SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

ದುಬೈನಲ್ಲಿ ಚೋಲೆ ಭಟೂರೆ ಸವಿದ ವಿರಾಟ್ ಕೊಹ್ಲಿ: ಪತ್ನಿ ಅನುಷ್ಕಾ ನೀಡಿದ ಸರ್ಪ್ರೈಸ್‌ಗೆ ಕಿಂಗ್ ಫಿದಾ

ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸದಾ ತಮ್ಮ ಕೆಮಿಸ್ಟ್ರಿ ಮೂಲಕ ಅಭಿಮಾನಿಗಳ ಮನಗೆಲ್ಲುತ್ತಾರೆ. ಇದೀಗ ಈ ಜೋಡಿ ಮತ್ತೊಮ್ಮೆ ಸುದ್ದಿಯಲ್ಲಿದ್ದು, ದುಬೈ ಪ್ರವಾಸೋದ್ಯಮದ ಹೊಸ ಜಾಹೀರಾತಿನಲ್ಲಿ ಒಂದಾಗಿ ಕಾಣಿಸಿಕೊಂಡಿದ್ದಾರೆ. ಈ ವೀಡಿಯೋದಲ್ಲಿ ವಿರಾಟ್ ಮತ್ತು ಅನುಷ್ಕಾ ನಡುವಿನ ಪ್ರೀತಿ ಮತ್ತು ತುಂಟಾಟದ ಸ್ಪರ್ಧೆ ನೋಡುಗರ ಗಮನ ಸೆಳೆಯುತ್ತಿದೆ. ಜಾಹೀರಾತಿನ ಆರಂಭದಲ್ಲಿ ದುಬೈನ ಸುಂದರ ದೃಶ್ಯಗಳನ್ನು ಸವಿಯುವ ಈ ಜೋಡಿ, ಒಬ್ಬರಿಗೊಬ್ಬರು ಅಚ್ಚರಿ ಮೂಡಿಸುವ ಸವಾಲು ಹಾಕಿಕೊಳ್ಳುತ್ತಾರೆ. ಅನುಷ್ಕಾ […]

ಕನ್ನಡ ದುನಿಯಾ 23 Jan 2026 11:24 am

BREAKING: ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕೈ ಪಡೆ: ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ: ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆಗೆ ಕಾಂಗ್ರೆಸ್ ತೀವ್ರ ಆಕ್ರ‍ೊಶ ವ್ಯಕ್ತಪಡಿಸಿದೆ. ರಾಜ್ಯಪಾಲರ ನಡೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ನರೇಗಾ ಯೋಜನೆಗೆ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಕರೆದಿರುವ ವಿಶೇಷ ಜಂಟಿ ಅಧಿವೇಶನ ನಿನ್ನೆಯಿಂದ ಆರಂಭವಾಗಿದ್ದು, ಆದರೆ ಅಧಿವೇಶನದ ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಬೇಕಿತ್ತು. ರಾಜ್ಯ ಸರ್ಕಾರ ಬರೆದುಕೊಟ್ಟ […]

ಕನ್ನಡ ದುನಿಯಾ 23 Jan 2026 11:21 am

ದಾವಣಗೆರೆ ದಕ್ಷಿಣ: ಬಿಜೆಪಿ ಮನೆಯೊಂದು ಮೂರು ಬಾಗಿಲು, ಟಿಕೆಟ್ ಜಿದ್ದಾಜಿದ್ದಿ!

ಕಾಂಗ್ರೆಸ್‌ನ ಹಿರಿಯ ನಾಯಕ, ದಾವಣಗೆರೆ ಧಣಿ ಶಾಮನೂರು ಶಿವಶಂಕರಪ್ಪ ನಿಧನದ ಕಾರಣ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಎದುರಾಗಿದೆ. ಆದರೆ ಕ್ಷೇತ್ರದ ಟಿಕೆಟ್‌ಗಾಗಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಭಾರೀ ಪೈಪೋಟಿ ಇದ್ದು, ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದೆ. ಶಾಮನೂರು ಶಿವಶಂಕರಪ್ಪ 2008, 2013, 2018 ಮತ್ತು 2023ರಲ್ಲಿ ಗೆದ್ದು ದಾವಣಗೆರೆ ದಕ್ಷಿಣ ಕ್ಷೇತ್ರವನ್ನು ಕಾಂಗ್ರೆಸ್ ಭದ್ರಕೋಟೆ ಮಾಡಿದ್ದಾರೆ. ಉಪ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಟಿಕೆಟ್ ಸಿಗಲಿದೆ ಎಂಬ ಚರ್ಚೆ ಈಗ ಬೇರೆ ಹಾದಿಯಲ್ಲಿ ಸಾಗುತ್ತಿದೆ. ದಾವಣಗೆರೆ […]

ಕನ್ನಡ ದುನಿಯಾ 23 Jan 2026 11:18 am

ವರ್ಷಕ್ಕೆ 10 ಕ್ರೆಡಿಟ್ ಕಾರ್ಡ್‌ಗಳಷ್ಟು ಪ್ಲಾಸ್ಟಿಕ್ ನಿಮ್ಮ ದೇಹ ಸೇರುತ್ತಿದೆ, ಸದ್ದಿಲ್ಲದೆ ಜೀವ ಹಿಂಡುವ ಈ 5 ದೈನಂದಿನ ಅಭ್ಯಾಸಗಳು

ನಮ್ಮ ದೈನಂದಿನ ಜೀವನದ ಸಣ್ಣಪುಟ್ಟ ಅಭ್ಯಾಸಗಳು ದೀರ್ಘಕಾಲದ ಮೇಲೆ ನಮ್ಮ ಆರೋಗ್ಯವನ್ನು ಹೇಗೆ ಹಾಳುಮಾಡುತ್ತವೆ ಎಂಬುದರ ಬಗ್ಗೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಜೆರೆಮಿ ಲಂಡನ್ ಆಘಾತಕಾರಿ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. 25 ವರ್ಷಗಳ ಕಾಲ ಹೃದಯದ ಶಸ್ತ್ರಚಿಕಿತ್ಸೆ ನಡೆಸಿದ ಅನುಭವ ಹೊಂದಿರುವ ಅವರು, ನಾವು ಸುರಕ್ಷಿತ ಎಂದು ಭಾವಿಸುವ ಕೆಲವು ಹವ್ಯಾಸಗಳು ಎಷ್ಟು ಅಪಾಯಕಾರಿ ಎಂಬುದನ್ನು 1 ರಿಂದ 10 ರ ಅಳತೆಯಲ್ಲಿ ಶ್ರೇಣೀಕರಿಸಿದ್ದಾರೆ. ವೈದ್ಯರು ನೀಡಿದ ಎಚ್ಚರಿಕೆಯ ಪಟ್ಟಿಯಲ್ಲಿರುವ ಪ್ರಮುಖ ಅಂಶಗಳು ಇಲ್ಲಿವೆ: ಸಂಸ್ಕರಿಸಿದ ಮಾಂಸ […]

ಕನ್ನಡ ದುನಿಯಾ 23 Jan 2026 11:13 am

BREAKING : ಕರ್ನಾಟಕದಲ್ಲಿ ‘ಬೈಕ್ ಟ್ಯಾಕ್ಸಿ’ಸೇವೆ ಮುಂದುವರೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್.!

ಬೆಂಗಳೂರು : ರಾಜ್ಯದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.ಹೌದು. ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಮೇಲಿದ್ದ ನಿಷೇಧವನ್ನು ರಾಜ್ಯ ಹೈಕೋರ್ಟ್ ರದ್ದುಗೊಳಿಸಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠವು ಈ ಪ್ರಕರಣವನ್ನು ವಿಚಾರಣೆ ನಡೆಸಿ ಆದೇಶ ನೀಡಿದೆ.ಈ ಹಿಂದೆ ಏಕಸದಸ್ಯ ಪೀಠವು ಬೈಕ್ ಟ್ಯಾಕ್ಸಿ ಸೇವೆಯನ್ನು ಅಕ್ರಮ ಎಂದು ಘೋಷಿಸಿ ನಿಷೇಧಿಸಿತ್ತು. ಇದರ ವಿರುದ್ಧ ರ್ಯಾಪಿಡೋ, ಉಬರ್ ಮತ್ತು ಓಲಾ […]

ಕನ್ನಡ ದುನಿಯಾ 23 Jan 2026 11:10 am

BREAKING: ಆಟವಾಡುತ್ತಿದ್ದ ಪುಟ್ಟ ಮಕ್ಕಳ ಮೇಲೆ ಅಪರಿಚಿತರಿಂದ ಹಲ್ಲೆ; ಮಗುವಿನ ಕೈಯನ್ನೇ ಮುರಿದ ದುರುಳರು

ದೊಡ್ದಬಳ್ಳಾಪುರ: ಮನೆ ಬಳಿ ತಮ್ಮ ಪಾಡಿಗೆ ತಾವು ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ ಅಪರಿಚಿತ ದುಷ್ಕರ್ಮಿಗಳು ಮನಬಂದಂತೆ ಹಲ್ಲೆ ನಡೆಸಿ ಕ್ರೌರ್ಯ ಮೆರೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ದಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ಮುತ್ಯಾಲಮ್ಮ ದೇಗುಲದ ಬಳಿ ಈ ಘಟನೆ ನಡೆದಿದೆ. ಮಕ್ಕಳ ಪೋಷಕರು ಗಾರ್ಮೆಂಟ್ಸ್ ಕೆಲಸಕ್ಕೆಂದು ಹೋಗಿದ್ದರು. ಮಕ್ಕಳಿಬ್ಬರನ್ನೇ ಮನೆಯಲ್ಲಿ ಬಿಟ್ಟು ತಂದೆ-ತಾಯಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಮಕ್ಕಳಿಬ್ಬರು ಮನೆ ಬಳಿ ಆಟವಾಡುತ್ತಿದ್ದರು. ಸ್ಥಳಕ್ಕೆ ಬಂದ ದುರುಳರು ಮಕ್ಕಳು ಎಂಬುದನ್ನೂ ನೋಡದೇ ಮೈ-ಕೈ- ಕಾಲುಗಳಿಗೆ […]

ಕನ್ನಡ ದುನಿಯಾ 23 Jan 2026 11:00 am

ಟೀ-ಕಾಫಿ ಅತಿಯಾದರೆ ಕಿಡ್ನಿಗೆ ಅಪಾಯ ಗ್ಯಾರಂಟಿ ಚಳಿಗಾಲದಲ್ಲಿ ಈ 5 ತಪ್ಪುಗಳನ್ನು ಮಾಡಲೇಬೇಡಿ

ಚಳಿಗಾಲ ಆರಂಭವಾಗುತ್ತಿದ್ದಂತೆ ನಾವೆಲ್ಲರೂ ಕೆಮ್ಮು, ಶೀತ ಅಥವಾ ಮೈಕೈ ನೋವಿನ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳುತ್ತೇವೆ. ಆದರೆ ಈ ತಣ್ಣನೆಯ ಹವಾಮಾನವು ನಮ್ಮ ಮೂತ್ರಪಿಂಡಗಳ (ಕಿಡ್ನಿ) ಮೇಲೆ ಅತಿ ಹೆಚ್ಚು ಒತ್ತಡ ಹೇರುತ್ತದೆ ಎಂಬ ವಿಷಯ ಹೆಚ್ಚಿನವರಿಗೆ ತಿಳಿದಿಲ್ಲ. ಚಳಿಗಾಲದಲ್ಲಿ ನಾವು ರೂಢಿಸಿಕೊಳ್ಳುವ ಕೆಲವು ಜೀವನಶೈಲಿಯ ತಪ್ಪುಗಳು ಕಿಡ್ನಿ ವೈಫಲ್ಯಕ್ಕೆ ಕಾರಣವಾಗಬಹುದು ಎಂದು ಏಷ್ಯನ್ ಇನ್ಸ್ಟಿಟ್ಯೂಟ್ ಆಫ್ ನೆಫ್ರಾಲಜಿ ಅಂಡ್ ಯೂರೋಲಜಿಯ ತಜ್ಞ ವೈದ್ಯರಾದ ಡಾ. ಉದಯ್ ದೀಪಕ್ರಾವ್ ಗಜರೆ ಎಚ್ಚರಿಸಿದ್ದಾರೆ. ವಿಶೇಷವಾಗಿ ಮಧುಮೇಹ, ರಕ್ತದೊತ್ತಡ ಅಥವಾ ಈಗಾಗಲೇ […]

ಕನ್ನಡ ದುನಿಯಾ 23 Jan 2026 10:49 am

ಇಂಡಿಗೋ ವಿಮಾನ ಕಡಿತ: ಏರ್‌ಪೋರ್ಟ್ ಸ್ಲಾಟ್‌ ಯಾರ ಪಾಲಾಗಲಿದೆ?

2025ರ ಅಂತ್ಯದಲ್ಲಿ ಇಂಡಿಗೋ ವಿಮಾನಯಾನ ಸಂಸ್ಥೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಈಗ ಚಳಿಗಾಲದ ವೇಳಾಪಟ್ಟಿಯಲ್ಲಿ ಇಂಡಿಗೋ ಶೇ 10ರಷ್ಟು ಕಡಿತವನ್ನು ಘೋಷಣೆ ಮಾಡಿದೆ. ಇದರಿಂದಾಗಿ ವಿವಿಧ ವಿಮಾನ ನಿಲ್ದಾಣದಲ್ಲಿ ಸ್ಲಾಟ್‌ಗಳು ಖಾಲಿಯಾಗಿವೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಜನವರಿ 22ರಂದು ಆದೇಶವೊಂದನ್ನು ಹೊರಡಿಸಿದೆ. ಇಂಡಿಗೋ ಚಳಿಗಾಲದ ವೇಳಾಪಟ್ಟಿಯ ಶೇಕಡಾ 10ರಷ್ಟು ಕಡಿತ ಘೋಷಣೆ ಬಳಿಕ ಖಾಲಿಯಾದ ವಿಮಾನ ನಿಲ್ದಾಣದ ಸ್ಲಾಟ್ ಮರುಹಂಚಿಕೆ ಮಾಡಲು ಸ್ಲಾಟ್-ಸಮನ್ವಯ ಸಮಿತಿಯನ್ನು ರಚಿಸಿದೆ. ಜಂಟಿ ಕಾರ್ಯದರ್ಶಿ (ವಿಮಾನ ನಿಲ್ದಾಣಗಳು) ರುಬಿನಾ ಅಲಿ […]

ಕನ್ನಡ ದುನಿಯಾ 23 Jan 2026 10:41 am

BIG NEWS: ವಿಶ್ವದ ಅತಿ ಹೆಚ್ಚು ಸಂಚಾರ ದಟ್ಟಣೆ ನಗರ ಪಟ್ಟಿಯಲ್ಲಿ ಬೆಂಗಳೂರಿಗೆ 2ನೇ ಸ್ಥಾನ

ಬೆಂಗಳೂರು: ರಾಜ್ಯ ರಾಜಧಾನಿ, ಐಟಿ ಸಿಟಿ ಬೆಂಗಳೂರಿನ ಟ್ರಾಫಿಕ್ ಜಾಮ್ ಸಮಸ್ಯೆ ದೇಶಾದ್ಯಂತ ಸದಾಕಾಲ ಸುದ್ದಿಯಾಗುತ್ತಲೇ ಇರುತ್ತದೆ. ಬೆಂಗಳೂರು ಎಂದರೇ ಟ್ರಾಫಿಕ್ ಜಾಅಮ್ ಎಂಬಷ್ಟರ ಮಟ್ಟಿಗೆ ಇಲ್ಲಿನ ಸಂಚಾರ ದಟ್ಟಣೆ ಚರ್ಚೆಯಲ್ಲಿರುತ್ತದೆ. ಆದರೀಗ ಬೆಂಗಳೂರಿನ ಸಂಚಾರದಟ್ಟಣೆ ವಿಶ್ವಮಟ್ಟದಲ್ಲಿಯೂ ಹೆಸರುವಾಸಿಯಾಗಿದೆ. ವಿಶ್ವದ ಅತಿ ಹೆಚ್ಚು ಟ್ರಾಫಿಕ್ ಜಾಮ್ ಇರುವ ನಗರಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಮುಂಚೂಣಿಯಲ್ಲಿದೆ. ಬೆಂಗಳೂರು ಟ್ರಾಫಿಕ್ ಜಾಮ್ ಸಮಸ್ಯೆ ಈಗ ವಿಶ್ವಮಟ್ಟದಲ್ಲಿ ಸುದ್ದಿಯಾಗಿದೆ. ಟ್ರಾಫಿಕ್ ಸಮಸ್ಯೆಯಲ್ಲಿ ಬೆಂಗಳೂರು ವಿಶ್ವದಲ್ಲೇ ಟಾಪ್ 2 ನಗರವಾಗಿ ಹೊರಹೊಮ್ಮಿದೆ. […]

ಕನ್ನಡ ದುನಿಯಾ 23 Jan 2026 10:28 am

BREAKING : ಬಳ್ಳಾರಿಯಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟದ ಅಡ್ಡೆ ಮೇಲೆ ದಾಳಿ : 523 ಅಕ್ಕಿ ಚೀಲ ಜಪ್ತಿ, ಇಬ್ಬರು ಅರೆಸ್ಟ್.!

ಬಳ್ಳಾರಿ : ಪಡಿತರ ಅಕ್ಕಿ ಅಕ್ರಮ ಸಾಗಾಟದ ಅಡ್ಡೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಬರೋಬ್ಬರಿ 523 ಅಕ್ಕಿ ಚೀಲವನ್ನು ವಶಪಡಿಸಿಕೊಂಡಿದ್ದಾರೆ. ಬಳ್ಳಾರಿ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ದಾಳಿ ವೇಳೆ 523 ಅಕ್ಕಿ ಚೀಲ ಹಾಗೂ ಒಂದು ಲಾರಿ ಹಾಗೂ 2 ಪಿಕಪ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಾರಿ ಸಹಾಯಕ ಆಯಕ್ತ ರಾಜೇಶ್ ಹೆಚ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಬಳ್ಳಾರಿಯ ಎಸ್ ಎಲ್ ಎನ್ ಮಾಲ್ ಸಮೀಪ ಈ ಘಟನೆ ನಡೆದಿದೆ. […]

ಕನ್ನಡ ದುನಿಯಾ 23 Jan 2026 10:23 am

ಸುಕನ್ಯಾ ಸಮೃದ್ಧಿ ಯೋಜನೆಗೆ 11 ವರ್ಷ: ದಾಖಲೆ 4.5 ಕೋಟಿ ಖಾತೆಗಳು: ಪೋಷಕರು ತಿಳಿಯಬೇಕಾದ ಲಾಭಗಳು

ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಬೇಟಿ ಬಚಾವೋ ಬೇಟಿ ಪಢಾವೋ ಅಭಿಯಾನದ ಬೆನ್ನೆಲುಬಾಗಿರುವ ಸುಕನ್ಯಾ ಸಮೃದ್ಧಿ ಯೋಜನೆ (SSY) ಇಂದಿಗೆ (ಜನವರಿ 22, 2026) ಯಶಸ್ವಿಯಾಗಿ 11 ವರ್ಷಗಳನ್ನು ಪೂರೈಸಿದೆ. 2015ರ ಜನವರಿ 22ರಂದು ಚಾಲನೆಗೊಂಡ ಈ ಯೋಜನೆಯು ಕೇವಲ ಒಂದು ಉಳಿತಾಯ ಯೋಜನೆಯಾಗಿ ಉಳಿಯದೆ ಲಕ್ಷಾಂತರ ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಸುಭದ್ರ ಭವಿಷ್ಯಕ್ಕಾಗಿ ರೂಪಿಸಲಾದ ಒಂದು ಕ್ರಾಂತಿಕಾರಿ ಸಾಮಾಜಿಕ ಆಂದೋಲನವಾಗಿ ಮಾರ್ಪಟ್ಟಿದೆ. ಈ ಹನ್ನೊಂದು ವರ್ಷಗಳ ಅವಧಿಯಲ್ಲಿ ದೇಶಾದ್ಯಂತ 4.53 ಕೋಟಿಗೂ ಅಧಿಕ ಖಾತೆಗಳನ್ನು ತೆರೆಯಲಾಗಿದ್ದು, […]

ಕನ್ನಡ ದುನಿಯಾ 23 Jan 2026 10:20 am

BIG NEWS : ಬಿಗ್ ಬಾಸ್-12 ವಿನ್ನರ್ ಗಿಲ್ಲಿಯನ್ನು ಅಭಿನಂದಿಸಿದ CM ಸಿದ್ದರಾಮಯ್ಯ.!

ಬೆಂಗಳೂರು : ಗಿಲ್ಲಿ ನಟರಾಜ್ ಅವರು ಕನ್ನಡದ ಜನಪ್ರಿಯ ರಿಯಾಲಿಟಿ ಬಿಗ್ ಬಾಸ್-12 ವಿನ್ನರ್ ಆಗಿದ್ದಾರೆ. ವಿಭಿನ್ನ ಹಾಸ್ಯದ ಮೂಲಕ ಪ್ರೇಕ್ಷಕರಿಗೆ ಕಾಮಿಡಿ ಕಚಗುಳಿ ಕೊಡುವ ಗಿಲ್ಲಿ ಎಂದೇ ಫೇಮಸ್ ಆದ ನಟರಾಜ್ ಅದೃಷ್ಟ ಖುಲಾಯಿಸಿದ್ದು, ಬಿಗ್ ಬಾಸ್ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ಗಿಲ್ಲಿಯನ್ನು ಅಭಿನಂದಿಸಿ ಶುಭ ಹಾರೈಸಿದ್ದಾರೆ.ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ 12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ಗಿಲ್ಲಿ ನಟರಾಜ್ ಅವರನ್ನು ಅಭಿನಂದಿಸಿ, ಮುಂದಿನ […]

ಕನ್ನಡ ದುನಿಯಾ 23 Jan 2026 10:13 am

Good News: ಯಶಸ್ಸು ಕಂಡು ಮಾದರಿಯಾದ ರೈಲ್ವೆಯ ಟ್ರಕ್ಸ್-ಆನ್-ಟ್ರೈನ್ಸ್

ದೇಶದ ಸರಕು ಸಾಗಣೆ ಕ್ಷೇತ್ರದಲ್ಲಿ ಭಾರತೀಯ ರೈಲ್ವೆಯ ‘ಟ್ರಕ್ಸ್-ಆನ್-ಟ್ರೈನ್ಸ್ʼ ಭಾರೀ ಯಶಸ್ಸುಗಳಿಸಿದೆ. ದೂರದ ಪ್ರದೇಶಗಳಿಗೆ ಸರಕು ಸಾಗಣೆಯನ್ನು ಇದು ಉತ್ತಮಗೊಳಿಸಿದೆ. ಇದರಿಂದಾಗಿ ವಾಯು ಮಾಲಿನ್ಯ, ಸಂಚಾರ ದಟ್ಟಣೆ ಮತ್ತು ಲಾಜಿಸ್ಟಿಕ್ಸ್ ವೆಚ್ಚಗಳು ಕಡಿಮೆಯಾಗಿವೆ. ಭಾರತದ ಆರ್ಥಿಕತೆ ಬೆಳೆಯುತ್ತಿದೆ ಮತ್ತು ಸರಕು ಸಾಗಣೆಯು ಹೆಚ್ಚಾಗುತ್ತಿದೆ. ಇದು ರಸ್ತೆಗಳು, ಇಂಧನ ಬಳಕೆ ಮತ್ತು ಗಾಳಿಯ ಗುಣಮಟ್ಟದ ಮೇಲೆ ಒತ್ತಡವನ್ನು ಹೇರುತ್ತಿದೆ. ಇದನ್ನು ಪರಿಹರಿಸಲು ಭಾರತೀಯ ರೈಲ್ವೆಯು ದೂರದೃಷ್ಟಿಯ ‘ಟ್ರಕ್ಸ್-ಆನ್-ಟ್ರೈನ್ಸ್’ ಸೇವೆಯನ್ನು ಪರಿಚಯಿಸಿತು. ‘ಟ್ರಕ್ಸ್-ಆನ್-ಟ್ರೈನ್ಸ್ ಸೇವೆಯನ್ನು ರೈಲ್ವೆಯ ಸರಕು ಕಾರಿಡಾರ್ ಕಾರ್ಯಕ್ರಮದ […]

ಕನ್ನಡ ದುನಿಯಾ 23 Jan 2026 10:07 am

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಎಲೆ ಅಗಿಯಿರಿ: ಎಷ್ಟೇ ಹಳೆಯ ಮಲಬದ್ಧತೆಯೂ ಕ್ಷಣಾರ್ಧದಲ್ಲಿ ಮಾಯ

ಅನಾರೋಗ್ಯಕರ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಇಂದು ಮಲಬದ್ಧತೆ (Constipation) ಎಂಬುದು ಒಂದು ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಬೆಳಿಗ್ಗೆ ಶೌಚಾಲಯದಲ್ಲಿ ಗಂಟೆಗಟ್ಟಲೆ ಕುಳಿತರೂ ಹೊಟ್ಟೆ ಸರಿಯಾಗಿ ಸ್ವಚ್ಛವಾಗದೆ ಇಡೀ ದಿನ ಕಿರಿಕಿರಿ, ಆಲಸ್ಯ ಮತ್ತು ಹೊಟ್ಟೆ ಉಬ್ಬರ ಅನುಭವಿಸುವವರಿಗೆ ಪೇರಲ ಎಲೆಗಳು (Guava Leaves) ಸಂಜೀವಿನಿಯಂತೆ ಕೆಲಸ ಮಾಡುತ್ತವೆ. ವರ್ಷಗಳ ಹಳೆಯ ಮಲಬದ್ಧತೆಯನ್ನು ನಿವಾರಿಸಲು ಈ ಎಲೆಗಳನ್ನು ಬಳಸುವ ವಿಧಾನ ಮತ್ತು ಅದರ ಪ್ರಯೋಜನಗಳು ಇಲ್ಲಿವೆ: ಮಲಬದ್ಧತೆ ನಿವಾರಣೆಗೆ ಪೇರಲ ಎಲೆ ಬಳಸುವ ವಿಧಾನ: ಆಯುರ್ವೇದ ತಜ್ಞರ […]

ಕನ್ನಡ ದುನಿಯಾ 23 Jan 2026 10:03 am

JOB ALERT : ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 48,400 ರೂ. ಸಂಬಳ

ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು ಬಲಪಡಿಸಲು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಗೆ ವಿಪತ್ತು ನಿರ್ವಹಣೆಯಲ್ಲಿ ನೈಪುಣ್ಯತೆ ಹೊಂದಿದವರನ್ನು ಮಾಸಿಕ ರೂ.48,400/- ಗಳ ಸಂಭಾವನೆಯೊಂದಿಗೆ ತಾತ್ಕಾಲಿಕವಾಗಿ ಏಪ್ರಿಲ್ 02, 2026 ರವರೆಗೆ ಗುತ್ತಿಗೆ ಆಧಾರ ಮೇಲೆ ಮಾಡಿಕೊಳ್ಳಲಾಗುವುದು. ಆಸಕ್ತರು ಅರ್ಜಿಗಳನ್ನು ಜನವರಿ 31ರೊಳಗೆ ಸಲ್ಲಿಸಬಹುದು. […]

ಕನ್ನಡ ದುನಿಯಾ 23 Jan 2026 9:54 am

BREAKING: ಬಾಲಿವುಡ್ ಕೊರಿಯೋಗ್ರಾಫರ್ ರೆಮೋ ಡಿಸೋಜಾ ಸುಲಿಗೆ ಪ್ರಕರಣ: ಗ್ಯಾಂಗ್‌ ಸ್ಟರ್ ರವಿ ಪೂಜಾರಿ ಅರೆಸ್ಟ್

ಮುಂಬೈ: ಬಾಲಿವುಡ್ ಕೊರಿಯೋಗ್ರಾಫರ್ ರೆಮೋ ಡಿಸೋಜಾ ಮತ್ತು ಅವರ ಪತ್ನಿ ಲಿಜೆಲ್ಲೆ ಡಿಸೋಜಾ ಅವರನ್ನು ಒಳಗೊಂಡ 2018ರ ಸುಲಿಗೆ ಪ್ರಕರಣದಲ್ಲಿ ಗ್ಯಾಂಗ್‌ ಸ್ಟರ್ ರವಿ ಪೂಜಾರಿಯನ್ನು ಬಂಧಿಸಲಾಗಿದೆ. ಐದು ವರ್ಷಗಳ ಹಿಂದೆ ಸೆನೆಗಲ್‌ನಿಂದ ಗಡೀಪಾರು ಮಾಡಿದಾಗಿನಿಂದ ಪೂಜಾರಿ ಜೈಲಿನಲ್ಲಿದ್ದ. ಮುಂಬೈ ಪೊಲೀಸರ ಅಪರಾಧ ವಿಭಾಗವು ಗುರುವಾರ ಅವರನ್ನು ಎಸ್ಪ್ಲೆನೇಡ್ ನ್ಯಾಯಾಲಯದ ಮುಂದೆ ಹಾಜರುಪಡಿಸಿತು ಮತ್ತು ಅವರನ್ನು ಜನವರಿ 27 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಯಿತು. 50 ಲಕ್ಷ ರೂ. ಬೇಡಿಕೆ ಪ್ರಕರಣದಲ್ಲಿ ಈಗಾಗಲೇ ಆರೋಪಿ ಎಂದು ಹೆಸರಿಸಲಾದ […]

ಕನ್ನಡ ದುನಿಯಾ 23 Jan 2026 9:41 am

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ; ಸರ್ಕಾರಿ ನೌಕರರ ಬೇಡಿಕೆ

ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಂತೆ ಅಕ್ಟೋಬರ್ 1, 2025ರಂದು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (ಕೆಎಎಸ್‌ಎಸ್‌) ಜಾರಿಗೊಳಿಸಿದೆ. ಆದರೆ ಈ ಯೋಜನೆ ವಿಚಾರದಲ್ಲಿ ಸರ್ಕಾರದ ಮುಂದೆ ಮತ್ತೊಂದು ಬೇಡಿಕೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಈಗ ಇಟ್ಟಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ನೇತೃತ್ವದ ನಿಯೋಗ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಅವರನ್ನು ಭೇಟಿ ಮಾಡತ್ತು. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಲ್ಲಿ OPT IN ಮತ್ತು […]

ಕನ್ನಡ ದುನಿಯಾ 23 Jan 2026 9:35 am

ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನಕ್ಕೆ ಸೂಚಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು: 4 ವಿಶೇಷ ತಂಡಗಳಿಂದ ತೀವ್ರ ಹುಡುಕಾಟ

ಬೆಂಗಳೂರು: ಎಫ್ಐಆರ್ ರದ್ದು ಕೋರಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಬೆನ್ನಲ್ಲೇ ರಾಜೀವ್ ಗೌಡಗೆ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ. ರಾಜೀವ್ ಗೌಡ ಬಂಧಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸೂಚಿಸಿದ್ದಾರೆ. ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕರೆ ಮಾಡಿ ನಿಂದಿಸಿದ ಹಾಗೂ ಜೀವಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಪೌರಾಯುಕ್ತೆಗೆ ನಿಂದಿಸಿದ ಹಾಗೂ ಬೆದರಿಕೆಯೊಡ್ಡಿರುವ […]

ಕನ್ನಡ ದುನಿಯಾ 23 Jan 2026 9:34 am

ಬಾಳೆ ಎಲೆ ಊಟ ಏಕೆ ಒಳ್ಳೆಯದು ಗೊತ್ತಾ ? ವಿಜ್ಞಾನದ ರಹಸ್ಯ ತಿಳಿಯಿರಿ

ಬಾಳೆ ಎಲೆಯಲ್ಲಿ ಊಟ ಮಾಡುವುದು, ತಿಂಡಿ ತಿನಿಸುಗಳನ್ನು ಹೊಸದೇನಲ್ಲ. ಈ ಪದ್ಧತಿ ನಮ್ಮ ದೇಶದ ಅನೇಕ ಭಾಗಗಳಲ್ಲಿ, ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಬಾಳೆ ಎಲೆಗಳನ್ನು ಆಹಾರಕ್ಕಾಗಿ ವ್ಯಾಪಕವಾಗಿ ಬಳಸಲಾಗುತ್ತದೆ, ವಿಶೇಷವಾಗಿ ದಕ್ಷಿಣ ಮತ್ತು ಆಗ್ನೇಯ ಏಷ್ಯಾದಲ್ಲಿ. ಬಾಳೆ ಎಲೆಗಳನ್ನು ಸಾಂಪ್ರದಾಯಿಕವೆಂದು ಪರಿಗಣಿಸುವುದಲ್ಲದೆ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಬಾಳೆ ಎಲೆಗಳು ದೊಡ್ಡದಾಗಿರುತ್ತವೆ ಮತ್ತು ಅಗಲವಾಗಿರುತ್ತವೆ. ಅವುಗಳ ಮೇಲೆ ಬಿಸಿ ಆಹಾರವನ್ನು ಬಡಿಸಿದಾಗ ಅವು ನೈಸರ್ಗಿಕ ಪರಿಮಳವನ್ನು ಹೊರಸೂಸುತ್ತವೆ. ಇದು ಆಹಾರವನ್ನು ಹೆಚ್ಚು ಪರಿಮಳಯುಕ್ತ ಮತ್ತು […]

ಕನ್ನಡ ದುನಿಯಾ 23 Jan 2026 9:30 am

ಶಿಸ್ತಿನ ಸಿಪಾಯಿ ನಾನಾ ಪಾಟೇಕರ್ ಆಕ್ರೋಶ: ಟ್ರೈಲರ್ ಲಾಂಚ್ ಕಾರ್ಯಕ್ರಮದಿಂದ ಅರ್ಧದಲ್ಲೇ ಹೊರನಡೆದ ಹಿರಿಯ ನಟ

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ತಮ್ಮ ಶಿಸ್ತು ಮತ್ತು ಸಮಯಪಾಲನೆಗೆ (Punctuality) ಹೆಸರಾದವರು. ಇತ್ತೀಚೆಗೆ ಮುಂಬೈನಲ್ಲಿ ನಡೆದ ಅವರ ಮುಂಬರುವ ಚಿತ್ರ ‘ಓ ರೋಮಿಯೋ’ (O Romeo) ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ಈ ಶಿಸ್ತು ಮತ್ತೊಮ್ಮೆ ಸಾಬೀತಾಗಿದೆ. ಸಹ-ನಟರಾದ ಶಾಹಿದ್ ಕಪೂರ್ ಮತ್ತು ತೃಪ್ತಿ ಡಿಮ್ರಿ ಅವರ ವಿಳಂಬದಿಂದಾಗಿ ನಾನಾ ಪಾಟೇಕರ್ ವೇದಿಕೆಯಿಂದ ಆಕ್ರೋಶಭರಿತರಾಗಿ ಹೊರನಡೆದಿದ್ದಾರೆ. ಘಟನೆಯ ಪೂರ್ಣ ವಿವರ ಇಲ್ಲಿದೆ: ಏನಿದು ಘಟನೆ? ಸಮಯಪಾಲನೆ: ಚಿತ್ರದ ಟ್ರೈಲರ್ ಲಾಂಚ್ ಕಾರ್ಯಕ್ರಮ ಬುಧವಾರ ಮಧ್ಯಾಹ್ನ 12 […]

ಕನ್ನಡ ದುನಿಯಾ 23 Jan 2026 9:28 am

BREAKING: ಕೋಲಾರದಲ್ಲಿ ಭೀಕರ ಅಪಘಾತ: ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದು ಚಾಲಕ ಸ್ಥಳದಲ್ಲೇ ದುರ್ಮರಣ

ಕೋಲಾರ: ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ.ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಶಿವಲಿಂಗ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಟ್ಲಹಳ್ಳಿ ಗ್ರಾಮದ ಬ್ಯಾಟರಾಮಪ್ಪ (32) ಮೃತ ದುರ್ದೈವಿ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾರೆ. ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕನ್ನಡ ದುನಿಯಾ 23 Jan 2026 9:18 am

ಆಹಾರ ಸ್ವಾವಲಂಬನೆಯಲ್ಲಿ ಗಯಾನಾ ವಿಶ್ವಕ್ಕೇ ಫಸ್ಟ್: ವಿದೇಶಿ ಆಮದಿಲ್ಲದ ಈ ಪುಟ್ಟ ದೇಶದ ಸಾಧನೆಗೆ ಜಗತ್ತೇ ಬೆರಗು

ಇಂದಿನ ದಿನಗಳಲ್ಲಿ ಅನೇಕ ಶ್ರೀಮಂತ ರಾಷ್ಟ್ರಗಳೂ ಕೂಡ ಆಹಾರಕ್ಕಾಗಿ ಇತರ ದೇಶಗಳ ಆಮದಿನ ಮೇಲೆ ಅವಲಂಬಿತವಾಗಿವೆ. ಆದರೆ, ದಕ್ಷಿಣ ಅಮೆರಿಕದ ಒಂದು ಪುಟ್ಟ ದೇಶ ಮಾತ್ರ ಈ ವಿಷಯದಲ್ಲಿ ಇಡೀ ಜಗತ್ತಿಗೇ ಮಾದರಿಯಾಗಿದೆ. ಆ ದೇಶವೇ ಗಯಾನಾ (Guyana).ತನ್ನ ಜನಸಂಖ್ಯೆಗೆ ಬೇಕಾದ ಎಲ್ಲಾ 7 ಅಗತ್ಯ ಆಹಾರ ವಿಭಾಗಗಳನ್ನು ಸ್ವತಃ ಉತ್ಪಾದಿಸುವ ವಿಶ್ವದ ಏಕೈಕ ಆತ್ಮನಿರ್ಭರ ದೇಶ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ. ಗಯಾನಾದ ಒಟ್ಟು ಜನಸಂಖ್ಯೆ ಕೇವಲ 8 ಲಕ್ಷ. ಅಚ್ಚರಿಯೆಂದರೆ, ಇದರಲ್ಲಿ ಸುಮಾರು ಶೇ. […]

ಕನ್ನಡ ದುನಿಯಾ 23 Jan 2026 9:17 am

ಅಂಚೆ ಕಚೇರಿಯ ಅದ್ಬುತ ಯೋಜನೆ : ಒಂದು ಬಾರಿ ಹೂಡಿಕೆ ಮಾಡಿದ್ರೆ ಪ್ರತಿ ತಿಂಗಳು ನಿಮ್ಮ ಖಾತೆಗೆ 9250 ರೂ.ಜಮಾ.!

ಇಂದಿನ ಕಾಲದಲ್ಲಿ ಪ್ರತಿಯೊಬ್ಬರೂ ಹೂಡಿಕೆ ಮಾಡುವಾಗ ಭದ್ರತೆ ಮತ್ತು ಸ್ಥಿರ ಆದಾಯವನ್ನು ಪಡೆಯಲು ಬಯಸುತ್ತಾರೆ. ವಿಶೇಷವಾಗಿ ನಿವೃತ್ತರು ಮತ್ತು ಗೃಹಿಣಿಯರು ತಮ್ಮ ಹಣವನ್ನು ಸುರಕ್ಷಿತವಾಗಿಡಲು ಮತ್ತು ಅದರ ಮೂಲಕ ಮಾಸಿಕ ವೆಚ್ಚಗಳಿಗೆ ಹಣವನ್ನು ಪಡೆಯಲು ಬಯಸುತ್ತಾರೆ. ಅಂಚೆ ಕಚೇರಿ ಮಾಸಿಕ ಆದಾಯ ಯೋಜನೆಯು ಅಂತಹ ಜನರಿಗೆ ಕೇಂದ್ರ ಸರ್ಕಾರವು ನೀಡುವ ಅದ್ಭುತ ಯೋಜನೆಯಾಗಿದೆ. ತಿಂಗಳಿಗೆರೂ. 9,250 ಪಡೆಯುವುದು ಹೇಗೆ? ಪ್ರಸ್ತುತ, ಸರ್ಕಾರವು ಈ ಯೋಜನೆಯ ಮೇಲೆ ಶೇಕಡಾ 7.4 ರಷ್ಟು ಬಡ್ಡಿದರವನ್ನು ನೀಡುತ್ತಿದೆ. ಗಂಡ ಮತ್ತು ಹೆಂಡತಿ […]

ಕನ್ನಡ ದುನಿಯಾ 23 Jan 2026 8:47 am

ತಾಯಿಯ ಪಾಲನೆ ನಿರ್ಲಕ್ಷಿಸಿದ ಪುತ್ರನಿಗೆ ಬಿಗ್ ಶಾಕ್

ಚಿಕ್ಕಬಳ್ಳಾಪುರ: ತಾಯಿಯ ಆರೈಕೆಯನ್ನು ನಿರ್ಲಕ್ಷಿಸಿದ ಪುತ್ರನಿಗೆ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯ ಶಾಕ್ ನೀಡಿದೆ. ತಾಯಿಯ ಜೀವನೋಪಾಯಕ್ಕಾಗಿ ಪ್ರತಿ ತಿಂಗಳು ಆರ್ಥಿಕ ನೆರವು ನೀಡುವ ಜೊತೆಗೆ ಸ್ವಾಧೀನಾನುಭವದಲ್ಲಿರುವ ಮನೆಯನ್ನು ಬಿಟ್ಟು ಕೊಡುವಂತೆ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯ ಆದೇಶಿಸಿದೆ. ಶಿಡ್ಲಘಟ್ಟ ನಗರದ ಮಯೂರ ವೃತ್ತದಲ್ಲಿರುವ ವೆಂಕಟಲಕ್ಷ್ಮಮ್ಮ(68) ಅವರ ಆರೈಕೆಗೆ ಪುತ್ರ ಅಶೋಕ್ ಅಸಡ್ಡೆ ತೋರಿಸಿದ್ದರು. ಈ ಬಗ್ಗೆ ವೃದ್ಧೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್, ಪ್ರತಿ ತಿಂಗಳು ತಾಯಿಗೆ ಆರ್ಥಿಕ ನೆರವು […]

ಕನ್ನಡ ದುನಿಯಾ 23 Jan 2026 8:36 am

ಮೊರಾರ್ಜಿ, ವಾಜಪೇಯಿ, ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕೊಡಗು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ/ಡಾ|| ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2026-27ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರವು ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು […]

ಕನ್ನಡ ದುನಿಯಾ 23 Jan 2026 8:27 am

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ: ಮುಖ್ಯ ಕಾರ್ಯದರ್ಶಿ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸುವಂತಿಲ್ಲ. ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸುವುದು ಕಡ್ಡಾಯ ಎಂದು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಾಜ್ಯದ ವಿವಿಧೆಡೆ ಸಾರ್ವಜನಿಕರ ಸಮಸ್ಯೆ ಹಾಗೂ ಕುಂದುಕೊರತೆಗಳ ಪರಿಹಾರಕ್ಕಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಕರೆ ಮಾಡುವುದು ಅನಿವಾರ್ಯವಾಗಿರುತ್ತದೆ. ಕೆಲವು ಅಧಿಕಾರಿಗಳು ಜನಪ್ರತಿನಿಧಿಗಳನ್ನು ಕರೆ ಸ್ವೀಕರಿಸದೆ ನಿರ್ಲಕ್ಷಿಸುತ್ತಿರುವುದು, ತುರ್ತು ಸಂದರ್ಭದ ಕಾರ್ಯದಲ್ಲಿ ನಂತರವಾದರೂ ಸೌಜನ್ಯಕ್ಕೂ ಜನಪ್ರತಿನಿಧಿಗಳಿಗೆ ವಾಪಸ್ ಕರೆ […]

ಕನ್ನಡ ದುನಿಯಾ 23 Jan 2026 8:25 am

BIG NEWS : ದೇಶಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇಂದೇ ಕೆಲಸ ಮುಗಿಸಿಕೊಳ್ಳಿ.!

ದೇಶಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಗಳು ಬಂದ್ ಆಗಲಿದ್ದು, ಬ್ಯಾಂಕುಗಳಲ್ಲಿ ಕೆಲಸ ಇದ್ದರೆ ಇಂದೇ ಮುಗಿಸಿಕೊಳ್ಳಿ.ಹೌದು. ಈ ತಿಂಗಳ 24, 25, 26 ಮತ್ತು 27 ರಂದು ಸತತ 4 ದಿನಗಳ ಕಾಲ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ವಾರದಲ್ಲಿ ಕೇವಲ ಐದು ದಿನಗಳ ಕೆಲಸದ ದಿನಗಳನ್ನು ಜಾರಿಗೆ ತರುವಂತೆ ಒತ್ತಾಯಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಜನವರಿ 27 ರಂದು ಮುಷ್ಕರ ನಡೆಸಲಿದೆ. ನಾಳೆ 4 ನೇ ಶನಿವಾರ ಆದ್ದರಿಂದ ಬ್ಯಾಂಕ್ ಗೆ ರಜೆ […]

ಕನ್ನಡ ದುನಿಯಾ 23 Jan 2026 8:22 am

ಬೆಂಗಳೂರಲ್ಲಿ ‘ಗಣರಾಜ್ಯೋತ್ಸವ ಪರೇಡ್’ವೀಕ್ಷಿಸಲು ‘E-Pass’ಪಡೆಯುವುದು ಹೇಗೆ.? ಇಲ್ಲಿದೆ ಮಾಹಿತಿ

ಬೆಂಗಳೂರು : ಬೆಂಗಳೂರು ನಗರದಲ್ಲಿ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜನವರಿ 26 ರಂದು ನಡೆಯಲಿರುವ ರಾಜ್ಯ ಮಟ್ಟದ 77ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಿಸಲು *ಸಾರ್ವಜನಿಕರಿಗೆ E-Pass ವ್ಯವಸ್ಥೆ* ಯನ್ನು ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ ರವರು ತಿಳಿಸಿದ್ದಾರೆ. ಆಸಕ್ತರು ಸೇವಾ ಸಿಂಧು ವೆಬ್ ಸೈಟ್ (www.sevasindhu.karnataka.gov.in) ನಲ್ಲಿ ಜನವರಿ 24, 2026 ರ ಸಂಜೆ 5.00 ಗಂಟೆಯೊಳಗೆ ಸೇವಾ ಸಿಂಧು ವೆಬ್ ಸೈಟ್ ನಲ್ಲಿ ಅಗತ್ಯವಿರುವ ಎಲ್ಲ […]

ಕನ್ನಡ ದುನಿಯಾ 23 Jan 2026 8:13 am

ಉದ್ಯೋಗಿಗಳಿಗೆ ಬಿಗ್ ಶಾಕ್: ಮತ್ತೆ ಸಾವಿರಾರು ಉದ್ಯೋಗ ಕಡಿತಗೊಳಿಸಲು ಅಮೆಜಾನ್ ಪ್ಲಾನ್

ವೆಚ್ಚ ಕಡಿತ ಭಾಗವಾಗಿ ಮತ್ತೆ ಸಾವಿರಾರು ಉದ್ಯೋಗ ಕಡಿತಗೊಳಿಸಲು ಅಮೆಜಾನ್ ಪ್ಲಾನ್ ಮಾಡಿಕೊಂಡಿದೆ. ನಿರ್ವಹಣಾ ಹಂತಗಳನ್ನು ಸುಗಮಗೊಳಿಸುವ ತನ್ನ ನಿರಂತರ ಪ್ರಯತ್ನದ ಭಾಗವಾಗಿ Amazon.com Inc. ಸಾವಿರಾರು ಕಾರ್ಪೊರೇಟ್ ಉದ್ಯೋಗಗಳನ್ನು ಕಡಿತಗೊಳಿಸಲು ಸಿದ್ಧತೆ ನಡೆಸುತ್ತಿದೆ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ, ಕಂಪನಿಯು ಮುಂದಿನ ವಾರದ ಆರಂಭದಲ್ಲಿ ವಜಾಗೊಳಿಸುವಿಕೆಯನ್ನು ಪ್ರಾರಂಭಿಸುವ ನಿರೀಕ್ಷೆಯಿದೆ. Amazon.com Inc. ಸುಮಾರು 14,000 ಹುದ್ದೆಗಳನ್ನು ತೆಗೆದುಹಾಕುವ ಯೋಜನೆಯನ್ನು ಘೋಷಿಸಿದ ಕೆಲವೇ ತಿಂಗಳುಗಳ ನಂತರ ಇತ್ತೀಚಿನ ಉದ್ಯೋಗ ಕಡಿತಗಳು ಬಂದಿವೆ. ಆ ಸಮಯದಲ್ಲಿ, “ನಾವು ಪದರಗಳನ್ನು […]

ಕನ್ನಡ ದುನಿಯಾ 23 Jan 2026 8:01 am

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ವಿದ್ಯಾರ್ಥಿ ವಿರುದ್ದ ಕೇಸ್ ದಾಖಲು

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅನ್ಯಧರ್ಮೀಯಳಾದ ತನ್ನ ಕಿರಿಯ ಸಹಪಾಠಿಯನ್ನು ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಆರೋಪದ ಮೇಲೆ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ವಿರುದ್ಧ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳ ಮೂಲದ ಅಹಮದ್ ಯಾಸಿನ್ ವಿರುದ್ಧ ಆರೋಪ ಕೇಳಿ ಬಂದಿದ್ದು, ಈ ಕೃತ್ಯ ಬೆಳಕಿಗೆ ಬಂದ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಪ್ರಿಯಕರನ ವಂಚನೆಯಿಂದ ಬೇಸತ್ತ ಯುವತಿ ವಿಷಯ ಸೇವಿಸಿ ಆತ್ಮಹತ್ಯೆ ಯತ್ನಿಸಿದಾಗ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿರುವುದು ಬೆಳಕಿಗೆ ಬಂದಿದೆ. ಸಂತ್ರಸ್ತೆ ಪ್ರಥಮ […]

ಕನ್ನಡ ದುನಿಯಾ 23 Jan 2026 7:46 am

ಸಿಎಂ ಸಭೆಗೆ ಸತತ ಗೈರು: ಹಿರಿಯ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆಗೆ ಶೋಕಾಸ್ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಭೆಗೆ ಸತತ ಗೈರಾಗಿದ್ದ ಕಾರಣಕ್ಕೆ ಹಿರಿಯ ಐಎಎಸ್ ಅಧಿಕಾರಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿರುವ ಪಂಕಜ್ ಕುಮಾರ್ ಪಾಂಡೆಯವರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ನೋಟಿಸ್ ನೀಡಿದ್ದಾರೆ. ಜನವರಿ 20ರಂದು ನಡೆದ ಮುಖ್ಯಮಂತ್ರಿ ಅವರ ಸಭೆಗೆ ಹಾಜರಾಗುವಂತೆ ಪಂಕಜ್ ಕುಮಾರ್ ಪಾಂಡೆಯವರಿಗೆ ಮುಖ್ಯಮಂತ್ರಿಯವರ ಕಾರ್ಯಾಲಯದಿಂದ ಸೂಚನೆ ನೀಡಲಾಗಿತ್ತು. ಆದರೆ, ನಿಗದಿತ ಸಮಯಕ್ಕೆ ಅವರು ಹಾಜರಾಗಿರಲಿಲ್ಲ. ಈ ಹಿಂದೆಯೂ ಹಲವು ಸಭೆಗಳಿಗೆ ಸತತವಾಗಿ ಗೈರು ಹಾಜರಾಗಿದ್ದಾರೆ. ಜನವರಿ 20ರ ಸಭೆಗೆ ನಿಗದಿತ […]

ಕನ್ನಡ ದುನಿಯಾ 23 Jan 2026 7:19 am

BREAKING: ಹುಬ್ಬಳ್ಳಿ 4 ಅಂತಸ್ತಿನ ಕಮರ್ಷಿಯಲ್ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ: ಸ್ಥಳೀಯರ ಸಮಯಪ್ರಜ್ಞೆಯಿಂದ ವೃದ್ಧ ದಂಪತಿ ಪಾರು

ಹುಬ್ಬಳ್ಳಿ: ಹುಬ್ಬಳ್ಳಿಯ 4 ಅಂತಸ್ತಿನ ಕಮರ್ಷಿಯಲ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮರಾಠ ಗಲ್ಲಿಯಲ್ಲಿರುವ ಸುಖಸಾಗರ ಕಟ್ಟಡದಲ್ಲಿ ಘಟನೆ ನಡೆದಿದೆ. ಮೊದಲ ಹಾಗೂ ಎರಡನೇ ಮಹಡಿಯಲ್ಲಿದ್ದ ಬಟ್ಟೆ ಅಂಗಡಿ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಬೆಂಕಿಯಿಂದ ಅಪಾರ ಮೌಲ್ಯದ ಚಪ್ಪಲಿ, ಬಟ್ಟೆಗಳು ಸುಟ್ಟು ಕರಕಲಾಗಿವೆ. ಬೆಂಕಿ ಹೊತ್ತಿಕೊಂಡ ಕಟ್ಟಡದಲ್ಲಿ ಸಿಲುಕಿಕೊಂಡಿದ್ದ ವೃದ್ಧ ದಂಪತಿಯನ್ನು ರಕ್ಷಣೆ ಮಾಡಲಾಗಿದೆ. ಸ್ಥಳೀಯರ ಸಮಯಪ್ರಜ್ಞೆಯಿಂದ ವೃದ್ಧ ದಂಪತಿ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರಾತ್ರಿ 12.30ರ ಸುಮಾರಿಗೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡ […]

ಕನ್ನಡ ದುನಿಯಾ 23 Jan 2026 7:03 am

ಕಾರ್ಮಿಕರೇ ಗಮನಿಸಿ: ಜ. 28ರಿಂದ ಸಿಟಿಜನ್ ಲಾಗಿನ್ ಸ್ಥಗಿತ, ಯೂನಿಯನ್ ಮಾಡ್ಯೂಲ್ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಕೆ ಕಡ್ಡಾಯ

ಬೆಂಗಳೂರು: ಕಾರ್ಮಿಕ ಸಂಘಗಳಿಂದ ಪಡೆದ ಉದ್ಯೋಗ ಪ್ರಮಾಣ ಪತ್ರ ಸಲ್ಲಿಸುವ ಸಿಟಿಜನ್ ಲಾಗಿನ್ ಅನ್ನು ಜನವರಿ 28ರಿಂದ ಸ್ಥಗಿತಗೊಳಿಸಲಾಗುವುದು. ಇನ್ನು ಮುಂದೆ ನೋಂದಣಿ, ನವೀಕರಣ, ಸೌಲಭ್ಯಗಳಿಗೆ ಯೂನಿಯನ್ ಮಾಡ್ಯೂಲ್ ತಂತ್ರಾಂಶದ ಮೂಲಕವೇ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ತಿಳಿಸಿದೆ. ವೃತ್ತಿ ಸಂಘಗಳ ಕಾಯ್ದೆ 1926ರ ಅಡಿ ನೋಂದಣಿಯಾದ ಕಾರ್ಮಿಕ ಸಂಘಗಳು ಡಾ. ಬಿ.ಆರ್. ಅಂಬೇಡ್ಕರ್ ಕಾರ್ಮಿಕ ಸೇವಾ ಕೇಂದ್ರಗಳ ತಂತ್ರಾಂಶದಲ್ಲಿ ಕಟ್ಟಡ ಮತ್ತು ಇತರೆ […]

ಕನ್ನಡ ದುನಿಯಾ 23 Jan 2026 6:50 am

BREAKING: ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಮುಂದಾದ ಪುನೀತ್ ಕೆರೆಹಳ್ಳಿ ಅರೆಸ್ಟ್

ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಮುಂದಾದ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಕೆಂಪಾಪುರದಲ್ಲಿ ಆಕ್ರಮ ಬಾಂಗ್ಲಾ ವಲಸಿಗರಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯ ಕೆಂಪಾಪುರಕ್ಕೆ ಪುನೀತ್ ಹೋಗಿದ್ದು, ಬಾಂಗ್ಲಾ ವಲಸಿಗ ಹಸನ್ ಎಂಬಾತನನ್ನು ಪತ್ತೆ ಹಚ್ಚಿದ್ದಾರೆ. ಈ ಹಿನ್ನೆಲೆ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಠಾಣೆಗೆ ಕರೆತಂದಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಬಂದು ಪುನೀತ್ ದೂರು ನೀಡಿ ಹೊರ ಬರುತ್ತಿದ್ದಂತೆ ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಅಕ್ರಮ […]

ಕನ್ನಡ ದುನಿಯಾ 23 Jan 2026 6:28 am

BREAKING: ರಷ್ಯಾ- ಉಕ್ರೇನ್ ಯುದ್ಧ ನಿಲ್ಲಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆ: ಯುಎಇಯಲ್ಲಿ ಇಂದಿನಿಂದ ಅಮೆರಿಕ, ರಷ್ಯಾ, ಉಕ್ರೇನ್ ಮೊದಲ ತ್ರಿಪಕ್ಷೀಯ ಸಭೆ

ದಾವೋಸ್: ರಷ್ಯಾ, ಉಕ್ರೇನ್ ಯುದ್ಧ ನಿಲ್ಲಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ಯುಎಇಯಲ್ಲಿ ಇಂದಿನಿಂದ ಅಮೆರಿಕ, ರಷ್ಯಾ, ಉಕ್ರೇನ್ ಮೊದಲ ತ್ರಿಪಕ್ಷೀಯ ಸಭೆ ನಡೆಯಲಿದೆ. ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ಯುನೈಟೆಡ್ ಸ್ಟೇಟ್ಸ್(ಯುಎಸ್), ರಷ್ಯಾ ಮತ್ತು ಉಕ್ರೇನ್ ತ್ರಿಪಕ್ಷೀಯ ಸಭೆಯನ್ನು ನಡೆಸಲಿವೆ ಎಂದು ಹೇಳಿದ್ದಾರೆ. ಫೆಬ್ರವರಿ 2022 ರಲ್ಲಿ ಯುರೋಪ್‌ನಲ್ಲಿ ಸಂಘರ್ಷ ಪ್ರಾರಂಭವಾದ ನಂತರ ಶುಕ್ರವಾರದಿಂದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ಇದು ಮೊದಲ ತ್ರಿಪಕ್ಷೀಯ ಸಭೆಯಾಗಿದೆ. ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ(ಡಬ್ಲ್ಯೂಇಎಫ್) […]

ಕನ್ನಡ ದುನಿಯಾ 23 Jan 2026 6:13 am

ಜ.30 ರಂದು ಮಹಾತ್ಮ ಗಾಂಧಿ ಪುಣ್ಯತಿಥಿ ಹಿನ್ನೆಲೆ ಮಾಂಸ ಮಾರಾಟ ನಿಷೇಧಿಸಿ ಆದೇಶ

ಜನವರಿ 30ರಂದು ಮಹಾತ್ಮಾ ಗಾಂಧೀಜಿ ಪುಣ್ಯತಿಥಿ ಪ್ರಯುಕ್ತ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಹುಬ್ಬಳ್ಳಿ ಹಾಗೂ ಧಾರವಾಡ ವಧಾಲಯಗಳು ಹಾಗೂ ಎಲ್ಲ ಮಾಂಸ ಮಾರಾಟ ಮಾಡುವ ವ್ಯಾಪಾರಸ್ಥರು ತಮ್ಮ ಮಾಂಸದ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ. ಇದಕ್ಕೆ ವಿರುದ್ಧವಾಗಿ ಯಾರಾದರೂ ಮಾಂಸದ ಅಂಗಡಿಗಳನ್ನು ತೆಗೆದಲ್ಲಿ ಪಾಲಿಕೆಯಿಂದ ಅವರ ಲೈಸನ್ಸನ್ನು ರದ್ದುಪಡಿಸಿ ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ದುನಿಯಾ 23 Jan 2026 5:55 am

ಸೇನಾ ವಾಹನ ಕಂದಕಕ್ಕೆ ಉರುಳಿ 10 ಸೈನಿಕರು ಸಾವು: ಪ್ರಧಾನಿ ಮೋದಿ ತೀವ್ರ ದುಃಖ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಭಾರತೀಯ ಸೇನಾ ವಾಹನ ಕಂದಕಕ್ಕೆ ಉರುಳಿ ಕನಿಷ್ಠ ಹತ್ತು ಸೈನಿಕರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಭದೇರ್ವಾ-ಚಂಬಾ ಅಂತರರಾಜ್ಯ ರಸ್ತೆಯ ಖನ್ನಿ ಟಾಪ್‌ನಲ್ಲಿ ಈ ಅಪಘಾತ ಸಂಭವಿಸಿದೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಗುಂಡು ನಿರೋಧಕ ಸೇನಾ ವಾಹನವು ಎತ್ತರದ ಪೋಸ್ಟ್ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ವಾಹನವು 200 ಅಡಿ ಆಳದ ಕಂದಕಕ್ಕೆ ಉರುಳಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ಸ್ಥಿತಿಯಲ್ಲಿ ಇತರ ಒಂಬತ್ತು […]

ಕನ್ನಡ ದುನಿಯಾ 23 Jan 2026 5:41 am

ಎಲ್ಲಾ ಕೈಗಾರಿಕೆ, ಸಂಸ್ಥೆಗಳ ಮಹಿಳಾ ಕಾರ್ಮಿಕರಿಗೆ ಋತುಚಕ್ರ ರಜೆ ನೀಡಲು ಸೂಚನೆ

ಕೊಪ್ಪಳ: ಕಾರ್ಮಿಕರ ಕಾಯ್ದೆ ಅನ್ವಯ ನೋಂದಣಿಯಾಗಿರುವ ಎಲ್ಲ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಕಾರ್ಮಿಕರಿಗೆ ಪ್ರತಿ ಮಾಸಿಕ ಋತುಚಕ್ರ ರಜೆಯನ್ನು ಉದ್ಯೋಗದಾತರು ಒದಗಿಸಬೇಕು. ಕಾರ್ಖಾನೆಗಳ ಕಾಯ್ದೆ-1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ-1961, ತೋಟ ಕಾರ್ಮಿಕ ಕಾಯ್ದೆ-1951 ಬೀಡಿ ಸಿಗಾರ್ ಕಾರ್ಮಿಕರ ಕಾಯ್ದೆ-1966 ಮತ್ತು ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ-1961 ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ, ಗುತ್ತಿಗೆ, […]

ಕನ್ನಡ ದುನಿಯಾ 23 Jan 2026 5:29 am