ರಕ್ತ ಕುದಿಯುತ್ತಿದೆ ; ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ಕಣ್ಣೀರಾದ ರಮ್ಯಾ- ಪ್ರತಿಭಟನೆಯಲ್ಲಿ ಭಾಗಿ
ಸಾಕಷ್ಟು ಜನ ಮುದ್ದುಮುದ್ದಾದ ನಾಯಿಗಳನ್ನು ಮನೆಮಕ್ಕಳಂತೆ ಪ್ರೀತಿಕೊಟ್ಟು, ಹಾರೈಕೆ ಮಾಡಿ ಸಾಕಿರುತ್ತಾರೆ. ಸಾಕಿದ ಶ್ವಾನಗಳೊಂದಿಗೆ ಅವಿನಾಭಾವ ಸಂಬಂಧ ಬೆಸೆದುಕೊಂಡಿರುತ್ತಾರೆ. ಕನ್ನಡದಲ್ಲಿ ಕೂಡ ರಮ್ಯಾ.. ಐಂದ್ರಿತಾ ರೇ.. ನಿಶ್ವಿಕಾ ನಾಯ್ಡು.. ಸೇರಿ ಹಲವಾರು ತಾರೆಯರು ತಮ್ಮ ಮನೆಯಲ್ಲಿ ನಾಯಿಗಳನ್ನು ಸಾಕಿದ್ದಾರೆ. ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದಾರೆ. ಕೊರೊನಾದ ದಿನಗಳಲ್ಲಿ ಸಂಯುಕ್ತಾ ಹೊರನಾಡು 60 ಕ್ಕೂ ಹೆಚ್ಚು ಮಂದಿ ಸಮಾನ ಮನಸ್ಕರ
ಮೋಹಿನಿಯಾಟ್ಟಂ ನೋಡುವ ಮುನ್ನ ಆ ಸಿನಿಮಾ ನೋಡಲೇಬೇಕಾ ? ಗೊಂದಲಕ್ಕೆ ಉತ್ತರ ಇಲ್ಲಿದೆ
'ಭರತನಾಟ್ಯಂ 2: ಮೋಹಿನಿಯಾಟ್ಟಂ' ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಈ ಬೆನ್ನಲ್ಲೇ ಪ್ರೇಕ್ಷಕರಲ್ಲಿ ಒಂದು ದೊಡ್ಡ ಗೊಂದಲ ಶುರುವಾಗಿದೆ. ಈ ಸಿನಿಮಾ ನೋಡುವ ಮುನ್ನ, 2024ರಲ್ಲಿ ಬಂದಿದ್ದ ಮಲಯಾಳಂ ಕಾಮಿಡಿ-ಡ್ರಾಮಾ 'ಭರತನಾಟ್ಯಂ' ನೋಡಲೇಬೇಕಾ? ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಡಾರ್ಕ್ ಕಾಮಿಡಿ ಮತ್ತು ಕ್ರೈಮ್ ಥ್ರಿಲ್ಲರ್ ಎಲಿಮೆಂಟ್ಸ್ಗಳೊಂದಿಗೆ ಈ ಸಿನಿಮಾ ಪ್ರಚಾರ ಪಡೆಯುತ್ತಿರುವುದರಿಂದ, ಕಥೆಯ ಕಂಟಿನ್ಯೂಟಿ ಬಗ್ಗೆ ಸಿನಿಮಾ
ಉಪೇಂದ್ರ ನಿರ್ದೇಶಿಸಿದ 'UI'ನಿಂದ ಎಷ್ಟು ಲಾಸ್ ಆಯ್ತು? ಲಹರಿ ವೇಲು ಕೊಟ್ಟ ಉತ್ತರವೇನು?
ಉಪೇಂದ್ರ ನಿರ್ದೇಶನದ ಸಿನಿಮಾಗಾಗಿ ಸಿನಿಮಾ ಪ್ರಿಯರು ಎದುರು ನೋಡುತ್ತಿರುತ್ತಾರೆ. ಇದೂವರೆಗೂ ಅವರು ನಿರ್ದೇಶಿಸಿದ ಸಿನಿಮಾಗಳು ಪ್ರೇಕ್ಷಕರನ್ನು ರಂಜಿಸಿವೆ. ಉಪ್ಪಿ ಆಕ್ಷನ್ ಕಟ್ ಹೇಳಿದ ಒಂದೊಂದು ಸಿನಿಮಾ ಕೂಡ ವಿಭಿನ್ನ ಅನುಭವವನ್ನು ನೀಡಿದೆ. ಉಪ್ಪಿ ಡೈರೆಕ್ಷನ್ ಕ್ಯಾಪ್ ತೊಟ್ಟು ಆಕ್ಷನ್ ಕಟ್ ಹೇಳೋ ಸಿನಿಮಾವನ್ನು ನೋಡುವುದಕ್ಕೆ ಜನರು ತುದಿಗಾಲಲ್ಲಿ ನಿಂತಿರುತ್ತಾರೆ. ಉಪ್ಪಿ ಆಕ್ಷನ್ ಕಟ್ ಹೇಳಿದ ಸಿನಿಮಾ ಬಾಕ್ಸಾಫೀಸ್ನಲ್ಲಿ
ಬಣ್ಣದ ಲೋಕದಲ್ಲಿ ಕಿತಾಪತಿ ಮಾಡಲು ಕಿರಾತಕರು ಹೊಂಚು ಹಾಕಿ ಕಾದು ಕುಂತಿರುತ್ತಾರೆ. ಹಾಗಂತೆ-ಹೀಗಂತೆ ಎಂದು ಕತ್ತಲಲ್ಲಿ ಗುಂಡು ಹಾರಿಸುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಇಲ್ಲ ಸಲ್ಲದ ಸುದ್ದಿಯನ್ನು ತೇಲಿ ಬಿಟ್ಟು ಅದೆಲ್ಲೋ ಕುಳಿತು ಮಜಾ ನೋಡುತ್ತಾರೆ. ಹೀಗೆ ಹರಿಬಿಡಲಾದ ಸುದ್ದಿಯಲ್ಲಿ ಸತ್ಯಾಂಶ ಇಲ್ಲ ಎನ್ನುವ ವಿಚಾರ ಗೊತ್ತಿದ್ದ ಹಿನ್ನೆಲೆ ಹಲವರು ಸುಮ್ಮನಾಗುತ್ತಾರೆ. ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಯಾರು ಏನೇ
ಲೆಜೆಂಡರಿ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆಗೆ ಹೃದಯ ಸ್ತಂಭನ; ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ
ಜನಪ್ರಿಯ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಏಪ್ರಿಲ್ 11) ಹಿರಿಯ ಗಾಯಕಿ ಆಶಾ ಭೋಸ್ಲೆ ಹೃದಯ ಸ್ತಂಭನವಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ. ಅವರಿಗೆ ಆಸ್ಪತ್ರೆಯ ತುರ್ತು ವೈದ್ಯಕೀಯ ಸೇವೆಯ ವಿಭಾಗದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಆಶಾ ಭೋಸ್ಲೆ ಆರೋಗ್ಯದ ಬಗ್ಗೆ ಅವರ ಕುಟುಂಬದಿಂದ ಯಾವುದೇ
ಸೆಲೆಬ್ರಿಟಿಗಳ ಖಾಸಗಿ ಬದುಕು, ಮನರಂಜನೆಯ ಸರಕು ಆಗಿ ಬದಲಾಗಿದ್ದು ಇಂದು ನಿನ್ನೆಯಲ್ಲ. ಅನೇಕ ವರ್ಷದ ಹಿಂದೆಯೇ .. ಬಣ್ಣದ ಪ್ರಪಂಚಲ್ಲಿರುವ ಬಣ್ಣ .. ಬಣ್ಣದ .. ಜನ ಹೋದಲ್ಲಿ .. ಬಂದಲ್ಲಿ .. ಕ್ಯಾಮರಾಗಳನ್ನ ಕರೆಸಿಕೊಳ್ಳುವ ಮೂಲಕ ತಮ್ಮ ಕೈಯಾರೆ ತಮ್ಮ ಖಾಸಗಿತನಕ್ಕೆ ಕೊಳ್ಳಿ ಇಟ್ಟಿದ್ದಾರೆ. ಆದರೆ ಅದರ ತೀವೃತೆ ಈಗೀಗ ಕೆಲವರ ಅನುಭವಕ್ಕೆ ಬರುತ್ತಿದೆ. ಇಲ್ಲದಿದ್ದರೆ
ಅಣ್ಣಾವ್ರು ಅಭಿಮಾನಿಗಳಿಗೆ ದೇವರುಗಳೇ ಅಂತ ಕರೆದಿದ್ಯಾಕೆ ಗೊತ್ತೇ? ವೇದಿಕೆ ಮೇಲೆ ಅವರೇ ಹೇಳಿದ ಮಾತಿದು
ಅಣ್ಣಾವ್ರು ಮಾತುಗಳನ್ನು ಕೇಳುವುದಕ್ಕೆ ಚೆಂದ. ಕೇವಲ ಸಿನಿಮಾದಲ್ಲಷ್ಟೇ ಅಲ್ಲ. ರಿಯಲ್ ಲೈಫ್ನಲ್ಲೂ ವರನಟ ಮಾತುಗಳನ್ನು ಕೇಳುವುದಕ್ಕೆ ಜನರು ತುದಿಗಾಲಲ್ಲಿ ನಿಲ್ಲುತ್ತಿದ್ದರು. ಬಹಳ ಸಂದರ್ಭಗಳಲ್ಲಿ ವೇದಿಕೆ ಮೇಲೆ ಅಣ್ಣಾವ್ರು ತಮ್ಮ ಬಗ್ಗೆ, ಅಭಿಮಾನಿಗಳ ಬಗ್ಗೆ ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ಆ ತುಣುಕುಗಳನ್ನು ಅಭಿಮಾನಿಗಳು ಈಗ ಹಂಚಿಕೊಳ್ಳುತ್ತಿದ್ದಾರೆ. ವರನಟ ಡಾ.ರಾಜ್ಕುಮಾರ್ ಅವರ ಅಪಾರ ಅಭಿಮಾನಿಗಳನ್ನು ಅಗಲಿ ಬರೋಬ್ಬರಿ 20 ವರ್ಷಗಳಾಗುತ್ತೆ.
ಹಣದಾಸೆ ; 10 ಕೋಟಿ ಪಂಗನಾಮ - ವಕೀಲನ ವಿರುದ್ಧ ದೂರು ದಾಖಲಿಸಿದ ರಾಬರ್ಟ್ ಗಾಯಕಿ ಮಂಗ್ಲಿ
ನಿಜಾ.. ಹಣ ಎಲ್ಲರ ಅವಶ್ಯಕತೆ ಮತ್ತು ಅನಿವಾರ್ಯತೆ. ಹಾಗಂಥ ಹಣವನ್ನು ಹೇಗೆ ಬೇಕಾದರೆ ಹಾಗೆ ಸಂಪಾದಿಸಲು ಸಾಧ್ಯ ಇಲ್ವಲ್ಲಾ..? ಒಳ್ಳೆ ಮಾರ್ಗದಲ್ಲಿ ನಡೆದು ನಾಲ್ಕು ಕಾಸು ಸಂಪದಾನೆ ಮಾಡಿದರಷ್ಟೇ ಶ್ರಮಕ್ಕೊಂದು ಬೆಲೆ ಇರುತ್ತೆ. ಆದರೆ.. ಈಗೀಗ ಹಣ ಮಾಡುವ ಧಾವಂತಕ್ಕೆ ಬಿದ್ದು ಹಲವಾರು ಜನ ಅಡ್ಡದಾರಿಯನ್ನು ಹಿಡಿಯುತ್ತಿದ್ದಾರೆ. ಅದರಲ್ಲಿಯೂ ಬೆಳ್ಳಿತೆರೆ ಮತ್ತು ಕಿರುತೆರೆಯಲ್ಲಿ ಹೆಸರು ಮಾಡಿದವರ ಹೆಸರನ್ನು
ಸಂಸಾರ VS ರಾಜಕೀಯ ; ವಿಜಯ್ ವಿರುದ್ಧ ಸಂಗೀತಾ ಬ್ರಹ್ಮಾಸ್ತ್ರ ? ಏಪ್ರಿಲ್ 21ರಂದು ಅಕ್ರಮ ಸಂಬಂಧದ ಸಾಕ್ಷಿ ಬಿಡುಗಡೆ ?
ಮದುವೆ ಎನ್ನುವುದು ಕೇವಲ ಹೊಸ ಬದುಕಿನ ಮುನ್ನುಡಿ ಮಾತ್ರ ಅಲ್ಲ. ಬದುಕಿನ ಅಗ್ನಿ ಪರೀಕ್ಷೆ ಕೂಡ ಹೌದು. ಆದರೆ ಈ ಪರೀಕ್ಷೆಯಲ್ಲಿ ಚಿತ್ರರಂಗದ ಧ್ರುವತಾರೆಯರು ಈಗೀಗ ಹೆಚ್ಚಿನ ಪ್ರಮಾಣದಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಆರಂಭದ ದಿನಗಳಲ್ಲಿ ಕಾಣಿಸುವ ಪ್ರೇಮ ಪಲ್ಲವಿ ವರ್ಷಗಳ ನಂತರ ಲಯ ತಪ್ಪುತ್ತೆ. ಪ್ರೇಮದ ರಂಗು ಮಾಸುತ್ತೆ. ಮಧುರವಾದ ಮಾತು ಮೌನಕ್ಕೆ ಶರಣಾಗುತ್ತೆ. ಪ್ರಣಯದ ಜಾಗದಲ್ಲಿ ಅಹಂ
Kotigobba Box Office Day 1: 'ಕೋಟಿಗೊಬ್ಬ' ರಿ-ರಿಲೀಸ್; ಮೊದಲ ದಿನದ ಕಲೆಕ್ಷನ್ ಎಷ್ಟು?
ಸಾಹಸ ಸಿಂಹ ವಿಷ್ಣುವರ್ಧನ್ ವೃತ್ತಿ ಬದುಕಿನಲ್ಲಿ ಬಿಗ್ ಹಿಟ್ ಕೊಟ್ಟ ಸಿನಿಮಾಗಳ ಪಟ್ಟಿಯಲ್ಲಿ 'ಕೋಟಿಗೊಬ್ಬ' ಕೂಡ ಒಂದು. ನಾಗಣ್ಣ ನಿರ್ದೇಶಿಸಿದ ಈ ಸಿನಿಮಾ ಬಾಕ್ಸಾಫೀಸ್ನಲ್ಲಿ ನಿರೀಕ್ಷೆ ಮಾಡಿದ್ದಕ್ಕಿಂತ ಸೂಪರ್ ಹಿಟ್ ಆಗಿತ್ತು. 2001ರಲ್ಲಿ ರಿಲೀಸ್ ಆಗಿದ್ದ ಈ ಸಿನಿಮಾ ಬಾಕ್ಸಾಫೀಸ್ನಲ್ಲಿ ಬ್ಲಾಕ್ ಬಸ್ಟರ್ ಅಂತ ಸಾಬೀತಾಗಿತ್ತು. ಸುಮಾರು 30 ವಾರಗಳ ಕಾಲ ಈ ಸಿನಿಮಾ ಥಿಯೇಟರ್ಗಳಲ್ಲಿ ಯಶಸ್ವಿ
ವಯಸ್ಸಾದ ಮೇಲೆ ಒಂಟಿತನ ಕಾಡುತ್ತೆ,ಪಶ್ಚಾತ್ತಾಪ ಪಡುವುದಕ್ಕಿಂತ ಮದುವೆ ಆಗೋದೇ ವಾಸಿ ; ಚಂದನ್ ಶೆಟ್ಟಿ
ಪ್ರೀತಿ ಎಂಬ ಪದ ಸುಂದರ ಇರಬಹುದು. ಆದರೆ ಪ್ರೀತಿಯಲ್ಲಿ ಒಮ್ಮೊಮ್ಮೆ ನೋವಾಗುತ್ತೆ. ಹೀಗೆ ಆದ ನೋವು ಒಮ್ಮೊಮ್ಮೆ ಸಹಿಸಿಕೊಳ್ಳಲು ಸಾಧ್ಯವಾಗಲ್ಲ. ಇನ್ನೂ.. ಎಲ್ಲಾ ಉತ್ಸಾಹ, ಆಸಕ್ತಿ ಮತ್ತು ಖುಷಿಯ ಕ್ಷಣಗಳನ್ನು ಕಸಿದುಕೊಳ್ಳುವ ಬ್ರೇಕ್ ಅಪ್ನ ನೋವು ಸಹಿಸಿಕೊಳ್ಳುವುದಕ್ಕೆ ಅನೇಕರಿಂದ ಸಾಧ್ಯವಾಗುವುದಿಲ್ಲ. ಯಾಕೆಂದರೆ ದೇಹಕ್ಕೆ ಆದ ಗಾಯವಾದರೂ ಹೇಗೊ ಮರೆತು ಬಿಡಬಹುದು. ಆದರೆ ಮನಸಿಗೆ ಆದ ಗಾಯ ಮರೆಯಲು
ನಾನು 100% ನಿಜಾ ಹೇಳಿದ್ರೆ ಜನ ನನ್ನ ದೇವತೆ ಮಾಡ್ಬಿಡ್ತಾರೆ ; ವೈಯಕ್ತಿಕ ಬದುಕಿನ ಕಠೋರ ಸತ್ಯ ಹೇಳಿದ ಜಾಹ್ನವಿ
ನಗು ಹಿಂದೆ ನೋವು ಇದ್ದರೂ ಪರವಾಗಿಲ್ಲ. ಆದರೆ ನಂಬಿಕೆಯ ಹಿಂದೆ ಯಾವತ್ತು ಮೋಸ ಇರಬಾರದು. ಕೈ ಹಿಡಿದು ನಡೆಸುವವರು ಜೊತೆಯಿಲ್ಲದಿದ್ದರೂ ಪರವಾಗಿಲ್ಲ, ಆದರೆ ನಂಬಿಸಿ ಕೈಬಿಡುವ ಗುಣ ಮಾತ್ರ ಇರಬಾರದು. ಕಷ್ಟಗಳು ಸಾಲು ಸಾಲಾಗಿ ಬಂದರೂ ಪರವಾಗಿಲ್ಲ, ಆದರೆ ಸ್ನೇಹದ ಮುಖವಾಡ ಹೊತ್ತು ಹಿತ ಶತ್ರುಗಳು ಅಕ್ಕ-ಪಕ್ಕ ಇರಬಾರದು. ಪ್ರೀತಿಸುವವರು ದೂರವಾದರೂ ಪರವಾಗಿಲ್ಲ, ಆದರೆ ಆ ಪ್ರೀತಿಯ
ಕನ್ನಡ ಚಿತ್ರರಂಗ ಕಂಡ ಎವರ್ಗ್ರೀನ್ ಸಿನಿಮಾಗಳ ಸಾಲಿಗೆ ಸೇರಿಸಬಹುದಾದ ಚಿತ್ರ 'ಅಮೆರಿಕಾ ಅಮೆರಿಕಾ'. ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶಿಸಿದ್ದ ಈ ಸಿನಿಮಾ ಸ್ಯಾಂಡಲ್ವುಡ್ನ ಬೆಸ್ಟ್ ಸಿನಿಮಾಗಳಲ್ಲಿ ಒಂದು. ರಮೇಶ್ ಅರವಿಂದ್, ಹೇಮಾ ಪ್ರಭಾತ್, ಅಕ್ಷಯ್ ಆನಂದ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಗಳಿಕೆಯಲ್ಲಷ್ಟೇ ಅಲ್ಲ, ಜನರ ಮೆಚ್ಚುಗೆ ಗಳಿಸುವಲ್ಲಿ ಯಶಸ್ವಿಯಾಗಿತ್ತು. 'ಅಮೆರಿಕಾ ಅಮೆರಿಕಾ' ರಿಲೀಸ್ ಆಗಿ ಇಂದಿಗೆ
ಕನ್ನಡ ಎಂಟ್ರಿ ಕೊಟ್ಟೇ ಬಿಟ್ರಾ 'ಕೂಲಿ' ನಟ ಸೌಬಿನ್ ಶಾಹಿರ್? ಯಾವುದು ಆ ಸಿನಿಮಾ ಗೊತ್ತೇ?
ಸ್ಯಾಂಡಲ್ವುಡ್ನಲ್ಲಿ ಹೊಸ ಪ್ರಯೋಗಗಳು ನಡೆಯುತ್ತಿವೆ. ಅದರಲ್ಲೂ ಕನ್ನಡಕ್ಕಷ್ಟೇ ಸೀಮಿತವಾಗಿರದೇ ಪರ ಭಾಷೆಯಲ್ಲೂ ಬಿಡುಗಡೆ ಮಾಡುವುದಕ್ಕೆ ಪ್ಲಾನ್ ಮಾಡಿಕೊಳ್ಳುತ್ತಿದೆ. ಸಿನಿಮಾ ನಿರ್ಮಾಣ ಶುರು ಮಾಡಿದ ಆರಂಭದಲ್ಲಿಯೇ ಎರಡು ಮೂರು ಭಾಷೆಗಳನ್ನು ಗಮನದಲ್ಲಿ ಇಟ್ಟುಕೊಂಡು ಆರಂಭ ಮಾಡುವ ವಾತಾವರಣ ಸೃಷ್ಟಿಯಾಗಿದೆ. ಹೀಗಾಗಿ ಸಿನಿಮಾದ ಬಜೆಟ್ ಕೂಡ ಹೆಚ್ಚಾಗಿದೆ. ಪರಭಾಷೆಯಿಂದ ಸ್ಟಾರ್ ನಟರನ್ನು ಕರೆದುಕೊಂಡು ಬರಲಾಗುತ್ತಿದೆ. ಈ ಹಂತದಲ್ಲಿ ಕನ್ನಡ ಚಿತ್ರರಂಗಕ್ಕೆ
ಸಿನಿಮಾರಂಗದಲ್ಲಿ ಶೋ ಆಫ್ ಮಾಡೋದು ಹೊಸದೇನು ಅಲ್ಲ. ಕ್ಯಾಮರಾ ಮುಂದೆ, ಸಿನಿಮಾ ಮಂದಿ ಮುಂದೆ ಚೆನ್ನಾಗಿ ಕಾಣಿಸಿಕೊಳ್ಳಬೇಕು. ಎಲ್ಲರ ಗಮನ ತಮ್ಮ ಕಡೆನೇ ಸೆಳೆಯಬೇಕು ಅನ್ನೋ ಮನಸ್ಥಿತಿಯಲ್ಲಿಯೇ ಇರುತ್ತಾರೆ. ಇಲ್ಲದೇ ಹೋದರೆ, ತಮ್ಮನ್ನು ಕಡೆ ಗಣಿಸುತ್ತಾರೆಂಬ ಅಳುಕು ಅವರಲ್ಲಿರುತ್ತೆ. ಹೀಗಾಗಿ ಐಷಾರಾಮಿ ಲೈಫ್ ಸ್ಟೈಲ್ಗಾಗಿ ಲಕ್ಷಗಳ ಲೆಕ್ಕದಲ್ಲಿ ಖರ್ಚು ಮಾಡುತ್ತಲೇ ಇರುತ್ತಾರೆ. ನಟಿಯರು ಚಿತ್ರರಂಗದಲ್ಲಿ ಇಂತಹ ಹಲವು
Xerox Kannada Web Series: ಡಾಲಿ ಧನಂಜಯ 'ಜೆರಾಕ್ಸ್'ಗೆ ನಾಗಭೂಷಣ್ ಎಂಟ್ರಿ; ವೆಬ್ ಸರಣಿ ಹೈಲೈಟ್ಸ್ ಏನು?
ಭಾರತದಲ್ಲಿ ಬೇರೆ ಭಾಷೆಯಲ್ಲಿ ವೆಬ್ ಸೀರಿಸ್ಗಳು ಜನಪ್ರಿಯತೆಯನ್ನು ಪಡೆದುಕೊಳ್ಳುತ್ತಿವೆ. ಹಿಂದಿ ಭಾಷೆಯಲ್ಲಿ ಅತೀ ಹೆಚ್ಚು ವೆಬ್ ಸೀರಿಸ್ಗಳು ನಿರ್ಮಾಣ ಆಗುತ್ತಿವೆ. ಈಗಾಗಲೇ ಮಾರುಕಟ್ಟೆಯನ್ನು ಕೂಡ ಸೃಷ್ಟಿಸಿಕೊಂಡಿವೆ. ಹಾಗೇ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿಯೂ ವೆಬ್ ಸೀರಿಸ್ಗಳು ಯಶಸ್ವಿಯಾಗುತ್ತಿವೆ. ಆದರೆ, ಕನ್ನಡದಲ್ಲಿ ಮಾತ್ರ ಆಗೊಂದು ಈಗೊಂದು ಬಂದು ಹೋಗುತ್ತಿವೆ ಅಷ್ಟೇ. ಕನ್ನಡದಲ್ಲಿ ವೆಬ್ ಸೀರಿಸ್ ಮಾಡುವಂತಹ ಕಂಟೆಂಟ್
ಒಂದೇ ಚಿತ್ರದಲ್ಲಿ ರಜನಿಕಾಂತ್ ಹಾಗೂ ಪವನ್ ಕಲ್ಯಾಣ್? ಫ್ಯಾನ್ಸ್ ದಿಲ್ಖುಷ್
ಪ್ಯಾನ್ ಇಂಡಿಯಾ ಟ್ರೆಂಡ್ ಶುರುವಾದ ಬಳಿಕ ಸ್ಟಾರ್ ನಟರು ಬೇರೆ ಬೇರೆ ಭಾಷೆಗಳಲ್ಲಿ ನಟಿಸೋಕೆ ಆರಂಭಿಸಿದ್ದಾರೆ. 5 ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗುವುದರಿಂದ ಭಾಷೆಯ ಗಡಿ ಅಡ್ಡ ಬರಲ್ಲ. ಮಲ್ಟಿಸ್ಟಾರರ್ ಸಿನಿಮಾಗಳು ಒಂದ್ಕಡೆ, ಮತ್ತೊಂದು ಕಡೆ ಸ್ಟಾರ್ ನಟರನ್ನು ಅತಿಥಿ ಪಾತ್ರಗಳಲ್ಲಿ ತೋರಿಸುವ ಸಾಹಸ ನಡೀತಿದೆ. ಹೀಗೆ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೆಲವೊಮ್ಮೆ ಚಿತ್ರಕ್ಕೆ ವರವಾದರೆ
ವಿಷು ಹಬ್ಬಕ್ಕೆ ಮಲಯಾಳಂ ಸಿನಿಮಾಗಳ ಭರ್ಜರಿ ರಸದೌತಣ!
ಈ ಬಾರಿಯ ವಿಷು ಹಬ್ಬದ ವಾರಾಂತ್ಯದಲ್ಲಿ ಮಲಯಾಳಂ ಚಿತ್ರಪ್ರೇಮಿಗಳಿಗೆ ಭರ್ಜರಿ ಮನರಂಜನೆಯ ಹಬ್ಬವೇ ಕಾದಿದೆ. ಚಿತ್ರಮಂದಿರಗಳಲ್ಲಿ ಒಂದು ದೊಡ್ಡ ಸೀಕ್ವೆಲ್ ಸಿನಿಮಾ ಬಿಡುಗಡೆಯಾಗುತ್ತಿದ್ದರೆ, ಅತ್ತ ಒಟಿಟಿಯಲ್ಲಿ ಏಕಕಾಲಕ್ಕೆ ಮೂರು ವಿಭಿನ್ನ ಸಿನಿಮಾಗಳು ಲಗ್ಗೆ ಇಡುತ್ತಿವೆ. ಏಪ್ರಿಲ್ 10 ರಿಂದ 12ರ ನಡುವೆ ಹೊರಗೆ ಹೋಗಿ ಸಿನಿಮಾ ನೋಡುವವರಿಗಾಗಲಿ ಅಥವಾ ಮನೆಯಲ್ಲೇ ಕುಳಿತು ಎಂಜಾಯ್ ಮಾಡುವವರಿಗಾಗಲಿ, ಕೃಷ್ಣದಾಸ್ ಮುರಳಿ
Janayanagan Leak; ವಿಜಯ್ 'ಜನನಾಯಗನ್' ಲೀಕ್ ವಿವಾದ; ಚಿರು, ರಜನಿಕಾಂತ್, ಖುಷ್ಬು ಗರಂ
ತಮಿಳುನಾಡು ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ನಟ, ಟಿವಿಕೆ ಪಕ್ಷದ ಅಧ್ಯಕ್ಷ ದಳಪತಿ ವಿಜಯ್ಗೆ ಭಾರೀ ಪೆಟ್ಟು ಬಿದ್ದಿದೆ. ಬಹುನಿರೀಕ್ಷಿತ 'ಜನನಾಯಗನ್' ಸಿನಿಮಾ ಬಿಡುಗಡೆಗೂ ಮುನ್ನ ಆನ್ಲೈನ್ನಲ್ಲಿ ಲೀಕ್ ಆಗಿದೆ. ಸಂಪೂರ್ಣ ಸಿನಿಮಾ ಪೈರಸಿ ಸೈಟ್ಗಳಲ್ಲಿ ಹರಿದಾಡ್ತಿದೆ. ಈ ಬಗ್ಗೆ ಚಿತ್ರತಂಡ ಕ್ರಮಕ್ಕೆ ಮುಂದಾಗಿದೆ. ಆದರೂ ಸಾಕಷ್ಟು ನಷ್ಟ ಎದುರಾಗಿದೆ. ಅಂದಾಜು 500 ಕೋಟಿ ರೂ. ಬಜೆಟ್ನಲ್ಲಿ 'ಜನನಾಯಗನ್'
ಸೆಲೆಬ್ರೆಟಿಗಳು ಸಂಭಾವನೆ ವಿಚಾರದಲ್ಲಿ ಗೌಪ್ಯತೆಯನ್ನು ಕಾಪಾಡಿಕೊಳ್ಳುತ್ತಾರೆ. ಸಾಕಷ್ಟು ಮಂದಿ ಸಂಭಾವನೆ ವಿಚಾರವನ್ನು ಎಲ್ಲಿಯೂ ಯಾರ ಬಳಿಯೂ ಶೇರ್ ಮಾಡುವುದಿಲ್ಲ, ವ್ಯಾವಹಾರಿಕವಾಗಿ ಇದು ಒಪ್ಪಬೇಕಾದ ವಿಚಾರ ಕೂಡ. ಆದರೆ ಕೆಲವರು ತಮ್ಮ ಸಂಭಾವನೆಯನ್ನು ಬಹಿರಂಗವಾಗಿಯೇ ಹೇಳಿಕೊಳ್ಳುತ್ತಾರೆ. ಇನ್ನೂ ಕೆಲವರು ಸಿಗಬೇಕಾದ ಸಂಭಾವನೆ ಸಿಗುತ್ತಿದೆ ಎಂದು ಹೇಳಿ ಕೈ ತೊಳೆದುಕೊಳ್ಳುತ್ತಾರೆ. ಹೀಗಾಗಿಯೇ ಸಂಭಾವನೆ ವಿಚಾರದಲ್ಲಿ ಕೆಲ ನಟ ಮತ್ತು ನಟಿಯರ
Deepika Shetty Interview:ಅಜ್ಜಿ ಲಕ್ಷ್ಮೀದೇವಮ್ಮ ಅವರ ಆ ಒಂದು ಮೌಲ್ಯವೇ ನಟಿ ದೀಪಿಕಾ ಶೆಟ್ಟಿ ಯಶಸ್ಸಿನ ಗುಟ್ಟು
ಸ್ಯಾಂಡಲ್ವುಡ್ ಹಿರಿಯ ನಟಿ ಲಕ್ಷ್ಮೀದೇವಮ್ಮ ಅವರ ಮೊಮ್ಮಗಳಾಗಿ, ಬಣ್ಣದ ಲೋಕದಲ್ಲಿ ಕಳೆದ 20 ವರ್ಷಗಳಿಂದ ಸಕ್ರಿಯವಾಗಿರುವ ನಟಿ ದೀಪಿಕಾ ಶೆಟ್ಟಿ ಇಂದು ಕಿರುತೆರೆಯಲ್ಲಿ ಹೊಸ ಸಂಚಲನ ಮೂಡಿಸುತ್ತಿದ್ದಾರೆ. ಕೇವಲ ನಾಯಕಿಯಾಗಿ ಮಾತ್ರವಲ್ಲದೆ, 'ಗೌರಿ ಕಲ್ಯಾಣ' ಧಾರಾವಾಹಿಯಲ್ಲಿನ ಅದ್ಭುತ ತಾಯಿ ಪಾತ್ರದ ಮೂಲಕ ಜನರ ಮನೆಮಾತಾಗಿರುವ ಅವರು, ತಮ್ಮ ವೃತ್ತಿಜೀವನದ ಅತಿ ದೊಡ್ಡ 'ಬ್ರೇಕ್' ಅನ್ನು ಎಂಜಾಯ್ ಮಾಡುತ್ತಿದ್ದಾರೆ.
ಕಿಡಿಗೇಡಿಗಳು 'ಜನ ನಾಯಗನ್' ಲೀಕ್ ಮಾಡಿದ್ದೇಗೆ? ₹500 ಕೋಟಿ ಸಿನಿಮಾದಿಂದ ಕೆವಿಎನ್ಗಾದ ನಷ್ಟವೆಷ್ಟು?
ದಳಪತಿ ವಿಜಯ್ ನಟನೆಯ 'ಜನ ನಾಯಗನ್' ಸಿನಿಮಾ ಅಂದುಕೊಂಡಂತೆ ಆಗಿದ್ದರೆ, ಇಷ್ಟೊತ್ತಿಗಾಗಲೇ ರಿಲೀಸ್ ಆಗಬೇಕಿತ್ತು. ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆ ಪ್ಲಾನ್ ಮಾಡಿದ್ದ ಕೆವಿಎನ್ ಪ್ರೊಡಕ್ಷನ್ಗೆ ಸೆನ್ಸಾರ್ ಸಮಸ್ಯೆ ಆಗಿದ್ದು ಗೊತ್ತೇ ಇದೆ. ಸಿನಿಮಾ ಸೆನ್ಸಾರ್ಗೆ ಕೋರ್ಟ್ ಮೆಟ್ಟಿಲೇರಿದ್ದ ನಿರ್ಮಾಣ ಸಂಸ್ಥೆ ಒಂದಿಷ್ಟು ಹೋರಾಟದ ಮಾಡಿದರೂ, ಕೇಸ್ ಅನ್ನು ಹಿಂಪಡೆದು ಮರು ಸೆನ್ಸಾರ್ಗೆ ಸಲ್ಲಿಸಿತ್ತು. ತಮಿಳುನಾಡು ಚುನಾವಣೆಗೂ ಮುನ್ನವೇ
'ಕಾಂತಾರ' ದೃಶ್ಯವನ್ನು ಅಣಕಿಸಿದ ವಿವಾದ; ವಿಷಾದ ವ್ಯಕ್ತಪಡಿಸಿ ಪರಿಷ್ಕೃತ ಅಫಿಡವಿಟ್ ಸಲ್ಲಿಸಿದ ರಣ್ವೀರ್ ಸಿಂಗ್
ಬಾಲಿವುಡ್ ನಟ ರಣ್ವೀರ್ ಸಿಂಗ್ 'ಧುರಂಧರ್ 2' ಸಿನಿಮಾದ ಯಶಸ್ಸಿನ ಗುಂಗಿನಲ್ಲಿ ಇದ್ದಾರೆ. ಅದೇ ಇನ್ನೊಂದು ಕಡೆ ಗೋವಾದ ಇವೆಂಟ್ನಲ್ಲಿ ಕಾಂತಾರದ ದೃಶ್ಯವನ್ನು ಅಣಕಿಸಿದ ವಿವಾದ ಕೋರ್ಟ್ನಲ್ಲಿದೆ. ಇಂದು (ಏಪ್ರಿಲ್ 10) ಕರ್ನಾಟಕದ ಹೈಕೋರ್ಟ್ನಲ್ಲಿ ಈ ಸಂಬಂಧ ವಿಚಾರಣೆ ನಡೆದಿದ್ದು, ರಣ್ವೀರ್ ಸಿಂಗ್ ತಮ್ಮ ಹೇಳಿಕೆಗಳ ಬಗ್ಗೆ ಪರಿಷ್ಕೃತ ಕ್ಷಮಾದಾನ ಅಫಿಡವಿಟ್ ಸಲ್ಲಿಸಲು ಮುಂದಾಗಿದ್ದಾರೆಂದು ವರದಿಯಾಗಿದೆ. ಬಾರ್
ಡಾ.ಬ್ರೋ ಯೂಟ್ಯೂಬ್ ವಿಡಿಯೋ ಮಾಡುವುದನ್ನು ಕಮ್ಮಿ ಮಾಡಿದ್ದೇಕೆ? ಕಾರಣ ಕೊಟ್ಟ ಯೂಟ್ಯೂಬರ್
ಇದು ಸೋಶಿಯಲ್ ಮೀಡಿಯಾ ಜಮಾನ. ಕಂಟೆಂಟ್ ಕ್ರಿಯೇಟ್ ಮಾಡುವವರು ಅದನ್ನೇ ವೃತ್ತಿಯನ್ನಾಗಿಸಿಕೊಂಡಿದ್ದಾರೆ. ಫೇಮಸ್ ಯೂಟ್ಯೂಬರ್ಗಳು, ಸೋಶಿಯಲ್ ಮೀಡಿಯಾದವರು ಲಕ್ಷಗಳಲ್ಲಿ ದುಡಿಯುತ್ತಿದ್ದಾರೆ. ಇಂತಹವರಲ್ಲಿ ಡಾ.ಬ್ರೋ ಕೂಡ ಒಬ್ಬರು. ತಮ್ಮದೇ ಶೈಲಿಯಲ್ಲಿ ಟ್ರಾವೆಲ್ ವಿಡಿಯೋಗಳನ್ನು ಮಾಡುತ್ತಾ ಮಿಲಿಯನ್ ಲೆಕ್ಕದಲ್ಲಿ ಫಾಲೋವರ್ಸ್ ಅನ್ನು ಹೊಂದಿದ್ದಾರೆ. ಡಾ.ಬ್ರೋ ಸೋಶಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದಾರೆ. ಯೂಟ್ಯೂಬ್ ಹಾಗೂ ಇನ್ಸ್ಟಾಗ್ರಾಂನಲ್ಲಿ ಭಾರೀ ಫಾಲೋವರ್ಸ್ ಇದ್ದಾರೆ.
SSLCಯಲ್ಲಿ 95%, PUCಯಲ್ಲಿ 97% ಮಾರ್ಕ್ಸ್; ಮುಂದಿನ ಕನಸು ಬಿಚ್ಚಿಟ್ಟ ನಟಿ ಅಂಕಿತಾ ಜಯರಾಮ್
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಫಲಿತಾಂಶ ಪ್ರಕಟವಾಗಿದೆ. ಶೇಕಡ 86.02 ರಷ್ಟು ದಾಖಲೆ ಫಲಿತಾಂಶ ದಾಖಲಾಗಿದ್ದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 12.5 ರಷ್ಟು ಏರಿಕೆ ಕಂಡಿದೆ. ನಟಿ ಅಂಕಿತಾ ಜಯರಾಮ್ ಕಾಮರ್ಸ್ ವಿಭಾಗದಲ್ಲಿ ಒಟ್ಟು 600 ಅಂಕಗಳಿಗೆ 579 ಅಂಕಗಳನ್ನು ಗಳಿಸಿ 97% ರಷ್ಟು ಫಲಿತಾಂಶ ಗಳಿಸಿದ್ದಾರೆ. ಆಕೆಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರ್ತಿದೆ. ಬಾಲನಟಿಯಾಗಿ
ನಿಮ್ಮೆಲ್ಲರ ಎದುರು ಬೆತ್ತಲಾಗಲು ನಾನು ಇಲ್ಲಿ ಬಂದಿಲ್ಲ ; ಕೆಂಡಾಮಂಡಲವಾದ ಬಿಗ್ ಬಾಸ್ ಸ್ಫರ್ಧಿ
ಬದಲಾದ ಕಾಲಘಟ್ಟದಲ್ಲಿ ಸಾಮಾಜಿಕ ಜಾಲತಾಣ, ಮನುಷ್ಯನನ್ನ ಹೆಚ್ಚು ನಿಯಂತ್ರಣ ಮಾಡುತ್ತಿದೆ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದಾರಿಯನ್ನೂ ತಪ್ಪಿಸುತ್ತದೆ.ಇಲ್ಲಿ ಒಳ್ಳೇಯವರು ಇದ್ದಾರೆ. ಕೆಟ್ಟವರು ಇದ್ದಾರೆ. ಇನ್ನು ಈ ವೇದಿಕೆಯ ಮೂಲಕವೇ ಸಿನಿ ತಾರೆಯರು ಹೆಚ್ಚು ಪ್ರಚಲಿತಕ್ಕೆ ಬರುತ್ತಿರುವ ಜೊತೆಗೆ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುವ ಸಾಧನವನ್ನಾಗಿಯೂ ಹೆಚ್ಚು ಬಳಸಿಕೊಳ್ಳುತ್ತಿದ್ದಾರೆ. ಆದರೆ ಇದನ್ನೇ ಅಡ್ವಾಂಟೇಜ್ ಆಗಿ ತೆಗೆದುಕೊಂಡ
ಅವಳೊಬ್ಬಳು ಸಿ ಗ್ರೇಡ್ ನಟಿ ; ಅಣ್ಣನ ಮಾಜಿ ಹೆಂಡತಿ ವಿರುದ್ಧ ಹನ್ಸಿಕಾ ಧಗಧಗ - 2 ಕೋಟಿ ಬೇಡಿಕೆ ಇಟ್ಟ ಬಿಂದಾಸ್ ಚೆಲುವೆ
ಮದುವೆ ಒಂದು ಸುಂದರ ಕನಸು. ಆದರೆ ಅದೇ ವಿಚ್ಚೇದನದ ಹಂತಕ್ಕೆ ತಲುಪಿದರೆ ಕೆಸರು. ದ್ವೇಷ-ಹಗೆತನದಿಂದ ತುಂಬಿದ ಕಾನೂನು ಸಮರ. ಈ ಸಮರ ಚಿತ್ರರಂಗದಲ್ಲಿ ಕೂಡ ನಡೆಯುತ್ತೆ. ಇದಕ್ಕೆ ಕೈಗನ್ನಡಿ ಎಂಬಂತೆ ಹಲವರು ಇಲ್ಲಿ ತಮ್ಮ ವೈಯಕ್ತಿಕ ಬದುಕು ಬೀದಿಗೆ ತಂದಿದ್ದಾರೆ. ರಂಪ ರಾಮಾಯಣ ಮಾಡಿದ್ದಾರೆ. ಆರೋಪ-ಪ್ರತ್ಯಾರೋಪ ಮಾಡಿದ್ದಾರೆ. ವರ್ಷಾನು ವರ್ಷ ಕಾನೂನು ಸಮರ ಮಾಡಿದ್ದಾರೆ. ಈ ಸಾಲಿನಲ್ಲಿ
'ಜನನಾಯಗನ್' ಸಂಪೂರ್ಣ ಸಿನಿಮಾ ಲೀಕ್; ವಿಕಿಪಿಡಿಯ ಪೇಜ್ನಲ್ಲಿ ಲಿಂಕ್; ಶೀಘದಲ್ಲೇ ಓಟಿಟಿಗೆ?
ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ನಿರ್ಮಾಣದ 'ಜನನಾಯಗನ್' ಚಿತ್ರಕ್ಕೆ ಭಾರೀ ಪೆಟ್ಟು ಬಿದ್ದಿದೆ. ಸಿನಿಮಾ ತೆರೆಗೆ ಬರುವ ಮುನ್ನ ಆನ್ಲೈನ್ನಲ್ಲಿ ಲೀಕ್ ಆಗಿದೆ. ರಾತ್ರಿ(ಮಾರ್ಚ್ 9) ಚಿತ್ರದ ಕೆಲ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಬೆಳಗ್ಗೆ ವೇಳೆಗೆ ಸಂಪೂರ್ಣ ಸಿನಿಮಾ ಲೀಕ್ ಆಗಿರುವುದಾಗಿ ಹೇಳಲಾಗ್ತಿದೆ. ಇದರಿಂದ ಚಿತ್ರತಂಡಕ್ಕೆ ಭಾರೀ ನಷ್ಟ ಎದುರಾಗಿದೆ. ದಳಪತಿ ವಿಜಯ್ ಟಿವಿಕೆ ಪಕ್ಷ ಸ್ಥಾಪಿಸಿ
ಕುಂಭಮೇಳದ ವೈರಲ್ ಹುಡುಗಿ ಮದುವೆಗೆ ಟ್ವಿಸ್ಟ್; ಪತಿ ಫರ್ಮಾನ್ ಖಾನ್ ವಿರುದ್ಧ ಫೋಕ್ಸೊ ಕೇಸ್
ನಟಿ ಮೊನಾಲಿಸಾ ಹಾಗೂ ಫರ್ಮಾನ್ ಖಾನ್ ಅಂತರ್-ಧರ್ಮೀಯ ವಿವಾಹ ವಿವಾದ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಇದು ಲವ್ ಜಿಹಾದ್ ಎಂದು ಕೆಲವರು ಆರೋಪಿಸಿದ್ದರು. ಇದೀಗ ಮೊನಾಲಿಸಾ ಪತಿ ಫರ್ಮಾನ್ ಖಾನ್ ವಿರುದ್ಧ ಫೋಕ್ಸೊ ಕೇಸ್ ದಾಖಲಾಗಿದೆ. ಪ್ರಕರಣದಲ್ಲಿ ಆತ ಜೈಲಿಗೆ ಹೋಗುವ ಸಾಧ್ಯತೆ ದಟ್ಟವಾಗಿದೆ. ಮಾರ್ಚ್ 11ರಂದು ಕೇರಳದ ತಿರುವನಂತಪುರಂನಲ್ಲಿರುವ ಅರುಮನೂರ್ ಶ್ರೀ ನೈನಾರ್ ದೇವಸ್ಥಾನದಲ್ಲಿ
ಉರ್ಕೊಳೋರ್ ಉರ್ಕೊಳಿ.. ಬಡ್ಕೊಳೋರ್ ಬಡ್ಕೊಳಿ; ಧನಂಜಯ್ RCB ರೋಸ್ಟ್ ಸಾಂಗ್ ಬಂತು
ಹೀರೊ ಆಗಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ಧನಂಜಯ್ ನಿರ್ಮಾಪಕರಾಗಿಯೂ ಗುರ್ತಿಸಿಕೊಂಡಿದ್ದಾರೆ. ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ಕೊಡುತ್ತಿದ್ದಾರೆ. ಸಂಸ್ಥೆಯ ಮುಂದಿನ ಸಿನಿಮಾ 'ಮದರ್ ಪ್ರಾಮಿಸ್' ಈಗಾಗಲೇ ಬಿಡುಗಡೆಗೆ ಸಜ್ಜಾಗ್ತಿದೆ. ಧನು ಕೂಡ ಚಿತ್ರದಲ್ಲಿ ಮಿಂಚಿದ್ದಾರೆ. ಸದ್ಯ ಐಪಿಎಲ್ ಫೀವರ್ ಜೋರಾಗಿದೆ. ಇದೇ ಹೊತ್ತಲ್ಲಿ 'ಮದರ್ ಪ್ರಾಮಿಸ್' ಚಿತ್ರದ ಆರ್ಸಿಬಿ ರೋಸ್ಟ್ ಸಾಂಗ್
ಈ ವಾರ ಓಟಿಟಿ ರಿಲೀಸ್ ಚಿತ್ರಗಳ ಪಟ್ಟಿ; ಹೊಟ್ಟೆ ಹುಣ್ಣಾಗುವಂತೆ ನಗಿಸೋ ಕನ್ನಡ ಚಿತ್ರ ಕೂಡ ಇದೆ
ಐಪಿಎಲ್ ಆರ್ಭಟದ ನಡುವೆ ಚಿತ್ರರಂಗ ಕೊಂಚ ಡಲ್ ಆಗಿದೆ. ಏಪ್ರಿಲ್ ಕೊನೆಗೆ ಕನ್ನಡದ 'KD' ಸೇರಿದಂತೆ ಕೆಲ ಸಿನಿಮಾಗಳು ಪ್ರೇಕ್ಷಕರ ಮುಂದೆ ಬರ್ತಿವೆ. ಈ ವಾರ 'ಕೋಟಿಗೊಬ್ಬ' ಸಿನಿಮಾ ರೀ-ರಿಲೀಸ್ ಆಗ್ತಿದೆ. ಇನ್ನುಳಿದಂತೆ 'ಗ್ಯಾಂಗ್ಸ್ ಆಫ್ ಯುಕೆ', 'ಟೆರರ್', 'ಪೀಟರ್', 'ಕ್ಯಾಲೆಂಡರ್' ಎಂಬ ಕನ್ನಡ ಸಿನಿಮಾಗಳು ಬಿಡುಗಡೆ ಆಗ್ತಿದೆ. ಓಟಿಟಿಯಲ್ಲಿ ಈ ವೀಕೆಂಡ್ ಇಂಟ್ರೆಸ್ಟಿಂಗ್ ಸಿನಿಮಾ ಹಾಗೂ
'ಜನ ನಾಯಗನ್' ಕಂಪ್ಲೀಟ್ ಸಿನಿಮಾ ಲೀಕ್ ಆಯ್ತಾ? ಈ ದುಷ್ಕೃತ್ಯದ ಹಿಂದೆ ಯಾರಿದ್ದಾರೆ?
ದಳಪತಿ ವಿಜಯ್ ನಟನೆಯ 'ಜನ ನಾಯಗನ್' ಚಿತ್ರತಂಡಕ್ಕೆ ಭಾರೀ ಶಾಕ್ ಎದುರಾಗಿದೆ. ಬಿಡುಗಡೆಗೂ ಮುನ್ನ ಚಿತ್ರದ ಪ್ರಮುಖ ದೃಶ್ಯಗಳು ಆನ್ಲೈನ್ನಲ್ಲಿ ಲೀಕ್ ಆಗಿ ವೈರಲ್ ಆಗ್ತಿದೆ. ವಿಜಯ್ ಎಂಟ್ರಿ ಸೀನ್, ಇಂಟರ್ವಲ್ ಸೇರಿದಂತೆ ಕೆಲ ದೃಶ್ಯ ತುಣುಕುಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ. ಇದು ಸಹಜವಾಗಿಯೇ ಚಿತ್ರತಂಡಕ್ಕೆ ಸಂಕಷ್ಟ ತಂದೊಡ್ಡಿದೆ. ಸಂಕ್ರಾಂತಿಗೆ 'ಜನ ನಾಯಗನ್' ಸಿನಿಮಾ ತೆರೆಗೆ ಬರಬೇಕಿತ್ತು.
ಅಭಿಮಾನಿಗಳಿಗೆ ಕೇರಳ ಪೊಲೀಸರ ಖಡಕ್ ಎಚ್ಚರಿಕೆ
ಕೇರಳದಲ್ಲಿ ವಿಷು ಹಬ್ಬದ ಪ್ರಯುಕ್ತ ಮುಂಜಾನೆ 6 ಗಂಟೆಯ ಸ್ಪೆಷಲ್ ಶೋ ನೋಡಲು ಪ್ಲಾನ್ ಮಾಡಿದ್ದೀರಾ? ಹಾಗಿದ್ದರೆ ಈ ಸುದ್ದಿ ನಿಮಗಾಗಿ. ಸಿನಿಮಾ ಪ್ರೇಮಿಗಳು, ಚಿತ್ರಮಂದಿರದ ಮಾಲೀಕರು ಮತ್ತು ಫ್ಯಾನ್ ಅಸೋಸಿಯೇಷನ್ಗಳಿಗಾಗಿ ಪೊಲೀಸರು ಈಗ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಏಪ್ರಿಲ್ 10 ರಿಂದ 14 ರವರೆಗೆ ಚಿತ್ರಮಂದಿರಗಳ ಸುತ್ತಮುತ್ತ ಸಂಚಾರ ದಟ್ಟಣೆ, ಬ್ಯಾನರ್ ಅಳವಡಿಕೆ ಮತ್ತು
ಬರ್ತಿದೆ ದಕ್ಷಿಣ ಭಾರತದ ದಂತಕಥೆ 'ಚಕ್ರವರ್ತಿ ಇಮ್ಮಡಿ ಪುಲಕೇಶಿ' ಬಯೋಪಿಕ್; ಏನಿದರ ಹೈಲೈಟ್?
6 ನೇ ಶತಮಾನದ ಭಾರತದಲ್ಲಿ ಆಡಳಿತ ನಡೆಸಿದ ದಕ್ಷಿಣ ಭಾರತದ ದಂತಕಥೆಯೆನಿಸಿರುವ ಚಕ್ರವರ್ತಿ ಇಮ್ಮಡಿ ಪುಲಕೇಶಿ ಅವರ ಜೀವನ ಮತ್ತು ಪರಂಪರೆಯನ್ನು ಆಧರಿಸಿದ ಮಹಾಕಾವ್ಯ ಚಲನಚಿತ್ರವಾದ ಎರೆಯದ ನಿರ್ಮಾಣವನ್ನು ಮಾಡುವುದರ ಮೂಲಕ ವಿಂಗ್ಸ್ಪ್ಯಾನ್ ಮೋಷನ್ ಪಿಕ್ಚರ್ಸ್ LLP ಒಂದು ಅಭೂತಪೂರ್ವ ಸಿನಿಮಾ ಸಾಹಸಗಾಥೆಗೆ ಮುನ್ನುಡಿ ಬರೆಯಲಿದೆ. ಸುನೀತ್ ಜಾವಡೇಕರ್ ಮತ್ತು ನಿವೇದಿತಾ ಕೊಠಾರೆ ನಿರ್ಮಿಸಲಿರುವ ಎರೆಯ ಚಿತ್ರದಲ್ಲಿ
'ಜನ ನಾಯಗನ್' 5 ನಿಮಿಷದ ವಿಡಿಯೋ ಲೀಕ್; ವಿಜಯ್ ಕೈಯಲ್ಲಿ 'TVK' ಹಚ್ಚೆ.. ಬೇಕಂತಲೇ ಸೋರಿಕೆ ಆಯ್ತೇ?
ವಿಜಯ್ ನಟನೆಯ ಹೆಚ್. ವಿನೋತ್ ನಿರ್ದೇಶನದ 'ಜನನಾಯಗನ್' ಸಿನಿಮಾ ದೊಡ್ಡ ನಿರೀಕ್ಷೆ ಮೂಡಿಸಿದೆ. ರಾಜಕೀಯ ಪ್ರವೇಶ ಮಾಡುತ್ತಿರುವ ವಿಜಯ್ಗೆ ಇದು ಕೊನೆಯ ಸಿನಿಮಾ ಎಂದು ಹೇಳಲಾಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿತ್ತು. ಜನವರಿಯಲ್ಲಿ ಬಿಡುಗಡೆಯಾಗಬೇಕಿದ್ದ ಚಿತ್ರವು ಸೆನ್ಸಾರ್ ಸಮಸ್ಯೆಯಿಂದ ವಿಳಂಬವಾಯಿತು. ಇದೀಗ 'ಜನನಾಯಕನ್' ಮೊದಲ ಐದು ನಿಮಿಷದ ದೃಶ್ಯ ಆನ್ಲೈನ್ನಲ್ಲಿ ಸೋರಿಕೆಯಾಗಿ ಭಾರೀ ಆಘಾತ ಮೂಡಿಸಿದೆ. ಈ ಚಿತ್ರವನ್ನು
50 ಮಿಲಿಯನ್ ಗಡಿ ದಾಟಿದ ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಹಾಡಿದ ಹಾಡು;ಮಸ್ತ್ ಮಲೈಕಾಗೆ ಮಸ್ತ್ ರೆಸ್ಪಾನ್ಸ್
ಕಳೆದ ವರ್ಷ ಡಿಸೆಂಬರ್ಗೆ ಕಿಚ್ಚ ಸುದೀಪ್ ನಟನೆಯ 'ಮಾರ್ಕ್' ಸಿನಿಮಾ ರಿಲೀಸ್ ಆಗಿತ್ತು. ಈ ಮಾಸ್ ಎಂಟರ್ಟೈನರ್ ಸಿನಿಮಾ ಮೂಲಕ ಸುದೀಪ್ ಪುತ್ರಿ ಸಾನ್ವಿ ಕನ್ನಡದಲ್ಲಿ ಚೊಚ್ಚಲ ಹಾಡನ್ನು ಹಾಡುವ ಮೂಲಕ ಗಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಇವರು ಹಾಡಿರುವ ಮಸ್ತ್ ಮಲೈಕಾ.. ಸಂಗೀತ ಪ್ರಿಯರಿಗೆ ಕಿಕ್ ಕೊಟ್ಟಿತ್ತು. ಕಿಚ್ಚ ಸುದೀಪ್ ನಟಿಸಿರುವ 'ಮಾರ್ಕ್' ಮಾಸ್ ಸಿನಿಮಾದಲ್ಲಿ
ಇಂದು (ಏಪ್ರಿಲ್ 9) ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದೆ. ಕಳೆದ ಬಾರಿಗೆ ಹೋಲಿಸಿದರೆ, ಈ ವರ್ಷದ ಫಲಿತಾಂಶದಲ್ಲಿ ಏರಿಕೆಯಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಯುಸಿ ಫಲಿತಾಂಶದ ಕುರಿತು ಮಾಹಿತಿ ಹಂಚಿಕೊಂಡಿದ್ದರು. ಕಳೆದ ವರ್ಷದಂತೆ ಈ ವರ್ಷ ಕೂಡ ಉಡುಪಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಈ ವರ್ಷ ಪಿಯುಸಿ ಪರೀಕ್ಷೆಯಲ್ಲಿ ಕನ್ನಡ ನಟಿ ಉತ್ತಮ
ಶ್ರೀದೇವಿ ಜೊತೆ ಮದುವೆ ಆಗದಂತೆ ರಜನಿಕಾಂತ್ ತಡೆದ ಅಪಶಕುನ; ಆ ದಿನ ನಡೆದ ಘಟನೆ ಏನು?
ಸೂಪರ್ಸ್ಟಾರ್ ರಜನಿಕಾಂತ್ ಹಾಗೂ ಅತಿಲೋಕ ಸುಂದರಿ ಶ್ರೀದೇವಿ ಜೋಡಿಯನ್ನು ತೆರೆಮೇಲೆ ನೋಡುವುದಕ್ಕೆ ಅಭಿಮಾನಿಗಳು ತುದಿಗಾಲಲ್ಲಿ ನಿಂತಿರುತ್ತಿದ್ದರು. ಇವರು ಒಟ್ಟಿಗೆ ನಟಿಸಿದ ಬಹುತೇಕ ಸಿನಿಮಾಗಳು ಯಶಸ್ಸು ಕಂಡಿವೆ. ಹೀಗಾಗಿ ಈ ಜೋಡಿ ಕೂಡ ಗಾಳಿ ಸುದ್ದಿಗಳ ದಾಳಿಗೆ ಒಳಗಾಗಿತ್ತು. ಚಿತ್ರರಂಗದಲ್ಲಿ ಕೆಲವು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದರೆ ರೂಮರ್ಗಳು ಹುಟ್ಟಿಕೊಳ್ಳುವುದು ಸರ್ವೇ ಸಾಮಾನ್ಯ. ಚಿತ್ರರಂಗದಲ್ಲಿ ಹೀರೋ-ಹೀರೋಯಿನ್ ಡೇಟಿಂಗ್ ಮಾಡುತ್ತಿದ್ದಾರೆಂಬ ಸುದ್ದಿಗಳು
Raaka: ಅಲ್ಲು ಅರ್ಜುನ್ಗೆ ₹175 ಕೋಟಿ.. ದೀಪಿಕಾ ಪಡುಕೋಣೆ, ರಶ್ಮಿಕಾ ಮಂದಣ್ಣಗೆ ಎಷ್ಟು ಕೋಟಿ?
'ಪುಷ್ಪ 2' ಬಳಿಕ ಅಲ್ಲು ಅರ್ಜುನ್ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಅಟ್ಲೀ ನಿರ್ದೇಶಿಸುತ್ತಿರುವ ಈ ಸಿನಿಮಾದ ಟೈಟಲ್ ಇತ್ತೀಚೆಗಷ್ಟೇ ರಿಲೀಸ್ ಆಗಿತ್ತು. ಅಲ್ಲು ಅರ್ಜುನ್ ಹಾಗೂ ಅಟ್ಲಿ ಕಾಂಬಿನೇಷನ್ನ ಈ ಸಿನಿಮಾಗೆ 'ರಾಕಾ' ಎಂದು ಟೈಟಲ್ ಇಡಲಾಗಿದೆ. ಈ ಮಧ್ಯೆ ಸಿನಿಮಾದಲ್ಲಿ ನಟಿಸುತ್ತಿರುವ ಪ್ರಮುಖ ಪಾತ್ರಗಳ ಸಂಭಾವನೆ ಬಗ್ಗೆನೂ ಚರ್ಚೆಯಾಗುತ್ತಿದೆ. 'ರಾಕಾ' ಸಿನಿಮಾದ
10 ಕೋಟಿ ರೂ. ಬಂಗಲೆ 100 ಕೋಟಿ ರೂ.ಗೆ ಮಾರಾಟ ಮಾಡಿದ್ರಾ ನಟಿ ಮೀನಾ; ಭರ್ಜರಿ ಲಾಭ
ತಮಿಳು ನಟಿ ಮೀನಾ ಕನ್ನಡ ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. ಮದುವೆ ಬಳಿಕ ಕೂಡ ಮೀನಾ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬೆಂಗಳೂರು ಮೂಲದ ಸಾಫ್ವೇರ್ ಇಂಜಿಯರ್ ವಿದ್ಯಾಸಾಗರ್ ಎಂಬುವವರ ಜೊತೆ ಮೀನಾ ಮದುವೆ ನಡೆದಿತ್ತು. ಒಬ್ಬ ಮಗಳು ಇದ್ದಾಳೆ. ಆದರೆ ಪತಿ 3 ವರ್ಷಗಳ ಹಿಂದೆ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದರು. ನಟಿ ಮೀನಾ ಬಾಲನಟಿಯಾಗಿ ಚಿತ್ರರಂಗಕ್ಕೆ ಬಂದವರು. ಬಳಿಕ ನಾಯಕಿಯಾಗಿ ಮೆರೆದರು.
ಅಲ್ಲು ಅರ್ಜುನ್ ನಟನೆಯ 'ರಾಕಾ' ಚಿತ್ರದಲ್ಲಿ ಉಪೇಂದ್ರ ಕೂಡ ಬಣ್ಣ ಹಚ್ತಾರಾ?
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಹೊಸ ಸಿನಿಮಾ ಟೈಟಲ್ ಘೋಷಣೆಯಾಗಿದೆ. ವಿಭಿನ್ನ ಲುಕ್ನಲ್ಲಿ 'ಪುಷ್ಪ' ಚಿತ್ರನಟ ಕಾಣಿಸಿಕೊಂಡಿರುವ ಪೋಸ್ಟರ್ ಕೂಡ ಅನಾವರಣವಾಗಿದೆ. ತಮಿಳು ನಿರ್ದೇಶಕ ಅಟ್ಲಿ ಈ ಪ್ಯಾನ್ ವರ್ಲ್ಡ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಸನ್ ಪಿಕ್ಚರ್ಸ್ ಸಂಸ್ಥೆ ಸಿನಿಮಾ ನಿರ್ಮಾಣ ಮಾಡ್ತಿದೆ. ಹಾಲಿವುಡ್ ಗ್ರಾಫಿಕ್ಸ್ ಸ್ಟುಡಿಯೋ ಕೈ ಜೋಡಿಸಿದೆ. ಬನ್ನಿ
ನ್ಯಾಷನಲ್ ಸಿನಿ ಅಕಾಡೆಮಿ ಪ್ರಶಸ್ತಿ ಘೋಷಣೆ; 'ಕಾಂತಾರ- 1' ಚಿತ್ರಕ್ಕೆ ಸಿಂಹಪಾಲು
ಕಳೆದ ವರ್ಷ ಬಿಡುಗಡೆಯಾಗಿದ್ದ ಭಾರತೀಯ ಸಿನಿಮಾಗಳಿಗೆ ವಿವಿಧ ವಿಭಾಗಗಳಲ್ಲಿ ಇಂಡಿಯನ್ ನ್ಯಾಷನಲ್ ಸಿನಿ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ. ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ ಸೇರಿ ಒಟ್ಟು 12 ಭಾಷೆಗಳ ಚಿತ್ರಗಳಿಗೆ ಪ್ರಶಸ್ತಿ ನೀಡಲಾಗುತ್ತದೆ. ಕನ್ನಡ ಚಿತ್ರಗಳಲ್ಲಿ ಬಹುತೇಕ ಪ್ರಶಸ್ತಿ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿದ 'ಕಾಂತಾರ-1' ಸಿನಿಮಾ ಪಾಲಾಗಿದೆ. ಅತ್ಯುತ್ತಮ ನಟ, ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

27 C