SENSEX
NIFTY
GOLD
USD/INR

Weather

30    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

KSRTC: ರಸ್ತೆ ಅಫಘಾತಗಳಿಗೆ ಹಿರಿಯ ಅಧಿಕಾರಿಗಳೇ ಹೊಣೆ: ರಾಮಲಿಂಗಾ ರೆಡ್ಡಿ ಖಡಕ್ ಎಚ್ಚರಿಕೆ

ಬೆಂಗಳೂರು, ಮೇ 12: ಸರ್ಕಾರಿ ವ್ಯವಸ್ಥೆಯಲ್ಲಿ ಪಾರದರ್ಶಕವಾಗಿ ನೇಮಕಾತಿ ಪೂರ್ಣಗೊಳಿಸುವುದು ಒಂದು ಸವಾಲಿನ ಕೆಲಸವೇ ಸರಿ ಎಂಬುದು ನನ್ನ ಭಾವನೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (BMTC) ಹೊಸದಾಗಿ ನೇಮಕವಾದ ಎರಡು ಸಾವಿರಕ್ಕೂ ಹೆಚ್ಚು ನಿರ್ವಾಹಕರಿಗೆ ನೇಮಕಾತಿ ಆದೇಶ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಬಸ್ ಅಪಘಾತಗಳ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಅಪಘಾತಗಳಿಗೆ ಕಾರಣರಾದ

ಒನ್ ಇ೦ಡಿಯ 12 May 2025 5:59 pm

ಅತಿಥಿ ಶಿಕ್ಷಕ, ಉಪನ್ಯಾಸಕರ ನೇಮಕಾತಿ: ಹೊಸ ಆದೇಶ, ವಿವರ

ಬೆಂಗಳೂರು, ಮೇ 08: ನಿರ್ದೇಶಕರ ಕಛೇರಿ ಅಲ್ಪ ಸಂಖ್ಯಾತರ ನಿರ್ದೇಶನಾಲಯ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು/ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಜ್ಞಾಪನಾ ಪತ್ರವೊಂದನ್ನು ಹೊರಡಿಸಿದೆ. ನೇಮಕಾತಿ ಸಂದರ್ಭದಲ್ಲಿ ಯಾವ-ಯಾವ ನಿಯಮಗಳನ್ನು ಪಾಲನೆ ಮಾಡಬೇಕು? ಎಂದು ಮಾಹಿತಿ ನೀಡಲಾಗಿದೆ. ಈ ಜ್ಞಾಪನಾ ಪತ್ರವು 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ

ಒನ್ ಇ೦ಡಿಯ 8 May 2025 3:14 pm

Mock Drills: ಕರ್ನಾಟಕದಲ್ಲಿ ಭದ್ರತಾ ಸಿಬ್ಬಂದಿ ಕೊರತೆ, ಹೆಚ್ಚುವರಿ ನೇಮಕಾತಿ ಬಗ್ಗೆ ಜಿ.ಪರಮೇಶ್ವರ ಅಪ್ಡೇಟ್ಸ್

ಬೆಂಗಳೂರು, ಮೇ 08: ಪಾಕಿಸ್ತಾನ ಮತ್ತು ಭಾರತದ ಮಧ್ಯೆ ಬಹಿರಂಗ ಯುದ್ಧ ನಡೆದಿದೆ. ಕೇವಲ ಕ್ಷಿಪಣಿ ಮಾತ್ರವಲ್ಲದೇ, ನೀರಿನ ಯುದ್ಧ ಸಾರಿದ ಭಾರತ ಪಾಕಿಸ್ತಾನಿಗಳ ವೀಸಾ ರದ್ದು ಮಾಡಿತ್ತು. ರಾಜ್ಯದಲ್ಲಿರುವ ಪಾಕಿಗಳನ್ನು ಪಾಕಿಸ್ತಾನಕ್ಕೆ ಕಳುಹಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿತ್ತು. ಇದರ ಬೆನ್ನಲ್ಲೆ ಆಪರೇಷನ್ ಸಿಂದೂರ ಕೈಗೊಂಡಿದ್ದು, ಅದಕ್ಕು ಮೊದಲೇ ಮಾಕ್‌ ಡ್ರಿಲ್ ಆರಂಭಿಸಿತ್ತು. ಕರ್ನಾಟಕದಲ್ಲೂ ಮಾಕ್

ಒನ್ ಇ೦ಡಿಯ 8 May 2025 1:48 pm

BMTC Recruitment: ಅಭ್ಯರ್ಥಿಗಳಿಗೆ ಗುಡ್ ನ್ಯೂಸ್! 2285 ಕಂಡಕ್ಟರ್ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ

ಬೆಂಗಳೂರು, ಮೇ 06: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) 2018ರಿಂದ ಈತ್ತೀಚೆಗೆ ಯಾವುದೇ ಉದ್ಯೋಗ ನೇಮಕಾತಿ ನಡೆದಿಲ್ಲ. ಇತ್ತೀಚೆಗೆ ಕರೆಯಲಾಗಿದ್ದ 2285 ನಿರ್ವಾಹಕ ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಕೆ ಹಾಗೂ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಬಿಎಂಟಿಸಿ ನಿಗಮ ಸದ್ಯ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದೆ. ಈ ಮೂಲಕ ಯಾರೆಲ್ಲ ಅರ್ಜಿ ಸಲ್ಲಿಸಿದ್ದಾರೋ ಅದರಲ್ಲಿ ಹಲವರಿಗೆ

ಒನ್ ಇ೦ಡಿಯ 6 May 2025 8:45 am

ಕೊಪ್ಪಳದಲ್ಲಿ ಮೇ 8ರಂದು ವಾಕ್ ಇನ್ ಸಂದರ್ಶನ

ಕೊಪ್ಪಳ, ಮೇ 04: ಕೊಪ್ಪಳದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಮೇ 8ರಂದು ವಾಕ್ ಇನ್ ಸಂದರ್ಶನ ಆಯೋಜನೆ ಮಾಡಲಾಗಿದೆ. ನಿರುದ್ಯೋಗಿ ಯುವಕ/ ಯುವತಿಯರು ವಾಕ್ ಇನ್ ಸಂದರ್ಶನದಲ್ಲಿ ಅಗತ್ಯ ದಾಖಲೆಗಳ ಜೊತೆ ಪಾಲ್ಗೊಳ್ಳಬಹುದು. ಇದರಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ. ವಾಕ್ ಇನ್ ಸಂದರ್ಶನ

ಒನ್ ಇ೦ಡಿಯ 4 May 2025 8:26 am

ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್‌ ನ್ಯೂಸ್;‌ ಶೀಘ್ರವೇ 19 ಸಾವಿರ ಶಿಕ್ಷಕರ ನೇಮಕಾತಿ

ಬೆಂಗಳೂರು, ಮೇ 03: ಸರ್ಕಾರಿ ಶಾಲೆಗಳಲ್ಲಿ ಕೆಲ ಮೂಲಭೂತ ಸೌಕರ್ಯಗಳ ಅಭಾವಿರುವುದು ನಿಜ, ಅದನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು. ರಾಜ್ಯದ ಸರ್ಕಾರ ಶಾಲೆಗಳಲ್ಲಿ ಶಿಕ್ಷಕರ ಅಭಾವವಿದ್ದು, ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಶೀಘ್ರವೇ ರಾಜ್ಯದಲ್ಲಿ 19,000 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನ

ಒನ್ ಇ೦ಡಿಯ 3 May 2025 10:56 am

KAS: ಕೆಎಎಸ್‌ ಪೂರ್ವಭಾವಿ ಪರೀಕ್ಷೆ, ಸಿದ್ದರಾಮಯ್ಯಗೆ ಆರ್. ಅಶೋಕ ಪತ್ರ

ಬೆಂಗಳೂರು, ಏಪ್ರಿಲ್ 30: ಕರ್ನಾಟಕದಲ್ಲಿ 2023-24ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಗ್ರೂಪ್‌ 'ಎ' ಮತ್ತು ಗ್ರೂಪ್‌ 'ಬಿ' ವೃಂದದ 384 ಹುದ್ದೆಗಳ ನೇಮಕಾತಿ ಬಹಳ ಚರ್ಚೆಯ ವಿಷಯವಾಗಿದೆ. ಕೆಎಎಸ್ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆ ಪಶ್ನೆ ಪತ್ರಿಕೆಯ ಕನ್ನಡ ದೋಷ ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಪೂರ್ವಭಾವಿ ಪರೀಕ್ಷೆಯನ್ನು ಎರಡು ಬಾರಿ ಮಾಡಲಾಗಿದ್ದು, ಈಗ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು

ಒನ್ ಇ೦ಡಿಯ 30 Apr 2025 10:47 am

Railway Exam: ಅಭ್ಯರ್ಥಿಗಳಿಗೆ ರೈಲ್ವೆ ಸಚಿವ ವಿ.ಸೋಮಣ್ಣ ವಿಶೇಷ ಮನವಿ..

ಬೆಂಗಳೂರು, ಏಪ್ರಿಲ್ 29: ಕರ್ನಾಟಕ ರಾಜ್ಯದಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಘಟನೆ ಭಾರೀ ಚರ್ಚೆ ಆಗಿತ್ತು. ಈ ವಿಚಾರ ಹಚ್ಚ ಹಸಿರಾಗಿರುವಾಗಲೇ ಭಾರತೀಯ ರೈಲ್ವೆ ಇಲಾಖೆಯು ತಾನು ನಡೆಸುವ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಕುಂಕುಮ, ಬಳೆ, ಜನಿವಾರ, ತಾಳಿ ಸೇರಿದಂತೆ ಯಾವುದೇ ಧಾರ್ಮಿಕ ಲಾಂಛನ ಧರಿಸುವಂತಿಲ್ಲ ಎಂದು ಪರೀಕ್ಷೆಗೂ ಮುನ್ನ ಆದೇಶಿಸಿತ್ತು. ಇದಕ್ಕೆ ವ್ಯಾಪಕ ಆಕ್ರೋಶ

ಒನ್ ಇ೦ಡಿಯ 29 Apr 2025 10:19 am

UPSC Recruitment: ವಿವಿಧ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ, ಮೆ 15 ಕೊನೆ ದಿನ..

ಬೆಂಗಳೂರು, ಏಪ್ರಿಲ್ 28: ಕೇಂದ್ರ ಸರ್ಕಾರ ವ್ಯಾಪ್ತಿಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಉತ್ತಮ ಅವಕಾಶ ಒದಗಿ ಬಂದಿದೆ. ಕೇಂದ್ರ ಲೋಕಸೇವಾ ಆಯೋಗ (UPSC) ಹಿರಿಯ ಪಶುವೈದ್ಯಾಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಆರಂಭಿಸಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿದೆ. ಆಸಕ್ತರು ಕೂಡಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಕೇಂದ್ರ ಲೋಕಸೇವಾ ಆಯೋಗ (UPSC) ಆಸಕ್ತ ಅಭ್ಯರ್ಥಿಗಳಿಗೆ ಖಾಲಿ

ಒನ್ ಇ೦ಡಿಯ 28 Apr 2025 1:12 pm

ಕೆಎಎಸ್ ನೇಮಕಾತಿ: 34 ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆ ಬರೆಯಲು ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು, ಏಪ್ರಿಲ್ 27: ಕರ್ನಾಟಕದಲ್ಲಿ ಅತಿ ಹೆಚ್ಚು ಚರ್ಚೆಯಲ್ಲಿರುವ ವಿಚಾರ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ 384 ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ನೇಮಕಾತಿಗಾಗಿ ನಡೆಸಿದ ಪೂರ್ವಭಾವಿ ಪರೀಕ್ಷೆ. ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:15ರ ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿ ಬಿಡುಗಡೆಗೊಂಡಿದೆ. ಮುಖ್ಯ ಪರೀಕ್ಷೆಯ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ. ಪೂರ್ವಭಾವಿ

ಒನ್ ಇ೦ಡಿಯ 27 Apr 2025 3:29 pm

ಕೆಎಸ್‌ಆರ್‌ಟಿಸಿ ಮೃತ ಸಿಬ್ಬಂದಿ ಅವಲಂಬಿತ 1000 ಮಂದಿಗೆ ನೌಕರಿ: ರಾಮಲಿಂಗಾ ರೆಡ್ಡಿ

ಬೆಂಗಳೂರು, ಏಪ್ರಿಲ್ 27: ಅಪಘಾತದಿಂದ ಮೃತಪಟ್ಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC) ಸೇರಿ ನಾಲ್ಕು ನಿಗಮಗಳ ಸಿಬ್ಬಂದಿ ಜೀವ ಅಮೂಲ್ಯವಾದದ್ದು. ಅವರನ್ನು ಮರಳಿ ಕರೆತರಲು ಸಾಧ್ಯವಾಗುವುದಿಲ್ಲ. ಆದರೆ ಮೃತರ ಅವಲಂಬಿತರ ಮುಂದಿನ ಜೀವನವು ಆರ್ಥಿಕವಾಗಿ ಭದ್ರತೆಯಿಂದ ಕೂಡಿರಲಿ ಎಂಬ ಸದ್ದುದೇಶದಿಂದ ಸಾರಿಗೆ ಸುರಕ್ಷಾ ಯೋಜನೆ ಜಾರಿಗೆ ತಂದಿದ್ದೇವೆ. ಅಲ್ಲದೇ ಕೆಲವು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು. ಸಾರಿಗೆ

ಒನ್ ಇ೦ಡಿಯ 27 Apr 2025 3:27 pm

Railway RRB NTPC Exam: ಆರ್‌ಆರ್‌ಬಿ ಪರೀಕ್ಷೆ 2025 ವೇಳಾಪಟ್ಟಿ ಅಪ್ಡೇಟ್! ಪರಿಶೀಲನೆ ಹೇಗೆ, ಇಲ್ಲಿದೆ ವಿಧಾನ

RRB NTPC Exam 2025: ಭಾರತದಲ್ಲಿ ರೈಲ್ವೆ ನೇಮಕಾತಿ ಮಂಡಳಿ (RRB) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿತ್ತು. ಅರ್ಜಿ ಸಲ್ಲಿಸಿದವರಿಗೆ ಯಾವಾಗ ಪರೀಕ್ಷೆ ನಡೆಯಲಿದೆ ಎಂಬೆಲ್ಲ ನಿರೀಕ್ಷೆಗಳು ಇದ್ದವು. ಅದಕ್ಕೀಗ ಉತ್ತರ ಸಿಕ್ಕಿದೆ. NTPC ಉದ್ಯೋಗ ಅಭ್ಯರ್ಥಿಗಳಿಗೆ ಕಂಪ್ಯೂಟರ್-ಆಧಾರಿತ ಪರೀಕ್ಷೆಯ (CBT 1) ಮೊದಲ ಹಂತ ಮುಂದಿನ ದಿನಗಳಲ್ಲಿ ನಡೆಯಲಿದೆ. ಅದರ ಪ್ರವೇಶ ಪತ್ರ

ಒನ್ ಇ೦ಡಿಯ 25 Apr 2025 1:56 pm

Job Alert: ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಶಿಕ್ಷಕ, ಬೋಧಕೇತರ ಹುದ್ದೆಗಳು ಖಾಲಿ ಇವೆ

ಮೈಸೂರು, ಏಪ್ರಿಲ್ 24: ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ (ಎಚ್‌ಡಿ ಕೋಟೆ) ತಾಲೂಕಿನ ಸೊಳ್ಳೆಪುರ ಗ್ರಾಮದಲ್ಲಿ ಭಾರತ ಸರ್ಕಾರ ಬುಡಕಟ್ಟು ವ್ಯವಹಾರಗಳ ಸಚಿವಾಲಯ ವತಿಯಿಂದ ಏಕಲವ್ಯ ಮಾದರಿ ವಸತಿ ಶಾಲೆ ನಿರ್ವಹಿಸಲಾಗುತ್ತಿದೆ. ಈ ಶಾಲೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರು, ಉಪನ್ಯಾಸಕರು, ಭೋದಕೇತರ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಆಸಕ್ತರು ಈ ಕೂಡಲೇ ಅರ್ಜಿಗಳನ್ನು ಸಲ್ಲಿಸಬೇಕಿದೆ. ಏಕಲವ್ಯ ಮಾದರಿ ವಸತಿ

ಒನ್ ಇ೦ಡಿಯ 24 Apr 2025 2:59 pm

IRCTC Job alert: ಭರ್ಜರಿ ಉದ್ಯೋಗಾವಕಾಶ, ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ! 67000 ವೇತನ, ವಿವರ

IRCTC Recruitment 2025: ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಹುಡಕುತ್ತಿರುವವರಿಗೆ ಮಹತ್ವದ ಸುದ್ದಿಯೊಂದು ಸಿಕ್ಕಿದೆ. ಭಾರತೀಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದಲ್ಲಿ (IRCTC) ಭರ್ಜರಿ ಉದ್ಯೋಗ ನೇಮಕಾತಿ ನಡೆಯುತ್ತಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ಸೂಕ್ತ ದಾಖಲಾತಿಗಳ ಜೊತೆಗೆ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕು. ಭಾರತೀಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ವ್ಯಾಪ್ತಿಯಲ್ಲಿ ಹಲವು ಉದ್ಯೋಗಿಗಳು ಖಾಲಿ

ಒನ್ ಇ೦ಡಿಯ 21 Apr 2025 1:30 pm

ಜಲ ಜೀವನ್ ಮಿಷನ್: ಸಿಬ್ಭಂದಿಗಳ ಸಂಭಾವನೆ ಪರಿಷ್ಕರಣೆ

ಬೆಂಗಳೂರು, ಏಪ್ರಿಲ್ 16: ಕರ್ನಾಟಕ ಸರ್ಕಾರ ಜಲ ಜೀವನ್ ಮಿಷನ್, ಸ್ವಚ್ಚ ಭಾರತ ಮಿಷನ್ (ಗ್ರಾ) ಮತ್ತು WQMS ಶಾಖೆ ಅಡಿ ಗುತ್ತಿಗೆ/ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಮಾಸಿಕ ಸಂಭಾವನೆಯನ್ನು ಪರಿಷ್ಕರಿಸಿರುವ ಕುರಿತು ಆದೇಶವನ್ನು ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ನೀಡಿದ ಪತ್ರವನ್ನು ಉಲ್ಲೇಖಿಸಿ ಈ ಆದೇಶವನ್ನು ಹೊರಡಿಸಲಾಗಿದೆ. ಈ

ಒನ್ ಇ೦ಡಿಯ 16 Apr 2025 12:57 pm

ಬೆಂಗಳೂರು: ವಿವಿಧ ಹುದ್ದೆಗಳ ಹೊರ ಗುತ್ತಿಗೆ ನೇಮಕಾತಿ, ಅರ್ಜಿ ಹಾಕಿ

ಬೆಂಗಳೂರು, ಏಪ್ರಿಲ್ 16: ಬೆಂಗಳೂರು ನಗರ ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖ ಮಾಹಿತಿಯೊಂದಿದೆ. ವಿವಿಧ ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರ ಮೇಲೆ ಭರ್ತಿ ಮಾಡಲು ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಮೇ 2ರ ಸಂಜೆ 5.30 ಕೊನೆಯ ದಿನವಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಒನ್ ಇ೦ಡಿಯ 16 Apr 2025 7:23 am