SENSEX
NIFTY
GOLD
USD/INR

Weather

22    C
...

ಮೆಗಾ ಫ್ಯಾಮಿಲಿಯ ನಿಹಾರಿಕಾ ಕೊನಿಡೇಲಾ ನಟನೆಗೆ ವಿದಾಯ? ಪ್ರತಿಕ್ರಿಯೆ ಹೇಗಿತ್ತು ಗೊತ್ತೇ?

ನಾಗಬಾಬು ಅವರ ಪುತ್ರಿ ನಿಹಾರಿಕಾ ಕೊನಿಡೆಲಾ, ನಟಿಯಾಗಿ ನಿರೀಕ್ಷಿತ ಯಶಸ್ಸು ಕಾಣದ ಕಾರಣ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. 'ಪಿಂಕ್ ಎಲಿಫೆಂಟ್ ಪಿಕ್ಚರ್ಸ್' ಬ್ಯಾನರ್ ಅಡಿ ಹಲವು ಯೋಜನೆಗಳಲ್ಲಿ ನಿರತರಾಗಿರುವ ಅವರು, 2015ರಲ್ಲಿ 'ಢೀ ಜೂನಿಯರ್ಸ್' ನಿರೂಪಕಿಯಾಗಿ ವೃತ್ತಿ ಆರಂಭಿಸಿ, 2016ರಲ್ಲಿ 'ಒಕ ಮನಸು' ಮೂಲಕ ಬೆಳ್ಳಿತೆರೆಗೆ ಬಂದರು. ಆದರೂ, ತಾವು ನಟನಾ ವೃತ್ತಿ ಮುಂದುವರಿಸುವುದಾಗಿ ಇತ್ತೀಚೆಗೆ ಸ್ಪಷ್ಟಪಡಿಸಿದ್ದಾರೆ. ನಟಿಯಾಗಿ

ಫಿಲ್ಮಿಬೀಟ್ 2 Apr 2026 11:59 pm

\ರಾಜಾಹುಲಿ ಅಂತಹ ಬ್ಲಾಕ್ ಬಸ್ಟರ್ ಸಿನಿಮಾ ಕೊಟ್ಟಾಗ ನನಗೆ ಎರಡು ಕೋಡು ಬಂದು ಬಿಡ್ತು\; ಗುರು ದೇಶಪಾಂಡೆ

ಕಳೆದ ಕೆಲವು ದಿನಗಳಿಗೆ ಗುರು ದೇಶಪಾಂಡೆ ಸಿಕ್ಕಾಪಟ್ಟೆ ಸುದ್ದಿಯಲ್ಲಿ ಇದ್ದಾರೆ. ಇತ್ತೀಚೆಗೆ 'ಲವ್ ಮಾಕ್ಟೇಲ್ 3' ಸಿನಿಮಾದ ಕಥೆ ಕದ್ದಿದ್ದಾರೆಂದು ಡಾರ್ಲಿಂಗ್ ಕೃಷ್ಣ ವಿರುದ್ಧ ಗುರು ದೇಶಪಾಂಡೆ ತಿರುಗಿಬಿದ್ದಿದ್ದರು. ಒಂದಿಷ್ಟು ದಿನ ಡಾರ್ಲಿಂಗ್ ಕೃಷ್ಣ ಹಾಗೂ ಗುರು ದೇಶಪಾಂಡೆ ನಡುವೆ ಜಟಾಪಟಿ ಫಿಲ್ಮ್ ಚೇಂಬರ್ ಮೆಟ್ಟಿಲೇರಿತ್ತು. ಈ ವಿವಾದದ ಹಿಂದೇನೆ ಈಗ ತಮ್ಮ ಸಿನಿಮಾವನ್ನು ರಿಲೀಸ್ ಮಾಡುವುದಕ್ಕೆ

ಫಿಲ್ಮಿಬೀಟ್ 2 Apr 2026 11:43 pm

\ಈಗ ನಾವು ಮೂವರು\; ಮದುವೆ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಪೋಸ್ಟ್ ವೈರಲ್

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ತಿಂಗಳ ಹಿಂದೆ ಹಸೆಮಣೆ ಏರಿದ್ದರು. ಇತ್ತೀಚೆಗೆ ಹನಿಮೂನ್‌ಗಾಗಿ ಥಾಯ್ಲೆಂಡ್‌ಗೆ ಹೋಗಿ ಬಂದಿದ್ದರು. ಬಳಿಕ ಮತ್ತೆ 'ರಣಬಾಲಿ' ಚಿತ್ರದ ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ. ಸದ್ಯ ರಶ್ಮಿಕಾ ಹೊಸ ಇನ್‌ಸ್ಟಾಗ್ರಾಮ್ ಪೋಸ್ಟ್ ವೈರಲ್ ಆಗ್ತಿದೆ. ಈಗ ನಾವು ಮೂವರು ಎಂದು ಆಕೆ ಪೋಸ್ಟ್ ಮಾಡಿರುವುದು ಗಮನ ಸೆಳೆಯುತ್ತಿದೆ. ವಿಜಯ್ ದೇವರಕೊಂಡ ಜೊತೆಗಿನ ಕಾರ್ಟೂನ್

ಫಿಲ್ಮಿಬೀಟ್ 2 Apr 2026 11:33 pm

'ಪೇಟ್ರಿಯಾಟ್' ಚಿತ್ರ ಬಿಡುಗಡೆಗೆ ವಿಘ್ನ: ಮಮ್ಮುಟ್ಟಿ-ಮೋಹನ್ ಲಾಲ್ ಫ್ಯಾನ್ಸ್ ಶಾಕ್!

ಮಮ್ಮುಟ್ಟಿ ಮತ್ತು ಮೋಹನ್ ಲಾಲ್ ನಟನೆಯ ಬಹುನಿರೀಕ್ಷಿತ ಮಲಯಾಳಂ ಸ್ಪೈ ಥ್ರಿಲ್ಲರ್ 'ಪೇಟ್ರಿಯಾಟ್' (Patriot) ಚಿತ್ರದ ಕೇರಳ ಬಿಡುಗಡೆಗೆ ವಿಘ್ನ ಎದುರಾಗಿದೆ. ಏಪ್ರಿಲ್ 23ಕ್ಕೆ ನಿಗದಿಯಾಗಿದ್ದ ರಿಲೀಸ್ ಡೇಟ್ ಈಗ ಅನಿಶ್ಚಿತತೆಯಲ್ಲಿದೆ. ಚಿತ್ರದ ನಿರ್ಮಾಪಕರು ಮತ್ತು ಚಿತ್ರಮಂದಿರಗಳ ಮಾಲೀಕರ ನಡುವೆ ಲಾಭ ಹಂಚಿಕೆ ವಿಚಾರವಾಗಿ ಉಂಟಾಗಿರುವ ಬಿಕ್ಕಟ್ಟು ಈ ಗೊಂದಲಕ್ಕೆ ಕಾರಣ. ಟ್ರೈಲರ್ ಲಾಂಚ್ ಮತ್ತು ಫಿಲ್ಮ್

ಫಿಲ್ಮಿಬೀಟ್ 2 Apr 2026 11:30 pm

'ಮೊಗ್ಗಿನ ಮನಸ್ಸು' ಚಿತ್ರಕ್ಕಾಗಿ ಸ್ವಲ್ಪ ಅಡ್ಜಸ್ಟ್ ಮಾಡ್ಕೊಳ್ಳಿ ಅಂದ್ರು.. ಆಶಿತಾ ಹೇಳಿಕೆಗೆ ಶಶಾಂಕ್ ಆಕ್ರೋಶ

ಶಶಾಂಕ್ ನಿರ್ದೇಶನದ 'ಮೊಗ್ಗಿನ ಮನಸ್ಸು' ಸೂಪರ್ ಹಿಟ್ ಆಗಿದ್ದು ಗೊತ್ತೇಯಿದೆ. ಯಶ್, ರಾಧಿಕಾ ಪಂಡಿತ್ ಹಾಗೂ ಶುಭಾ ಪೂಂಜಾ ಮೂವರಿಗೂ ಚಿತ್ರ ಒಳ್ಳೆ ಹೆಸರು ತಂದು ಕೊಟ್ಟಿತ್ತು. ನಿರ್ದೇಶಕರಾಗಿ ಶಶಾಂಕ್ ಅವರಿಗೂ ಇದು ಎರಡನೇ ಸಿನಿಮಾ ಆಗಿತ್ತು. ಚಿತ್ರದ ಹಾಡುಗಳು ಇವತ್ತಿಗೂ ಸಿನಿರಸಿಕರು ಮರೆತ್ತಿಲ್ಲ. ಒಂದು ಚಿತ್ರಕ್ಕೆ ಬೇರೆ ಬೇರೆ ಕಲಾವಿದರಿಗೆ ಪಾತ್ರ ಮಾಡುವ ಅವಕಾಶ ಸಿಗುತ್ತದೆ.

ಫಿಲ್ಮಿಬೀಟ್ 2 Apr 2026 9:41 pm

Ramayana X Review:'ಆದಿಪುರುಷ್' ಆಯ್ತು.. ಈಗ 'ರಾಮಾಯಣ' ಟೀಸರ್‌ ನೆಟ್ಟಿಗರು ಕಿಡಿ.. ಅಂತಹದ್ದೇನಾಗಿದೆ?

ಭಾರತೀಯ ಚಿತ್ರರಂಗದ ಅತ್ಯಂತ ದುಬಾರಿ ಸಿನಿಮಾ 'ರಾಮಾಯಣ'. ಸುಮಾರು 4 ಸಾವಿರ ಕೋಟಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಬಾಲಿವುಡ್‌ ನಟ ರಣ್‌ಬೀರ್ ಕಪೂರ್, ಸಾಯಿ ಪಲ್ಲವಿ, ಯಶ್, ಸನ್ನಿ ಡಿಯೋಲ್ ಸೇರಿದಂತೆ ದಿಗ್ಗಜರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 2 ಸಾವಿರ ಕೋಟಿ ಸಿನಿಮಾ ಕೊಟ್ಟಿರುವ ನಿತೇಶ್ ತಿವಾರಿ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಫಿಲ್ಮಿಬೀಟ್ 2 Apr 2026 7:05 pm

ಅನುಭವಸ್ಥ, ನವ ದಂಪತಿಗಳಿಗೊಂದು ರಿಯಾಲಿಟಿ ಶೋ 'ಜೋಡಿ ನಂ.1'; ಎಲ್ಲಿ? ಯಾವಾಗ ಶುರು?

ಜೀ ಕನ್ನಡ ಕನ್ನಡದ ನಂ 1 ಎಂಟರ್‌ಟೈನ್ಮೆಂಟ್ ಚಾನೆಲ್. ಸದಾ ವಿಭಿನ್ನ ರಿಯಾಲಿಟಿ ಶೋಗಳನ್ನು ಕಿರುತೆರೆ ವೀಕ್ಷಕರಿಗೆ ನೀಡುತ್ತಲೇ ಬರುತ್ತಿದೆ. ಈಗ ಮತ್ತೊಂದು ರಿಯಾಲಿಟಿ ಶೋನೊಂದಿಗೆ ಮನರಂಜನೆ ನೀಡುವುದಕ್ಕೆ ಸಜ್ಜಾಗಿದೆ. ಅದುವೇ ಅನುಭವಸ್ಥ, ನವ ದಂಪತಿಗಳಿಗೊಂದು ರಿಯಾಲಿಟಿ ಶೋ 'ಜೋಡಿ ನಂ.1'. ವೀಕೆಂಡ್‌ನಲ್ಲಿ ಕಿರುತೆರೆ ವೀಕ್ಷಕರಿಗೆ ಎಂಟರ್ಟೈನ್ಮೆಂಟ್ ನೀಡುವುದಕ್ಕೆ ಹೊಸ ನಾನ್-ಫಿಕ್ಷನ್ ಶೋ 'ಜೋಡಿ ನಂ.1' ಅನ್ನು

ಫಿಲ್ಮಿಬೀಟ್ 2 Apr 2026 5:55 pm

\ಏನ್.. ಶೆಟ್ರೆ ಹೊಂಬಾಳೆ ಅನ್‌ಫಾಲೋ ಮಾಡಿದ್ದೀರಲ್ಲ ಅಂತ ಕೇಳಿದೆ\; ಪ್ರಮೋದ್‌ ಶೆಟ್ಟಿ ರಿಷಬ್ ಕೊಟ್ಟ ಉತ್ತರ ಹೀಗಿತ್ತು

ಕಳೆದ ಕೆಲವು ದಿನಗಳಿಂದ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ ಬಗ್ಗೆ ಚರ್ಚೆಯಾಗುತ್ತಿದೆ. ಇದ್ದಕ್ಕಿದ್ದ ಹಾಗೇ ರಿಷಬ್ ಶೆಟ್ಟಿ ಹೊಂಬಾಳೆ ಫಿಲ್ಮ್ಸ್ ಅನ್ನು ಅನ್‌ಫಾಲೋ ಮಾಡಿದ್ದು ಅವರ ಅಭಿಮಾನಿಗಳನ್ನು ಗೊಂದಲಕ್ಕೆ ಎಡೆ ಮಾಡಿಕೊಟ್ಟಿತ್ತು. 'ಕಾಂತಾರ ಚಾಪ್ಟರ್ 1' ಬಳಿಕ 2ನೇ ಅಧ್ಯಾಯವನ್ನು ರಿಷಬ್ ಶೆಟ್ಟಿ ಕೈಗೆತ್ತಿಕೊಳ್ಳಬೇಕಿತ್ತು. ಅಷ್ಟರಲ್ಲೇ ಇಬ್ಬರೂ ಬೇರೆಯಾಗಿದ್ದಾರೆ, ಅಷ್ಟಕ್ಕೂ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ

ಫಿಲ್ಮಿಬೀಟ್ 2 Apr 2026 4:42 pm

ದಿಢೀರನೇ ಪ್ರಜಾಕೀಯದಲ್ಲಿ ಉಪ್ಪಿ ಆಕ್ಟೀವ್ ಆಗಿದ್ದೇಕೆ? ಪವನ್ ಕಲ್ಯಾಣ್, ವಿಜಯ್ ಹಾದಿ ಹಿಡಿದಿರಬಹುದೇ?

ಸಿನಿಮಾ ಸ್ಟಾರ್‌ಗಳಿಗೂ ರಾಜಕೀಯಕ್ಕೂ ಬಿಡಲಾರದ ನಂಟು. ಸೂಪರ್‌ಸ್ಟಾರ್‌ಗಳು ರಾಜಕೀಯಕ್ಕೆ ಎಂಟ್ರಿ ಕೊಡುವುದು ಹೊಸದೇನು ಅಲ್ಲ. ಸಿನಿಮಾ ಗೆದ್ದು ಬೀಗಿದ ಕೆಲವರಿಗೆ ರಾಜಕೀಯದಲ್ಲಿ ಗೆಲುವು ಸಿಕ್ಕಿದೆ. ಇನ್ನು ಕೆಲವರಿಗೆ ಸಕ್ಸಸ್ ಸಿಕ್ಕಿಲ್ಲ. ಇಂತಹ ಉದಾಹರಣೆಗಳು ಸಾಕಷ್ಟು ಸಿಗುತ್ತವೆ. ಕರ್ನಾಟಕದಲ್ಲಿ ಸಿನಿಮಾ ಮತ್ತು ರಾಜಕೀಯ ಸ್ವಲ್ಪ ವಿಭಿನ್ನವಾಗಿ ಕೆಲಸ ಮಾಡಿದೆ. ಸಿನಿಮಾದಿಂದ ರಾಜಕೀಯಕ್ಕೆ ಬಂದವರಿಗೆ ಯಶಸ್ಸು ಅಷ್ಟು ಸುಲಭಕ್ಕೆ ಸಿಕ್ಕಿಲ್ಲ.

ಫಿಲ್ಮಿಬೀಟ್ 2 Apr 2026 2:30 pm

ಹನುಮ ಜಯಂತಿ ದಿನ ಚಿರಂಜೀವಿ ಮನೆಯಲ್ಲಿ ನಡೆದ ಪವಾಡ; ವಿಡಿಯೋ ಸಮೇತ ವಿವರಿಸಿದ ನಟ

ತೆಲುಗು ನಟ ಮೆಗಾಸ್ಟಾರ್ ಚಿರಂಜೀವಿ ಹನುಮಂತನ ಪರಮಭಕ್ತ. ಕುಟುಂಬದಲ್ಲಿ ಎಲ್ಲರಿಗೂ ಹನುಮನೇ ಇಷ್ಟದೈವ. ಮಕ್ಕಳು, ಮೊಮ್ಮಕ್ಕಳಿಗೆ ಹನುಮಂತನ ಹೆಸರನ್ನು ಚಿರು ಇಟ್ಟಿದ್ದಾರೆ. ಈ ಬಾರಿ ಹನುಮ ಜಯಂತಿ ಸಮಯದಲ್ಲಿ ತಮ್ಮ ಮನೆಯಲ್ಲಿ ಒಂದು ಅದ್ಭುತ ನಡೆದಿದೆ ಎಂದು ವೀಡಿಯೋ ಹಂಚಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ನಟ ಚಿರಂಜೀವಿ ಆಗಾಗ್ಗೆ ಪೋಸ್ಟ್ ಮಾಡುತ್ತಿದ್ದಾರೆ. ಹಬ್ಬದ ಸಮಯದಲ್ಲಿ ಶುಭಾಶಯ

ಫಿಲ್ಮಿಬೀಟ್ 2 Apr 2026 12:43 pm

ನಾಸ್ತಿಕರಾಗಿದ್ದರೂ ಕ್ರೈಸ್ತ ಸಂಪ್ರದಾಯಗಳಂತೆ ತಾಯಿ ಅಂತ್ಯಕ್ರಿಯೆ ಮಾಡಿದ್ದಕ್ಕೆ ಪ್ರಕಾಶ್ ರಾಜ್ ಸ್ಪಷ್ಟನೆ

ಇತ್ತೀಚೆಗೆ ಬಹುಭಾಷಾ ನಟ ಪ್ರಕಾಶ್ ರಾಜ್ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು. ವಯೋಸಹಜ ಕಾಯಿಲೆಯಿಂದ ಅವರ ತಾಯಿ ಸ್ವರ್ಣಲತಾ(85) ಹೈದರಾಬಾದ್‌ನಲ್ಲಿ ನಿಧನರಾಗಿದ್ದರು. ಅವರ ಪಾರ್ಥೀವ ಶರೀರವನ್ನು ಬೆಂಗಳೂರಿಗೆ ತಂದು ಅಂತ್ಯಕ್ರಿಯೆ ನಡೆಸಲಾಗಿತ್ತು. ಶಾಂತಿನಗರದ ಚರ್ಚ್‌ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಳಿಕ ಆಡುಗೋಡಿ ಸಮೀಪದ ರುದ್ರಭೂಮಿಯಲ್ಲಿ ಕ್ರೈಸ್ತ ಪದ್ಧತಿಯಂತೆ ಅಂತ್ಯ ಸಂಸ್ಕಾರ ನೆರವೇರಿಸಲಾಗಿತ್ತು. ಪ್ರಕಾಶ್ ರಾಜ್ ತಾಯಿ ನಿಧನಕ್ಕೆ ಸಾಕಷ್ಟು

ಫಿಲ್ಮಿಬೀಟ್ 2 Apr 2026 11:52 am

Ramayana Teaser: ಕೊನೆಗೂ ಬಂತು 'ರಾಮಾಯಣ' ಟೀಸರ್; ಯಶ್ ಅಭಿಮಾನಿಗಳಿಗೆ ಮಾತ್ರ ನಿರಾಸೆ

ಅಂತೂ ಇಂತೂ ಅಭಿಮಾನಿಗಳು ಕೇಳುತ್ತಿದ್ದ 'ರಾಮಾಯಣ' ಟೀಸರ್ ಬಿಡುಗಡೆಯಾಗಿದೆ. ಮೊದಲ ನೋಟದಲ್ಲಿ ಅಭಿಮಾನಿಗಳ ಮನಗೆದ್ದಿದೆ. ಕೆಲವರು ಟೀಕಿಸಲು ಆರಂಭಿಸಿದ್ದಾರೆ. ಮಿಶ್ರ ಪ್ರತಿಕ್ರಿಯೆ ನಡುವೆ ಕೂಡ ಟೀಸರ್ ಸದ್ದು ಮಾಡ್ತಿದೆ. ಚಿತ್ರದಲ್ಲಿ ರಾಮನ ಪಾತ್ರ ಪರಿಚಯಿಸುವ ಟೀಸರ್ ಮಾತ್ರ ಸದ್ಯ ರಿಲೀಸ್ ಆಗಿದೆ. ಹಾಗಾಗಿ ಶ್ರೀರಾಮನಾಗಿ ರಣ್‌ಬೀರ್ ಕಪೂರ್ ಆರ್ಭಟವೇ ಜೋರಾಗಿದೆ. ಟೀಸರ್ ಕೊನೆಯಲ್ಲಿ ರಾವಣನಾಗಿ ಯಶ್ ನಡೆದು

ಫಿಲ್ಮಿಬೀಟ್ 2 Apr 2026 10:43 am

'ಛಾವ' ಪ್ರೊಪಾಗಂಡಾ ಸಿನಿಮಾ ಅಂತ ಗೊತ್ತಿತ್ತು, 'ಕಾಂತಾರ-1'ನಲ್ಲಿ ಯಾಕೆ ನಟಿಸ್ಲಿಲ್ಲ ಅಂದ್ರೆ; ಕಿಶೋರ್

ಬಹುಭಾಷಾ ನಟ ಕಿಶೋರ್ ತಮ್ಮ ಹೇಳಿಕೆಗಳಿಗೆ ಸದಾ ಸುದ್ದಿ ಆಗುತ್ತಾರೆ. ದಿಟ್ಟ ಮತ್ತು ಪ್ರಗತಿಪರ ಸಿದ್ಧಾಂತಗಳ ಮೂಲಕ ಯಾವುದೇ ವಿಚಾರವನ್ನು ನೋಡುತ್ತಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ನಿರ್ಧಾರಗಳ ಟೀಕೆ ವ್ಯಕ್ತಪಡಿಸುತ್ತಲೇ ಇರ್ತಾರೆ. ಪ್ರೊಪಾಗಂಡಾ ಸಿನಿಮಾಗಳ ಬಗ್ಗೆ ಕೂಡ ಅಸಮಾಧಾನ ವ್ಯಕ್ತಪಡಿಸುತ್ತಾರೆ. 'ಛಾವ' ಚಿತ್ರದಲ್ಲಿ ನಟಿಸುವ ಅವಕಾಶ ಬಂದಿತ್ತು. ಪ್ರೊಪಾಗಂಡಾ ಎನ್ನುವ ಕಾರಣಕ್ಕೆ ಒಪ್ಪಲಿಲ್ಲ

ಫಿಲ್ಮಿಬೀಟ್ 2 Apr 2026 10:15 am

SSLC ಹಿಂದಿ ವಿವಾದ; ಮಾಜಿ ಸಂಸದೆ ಸುಮಲತಾ ಅಂಬರೀಶ್ ಪೋಸ್ಟ್ ಬಗ್ಗೆ ಆಕ್ರೋಶ

ಎಸ್‌ಎಸ್‌ಎಲ್‌ ಪರೀಕ್ಷೆಯಲ್ಲಿ ಇನ್ಮುಂದೆ ಹಿಂದಿ ಭಾಷಾ ವಿಷಯಕ್ಕೆ ಅಂಕದ ಬದಲಿಗೆ ಗ್ರೇಡ್‌ ನೀಡುವ ಸರ್ಕಾರದ ನಿರ್ಧರಿಸಿದೆ. ಈ ಬಗ್ಗೆ ಪರ ವಿರೋಧ ಚರ್ಚೆ ಮುಂದುವರೆದಿದೆ. ಬಹುತೇಕರು ಸರ್ಕಾರ ನಿರ್ಣಯವನ್ನು ಸ್ವಾಗತಿಸಿದ್ದಾರೆ. ಆದರೆ ಒಂದು ವರ್ಗದವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದೀಗ ಮಾಜಿ ಸಂಸದೆ ಸುಮಲತಾ ಅಂಬರೀಶ್ ಈ ಬಗ್ಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ

ಫಿಲ್ಮಿಬೀಟ್ 2 Apr 2026 8:43 am

ಎರಡು ಭಾಗಗಳಾಗಿ 'ರಾಮಾಯಣ' ಸಿನಿಮಾ ತೆರೆಗೆ ತರಲು ಕಾರಣ ಏನು?

ನಿತೇಶ್ ತಿವಾರಿ ನಿರ್ದೇಶನದಲ್ಲಿ 'ರಾಮಾಯಣ' ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಶ್ರೀರಾಮನಾಗಿ ರಣ್‌ಬೀರ್ ಕಪೂರ್, ರಾವಣನಾಗಿ ಯಶ್ ಹಾಗೂ ಸೀತಾಮಾತೆಯಾಗಿ ಸಾಯಿ ಪಲ್ಲವಿ ನಟಿಸಿದ್ದು 4000 ಕೋಟಿ ರೂ. ಬಜೆಟ್‌ನಲ್ಲಿ ಎರಡು ಭಾಗಗಳಾಗಿ ಸಿನಿಮಾ ತೆರೆಗೆ ಬರ್ತಿದೆ. ಲಾಸ್‌ ಏಂಜಲೀಸ್‌ನಲ್ಲಿ ಟೀಸರ್‌ ಪ್ರದರ್ಶನದ ಬಳಿಕ ಅಧಿಕೃತವಾಗಿ ಸೋಶಿಯಲ್ ಮೀಡಿಯಾದಲ್ಲಿ ಝಲಕ್ ರಿವೀಲ್ ಆಗ್ತಿದೆ. ಹನುಮ ಜಯಂತಿ ಹಿನ್ನೆಲೆಯಲ್ಲಿ

ಫಿಲ್ಮಿಬೀಟ್ 2 Apr 2026 7:38 am

ಈ ವಾರಾಂತ್ಯದಲ್ಲಿ ನೀವು ಓಟಿಟಿಯಲ್ಲಿ ಕುಟುಂಬದ ಜೊತೆ ನೋಡಬಹುದಾದ ಮಲಯಾಳಂನ ಸಿನಿಮಾಗಳಿವು

ಕೇರಳದಲ್ಲಿ ಶಾಲಾ ರಜೆ ಶುರುವಾಗುತ್ತಿದ್ದಂತೆಯೇ, ಏಪ್ರಿಲ್ ತಿಂಗಳ ಆರಂಭದಲ್ಲಿ ಒಟಿಟಿ ಪ್ಲಾಟ್‌ಫಾರ್ಮ್‌ಗಳು ಮಲಯಾಳಂ ಸಿನಿಮಾಗಳ ಭರ್ಜರಿ ಅಪ್‌ಡೇಟ್ ನೀಡಿವೆ. ಫ್ಯಾಮಿಲಿ ಕಾಮಿಡಿ ಮತ್ತು ಎಮೋಷನಲ್ ಡ್ರಾಮಾಗಳಿಗೆ ಇಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ನೆಟ್‌ಫ್ಲಿಕ್ಸ್, ಪ್ರೈಮ್ ವಿಡಿಯೋ ಹಾಗೂ ಜಿಯೋ ಸಿನಿಮಾ ಸೇರಿದಂತೆ ಪ್ರಾದೇಶಿಕ ಆ್ಯಪ್‌ಗಳಲ್ಲಿ ಹೊಸ ಸಿನಿಮಾಗಳ ದಂಡೇ ಬಂದಿದೆ. ಬೇಸಿಗೆಯ ಈ ಸಂಜೆಗಳಲ್ಲಿ ಪೋಷಕರು ಮತ್ತು

ಫಿಲ್ಮಿಬೀಟ್ 1 Apr 2026 11:45 pm

ಮಲಯಾಳಂ ಬಾಕ್ಸ್ ಆಫೀಸ್‌ನಲ್ಲಿ ಗುಡ್ ಫ್ರೈಡೇ, ಈಸ್ಟರ್ ಹಬ್ಬದ ಅಬ್ಬರ; ಹೇಗಿದೆ ಕಲೆಕ್ಷನ್ ಲೆಕ್ಕಾಚಾರ

ಕೇರಳದ ಚಿತ್ರಮಂದಿರಗಳು ಈ ವರ್ಷದ ಅತಿ ದೊಡ್ಡ ಧಾರ್ಮಿಕ ರಜಾದಿನಗಳ ಸುಗ್ಗಿ ಕಾಲಕ್ಕೆ ಸಜ್ಜಾಗುತ್ತಿವೆ. ಏಪ್ರಿಲ್ 3ರ ಗುಡ್ ಫ್ರೈಡೇ ಮತ್ತು ಏಪ್ರಿಲ್ 5ರ ಈಸ್ಟರ್ ಸಂಡೇ ಪ್ರಯುಕ್ತ ಕೊಚ್ಚಿ, ತಿರುವನಂತಪುರಂ, ಕೋಳಿಕ್ಕೋಡ್ ಮತ್ತು ತೃಶೂರ್ ಸೇರಿದಂತೆ ಪ್ರಮುಖ ನಗರಗಳಲ್ಲಿ ಮಲಯಾಳಂ ಬಾಕ್ಸ್ ಆಫೀಸ್ ಕಲೆಕ್ಷನ್ ಭರ್ಜರಿಯಾಗಿ ಏರಿಕೆಯಾಗುವ ನಿರೀಕ್ಷೆಯಿದೆ. ಈ ಲಾಂಗ್ ವೀಕೆಂಡ್ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು

ಫಿಲ್ಮಿಬೀಟ್ 1 Apr 2026 11:30 pm

ಜೀವ ಕೈಯಲ್ಲಿ ಹಿಡ್ಕೊಂಡು ಓಡಾಡುವ ಸಲ್ಮಾನ್‌ ಖಾನ್‌ನ ಮುತ್ತಿಕೊಂಡ ಜನ ; ಭಾಯ್‌ಜಾನ್ ಕಕ್ಕಾಬಿಕ್ಕಿ

ಕೇಳೊದಕ್ಕೆ ಇದು ವಿಚಿತ್ರವಾದ ಕಥೆ. ಆದ್ರೆ ಸತ್ಯಕಥೆ. ಈ ಸತ್ಯಕಥೆಯ ನಾಯಕ ಸಲ್ಮಾನ್ ಖಾನ್ ಆದರೆ, ಖಳನಾಯಕ ಲಾರೆನ್ಸ್ ಬಿಷ್ಣೋಯ್. ಈ ಕಥೆಯಲ್ಲಿ ಯಾವತ್ತು ಏನಾಗುತ್ತೆ ಅನ್ನುವುದು ಸದ್ಯಕ್ಕೆ ನಿಗೂಢವಾದರೂ, ಸದ್ಯಕ್ಕೆ ಸಲ್ಮಾನ್ ಖಾನ್ ತಮ್ಮ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿರುವುದು ಸುಳ್ಳಲ್ಲ. ಅದರಲ್ಲಿಯೂ ಕಳೆದ ವರ್ಷ ಅತ್ಯಾಪ್ತರಾಗಿದ್ದ ಬಾಬಾ ಸಿದ್ದಿಕಿ ಹತ್ಯೆಯ ನಂತರ ಸಲ್ಮಾನ್ ಖಾನ್

ಫಿಲ್ಮಿಬೀಟ್ 1 Apr 2026 11:00 pm

ಬಿಗ್ ಬಾಸ್ ಸ್ಫರ್ಧಿಯ ಹೃದಯ ಗೆದ್ದ ಪೈಲಟ್ ; 39ನೇ ವರ್ಷದಲ್ಲಿ ಮದುವೆಯ ಬಂಧನಕ್ಕೊಳಗಾದ ನಟಿ

ಪ್ರೀತಿ ಎಂಬ ಎರಡಕ್ಷರವನ್ನು ನಿರೂಪಿಸುವುದು ತುಂಬಾ ಕಷ್ಟ. ಯಾಕೆಂದರೆ.. ಪ್ರೀತಿಯನ್ನು ಪದಗಳಲ್ಲಿ ಹಿಡಿದಿಡಲು ಸಾಧ್ಯ ಇಲ್ಲ. ಅದನ್ನು ಅನುಭವಿಸಿಯೇ ತೀರಬೇಕು. ಇನ್ನೂ ನಿಜವಾದ ಪ್ರೀತಿ ಅಂದರೆ ಅದು ಹೃದಯದ ಬಡಿತ ಅಲ್ಲ. ನನ್ನ ಹೃದಯದ ಬಡಿತ ನಿನ್ನದೇ ಹೆಸರು ಹೇಳುತ್ತಿದೆ ಅಂದರೆ ಅದು ನಿಜವೂ ಅಲ್ಲ. ಯಾಕೆಂದರೆ ನಿಜವಾದ ಪ್ರೀತಿ ಎನ್ನುವುದು ಪರಿಪೂರ್ಣ ಪ್ರಣಯ. ಆದರೆ ಅದನ್ನು

ಫಿಲ್ಮಿಬೀಟ್ 1 Apr 2026 9:00 pm

ಸುದೀಪ್ ನಟನೆಯ ಸಿನಿಮಾ ಹಾಡು ಕೇಳಿ ತಮ್ಮ ತಂದೆಯನ್ನು ನೆನಪಿಸಿಕೊಳ್ಳುತ್ತಿದ್ದ ಅಪ್ಪು

ಸ್ಟಾರ್ ನಟರನ್ನು ಅಭಿಮಾನಿಗಳು ಆರಾಧಿಸುತ್ತಾರೆ. ಸ್ಟಾರ್ ನಟರು ಕೂಡ ಮತ್ತೊಬ್ಬ ನಟನಿಗೆ ಅಭಿಮಾನಿಗಳಾಗಿಬಿಟ್ಟಿರುತ್ತಾರೆ. ತಮ್ಮ ಸರಳ ಸಜ್ಜನಿಕೆಯಿಂದ ಎಲ್ಲರಿಗೂ ಆಪ್ತರಾಗಿದ್ದವರು ಅಪ್ಪು. ಒಳ್ಳೆ ವಿಷಯಗಳ ಬಗ್ಗೆ ಸದಾ ಮಾತನಾಡುತ್ತಿದ್ದರು. ಪ್ರತಿಭೆಗಳನ್ನು ಗುರ್ತಿಸುತ್ತಿದ್ದರು. ಮೆಚ್ಚು ಮಾತನಾಡುತ್ತಿದ್ದರು. ಕಿಚ್ಚ ಸುದೀಪ್ ನಟನೆಯ ಸಿನಿಮಾವೊಂದರ ಹಾಡು ಪುನೀತ್ ರಾಜ್‌ಕುಮಾರ್ ಅವರಿಗೆ ಬಹಳ ಅಚ್ಚು ಮೆಚ್ಚಾಗಿತ್ತು. ಆ ಹಾಡು ಕೇಳಿದಾಗ ತಮ್ಮ ತಂದೆ

ಫಿಲ್ಮಿಬೀಟ್ 1 Apr 2026 8:49 pm

ವಿಜಯ್ 'ಜನನಾಯಗನ್' ಆರ್ಭಟಕ್ಕೆ ಮಾಸ್ಟರ್ ಪ್ಲ್ಯಾನ್; ಸಿನಿಮಾ ರಿಲೀಸ್ ಯಾವಾಗ ಗೊತ್ತಾ?

ದಳಪತಿ ವಿಜಯ್ ನಟನೆಯ 'ಜನನಾಯಗನ್' ಸಿನಿಮಾ ಇನ್ನು ತೆರೆಗೆ ಬಂದಿಲ್ಲ. ಸದ್ಯ ತಮಿಳುನಾಡಿನಲ್ಲಿ ಚುನಾವಣೆ ಕಣ ರಂಗೇರಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಸಿನಿಮಾ ಬಿಡುಗಡೆ ಆಗಲ್ಲ. ಸಂಕ್ರಾಂತಿಗೆ ಬರಬೇಕಿದ್ದ ಸಿನಿಮಾ 3 ತಿಂಗಳು ಕಳೆದರೂ ಬಿಡುಗಡೆ ಆಗದೇ ಇರುವುದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ವಿನೋದ್ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಸಿನಿಮಾ ಇದು. ಕೆವಿಎನ್ ಪ್ರೊಡಕ್ಷನ್ಸ್

ಫಿಲ್ಮಿಬೀಟ್ 1 Apr 2026 7:30 pm

ಮಲಯಾಳಂನ 'ಕಟ್ಟಾಲನ್‌'ಗೆ ಅಜನೀಶ್ ಅಲ್ಲ, ರವಿ ಬಸ್ರೂರ್ ಮ್ಯೂಸಿಕ್; ಪ್ರಿ-ರಿಲೀಸ್ ಬ್ಯುಸಿನೆಸ್‌ನಲ್ಲಿ ದಾಖಲೆ

ದಕ್ಷಿಣ ಭಾರತದಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳ ಕ್ರೇಜ್ ದಿನದಿಂದ ದಿನಕ್ಕೆ ಮತ್ತಷ್ಟು ಹೆಚ್ಚಾಗುತ್ತಿದೆ. ಈ ಪ್ಯಾನ್ ಇಂಡಿಯಾ ಸಿನಿಮಾಗಳಿಂದ ದೂರ ಉಳಿದಿದ್ದ ಮಲಯಾಳಂ ಚಿತ್ರರಂಗ ಕೂಡ ಈಗ ಅದೇ ಹಾದಿಯಲ್ಲಿ ಹೆಜ್ಜೆ ಇಡುವುದಕ್ಕೆ ಶುರು ಮಾಡಿದೆ. ಮಾಲಿವುಡ್‌ನ ಮೊತ್ತೊಂದು ಸಿನಿಮಾ 'ಕಟ್ಟಾಲನ್' ದೇಶಾದ್ಯಂತ ಸದ್ದು ಮಾಡುವುದಕ್ಕೆ ಸಜ್ಜಾಗುತ್ತಿದೆ. ವಿಶೇಷ ಅಂದರೆ, ಈ ಸಿನಿಮಾಕ್ಕೆ 'ಕೆಜಿಎಫ್', 'ಮಾರ್ಕೋ' ಮತ್ತು

ಫಿಲ್ಮಿಬೀಟ್ 1 Apr 2026 7:15 pm

ಕನ್ನಡದ ನಿರ್ದೇಶಕನಿಂದ 'ಧುರಂಧರ್' ಕಥೆ ಕದ್ದ ಆದಿತ್ಯ ಧರ್ ; ಚಿಂದಿ ಚೋರ್ ಎಂದು ಕೆಂಡ ಕಾರಿದ 'ಕ್ಯಾಂಪಸ್ ಕ್ರಾಂತಿ' ಸಂತೋಷ್

ಚಿತ್ರರಂಗದಲ್ಲಿ ಪ್ರೇರಣೆ ಗೀತೆಯನ್ನು ಹಾಡುತ್ತಾ ಚಿತ್ರ ಮಾಡುವುದಕ್ಕೂ.. ಯಥಾವತ್ತು ನಕಲು ಮಾಡುವುದಕ್ಕೂ.. ತುಂಬಾ ವ್ಯತ್ಯಾಸ ಇದೆ. ಆದರೆ ಕಲೆ ಮತ್ತು ಕಾಸು ಬೆರೆತ ಉದ್ಯಮದಲ್ಲಿ ಹಲವರು ಯಾರಿಗೂ ಗೊತ್ತಾಗಲ್ಲ ಎಂದುಕೊಂಡು ಯಥಾವತ್ತು ನಕಲು ಮಾಡುತ್ತಾರೆ. ತಮ್ಮದೇ ಸೃಜನಶೀಲ ಕಲಾಕೃತಿ ಎನ್ನುವಂತೆ ಪೋಸು ಕೊಡುತ್ತಾರೆ. ತಪ್ಪು ಮಾಡುವವರು ತಾವು ಮಾಡುವ ತಪ್ಪು ಯಾರಿಗೂ ತಿಳಿಯುವುದಿಲ್ಲ ಎಂದು ಭಾವಿಸುವುದು ತಪ್ಪು.

ಫಿಲ್ಮಿಬೀಟ್ 1 Apr 2026 6:38 pm

ಇಬ್ಬರಲ್ಲಿಯೂ ಪ್ರೀತಿ ಇರಬೇಕು ; ಮಾಜಿ ಪತ್ನಿ ನಿವೇದಿತಾ ಗೌಡ ಮೇಲೆ ಸೈಬರ್ ದಾಳಿ - ಚಂದನ್ ಶೆಟ್ಟಿ ಅಂತರಂಗದ ನುಡಿ

ಒಮ್ಮೊಮ್ಮೆ ಎಲ್ಲರ ಕಣ್ಣಿಗೆ ಕಾಮಿಡಿ ಪೀಸುಗಳಂತೆ ಕಾಣುತ್ತಿದ್ದವರು. ನೋಡ ನೋಡುತ್ತಿದ್ದಂತೇ ಹೇಳಿಮಾಡಿಸಿದಂತಾ ಬದುಕನ್ನು ರೂಪಿಸಿಕೊಂಡು, ಲೇವಡಿ ಮಾಡೋರ ಮುಂದೆ ಗೆದ್ದು ಬೀಗುತ್ತಾರೆ. ಇನ್ನೂ ಕೆಲವೊಮ್ಮೆ ತುಂಬಾನೇ ಇಷ್ಟ ಪಟ್ಟು ಮದುವೆಯಾದವರು, ಒಬ್ಬರನ್ನು ಬಿಟ್ಟು ಒಬ್ಬರು ಉಸಿರಾಡಲೂ ಸಾಧ್ಯವಿಲ್ಲ ಅಂದುಕೊಂಡವರು, ವಿರೋಧಗಳನ್ನು ಧಿಕ್ಕರಿಸಿ ಮದುವೆಯಾದವರು, ಜೊತೆಗೂಡಿದ ಕೆಲವೇ ದಿನಗಳಲ್ಲಿ ದೂರವಾಗುತ್ತಾರೆ. ಇದಕ್ಕೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ

ಫಿಲ್ಮಿಬೀಟ್ 1 Apr 2026 4:03 pm

Amruthadhaare ; ಮಲ್ಲಿಗೆ ಮಣ್ಣು ಮುಕ್ಕಿಸಿದ ಭ್ರಮೆಯಲ್ಲಿ ಗಹಗಹಿಸಿದ ಜೈದೇವ್ ; ಗೌತಮ್, ಭೂಮಿಕಾ ಗೇಮ್ ಪ್ಲಾನ್-ಕೇಡಿಗೆ ಮುಖಭಂಗ

''ಅಮೃತಧಾರೆ'' ಧಾರಾವಾಹಿಯಲ್ಲಿ ಮಲ್ಲಿಯ ಮದುವೆ ನಿಲ್ಲಿಸಲು ಭೂಮಿಕಾ ಮುಂದಾಗಿದ್ದಾಳೆ. ಆದರೆ ಗೌತಮ್ ತಡೆದಿದ್ದಾನೆ. ಮಲ್ಲಿಗೆ ಅವನು ತಾಳಿ ಕಟ್ಟಿದ್ದರೆ ಆತ ನಂಬಿಕೆಹೆ ಅರ್ಹ ಎಂದರ್ಥ ಎಂದು ಹೇಳಿದ್ದಾನೆ. ಗೌತಮ್ ಆಡಿದ ಈ ಮಾತುಗಳಿಂದ ಭೂಮಿಕಾ ಕನ್ವಿನ್ಸ್ ಆಗಿದ್ದು ಇದೇ ಸಮಯದಲ್ಲಿ ಸುನಿಗೆ ಜೈದೇವ್ ಫೋನ್ ಮಾಡಿದ್ದಾನೆ. ನಮ್ಮ ಬಂಡವಾಳ ಎಲ್ಲವೂ ಭೂಮಿಕಾಗೆ ಗೊತ್ತಾಗಿದೆ ಎಂದು ಹೇಳುತ್ತಾನೆ. ಪ್ಲ್ಯಾನ್

ಫಿಲ್ಮಿಬೀಟ್ 1 Apr 2026 2:46 pm

ಮೊದಲಿಗೆ ನಾನು ಶ್ರೀರಾಮನ ಪಾತ್ರವನ್ನು ರಿಜೆಕ್ಟ್ ಮಾಡಿದ್ದೆ; ರಣ್‌ಬೀರ್ ಕಪೂರ್

ನಮಿತ್ ಮಲ್ಹೋತ್ರಾ ನಿರ್ಮಾಣದ 'ರಾಮಾಯಣ' ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. 4000 ಸಾವಿರ ಕೋಟಿ ರೂ. ಬಜೆಟ್‌ನಲ್ಲಿ ಈ ಪೌರಾಣಿಕ ಸರಣಿ ಸಿನಿಮಾವನ್ನು ತೆರೆಗೆ ತರಲಾಗ್ತಿದೆ. ಸದ್ಯ ಟೀಸರ್ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ಅಮೆರಿಕಾದಲ್ಲಿ 2 ದಿನ ಮುನ್ನ ಟೀಸರ್ ರಿಲೀಸ್ ಮಾಡಿ ಅಲ್ಲಿನ ಮಾಧ್ಯಮಗಳ ಜೊತೆ ಚಿತ್ರತಂಡ ಮಾತನಾಡಿದೆ. ನಿತೇಶ್ ತಿವಾರಿ ಈ ಅದ್ಧೂರಿ ಚಿತ್ರವನ್ನು

ಫಿಲ್ಮಿಬೀಟ್ 1 Apr 2026 12:22 pm

ಲೈಂ*ಗಿಕ ಕಿರುಕುಳ ಆರೋಪ ; ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ರಂಜಿತ್ ಅರೆಸ್ಟ್ - ನಡುಗಿದ ಮಲಯಾಳಂ ಚಿತ್ರರಂಗ

ಬಣ್ಣದ ಪ್ರಪಂಚದಲ್ಲಿ ಅನೇಕರು ಮುಖವಾಡದ ಬದುಕನ್ನ ಬದುಕುತ್ತಾರೆ. ಇನ್ನೂ ಕೆಲವರು ಪ್ರಚಾರದ ಹುಚ್ಚಿಗೆ ಬಂದರೆ, ಬಹುತೇಕರು ಹೆಣ್ಣಿನ ಚಪಲಕ್ಕಾಗಿ ಸಿನಿಮಾ ನಿರ್ಮಾಣ ಮಾಡಲು ಬರುತ್ತಾರೆ. ಇದಕ್ಕೆ ಕೈಗನ್ನಡಿ ಎಂಬಂತೆ ಪಾತ್ರಕ್ಕಾಗಿ ಪಲ್ಲಂಗ ಹತ್ತಬೇಕು ಎನ್ನುವ ಅಲಿಖಿತ ನಿಯಮ ಮಲಯಾಳಂ ಚಿತ್ರರಂಗದಲ್ಲಿದೆ ಅನ್ನುವುದು ಹೇಮಾ ಆಯೋಗದ ವರದಿಯ ಮೂಲಕ ಎರಡು ವರ್ಷದ ಹಿಂದೆ ಸಾಬೀತಾಗಿತ್ತು. ವರದಿ ಬಂದ ಬೆನ್ನಲ್ಲಿಯೇ

ಫಿಲ್ಮಿಬೀಟ್ 1 Apr 2026 11:49 am

ಮೂರ್ಖರ ದಿನದಂದು ಕೊನೆಗೂ ಸೀಕ್ರೆಟ್ ಲಿಂಕ್ ಹಂಚಿಕೊಂಡ ರಿಯಲ್ ಸ್ಟಾರ್ ಉಪೇಂದ್ರ

ರಿಯಲ್ ಸ್ಟಾರ್ ಉಪೇಂದ್ರ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಲಿಂಕ್ ವಿಚಾರ ಪದೆ ಪದೇ ಎಳೆದು ತರುತ್ತಿದ್ದಾರೆ. 15 ದಿನಗಳ ಹಿಂದೆ ಒಂದು ಲಿಂಕ್ ಪೋಸ್ಟ್ ಮಾಡ್ತೀನಿ. ಇದನ್ನ ಸಾರ್ವಜನಿಕವಾಗಿ ಹಂಚಿಕೊಳ್ಳಬೇಡಿ ಅಂತ ನನಗೆ ಸೂಚನೆ ಇದೆ,ಹಾಗಾಗಿ ಪೋಸ್ಟ್ ಮಾಡಿದ ಸ್ವಲ್ಪ ಹೊತ್ತಿನಲ್ಲೇ ಡಿಲೀಟ್ ಮಾಡಿದ್ರೂ ಮಾಡಬಹುದು.ನೀವು ಇದನ್ನ ನೋಡಿದ್ರೆ ಬೇರೆ ಯಾರ ಹತ್ತಿರವೂ ಹೇಳ್ಬೇಡಿ. ಸದ್ಯಕ್ಕೆ ಇದು

ಫಿಲ್ಮಿಬೀಟ್ 1 Apr 2026 11:40 am

ಅಲ್ಲಿ ಮಾತ್ರ 'ಕಾಂತಾರ'- 1 ಎದುರು 'ಧುರಂಧರ್- 2' ಆರ್ಭಟ ನಡೀಲಿಲ್ಲ

ರಣ್‌ವೀರ್ ಸಿಂಗ್ ನಟನೆಯ 'ಧುರಂಧರ್-2' ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. 10 ದಿನಗಳಲ್ಲಿ 1000 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿ ಸಂಚಲನ ಸೃಷ್ಟಿಸಿದೆ. ಎರಡನೇ ವಾರವೂ ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡ್ತಿದೆ. ದಿನದಿಂದ ದಿನಕ್ಕೆ ಕಲೆಕ್ಷನ್ ಹೆಚ್ಚಿಸಿಕೊಂಡು ಮುನ್ನುಗ್ಗುತ್ತಿದೆ. ಇನ್ನು 15 ದಿನ ಈ ಸ್ಪೈ ಥ್ರಿಲ್ಲರ್ ಸಿನಿಮಾ ಕ್ರೇಜ್ ಕಮ್ಮಿ ಆಗುವಂತೆ

ಫಿಲ್ಮಿಬೀಟ್ 1 Apr 2026 9:35 am

ಡಾ. ರಾಜ್‌ಕುಮಾರ್ ಬಯೋಪಿಕ್ ಚಿತ್ರದಲ್ಲಿ ನಟಿಸೋಕೆ ಸೂಕ್ತ ನಟ ಯಾರು?

ನಟಸಾರ್ವಭೌಮ ಡಾ. ರಾಜ್‌ಕುಮಾರ್. ಕನ್ನಡ ಕಣ್ಮಣಿ.. ವರ ನಟ, ಗಾನಗಂಧರ್ವ.. ಅಣ್ಣಾವ್ರು ಮಾಡದ ಪಾತ್ರಗಳಿಲ್ಲ.. ಪೌರಾಣಿಕ, ಐತಿಹಾಸಿಕ, ಸಾಮಾಜಿಕ, ಬಾಂಡ್ ಹೀಗೆ ಎಲ್ಲಾ ರೀತಿಯ ಪಾತ್ರಗಳಲ್ಲಿ ನಟಿಸಿ ಗೆದ್ದವರು ಮುತ್ತುರಾಜ್.. ಕರ್ನಾಟಕ ಸಾಂಸ್ಕೃತಿಕ ರಾಯಭಾರಿ ಡಾ. ರಾಜ್ ಅವರನ್ನು ಕನ್ನಡಿಗರು ಮರೆಯೋಕೆ ಸಾಧ್ಯವಿಲ್ಲ. ತಮ್ಮ ಸಿನಿಮಾಗಳು, ಆದರ್ಶ ವ್ಯಕ್ತಿತ್ವದಿಂದ ಅಣ್ಣಾವ್ರು ಇಂದಿಗೂ ಸಿನಿರಸಿಕರ ಮನಸ್ಸಿನಲ್ಲಿ ಶಾಶ್ವತ ಸ್ಥಾನ

ಫಿಲ್ಮಿಬೀಟ್ 1 Apr 2026 8:35 am

ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ ಬಿಗ್ ಶಾಕ್

ಕಾಪಿರೈಟ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ರಕ್ಷಿತ್ ಶೆಟ್ಟಿ ಒಡೆತನದ ಪರಂವಾ ಸ್ಟುಡಿಯೋಸ್ ಸಂಸ್ಥೆ ಪದೇ ಪದೆ ಸಂಕಷ್ಟ ಎದುರಿಸುತ್ತಿದೆ. 'ಬ್ಯಾಚುಲರ್ ಪಾರ್ಟಿ' ಚಿತ್ರದಲ್ಲಿ ಅನುಮತಿ ಇಲ್ಲದೇ 'ನ್ಯಾಯ ಎಲ್ಲಿದೆ' ಮತ್ತು 'ಒಮ್ಮೆ ನಿನ್ನನ್ನು' ಹಾಡುಗಳನ್ನು ಬಳಸಿಕೊಂಡ ಪ್ರಕರಣ ಸಂಬಂಧ 25 ಲಕ್ಷ ರೂ. ದಂಡ ಪಾವತಿಸುವಂತಾಗಿದೆ. ದೆಹಲಿ ಹೈಕೋರ್ಟ್ ದಂಡ ವಿಧಿಸಿ ಆದೇಶ ಹೊರಡಿಸಿದೆ. ಎರಡು ವರ್ಷಗಳ ಹಿಂದೆ

ಫಿಲ್ಮಿಬೀಟ್ 1 Apr 2026 7:23 am