SENSEX
NIFTY
GOLD
USD/INR

Weather

28    C
... ...View News by News Source

Daily Horoscope: ಸಂಗಾತಿಯಿಂದ ನಿಮ್ಮ ಅಭಿಮಾನಕ್ಕೆ ತೊಂದರೆ ಆಗಬಹುದು

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಏಪ್ರಿಲ್​ 28) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ಟಿವಿ 9 ಕನ್ನಡ 28 Apr 2024 6:53 am

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(28-04-2024)

ನಿತ್ಯ ನೀತಿ : ಯಾರ ವಿಷಯದಲ್ಲೂ, ಯಾವ ವಿಷಯದಲ್ಲೂ ಅತಿಯಾದ ಆತ್ಮವಿಶ್ವಾಸ, ನಂಬಿಕೆ, ಪ್ರೀತಿ ಒಳ್ಳೆಯದಲ್ಲ. ಏಕೆಂದರೆ ಯಾರು, ಯಾವಾಗ ಹೇಗೆ ಬದಲಾಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಪಂಚಾಂಗ : ಭಾನುವಾರ, 28-04-2024ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಮೂಲಾ / ಯೋಗ: ಶಿವ / ಕರಣ: ಕೌಲವ ಸೂರ್ಯೋದಯ : ಬೆ.06.00ಸೂರ್ಯಾಸ್ತ : 06.34ರಾಹುಕಾಲ : 4.30-6.00ಯಮಗಂಡ […] The post ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(28-04-2024) appeared first on Eesanje News .

ಈಸಂಜೆ 28 Apr 2024 6:01 am

ದಿನ ಭವಿಷ್ಯ: 28-04- 2024

ಪಂಚಾಂಗ: ಸಂವತ್ಸರ: ಕ್ರೋಧಿನಾಮ, ಋತು: ವಸಂತ ಅಯನ: ಉತ್ತರಾಯಣ, ಮಾಸ: ಚೈತ್ರ ಪಕ್ಷ: ಕೃಷ್ಣ, ತಿಥಿ: ಚೌತಿ ನಕ್ಷತ್ರ: ಮೂಲಾ ರಾಹುಕಾಲ: 04 : 59 – 06 : 33 ಗುಳಿಕಕಾಲ: 03 : 25 – 04 : 59 ಯಮಗಂಡಕಾಲ: 12 : 17 – 01 : 51 ಮೇಷ: ಬಂಧುಗಳಿಂದ ತೊಂದರೆ, ಫ್ಯಾಶನ್ ಡಿಸೈನಿಂಗ್ ಮಾಡುವವರಿಗೆ ಶುಭ. ವೃಷಭ: ಪ್ರಯಾಣದಲ್ಲಿ ಎಚ್ಚರಿಕೆ, ತಂದೆ ಆರೋಗ್ಯದಲ್ಲಿ ಸಮಸ್ಯೆ, ಉದ್ಯೋಗಸ್ಥ ಮಹಿಳೆಯರಿಗೆ ಶುಭ. […]

ಪಬ್ಲಿಕ್ ಟಿವಿ 28 Apr 2024 6:00 am

ಸಂದೇಶ್‌ಖಾಲಿಯಲ್ಲಿ ಸಿಬಿಐ ದಾಳಿ –ತನಿಖಾ ಸಂಸ್ಥೆ ವಿರುದ್ಧವೇ ದೂರು ನೀಡಿದ ಟಿಎಂಸಿ

– ಮಮತಾ ಬ್ಯಾನರ್ಜಿ ಬಂಧಿಸುವಂತೆ ಬಿಜೆಪಿ ಆಗ್ರಹ ಕೋಲ್ಕತ್ತಾ: 2ನೇ ಹಂತದ ಚುನಾವಣೆ ದಿನವೇ ಸಂದೇಶ್‌ಖಾಲಿಯಲ್ಲಿ (Sandeshkhali) ಸಿಬಿಐ ದಾಳಿ ನಡೆಸಿದ್ದನ್ನು ತೀವ್ರವಾಗಿ ಖಂಡಿಸಿರುವ ಟಿಎಂಸಿ (TMC), ತನಿಖಾ ಸಂಸ್ಥೆ ವಿರುದ್ಧವೇ ದೂರು ನೀಡಿದೆ. ಸಿಬಿಐ ಕಾರ್ಯಚರಣೆಯನ್ನೇ ಮಮತಾ ಪ್ರಶ್ನಿಸಿದ್ದಾರೆ. ಅಧಿಕಾರಿಗಳೇ ಶಸ್ತ್ರಾಸ್ತ್ರಗಳನ್ನು ತಂದಿಟ್ಟು ಆರೋಪ ಮಾಡುತ್ತಿರಬಹುದು ಈ ಬಗ್ಗೆ ನಮಗೆ ಅನುಮಾನವಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಆದ್ರೆ, ಟಿಎಂಸಿಯನ್ನು ಭಯೋತ್ಪಾದಕ ಸಂಘಟನೆಗೆ ಹೋಲಿಸಿರುವ ಬಿಜೆಪಿ, ಮಮತಾ ಬ್ಯಾನರ್ಜಿಯನ್ನು (Mamata Banerjee) ಬಂಧಿಸಿ ಎಂದು ಆಗ್ರಹಿಸಿದೆ. ಇದನ್ನೂ […]

ಪಬ್ಲಿಕ್ ಟಿವಿ 27 Apr 2024 9:49 pm

ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಉಜ್ವಲ್‌ ನಿಕಮ್‌ಗೆ ಬಿಜೆಪಿ ಟಿಕೆಟ್‌

ಮುಂಬೈ: ಮುಂಬೈ ದಾಳಿಯ ಉಗ್ರ ಅಜ್ಮಲ್‌ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಉಜ್ವಲ್‌ ನಿಕಮ್‌ಗೆ ಬಿಜೆಪಿ ಟಿಕೆಟ್‌ ನೀಡಿದೆ. ಲೋಕಸಭಾ ಚುನಾವಣೆಗೆ ಮುಂಬೈ ನಾರ್ತ್‌ ಸೆಂಟ್ರಲ್‌ ಕ್ಷೇತ್ರದಿಂದ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್‌ ಕಣಕ್ಕಿಳಿಯಲಿದ್ದಾರೆ. ಆದರೆ ಹಾಲಿ ಸಂಸದೆ ಪೂನಂ ಮಹಾಜನ್ ಅವರಿಗೆ ಪಕ್ಷ ಕೊಕ್‌ ನೀಡಿದೆ. ಕಾಂಗ್ರೆಸ್ ವರ್ಷಾ ಗಾಯಕ್ವಾಡ್ ಅವರನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸಿದ 48 ಗಂಟೆಗಳ ನಂತರ ಬಿಜೆಪಿಯಿಂದ ನಿರ್ಧಾರ ಹೊರಬಿದ್ದಿದೆ. ಹಾಲಿ ಸಂಸದೆ ಪೂನಂ ಮಹಾಜನ್ ಅವರ ವಿರುದ್ಧ ಪಕ್ಷದಲ್ಲಿ ಅಸಮಾಧಾನ […]

ಪಬ್ಲಿಕ್ ಟಿವಿ 27 Apr 2024 9:41 pm

ಏ.30 ಕ್ಕೆ ಶಿವಮೊಗ್ಗಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ

ಶಿವಮೊಗ್ಗ: ಏಪ್ರಿಲ್‌ 30 ರಂದು ಶಿವಮೊಗ್ಗಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (J.P.Nadda) ಭೇಟಿ‌ ನೀಡುತ್ತಿದ್ದು, ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ (B.Y.Raghavendra) ತಿಳಿಸಿದರು. ಶಿವಮೊಗ್ಗದಲ್ಲಿ ‌ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ದಿನಾಂಕ ಹತ್ತಿರ ಬರುತ್ತಿದೆ. ಗ್ಯಾರಂಟಿ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದಿಂದ ತಾಯಂದಿರಿಗೆ ವರ್ಷಕ್ಕೆ ಒಂದು ಲಕ್ಷ ರೂ. ಕೊಡುವ ಬಗ್ಗೆ ಹೇಳಿದ್ದಾರೆ. ಇದು ಅಸಾಧ್ಯವಾದ ಮಾತಾಗಿದ್ದು, ಕಾಂಗ್ರೆಸ್ ‌ಜನತೆಗೆ ಸುಳ್ಳು ಭರವಸೆ ‌ನೀಡುತ್ತಿದೆ […]

ಪಬ್ಲಿಕ್ ಟಿವಿ 27 Apr 2024 9:10 pm

Belgaum Lok Sabha: ಪ್ರಧಾನಿ ಮೋದಿ ಸ್ವಾಗತಕ್ಕೆ ಬೆಳಗಾವಿ ಕಾರ್ಯಕರ್ತರಿಗೆ ಅವಕಾಶ: ವಿಡಿಯೋ

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಹದಿನೈದು ವಿವಿಧ ಸಮುದಾಯ ಮುಖಂಡರು ಸಜ್ಜಾಗಿದ್ದಾರೆ. ಬೆಳಗಾವಿ ಲೋಕಸಭಾ ವ್ಯಾಪ್ತಿಯ ಹದಿನೈದು ಜನರಿಗೆ ಪ್ರಧಾನಿ ಮೋದಿ ಸ್ವಾಗತಕ್ಕೆ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಬೆಳಗಾವಿಗೆ ನಾಲ್ಕು ಜನ ಸ್ವಾಗತಕಾರರು ಆಗಮಿಸಿದ್ದಾರೆ. ಮೋದಿ ಸ್ವಾಗತಕ್ಕೆ ಬಹಳ ಕಾತುರತೆಯಿಂದ ಕಾಯ್ತಿದ್ದೇವೆ ಎಂದು ಹೇಳಿದ್ದಾರೆ.

ಟಿವಿ 9 ಕನ್ನಡ 27 Apr 2024 9:06 pm

ಶಿವಮೊಗ್ಗ: ಮೆಂಟಲ್ ಸೂರಿ ಹತ್ಯೆ ಪ್ರಕರಣ; ಮೃತನ ಮಗನೂ ಸೇರಿ ಮೂವರ ಬಂಧನ

ಆತ ಶಿವಮೊಗ್ಗ ಪೊಲೀಸರಿಗೆ ತಲೆನೋವಾಗಿದ್ದ ಆಸಾಮಿ. ಮನೆ ಕಳ್ಳತನ, ದರೋಡೆ ಸೇರಿದಂತೆ ಹತ್ತು ಹಲವು ಪ್ರಕರಣದಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಸಹ ಅನುಭವಿಸಿದ್ದ‌‌. ಕಳೆದ ಒಂದು ತಿಂಗಳ ಹಿಂದೆಯಷ್ಟೆ ಜೈಲಿನಿಂದ ಹೊರಬಂದಿದ್ದ ಮೆಂಟಲ್ ಸೂರಿಯನ್ನು ಶಿವಮೊಗ್ಗದ ನಡುರಸ್ತೆಯಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಇದೀಗ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಟಿವಿ 9 ಕನ್ನಡ 27 Apr 2024 8:29 pm

IPL 2024: 15 ಎಸೆತಗಳಲ್ಲಿ ಅರ್ಧಶತಕ; ಇತಿಹಾಸ ನಿರ್ಮಿಸಿದ ಜೇಕ್ ಫ್ರೇಸರ್-ಮೆಕ್‌ಗುರ್ಕ್..!

IPL 2024: ಫ್ರೇಸರ್-ಮೆಕ್‌ಗುರ್ಕ್ ಕೇವಲ 27 ಎಸೆತಗಳಲ್ಲಿ 84 ರನ್ ಗಳಿಸುವ ಮೂಲಕ ಐದು ಇನ್ನಿಂಗ್ಸ್‌ಗಳಲ್ಲಿ ಮೂರನೇ ಐಪಿಎಲ್ ಅರ್ಧಶತಕವನ್ನು ದಾಖಲಿಸಿದರು. ಅಲ್ಲದೆ ಮೊದಲ ಆರು ಓವರ್‌ಗಳಲ್ಲಿ ಕೇವಲ 24 ಎಸೆತಗಳಲ್ಲಿ 78 ರನ್ ಬಾರಿಸಿದ ಫ್ರೇಸರ್-ಮೆಕ್‌ಗುರ್ಕ್ ಡೆಲ್ಲಿ ಕ್ಯಾಪಿಟಲ್ಸ್‌ ಪರ ಪವರ್‌ಪ್ಲೇನಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ಮತ್ತು ಐಪಿಎಲ್ ಇತಿಹಾಸದಲ್ಲಿ ಒಟ್ಟಾರೆ ಮೂರನೇ ಅತಿ ಹೆಚ್ಚು ಸ್ಕೋರ್ ದಾಖಲಿಸಿದ ಸಾಧನೆ ಮಾಡಿದರು.

ಟಿವಿ 9 ಕನ್ನಡ 27 Apr 2024 8:27 pm

ಕುಮಾರಸ್ವಾಮಿ ಒಬ್ಬ ನಾಡದ್ರೋಹಿ: ಡಿಕೆಶಿ ವಾಗ್ದಾಳಿ

ಬೆಂಗಳೂರು: ಕೇಂದ್ರ ಸರ್ಕಾರ ಈಗ ಕೊಟ್ಟಿರುವ ಪರಿಹಾರವೇ ಸಾಕು ಬಿಡಿ ಎಂದು ಕುಮಾರಸ್ವಾಮಿ (H.D.Kumaraswamy) ಹೇಳಿದ್ದಾರೆ. ನೀವೊಬ್ಬ ನಾಡದ್ರೋಹಿ ಎಂದು ಮಾಜಿ ಸಿಎಂ ಹೆಚ್‌ಡಿಕೆ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ನೀಡಿದ್ದೇವೆ ಎಂಬ ಪತ್ರ ಬಂದಿದೆ. ಆದರೆ ಖಾತೆಗೆ ಯಾವಾಗ ಜಮೆ ಆಗುತ್ತೋ ಗೊತ್ತಿಲ್ಲ. ಅವರು ಮಾಡಲಿ ಬಿಡಲಿ, ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ. ಇದು […]

ಪಬ್ಲಿಕ್ ಟಿವಿ 27 Apr 2024 8:20 pm

ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿಗೆ 10 ರನ್‌ಗಳ ಜಯ –ಮುಂಬೈ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

ನವದೆಹಲಿ: ಕೊನೆಯವರೆಗೂ ಜಿದ್ದಾ-ಜಿದ್ದಿಯಿಂದ ಕೂಡಿದ್ದ ಅಖಾಡದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಮುಂಬೈ ಇಂಡಿಯನ್ಸ್‌ ವಿರುದ್ಧ 10 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ವಾಂಖೆಡೆ ಮೈದಾನದಲ್ಲಿ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಂಡಿದೆ. ಇಲ್ಲಿನ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ 20 ಓವರ್‌ಗಳಲ್ಲಿ ಕೇವಲ 4 ವಿಕೆಟ್‌ ನಷ್ಟಕ್ಕೆ 257 ರನ್‌ ಬಾರಿಸಿತ್ತು. 258 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ […]

ಪಬ್ಲಿಕ್ ಟಿವಿ 27 Apr 2024 7:47 pm

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಬಿಸಿ ಗಾಳಿ ಹೆಚ್ಚಳ ಸಾಧ್ಯತೆ: ಐಎಂಡಿ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲ ದಿನಗಳವರೆಗೆ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ತಾಪಮಾನ ಹೆಚ್ಚಾಗುವ ಸಾಧ್ಯತೆಯೊಂದಿಗೆ ಶಾಖ-ಸಂಬಂಧಿತ ಕಾಯಿಲೆಗಳನ್ನು ತಡೆಗಟ್ಟಲು ಜನರು ಬೆಳಿಗ್ಗೆ 11 ರಿಂದ ಸಂಜೆ 4 ರ ನಡುವೆ ಹೆಚ್ಚಾಗಿ ಹೊರಗಡೆ ಓಡಾಡದಂತೆ ಸೂಚನೆ ನೀಡಲಾಗಿದೆ.

ಟಿವಿ 9 ಕನ್ನಡ 27 Apr 2024 7:47 pm

ಪಬ್ಲಿಕ್ ಟಿವಿ ವಿದ್ಯಾಪೀಠ; ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್

– 110 ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಂದ ವಿದ್ಯಾರ್ಥಿಗಳಿಗೆ ಮಾಹಿತಿ – ಲಕ್ಕಿಡಿಪ್ ವಿಜೇತರಿಗೆ ಗೋಲ್ಡ್ ಕಾಯಿನ್, ಬಂಪರ್ ಗಿಫ್ಟ್ ಆಗಿ ಸೈಕಲ್ – ಮೊದಲ ಮತದಾರರಿಗೆ ವಿಶೇಷ ಉಡುಗೊರೆ ಬೆಂಗಳೂರು: ಪಬ್ಲಿಕ್ ಟಿವಿಯ (Public TV) ಹೆಮ್ಮೆಯ ಪ್ರಸ್ತುತಿ 7ನೇ ಆವೃತ್ತಿಯ ವಿದ್ಯಾಪೀಠ ಎಜುಕೇಶನ್ ಎಕ್ಸ್‌ಪೋ (Vidhyapeeta Education Expo) ಇಂದಿನಿಂದ ಶುರುವಾಗಿದ್ದು, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. 3.5 ರಿಂದ 4 ಸಾವಿರ ವಿದ್ಯಾರ್ಥಿಗಳು ಪೋಷಕರೊಂದಿಗೆ ಧಾವಿಸಿ ಶೈಕ್ಷಣಿಕ ಮೇಳದ ಪ್ರಯೋಜನ ಪಡೆದುಕೊಂಡರು. ಪಬ್ಲಿಕ್ […]

ಪಬ್ಲಿಕ್ ಟಿವಿ 27 Apr 2024 7:46 pm

ಸುಳ್ಳು ಹೇಳುವುದನ್ನು ಕಲಿಯಲು ಪ್ರತಾಪ ಸಿಂಹರನ್ನು ಭೇಟಿಯಾಗುವೆ: ಎಂ ಲಕ್ಷ್ಮಣ್, ಕಾಂಗ್ರೆಸ್ ಅಭ್ಯರ್ಥಿ

ಲಕ್ಷ್ಮಣ್ ಸುದ್ದಿಗೋಷ್ಟಿ ನಡೆಸುವಾಗ ಪ್ರತಾಪ ಸಿಂಹರನ್ನು ನೆನಯದಿದ್ದರೆ ಅದು ಅಪೂರ್ಣ ಅನಿಸಿಕೊಳ್ಳುತ್ತದೆ. ಇವತ್ತು ಸಹ ಹಾಲಿ ಸಂಸದರನ್ನು ನೆನಪಿಸಿಕೊಂಡ ಲಕ್ಷ್ಮಣ್, ಕಳೆದ 20-25 ದಿನಗಳಿಂದ ಅವರ ಪತ್ತೆಯಿಲ್ಲ, ಎಲ್ಲಿದ್ದಾರೋ ಗೊತ್ತಿಲ್ಲ, ಅದರೆ ಅವರನ್ನು ಭೇಟಿಯಾಗಿ ಸತ್ಯದ ನೆತ್ತಿಯಮೇಲೆ ಹೊಡೆದಂತೆ ಸುಳ್ಳು ಹೇಳುವುದು ಹೇಗೆ ಅನ್ನೋದನ್ನು ಕಲಿಯುವುದಾಗಿ ಹೇಳಿದರು.

ಟಿವಿ 9 ಕನ್ನಡ 27 Apr 2024 7:35 pm

ಹಳೇ ಕಾಯಿನ್​ಗೆ ಕೋಟ್ಯಾಂತರ ರೂ. ಆಮಿಷ; ಫೇಸ್ ಬುಕ್​ನಲ್ಲಿ ಜಾಹೀರಾತು ನಂಬಿ ಹಣ ಕಳ್ಕೊಂಡ ಮಹಿಳೆ

ನೆಲಮಂಗಲದ ರಾಯನ್ ನಗರದ ಮಹಿಳೆ ಲಾವಣ್ಯ ಎಂಬುವವರು ಫೇಸ್ ಬುಕ್​ನಲ್ಲಿ ಹಳೇ ಕಾಯಿನ್(coin) ಕೊಟ್ಟರೆ, ಕೋಟ್ಯಾಂತರ ರೂ. ಹಣ ನೀಡುವುದಾಗಿ ಬಂದ ಜಾಹೀರಾತು ನಂಬಿ ಆರೋಪಿಗಳ ಅಕೌಂಟ್​ಗೆ ಬರೊಬ್ಬರಿ 2 ಲಕ್ಷದ 21 ಸಾವಿರ ರೂ. ಹಣ ಹಾಕಿ ಮೋಸ(fraud) ಹೋಗಿದ್ದಾರೆ.

ಟಿವಿ 9 ಕನ್ನಡ 27 Apr 2024 7:29 pm

ಕೇಜ್ರಿವಾಲ್ ಆರೋಗ್ಯವಾಗಿದ್ದಾರೆ, ಇನ್ಸುಲಿನ್ ಡೋಸ್ ಮುಂದುವರಿಸಲು ಏಮ್ಸ್ ಮೆಡಿಕಲ್ ಬೋರ್ಡ್ ಸಲಹೆ

ನವದೆಹಲಿ: ಹೊಸ ಅಬಕಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟು ತಿಹಾರ್ ಜೈಲಿನಲ್ಲಿರುವ (Tihar Jail) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಆರೋಗ್ಯ (Health) ಉತ್ತಮವಾಗಿದ್ದು, ಈಗಾಗಲೇ ನೀಡಿರುವ ಔಷಧಿಗಳನ್ನೇ ಮುಂದುವರಿಸುವಂತೆ ಏಮ್ಸ್‌ನ (AIIMS) ತಜ್ಞ ವೈದ್ಯರ ತಂಡ ತಿಳಿಸಿದೆ. ದೆಹಲಿ ನ್ಯಾಯಾಲಯದ ನಿರ್ದೇಶನದ ಮೇರೆಗೆ ರಚಿಸಲಾದ ಐದು ಸದಸ್ಯರ ವೈದ್ಯಕೀಯ ಮಂಡಳಿಯು ವಿಡಿಯೋ ಕಾನ್ಫರೆನ್ಸ್ (Video Conference) ಮೂಲಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯ ತಪಾಸಣೆ ನಡೆಸಿದೆ. ತಿಹಾರ್ […]

ಪಬ್ಲಿಕ್ ಟಿವಿ 27 Apr 2024 7:12 pm

LSG vs RR Live Score, IPL 2024: ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ

Rajasthan Royals vs Lucknow Super Giants Live Score in Kannada: ಇಂದು, ದಿನದ ಎರಡನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್, ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸುತ್ತಿದೆ. ಲಕ್ನೋದ ಅಟಲ್ ವಿಹಾರಿ ವಾಜಪೇಯಿ ಐಕಾನ್ ಸ್ಟೇಡಿಯಂನಲ್ಲಿ ಉಭಯ ತಂಡಗಳ ನಡುವಿನ ಪಂದ್ಯ ನಡೆಯುತ್ತಿದೆ.

ಟಿವಿ 9 ಕನ್ನಡ 27 Apr 2024 7:03 pm

ಬೆಳಗಾವಿ: ಎರಡು ಕುಟುಂಬಗಳ ನಡುವೆ ಗಲಾಟೆ, ಮೂರು ವರ್ಷದ ಮಗು ಹತ್ಯೆ

ಬೆಳಗಾವಿ ಜಿಲ್ಲೆಯ ಅಥಣಿ(Athani) ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಎರಡು ಕುಟುಂಬಗಳ ಗಲಾಟೆ ನಡುವೆ ಮೂರು ವರ್ಷದ ಮಗುವನ್ನ ಹತ್ಯೆ ಮಾಡಿದ ಧಾರುಣ ಘಟನೆ ನಡೆದಿದೆ. ಸ್ಥಳಕ್ಕೆ ಐಗಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಟಿವಿ 9 ಕನ್ನಡ 27 Apr 2024 6:55 pm

Health Tips: ಪ್ರತಿದಿನ ಬೆಳಗ್ಗೆ ಚಪಾತಿ ತುಪ್ಪ ತಿನ್ನುತ್ತೀರಾ? ಹಾಗಿದ್ದರೆ ಈ ವಿಷಯ ತಿಳಿದುಕೊಳ್ಳಿ

ಹಾರ್ಮೋನ್ ಸಮತೋಲನದಲ್ಲಿ ಮತ್ತು ಆರೋಗ್ಯಕರ ಕೊಲೆಸ್ಟ್ರಾಲ್ ಅನ್ನು ಕಾಪಾಡಿಕೊಳ್ಳುವಲ್ಲಿ ತುಪ್ಪ ಪ್ರಮುಖ ಪಾತ್ರ ವಹಿಸುತ್ತದೆ. ಜೀರ್ಣಕಾರಿ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ತುಪ್ಪವನ್ನು ಸೇವಿಸುವುದರಿಂದ ಪ್ರಯೋಜನ ಪಡೆಯಬಹುದು.

ಟಿವಿ 9 ಕನ್ನಡ 27 Apr 2024 6:48 pm

ಗಾಜಿನ ಪೋಡಿಯಂ ಗುದ್ದಿ ಪುಡಿ ಮಾಡಿದ ಸಚಿವ ಜಮೀರ್ ಖಾನ್ ಯೇ ಪಠಾಣ್ ಕಾ ಹಾಥ್ ಹೈ ಅಂದರು!

ಮೃಣಾಲ್ ಹೆಬ್ಬಾಳ್ಕರ್ ಪರ ಪ್ರಚಾರ ಮಾಡಲು ಆಗಮಿಸಿದ್ದ ಜಮೀರ್ ಅವರು ಹಿಂದಿ ಹೈ ಹಮ್ ಹಿಂದೂಸ್ತಾನ್ ಹಮಾರಾ, ದೇಶ ಹಮಾರಾ ಅಂತ ಹೇಳುತ್ತಾ ಅವೇಶಭರಿತರಾಗಿ ಪೋಡಿಯಂ ಅನ್ನು ಜೋರಾಗಿ ಗುದ್ದಿದರು, ಅವರ ಏಟಿನ ರಭಸಕ್ಕೆ ಗಾಜು ಒಡೆದುಹೋಗಿ ಅದರ ಚೂರುಗಳು ಫಳ್ ಅಂತ ನೆಲಕ್ಕೆ ಬಿದ್ದವು. ಅವರ ಸುತ್ತ ನಿಂತಿದ್ದ ಜನ ಸಚಿವರಿಗೆ ಏನಾಯ್ತು ಅತಂಕಕ್ಕೊಳಗಾದರೂ ಜಮೀರ್ ತಮ್ಮ ಭಾಷಣ ನಿಲ್ಲಿಸದೆ ಅದೇ ಆವೇಶದಲ್ಲಿ ಮಾತಾಡಿದರು.

ಟಿವಿ 9 ಕನ್ನಡ 27 Apr 2024 6:44 pm

Kamaraj Road: ನಾಲ್ಕು ವರ್ಷಗಳ ಬಳಿಕ ಬೆಂಗಳೂರಿನ ಕಾಮರಾಜ್ ರಸ್ತೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ

ಮೇ ತಿಂಗಳ ಮಧ್ಯೆದ ವೇಳೆಗೆ ಎಂಜಿ ರಸ್ತೆ ಮತ್ತು ಕಬ್ಬನ್ ರಸ್ತೆಯನ್ನು ಸಂಪರ್ಕಿಸುವ ಕಾಮರಾಜ್ ರಸ್ತೆಯ ಒಂದು ಭಾಗ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಲಿದೆ. ಏಕಮುಖ ಸಂಚಾರಕ್ಕೆ ಅನುವುಮಾಡಿಕೊಡಲು ಸಂಚಾರಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ಆ ಮೂಲಕ ವಾಹನಗಳು ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆಯ ಕಡೆಗೆ ಮಾತ್ರ ಪ್ರಯಾಣಿಸಲು ಅನುವು ಮಾಡಿಕೊಡಲಾಗುತ್ತಿದೆ.

ಟಿವಿ 9 ಕನ್ನಡ 27 Apr 2024 6:39 pm

ಕರ್ನಾಟಕಕ್ಕೆ ಬರ ಪರಿಹಾರ ಘೋಷಿಸಿದ ವಿಚಾರ: ನಾಳೆ ಬೆಂಗಳೂರಿನಲ್ಲಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ ಹಣ ಕಡಿಮೆ ಬಿಡುಗಡೆ ಮಾಡಿದ್ದು, ಈ ಹಿನ್ನಲೆ ನಾಳೆ(ಏ.28) ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್(Congress) ಪ್ರತಿಭಟನೆ ನಡೆಸಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ಟಿವಿ 9 ಕನ್ನಡ 27 Apr 2024 6:34 pm

ಇನ್ನೂ ಫೈನಲ್‌ ಆಗದ ಅಮೇಠಿ, ರಾಯ್‌ ಬರೇಲಿ ಕ್ಷೇತ್ರದ ಕೈ ಅಭ್ಯರ್ಥಿ…!

ಗುವಾಹಟಿ: ಹೈವೊಲ್ಟೇಜ್‌ ಲೋಕಸಭಾ ಕ್ಷೇತ್ರಗಳಾದ ಅಮೇಠಿ ಮತ್ತು ರಾಯ್‌ ಬರೇಲಿ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಭ್ಯರ್ಥಿಗಳ ಹೆಸರನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದರು. ಅಭ್ಯರ್ಥಿಗಳು ಯಾರು ಎಂದು ತಿಳಿಯಲು ನೀವು ಇನ್ನೂ ಕೆಲವು ದಿನ ಕಾಯಬೇಕು. ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದರು. ‘ಭ್ರಷ್ಟರನ್ನು ಜೈಲಿಗೆ ಹಾಕಬೇಕು ಎಂದು ಹೇಳುವ ಬಿಜೆಪಿ, ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ರಾಜ್ಯಸಭೆ ಮತ್ತು ವಿಧಾನಸಭೆಗೆ ಕಳುಹಿಸುತ್ತಿದೆ’ ಎಂದು […] The post ಇನ್ನೂ ಫೈನಲ್‌ ಆಗದ ಅಮೇಠಿ, ರಾಯ್‌ ಬರೇಲಿ ಕ್ಷೇತ್ರದ ಕೈ ಅಭ್ಯರ್ಥಿ…! appeared first on Vishwavani Kannada Daily .

ವಿಶ್ವವಾಣಿ 27 Apr 2024 5:20 pm

ಕಾಂಗ್ರೆಸ್‍ಗೆ ಮುಸ್ಲಿಂ ಮತಗಳು ಬೇಕು, ಆದರೆ ಮುಸ್ಲಿಂ ಅಭ್ಯರ್ಥಿಗಳನ್ನು ಏಕೆ ಕಣಕ್ಕೆ ಇಳಿಸಿಲ್ಲ

ಮುಂಬೈ:ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ನಸೀಮ್ ಖಾನ್, ಕಾಂಗ್ರೆಸ್‍ಗೆ ಮುಸ್ಲಿಂ ಮತಗಳು ಬೇಕು. ಆದರೆ ಏಕೆ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿಲ್ಲ ಎಂದು ಹಿರಿಯ ಮುಖಂಡ ಆರೀಫ್ ನಸೀಮ್ ಖಾನ್ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ 48 ಲೋಕಸಭಾ ಕ್ಷೇತ್ರಗಳ ಪೈಕಿ ಎಲ್ಲೂ ಮುಸ್ಲಿಮರಿಗೆ ಟಿಕೆಟ್ ನೀಡದ ಪಕ್ಷದ ನಿರ್ಧಾರವನ್ನು ಖಂಡಿಸಿ ಹಿರಿಯ ಮುಖಂಡ ಆರೀಫ್ ನಸೀಮ್ ಖಾನ್ ಪಕ್ಷದ ಮೂರು ಸಮಿತಿಗಳಿಗೆ ರಾಜೀನಾಮೆ ನೀಡಿದ್ದಾರೆ. ಉತ್ತರ ಕೇಂದ್ರ ಮುಂಬೈ ಕ್ಷೇತ್ರದಿಂದ ವರ್ಷಾ ಗಾಯಕ್‍ವಾಡ್ ಅವರನ್ನು […] The post ಕಾಂಗ್ರೆಸ್‍ಗೆ ಮುಸ್ಲಿಂ ಮತಗಳು ಬೇಕು, ಆದರೆ ಮುಸ್ಲಿಂ ಅಭ್ಯರ್ಥಿಗಳನ್ನು ಏಕೆ ಕಣಕ್ಕೆ ಇಳಿಸಿಲ್ಲ appeared first on Vishwavani Kannada Daily .

ವಿಶ್ವವಾಣಿ 27 Apr 2024 5:07 pm

Weekly Horoscope: ವಾರ ಭವಿಷ್ಯ: ಏಪ್ರಿಲ್​ 28 ರಿಂದ ಮೇ 04 ರವರೆಗೆ ನಿಮ್ಮ ಭವಿಷ್ಯ ಹೀಗಿದೆ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು (Weekly Horoscope) ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯೂ ಇದೆ. ಏಪ್ರಿಲ್​ 28 ರಿಂದ ಮೇ 04ರವರೆಗೆ ಯಾವ ರಾಶಿಯವರಿಗೆ ಯಾವ ಫಲ ಇದೆ? ಶುಭ-ಅಶುಭ ಇದೆಯಾ? ಎಂಬಿದ್ಯಾತಿ ಮಾಹಿತಿಯನ್ನು ತಿಳಿದುಕೊಳ್ಳಿ.

ಟಿವಿ 9 ಕನ್ನಡ 27 Apr 2024 5:00 pm

ಲೋಕಸಭಾ ಚುನಾವಣೆ: ಹನೂರು ಭಾಗದ ಒಂದು ಮತಗಟ್ಟೆಗೆ ಏ.29 ರಂದು ಮರು ಮತದಾನ

– ಇಂಡಿಗನತ್ತ ಗ್ರಾಮದಲ್ಲಿ ಇವಿಎಂ, ಪೀಠೋಪಕರಣ ಧ್ವಂಸ ಮಾಡಿದ್ದ ಸ್ಥಳೀಯರು ಚಾಮರಾಜನಗರ: ಲೋಕಸಭಾ ಚುನಾವಣೆಗೆ ಜನರಿಂದ ಮತದಾನ ಬಹಿಷ್ಕಾರಕ್ಕೆ ಒಳಗಾಗಿದ್ದ ಹನೂರು (Hanur) ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಗೆ ಏ.29 ರಂದು ಮರು ಮತದಾನ ನಡೆಯಲಿದೆ. ಮತಗಟ್ಟೆ ಸಂಖ್ಯೆ 146 ಕ್ಕೆ ಸೋಮವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೂ ಮರು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಶುಕ್ರವಾರ ಸ್ಥಳೀಯ ಜನರ ಗಲಾಟೆಯಿಂದಾಗಿ ಮತದಾನಕ್ಕೆ ಅಡ್ಡಿಯಾಗಿತ್ತು. ಇದನ್ನೂ ಓದಿ:ಚಾಮರಾಜನಗರದಲ್ಲಿ ಗ್ರಾಮಸ್ಥರಿಂದ ದಾಂಧಲೆ, […]

ಪಬ್ಲಿಕ್ ಟಿವಿ 27 Apr 2024 4:55 pm

ನೀವು ಧರಿಸುವ ಬಟ್ಟೆಯ ಬಣ್ಣ ರಸ್ತೆ ಅಪಘಾತಕ್ಕೆ ಕಾರಣವಾಗಬಹುದು; ವಿಡಿಯೋ ಇಲ್ಲಿದೆ ನೋಡಿ

ನೀವು ಧರಿಸುವ ಬಟ್ಟೆ ರಸ್ತೆ ಅಪಘಾತಕ್ಕೂ ಕಾರಣವಾಗಬಹುದು ಎಂಬುದಕ್ಕೆ ಇತ್ತೀಚಿನ ಘಟನೆಯೊಂದು ಸಾಕ್ಷಿಯಾಗಿದೆ. ಹೈದರಾಬಾದ್​ನ ಸೈಬರಾಬಾದ್ ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಫೇಸ್ ಬುಕ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಟಿವಿ 9 ಕನ್ನಡ 27 Apr 2024 4:55 pm

Garlic Peels: ಬೆಳ್ಳುಳ್ಳಿ ಸಿಪ್ಪೆಗಳನ್ನು ಎಸೆಯುವ ಅಭ್ಯಾಸ ಬಿಟ್ಟುಬಿಡಿ!

ಬೆಳ್ಳುಳ್ಳಿ ನಮ್ಮ ಜೀರ್ಣಶಕ್ತಿ ಸುಧಾರಿಸಲು, ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಅನೇಕ ಔಷಧೀಯ ಉಪಯೋಗಗಳನ್ನು ಕೂಡ ಹೊಂದಿದೆ. ಆದರೆ, ಬೆಳ್ಳುಳ್ಳಿ ಸಿಪ್ಪೆ ಕೂಡ ಬೆಳ್ಳುಳ್ಳಿಯಂತೆಯೇ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ ಎಂಬ ವಿಷಯ ನಿಮಗೆ ಗೊತ್ತಾ? ಇನ್ನುಮುಂದೆ ಬೆಳ್ಳುಳ್ಳಿ ಸಿಪ್ಪೆಯನ್ನು ಬಿಸಾಡಬೇಡಿ.

ಟಿವಿ 9 ಕನ್ನಡ 27 Apr 2024 4:55 pm

ಚಾಮರಾಜನಗರ: ಗಲಭೆಯಾಗಿದ್ದ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಸೋಮವಾರ ಮರುಮತದಾನ

ಇಂಡಿಗನತ್ತ ಗ್ರಾಮದ ಬೂತ್ ನಂಬರ್ 146ರಲ್ಲಿ ಏಪ್ರಿಲ್ 29ರಂದು ಸೋಮವಾರ ಮರು ಮತದಾನ ನಡೆಯಲಿದೆ.ಸೋಮವಾರ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ನಡೆಯಲಿದೆ. ಶುಕ್ರವಾರ ಮತದಾನದ ವೇಳೆ ಮತಗಟ್ಟೆ ಬಳಿ ಉಂಟಾದ ಗಲಭೆಯಲ್ಲಿ ಇವಿಎಂ ಧ್ವಂಸಗೊಳಿಸಲಾಗಿತ್ತು.

ಟಿವಿ 9 ಕನ್ನಡ 27 Apr 2024 4:52 pm

ಬೋನಿನ್ ದ್ವೀಪಗಳಲ್ಲಿ 6.5 ತೀವ್ರತೆಯ ಭೂಕಂಪ

ಟೊಕಿಯೋ: ಜಪಾನ್‌ನ ಬೋನಿನ್ ದ್ವೀಪಗಳಲ್ಲಿ 6.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಶನಿವಾರ ವರದಿ ಮಾಡಿದೆ. ಭೂಕಂಪವು 503.2 ಕಿ.ಮೀ (312.7 ಮೈಲಿ) ಆಳದಲ್ಲಿ ಸಂಭವಿಸಿದೆ. ಲಭ್ಯವಿರುವ ಮಾಹಿತಿಯ ಆಧಾರದ ಮೇಲೆ ಯಾವುದೇ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ ಎಂದು ಯುಎಸ್ ರಾಷ್ಟ್ರೀಯ ಸುನಾಮಿ ಎಚ್ಚರಿಕೆ ಕೇಂದ್ರ ದೃಢಪಡಿಸಿದೆ. The post ಬೋನಿನ್ ದ್ವೀಪಗಳಲ್ಲಿ 6.5 ತೀವ್ರತೆಯ ಭೂಕಂಪ appeared first on Vishwavani Kannada Daily .

ವಿಶ್ವವಾಣಿ 27 Apr 2024 4:51 pm

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ ಮಾಸಭವಿಷ್ಯ 

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ಮಾಸ ಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ ಮಾಸಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಟಿವಿ 9 ಕನ್ನಡ 27 Apr 2024 4:44 pm

ಊಟವಾದ ನಂತರ ನಿದ್ರೆ ಬರುತ್ತದೆಯೇ?; ಈ ರೀತಿ ಮಾಡಿ ನೋಡಿ

ಊಟವಾದ ನಂತರ ತೂಕಡಿಕೆ ಸಾಮಾನ್ಯ. ಮಧ್ಯಾಹ್ನ ಹೊಟ್ಟೆ ತುಂಬಿದ ನಂತರ ನಿದ್ರೆ ಬಂದಂತಾಗಿ, ಕೆಲಸದಲ್ಲಿ ಆಸಕ್ತಿಯೇ ಇರುವುದಿಲ್ಲ. ಆಫೀಸಿಗೆ ಹೋಗುವವರಿಗೆ ಇದರಿಂದ ಬಹಳ ಸಮಸ್ಯೆ, ಕಿರಿಕಿರಿ ಉಂಟಾಗುತ್ತದೆ. ನಿಮಗೂ ಊಟವಾದ ನಂತರ ನಿದ್ರೆ ಬಂದಂತಾಗುತ್ತದೆಯೇ? ಹೀಗೆ ಮಾಡಿ ನೋಡಿ.

ಟಿವಿ 9 ಕನ್ನಡ 27 Apr 2024 4:42 pm

ಉತ್ತರ ಕನ್ನಡ ಲೋಕ ಅಖಾಡದಲ್ಲಿ ಪರೇಶ್​ ಮೇಸ್ತ ಪ್ರಕರಣ ಸದ್ದು; ಕಾಗೇರಿ ಆರೋಪಕ್ಕೆ ‘ಕೈ’ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ತಿರುಗೇಟು

ಲೋಕಸಭಾ ಕಣ ರಂಗೇರಿದ್ದು, ನಿನ್ನೆ(ಏ.26) ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದೆ. ಇನ್ನುಳಿದ 14 ಕಡೆಗಳಲ್ಲಿ ಮಾ.7 ರಂದು ನಡೆಯಲಿದ್ದು, ಉಭಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಅದರಂತೆ ಇದೀಗ ಉತ್ತರ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಪರೇಶ್​ ಮೇಸ್ತ ಪ್ರಕರಣ ಸದ್ದು ಮಾಡಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆಗೆ ಅಂಜಲಿ ನಿಂಬಾಳ್ಕರ್​​ ತಿರುಗೇಟು ಕೊಟ್ಟಿದ್ದಾರೆ.

ಟಿವಿ 9 ಕನ್ನಡ 27 Apr 2024 4:41 pm

ಖ್ಯಾತ ನಟ ಗುರುಚರಣ್‌ಸಿಂಗ್‌ ನಾಪತ್ತೆ

ನವದೆಹಲಿ,ಏ.27– ಖ್ಯಾತ ನಟ ಗುರುಚರಣ್‌ ಸಿಂಗ್‌ ಅಪಹರಣಗೊಂಡಿರುವ ಶಂಕೆ ವ್ಯಕ್ತವಾಗಿದೆ.ಜನಪ್ರಿಯ ಭಾರತೀಯ ಸಿಟ್‌ಕಾಂನಲ್ಲಿ ರೋಷನ್‌ ಸಿಂಗ್‌ ಸೋಧಿ ಪಾತ್ರವನ್ನು ನಿರ್ವಹಿಸಿದ್ದ ತಾರಕ್‌ ಮೆಹ್ತಾ ಕಾ ಊಲ್ತಾ ಚಶಾ ಖ್ಯಾತಿಯ ನಟ ಗುರುಚರಣ್‌ ಸಿಂಗ್‌ ಐದು ದಿನಗಳಿಂದ ನಾಪತ್ತೆಯಾಗಿದ್ದಾರೆ. ಗುರುಚರಣ್‌ ಸಿಂಗ್‌ ಅವರ ತಂದೆ ನೀಡಿದ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಇದೀಗ ಅಪಹರಣ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಕಳೆದ ಸೋಮವಾರ ದೆಹಲಿಯಿಂದ ಮುಂಬೈಗೆ ಪ್ರಯಾಣಿಸಿದ್ದ ಗುರುಚರಣ್‌ಸಿಂಗ್‌ ಮುಂಬೈ ತಲುಪಿಲ್ಲ ಅಂದಿನಿಂದ ಅವರ ಫೋನ್‌ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು […] The post ಖ್ಯಾತ ನಟ ಗುರುಚರಣ್‌ಸಿಂಗ್‌ ನಾಪತ್ತೆ appeared first on Eesanje News .

ಈಸಂಜೆ 27 Apr 2024 4:38 pm

Akshaya Tritiya 2024: ಅಕ್ಷಯ ತೃತೀಯದಂದು ಚಿನ್ನ ಖರೀದಿಸಲು ಸಾಧ್ಯವಾಗದವರು ಏನು ಮಾಡಬೇಕು?

ಚಿನ್ನ ಈಗ ತುಂಬಾ ದುಬಾರಿಯಾಗಿರುವುದರಿಂದ, ಎಲ್ಲರಿಗೂ ಖರೀದಿಸಲು ಸಾಧ್ಯವಾಗುವುದಿಲ್ಲ ಹಾಗಂತ ಅಂತವರು ನಿರಾಶೆಗೊಳ್ಳುವ ಅಗತ್ಯವಿಲ್ಲ. ಅಕ್ಷಯ ತೃತೀಯದಂದು ಚಿನ್ನ ಖರೀದಿಸಲು ಸಾಧ್ಯವಾಗದಿದ್ದರೆ, ಇತರ ಕೆಲವು ಮಂಗಳಕರ ವಸ್ತುಗಳನ್ನು ಖರೀದಿಸುವ ಮೂಲಕ ನೀವು ಶುಭ ಫಲಗಳನ್ನು ಪಡೆಯಬಹುದು. ಅಕ್ಷಯ ತೃತೀಯದಂದು ಈ ವಸ್ತುಗಳನ್ನು ಖರೀದಿಸುವುದು ಚಿನ್ನವನ್ನು ತಂದಷ್ಟೇ ಫಲಪ್ರದವೆಂದು ಶಾಸ್ತ್ರ ಹೇಳುತ್ತದೆ. ಹಾಗಾದರೆ ಈ ದಿನ ಯಾವ ವಸ್ತುಗಳನ್ನು ಖರೀದಿ ಮಾಡಬೇಕು? ಇಲ್ಲಿದೆ ಮಾಹಿತಿ.

ಟಿವಿ 9 ಕನ್ನಡ 27 Apr 2024 4:36 pm

ಟಿಎಂಸಿಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ, ದೀದಿಯನ್ನು ಬಂಧಿಸಿ : ಸುವೇಂದು

ಕೋಲ್ಕತ್ತಾ,ಏ.27– ಶೇಖ್‌ನಂತಹ ಭಯೋತ್ಪಾದಕರನ್ನು ಬೆಳೆಸಿರುವ ಮಮತಾ ಬ್ಯಾನರ್ಜಿ ಅವರು ಸಿಎಂ ಆಗಿ ಮುಂದುವರಿಯುವ ನೈತಿಕ ಅಧಿಕಾರವನ್ನು ಕಳೆದುಕೊಂಡಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸುವೆಂದು ಅಧಿಕಾರಿ ಹೇಳಿದ್ದಾರೆ. ಅಮಾನತುಗೊಂಡ ಪಕ್ಷದ ನಾಯಕ ಶೇಖ್‌ ಷಹಜಹಾನ್‌ ಅವರ ಆವರಣದಿಂದ ವಿದೇಶಿ ನಿರ್ಮಿತ ರಿವಾಲ್ವರ್‌ಗಳು ಸೇರಿದಂತೆ ಹಲವಾರು ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡ ನಂತರ ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಸುವೇಂದು ಅಧಿಕಾರಿ ಟಿಎಂಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಹಾಗೂ ಸಂದೇಶಖಾಲಿಯಲ್ಲಿ […] The post ಟಿಎಂಸಿಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ, ದೀದಿಯನ್ನು ಬಂಧಿಸಿ : ಸುವೇಂದು appeared first on Eesanje News .

ಈಸಂಜೆ 27 Apr 2024 4:35 pm

ಬರ-ಬಿಸಿಲಿನ ಎಫೆಕ್ಟ್ : ತರಕಾರಿಗಳ ಬೆಲೆ ಗಗನಕ್ಕೆ, ಮಾರಾಟವನ್ನೇ ನಿಲ್ಲಿಸಿದ ಚಿಲ್ಲರೆ ವ್ಯಾಪಾರಿಗಳು

ಬೆಂಗಳೂರು, ಏ.2- ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಲೇ ಇದ್ದು ತರಕಾರಿಗಳ ಇಳುವರಿಯಲ್ಲಿ ಕುಂಠಿತವಾಗಿ ಬೆಲೆಗಳು ಗಗನಕ್ಕೆರಿದ್ದು ಚಿಲ್ಲರೆ ತರಕಾರಿ ವ್ಯಾಪಾರಿಗಳು ಮಾರಾಟವನ್ನೇ ತಾತ್ಕಾಲಿಕವಾಗಿ ನಿಲ್ಲಿಸುವಂತಾಗಿದೆ. ರಾಜ್ಯಾದ್ಯಂತ ಬರಗಾಲ ಆವರಿಸಿದ್ದು ಬಹುತೇಕ ಜಿಲ್ಲೆ ತಾಲೂಕುಗಳಲ್ಲಿ ನೀರಿಗೆ ಸಮಸ್ಯೆ ಎದರುರಾಗಿ ರೈತರು ಬೆಳೆ ಬೆಳೆಯಲು ಮುಂದಾಗದ ಕಾರಣ ಉತ್ಪಾದನೆ ಕುಂಟಿತವಾಗಿ ಬೆಲೆ ಹೆಚ್ಚಳವಾಗಿದೆ. ಕೊಳವೆ ಬಾವಿ ನೀರನ್ನು ನಂಬಿ ಬೆಳೆ ಬೆಳೆಯುತ್ತಿದ್ದ ರೈತರಿಗೆ ಸಕಾಲಕ್ಕೆ ಮಳೆಯಾಗದೆ ಅಂತರ್ಜಲ ಮಟ್ಟ ಪಾತಾಳ ತಲುಪಿದೆ. ಜೊತೆಗೆ ವಿದ್ಯುತ್‌ ಕೊರತೆಯಿಂದ ಬೆಳೆ ಬೆಳೆಯಲು […] The post ಬರ-ಬಿಸಿಲಿನ ಎಫೆಕ್ಟ್ : ತರಕಾರಿಗಳ ಬೆಲೆ ಗಗನಕ್ಕೆ, ಮಾರಾಟವನ್ನೇ ನಿಲ್ಲಿಸಿದ ಚಿಲ್ಲರೆ ವ್ಯಾಪಾರಿಗಳು appeared first on Eesanje News .

ಈಸಂಜೆ 27 Apr 2024 4:32 pm

ಟಾಟಾದಿಂದ ಹೊಸ ಇನ್ಷೂರೆನ್ಸ್, ಏನಿದು ಕಾರ್ ವಿಮೆ?

Tata AIG standalone Own Damage Car Insurance policy: ಟಾಟಾ AIG ಯ ಸ್ಟ್ಯಾಂಡ್ ಅಲೋನ್ ಓನ್ ಡ್ಯಾಮೇಜ್ ಪಾಲಿಸಿ ಎಂದರೆ ಯಾವುದು? ಅದನ್ನು ಪಡೆಯುವುದು ಯಾಕೆ ಮುಖ್ಯ? ಅದರ ವ್ಯಾಪ್ತಿಗೆ ಬರುವುದು ಯಾವುದು? ವ್ಯಾಪ್ತಿಯಲ್ಲಿ ಇಲ್ಲದವು ಯಾವುವು, ಈ ಬಗ್ಗೆ ಮಾಹಿತಿ ಇಲ್ಲಿದೆ.

ಟಿವಿ 9 ಕನ್ನಡ 27 Apr 2024 4:30 pm