ಬರೇಲಿ: ಉತ್ತರಪ್ರದೇಶ ಬಿಜೆಪಿ ಶಾಸಕ ಡಾ. ಶ್ಯಾಮ್ ಬಿಹಾರಿ ಲಾಲ್ ಶುಕ್ರವಾರ ನಿಧನರಾಗಿದ್ದಾರೆ. ಅವರು ಬರೇಲಿ ಜಿಲ್ಲೆಯ ಫರೀದ್ಪುರ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ. ಆರಂಭಿಕ ಮಾಹಿತಿಯ ಪ್ರಕಾರ, ಶಾಸಕರು ಹೃದಯಾಘಾತದಿಂದ ಬಳಲುತ್ತಿದ್ದರು ಮತ್ತು ಪಿಲಿಭಿತ್ ರಸ್ತೆಯಲ್ಲಿರುವ ಮೆಡಿಸಿಟಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಜನವರಿ 1 ರಂದು ಕೇವಲ ಒಂದು ದಿನದ ಹಿಂದೆ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಬಿಜೆಪಿ ಶಾಸಕರಿಗೆ ಸರ್ಕ್ಯೂಟ್ ಹೌಸ್ನಲ್ಲಿ ಹೃದಯಾಘಾತವಾಯಿತು. ಸ್ವಲ್ಪ ಸಮಯದ ಹಿಂದೆ, ಅವರು ಕ್ಯಾಬಿನೆಟ್ ಸಚಿವ ಧರ್ಮಪಾಲ್ ಸಿಂಗ್ ಅವರೊಂದಿಗಿನ […]
BIG NEWS: ಬಳ್ಳಾರಿ ಘರ್ಷಣೆ, ಫೈರಿಂಗ್ ಕೇಸ್: ನಾಲ್ಕು ಪ್ರತ್ಯೇಕ ಪ್ರಕರಣ ದಾಖಲು; ಐದು ಬಂದೂಕು ವಶಕ್ಕೆ
ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಶಾಸಕ ಜನಾರ್ಧನ ರೆಡ್ದಿ ಅವರ ಅವ್ವಂಬಾವಿಯಲ್ಲಿರುವ ನಿವಾಸದ ಬಳಿ ನಡೆದ ಗಲಾಟೆ, ಘರ್ಷಣೆ, ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಹೆಚ್ಚುವರಿ ಪೊಲೀಸ್ ಮಾಹಾನಿರ್ದೇಶಕ ಹಿತೇಂದ್ರ ಆರ್. ಮಾಹಿತಿ ನೀಡಿದ್ದಾರೆ. ಬಳ್ಳಾರಿ ಘರ್ಷಣೆಗೆ ಸಂಬಂಧಿಸಿದಂತೆ ಪ್ರತ್ಯೇಕ ದೂರು ಆಧರಿಸಿ ಮೂರು ಪ್ರಕರಣ ಹಾಗೂ ಒಂದು ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಯುವಕ ಸಾವು, ಮಹರ್ಷಿ ವಾಲ್ಮೀಕಿಗೆ ಅಪಮಾನ, ಹಲ್ಲೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ ಎಂದು […]
ಉಗ್ರನಿಗೆ ನೆರವು ಪ್ರಕರಣ: ASI ಚಾಂದ್ ಪಾಷಾ ಸೇರಿದಂತೆ ಮೂವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ಬೆಂಗಳೂರು: ಉಗ್ರ ನಾಸಿರ್ ಗೆ ಜೈಲಿನಲ್ಲಿ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಎನ್ ಐಎ ಅಧಿಕಾರಿಗಳು ಎಎಸ್ಐ ಚಾಂದ್ ಪಾಷ ಸೇರಿದಂತೆ ಮೂವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಆರೋಪ ಪಟ್ಟಿಯಲ್ಲಿ ಆರೋಪಿಗಳ ಪಾತ್ರದ ಬಗ್ಗೆ ಉಲ್ಲೇಖಿಸಿದ್ದು, ಸಿಎಆರ್ ಎಎಸ್ಐ ಚಾಂದ್ ಪಾಷಾ, ಅನಿಸಾ ಫಾತಿಮಾ, ಡಾ.ನಾಗರಾಜ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಈ ಹಿಂದೆ ಪರಾರುಯಾಗಿದ್ದ ಜುನದ್ ಸೇರಿದಂತೆ ೯ ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿತ್ತು. ಇದೀಗ ಹೆಚ್ಚುವರಿಯಾಗಿ ಎನ್ […]
BREAKING: ಬಳ್ಳಾರಿ ಫೈರಿಂಗ್ ಪ್ರಕರಣ: ಶಾಸಕ ಜನಾರ್ಧನ ರೆಡ್ಡಿ ಮನೆಯಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ, ಘರ್ಷಣೆ ವೇಳೆ ನಡೆದ ಫೈರಿಂಗ್ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಶಾಸಕ ಜನಾರ್ಧನ ರೆಡ್ಡಿ ತನ್ನನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೇ ತನ್ನ ಮನೆ ಮೇಲೆ ಗುಂಡಿನ ದಾಳಿ ನಡೆದಿದೆ. ಇದಕ್ಕೆ ಸಾಕ್ಷಿಯಾಗಿ ಒಂದು ಬುಲೆಟ್ ಕೂಡ ಪತ್ತೆಯಾಗಿದೆ ಎಂದು ತೋರಿಸಿದ್ದರು. ಇದೀಗ ಜನಾರ್ಧನ ರೆಡ್ಡಿ ಮನೆಯಲ್ಲಿ ಮತ್ತೊಂದು ಬುಲೆಟ್ ಪತ್ತೆಯಾಗಿದೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ಧನ ರೆಡ್ಡಿ, ನಿನ್ನೆ ನಡೆದ ಗಲಾಟೆ, […]
ಅಂಚೆ ಪತ್ರಗಳ ವಿತರಣೆ ನಿಲ್ಲಿಸಿದ ವಿಶ್ವದ ಮೊದಲ ರಾಷ್ಟ್ರ ಡೆನ್ಮಾರ್ಕ್!
ಸಾಮಾಜಿಕ ಜಾಲತಾಣಗಳು, ಆಧುನಿಕ ಸಂವಹನ ವ್ಯವಸ್ಥೆಗಳು ಬಂದ ಬಳಿಕ ಪತ್ರ ಬರೆಯುವುದು ಕಡಿಮೆಯಾಗುತ್ತಿದೆ. ಸರ್ಕಾರಿ ವ್ಯವಹಾರಗಳು ಸಹ ಈಗ ಆನ್ಲೈನ್ ಮೂಲಕ ನಡೆಯುತ್ತಿದ್ದು, ಪತ್ರ ಬರೆಯುವುದು ಬಹುತೇಕ ತೆರೆಮರೆಗೆ ಸರಿಯುತ್ತಿದೆ. ಇಂತಹ ಹೊತ್ತಿನಲ್ಲಿ ವಿಶ್ವದ ದೇಶವೊಂದು ಅಂಚೆ ಮೂಲಕ ಪತ್ರ ವಿತರಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ಇನ್ನು ಮುಂದೆ ಅಂಚೆ ಇಲಾಖೆಯಲ್ಲಿ ಪತ್ರಗಳ ವಿತರಣೆ ಸೇವೆ ಇಲ್ಲ ಎಂದು ಡೆನ್ಮಾರ್ಕ್ ಘೋಷಣೆ ಮಾಡಿದೆ. ಹೀಗೆ ಘೋಷಣೆ ಮಾಡಿದ ವಿಶ್ವದ ಮೊದಲ ದೇಶ ಡೆನ್ಮಾರ್ಕ್. ಅಂಚೆ ಇಲಾಖೆ ಕಾರ್ಯ ನಿರ್ವಹಣೆ […]
ಗದಗ: ರೈತ ಕುಟುಂಬವೊಂದು 100 ಎಕರೆಯಲ್ಲಿ ಬೆಳೆದಿದ್ದ ಮೆಕ್ಕಜೋಳ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಮೆಕ್ಕೆಜೋಲದ ರಾಶಿ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಅತ್ತಿಕಟ್ಟಿ ಗ್ರಾಮದ ರೈತ ಸಹೋದರರು ನೂರು ಎಕರೆ ಜಾಗದಲ್ಲಿ ಮೆಕ್ಕೆಜೋಳ ಬೆಳೆದು ಫಸಲು ತೆಗೆದಿದ್ದರು. ಮೆಕ್ಕೆಜೋಳದ ಕೊಯ್ಲು ಮಾಡಿ ರಾಶಿ ಹಾಕಿದ್ದರು. ರಾತ್ರಿ ಬೆಳಗಾಗುವಷ್ಟರಲ್ಲಿ ನಾಲ್ವರು ದುಷ್ಕರ್ಮಿಗಳು ಮೆಕ್ಕೆಜೊಲದ ರಾಶಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಮೆಕ್ಕೆಜೋಳ ಸಂಪೂರ್ಣ ಸುಟ್ಟು ಕರಕಲಾಗಿದೆ. ಮೆಕ್ಕೆಜೋಳದ […]
ಬಾಂಗ್ಲಾದವರನ್ನು ಪತ್ತೆ ಮಾಡುವ ಯಂತ್ರ ನಮ್ಮಲ್ಲಿದೆ”; ಸ್ಲಂ ನಿವಾಸಿಗಳಿಗೆ ಬೆದರಿಸಿದ ಪೊಲೀಸ್!
ಘಾಜಿಯಾಬಾದ್: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೊವೊಂದರಲ್ಲಿ, ಸ್ಲಂ ಪ್ರದೇಶದ ನಿವಾಸಿಗಳನ್ನು ಪೊಲೀಸ್ ಅಧಿಕಾರಿಯೊಬ್ಬರು ಬೆದರಿಸುವಂತೆ ಕಾಣಿಸಿಕೊಂಡ ದೃಶ್ಯ ವೈರಲ್ ಆದ ಹಿನ್ನೆಲೆಯಲ್ಲಿ ಘಾಜಿಯಾಬಾದ್ ಪೊಲೀಸರು ತನಿಖೆಗೆ ಆದೇಶಿಸಿದ್ದಾರೆ. ಸ್ಲಂ ನಿವಾಸಿಗಳ ಬಳಿ, ಅಕ್ರಮ ವಲಸಿಗರೇ ಅಲ್ಲವೇ ಎಂಬುದನ್ನು ಪತ್ತೆಹಚ್ಚುವ ಸಾಧನವೊಂದು ತಮ್ಮ ಬಳಿ ಇದೆ ಎಂದು ಅಧಿಕಾರಿ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಪೊಲೀಸರು ಇದನ್ನು ಸಾಮಾನ್ಯ ಪ್ರದೇಶ ನಿಯಂತ್ರಣ ಕಾರ್ಯಾಚರಣೆ ಎಂದು ವಿವರಣೆ ನೀಡಿದರೂ, ಈ ಘಟನೆ ಭಾರಿ ಚರ್ಚೆಗೆ ಕಾರಣವಾಗಿದೆ. […]
ಫ್ರೂಟ್ ಜಾಮ್ ನಲ್ಲಿ ಹುಳಗಳು ಪತ್ತೆ: ಮುಚ್ಚಳ ತೆಗೆಯುತ್ತಿದ್ದಂತೆ ಶಾಕ್ ಆದ ಗ್ರಾಹಕ
ಚಿಕ್ಕಬಳ್ಳಾಪುರ: ಫ್ರೂಟ್ ಜಾಮ್ ಬಾಟಲ್ ಖರೀದಿಸುವ ಮುನ್ನ ಗ್ರಾಹಕರು ಎಚ್ಚರಿಕೆ ವಹಿಸುವುದು ಅಗತ್ಯ. ಗ್ರಾಹಕರೊಬ್ಬರು ಆಗತಾನೆ ಅಂಗಡಿಯಲ್ಲಿ ಖರೀದಿಸಿದ್ದ ಫ್ರೂಟ್ ಜಾಮ್ ನಲ್ಲಿ ಹುಳಗಳು ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ನಂದಿ ಗ್ರಾಮದ ಶಾಂತಕುಮಾರ್ ಎಂಬುವವರು ಬೇಕರಿಯೊಂದರಲ್ಲಿ ಫ್ರೂಟ್ ಜಾಮ್ ಬಾಟಲ್ ಖರೀದಿಸಿದ್ದರು. ಮನೆಗೆ ಬಂದು ಫ್ರೂಟ್ ಜಾಮ್ ಮುಚ್ಚಳು ತೆಗೆದರೆ ಜಾಮ್ ನಲ್ಲಿ ಹುಳಗಳು ಪತ್ತೆಯಾಗಿವೆ. ಬಾಟಲ್ ಮೇಲೆ ನಮೂದಿಸಿರುವ ದಿನಾಂಕದ ಪ್ರಕಾರ ಇನ್ನೂ ಅವಧಿ ಮೀರಿರಲಿಲ್ಲ. ಆದಾಗ್ಯೂ ಫ್ರೂಟ್ ಜಾಮ್ ನಲ್ಲಿ ಹುಳಗಳು […]
ಅಮೃತ್ 2.0 ಅಭಿಯಾನ : ಸ್ವಸಹಾಯ ಸಂಘಗಳಿಂದ ಅರ್ಜಿ ಆಹ್ವಾನ
ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಾದ ಅಮೃತ್ 2.0 ಅಭಿಯಾನದ ಅಮೃತ್ ಮಿತ್ರ ಕಾರ್ಯಕ್ರಮ ತಾಂತ್ರಿಕೇತರ ಚಟುವಟಿಕೆಯಡಿ ಪಾಲಿಕೆ ವ್ಯಾಪ್ತಿಯಲ್ಲಿ ಅನುಮೋದಿತ 19 ಪಾರ್ಕ್ಗಳನ್ನು ನಿರ್ವಹಣೆ ಮಾಡಲು ಡೇ-ನಲ್ಮ್ ಅಭಿಯಾನದಡಿ ಅರ್ಹ ಮಹಿಳಾ ಸ್ವಸಹಾಯ ಸಂಘಗಳಿಂದ ಆಸಕ್ತಿ ವ್ಯಕ್ತಪಡಿಸುವಿಕೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಸ್ವಸಹಾಯ ಸಂಘದ ಸದಸ್ಯರು ಮಹಾನಗರ ಪಾಲಿಕೆಯ ವಲಯ ಕಚೇರಿ-2 ರಲ್ಲಿನ ಡೇ-ನಲ್ಮ್ ಶಾಖೆಯಿಂದ ನಿಗಧಿತ ನಮೂನೆಯ ಅರ್ಜಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜನವರಿ 14 […]
ಬಳ್ಳಾರಿ: ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನೆಲೆಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆ ಬಳಿ ಬ್ಯಾನರ್ ಅಳವಡಿಕೆ ವಿಚಾರವಾಗಿ ಆರಂಭವಾದ ಗಲಾಟೆ, ಘರ್ಷಣೆಗೆ ತಿರುಗಿದ್ದು, ಈ ವೇಳೆ ಫೈರಿಂಗ್ ನಡೆದು ಗುಂಡೇಟು ತಗುಲಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಬಳ್ಳಾರಿಯಲ್ಲಿ ಗಣಿ ಧಣಿ ಜನಾರ್ಧನ ರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ನಡುವಿನ ರಾಜಕೀಯ ಕೆಸರೆಚಾಟಕ್ಕೂ ಕಾರಣವಾಗಿದೆ. ಬಳ್ಳಾರಿ ಗಲಾಟೆ ವೇಳೆ ನಡೆದ ಫೈರಿಂಗ್ ವಿಚಾರವಾಗಿ ಮಾತನಾಡಿದ್ದ ಶಾಸಕ ಜನಾರ್ಧನ […]
ನಾಲ್ಕು ಚಕ್ರ ವಾಹನ ಖರೀದಿಗೆ ಸಿಗಲಿದೆ 3 ಲಕ್ಷ ರೂ ಸಹಾಯಧನ, ಕೂಡಲೇ ಅರ್ಜಿ ಸಲ್ಲಿಸಿ
ಮೀನುಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ ನಾಲ್ಕು ಚಕ್ರ ವಾಹನ ಖರೀದಿಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ 01 ಮತ್ತು ಪರಿಶಿಷ್ಟ ಪಂಗಡದ 02 ಮೀನುಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಗುರಿ ನಿಗದಿಪಡಿಸಲಾಗಿದ್ದು, ಖರೀದಿಸಿದ ವಾಹನಕ್ಕೆ ಶೇ.50ರಷ್ಟು ಅಥವಾ ಗರಿಷ್ಟ 3 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು. ಅರ್ಜಿಯನ್ನು ಜನವರಿ 12 ರೊಳಗಾಗಿ ಜಿಲ್ಲೆಯ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ […]
ಡಿ.ಕೆ.ಶಿವಕುಮಾರ್ ಕನಸಿನ ಯೋಜನೆಗೆ ಸ್ಥಳ ಅಂತಿಮಗೊಳಿಸಿದ ಬಿಡಿಎ!
ಡಿ.ಕೆ.ಶಿವಕುಮಾರ್. ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರು. ಬೆಂಗಳೂರು ಸ್ಕೈ-ಡೆಕ್ ಯೋಜನೆ ಡಿ.ಕೆ.ಶಿವಕುಮಾರ್ ಕನಸಿನ ಯೋಜನೆಯಾಗಿದೆ. ಆದರೆ ಈ ಯೋಜನೆಗೆ ಸ್ಥಳ ಅಂತಿಮಗೊಂಡಿರಲಿಲ್ಲ. ಆದರೆ ಈಗ ಬಿಡಿಎ 46 ಎಕರೆ ಪ್ರದೇಶವನ್ನು ಗುರುತಿಸಿದ್ದು, ಇದೇ ಅಂತಿಮಗೊಳ್ಳುವ ನಿರೀಕ್ಷೆ ಇದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಿ (ಬಿಡಿಎ) ಬೆಂಗಳೂರು ಸ್ಕೈ-ಡೆಕ್ ಯೋಜನೆಯನ್ನು ಅನುಷ್ಠಾನಗೊಳಿಸಲಿದೆ. ಈ ಯೋಜನೆಗೆ ಈಗ ಚಲ್ಲಘಟ್ಟ ಬಳಿ 46 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಈ ಭೂಮಿ ಬಿಡಿಎ ವಶದಲ್ಲಿಯೇ ಇದ್ದು, ಯಾವುದೇ ತೊಂದರೆ ಉಂಟಾಗುವುದಿಲ್ಲ. ಅಧಿಕಾರಿಗಳ ಮಾಹಿತಿ […]
ನಾಳೆಯಿಂದ ಎಡದಂಡೆ, ಜ 8. ರಿಂದ ಬಲದಂಡೆ ನಾಲೆಗೆ ‘ಭದ್ರಾ ನೀರು’ಹರಿಸಲು ನಿರ್ಣಯ : ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ : ಭದ್ರಾ ಜಲಾಶಯದಲ್ಲಿನ ನೀರನ್ನು ಜನವರಿ 03ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತ ನಿರ್ಣಯ ಕೈಗೊಳ್ಳಲಾಯಿತು. ಇಂದು ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2025-26ನೇ ಸಾಲಿನ ಬೇಸಿಗೆ ಬೆಳೆಗೆ ನೀರು […]
BREAKING : ಕರ್ನಾಟಕ ‘CET’ಪರೀಕ್ಷೆಯ ದಿನಾಂಕ ಘೋಷಣೆ , ಅಭ್ಯರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು : ಕರ್ನಾಟಕ ಸಿಇಟಿ ಪರೀಕ್ಷೆ ದಿನಾಂಕ ಘೋಷಣೆಯಾಗಿದೆ.. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏ.23 ಹಾಗೂ ಏ.24 ರಂದು ಪರೀಕ್ಷೆ ನಿಗಧಿಪಡಿಸಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ಏಪ್ರಿಲ್ 23 ಮತ್ತು 24ರಂದು ಸಿಇಟಿ ಪರೀಕ್ಷೆ ನಿಗಧಿಯಾಗಿದೆ ಏಪ್ರಿಲ್ 23ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಏಪ್ರಿಲ್ 24ರಂದು ಗಣಿತ ಹಾಗೂ ಜೀವಶಾಸ್ತ್ರ ಪರೀಕ್ಷೆ ನಡೆಯಲಿದೆ ಎಂದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಮಾಹಿತಿ ನೀಡಿದ್ದಾರೆ. ಅದೇ ರೀತಿ […]
Power Cut : ಬೆಂಗಳೂರಿಗರೇ ಗಮನಿಸಿ : ನಾಳೆಯಿಂದ 17 ದಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ.!
ಬೆಂಗಳೂರು : ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಶನಿವಾರದಿಂದ (ಜನವರಿ 3) ಆರಂಭವಾಗಿ 17 ದಿನಗಳವರೆಗೆ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಪ್ರಮುಖ ವಿದ್ಯುತ್ ಉಪಕೇಂದ್ರದಲ್ಲಿ ನಿಗದಿತ ನಿರ್ವಹಣಾ ಕಾರ್ಯದಿಂದಾಗಿ ವಿದ್ಯುತ್ ವ್ಯತ್ಯಯವಾಗಲಿದೆ. 220/66/11 ಕೆವಿ ಇಪಿಐಪಿ ಸಬ್ಸ್ಟೇಷನ್ನಲ್ಲಿ 31.5 ಎಂವಿಎ ಪವರ್ ಟ್ರಾನ್ಸ್ಫಾರ್ಮರ್ 3 ರ ಮರುಪೂರಣ ನಿರ್ವಹಣಾ ಕಾರ್ಯಕ್ಕೆ ಸಂಬಂಧಿಸಿದಂತೆ ವಿದ್ಯುತ್ ಸರಬರಾಜು ವ್ಯತ್ಯಯವನ್ನು ಕೈಗೊಳ್ಳಲಾಗುತ್ತಿದೆ. ಎಷ್ಟು ದಿನ..?ಜನವರಿ 3 (ಶನಿವಾರ) ದಿಂದ ಜನವರಿ 19 (ಸೋಮವಾರ) 17 ದಿನ ಎಲ್ಲೆಲ್ಲಿ ಪವರ್ […]
BIG NEWS : ರಾಜ್ಯ ಸರ್ಕಾರದಿಂದ 2026 ನೇ ಸಾಲಿನ ‘ಜಯಂತಿ ಆಚರಣೆ’ಗಳ ಪಟ್ಟಿ ಬಿಡುಗಡೆ, ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು : ರಾಜ್ಯ ಸರ್ಕಾರವು 2026ನೇ ಸಾಲಿನ ‘ಜಯಂತಿ ಆಚರಣೆ’ಗಳ ಪಟ್ಟಿ ಹಾಗೂ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2026ನೇ ಸಾಲಿನ ಜನವರಿಯಿಂದ ಡಿಸೆಂಬರ್ ಮಾಹೆಯಲ್ಲಿ ಆಚರಿಸಬೇಕಾದ ಜಯಂತಿಗಳ ಪಟ್ಟಿಯನ್ನು ಈ ಪತ್ರದೊಂದಿಗೆ ಲಗತ್ತಿಸಿದ್ದು ಸದರಿ ಜಯಂತಿಗಳನ್ನು ಉಲ್ಲೇಖಿತ ಮಾರ್ಗಸೂಚಿಯನ್ವಯ ಆಚರಣೆ ಮಾಡಬೇಕೆಂದು ಈ ಮೂಲಕ ಕೋರಿದೆ. 2026ನೇ ಸಾಲಿನ ‘ಜಯಂತಿ ಆಚರಣೆ’ಗಳ ಪಟ್ಟಿ & ಜಯಂತಿಗಳ ಆಚರಣೆಗೆ ಮಾರ್ಗ ಸೂಚಿಗಳು
BREAKING : ರಾಜ್ಯ ಸರ್ಕಾರದಿಂದ 2026 ನೇ ಸಾಲಿನ ‘ಜಯಂತಿ ಆಚರಣೆ’ಗಳ ಪಟ್ಟಿ ಹಾಗೂ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು : ರಾಜ್ಯ ಸರ್ಕಾರವು 2026ನೇ ಸಾಲಿನ ‘ಜಯಂತಿ ಆಚರಣೆ’ಗಳ ಪಟ್ಟಿ ಹಾಗೂ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2026ನೇ ಸಾಲಿನ ಜನವರಿಯಿಂದ ಡಿಸೆಂಬರ್ ಮಾಹೆಯಲ್ಲಿ ಆಚರಿಸಬೇಕಾದ ಜಯಂತಿಗಳ ಪಟ್ಟಿಯನ್ನು ಈ ಪತ್ರದೊಂದಿಗೆ ಲಗತ್ತಿಸಿದ್ದು ಸದರಿ ಜಯಂತಿಗಳನ್ನು ಉಲ್ಲೇಖಿತ ಮಾರ್ಗಸೂಚಿಯನ್ವಯ ಆಚರಣೆ ಮಾಡಬೇಕೆಂದು ಈ ಮೂಲಕ ಕೋರಿದೆ. 2026ನೇ ಸಾಲಿನ ‘ಜಯಂತಿ ಆಚರಣೆ’ಗಳ ಪಟ್ಟಿ & ಜಯಂತಿಗಳ ಆಚರಣೆಗೆ ಮಾರ್ಗ ಸೂಚಿಗಳು
ಬೆಂಗಳೂರು: ಹೊಸ ವರ್ಷಾಚರಣೆಗೆಂದು ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಹೋಗಿದ್ದ ಬೆಂಗಳೂರು ಮೂಲದ ಉದ್ಯಮಿ ಕುಟುಂಬ ಮನೆಗೆ ವಾಪಾಸ್ ಆದಾಗ ಮನೆಯಲ್ಲಿದ್ದ ಚಿನ್ನಾಭರಣ, ವಸ್ತುಗಳು ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಉದ್ಯಮಿ ಅಭಿಷೇಕ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆ ಕೆಲಸಕ್ಕಿದ್ದವರಿಂದಲೇ ಈ ಕೃತ್ಯ ನಡೆದಿದೆ. ಉದ್ಯಮಿ ಕುಟುಂಬ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಹೋಗುವಾಗ ಮನೆ ಕೆಲಸದವ ಬಳಿ ಮನೆ ಕೀ ಕೊಟ್ಟು ಹೋಗಿದ್ದು, ಮನೆಗೆ ವಾಪಾಸ್ ಆಗುವಷ್ಟರಲ್ಲಿ ಮನೆಯಲ್ಲಿದ್ದ ಬರೋಬ್ಬರಿ 1.37 ಕೋಟಿ ಮೌಲ್ಯದ […]
SHOCKING : ಮಧ್ಯಪ್ರದೇಶದಲ್ಲಿ 200 ಗಿಳಿಗಳ ಮಾರಣ ಹೋಮ : ಕಿಡಿಗೇಡಿಗಳಿಂದ ವಿಷಪ್ರಾಶನ ಶಂಕೆ |WATCH VIDEO
ಖಾರ್ಗೋನ್ : ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ನರ್ಮದಾ ನದಿಯ ದಡದಲ್ಲಿ ಆಹಾರ ವಿಷದಿಂದಾಗಿ ಕನಿಷ್ಠ 200 ಗಿಳಿಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಕಿಡಿಗೇಡಿಗಳಿಂದ ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬರಬೇಕಿದೆ. ಬದ್ವಾ ಪ್ರದೇಶದ ನದಿ ದಂಡೆಯಲ್ಲಿರುವ ಜಲಚರ ಸೇತುವೆಯ ಬಳಿ ಕಳೆದ ನಾಲ್ಕು ದಿನಗಳಲ್ಲಿ ಈ ಗಿಳಿಗಳ ಮೃತದೇಹಗಳು ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿಯು ಹಕ್ಕಿ ಜ್ವರದ ಕಾರಣವನ್ನು ತಳ್ಳಿಹಾಕಿದೆ ಎಂದು ಅವರು ಹೇಳಿದರು. ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ […]
Big Breaking: ದರ್ಶನ್ ಪತ್ನಿಗೆ ಅಶ್ಲೀಲ ಮೆಸೇಜ್ ಹಾಕಿದ್ದು ಸಾಫ್ಟ್ವೇರ್ ಇಂಜಿನಿಯರ್
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಶುಕ್ರವಾರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಸಾಫ್ಟ್ವೇರ್ ಇಂಜಿನಿಯರ್. ಬಂಧಿತ ಆರೋಪಿಗಳಲ್ಲಿ ನಿತಿನ್ (31) ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದು, ಮೂಲತಃ ದಾವಣಗೆರೆಯವನು. ಮತ್ತೊಬ್ಬ ಆರೋಪಿ 45 ವರ್ಷದ ಚಂದ್ರಶೇಖರ್ ಆಟೋ ಚಾಲಕನಾಗಿದ್ದು ಬೆಂಗಳೂರಿನ ಚಿಕ್ಕಬಣಾವರ ನಿವಾಸಿ. ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಇತರ ಆರೋಪಿಗಳನ್ನು ಪೊಲೀಸರು ಹುಡುಕುತ್ತಿದ್ದಾರೆ. ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ […]
SC/ST ಉಪಯೋಜನೆಯಡಿ ವಿವಿಧ ಧನಸಹಾಯಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ವಿವಿಧ ಧನಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು 2026ರ ಜನವರಿ 09 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸುವಂತೆ ತಿಳಿಸಲಾಗಿದೆ. ಕ್ರಿಯಾತ್ಮಕ ಸಾಂಸ್ಕತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು […]
Big Update: ಜನವರಿ-ಮಾರ್ಚ್ ತನಕ ದಕ್ಷಿಣ ಭಾರತದಲ್ಲಿ ಭಾರೀ ಮಳೆ
ಭಾರತೀಯ ಹವಾಮಾನ ಇಲಾಖೆ ಮುಂದಿನ ಮೂರು ತಿಂಗಳ ದೇಶದ ಹವಾಮಾನ ಮುನ್ಸೂಚನೆ ನೀಡಿದೆ. ಜನವರಿ ಮಾರ್ಚ್ ತನಕ ಪಂಜಾಬ್ ಮತ್ತು ಹರ್ಯಾಣ ಸೇರಿದಂತೆ ವಾಯುವ್ಯ ಭಾರತದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಆದರೆ ಇದೇ ಅವಧಿಯಲ್ಲಿ ದಕ್ಷಿಣ ಮತ್ತು ಮಧ್ಯ ಭಾರತದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹಾನಿರ್ದೇಶಕ ಮೃತ್ಯುಂಜಯ್ ಮಹಾಪಾತ್ರ ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ್ದಾರೆ. “ದಕ್ಷಿಣ ಮತ್ತು ಮಧ್ಯ ಭಾರತದಲ್ಲಿ ಜನವರಿಯಿಂದ ಮಾರ್ಚ್ವರೆಗೆ […]
OMG : ಈ ದೇಶಗಳಲ್ಲಿ ಹಾವಿನ ಮಾಂಸಕ್ಕೆ ಭಾರಿ ಡಿಮ್ಯಾಂಡ್.! ವಿಷ ಸರ್ಪಗಳನ್ನೇ ತಿಂದು ಬದುಕುವ ಜನರು
ಪ್ರಪಂಚದಲ್ಲಿ ನಮಗೆ ಗೊತ್ತಿರದ ಹಲವು ಅಚ್ಚರಿ ಸಂಗತಿಗಳಿದೆ. ಜಗತ್ತಿನಲ್ಲಿ ವಿಭಿನ್ನ ಸಂಸ್ಕೃತಿಗಳಿರುವಂತೆ ಅವರ ಆಹಾರ ಪದ್ಧತಿಗಳು ಸಹ ತುಂಬಾ ಭಿನ್ನವಾಗಿವೆ. ನಿರ್ದಿಷ್ಟವಾಗಿ ಕೆಲವು ದೇಶಗಳಲ್ಲಿ, ಹಾವಿನ ಮಾಂಸವನ್ನು ತಿನ್ನುವ ಸಂಪ್ರದಾಯವು ಶತಮಾನಗಳಿಂದ ನಡೆದುಕೊಂಡು ಬಂದಿದೆ. ಈ ಮಾಂಸವು ಅವರ ಆಹಾರದ ಒಂದು ಭಾಗ ಮಾತ್ರವಲ್ಲ, ಔಷಧ ಮತ್ತು ಟಾನಿಕ್ ಎಂದೂ ಪರಿಗಣಿಸಲಾಗಿದೆ. ಈ ದೇಶಗಳು ಯಾವುವು ಮುಂದೆ ಓದಿ. 1) ಚೀನಾ : ಚೀನಾದಲ್ಲಿ, ವಿಶೇಷವಾಗಿ ದಕ್ಷಿಣ ಚೀನಾದ ಗುವಾಂಗ್ಡಾಂಗ್ ಪ್ರಾಂತ್ಯದಲ್ಲಿ ಹಾವಿನ ಮಾಂಸಕ್ಕೆ ಹೆಚ್ಚಿನ ಬೇಡಿಕೆಯಿದೆ. […]
ನಟ ‘ಶಾರುಖ್ ಖಾನ್’ನಾಲಿಗೆ ಕತ್ತರಿಸಿದವರಿಗೆ 1 ಲಕ್ಷ ರೂ .ಬಹುಮಾನ : ವಿವಾದ ಸೃಷ್ಟಿಸಿದ ಹಿಂದೂ ಮಹಾಸಭಾ ನಾಯಕಿ ಹೇಳಿಕೆ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಬಾಂಗ್ಲಾದೇಶಿ ಆಟಗಾರರನ್ನು ಸೇರಿಸಿಕೊಂಡಿರುವುದಕ್ಕೆ ಹಿಂದೂ ಸಂಘಟನೆಗಳು ಆಕ್ರೋಶಗೊಂಡಿವೆ. ಬಾಲಿವುಡ್ ನಟ ಶಾರುಖ್ ಖಾನ್ ಮೇಲೆ ಹಲವಾರು ಹಿಂದೂ ಸಂಘಟನೆಗಳು ಈಗ ದಾಳಿ ನಡೆಸಿವೆ. ಈ ಹಿನ್ನೆಲೆಯಲ್ಲಿ, ಅಖಿಲ ಭಾರತ ಹಿಂದೂ ಮಹಾಸಭಾ ಇಂದು ಆಗ್ರಾ ಜಿಲ್ಲಾ ಅಧ್ಯಕ್ಷರೊಂದಿಗೆ ಸಭೆ ನಡೆಸಿತು. ಅನಿರುದ್ಧ ಆಚಾರ್ಯ ಮಹಾರಾಜ್ ಪ್ರಕರಣದಲ್ಲಿ ಹೇಳಿಕೆ ದಾಖಲಿಸಲು ಮೀರಾ ರಾಥೋಡ್ ಇಂದು ಮಥುರಾಗೆ ಆಗಮಿಸಿದ್ದಾರೆ. ವರದಿಗಾರರೊಂದಿಗೆ ಮಾತನಾಡುತ್ತಾ ಮೀರಾ ರಾಥೋಡ್ ಈ ಹೇಳಿಕೆ ನೀಡಿದ್ದಾರೆ . ಮತ್ತು ಶಾರುಖ್ […]
HEART ATTCK: ಹೊಸ ವರ್ಷಾಚರಣೆಗೆ ಗೋವಾಗೆ ಹೋಗಿದ್ದ ಯುವಕ ಹೃದಯಾಘಾತದಿಂದ ಸಾವು
ಹಾಸನ: ಹೊಸ ವರ್ಷದ ಸಂಭ್ರಮಾಚರಣೆಗೆ ಗೋವಾಕ್ಕೆ ತೆರಳಿದ್ದ ಹಾಸನ ಮೂಲದ ಯುವಕ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಹೊಸ ವರ್ಷಾಚಾರಣೆಗಾಗಿ ಗೋವಾ ಪ್ರವಾಸಕ್ಕೆ ಹೋಗಿದ್ದ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹೊಸಳ್ಳಿ ಗ್ರಾಮದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 26ವರ್ಷದ ರಕ್ಷಿತ್ ಮೃತ ದುರ್ದೈವಿ. ಸಂಬಂಧಿಕರು ಹಾಗೂ ಸಹೋದರರ ಜೊತೆ ಡಿಸೆಂಬರ್ 31ರಂದು ರಕ್ಷಿತ್ ಗೋವಾಕ್ಕೆ ಹೋಗಿದ್ದರು. ಗೋವಾದಲ್ಲಿ ಭರ್ಜರಿಯಾಗಿ ನ್ಯೂ ಇಯರ್ ಪಾರ್ಟಿ ಮಾಡಿದ್ದರು. ಜನವರಿ 1ರಂದು ಬೆಳಿಗ್ಗೆ ತಿಂಡಿ ಮುಗಿಸಿ ರಕ್ಷಿತ್, ಸಹೋದರರಾದ ಚಿದಂಬರಂ, ಪ್ರವೀಣ್ […]
SHOCKING : ಮದುವೆಗೆ 14 ದಿನ ಇರುವಾಗ ವಧು ನಾಪತ್ತೆ..! ಸ್ನೇಹಿತೆ ಜೊತೆ ಜೂಟ್.!
ಸಲಿಂಗ ವಿವಾಹಕ್ಕೆ ಕಾನೂನುಬದ್ಧ ಮಾನ್ಯತೆ ಸಿಕ್ಕಿದ್ದರೂ, ಸಮಾಜದಲ್ಲಿ ಈ ಗ್ರಹಿಕೆ ಸಂಪೂರ್ಣವಾಗಿ ಬದಲಾಗಿಲ್ಲ. ಪಂಜಾಬ್ನ ತರಣ್ನಲ್ಲಿ ಇದೇ ರೀತಿಯ ಪ್ರಕರಣವೊಂದು ಪ್ರಸ್ತುತ ಸುದ್ದಿಯಲ್ಲಿದೆ. ಇಲ್ಲಿ, ವಧುವೊಬ್ಬಳು ತನ್ನ ಮದುವೆಗೆ ಕೇವಲ 14 ದಿನಗಳ ಮೊದಲು ತನ್ನ ಸ್ನೇಹಿತೆ ಜೊತೆ ಓಡಿಹೋದಳು. ಏನಿದು ಘಟನೆ..?ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಮುರಾದ್ಪುರ ಪ್ರದೇಶದಲ್ಲಿ ವಾಸಿಸುವ ಕಾರ್ಮಿಕ ವರ್ಗದ ಕುಟುಂಬದ ಮಗಳು ಲಖ್ವಿಂದರ್ ಕೌರ್ ಮದುವೆ ಜನವರಿ 14 ರಂದು ನಿಶ್ಚಯವಾಗಿತ್ತು. ಆಕೆಗೆ ಖಾದೂರ್ ಸಾಹಿಬ್ನ ಯುವಕನೊಂದಿಗೆ ನಿಶ್ಚಿತಾರ್ಥವಾಗಿತ್ತು. ಕುಟುಂಬವು ಮದುವೆಯ […]
ಕೊಪ್ಪಳ: ಜಿಟಿಟಿಸಿಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿ ಒಂದಿದೆ. ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಮಾಡಲು ಜನವರಿ 12 ಕೊನೆಯ ದಿನವಾಗಿದೆ. ಕೊಪ್ಪಳ ತಾಲೂಕಿನ ದದೇಗಲ್ನಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿ.ಟಿ.ಡಿ.ಎಮ್, ಡಿ.ಎಮ್.ಸಿ.ಹೆಚ್ ಮತ್ತು ಇ&ಸಿ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗೆ (ತಾತ್ಕಾಲಿಕ) ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ದರ್ಜೆಯಲ್ಲಿ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಹೊಂದಿದ ಮತ್ತು ಡಿ.ಟಿ.ಡಿ.ಎಮ್ ವಿಭಾಗಕ್ಕೆ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ […]
SHOCKING : ಕಾಲೇಜು ಆವರಣದಲ್ಲಿ ರ್ಯಾಗಿಂಗ್, ಲೈಂಗಿಕ ದೌರ್ಜನ್ಯ : ವಿದ್ಯಾರ್ಥಿನಿ ಸಾವು.!
19 ವರ್ಷದ ವಿದ್ಯಾರ್ಥಿನಿಯ ಮೇಲೆ ರ್ಯಾಗಿಂಗ್ ಮತ್ತು ಲೈಂಗಿಕ ದೌರ್ಜನ್ಯ ಎಸಗಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ. ಹಿಮಾಚಲ ಪ್ರದೇಶದ ಧರ್ಮಶಾಲಾದ ಕಾಲೇಜಿನ ಒಬ್ಬ ಕಾಲೇಜು ಪ್ರಾಧ್ಯಾಪಕ ಮತ್ತು ಮೂವರು ವಿದ್ಯಾರ್ಥಿನಿಯರ ಮೇಲೆ 19 ವರ್ಷದ ವಿದ್ಯಾರ್ಥಿನಿಯ ಮೇಲೆ ರ್ಯಾಗಿಂಗ್ ಮತ್ತು ಲೈಂಗಿಕ ದೌರ್ಜನ್ಯ ಎಸಗಿ ಆಕೆಯ ಸಾವಿಗೆ ಕಾರಣವಾದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ನ ಸೆಕ್ಷನ್ 75, 115(2), ಮತ್ತು 3(5) ಮತ್ತು ಹಿಮಾಚಲ ಪ್ರದೇಶ ಶಿಕ್ಷಣ ಸಂಸ್ಥೆಗಳು (ರ್ಯಾಗಿಂಗ್ ನಿಷೇಧ) […]
SHOCKING: ಆಸ್ತಿ ಕಲಹ: ವಾಯುಪಡೆಯ ನಿವೃತ್ತ ಅಧಿಕಾರಿಯನ್ನೇ ಗುಂಡಿಟ್ಟು ಹತ್ಯೆಗೈದ ಪುತ್ರರು
ಘಾಜಿಯಾಬಾದ್: ಆಸ್ತಿಗಾಗಿ ಇಬ್ಬರು ಗಂಡು ಮಕ್ಕಳು, ಭಾರತೀಯ ವಾಯುಪಡೆಯ ನಿವೃತ್ತ ಅಧಿಕಾರಿಯನ್ನೇ ಗುಂಡಿಟ್ತು ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ನಡೆದಿದೆ. ವಾಯುಪಡೆಯ ನಿವೃತ್ತ ಸಿಬ್ಬಂದಿ ಯೋಗೇಶ್ ಕುಮಾರ್ ತಮ್ಮ ನಿವಾಸಕ್ಕೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಡಿಸೆಂಬರ್ 26ರಂದು ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ಘಟನೆಯಲ್ಲಿ ಯೋಗೇಶ್ ಕುಮಾರ್ ಮೃತಪಟ್ಟಿದ್ದರು. ತನಿಖೆ ವೇಳೆ ಯೋಗೇಶ್ ಕುಮಾರ್ ಅವರ ಇಬ್ಬರು ಪುತ್ರರೇ ಸುಪಾರಿ ಕೊಟ್ಟು ತಂದೆತ್ಯನ್ನು ಕೊಲ್ಲಿಸಿರುವುದು ಬಯಲಾಗಿದೆ. ಮಕ್ಕಳಾದ ನಿತೀಶ್ ಹಾಗೂ ಗುಡ್ಡು […]
2025-26ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ (ಪಿಯುಸಿ ಮತ್ತು ಸಾಮಾನ್ಯ ಪದವಿ ಕೋರ್ಸುಗಳನ್ನು ಹೊರತುಪಡಿಸಿ ಉಳಿದ) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ವಿದ್ಯಾರ್ಥಿ ವೇತನ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ, ಹಾಗೂ ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ” ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ, 31 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ […]
Big Update: ಬೆಂಗಳೂರಿನ ಪಿಜಿ, ಅಪಾರ್ಟ್ಮೆಂಟ್ಗಳಿಗೆ ಹೊಸ ರೂಲ್ಸ್
ಬೆಂಗಳೂರು ನಗರದ ಸರ್ವೀಸ್ ಅಪಾರ್ಟ್ಮೆಂಟ್, ಪಿಜಿಗಳು ಮತ್ತು ಹಾಸ್ಟೆಲ್ಗಳಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಈ ಕುರಿತು ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತರ ಕಛೇರಿ ಆದೇಶವನ್ನು ಹೊರಡಿಸಿದೆ. ಈ ಆದೇಶ ಬೆಂಗಳೂರಿನಲ್ಲಿರುವ ಎಲ್ಲಾ ಸರ್ವೀಸ್ ಅಪಾರ್ಟ್ಮೆಂಟ್, ಹಾಸ್ಟೆಲ್, ಪೇಯಿಂಗ್ ಗೆಸ್ಟ್ (ಪಿಜಿ) ಸಂಸ್ಥೆಗಳಿಗೆ ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತಾ ಸಲಹೆ ಎಂಬ ವಿಷಯವನ್ನು ಒಳಗೊಂಡಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ನಗರದಲ್ಲಿ ಸರ್ವೀಸ್ ಅಪಾರ್ಟ್ಮೆಂಟ್, ಹಾಸ್ಟೆಲ್ ಮತ್ತು ಪೇಯಿಂಗ್ ಗೆಸ್ಟ್ (ಪಿಜಿ) ವಸತಿ ಸೌಕರ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಅನಿಲ […]
ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ, ಘರ್ಷಣೆಯ ವೇಳೆ ಫೈರಿಂಗ್ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬುವವರು ಮೃತಪಟ್ತಿರುವ ಘಟನೆ ನಡೆದಿದೆ. ಬಳ್ಳಾರಿಯಲ್ಲಿ ಪ್ರಕ್ಷುಬಧ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ. ಬಳ್ಳಾರಿಯಲ್ಲಿ ನಡೆದ ಘರ್ಷಣೆ ವಿಚಾರವಾಗಿ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್, ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತನ ದೇಹ ಹೊಕ್ಕಿರುವುದು ಪೊಲೀಸ್ ಬುಲೆಟ್ ಅಲ್ಲ ಎಂದು ತಿಳಿಸಿದ್ದಾರೆ. ಮೃತ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ದೇಹ ಹೊಕ್ಕಿರುವುದು ಪೊಲೀಸ್ ಬುಲೆಟ್ […]
BREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ‘ಅಶ್ಲೀಲ ಮೆಸೇಜ್’ಕೇಸ್ : ‘CCB’ಯಿಂದ ಇಬ್ಬರು ಆರೋಪಿಗಳು ಅರೆಸ್ಟ್.!
ಬೆಂಗಳೂರು : ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಸಂದೇಶ ಹಾಕಿದ ಇಬ್ಬರು ಆರೋಪಿಗಳನ್ನು ಸಿಸಿಬಿ ಕ್ರೈಮ್ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಕಿಡಿಗೇಡಿಗಳ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿತ್ತು, ಇದೀಗ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅಶ್ಲೀಲ ಪೋಸ್ಟ್ ಗಳನ್ನು ಹಾಕಿದವರ ವಿರುದ್ಧ ವಿಜಯಲಕ್ಷ್ಮಿ ದರ್ಶನ್ ಸೈಬರ್ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಭಯ ಬಿದ್ದಿರುವ ಕಿಡಿಗೇಡಿಗಳು […]
GOOD NEWS : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : 2026 ರಲ್ಲಿ ಭಾರತೀಯ ಕಂಪನಿಗಳಿಂದ ’12 ಮಿಲಿಯನ್’ಉದ್ಯೋಗಿಗಳ ನೇಮಕ
ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 2026 ರಲ್ಲಿ ಭಾರತೀಯ ಕಂಪನಿಗಳು 12 ಮಿಲಿಯನ್ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಿದೆ ಎಂದು ವರದಿಯೊಂದು ತಿಳಿಸಿದೆ. ಭಾರತದಲ್ಲಿ ಕಾರ್ಪೊರೇಟ್ ನೇಮಕಾತಿ ಮುಂಬರುವ ವರ್ಷದಲ್ಲಿ ವೇಗ ಪಡೆಯುವ ನಿರೀಕ್ಷೆಯಿದೆ, ಕಂಪನಿಗಳು 2025 ಕ್ಕಿಂತ 2026 ರಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೇರಿಸಲು ಯೋಜಿಸುತ್ತಿವೆ ಎಂದು ವರದಿ ತಿಳಿಸಿದೆ. 2025 ರಲ್ಲಿ ಅಂದಾಜು 8-10 ಮಿಲಿಯನ್ ಉದ್ಯೋಗಗಳನ್ನು ಭಾರತೀಯ ಕಂಪನಿಗಳು ಸೃಷ್ಟಿಸಬಹುದೆಂಬುದಾಗಿ ಸಿಬ್ಬಂದಿ ಸಂಸ್ಥೆ ಟೀಮ್ಲೀಸ್ ಅಂದಾಜಿಸಿದೆ, ಇದು 2026 ರಲ್ಲಿ ಅಂದಾಜು 8-10 ಮಿಲಿಯನ್ […]
ಬಳ್ಳಾರಿ ಘಟನೆ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯ
ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಬ್ಯಾನರ್ ಕಟ್ಟುವ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಬಳ್ಳಾರಿ ನಗರ ಕಾಂಗ್ರೆಸ್ ಶಾಸಕನಾರಾ ಭರತ್ ರೆಡ್ಡಿಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಕಾಂಗ್ರೆಸ್ ಬೆಂಬಲಿಗನೊಬ್ಬ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾನೆ. ಘಟನೆ ಕುರಿತು ರಾಜ್ಯ ಪೊಲೀಸ್ ಮಹಾ ನಿರ್ದೇಶಕ (ಡಿಜಿ-ಐಜಿಪಿ) ಎಂ.ಎ. ಸಲೀಂ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಾಹಿತಿ ನೀಡಿದ್ದಾರೆ. ಕಠಿಣ ಕ್ರಮವನ್ನು ಕೈಗೊಳ್ಳಿ ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಇದೆ. ಈ […]
BREAKING: ಬಳ್ಳಾರಿ ಘರ್ಷಣೆಯಲ್ಲಿ ಓರ್ವ ಸಾವು ಪ್ರಕರಣ: ಜಿಲ್ಲೆಯಾದ್ಯಂತ ಹೈ ಅಲರ್ಟ್, ಪೊಲೀಸರ ಬಿಗಿ ಬಂದೋಬಸ್ತ್
ಬಳ್ಳಾರಿ: ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನೆಲೆಯಲ್ಲಿ ಶಾಸಕ ಜನಾರ್ಧನ ರೆಡ್ಡಿ ನಿವಾಸದ ಬಳಿ ಬ್ಯಾನರ್ ಕಟ್ಟುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿ ಘರ್ಷಣೆ, ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಘಟನೆ ಬೆನ್ನಲ್ಲೇ ಸಂಪೂರ್ಣ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಳ್ಳಾರಿಯಲ್ಲಿ ಕಾನೂನು ಸುವವಸ್ಥೆ ಕಾಪಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಬಳ್ಳಾರಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. […]
2026 ರಲ್ಲಿ ಬರುವ 12 ಹುಣ್ಣಿಮೆಗಳ ಪಟ್ಟಿ ಇಲ್ಲಿದೆ.! ಆ ದಿನಗಳಲ್ಲಿ ಏನು ಮಾಡಬೇಕು ತಿಳಿಯಿರಿ
ಹಿಂದೂ ನಂಬಿಕೆಗಳ ಪ್ರಕಾರ, ಒಂದು ವರ್ಷದ ಪ್ರತಿ ಹುಣ್ಣಿಮೆಗೆ ವಿಶೇಷ ಮಹತ್ವವಿದೆ. ಆ ದಿನದಂದು ಮಾಡುವ ಪೂಜೆ ಮತ್ತು ದಾನಗಳು ಅಪಾರ ಪುಣ್ಯವನ್ನು ತರುತ್ತವೆ ಮತ್ತು ಒಬ್ಬರ ಜೀವನದಿಂದ ನಕಾರಾತ್ಮಕತೆಯನ್ನು ತೆಗೆದುಹಾಕುತ್ತವೆ ಎಂದು ನಂಬಲಾಗಿದೆ. ಹುಣ್ಣಿಮೆಯ ದಿನದಂದು ಚಂದ್ರನು ಸಂಪೂರ್ಣವಾಗಿ ಬೆಳಗುತ್ತಾನೆ. ಪವಿತ್ರ ಸ್ನಾನ, ಸತ್ಯನಾರಾಯಣ ಸ್ವಾಮಿ ವ್ರತ, ಲಕ್ಷ್ಮಿ ಪೂಜೆ, ಚಂದ್ರನ ಪೂಜೆ ಮತ್ತು ಹುಣ್ಣಿಮೆಯ ದಿನದಂದು ಮಾಡುವ ಉಪವಾಸವನ್ನು ಆಧ್ಯಾತ್ಮಿಕ ಪ್ರಗತಿ ಮತ್ತು ಜೀವನದಲ್ಲಿ ಸಕಾರಾತ್ಮಕ ಪ್ರಯೋಜನಗಳನ್ನು ಸಾಧಿಸುವ ಒಂದು ಮಾರ್ಗವೆಂದು ಪರಿಗಣಿಸಲಾಗಿದೆ. ಈಗ, […]
ಬಸ್ನಲ್ಲಿ ಶುರುವಾಗಿ ಬೆಳ್ಳಿತೆರೆಯಲ್ಲಿ ಮಿನುಗಿದ ಪ್ರೇಮಕಥೆ ; ರಜನಿ ಮೊದಲ ಪ್ರೀತಿಯ ರೋಚಕ ಹಾದಿ !
ಇಂದು ಜಗತ್ತೇ ಮೆಚ್ಚುವ ‘ಸೂಪರ್ಸ್ಟಾರ್’ ರಜನಿಕಾಂತ್ ಅವರ ಯಶಸ್ಸಿನ ಹಿಂದೆ ಒಬ್ಬ ನಿಗೂಢ ಯುವತಿಯ ತ್ಯಾಗ ಮತ್ತು ಪ್ರೋತ್ಸಾಹವಿದೆ ಎಂಬ ಸತ್ಯ ಅನೇಕರಿಗೆ ತಿಳಿದಿಲ್ಲ. ಶಿವಾಜಿ ರಾವ್ ಗಾಯಕ್ವಾಡ್ ಎಂಬ ಸಾಮಾನ್ಯ ಬಸ್ ಕಂಡಕ್ಟರ್ ಅಂದು ಸಿನಿಮಾ ಎಂಬ ಕನಸಿನ ಲೋಕಕ್ಕೆ ಕಾಲಿಡಲು ಕಾರಣವಾಗಿದ್ದು ಅವರು ಪ್ರೀತಿಸಿದ್ದ ನಿರ್ಮಲಾ ಎಂಬ ಯುವತಿ. ಆದರೆ, ಆಕೆ ರಜನಿಕಾಂತ್ ಬದುಕಿನಿಂದ ಮಾಯವಾದ ಕಥೆ ಯಾವುದೇ ಸಿನಿಮಾಗಿಂತಲೂ ಕಡಿಮೆ ಇಲ್ಲ. ಬಸ್ನಲ್ಲಿ ಶುರುವಾದ ಪ್ರೇಮಕಥೆ: ಮಲಯಾಳಂ ನಟ ಶ್ರೀನಿವಾಸನ್ ಮತ್ತು ದೇವನ್ […]

26 C