LPG ಸಿಲಿಂಡರ್ ಕೊರತೆ: ಹೋಟೆಲ್ ಮುಚ್ಚುವುದೇ ಕೊನೆಯ ದಾರಿ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ವಾಣಿಜ್ಯ ಬಳಕೆಯ LPG ಸಿಲಿಂಡರ್ಗಳ ತೀವ್ರ ಕೊರತೆ ಎದುರಾಗಿದೆ. ಇದರಿಂದ ಬೆಂಗಳೂರಿನ ಹೋಟೆಲ್ ಉದ್ಯಮಕ್ಕೆ ದೊಡ್ಡ ಸಂಕಷ್ಟ ಎದುರಾಗಿದೆ. ಗ್ಯಾಸ್ ಪೂರೈಕೆಯಾಗದಿದ್ದರೆ ನಾಳೆಯಿಂದ ಹೋಟೆಲ್ಗಳನ್ನು ಬಂದ್ ಮಾಡಬೇಕಾಗುತ್ತದೆ ಎಂದು ಹೋಟೆಲ್ ಮಾಲೀಕರ ಸಂಘದ ಕೃಷ್ಣರಾಜ್ ಎಚ್ಚರಿಸಿದ್ದಾರೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸದಿದ್ದರೆ ಉದ್ಯಮ ಕುಸಿಯಲಿದೆ.
ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ತರ ಬದಲಾವಣೆ; ಬುಕಿಂಗ್ ಅಂತರ 25 ದಿನಗಳಿಗೆ ಏರಿಕೆ
ಆನೇಕಲ್ನಲ್ಲಿ ಕಿಡ್ನ್ಯಾಪ್ ಆಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಶವ ತಮಿಳುನಾಡಿನಲ್ಲಿ ಪತ್ತೆ
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ ಪ್ರತ್ಯೇಕವಾಗಿ ವ್ಯವಹಾರ ಶುರುವಿಟ್ಟುಕೊಂಡಿದ್ದರು. ಜೊತೆಗೆ ಇಬ್ಬರ ನಡುವೆ ಹುಟ್ಟಿಕೊಂಡಿದ್ದ ವೈಷಮ್ಯ ಇದೀಗ ಓರ್ವನ ಕಿಡ್ನಾಪ್ ಆ್ಯಂಡ್ ಮರ್ಡರ್ ನಲ್ಲಿ ಅಂತ್ಯವಾಗಿದೆ. ಆನೇಕಲ್ನಲ್ಲಿ ಅಪಹರಣವಾಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಶವ ತಮಿಳುನಾಡಿನಲ್ಲಿ ಪತ್ತೆಯಾಗಿದೆ.
ಬಾಕ್ಸ್ ಆಫೀಸ್ನಲ್ಲಿ ರಣವೀರ್ ಸಿಂಗ್ ಅಬ್ಬರ: ಬಿಡುಗಡೆಗೂ ಮುನ್ನವೇ ಇತಿಹಾಸ ಸೃಷ್ಟಿಸಿದ ‘ಧುರಂಧರ್ 2’
ಬಹುನಿರೀಕ್ಷಿತ ‘ಧುರಂಧರ್ 2’ ಸಿನಿಮಾ ಪೇಯ್ಡ್ ಪ್ರೀಮಿಯರ್ ಶೋಗಳಿಂದ ಕೋಟಿ ಕೋಟಿ ಲೂಟಿ ಮಾಡುತ್ತಿದೆ. ಇದೇ ಪ್ರಮಾಣದಲ್ಲಿ ಕ್ರೇಜ್ ಮುಂದುವರಿದರೆ ಮೊದಲ ವಾರಾಂತ್ಯದಲ್ಲೇ 100 ಕೋಟಿ ಕ್ಲಬ್ ಸೇರುವುದು ಖಚಿತ. ಈ ಸಿನಿಮಾದಿಂದ ರಣವೀರ್ ಸಿಂಗ್ ಅವರು ತಮ್ಮ ವೃತ್ತಿಜೀವನದ ಅತಿ ದೊಡ್ಡ ಸಕ್ಸಸ್ ಕಾಣಲಿದ್ದಾರೆ.
Sanath Jayasuriya: ಶ್ರೀಲಂಕಾ ಕ್ರಿಕೆಟ್ ತಂಡದ ಹೆಡ್ ಕೋಚ್ ಆಗಿ ಗ್ಯಾರಿ ಕಿರ್ಸ್ಟನ್ ನೇಮಕ!
ರಾಜ್ಯದ ಆದಾಯ, ಖರ್ಚುಗಳ ಬಗ್ಗೆ ಸ್ಪಷ್ಟ ತಿಳಿವಳಿಕೆ ಇರಬೇಕು: ಬಜೆಟ್ ಲೆಕ್ಕಾಚಾರದ ಕುರಿತು ಶಾಸಕರಿಗೆ ಸಿಎಂ ಪಾಠ
Chikkaballapur News: ಆಶ್ರಯ ಯೋಜನೆಯಡಿ ಅರ್ಹ ನಿವೇಶನ ರಹಿತರೆ ಆಯ್ಕೆ ಆಗಬೇಕು: ಜಿ.ಪ್ರಭು ಸೂಚನೆ
ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ: ಪೆಟ್ರೋಲ್, ಡೀಸೆಲ್ ದರ ಏರಿಕೆ ಬಗ್ಗೆ ಆತಂಕ ಬೇಡ
ಜಾಗತಿಕ ಉದ್ವಿಗ್ನತೆಯ ನಡುವೆಯೂ ಭಾರತದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆಗಳು ಸದ್ಯಕ್ಕೆ ಏರಿಕೆಯಾಗುವ ಸಾಧ್ಯತೆ ಕಡಿಮೆ. ಎಲ್ಪಿಜಿ ಸಿಲಿಂಡರ್ಗಳ ಕೃತಕ ಅಭಾವ ತಡೆಯಲು ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ದೇಶದಲ್ಲಿ ಸಾಕಷ್ಟು ಇಂಧನ ದಾಸ್ತಾನು ಲಭ್ಯವಿದ್ದು, ಇಂಧನ ಭದ್ರತೆಯಲ್ಲಿ ಭಾರತ ಸದೃಢವಾಗಿದೆ ಎಂದು ಸರ್ಕಾರ ತಿಳಿಸಿದೆ.
Ranveer Singh: ಧುರಂಧರ್ 2ರ ಹೊಸ ಪೋಸ್ಟರ್ ಔಟ್! ಅಭಿಮಾನಿಗಳಲ್ಲಿ ಹೆಚ್ಚಾಯ್ತು ನಿರೀಕ್ಷೆ
Edible Oil Price Rise: ಇರಾನ್ ಇಸ್ರೇಲ್ ಯುದ್ಧ ಎಫೆಕ್ಟ್: ಅಡುಗೆ ಎಣ್ಣೆ ಬೆಲೆ ತೀವ್ರ ಏರಿಕೆ, ಗ್ರಾಹಕರಿಗೆ ಬರೆ
ಎಲ್ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ: ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ
ಎಲ್ಪಿಜಿ ಸಿಲಿಂಡರ್ಗಳ ಕೃತಕ ಅಭಾವ ಮತ್ತು ಕಾಳಸಂತೆ ತಡೆಯಲು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸಿಲಿಂಡರ್ ಬುಕ್ಕಿಂಗ್ ಅವಧಿಯನ್ನು 21 ರಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ. ಗೃಹಬಳಕೆ ಗ್ರಾಹಕರಿಗೆ ಮೊದಲ ಆದ್ಯತೆ ನೀಡಲಾಗುವುದು. ದೇಶೀಯ ಉತ್ಪಾದನೆ ಹೆಚ್ಚಿಸಲು ಮತ್ತು ಹೊಸ ದೇಶಗಳಿಂದ ಎಲ್ಪಿಜಿ ಆಮದು ಮಾಡಿಕೊಳ್ಳಲು ಸರ್ಕಾರ ಕ್ರಮ ಕೈಗೊಂಡಿದೆ.
ಇಂಧನ ಬಿಕ್ಕಟ್ಟು ಎಫೆಕ್ಟ್: ವಿದ್ಯುತ್ ಉಳಿತಾಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚಿದ ಬಾಂಗ್ಲಾದೇಶ
ಕಾವ್ಯಾನ ಮದುವೆ ಆಗಲ್ಲ: ಎಲ್ಲರ ಎದುರು ನೇರವಾಗಿ ಹೇಳಿದ ಗಿಲ್ಲಿ ನಟ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಇದ್ದಾಗ ಕಾವ್ಯಾ ಶೈವ ಮತ್ತು ಗಿಲ್ಲಿ ನಟ ಅವರು ಹೆಚ್ಚು ಕ್ಲೋಸ್ ಆಗಿದ್ದರು. ಮದುವೆ ವಿಷಯದಲ್ಲಿ ಗಿಲ್ಲಿ ಅವರು ಕಾವ್ಯಾನ ಆಗಾಗ ರೇಗಿಸುತ್ತಿದ್ದರು. ಬಿಗ್ ಬಾಸ್ ಶೋ ಮುಗಿದು ಹಲವು ದಿನಗಳು ಕಳೆದಿದ್ದರೂ ಕೂಡ ಜನರ ಕ್ರೇಜ್ ಕಡಿಮೆ ಆಗಿಲ್ಲ.
ಬೆಂಗಳೂರು: ಭಾರತ ಹಾಗೂ ಜಪಾನ್ ನಡುವೆ ಮೊಬಿಲಿಟಿ ಅವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ತಾಜ್ವೆಸ್ಟೆಂಡ್ ಹೋಟೆಲ್ನಲ್ಲಿ ನಡೆದ ಜಪಾನ್-ಇಂಡಿಯಾ ಮೊಬಿಲಿಟಿ ಶೃಂಗಸಭೆ 2026, ಯಲ್ಲಿ ಭಾರತ ಮತ್ತು ಜಪಾನ್ನ ನೀತಿ ನಿರೂಪಕರು, ಉದ್ಯಮ ನಾಯಕರು ಮತ್ತು ನಾವೀನ್ಯಕಾರರನ್ನು ಪಾಲ್ಗೊಂಡಿದ್ದರು. ಕ್ಲೀನ್ ಮೊಬಿಲಿಟಿ ತಂತ್ರಜ್ಞಾನಗಳು, ಸುಧಾರಿತ ಉತ್ಪಾದನೆ ಮತ್ತು ಡಿಜಿಟಲ್ ಸಾರಿಗೆ ವ್ಯವಸ್ಥೆಗಳಲ್ಲಿ ನಾವೀನ್ಯತೆಯನ್ನು ಹೆಚ್ಚಿಸಲು ದ್ವಿಪಕ್ಷೀಯ ಸಹಯೋಗವನ್ನು ಬಲಪಡಿಸುವತ್ತ ಶೃಂಗಸಭೆ ಗಮನಹರಿಸಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, […] The post ಜಪಾನ್-ಭಾರತ ಮೊಬಿಲಿಟಿ ಶೃಂಗಸಭೆ 2026: ಶುದ್ಧ ಇಂಧನ, ಡಿಜಿಟಲ್ ಮೊಬಿಲಿಟಿ ಮತ್ತು ನಾವೀನ್ಯತೆ ಕುರಿತು ದ್ವಿಪಕ್ಷೀಯ ಸಹಕಾರಕ್ಕೆ ವೇಗ first appeared on Eesanje .
ಮಹಿಳೆ ಕುಟುಂಬ ನಿರ್ವಹಣೆಯ ಜೊತೆಗೆ ತನ್ನ ಆರೋಗ್ಯಕ್ಕೂ ಆದ್ಯತೆ ನೀಡಲಿ: ಭಾರತಿ ಜಾಜೂ
ಬೆಂಗಳೂರು: ಮಹಿಳೆಯರು ವಯಸ್ಸಾದ ಕಾಲದಲ್ಲೂ ಆರೋಗ್ಯವಾಗಿರಲು ನಿದ್ರೆ, ವ್ಯಾಯಾಮ, ಪೌಷ್ಟಿಕಾಂಶ ಆಹಾರ ಮತ್ತು ವಿಶ್ರಾಂತಿ ಎಂಬ ನಾಲ್ಕು ಪ್ರಮುಖ ಅಂಶಗಳ ನಿರಂತರವಾಗಿ ಪಾಲಿಸಬೇಕು ಎಂದು ಎರ್ಗೋನಾಮಿಕ್ಸ್ ತಜ್ಞೆ ಭಾರತಿ ಜಾಜೂ ಕಿವಿಮಾತು ಹೇಳಿದರು.ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ “ಹ್ಯಾಪಿಯೆಸ್ಟ್ ಹೆಲ್ತ್ ಸಂಸ್ಥೆ” ನಿಮ್ಹಾನ್ಸ್ನಲ್ಲಿ ಆಯೋಜಿಸಿದ್ದ “ಮೂರನೇ ವಿಮೆನ್ ವೆಲ್ನೆಸ್ ಸಮ್ಮಿಟ್ನಲ್ಲಿ ಪಾಲ್ಗೊಂಡು ಮಾತನಾಡಿದರು. ಮಹಿಳೆಯು ತನ್ನ ಕುಟುಂಬ ನಿರ್ವಹಣೆಯ ಒತ್ತಡದಲ್ಲಿ ತನ್ನ ಆರೋಗ್ಯವನ್ನೇ ಸಂಪೂರ್ಣ ಕಡೆಗಣಿಸಿರುತ್ತಾರೆ. ಇದರಿಂ ವಯಸ್ಸಾದಂತೆ ಸ್ಥೂಲಕಾಯ, ಮಧುಮೇಹ ಸೇರಿದಂತೆ ಹಲವು ಕಾಯಿಲೆ ತಂದುಕೊಳ್ಳುತ್ತಾರೆ. […] The post ಮಹಿಳೆ ಕುಟುಂಬ ನಿರ್ವಹಣೆಯ ಜೊತೆಗೆ ತನ್ನ ಆರೋಗ್ಯಕ್ಕೂ ಆದ್ಯತೆ ನೀಡಲಿ: ಭಾರತಿ ಜಾಜೂ first appeared on Eesanje .
ನಟ ದ್ವಾರಕೀಶ್ ಸೊಸೆ ವಿರುದ್ಧ ಹಲವರಿಗೆ ವಂಚನೆ; ಹಣ ವಾಪಸ್ ಕೇಳಿದ್ದಕ್ಕೆ ಪೊರಕೆಯಿಂದ ಹಲ್ಲೆ!
ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ ಮತ್ತೆ ಕಣಕ್ಕಿಳಿಯುವುದು ಯಾವಾಗ?
India's Cricket Schedule After T20 World Cup Win: ಟಿ20 ವಿಶ್ವಕಪ್ ಗೆದ್ದ ಭಾರತ ತಂಡ 96 ದಿನಗಳ ವಿಶ್ರಾಂತಿಯ ನಂತರ ಅಫ್ಘಾನಿಸ್ತಾನ ಸರಣಿಯೊಂದಿಗೆ ಮತ್ತೆ ಅಖಾಡಕ್ಕಿಳಿಯಲಿದೆ. 2026ರ ಸಂಪೂರ್ಣ ಕ್ರಿಕೆಟ್ ವೇಳಾಪಟ್ಟಿ ಬಹಿರಂಗಗೊಂಡಿದ್ದು, ಇಂಗ್ಲೆಂಡ್, ಶ್ರೀಲಂಕಾ, ವೆಸ್ಟ್ ಇಂಡೀಸ್ ಮತ್ತು ನ್ಯೂಜಿಲೆಂಡ್ ಪ್ರವಾಸಗಳು ಸೇರಿವೆ. ಆಟಗಾರರು ಐಪಿಎಲ್ನಲ್ಲಿ ತಮ್ಮ ತಂಡಗಳನ್ನು ಪ್ರತಿನಿಧಿಸಲಿದ್ದಾರೆ. ಕ್ರಿಕೆಟ್ ಪ್ರೇಮಿಗಳಿಗೆ ಮುಂದಿನ ಪಂದ್ಯಾವಳಿಗಳ ರೋಚಕತೆ ಕಾದಿದೆ.
T20 World Cup: 2014ರ ಪೆಟ್ರೋಲ್ ಬಂಕ್ನಲ್ಲಿನ ಫೋಟೋಗೆ ಪ್ರತಿಕ್ರಿಯಿಸಿದ ಸೂರ್ಯಕುಮಾರ್ ಯಾದವ್!
ಅಮೆರಿಕದ ಮುಂದಿನ ದಾಳಿ ಯಾರ ಮೇಲೆ? ವೆನಿಜುವೆಲಾ, ಕ್ಯೂಬಾ, ಇರಾನ್ನಲ್ಲಿ ಒಂದೇ ಪ್ಯಾಟರ್ನ್; ಇದೆಯಾ ಚೀನಾ ಲಿಂಕ್?
Pattern of US attacks on Venezuela and Iran gives clues about its next attack? ಯುದ್ಧಕ್ಕೆ ನಾನಾ ಕಾರಣಗಳಿರುತ್ತವೆ. ವೆನಿಜುವೆಲಾದಿಂದ ಮಾದಕವಸ್ತು ಕಳ್ಳಸಾಗಣೆ ಆಗುತ್ತಿದೆ ಎನ್ನುವ ನೆಪವೊಡ್ಡಿ ಅಮೆರಿಕ ದಾಳಿ ಮಾಡಿತು. ಇರಾನ್ನಿಂದ ಪರಮಾಣ ಶಕ್ತಿ ದುರ್ಬಳಕೆ ಆಗುತ್ತದೆ ಎಂದು ಹೇಳಿ ಯುದ್ಧ ಮಾಡುತ್ತಿದೆ. ಆದರೆ ವಾಸ್ತವದಲ್ಲಿ ಅಮೆರಿಕದ ಈ ಯುದ್ಧಗಳಿಗೆ ಬೇರೆ ಕಾರಣಗಳಿವೆ ಎನ್ನುವುದು ತಜ್ಞರ ಅನಿಸಿಕೆ. ಇಲ್ಲಿದೆ ವಿವರ.
ಮಧ್ಯಪ್ರಾಚ್ಯ ಉದ್ವಿಗ್ನತೆ: 9 ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ 78 ಹೆಚ್ಚುವರಿ ವಿಮಾನ ಸೇವೆ ಆರಂಭಿಸಿದ ಏರ್ ಇಂಡಿಯಾ
Vijay-Trisha: ವಿಚ್ಛೇದನ ಪ್ರಕರಣದ ನಡುವೆ ವಿಜಯ್-ತ್ರಿಷಾ ಬಗ್ಗೆ ಈ ಬಾಲಿವುಡ್ ಸೆಲೆಬ್ರಿಟಿ ಭರ್ಜರಿ ಸಪೋರ್ಟ್!
ಬಿಪಿ ನಿಯಂತ್ರಣದಲ್ಲಿಡಲು ಈ ಅಭ್ಯಾಸಗಳನ್ನು ತಪ್ಪದೆ ಅಳವಡಿಸಿಕೊಳ್ಳಿ! ಯಾವುದು ಗೊತ್ತಾ?
ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡದ ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಪ್ರತಿನಿತ್ಯ ಕೆಲವು ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ಅದನ್ನು ನಿಯಂತ್ರಿಸಬಹುದು. ಹಿಂದೆ ಈ ಸಮಸ್ಯೆ ಹಿರಿಯರಲ್ಲಿ ಮಾತ್ರ ಕಂಡುಬರುತ್ತಿತ್ತು. ಆದರೆ ಈಗ ಯುವಕರಲ್ಲೂ ಇದು ಸಾಮಾನ್ಯವಾಗಿದೆ. ಹಾಗಾಗಿ ಈ ಸಮಸ್ಯೆಯನ್ನು ಹತೋಟಿಗೆ ತರುವುದು ಬಹಳ ಅವಶ್ಯಕವಾಗಿದ್ದು ಜೀವನಶೈಲಿಯಲ್ಲಿ ಕೆಲವು ಉತ್ತಮ ಬದಲಾವಣೆಗಳನ್ನು ಅಳವಡಿಸಿಕೊಂಡರೆ ಬಿಪಿಯನ್ನು ಸಮತೋಲನದಲ್ಲಿ ಇಡಲು ಸಹಾಯವಾಗುತ್ತದೆ.
Chanakya Niti: ಬೇಗನೆ ವಯಸ್ಸಾದವರಂತೆ ಕಾಣಲು ಈ ಅಭ್ಯಾಸಗಳೇ ಬಹು ಮುಖ್ಯ ಕಾರಣ ಎನ್ನುತ್ತಾರೆ ಚಾಣಕ್ಯ
ಕೆಲವರು ತಮ್ಮ ಸಣ್ಣ ವಯಸ್ಸಿನಲ್ಲಿಯೇ ವಯಸ್ಸಾದ ವ್ಯಕ್ತಿಗಳಂತೆ ಕಾಣುತ್ತಾರೆ. ಈ ರೀತಿ ಅಕಾಲಿಕ ವಯಸ್ಸಾಗುವಿಕೆಗೆ ಕೆಲವೊಂದು ಅಭ್ಯಾಸಗಳೇ ಮುಖ್ಯ ಕಾರಣ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಆ ಅಭ್ಯಾಸಗಳನ್ನು ತ್ಯಜಿಸಿದರೆ ಖಂಡಿತವಾಗಿಯೂ ಅಕಾಲಿಕ ವಯಸ್ಸಾಗುವಿಕೆಯನ್ನು ತಡೆಗಟ್ಟಬಹುದಂತೆ. ಹಾಗಿದ್ರೆ ಅಕಾಲಿಕ ವಯಸ್ಸಾಗುವಿಕೆಗೆ ಯಾವ ಅಭ್ಯಾಸಗಳು ಕಾರಣ ಎಂಬುದನ್ನು ನೋಡೋಣ.
ಟಿ20 ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಪತ್ರಕರ್ತೆ ಜತೆ ಅನುಚಿತ ವರ್ತನೆ: ವಿಡಿಯೊ ವೈರಲ್
ರಣಬೀರ್, ಸಾಯಿ ಪಲ್ಲವಿ ‘ರಾಮಾಯಣ’ ಫೋಟೋ ಫೇಕ್; ಅಸಲಿ ವಿಷಯ ಬಿಚ್ಚಿಟ್ಟ ನಟ
‘ರಾಮಾಯಣ’ ಚಿತ್ರದ ಸೆಟ್ನಿಂದ ಲೀಕ್ ಆಗಿದ್ದು ಎನ್ನಲಾದ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿದ್ದವು. ಆದರೆ ಅವು ನಿಜವಾದ ಫೋಟೋಗಳು ಅಲ್ಲ ಎಂದು ಕಿರುತೆರೆ ನಟ ಆಶಿಶ್ ಶರ್ಮಾ ಅವರು ಹೇಳಿದ್ದಾರೆ. ಎಐ ಮೂಲಕ ಸೃಷ್ಟಿಸಿದ ಫೋಟೋಗಳು ಎಂಬುದನ್ನು ಅವರು ಸಾಕ್ಷಿ ಸಮೇತ ಬಹಿರಂಗ ಪಡಿಸಿದ್ದಾರೆ.
ಕಾರವಾರದಲ್ಲಿ ಕಾರಿನ ಮೇಲೆ ಲಾರಿ ಪಲ್ಟಿಯಾಗಿ ಬಾಲಕ ಸಾವು, ಮೂವರಿಗೆ ಗಂಭೀರ ಗಾಯ
T20 World Cup: 24 ಸಿಕ್ಸರ್ಗಳ ಮೂಲಕ ನೂತನ ಮೈಲುಗಲ್ಲು ತಲುಪಿದ ಸಂಜು ಸ್ಯಾಮ್ಸನ್!
10ನೇ ತರಗತಿ ಪರೀಕ್ಷೆ ಮುಗಿಸಿ ಬಂದ ಮಗನಿಗೆ ಥಾರ್ ಎಸ್ಯುವಿ ಗಿಫ್ಟ್; ಪೋಷಕರ ಶೋಕಿಗೆ ನೆಟ್ಟಿಗರು ಕಿಡಿಕಿಡಿ
ಆಂಬ್ಯುಲೆನ್ಸ್ ನೀಡಲು ನಿರಾಕರಣೆ: ಕಣ್ಣೀರು ಹಾಕುತ್ತ ಮಗುವಿನ ಮೃತ ದೇಹವನ್ನು ರಟ್ಟಿನ ಪೆಟ್ಟಿಗೆಯಲ್ಲಿ ಕೊಂಡೊಯ್ದ ತಂದೆ
ಜಾರ್ಖಂಡ್ನ ಸರ್ಕಾರಿ ಆಸ್ಪತ್ರೆಯೊಂದರ ನಿರ್ಲಕ್ಷ್ಯಕ್ಕೆ ಸಾಕ್ಷಿಯೆಂಬಂತೆ ಆಘಾತಕಾರಿ ಘಟನೆ ನಡೆದಿದೆ. ಆಸ್ಪತ್ರೆ ಆಂಬ್ಯುಲೆನ್ಸ್ ನೀಡಲು ನಿರಾಕರಿಸಿದ ಕಾರಣ, ಒಬ್ಬ ತಂದೆ ತನ್ನ ಮೃತ ಮಗುವಿನ ದೇಹವನ್ನು ರಟ್ಟಿನ ಪೆಟ್ಟಿಗೆಯಲ್ಲಿ ಹಾಕಿ ಅಳುತ್ತಲೇ ಮನೆಗೆ ಕೊಂಡೊಯ್ದಿದ್ದಾರೆ. ಈ ಅಮಾನವೀಯ ಘಟನೆ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಲೋಪಗಳನ್ನು ಎತ್ತಿ ತೋರಿಸಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.
ಜೈಲುಗಳಲ್ಲಿ ಅಕ್ರಮ ಚಟುವಟಿಕೆ ತಡೆಗೆ ಅಲೋಕ್ ಕುಮಾರ್ ದಿಟ್ಟ ಕ್ರಮ: ಕೈದಿಗಳ ಭೇಟಿಗೆ ಹೊಸ ರೂಲ್ಸ್
ಕರ್ನಾಟಕದ ಜೈಲುಗಳಲ್ಲಿ ಕೈದಿಗಳಿಗೆ ನೀಡಲಾಗುತ್ತಿದ್ದ ರಾಜಾತಿಥ್ಯ ಮತ್ತು ನಡೆಯುತ್ತಿದ್ದ ಅಕ್ರಮಗಳಿಗೆ ಬ್ರೇಕ್ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರು ಪಣ ತೊಟ್ಟಿದ್ದು, ಕೆಲವೊಂದಿಷ್ಟು ಮಹತ್ವದ ಬದಲಾವಣೆಗಳು ತಂದಿದ್ದಾರೆ. ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಜೈಲು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಜೈಲುಗಳಲ್ಲಿ ಕೈದಿಗಳ ವಿಶೇಷ ಸಂದರ್ಶನಕ್ಕೆ ಹೊಸ ರೂಲ್ಸ್ ಜಾರಿಗೆ ತಂದಿದ್ದಾರೆ.
ಅರ್ಷದೀಪ್ ಮಾಡಿದ ಕೆಲಸಕ್ಕೆ ಕೆರಳಿದ ಮಿಚೆಲ್..! ಜಗಳ ತಪ್ಪಿಸಿದ ಸೂರ್ಯ; ವಿಡಿಯೋ ವೈರಲ್
T20 World Cup Final: ಟಿ20 ವಿಶ್ವಕಪ್ ಫೈನಲ್ನಲ್ಲಿ ನ್ಯೂಜಿಲೆಂಡ್ನ ಡ್ಯಾರಿಲ್ ಮಿಚೆಲ್ ಮತ್ತು ಭಾರತದ ಅರ್ಷದೀಪ್ ಸಿಂಗ್ ನಡುವೆ ಜಗಳ ನಡೆದಿದೆ. ಜಂಟಲ್ಮ್ಯಾನ್ ತಂಡವೆಂದು ಹೆಸರಾದ ಕಿವೀಸ್ ಆಟಗಾರನ ಆಕ್ರೋಶ ಅಚ್ಚರಿ ಮೂಡಿಸಿದೆ. ಚೆಂಡನ್ನು ರಭಸವಾಗಿ ಎಸೆದ ಅರ್ಷದೀಪ್ರಿಂದ ಮಿಚೆಲ್ಗೆ ಬಡಿದಾಗ ಈ ಜಗಳ ಶುರುವಾಯಿತು. ನಾಯಕ ಸೂರ್ಯಕುಮಾರ್ ಮಧ್ಯಪ್ರವೇಶಿಸಿ, ಅಂಪೈರ್ ಸಲಹೆ ಬಳಿಕ ಅರ್ಷದೀಪ್ ಕ್ಷಮೆಯಾಚಿಸಿದರು. ಈ ಘಟನೆ ವಿಡಿಯೋ ವೈರಲ್ ಆಗಿದೆ.
ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದ ಡಿ.ಕೆ. ಶಿವಕುಮಾರ್
ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ ಒದಗಿಸಲು ನೀತಿ ರೂಪಿಸಿ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ

24 C