Vijay Net Worth: ನಾಮಪತ್ರ ಸಲ್ಲಿಸುವ ವೇಳೆ ಆಸ್ತಿ ಘೋಷಿಸಿದ ನಟ ವಿಜಯ್; ಚಿರಾಸ್ತಿ-ಸ್ತಿರಾಸ್ತಿ ಎಷ್ಟು?
ತಮಿಳುನಾಡು ರಾಜಕೀಯ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಡಿಎಂಕೆ, ಎಡಿಎಡಿಎಂಕೆ ಹಾಗೂ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷ (TVK) ನೇರಾ ನೇರ ಪೈಪೋಟಿಗೆ ಬಿದ್ದಿದೆ. ಮೊದಲ ಚುನಾವಣೆಯನ್ನು ಎದುರಿಸುತ್ತಿರುವ ವಿಜಯ್ ಗೆಲ್ಲಲೇ ಬೇಕು ಎಂಬ ಹಠಕ್ಕೆ ಬಿದ್ದಿದ್ದಾರೆ. ಹೀಗಾಗಿ ವಿಜಯ್ ತಮ್ಮ ನಡೆಯನ್ನು ಚುರುಗೊಳಿಸಿದ್ದಾರೆ. ಇತ್ತೀಚೆಗಷ್ಟೇ ದೊಡ್ಡ ಸಮಾವೇಶ ಮಾಡಿ ತಮ್ಮ ಪಕ್ಷದ ಅಭ್ಯರ್ಥಿಗಳ ಘೋಷಣೆ
ಬಹುಭಾಷಾ ನಟ ಪ್ರಕಾಶ್ ರೈ ತಾಯಿ ನಿಧನ; ಗಣ್ಯರಿಂದ ಸಂತಾಪ
ಬಹುಭಾಷಾ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರೈ ಅವರ ತಾಯಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. 85 ವರ್ಷ ವಯಸ್ಸಾಗಿದ್ದ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಬೆಂಗಳೂರಿನ ಅವರ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪ್ರಕಾಶ್ ರಾಜ್ ಹಾಗೂ ಅವರ ಕುಟುಂಬಕ್ಕೆ ಚಿತ್ರರಂಗ ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಗಣ್ಯರಿಂದ ಸಂತಾಪಗಳ
ಐರ್ಲ್ಯಾಂಡ್ನಲ್ಲಿ 'ಧುರಂಧರ್ 2' ವೀಕ್ಷಿಸಿದ ಥ್ರಿಲ್ಲರ್ ಮಂಜು; ಸಿನಿಮಾ ಬಗ್ಗೆ ಹೇಳಿದ್ದೇನು?
ಭಾರತೀಯ ಬಾಕ್ಸಾಫೀಸ್ನಲ್ಲಿ ಹೊಸ ಹೊಸ ದಾಖಲೆಗಳನ್ನು ಸೃಷ್ಟಿಸಿ 'ಧುರಂಧರ್ 2' ಮುನ್ನುಗ್ಗುತ್ತಿದೆ. ರಣ್ವೀರ್ ಸಿಂಗ್ ಹಾಗೂ ಆದಿತ್ಯ ಧರ್ ಕಾಂಬಿನೇಷನ್ ಮತ್ತೊಂದು ಸಿನಿಮಾ ಯಶಸ್ಸು ಕಂಡಿದೆ. ಮಾರ್ಚ್ 19ರಂದು ತೆರೆಕಂಡಿದ್ದ ಈ ಸಿನಿಮಾ ಭಾರತೀಯರ ಮೆಚ್ಚುಗೆ ಗಳಿಸುವಲ್ಲಿ ಯಶಸ್ವಿಯಾಗಿದೆ. ಈ ಜೋಡಿಯ ಸತತ ಎರಡನೇ ಸಿನಿಮಾ ಬಾಕ್ಸಾಫೀಸ್ನಲ್ಲಿ ಸದ್ದು ಮಾಡುತ್ತಿದೆ. ಈಗಾಗಲೇ 'ಧುರಂಧರ್ 2' ಬಗ್ಗೆ ಪರ
ಎರಡನೇ ಮದುವೆಯಾಗಿ ನಾಲ್ಕು ವರ್ಷದ ನಂತರ ಎರಡನೇ ಬಾರಿ ತಂದೆಯಾದ ಬಿಗ್ ಬಾಸ್ ಸ್ಫರ್ಧಿ
''ಬಿಗ್ ಬಾಸ್''ಗೆ ಅದಕ್ಕೆ ಆದ ಇತಿಹಾಸ ಇದೆ. ಬೇರೆ ಬೇರೆ ಭಾಷೆಯಲ್ಲಿ ಇಲ್ಲಿಯವರೆಗೆ ಹಲವು ವರ್ಷಗಳ ಕಾಲ ''ಬಿಗ್ ಬಾಸ್'' ಪ್ರಸಾರವನ್ನು ಕಂಡಿದೆ. ಆ ಪೈಕಿ ಸಲ್ಮಾನ್ ಖಾನ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ''ಬಿಗ್ ಬಾಸ್'' ಬೇರೆ ಎಲ್ಲಾ ಭಾಷೆಗಳಲ್ಲಿನ ''ಬಿಗ್ ಬಾಸ್''ಗಿಂತ ವಯಸ್ಸಿನಲ್ಲಿ ಹಿರಿಯ. ಹಿಂದಿಯಲ್ಲಿ ''ಬಿಗ್ ಬಾಸ್'' 19 ವಸಂತ ಪೂರೈಸಿದ್ದರೆ ಕನ್ನಡದಲ್ಲಿ ''ಬಿಗ್
ಹೊಸ ಸಿನಿಮಾ ಘೋಷಿಸಿದ ಸಲ್ಮಾನ್ ಖಾನ್; ನಿರ್ದೇಶಕ, ನಿರ್ಮಾಪಕರು ಯಾರು?
ಸಾಲು ಸಾಲು ಸೋಲುಗಳಿಂದ ಬಾಲಿವುಡ್ ಬಾಕ್ಸಾಫೀಸ್ ಸುಲ್ತಾನ್ ಕ್ರೇಜ್ ಕಮ್ಮಿ ಆಗಿದೆ. ವಿಕ್ಕಿ ಕೌಶಲ್, ರಣ್ಬೀರ್ ಕಪೂರ್, ರಣ್ವೀರ್ ಸಿಂಗ್ ಆರ್ಭಟವೇ ಜೋರಾಗಿದೆ. ಅಂತೂ ಇಂತೂ ಸಕ್ಸಸ್ ಟ್ರ್ಯಾಕ್ ತಪ್ಪಿದ್ದ ಶಾರುಖ್ ಖಾನ್ ಈಗ ವಾಪಸ್ ಆಗಿದ್ದಾರೆ. ಗೆಲುವಿಗಾಗಿ ಮತ್ತೆ ದಕ್ಷಿಣದ ನಿರ್ದೇಶಕನ ಜೊತೆ ಸಲ್ಲು ಕೈ ಜೋಡಿಸಿದ್ದಾರೆ. ಕಳೆದ ವರ್ಷ ತೆರೆಗೆ ಬಂದಿದ್ದ 'ಸಿಕಂದರ್' ಸಿನಿಮಾ
ಮಹಿಳೆಯರ ಬ್ರಾ* ಹೊರಗಡೆ ಕಂಡ್ರೆ ಏನಾಗಿಬಿಡುತ್ತೆ? ನಟಿ ವರಲಕ್ಷ್ಮಿ ಶರತ್ಕುಮಾರ್ ಪ್ರಶ್ನೆ
ಮಹಿಳೆಯರ ವಸ್ತ್ರಧಾರಣೆ ಬಗ್ಗೆ ಇತ್ತೀಚೆಗೆ ಚಿತ್ರರಂಗದಲ್ಲಿ ಭಾರೀ ಚರ್ಚೆ ಹುಟ್ಟಾಕ್ಕಿದೆ. ನಟಿಯರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಧರಿಸುವ ಬಟ್ಟೆ ಬಗ್ಗೆ ತೆಲುಗು ನಟ ಶಿವಾಜಿ ನೀಡಿದ್ದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಪರ ವಿರೋಧ ಚರ್ಚೆ ನಡೀತು. ಇದೇ ವಿಚಾರದ ಬಗ್ಗೆ ತಮಿಳು ನಟಿ ವರಲಕ್ಷ್ಮಿ ಶರತ್ಕುಮಾರ್ ಹೇಳಿಕೆ ಸಖತ್ ವೈರಲ್ ಆಗ್ತಿದೆ. ವರಲಕ್ಷ್ಮಿ ಶರತ್ಕುಮಾರ್
ವಾಯುಗೆ ಸಿಕ್ಕ ಪುಟ್ಟ ತಮ್ಮ; ಸೋನಂ ಕಪೂರ್ ಅವರದ್ದು ಈಗ 'ನಾಲ್ವರ ಸುಂದರ ಕುಟುಂಬ'
ಬಾಲಿವುಡ್ ಫ್ಯಾಶನ್ ಐಕಾನ್ ಸೋನಮ್ ಕಪೂರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಸೋನಂ ಮತ್ತು ಉದ್ಯಮಿ ಆನಂದ್ ಅಹುಜಾ ಎರಡನೇ ಬಾರಿಗೆ ಪೋಷಕರಾಗಿದ್ದಾರೆ. ಮಾರ್ಚ್ 29 ರಂದು ಈ ತಾರಾ ದಂಪತಿ ಗಂಡು ಮಗುವನ್ನು ಸ್ವಾಗತಿಸಿದ್ದಾರೆ. ನಟಿ ಸೋನಂ ಕಪೂರ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಸಂತೋಷದ ವಿಷಯವನ್ನು ಹಂಚಿಕೊಂಡಿದ್ದಾರೆ. ತಮ್ಮ ಕುಟುಂಬಕ್ಕೆ ಹೊಸ ಸದಸ್ಯನ ಸೇರ್ಪಡೆಯಿಂದ
'ಧುರಂಧರ್ 2' ಅಬ್ಬರಕ್ಕೆ ಹೆದರಿದ ಅಕ್ಷಯ್ ಕುಮಾರ್ ; 'ಭೂತ್ ಬಂಗ್ಲಾ' ಬಿಡುಗಡೆ ಮುಂದೂಡಿಕೆ
ಹಿಂದೊಂದು ಕಾಲ ಇತ್ತು. ಆ ಕಾಲದಲ್ಲಿ ಸೂಪರ್ ಸ್ಟಾರ್ ಒಬ್ಬನ ಸಿನಿಮಾ ಬಿಡುಗಡೆಯಾಗುತ್ತಿದೆ ಅಂದರೆ ಹೊಸಬರು, ನೆಲೆಯೂರಲು ಹರಸಾಹಸ ಪಡುತ್ತಿರುವವರೆಲ್ಲ ತಮ್ಮ ಚಿತ್ರದ ಬಿಡುಗಡೆಯನ್ನು ಹೇಗಾದರೂ ಮಾಡಿ ಮುಂದೂಡಿ ಎಂದು ತಮ್ಮ ನಿರ್ದೇಶಕ ಮತ್ತು ನಿರ್ಮಾಪಕರಲ್ಲಿ ಮನವಿಯನ್ನು ಮಾಡಿಕೊಳ್ಳುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಹಳೆಯ ಹುಲಿಗಳಿಗೆ ಹೊಸಬರು, ಸೂಪರ್ ಸ್ಟಾರ್ ಪಟ್ಟವನ್ನು
ಸಾರ್ವಜನಿಕ ಸ್ಥಳದಲ್ಲಿ 'ಅಜಂತ' ಚಿತ್ರನಟಿ ಸೊಂಟ ಮುಟ್ಟಿದ ಕಿಡಿಗೇಡಿ; ವೀಡಿಯೋ ವೈರಲ್
ಸಿನಿಮಾ ತಾರೆಯರನ್ನು ನೋಡಿದಾಗ ಅಭಿಮಾನಿಗಳು ಮುತ್ತಿಕೊಳ್ಳುವುದು ಸರ್ವೇ ಸಾಮಾನ್ಯ. ಅಭಿಮಾನಿಗಳ ಪ್ರೀತಿಸಿ ನಟ, ನಟಿಯರು ಮನ ಸೋಲುತ್ತಾರೆ. ನೆಚ್ಚಿನ ನಟ, ನಟಿಯರನ್ನು ಕಂಡಾಗ ಕೈ ಕುಲುಕುವುದು, ಫೋಟೊ ಕ್ಲಿಕ್ಕಿಸಿಕೊಳ್ಳುವುದು ಮಾಡುತ್ತಾರೆ. ಆದರೆ ಕೆಲ ಕಿಡಿಗೇಡಿಗಳು ಅಭಿಮಾನ ಹೆಸರಿನಲ್ಲಿ ಹುಚ್ಚಾಟ ಮೆರೆಯುತ್ತಾರೆ. ನಟಿಯರ ಮೇಲೆ ಬೀಳುವುದು, ಅವರನ್ನು ಕೆಟ್ಟದಾಗಿ ಮುಟ್ಟುವುದು ಮಾಡುತ್ತಾರೆ. ಈಗ ಎಲ್ಲೆಲ್ಲೂ ಕ್ಯಾಮರಾಗಳು. ಇಂತಹ ಹುಚ್ಚಾಟಗಳೆಲ್ಲಾ
ಅದ್ಧೂರಿ ಸೆಟ್.. 1000 ಮಂದಿ ಡ್ಯಾನ್ಸರ್ಸ್; 'ಕೆಡಿ' ಚಿತ್ರದ 'ಶಿವ- ಶಿವ' ಸಾಂಗ್ ಮೇಕಿಂಗ್ ಹೇಗಿತ್ತು?- ವಿಡಿಯೋ
ಜೋಗಿ ಪ್ರೇಮ್ ನಿರ್ದೇಶನದಲ್ಲಿ ಧ್ರುವ ಸರ್ಜಾ ನಟನೆಯ 'ಕೆಡಿ' ಸಿನಿಮಾ ನಾನಾ ಕಾರಣಗಳಿಂದ ಸುದ್ದಿ ಆಗ್ತಿದೆ. ಇತ್ತೀಚೆಗೆ ಚಿತ್ರದ ಸ್ಪೆಷಲ್ ಸಾಂಗ್ ವಿವಾದಕ್ಕೀಡಾಗಿತ್ತು. ಬಳಿಕ ಎಲ್ಲದಕ್ಕೂ ತೆರೆ ಬಿದ್ದಿತ್ತು. ಇದೀಗ ಸಿನಿಮಾ ಪ್ರಮೋಷನ್ ಆರಂಭಿಸಿದೆ ಚಿತ್ರತಂಡ. ಚಿತ್ರದ 'ಶಿವನೇ ನಿನ್ನಾಟ ಬಲ್ಲವರು ಯಾರ್ಯಾರೊ' ಸಾಂಗ್ ಮೇಕಿಂಗ್ ಝಲಕ್ ರಿಲೀಸ್ ಆಗಿದೆ. ಭಜರಂಗಿ ಮೋಹನ್ ಕೊರಿಯೋಗ್ರಫಿಯಲ್ಲಿ ಬಹಳ ಅದ್ಧೂರಿಯಾಗಿ
Bhagyalakshmi: ಆಸ್ತಿಗಾಗಿ ಆಟವಾಡಿದ ಕನ್ನಿಕಾ ಮುಖವಾಡ ಬಯಲು; ಆದಿ ಸಪೋರ್ಟ್ ಯಾರಿಗೆ?
ಭಾಗ್ಯಲಕ್ಷ್ಮಿ ಧಾರಾವಾಹಿ ಈಗ ರೋಚಕ ಘಟ್ಟಕ್ಕೆ ಬಂದು ತಲುಪಿದೆ. ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದ ಕ್ಷಣ ಈಗ ಎದುರಾಗಿದೆ. ಕನ್ನಿಕಾ ಎಣೆದಿದ್ದ ಆಸ್ತಿಯ ಜಾಲ ಈಗ ಅವಳಿಗೇ ಉರುಳಾಗುತ್ತಿದೆ. ಕುಟುಂಬದಲ್ಲಿ ಬಿರುಗಾಳಿ ಎದ್ದಿದೆ. ಪ್ರೀತಿ ಮತ್ತು ಆಸ್ತಿಯ ನಡುವೆ ದೊಡ್ಡ ಸಂಘರ್ಷವೇ ನಡೆಯುತ್ತಿದೆ. ಭಾಗ್ಯಾ ಎದುರು ಕನ್ನಿಕಾ ಸೋಲುವ ಕಾಲ ಹತ್ತಿರ ಬಂದಿದೆ. ಇಂದಿನ ಸಂಚಿಕೆಯ ಪ್ರೋಮೋ ನೋಡುಗರ
Dhurandhar-2 Day 11 Boxoffice; 'ಧುರಂಧರ್'-2 ಆರ್ಭಟ; 'ಬಾಹುಬಲಿ-2', 'ಪುಷ್ಪ-2' ದಾಖಲೆ ಉಡೀಸ್
11ನೇ ದಿನವೂ ಬಾಕ್ಸಾಫೀಸ್ನಲ್ಲಿ 'ಧುರಂಧರ್'-2 ಆರ್ಭಟ ನಿಲ್ಲಲಿಲ್ಲ. ಶನಿವಾರಕ್ಕಿಂತ ಭಾನುವಾರ ಸಿನಿಮಾ ಕಲೆಕ್ಷನ್ ಜೋರಾಗಿತ್ತು. ಭಾರತದಲ್ಲೇ ಸಿನಿಮಾ 1000 ಕೋಟಿ ರೂ. ಕಲೆಕ್ಷನ್ ಮಾಡಿ ದಾಖಲೆ ಬರೆದಿದೆ. 'ಪುಷ್ಪ'-2 ಹಾಗೂ 'ಬಾಹುಬಲಿ'-2 ಸಿನಿಮಾಗಳ ಕೆಲ ದಾಖಲೆಗಳನ್ನು ಆದಿತ್ಯಧರ್ ಸಿನಿಮಾ ಮುರಿದು ಮುನ್ನುಗ್ಗುತ್ತಿದೆ. ಕೇವಲ 11 ದಿನಕ್ಕೆ ವಿಶ್ವದಾದ್ಯಂತ 'ಧುರಂಧರ್'-2 ಸಿನಿಮಾ 1300 ಕೋಟಿ ರೂ. ಗ್ರಾಸ್ ಕಲೆಕ್ಷನ್
ರಕ್ಷಿತ್ ಶೆಟ್ಟಿ ಸೇರಿ ಎಲ್ಲರನ್ನು ಒಮ್ಮೆಲೆ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ
ಇತ್ತೀಚೆಗೆ ರಿಷಬ್ ಶೆಟ್ಟಿ ಕ್ಯಾಂಪ್ನಲ್ಲಿ ಏನಾಗ್ತಿದೆ ಎನ್ನುವುದು ಅರ್ಥವಾಗ್ತಿಲ್ಲ. 'ಕಾಂತಾರ- 1' ಸಕ್ಸಸ್ ಬಳಿಕ ಡಿವೈನ್ ಸ್ಟಾರ್ ಬದಲಾಗಿಬಿಟ್ರಾ ಎನ್ನುವ ಚರ್ಚೆ ಜೋರಾಗಿದೆ. ಇನ್ಸ್ಟಾಗ್ರಾಮ್ನಲ್ಲಿ ಅದು ಸ್ಪಷ್ಟವಾಗಿ ಅರ್ಥವಾಗ್ತಿದೆ. ಒಬ್ಬೊಬ್ಬರನ್ನೇ ಅನ್ಫಾಲೋ ಮಾಡುತ್ತಾ ಸಾಕಷ್ಟು ಊಹಾಪೋಹಗಳಿಗೆ ಇಂಬು ಕೊಟ್ಟಿದ್ದರು. ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ನಡುವೆ ಬಿರುಕು ಮೂಡಿದೆ. ಆತ್ಮೀಯ ಗೆಳೆಯ ರಾಜ್ ಬಿ. ಶೆಟ್ಟಿ
ತಮಿಳುನಾಡು ಚುನಾವಣಾ ಸಮರಕ್ಕಿಳಿದ ದಳಪತಿ: 2 ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿದ ವಿಜಯ್.. ಏನಿದು ಲೆಕ್ಕಾಚಾರ?
ತಮಿಳುನಾಡು ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಾಗಿ ಟಿವಿಕೆ ಪಕ್ಷದ ಚೀಫ್ ನಟ ವಿಜಯ್ ತಮ್ಮ ಪಕ್ಷದಿಂದ ಚುನಾವಣಾ ಕಣಕ್ಕೆ ಇಳಿಯಲಿರುವ ಅಭ್ಯರ್ಥಿಗಳ ಹೆಸರನ್ನು ಇಂದು (ಮಾರ್ಚ್ 29) ಅಧಿಕೃತವಾಗಿ ಘೋಷಿಸಿದ್ದಾರೆ. ಹಾಗೇ ಅವರು ಎರಡು ಕ್ಷೇತ್ರದಿಂದ ಸ್ಪರ್ಧಿಗೆ ಇಳಿಯುವ ನಿರ್ಧಾರ ಮಾಡಿದ್ದಾರೆ. ಯಾವುದೇ ಮೈತ್ರಿ ಮಾಡಿಕೊಳ್ಳದೆ ಒಂಟಿಯಾಗಿ ಅಖಾಡಕ್ಕೆ ಇಳಿದಿರುವ ವಿಜಯ್ ಅನ್ನು
ಹೇಳಿದ್ದೊಂದು ಮಾಡಿದ್ದೊಂದು ; ಸಲ್ಮಾನ್ ಖಾನ್ ಸರಿ ಇಲ್ಲ ಎಂದ ಮುರುಗದಾಸ್ಗೆ ಎದುರಾಯ್ತು ಸಂಕಷ್ಟ
'ಅದೃಷ್ಟ ಅನ್ನೋದು ಅಷ್ಟು ಸುಲಭವಾಗಿ ಯಾರ ಸ್ವತ್ತು ಆಗಲ್ಲ. ರಾತ್ರೋರಾತ್ರಿ ಆರಕ್ಕೇರಿದವರು ಮಾರನೇ ದಿನವೇ ಮೂರಕ್ಕಿಳಿದು ಬಿಡುತ್ತಾರೆ. ಲಕ್ ಅನ್ನುವ ''ಕಿಕ್'' ಅಷ್ಟು ಸುಲಭಕ್ಕೆ ಯಾರಿಗೂ ಹತ್ತಲ್ಲ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ಎ.ಆರ್. ಮುರುಗದಾಸ್. ಹೌದು. ಎಆರ್ ಮುರುಗದಾಸ್.. ಒಂದ್ಕಾಲದ ಸ್ಟಾರ್ ಡೈರೆಕ್ಟರ್. ದೀನಾ.. ರಮಣ.. ಗಜಿನಿ.. ಸ್ಟಾಲಿನ್.. ತುಪಾಕಿ.. ಹೀಗೆ ಒಂದಾದ ಮೇಲೊಂದರಂತೆ
ದೋಸೆ,ವಡೆ,ಇಡ್ಲಿ,ಖಾರಾ ಬಾತ್,ಒಂದು ಕಾಫಿ.. ಬೆಂಗಳೂರಿನ ಫೇಮಸ್ 'ವಿದ್ಯಾರ್ಥಿ ಭವನ್'ನಲ್ಲಿ ವಿಕ್ಟರಿ ವೆಂಕಟೇಶ್
ಇಲ್ಲಿವರೆಗೂ ಐಟಿ ಹಬ್ ಆಗಿ ಹೆಸರು ಮಾಡಿದ್ದ ಬೆಂಗಳೂರು ಈಗ ಫುಡ್ ಹಬ್ ಆಗುವತ್ತಾ ಸಾಗುತ್ತಿದೆ. ಬೆಂಗಳೂರಿನ ಜನಪ್ರಿಯ ಹೋಟೆಲ್ಗಳನ್ನು ಸೆಲೆಬ್ರಿಟಿಗಳು ಹುಡುಕಿಕೊಂಡು ಬರುತ್ತಿದ್ದಾರೆ. ಸೋಶಿಯಲ್ ಮೀಡಿಯಾ ಇನ್ಫ್ಲ್ಯೂಯೆನ್ಸರ್ಸ್ ಒಂದೊಂದು ಏರಿಯಾಗೂ ಹುಡುಕಿಕೊಂಡು ಹೋಗಿ ಒಳ್ಳೆಯ ಆಹಾರ ಸಿಗುವ ರೆಸ್ಟೋರೆಂಟ್ಗಳನ್ನು ಪರಿಚಯಿಸುತ್ತಿದ್ದಾರೆ. ಆದರೆ, ಇದ್ಯಾವುದರ ಅಗತ್ಯವಿಲ್ಲದೆ ತನ್ನ ಜನಪ್ರಿಯತೆ ಉಳಿಸಿಕೊಂಡಿರುವ ಬೆಂಗಳೂರಿನ ಹಳೆಯ ಜನಪ್ರಿಯ ಹೋಟೆಲ್ 'ವಿದ್ಯಾರ್ಥಿ
ಧಾರಾವಾಹಿ ಚಿತ್ರೀಕರಣ ವೇಳೆ ದುರಂತ ; ಸಮುದ್ರದಲ್ಲಿ ಮುಳುಗಿ ಖ್ಯಾತ ನಟ ರಾಹುಲ್ ನಿಧನ
ಮನುಷ್ಯನ ಬದುಕು ನೀರಿನ ಮೇಲಿನ ಗುಳ್ಳೆಯಂತೆ .. ಹಗ್ಗದ ಮೇಲಿನ ನಡಿಗೆಯಂತೆ .. ಯಾವಾಗ ಇಲ್ಲಿ ಏನಾಗುತ್ತೆ ಎಂದು ಹೇಳುವುದು ಕಷ್ಟ. ಇವತ್ತು ಇದ್ದಂಗೆ ನಾಳೆ ಇರಲ್ಲ. ಈಗಿದ್ದಂಗೆ.. ಇನ್ನೆರಡು ಸೆಕೆಂಡ್ನಲ್ಲಿ ಇರಲ್ಲ. ಅಂಥಾ ಮಾಯಾಜಾಲ ಈ ಬದುಕು. ಮನುಷ್ಯ ಯಾವಾಗ ಜನ್ಮ ಪಡೆಯಬಹುದು ಎಂದು ಹೇಳಬಹುದು. ಆದರೆ ಮನುಷ್ಯನ ಅಂತ್ಯ ಹೇಗೆ ಆಗುತ್ತೆ ಎಂದು ಹೇಳುವುದು
ಸದ್ದಿಲ್ಲದೇ ಮದುವೆಯಾಗಿ ಶಾಕ್ ನೀಡಿದ ಬಿಗ್ ಬಾಸ್ ಸ್ಫರ್ಧಿ ; ಹುಡುಗಿ ಯಾರೆನ್ನುವುದೇ ನಿಗೂಢ
ಮದುವೆ ಎನ್ನುವುದು ಜೀವನದ ಅತೀ ಮಹತ್ವದ ಘಟ್ಟ. ಇಲ್ಲಿ ಎರಡು ಜೀವಗಳು ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕುಗ್ಗದೇ ಜೀವನಪೂರ್ತಿ, ಒಬ್ಬರಿಗೊಬ್ಬರು ಬೆನ್ನೆಲುಬಾಗಿ ಜೊತೆಯಾಗಿ ಇರಬೇಕಾದಂತಹ ಒಂದು ಬಂಧನ. ಅದಕ್ಕೇ ಹಿರಿಯರು ಹೇಳಿರುವುದು, ಮದುವೆ ಅನ್ನುವುದು ಒಂದೆರಡು ದಿನದ ಆಟವಲ್ಲ, ಇದು ಜೀವನ ಪೂರ್ತಿಯಾಗಿ ಸಂಗಾತಿ ಜತೆಗೆ ಬಾಳುತ್ತೇವೆ ಎನ್ನುವುದನ್ನು ಅಧಿಕೃತವಾಗಿ ಘೋಷಿಸುವಂತಹ ಸುಸಂದರ್ಭ. ಈ ಸಂದರ್ಭವನ್ನು
Amruthadhaare ; ಪೈಲ್ವಾನ್ ಸುನಿ ಪ್ರಾಣಕ್ಕೆ ಸಂಚಕಾರ - ಗೌತಮ್ ಹೇಳಿದ ಸತ್ಯದಿಂದ ಆಘಾತಕ್ಕೊಳಗಾದ ಭೂಮಿಕಾ
''ಅಮೃತಧಾರೆ'' ಧಾರಾವಾಹಿಯಲ್ಲಿ ಲಕ್ಷ್ಮೀಕಾಂತ್ ನಮ್ಮ ಪರವಾಗಿ ಅಲ್ಲ ಬದಲಿಗೆ ಗೌತಮ್ ಮತ್ತು ಭೂಮಿಕಾ ಪರ ಇದ್ದಾನೆ ಎನ್ನುವ ವಿಚಾರ ಜೈದೇವ್ ಗೆ ಗೊತ್ತಾಗಿದೆ. ಶಕುಂತಲಾ ನಂಬದೇ ಇದ್ದರೂ ಜೈದೇವ್ ತನ್ನ ವಾದವನ್ನು ಸಾಕ್ಷಿ ಸಮೇತ ಮಾಡಿದ್ದು ಲಕ್ಷ್ಮೀಕಾಂತ್ ನ ಕೂಡಿ ಹಾಕಿದ್ದಾನೆ. ತನ್ನ ಪುಡಿ ರೌಡಿಗಳ ಕಣ್ಗಾವಲಿನಲ್ಲಿ ಇಟ್ಟಿದ್ದಾನೆ. ಮತ್ತೊಂದು ಕಡೆ ಗೌತಮ್ ಮತ್ತು ಪಾರ್ಥ ಎದುರು
ಮಿನಿ ಡ್ರೆಸ್ನಲ್ಲಿ ಬೇಬಿ ಬಂಪ್ ಪ್ರದರ್ಶಿಸಿದ 38 ವರ್ಷದ ನಟಿ ; ಮದುವೆಯಾದ ಒಂದೂವರೆ ವರ್ಷಕ್ಕೆ ಗುಡ್ ನ್ಯೂಸ್
ಸಾಮಾನ್ಯವಾಗಿ ಯಾರೇ ಮದುವೆಯಾಗಲಿ ಕೆಲ ದಿನ ಕಳೆಯುತ್ತಿದ್ದಂತೆಯೇ ಏನಾದರೂ ಗುಡ್ ನ್ಯೂಸ್ ಎಂಬ ಪ್ರಶ್ನೆಯನ್ನೇ ಅನೇಕರು ಕೇಳಲು ಶುರು ಮಾಡುತ್ತಾರೆ. ಇನ್ನು ಸೆಲೆಬ್ರೆಟಿಗಳ ವಿಚಾರದಲ್ಲಿ ಇದು ಇನ್ನೂ ಹೆಚ್ಚಾಗಿರುತ್ತೆ. ಎಲ್ಲಿಯೇ ಹೋದರೂ ಸಾಕು ಮುಜುಗರವಾಗುವಂತಹ ವ್ಯೆಯಕ್ತಿಕ ಪ್ರಶ್ನೆಗಳನ್ನು ಕೇಳುತ್ತಲೇ ಇರುತ್ತಾರೆ. ಮದುವೆಯಾಗಿ ಒಂದು ವರ್ಷ ತುಂಬಿರುವುದಿಲ್ಲ ಆಗಲೇ ಮದುವೆ ಮುಂಚೆ ಗರ್ಭಿಣಿಯಾಗುವ ಟ್ರೆಂಡ್ ಇರುವ ಈ ಸಮಯದಲ್ಲಿ
ನನಗೆ ಬೇರೆ ಐಡೆಂಟಿಟಿ ಇಲ್ವಾ? ಎಲ್ಲ ಕಡೆ ಬರೀ ಅದೇ ಇರುತ್ತೆ - ಪರ್ಸನಲ್ ಪ್ರಶ್ನೆಗೆ ಕಿಡಿ ಕಾರಿದ ಅಮೃತಾ ಅಯ್ಯಂಗಾರ್
ಸಾಮಾನ್ಯವಾಗಿ ಚಿತ್ರರಂಗದ ತಾರೆಯರನ್ನು ಪಬ್ಲಿಕ್ ಫಿಗರ್ ಎಂದು ಕರೆಯಲಾಗುತ್ತೆ. ಆದರೆ ಅದರರ್ಥ ಅವರು ಪಬ್ಲಿಕ್ ಪ್ರಾಪರ್ಟಿ ಅಲ್ಲ. ಅವರ ಹಾವ ಭಾವ ನಡೆ ನುಡಿ ಪ್ರತಿಯೊಂದನ್ನು ಸೂಕ್ಷ್ಮವಾಗಿ ಗಮನಿಸುವುದು, ಅದರ ಕುರಿತು ಮಾತನಾಡುವುದು ಓಕೆ. ಆದರೆ.. ಅವರಿಗೆ ವೈಯಕ್ತಿಕ ಜೀವನವೇ ಇರುವುದಿಲ್ಲ ಎಂದು ತಿಳಿದುಕೊಳ್ಳುವುದು ತಪ್ಪು ಕಲ್ಪನೆ. ಸೆಲೆಬ್ರೇಟಿ ಅಂದ ತಕ್ಷಣ ಅವರ ಖಾಸಗಿ ಬದುಕಿನ ಕುರಿತು
'ಟಾಕ್ಸಿಕ್' ಗೆದ್ದರೆ.. ಕೆವಿಎನ್ ಜೊತೆ ಯಶ್ ಮತ್ತೊಂದು ಸಿನಿಮಾ? 'ಕೆಜಿಎಫ್ 3' ಕಥೆಯೇನು?
ರಾಕಿಂಗ್ ಸ್ಟಾರ್ ಯಶ್ 'ಕೆಜಿಎಫ್ 2' ಸಿನಿಮಾ ಬಳಿಕ ನಟಿಸುತ್ತಿರುವ 'ಟಾಕ್ಸಿಕ್' ಇಷ್ಟೊತ್ತಿಗಾಗಲೇ ರಿಲೀಸ್ ಆಗಬೇಕಿತ್ತು. ಮಾರ್ಚ್ 19ಕ್ಕೆ ರಿಲೀಸ್ ಮಾಡುವುದಕ್ಕೆ ಮುಹೂರ್ತ ಕೂಡ ಫಿಕ್ಸ್ ಆಗಿತ್ತು. ಆದರೆ, ಅಮೆರಿಕ-ಇಸ್ರೇಲ್ ಹಾಗೂ ಇರಾನ್ ಯುದ್ಧದ ಹಿನ್ನೆಲೆಯಲ್ಲಿ 'ಟಾಕ್ಸಿಕ್' ಬಿಡುಗಡೆಯನ್ನು ಮುಂದಕ್ಕೆ ಹಾಕಲಾಗಿದೆ. ಹೀಗಾಗಿ ಸಿನಿಮಾ ನೋಡುವ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿದೆ. 'ಟಾಕ್ಸಿಕ್' ಈ ವರ್ಷದ ಮೋಸ್ಟ್
ಕೇವಲ ₹9 ಕೋಟಿ ಬಜೆಟ್ ಸಿನಿಮಾ; 35 ದಿನಕ್ಕೆ ₹80 ಕೋಟಿ ಕಲೆಕ್ಷನ್; ಓಟಿಟಿ ಸ್ಟ್ರೀಮಿಂಗ್ ಯಾವಾಗ?
ದೊಡ್ಡ ಸಿನಿಮಾಗಳು ಮಾತ್ರವಲ್ಲ. ಕೆಲವೊಮ್ಮೆ ಯಾವುದೇ ನಿರೀಕ್ಷೆ ಇಲ್ಲದೇ ತೆರೆಗೆ ಬರುವ ಸಿನಿಮಾಗಳು ಬಾಕ್ಸಾಫೀಸ್ ಕೊಳ್ಳೆ ಹೊಡೆದುಬಿಡುತ್ತವೆ. ಅದಕ್ಕೆ ಸಾಕಷ್ಟು ಉದಾಹರಣೆಗಳು ಕಣ್ಣಮುಂದಿದೆ. ಕಳೆದ ವರ್ಷ ಕನ್ನಡದ 'ಸು ಫ್ರಮ್ ಸೋ' ಸಿನಿಮಾ 100 ಕೋಟಿ ರೂ. ಕಲೆಕ್ಷನ್ ಮಾಡಿ ದಾಖಲೆ ಬರದಿದ್ದು ಗೊತ್ತೇಯಿದೆ. ಇದೀಗ ಮಹಿಳಾ ಪ್ರಧಾನ ಸಿನಿಮಾವೊಂದು ಇದೇ ರೀತಿ ಬಾಕ್ಸಾಫೀಸ್ ಶೇಕ್ ಮಾಡ್ತಿದೆ.
ಸಲ್ಮಾನ್ ಖಾನ್ ಜೋಡಿಯಾಗಿ ನಯನತಾರಾ; ಯಾವ ಸಿನಿಮಾ ಗೊತ್ತಾ?
ಬಾಲಿವುಡ್ ಬಾಕ್ಸಾಫೀಸ್ ಸುಲ್ತಾನ್ ಸಲ್ಮಾನ್ ಖಾನ್ ಒಂದೊಳ್ಳೆ ಬ್ರೇಕ್ಗಾಗಿ ಸರ್ಕಸ್ ಮಾಡುವಂತಾಗಿದೆ. 'ಟೈಗರ್- 3' ಒಂದು ಹಂತಕ್ಕೆ ಸದ್ದು ಮಾಡಿದ್ದು ಬಿಟ್ರೆ ಸಲ್ಲು ಸಿನಿಮಾಗಳು ಈಗ ವರ್ಕ್ ಆಗ್ತಿಲ್ಲ. ಸತತ ಸೋಲುಗಳಿಂದ ಶಾರುಖ್ ಖಾನ್ ಚೇತರಿಸಿಕೊಂಡಿದ್ದಾರೆ. ಆದರೆ ಆಮೀರ್ ಖಾನ್, ಸಲ್ಮಾನ್ ಖಾನ್ ಸೋಲಿನ ಸುಳಿಗೆ ಸಿಲುಕಿದ್ದಾರೆ. ಕಳೆದ ವರ್ಷ ಬಂದಿದ್ದ 'ಸಿಕಂದರ್' ಸಿನಿಮಾ ಹೀನಾಯವಾಗಿತ್ತು. ಮುರುಗದಾಸ್
ಬಾಲಿವುಡ್ ಸಿನಿಮಾಗಳನ್ನು ನೋಡಲು ನಮ್ಮ ಮಕ್ಕಳು ಹಿಂದಿ ಕಲಿಬೇಕಾ? ಮಾಜಿ ಸಚಿವರ ಹೇಳಿಕೆಗೆ ಆಕ್ರೋಶ
ಈ ವರ್ಷದಿಂದಲೇ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ತೃತೀಯ ಭಾಷೆಯ ಅಂಕವನ್ನು ಪರಿಗಣಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹಿಂದಿ ಭಾಷೆಯನ್ನು ಕಲಿಯುವುದರಲ್ಲಿ ಸರ್ಕಾರದ ವಿರೋಧವಿಲ್ಲ, ಆದರೆ ಅದು ಪರೀಕ್ಷೆಯ ಅಂಕಗಳಿಗೆ ಕಡ್ಡಾಯವಾಗಬಾರದು ಎಂದು ಕೂಡ ಹೇಳಿದೆ. ರಾಜ್ಯದ ಶಾಲೆಗಳಲ್ಲಿ ತೃತೀಯ ಭಾಷೆಯಾಗಿ ಹಿಂದಿ ಭಾಷೆಯನ್ನು ಬಹುತೇಕ ಶಾಲೆಗಳಲ್ಲಿ ಕಲಿಸಲಾಗುತ್ತಿದೆ. ಹಾಗಾಗಿ ಹಿಂದಿ ಭಾಷೆಯ ವಿರುದ್ಧ ಕೈಗೊಂಡಿರುವ ನಿರ್ಧಾರ ಇದು
2ನೇ ಭಾನುವಾರವೂ ಎಲ್ಲಾ ಕಡೆ ಹೌಸ್ಫುಲ್; ಇವತ್ತು 'ಧುರಂಧರ್'-2 ಹೊಸ ದಾಖಲೆ ಬರೆಯುತ್ತಾ?
ಸದ್ಯಕ್ಕೆ 'ಧುರಂಧರ್- 2' ಚಿತ್ರವನ್ನು ಬಾಕ್ಸಾಫೀಸ್ನಲ್ಲಿ ಕಟ್ಟಿಹಾಕುವುದಕ್ಕೆ ಸಾಧ್ಯವಿಲ್ಲ. ಸಿನಿಮಾ ವೀಕೆಂಡ್ ಮಾತ್ರವಲ್ಲ ವಾರದ ದಿನಗಳಲ್ಲಿ ಕೂಡ ಭರ್ಜರಿ ಕಲೆಕ್ಷನ್ ಮಾಡಿದೆ. 2ನೇ ಶುಕ್ರವಾರಕ್ಕಿಂತ ಶನಿವಾರ ಎರಡು ಪಟ್ಟು ಕಲೆಕ್ಷನ್ ಹೆಚ್ಚಾಗಿದೆ. ಅಲ್ಲಿಗೆ ಸಿನಿಮಾ ಎಷ್ಟರಮಟ್ಟಿಗೆ ಸದ್ದು ಮಾಡ್ತಿದೆ ಎನ್ನುವುದು ಅರ್ಥವಾಗುತ್ತಿದೆ. 2ನೇ ಭಾನುವಾರ(ಮಾರ್ಚ್ 29) ಅಂದರೆ ಇವತ್ತೂ ಕೂಡ ಅಡ್ವಾನ್ಸ್ ಬುಕ್ಕಿಂಗ್ ಜೋರಾಗಿದೆ. ಬಹುತೇಕ ಎಲ್ಲಾ
ಮತ್ತೆ ನಟ ರಕ್ಷಿತ್ ಶೆಟ್ಟಿ ಟ್ರೋಲ್ ಮಾಡಿ ಹುಬ್ಬಳ್ಳಿ - ಧಾರವಾಡ ಪೊಲೀಸರ ಸಂಚಾರ ಜಾಗೃತಿ
ರಕ್ಷಿತ್ ಶೆಟ್ಟಿ ನಿರ್ದೇಶಿಸಿ ನಟಿಸಿದ 'ಉಳಿದವರು ಕಂಡಂತೆ' ಸಿನಿಮಾ 12 ವರ್ಷ ಪೂರೈಸಿದೆ. ರಕ್ಷಿತ್ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಬಿಡುಗಡೆಯಾಗಿ 12 ವರ್ಷಗಳು ಕಳೆದರೂ, 'ಉಳಿದವರು ಕಂಡಂತೆ' ಚಿತ್ರವನ್ನು ಸಂಭ್ರಮಿಸಲು ಇನ್ನೂ ಬಾಕಿಯಿದೆ ಎಂದು ಬರೆದುಕೊಂಡಿದ್ದಾರೆ. ಅಭಿಮಾನಿಗಳು 'ರಿಚರ್ಡ್ ಆಂಟನಿ' ಸಿನಿಮಾ ಅಪ್ಡೇಟ್ ಕೇಳುತ್ತಿದ್ದಾರೆ. 4 ವರ್ಷಗಳ ಹಿಂದೆಯೇ ಟೀಸರ್ ಬಿಟ್ಟು ಸಿನಿಮಾ
'ಧುರಂಧರ್'-2 ಸಿನಿಮಾ 3 ಗಂಟೆಗಳ ನಾನ್ಸೆನ್ಸ್ ಅಷ್ಟೆ; ಸಂಸದ ಅಸಾದುದ್ದೀನ್ ಓವೈಸಿ
ಆದಿತ್ಯಧರ್ ನಿರ್ದೇಶನದ 'ಧುರಂಧರ್'-2 ಸಿನಿಮಾ ಬಾಕ್ಸಾಫೀಸ್ ದೋಚುತ್ತಿದೆ. ಒಂದೇ ವಾರದಲ್ಲಿ 1000 ಕೋಟಿ ರೂ. ಕಲೆಕ್ಷನ್ ಮಾಡ್ತಿದೆ. ಒಂದು ವರ್ಗದವರು ಚಿತ್ರವನ್ನು ಟೀಕಿಸುತ್ತಿದ್ದಾರೆ. ಇದು ಪ್ರಾಪಗಂಡಾ ಸಿನಿಮಾ, ವೈಲೆನ್ಸ್ ಜಾಸ್ತಿ, ಸತ್ಯಕ್ಕಿಂತ ಸುಳ್ಳು ಜಾಸ್ತಿಯಿದೆ ಅಂತೆಲ್ಲಾ ಕಾಮೆಂಟ್ ಮಾಡುತ್ತಿದ್ದಾರೆ. ಇದೀಗ ಸಿನಿಮಾ ಬಗ್ಗೆ ಹೈದರಾಬಾದ್ ಎಂಪಿ, AIMIM ಅಧ್ಯಕ್ಷ ಅಸಾದುದ್ದೀನ್ ಓವೈಸಿ ಪ್ರತಿಕ್ರಿಯಿಸಿದ್ದಾರೆ. 'ಧುರಂಧರ್'-2 ಸಿನಿಮಾ ಅಲ್ಲ
ಗೆಲುವು.. ಈಗೋ.. ಆತ್ಮಾಭಿಮಾನ; ರಿಷಬ್ ಶೆಟ್ಟಿ-ಹೊಂಬಾಳೆ ದೂರಾದೂರ.. ಅಷ್ಟಕ್ಕೂ ಏನಾಯ್ತು?
ಸೋಲು ಮಾತ್ರವಲ್ಲ ಕೆಲವೊಮ್ಮೆ ಗೆಲುವು ಕೂಡ ವ್ಯಕ್ತಿಗಳ ನಡುವೆ ಕಂದಕ ಸೃಷ್ಟಿಸಿಬಿಡುತ್ತದೆ. ಈಗೋ ಅಡ್ಡ ಬಂದು ಸಹೋದರರಂತೆ ಇದ್ದವರು ದೂರಾಗಿಬಿಡುತ್ತಾರೆ. ಕಳೆದ ಕೆಲ ದಿನಗಳಿಂದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಆಪ್ತವಲಯದಲ್ಲಿ ಏನಾಗ್ತಿದೆ ಎನ್ನುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇನ್ಸ್ಟಾಗ್ರಾಮ್ನಲ್ಲಿ ಹೊಂಬಾಳೆ ಫಿಲ್ಮ್ಸ್, ರಾಜ್ ಬಿ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಅವರನ್ನು ರಿಷಬ್ ಅನ್ಫಾಲೋ ಮಾಡಿದ್ದಾರೆ.
IPLಗೂ ಮುನ್ನ ನ್ಯೂಯಾರ್ಕ್ನಲ್ಲಿ ಒಟ್ಟಿಗೆ ಸುತ್ತಾಡಿದ ಕಾವ್ಯಾ-ಅನಿರುದ್ಧ್ ರವಿಚಂದರ್; ಪೋಟೊಗಳು ವೈರಲ್
ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಶುರುವಾಗಿದೆ. ಸನ್ರೈಸರ್ಸ್ ಹೈದರಾಬಾದ್ (SRH) ತಂಡದ ಮೊದಲ ಪಂದ್ಯದೊಂದಿಗೆ, ಮಾಲೀಕರಾದ ಕಾವ್ಯಾ ಮಾರನ್ ಗಮನ ಸೆಳೆದಿದ್ದಾರೆ. ನಾಯಕತ್ವ, ವ್ಯವಹಾರ ಜಾಣ್ಮೆ ಮತ್ತು ಗ್ಲಾಮರ್ ಇಂದ ಮಿಂಚುವ ಅವರು ಮಾಧ್ಯಮಗಳ ಕೇಂದ್ರಬಿಂದುವಾಗಿದ್ದಾರೆ. ಐಪಿಎಲ್ ಆರಂಭಕ್ಕೂ ಮುನ್ನವೇ ಅವರ ಡೇಟಿಂಗ್ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೀಡಾಗಿದ್ದವು. ಕಾವ್ಯಾ ದಕ್ಷಿಣ ಭಾರತದ ಖ್ಯಾತ ಸಂಗೀತ
ಸಾಕು ನಿಲ್ಲಿಸರಯ್ಯ ; 'ಧುರಂಧರ್ 2' ಗೆದ್ದ ಬೆನ್ನಲ್ಲೇ ಸಿಡಿದೆದ್ದ ಸಂಜಯ್ ದತ್
ಸೆಲೆಬ್ರಿಟಿಗಳ ಖಾಸಗಿ ಬದುಕು, ಮನರಂಜನೆಯ ಸರಕು ಆಗಿ ಬದಲಾಗಿದ್ದು ಇಂದು ನಿನ್ನೆಯಲ್ಲ. ಅನೇಕ ವರ್ಷದ ಹಿಂದೆಯೇ .. ಬಣ್ಣದ ಪ್ರಪಂಚಲ್ಲಿರುವ ಬಣ್ಣ .. ಬಣ್ಣದ .. ಜನ ಹೋದಲ್ಲಿ .. ಬಂದಲ್ಲಿ .. ಕ್ಯಾಮರಾಗಳನ್ನ ಕರೆಸಿಕೊಳ್ಳುವ ಮೂಲಕ ತಮ್ಮ ಕೈಯಾರೆ ತಮ್ಮ ಖಾಸಗಿತನಕ್ಕೆ ಕೊಳ್ಳಿ ಇಟ್ಟಿದ್ದಾರೆ. ಆದರೆ ಅದರ ತೀವೃತೆ ಈಗೀಗ ಕೆಲವರ ಅನುಭವಕ್ಕೆ ಬರುತ್ತಿದೆ. ಉದಾಹರಣೆಗೆ
ಕುಟುಂಬ ಸಮೇತ ನೋಡಬಹುದಾದ ಈ ಮಲಯಾಳಂ ಸಿನಿಮಾಗಳು ಎಲ್ಲಿವೆ ? ಇಲ್ಲಿದೆ ವಿವರ
ಶನಿವಾರ ರಾತ್ರಿ ಬಂತೆಂದರೆ ಸಾಕು, ಮನೆಯವರೆಲ್ಲಾ ಒಟ್ಟಾಗಿ ಕುಳಿತು ನೋಡಲು ಒಂದು ಒಳ್ಳೆ ಸಿನಿಮಾ ಹುಡುಕುವುದೇ ದೊಡ್ಡ ಕೆಲಸ. ಅದರಲ್ಲೂ ಮಕ್ಕಳು, ಪೋಷಕರು ಮತ್ತು ಹಿರಿಯರು ಒಟ್ಟಾಗಿ ನೋಡಬಹುದಾದ, ಅಶ್ಲೀಲತೆ ಇಲ್ಲದ ಮಲಯಾಳಂ ಸಿನಿಮಾಗಳನ್ನು ಹುಡುಕುವುದು ಸುಲಭವಲ್ಲ. ಇತ್ತೀಚೆಗೆ ಒಟಿಟಿ ಪ್ಲಾಟ್ಫಾರ್ಮ್ಗಳಲ್ಲಿ ಬಿಡುಗಡೆಯಾಗಿರುವ, ಎರಡು ಗಂಟೆಗಿಂತ ಕಡಿಮೆ ಅವಧಿಯ ಕೆಲವು ಅತ್ಯುತ್ತಮ ಫ್ಯಾಮಿಲಿ ಎಂಟರ್ಟೈನರ್ ಸಿನಿಮಾಗಳ ಪಟ್ಟಿ
\ಹಿಂದಿ ಕನ್ನಡದ ಮಕ್ಕಳ ಮೇಲೆ ಹೇರಿಕೆ ಆಗ್ಬಾರ್ದು\; ಮಧು ಬಂಗಾರಪ್ಪಗೆ ಜೈ ಎಂದ ಪೂಜಾ ಗಾಂಧಿ
ಕರ್ನಾಟಕ ಸರ್ಕಾರ ದ್ವಿಭಾಷಾ ಸೂತ್ರವನ್ನು ಅವಳವಡಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಇದರ ಭಾಗವಾಗಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ತೃತಿಯ ಭಾಷೆಯ ಹಿಂದಿ ಭಾಷೆಗೆ ಅಂಕ ಪಟ್ಟಿಯಿಂದ ಹೊರಗಿಡಲಾಗಿದೆ. ಕಳೆದ ಕೆಲವು ದಿನಗಳಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಬಾರದು ಎಂದು ಕನ್ನಡಪ ಸಂಘಟನೆಗಳು ಒತ್ತಡ ಹಾಕಿದ್ದವು. ಅದಕ್ಕೆ ಸರ್ಕಾರ ಮಣಿದಿದೆ. ಕನ್ನಡ ಪರ ಹೋರಾಟಗಾರರ ಒತ್ತಾಯವನ್ನು ಗಣನೆಗೆ ತೆಗೆದುಕೊಂಡಿರುವ ಕರ್ನಾಟಕ
ಮುಂಬೈ 'ಟ್ರಾಫಿಕ್'ಗೆ ಹೌಹಾರಿದ 'ವರದನಾಯಕ' ಚೆಲುವೆ ಸಮೀರಾ ರೆಡ್ಡಿ- ವಿಡಿಯೋ ವೈರಲ್
ಸಮೀರಾ ರೆಡ್ಡಿ ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಇರುತ್ತಾರೆ. ತಮ್ಮ ಫಿಟ್ನೆಸ್ ಹಾಗೂ ವೈಯಕ್ತಿಕ ಜೀವನದ ಬಗ್ಗೆ ಅವರು ಅಪ್ಡೇಟ್ ನೀಡುತ್ತಲೇ ಇರುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ವಿಡಿಯೋ ವೈರಲ್ ಆಗಿದೆ. ಮುಂಬೈನ ಜನದಟ್ಟಣೆ ಕಂಡು ಸಮೀರಾ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸಂಜೆ ವಾಕಿಂಗ್ ಮಾಡಲು ಹೊರಟಿದ್ದ ನಟಿಗೆ ಟ್ರಾಫಿಕ್ ಶಾಕ್ ನೀಡಿದೆ. ಈ ಬಗ್ಗೆ ಅವರು
Peter Pre-View:'ಲವ್ ಮಾಕ್ಟೇಲ್ 3' ಬಳಿಕ ಸ್ಯಾಂಡಲ್ವುಡ್ ಮತ್ತೊಂದು ಸಕ್ಸಸ್ ಕೊಡಬಹುದೇ 'ಪೀಟರ್'?
'ಧುರಂಧರ್ 2' ಅಬ್ಬರದ ನಡುವೆಯೂ ಕನ್ನಡ ಚಿತ್ರರಂಗಕ್ಕೆ ಲವ್ 'ಮಾಕ್ಟೇಲ್ 3' ಮೂಲಕ ಮತ್ತೊಂದು ಸಕ್ಸಸ್ ಸಿಕ್ಕಿದೆ. ಸಿನಿಮಾ ತಂಡ ಇತ್ತೀಚೆಗಷ್ಟೇ ಸಿನಿಮಾ ಗೆದ್ದಿರೋ ಸಂಭ್ರಮಾಚರಣೆಯನ್ನೂ ಮಾಡಿದೆ. ಈ ಸಿನಿಮಾ ಗೆದ್ದ ಬೆನ್ನಲ್ಲೇ ಮತ್ತೊಂದು ಕನ್ನಡ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಅದುವೇ 'ಪೀಟರ್'. 'ದೂರದರ್ಶನ' ಅನ್ನೋ ಒಂದೊಳ್ಳೆ ಕಂಟೆಂಟ್ ಸಿನಿಮಾ ಮಾಡಿದ್ದ ಸುಕೇಶ್ ಶೆಟ್ಟಿ 'ಪೀಟರ್' ಸಿನಿಮಾಗೆ
ದೈಹಿಕ ಸುಖ ನೀಡಲು ಒಪ್ಪದ ಮನೆ ಕೆಲಸದಾಕೆಯ ಕೊ*ಲೆ ಮಾಡಿದ ಕಿರುತೆರೆ ನಟ ?
ಹೆಣ್ಣಿನ ಮೇಲೆ ಗಂಡಿನ ಶೋಷಣೆ, ಅತ್ಯಾಚಾರದ ಕುರಿತ ಸುದ್ದಿಗಳನ್ನು ನಾವು ದಿನನಿತ್ಯ ಓದುತ್ತಲೇ ಇದ್ದೇವೆ, ಕೇಳುತ್ತಲೇ ಇದ್ದೇವೆ. ಪ್ರಪಂಚದಾದ್ಯಂತ ಲಕ್ಷಾಂತರ ಮಹಿಳೆಯರು, ಹುಡುಗಿಯರು, ದೈಹಿಕ ಮತ್ತು ಲೈಂ*ಗಿಕ ಹಿಂಸೆ ಅನುಭವಿಸಿದ್ದಾರೆ. ಇನ್ನೂ ಅನುಭವಿಸುತ್ತಲೇ ಇದ್ದಾರೆ. ಚಿತ್ರರಂಗ ಕೂಡ ಇದರಿಂದ ಹೊರತಾಗಿಲ್ಲ. ಇಲ್ಲಿಯೂ ಹೆಣ್ಣಿಗೆ ಕಿರುಕುಳ ನೀಡುವವರ ಸಂಖ್ಯೆ ಹೆಚ್ಚಿದೆ. ಇದಕ್ಕೆ ಇನ್ನೊಂದು ಉದಾಹರಣೆಯೇ ಆಶಿಶ್ ಮೆಶ್ರಮ್ ಪ್ರಕರಣ.
\ಬೈಯಿಸಿಕೊಂಡರೂ ದರ್ಶನ್-ಸುದೀಪ್ ಒಂದು ಮಾಡೋ ಪ್ರಯತ್ನ ಪಟ್ಟೆ\; ನಟ ರವಿ ಚೇತನ್
ಒಂದು ಕಾಲದಲ್ಲಿ ದರ್ಶನ್ ಹಾಗೂ ಸುದೀಪ್ ಇಬ್ಬರೂ ಕುಚಿಕು ಗೆಳೆಯರು. ಅಭಿಮಾನಿಗಳು ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ವಿಷ್ಣುವರ್ಧನ್ ಅವರನ್ನು ಇವರಲ್ಲಿ ಕಾಣುತ್ತಿದ್ದರು. ಕನ್ನಡ ಚಿತ್ರರಂಗದ ಇಬ್ಬರು ಸೂಪರ್ಸ್ಟಾರ್ಗಳು ಒಂದೇ ವೇದಿಕೆ ಮೇಲೆ ಕಂಡರೆ ಅಭಿಮಾನಿಗಳ ಖುಷಿಯೇ ಬೇರೆ. ಆದರೆ, ಈ ಸ್ನೇಹ ಹೆಚ್ಚು ದಿನ ಮುಂದುವರೆಯಲಿಲ್ಲ. ಈ ಬೇಸರ ಕೂಡ ಅಭಿಮಾನಿಗಳಲ್ಲಿ ಇದೆ. ದರ್ಶನ್ 'ಡೆವಿಲ್'
ಈ ಸುಖಕ್ಕೆ ಮದುವೆ ಯಾಕೆ ಆಗಬೇಕು ? ರಣಧೀರ ಚೆಲುವೆ ಖುಷ್ಬೂ ಕೆಂಡಾಮಂಡಲ
ಮದುವೆ ಒಂದು ಸಾಂಸ್ಥಿಕ ವ್ಯವಸ್ಥೆ ಎನ್ನುವ ಮಾತು ಹಿಂದೆ ಪ್ರಚಲಿತದಲ್ಲಿತ್ತು. ಆದರೆ ಈಗ ಬದಲಾದ ಸಾಮಾಜಿಕ.. ಆರ್ಥಿಕ.. ಶೈಕ್ಷಣಿಕ.. ವಿಚಾರಗಳು ಮದುವೆಯ ಪರಿಕಲ್ಪನೆ ಮತ್ತು ರೂಪುರೇಷೆಯನ್ನು ಬದಲಿಸಿವೆ. ಮದುವೆ ಈಗ ವ್ಯವಸ್ಥೆಯಾಗಿ ಉಳಿದಿಲ್ಲ. ಎರಡು ಮನಸುಗಳ ಬೆಸುಗೆಯಾಗದ ಮದುವೆ ಈಗ ಕೇವಲ ತೋರಿಕೆಯ ಸಂಪ್ರದಾಯವಾಗಿದೆ. ತೋರ್ಪಡಿಕೆಯ ಆಚರಣೆಯಾಗಿದೆ. ಬದಲಾದ ಈ ಕಾಲದಲ್ಲಿ ಹಲವರು ಸ್ವಾವಲಂಬಿಯಾಗುತ್ತಿದ್ದಾರೆ. ಇವತ್ತು.. ಯಾರು..
South Korea: ದಕ್ಷಿಣ ಕೊರಿಯಾದ ಖ್ಯಾತ ನಟ ಲೀ ಸಾಂಗ್-ಬೊ ನಿಧನ: ಸಾವಿನ ಹಿಂದೆ ಅಡಗಿದೆಯೇ ನಿಗೂಢ ರಹಸ್ಯ?
ದಕ್ಷಿಣ ಕೊರಿಯಾದ ಖ್ಯಾತ ನಟ ಲೀ ಸಾಂಗ್-ಬೊ ಅವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಈ ಸುದ್ದಿ ಈಗ ಇಡೀ ವಿಶ್ವದಾದ್ಯಂತ ಇರುವ ಅವರ ಅಭಿಮಾನಿಗಳಿಗೆ ದೊಡ್ಡ ಆಘಾತ ನೀಡಿದೆ. ಕೇವಲ 45ನೇ ವಯಸ್ಸಿನಲ್ಲಿಯೇ ಅವರು ವಿಧಿವಶರಾಗಿರುವುದು ಚಿತ್ರರಂಗಕ್ಕೆ ತುಂಬಲಾರದ ನಷ್ಟ ತಂದಿದೆ. ಮಾರ್ಚ್ 26ರಂದು ಅವರು ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕುಟುಂಬದವರ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ
Dhurandhar 2: ಕನ್ನಡದಲ್ಲೂ ಗೆದ್ದು ಬೀಗಿದ 'ಧುರಂಧರ್ 2'; 4 ದಿನಗಳಲ್ಲಿ ಎಷ್ಟಾಯ್ತು ಕಲೆಕ್ಷನ್?
ಭಾರತದ ಬಾಕ್ಸಾಫೀಸ್ನಲ್ಲಿ ಹೊಸ ದಾಖಲೆಗಳನ್ನು ಬರೆದ ಸಿನಿಮಾ 'ಧುರಂಧರ್ 2' ಈಗ ಕನ್ನಡದಲ್ಲಿ ಲಭ್ಯವಿದೆ. ಮಾರ್ಚ್ 19 ರಂದು ಯುಗಾದಿ ಸಮಯದಲ್ಲಿ ರಿಲೀಸ್ ಆಗಿದ್ದ ಈ ಸಿನಿಮಾ ದೇಶ-ವಿದೇಶದಲ್ಲಿ ದೊಡ್ಡ ಮಟ್ಟಕ್ಕೆ ಸದ್ದು ಮಾಡಿತ್ತು. ಅದರಲ್ಲೂ ಭಾರತದ ಬಾಕ್ಸಾಫೀಸ್ನಲ್ಲಿಯೂ ಹೊಸ ದಾಖಲೆಯನ್ನು ಬರೆದಿತ್ತು. ಆದರೆ, ಏಕಕಾಲಕ್ಕೆ ಬೇರೆ ಭಾಷೆಗಳಿಗೆ ಡಬ್ ಆಗಿ ರಿಲೀಸ್ ಆಗಿರಲಿಲ್ಲ. ಹೀಗಾಗಿ ಕನ್ನಡಿಗರು
ಪ್ರಶ್ನೆ ಪತ್ರಿಕೆಯಲ್ಲಿಯೂ ಧುರಂಧರ್ ; ಹಮ್ಜಾ-ರೆಹಮಾನ್ ಬ್ಯಾಲೆನ್ಸ್ ಶೀಟ್ ನೋಡಿದ್ರಾ ?
ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿರುವ 'ಧುರಂಧರ್' ಸಿನಿಮಾ ಈಗ ಶಾಲಾ ಕಾಲೇಜುಗಳಿಗೂ ತಲುಪಿದೆ. ಇಂಟರ್ನೆಟ್ ನಲ್ಲಿ ವೈರಲ್ ಆಗಿರುವ ಅಕೌಂಟ್ಸ್ ಪರೀಕ್ಷಾ ಪತ್ರಿಕೆಯೊಂದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಆದಿತ್ಯ ಧರ್ ನಿರ್ದೇಶನದ ಈ ಚಿತ್ರದ ಪಾತ್ರಗಳ ಹೆಸರನ್ನೇ ಬಳಸಿ ಶಿಕ್ಷಕರೊಬ್ಬರು ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ್ದಾರೆ. ಇದನ್ನು ನೋಡಿದ ನೆಟ್ಟಿಗರು 'ಇದು ಅಲ್ವಾ ಅಸಲಿ ಕ್ರೇಜ್' ಎಂದು ಕಾಮೆಂಟ್
ಪ್ರೀತಿಗೆ ಹುಟ್ಟೋದು ಗೊತ್ತು.. ಸಾಯೋದು ಗೊತ್ತಿಲ್ಲ.. ನಗ್ಸೋದು ಗೊತ್ತು.. ನಗು ಕಸಿಯೋದು ಗೊತ್ತಿಲ್ಲ. ಧರ್ಮ, ಬಣ್ಣ, ಭಾಷೆ, ಮೇಲು-ಕೀಳಿನ ಕಿಂಚಿತ್ತೂ ಅರಿವು ಇದಕ್ಕಿಲ್ಲ. ಕಣ್ಣಲ್ಲ್ ಹುಟ್ಟೋ ಪ್ರೀತಿಗೆ ಮನಸ್ಸೆ ಸಾಕ್ಷಿ.. ಹೃದಯವೇ ಸ್ವರ್ಗ. ಇದಕ್ಕೆ ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಜೋಡಿ ಒಂದು ಉದಾಹರಣೆ. ಹೌದು, ಅಂತರ ಧರ್ಮವಾಗಿದ್ದರೂ, ವಯಸ್ಸಿನಲ್ಲಿ ಅಂತರ ಇದ್ದರೂ.. ಪ್ರೀತಿ ಮಾಡಬಾರದು

31 C