ವಾಹನ ಮಾಲೀಕರಿಗೆ ತಾತ್ಕಾಲಿಕ ನೆಮ್ಮದಿ: ಫಾಸ್ಟ್ಯಾಗ್ ಕಡ್ಡಾಯ ಸದ್ಯಕ್ಕಿಲ್ಲ
ಚುನಾವಣಾ ಸೋಲಿನಿಂದ ಕಂಗಾಲು: ಮತ್ತೆ ಮುಖ್ಯಮಂತ್ರಿ ಭೇಟಿಯಾದ ಎಂಟಿಬಿ ನಾಗರಾಜ್
ಅಧ್ಯಕ್ಷರೂ ಇಲ್ಲ, ಪದಾಧಿಕಾರಿಗಳೂ ಇಲ್ಲ: ಯಾವ ಚಟುವಟಿಕೆಯೂ ಇಲ್ಲದೇ ಕಾಂಗ್ರೆಸ್ ಕಚೇರಿ ಬಿಕೋ
ಪೌರತ್ವ ತಿದ್ದುಪಡಿ ಕಾಯ್ದೆಗೆ ತಸ್ಲಿಮಾ ನಸ್ರೀನ್ ಬೆಂಬಲ
ವಾರಾಂತ್ಯದಲ್ಲಿ ಚೆನ್ನೈ ಸೇರಿದಂತೆ ಮೂರು ರಾಜ್ಯಗಳಲ್ಲಿ ಮಳೆ
ಚೆನ್ನೈ, ಡಿಸೆಂಬರ್ 14: ವಾರಾಂತ್ಯದಲ್ಲಿ ಚೆನ್ನೈ, ದೆಹಲಿ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ. ಶನಿವಾರ ಮತ್ತು ಭಾನುವಾರ ಚೆನ್ನೈನಲ್ಲಿ ಭಾರಿ ಮಳೆಯಾಗಲಿದೆ ಎಂದು
ಬ್ರೆಕ್ಸಿಟ್ ಒಪ್ಪಂದ ಅನುಷ್ಠಾನಕ್ಕೆ ಜನವರಿ 31ರ ಡೆಡ್ಲೈನ್
ಲಂಡನ್, ಡಿಸೆಂಬರ್ 14: ಐರೋಪ್ಯ ಒಕ್ಕೂಟದಿಂದ ಹೊರಬರಲು ನಿರ್ಧರಿಸಲಾಗಿರುವ ಬ್ರೆಕ್ಸಿಟ್ ಒಪ್ಪಂದವನ್ನು ಜ.31ರೊಳಗೆ ಅನುಷ್ಠಾನ ಮಾಡುವ ಹೊಸ ಕಾಲಮಿತಿಯನ್ನು ಬ್ರಿಟನ್ ನಿಗದಿಮಾಡಿಕೊಂ
ಪೌರತ್ವ ಕಾಯ್ದೆ ತಾರತಮ್ಯದಿಂದ ಕೂಡಿದೆ: ವಿಶ್ವಸಂಸ್ಥೆ ಕಳವಳ
ಜಿನಿವಾ, ಡಿಸೆಂಬರ್ 13: ಭಾರತದ ಲೋಕಸಭೆ ಅಂಗೀಕರಿಸಿ ರಾಷ್ಟ್ರಪತಿಗಳ ಅಂಕಿತವೂ ಪಡೆದಿರುವ ಪೌರತ್ವ ಕಾಯ್ದೆ ಬಗ್ಗೆ ವಿಶ್ವಸಂಸ್ಥೆ ಮಾನವ ಹಕ್ಕು ಮಂಡಳಿ ತೀವ್ರ ಕಳವಳ ವ್ಯಕ್ತಪಡಿಸಿದ್ದ
ಫಲ ನೀಡಿದ ಬ್ರೆಕ್ಸಿಟ್ ವಚನ, ಬೋರಿಸ್ ಜಾನ್ಸನ್ಗೆ ಐತಿಹಾಸಿಕ ಬಹುಮತ
ಬ್ರಿಟನ್, ಡಿಸೆಂಬರ್ 13: 'ಗೆಟ್ ಬ್ರೆಕ್ಸಿಟ್ ಡನ್' ಎಂದು ಪ್ರಚಾರ ನಡೆಸಿದ್ದ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಗೆ ಬ್ರಿಟನ್ ಸಾರ್ವತ್ರಿಕ ಚುನಾವಣೆಯಲ್ಲಿ ಐತಿಹಾಸಿಕ ಜಯ ದೊರೆ
ಪೌರತ್ವ ಕಾಯ್ದೆ ತಾರತಮ್ಯದಿಂದ ಕೂಡಿದೆ ಎಂದ ವಿಶ್ವಸಂಸ್ಥೆ
ಜಿನಿವಾ, ಡಿಸೆಂಬರ್ 13: ಭಾರತದ ಲೋಕಸಭೆ ಅಂಗೀಕರಿಸಿ ರಾಷ್ಟ್ರಪತಿಗಳ ಅಂಕಿತವೂ ಪಡೆದಿರುವ ಪೌರತ್ವ ಕಾಯ್ದೆ ಬಗ್ಗೆ ವಿಶ್ವಸಂಸ್ಥೆ ಮಾನವ ಹಕ್ಕು ಮಂಡಳಿ ತೀವ್ರ ಕಳವಳ ವ್ಯಕ್ತಪಡಿಸಿದ್ದ
ಬೇಹುಗಾರಿಕೆ ನಡೆಸಿದ್ದಕ್ಕಾಗಿ ಭಾರತೀಯ ದಂಪತಿಗಳಿಗೆ ಶಿಕ್ಷೆ ನೀಡಿದ ಜರ್ಮನಿ
ಐದು ವರ್ಷದಲ್ಲಿ 1,245 ಕೋಟಿ ರೂ. ಆದಾಯ ಸಂಗ್ರಹಿಸಿದ ಇಸ್ರೋ
ನವದೆಹಲಿ, ಡಿಸೆಂಬರ್ 13: ಕಳೆದ ಐದು ವರ್ಷಗಳಲ್ಲಿ ಭಾರತೀಯ ಸಂಶೋಧನಾ ಸಂಸ್ಥೆ (ಇಸ್ರೋ) 26 ದೇಶಗಳ ಉಪಗ್ರಹಗಳನ್ನು ಉಡಾವಣೆ ಮಾಡುವ ಮೂಲಕ 1,245 ಕೋಟಿ ರೂ. ಆದಾಯ ಸಂಗ್ರಹಿಸಿದೆ ಎಂದು ಕೇಂದ್ರ ಅಣ
ಪೌರತ್ವ ಮಸೂದೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಕಾಂಗ್ರೆಸ್
ನವದೆಹಲಿ, ಡಿಸೆಂಬರ್ 13: ಪೌರತ್ವ ಮಸೂದೆಯಲ್ಲಿ ಲೋಕಸಭೆಯ ಎರಡೂ ಸಧನದಲ್ಲಿ ತೀವ್ರವಾಗಿ ವಿರೋಧಿಸಿದ್ದ ಕಾಂಗ್ರೆಸ್, ಮಸೂದೆಯ ವಿರುದ್ಧ ಸುಪ್ರೀಂಕೋರ್ಟ್ಗೆ ಹೋಗಲು ಸನ್ನದ್ಧವಾಗಿದೆ.
ಜಗತ್ತಿನ ಪ್ರಭಾವಶಾಲಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್
ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಸುರಿಯಲಿದೆ ಭಾರಿ ಮಳೆ
ನಿರ್ಭಯಾ ಅತ್ಯಾಚಾರಿಗಳಿಗೆ ಬೇಗ ಗಲ್ಲು ಹಾಕಲು ಆಗುವುದಿಲ್ಲ!
ಕೇಂದ್ರ ಸರ್ಕಾರದಿಂದ ಮುಂದಿನ ಡಿಎ ಹೆಚ್ಚಳ ನಿರೀಕ್ಷೆಯಷ್ಟು ದಕ್ಕಲ್ಲ
ನವದೆಹಲಿ, ಡಿಸೆಂಬರ್ 13: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿಭತ್ಯೆ ಹೆಚ್ಚ
ಕಾಲಚಕ್ರ ತಿರುಗಿದಾಗ: ಅಂದು ವರಿಷ್ಠರಿಂದ ಬಿಎಸ್ವೈ ನಿರ್ಲಕ್ಷ್ಯ: ಇಂದು ಮೋದಿಯಿಂದ standing ovation
ಮೇ 15, 2018, ಕರ್ನಾಟಕ ಅಸೆಂಬ್ಲಿ ಚುನಾವಣೆಯ ಫಲಿತಾಂಶ ಹೊರಬೀಳುತ್ತಿತ್ತು. ಸರಕಾರ ನಮ್ಮದೇ ಎಂದು ಮಧ್ಯಾಹ್ನದ ಹೊತ್ತಿಗೆ ಜಗನ್ನಾಥ ಭವನ, ಕೇಶವಕೃಪದಲ್ಲಿ ಪಟಾಕಿ ಹೊಡೆಯುತ್ತಿದ್ದ ಕಾರ್ಯ
ಪರಿಶಿಷ್ಟ ಪಂಗಡಕ್ಕೆ ಸಿದ್ದಿ, ತಳವಾರ, ಪರಿವಾರ ಸೇರ್ಪಡೆ: ದಶಕಗಳ ಬೇಡಿಕೆ ಕೊನೆಗೂ ಸಾಕಾರ
ನಿತ್ಯಾನಂದ ಸ್ವಾಮೀಜಿ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
ಪೌರತ್ವ ತಿದ್ದುಪಡಿ ಮಸೂದೆ: ನಮ್ಮ ರಾಜ್ಯದಲ್ಲಿ ನಿಮ್ಮ ಆಟ ನಡೆಯಲ್ಲ !
ಆನ್ಲೈನ್ ಮೂಲಕ 2 ದಿನ ವಿದ್ಯುತ್ ಬಿಲ್ ಪಾವತಿ ಮಾಡುವಂತಿಲ್ಲ
72 ವಯಸ್ಸಿನ ವೃದ್ಧೆಯ ಫಿಟ್ನೆಸ್ ಪ್ರೀತಿ ಬಗ್ಗೆ ಮಹೀಂದ್ರಾ ಟ್ವೀಟ್
ಬೆಂಗಳೂರು, ಡಿಸೆಂಬರ್ 12: 72 ವರ್ಷ ವಯಸ್ಸಿನ ವೃದ್ಧೆಯೊಬ್ಬರು ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿರುವ ವಿಡಿಯೋವೊಂದನ್ನು ಕಂಡು ಉದ್ಯಮಿ ಆನಂದ್ ಮಹೀಂದ್ರಾ ಆನಂದದಿಂದ ಟ್ವೀಟ್ ಮಾಡಿದ್
ಸರ್ಕಾರಿ ನೌಕರರಿಗೆ ನಾಲ್ಕನೇ ಶನಿವಾರ ರಜಾ ರದ್ದು, ಆದರೆ ಎಲ್ಲರಿಗೂ ಅಲ್ಲ
ಬೆಂಗಳೂರು, ಡಿಸೆಂಬರ್ 12: ತಿಂಗಳಿಗೆ ಎರಡು ಶನಿವಾರ ಸೇರಿ ನಾಲ್ಕು ಭಾನುವಾರಗಳ ರಜೆ ಅನುಭವಿಸುತ್ತಿದ್ದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಆದರೆ ಇದು ಎಲ್ಲಾ ಸರ್ಕಾರ
ಈ ಹಬ್ಬದ ಋತುವಿನಲ್ಲಿ ಭಾರತ್ಪೇ ಅಂಗಡಿ ಮಾಲೀಕರಿಗೆ ಚಿನ್ನದ ನಾಣ್ಯ!
ವಿವಾಹದ ಸೀಸನ್ನಲ್ಲಿ ಸುಲಭವಾಗಿ ಆನ್ಲೈನ್ನಲ್ಲಿ ಸಾಲ ಪಡೆಯಿರಿ
ಹಾರ್ನ್ಬಿಲ್ ಫೆಸ್ಟಿವಲ್-2019 ಗ್ರ್ಯಾಂಡ್ ಫಿನಾಲೆಗೆ ಸಂಗೀತ ಸಾಮ್ರಾಟ ಎ.ಆರ್.ರಹಮಾನ್
ಕರ್ನಾಟಕ ಬಿಜೆಪಿ ನಾಯಕರಿಂದ ಅಮಿತ್ ಶಾ ಭೇಟಿ
ಪ್ರತಿಭಾನ್ವೇಷಣೆ ನಡೆಸಿದ ಏರ್ ಬಸ್ ಇಂಡಿಯಾ
ಎರಡು ಕ್ಷೇತ್ರಗಳಲ್ಲಿ ಶೀಘ್ರ ಉಪಚುನಾವಣೆ ನಡೆಸಲು ಬಿಎಸ್ವೈ ಕಾರ್ಯೋನ್ಮುಖ
ಬೆಂಗಳೂರು, ಡಿಸೆಂಬರ್ 12: ಉಪಚುನಾವಣೆ ಗೆದ್ದು ಬೀಗುತ್ತಿರುವ ಯಡಿಯೂರಪ್ಪ ಖಾಲಿ ಇರುವ ಇನ್ನೆರಡು ಕ್ಷೇತ್ರಗಳಿಗೂ ಶೀಘ್ರವಾಗಿ ಚುನಾವಣೆ ನಡೆಸಲು ತಯಾರಿ ಆರಂಭಿಸಿದ್ದಾರೆ. ಮಸ್ಕಿ ಮತ
ಕೇಬಲ್ ಟಿವಿ ಕಾರ್ಯಮಗಳ ಬಗ್ಗೆ ದೂರು ಕೊಡಬಹುದು
ದಾಖಲೆಗಳನ್ನು ಪರಿಶೀಲಿಸಿಕೊಳ್ಳಿ: ಮುಸ್ಲಿಮರಿಗೆ ಮಸೀದಿಗಳಲ್ಲಿ ಪ್ರಕಟಣೆ
ನಿರ್ಭಯಾ ಅತ್ಯಾಚಾರಿಗಳ ಜೊತೆ ನೇಣಿಗೇರಲಿದ್ದಾರೆ 8 ಅಪರಾಧಿಗಳು
ನವದೆಹಲಿ, ಡಿಸೆಂಬರ್ 12: ನಿರ್ಭಾಯಾ ಅತ್ಯಾಚಾರಿಗಳಿಗೆ ನೇಣು ಶಿಕ್ಷೆ ವಿಧಿಸಲು ದಿನಗಣನೆ ಶುರುವಾಗಿದ್ದು, ಡಿಸೆಂಬರ್ 16 ರಂದು ಅವರನ್ನು ನೇಣಿಗೆ ಏರಿಸಲಾಗುತ್ತದೆ ಎಂಬ ಸುದ್ದಿಗಳು ಹರ
ತೆಲಂಗಾಣ ಎನ್ಕೌಂಟರ್: ತನಿಖಾ ಸಮಿತಿ ರಚಿಸಿದ ಸುಪ್ರೀಂಕೋರ್ಟ್
ಸಿದ್ದರಾಮಯ್ಯ ರಾಜೀನಾಮೆ ಹಿಂದಿನ ಜಾಣ ರಾಜಕೀಯ, ಮೂಲ ಕಾಂಗ್ರೆಸ್ಸಿಗರಿಗೆ ಅರ್ಥವಾಗುವುದುಂಟೇ?
ಅಮೆಜಾನ್ ನಿಂದ ಒನಿಡಾ ಫೈರ್ ಟಿವಿ ಮಾರುಕಟ್ಟೆಗೆ ಎಂಟ್ರಿ
ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: 71 ಯೋಧರ ಹತ್ಯೆ
ಪೌರತ್ವ ಮಸೂದೆ ಪಾಸ್: ಅಮಿತ್ ಶಾ ಮಂಡಿಸಿದ ಈ 'ಐದು' ಮಾತಿಗೆ ಭಾರೀ ಕರತಾಡನ
ಏಪ್ರಿಲ್ 1 ರಂದೇ ಪಠ್ಯಪುಸ್ತಕ ಪೂರೈಕೆಗೆ ಡಿಸಿಎಂ ಸೂಚನೆ
ತೆಲಂಗಾಣ ಅತ್ಯಾಚಾರದ ನಂತರ ಅಮೆಜಾನ್ನಲ್ಲಿ ಹುಡುಗಿಯರು ಮಾಡಿದ್ದೇನು?
ಬೆಂಗಳೂರು, ಡಿಸೆಂಬರ್ 11; ನಿರ್ಭಯಾ ಹತ್ಯಾಚಾರದ ನಂತರ ದೇಶವನ್ನು ಮತ್ತೊಮ್ಮೆ ತಲ್ಲಣಗೊಳಿಸಿದ್ದ ತೆಲಂಗಾಣದ ಪಶುವೈದ್ಯೆ ದಿಶಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಹುಡುಗಿಯರಲ್ಲಿ ಭಾರೀ
ಪೌರತ್ವ ತಿದ್ದುಪಡಿ ಮಸೂದೆ ಪಾಸ್; ಯಾರು, ಏನು ಹೇಳಿದರು?
ಉಪ ಚುನಾವಣೆ ಬಳಿಕ ಕರ್ನಾಟಕಕ್ಕೆ ಉಡುಗೊರೆ ಕೊಟ್ಟ ಕೇಂದ್ರ
ಪಾಕಿಸ್ತಾನ್ ಉಗ್ರರಿಗೆ ಇವನೇ ಅನ್ನ-ನೀರು ಕೊಡುವುದು