SENSEX
NIFTY
GOLD
USD/INR

Weather

24    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

ಕೇಂದ್ರ ಸರ್ಕಾರದಿಂದ ಮತ್ತೆ ಬ್ಯಾಂಕ್ ವಿಲೀನ?, ಶೀಘ್ರವೇ ಘೋಷಣೆ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪುನಃ ಬ್ಯಾಂಕುಗಳ ವಿಲೀನದತ್ತ ಗಮನ ಹರಿಸಿದೆ. 2026-27ನೇ ಸಾಲಿನ ಬಜೆಟ್‌ನಲ್ಲಿ ಈ ಕುರಿತು ಘೋಷಣೆ ಮಾಡಲಾಗುತ್ತದೆ ಎಂದು ನಿರೀಕ್ಷೆ ಮಾಡಲಾಗಿದ್ದು, ದೇಶದ ಎರಡು ಪ್ರತಿಷ್ಠಿತ ಬ್ಯಾಂಕುಗಳು ವಿಲೀನಗೊಳ್ಳಲಿವೆ. ಇತ್ತೀಚಿನ ಬ್ಯಾಂಕಿಂಗ್ ಸುಧಾರಣೆಗಳ ಭಾಗವಾಗಿ ಈಗಾಗಲೇ 2017 ರಿಂದ 2020ರ ನಡುವೆ ಸರ್ಕಾರವು 10 ಬ್ಯಾಂಕ್‌ಗಳನ್ನು 4 ದೊಡ್ಡ ಸಂಸ್ಥೆಗಳಾಗಿ ವಿಲೀನಗೊಳಿಸಿದೆ. ಇದರಿಂದಾಗಿ ಸರ್ಕಾರಿ ಬ್ಯಾಂಕ್‌ಗಳ ಸಂಖ್ಯೆ 27 ರಿಂದ 12ಕ್ಕೆ ಇಳಿದಿದೆ. ಈಗ ಮುಂಬೈ ಮೂಲದ ಸಾರ್ವಜನಿಕ ವಲಯದ ಬ್ಯಾಂಕ್‌ಗಳಾದ […]

ಕನ್ನಡ ದುನಿಯಾ 7 Jan 2026 1:00 pm

ಚಿನ್ನ–ಬೆಳ್ಳಿ ದರದಲ್ಲಿ ದಾಖಲೆ; ಬುಧವಾರ ಬೆಳ್ಳಿ ಬೆಲೆ ₹10,000 ಏರಿಕೆ

ಬೆಂಗಳೂರು: ದೇಶೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಈಗ ಗಗನಕ್ಕೇರಿದೆ, ಬಂಗಾರ ಕೊಳ್ಳೋಣ ಎಂದು ಕನಸು ಕಾಣುತ್ತಿದ್ದ ಮಧ್ಯಮ ವರ್ಗದ ಜನರಿಗೆ ಬೆಲೆ ಏರಿಕೆ ದೊಡ್ಡ ಶಾಕ್ ನೀಡಿದೆ. ಚಿನ್ನ ಮಾತ್ರವಲ್ಲ, ಬೆಳ್ಳಿ ಬೆಲೆಯೂ ರಾಕೆಟ್ ವೇಗದಲ್ಲಿ ಏರುತ್ತಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ. ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧಗಳು, ರಾಜಕೀಯ ಅಸ್ಥಿರತೆ ಮತ್ತು ಪೂರೈಕೆಯಲ್ಲಿನ ಕೊರತೆ ಈ ಬೆಲೆ ಏರಿಕೆಗೆ ಮುಖ್ಯ ಕಾರಣ. ಅದರಲ್ಲೂ ವೆನೆಜುವೆಲಾ ಮೇಲಿನ ಯುಎಸ್ ದಾಳಿಯು ಬುಲಿಯನ್ ಮಾರುಕಟ್ಟೆಯಲ್ಲಿ ಕಂಪನ ಸೃಷ್ಟಿಸಿದೆ. […]

ಕನ್ನಡ ದುನಿಯಾ 7 Jan 2026 12:57 pm

ಒಂದು ನಿಮಿಷದಲ್ಲಿ ‘ವಾಟ್ಸಾಪ್’ಮೂಲಕ ‘ಆಧಾರ್ ಕಾರ್ಡ್’ಡೌನ್ಲೋಡ್ ಮಾಡಬಹುದು.! ಜಸ್ಟ್ ಹೀಗೆ ಮಾಡಿ

ಆಧಾರ್ ಕಾರ್ಡ್ ಅತ್ಯಗತ್ಯ ದಾಖಲೆಯಾಗಿದೆ. ದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಗೂ ಆಧಾರ್ ಕಾರ್ಡ್ ಅತ್ಯಗತ್ಯ. ನಿಮಗೆ ಅದು ಯಾವಾಗ ಬೇಕಾಗುತ್ತದೆ ಎಂದು ನಿಮಗೆ ತಿಳಿದಿರುವುದಿಲ್ಲ.ಅದಕ್ಕಾಗಿಯೇ ಪ್ರತಿಯೊಬ್ಬರೂ ಆಧಾರ್ ಅನ್ನು ತಮ್ಮ ಕೈಚೀಲ ಅಥವಾ ಜೇಬಿನಲ್ಲಿ ಇಟ್ಟುಕೊಳ್ಳುತ್ತಾರೆ. ನಿಮಗೆ ಏನಾದರೂ ಅಗತ್ಯವಿದ್ದರೆ, ಅದನ್ನು ತಕ್ಷಣ ತೋರಿಸಿದರೆ ಕೆಲಸ ಬೇಗನೆ ಮುಗಿಯುತ್ತದೆ. ಜನರು ಬಳಸಲು ಸುಲಭವಾಗುವಂತೆ ಆಧಾರ್ ಕಾರ್ಡ್ ಮಾಡಲು UIDAI ಹಲವು ಹೊಸ ವಿಧಾನಗಳನ್ನು ಪರಿಚಯಿಸುತ್ತಿದೆ. ಆಧಾರ್ ಅನ್ನು ಡಿಜಿಟಲ್ ರೂಪದಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಅಗತ್ಯವಿದ್ದಾಗ ನೀವು ಅದನ್ನು […]

ಕನ್ನಡ ದುನಿಯಾ 7 Jan 2026 12:44 pm

FACT CHECK : ‘ಬಿಯರ್’ಕುಡಿದ್ರೆ ‘ಕಿಡ್ನಿ ಸ್ಟೋನ್ ‘ಕರಗುತ್ತದೆಯೇ ? ಅಸಲಿ ಸತ್ಯ ತಿಳಿಯಿರಿ

ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್ ನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಹೊಟ್ಟೆ ನೋವು ಮತ್ತು ಮೂತ್ರ ವಿಸರ್ಜನೆಯ ಸಮಯದಲ್ಲಿ ಉರಿಯುವಂತಹ ಲಕ್ಷಣಗಳು ಕಾಣಿಸಿಕೊಂಡಾಗ, ಅನೇಕ ಜನರು ವಿವಿಧ ಸಲಹೆಗಳನ್ನು ಅನುಸರಿಸುತ್ತಾರೆ. ಬಿಯರ್ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲುಗಳು ಕರಗುತ್ತವೆ ಎಂಬುದನ್ನು ಜನ ನಂಬುತ್ತಾರೆ.. ವಾಸ್ತವದಲ್ಲಿ ಅದು ಎಷ್ಟು ನಿಜ? ಬಿಯರ್ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲುಗಳು ಕರಗುತ್ತವೆಯೇ? ಇದು ನಿಜವೇ ಎಂಬುದರ ಕುರಿತು ಆರೋಗ್ಯ ತಜ್ಞರು ಏನು ಹೇಳುತ್ತಾರೆ ತಿಳಿಯಿರಿ. ಬಿಯರ್’ ಕುಡಿದ್ರೆ ‘ಕಿಡ್ನಿ ಸ್ಟೋನ್ ‘ ಕರಗುತ್ತದೆಯೇ ? […]

ಕನ್ನಡ ದುನಿಯಾ 7 Jan 2026 12:32 pm

ಪಿಜ್ಜಾ ಬಿಸಿನೆಸ್‌ನಿಂದ ಲಕ್ಷಾಧಿಪತಿಯಾಗೋದು ಹೇಗೆ? ಡೊಮಿನೋಸ್ ಮಾಲೀಕರಾಗಲು ಜೇಬಲ್ಲಿ ಇಷ್ಟು ಕಾಸಿದ್ರೆ ಸಾಕು

ಬೆಂಗಳೂರು: ಪಿಜ್ಜಾ ಅಂದ್ರೆ ಸಾಕು ಎಲ್ಲರ ಬಾಯಲ್ಲೂ ‘ಥಟ್’ ಅಂತ ಬರೋ ಹೆಸರು ಡೊಮಿನೋಸ್ (Domino’s). ಹಳ್ಳಿ ಕಡೆಯಿಂದ ಹಿಡಿದು ಸಿಟಿವರೆಗೂ ಈ ಬ್ರ್ಯಾಂಡ್ ತನ್ನ ಸಾಮ್ರಾಜ್ಯ ವಿಸ್ತರಿಸಿದೆ. ಫಾಸ್ಟ್ ಡೆಲಿವರಿ ಮತ್ತು ಬಾಯಲ್ಲಿ ನೀರೂರಿಸೋ ಟೇಸ್ಟ್‌ನಿಂದಾಗಿ ಇದೊಂದು ಪವರ್‌ಫುಲ್ ಬ್ರ್ಯಾಂಡ್ ಆಗಿ ಬೆಳೆದಿದೆ. ಈಗ ಇದೇ ಬ್ರ್ಯಾಂಡ್ ಹೆಸರಲ್ಲಿ ದುಡ್ಡು ಮಾಡಲು ಉದ್ಯಮಿಗಳು ಕ್ಯೂ ನಿಂತಿದ್ದಾರೆ,ಪೆಪ್ಪಿ ಪನ್ನೀರ್ ಮತ್ತು ಅಚಾರಿ ದೋ ಪ್ಯಾಜಾದಂತಹ ಲೋಕಲ್ ರುಚಿಗಳನ್ನು ಪರಿಚಯಿಸಿ ಭಾರತೀಯರ ನಾಲಿಗೆಗೆ ರುಚಿ ಹಚ್ಚಿದ ಈ ಸಂಸ್ಥೆ, […]

ಕನ್ನಡ ದುನಿಯಾ 7 Jan 2026 12:21 pm

BREAKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿಯ ಕತ್ತು ಹಿಸುಕಿ ಕೊಲೆ.!

ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ನಡೆದಿದ್ದು, ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ಸಮೀಪದ ನಲ್ಲೂರಹಳ್ಳಿಯಲ್ಲಿ ಈ ಕೊಲೆ ನಡೆದಿದೆ. ಮೃತ ಬಾಲಕಿಯನ್ನು ಕೋಲ್ಕತ್ತಾ ಮೂಲದ ಶಹಜಾನ್ ಕಥೂನ್ (6) ಎಂದು ಗುರುತಿಸಲಾಗಿದೆ. ಮಗುವನ್ನ ಕೊಂದ ದುಷ್ಕರ್ಮಿಗಳು ಶವವನ್ನು ಬ್ಯಾಗಿನಲ್ಲಿ ಹಾಕಿ ಪರಾರಿಯಾಗಿದ್ದಾರೆ. ಅಕ್ಕ ಪಕ್ಕದ ಮನೆಯವರು ಬಾಲಕಿಯನ್ನು ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಬಾಲಕಿ ತಾಯಿ ಹಾಗೂ ಪಕ್ಕದ ಮನೆಯವರ ಜೊತೆ […]

ಕನ್ನಡ ದುನಿಯಾ 7 Jan 2026 12:11 pm

ಜನಪ್ರಿಯ ಯೂಟ್ಯೂಬರ್, ಪತ್ರಕರ್ತೆ ಕೆ.ಎಲ್‌. ನಂದಿನಿಗೆ ಮೈಸೂರು ವಿವಿಯಿಂದ ಪಿಎಚ್‌ಡಿ ಪ್ರದಾನ

ಮೈಸೂರು: ಜನಪ್ರಿಯ ಯೂಟ್ಯೂಬರ್, ಪತ್ರಕರ್ತೆ ಕೆ.ಎಲ್ ನಂದಿನಿ ಅವರಿಗೆ ಮೈಸೂರು ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ. ‘ಸಿನಿಮಾ ಮತ್ತು ರಾಜಕೀಯ ರಂಗಕ್ಕೆ ಖ್ಯಾತ ನಟ ಡಾ. ಅಂಬರೀಶ್ ಅವರ ಕೊಡುಗೆ ಒಂದು ಅಧ್ಯಯನ’ ವಿಷಯದಲ್ಲಿ ನಂದಿನಿ ಮಹಾ ಪ್ರಬಂಧ ಮಂಡಿಸಿದ್ದರು. ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಎನ್‌.ಮಮತಾ ಅವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧ ಸಲ್ಲಿಕೆಯಾಗಿತ್ತು. ಮೈಸೂರು ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ 106ನೇ ಘಟಿಕೋತ್ಸವದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ […]

ಪ್ರಜಾ ಪ್ರಗತಿ 7 Jan 2026 11:44 am

Breaking News: ಬಳ್ಳಾರಿಗೆ ಹೊಸ ಎಸ್ಪಿ ನೇಮಕ, ಐಜಿಪಿಯೂ ವರ್ಗಾವಣೆ

ಬಳ್ಳಾರಿ ಗಲಭೆ, ಗುಂಡೇಟು ಪ್ರಕರಣದ ಬಳಿಕ ಜನವರಿ 1ರ ಗುರುವಾರ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್‌ಪಿ ಪವನ್ ನೆಜ್ಜೂರ್ ಅವರನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತು ಮಾಡಲಾಗಿತ್ತು. ಈಗ ಹೊಸ ಎಸ್‌ಪಿ ನೇಮಕ ಮಾಡಲಾಗಿದೆ. ಕರ್ನಾಟಕ ಸರ್ಕಾರ ಬುಧವಾರ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶವನ್ನು ಹೊರಡಿಸಿದೆ. ಡಾ.ಸುಮನ್ ಡಿ.ಪಾನ್ನೇಕರ್, ಐಪಿಎಸ್ (ಕೆಎನ್‌ 2013) ಬಳ್ಳಾರಿ ಜಿಲ್ಲೆಯ ನೂತನ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರ ಬಳ್ಳಾರಿ ವಿಭಾಗದ ಐಜಿಪಿವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿ […]

ಕನ್ನಡ ದುನಿಯಾ 7 Jan 2026 11:42 am

SHOCKING : ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ಪಾಪಿ ತಂದೆ : 12 ಮಂದಿ ಆರೋಪಿಗಳು ಅರೆಸ್ಟ್.!

ಚಿಕ್ಕಮಗಳೂರು/ಮಂಗಳೂರು : ಪಾಪಿ ತಂದೆಯೋರ್ವ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ್ದು, ಅಪ್ರಾಪ್ತ ಬಾಲಕಿ ಕಾಮುಕರ ಅಟ್ಟಹಾಸಕ್ಕೆ ಸಿಲುಕಿ ನರಕಯಾತನೆ ಅನುಭವಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ. ಏನಿದು ಘಟನೆ ತಾಯಿಯನ್ನು ಕಳೆದುಕೊಂಡಿದ್ದ ಅಪ್ರಾಪ್ತ ಬಾಲಕಿ ಅಜ್ಜಿ ಮನೆಯಲ್ಲಿ ಪಿಯುಸಿವರೆಗೂ ವ್ಯಾಸಂಗ ಮಾಡಿದ್ದಳು. ನಂತರ ಕಳೆದ ಡಿಸೆಂಬರ್ ನಲ್ಲಿ ಅಜ್ಜಿ ಮನೆಯಿಂದ ತನ್ನ ತಂದೆಯ ಜೊತೆಗೆ ತನ್ನ ಮನೆಗೆ ತೆರಳಿದ್ದಳು. ಮತ್ತೆ ಅಜ್ಜಿ ಕರೆದಳು ಎಂಬ ಕಾರಣಕ್ಕೆ ಅಜ್ಜಿ ಮನೆಗೆ ಬಾಲಕಿ ವಾಪಸ್ ಆಗಿದ್ದಾಳೆ. ಈ […]

ಕನ್ನಡ ದುನಿಯಾ 7 Jan 2026 11:34 am

ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರನ್ನು ನಿಯೋಜಿಸಿ: ಆಡಳಿತಾಧಿಕಾರಿಗೆ ಮನವಿ

ಪಾವಗಡ ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರನ್ನು ನಿಯೋಜಿಸಬೇಕು ಹಾಗೂ ರಕ್ತ ಪರೀಕ್ಷೆ ಕೇಂದ್ರವನ್ನು ಮೊದಲ ಮಹಡಿಯಿಂದ ಕೆಳ ಮಹಡಿಗೆ ಸ್ಥಳಾಂತರಿಸಲು ಕೋರಿ ಆಸ್ಪತ್ರೆ ಆಡಳಿತಾಧಿಕಾರಿ ಗಣೇಶ್ ಬಾಬು ಅವರಿಗೆ ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ಮನವಿ ಪತ್ರ ಸಲ್ಲಿಸಿದೆ. ಆಸ್ಪತ್ರೆಗೆ ತಾಲೂಕು ಸೇರಿ ನೆರೆಯ ಆಂಧ್ರಪ್ರದೇಶದ ಭಾಗದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಆಗಮಿಸುತ್ತಾರೆ. ರಾತ್ರಿ ಪಾಳಿಯಲ್ಲಿ ವೈದ್ಯರು ಹಾಗೂ ಅರಿವಳಿಕೆ (ಅನಸ್ತೇಶಿಯಾ) ತಜ್ಞರು ಇರದಿರುವುದಿರಿಂದ […]

ಪ್ರಜಾ ಪ್ರಗತಿ 7 Jan 2026 11:33 am

ತಾಯಿ ಶಿಕ್ಷಕಿ, ಸೋದರ ಸಂಬಂಧಿ ಶಾಸಕ ಈತ ಬೆಂಗಳೂರಲ್ಲಿ ಲ್ಯಾಪ್ ಟಾಪ್ ಕಳ್ಳ!

ತಾಯಿ ಸರ್ಕಾರಿ ಶಾಲೆಯ ಶಿಕ್ಷಕಿ, ಸೋದರ ಸಂಬಂಧಿ ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ಶಾಸಕ ಆದರೆ ಈತ ಬೆಂಗಳೂರು ನಗರದಲ್ಲಿ ಲ್ಯಾಪ್‌ಟಾಪ್ ಕದಿಯುತ್ತಿದ್ದ ಕಳ್ಳ. ಹೌದು ಇದು 30 ವರ್ಷದ ಗೌತಮ್ ಕಥೆ. ಮೊದಲು ದುಬೈನಲ್ಲಿ ಕೆಲಸ ಮಾಡುತ್ತಿದ್ದ ಈತನನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಠಾಣೆ ವ್ಯಾಪ್ತಿಯಲ್ಲಿನ ಪಿಜಿಗಳಲ್ಲಿ ಲ್ಯಾಪ್‌ಟಾಪ್ ಕಳ್ಳತನ ಪ್ರಕರಣದ ತನಿಖೆ ನಡೆಸಿದ ಪೊಲೀಸರು ತಮಿಳುನಾಡು ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ಗೌತಮ್ (30) ಮತ್ತು ಆಟೋ ಚಾಲಕ […]

ಕನ್ನಡ ದುನಿಯಾ 7 Jan 2026 11:25 am

BIG NEWS : ರಾಜ್ಯದ ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ, ಪೋಷಕರಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ವಸತಿ ಶಾಲೆಗಳಿಗೆ 2026-27ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಸೇರಿದಂತೆ ಒಟ್ಟು 173 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ 2026-27ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. 2026-27ನೇ ಸಾಲಿನಲ್ಲಿ […]

ಕನ್ನಡ ದುನಿಯಾ 7 Jan 2026 11:05 am

BIG NEWS : ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಕೇಸ್ ಗೆ ಬಿಗ್ ಟ್ವಿಸ್ಟ್ .!

ಹುಬ್ಬಳ್ಳಿ : ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯೊಬ್ಬರ ಬಟ್ಟೆ ಬಿಚ್ಚಿಸಿ ಥಳಿಸಿದ್ದಾರೆ ಎಂದು ಹೇಳಲಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಘಟನೆಯ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಧಾರವಾಡ ಜಿಲ್ಲಾ ಪೊಲೀಸ್ ಆಯುಕ್ತರು ಆಕೆಯೇ ತಮ್ಮ ಬಟ್ಟೆ ಹರಿದುಕೊಂಡು ನಗ್ನಳಾಗಿದ್ದಾಳೆ. ನಮ್ಮ ಪೊಲೀಸರು ಈ ಕೃತ್ಯ ಎಸಗಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಲು ಮುಂದಾಗಿದ್ದ ವೇಳೆ ಪೊಲೀಸರು ಕ್ರೌರ್ಯ ಮೆರೆದಿದ್ದಾರೆ ಎನ್ನಲಾಗಿದೆ. ಆದರೆ […]

ಕನ್ನಡ ದುನಿಯಾ 7 Jan 2026 10:50 am

Big News: ಡಿಎಂಕೆ-ಕಾಂಗ್ರೆಸ್ ಮೈತ್ರಿಯಲ್ಲಿ ಬಿರುಕು: ವಿಜಯ್ ಜೊತೆ ‘ಕೈ’ ಜೋಡಿಸಲಿದೆ ಕಾಂಗ್ರೆಸ್?

ಡಿಎಂಕೆ-ಕಾಂಗ್ರೆಸ್ ಮೈತ್ರಿಯ ನಡುವೆ ಅಪಸ್ವರ ಇದೆಯೇ?. ಹೌದು, ತಮಿಳುನಾಡು ವಿಧಾನಸಭೆ ಚುನಾವಣೆ 2026ರ ಸೀಟು ಹಂಚಿಕೆ ಚರ್ಚೆಯಲ್ಲಿ ಒಮ್ಮತ ಮೂಡಿಲ್ಲ ಎಂಬ ಸುದ್ದಿ ಹಬ್ಬಿದೆ. 2021ರ ಚುನಾವಣೆಯಲ್ಲಿ 133 ಸೀಟುಗಳನ್ನು ಗೆದ್ದು ರಾಜ್ಯದಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಪಕ್ಷದ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಮುಖ್ಯಮಂತ್ರಿಯಾಗಿದ್ದಾರೆ. 2026ರಲ್ಲಿ ವಿಧಾನಸಭೆ ಚುನಾವಣೆ ನಡೆಯುವ ರಾಜ್ಯಗಳಲ್ಲಿ ತಮಿಳುನಾಡು ಪ್ರಮುಖವಾಗಿದೆ. ಆದರೆ ರಾಜ್ಯದ ಚುನಾವಣಾ ಚಿತ್ರಣವನ್ನು ಬದಲಿಸಿರುವುದು ನಟ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ. ಆದ್ದರಿಂದ ಈ […]

ಕನ್ನಡ ದುನಿಯಾ 7 Jan 2026 10:49 am

BREAKING : ಮದುವೆಯಾಗಲು ಯುವತಿ ಒಪ್ಪದಿದ್ದಕ್ಕೆ ಮನನೊಂದು ಪುರೋಹಿತ ಆತ್ಮಹತ್ಯೆ.!

ಕಾರವಾರ : ಮದುವೆಯಾಗಲು ಯುವತಿ ಒಪ್ಪದಿದ್ದಕ್ಕೆ ಮನನೊಂದು ಪುರೋಹಿತ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಕೋಲದಲ್ಲಿ ನಡೆದಿದೆ. ಅಂಕೋಲಾ ತಾಲೂಕಿನ ಅಸ್ಲಗದ್ದೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪವನ್ ಭಟ್ (24) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪವನ್ ಭಟ್ ವೃತ್ತಿಯಲ್ಲಿ ಪೌರೋಹಿತ್ಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಅಲ್ಲದೇ ಊರಿನಲ್ಲಿ ಯುವತಿಯೊಬ್ಬಳನ್ನು ಪವನ್ ಲವ್ ಮಾಡುತ್ತಿದ್ದರು. ಆದರೆ ನಂತರ ಯುವತಿ ಮದುವೆಯಾಗಲು ನಿರಾಕರಿಸಿದ್ದಾಳೆ. ಪವನ್ ಮದುವೆಯಾಗುವಂತೆ ಎಷ್ಟೇ ದುಂಬಾಲು ಬಿದ್ದರೂ ಆಕೆ ನಿರಾಕರಿಸಿದ್ದಾಳೆ. ಇದರಿಂದ ಮನನೊಂದ ಪವನ್ […]

ಕನ್ನಡ ದುನಿಯಾ 7 Jan 2026 10:28 am

BREAKING : ಬೆಂಗಳೂರಿನ ಖಾಸಗಿ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

ಬೆಂಗಳೂರು : ಬೆಂಗಳೂರಿನ ಖಾಸಗಿ ಶಾಲೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು. ಜಯನಗರ 4 ನೇ ಬ್ಲಾಕ್ ನಲ್ಲಿರುವ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು, ಮೊಹಮದ್ ಇಕ್ಬಾಲ್ ಎಂಬಾತ ಬೆದರಿಕೆ ಸಂದೇಶ ಕಳುಹಿಸಿದ್ದಾನೆ.ಶಾಲೆಯ 4 ಕಡೆ ಬಾಂಬ್ ಇಡಲಾಗಿದೆ ಎಂದು ಈತ ಸಂದೇಶ ಕಳುಹಿಸಿದ್ದಾನೆ. ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆ ಆತಂಕಗೊಂಡ ಸಿಬ್ಬಂದಿಗಳು ಕೂಡಲೇ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಖಾಸಗಿ […]

ಕನ್ನಡ ದುನಿಯಾ 7 Jan 2026 10:21 am

Big Update: ಬೆಂಗಳೂರಿನ ನಾಯಂಡನಹಳ್ಳಿಯಲ್ಲಿ 4 ರೈಲುಗಳ ನಿಲುಗಡೆ

ಬೆಂಗಳೂರು ದಕ್ಷಿಣ ಭಾಗದ ಜನರಿಗೆ ಬಿಗ್ ಅಪ್‌ಡೇಟ್ ಒಂದಿದೆ. ಮೈಸೂರು ರಸ್ತೆಯಲ್ಲಿರುವ ನಾಯಂಡನಹಳ್ಳಿ ರೈಲು ನಿಲ್ದಾಣದಲ್ಲಿ 4 ರೈಲುಗಳ ನಿಲುಗಡೆಗೆ ಒಪ್ಪಿಗೆ ನೀಡಲಾಗಿದೆ. ಇದರಿಂದಾಗಿ ಸಾವಿರಾರು ಜನರಿಗೆ ಅನುಕೂಲಾಗಲಿದೆ. ಈ ಕುರಿತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಮಾಹಿತಿ ನೀಡಿದ್ದಾರೆ. ವಿವಿಧ ರೈಲುಗಳಿಗೆ ಬೆಂಗಳೂರಿನ ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡಬೇಕೆಂಬ ಈ ಭಾಗದ ಪ್ರಯಾಣಿಕರ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕೆಂದು ಈ ಮೂಲಕ […]

ಕನ್ನಡ ದುನಿಯಾ 7 Jan 2026 10:17 am

‘SSLC’ಪೂರ್ವಸಿದ್ಧತಾ ಪರೀಕ್ಷೆ-1 ರ ಅಂಕ ನಮೂದು : ರಾಜ್ಯದ ಎಲ್ಲಾ ಶಾಲೆಗಳಿಗೆ ಪರೀಕ್ಷಾ ಮಂಡಳಿ ಮಹತ್ವದ ಆದೇಶ.!

ಬೆಂಗಳೂರು : ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆ -1 ರಲ್ಲಿ ವಿದ್ಯಾರ್ಥಿಗಳು ಪ್ರತಿ ಭಾಷೆ/ವಿಷಯದಲ್ಲಿ ಪಡೆದ ಅಂಕಗಳನ್ನು ಆಯಾ ವಿಷಯ ಶಿಕ್ಷಕರು ಶಾಲಾ ಲಾಗಿನ್ ನಲ್ಲಿ ನಮೂದಿಸುವ ಬಗ್ಗೆ ಪರೀಕ್ಷಾ ಮಂಡಳಿ ಮಹತ್ವದ ಸುತ್ತೋಲೆ ಹೊರಡಿಸಿದೆ. ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಮುಖ್ಯಪರೀಕ್ಷೆಯ ಭಯ ಹಾಗೂ ಹಿಂಜರಿಕೆಯನ್ನು ಹೋಗಲಾಡಿಸಿ ಅವರಲ್ಲಿ ಆತ್ಮಸ್ಥೆರ್ಯ ಮೂಡಿಸಲು ಮಂಡಲಿಯಿಂದ ಮೂರು ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಿದೆ. ಅದರಂತೆ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಖಾಸಗಿ ಅನುದಾನರಹಿತ ಶಾಲೆಗಳಿಗೆ ಮಂಡಲಿಯಿಂದ […]

ಕನ್ನಡ ದುನಿಯಾ 7 Jan 2026 10:05 am

50 ವರ್ಷ ಧೂಮಪಾನ ಮಾಡಿದ್ರೆ ಶ್ವಾಸಕೋಶ ಏನಾಗುತ್ತೆ? ಎದೆಯಲ್ಲಿ ನಡುಕ ಹುಟ್ಟಿಸುತ್ತಿದೆ ಈ ವೈದ್ಯರ ವಿಡಿಯೋ!

ದಿನಕ್ಕೆ ಒಂದೇ ಸಿಗರೇಟು ಅಷ್ಟೇನಾ?” ಎಂದು ಹಗುರವಾಗಿ ಮಾತನಾಡುವ ಧೂಮಪಾನಿಗಳಿಗೆ ಫ್ಲೋರಿಡಾ ಮೂಲದ ಖ್ಯಾತ ಶಸ್ತ್ರಚಿಕಿತ್ಸಕ ಡಾ. ಡೇವಿಡ್ ಅಬ್ಬಾಸಿ ಶಾಕ್ ನೀಡುವ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಒಂದು ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದ್ದು, ಅದರಲ್ಲಿ ಹೇಳಿರುವ ಸತ್ಯಗಳು ಧೂಮಪಾನಿಗಳ ಎದೆಯಲ್ಲಿ ನಡುಕ ಹುಟ್ಟಿಸುವಂತಿವೆ.ದಶಕಗಳ ಕಾಲ ಧೂಮಪಾನ ಮಾಡುವುದರಿಂದ ದೇಹದ ಒಳಗಿನ ಅಂಗಾಂಗಗಳು ಹೇಗೆ ಕರಾಳವಾಗಿ ಬದಲಾಗುತ್ತವೆ ಎಂಬುದನ್ನು ಅವರು ವೈಜ್ಞಾನಿಕವಾಗಿ ವಿವರಿಸಿದ್ದಾರೆ. ಅದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ. […]

ಕನ್ನಡ ದುನಿಯಾ 7 Jan 2026 9:55 am

BREAKING : ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ‘IT’ದಾಳಿ | IT Raid

ಬೆಂಗಳೂರು : ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ‘ಐಟಿ ಇಲಾಖೆ’ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗ್ಲೋಬಲ್ ಸಿಟಿ ಇಂಟರ್ ನ್ಯಾಷನಲ್ ಸ್ಕೂಲ್ ಹಾಗೂ ಗ್ಲೋಬಲ್ ಸಿಟಿ ಇಂಟರ್ ನ್ಯಾಷನಲ್ ಸ್ಕೂಲ್ ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

ಕನ್ನಡ ದುನಿಯಾ 7 Jan 2026 9:43 am

ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ವ್ಯಕ್ತಿ ಅರೆಸ್ಟ್

ಉಡುಪಿ: ಶಿರೂರು ಪರ್ಯಾಯ ಮಹೋತ್ಸವಕ್ಕೆ ಹೊರೆ ಕಾಣಿಕೆ ಸಲ್ಲಿಸಲು ರಚಿಸಲಾದ ಉಡುಪಿ ಜಿಲ್ಲಾ ಮುಸ್ಲಿಂ ಸೌಹಾರ್ದ ಪರ್ಯಾಯ ಸಮಿತಿ ಕುರಿತಾಗಿ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳದ ನಿಟ್ಟೆ ಗ್ರಾಮದ ಸುಧಾಕರ್(37) ಬಂಧಿತ ಆರೋಪಿ. ಸುಧಾಕರ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು 15 ದಿನ ನ್ಯಾಯಾಂಗ ಬಂದನಕ್ಕೆ ಒಪ್ಪಿಸಲಾಗಿದೆ. ಇದೇ ರೀತಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ನಿಟ್ಟೆಯ ಸುದೀಪ್ ಶೆಟ್ಟಿ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕನ್ನಡ ದುನಿಯಾ 7 Jan 2026 9:39 am

BIG NEWS : ರಾಜ್ಯದ ವಸತಿ ಶಾಲೆಗಳ 6 ನೇ ತರಗತಿಗೆ ಪ್ರವೇಶ ಪ್ರಕ್ರಿಯೆ ಆರಂಭ : ಪೋಷಕರಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ವಿವಿಧ ವಸತಿ ಶಾಲೆಗಳ 6 ನೇ ತರಗತಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. 2026 -27 ನೇ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು, ಮುಸ್ಲಿಂ ವಸತಿ ಶಾಲೆಗಳು 6ನೇ ತರಗತಿ ಪ್ರವೇಶಕ್ಕೆ ಆನ್ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆ, ಶಾಲೆಗಳ ವಿವರ ಮತ್ತು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್ ಸಂಪರ್ಕಿಸಬಹುದು. […]

ಕನ್ನಡ ದುನಿಯಾ 7 Jan 2026 9:32 am

ಒಪ್ಪಿಗೆಯಿಂದ ವಕೀಲನ ಜತೆ ಲೈಂಗಿಕ ಸಂಪರ್ಕ ಬೆಳೆಸಿದ ಯುವತಿ; ವಿಡಿಯೊ ಮಾಡಿ ದುಡ್ಡಿಗೆ ಬೇಡಿಕೆ

ಬಾಡ್ಮೇರ್ (ರಾಜಸ್ಥಾನ): ರಾಜಸ್ಥಾನದ ಬಾಡ್ಮೇರ್ ಜಿಲ್ಲೆಯಲ್ಲಿ ಆಘಾತಕಾರಿ ಹನಿಟ್ರ್ಯಾಪ್ ಮತ್ತು ಬ್ಲ್ಯಾಕ್‌ಮೇಲ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸಹಮತಿಯಿಂದ ದೈಹಿಕ ಸಂಪರ್ಕ ಬೆನ್ನಲ್ಲೇ ಯುವತಿಯೊಬ್ಬಳು ಆಕೆಯ ಮೊಬೈಲ್‌ನಲ್ಲಿ ಗುಪ್ತವಾಗಿ ವೀಡಿಯೋ ರೆಕಾರ್ಡ್ ಮಾಡಿ, ವಕೀಲನೊಬ್ಬರಿಂದ 40 ಲಕ್ಷ ರೂಪಾಯಿ ಹಣ ಒತ್ತಡಕ್ಕೆ ಆಗ್ರಹಿಸಿದ್ದಾಳೆ ಎಂದು ಆರೋಪಿಸಲಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಯುವತಿ ಪ್ರಿಯಾಂಕಾ ಎಂಬಾಕೆಯು ವಕೀಲರನ್ನು ಹನಿಟ್ರ್ಯಾಪ್ ಜಾಲಕ್ಕೆ ಆಕರ್ಷಿಸಿ, ಸಂಪರ್ಕದ ಸಮಯದಲ್ಲಿ ತನ್ನ ಕ್ಯಾಮೆರಾದಲ್ಲಿ ಅಶ್ಲೀಲ ವೀಡಿಯೋ ರೆಕಾರ್ಡ್ ಮಾಡಿದ್ದಾಳೆ. ನಂತರ ತನ್ನ ಸಹಾಯಕ ಕಮಲ್ ಸಿಂಗ್ […]

ಕನ್ನಡ ದುನಿಯಾ 7 Jan 2026 9:28 am

BREAKING: ಭಾರತದಿಂದ ಟಿ20 ವಿಶ್ವಕಪ್ ಪಂದ್ಯ ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಬೇಡಿಕೆ ತಿರಸ್ಕರಿಸಿದ ಐಸಿಸಿ

ಐಸಿಸಿ ಟಿ20 ವಿಶ್ವಕಪ್ ಗಾಗಿ ನಡೆಯಲಿರುವ ತಮ್ಮ ಪಂದ್ಯಗಳನ್ನು ಭಾರತದಿಂದ ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ(ಬಿಸಿಬಿ) ಮನವಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ತಿರಸ್ಕರಿಸಿದೆ ಎಂದು ಹೇಳಲಾಗಿದೆ. ಮಂಗಳವಾರ ಎರಡು ಸಂಸ್ಥೆಗಳ(ಐಸಿಸಿ ಮತ್ತು ಬಿಸಿಬಿ) ನಡುವೆ ವರ್ಚುವಲ್ ಕರೆ ನಡೆದಿದ್ದು, ಅಂತರರಾಷ್ಟ್ರೀಯ ಆಡಳಿತ ಮಂಡಳಿಯು ಬಾಂಗ್ಲಾದೇಶ ಕ್ರಿಕೆಟ್ ಅಧಿಕಾರಿಗಳಿಗೆ ಅವರ ಹಿರಿಯ ಪುರುಷರ ರಾಷ್ಟ್ರೀಯ ಕ್ರಿಕೆಟ್ ತಂಡವು ಭಾರತಕ್ಕೆ ಪ್ರಯಾಣಿಸದಿದ್ದರೆ ಅಂಕಗಳನ್ನು ಕಳೆದುಕೊಳ್ಳುವ ಅಪಾಯವನ್ನು ಎದುರಿಸಬೇಕಾಗುತ್ತದೆ ಎಂದು ತಿಳಿಸಿದೆ. ಈ ಇತ್ತೀಚಿನ ಬೆಳವಣಿಗೆಯ ಬಗ್ಗೆ ಐಸಿಸಿ ಅಥವಾ ಬಿಸಿಬಿ […]

ಕನ್ನಡ ದುನಿಯಾ 7 Jan 2026 9:27 am

ಮಗುವಿನ ಸರ್ವತೋಮುಖ ಬೆಳವಣಿಗೆಗೆ ಮಸಾಜ್ ಮಾಡುವ ಸರಿಯಾದ ಕ್ರಮ ಮತ್ತು ಅತ್ಯುತ್ತಮ ಎಣ್ಣೆಗಳು ಯಾವುವು

ಬೆಂಗಳೂರು: ಭಾರತೀಯ ಮನೆಗಳಲ್ಲಿ ಮಗು ಹುಟ್ಟಿದ ತಕ್ಷಣವೇ ಶುರುವಾಗುವ ಒಂದು ಸಂಪ್ರದಾಯವೆಂದರೆ ‘ಮಸಾಜ್’. ಎಣ್ಣೆ ಹಚ್ಚಿ ಮಸಾಜ್ ಮಾಡುವುದರಿಂದ ಮಗುವಿನ ಮೂಳೆಗಳು ಬಲಗೊಳ್ಳುತ್ತವೆ, ಸ್ನಾಯುಗಳು ಗಟ್ಟಿಯಾಗುತ್ತವೆ ಎಂಬುದು ನಮಗೆಲ್ಲಾ ಗೊತ್ತು. ಭಾರತೀಯ ಪರಂಪರೆಯಲ್ಲಿ ನವಜಾತ ಶಿಶುಗಳ ಆರೈಕೆಯಲ್ಲಿ ‘ಮಸಾಜ್’ ಅಥವಾ ಎಣ್ಣೆ ಸ್ನಾನಕ್ಕೆ ವಿಶೇಷ ಸ್ಥಾನವಿದೆ. ಮಗುವಿನ ದೈಹಿಕ ಬೆಳವಣಿಗೆ, ಮೂಳೆಗಳ ಬಲವರ್ಧನೆ ಮತ್ತು ಸುಖಕರ ನಿದ್ರೆಗೆ ಮಸಾಜ್ ಅತ್ಯಗತ್ಯ ಎಂಬುದು ತಲೆತಲಾಂತರಗಳಿಂದ ಬಂದ ನಂಬಿಕೆ. ಆದರೆ, ಇಂದಿನ ಆಧುನಿಕ ಯುಗದಲ್ಲಿ ಮಸಾಜ್ ಕೇವಲ ಸಂಪ್ರದಾಯವಾಗಿ ಉಳಿದಿಲ್ಲ; […]

ಕನ್ನಡ ದುನಿಯಾ 7 Jan 2026 9:18 am

ಪುತ್ರಿಗೆ ಅಂತರ್ಜಾತಿ ವಿವಾಹ ಮಾಡಿದ ಪೋಷಕರಿಗೆ ಸಾಮಾಜಿಕ ಬಹಿಷ್ಕಾರ

ಚಾಮರಾಜನಗರ: ತಮ್ಮ ಪುತ್ರಿಗೆ ಅಂತರ್ಜಾತಿ ವಿವಾಹ ಮಾಡಿದ ಪೋಷಕರಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಚಾಮರಾಜನಗರ ತಾಲೂಕಿನ ಬಂಡಿಗೆರೆ ಗ್ರಾಮದ ಕೃಷ್ಣರಾಜು ಮತ್ತು ಮಂಜುಳಾ ದಂಪತಿ ಈ ಕುರಿತಾಗಿ ಆರೋಪ ಮಾಡಿದ್ದು, ನಮ್ಮ ಮಗಳಿಗೆ ಅಂತರ್ಜಾತಿ ಮದುವೆ ಮಾಡಿದ್ದೇವೆ ಎಂಬ ನೆಪ ಮಾಡಿಕೊಂಡು ನಮಗೆ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ ಹಾಕಿ ಕಿರುಕುಳ ನೀಡಲಾಗುತ್ತಿದೆ ಎಂದು ದೂರಿದ್ದಾರೆ. ಕೊಡಗು ಮೂಲದ ಯುವಕನೊಂದಿಗೆ ನಮ್ಮ ಪುತ್ರಿಯನ್ನು ವಿವಾಹ ಮಾಡಿಕೊಟ್ಟಿದ್ದೇವೆ. ಈ ಕಾರಣಕ್ಕೆ ಗ್ರಾಮದ ಮುಖಂಡರು 2023 ರಲ್ಲಿ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. […]

ಕನ್ನಡ ದುನಿಯಾ 7 Jan 2026 9:16 am

ಬಾಗಿಲಿಗೆ ನೀರು ಹಾಕುತ್ತಿದ್ದ ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಸಿದು ಪರಾರಿ: 24 ಗಂಟೆಗಳಲ್ಲೇ ಆರೋಪಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಸೋಮವಾರ ಬೆಳಗ್ಗೆ ಮನೆ ಬಾಗಿಲಿಗೆ ನೀರು ಹಾಕುತ್ತಿದ್ದ ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಭದ್ರಾವತಿ ಪೊಲೀಸರು 24 ಗಂಟೆಗಳಲ್ಲಿ ಬಂಧಿಸಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕಡರನಾಯಕನಹಳ್ಳಿಯ ಹೊಸಪಾಳ್ಯ ಗ್ರಾಮದ ಬಿ. ಪ್ರತಾಪ್(25) ಬಂಧಿತ ಆರೋಪಿ. ಭದ್ರಾವತಿಯ ಜೆಡಿಕಟ್ಟೆಯ ಭಾಗ್ಯ(23) ಮನೆಯ ಬಳಿ ಬಾಗಿಲು ತೊಳೆಯಲು ಡ್ರಮ್ ನಿಂದ ನೀರು ತೆಗೆಯುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಆರೋಪಿ ಚಾಕು ತೋರಿಸಿ ಬೆದರಿಸಿದ್ದಾನೆ. ಚಾಕುವಿನಿಂದ ಇರಿಯುವುದಾಗಿ […]

ಕನ್ನಡ ದುನಿಯಾ 7 Jan 2026 9:02 am

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ಸಂಪ್’ಗೆ ತಳ್ಳಿ ಕೊಂದು ತಾಯಿ ಆತ್ಮಹತ್ಯೆ.!

ತುಮಕೂರು : ಇಬ್ಬರು ಮಕ್ಕಳನ್ನು ಸಂಪ್ ಗೆ ತಳ್ಳಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ.ಮೃತರನ್ನು ವಿಜಯಲಕ್ಷ್ಮಿ (26) 5 ವರ್ಷದ ಅವಳಿ ಮಕ್ಕಳಾದ ಚೇತನ ಮತ್ತು ಚೈತನ್ಯ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಮೃತದೇಹಗಳನ್ನು ಹೊರಕ್ಕೆ ತೆಗೆದಿದ್ದಾರೆ. ಇಬ್ಬರು ಅವಳಿ ಮಕ್ಕಳನ್ನು ಸಂಪ್ ಗೆ ತಳ್ಳಿ ಬಳಿಕ ತಾನೂ ಬಿದ್ದು ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ತುಮಕೂರಿನ ಕ್ಯಾತಸಂದ್ರದ ಬಳಿ ಇರುವ ಸಿಂಗೋನಹಳ್ಳಿ ಗ್ರಾಮದಲ್ಲಿ ಕುಟುಂಬ ನೆಲೆಸಿತ್ತು. ಗಂಡ-ಹೆಂಡ್ತಿ ಇಬ್ಬರು ಕೂಡ ಒಟ್ಟಿಗೆ ಜೀವನ […]

ಕನ್ನಡ ದುನಿಯಾ 7 Jan 2026 8:53 am

ಜಗತ್ತಿಗೆ ‘ಚಿನ್ನ’ಪೂರೈಸುವ ಟಾಪ್ 10 ದೇಶಗಳು ಇವು ! ಟನ್’ಗಟ್ಟಲೆ ಬಂಗಾರ ಉತ್ಪಾದಿಸುತ್ತಿದೆ..

ಕಳೆದ ಕೆಲವು ತಿಂಗಳುಗಳಲ್ಲಿ ಚಿನ್ನದ ಬೆಲೆ ಹೇಗೆ ಹೆಚ್ಚುತ್ತಿದೆ ಎಂಬುದನ್ನು ಹೇಳಬೇಕಾಗಿಲ್ಲ. ಇತಿಹಾಸದಲ್ಲಿ ಹಿಂದೆಂದೂ ಕಾಣದಷ್ಟು ದಾಖಲೆಯ ಮಟ್ಟಕ್ಕೆ ಚಿನ್ನ ತಲುಪಿದೆ. ಒಂದೇ ವರ್ಷದಲ್ಲಿ ಇದು ಶೇಕಡಾ 60 ಕ್ಕಿಂತ ಹೆಚ್ಚು ಹೆಚ್ಚಾಗಿದೆ. ಇಷ್ಟೊಂದು ಬೆಲೆ ಏರಿಕೆಯ ನಂತರವೂ ಖರೀದಿದಾರರು ಇನ್ನೂ ಖರೀದಿಸುತ್ತಿದ್ದಾರೆ. ಏಕೆಂದರೆ ಚಿನ್ನವು ಬಹಳ ಮೌಲ್ಯಯುತವಾಗಿದೆ. ಇದು ಆಭರಣ ಅಥವಾ ಅಲಂಕಾರಗಳಿಗೆ ಸೀಮಿತವಾಗಿಲ್ಲ. ಇದು ಆಯಾ ದೇಶಗಳ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಯಾವುದೇ ದೇಶವು ಆರ್ಥಿಕವಾಗಿ ಬಲಿಷ್ಠವಾಗಲು ಚಿನ್ನ ಸಹಾಯ ಮಾಡುತ್ತದೆ. ಮತ್ತು […]

ಕನ್ನಡ ದುನಿಯಾ 7 Jan 2026 8:36 am

BREAKING : ಹೊನ್ನಾವರದಲ್ಲಿ ಘೋರ ದುರಂತ : ಕಾರು ಪಲ್ಟಿಯಾಗಿ ಹೊತ್ತಿ ಉರಿದು ಇಬ್ಬರು ಸಜೀವ ದಹನ.!

ಕಾರು ಪಲ್ಟಿಯಾಗಿ ಹೊತ್ತಿ ಉರಿದು ಇಬ್ಬರು ಸಜೀವವಾಗಿ ದಹನಗೊಂಡ ಘಟನೆ ಹೊನ್ನಾವರದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿಷಯ ತಿಳಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲೇ ಕಾರಿನಲ್ಲಿದ್ದ ಇಬ್ಬರು ಸುಟ್ಟು ಕರಕಲಾಗಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತರ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಕನ್ನಡ ದುನಿಯಾ 7 Jan 2026 8:29 am

‘ಟ್ರೈನ್’ಮಿಸ್ ಆದರೆ ಅದೇ ಟಿಕೆಟ್ ಇಟ್ಟುಕೊಂಡು ಬೇರೆ ರೈಲು ಹತ್ತಬಹುದೇ..? ತಿಳಿಯಿರಿ

ರೈಲಿನಲ್ಲಿ ಪ್ರಯಾಣಿಸುವ ಜನರು ಯಾವುದೋ ಕಾರಣಕ್ಕೆ ತಮ್ಮ ರೈಲನ್ನು ತಪ್ಪಿಸಿಕೊಳ್ಳುವುದು ಸಾಮಾನ್ಯ. ರೈಲು ಮಿಸ್ ಆದರೆ ಆ ರೈಲಿಗೆ ಖರೀದಿಸಿದ ಟಿಕೆಟ್ನೊಂದಿಗೆ ಬೇರೆ ರೈಲಿನಲ್ಲಿ ಪ್ರಯಾಣಿಸಬಹುದೇ? ಅಥವಾ ಮರುಪಾವತಿ ಸಿಗುತ್ತದೆಯೇ? ಈ ರೀತಿಯ ಹಲವು ಪ್ರಶ್ನೆಗಳು ಬರುತ್ತವೆ. ಹಾಗಾದರೆ ಈಗ ರೈಲು ನಿಯಮಗಳು ಏನು ಹೇಳುತ್ತವೆ ಎಂಬುದನ್ನು ತಿಳಿಯೋಣ. ಸಾಮಾನ್ಯ ಟಿಕೆಟ್ ಹೊಂದಿರುವ ಪ್ರಯಾಣಿಕರು ತಮ್ಮ ರೈಲನ್ನು ತಪ್ಪಿಸಿಕೊಂಡರೆ, ಟಿಕೆಟ್ ವಿತರಣೆಯ ಸಮಯದಿಂದ ಸುಮಾರು ಮೂರು ಗಂಟೆಗಳವರೆಗೆ ಅಥವಾ ಮುಂದಿನ ಲಭ್ಯವಿರುವ ರೈಲುವರೆಗೆ ಮಾನ್ಯವಾಗಿರುತ್ತದೆ. ನೀವು ಸಾಮಾನ್ಯ […]

ಕನ್ನಡ ದುನಿಯಾ 7 Jan 2026 8:16 am

ಬಾಲ್ಯ ವಿವಾಹ ಮಾಡುವ ಪೋಷಕರ ವಿರುದ್ಧ ಕಠಿಣ ಶಿಕ್ಷೆ ಅಗತ್ಯ: ಹೈಕೋರ್ಟ್

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಮಕ್ಕಳ ಮದುವೆ ಮಾಡಿರುವ ಮತ್ತು ಅದಕ್ಕೆ ಕುಮ್ಮಕ್ಕು ಕೊಡುವ ಪೋಷಕರಿಗೆ ಕಠಿಣ ಶಿಕ್ಷೆ ವಿಧಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಯಾವ ಕಾಯ್ದೆ ಕಾನೂನುಗಳು ಜಾರಿಯಲ್ಲಿವೆಯೋ ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕೆಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ನ್ಯಾಯಾಂಗ ಬಂಧನದಲ್ಲಿರುವ ಪಶ್ಚಿಮ ಬಂಗಾಳದ ಆರೋಪಿ ಹಬೀಬ್ ಸಲ್ಲಿಸಿದ್ದ ಅರ್ಜಿ ಕುರಿತು ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಕಾನೂನಿಗೆ ವಿರುದ್ಧವಾಗಿ ಅಪ್ರಾಪ್ತ ವಯಸ್ಸಿನ ಮಕ್ಕಳ ಮದುವೆ ಮಾಡಿಸುವ ಮತ್ತು ಅದಕ್ಕೆ ಕುಮ್ಮಕ್ಕು […]

ಕನ್ನಡ ದುನಿಯಾ 7 Jan 2026 8:06 am

BIG NEWS : ರಾಜ್ಯದ ರೈತರೇ ಗಮನಿಸಿ : ಕೃಷಿ ಇಲಾಖೆಯ 21 ಯೋಜನೆ, ಸೌಲಭ್ಯಗಳ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ಕೃಷಿ ಇಲಾಖೆಯ ಯೋಜನೆಗಳು ರೈತರಿಗೆ ಕೃಷಿ ಯಂತ್ರೋಪಕರಣ, ಬೆಳೆ ವಿಮೆ, ನೀರಾವರಿ, ಮಣ್ಣು ಪರೀಕ್ಷೆ, ಆದಾಯ ಬೆಂಬಲ ಮತ್ತು ಮಾರುಕಟ್ಟೆ ಸಂಪರ್ಕದಂತಹ ವಿವಿಧ ಸೌಲಭ್ಯಗಳನ್ನು ನೀಡುತ್ತವೆ, ಕೃಷಿ ಇಲಾಖೆಯಿಂದ ಸಿಗುವ 21 ಯೋಜನೆಗಳ ಬಗ್ಗೆ ಇಲ್ಲಿದೆ ಮಾಹಿತಿ. ಕೃಷಿ ಇಲಾಖೆ ವತಿಯಿಂದ ಕೈಗೊಳ್ಳುತ್ತಿರುವ ಫಲಾನುಭವಿ ಆಧಾರಿತ ಯೋಜನೆಗಳು, ಫಲಾನುಭವಿಗಳ ಆಯ್ಕೆಗೆ ಇರುವ ಮಾನದಂಡಗಳ ವಿವರ 1. ಬೀಜಗಳ ಪೂರೈಕೆ: ಕೃಷಿ ಇಲಾಖೆಯ ಬೀಜಗಳ ಪೂರೈಕೆ ಮತ್ತು ಇತರೆ ಹೂಡುವಳಿ ಯೋಜನೆಯಡಿ ರಾಜ್ಯದ ಎಲ್ಲಾ ವರ್ಗದ […]

ಕನ್ನಡ ದುನಿಯಾ 7 Jan 2026 8:04 am

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: ಹಿರಿಯ ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ 23 DYSP, 53 ಇನ್ಸ್ ಪೆಕ್ಟರ್ ಗಳು ಟ್ರಾನ್ಸ್ಫರ್

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. ಇತ್ತೀಚೆಗಷ್ಟೇ 25ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳ ವರ್ಗಾವಣೆ, ಬಡ್ತಿ ನೀಡಿದ್ದ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ ಡಿವೈಎಸ್ಪಿ ಮತ್ತು ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದೆ. ಪೊಲೀಸ್ ಇಲಾಖೆಯ ಸಿವಿಲ್ ವೃಂದದ 23 ಮಂದಿ ಡಿವೈಎಸ್ಪಿಗಳು, 53 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 27 ಮಂದಿ ಸಬ್ ಇನ್ಸ್ ಪೆಕ್ಟರ್ ಗಳಿಗೆ ಇನ್ಸ್ ಪೆಕ್ಟರ್ ಹುದ್ದೆಗೆ ಮುಂಬಡ್ತಿ ನೀಡಿ ವರ್ಗಾವಣೆ […]

ಕನ್ನಡ ದುನಿಯಾ 7 Jan 2026 7:52 am

ಕರ್ನಾಟಕ ಜಾನಪದ ಅಕಾಡೆಮಿಯಿಂದ ಫೆಲೋಶಿಪ್‍’ಗೆ ಅರ್ಜಿ ಆಹ್ವಾನ

ಕರ್ನಾಟಕ ಜಾನಪದ ಅಕಾಡೆಮಿಯು ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಅರ್ಜಿ ಕರೆಯಲಾಗಿದ್ದು, ಅಕಾಡೆಮಿಯ ವೆಬ್‍ಸೈಟ್‍ನಲ್ಲಿ ತಿಳಿಸಿರುವ ಶೀರ್ಷಿಕೆಗಳನ್ನು ಆಧರಿಸಿ ಕ್ಷೇತ್ರಕಾರ್ಯ ನಡೆಸಿ ಅಧ್ಯಯನ ಕೃತಿಗಳನ್ನು ಸಿದ್ದಪಡಿಸಿಕೊಡಲು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಿದೆ. ನಿಗದಿಪಡಿಸಿರುವ ಒಂದು ಶೀರ್ಷಿಕೆಯನ್ನು ಆಯ್ಕೆ ಮಾಡಿ 5 ಪುಟಗಳ ಸಾರಲೇಖವನ್ನು ಬರೆದು ಜನವರಿ, 23 ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಕಳುಹಿಸಿಕೊಡಲು ಕೋರಿದೆ. ಸಾರಲೇಖ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ […]

ಕನ್ನಡ ದುನಿಯಾ 7 Jan 2026 7:45 am

BIG NEWS : ರಾಜ್ಯದಲ್ಲಿ ನಿನ್ನೆ ಒಂದೇ ದಿನ 7 ಜಿಲ್ಲೆಗಳಿಗೆ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ |Bomb Threat

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಒಂದೇ ದಿನ ಹಲವು ಕಡೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.ಹೌದು, ನಿನ್ನೆ ಒಂದೇ ದಿನ ಬೆಂಗಳೂರು, ಮೈಸೂರು, ಹಾಸನ, ಬಾಗಲಕೋಟೆ, ಗದಗ, ಧಾರವಾಡ, ಹಾಸನ ಸೇರಿ 7 ಜಿಲ್ಲೆಗಳಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದಾರೆ. ಮೈಸೂರು ಹಳೇ ಕೋರ್ಟ್, ಬಾಗಲಕೋಟೆ ಜಿಲ್ಲಾ ನ್ಯಾಯಾಲಯ ಹಾಗೂ ಬೆಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಗದಗ ಜಿಲ್ಲಾ ನ್ಯಾಯಾಲಯಕ್ಕೂ ಬೆದರಿಕೆ ಬಂದಿದೆ. ಬೆಂಗಳೂರಿನ ಲಾಲ್ ಬಾಗ್ […]

ಕನ್ನಡ ದುನಿಯಾ 7 Jan 2026 7:42 am

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಸಾರಿಗೆ ಸಂಪರ್ಕ ಹೆಚ್ಚಿಸಲು 644 ಹೊಸ ಬಸ್

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) 644 ಹೊಸ ಬಸ್ ಗಳನ್ನು ಪರಿಚಯಿಸಲು ಮುಂದಾಗಿದೆ. ಸೀಮಿತ ಸಾರಿಗೆ ವ್ಯವಸ್ಥೆ ಇರುವ ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಿ ಸಾರಿಗೆ ಸೇವೆಯನ್ನು ಮತ್ತಷ್ಟು ಹೆಚ್ಚಿಸಲು ಮುಂದಾಗಿದೆ. ಕೆಎಸ್ಆರ್ಟಿಸಿಗೆ ನಿರಂತರವಾಗಿ ಹೊಸ ಬಸ್ ಗಳ ಸೇರ್ಪಡೆಯಾಗುತ್ತಿದ್ದು, 500 ಸಾಮಾನ್ಯ ಬಸ್ ಗಳು, 144 ಎರಡು ಬಾಗಿಲು ಇರುವ ಮೊಫ್ಯುಸಿಲ್ ಬಸ್ ಗಳನ್ನು ಖರೀದಿಸಲು ಮುಂದಾಗಿದೆ. ಇವುಗಳನ್ನು ಗ್ರಾಮೀಣ ಮಾರ್ಗಗಳಿಗೆ ಮೀಸಲಾಗಿಡಲಾಗಿದೆ. ಬೇಡಿಕೆ ಹೆಚ್ಚಾಗಿರುವ ಗ್ರಾಮೀಣ ಪ್ರದೇಶಗಳಿಗೆ ಬಸ್ ಗಳನ್ನು ನಿಯೋಜಿಸಲಾಗುವುದು. […]

ಕನ್ನಡ ದುನಿಯಾ 7 Jan 2026 7:41 am

BREAKING: ಗಾಂಜಾ ಮತ್ತಿನಲ್ಲಿ ಬಿದ್ದಿದ್ದ ಯುವಕನ ಮೇಲೆ ರೈಲು ಹರಿದು ಕೈ ಕಟ್, ಆಸ್ಪತ್ರೆಗೆ ಕರೆದೊಯ್ಯುವಾಗ ಆಂಬುಲೆನ್ಸ್ ನಿಂದ ಜಿಗಿದು ಪರಾರಿ

ಬೆಂಗಳೂರು: ಗಾಂಜಾ ಮತ್ತಿನಲ್ಲಿ ಬಿದ್ದಿದ್ದ ಯುವಕನ ಮೇಲೆ ರೈಲು ಹರಿದು ಕೈ ಕಟ್ ಆಗಿದೆ. ಉತ್ತರ ಭಾರತ ಮೂಲದ ದಿಲೀಪ್ ಎಂಬ ಯುವಕನ ಎಡಗೈ ಕಟ್ ಆಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಆಂಬುಲೆನ್ಸ್ ನಿಂದ ಹೊರ ಜಿಗಿದು ಆತ ಎಸ್ಕೇಪ್ ಆಗಿದ್ದಾನೆ. ಕೈ ಕಟ್ ಆಗಿದ್ದನ್ನು ಮರೆತು ಓಡಿಹೋಗಿ ಯುವಕ ದಿಲೀಪ್ ಹುಚ್ಚಾಟ ನಡೆಸಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಕುಂಬಾರ ಬೀದಿಯಲ್ಲಿ ಘಟನೆ ನಡೆದಿದೆ. ತಡರಾತ್ರಿ ಯುವಕ ದಿಲೀಪ್ ಹೈಡ್ರಾಮಾ ನಡೆಸಿದ್ದಾನೆ. ರೈಲು ಹರಿದು […]

ಕನ್ನಡ ದುನಿಯಾ 7 Jan 2026 7:30 am