ಬುದ್ಗಾಮ್ : ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ನಲ್ಲಿ ಭದ್ರತಾ ಪಡೆಗಳು ಭರ್ಜರಿ ಯಶಸ್ಸು ಕಂಡಿವೆ. ಯೋಧರ ನಡುವೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಟ್ವೀಟ್ ಮೂಲಕ ಈ ಮಾಹಿತಿ ನೀಡಿದ್ದಾರೆ. ಪೊಲೀಸರ ಪ್ರಕಾರ, ಭದ್ರತಾ ಪಡೆಗಳ ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ. ಬುಧವಾರ ಬೆಳಿಗ್ಗೆ, ಜಿಲ್ಲೆಯ ಖಾನ್ಸಾಹಿಬ್ ಪ್ರದೇಶದ ವಾಟರ್ಹೋಲ್ನಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತ್ರ ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ [...] The post BREAKING NEWS : ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಗೆ ಭರ್ಜರಿ ಯಶಸ್ಸು ; ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಉಡೀಸ್ |Budgam Encounter appeared first on Kannada News / Top Stories - ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now .
ಸಾವಿರಾರು ಜನರ ಸಮ್ಮುಖದಲ್ಲಿ ಗಂಗಾಪೂಜೆ ನೆರವೇರಿಸಿ ಬಾಗಿನ
ತುಮಕೂರು: ಗ್ರಾಮಾಂತರ ಕ್ಷೇತ್ರ ಅರಕೆರೆ ಗ್ರಾಮದ ಕೆರೆ ಕೋಡಿ ಬಿದ್ದಿದ್ದು ಶಾಸಕ ಡಿ ಸಿ ಗೌರೀಶಂಕರ್ ಸಾವಿರಾರು ಜನರ ಸಮ್ಮುಖದಲ್ಲಿ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿ ಹೊಸ ಇತಿಹಾಸ ಸೃಷ್ಟಿಗೆ ಸಾಕ್ಷಿಯಾದರು. ಬಹಳ ವರ್ಷಗಳ ನಂತರ ಅರಕೆರೆ ಕೆರೆ ಕೋಡಿ ಬಿದ್ದಿದ್ದು ಅಟವೀ ಸುಕ್ಷೇತ್ರಾ ಧ್ಯಕ್ಷರಾದ ಶ್ರೀ ಅಟವೀಶಿವಲಿಂಗ ಮಹಾಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಗಂಗಾಪೂಜೆ ನೆರವೇರಿಸಿದರು,ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 3000 ಕ್ಕೂ ಅಧಿಕ ಹೆಣ್ಣು ಮಕ್ಕಳಿಗೆ ಸೀರೆ, ಕುಂಕುಮ,ಬಾಗಿನ ಅರ್ಪಿಸಿದರು. ಕಾರ್ಯಕ್ರಮ ಉದ್ದೇಶಿಸಿ ಶಾಸಕ ಡಿ ಸಿ ಗೌರೀಶಂಕರ್ […] The post ಸಾವಿರಾರು ಜನರ ಸಮ್ಮುಖದಲ್ಲಿ ಗಂಗಾಪೂಜೆ ನೆರವೇರಿಸಿ ಬಾಗಿನ appeared first on Vishwavani Kannada Daily .
ನವದೆಹಲಿ : ಬಿಜೆಪಿ ಪಕ್ಷದ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸುನಿಲ್ ಬನ್ಸಾಲ್ ಅವ್ರನ್ನ ನೇಮಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವ್ರು ಬಿಜೆಪಿ ಯುಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಅವರನ್ನ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ. BJP National President JP Nadda appoints Sunil Bansal, General Secretary of BJP UP as the National General Secretary of the party pic.twitter.com/V89NTfiIf9 — ANI [...] The post BREAKING NEWS : ಬಿಜೆಪಿ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ‘ಸುನಿಲ್ ಬನ್ಸಾಲ್’ ನೇಮಕ |BJP National General Secretary appeared first on Kannada News / Top Stories - ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now .
BIGG NEWS: ಆನ್ ಲೈನ್ ಗೇಮ್ ನಿಂದ ಬಂತು ಕೋಟಿ ಹಣ; ದುಡ್ಡಿಗಾಗಿ ಸ್ನೇಹಿತನನ್ನೇ ಕಿಡ್ನ್ಯಾಪ್….!
ಹುಬ್ಬಳ್ಳಿ: ಇತ್ತೀಚೆಗೆ ಆನ್ ಲೈನ್ ಗೇಮ್ ಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಯುವಕರು ಜೀವವೇ ಕಳೆದುಕೊಳ್ಳವಂತೆ ಆಗಿದೆ.ಇದೀಗ ಅಂತಹ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.ಆನ್ ಲೈನ್ ಜೂಜಾಟದಿಂದ 11 ಕೋಟಿ ಗೆದ್ದ ಸ್ನೇಹಿತನನ್ನೇ ಕಿಡ್ನ್ಯಾಪ್ ಮಾಡಿದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. BIGG NEWS: ಸಿಎಂ ಬೊಮ್ಮಾಯಿ ಬದಲಾವಣೆ ವಿಚಾರ; ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ- ಮಾಜಿ ಶಾಸಕ ಸುರೇಶ್ ಗೌಡ ಆನ್ ಲೈನ್ ಕ್ಯಾಸಿನೋ ಆಪ್ ನಲ್ಲಿ ಬೇರೊಬ್ಬರಿ 11 ಕೋಟಿ ಗೆದ್ದಿದ್ದಾನೆ. ಈಗ ಇದೇ [...] The post BIGG NEWS: ಆನ್ ಲೈನ್ ಗೇಮ್ ನಿಂದ ಬಂತು ಕೋಟಿ ಹಣ; ದುಡ್ಡಿಗಾಗಿ ಸ್ನೇಹಿತನನ್ನೇ ಕಿಡ್ನ್ಯಾಪ್….! appeared first on Kannada News / Top Stories - ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now .
ತುಮಕೂರಿಗೆ ಆಗಮಿಸಿದ ರಾಜೀವ್ಗಾಂಧಿ ಸದ್ಭಾವನಾ ಜ್ಯೋತಿಯಾತ್ರೆ
ತುಮಕೂರು: ದಿವಂಗತ ರಾಜೀವ್ ಗಾಂಧಿಯವರ ಸ್ಮರಣರ್ಥ ತಮಿಳುನಾಡಿನ ಪೆರಂಬು ದೂರಿನ ರಾಜೀವ್ ಗಾಂಧಿ ಸ್ವಾರಕದ ಬಳಿ ಜ್ಯೋತಿ ಉದ್ಘಾಟಿಸಿ ವಿವಿಧ ರಾಜ್ಯಗಳ ಮರ್ಗವಾಗಿ ನವದೆಹಲಿಯ ವೀರಭೂಮಿಗೆ ತಲುಪಲಿದೆ. ಕಳೆದ ೩೧ ರ್ಷಗಳಿಂದ ರಾಜೀ ವ್ಗಾಂಧಿ ಸದ್ಭಾವನಾ ಜ್ಯೋತಿಯಾತ್ರೆ ಹಮ್ಮಿಕೊಳ್ಳುತ್ತಿರುವುದು ವಿಶೇಷವಾಗಿದೆ. ಅದರಂತೆ ಈ ರ್ಷದ ಜ್ಯೋತಿಯಾತ್ರೆ ಸಾಗುವ ಮರ್ಗಮಧ್ಯೆ ತುಮಕೂರು ನಗರಕ್ಕೆ ಆಗಮಿ ಸಿದ ಸಂರ್ಭ ಮಾಜಿ ಶಾಸಕ, ಕೆಪಿಸಿಸಿ ಪ್ರಧಾನ ಕರ್ಯರ್ಶಿ ಡಾ.ರಫೀಕ್ಅಹ್ಮದ್ ಜ್ಯೋತಿ ಯನ್ನು ಸ್ವಾಗತಿಸಿ, ರಾಜೀವ್ಗಾಂಧಿ ಸದ್ಭಾವನಾಜ್ಯೋತಿಯಾತ್ರೆ ಸಮಿತಿಗೆ ಅಭಿ ನಂದನೆ ಸಲ್ಲಿಸಿದರು. […] The post ತುಮಕೂರಿಗೆ ಆಗಮಿಸಿದ ರಾಜೀವ್ಗಾಂಧಿ ಸದ್ಭಾವನಾ ಜ್ಯೋತಿಯಾತ್ರೆ appeared first on Vishwavani Kannada Daily .
ಬೀದಿ ಬದಿ ವ್ಯಾಪಾರಿಗಳಿಗೆ ಸ್ವನಿಧಿ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಸೂಚನೆ
ತುಮಕೂರು: ಕೇಂದ್ರ ರ್ಕಾರ ಬೀದಿಬದಿ ವ್ಯಾಪಾರಿಗಳಿಗೆಂದು ಕಲ್ಯಾಣ ಯೋಜನೆಗಳನ್ನು ರೂಪಿಸಿದ್ದು, ಅಧಿಕಾರಿಗಳು ಹೆಚ್ಚಿನ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಕರ್ಡುಗಳನ್ನು ವಿತರಿಸಿ ಸಾಲಸೌಲಭ್ಯ ಒದಗಿಸುವತ್ತ ಕರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. ರಸ್ತೆ ಬದಿಯಲ್ಲಿ, ಕೈಗಾಡಿಗಳಲ್ಲಿ ವ್ಯಾಪಾರ ಮಾಡಿ ತಮ್ಮ ಕುಟುಂಬವನ್ನು ನರ್ವಹಿಸುವ ವ್ಯಾಪಾರಿಗಳಿಗೆ ಸಹಾಯ ಮಾಡಲು ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ರ್ಹರಿಗೆ ಸಾಲದ ವ್ಯವಸ್ಥೆ ಕಲ್ಪಿಸಬೇಕೆಂದು ತಿಳಿಸಿದರು. ಜಿಲ್ಲಾ ಕೌಶಲ್ಯಾಭಿವೃದ್ಧಿ ಸಮಿತಿ ಸಭೆ ನಡೆಸಿ ಜೂನ್ ೨೦೨೨ರ ಅಂತ್ಯಕ್ಕೆ ಸಾಧಿಸಲಾದ ಕೌಶಲ್ಯ […] The post ಬೀದಿ ಬದಿ ವ್ಯಾಪಾರಿಗಳಿಗೆ ಸ್ವನಿಧಿ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಸೂಚನೆ appeared first on Vishwavani Kannada Daily .
IND vs ZIM: ಆ.18 ರಿಂದ ಏಕದಿನ ಸರಣಿ ಆರಂಭ; ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ಬಗ್ಗೆ ಇಲ್ಲಿದೆ ಮಾಹಿತಿ
IND vs ZIM: ಏಕದಿನ ಮಾದರಿಯಲ್ಲಿ ಭಾರತ ಮತ್ತು ಜಿಂಬಾಬ್ವೆ ಪರಸ್ಪರ 63 ಪಂದ್ಯಗಳನ್ನು ಆಡಿವೆ.ಇದರಲ್ಲಿ ಭಾರತ 51 ಪಂದ್ಯಗಳನ್ನು ಗೆದ್ದಿದ್ದರೆ, ಜಿಂಬಾಬ್ವೆ 10 ಪಂದ್ಯಗಳನ್ನು ಗೆದ್ದಿದೆ.
Pralhad Joshi: ಉತ್ತರ ಪ್ರದೇಶ, ಬಿಹಾರ, ನಾಗಾಲ್ಯಾಂಡ್ ರಾಜ್ಯಗಳು NeVA ಜಾರಿಗೊಳಿಸಿ ಸಂಪೂರ್ಣ ಡಿಜಿಟಲ್ ಕಾರ್ಯಕಲಾಪ ನಡೆಸುತ್ತಿವೆ. ಹರಿಯಾಣ ಕೂಡ ಈ ಸಾಲಿಗೆ ಸೇರುತ್ತಿರುವುದು ಸಂತಸದ ಸಂಗತಿ. ಇತರ ರಾಜ್ಯಗಳೂ ಕೂಡ NeVA ಜಾರಿಗೆ ಹೆಚ್ಚಿನ ಒತ್ತು ನೀಡಬೇಕು. ರಾಜ್ಯಗಳ ಸಹಕಾರದಿಂದ ಮಾತ್ರ ಕೇಂದ್ರ ಸರ್ಕಾರ ಈ ಯೋಜನೆ ಸಂಪೂರ್ಣವಾಗಿ ಜಾರಿಗೊಳಿಸಲು ಸಾಧ್ಯ - ಪ್ರಲ್ಹಾದ್ ಜೋಶಿ
ರಕ್ಷಾ ಬಂಧನ ಹಬ್ಬಕ್ಕೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಹರಿಯಾಣ ಸರ್ಕಾರ
ಹರಿಯಾಣ: ರಕ್ಷಾ ಬಂಧನ ಹಬ್ಬದ ಉಡುಗೊರೆಯಾಗಿ, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ರಾಜ್ಯ ಸಾರಿಗೆ ಬಸ್ಗಳಲ್ಲಿ ಮಹಿಳೆಯರಿಗೆ 24 ಗಂಟೆಗಳ ಉಚಿತ ಬಸ್ ಪ್ರಯಾಣವನ್ನು ಘೋಷಿಸಿದ್ದಾರೆ. ಉಚಿತ ಬಸ್ ಪ್ರಯಾಣವು ಆ.10 ರಂದು ಮಧ್ಯಾಹ್ನ 12 ರಿಂದ ಆ.11 ರ ಬೆಳಿಗ್ಗೆ 12 ರವರೆಗೆ ಇರುತ್ತದೆ. ಈ ಬಗ್ಗೆ ಸಿಎಂ ಖಟ್ಟರ್ ಟ್ವೀಟ್ ಮಾಡಿ, ‘ಮಹಿಳೆಯರಿಗೆ ರಕ್ಷಾ ಬಂಧನದ ಉಡುಗೊರೆ ನೀಡಿ, ಹರಿಯಾಣ ಸರ್ಕಾರವು ಈ ವರ್ಷವೂ ಹರಿಯಾಣ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣ […] The post ರಕ್ಷಾ ಬಂಧನ ಹಬ್ಬಕ್ಕೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಹರಿಯಾಣ ಸರ್ಕಾರ appeared first on Vishwavani Kannada Daily .
Big Breaking ನೂಪುರ್ ಶರ್ಮಾ ವಿರುದ್ಧ ದಾಖಲಾಗಿದ್ದ ಎಲ್ಲ ಎಫ್ಐಆರ್ ದೆಹಲಿಗೆ ವರ್ಗಾವಣೆ: ಸುಪ್ರೀಂಕೋರ್ಟ್
Nupur Sharma ನೂಪುರ್ ಶರ್ಮಾ ಅವರು ಬೇರೆ ಬೇರೆ ರಾಜ್ಯಗಳಲ್ಲಿ ತನ್ನನ್ನು ತಾನು ಸಮರ್ಥಿಸಿಕೊಳ್ಳಬೇಕಾಗಿಲ್ಲ ಎಂಬ ಕಾರಣಕ್ಕೆ ತನ್ನ ವಿರುದ್ಧದ ಎಲ್ಲಾ ಎಫ್ಐಆರ್ಗಳನ್ನು ಒಟ್ಟುಗೂಡಿಸುವಂತೆ ಸುಪ್ರೀಂಗೆ ಮನವಿ ಮಾಡಿದ್ದರು
ಕಾರವಾರ: ಕುಡಿದ ಮತ್ತಿನಲ್ಲಿ ಸಾರಿಗೆ ನೌಕರನ ಮೇಲೆ ಹಲ್ಲೆ ನಡೆಸಿ ರಂಪಾಟ
ಏಕಾಏಕಿ ಸಾರಿಗೆ ಬಸ್ ಅಡ್ಡಕಟ್ಟಿ ರಂಪಾಟ ಮಾಡಿದ ವ್ಯಕ್ತಿ ನೌಕಾ ಸೇನೆಯ ನೌಕರ ಎಂದು ಹೇಳಲಾಗುತ್ತಿದೆ. ಸದ್ಯ ಟೋಲ್ ಸಿಬ್ಬಂದಿ ಗಲಾಟೆ ನಿಲ್ಲಿಸಿ ವಾತಾವರಣ ತಿಳಿಗೊಳಿಸಿದ್ದಾರೆ.
BIGG NEWS: ಸಿಎಂ ಬೊಮ್ಮಾಯಿ ಬದಲಾವಣೆ ವಿಚಾರ; ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ- ಮಾಜಿ ಶಾಸಕ ಸುರೇಶ್ ಗೌಡ
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆ ವಿಚಾರವಾಗಿ ಮಾಜಿ ಶಾಸಕ ಸುರೇಶ್ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: RTPSನಲ್ಲಿ ಭಾರಿ ಅವಘಡ; ವಿದ್ಯುತ್ ಉತ್ಪಾದನೆ ಸ್ಥಗಿತ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ನೋಡಲಿದೆ. ಸಿಎಂ ಬದಲಾವಣೆ ನನಗೆ ಸಂಬಂಧಿಸಿದ ವಿಚಾರ ಅಲ್ಲಎಂದು ಹೇಳಿದ್ದಾರೆ. The post BIGG NEWS: ಸಿಎಂ ಬೊಮ್ಮಾಯಿ ಬದಲಾವಣೆ ವಿಚಾರ; ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ- ಮಾಜಿ ಶಾಸಕ ಸುರೇಶ್ ಗೌಡ appeared first on Kannada News / Top Stories - ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now .
ನವದೆಹಲಿ : ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ಸುಪ್ರೀಂ ಕೋರ್ಟ್ ನಿಂದ ಇಂದು ಬಿಗ್ ರಿಲೀಫ್ ಸಿಕ್ಕಿದೆ. ಅವರ ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಾದ ಪ್ರಕರಣವನ್ನ ಸುಪ್ರೀಂ ಕೋರ್ಟ್ ದೆಹಲಿಗೆ ವರ್ಗಾಯಿಸಿದೆ. ಇದಕ್ಕೂ ಮೊದಲು ಜುಲೈ 19ರಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೆಮ್ಷೆಡ್ ಪರ್ಡಿವಾಲಾ ಅವರ ಪೀಠವು ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಹೇಳಿಕೆ ನೀಡಿದ ಪ್ರಕರಣದಲ್ಲಿ ನೂಪುರ್ ಅವರ ಬಂಧನಕ್ಕೆ ತಡೆ ನೀಡಿತ್ತು. ಅಲ್ಲದೆ, 8 ರಾಜ್ಯಗಳಲ್ಲಿ ದಾಖಲಾದ ಎಫ್ಐಆರ್ಗಳನ್ನು ದೆಹಲಿಗೆ ವರ್ಗಾಯಿಸಲು [...] The post BREAKING NEWS : ನೂಪುರ್ ಶರ್ಮಾಗೆ ‘ಸುಪ್ರೀಂ’ನಿಂದ ಬಿಗ್ ರಿಲೀಫ್ ; ವಿವಿಧ ರಾಜ್ಯಗಳಲ್ಲಿ ದಾಖಲಾದ ಎಲ್ಲಾ ‘FIR’ ದೆಹಲಿಗೆ ವರ್ಗಾವಣೆ appeared first on Kannada News / Top Stories - ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now .
ಸ್ಮಾರ್ಟ್ಫೋನ್ ಚಾರ್ಜರ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಂದಾದ ಸರ್ಕಾರ..!
ಕಂಪೆನಿಗಳು ಯುರೋಪ್ ಮತ್ತು ಯುಎಸ್ಎನಲ್ಲಿ ಈ ರೀತಿಯ ಸೇವೆ ನೀಡುವುದಾದರೆ, ಭಾರತದಲ್ಲಿ ಏಕೆ ಅದನ್ನು ಅಳವಡಿಸಿಕೊಳ್ಳಲು ಸಾಧ್ಯವಿಲ್ಲ? ಎಂಬುದೇ ಇಲ್ಲಿ ಪ್ರಶ್ನೆ.
ಬಿಜೆಪಿ ಯುವ ಮುಖಂಡ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿಗಳ ಬಂಧನ ಆಗಬೇಕಿದೆ ಎಂದು ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
BIGG NEWS : ಸಿಎಂ ಬದಲಾವಣೆ ವಿಚಾರ : ʻ ಕಾಂಗ್ರೆಸ್ ನಾಯಕರು ಸಾವಿರ ಸುಳ್ಳು ಹೇಳ್ತಿದ್ದಾರೆ ʼ: ಸಚಿವ ಸೋಮಣ್ಣ ಆಕ್ರೋಶ
ಬೆಂಗಳೂರು : ಸಿಎಂ ಬದಲಾವಣೆ ಕಾಂಗ್ರೆಸ್ ಟ್ವೀಟ್ ಮಾಡಿದ ವಿಚಾರವಾಗಿ ಸಚಿವ ವಿ. ಸೋಮಣ್ಣ ಮಾತನಾಡಿ ʻಕಾಂಗ್ರೆಸ್ ನಾಯಕರು ಸಾವಿರ ಸುಳ್ಳುಗಳನ್ನು ಹೇಳ್ತಿದ್ದಾರೆ ʼ ಎಂದು ಪ್ರತಿಕ್ರಿಯಿಸಿದ್ದಾರೆ. ಮಗುವಿಗೆ ‘ಡೈಪರ್ಸ್’ ಬಳಸುವ ಪೋಷಕರೇ ಒಮ್ಮೆ ಯೋಚಿಸಿ.. ‘ಅಧ್ಯಯನ’ದಿಂದ ಶಾಕಿಂಗ್ ಸಂಗತಿ ಬಹಿರಂಗ ಕಾಂಗ್ರೆಸ್ ನಾಯಕರು ಸುಳ್ಳಿನ ಭವನವನ್ನೇ ಕಟ್ಟುತ್ತಿದ್ದಾರೆ. ದಯಮಾಡಿ ಭ್ರಮನಿರಸನ ಹೇಳಿಕೆಗಳನ್ನ ಕೊಡಬೇಡಿ ಸರ್ಕಾರ ಅಸ್ಥಿತಗೊಳಿಸುವ ನಿಮ್ಮ ಪ್ರಯತ್ನ ಸಾಧಕವಾಗಲ್ಲ. ಕಾಂಗ್ರೆಸ್ ನಾಯಕರ ವಿರುದ್ಧ ಸಚಿವ ಸೋಮಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗುವಿಗೆ ‘ಡೈಪರ್ಸ್’ ಬಳಸುವ ಪೋಷಕರೇ [...] The post BIGG NEWS : ಸಿಎಂ ಬದಲಾವಣೆ ವಿಚಾರ : ʻ ಕಾಂಗ್ರೆಸ್ ನಾಯಕರು ಸಾವಿರ ಸುಳ್ಳು ಹೇಳ್ತಿದ್ದಾರೆ ʼ: ಸಚಿವ ಸೋಮಣ್ಣ ಆಕ್ರೋಶ appeared first on Kannada News / Top Stories - ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now .
ಮಗುವಿಗೆ ‘ಡೈಪರ್ಸ್’ಬಳಸುವ ಪೋಷಕರೇ ಒಮ್ಮೆ ಯೋಚಿಸಿ.. ‘ಅಧ್ಯಯನ’ದಿಂದ ಶಾಕಿಂಗ್ ಸಂಗತಿ ಬಹಿರಂಗ
ಕೆಎನ್ಎನ್ಡಿಜಿಟಲ್ ಡೆಸ್ಕ್ : ಇತ್ತೀಚಿನ ದಿನಗಳಲ್ಲಿ ಶಿಶುಗಳಿಗೆ ಡೈಪರ್ ಬಳಸದ ಪೋಷಕರಿಲ್ಲ ಎಂದರೆ ಅತಿಶಯೋಕ್ತಿಯಲ್ಲ. ಆದ್ರೆ, ಡೈಪರ್ ಬಳಸುವುದರಿಂದ ಮಕ್ಕಳಿಗೆ ಗಂಭೀರ ಕಾಯಿಲೆಗಳು ಬರಬಹುದು ಎಂದು ಫ್ರಾನ್ಸ್ʼನಲ್ಲಿ ನಡೆಸಿದ ಅಧ್ಯಯನದಿಂದ ತಿಳಿದುಬಂದಿದೆ. ಈ ಅಧ್ಯಯನದ ಪ್ರಕಾರ, ಯುರೋಪಿನಾದ್ಯಂತ ಮಾರಾಟವಾಗುವ ಯೂಸ್ ಅಂಡ್ ಥ್ರೋ ಡೈಪರ್ಗಳಲ್ಲಿ 38 ರಾಸಾಯನಿಕಗಳನ್ನ ಸಂಶೋಧಕರು ಗುರುತಿಸಿದ್ದಾರೆ. ಇವುಗಳಲ್ಲಿರುವ ರಾಸಾಯನಿಕಗಳು ಹಾರ್ಮೋನ್ʼಗಳೊಂದಿಗೆ ಸೇರಿಕೊಳ್ಳುತ್ತವೆ ಎಂದು ಹೇಳಿದರು. ವಿಶೇಷವಾಗಿ ಡಯಾಕ್ಸಿನ್ಗಳು, ಸುಗಂಧ ರಾಸಾಯನಿಕಗಳು, ಟ್ರಿಬ್ಯುಟೈಲ್-ಟಿನ್ (TBT), ಸೋಡಿಯಂ ಪಾಲಿಅಕ್ರಿಲೇಟ್ಗಳು ಡೈಪರ್ಗಳಲ್ಲಿ ಬಳಸುವ ಹಾನಿಕಾರಕ ರಾಸಾಯನಿಕಗಳಾಗಿವೆ. ಈ [...] The post ಮಗುವಿಗೆ ‘ಡೈಪರ್ಸ್’ ಬಳಸುವ ಪೋಷಕರೇ ಒಮ್ಮೆ ಯೋಚಿಸಿ.. ‘ಅಧ್ಯಯನ’ದಿಂದ ಶಾಕಿಂಗ್ ಸಂಗತಿ ಬಹಿರಂಗ appeared first on Kannada News / Top Stories - ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now .
‘ಲೈಂಗಿಕ ಸಂಪರ್ಕ ಹೊಂದಬೇಕು ಎಂದು ಬರುವ ಹುಡುಗಿಯರ ನಂಬಬೇಡಿ’; ಹುಡುಗರಿಗೆ ಶಕ್ತಿಮಾನ್ ಕೊಟ್ರು ಟಿಪ್ಸ್
ಇನ್ಸ್ಟಾಗ್ರಾಮ್, ಫೇಸ್ಬುಕ್ನಲ್ಲಿ ಹಲವು ಖಾತೆಗಳು ಹುಟ್ಟಿಕೊಂಡಿವೆ. ಈ ಖಾತೆಗಳಲ್ಲಿ ಹುಡುಗಿಯರ ಫೋಟೋಗಳು ಇರುತ್ತವೆ. ಬೆತ್ತಲೆ ದೇಹ ನೋಡಬೇಕಾದರೆ ಹಣ ಪೇ ಮಾಡಿ ವಿಡಿಯೋ ಕಾಲ್ ಮಾಡಿ ಎಂದು ಆ ಖಾತೆಗಳಿಗೆ ಕ್ಯಾಪ್ಶನ್ ಇರುತ್ತದೆ.
BIGG NEWS: RTPSನಲ್ಲಿ ಭಾರಿ ಅವಘಡ; ವಿದ್ಯುತ್ ಉತ್ಪಾದನೆ ಸ್ಥಗಿತ
ರಾಯಚೂರು: ಜಿಲ್ಲೆಯ ಶಕ್ತಿನಗರದಲ್ಲಿರುವ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್ ಟಿಪಿಎಸ್ನಲ್ಲಿ ಅವಘಡ ನಡೆದಿದೆ.ಇದರಿಂದಾಗಿ ಕೋಟ್ಯಾಂತರ ರೂಪಾಯಿ ಹಾನಿ ಸಂಭವಿಸಿದೆ. HEALTH TIPS: ಖಿನ್ನತೆಯಲ್ಲಿದ್ದಾಗ ಆತ್ಮಹತ್ಯೆಯಂತ ಕೆಟ್ಟ ಆಲೋಚನೆಗಳಿಂದ ದೂರ ಉಳಿಯಲು ಈ ಒಂದು ಅಂಶವನ್ನ ಅನುಸರಿಸಿ….! Suicidal Thoughts ವಿದ್ಯುತ್ ಕೇಂದ್ರದ ಒಂದನೇ ಘಟಕದಲ್ಲಿ ಕಲ್ಲಿದ್ದಲು ಸಂಗ್ರಹಗೊಂಡಿದ್ದ ಮೂರು ಬಂಕರ್ಗಳು ಕಳಚಿ ಬಿದ್ದಿವೆ. ಘಟನೆಯಿಂದ ವಿದ್ಯುತ್ ಉತ್ಪಾದನೆ ಅಸಾಧ್ಯವಾಗಿದ್ದು, ಜೊತೆಗೆ ಕೋಟ್ಯಾಂತರ ರೂಪಾಯಿ ಹಾನಿ ಸಂಭವಿಸಿದೆ. ಸುಮಾರು ದಿನಗಳಿಂದ ಕಲ್ಲಿದ್ದಲು ಸಾಗಿಸದೆ ಸಂಗ್ರಹಿಸಿಟ್ಟ ಪರಿಣಾಮ ಘಟನೆ [...] The post BIGG NEWS: RTPSನಲ್ಲಿ ಭಾರಿ ಅವಘಡ; ವಿದ್ಯುತ್ ಉತ್ಪಾದನೆ ಸ್ಥಗಿತ appeared first on Kannada News / Top Stories - ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now .
Maharaja Trophy 2022: 22 ಎಸೆತ, 5 ಸಿಕ್ಸರ್; ಮಿಥುನ್ ಸಿಡಿಲಬ್ಬರಕ್ಕೆ ಸುಸ್ತಾದ ಬೆಂಗಳೂರು ಬ್ಲಾಸ್ಟರ್ಸ್
Maharaja Trophy 2022: ಮಿಥುನ್ 22 ಎಸೆತಗಳನ್ನು ಎದುರಿಸಿ 231ಕ್ಕೂ ಹೆಚ್ಚು ಸ್ಟ್ರೈಕ್ ರೇಟ್ನೊಂದಿಗೆ ಅಜೇಯ 51 ರನ್ ಗಳಿಸಿ ತಂಡಕ್ಕೆ ಜಯ ತಂದುಕೊಟ್ಟರು. ಅವರ ಇನ್ನಿಂಗ್ಸ್ನಲ್ಲಿ 5 ಸಿಕ್ಸರ್ ಮತ್ತು 2 ಬೌಂಡರಿ ಸೇರಿದ್ದವು.
ಇಂದಿನಿಂದ 7 ದಿನ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ: ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ
ಕಳೆದ ಎರಡು ವರ್ಷ ಕೊರೊನಾ ಹಿನ್ನೆಲೆ ರಾಯರ ಆರಾಧನಾ ಮಹೋತ್ಸವ ಕಣ್ತುಂಬಿಕೊಳ್ಳಲು ಭಕ್ತರಿಗೆ ಅವಕಾಶ ಇರಲಿಲ್ಲ. ಹೀಗಾಗಿ ಈ ಬಾರಿ ದೇಶಾದ್ಯಂತ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ.
Raksha Bandhan 2022: ಪೂಜಾ ಸಮಯ, ಶುಭ ಮುಹೂರ್ತ, ರಾಖಿ ಕಟ್ಟಲು ಶುಭ ಸಮಯದ ಬಗ್ಗೆ ಇಲ್ಲಿದೆ ಮಾಹಿತಿ
ನವದೆಹಲಿ: ಈ ವರ್ಷದ ರಕ್ಷಾ ಬಂಧನವು ಆಗಸ್ಟ್ 11 ರಂದು. ಆದಾಗ್ಯೂ, ಹಿಂದೂ ಕ್ಯಾಲೆಂಡರ್ ಪ್ರಕಾರ ಇದನ್ನು ಎರಡು ದಿನಾಂಕಗಳಲ್ಲಿ ಆಚರಿಸಬಹುದು- ಆಗಸ್ಟ್ 11 ಮತ್ತು ಆಗಸ್ಟ್ 12. ಇದನ್ನು ಶ್ರಾವಣ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯ ದಿನದಂದು ಆಚರಿಸಲಾಗುತ್ತದೆ. ಶ್ರಾವಣ ಪೂರ್ಣಿಮಾ ಅಥವಾ ಕ್ಜರಿ ಪೂನಂ. ಶ್ರಾವಣ ಮಾಸದಲ್ಲಿ ಶುಕ್ಲ ಪಕ್ಷದ ಹುಣ್ಣಿಮೆಯು ಆಗಸ್ಟ್ 11 ರ ಗುರುವಾರ ಬೆಳಿಗ್ಗೆ 10.38 ಕ್ಕೆ ಪ್ರಾರಂಭವಾಗುತ್ತದೆ. ಪೂರ್ಣಿಮಾ ತಿಥಿಯು ಆಗಸ್ಟ್ 12 ಶುಕ್ರವಾರದಂದು ಬೆಳಿಗ್ಗೆ 7:05 ರವರೆಗೆ [...] The post Raksha Bandhan 2022: ಪೂಜಾ ಸಮಯ, ಶುಭ ಮುಹೂರ್ತ, ರಾಖಿ ಕಟ್ಟಲು ಶುಭ ಸಮಯದ ಬಗ್ಗೆ ಇಲ್ಲಿದೆ ಮಾಹಿತಿ appeared first on Kannada News / Top Stories - ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now .
ನಾಯಕತ್ವ ಬದಲಾವಣೆ ಚರ್ಚೆಯಲ್ಲಿ ಸತ್ಯಾಂಶವಿಲ್ಲ: ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ಸಿಎಂ ಬದಲಾವಣೆ ಬಗ್ಗೆ ಚರ್ಚೆಗೆ ತೆರೆ ಎಳೆದಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ನಾಯಕತ್ವ ಬದಲಾವಣೆ ಚರ್ಚೆಯಲ್ಲಿ ಸತ್ಯಾಂಶವಿಲ್ಲ. ಅಂತಹ ಯಾವುದೇ ವಿಚಾರವೂ ಬಿಜೆಪಿಯಲ್ಲಿ ನಡೆದಿಲ್ಲ ಎಂದು ತಿಳಿಸಿದ್ದಾರೆ. ಕುಟುಂಬ ಸಮೇತವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದೇವೆ. ರಾಯರ ದರ್ಶನ ಪಡೆದು ನಾಳೆ ವಾಪಸ್ ಆಗುತ್ತಿದ್ದೇವೆ. ಬಳಿಕ ರಾಜ್ಯ ಪ್ರವಾಸದ ಸಿದ್ಧತೆ ಆರಂಭಿಸುವುದಾಗಿ ತಿಳಿಸಿದರು. ಸಿಎಂ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ನಾಯಕರ ಟ್ವೀಟ್ ಹಾಗೂ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿ ಮುಂದು ವರೆಯುತ್ತಾರೆ. ಅದರಲ್ಲಿ ಯಾವುದೇ ಗೊಂದಲಗಳೂ […] The post ನಾಯಕತ್ವ ಬದಲಾವಣೆ ಚರ್ಚೆಯಲ್ಲಿ ಸತ್ಯಾಂಶವಿಲ್ಲ: ಬಿ.ಎಸ್.ಯಡಿಯೂರಪ್ಪ appeared first on Vishwavani Kannada Daily .
ಆನ್ಲೈನ್ ಜೂಜಾಟದಿಂದ ಬಂತು 11 ಕೋಟಿ –ಆ ಹಣಕ್ಕಾಗಿ ಸ್ನೇಹಿತನನ್ನೇ ಕಿಡ್ನ್ಯಾಪ್ಗೈದವರು ಅರೆಸ್ಟ್
ಹುಬ್ಬಳ್ಳಿ: ಆನ್ಲೈನ್ ಜೂಜಾಟದಿಂದ 11 ಕೋಟಿ ಗೆದ್ದ ಸ್ನೇಹಿತನನ್ನೇ ಅಪಹರಣಗೈದ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಆನ್ಲೈನ್ ಜೂಜಾಟದ ಅಪ್ಲಿಕೇಶನ್ಗಳು ಹೆಚ್ಚಾಗಿದ್ದು, ಈ ಆಪ್ಗಳಲ್ಲಿ ದಿನಕ್ಕೆ ನೂರು ರೂಪಾಯಿಯಿಂದ ಕೋಟಿ ರೂಪಾಯಿ ಗೆಲ್ಲುವವರು ಇದ್ದಾರೆ. ಅದೇ ತರಹ ಸೋಲುವವರು ಇದ್ದಾರೆ. ಆದರೆ ಹುಬ್ಬಳ್ಳಿ ಗಿಲಾವರ್ಗೆ ಮಾತ್ರ ಅದೃಷ್ಟ ಫುಲ್ ಕುಲಾಯಿಸಿದೆ. ಆನ್ ಲೈನ್ ಕ್ಯಾಸಿನೋ ಆಪ್ ನಲ್ಲಿ ಬೇರೊಬ್ಬರಿ 11 ಕೋಟಿ ಗೆದ್ದಿದ್ದಾನೆ. ಈಗ ಇದೇ ಗಿಲಾವರ್ ಪ್ರಾಣ ಸ್ನೇಹಿತ ಗರೀಬ್ನ ಪ್ರಾಣಕ್ಕೆ ಕುತ್ತು ತಂದಿದೆ. ಹಣಕ್ಕಾಗಿ …
BIGG NEWS : ‘2014ರಲ್ಲಿ ಪ್ರಧಾನಿ ಗೆದ್ದರು, ಆದರೆ ಅವರು…’ : ಬಿಹಾರ ಸಿಎಂ ನಿತೀಶ್ ಕುಮಾರ್
ಕೆಎನ್ಎನ್ಡಿಜಿಟಲ್ ಡೆಸ್ಕ್ : ಬುಧವಾರ ಎಂಟನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಅವರು 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದರು, ಆದರೆ ಅವರು ಈಗ 2024ರ ಚುನಾವಣೆಯ ಬಗ್ಗೆ ಚಿಂತಿಸಬೇಕು ಎಂದು ಹೇಳಿದರು. ರಾಜ್ಯಪಾಲ ಫಗು ಚೌಹಾಣ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ನಿತೀಶ್, ಹೊಸ ಸರ್ಕಾರವು ತನ್ನ ಪೂರ್ಣಾವಧಿಯಲ್ಲಿ ಉಳಿಯುವುದಿಲ್ಲ ಎಂಬ ಬಿಜೆಪಿಯ ಹೇಳಿಕೆಯನ್ನ ತಳ್ಳಿಹಾಕಿದರು. ಇನ್ನು ತಮ್ಮ [...] The post BIGG NEWS : ‘2014ರಲ್ಲಿ ಪ್ರಧಾನಿ ಗೆದ್ದರು, ಆದರೆ ಅವರು…’ : ಬಿಹಾರ ಸಿಎಂ ನಿತೀಶ್ ಕುಮಾರ್ appeared first on Kannada News / Top Stories - ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now .
8ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್
ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಆರ್ ಜೆಡಿ ಮೈತ್ರಿಯೊಂದಿಗೆ ದಾಖಲೆಯ 8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಿತೀಶ್ ಮಹಾಘಟಬಂಧನ್ ಸರ್ಕಾರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿ ಸಿದ್ದು, ನಿತೀಶ್ ಕುಮಾರ್ ಅವರಿಗೆ ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್ ಕುಮಾರ್ 9 ಪಕ್ಷಗಳ ಮಹಾಘಟಬಂಧನ್ ನಾಯಕರಾಗಿ ಆಯ್ಕೆಯಾಗಿದ್ದಾರೆ. RJD, ಕಾಂಗ್ರೆಸ್, JD(U), ಮತ್ತು CPI, CPIML ಮತ್ತು ಇತರರು ಸೇರಿದಂತೆ […] The post 8ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ appeared first on Vishwavani Kannada Daily .
BIGG NEWS : ಈದ್ಗಾ ಮೈದಾನದಲ್ಲಿ ಗಣೇಶ ಕೊರಿಸೋಕೆ ಜಮೀರ್ ಅಪ್ಪಣೆ ಬೇಕಾಗಿಲ್ಲʼ : ಶಾಸಕ ರೇಣುಕಾಚಾರ್ಯ ಕಿಡಿ
ದೆಹಲಿ : ಈದ್ಗಾ ಮೈದಾನದಲ್ಲಿ ಗಣೇಶ ಕೂರಿಸಲು ಅವಕಾಶವಿಲ್ಲ ಎಂದು ನಡೆಸಲು ಅವಕಾಶವಿಲ್ಲ ಎಂದು ಜಮೀರ್ ಹೇಳಿಕೆ ವಿಚಾರವಾಗಿ ಶಾಸಕ ರೇಣುಕಾಚಾರ್ಯ ಮಾತನಾಡಿ “ಈದ್ಗಾ ಮೈದಾನದಲ್ಲಿ ಗಣೇಶ ಕೋರಿಸೋಕೆ ಜಮೀರ್ ಅಪ್ಪಣೆ ಬೇಕಾಗಿಲ್ಲ” ಕಿಡಿಕಾರಿದ್ದಾರೆ. Traffic Challan : ವಾಹನ ಸವಾರರೇ ಗಮನಿಸಿ ; ನೀವೂ ಇಂತಹ ‘ಹೆಲ್ಮೆಟ್’ ಧರಿಸಿದ್ರೆ, ಭಾರೀ ದಂಡ ತೆರಬೇಕಾಗುತ್ತೆ ಎಚ್ಚರ.! ಈದ್ಗಾ ಮೈದಾನದಲ್ಲಿ ಗಣೇಶ ಕೋರಿಸೋಕೆ ಜಮೀರ್ ಅಪ್ಪಣೆ ಬೇಕಾಗಿಲ್ಲ. ಅವನೊಬ್ಬ ಗುಜರಿ ಜಮೀರ್, ಭಯೋತ್ಪಾದಕ ಭಾರತದ ಪ್ರತಿ ಇಂಚು ಇಂಚು [...] The post BIGG NEWS : ಈದ್ಗಾ ಮೈದಾನದಲ್ಲಿ ಗಣೇಶ ಕೊರಿಸೋಕೆ ಜಮೀರ್ ಅಪ್ಪಣೆ ಬೇಕಾಗಿಲ್ಲʼ : ಶಾಸಕ ರೇಣುಕಾಚಾರ್ಯ ಕಿಡಿ appeared first on Kannada News / Top Stories - ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now .
RTPSನಲ್ಲಿ ಕಳಚಿಬಿದ್ದ ಬಂಕರ್ಗಳು –ವಿದ್ಯುತ್ ಉತ್ಪಾದನೆ ಸ್ಥಗಿತ
ರಾಯಚೂರು: ಶಕ್ತಿನಗರದಲ್ಲಿರುವ ಶಾಖೋತ್ಪನ್ನ ವಿದ್ಯುತ್ ಕೇಂದ್ರ RTPSನಲ್ಲಿ ಅವಘಡ ನಡೆದಿದ್ದು, ಕೋಟ್ಯಾಂತರ ರೂಪಾಯಿ ಹಾನಿ ಸಂಭವಿಸಿದೆ. ವಿದ್ಯುತ್ ಕೇಂದ್ರದ ಒಂದನೇ ಘಟಕದಲ್ಲಿ ಕಲ್ಲಿದ್ದಲು ಸಂಗ್ರಹಗೊಂಡಿದ್ದ ಮೂರು ಬಂಕರ್ಗಳು ಕಳಚಿ ಬಿದ್ದಿವೆ. ಘಟನೆಯಿಂದ ವಿದ್ಯುತ್ ಉತ್ಪಾದನೆ ಅಸಾಧ್ಯವಾಗಿದ್ದು, ಜೊತೆಗೆ ಕೋಟ್ಯಾಂತರ ರೂಪಾಯಿ ಹಾನಿ ಸಂಭವಿಸಿದೆ. ಸುಮಾರು ದಿನಗಳಿಂದ ಕಲ್ಲಿದ್ದಲು ಸಾಗಿಸದೆ ಸಂಗ್ರಹಿಸಿಟ್ಟ ಪರಿಣಾಮ ಘಟನೆ ನಡೆದಿದೆ. ಕಲ್ಲಿದ್ದಲು ಭಾರ ಹೆಚ್ಚಾಗಿದ್ದರಿಂದ ಬಂಕರ್ಗಳು ಕಳಚಿ ಬಿದ್ದಿವೆ. ಇದನ್ನೂ ಓದಿ: ನಿನ್ನ ತರ ನಕಲಿ ಸರ್ಟಿಫಿಕೇಟ್ ಕ್ರಿಯೇಟ್ ಮಾಡಿ ದಂಧೆ ನಡೆಸಿಕೊಂಡು …
ಗಂಡ ತೀರಿಕೊಂಡ ಬಳಿಕ ಮತ್ತೊಬ್ಬನ ಸಂಗ, ಅಕ್ರಮ ಸಂಬಂಧ ವಿರೋಧಿಸಿದಕ್ಕೆ ಮಗನನ್ನೇ ಕೊಂದ ತಾಯಿ
ಲಕ್ನೋ: ಗಂಡ ತೀರಿಕೊಂಡ ಬಳಿಕ ಮತ್ತೊಬ್ಬನೊಂದಿಗಿನ ಸಂಬಂಧ ವಿರೋಧಿಸಿದ್ದಕ್ಕಾಗಿ ಹದಿಹರೆಯದ ಮಗನನ್ನೇ ಕೊಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 16 ವರ್ಷದ ಮಗನನ್ನೇ ಕೊಂದಿರುವ ವಿಧವೆ ಹಾಗೂ ಆಕೆಯ ಪ್ರೇಮಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇದನ್ನೂ ಓದಿ:ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಆಸ್ತಿ ಸೀಜ್: ಅಲೋಕ್ ಕುಮಾರ್ ಮುನೇಶ ಗೋದಾರ ಹಾಗೂ ಆಕೆಯ ಪ್ರಿಯಕರ ಸತೇಂದ್ರ ಸೋಮವಾರ ಮುಂಜಾನೆ 16 ವರ್ಷದ ಆಶಿಶ್ನನ್ನು ಕೊಂದು ಶವವನ್ನು ಕೊಳವೆ ಬಾವಿಯಲ್ಲಿ ಎಸೆದಿದ್ದಾರೆ. ಬಳಿಕ ಮೃತದೇಹ ಪತ್ತೆಯಾಗಿದ್ದು, …
Warm Water: ಬೆಚ್ಚಗಿನ ನೀರನ್ನು ಕುಡಿಯುವುದರಿಂದ ದೇಹದ ಕೊಬ್ಬು ಕರಗುವುದೇ?
ಬೆಚ್ಚಗಿನ ನೀರು ಕುಡಿಯುವುದರಿಂದ ಹಲವು ರೀತಿಯ ಆರೋಗ್ಯ ಪ್ರಯೋಜನಗಳಿವೆ. ಅದರಲ್ಲಿ ತೂಕ ಇಳಿಕೆ ಕೂಡ ಒಂದು. ನೀರು ದೇಹದಲ್ಲಿರುವ ಕೊಬ್ಬನ್ನು ಕಡಿಮೆ ಮಾಡಿ ತೂಕ ಕಡಿಮೆ ಮಾಡಲು ಸಹಾಯ ಮಾಡುತ್ತದೆ
ಬೆಂಗಳೂರಲ್ಲಿ ದಿನೇ ದಿನೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ: ಬಿಬಿಎಂಪಿ ಆರೋಗ್ಯ ಆರೋಗ್ಯ ಅಧಿಕಾರಿ
ಬೆಂಗಳೂರಲ್ಲಿ ದಿನೇದಿನೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಬಿಬಿಎಂಪಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಹೇಳಿದ್ದಾರೆ.
ಬೆಂಗಳೂರು: ಬಿಜೆಪಿ ಹೈಕಮಾಂಡ್ಗೆ ಕರ್ನಾಟಕದ ಸಿಎಂಗಳೆಂದರೆ ಕೈ ಗೊಂಬೆ ಇದ್ದಹಾಗೆ ಆಡಿಸಿಯೂ ನೋಡುತ್ತಾರೆ, ಬೀಳಿಸಿಯೂ ನೋಡುತ್ತಾರೆ ಎಂದು ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ. ಟ್ವೀಟ್ನಲ್ಲಿ ಏನಿದೆ: ಬಿಜೆಪಿ ಹೈಕಮಾಂಡ್ಗೆ ಕರ್ನಾಟಕದ ಸಿಎಂಗಳೆಂದರೆ ಕೈ ಗೊಂಬೆ ಇದ್ದಹಾಗೆ, ಆಡಿಸಿಯೂ ನೋಡುತ್ತಾರೆ, ಬೀಳಿಸಿಯೂ ನೋಡುತ್ತಾರೆ! ಯಡಿಯೂರಪ್ಪ ಅವರಂತಹ ನಾಯಕರನ್ನೇ ಹೇಳದೆ ಕೇಳದೆ ಮನೆಗೆ ಕಳುಹಿಸಿರುವಾಗ ಬೊಂಬೆ ಸಿಎಂ ಬೊಮ್ಮಾಯಿ ಅವರು ಯಾವ ಲೆಕ್ಕ! ಸಂತೋಷ ಕೂಟಕ್ಕೆ ಸಂತೋಷಪಡಿಸುವ ಬೊಮ್ಮಾಯಿಯವರ ಪ್ರಯತ್ನ ವಿಫಲವಾಗಿದೆ. ಹಗರಣ ಮತ್ತು ವೈಫಲ್ಯಗಳ ಕೊಡ ತುಂಬಿದೆ. …
Traffic Challan : ವಾಹನ ಸವಾರರೇ ಗಮನಿಸಿ ; ನೀವೂ ಇಂತಹ ‘ಹೆಲ್ಮೆಟ್’ಧರಿಸಿದ್ರೆ, ಭಾರೀ ದಂಡ ತೆರಬೇಕಾಗುತ್ತೆ ಎಚ್ಚರ.!
ಕೆಎನ್ಎನ್ಡಿಜಿಟಲ್ ಡೆಸ್ಕ್ : ದ್ವಿಚಕ್ರ ವಾಹನವನ್ನ ಚಲಾಯಿಸುವಾಗ ಹೆಲ್ಮೆಟ್ ಧರಿಸುವುದು ಅತ್ಯಂತ ಮುಖ್ಯ. ಇದು ನಿಮ್ಮನ್ನ ರಕ್ಷಿಸುವುದಲ್ಲದೇ, ಹೆಚ್ಚಿನ ಸಂದರ್ಭಗಳಲ್ಲಿ ಟ್ರಾಫಿಕ್ ಚಲನ್ʼಗಳನ್ನ ಸಹ ತಪ್ಪಿಸುತ್ತದೆ. ಸಾಮಾನ್ಯವಾಗಿ ಹೆಲ್ಮೆಟ್ ಧರಿಸಿದ ವ್ಯಕ್ತಿಯನ್ನ ಸಂಚಾರ ಪೊಲೀಸರು ತಡೆಯುತ್ತಾರೆ. ಹಾಗಂತ, ಕೇವಲ ಹೆಲ್ಮೆಟ್ ಧರಿಸಿದ್ರೆ ಸಾಲದು. ಹೆಲ್ಮೆಟ್ʼಗಳಿಗೆ ಸಂಬಂಧಿಸಿದ ಕೆಲವು ನಿಯಮಗಳು ಸಹ ಅನ್ವಯವಾಗುತ್ವೆ. ಇದನ್ನ ಅನುಸರಿಸದಿದ್ರೆ ನಿಮಗೆ ದಂಡ ವಿಧಿಸಬಹುದು. ಅಂದ್ರೆ, ನಿಮ್ಮ ಹೆಲ್ಮೆಟ್ ಹೇಗಿರಬೇಕು? ಎಂಬುದಕ್ಕೆ ಸರ್ಕಾರವು ಕೆಲವು ನಿಯಮಗಳನ್ನು ನಿಗದಿಪಡಿಸಿದೆ. ನೀವು ಈ ರೀತಿಯ ಹೆಲ್ಮೆಟ್ [...] The post Traffic Challan : ವಾಹನ ಸವಾರರೇ ಗಮನಿಸಿ ; ನೀವೂ ಇಂತಹ ‘ಹೆಲ್ಮೆಟ್’ ಧರಿಸಿದ್ರೆ, ಭಾರೀ ದಂಡ ತೆರಬೇಕಾಗುತ್ತೆ ಎಚ್ಚರ.! appeared first on Kannada News / Top Stories - ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now .
ಕೇವಲ ಏಳೆಂಟು ತಿಂಗಳಿಗೆ ಸಿಎಂ ಬದಲಾವಣೆ ಪ್ರಶ್ನೆ ಬರಲ್ಲ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗಲ್ಲ. ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಉದ್ಭವಿಸಲ್ಲ. ಸಿಎಂ ಬೊಮ್ಮಾಯಿ ಉಳಿದ ಅವಧಿಯನ್ನು ಪೂರೈಸುತ್ತಾರೆ.
ಮಂಗಳೂರು: ಬೆಳ್ಳಾರೆಯಲ್ಲಿ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಇದೀಗ ಆರೋಪಿಗಳ ಆಸ್ತಿ ಸೀಜ್ ಮಾಡಲಾಗುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಸ್ಪೋಟಕ ಮಾಹಿತಿ ನೀಡಿದ್ದಾರೆ ‘ಹಂದಿ ಜ್ವರ’ದ ಆರಂಭಿಕ ಚಿಕಿತ್ಸೆಗಾಗಿ ಭಯಪಡ್ತಿದ್ದೀರಾ? ಈ ʼ ಮನೆಮದ್ದುʼಗಳನ್ನು ಟ್ರೈ ಮಾಡಿ, ಇಲ್ಲಿದೆ ಓದಿ| swine flu ಬೆಳ್ಳಾರೆಯಲ್ಲಿ 6 ಜಿಲ್ಲೆಯ ಎಸ್ಪಿ ಹಾಗೂ ಎನ್ಐಎ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಬೆಳ್ಳಾರೆ ಪ್ರವೀಣ್ ಕೊಲೆ ಕೇಸ್ ನಲ್ಲಿ ಮುಖ್ಯ ಆರೋಪಿಗಳ ಬಂಧನ ಆಗಬೇಕಿದೆ. ಆರೋಪಿಗಳ [...] The post BREAKING NEWS : ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಕೇಸ್: ʻಹತ್ಯೆಗೈದ ಆರೋಪಿಗಳ ಆಸ್ತಿ ಸೀಜ್ ಮಾಡಲಾಗುತ್ತದೆ ʼ : ಅಲೋಕ್ ಕುಮಾರ್ ಪ್ರತಿಕ್ರಿಯೆ appeared first on Kannada News / Top Stories - ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now .
World Lion Day: ಸಿಂಹ ಏಕೆ ರಾಷ್ಟ್ರೀಯ ಪ್ರಾಣಿಯಾಗಲಿಲ್ಲ! ಹುಲಿಗೇ ಆ ಹೆಗ್ಗುರುತು ಯಾಕೆ? ಇಲ್ಲಿದೆ ಅಸಲಿ ಸಂಗತಿ
ಭಾರತದ ರಾಷ್ಟ್ರೀಯ ಪ್ರಾಣಿ ಸಿಂಹ. 1969 ರಲ್ಲಿ ವನ್ಯಜೀವಿ ಮಂಡಳಿಯು ಸಿಂಹವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿತು. ಆದರೆ 1973 ರಲ್ಲಿ ಏನಾಯಿತೆಂದರೆ...
ಏನೇನು ಬಿಚ್ಚುತ್ತೀರೋ ಬಿಚ್ಚಿ: ಮಾಜಿ ಸಿಎಂ ಹೆಚ್ಡಿಕೆಗೆ ಸಚಿವ ಅಶ್ವತ್ಥ ನಾರಾಯಣ್ ಟಾಂಗ್
ಬೆಂಗಳೂರು: ಮಾಜಿ ಸಿಎಂ ಹೆಚ್ಡಿಕೆಗೆ ಸಚಿವ ಅಶ್ವತ್ಥ ನಾರಾಯಣ್ ಟಾಂಗ್ ನೀಡಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಸಚಿವ ಅಶ್ವತ್ಥ ನಾರಾಯಣ್ ಹೆಚ್ಡಿಕೆ ವಿರುದ್ದ ಸರಣಿ ಟ್ವಿಟ್ ಮಾಡಿ ಹರಿಹಾಯ್ದಿದ್ದಾರೆ. ಹಾಗಾದ್ರೇ ಅವರು ಸರಣಿ ಟ್ವಿಟ್ ಮಾಡಿ ಹೇಳಿತ್ತು ಏನು? ಇಲ್ಲಿದೆ ನೋಡಿ ಕೆಂಗಲ್ ಹನುಮಂತಯ್ಯ ಅವರು ಭವ್ಯ ವಿಧಾನ ಸೌಧ ಕಟ್ಟಿಕೊಟ್ಟರೂ ತಾಜ್ ವೆಸ್ಡ್ ಎಂಡ್ನಲ್ಲಿ ಕುಳಿತು ಸರ್ಕಾರ ನಡೆಸಿದ @hd_kumaraswamy ಅವರೇ, ಅಂದು ತಮ್ಮನ್ನು ವಿಧಾನ ಸೌಧದಲ್ಲಿ ಹುಡುಕಿದರೆ ಸಿಗಲಿಲ್ಲ, ಕಷ್ಟ ಹೇಳಿಕೊಳ್ಳಲು ಬಂದ [...] The post ಏನೇನು ಬಿಚ್ಚುತ್ತೀರೋ ಬಿಚ್ಚಿ: ಮಾಜಿ ಸಿಎಂ ಹೆಚ್ಡಿಕೆಗೆ ಸಚಿವ ಅಶ್ವತ್ಥ ನಾರಾಯಣ್ ಟಾಂಗ್ appeared first on Kannada News / Top Stories - ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now .
ಜಿಮ್ ಮಾಡುತ್ತಿದ್ದ ವೇಳೆ ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
ದಕ್ಷಿಣ ದೆಹಲಿಯಲ್ಲಿರುವ ಜಿಮ್ನಲ್ಲಿ ರಾಜು ಅವರು ವರ್ಕೌಟ್ ಮಾಡುತ್ತಿದ್ದರು. ಅವರಿಗೆ ಏನೋ ಸರಿ ಇಲ್ಲ ಎನಿಸಿದೆ. ಆ ಸಂದರ್ಭದಲ್ಲೇ ರಾಜು ನೆಲಕ್ಕೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.