ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತು
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಮಾಜಿ ಸಚಿವ ಜಮೀರ್ ಅಹ್ಮದ್ ಚರ್ಚೆ ನಡೆಸಿದ್ದಾರೆ. ಇಂದು ಸಂಜೆ ಕಾವೇರಿ ನಿವಾಸದಲ್ಲಿ ಭೇಟಿಯಾಗಿದ್ದು, ಎಲ್ಲಾ ಬೆಳವಣಿಗೆಗಳ ಬಗ್ಗೆ ಸಿದ್ದರಾಮಯ್ಯನವರೊಂದಿಗೆ ಚರ್ಚೆ ನಡೆಸಿದ್ದಾರೆ. ಸಿದ್ದರಾಮಯ್ಯ ಮುನಿಸಿನಿಂದಲೇ ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ಮಿಸ್ ಆಗಿದೆ ಎಂದು ಕಾಂಗ್ರೆಸ್ ವಲಯದಲ್ಲಿ ಚರ್ಚೆ ನಡೆದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮುನಿಸು ತಣಿಸಲು ಜಮೀರ್ ಅಹ್ಮದ್ ಕಸರತ್ತು ನಡೆಸಿದ್ದಾರೆ. ದಾವಣಗೆರೆ ದಕ್ಷಿಣ ಉಪ ಚುನಾವಣೆ ಬೆಳವಣಿಗೆ ಮಾತ್ರವಲ್ಲದೆ, ಬೇರೆ ಬೇರೆ ಬೆಳವಣಿಗೆಗಳ […]
ಬೆಂಗಳೂರು : ಕಡತಗಳ ವಿಲೇವಾರಿ ಹಾಗೂ ಅನಾವಶ್ಯಕ ಕೆಲಸಗಳ ವಿಳಂಬ, ಲಂಚ, ಭ್ರಷ್ಟಾಚಾರ ಕಂಡುಬAದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಶನಿವಾರ ಅವರು ಜಿಲ್ಲಾಧಿಕಾರಿಗಳು, ಸಿಇಒಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ರಾಜ್ಯದಲ್ಲಿನ ಮಳೆ, ಬೆಳೆ, ಸಿಎಸ್ಆರ್ ಶಾಲೆಗಳು, ಕಾನೂನು ಸುವ್ಯವಸ್ಥೆ, ಎಸ್ಐಆರ್ ಮತ್ತಿತರ ವಿಚಾರಗಳ ಬಗ್ಗೆ ಸಮಾಲೋಚನಾ ಸಭೆ ನಡೆಸಿದರು. ಸರ್ಕಾರದ ಎಲ್ಲಾ ಪ್ರಮುಖ ಇಲಾಖೆಗಳ ಮುಖ್ಯಸ್ಥರು, ಅಧಿಕಾರಿಗಳು ಜವಾಬ್ದಾರಿ ಅರಿತು ಎಚ್ಚರಿಕೆಯಿಂದ ಕೆಲಸ […]
ಮಂಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುರಿತು ಅಂತಿಮ ತೀರ್ಮಾನವನ್ನು ಪಕ್ಷದ ರಾಷ್ಟಿಯ ಅಧ್ಯಕ್ಷರೇ ಕೈಗೊಳ್ಳಲಿದ್ದು, ಪಕ್ಷದಿಂದ ಉಚ್ಚಾಟನೆಗೊಂಡ ನಾಯಕರ ಮರುಸೇರ್ಪಡೆ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಬಿಜೆಪಿ ಕರ್ನಾಟಕ ರಾಜ್ಯ ಉಸ್ತುವಾರಿ ರಾಧಾ ಮೋಹನ ದಾಸ್ ಅಗರ್ವಾಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದಿಂದ ಯಾರನ್ನೂ ಹೊರಹಾಕುವುದು ಬಿಜೆಪಿಗೆ ಸಂತೋಷದ ವಿಷಯವಲ್ಲ. ಸಾಮಾನ್ಯವಾಗಿ ಆರು ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಲಾಗುತ್ತದೆ. ಬಳಿಕ ಅವರ ನಡವಳಿಕೆ, ಪರಿಸ್ಥಿತಿ ಹಾಗೂ ಪಕ್ಷದ ನಿರ್ಧಾರಗಳ ಆಧಾರದಲ್ಲಿ ಮುಂದಿನ […]
ಚಿಕ್ಕಮಗಳೂರಿನಲ್ಲಿ ಹುಲಿ-ಚಿರತೆ ಭಯಕ್ಕೆ ಶಾಲೆ ಬಿಟ್ಟ ಮಕ್ಕಳು : 41 ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕು
ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಹುಲಿ ಹಾಗೂ ಚಿರತೆಯ ಭೀತಿಯಿಂದ 41 ಮಕ್ಕಳು ಕಳೆದ 03 ದಿನಗಳಿಂದ ಶಾಲೆಗೆ ಗೈರಾಗಿರುವ ಘಟನೆ ಬೆಳಕಿಗೆ ಬಂದಿದೆ. ಭದ್ರಾ ಅಭಯಾರಣ್ಯಕ್ಕೆ ಹೊಂದಿಕೊAಡಿರುವ ಈ ಕಾಡಂಚಿನ ಗ್ರಾಮದಲ್ಲಿ ವನ್ಯ ಜೀವಿಗಳ ಹಾವಳಿ ಹೆಚ್ಚಾಗಿದ್ದು, ಇದು ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರಿದೆ. ಬೈರಾಪುರ ಗ್ರಾಮದಿಂದ ಶಾಲೆಗೆ ತೆರಳುವ ರಸ್ತೆ ದಟ್ಟ ಅರಣ್ಯದ ನಡುವೆ ಸಾಗುತ್ತದೆ. ಇದೇ ಮಾರ್ಗದಲ್ಲಿ ಮಂಗಳವಾರ ಚಿರತೆ ಹಾಗೂ ಬುಧವಾರ ಹುಲಿ ಕಾಣಿಸಿಕೊಂಡಿರುವ ಮಾಹಿತಿ […]
ಜವಾಬ್ದಾರಿ ಇದ್ದರೆ ಕೆಲಸ ಮಾಡಲು ಅನುಕೂಲ: ಸಚಿವ
ಬೆಂಗಳೂರು: ಜವಾಬ್ದಾರಿ ಇದ್ದರೆ ಕೆಲಸ ಮಾಡಲು ಅನುಕೂಲ ಆಗಲಿದೆ. ಸಂಪೂರ್ಣ ಇದ್ದರೆ ಉತ್ತಮ ಫಲಿತಾಂಶ ಬರಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಬೆಂಗಳೂರು ನಗರಾಭಿವೃದ್ಧಿ ಖಾತೆ ಗೊಂದಲ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಜವಾಬ್ದಾರಿ ಇದ್ದರೆ ಕೆಲಸ ಮಾಡಲು ಅನುಕೂಲ ಆಗಲಿದೆ. ಸಂಪೂರ್ಣ ಇದ್ದರೆ ಉತ್ತಮ ಫಲಿತಾಂಶ ಬರಲಿದೆ. ದೆಹಲಿಯಲ್ಲಿ ಸಿಎಂ ಜೊತೆ ನಾನೂ ಕೆಲವು ಸಭೆ ಅಟೆಂಡ್ ಮಾಡಿದ್ದೆ. ಇಂದು ಜಿಲ್ಲಾಧಿಕಾರಿ, ಎಸ್ಪಿಗಳ ಜೊತೆ ಸಭೆ ನಡೆಸುತ್ತಿದ್ದಾರೆ ಎಂದರು. ಉಃA ಖಾತೆ ಬಗ್ಗೆ ಅಸಮಾಧಾನ ವಿಚಾರವಾಗಿ ಮಾತನಾಡಿ, […]
SHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವು
ಜಾರ್ಖಂಡ್ ನ ರಾಮಗಢ ಜಿಲ್ಲೆಯ ಅನಧಿಕೃತ ಕಲ್ಲಿದ್ದಲು ಗಣಿಯಲ್ಲಿ ಶನಿವಾರ ವಿಷಕಾರಿ ಅನಿಲ ಉಸಿರಾಡಿದ ಮತ್ತು ಆಮ್ಲಜನಕದ ಕೊರತೆಯಿಂದ ನಾಲ್ವರು ಪುರುಷರು ಸಾವನ್ನಪ್ಪಿದ್ದಾರೆ. ಅರ್ಗಡಾ ಬಳಿಯ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅಧಿಕಾರಿಗಳ ಪ್ರಕಾರ, 40 ಅಡಿ ಆಳದ ಗಣಿಯಲ್ಲಿ ಗುಂಪು ಗಣಿಗಾರಿಕೆ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗಣಿಗಾರರು ಪ್ರಜ್ಞೆ ಕಳೆದುಕೊಂಡ ನಂತರ, ಸೆಂಟ್ರಲ್ ಕೋಲ್ಫೀಲ್ಡ್ಸ್ ಲಿಮಿಟೆಡ್ನ (CCL) ಅರ್ಗಡಾ ಘಟಕದಿಂದ ರಕ್ಷಣಾ ತಂಡವನ್ನು ಕರೆಸಲಾಯಿತು. ಸಾಕಷ್ಟು ಪ್ರಯತ್ನಗಳ ನಂತರ ಪುರುಷರನ್ನು ಅಕ್ರಮ ಗಣಿಯಿಂದ […]
ವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್
ಚಿಕ್ಕಬಳ್ಳಾಪುರ: ವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ಅತ್ಯಾಚಾರ ಎಸಗಿದ್ದಲ್ಲದೆ ಬೆತ್ತಲೆ ವಿಡಿಯೋ ಚಿತ್ರೀಕರಣ ಮಾಡಿ ಬ್ಲಾಕ್ ಮೇಲ್ ಮಾಡಿ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿದ್ದ ತನ್ನ ಚಿಕ್ಕಮ್ಮನ ಮನೆಗೆ ಹೋಗಿ ಬರುತ್ತಿದ್ದ ಮಹಿಳೆಗೆ ಚಿಕ್ಕಮ್ಮನ ಮನೆಯಲ್ಲಿ ಪರಿಚಯವಾದ ವ್ಯಕ್ತಿ ಸಂಚು ರೂಪಿಸಿ ಅತ್ಯಾಚಾರ ಎಸಗಿದ್ದಾನೆ. ಮಹಿಳೆಯನ್ನು ನಂಬಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ ವ್ಯಕ್ತಿ ಜ್ಯೂಸ್ ನಲ್ಲಿ ಮತ್ತು ಬರುವ […]
ಪ್ರವಾಸಿಗರ ಗಮನಕ್ಕೆ: ಯಾಣ ಪ್ರವಾಸಿ ತಾಣಕ್ಕೆ ಪ್ರವೇಶ ನಿರ್ಬಂಧ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಯಾಣಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಯಾಣ ಪ್ರವಾಸಿ ತಾಣಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಕರಾವಳಿಯ ಯಲ್ಲಾಪುರ, ಕುಮಟಾ, ಹೊನ್ನಾವರ, ಭಟ್ಕಳ ಭಾಗದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸಿದ್ಧ ಪ್ರವಾಸಿ ತಾಣ ಯಾಣದ ಸುತ್ತಮುತ್ತ ಸ್ಥಳಗಳಲಿ ಭೂಕುಸಿತದ ಆತಂಕ ಹಾಗೂ ಚಂಡಿಕಾ ನದಿಯ ಹಳ್ಳ ತುಂಬಿ ಹರಿಯುತ್ತಿರುವುದರಿಂದ ಪ್ರವಾಸಿಗರಿಗೆ […]
ದೂರದೂರುಗಳಿಗೆ ರೈಲಿನಲ್ಲಿ ಪ್ರಯಾಣ ಮಾಡುವುದು ಒಂದು ಅದ್ಭುತ ಅನುಭವ. ಆದರೆ, ದೀರ್ಘಾವಧಿಯ ಈ ಜರ್ನಿಯಲ್ಲಿ ನಮ್ಮ ಪ್ರಯಾಣ ಸುಖಕರವಾಗಿರಬೇಕಾದರೆ ನಮಗೆ ಸಿಗುವ ಬರ್ತ್ (ಸೀಟು) ಪ್ರಮುಖ ಪಾತ್ರ ವಹಿಸುತ್ತದೆ. ಕೆಲವರಿಗೆ ಟ್ರೈನ್ ಹತ್ತಿದ ತಕ್ಷಣ ನಿದ್ದೆ ಬಂದರೆ, ಇನ್ನು ಕೆಲವರು ಸೀಟು ಕಂಫರ್ಟ್ ಇಲ್ಲದೆ ಇಡೀ ರಾತ್ರಿ ಹೊರಳಾಡುತ್ತಾ ಕಳೆಯುತ್ತಾರೆ. ರೈಲಿನಲ್ಲಿ ನಿದ್ದೆ ಮಾಡಲು ಅಪ್ಪರ್ ಬರ್ತ್ (ಮೇಲಿನ ಸೀಟು) ಉತ್ತಮವೇ ಅಥವಾ ಲೋಯರ್ ಬರ್ತ್ (ಕೆಳಗಿನ ಸೀಟು) ಬೆಸ್ಟೇ? ಈ ಎರಡೂ ಬರ್ತ್ಗಳ ಪ್ಲಸ್ ಆಂಡ್ […]
ನವದೆಹಲಿ: ಭಾರತದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಫಂಡಿಂಗ್ ಆರೋಪ ಕೇಳಿಬಂದಿದೆ. ಬೆಂಗಳೂರಿನಲ್ಲೂ ಹಣಕಾಸು ವಹಿವಾಟು ನಡೆಸಿದ ಹಿನ್ನೆಲೆಯಲ್ಲಿ ಅಮೆರಿಕಾ ಮೂಲದ ಟಿಟಿಐ (ದಿ ತಿಮೋತಿ ಇನಿಶಿಯೇಟಿವ್) ಕ್ರಿಶ್ಚಿಯನ್ ಮಿಷಿನರಿ ಸಂಸ್ಥೆ ಹಾಗೂ ಕರ್ನಾಟಕದ ನಾಲ್ವರು ಸೇರಿದಂತೆ ಏಳು ಜನರ ವಿರುದ್ಧ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಯುಎಪಿಎ ಹಾಗೂ ಬಿಎನ್ಎಸ್ ಕಾಯ್ದೆಯಡಿ ಒಳಸಂಚು, ವಂಚನೆ ಮತ್ತು ಸುಳ್ಳು ದಾಖಲೆ ಸೃಷ್ಟಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. […]
ಆಭರಣ ಪ್ರಿಯರಿಗೆ ವೀಕೆಂಡ್ ಬಿಗ್ ಶಾಕ್: ಸತತ 2ನೇ ದಿನವೂ ರಾಕೆಟ್ ವೇಗದಲ್ಲಿ ಜಿಗಿದ ಚಿನ್ನದ ಬೆಲೆ: ಬೆಳ್ಳಿ ಬೆಲೆ ಸ್ಥಿರ
ಬೆಂಗಳೂರು: ಈ ವಾರದ ಆರಂಭದಲ್ಲಿ ಭಾರಿ ಕುಸಿತ ಕಂಡು ಕನಿಷ್ಠ ಮಟ್ಟಕ್ಕೆ ತಲುಪಿದ್ದ ಚಿನ್ನದ ಬೆಲೆ (Gold Price), ವೀಕೆಂಡ್ ಆರಂಭವಾಗುತ್ತಿದ್ದಂತೆ ಮತ್ತೆ ಗ್ರಾಹಕರಿಗೆ ಶಾಕ್ ನೀಡಿದೆ. ಜಾಗತಿಕ ಮಾರುಕಟ್ಟೆಯ ಏರಿಳಿತದ ಬೆನ್ನಲ್ಲೇ ಭಾರತೀಯ ಮಾರುಕಟ್ಟೆಯಲ್ಲೂ ಸತತ ಎರಡನೇ ದಿನವೂ ಚಿನ್ನದ ದರದಲ್ಲಿ ಭಾರಿ ಜಿಗಿತ ಕಂಡುಬಂದಿದೆ. ಇಂದು ಶನಿವಾರ (ಜೂನ್ 13) 24 ಕ್ಯಾರೆಟ್ ಬಂಗಾರದ ಬೆಲೆಯಲ್ಲಿ 10 ಗ್ರಾಂಗೆ ಮತ್ತೆ 500 ರೂಪಾಯಿ ಹೆಚ್ಚಳವಾಗಿದೆ ಕಳೆದ ಎರಡು ದಿನಗಳ ಒಟ್ಟು ಲೆಕ್ಕಾಚಾರ ನೋಡುವುದಾದರೆ, ಬಂಗಾರದ […]
ಬೆಂಗಳೂರು: ಬಿಡದಿ ಟೌನ್ ಶಿಪ್ ಭೂಸ್ವಾದೀನ ವಿವಾದ ತಾರಕ್ಕೇರಿದ್ದು, ರೈತರು ನಡೆಸುತ್ತಿರುವ ಪ್ರತಿಭಟನೆಗೆ ಕೇಂದ್ರ ಸಚಿವ ಹೆಚ್.ಡಿ,ಕುಮಾರಸ್ವಾಮಿ ಬೆಂಬಲ ನೀಡಿದ್ದಾರೆ. ಬಿಡದಿ ಟೌನ್ ಶಿಪ್ ಎಂದರೆ ಲೂಟಿ ಸ್ಕೀಮ್ ಎಂಬುದರಲ್ಲಿ ಡೌಟೇ ಇಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ರಾಅಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಬಿಡದಿ ಟೌನ್ ಶಿಪ್ ಡಿ,ಕೆ.ಶಿವಕುಮಾರ್ ಅವರ ಕನಸಿನ ಕೂಸಲ್ಲ. ಅದು ನನ್ನ ಕನಸಿನ ಕೂಸು. ನನ್ನ ಉದ್ದೇಶ ಬೇರೆ ಇದ್ದದ್ದು. ಆದರೆ ಇವತ್ತಿನ ಅವರ ಉದ್ದೇಶವೇ ಬೇರೆ […]
ನಿಮ್ಮ ‘ಆಧಾರ್ ಸಂಖ್ಯೆ’ಗೊತ್ತಿದ್ದರೆ ಖಾತೆಯ ಹಣ ಕದಿಯಬಹುದಾ ? UIDAI ಮಹತ್ವದ ಸ್ಪಷ್ಟನೆ
ಡಿಜಿಟಲ್ ವ್ಯವಹಾರಗಳು ಹೆಚ್ಚಾದ ನಂತರ ಸೈಬರ್ ಅಪರಾಧಿಗಳು ಹೊಸಹೊಸ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಆಧಾರ್ ಕಾರ್ಡ್ ಸಂಖ್ಯೆಯ ಆಧಾರದ ಮೇಲೆ ಬ್ಯಾಂಕ್ ಖಾತೆಗಳಿಂದ ಹಣ ಕಳವಾಗುತ್ತಿದೆ ಎಂಬ ಸುದ್ದಿಗಳು ಜನರಲ್ಲಿ ಆತಂಕ ಮೂಡಿಸಿವೆ. ಹಾಗಾದರೆ ಕೇವಲ ಆಧಾರ್ ಸಂಖ್ಯೆ ತಿಳಿದಿದ್ದರೆ ಖಾತೆಯಲ್ಲಿರುವ ಹಣವನ್ನು ಕಸಿದುಕೊಳ್ಳಬಹುದೇ? ಈ ಕುರಿತು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಹತ್ವದ ಸ್ಪಷ್ಟನೆ ನೀಡಿದೆ. ನಿಮ್ಮ ಆಧಾರ್ ಸಂಖ್ಯೆಯಿಂದ ಬೇರೆ ಯಾರಾದರೂ ನಿಮ್ಮ ಖಾತೆಯಿಂದ ಹಣ ತೆಗೆಯಬಹುದೇ? ಇಲ್ಲ, ಖಂಡಿತವಾಗಿಯೂ ಸಾಧ್ಯವಿಲ್ಲ […]
BREAKING: ನೀರಿನ ಸಂಪ್ ಗೆ ಬಿದ್ದು ಎರಡು ವರ್ಷದ ಮಗು ಸಾವು: ಮಂಡ್ಯದಲ್ಲಿ ಹೃದಯವಿದ್ರಾವಕ ಘಟನೆ
ಮಂಡ್ಯ: ಮನೆ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಮಗು ನೀರಿನ ಸಂಪ್ಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹರೀಶ್ ಮತ್ತು ಸುಷ್ಮಾ ದಂಪತಿ ಪುತ್ರ ವಿನು (2) ಮೃತ ಬಾಲಕ. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಗು ಆಕಸ್ಮಿಕವಾಗಿ ನೀರಿನ ಸಂಪ್ಗೆ ಬಿದ್ದು ಸಾವನ್ನಪ್ಪಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ […]
BREAKING : ಜಗತ್ತಿನ ‘ರಿಯಲ್ ಸ್ಪೈಡರ್ ಮ್ಯಾನ್’ ಅಲ್ ಖಾಖಾ ಇನ್ನಿಲ್ಲ |WATCH VIDEO
ಜಗತ್ತಿನಾದ್ಯಂತ ‘ರಿಯಲ್ ಸ್ಪೈಡರ್ ಮ್ಯಾನ್’ ಎಂದು ಖ್ಯಾತಿ ಪಡೆದಿದ್ದ ಸಾಹಸಿ ಪರ್ವತಾರೋಹಕ ಅಲ್ ಖಾಖಾ ಅವರು ಯೆಮೆನ್ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. ಯಾವುದೇ ಸುರಕ್ಷತಾ ಸಾಧನಗಳಿಲ್ಲದೆ ನೇರವಾದ ಬೆಟ್ಟಗಳನ್ನು ಏರುವ ಮೂಲಕ ಜನಪ್ರಿಯರಾಗಿದ್ದ ಅವರು, ಬಿಸಿನೀರಿನ ಬುಗ್ಗೆಗಳ ಸಮೀಪ ಸಾಹಸ ಪ್ರದರ್ಶಿಸುವ ವೇಳೆ ಕಾಲು ಜಾರಿ ಆಳವಾದ ಬಿಸಿನೀರಿನ ಕುಂಡಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಹೌದು. ಜಗತ್ತಿನಾದ್ಯಂತ ‘ರಿಯಲ್ ಸ್ಪೈಡರ್ ಮ್ಯಾನ್’ ಎಂದು ಖ್ಯಾತಿ ಪಡೆದಿದ್ದ ಅಲ್ ಖಾಖಾ ಅವರು ನಿಧನರಾಗಿದ್ದಾರೆ. ಯಾವುದೇ ಸುರಕ್ಷತಾ ಸಾಧನಗಳಿಲ್ಲದೆ ನೇರವಾದ […]
BIG NEWS: ಪರಿಹಾರ ನೀಡದ್ದಕ್ಕೆ ಆಕ್ರೋಶ: ಬಿಟಿಡಿಎ ಸಿಬ್ಬಂದಿಗೆ ಚಪ್ಪಲಿಯಿಂದ ಥಳಿಸಿದ ರೈತ
ಬಾಗಲಕೋಟೆ: ಭೂ ಪರಿಹಾರ ನೀಡದೇ ನಾಲ್ಕು ವರ್ಷಗಳಿಂದ ಸತಾಯಿಸುತ್ತಿದ್ದ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬಿಟಿಡಿಎ) ಕಚೇರಿಯ ಸಿಬ್ಬಂದಿಗೆ ರೈತನೋರ್ವ ಚಪ್ಪಲಿಯಿಂದ ಹೊಡೆದ ಘಟನೆ ನಡೆದಿದೆ. ಮುಳುಗಡೆ ಭೂಮಿಗೆ ಕಳೆದ ನಾಲ್ಕು ವರ್ಷಗಳಿಂದ ಸೂಕ್ತ ಪರಿಹಾರ ಸಿಗದೆ ಬೇಸತ್ತ ರೈತ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಕಚೇರಿಗೆ ನುಗ್ಗಿ, ನೌಕರನೊಬ್ಬನಿಗೆ ಚಪ್ಪಲಿಯಿಂದ ಥಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಫಾಯಿ ಕರ್ಮಚಾರಿಗಳಿಗೆ ಪ್ಲಾಟ್ ಹಂಚಿಕೆ ಮಾಡದ ಹಿನ್ನೆಲೆಯಲ್ಲಿ ಡಿಎಸ್ಎಸ್ (ದಲಿತ ಸಂಘರ್ಷ ಸಮಿತಿ) ಮುಖಂಡರು ಬಿಟಿಡಿಎ ಕಚೇರಿಗೆ ಮುತ್ತಿಗೆ ಹಾಕಿದ್ದ […]
ಹೊಟ್ಟೆಯ ಬೊಜ್ಜು ಕರಗಿಸಲು ಇಲ್ಲಿದೆ ಸಿಂಪಲ್ ಟಿಪ್ಸ್: ಪ್ರತಿದಿನ ಸೌತೆಕಾಯಿ ತಿಂದರೆ ಸಿಗುತ್ತೆ ಅದ್ಭುತ ರಿಸಲ್ಟ್
ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಹೆಚ್ಚುತ್ತಿರುವ ದೇಹದ ತೂಕ ಹಾಗೂ ಬೊಜ್ಜಿನ ಸಮಸ್ಯೆ ಜನರನ್ನು ಕಾಡುತ್ತಿದೆ. ದೇಹದ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಜನರು ಜಿಮ್, ಡಯಟ್ ಎಂದು ಏನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ. ಆದರೆ ನಮ್ಮ ದಿನನಿತ್ಯದ ಆಹಾರ ಪದ್ಧತಿಯಲ್ಲಿ ಸಣ್ಣ ಬದಲಾವಣೆ ಮಾಡಿಕೊಳ್ಳುವ ಮೂಲಕ ಬೊಜ್ಜಿನ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಅದರಲ್ಲಿಯೂ ಮುಖ್ಯವಾಗಿ ಸೌತೆಕಾಯಿ ಸೇವನೆ ತೂಕ ಇಳಿಸಿಕೊಳ್ಳಲು ಅತ್ಯಂತ ಸಹಕಾರಿಯಾಗಿದೆ. ಸೌತೆಕಾಯಿಯಲ್ಲಿ ನೀರಿನ ಅಂಶ ಮತ್ತು ನಾರಿನಂಶ ಅತಿ ಹೆಚ್ಚಾಗಿ ಇರುವುದರಿಂದ ಇದು […]
BREAKING : ವಾಯುಪಡೆಯ ವಿಮಾನ ದುರಂತದಲ್ಲಿ ವೀರಮರಣ ಹೊಂದಿದ ಐವರು ಯೋಧರ ಗುರುತು ಬಹಿರಂಗ.!
ಅಸ್ಸಾಂನ ಜೋರ್ಹಾಟ್ನಲ್ಲಿರುವ ರೂರಿಯಾ ವಾಯುಪಡೆ ಕೇಂದ್ರದಲ್ಲಿ ಶನಿವಾರ ಸಂಭವಿಸಿದ AN-32 ಸಾರಿಗೆ ವಿಮಾನ ದುರಂತದಲ್ಲಿ ಭಾರತೀಯ ವಾಯುಪಡೆಯ ಐವರು ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಭಾರತೀಯ ವಾಯುಪಡೆ (IAF) ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನದ ಸಹ ಪೈಲಟ್ (Co-pilot) ಅಪಘಾತದಿಂದ ಪಾರಾಗಿದ್ದು, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. “ಈ ದುರ್ಘಟನೆಯಲ್ಲಿ ಜೀವ ಕಳೆದುಕೊಂಡವರ ಕುಟುಂಬಗಳ ದುಃಖದಲ್ಲಿ ಭಾರತೀಯ ವಾಯುಪಡೆ ಭಾಗಿಯಾಗಿದ್ದು, ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತದೆ” ಎಂದು IAF ತನ್ನ ಅಧಿಕೃತ X ಖಾತೆಯಲ್ಲಿ ತಿಳಿಸಿದೆ. ಮೃತರು ಯಾರು? ಈ ದುರ್ಘಟನೆಯಲ್ಲಿ […]
ಲವ್ ಜಿಹಾದ್ ಗೆ ಹೆದರಿ ಅಪ್ರಾಪ್ತೆ ಆತ್ಮಹತ್ಯೆ ಪ್ರಕರಣ: ಗರಗ ಸಿಪಿಐ ಸಸ್ಪೆಂಡ್
ಧಾರವಾಡ: ಲವ್ ಜಿಹಾದ್ ಪ್ರಕರಣಕ್ಕೆ ಹೆದರಿ ಅಪ್ರಾಪ್ತೆ ಆತ್ಮಹತ್ಯೆಗೆ ಶರಣಾಗಿರುವ ಕೇಸ್ ಗೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಗರಗ ಸರ್ಕಲ್ ಸಿಪಿಐ ಶಿವಯೋಗಿ ಲೋಹಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಧಾರವಾಡ ಜಿಲ್ಲಾ ಪೊಲೀಸ್ ಎಸ್ಪಿ ಗುಂಜನ್ ಆರ್ಯ ಮಾನತು ಆದೇಶ ಆದೇಶ ಹೊರಡಿಸಿದ್ದಾರೆ. ಅಪ್ರಾಪ್ತೆ ಲವ್ ಜಿಹಾದ್ ಪ್ರಕರಣದಲ್ಲಿ ಪೊಲೀಸರು ರಾಜಿ ಸಂಧಾನ ಮಾಡಲು ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ, ಈ ಪ್ರಕರಣದ ಹಿನ್ನೆಲೆಯಲ್ಲಿ ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು […]
ಜನ್ಮದಿನದ ಸಂಭ್ರಮದಲ್ಲಿ ದಿಶಾ ಪಟಾನಿ: ಇಲ್ಲಿವೆ ಬಾಲಿವುಡ್ ಫಿಟ್ನೆಸ್ ಐಕಾನ್ ನ ಅಪರೂಪದ ಸಂಗತಿಗಳು
ಬಾಲಿವುಡ್ ಚಿತ್ರರಂಗದ ಜನಪ್ರಿಯ ನಟಿ ಹಾಗೂ ಫಿಟ್ನೆಸ್ ಐಕಾನ್ ದಿಶಾ ಪಟಾನಿ ಇಂದು ತಮ್ಮ 34ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಉತ್ತರ ಪ್ರದೇಶದ ಬರೇಲಿಯಲ್ಲಿ ರಜಪೂತ ಕುಟುಂಬದಲ್ಲಿ ಜನಿಸಿದ ದಿಶಾ, ಚಿತ್ರರಂಗದಲ್ಲಿ ಯಾವುದೇ ಗಾಡ್ಫಾದರ್ ಇಲ್ಲದಿದ್ದರೂ ಇಂದು ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಪೊಲೀಸ್ ಅಧಿಕಾರಿ ಜಗದೀಶ್ ಸಿಂಗ್ ಪಟಾನಿ ಅವರ ಪುತ್ರಿಯಾದ ದಿಶಾ, ಲಕ್ನೋದ ಅಮಿಟಿ ವಿಶ್ವವಿದ್ಯಾಲಯದಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಾಗಲೇ ಗ್ಲಾಮರ್ ಪ್ರಪಂಚದ ಕಡೆಗೆ ಆಕರ್ಷಿತರಾಗಿ ತಮ್ಮ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿದರು. 2013ರ ಫೆಮಿನಾ ಮಿಸ್ ಇಂಡಿಯಾ ಇಂದೋರ್ […]
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದರೆ ದೇಹದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಗೊತ್ತಾ?
ನಮ್ಮ ಇಡೀ ದಿನದ ಉತ್ಸಾಹ ಮತ್ತು ಆರೋಗ್ಯ ನಾವು ಬೆಳಗ್ಗೆ ಎದ್ದ ತಕ್ಷಣ ಏನು ಸೇವಿಸುತ್ತೇವೆ ಎಂಬುದರ ಮೇಲೆ ನಿರ್ಧಾರವಾಗುತ್ತದೆ. ರಾತ್ರಿಯಿಡೀ ನಮ್ಮ ದೇಹವು ಉಪವಾಸದಲ್ಲಿ ಇರುವುದರಿಂದ, ಬೆಳಗ್ಗೆ ಎದ್ದಾಗ ದೇಹಕ್ಕೆ ಉತ್ತಮ ಪೋಷಕಾಂಶಗಳ ಅಗತ್ಯವಿರುತ್ತದೆ. ಚಹಾ ಅಥವಾ ಕಾಫಿ ಕುಡಿಯುವ ಬದಲು ಪ್ರಕೃತಿಯ ಕೊಡುಗೆಯಾದ ಎಳನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ದೇಹಕ್ಕೆ ಹತ್ತಾರು ಲಾಭಗಳು ಸಿಗುತ್ತವೆ. ಪ್ರಮುಖವಾಗಿ ಬೇಸಿಗೆಯಲ್ಲಿ ಮಾತ್ರವಲ್ಲದೆ, ದಿನದ ಆರಂಭವನ್ನು ಎಳನೀರಿನೊಂದಿಗೆ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ಈ ವರದಿಯಲ್ಲಿ ತಿಳಿಯೋಣ. ಬೆಳಗ್ಗೆ […]
ಅತ್ಯಾಚಾರದ ಕುರಿತು ಅಸಹ್ಯಕರ ಹಾಸ್ಯ: ಕಾಮಿಡಿಯನ್ ಮಧುರ್ ವಿರ್ಲಿ ವಿರುದ್ಧ ಕೆಂಡಾಮಂಡಲವಾದ ಉರ್ಫಿ ಜಾವೇದ್
ಸ್ಟ್ಯಾಂಡ್ಅಪ್ ಕಾಮಿಡಿಯನ್ ಮಧುರ್ ವಿರ್ಲಿ ಅತ್ಯಾಚಾರದಂತಹ ಅತ್ಯಂತ ಸೂಕ್ಷ್ಮ ವಿಷಯದ ಕುರಿತು ಮಾಡಿರುವ ಹಳೆಯ ಹಾಸ್ಯದ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋದಲ್ಲಿ ಅತ್ಯಾಚಾರ ಮತ್ತು ಅದರ ನಂತರ ನಡೆಯುವ ಕೊಲೆಗಳ ಬಗ್ಗೆ ತೀರಾ ಅಸಹ್ಯಕರವಾಗಿ ಹಾಗೂ ಅಸೂಕ್ಷ್ಮವಾಗಿ ಹಾಸ್ಯ ಮಾಡಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಇತ್ತೀಚೆಗಷ್ಟೇ ಪ್ರಣಿತ್ ಮೋರ್ ಅವರ ಬಿರಿಯಾನಿ ವಿವಾದದ ಬೆನ್ನಲ್ಲೇ ಈ ಹೊಸ ವಿಡಿಯೋ ಮುನ್ನೆಲೆಗೆ ಬಂದಿದ್ದು, ಇಂಟರ್ನೆಟ್ ಲೋಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರಭಾವಿ […]
BIG NEWS : ಭಾರತದ ರಕ್ಷಣಾ ಕ್ಷೇತ್ರದಲ್ಲಿ ಹೊಸ ಇತಿಹಾಸ : ‘DRDO’ಮಿಸೈಲ್ ಶೀಲ್ಡ್’ ಪರೀಕ್ಷೆಗಳು ಯಶಸ್ವಿ
ನವದೆಹಲಿ: ಭಾರತದ ರಕ್ಷಣಾ ಕ್ಷೇತ್ರ ಮತ್ತೊಂದು ಮಹತ್ವದ ಮೈಲುಗಲ್ಲು ಸಾಧಿಸಿದೆ. ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ದೇಶದ ರಕ್ಷಣಾ ಸಾಮರ್ಥ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದೆ. ಶತ್ರು ರಾಷ್ಟ್ರಗಳ ದೂರಗಾಮಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು (Ballistic Missiles) ತಡೆಯುವ ಉದ್ದೇಶದಿಂದ ಅಭಿವೃದ್ಧಿಪಡಿಸಿರುವ ಬಹು-ಹಂತದ ಬ್ಯಾಲಿಸ್ಟಿಕ್ ಮಿಸೈಲ್ ಡಿಫೆನ್ಸ್ (BMD) ವ್ಯವಸ್ಥೆಗೆ ಸಂಬಂಧಿಸಿದಂತೆ ಡಿಆರ್ಡಿಒ ಸತತವಾಗಿ ಮೂರು ಯಶಸ್ವಿ ಫ್ಲೈಟ್ ಪರೀಕ್ಷೆಗಳನ್ನು ನಡೆಸಿದೆ. ಈ ಪರೀಕ್ಷೆಗಳ ಮೂಲಕ ಭಾರತ ತನ್ನ ಅತ್ಯಾಧುನಿಕ ರಕ್ಷಣಾ ಕವಚದ […]
ಬೆಂಗಳೂರು: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದ್ವೇಷ ಭಾಷಣ ಆರೋಪ ಮಾಡಿ ಬಿಜೆಪಿ ನಾಯಕ ಛಲವಾದಿ ನಾಅರಾಯಣಸ್ವಾಮಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಬರೆದು ದೂರು ನೀಡಿದ್ದಾರೆ. ಇದೇ ವಿಚಾರವಾಗಿ ಸ್ವತಃ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದು, ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕಿಡಿಕಾರುವ ಜೊತೆಗೆ ಶಾಸಕ ಯತ್ನಾಳ್ ಅವರನ್ನೂ ಬೈದಿದ್ದಾರೆ. ತಮ್ಮನ್ನು ದೇಶದ್ರೋಹಿ ಎಂದಿರುವುದರ ಜತೆಗೆ ದ್ವೇಷ ಭಾಷಣ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ರ […]
‘ಪೆಪ್ಪರ್ ಸ್ಪ್ರೇ’ಹೊಡೆದು ಜ್ಯುವೆಲ್ಲರಿ ಶಾಪ್ ದೋಚಲು ಯತ್ನಿಸಿದ ಯುವತಿಯರು ; ವೀಡಿಯೋ ವೈರಲ್ |WATCH VIDEO
ಬಿಹಾರದ ಪಾಟ್ನಾದ ದಿಘಾ ಪ್ರದೇಶದಲ್ಲಿರುವ ಆಭರಣ ಅಂಗಡಿಯಲ್ಲಿ ನಡೆದ ದರೋಡೆ ಯತ್ನದ ಘಟನೆ ಸಿಸಿಟಿವಿ ದೃಶ್ಯಗಳೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗ್ರಾಹಕರಂತೆ ನಟಿಸಿ ಬಂದಿದ್ದ ಇಬ್ಬರು ಯುವತಿಯರು ಪೆಪ್ಪರ್ ಸ್ಪ್ರೇ ಬಳಸಿ ಚಿನ್ನದ ಆಭರಣ ಕಳವು ಮಾಡಲು ಯತ್ನಿಸಿದರೂ, ಅಂಗಡಿ ಮಾಲೀಕರ ಸಮಯೋಚಿತ ಕ್ರಮದಿಂದ ಅವರ ಸಂಚು ವಿಫಲವಾಗಿದೆ. ಕುರ್ಜಿ ಸೇತುವೆ ಸಮೀಪದ ಮಾ ವೈಷ್ಣೋ ಜುವೆಲ್ಲರ್ಸ್ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಪ್ಲಸ್-ಟು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದ ಮತ್ತು ಒಂದೇ ಕೋಚಿಂಗ್ ಕೇಂದ್ರದಲ್ಲಿ ಓದುತ್ತಿದ್ದ ಇಬ್ಬರು […]
ನವದೆಹಲಿ: ಭಾರತ್ ಸಂಚಾರ ನಿಗಮ್ ಲಿಮಿಟೆಡ್ (BSNL) 2026ರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಜನರಲ್ ಮ್ಯಾನೇಜರ್ (ಫೈನಾನ್ಸ್ & ಅಕೌಂಟ್ಸ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 15 ಹುದ್ದೆಗಳು ಭರ್ತಿಯಾಗಲಿದ್ದು, ಆಸಕ್ತ ಅಭ್ಯರ್ಥಿಗಳು ಜೂನ್ 9ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಉತ್ತಮ ವೇತನದ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿಯೊಂದು ದೊರೆತಿದೆ. ಭಾರತ್ ಸಂಚಾರ ನಿಗಮ್ ಲಿಮಿಟೆಡ್ (BSNL) 2026ರ ನೇಮಕಾತಿ ಅಧಿಸೂಚನೆ ಪ್ರಕಟಿಸಿದ್ದು, ಜನರಲ್ ಮ್ಯಾನೇಜರ್ (ಫೈನಾನ್ಸ್ & ಅಕೌಂಟ್ಸ್) […]
HOSTEL : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
2026-27 ಸಾಲಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ (ಪಿಯುಸಿ, ಡಿಪ್ಲೋಮಾ ಹಾಗೂ ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ (ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2026-27 ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯ ಮಡಿಕೇರಿ ಹಾಗೂ ಕುಶಾಲನಗರದ ವಿದ್ಯಾರ್ಥಿ ನಿಲಯಗಳಿಗೆ (ಪಿಯುಸಿ, ಡಿಪ್ಲೋಮಾ ಹಾಗೂ ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಆನ್ಲೈನ್ ನ […]
SHOCKING : ಮಾರಕಾಸ್ತ್ರಗಳಿಂದ ಕೊಚ್ಚಿ ಖ್ಯಾತ ಯೂಟ್ಯೂಬರ್ ಬರ್ಬರ ಹತ್ಯೆ ; ಪ್ರೇಮ ವಿವಾಹವೇ ಕೊಲೆಗೆ ಕಾರಣವೇ ?
ಹೈದರಾಬಾದ್: ನಗರದ ಗೋಲ್ಕೊಂಡಾ ಪ್ರದೇಶದಲ್ಲಿ ಶುಕ್ರವಾರ ನಡೆದ ಭೀಕರ ಘಟನೆಯಲ್ಲಿ 30 ವರ್ಷದ ಯೂಟ್ಯೂಬರ್ ಒಬ್ಬರನ್ನು ಅವರ ಮನೆಯಲ್ಲೇ ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿದೆ. ಮೃತರನ್ನು ಶೇಖ್ ಮಹಬೂಬ್ ಅಲಿಯಾಸ್ ಚಾಂದಿ ಮಸೂದ್ ಎಂದು ಗುರುತಿಸಲಾಗಿದೆ. ಅವರು ಯೂಟ್ಯೂಬರ್ ಆಗಿದ್ದು, ವೃತ್ತಿಯಿಂದ ಎಲೆಕ್ಟ್ರಿಷಿಯನ್ ಆಗಿದ್ದರು. ಈ ಘಟನೆ ಗೋಲ್ಕೊಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಕುಮಾರವಾಡಿ ಪ್ರದೇಶದಲ್ಲಿ ಮಧ್ಯಾಹ್ನ ಸುಮಾರು 3:20ರ ವೇಳೆಗೆ ನಡೆದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಶುಕ್ರವಾರದ ನಮಾಜ್ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಕೆಲವರು ತಮ್ಮನ್ನು […]
ಬೆಂಗಳೂರು: ನಗರಾಭಿವೃದ್ಧಿ ಇಲಾಖೆ ದೊರೆತರೂ ಅದರಲ್ಲಿ ಬಿಡಿಎ ಹೊರತುಪಡಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೃಷ್ಣ ಬೈರೇಗೌಡ ಪ್ರ,ಆಣವಚನ ಸ್ವೀಕಾರ ಮಾಡಿ ಹತ್ತು ದಿನಗಳು ಕಳೆದರೂ ಅಧಿಕರ ಸ್ವೀಕರಿಸದೇ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳಿದ್ದರು. ಹೈಕಮಾಂಡ್ ನಾಯಕರ ಭೇಟಿಯಾಗಿ ಮೂರು ದಿನಗಳ ಬಳಿಕ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ನಗರಾಭಿವೃದ್ಧಿಯಲ್ಲಿ ಬಿಡಿಎ ಸೇರಿಸಲು ವರಿಷ್ಠರು ಒಪ್ಪಿದ್ದಾರೆಯೇ? ಈ ಬಗ್ಗೆ ಸಿಎಂ ಡಿ..ಕೆ.ಶಿವಕುಮಾರ್ ಬಿಡಿಎ ಕೊಡಲು ಸಮ್ಮತಿಸಿದ್ದಾರೆಯೇ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕೃಷ್ಣ ಬೈರೇಗೌಡ, ಖಾತೆ ಜವಾಬ್ದಾರಿ ತೆಗೆದುಕೊಳ್ಳುವಾಗ ಕೆಲ […]
ಬೆಂಗಳೂರು: ದೇಶದ ಸಿಲಿಕಾನ್ ಸಿಟಿ ಹಾಗೂ ಐಟಿ ಹಬ್ ಆಗಿರುವ ಬೆಂಗಳೂರಿನಲ್ಲಿ ಧರ್ಮದ ಆಧಾರದ ಮೇಲೆ ಉದ್ಯೋಗದ ಅವಕಾಶವನ್ನು ನಿರಾಕರಿಸಲಾಗಿದೆ ಎಂಬ ಗಂಭೀರ ಆರೋಪವೊಂದು ಕೇಳಿಬಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸಂಚಲನ ಮೂಡಿಸಿದೆ. ಬೆಂಗಳೂರಿನ ಕಾನೂನು ವಿದ್ಯಾರ್ಥಿಯೊಬ್ಬರು ಮಾಡಿರುವ ಲಿಂಕ್ಡ್ಇನ್ (LinkedIn) ಪೋಸ್ಟ್ ಈಗ ಕಾರ್ಪೊರೇಟ್ ವಲಯದಲ್ಲಿ ಹೊಸದೊಂದು ದೊಡ್ಡ ವಿವಾದಕ್ಕೆ ಕಿಡಿ ಹೊತ್ತಿಸಿದೆ ಬೆಂಗಳೂರಿನ ಕಾನೂನು ಸಂಸ್ಥೆಯೊಂದರಲ್ಲಿ ಇಂಟರ್ನ್ಶಿಪ್ ಮಾಡುತ್ತಿರುವ ಮೊಹಮ್ಮದ್ ಅಮೀನ್ ಎಂಬ ವಿದ್ಯಾರ್ಥಿ ಈ ಆಘಾತಕಾರಿ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆದರೆ, […]
BREAKING : ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ AN-32 ಜೆಟ್ ವಿಮಾನ ಪತನ, ಪೈಲಟ್ ಸಾವಿನ ಶಂಕೆ.!
ಅಸ್ಸಾಂನ ಜೋರ್ಹಾಟ್ ಜಿಲ್ಲೆಯ ರೌರಿಯಾ (Roureah) ವಾಯುಪಡೆ ಕೇಂದ್ರದಲ್ಲಿ ಶನಿವಾರ ಭಾರತೀಯ ವಾಯುಪಡೆಯ AN-32 ಸಾರಿಗೆ ವಿಮಾನ ಪತನಗೊಂಡಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. AN-32 ಸರಕು ಮತ್ತು ಸೈನಿಕರ ಸಾಗಣೆಗೆ ಬಳಸುವ ವಿಮಾನವಾಗಿದ್ದು, ಮೇಲ್ಅಸ್ಸಾಂನಲ್ಲಿರುವ ಈ ಮಹತ್ವದ ವಾಯುನೆಲೆಯ ಸಮೀಪವೇ ಅಪಘಾತಕ್ಕೀಡಾಗಿದೆ. ಅಪಘಾತಕ್ಕೀಡಾದ ವಿಮಾನದ ಪೈಲಟ್ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ವಿಮಾನದಲ್ಲಿ ಇತರ ಸಿಬ್ಬಂದಿ ಇದ್ದರೇ ಎಂಬ ಬಗ್ಗೆ ತಕ್ಷಣದ ಮಾಹಿತಿ ಲಭ್ಯವಾಗಿಲ್ಲ. ಭಾರತೀಯ ವಾಯುಪಡೆ (IAF) ನೀಡಿರುವ ಮಾಹಿತಿಯ ಪ್ರಕಾರ, “ಅಸ್ಸಾಂನ ಜೋರ್ಹಾಟ್ ವಾಯುಪಡೆ […]
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದ ಮತ್ತೊಂದು ಅವಾಂತರ: ಏರ್ ಪೋರ್ಟ್ ರಸ್ತೆಯಲ್ಲಿ ಕಾರ್ ರೇಸಿಂಗ್ ಮಾಡಿ ಪುಂಡಾಟ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳುರಿನ ರಸ್ತೆಗಳಲ್ಲಿ ಮಾಜಿ ಡಾನ್ ದಿ.ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮತ್ತೆ ಐಷಾರಾಮಿ ಲ್ಯಾಂಬೋರ್ಗಿನಿ ಕಾರ್ ರೇಸ್ ಮಾಡಿ ಪುಂಡಾಟ ಮೆರೆದಿದ್ದಾರೆ. ರಿಕ್ಕಿ ರೈ ಒಡೆತನದ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಏರ್ ಪೋರ್ಟ್ ರಸ್ತೆಯಲ್ಲಿ ಭಾರಿ ಸದ್ದು ಮಾಡಿದೆ. ಕೆಲವು ತಿಂಗಳುಗಳ ಹಿಂದಷ್ಟೇ ನಗರದ ಹೃದಯಭಾಗದಲ್ಲಿ ರೇಸಿಂಗ್ ಸ್ಟಂಟ್ (ಡ್ರಿಫ್ಟಿಂಗ್) ಮಾಡಿ ಸಿಕ್ಕಿಬಿದ್ದಿದ್ದ ಇದೇ ಕಾರು, ಇದೀಗ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಅತಿವೇಗದ ಚಾಲನೆ ಮತ್ತು ಕರ್ಕಶ ಶಬ್ದದ […]
ಬಾಲಿವುಡ್ ಅಂಗಳದ ಒಂದು ಕಾಲದ ಬಹುಚರ್ಚಿತ ಜೋಡಿ ಎಂದರೆ ರಣಬೀರ್ ಕಪೂರ್ ಮತ್ತು ಕತ್ರಿನಾ ಕೈಫ್. ಇವರಿಬ್ಬರ ಪ್ರೀತಿ ಶುರುವಾಗಿದ್ದು ‘ಅಜಬ್ ಪ್ರೇಮ್ ಕಿ ಗಜಬ್ ಕಹಾನಿ’ ಚಿತ್ರದ ಸೆಟ್ ನಿಂದಲೇ ಎಂಬ ಮಾತುಗಳು ಬಿಟೌನ್ ನಲ್ಲಿ ದಟ್ಟವಾಗಿವೆ. ಆದರೆ ಈ ಬಗ್ಗೆ ಚಿತ್ರದಲ್ಲಿ ನಟಿಸಿದ್ದ ಸಹ ನಟ ವಿಶ್ವನಾಥ್ ಇತ್ತೀಚಿನ ಸಂದರ್ಶನವೊಂದರಲ್ಲಿ ಕೆಲವೊಂದು ಆಸಕ್ತಿದಾಯಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಸಿದ್ಧಾರ್ಥ್ ಕಣ್ಣನ್ ಅವರ ಪಾಡ್ಕಾಸ್ಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟ ವಿಶ್ವನಾಥ್ ಅವರಿಗೆ, ರಣಬೀರ್ ಹಾಗೂ ಕತ್ರಿನಾ ಪ್ರೀತಿ […]
ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಪ್ರವೇಶ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ. ದ್ವಿತೀಯ ಪಿಯುಸಿ (PUC) ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಪ್ರಕ್ರಿಯೆಗಳನ್ನು ಒಗ್ಗೂಡಿಸಿ, ವಿದ್ಯಾರ್ಥಿಗಳು ಒಂದೇ ಅರ್ಜಿಯ ಮೂಲಕ ಎರಡೂ ಪ್ರಕ್ರಿಯೆಗಳಿಗೆ ನೋಂದಣಿ ಮಾಡಿಕೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತರಲು ಸಿದ್ಧತೆ ನಡೆದಿದೆ. ಪ್ರಸ್ತುತ ವಿದ್ಯಾರ್ಥಿಗಳು PUC, CET ಹಾಗೂ ವಿವಿಧ ಪ್ರಮಾಣಪತ್ರಗಳಿಗಾಗಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಇದರಿಂದ ಸಮಯ ವ್ಯರ್ಥವಾಗುವುದರ ಜೊತೆಗೆ ದಾಖಲೆಗಳ ಪರಿಶೀಲನೆ ಮತ್ತು ತಿದ್ದುಪಡಿಯಲ್ಲಿ […]
‘ಜಾಲಿ’ಚಿತ್ರದ ಬಮ್ ಚಿಕಿ ಬಮ್ ಸಾಂಗ್ ರಿಲೀಸ್: ಯೋಗರಾಜ್ ಭಟ್ ಸಾಹಿತ್ಯಕ್ಕೆ ಫಿದಾ ಆದ ಫ್ಯಾನ್ಸ್
ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ ಸಿನಿಮಾಗಳು ಸದಾ ಸದ್ದು ಮಾಡುತ್ತವೆ. ಇದೀಗ ಅದೇ ಸಾಲಿಗೆ ಸೇರಲು ಸಜ್ಜಾಗಿರುವ ಮತ್ತೊಂದು ಹೊಸ ಸಿನಿಮಾ ಜಾಲಿ. ಸದ್ಯ ಈ ಚಿತ್ರದ ಪ್ರಮುಖ ಆಕರ್ಷಣೆಯಾಗಿರುವ ಬಂ ಚಿಕಿ ಬಂ ಎಂಬ ವಿಡಿಯೋ ಹಾಡು ಅಧಿಕೃತವಾಗಿ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಯೂಟ್ಯೂಬ್ ಹಾಗೂ ಇತರೆ ವೇದಿಕೆಗಳಲ್ಲಿ ಈ ಹಾಡು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಕನ್ನಡದ ಖ್ಯಾತ ಸಾಹಿತಿ ಮತ್ತು ನಿರ್ದೇಶಕ ಯೋಗರಾಜ್ ಭಟ್ ಈ ಹಾಡಿಗೆ […]
BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಘೋರ ದುರಂತ : ಶಾಲಾ ಬಸ್ ಹರಿದು ಮಗಳ ಕಣ್ಣೆದುರೇ ತಾಯಿ ಸಾವು.!
ರಾಜಧಾನಿ ಬೆಂಗಳೂರಿನಲ್ಲಿ ಹೃದಯವಿದ್ರಾವಕ ರಸ್ತೆ ಅಪಘಾತ ಸಂಭವಿಸಿದ್ದು, ಶಾಲೆಗೆ ತೆರಳುತ್ತಿದ್ದ ವೇಳೆ ಮಹಿಳೆಯೊಬ್ಬರು ಶಾಲಾ ಬಸ್ಗೆ ಬಲಿಯಾಗಿದ್ದಾರೆ. ಅತ್ಯಂತ ನೋವಿನ ಸಂಗತಿಯೆಂದರೆ, ಈ ದುರಂತವನ್ನು ಅವರ ಮಗಳು ಕಣ್ಣಾರೆ ನೋಡಬೇಕಾದ ಪರಿಸ್ಥಿತಿ ಎದುರಾಗಿದೆ. ಮಾಹಿತಿಯ ಪ್ರಕಾರ, ಮಹಿಳೆ ತನ್ನ ಮಗಳನ್ನು ಕಾಲೇಜಿಗೆ ಬಿಡಲು ತೆರಳುತ್ತಿದ್ದ ವೇಳೆ ರಸ್ತೆ ದಾಟುವ ಸಂದರ್ಭದಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮಹಿಳೆ ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯನ್ನು ಕಂಡ ಮಗಳು ಆಘಾತಕ್ಕೊಳಗಾಗಿದ್ದು, ಸ್ಥಳದಲ್ಲಿದ್ದವರ ಕಣ್ಣಲ್ಲೂ ನೀರು […]
Driving Rules : ಭಾರತದಲ್ಲಿ ಎಡಬದಿ, ಇತರೆ ದೇಶಗಳಲ್ಲಿ ಬಲಬದಿ ವಾಹನ ಚಾಲನೆ ಯಾಕೆ ? ಇಲ್ಲಿದೆ ಇಂಟರೆಸ್ಟಿಂಗ್ ವಿಚಾರ
ಭಾರತದಲ್ಲಿ ವಾಹನಗಳನ್ನು ರಸ್ತೆಯ ಎಡಬದಿಯಲ್ಲಿ ಚಲಾಯಿಸಲಾಗುತ್ತದೆ. ಆದರೆ ಅಮೆರಿಕ ಸೇರಿದಂತೆ ಅನೇಕ ಯುರೋಪಿನ ದೇಶಗಳಲ್ಲಿ ವಾಹನಗಳು ರಸ್ತೆಯ ಬಲಬದಿಯಲ್ಲಿ ಸಂಚರಿಸುತ್ತವೆ. ಕಾರುಗಳು ಆಧುನಿಕ ಆವಿಷ್ಕಾರವಾಗಿದ್ದರೂ, ವಿಶ್ವದಾದ್ಯಂತ ಒಂದೇ ರೀತಿಯ ಸಂಚಾರ ನಿಯಮಗಳು ಏಕೆ ಜಾರಿಯಲ್ಲಿಲ್ಲ ಎಂಬ ಪ್ರಶ್ನೆ ಹಲವರಲ್ಲಿ ಮೂಡುತ್ತದೆ. ಮಧ್ಯಯುಗದ ಕಾಲದಿಂದ ಆರಂಭವಾದ ಸಂಪ್ರದಾಯ ಭಾರತದಲ್ಲಿ ಎಡಬದಿಯ ಚಾಲನಾ ಪದ್ಧತಿಯ ಇತಿಹಾಸವನ್ನು ತಿಳಿಯಬೇಕಾದರೆ ಕಾರುಗಳ ಆವಿಷ್ಕಾರಕ್ಕೂ ಮುಂಚಿನ ಕಾಲಕ್ಕೆ ಹೋಗಬೇಕು. ಮಧ್ಯಯುಗದಲ್ಲಿ ಬಹುತೇಕ ಜನರು ಬಲಗೈ ಬಳಸುವವರಾಗಿದ್ದರು. ರಾಜರು ಮತ್ತು ಯೋಧರು ಕುದುರೆ ಸವಾರಿ ಮಾಡುವಾಗ […]
ಶ್ರೀರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ: ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ದೂರು ದಾಖಲು
ಬೆಂಗಳೂರು: ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಿದ್ದ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಬೆಂಗಳೂರಿನ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಲಾಗಿದೆ. ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಪ್ರೊ. ಕೆ.ಎಸ್. ಭಗವಾನ್ ಅವರು ಶ್ರೀರಾಮ ಹಾಗೂ ಹಿಂದೂ ಧರ್ಮಗ್ರಂಥಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶ್ರೀರಾಮನ ಜನನ ಮತ್ತು ಹಿಂದೂ ಧಾರ್ಮಿಕ ಆಚರಣೆಗಳ ಬಗ್ಗೆ ಅವರು ಆಡಿರುವ ಮಾತುಗಳು ಕೋಟ್ಯಂತರ ಹಿಂದೂಗಳ ಶ್ರದ್ಧೆ ಹಾಗೂ ಧಾರ್ಮಿಕ ಭಾವನೆಗಳಿಗೆ […]

22 C