Job News: ಚಿತ್ರದುರ್ಗದಲ್ಲಿ ಜುಲೈ 30ರಂದು ನೇರ ನೇಮಕಾತಿ ಸಂದರ್ಶನ-ಅಭ್ಯರ್ಥಿಗಳು ತರಬೇಕಾದ ದಾಖಲೆಗಳ ವಿವರ ತಿಳಿಯಿರಿ
ಚಿತ್ರದುರ್ಗ, ಜುಲೈ, 26: ಜಿಲ್ಲೆಯ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜುಲೈ 30ರಂದು ಬೆಳಗ್ಗೆ 10ರಿಂದ 2 ಗಂಟೆಯವರೆಗೆ, ನೇರ ನೇಮಕಾತಿ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಹಾಗಾದರೆ ಆಸಕ್ತ ಅಭ್ಯರ್ಥಿಗಳು ತರಬೇಕಾದ ದಾಖಲೆಗಳ ವಿವರ ಇಲ್ಲಿದೆ ತಿಳಿಯಿರಿ. ವಿವಿಧ ಖಾಸಗಿ ಕಂಪನಿಗಳು ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ಸಂದರ್ಶನದಲ್ಲಿ
LIC Recruitment: 200 ಹುದ್ದೆಗಳಿಗೆ ಅರ್ಜಿ ಕರೆದ ಎಲ್ಐಸಿ, ವೇತನ ವಿವರ ಇಲ್ಲಿದೆ
ಈಗಾಗಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್ ನ್ಯೂಸ್.. ಎಲ್ಐಸಿ ತನ್ನ ವೆಬ್ ಸೈಟ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆದೇಶವನ್ನು ಹೊರಡಿಸಿದೆ. ಹಾಗಿದ್ದರೆ, ಎಲ್ಐಸಿ ಯಾವೆಲ್ಲಾ ಹುದ್ದೆಗಳಿಗೆ ಅರ್ಜಿ ಆಹ್ವಾನ್ ಮಾಡಿದೆ ಎಂಬುದರ ಬಗ್ಗೆ ವರದಿ ಇಲ್ಲಿದೆ. LIC HFL (LIC ಹೌಸಿಂಗ್ ಫೈನಾನ್ಸ್ ಲಿಮಿಟೆಡ್) ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ, 25 ಜುಲೈ
ಬೆಳಗಾವಿ: ಅಪರ ಸರ್ಕಾರಿ ವಕೀಲರ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ
ಬೆಳಗಾವಿ, ಜುಲೈ, 25: ಬೆಳಗಾವಿ, ರಾಮದುರ್ಗ, ರಾಯಬಾಗ, ಹುಕ್ಕೇರಿ, ಬೈಲಹೊಂಗಲ ಹಾಗೂ ಸವದತ್ತಿ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಪರ ಸರ್ಕಾರಿ ವಕೀಲರ ಹುದ್ದೆ ಅವಧಿ ಮುಕ್ತಾಯವಾಗಿದೆ. ಈ ಹಿನ್ನೆಲೆ ಸದರಿ ಹುದ್ದೆಗಳ ಭರ್ತಿಗೆ 7 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಕೀಲರು, ತಮ್ಮ ಹೆಸರು, ವಿದ್ಯಾರ್ಹತೆ, ಜಾತಿ, ವಯಸ್ಸು ಅನುಭವ
ಅಂಚೆ ಇಲಾಖೆ ನೇಮಕಾತಿ: ಬಳ್ಳಾರಿಯಲ್ಲಿ ಆಗಸ್ಟ್ 5ರಂದು ನೇರ ಸಂದರ್ಶನ
ಬಳ್ಳಾರಿ, ಜುಲೈ 25: ಅಂಚೆ ಇಲಾಖೆ ನೇಮಕಾತಿಗಾಗಿ ಆಗಸ್ಟ್ 5ರಂದು ಬಳ್ಳಾರಿಯಲ್ಲಿ ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ. ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳ ನೇಮಕಾತಿಗಾಗಿ ಆಗಸ್ಟ್ 5ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು
IIT Dharwad Jobs: ಪ್ರಮುಖ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆ ದಿನ
ಧಾರವಾಡ, ಜುಲೈ 24: ವಿದ್ಯಾಕಾಶಿ ಧಾರವಾಡದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT Dharwad) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಒಟ್ಟು ಎರಡು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳು ಖಾಲಿ ಇವೆ. ಹುದ್ದೆಗಳಿಗೆ ಅರ್ಹ ಆಸಕ್ತ
2 ವರ್ಷದ ಪಶುಸಂಗೋನಾ ಡಿಪ್ಲೋಮಾ ಕೋರ್ಸ್, ಅರ್ಹತೆಗಳು
ಬೆಂಗಳೂರು, ಜುಲೈ 24: ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತಿ ಹೊಂದಿರುವವರಿಗಾಗಿ ಎರಡು ವರ್ಷದ ಪಶುಸಂಗೋನಾ ಡಿಪ್ಲೋಮಾ ಕೋರ್ಸ್ಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 31/7/2024 ಕೊನೆಯ ದಿನವಾಗಿದೆ. ಕರ್ನಾಟಕಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ಈ ಕುರಿತು ಅಧಿಸೂಚನೆ ಹೊರಡಿಸಿದೆ. 2024-2025ನೇ ಶೈಕ್ಷಣಿಕ ಸಾಲಿನ ಪಶುಸಂಗೋಪನಾ ಡಿಪ್ಲೋಮಾ ಪ್ರವೇಶದ ವಿವರಗಳನ್ನು ನೀಡಲಾಗಿದ್ದು, ಆನ್ಲೈನ್
ಬಜೆಟ್ 2024: 1 ಕೋಟಿ ಯುವಕರಿಗೆ ಟಾಪ್ 500 ಕಂಪನಿಗಳಲ್ಲಿ ಉದ್ಯೋಗ ಘೋಷಣೆ
ನವದೆಹಲಿ, ಜುಲೈ 23: ಮುಂದಿನ ಐದು ವರ್ಷಗಳಲ್ಲಿ ಟಾಪ್ 500 ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಅವಕಾಶ ಕಲ್ಪಿಸಲು ಸರ್ಕಾರ ಇಂಟರ್ನ್ಶಿಪ್ ಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಸದರಿ 2024-25 ಮುಂಗಡ ಪತ್ರ ಮಂಡನೇ ವೇಳೆ, ಸೀತಾರಾಮನ್ ಪ್ರತಿ ತಿಂಗಳು ₹5,000 ಇಂಟರ್ನ್ಶಿಪ್ ಭತ್ಯೆ ಮತ್ತು ಹೊಸ ಯೋಜನೆಯ ಅಡಿಯಲ್ಲಿ
Budget 2024: ಮೊದಲ ಬಾರಿಗೆ ಉದ್ಯೋಗ ಹುಡುಕುವವರಿಗೆ ಭರ್ಜರಿ ಗುಡ್ನ್ಯೂಸ್
Budget 2024: ಇಂದು (ಜುಲೈ 23) ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್ನಲ್ಲಿ ಹೊಸದಾಗಿ ಉದ್ಯೋಗ ಹುಡುಕುವವರಿಗೆ ಸಿಹಿಸುದ್ದಿಯೊಂದನ್ನು ಘೋಷಣೆ ಮಾಡಿದ್ದಾರೆ. ಮಾಹಿತಿ ಇಲ್ಲಿದೆ ತಿಳಿಯಿರಿ. ಸತತ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ ದಾಖಲೆ ದಾಖಲೆಯನ್ನು ನಿರ್ಮಲಾ ಸೀತಾರಾಮನ್ ಅವರು ತಮ್ಮ ಮುಡುಗೇರಿಸಿಕೊಂಡಿದ್ದಾರೆ. ಹಾಗೆಯೇ ಕ್ಷೇತ್ರವಾರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು,
Anganawadi Recruitment: ಈ ಜಿಲ್ಲೆಯ 313 ಹುದ್ದೆಗಳಿಗೆ ಅರ್ಹರು ಅರ್ಜಿ ಸಲ್ಲಿಸಿ, ವಿವರ
ಬೆಳಗಾವಿ, ಜುಲೈ 22: ಬೆಳಗಾವಿಯ ಜಿಲ್ಲಾ ಮಹಿಳಾ &ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನೂರಾರು ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭವಾಗಿವೆ. ಸರ್ಕಾರಿ ಉದ್ಯೋಗ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆ ತಿಳಿಸಿದೆ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ತನ್ನಲ್ಲಿ ಖಾಲಿ ಇರುವ ಒಟ್ಟು 313 ಅಂಗನವಾಡಿ
ಆರ್ಥಿಕ ಸಮೀಕ್ಷೆ ವರದಿ: ನಿರುದ್ಯೋಗದ ಪ್ರಮಾಣ ಇಳಿಕೆ
ನವದೆಹಲಿ, ಜುಲೈ 22: ಮಂಗಳವಾರ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮೊದಲು ಲೋಕಸಭೆಯಲ್ಲಿ ಅವರು ಆರ್ಥಿಕ ಸಮೀಕ್ಷೆ ವರದಿ 2023-24 ಮಂಡಿಸಿದರು. ಸೋಮವಾರದಿಂದ ಲೋಕಸಭೆ ಬಜೆಟ್ ಅಧಿವೇಶನ ಆರಂಭವಾಗಿದೆ. ಬಜೆಟ್ ಮಂಡನೆಗೂ ಮುನ್ನ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ವರದಿ
Job Alert: ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ 26 ಹುದ್ದೆಗಳಿಗೆ ಅರ್ಜಿ ಆಹ್ವಾನ
ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಇಲ್ಲೊಂದು ಉತ್ತಮ ಅವಕಾಶ ಇದೆ. ಉತ್ತರ ಕನ್ನಡ ಜಿಲ್ಲಾ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಗಲಾಗಿದೆ. ಯಾರೆಲ್ಲಾ ಅರ್ಜಿ ಸಲ್ಲಿಸಲು ಅರ್ಹರು? ಹೇಗೆ ಅರ್ಜಿ ಸಲ್ಲಿಸಬೇಕು?, ಕೊನೆಯ ದಿನಾಂಕ ಯಾವಾಗ ಎಂಬ ಬಗ್ಗೆ ಕಂಪ್ಲೀಟ್ ಮಾಹಿತಿ ಇಲ್ಲಿದೆ. ಉತ್ತರ ಕನ್ನಡ ಜಿಲ್ಲಾ ಘಟಕದ ಜಿಲ್ಲಾ ಮತ್ತು ಸತ್ರ
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ರಾಜ್ಯ ಸರ್ಕಾರ ಮಸೂದೆ ತಡೆಹಿಡಿದಿದ್ದೇಕೆ?
ಬೆಂಗಳೂರು, ಜುಲೈ, 17: ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಸಿಎಂ ಕಚೇರಿ ಮಾಧ್ಯಮಗ ಪ್ರಕಟಣೆ ಹೊರಡಿಸಿದ್ದು,
ಜರ್ಮನಿಯಲ್ಲಿ ನರ್ಸಿಂಗ್ ಕೆಲಸ ಮಾಡುವವರಿಗೆ ಸುವರ್ಣಾವಕಾಶ; ಆಸಕ್ತರಿಂದ ಅರ್ಜಿ ಆಹ್ವಾನ
ಶಿವಮೊಗ್ಗ, ಜುಲೈ 17: ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೇ ಟ್ಯಾಲೆಂಟ್ ಆರೆಂಜ್ ಸಂಸ್ಥೆಯು ಭಾರತ ದೇಶದಿಂದ ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿಎಸ್ಸಿ ಅಥವಾ ಜಿಎನ್ಎಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜರ್ಮನಿಯಲ್ಲಿ ಉದ್ಯೋಗವನ್ನು ಕಲ್ಪಿಸಲು ಮುಂದೆ ಬಂದಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಮೇ ಟ್ಯಾಲೆಂಟ್ ಆರೆಂಜ್ ಸಂಸ್ಥೆಯು ಕರ್ನಾಟಕ ರಾಜ್ಯದ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ
JOB Fair: ಜುಲೈ 20ರಂದು ಚಿತ್ರದುರ್ಗದಲ್ಲಿ ಉದ್ಯೋಗ ಮೇಳ-ಮಾಹಿತಿ, ವಿವರ
ಚಿತ್ರದುರ್ಗ, ಜುಲೈ, 17: ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಇಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಇದೇ ಜುಲೈ 20ರಂದು ಮಿನಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ 8ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳುವ
India Post Office Jobs: ಭರ್ಜರಿ 1,940 ಹುದ್ದೆಗಳಿಗೆ ನೇಮಕಾತಿ, SSLC ಪಾಸಾದವರು ಅರ್ಜಿ ಹಾಕಿ
ಬೆಂಗಳೂರು, ಜುಲೈ 17: ಭಾರತೀಯ ಅಂಚೆ ಇಲಾಖೆ (India Post Office) ಬೃಹತ್ ಪ್ರಮಾಣದಲ್ಲಿ ಉದ್ಯೋಗ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಬಹುನಿರೀಕ್ಷಿತ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತ ದೇಶಾದ್ಯಂತ ಸುಮಾರು 44,228 ಹುದ್ದೆಗಳು ಖಾಲಿ ಇವೆ. ಇದರಲ್ಲಿ ಕರ್ನಾಟಕ ರಾಜ್ಯದಲ್ಲಿ 1,940 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಅಂಚೆ ಇಲಾಖೆ
Anganwadi Recruitment: ಮೊದಲ ಭಾರಿಗೆ ಆನ್ಲೈನ್ನಲ್ಲಿ ಅರ್ಜಿ ಆಹ್ವಾನ, ಅರ್ಹರು 13,593 ಹುದ್ದೆಗಳಿಗೆ ಅರ್ಜಿ ಹಾಕಿ
ಬೆಂಗಳೂರು, ಜುಲೈ 16: ಕರ್ನಾಟಕ ರಾಜ್ಯ ಸರ್ಕಾರ ಅಂಗನವಾಡಿಯಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈವರೆಗೆ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯುತ್ತಿದ್ದ ಸರ್ಕಾರ, ಇದೇ ಮೊದಲ ಭಾರಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ರಾಜ್ಯದ ಅಂಗನವಾಡಿಗಳಲ್ಲಿ 13593 ಅಂಗನವಾಡಿ ಶಿಕ್ಷಕರಿಯರು, ಸಹಾಯಕಿಯರ ನೇಮಕಾತಿಗಾಗಿ ಅರ್ಹರು ಸೂಕ್ತ ದಾಖಲಾತಿಗಳ ಜೊತೆಗೆ ಆನ್ಲೈನ್ ಮೂಲಕವೇ
1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ್ ಭರ್ತಿ ಬಗ್ಗೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು ಜುಲೈ 15: ಸರ್ವೇ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಇದರ ಜೊತೆಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಯ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ 1,000 ಗ್ರಾಮ ಆಡಳಿತಾಧಿಕಾರಿಗಳು ಹಾಗೂ 750 ಸರ್ಕಾರಿ ಸರ್ವೇಯರ್ ಭರ್ತಿ ಪ್ರಕಿಯೆ ನಡೆದಿದೆ. ಇದರ
TCS Jobs: ಹಣಕಾಸು ವರ್ಷದಲ್ಲಿ 40,000 ಫ್ರೆಶರ್ಗಳನ್ನು ನೇಮಿಸಿಕೊಳ್ಳಲಿದೆ ಟಾಟಾ ಕಂಪನಿ
ಬೆಂಗಳೂರು, ಜುಲೈ. 15: ದೇಶದ ಐಟಿ ಕ್ಷೇತ್ರವು ಗಮನಾರ್ಹ ಬದಲಾವಣೆಗಳಿಗೆ ಒಳಗಾಗುತ್ತಿದೆ. ಈ ವೇಳೆ ಭಾರತದ ಅತಿದೊಡ್ಡ ಸಾಫ್ಟ್ವೇರ್ ರಫ್ತುದಾರ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಕಳೆದ ವರ್ಷದಂತೆ 2025 ರ ಆರ್ಥಿಕ ವರ್ಷದಲ್ಲಿ 40,000 ಫ್ರೆಶರ್ಗಳನ್ನು ನೇಮಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಕಳೆದ ವರ್ಷವೂ ಕೂಡ ಸುಮಾರು 40,000 ಫ್ರೆಶರ್ಗಳನ್ನು ನೇಮಿಸಿಕೊಳ್ಳಲಾಗಿತ್ತು ಎಂದು ಸಿಇಒ ಮತ್ತು ಎಂಡಿ
ಶಿವಮೊಗ್ಗ, ದಾವಣಗೆರೆ: ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಹಾಕಿ
ದಾವಣಗೆರೆ, ಜುಲೈ 14: ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಾವಣಗೆರೆ, ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ. ಆಸಕ್ತ, ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ದಾವಣಗೆರೆ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡಲು ಕಾನೂನು ಪದವಿ ಪಡೆದ 10 ವರ್ಷಗಳ ಕಾಲ ವಕೀಲ ವೃತ್ತಿ ಸೇವಾನುಭವ ಹೊಂದಿರುವವರಿಂದ ಅರ್ಜಿ ಆಹ್ವಾನಿಸಲಾಗಿದೆ.ಇದು ತಾತ್ಕಾಲಿಕ ಹುದ್ದೆಯಾಗಿರುತ್ತದೆ. {image-jobs-news-1720941421.jpg
KSET 2024: ಕೆಸೆಟ್ ಪರೀಕ್ಷೆ ವೇಳಾಪಟ್ಟಿ ಪ್ರಕಟ, ಶುಲ್ಕ, ಅರ್ಹತೆ ವಿವರ
ಬೆಂಗಳೂರು, ಜುಲೈ 13: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್)-2024ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ತಾತ್ಕಾಲಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಶನಿವಾರ ಘೋಷಣೆ ಮಾಡಲಾಗಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಕೆಸೆಟ್-2024ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದರು. ಬಳಿಕ ಕೆಇಎ ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ
KPSC; ಕೆಪಿಎಸ್ಸಿ ನೇಮಕಾತಿ, ವಿವಿಧ ಪರೀಕ್ಷೆಗಳ ವೇಳಾಪಟ್ಟಿ
ಬೆಂಗಳೂರು, ಜುಲೈ 13: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡುವ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಈಗ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ. ಆಯೋಗದಿಂದ ಅಧಿಸೂಚಿಸಲಾದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಪರೀಕ್ಷಾ ವೇಳಾಪಟ್ಟಿ ಎಂದು ಕೆಪಿಎಸ್ಸಿಯ ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್ ಕೆ. ಪ್ರಕಟಣೆ ಮೂಲಕ ಮಾಹಿತಿ
ಚಿತ್ರದುರ್ಗ: ಸ್ಥಳೀಯರಿಗೆ ಉದ್ಯೋಗವಕಾಶ ಕಲ್ಪಿಸಿ: ಸಂಸದ ಗೋವಿಂದ ಕಾರಜೋಳ
ಚಿತ್ರದುರ್ಗ, ಜುಲೈ, 10: ಜಿಲ್ಲೆಯ ಗಣಿ ಸಂಪತ್ತು ಬಳಸಿ ವ್ಯಾಪಾರ ವಹಿವಾಟು ನಡೆಸುತ್ತಿರುವ ಖಾಸಗಿ ಗಣಿ ಕಂಪನಿಗಳು ಸಾಮಾಜಿಕ ಹೊಣೆಗಾರಿಕೆಯನ್ನು ಪ್ರದರ್ಶಿಸಬೇಕು. ಸ್ಥಳೀಯರಿಗೆ ಉದ್ಯೋಗ ಅವಕಾಶ ನೀಡುವುದರ ಜೊತೆಗೆ ಸ್ಥಳೀಯ ಪ್ರದೇಶಾಭಿವೃದ್ಧಿಗೂ ಕೊಡುಗೆ ನೀಡಬೇಕು ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ (ಜುಲೈ 10) ಗಣಿ ಮತ್ತು ಭೂ
ಬೆಂಗಳೂರಿನಲ್ಲಿ ಜುಲೈ 19ರಂದು ಉದ್ಯೋಗ ಮೇಳ
ಬೆಂಗಳೂರು, ಜುಲೈ 10: ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದಿಗೆ. ಬೆಂಗಳೂರಿನಲ್ಲಿ ಜುಲೈ 19ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಅಗತ್ಯ ದಾಖಲೆಗಳ ಜೊತೆ ಅಭ್ಯರ್ಥಿಗಳು ಹಾಜರಾಗಬಹುದು. ಡೈರೆಕ್ಟೊರೇಟ್ ಜನರಲ್ ರಿಸೆಟಲ್ಮೆಂಟ್ ರಕ್ಷಣಾ ಸಚಿವಾಲಯ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಿದೆ. 19 ಜುಲೈ ಬೆಳಗ್ಗೆ 7 ಗಂಟೆಯಿಂದ ನೋಂದಣಿ ಆರಂಭವಾಗಲಿದ್ದು, 10 ಗಂಟೆಗೆ ಉದ್ಯೋಗ ಮೇಳ ಆರಂಭವಾಗಲಿದೆ.
KSRTC Recruitment: ಚಾಲಕ-ನಿರ್ವಾಹಕ ಹುದ್ದೆ ಅರ್ಜಿ ಸಲ್ಲಿಸಿದವರು ಗಮನಿಸಿ
ಬೆಂಗಳೂರು, ಜುಲೈ 08: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಯು ವರ್ಷಗಳ ಹಿಂದೆ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿತ್ತು. ಅದರಂತೆ ಹಂತ ಹಂತವಾಗಿ ಅರ್ಹ ಅಭ್ಯರ್ಥಿಗಳ ದೇಹದಾರ್ಡ್ಯ ಮತ್ತು ದಾಖಲಾತಿ ಪರಿಶೀಲನೆ ಮಾಡುತ್ತಾ ಬಂದಿದೆ. ಇದೀಗ ಮತ್ತೆ ಇದೇ ಪರಿಶೀಲನೆಗೆ ದಿನಾಂಕ ನಿಗದಿ ಮಾಡುವ ಮೂಲಕ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ಇಷ್ಟು ದಿನಗಳ
Jobs in Yadagiri: ನೇರ ಸಂದರ್ಶನದಲ್ಲಿ ಭಾಗಿಯಾಗಿ ಪ್ರತಿಷ್ಠಿತ ಕಂಪನಿಗಳಿಗೆ ಸ್ಥಳದಲ್ಲೇ ಕೆಲಸಕ್ಕೆ ಆಯ್ಕೆಯಾಗಿ
ಯಾದಗಿರಿ, ಜುಲೈ. 08: ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಯಾದಗಿರಿಯಲ್ಲಿ ನೇರ ಸಂದರ್ಶನಕ್ಕೆ ಕರೆ ನೀಡಲಾಗಿದೆ. ದಿನಾಂಕ: 09-07-2024 ರಂದು (ಮಂಗಳವಾರ) ಬೆಳಗ್ಗೆ 10:00 ರಿಂದ ಮಧ್ಯಾಹ್ನ 02:00 ಗಂಟೆ ವರೆಗೆ ಸಂದರ್ಶನ ನಡೆಯಲಿದೆ. 4 ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ನೇರ ಸಂದರ್ಶನದಲ್ಲಿ ಭಾಗಿಯಾಗುವ ಕಂಪನಿಗಳು
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇಮಕಾತಿ: ವೇತನ 33,450 ರೂ. ಗಳು
ಬೆಂಗಳೂರು, ಜುಲೈ 08: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಭವನ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 3/9/2024ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ. ಕನ್ನಡಮತ್ತು ಸಂಸ್ಕೃತಿ ಇಲಾಖೆ ಕಾರವಾರ ಜಿಲ್ಲಾ ರಂಗಮಂದಿರದಲ್ಲಿ ಖಾಲಿ ಇರುವ ಹಿರಿಯ ಎಲೆಕ್ಟ್ರೀಷಿಯನ್ ಕಂ ಸೌಂಡ್ ಸೂಪರ್ ವೈಜರ್
ಮೋಟಾರು ವಾಹನ ನಿರೀಕ್ಷಕ ನೇಮಕಾತಿ: ಅಭ್ಯರ್ಥಿಗಳಿಗೆ ಸಿಹಿಸುದ್ದಿ
ಬೆಂಗಳೂರು, ಜುಲೈ 08: ಕರ್ನಾಟಕದ ಸಾರಿಗೆ ಇಲಾಖೆ ಮೋಟಾರು ವಾಹನ ನಿರೀಕ್ಷಕ ಹುದ್ದೆಗಳ ನೇಮಕಾತಿ ಕುರಿತು ಅಭ್ಯರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಇಲಾಖೆಯು ಇನ್ನೂ 110 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಪತ್ರಿಕಾ ಪ್ರಕಟಣೆ ಮೂಲಕ ಸಾರಿಗೆ ಇಲಾಖೆ ಈ ಕುರಿತು ಮಾಹಿತಿ ನೀಡಿದೆ.ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ ದಿನಾಂಕ 4/02/2016ರಲ್ಲಿ
ಶಿವಮೊಗ್ಗ: ಗುತ್ತಿಗೆ ಆಧಾರದ ನೇಮಕಾತಿ, ಜುಲೈ 11ರಂದು ನೇರ ಸಂದರ್ಶನ
ಶಿವಮೊಗ್ಗ, ಜುಲೈ 08: ಶಿವಮೊಗ್ಗ ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದಿದೆ. ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯುತ್ತಿದ್ದು, ಜುಲೈ 11ರಂದು ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ. ಆಸಕ್ತರು ಪಾಲ್ಗೊಳ್ಳಬಹುದು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್. ಹೆಚ್. ಎಂ &ಎನ್ಯುಹೆಚ್ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ
KSRTC ನೇಮಕಾತಿ: ಅಭ್ಯರ್ಥಿಗಳು 3553 ಹುದ್ದೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ, ವೇತನ ವಿವರ
ಬೆಂಗಳೂರು, ಜುಲೈ 07: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಯು ತನ್ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಸರ್ಕಾರಿ ಹುದ್ದೆ ಪಡೆಯಲು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬೇಕು. KSRTC ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. KSRTC ತನ್ನಲ್ಲಿ ಖಾಲಿ ಇರುವ 1468 ಹುದ್ದೆಗಳಿಗೆ ನೇಮಕಾತಿಗೆ
KPSC; 384 ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ, ಅರ್ಜಿ ಸಲ್ಲಿಕೆ ದಿನಾಂಕ ಪ್ರಕಟ
ಬೆಂಗಳೂರು, ಜುಲೈ 07: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) 384 ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿಯನ್ನು ನಡೆಸುತ್ತಿದೆ. ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡುವ ಅಂತಿಮ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಈಗಾಗಲೇ ಈ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯ ದಿನಾಂಕ ಸಹ ಪ್ರಕಟಿಸಲಾಗಿದೆ. ಈ ಕುರಿತು ಡಾ. ರಾಕೇಶ್ ಕುಮಾರ್ ಕೆ. ಕಾರ್ಯದರ್ಶಿ,ಕರ್ನಾಟಕ ಲೋಕಸೇವಾ ಆಯೋಗ ಆದೇಶ
IND vs SA: ಸೌತ್ ಆಫ್ರಿಕಾ ಗೆದ್ದ ಏಕೈಕ ಐಸಿಸಿ ಟ್ರೋಫಿ ಯಾವುದು ಗೊತ್ತಾ?
T20 World Cup 2024 Final: ಟಿ20 ವಿಶ್ವಕಪ್ನಲ್ಲಿ ಸೌತ್ ಆಫ್ರಿಕಾ ತಂಡವು ಇದೇ ಮೊದಲ ಬಾರಿಗೆ ಫೈನಲ್ಗೆ ಪ್ರವೇಶಿಸಿದೆ. ಅದರಲ್ಲೂ ವಿಶ್ವಕಪ್ ಟೂರ್ನಿಯಲ್ಲಿ ಒಮ್ಮೆಯೂ ಪ್ರಶಸ್ತಿ ಜಯಿಸದ ಸೌತ್ ಆಫ್ರಿಕಾ ಈ ಬಾರಿ 1998ರ ಫಲಿತಾಂಶವನ್ನು ಪುನರಾವರ್ತಿಸುವ ವಿಶ್ವಾಸದಲ್ಲಿದೆ. ಅಂದರೆ ಸೌತ್ ಆಫ್ರಿಕಾ ತಂಡವು 1998 ರಲ್ಲಿ ಐಸಿಸಿ ಟ್ರೋಫಿಯೊಂದನ್ನು ಗೆದ್ದುಕೊಂಡಿತ್ತು.
ಮಹಿಳೆಯರೇ ನಿಮ್ಮ ಬ್ಯಾಂಕ್ ಖಾತೆ ಚೆಕ್ ಮಾಡ್ಕೊಳ್ಳಿ; ಇಂದು, ನಾಳೆ ಜಮೆಯಾಗಲಿದೆ ಗೃಹಲಕ್ಷ್ಮಿ ಹಣ
ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ ನೀಡಿದ್ದಾರೆ. ಬೆಳಗಾವಿಯಲ್ಲಿ ‘ಟಿವಿ9’ ಜೊತೆ ಮಾತನಾಡಿದ ಅವರು, ಯೋಜನೆಯ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಯಾವಾಗ ವರ್ಗಾವಣೆಯಾಗಲಿದೆ ಎಂದು ತಿಳಿಸಿದ್ದಾರೆ. ಆ ಮಾಹಿತಿ ಇಲ್ಲಿದೆ.
ಸಂವಿಧಾನ ರಕ್ಷಣೆ ಹೆಸರಿನಲ್ಲಿ ನಾಟಕ
ವೀಕೆಂಡ್ ವಿತ್ ಮೋಹನ್ camohanbn@gmail.com ೨೦೨೪ ರ ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಮೋದಿ ವಿರೋಧಿಗಳು ಸಂವಿಧಾನವನ್ನು ಕಂಡ ಕಂಡಲ್ಲಿ ಮುನ್ನೆಲೆಗೆ ತಂದು ತಮ್ಮ ಭಾಷಣದಲ್ಲಿ ಬಳಸಿಕೊಂಡರು. ಪತ್ರಿಕಾಗೋಷ್ಠಿ ನಡೆಸುವ ಸಂದರ್ಭದಲ್ಲಿ ರಾಹುಲ್ ಗಾಂಽ ಸಂವಿಧಾನದ ಪುಸ್ತಕವನ್ನು ಕೈಯಲ್ಲಿ ಹಿಡಿದು ಸಂವಿಧಾನ ವನ್ನು ರಕ್ಷಿಸುತ್ತೇವೆಂದು ಹೇಳಿ ತನ್ನ ಮಾತುಗಳನ್ನು ಪ್ರಾರಂಭಿಸುತ್ತಿದ್ದರು, ಮಾತು ಮುಗಿದ ನಂತರ ಮತ್ತೊಮ್ಮೆ ಸಂವಿಧಾನವನ್ನು ಪತ್ರಕರ್ತರಿಗೆ ತೋರಿಸುತ್ತಿದ್ದರು. ಅಸಾವುದ್ದೀನ್ ಒವೈಸಿ ಸಂಸತ್ತಿನಲ್ಲಿ ಪ್ರಮಾಣವಚನ ಸ್ವೀಕರಿಸುವಾಗ ‘ಜೈ ಭೀಮ’ ಜೈ ಮೀಮ್ ಎಂದಿದ್ದರು,ಆದರೆ ಅದೇ ಅಸಾವುದ್ದೀನ್ […] The post ಸಂವಿಧಾನ ರಕ್ಷಣೆ ಹೆಸರಿನಲ್ಲಿ ನಾಟಕ appeared first on Vishwavani Kannada Daily .
Optical Illusions: ಚಿತ್ರದಲ್ಲಿ ಅಡಗಿರುವ ಹಾವನ್ನು ಪತ್ತೆ ಹಚ್ಚಲು ನಿಮ್ಮಿಂದ ಸಾಧ್ಯವೇ?
ಈ ಕೆಳಗಿನ ಚಿತ್ರದಲ್ಲಿ ಸಾಕಷ್ಟು ಒಣ ಕಸ ಕಡ್ಡಿಗಳನ್ನು ಕಾಣಬಹುದು. ಆದರೆ ಇವುಗಳ ಮಧ್ಯೆ ಎಲ್ಲಿಯೋ ಒಂದು ಬದಿಯಲ್ಲಿ ಹಾವೊಂದು ಅಡಗಿದೆ. ಹಾವು ಎಲ್ಲಿದೆ ಎಂದು ಪತ್ತೆ ಹಚ್ಚುವುದೇ ನಿಮ್ಮ ಕೆಲಸ. ಕಸ ಕಡ್ಡಿಗಳ ಬಣ್ಣ ಹಾಗೂ ಹಾವಿನ ಬಣ್ಣ ಒಂದೇ ಆಗಿರುವುದರಿಂದ ಹಾವು ಎಲ್ಲಿದೆ ಎಂದು ಕಂಡುಹಿಡಿಯುವುದು ಅಷ್ಟು ಸುಲಭವಲ್ಲ.
ಕರ್ನಾಟಕದ 5 ನಗರಗಳಲ್ಲಿ ಸೇಫ್ ಸಿಟಿ ಯೋಜನೆ ಜಾರಿಗೆ ಗೃಹ ಸಚಿವ ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಆಗ್ರಹ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ರಾತ್ರಿ ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಸೇಫ್ ಸಿಟಿ ಯೋಜನೆ ಸೇರಿದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕರ್ನಾಟಕಕ್ಕೆ ಸಂಬಂಧಪಟ್ಟ ಹಲವು ಮನವಿಗಳನ್ನು ಕೇಂದ್ರ ಗೃಹ ಸಚಿವರಿಗೆ ಮುಖ್ಯಮಂತ್ರಿಗಳು ಸಲ್ಲಿಕೆ ಮಾಡಿದರು. ಆ ಕುರಿತ ಪೂರ್ಣ ವಿವರ ಇಲ್ಲಿದೆ.
ಟಿ20 ವಿಶ್ವಕಪ್ ತಂಡ ಹೆಸರಿಸಿದ ಕ್ರಿಕೆಟ್ ಆಸ್ಟ್ರೇಲಿಯಾ: ರೋಹಿತ್ ಶರ್ಮಾಗೆ ಇಲ್ಲ ನಾಯಕತ್ವ
T20 World Cup 2024: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಕಣಕ್ಕಿಳಿಯಲಿದೆ. ಇಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಿದರೆ, ಸೌತ್ ಆಫ್ರಿಕಾ ತಂಡವು ಐಡೆನ್ ಮಾರ್ಕ್ರಾಮ್ ಸಾರಥ್ಯದಲ್ಲಿ ಕಣಕ್ಕಿಳಿಯಲಿದೆ. ಆದರೆ ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿರುವ ಟಿ20 ವಿಶ್ವಕಪ್ನ ಬೆಸ್ಟ್ ಪ್ಲೇಯಿಂಗ್ ಇಲೆವೆನ್ಗೆ ಈ ಇಬ್ಬರು ಕೂಡ ನಾಯಕರಾಗಿಲ್ಲ ಎಂಬುದೇ ಅಚ್ಚರಿ.
ಈ ಗಿಡಗಳು ನಿಮ್ಮ ಮನೆಯ ಹತ್ತಿರ ಇದ್ದರೆ ಹಾವುಗಳು ಬರೋದು ಗ್ಯಾರಂಟಿ
ಕೆಲವೊಮ್ಮೆ ವಿಷಕಾರಿ ಹಾವುಗಳು ಮನೆಯೊಳಗೆ ಬರುವುದಿದೆ. ಆದರೆ ನಿಮ್ಮ ಮನೆಯ ಸುತ್ತಮುತ್ತ ಈ ಗಿಡಗಳು ಇದ್ದರೆ ಹಾವುಗಳು ಬರೋದು ಪಕ್ಕಾ. ಹಾಗಾದ್ರೆ ಆ ಗಿಡಗಳು ಯಾವುವು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ನರೇಂದ್ರ ಮೋದಿ ಸರಕಾರ ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಿಂದ ಆಯ್ಕೆಯಾದ ಸಂಸದರು ಮತ್ತು ಸಚಿವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ “ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೊರಲಿನಿಂದ ಪ್ರಯತ್ನಿಸುವ ಅಗತ್ಯ ವಿದೆ. ಮೇಕೆದಾಟು, ಕಳಸಾಬಂಡೂರಿ ಸೇರಿದಂತೆ ಕೇಂದ್ರದ ಅನುಮೋದನೆ ಬಾಕಿ ಇರುವ ರಾಜ್ಯದ ಯೋಜನೆಗಳಿಗಾಗಿ ಪಕ್ಷಭೇದ ಮರೆತು ಶ್ರಮಿಸಬೇಕು” ಎಂದು ಸಿದ್ದರಾಮಯ್ಯ ಮನವಿ […] The post ರಾಜ್ಯದ ಹಿತವೇ ಆದ್ಯತೆಯಾಗಲಿ appeared first on Vishwavani Kannada Daily .