ಸಂಪನ್ನತೆ ಹಾಗೂ ಯಶಸ್ಸಿನ ಪ್ರತೀಕ ಪಶ್ಚಿಮ ದಿಕ್ಕು: ಯಾರಿಗೆ ಒಳಿತು ಯಾರಿಗೆ ಕೆಡುಕು?
ನೀವು ಸ್ವಂತ ಮನೆಯಲ್ಲಿ ವಾಸಿಸುತ್ತಿರಲಿ ಅಥವಾ ಬಾಡಿಗೆ ಮನೆಯಾಗಿರಲಿ ಮನೆ ಯಾವ ದಿಕ್ಕಿನಲ್ಲಿ ಇದೆ ಎಂಬುದು ಮನೆಯ ಯಜಮಾನ ಹಾಗೂ ಕುಟುಂಬದ ಸದಸ್ಯರ ಜೀವನದ ಮೇಲೆ ದೊಡ್ಡ ಪ್ರಭಾವ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಪಶ್ಚಿಮ ದಿಕ್ಕು ಯಾವ ರೀತಿಯ ಶುಭ-ಅಶುಭ ಫಲಗಳನ್ನು ನೀಡುತ್ತದೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ. ಪಶ್ಚಿಮ ದಿಕ್ಕಿನ ಸ್ವಭಾವ ಪಶ್ಚಿಮ ದಿಕ್ಕಿಗೆ ವರುಣ ದೇವನು ಅಧಿಪತಿ. ಈ ದಿಕ್ಕು ವಾಯುತತ್ವವನ್ನು ಪ್ರತಿನಿಧಿಸುತ್ತದೆ. ವಾಯು ಚಂಚಲವಾದುದರಿಂದ, ಪಶ್ಚಿಮ ದಿಕ್ಕು ಚಂಚಲತೆ, ಚಲನೆ ಮತ್ತು ಬದಲಾವಣೆಗಳನ್ನು ಸೂಚಿಸುತ್ತದೆ. […]
GOOD NEWS: ಮಕ್ಕಳಾಗದ ದಂಪತಿಗೆ ಸಂತಾನ ಭಾಗ್ಯ: ಆಯುಷ್ಮಾನ್ ಯೋಜನೆಯಡಿ ಚಿಕಿತ್ಸೆ
ಬೆಂಗಳೂರು: ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ -ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ(ABPMJAY – CM’s ArK) ಯೋಜನೆಯಡಿಯಲ್ಲಿ ಸಹಾಯಕ ಸಂತಾನೋತ್ಪತ್ತಿ ತಂತ್ರಜ್ಞಾನ(ART) ಕಾರ್ಯವಿಧಾನಗಳನ್ನು ಸೇರಿಸುವ ಕುರಿತು ಸರ್ಕಾರದ ಆದೇಶ ಹೊರಡಿಸಿದೆ. ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ- ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ ಮಕ್ಕಳಾಗದ ದಂಪತಿಗೆ ಸಂತಾನ ಚಿಕಿತ್ಸೆ ಸೇರ್ಪಡೆ ಮಾಡಲಾಗಿದೆ. ಆರೋಗ್ಯ ಇಲಾಖೆ ವತಿಯಿಂದ ಈ ಬಗ್ಗೆ ಆದೇಶ ಹೊರಡಿಸಲಾಗಿದೆ. ಒಂದು ವರ್ಷ ಮಾತ್ರ ಈ ಆದೇಶ ಜಾರಿಯಲ್ಲಿರುತ್ತದೆ. ಈ ಯೋಜನೆಯಡಿ ಬಿಪಿಎಲ್ […]
Property Rules : ಈ ಒಂದು ತಪ್ಪು ಮಾಡಿದ್ರೆ ನಿಮ್ಮ ತಂದೆಯ ಆಸ್ತಿಯಿಂದ ನಿಮಗೆ ಒಂದು ಪೈಸೆಯೂ ಸಿಗಲ್ಲ!
ಒಂದು ಕುಟುಂಬದಲ್ಲಿ ಮಕ್ಕಳು ಹುಟ್ಟಿದಾಗ ಅವರ ನಡುವೆ ಯಾವುದೇ ಭೇದವಿರುವುದಿಲ್ಲ. ಬಾಲ್ಯದಲ್ಲಿ ಒಟ್ಟಾಗಿ ಆಟವಾಡುತ್ತಾ, ಪ್ರೀತಿಯಿಂದ ಅಣ್ಣ-ತಮ್ಮಂದಿರಂತೆ ಬೆಳೆಯುತ್ತಾರೆ. ಆ ಸಮಯದಲ್ಲಿ ಅವರ ನಡುವೆ ‘ನನ್ನದು-ನಿನ್ನದು’ ಎಂಬ ಸ್ವಾರ್ಥ ಇರುವುದಿಲ್ಲ. : ಅದೇ ಮಕ್ಕಳು ದೊಡ್ಡವರಾದಂತೆ, ಮದುವೆಯಾಗಿ ಸಂಸಾರ ಹೂಡಿದಾಗ ಅಥವಾ ತಂದೆ-ತಾಯಿಯ ಆಸ್ತಿ ಹಂಚಿಕೆಯ ಸಮಯ ಬಂದಾಗ ಪರಿಸ್ಥಿತಿ ಬದಲಾಗುತ್ತದೆ. ಆಸ್ತಿ, ಹಣ, ಅಧಿಕಾರ ಮತ್ತು ಅಂತಸ್ತಿನ ಕಾರಣಕ್ಕಾಗಿ ಅವರಲ್ಲಿ ಜಗಳಗಳು ಶುರುವಾಗುತ್ತವೆ. ಪ್ರೀತಿಯಿಂದಿದ್ದ ಅಣ್ಣತಮ್ಮಂದಿರು ಪರಸ್ಪರ ದ್ವೇಷಿಸುವ, ಕೋರ್ಟು-ಕಚೇರಿ ಅಲೆಯುವ ‘ದಾಯಾದಿ’ಗಳಾಗಿ (ಶತ್ರುಗಳಂತೆ) ಬದಲಾಗುತ್ತಾರೆ. […]
ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ: ಕಾಮುಕನಿಗೆ ಶಿಕ್ಷೆ
ಕೊಪ್ಪಳ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕೊಪ್ಪಳ ನಗರದ ಬೇಲ್ದಾರ ಕಾಲೋನಿ ನಿವಾಸಿ ಮಾರುತಿ ಬೋಚನಹಳ್ಳಿ ಮೇಲಿನ ಆರೋಪ ಸಾಬೀತಾಗಿದೆ. ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಮತ್ತು ಕೊಪ್ಪಳ ತ್ವರಿತ ವಿಲೇವಾರಿ(ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರು ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ. ಈ ಪ್ರಕರಣದ ಅಪ್ರಾಪ್ತೆ ದಿ: 17-02-2024ರ 6 ತಿಂಗಳ ಹಿಂದೆ ತಮ್ಮ ಮನೆಯಲ್ಲಿರುವಾಗ ಮಾರುತಿ ಬೋಚನಹಳ್ಳಿ ಮನೆಗೆ ಹೋಗಿ ಮೈ ಕೈ ಮುಟ್ಟಿದ್ದು, ಅವಳು ಬೇಡ ಎಂದರೂ ಕೇಳದೇ ಅವಳ ಇಚ್ಚೆಗೆ ವಿರುದ್ಧವಾಗಿ ಅತ್ಯಾಚಾರ […]
ಫೆಬ್ರವರಿ ಬಂತೆಂದರೆ ಪ್ರೀತಿಯ ಸಂಭ್ರಮ ಮಾತ್ರವಲ್ಲ: ಫೆಬ್ರವರಿಯಲ್ಲಿ ಹುಟ್ಟಿದವರ ಸ್ವಭಾವವೇ ಒಂದು ಅದ್ಭುತ ಮಿಸ್ಟರಿ
ಬೆಂಗಳೂರು: ಫೆಬ್ರವರಿ ಎಂದರೆ ಕೇವಲ ವ್ಯಾಲೆಂಟೈನ್ಸ್ ಡೇ ಸಂಭ್ರಮವಲ್ಲ ಇದು ವಿಶಿಷ್ಟ ವ್ಯಕ್ತಿತ್ವದ ಜನರು ಜನಿಸುವ ಮಾಸವೂ ಹೌದು. ಈ ತಿಂಗಳಿನಲ್ಲಿ ಹುಟ್ಟಿದವರು ಇತರರಿಗಿಂತ ಹೇಗೆ ಭಿನ್ನ? ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮಕರ ಮತ್ತು ಕುಂಭ ರಾಶಿಯ ಪ್ರಭಾವ ಹೊಂದಿರುವ ಇವರ ಜೀವನಶೈಲಿ ಹೇಗಿರುತ್ತದೆ ಎಂಬ ಕುರಿತು ಕುತೂಹಲಕಾರಿ ಮಾಹಿತಿಗಳು ಇಲ್ಲಿವೆ. 1.ನೇರವಂತಿಕೆ ಮತ್ತು ಮೊಂಡಾದ ಸ್ವಭಾವಫೆಬ್ರವರಿಯಲ್ಲಿ ಜನಿಸಿದವರು ‘ಮುಖಕ್ಕೆ ಹೊಡೆದಂತೆ’ ಸತ್ಯ ಹೇಳುವವರು. ಸಕ್ಕರೆ ಸವರಿ ಮಾತನಾಡಿ ಇತರರನ್ನು ಮೆಚ್ಚಿಸುವ ಅಭ್ಯಾಸ ಇವರಿಗಿಲ್ಲ. ಅಹಿತಕರ ಸತ್ಯವಾದರೂ […]
‘SBI ಬ್ಯಾಂಕ್’ಗೆ ಹಣ ಜಮಾ ಮಾಡಲು ಬಂದ ಗ್ರಾಹಕನ ಮೇಲೆ ಗುಂಡಿನ ದಾಳಿ : 6 ಲಕ್ಷ ರೂ. ಲೂಟಿ.!
ಇತ್ತೀಚಿನ ದಿನಗಳಲ್ಲಿ ದೇಶದ ಹಲವು ಪ್ರಮುಖ ನಗರಗಳಲ್ಲಿ ದರೋಡೆ (Robbery) ಮತ್ತು ಸುಲಿಗೆ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ.ಹೌದು, ಹೈದರಾಬಾದ್ನಲ್ಲಿ ನಡೆದ ಗುಂಡಿನ ದಾಳಿ ಘಟನೆಯು ತೀವ್ರ ಸಂಚಲನ ಮೂಡಿಸಿದೆ. ನಗರದ ಕೋಠಿಯಲ್ಲಿರುವ ಎಸ್ಬಿಐ (SBI) ಕಚೇರಿಯ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಹಣ ಜಮಾ ಮಾಡಲು ಬಂದಿದ್ದ ರಶೀದ್ ಎಂಬ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಗುಂಡು ಹಾರಿಸಿ, ಅವರ ಬಳಿಯಿದ್ದ 6 ಲಕ್ಷ ರೂಪಾಯಿಗಳನ್ನು ದೋಚಿದ್ದಾರೆ. ಈ ದಾಳಿಯಲ್ಲಿ ರಶೀದ್ ಅವರ ಕಾಲಿಗೆ ಗುಂಡೇಟು […]
BREAKING: ಜಮೀನು ವಿಚಾರಕ್ಕೆ ಗಲಾಟೆ: ಚಾಕುವಿನಿಂದ ಇರಿದು ವ್ಯಕ್ತಿ ಹತ್ಯೆ
ಕಲಬುರಗಿ: ಜಮೀನು ವಿಚಾರಕ್ಕೆ ಗಲಾಟೆಯಾಗಿ ಚಾಕುವಿನಿಂದ ಇರಿದು ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಹಂಗನಹಳ್ಳಿಯಲ್ಲಿ ನಡೆದಿದೆ. ಸಹೋದರ ಸಂಬಂಧಿಯಿಂದ ಕೊಲೆ ನಡೆದಿದೆ. ಬಸವರಾಜ್ ತಳವಾರ(34) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ತಡರಾತ್ರಿ ಬಸವರಾಜ್ ತಳವಾರ ಮತ್ತು ಗೂಳೇಶ್ ನಡುವೆ ಜಮೀನು ವಿಚಾರವಾಗಿ ಗಲಾಟೆ ನಡೆದಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಘಟನೆ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
ನಿಯಮ ಬಾಹಿರವಾಗಿ ಟೋಲ್ ಸಂಗ್ರಹ: ಉಚಿತ ಪಾಸ್ ವಿತರಿಸಲು ಹೈಕೋರ್ಟ್ ಆದೇಶ
ಬೆಂಗಳೂರು: ಕನಕಪುರ ರಸ್ತೆಯ ಸೋಮನಹಳ್ಳಿ, ನೆಲಗುಳಿ, ಕಗ್ಗಲಿಪುರ ಗ್ರಾಮಸ್ಥರಿಗೆ ಒಂದು ತಿಂಗಳೊಳಗೆ ಉಚಿತ ಟೋಲ್ ಪಾಸ್ ವಿತರಿಸುವಂತೆ ಹೈಕೋರ್ಟ್ ಆದೇಶಿಸಿದೆ. ಸೋಮನಹಳ್ಳಿ ಟೋಲ್ ಪ್ಲಾಜಾದಲ್ಲಿ ನಡೆಯುತ್ತಿರುವ ಟೋಲ್ ಸಂಗ್ರಹ ರಾಷ್ಟ್ರೀಯ ಹೆದ್ದಾರಿ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಹೈಕೋರ್ಟ್ ಹೇಳಿದೆ. ರಾಷ್ಟ್ರೀಯ ಹೆದ್ದಾರಿ ನಿಯಮಗಳ ಪ್ರಕಾರ ಅಥವಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಿಂದ ಕನಿಷ್ಠ 10 ಕಿ.ಮೀ ಗಳ ದೂರದಲ್ಲಿದೆ. ಆದರೆ, ಸೋಮನಹಳ್ಳಿ ಟೋಲ್ 10 ಕಿ.ಮೀ ಒಳಗೆ ಇದೆ. ಸರ್ವಿಸ್ ರಸ್ತೆ ಕೂಡ ಇಲ್ಲ. ಹೀಗಿದ್ದರೂ ಸಾರ್ವಜನಿಕರಿಂದ ಹಣ […]
ಬೆಂಗಳೂರಲ್ಲಿ ವಿಶೇಷ ಚೇತನರಿಗೆ ವಿಶೇಷ ಉದ್ಯೋಗ ಮೇಳ ಆಯೋಜನೆ : ಸಚಿವ ಡಾ. ಶರಣಪ್ರಕಾಶ್ ಪಾಟೀಲ್.!
ಬೆಂಗಳೂರು : ವಿಶೇಷ ಚೇತನರಿಗೆ ಸಮಾಜದಲ್ಲಿ ಸಮಾನ ಅವಕಾಶ ಕಲ್ಪಿಸಲು ಮತ್ತು ಅವರಲ್ಲಿರುವ ಕೌಶಲ್ಯಕ್ಕೆ ತಕ್ಕಂತೆ ಉದ್ಯೋಗ ನೀಡಲು ಸರ್ಕಾರಿ ಸಂಸ್ಥೆಗಳು ಮತ್ತು ಖಾಸಗಿ ಎನ್ಜಿಒಗಳು (NGOs) ಉದ್ಯೋಗ ಮೇಳಗಳನ್ನು ಆಯೋಜಿಸುತ್ತವೆ. ಇದೀಗ ರಾಜ್ಯ ಸರ್ಕಾರ ವಿಶೇಷ ಚೇತನರಿಗೆಂದೇ ವಿಶೇಷ ಉದ್ಯೋಗ ಮೇಳವನ್ನು ನಡೆಸಲು ನಿರ್ಧರಿಸಿದೆ. ಹೌದು. ವಿಶೇಷ ಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಜೊತೆಗೆ ಸಬಲರನ್ನಾಗಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ವಿಶೇಷ ಚೇತನರಿಗೆಂದೇ ವಿಶೇಷ ಉದ್ಯೋಗ ಮೇಳವನ್ನು ಮೂರು ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ […]
ALERT : ಧೂಮಪಾನ, ಮದ್ಯಪಾನ ಒಟ್ಟಿಗೆ ಮಾಡುತ್ತಿದ್ದೀರಾ..? ನೀವು ಅಪಾಯದಲ್ಲಿದ್ದೀರಿ ಎಂದರ್ಥ
ಬೆಂಗಳೂರು: ಕೆಲವರಿಗೆ ಮದ್ಯಪಾನ ಮಾಡುವಾಗ ಸಿಗರೇಟ್ ಸೇದುವುದು ಒಂದು ‘ಸ್ಟೈಲ್’. ಒಂದು ಕೈಯಲ್ಲಿ ಗ್ಲಾಸು, ಇನ್ನೊಂದು ಕೈಯಲ್ಲಿ ಸಿಗರೇಟ್ ಹಿಡಿದು ಮೋಜು ಮಾಡುವವರ ಸಂಖ್ಯೆ ಕಡಿಮೆಯೇನಿಲ್ಲ. ಆದರೆ, ಈ ಎರಡು ಕೆಟ್ಟ ಅಭ್ಯಾಸಗಳನ್ನು ಒಟ್ಟಿಗೆ ಸೇರಿಸುವುದು ನಿಮ್ಮ ಜೀವಕ್ಕೆ ನೀವೇ ಇಟ್ಟುಕೊಳ್ಳುವ ಉರುಳಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಿದ್ದಾರೆ. ಹೌದು, ಈ ಕೆಲಸ ನಿಮ್ಮ ಜೇಬಿಗೆ ಕತ್ತರಿ ಹಾಕುವುದಲ್ಲದೆ, ಆಸ್ಪತ್ರೆಯ ದೊಡ್ಡ ಬಿಲ್ ಪಾವತಿಸುವಂತೆ ಮಾಡುತ್ತದೆ. ಈ ವಿಷಕಾರಿ ಸಂಯೋಜನೆಯಿಂದ ಉಂಟಾಗುವ ಪ್ರಮುಖ ಸಮಸ್ಯೆಗಳು ಇಲ್ಲಿವೆ: 1) […]
SHOCKING: ಸ್ಮಶಾನಕ್ಕೆ ಹೋಗಲು ಬಿಡದ ಕಾರಣ ರಸ್ತೆಯಲ್ಲೇ ದಲಿತ ಮಹಿಳೆ ಅಂತ್ಯಕ್ರಿಯೆ
ಪಾಟ್ನಾ: ಸ್ಮಶಾನಕ್ಕೆ ಹೋಗುವ ರಸ್ತೆ ಅತಿಕ್ರಮಣ ಮಾಡಿದ್ದರಿಂದ ಸ್ಮಶಾನಕ್ಕೆ ಹೋಗಲು ಸಾಧ್ಯವಾಗದೆ 91 ವರ್ಷದ ದಲಿತ ಮಹಿಳೆ ಅಂತ್ಯಕ್ರಿಯೆಯನ್ನು ರಸ್ತೆ ನಡುವೆಯೇ ಕುಟುಂಬದವರು ನಡೆಸಿದ ಆಘಾತಕಾರಿ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ. ಸ್ಮಶಾನದ ರಸ್ತೆಯಲ್ಲಿ ತೆರಳದಂತೆ ಅತಿಕ್ರಮಣ ಮಾಡಿದವರು ತಡೆದಿದ್ದಾರೆ. ಇದರಿಂದಾಗಿ ರಸ್ತೆ ಮಧ್ಯದಲ್ಲೇ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಸ್ಥಳೀಯ ಸ್ಮಶಾನಕ್ಕೆ ಪ್ರವೇಶಿಸದಂತೆ ತಡೆಯಲಾಗಿದೆ ಎಂಬ ಆರೋಪದ ಮೇಲೆ ಬಿಹಾರದ ವೈಶಾಲಿಯ ದಲಿತ ಗ್ರಾಮಸ್ಥರು ಸಾರ್ವಜನಿಕ ರಸ್ತೆಯ ಮಧ್ಯದಲ್ಲಿ 91 ವರ್ಷದ ವೃದ್ಧೆಯ ಚಿತೆಗೆ ಬೆಂಕಿ ಹಚ್ಚಿದ್ದಾರೆ. […]
BREAKING : ಬೆಂಗಳೂರಲ್ಲಿ ಆಘಾತಕಾರಿ ಘಟನೆ : ಶೆಡ್’ನಲ್ಲಿ ಮಲಗಿದ್ದ ನಾಲ್ವರು ಕಾರ್ಮಿಕರು ನಿಗೂಢ ಸಾವು.!
ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕೊಠಡಿಯಲ್ಲಿ ಮಲಗಿದ್ದ ನಾಲ್ವರು ಕಾರ್ಮಿಕರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮುತ್ಸ್ಯಂದ್ರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶೆಡ್ ನಲ್ಲಿ ಮಲಗಿದ್ದ ಅಸ್ಸಾಂ ಮೂಲದ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ಜಯಂತ್ ಸಿಂಧೆ , ನಿರೇಂದ್ರನಾಥ್ , ಡಾಕ್ಟರ್ ಟೈಡ್, ಧನಂಜಯ್ ಟೈಡ್ ಎಂದು ಗುರುತಿಸಲಾಗಿದೆ. ಕಾರ್ಮಿಕರು ಕೋಕೋಕೋಲಾ ವೇರ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಲೇಬರ್ ಶೆಡ್ […]
ಉದ್ಯಮಿ ಸಿ.ಜೆ. ರಾಯ್ ಸಾವಿನ ಸತ್ಯಾಂಶ ಜನತೆಗೆ ತಿಳಿಸಲು ಉನ್ನತ ಮಟ್ಟದ ತನಿಖೆ: ಡಿಸಿಎಂ ಡಿ.ಕೆ. ಶಿವಕುಮಾರ್
ಕನಕಪುರ: ಉನ್ನತ ಮಟ್ಟದ ತನಿಖೆ ನಡೆಸಿ ಉದ್ಯಮಿ ಸಿ.ಜೆ. ರಾಯ್ ಅವರ ಸಾವಿನ ಸತ್ಯಾಂಶ ತಿಳಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ಮ ಐಟಿ ಇಲಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಅನೇಕ ಪ್ರಶ್ನೆಗಳನ್ನ ಕೇಳುವಾಗ 5 ನಿಮಿಷ ಸಮಯ ಕೊಡಿ ಎಂದು ಹೇಳಿ ಒಳಗೆ ಹೋದ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಮ್ಮ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಜನರಿಗೆ ಸತ್ಯಾಂಶ ತಿಳಿಸುತ್ತದೆ ಎಂದು ಹೇಳಿದ್ದಾರೆ. […]
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ FAQ ಗುಣಮಟ್ಟದ ಕಡಲೆಕಾಳು ಉತ್ಪನ್ನ ಖರೀದಿ ಆರಂಭ
ಧಾರವಾಡ : 2025-26 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಾಲ್ಗೆ ರೂ. 5,875 ರಂತೆ ಧಾರವಾಡ ಜಿಲ್ಲೆಯ ರೈತರಿಂದ ಮಾತ್ರ ಖರೀದಿಸಲು ಸರ್ಕಾರದಿಂದ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಟಾಸ್ಕ್ಪೋರ್ಸ್ ಸಮಿತಿಯ ಅಧ್ಯಕ್ಷರು ಆಗಿರುವ ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಕಡಲೆಕಾಳು […]
ನಿವೇಶನ ಸರ್ವೆಗೆ ಹಿರಿಯ ನಟಿ ಜಯಶ್ರೀ ಅಲೆದಾಡಿಸಿದ ಭೂಮಾಪನ ಅಧಿಕಾರಿ
ತುಮಕೂರು: ನಿವೇಶನ ಸಮೀಕ್ಷೆಯ ವಿಚಾರವಾಗಿ ಹಿರಿಯ ರಂಗಕರ್ಮಿ, ರಾಜ್ಯಸಭೆ ಮಾಜಿ ಸದಸ್ಯೆ ಬಿ. ಜಯಶ್ರೀ ಅವರನ್ನು ಭೂಮಾಪನ ಅಧಿಕಾರಿ ಕಚೇರಿಗೆ ಅಲೆದಾಡಿಸಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಭೂಮಾಪನ ಕಚೇರಿಯಲ್ಲಿ ನಡೆದಿದೆ. ರಂಗಭೂಮಿಯ ಭೀಷ್ಮ ಗುಬ್ಬಿ ವೀರಣ್ಣನವರ ಮೊಮ್ಮಗಳಾದ ಹಿರಿಯ ನಟಿ ಬಿ. ಜಯಶ್ರೀ ರಂಗ ಚಟುವಟಿಕೆಗೆ ಮೀಸಲಾದ ಜಿ.ವಿ. ಮಾಲತಮ್ಮ ಆರ್ಟ್ ಟ್ರಸ್ಟ್ ಹೆಸರಿನಲ್ಲಿ ಜಮೀನು ಖಾತೆ ಮಾಡಿಸಿಕೊಳ್ಳಲು ಅವಶ್ಯಕವಾದ ಸರ್ವೆ ಕೆಲಸಕ್ಕೆ ಹಣ ಸಂದಾಯ ಮಾಡಿ ಒಂದು ತಿಂಗಳನಿಂದ ಕಚೇರಿಗೆ ಅಲೆದಾಡಿದ್ದಾರೆ. ಗುರುವಾರ […]
ನರೇಗಾ ಯೋಜನೆಡಿ ಹೊಸ ನೇಮಕಾತಿ, ಹೊರಗುತ್ತಿಗೆಗೆ ಸರ್ಕಾರ ನಿರ್ಬಂಧ
ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ(ನರೇಗಾ) ಯೋಜನೆಯಡಿ ಯಾವ ಜಿಲ್ಲೆಯಲ್ಲಿಯೂ ಹೊರಗುತ್ತಿಗೆ ಅಥವಾ ಗೌರವಧನ ಆಧಾರದಲ್ಲಿ ಹೊಸದಾಗಿ ಸಿಬ್ಬಂದಿ ನೇಮಕ ಮಾಡಿಕೊಳ್ಳದಂತೆ ಸರ್ಕಾರ ಸೂಚನೆ ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರು ಈ ಬಗ್ಗೆ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಪ್ರಸ್ತುತ ನರೇಗಾ ಯೋಜನೆಯ ರೂಪುರೇಷೆಗಳು ಬದಲಾಗುತ್ತಿರುವ ಹಿನ್ನೆಲೆಯಲ್ಲಿ ಹೊರಗುತ್ತಿಗೆ ಅಥವಾ ಗೌರವಧನ ಆಧಾರದಲ್ಲಿ ಹೊಸದಾಗಿ ಯಾವುದೇ ಸಿಬ್ಬಂದಿ ನೇಮಿಸುವುದನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. […]
BIG NEWS: ರಾಜ್ಯದಲ್ಲೂ ಮಕ್ಕಳಿಗೆ ಜಾಲತಾಣ ಬಳಕೆಗೆ ಕಡಿವಾಣ
ಬೆಂಗಳೂರು(ವಿಧಾನಸಭೆ): ತೆಲಂಗಾಣದ ನಂತರ ರಾಜ್ಯದಲ್ಲಿಯೂ ಮಕ್ಕಳ ಸಾಮಾಜಿಕ ಜಾಲತಾಣ ಬಳಕೆಗೆ ಕಡಿವಾಣ ಹಾಕುವ ಬಗ್ಗೆ ಚಿಂತನೆ ನಡೆಯುತ್ತಿದೆ. ವಿಧಾನಸಭೆಯಲ್ಲಿ ಮಕ್ಕಳ ಜಾಲತಾಣ ಬಳಕೆ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರ ಡಿಜಿಟಲ್ ಡಿಟಾಕ್ಸಿಫಿಕೇಶನ್ ಗೆ ಮುಂದಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ವೇಳೆ ಬಿಜೆಪಿ ಸದಸ್ಯ ಸುರೇಶ್ ಕುಮಾರ್, ಸಾಮಾಜಿಕ ಜಾಲತಾಣಗಳಿಂದ ಸಾಕಷ್ಟು ಸಮಸ್ಯೆಗಳಾಗುತ್ತಿವೆ. ಸಣ್ಣ ಮಕ್ಕಳು ಜಾಲತಾಣಗಳಲ್ಲಿ ಅನಗತ್ಯ ವಿಚಾರ ನೋಡುತ್ತಾ ಆಕರ್ಷಿತರಾಗುತ್ತಿದ್ದು, ಇದನ್ನು ತಡೆಯಲು […]
ನವದೆಹಲಿ: 40,000 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ನ ಮಾಜಿ ನಿರ್ದೇಶಕ ಪುನಿತ್ ಗಾರ್ಗ್ ಅವರನ್ನು ಇಡಿ ಬಂಧಿಸಿದೆ. ಆರ್ಸಿಒಎಂ ಮತ್ತು ಅದರ ಗುಂಪು ಘಟಕಗಳಿಗೆ ಸಂಬಂಧಿಸಿದ 40,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಬ್ಯಾಂಕ್ ವಂಚನೆ ಮತ್ತು ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಜಾರಿ ನಿರ್ದೇಶನಾಲಯದ ವಿಶೇಷ ಕಾರ್ಯಪಡೆ ಗುರುವಾರ ಹಣ ವರ್ಗಾವಣೆ ತಡೆ ಕಾಯ್ದೆ 2002 ರ ಅಡಿಯಲ್ಲಿ ಬಂಧಿಸಿದೆ. ಆಗಸ್ಟ್ 21, 2025 ರಂದು ಭಾರತೀಯ […]
ರಂಜಾನ್ ಮಾಸದಲ್ಲಿ ರಾಜ್ಯದ ಉರ್ದು ಶಾಲೆಗಳ ಶಾಲಾ ಅವಧಿ ಬದಲಾವಣೆ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ತರಗತಿ
ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 4-20 ರವರೆಗೆ ಶಾಲಾ ಅವಧಿ ನಿಗಧಿಪಡಿಸಲಾಗಿರುತ್ತದೆ. ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಮತ್ತು […]
16ನೇ ಹಣಕಾಸು ಆಯೋಗದ ಮುಂದೆ ಕರ್ನಾಟಕ ಮಂಡಿಸಿರುವ ಬೇಡಿಕೆಗಳೇನು? ಇಲ್ಲಿದೆ ಮಾಹಿತಿ
ಬೆಂಗಳೂರು: ರಾಜ್ಯ ಸರ್ಕಾರವು 16ನೇ ಹಣಕಾಸು ಆಯೋಗದ ಮುಂದೆ ಕೆಲವು ನ್ಯಾಯ ಸಮ್ಮತ ಮತ್ತು ಸಂವಿಧಾನಾತ್ಮಕ ಬೇಡಿಕೆಗಳನ್ನು ಮಂಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದ ನ್ಯಾಯಯುತ ತೆರಿಗೆ ಪಾಲು, ಪ್ರಾಕೃತಿಕ ವಿಕೋಪ ಪರಿಹಾರ ನಿಧಿ, ವಿಶೇಷ ಅನುದಾನ ನೀಡುವುದು ಸೇರಿದಂತೆ ಸಮಾನ ಹಂಚಿಕೆಯ ಮೂಲಕ ಸದೃಢ ಒಕ್ಕೂಟಕ್ಕೆ ಮನ್ನಣೆ ನೀಡಬೇಕು ಎಂದು ಕರ್ನಾಟಕದ ಒತ್ತಾಯವಾಗಿದೆ. ಈ ನಿಟ್ಟಿನಲ್ಲಿ ‘ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ’ ಎಂಬ ಅಭಿಯಾನ ಕೂಡ ಕೈಕೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 16ನೇ ಹಣಕಾಸು […]
ಲಕ್ಕುಂಡಿ ಉತ್ಖನನದ ನಿರ್ದೇಶಕ ಟಿ.ಎಂ. ಕೇಶವ್ ನಿಧನ
ಗದಗ: ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಉತ್ಕನದ ನಿರ್ದೇಶಕ ಡಾ.ಟಿ.ಎಂ. ಕೇಶವ್(77) ಶುಕ್ರವಾರ ನಿಧನರಾಗಿದ್ದಾರೆ. ಅನಾರೋಗ್ಯ ಕಾರಣ ಕೇಶವ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಪುರಾತತ್ವ ಇಲಾಖೆಯ ನಿವೃತ್ತ ಅಧಿಕಾರಿಯಾಗಿದ್ದ ಕೇಶವ್ ಅವರು ಲಕ್ಕುಂಡಿ ಉತ್ಖನನ ಕಾರ್ಯದ ನಿರ್ದೇಶಕರಾಗಿದ್ದರು. ಅವರ ನೇತೃತ್ವದಲ್ಲಿ ಲಕ್ಕುಂಡಿ ಉತ್ಖನನ ಕಾರ್ಯ ಕೈಗೊಳ್ಳಲಾಗಿತ್ತು. ಕೇಂದ್ರ ಪುರಾತತ್ವ ಇಲಾಖೆ ಅಧೀಕ್ಷಕರಾಗಿ ಕೇಶವ್ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ಅವರ ನಿಧನ ದೊಡ್ಡ ನೋವು ತಂದಿದೆ. ಜನವರಿ 31ರಂದು ಉತ್ಕನನ ಸ್ಥಳದಲ್ಲಿ […]
ಮುಂದಿನ 5 ವರ್ಷ ಭಾರತಕ್ಕೆ ವಿಶ್ವಬ್ಯಾಂಕ್ ನಿಂದ ವಾರ್ಷಿಕ 8-10 ಶತಕೋಟಿ ಡಾಲರ್
ನವದೆಹಲಿ: ಮುಂದಿನ 5 ವರ್ಷಗಳಲ್ಲಿ ಭಾರತಕ್ಕೆ ವಾರ್ಷಿಕ 8-10 ಶತಕೋಟಿ ಅಮೆರಿಕನ್ ಡಾಲರ್ ಹಣಕಾಸು ಒದಗಿಸಲು ವಿಶ್ವ ಬ್ಯಾಂಕ್ ಬದ್ಧವಾಗಿದೆ. ಭಾರತದ ಮುಂದಿನ ಹಂತದ ಬೆಳವಣಿಗೆಯನ್ನು ವೇಗಗೊಳಿಸಲು ಮತ್ತು ಅಭಿವೃದ್ಧಿ ಹೊಂದಿದ ಆರ್ಥಿಕತೆಯಾಗುವ ದೇಶದ ದೃಷ್ಟಿಕೋನವನ್ನು ಬೆಂಬಲಿಸಲು ಮುಂದಿನ ಐದು ವರ್ಷಗಳಲ್ಲಿ ವಾರ್ಷಿಕ 8-10 ಶತಕೋಟಿ ಅಮೆರಿಕನ್ ಡಾಲರ್ ಹಣಕಾಸು ಒದಗಿಸುವ ಹೊಸ ಪಾಲುದಾರಿಕೆ(ಸಿಪಿಎಫ್) ಅನ್ನು ವಿಶ್ವ ಬ್ಯಾಂಕ್ ಸಮೂಹದೊಂದಿಗೆ ಕೇಂದ್ರ ಹಣಕಾಸು ಸಚಿವರು ಸ್ವಾಗತಿಸಿದ್ದಾರೆ. ಇದು ಭಾರತದ ವಿಕಸಿತ್ ಭಾರತ್ ದೃಷ್ಟಿಕೋನಕ್ಕೆ ಸಂಪೂರ್ಣವಾಗಿ ಹೊಂದಿಕೆಯಾಗಿದೆ. ಸಾರ್ವಜನಿಕ […]
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ರಾಯ್ ಅವರ ಕುಟುಂಬದವರನ್ನು ಸಂಪರ್ಕ ಮಾಡಲಾಗುತ್ತಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಅವರೇ ಶೂಟ್ ಮಾಡಿಕೊಂಡಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಆತ್ಮಹತ್ಯೆ ಬಗ್ಗೆ ತನಿಖೆ ನಡೆಸುತ್ತೇವೆ. ಐಟಿ ತಂಡದ ಜೊತೆಗೆ ನಮ್ಮ ಪೊಲೀಸರು ಸಂಪರ್ಕದಲ್ಲಿದ್ದಾರೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲು […]
ಗೂಗಲ್ ಮ್ಯಾಪ್ ಸೇರಿದ ಜೆಮಿನಿ: ವಾಕಿಂಗ್, ಸೈಕ್ಲಿಂಗ್ ಮಾಡುವವರಿಗೆ ಗುಡ್ ನ್ಯೂಸ್
ಕೃತಕ ಬುದ್ಧಿಮತ್ತೆ (ಎಐ) ಜೊತೆ ಈಗ ಹೆಜ್ಜೆ ಹಾಕಬೇಕಾಗಿದೆ. ಹೌದು ಗೂಗಲ್ ಮ್ಯಾಪ್ ವಾಕಿಂಗ್ ಮತ್ತು ಸೈಕ್ಲಿಂಗ್ ಮಾಡುವವರಿಗೆ ಮಹತ್ವದ ಅಪ್ಡೇಟ್ ಒಂದನ್ನು ನೀಡಿದೆ. ಗೂಗಲ್ ಮ್ಯಾಪ್ಗೆ ಜೆಮಿನಿಯನ್ನು ಜೋಡಿಸಲಾಗಿದೆ. ಗೂಗಲ್ ಮ್ಯಾಪ್ ಈಗ ಹೊಸ ಫೀಚರ್ ಒಂದನ್ನು ಪರಿಚಯಿಸಿದೆ. ಬಳಕೆದಾರರು ನಡೆಯುವಾಗ ಮತ್ತು ಸೈಕಲ್ ಚಲಾಯಿಸುವಾಗಲೂ ಜೆಮಿನಿಯನ್ನು ಬಳಸಲು ಇದು ಅವಕಾಶವನ್ನು ನೀಡುತ್ತದೆ. ವಾಹನ ಚಾಲನೆ, ಸಾರ್ವಜನಿಕ ಸಾರಿಗೆ ಬಳಕೆ ಸೇರಿದಂತೆ ಹೆಚ್ಚಿನ ನ್ಯಾವಿಗೇಷನ್ ಮೋಡ್ಗಳಲ್ಲಿ ಜೆಮಿನಿ-ಚಾಲಿತ ಹ್ಯಾಂಡ್ಸ್-ಫ್ರೀ ಸಂಭಾಷಣೆಗಳನ್ನು ಹೊರತಂದ ಕೆಲವು ತಿಂಗಳುಗಳ ನಂತರ […]
BIG NEWS: ಮುಂದಿನ ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನ ಖಾಲಿ ಹುದ್ದೆ ಭರ್ತಿ: ಮಧು ಬಂಗಾರಪ್ಪ
ಬೆಂಗಳೂರು: ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳಲ್ಲಿ 2016 – 2020ರ ಅವಧಿಯಲ್ಲಿ ಖಾಲಿಯಾದ ಬೋಧಕ ಹುದ್ದೆಗಳ ಭರ್ತಿ ಪ್ರಕ್ರಿಯೆ ಕೈಗೆತ್ತಿಕೊಳ್ಳಲು ಉದ್ದೇಶಿಸಿದ್ದು, ಬರುವ ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲೇ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷಕ್ಕೆ ಮುನ್ನ ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ ನೇಮಕಾತಿ ಮಾಡುವ ಚಿಂತನೆ ನಡೆಸಿದೆ. ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಸರ್ಕಾರವು ಈಗಾಗಲೇ 14,499 ಪೂರ್ಣಾವಧಿ […]
ಬೆಂಗಳೂರು: ಪ್ರತಿಭಾವಂತ ಕಾರ್ಮಿಕರಿಗೆ ಗೌರವಾನ್ವಿತ ವೇತನ ನೀಡಬೇಕಾದ ಅಗತ್ಯವಿದೆ. ಇಂಥವರನ್ನು ಉಳಿಸಿಕೊಳ್ಳಲು ಮುಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಆಯೋಜಿಸಿದ ಎಂಎಸ್ಎಂಇ ಮತ್ತು ಉದ್ಯೋಗಾವಕಾಶಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಎಂಎಸ್ಎಂಇ ವಲಯದಲ್ಲಿ ಕಡಿಮೆ ವೇತನ ಇರುವ ಬಗ್ಗೆ ಮಾಹಿತಿ ಬಂದಿದೆ. ಬೆಂಗಳೂರಿನಂತಹ ನಗರದಲ್ಲಿ ಉದ್ಯೋಗಿಗಳು ಯೋಗ್ಯ ಜೀವನವನ್ನು ನಡೆಸಲು ಅನುವು ಮಾಡಿಕೊಡುವ ಗೌರವಾನ್ವಿತ ವೇತನವನ್ನು ಎಂಎಸ್ಎಂಇಗಳು ನೀಡಬೇಕು […]
ರಸ್ತೆಯಲ್ಲಿ ಹಠಾತ್ ಅಡ್ಡ ಬಂದ ನಾಯಿ: ಸ್ಕೂಟರ್ ನಲ್ಲಿದ್ದ ಮಹಿಳೆ ಸಾವು
ಉಡುಪಿ: ರಸ್ತೆಯಲ್ಲಿ ಹಠಾತ್ ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಮಹಿಳೆ ಕೆಳಗೆ ಬಿದ್ದು ಗಾಯಗೊಂಡು ಮೃತಪಟ್ಟಿದ್ದಾರೆ. ಬ್ರಹ್ಮಾವರ ಕಾಡೂರು ಗ್ರಾಮದ ದುರ್ಗಾಪರಮೇಶ್ವರಿ ದೇವಾಲಯದ ಬಳಿ ಘಟನೆ ನಡೆದಿದೆ. ನಾಯಿ ಅಡ್ಡ ಬಂದಿದ್ದರಿಂದ ಸ್ಕೂಟರ್ ಬ್ರೇಕ್ ಹಾಕಲಾಗಿದೆ. ಈ ವೇಳೆ ಹಿಂಬದಿ ಕುಳಿತಿದ್ದ ಸುಮತಿ ಶೆಟ್ಟಿ ಅವರು ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರ ಪತಿ ಕರುಣಾಕರ ಶೆಟ್ಟಿ ಸ್ಕೂಟರ್ ಚಾಲನೆ ಮಾಡುತ್ತಿದ್ದರು. ತಲೆಗೆ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸುಮತಿ ಅವರನ್ನು ಬ್ರಹ್ಮಾವರದ […]
BREAKING: ಪೌರಾಯುಕ್ತಗೆ ಧಮ್ಕಿ ಪ್ರಕರಣ: ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು
ಚಿಕ್ಕಬಾಳ್ಳಾಪುರ: ಪೌರಾಯುಕ್ತೆಗೆ ಧಮ್ಕಿ ಹಾಕಿ, ಬೆದರಿಕೆಯೊಡ್ಡಿದ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಶಿಢಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಜೀವ ಬೆದರಿಕೆ ಹಾಕಿ ಧಮ್ಕಿ ಹಾಕಿದ್ದ ಕೇಸ್ ನಲ್ಲಿ ಬಂಧನಕ್ಕೀಡಾಗಿದ್ದ ರಾಜೀವ್ ಗೌಡ ಅವರನ್ನು ಶಿಡ್ಲಘಟ್ಟ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ರ್ಬಳಿಕ ರಾಜೀವ್ ಗೌಡ ಅವರನ್ನು ಪೊಲೀಸರು ಎರಡು ದಿನ ಕಸ್ಟಡಿಗೆ ಪಡೆದಿದ್ದರು. ಇಂದು ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ರಾಜೀವ್ […]
ಐಷಾರಾಮಿ ಕಾರುಗಳನ್ನು ಬಿಟ್ಟು ಮಾರುತಿ 800 ಕಾರನ್ನು 10 ಲಕ್ಷಕ್ಕೆ ಖರೀದಿ ಮಾಡಿದ್ದ ಸಿ.ಜೆ.ರಾಯ್
ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಮತ್ತು ಅಧ್ಯಕ್ಷ ಸಿ.ಜೆ.ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಅವರ ಮೇಲೆ ಐಟಿ ದಾಳಿಯಾಗಿತ್ತು. ಕಚೇರಿಯಲ್ಲಿ ಐಟಿ ಅಧಿಕಾರಿಗಳು ಇರುವಾಗಲೇ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನೂರಾರು ಕೋಟಿ ರೂ. ಆಸ್ತಿ ಹೊಂದಿರುವ ಸಿ.ಜೆ.ರಾಯ್ ಸಾಮಾಜಿಕ ಜಾಲತಾಣದಲ್ಲಿನ ವಿಡಿಯೋ ಮೂಲಕ ಸದಾ ಜನರ ಸಂಪರ್ಕದಲ್ಲಿರುತ್ತಿದ್ದರು. ರಿಯಲ್ ಎಸ್ಟೇಟ್, ಸಿನಿಮಾ ನಿರ್ಮಾಣ ಸೇರಿದಂತೆ ವಿವಿಧ ಉದ್ಯಮದಲ್ಲಿ ತೊಡಗಿದ್ದರು. ಐಷಾರಾಮಿ ಕಾರುಗಳನ್ನು ಹೊಂದಿರುವ ಸಿ.ಜೆ.ರಾಯ್ ಮೊದಲು ಬಳಕೆ ಮಾಡಿದ್ದ ಕಾರು ಮಾರುತಿ-800. […]
10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್: ಗೃಹರಕ್ಷಕ ದಳ ಸೇರಲು ಅರ್ಜಿ ಆಹ್ವಾನ
ಶಿವಮೊಗ್ಗ ಜಿಲ್ಲೆಯ ಸ್ಥಳೀಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ “ನಿಷ್ಕಾಮ ಸೇವೆ ದ್ಯೇಯದ” ಅಡಿಯಲ್ಲಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗೃಹರಕ್ಷಕರಾಗಲು ಬೇಕಾದ ಆರ್ಹತೆ: ಭಾರತೀಯ ಪ್ರಜೆಯಾಗಿರಬೇಕು. 19 ವರ್ಷದ ಮೇಲ್ಪಟ್ಟು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, 10ನೇ ತರಗತಿ ಉತ್ತೀರ್ಣರಾಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು /ಆರೋಪ ಅಥವಾ ಅಪರಾಧಿ ಎಂದು ದಾಖಲಾಗಿರದಿದ್ದಲ್ಲಿ ಅಂತಹವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಸಕ್ತರು ನಿಗದಿತ […]
BREAKING: ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾಗಲೇ ಕಚೇರಿಯ ಚೇಂಬರ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಉದ್ಯಮಿ ಸಿ.ಜೆ.ರಾಯ್
ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ಉದ್ಯಮಿಗಳಲ್ಲಿ ಒಬ್ಬರಾದ ಕಾನ್ಫಿಡೆಂಟ್ ಗ್ರೂಪ್ನ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ಸಿ.ಜೆ ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ವರ್ತೂರು ಬಳಿ ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿರುವ ಕಾನ್ಫಿಡೆಂಟ್ ಗ್ರೂಪ್ ಕಚೇರಿಯ ತಮ್ಮದೇ ಚೇಂಬರ್ ನಲ್ಲಿ ಉದ್ಯಮಿ ಸಿ.ಜೆ.ರಾಯ್ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಕಾನ್ಫಿಡೆಂಟ್ ಗ್ರೂಪ್ ಹಾಗೂ ಸಿ.ಜೆ.ರಾಯ್ ಅವರ ಮನೆ ಹಾಗೂ ಕಚೇರಿ ಮೇಲೆ ಪದೇ ಪದೇ ಐಟಿ […]
ಬಜೆಟ್ 2026: ಪತ್ರಿಕಾಗೋಷ್ಠಿ, ರೀಲ್ಸ್ ಸೇರಿ ಬಿಜೆಪಿಯಿಂದ ರಾಷ್ಟ್ರವ್ಯಾಪಿ ಪ್ರಚಾರ
ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಿದೆ. 2026-27ನೇ ಸಾಲಿನ ಬಜೆಟ್ ಅನ್ನು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರ ಭಾನುವಾರ ಮಂಡನೆ ಮಾಡುತ್ತಿದ್ದಾರೆ. ಬಿಜೆಪಿ ಸಾಂಪ್ರದಾಯಿಕ ಮತ್ತು ಡಿಜಿಟಲ್ ಮೂಲಕ ಜನರನ್ನು ಸಂಪರ್ಕಿಸಿ ಬಜೆಟ್ ಅನ್ನು ಅವರಿಗೆ ತಲುಪಿಸಲು ರಾಷ್ಟ್ರಮಟ್ಟದ ಅಭಿಯಾನವನ್ನು ರೂಪಿಸಿದೆ. ಇದರಲ್ಲಿ ಪತ್ರಿಕಾಗೋಷ್ಠಿ, ರೀಲ್ಸ್ ಸೇರಿದಂತೆ ವಿವಿಧ ಪ್ರಚಾರ ತಂತ್ರಗಳು ಸೇರಿವೆ. ಕೇಂದ್ರ ಬಜೆಟ್ 2026-27 ವಿವರಿಸಲು ಬಿಜೆಪಿ ಫೆಬ್ರವರಿ 1 ರಿಂದ 15ರ ತನಕ ರಾಷ್ಟ್ರವ್ಯಾಪಿ […]
BREAKING: ಕಾನ್ಫಿಡೆಂಟ್ ಗ್ರೂಪ್ ಚೇರ್ಮೆನ್ ಸಿ.ಜೆ.ರಾಯ್ ಶೂಟ್ ಮಾಡಿಕೊಂಡು ಆತ್ಮಹತ್ಯೆ
ಬೆಂಗಳೂರು: ಪ್ರತಿಷ್ಠಿತ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ಪಿಸ್ತೂಲ್ ನಿಂದ ಶೂಟ್ ಮಾಡಿಕೊಂಡು ಸಿ.ಜೆ.ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಕಾನ್ಫಿಡೆಂಟ್ ಗ್ರೂಪ್ ಹಾಗೂ ಸಿ.ಜೆ.ರಾಯ್ ಅವರ ಮನೆ ಮೇಲೆ ಪದೇ ಪದೇ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದರು. ಇಂದು ಕೂಡ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಐಡಿ ದಾಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದಾಯ ತೆರಿಗೆ […]
BIG NEWS: ಬಸ್ ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತುಗಳಿಗೆ ನಿರ್ಬಂಧ: ಸಚಿವ ರಾಮಲಿಂಗ ರೆಡ್ಡಿ ಖಡಕ್ ಆದೇಶ
ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತುಗಳಿಗೆ ನಿಷೇಧ ಹೇರಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ಆದೇಶ ಹೊರಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಬಸ್ ಗಳಲ್ಲಿ ವಿವಿಧ ಜಾಹೀರಾತುಗಳು, ಅದರಲ್ಲಿಯೂ ತಂಬಾಕು ಉತ್ಪನ್ನಗಳ ಜಾಹೀರಾತು ಪೋಸ್ಟರ್ ಗಳೇ ರಾರಾಜಿಸುತ್ತಿದ್ದವು. ಈ ಬಗ್ಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ತಂಬಾಕು ಉತ್ಪನ್ನಗಳ ಜಾಹೀರಾತಿನ ಮೂಲಕ ತಂಬಾಕು ಸೇವನೆಗೆ ಪ್ರಚೋದನೆ ನೀಡಲಾಗುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಸಾರಿಗೆ ಸಚಿವ ರಾಮ ಲಿಂಗಾರೆಡ್ಡಿ, ಸರ್ಕಾರಿ ಬಸ್ ಗಳಲ್ಲಿ […]
BREAKING: ಬಸ್-ಕಾರು ಭೀಕರ ಅಪಘಾತ: ಹೆಡ್ ಕಾನ್ಸ್ ಟೇಬಲ್ ಸ್ಥಳದಲ್ಲೇ ದುರ್ಮರಣ
ಹಾಸನ: ಬೈಕ್ ಹಾಗೂ ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಬೀರಲಿಂಗ (41) ಮೃತ ಹೆಡ್ ಕಾನ್ಸ್ ಟೇಬಲ್. ಚನ್ನರಾಯಪಟ್ಟಣದ ನಗರ ಠಾಣೆಯಲ್ಲಿ ರೈಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಧ್ಯಾಹ್ನ ಮನೆಗೆ ಊಟಕ್ಕೆಂದು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಬೀರಲಿಂಗ ಅವರನ್ನು ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗಮಧ್ಯೆಯೇ ಅವರು […]
‘ವಾರಣಾಸಿ’ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ಎಸ್ಎಸ್ ರಾಜಮೌಳಿ
ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಎಸ್.ಎಸ್.ರಾಜಮೌಳಿ ‘ವಾರಾಣಸಿ’ ಸಿನಿಮಾಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ನಿರ್ದೇಶಕ ರಾಜಮೌಳಿ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದಾರೆ. ನಿರ್ದೇಶಕ ಎಸ್.ಎಸ್.ರಾಜಮೌಳಿ ಮತ್ತು ತೆಲುಗು ಸೂಪರ್ಸ್ಟಾರ್ ಮಹೇಶ್ ಬಾಬು ಒಟ್ಟಾಗಿರುವ ಮೊದಲ ಸಿನಿಮಾ ‘ವಾರಣಾಸಿ’. ಈ ಚಿತ್ರದಲ್ಲಿ ಮಹೇಶ್ ಬಾಬು ರುದ್ರನ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಸಿನಿಮಾ 2027ರ ಜನವರಿಯಲ್ಲಿ ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಸಿನಿಮಾ ಬಿಡುಗಡೆ ಮುಂದಕ್ಕೆ ಹೋಗಿದೆ. ನಿರ್ದೇಶಕ ಎಸ್.ಎಸ್.ರಾಜಮೌಳಿ […]
ಕದ್ದುಮುಚ್ಚಿ ನಟ ದರ್ಶನ್ ಭೇಟಿಯಾಗಲು ಜೈಲಿಗೆ ಹೋದ ಕಾನ್ಸ್ ಟೇಬಲ್: ಸಿಸಿಟಿವಿಯಲ್ಲಿ ಸೆರೆ: ಜೈಲಿನ ವಾರ್ಡನ್ ಎತ್ತಂಗಡಿ
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಕೊಲೆ ಆರೋಪದಲ್ಲಿ ಜೈಲು ಸೇರಿದ್ದರೂ ದರ್ಶನ್ ಗೆ ಅಭಿಮಾನಿಗಳ ಅಭಿಮಾನಕ್ಕಂತೂ ಕೊರತೆಯಿಲ್ಲ. ದರ್ಶನ್ ಸೆಲೆಬ್ರಿಟಿಯಾಗಿರುವುದಿರಂದ ಜೈಲಿನಲ್ಲಿ ಪ್ರತ್ಯೇಕ ಬ್ಯಾರಕ್ನಲ್ಲಿ ಇರಿಸಲಾಗಿದೆ. ಜೈಲಿನಲ್ಲಿಯೂ ದರ್ಶನ್ ನ ನೋಡಲು ಅಭಿಮಾನಿಗಳು ಕಾತರದಿದ ಕಾಯುತ್ತಿದ್ದಾರೆ. ಅದೂ ಕೂಡ ಪೊಲೀಸ್ ಅಭಿಮಾನಿಗಳು ಎಂಬುದು ವಿಶೇಷ. ನಟ ದರ್ಶನ್ ಅಭಿಮಾನಿಗಳಾಗಿರುವ ಕೆಲ ಪೊಲೀಸರು ಜೈಲಿನಲ್ಲಿ ದರ್ಶನ್ ನನ್ನು ಭೇಟಿಯಾಗಲು ಹೋಗಿ ಸಿಕ್ಕಿ ಬಿದ್ದಿದ್ದಾರೆ. ಕದ್ದುಮುಚ್ಚಿ ದರ್ಶನ್ ನನ್ನು […]
ಟಿ-20 ವಿಶ್ವಕಪ್ ಮತ್ತು ಬಾಂಗ್ಲಾದೇಶ ತಂಡದ ಹಿಟ್ ವಿಕೆಟ್!
ಅಂತಿಮವಾಗಿ ಬಾಂಗ್ಲಾದೇಶ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಿಂದ ಹೊರ ಹೋಗಿದೆ. ಭಾರತ ಮತ್ತು ಶ್ರೀಲಂಕಾ ಆಯೋಜಿಸುತ್ತಿರುವ ಟಿ-20 ವಿಶ್ವಕಪ್ನಲ್ಲಿ ಬಾಂಗ್ಲಾದೇಶದ ಬದಲು ಸ್ಕಾಟ್ಲೆಂಡ್ ಆಡಲಿದೆ. ರಾಜಕೀಯ ಕಾರಣ, ಚುನಾವಣೆಗಳ ಮೇಲೆ ಕಣ್ಣಿಟ್ಟು ಸ್ಥಳೀಯ ಮತದಾರರ ಓಲೈಕೆಗೆ ಹೋದ ತಂಡ ಪಾಕಿಸ್ತಾನದ ಬೆಂಬಲ ಪಡೆದರೂ ಸಹ ಐಸಿಸಿ ಅಸಮಾಧಾನಕ್ಕೆ ಕಾರಣವಾಗಿ ಟೂರ್ನಿಯಿಂದ ದೂರವಾಗಿದೆ ಮತ್ತು ಭಾರೀ ನಷ್ಟ ಅನುಭವಿಸಿದೆ. ಇದು ಹಣ ಮತ್ತು ಉತ್ತಮ ಅವಕಾಶವನ್ನು ಕೈ ಚೆಲ್ಲಿದಂತೆ ಎಂದು ವಿಶ್ಲೇಷಿಸಲಾಗುತ್ತಿದೆ. ರಾಜಕೀಯದಕ್ಕೆ ಕ್ರೀಡೆ ಬಲಿ: ಇವೆಲ್ಲವೂ ಪ್ರಾರಂಭವಾಗಿದ್ದು […]

18 C