ಕಾಂಗ್ರೆಸ್ ಪಕ್ಷ ಹಿರಿಯ ಮುಖಂಡರನ್ನ ಕಳೆದುಕೊಂಡಿದ್ದೇವೆ, ಅವರ ಆತ್ಮಕ್ಕೆ ಸಂತಾಪ ಕೋರುವೆ ಎಂದ ಶಾಸಕ ಗವಿಯಪ್ಪ
ಹೊಸಪೇಟೆ : ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕ್ರಪ್ಪ ನಿಧನ ಆಗಿದ್ದಕ್ಕೆ ಹೊಸಪೇಟೆಯ ಕಾಂಗ್ರೆಸ್ ಶಾಸಕ ಗವಿಯಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶಿವಶಂಕ್ರಪ್ಪ ಕಾಂಗ್ರೆಸ್ ಪಕ್ಷದ ದೊಡ್ಡ ಲೀಡರ್ ಆಗಿದ್ರು. ಪಕ್ಷಕ್ಕೆ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಅಂತವರನ್ನ ಕಳೆದುಕೊಂಡಿದ್ದು ಪಕ್ಷಕ್ಕೆ, ಸಮಾಜಕ್ಕೆ ದೊಡ್ಡ ಅನ್ಯಾಯ ಅಂತ ಕಳವಳ ವ್ಯಕ್ತಪಡಿಸಿದಾರೆ. ಶಾಮನೂರು ಅವರು, ಶಿಕ್ಷಣ, ಆಸ್ಪತ್ರೆ ಸೇರಿ ದಾವಣಗೆರೆ ಭಾಗದಲ್ಲಿ ದೊಡ್ಡ ಕ್ರಾಂತಿಯನ್ನೇ ಮಾಡಿದರು. ಹಿರಿಯರು, ಶಾಸಕರ ಆತ್ಮಕ್ಕೆ ಶಾಂತಿ […]
ದಾವಣಗೆರೆ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಶ್ಯಾಮನೂರು ಶಿವಶಂಕರಪ್ಪ ಲಿಂಗೈಕ್ಯ
ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (94) ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ ನಿಧನರಾದರು. ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿಂದ ಶಾಮನೂರು ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರು, 1931ರ ಜೂನ್ 16ರಂದು ಜನಿಸಿದ್ದರು. ದಶಕಗಳ […]
ಅಂಬಾನಿ ಮದುವೆಯನ್ನು ಮೀರಿಸಿದ ಸಮಾರಂಭ ಇದು…..!
ನವದೆಹಲಿ ಮದುವೆ ಸಮಾರಂಭಕ್ಕೆ ಆಗಮಿಸುವ ಗಣ್ಯರು, ಅತಿಥಿಗಳ ಊಟ ಉಪಚಾರ ಚೆನ್ನಾಗಿ ಮಾಡಬೇಕು ಎಂದು ಲಕ್ಷ ಗಟ್ಟಲೆ ಹಣ ವ್ಯಯಿಸುವವರು ಇದ್ದಾರೆ. ಇನ್ನು ಕೆಲವರು ಬಗೆ ಬಗೆಯ ಕಂಡು ಕೇಳರಿಯದ ಹೊಸ ವೆರೈಟಿ ಊಟೋಪಚಾರವನ್ನು ಮೆನುವಲ್ಲಿ ಅಳವಡಿಸಿಕೊಳ್ಳುವ ಮೂಲಕ ಗಮನ ಸೆಳೆಯುತ್ತಾರೆ. ಇದೀಗ ಅಂತಹದ್ದೊಂದು ವಿಶೇಷ ಔತಣ ಕೂಟವೊಂದರ ವಿಡಿಯೊ ವೈರಲ್ ಆಗಿದೆ. ಅತಿಥಿಗಳಿಗೆ ಆತಿಥ್ಯವನ್ನು ನೀಡುವ ಸಲುವಾಗಿ ರಾಜ ಮಹಾರಾಜರ ಕಾಲದ ಅದ್ಧೂರಿ ಔತಣಕೂಟವನ್ನು ಮತ್ತೆ ರೀ ಕ್ರಿಯೆಟ್ ಮಾಡಿರುವ ಘಟನೆ […]
ಯರಗಟ್ಟಿ : 4 ವರ್ಷ ಕಳೆದರೂ ಬಾರದ ಕಛೇರಿಗಳು : ಜನರ ಗೋಳು ಕೇಳೊರು ಯಾರು …..?
ಯರಗಟ್ಟಿ: ನೂತನ ಯರಗಟ್ಟಿ ತಾಲೂಕು ಕೇಂದ್ರವಾಗಿ ನಾಲ್ಕು ವರ್ಷಗಳ ಕಳೆದರೂ ಬಾರದ ಸರಕಾರಿ ಕಚೇರಿ ಗಳು ಸಾರ್ವಜನಿಕರಿಗೆ ತಪ್ಪದ ಕಿರಿಕಿರಿ. ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ, ಪ್ರತಿಯೊಬ್ಬ ರಿಗೂ ಸರಕಾರಿ ಸೌಲಭ್ಯ ಮುಟ್ಟಿಸುವುದು, ಜನರಿಗೆ ಎಲ್ಲ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹೊಸದಾಗಿ ರಚನೆಗೊಂಡಿರುವ ಯರಗಟ್ಟಿ ತಾಲೂಕು ಕಚೇರಿಗಳಿಲ್ಲದೆ ಸಂಕಷ್ಟಕ್ಕೆ ಸಿಲುಕಿದೆ. ಎರಡು ದಶಕಗಳ ಹೋರಾಟದ ಫಲವಾಗಿ 2018ರಲ್ಲಿ ಸವದತ್ತಿ ತಾಲೂಕಿನಿಂದ ಪ್ರತ್ಯೇಕಗೊಳಿಸಿ ಯರಗಟ್ಟಿ ಹೊಸ ತಾಲೂಕು ಎಂದು ಸರಕಾರ ಘೋಷಿಸಿತ್ತು. ಆದರೆ, […]

14 C