ಮದುವೆ ವಿಳಂಬಕ್ಕೆ ಚಿಂತಿಸಬೇಡಿ: ಹೂವಿನ ಹಾರದ ಹರಕೆಯಿಂದ ವಿವಾಹ ಅಡೆತಡೆ ನಿವಾರಿಸುವ ಚೆನ್ನೈನ ಪುರಾತನ ಗುಡಿ
ಚೆನ್ನೈ: ಭಾರತದಲ್ಲಿ ಮದುವೆಯ ವಿಚಾರ ಬಂದಾಗ ವಯಸ್ಸು ಮತ್ತು ಸಮಯದ ಬಗ್ಗೆ ಕುಟುಂಬದಲ್ಲಿ ದೊಡ್ಡ ಚರ್ಚೆಗಳೇ ನಡೆಯುತ್ತವೆ. ಎಷ್ಟೇ ಪ್ರಯತ್ನಿಸಿದರೂ ಕಂಕಣ ಭಾಗ್ಯ ಕೂಡಿಬರದಿದ್ದಾಗ ಅನೇಕರು ದೈವದ ಮೊರೆ ಹೋಗುವುದು ಸಹಜ. ಅಂತಹ ನಂಬಿಕೆಯ ಕೇಂದ್ರಗಳಲ್ಲಿ ಒಂದು ತಮಿಳುನಾಡಿನ ಚೆನ್ನೈ ಸಮೀಪವಿರುವ ‘ನಿತ್ಯಕಲ್ಯಾಣ ಪೆರುಮಾಳ್’ ದೇವಾಲಯ. ಇಲ್ಲಿ ಪ್ರಾರ್ಥನೆ ಸಲ್ಲಿಸಿದರೆ ಮದುವೆಯ ಅಡೆತಡೆಗಳು ನಿವಾರಣೆಯಾಗುತ್ತವೆ ಎಂಬ ಬಲವಾದ ನಂಬಿಕೆ ಭಕ್ತರಲ್ಲಿದೆ. ದಿನವೂ ಮದುವೆ ನಡೆಯುವ ಪುರಾಣ ಕಥೆ ಈ ದೇವಾಲಯವು ವಿಷ್ಣುವಿನ ವರಾಹ ಅವತಾರಕ್ಕೆ ಸಮರ್ಪಿತವಾಗಿದೆ. ಪುರಾಣಗಳ […]
ಹೊಸ ಟೋಲ್ ರೂಲ್ಸ್: ವಾಹನ ಮಾರುವುದು ಇನ್ನು ಕಷ್ಟ ಕಷ್ಟ
ಕೇಂದ್ರ ಸರ್ಕಾರ ಟೋಲ್ ವ್ಯವಸ್ಥೆಯಲ್ಲಿ ಹಲವು ಸುಧಾರಣೆಗಳನ್ನು ತರಲು ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದೆ. ಏಪ್ರಿಲ್ನಿಂದ ಟೋಲ್ನಲ್ಲಿ ನಗದು ಹಣವನ್ನು ಸಂಪೂರ್ಣವಾಗಿ ನಿಷೇಧಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ. ಈಗ ಮತ್ತೊಂದು ಮಹತ್ವದ ನಿಯಮ ಜಾರಿಗೆ ಮುಂದಾಗಿದೆ. ಟೋಲ್ಗಳಲ್ಲಿ ಈಗ ಫಾಸ್ಟ್ಟ್ಯಾಗ್ ಮೂಲಕ ಹಣ ಕಡಿತವಾಗುತ್ತಿದೆ. ಆದ್ದರಿಂದ ಯಾವುದೇ ವಾಹನ ಸವಾರರು ಟೋಲ್ ಬಾಕಿ ಉಳಿಸಿಕೊಳ್ಳಲು ಸಾಧ್ಯವಿಲ್ಲ. ಆದರೆ ಕೇಂದ್ರದ ಹೊಸ ನಿಯಮದ ಪ್ರಕಾರ ಟೋಲ್ ಬಾಕಿ ಇದ್ದರೆ ಎನ್ಒಸಿ ಸಿಗುವುದಿಲ್ಲ. ಒಂದು ವೇಳೆ ವಾಹನ ಸವಾರರು […]
OMG : ಪಾರ್ಶ್ವವಾಯು ಪೀಡಿತ ಪತ್ನಿಯ ಚಿಕಿತ್ಸೆಗಾಗಿ 300 ಕಿ.ಮೀ ಸೈಕಲ್ ರಿಕ್ಷಾ ತುಳಿದ ವೃದ್ಧ.!
ಭುವನೇಶ್ವರ: ಪತ್ನಿಗೆ ಪಾರ್ಶ್ವವಾಯು ಕಾಣಿಸಿಕೊಂಡಾಗ ಆ ವೃದ್ಧ ಪತಿ ಕಂಗೆಡಲಿಲ್ಲ. ಆಕೆಗೆ ಉತ್ತಮ ಚಿಕಿತ್ಸೆ ಕೊಡಿಸಲು ಬರೋಬ್ಬರಿ 300 ಕಿಲೋಮೀಟರ್ ರಿಕ್ಷಾ ತುಳಿದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಒಡಿಶಾದ ಸಂಬಲ್ಪುರ ಜಿಲ್ಲೆಯಲ್ಲಿ ಈ ಹೃದಯಸ್ಪರ್ಶಿ ಘಟನೆ ನಡೆದಿದೆ. ಸಂಬಲ್ಪುರದ ಮೋಡಿಪಾಡ ನಿವಾಸಿಗಳಾದ 75 ವರ್ಷದ ಬಾಬು ಲೋಹರ್ ಮತ್ತು 70 ವರ್ಷದ ಜ್ಯೋತಿ ದಂಪತಿಗಳಿವರು. ಜ್ಯೋತಿಯವರಿಗೆ ಪಾರ್ಶ್ವವಾಯು ಉಂಟಾದಾಗ ಸ್ಥಳೀಯ ಆಸ್ಪತ್ರೆಯ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಕಟಕ್ನ ಎಸ್ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದರು. ಒಂಬತ್ತು ದಿನಗಳ […]
ವಿದ್ಯಾರ್ಥಿನಿಯರನ್ನ ಚೇಡಿಸಿ ಸಿಕ್ಕಿಬಿದ್ದ ಕಿಡಿಗೇಡಿಗಳು:ಅರ್ಧ ಮೀಸೆ ಕತ್ತರಿಸಿ, ಜುಟ್ಟು ಹಾಕಿ ಪೊಲೀಸರಿಂದ ಮೆರವಣಿಗೆ
ನರಸಿಂಗ್ಪುರ: ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವ ಪುಂಡರ ವಿರುದ್ಧ ಮಧ್ಯಪ್ರದೇಶದ ಪೊಲೀಸರು ವಿಭಿನ್ನ ರೀತಿಯಲ್ಲಿ ಬಿಸಿ ಮುಟ್ಟಿಸಿದ್ದಾರೆ. ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಯರನ್ನು ಅವಹೇಳನಕಾರಿಯಾಗಿ ಚೇಡಿಸುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿರುವ ಪೊಲೀಸರು, ಅವರಿಗೆ ಮರೆಯಲಾಗದ ರೀತಿಯಲ್ಲಿ ಪಾಠ ಕಲಿಸಿದ್ದಾರೆ. ಏನಿದು ಘಟನೆ? ನರಸಿಂಗ್ಪುರದ ಬಸ್ ನಿಲ್ದಾಣದ ಬಳಿ ಬೈಕ್ನಲ್ಲಿ ಸುತ್ತಾಡುತ್ತಿದ್ದ ಇಬ್ಬರು ಯುವಕರು, ಶಾಲಾ ಸಮವಸ್ತ್ರದಲ್ಲಿದ್ದ ವಿದ್ಯಾರ್ಥಿನಿಯರನ್ನು ಕಂಡು ಅಸಭ್ಯವಾಗಿ ಮಾತನಾಡಿದ್ದರು. “ಮಾಲ್ ಮಾಲ್” ಎಂದು ಕೂಗುತ್ತಾ ಹುಡುಗಿಯರನ್ನು ಚೇಡಿಸುತ್ತಿದ್ದ ಇವರು, ಈ ಕೃತ್ಯವನ್ನು ವಿಡಿಯೋ ಮಾಡಿ […]
77ನೇ ಗಣರಾಜ್ಯೋತ್ಸವ: ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದ ರಾಜ್ಯಪಾಲ
ಬೆಂಗಳೂರು: ದೇಶಾದ್ಯಂತ 77ನೇ ಗಣರಾಜ್ಯೋತ್ಸವದ ಸಂಭ್ರಮ-ಸಡಗರ ಮನೆ ಮಾಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವದ ಸಂಭ್ರಮ ಕಳೆಕಟ್ಟಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದ್ದಾರೆ.. ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿ, ತೆರೆದ ಜೀಪ್ ನಲ್ಲಿ ಗೌರವ ವಂದನೆ ಸ್ವೀಕರಿಸಿದರು. ಪೊಲೀಸ್ ಪಡೆ, ಸೇನಾ ಸಿಬ್ಬಂದಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ನಡೆದ ಪಥಸಂಚನ ಕಾರ್ಯಕ್ರಮ ಕಣ್ಮನಸೆಳೆಯುತ್ತಿದೆ. […]
1 ಗಂಟೆಯಲ್ಲಿ 60 ನಿಮಿಷಗಳು ಮಾತ್ರ ಏಕಿದೆ.? ಇದರ 5,000 ವರ್ಷಗಳ ಹಿಂದಿನ ‘ಮ್ಯಾಜಿಕ್ ರಹಸ್ಯ’ ತಿಳಿಯಿರಿ
ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೆ ಪ್ರತಿಯೊಂದು ಕೆಲಸವನ್ನು ಸಮಯದೊಂದಿಗೆ ಜೋಡಿಸಿ ನೋಡುತ್ತೇವೆ. ಗಡಿಯಾರವನ್ನು ನೋಡದೆ ನಮ್ಮ ದಿನ ಕಳೆಯುವುದಿಲ್ಲ. ಆದರೆ ಎಂದಾದರೂ ಗಮನಿಸಿದ್ದೀರಾ? ನಮ್ಮ ದೈನಂದಿನ ಜೀವನದಲ್ಲಿ ಬಳಸುವ ಹೆಚ್ಚಿನ ಅಳತೆಗಳು 10 ಅಥವಾ 100ರ ಆಧಾರದ ಮೇಲೆ ಇರುತ್ತವೆ. ಆದರೆ ಸಮಯದ ವಿಷಯಕ್ಕೆ ಬಂದರೆ ಮಾತ್ರ.. 60 ಸೆಕೆಂಡುಗಳು ಒಂದು ನಿಮಿಷ ಎಂದು, 60 ನಿಮಿಷಗಳು ಒಂದು ಗಂಟೆ ಎಂದು ಲೆಕ್ಕ ಹಾಕುತ್ತೇವೆ. ಅಸಲಿಗೆ ಈ 60 ಎಂಬ ಸಂಖ್ಯೆಯ ಹಿಂದಿರುವ ರಹಸ್ಯವೇನು? ಎಂಬುದನ್ನು […]
ಗ್ರಾಚ್ಯುಟಿ ಅಂದ್ರೆ ಕೇವಲ ಹಣವಲ್ಲ, ಅದು ನಿಮ್ಮ ದೀರ್ಘಕಾಲದ ಸೇವೆಗೆ ಸಿಗುವ ಗೌರವಧನ:ಗ್ರಾಚ್ಯುಟಿ ಲೆಕ್ಕಾಚಾರ ಹೇಗೆ?
ಸಾಮಾನ್ಯವಾಗಿ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವವರು ಆಗಾಗ್ಗೆ ಕಂಪನಿ ಬದಲಾಯಿಸುವುದರಿಂದ ಗ್ರಾಚ್ಯುಟಿ (Gratuity) ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ ನೀವು ಒಂದೇ ಸಂಸ್ಥೆಯಲ್ಲಿ ಸತತವಾಗಿ 5 ಅಥವಾ ಅದಕ್ಕಿಂತ ಹೆಚ್ಚು ವರ್ಷಗಳ ಕಾಲ ಕೆಲಸ ಮಾಡಿದ್ದರೆ ಕಂಪನಿಯಿಂದ ದೊಡ್ಡ ಮೊತ್ತದ ಹಣವನ್ನು ಪಡೆಯುವ ಹಕ್ಕನ್ನು ಹೊಂದಿರುತ್ತೀರಿ ಎಂಬುದನ್ನು ಮರೆಯಬೇಡಿ.ಚ್ಯುಟಿ ಅಧಿನಿಯಮದ ಪ್ರಕಾರ ಉದ್ಯೋಗಿ ನಿವೃತ್ತಿ ಹೊಂದಿದ 1 ತಿಂಗಳ ಒಳಗಾಗಿ ಕಡ್ಡಾಯವಾಗಿ ಗ್ರಾಚ್ಯುಟಿ ಹಣವನ್ನು ಪಾವತಿಸಬೇಕಾಗುತ್ತದೆ ಏನಿದು ಗ್ರಾಚ್ಯುಟಿ? ಉದ್ಯೋಗದಾತ ಕಂಪನಿಯು ತನ್ನಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ […]
ನೆಲಸಮವಾಗಲಿದೆ ಬೆಂಗಳೂರು ನಗರದ ಈ ಫ್ಲೈ ಓವರ್
ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಫ್ಲೈ ಓವರ್ ನಿರ್ಮಾಣ ಮಾಡಲಾಗುತ್ತದೆ. ಆದರೆ ಈಗ ನಗರದಲ್ಲಿ ನಿರ್ಮಾಣಗೊಂಡಿರುವ ಫ್ಲೈ ಓವರ್ ಒಂದನ್ನು ನೆಲಸಮಗೊಳಿಸಲು ಟೆಂಡರ್ ಕರೆಯಲಾಗಿದೆ. ಇತ್ತೀಚಿಗೆ ನಗರದಲ್ಲಿ ನೆಲಸಮವಾಗುತ್ತಿರುವ 2ನೇ ಫ್ಲೈ ಓವರ್ ಇದಾಗಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಬೆಂಗಳೂರು ನಗರದ ನಮ್ಮ ಮೆಟ್ರೋ-3ನೇ ಹಂತದ ಯೋಜನೆಗೆ ಈಗಾಗಲೇ ಒಪ್ಪಿಗೆ ನೀಡಿವೆ. 44.65 ಕಿ.ಮೀ. ಉದ್ದದ ಯೋಜನೆಗೆ ಕಿತ್ತಳೆ ಮಾರ್ಗ ಎಂದು ನಾಮಕರಣ ಮಾಡಲಾಗಿದೆ. ಸುಮಾರು 4,187.41 ಕೋಟಿ ರೂ. […]
ತೆಲಂಗಾಣ : ಶಾಲೆಯಲ್ಲಿ ಪಾಠ ಬಿಟ್ಟು ಇನ್ಸ್ಟಾಗ್ರಾಮ್ ರೀಲ್ಸ್ ಪೋಸ್ಟ್ ಮಾಡುತ್ತಿದ್ದ ಶಿಕ್ಷಕಿಗೆ ಸರ್ಕಾರ ಶಾಕ್ ನೀಡಿದ್ದು, ಶಿಕ್ಷಕಿ ಕಣ್ಣೀರಿಟ್ಟಿದ್ದಾರೆ. ಹೌದು. ಪಾಠ ಮಾಡದೇ ಖಾಸಗಿ ಸಂಸ್ಥೆಗಳ ಪರ ಪ್ರಚಾರ ಮಾಡುತ್ತಾ ರೀಲ್ಸ್ ಮಾಡುತ್ತಿದ್ದ ಆರೋಪದ ಮೇರೆಗೆ ಶಿಕ್ಷಕಿಯೊಬ್ಬರನ್ನು ಅಮಾನತು ಮಾಡಲಾಗಿದೆ. ಶಿಕ್ಷಕಿ ಸೋಶಿಯಲ್ ಮೀಡಿಯಾದಲ್ಲಿ ಕಣ್ಣೀರಿಟ್ಟಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ಖಮ್ಮಂನ ಮಾಮಿಳ್ಳಗೂಡೆಂ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಗೌತಮಿ ಅವರನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಮಾನತು […]
RBI ಆಫೀಸ್ ಅಟೆಂಡೆಂಟ್ 572 ಹುದ್ದೆಗಳಿಗೆ ನೇಮಕಾತಿ ಆರಂಭ: ಇಲ್ಲಿದೆ ಮಾಹಿತಿ
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ನ 572 ಆಫೀಸ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಫೆಬ್ರವರಿ 24 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು. RBI ಪ್ರಕಾರ, ಪರೀಕ್ಷೆಯ ತಾತ್ಕಾಲಿಕ ದಿನಾಂಕಗಳು ಫೆಬ್ರವರಿ 28 ಮತ್ತು ಮಾರ್ಚ್ 1 ರ ನಡುವೆ ಇರುತ್ತವೆ. ಆಯ್ಕೆ ಪ್ರಕ್ರಿಯೆ ಸಾಮಾನ್ಯ ಜ್ಞಾನ, ಸಾಮಾನ್ಯ ಇಂಗ್ಲಿಷ್ ಮತ್ತು ಸಂಖ್ಯಾತ್ಮಕ ಸಾಮರ್ಥ್ಯವನ್ನು ಒಳಗೊಂಡಿರುವ ಆನ್ಲೈನ್ ಪರೀಕ್ಷೆಗಳು. ಇದರ ನಂತರ, ಅಭ್ಯರ್ಥಿಗಳನ್ನು ಭಾಷಾ ಪ್ರಾವೀಣ್ಯತೆಯ ಪರೀಕ್ಷೆಗೆ […]
ಬೆಂಗಳೂರು ವಾಹನ ಸವಾರರ ಗಮನಕ್ಕೆ: ಸಂಚಾರ ಬದಲಾವಣೆ: ಪರ್ಯಾಯ ಮಾರ್ಗಗಳ ಬಗ್ಗೆ ಇಲ್ಲಿದೆ ಮಾಹಿತಿ
ಬೆಂಗಳೂರು: 77ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಹಾಗೂ ಪರೇಡ್ ನಡೆಯಲಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ರಸ್ತೆ ಸಂಚಾರ ಮಾರ್ಗ ಬದಲಿಸಲಾಗಿದೆ. ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗಗಳ ಬಗ್ಗೆ ಮಾಹಿತಿ ಇಲ್ಲಿದೆ. ಬೆಂಗಳೂರಿನಲ್ಲಿ ಪೊಲೀಸ್ ಪಡೆಗಳ ಪಥಸಂಚಲನಕ್ಕೆ ಮಾಣೆಕ್ ಶಾ ಪರೇಡ್ ಮೈದಾನ ಸಿದ್ಧವಾಗಿದೆ. ಬೆಳಗ್ಗೆ 8.30ರಿಂದ 10.30 ರವರೆಗೆ ಮಾಣೆಕ್ ಶಾ ಮೈದಾನದ ಸುತ್ತ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗಗಳ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8.30ರಿಂದ 10.30ರವರೆಗೆ […]
ಟ್ರಕ್ ಅಡಿಗೆ ಸಿಲುಕಿ ಯುವಕ ದಾರುಣ ಸಾವು
ಉಡುಪಿ: ಉಡುಪಿಯ ಕಲ್ಸಂಕ ಜಂಕ್ಷನ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಟ್ರಕ್ ಅಡಿಗೆ ಸಿಲುಕಿ ಯುವಕ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮಣಿಪಾಲ ಎಂಐಟಿ ಕ್ವಾಟ್ರಸ್ ನಿವಾಸಿ ಅವಿನಾಶ್(19) ಮೃತಪಟ್ಟ ಯುವಕ. ಸ್ನೇಹಿತರೊಂದಿಗೆ ಮಲ್ಪೆ ಬೀಚ್ ಗೆ ಹೋಗಿದ್ದ ಅವಿನಾಶ್ ಮನೆಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಲ್ಸಂಕ ಜಂಕ್ಷನ್ ನಲ್ಲಿ ಸಿಗ್ನಲ್ ಬೀಳುತ್ತಿದ್ದಂತೆ ವೇಗವಾಗಿ ಸ್ಕೂಟಿ ಚಾಲನೆ ಮಾಡಿದ್ದಾರೆ. ಇದರಿಂದ ಆಯತಪ್ಪಿ ಟ್ರಕ್ ಟೈಯರ್ ಅಡಿಗೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜ. 31 ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ: ಜಯಮಾಲಾ, ಭಾ.ಮಾ. ಹರೀಶ್ ಸ್ಪರ್ಧೆ
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ಜನವರಿ 31 ರಂದು ನಡೆಯಲಿದೆ. 2026- 27 ನೇ ಸಾಲಿಗೆ ಚುನಾವಣೆ ನಿಗದಿಯಾಗಿದ್ದು, ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ, ಖಜಾಂಚಿ ಮತ್ತು ಕಾರ್ಯಕಾರಿ ಸಮಿತಿಗೆ ಹಲವರು ಸ್ಪರ್ಧಿಸಿದ್ದಾರೆ. ಹಿರಿಯ ನಟಿ ಜಯಮಾಲಾ ಸ್ಪರ್ಧಿಸಿರುವುದು ವಿಶೇಷವಾಗಿದೆ. ಅವರ ವಿರುದ್ಧ ಭಾ.ಮಾ. ಹರೀಶ್ ಸ್ಪರ್ಧೆಯಲ್ಲಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮುನಿರತ್ನ, ನಟಿ ಜಯಮಾಲಾ, ನಿರ್ಮಾಪಕರಾದ ಭಾ.ಮಾ ಹರೀಶ್, ಚಿಂಗಾರಿ ಮಹಾದೇವ್ ನಾಮಪತ್ರ ಸಲ್ಲಿಸಿದ್ದರು. ಇವರಲ್ಲಿ ಮುನಿರತ್ನ ಮತ್ತು ಚಿಂಗಾರಿ ಮಹಾದೇವ್ ನಾಮಪತ್ರ ವಾಪಸ್ […]
ಬೆಂಗಳೂರು: ವಿಂಜೋ ಗೇಮಿಂಗ್ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಸ್ಫೋಟಕ ಮಾಹಿತಿಗಳು ಬಯಲಾಗಿವೆ. ವಿಂಚೋ ಗೇಮಿಂಗ್ ಕಚೇರಿ ಮೇಲೆ ದಾಳಿ ಪ್ರಕರಣದಲ್ಲಿ ಇಡಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಜನರಿಗೆ ವಂಚನೆ ಮಾಡುವ ಉದ್ದೇಶದಿಂದಲೇ ವಿಂಜೋ ಆಪ್ ತಯಾರಿ ಮಾಡಲಾಗಿತ್ತು. ಸುಮಾರು 3,522 ಕೋಟಿ ಹಣ ಅಕ್ರಮ ನಡೆದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ವಿಂಜೋ ಆಪ್ ವಂಚನೆ ಬಗ್ಗೆ ಬೆಂಗಳೂರು ಸೈಬರ್ ಕ್ರೈಂ ಠಾಣೆ ಹಾಗೂ ರಾಜಸ್ಥಾನ, ದೆಹಲಿ, ಗುರುಗ್ರಾಮ್ […]
ರೈಲಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಬಗ್ಗೆ ಕೇಂದ್ರ ಬಜೆಟ್ ನಲ್ಲಿ ಘೋಷಣೆ ಮಾಡಲಿ: ಬಸವರಾಜ ರಾಯರೆಡ್ಡಿ
ಕೊಪ್ಪಳ: ರೈಲಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಲಿ ಎಂದು ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಯಲಬುರ್ಗಾ ತಾಲೂಕಿನ ಸಾಲಭಾವಿ ಗ್ರಾಮದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಬಿಜೆಪಿಯವರಿಗೆ ಜನಪರ ಕಾಳಜಿ ಇದ್ದಲ್ಲಿ ಕೇಂದ್ರ ಬಜೆಟ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ ದೇಶದಲ್ಲಿಯೇ ಮಾದರಿಯಾಗಿದೆ. ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಬಿಜೆಪಿಯವರು ಕೂಡ ಇಂತಹ […]
BREAKING : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ |WATCH VIDEO
ನವದೆಹಲಿ : ಇಂದು ದೇಶಾದ್ಯಂತ ಗಣರಾಜ್ಯೋತ್ಸವದ ಸಂಭ್ರಮ. ಈ ಹಿನ್ನೆಲೆ ಪ್ರಧಾನಿ ಮೋದಿ ಅವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ ‘ನಮ್ಮ ವಿಕಸಿತ ಭಾರತವನ್ನು ನಿರ್ಮಿಸುವ ಸಾಮೂಹಿಕ ಸಂಕಲ್ಪಕ್ಕೆ ಈ ಸಂದರ್ಭವು ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ.”ನಿಮಗೂ ಮತ್ತು ನಿಮ್ಮ ಕುಟುಂಬದವರಿಗೂ 77ನೇ ಗಣರಾಜ್ಯೋತ್ಸವದ ಶುಭಾಶಯಗಳು! ಈ ದಿನವು ನಮ್ಮ ದೇಶದ ಏಕತೆ ಮತ್ತು ಪ್ರಗತಿಯನ್ನು ಮತ್ತಷ್ಟು ಬಲಪಡಿಸಲಿ’ ಎಂದು ಟ್ವೀಟ್ ಮಾಡಿದ್ದಾರೆ. ಪ್ರಧಾನಿ ಮೋದಿ ಶ್ಲೋಕ […]
BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು.!
ತುಮಕೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಬಳಿ ನಡೆದಿದೆ. ತುಮಕೂರು ತಾಲೂಕಿನ ನೆಲಹಾಳ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದರೆ, ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮೃತರೆಲ್ಲರೂ ಬೆಂಗಳೂರು ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದೆ. ಗೋಕರ್ಣ, ಮುರುಡೇಶ್ವರ, ಉಡುಪಿಗೆ ಪ್ರವಾಸಕ್ಕೆ ತೆರಳಿ ಪ್ರವಾಸ ಮುಗಿಸಿ […]
RBI : ಇನ್ಮುಂದೆ ಯಾವಾಗ ಬೇಕಾದರೂ ನಿಮ್ಮ ಸಾಲ ಮರುಪಾವತಿಸಬಹುದು.. ಯಾವುದೇ ದಂಡವಿಲ್ಲ!
ಬ್ಯಾಂಕಿನಲ್ಲಿ ಸಾಲ ಪಡೆಯುವುದು ಎಷ್ಟು ಕಷ್ಟವೋ, ಆ ಸಾಲವನ್ನು ಅವಧಿಗಿಂತ ಮುಂಚಿತವಾಗಿ ತೀರಿಸುವುದು (Pre-closure) ಕೂಡ ಅಷ್ಟೇ ಕಷ್ಟವಾಗಿತ್ತು. ಕೈಯಲ್ಲಿ ಹಣವಿದ್ದರೂ, ಸಾಲದಿಂದ ಮುಕ್ತಿ ಪಡೆಯೋಣ ಎಂದರೆ ಬ್ಯಾಂಕುಗಳು ವಿಧಿಸುತ್ತಿದ್ದ ‘ಫೋರ್ಕ್ಲೋಸರ್ಚಾರ್ಜ್ಗಳನ್ನು’ ನೋಡಿ ಅನೇಕರು ಹಿಂದೆ ಸರಿಯುತ್ತಿದ್ದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ! ಸಾಮಾನ್ಯ ಜನರ ಜೇಬಿಗೆ ಹೊರೆಯಾಗದಂತೆ ಆರ್ಬಿಐ (RBI) ಹೊಸ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿದೆ. ಇದು ಸಾಲಗಾರರಿಗೆ ನಿಜಕ್ಕೂ ಹಬ್ಬದ ಸುದ್ದಿಯೆಂದೇ ಹೇಳಬಹುದು. ಆರ್ಬಿಐ ನಿಬಂಧನೆಗಳ ಪ್ರಕಾರ, ಫ್ಲೋಟಿಂಗ್ ಬಡ್ಡಿ ದರ (Floating […]
ಪ್ರಿಯಕರನಿಗೆ ಬೆತ್ತಲೆ ಫೋಟೋ ಕಳಿಸಿದ ಯುವತಿಗೆ ಬ್ಲಾಕ್ ಮೇಲ್
ಬೆಂಗಳೂರು: ಯುವತಿಯ ಖಾಸಗಿ ಫೋಟೋ ಬಹಿರಂಗಪಡಿಸುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ ಘಟನೆ ನಡೆದಿದೆ. 19 ವರ್ಷದ ಯುವತಿ ನೀಡಿದ ದೂರಿನ ಅನ್ವಯ ಕೇಂದ್ರ ವಿಭಾಗದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ. ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಯುವತಿ ತನ್ನ ಪ್ರಿಯಕರನಿಗೆ ಖಾಸಗಿ ಫೋಟೋಗಳನ್ನು ಕಳುಹಿಸಿದ್ದಾಳೆ. ನಂತರ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಯುವತಿಗೆ ಕರೆ ಮಾಡಿದ ವ್ಯಕ್ತಿ ಆಕೆಯ ಖಾಸಗಿ ಫೋಟೋಗಳನ್ನು ಕಳುಹಿಸಿ ಒಂದು ಲಕ್ಷ ರೂ. ಕೊಡದಿದ್ದರೆ ಫೋಟೋಗಳನ್ನು ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿದ್ದಾನೆ. ಇದರಿಂದ […]
GOOD NEWS: ಕೆಪಿಎಸ್ ಶಾಲೆಗಳಿಗೆ ದೈಹಿಕ, ಸಂಗೀತ, ಕಲಾ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ ಮಾಹಿತಿ
ಶಿವಮೊಗ್ಗ: ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆಪಿಎಸ್) ಶಾಲೆಗಳಿಗೆ ದೈಹಿಕ ಶಿಕ್ಷಕರು ಸಂಗೀತ ಶಿಕ್ಷಕರ ಜೊತೆಗೆ ಕಲಾ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಭಾನುವಾರ ನಗರದಲ್ಲಿ ಮಾತನಾಡಿದ ಸಚಿವರು, ಮುಖ್ಯಮಂತ್ರಿಗಳು ಕೆಪಿಎಸ್ ಶಾಲೆಗಳಿಗೆ ಶಿವಮೊಗ್ಗದಿಂದಲೇ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು. ಅನುದಾನರಹಿತ ಕನ್ನಡ ಶಾಲೆಗಳಿಗೆ ಬಜೆಟ್ ನಲ್ಲಿ ಅನುದಾನ ನೀಡುವಂತೆ ಸಿಎಂಗೆ ಮನವಿ ಸಲ್ಲಿಸಲಾಗಿದೆ. ಫೆಬ್ರವರಿ 2ರಂದು ಸಿಎಂ ಬಜೆಟ್ ಸಿದ್ಧತೆ ಪೂರ್ವಭಾವಿ ಸಭೆ ಕರೆದಿದ್ದಾರೆ. 1995 ರಿಂದ […]
‘ಕ್ರಾಫ್ಸ್ಟ್ ಆಫ್ ಮಲ್ನಾಡ್’ ವೆಬ್ ಸೈಟ್ ಗೆ ಸಚಿವ ಮಧು ಬಂಗಾರಪ್ಪ ಚಾಲನೆ
ಶಿವಮೊಗ್ಗ : ಸ್ವಸಹಾಯ ಗುಂಪುಗಳ ಮಹಿಳೆಯರು, ಕುಶಲಕರ್ಮಿಗಳು ತಯಾರಿಸಿದ ವಿವಿಧ ಉತ್ಪನ್ನಗಳನ್ನು ಖರೀದಿಸುವ ಮೂಲಕ ಕಲೆಗೆ ಉತ್ತೇಜನ ನೀಡಿ, ಬೆಳೆಸಬೇಕು ಹಾಗೂ ನಮ್ಮ ಈ ಕಲೆ-ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಎಂದು ತಿಳಿಸಿದರು. ಗಣರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ಉದ್ಯಾನ ಕಲಾ ಸಂಘ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನಗರದ ಅಲ್ಲಮ ಪ್ರಭು ಮೈದಾನ(ಫ್ರೀಡಂ ಪಾರ್ಕ್)ದಲ್ಲಿ ಜ.24 […]
70ರ ಹರೆಯದ ವಿನೋದ್ ಶರ್ಮಾ ಈಗ ಇಂಟರ್ನೆಟ್ ಹೀರೋ ಕೇವಲ 72 ಗಂಟೆಗಳಲ್ಲಿ 3 ಕೋಟಿ ವ್ಯೂಸ್
ಲಕ್ನೋ: ಸೋಷಿಯಲ್ ಮೀಡಿಯಾ ಅಂದ್ರೆ ಬರೀ ಅದ್ದೂರಿ ಎಡಿಟಿಂಗ್, ಟ್ರೆಂಡಿಂಗ್ ಮ್ಯೂಸಿಕ್ ಅಬ್ಬರ ಅಂದುಕೊಂಡಿದ್ದೀರಾ? ಹಾಗಾದ್ರೆ ಈ ‘ದಾದಾ ಜಿ’ ಕಥೆ ಕೇಳಿ ನೀವು ಬೆರಗಾಗೋದು ಗ್ಯಾರಂಟಿ ಕಲಿಕೆಗೆ ವಯಸ್ಸು ಕೇವಲ ಒಂದು ಸಂಖ್ಯೆ ಎಂಬುದನ್ನು ಉತ್ತರ ಪ್ರದೇಶದ 70 ವರ್ಷದ ವಿನೋದ್ ಕುಮಾರ್ ಶರ್ಮಾ ಸಾಬೀತುಪಡಿಸಿದ್ದಾರೆ. ಯಾವುದೇ ಎಕ್ಸ್ಪೀರಿಯನ್ಸ್ ಇಲ್ಲದೆ ಇನ್ಸ್ಟಾಗ್ರಾಮ್ಗೆ ಎಂಟ್ರಿ ಕೊಟ್ಟ ಈ ಅಜ್ಜ, ತಮ್ಮ ಚೊಚ್ಚಲ ವ್ಲಾಗ್ ಮೂಲಕವೇ ಇಡೀ ಇಂಟರ್ನೆಟ್ ಲೋಕವನ್ನೇ ಶೇಕ್ ಮಾಡಿದ್ದಾರೆ. ಮುಗ್ಧತೆಯಿಂದ ಕೂಡಿದ ಇವರ ಕೇವಲ […]
ಶಾಂತಿ ಸುವ್ಯವಸ್ಥೆ, ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ ಪುನೀತ್ ಕೆರೆಹಳ್ಳಿ ವಿರುದ್ಧ ಕೇಸ್ ದಾಖಲು
ಬೆಂಗಳೂರು: ಬಾಂಗ್ಲಾದೇಶದ ಅಕ್ರಮ ವಲಸಿಗರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವ ಮೂಲಕ ಸಮಾಜದ ಶಾಂತಿ ಸುವ್ಯವಸ್ಥೆಗೆ ಮತ್ತು ಕೋಮು ಸೌಹಾರ್ದಕೆ ಧಕ್ಕೆ ತಂದ ಆರೋಪದ ಮೇಲೆ ರಾಷ್ಟ್ರ ರಕ್ಷಣೆ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಸೈಬರ್ ಠಾಣೆ ಪೋಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜನವರಿ 22ರಂದು ಪುನೀತ್ ಕೆರೆಹಳ್ಳಿ ಮತ್ತು ಸಹಚರರು ಕೆಂಪಾಪುರದ ಶ್ವೇತಾ ಫಾರಂ ರಸ್ತೆಯ ಸಕೀನಾ ತಸ್ನಿಮ್ ಎಂಬುವರಿಗೆ ಸೇರಿದ ಜಾಗದಲ್ಲಿ ಗಲಾಟೆ ನಡೆಸಿದ್ದರು. ಬಾಂಗ್ಲಾದೇಶಿಯರನ್ನು ಮಾನವ […]
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ 2 ದಿನ ಮಳೆ ಸಾಧ್ಯತೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆ ಆಗುವ ಸಂಭವವಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾನುವಾರದಿಂದ ಮೋಡ ಕವಿದ ವಾತಾವರಣ ಕಂಡುಬಂದಿದೆ. ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಚಾಮರಾಜನಗರ ಭಾಗದಲ್ಲಿ ಜನವರಿ 26, 27ರಂದು ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯಾಗುವ ಸಂಭವವಿದೆ. ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ತುಮಕೂರು, ಬೆಳಗಾವಿ, ಚಿಕ್ಕಬಳ್ಳಾಪುರ, ಕೋಲಾರ, ದಾವಣಗೆರೆ, ಧಾರವಾಡ […]
ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ: ಕರ್ತವ್ಯಪಥದಲ್ಲಿ ಸೇನಾ ಶಕ್ತಿ ಅನಾವರಣ
ನವದೆಹಲಿ: ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಭಾರತದ 77ನೇ ಗಣರಾಜ್ಯೋತ್ಸವಕ್ಕೆ ದೆಹಲಿಯ ಕರ್ತವ್ಯಪಥ ಸಜ್ಜಾಗಿದ್ದು, ಆಕರ್ಷಕ ಪಥ ಸಂಚಲನ, ರಾಜ್ಯಗಳ ಚಿತ್ರ ಮೆರವಣಿಗೆ ನಡೆಯಲಿದೆ. ದೇಶವಿದೇಶಗಳ 10,000ಕ್ಕೂ ಅಧಿಕ ವಿಶೇಷ ಅತಿಥಿಗಳು ಆಗಮಿಸಲಿದ್ದಾರೆ. ದೆಹಲಿ-ಎನ್ಸಿಆರ್ ನಾದ್ಯಂತ ಭದ್ರತೆಯನ್ನು ಬಲಪಡಿಸಲಾಗಿದೆ. ಈ ವರ್ಷದ ಸಮಾರಂಭದಲ್ಲಿ ಪ್ರಮುಖ ಅಂತರರಾಷ್ಟ್ರೀಯ ಉಪಸ್ಥಿತಿ ಇರಲಿದ್ದು, ಯುರೋಪಿಯನ್ ಒಕ್ಕೂಟದ ನಿಯೋಗವು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದೆ. ಈ ಗುಂಪಿನಲ್ಲಿ ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷೆ […]
ಭಾರತದ ಮೊದಲ ಗಣರಾಜ್ಯೋತ್ಸವಕ್ಕೆ ಖರ್ಚಾಗಿದ್ದು ಕೇವಲ 11 ಸಾವಿರ ಇಂದಿನ ವೆಚ್ಚ ಕೇಳಿದ್ರೆ ಶಾಕ್ ಆಗ್ತೀರಾ
ಭಾರತ ಇಂದು ತನ್ನ 77ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ಸಾಗುತ್ತಿರುವ ಭವ್ಯ ಮಿಲಿಟರಿ ಪರೇಡ್, ದೇಶದ ರಕ್ಷಣಾ ಶಕ್ತಿ ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಜಗತ್ತಿನೆದುರು ಅನಾವರಣಗೊಳಿಸುತ್ತಿದೆ. 1950ರಲ್ಲಿ ಇದೇ ದಿನದಂದು ಭಾರತದ ಸಂವಿಧಾನ ಅಧಿಕೃತವಾಗಿ ಜಾರಿಗೆ ಬಂದು, ನಮ್ಮ ದೇಶವು ಸಾರ್ವಭೌಮ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ಇಡೀ ವಿಶ್ವಕ್ಕೆ ಮಾದರಿಯಾಗಿ ಉದಯಿಸಿತು. ಇಂದು ನಾವು ನೂರಾರು ಕೋಟಿ ರೂಪಾಯಿ ವೆಚ್ಚದ ವೈಭವವನ್ನು ಕಣ್ತುಂಬಿಕೊಳ್ಳುತ್ತಿದ್ದೇವೆ. ಆದರೆ, ಬ್ರಿಟಿಷ್ ಕಾಲದ ದಾಖಲೆಗಳ ಪ್ರಕಾರ ಭಾರತದ ಮೊದಲ ಗಣರಾಜ್ಯೋತ್ಸವದ ಕಥೆಯೇ […]
ರಾಷ್ಟ್ರೀಯ ಹೆದ್ದಾರಿ, ಶಿಕ್ಷಣ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಕಾಮಗಾರಿ: ಸಂಸದ ರಾಜಶೇಖರ ಹಿಟ್ನಾಳ
ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ, ಶಿಕ್ಷಣ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಕಾಮಗಾರಿಗಳಾಗುತ್ತಿವೆ ಎಂದು ಕೊಪ್ಪಳ ಸಂಸದರಾದ ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು. ಅವರು ರವಿವಾರ ಕೊಪ್ಪಳ ಜಿಲ್ಲಾಡಳಿತ ಭವದಲ್ಲಿರುವ ಲೋಕಸಭಾ ಸದಸ್ಯರ ಕಛೇರಿಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಹತ್ವದ ಕಾಮಗಾರಿಗಳಾಗುತ್ತಿರುವ ಕುರಿತು ಮಾಹಿತಿ ನೀಡಲು ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕೊಪ್ಪಳ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಕಾರದೊಂದಿಗೆ ಭಾರಿ ಮೊತ್ತದ ಅಭಿವೃದ್ಧಿ […]
ಜೈಪುರ: ನಾಗೌರ್ ಪೊಲೀಸರು ಶನಿವಾರ ತಡರಾತ್ರಿ ಒಂದು ತೋಟದ ಮನೆಯ ಮೇಲೆ ದಾಳಿ ನಡೆಸಿ ಸುಮಾರು 10,000 ಕೆಜಿ ಅಮೋನಿಯಂ ನೈಟ್ರೇಟ್ ಮತ್ತು ಸ್ಫೋಟಕಗಳನ್ನು ತಯಾರಿಸಲು ಬಳಸುವ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮ ಸಂಗ್ರಹಣೆ ಮತ್ತು ಸ್ಫೋಟಕ ಸಾಗಣೆ ಆರೋಪದ ಮೇಲೆ ಈ ಸಂಬಂಧ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಇದು ಒಂದೇ ಸ್ಥಳದಲ್ಲಿ ಸಂಗ್ರಹಿಸಲಾಗಿದ್ದ ಸ್ಫೋಟಕಗಳ ಒಂದು ದೊಡ್ಡ ಸರಕಾಗಿತ್ತು. ಇದು ವಿನಾಶಕಾರಿ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಿಲ್ಲೆಯ ಥನ್ವಾಲಾ ಪೊಲೀಸ್ ಠಾಣೆ […]
BREAKING: ಬಿಸಿಸಿಐ ಮಾಜಿ ಅಧ್ಯಕ್ಷ ಐ.ಎಸ್. ಬಿಂದ್ರಾ ವಿಧಿವಶ
ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ(BCCI) ಮಾಜಿ ಅಧ್ಯಕ್ಷ ಇಂದರ್ಜಿತ್ ಸಿಂಗ್(IS) ಬಿಂದ್ರಾ ಅವರು ಭಾನುವಾರ ನವದೆಹಲಿಯಲ್ಲಿ ತಮ್ಮ 84 ನೇ ವಯಸ್ಸಿನಲ್ಲಿ ನಿಧನರಾದರು. ಭಾರತೀಯ ಕ್ರಿಕೆಟ್ನ ಅತ್ಯಂತ ಪ್ರಭಾವಶಾಲಿ ಆಡಳಿತಗಾರರಲ್ಲಿ ಒಬ್ಬರಾದ ಅವರ ನಿಧನವನ್ನು ಬಿಸಿಸಿಐ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ಪೋಸ್ಟ್ ಮೂಲಕ ದೃಢಪಡಿಸಿದೆ. ಬಿಂದ್ರಾ 1993 ರಿಂದ 1996 ರವರೆಗೆ ಬಿಸಿಸಿಐ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು ಮತ್ತು ಆಧುನಿಕ ಭಾರತೀಯ ಕ್ರಿಕೆಟ್ ಆಡಳಿತವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರು ಪಂಜಾಬ್ ಕ್ರಿಕೆಟ್ನಲ್ಲಿ […]
‘ಪದ್ಮ ಭೂಷಣ’, ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ರಾಜ್ಯದ ಸಾಧಕರಿಗೆ ಸಿಎಂ ಸಿದ್ಧರಾಮುಯ್ಯ ಅಭಿನಂದನೆ
ಬೆಂಗಳೂರು: ಗಣರಾಜ್ಯೋತ್ಸವ ಮುನ್ನ ದಿನದಂದು ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದೆ. ರಾಜ್ಯದ 9 ಸಾಧಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶತಾವಧಾನಿ ಗಣೇಶ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರಕಟಿಸಲಾಗಿದೆ. ಅಂಕೇಗೌಡ, ಅರ್ಮಿದಾ ಫೆರ್ನಾಂಡೀಸ್, ಪ್ರಭಾಕರ ಕೋರೆ, ಸುಶೀಲಮ್ಮ, ಶಶಿ ಶೇಖರ್ ವೆಂಪಾಟಿ, ಶುಭಾ ವೆಂಕಟೇಶ ಅಯ್ಯಂಗಾರ್, ಸುರೇಶ್ ಹನಗವಾಡಿ, ಟಿ.ಟಿ. ಜಗನ್ನಾಥ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಲಾಗಿದ್ದು, ಸಾಧಕರನ್ನು ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ 2026ನೇ ಸಾಲಿನ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿರುವ ಶತವಾಧಾನಿ ಆರ್. ಗಣೇಶ್ ಅವರಿಗೆ […]
ಅಧಿವೇಶನದಲ್ಲಿ ಅವಹೇಳನಕಾರಿ ಹೇಳಿಕೆ: ಶಾಸಕ ಎಸ್. ಸುರೇಶ್ ಕುಮಾರ್ ವಿರುದ್ಧ ದೂರು
ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಸಚಿವ ಬೈರತಿ ಸುರೇಶ್ ವಿರುದ್ಧ ಶಾಸಕ ಎಸ್. ಸುರೇಶ್ ಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಮುಖಂಡರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶನಿವಾರ ಸುರೇಶ್ ಕುಮಾರ್ ನಿವಾಸದ ಬಳಿ ಪ್ರತಿಭಟನೆ ನಡೆಸಿ ಮಹಿಳೆಯರಿಗೆ ಅಪಮಾನ ಮಾಡಿದ ಶಾಸಕರು ಕ್ಷಮೆ ಯಾಚಿಸಲಿ ಎಂದು ಪೋಸ್ಟರ್ ಹಿಡಿದು ಒತ್ತಾಯಿಸಿದ್ದರು. ಭಾನುವಾರ ಕಾಂಗ್ರೆಸ್ ಮುಖಂಡರ ನಿಯೋಗ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಹಿಳೆಯರ ಗೌರವಕ್ಕೆ […]
ರಾಜ್ಯದ 8 ಮಂದಿ ಸೇರಿ 131 ಸಾಧಕರಿಗೆ ‘ಪದ್ಮ’ ಪ್ರಶಸ್ತಿ ಘೋಷಣೆ: ಇಲ್ಲಿದೆ ಸಂಪೂರ್ಣ ಪಟ್ಟಿ
ನವದೆಹಲಿ: ಭಾರತದ ಅತ್ಯಂತ ಪ್ರತಿಷ್ಠಿತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. ವಿವಿಧ ಕ್ಷೇತ್ರಗಳಲ್ಲಿನ ಅತ್ಯುತ್ತಮ ಕೊಡುಗೆಗಳನ್ನು ನೀಡಿದ ಸಾಧಕರ ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ಗೃಹ ವ್ಯವಹಾರಗಳ ಸಚಿವಾಲಯ(MHA) ಭಾನುವಾರ 2026 ರ ಪದ್ಮ ಪ್ರಶಸ್ತಿ ಪುರಸ್ಕೃತರ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಭಾರತದ ರಾಷ್ಟ್ರಪತಿಗಳು ಈ ವರ್ಷ 131 ಪದ್ಮ ಪ್ರಶಸ್ತಿಗಳನ್ನು ನೀಡಲು ಅನುಮೋದಿಸಿದ್ದಾರೆ, ಇದರಲ್ಲಿ ಎರಡು ಜೋಡಿ ಪ್ರಕರಣಗಳು ಸೇರಿವೆ, ಇವುಗಳನ್ನು ಒಂದೇ ಪ್ರಶಸ್ತಿ ಎಂದು ಪರಿಗಣಿಸಲಾಗುತ್ತದೆ. ಗೌರವಗಳಲ್ಲಿ ಐದು ಪದ್ಮ […]
BREAKING: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
ಮೈಸೂರು: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಹೆಚ್.ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದ ನೇಣು ಬಿಗಿದುಕೊಂಡು ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೇಮಲತಾ(38), ಮಕ್ಕಳಾದ ಅನು(13) ಹಾಗೂ ಚೇತನ(15) ಮೃತಪಟ್ಟವರು ಎಂದು ಹೇಳಲಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಿಂತಿದ್ದ ಕಾರ್ ಗೆ ಲಾರಿ ಡಿಕ್ಕಿ: ದಂಪತಿ ಸಾವು
ಬೆಳಗಾವಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೂಗನೊಳ್ಳಿ ಸಮೀಪ ನಿಂತಿದ್ದ ಕಾರ್ ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದು ದಂಪತಿ ಮೃತಪಟ್ಟಿದ್ದಾರೆ. ಕೊಲ್ಲಾಪುರ ಮೂಲದ ಜಿಗರ್ ನಾಕ್ರಾನಿ ಹಾಗೂ ಅವರ ಪತ್ನಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿಯಿಂದ ಕೊಲ್ಲಾಪುರಕ್ಕೆ ತೆರಳುವ ಮಾರ್ಗ ಮಧ್ಯೆ ಕೂಗನೊಳ್ಳಿ ಸಮೀಪ ಕಾರ್ ನಿಲ್ಲಿಸಿದ್ದಾರೆ. ಈ ವೇಳೆ ವೇಗವಾಗಿ ಬಂದ ಕಂಟೇನರ್ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಜಿಗರ್ ನಾಕ್ರಾನಿ ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿಪ್ಪಾಣಿ […]
ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ: ಅದೃಷ್ಟವಶಾತ್ ಪ್ರಯಾಣಿಕರು ಪಾರು
ಶಿವಮೊಗ್ಗ: ಆಕಸ್ಮಿಕ ಬೆಂಕಿಯಿಂದಾಗಿ ಖಾಸಗಿ ಬಸ್ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿಗಂದೂರು ಕ್ಷೇತ್ರದ ಬಳಿ ನಡೆದಿದೆ. ಅದೃಷ್ಟವಶಾತ್ ಖಾಸಗಿ ಬಸ್ ನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ ಸಿಗಂದೂರು ಸಮೀಪ ಹುಲಿದೇವರಬನ ಗ್ರಾಮದ ಬಳಿ ಘಟನೆ ನಡೆದಿದೆ. ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಇದನ್ನು ಹುಲಿದೇವರಬನ ಗ್ರಾಮಸ್ಥರು ಗಮನಿಸಿ ಬಸ್ ನಿಲ್ಲಿಸಿದ್ದಾರೆ. ಗ್ರಾಮಸ್ಥರು ಕೂಡಲೇ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.
ಭಾರತೀಯ ಸಂವಿಧಾನ ವಿಶ್ವದಲ್ಲೇ ಅತಿದೊಡ್ಡ ಗಣರಾಜ್ಯದ ಅಡಿಪಾಯ ದಾಖಲೆ: ರಾಷ್ಟ್ರಪತಿ ದ್ರೌಪದಿ ಮುರ್ಮು
ನವದೆಹಲಿ: 77 ನೇ ಗಣರಾಜ್ಯೋತ್ಸವದ ಮುನ್ನಾದಿನ ಭಾನುವಾರ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಿದ್ದಾರೆ. ಸಂವಿಧಾನದ ನಿರ್ಮಾತೃಗಳಿಗೆ ಗೌರವ ಸಲ್ಲಿಸಿದ ಅವರು ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ಮಹಿಳೆಯರ ಸಬಲೀಕರಣಕ್ಕೆ ಒತ್ತಾಯಿಸಿದರು. ಗಣರಾಜ್ಯೋತ್ಸವವು ದೇಶದ ಭೂತ, ವರ್ತಮಾನ ಮತ್ತು ಭವಿಷ್ಯದ ಸ್ಥಿತಿ ಮತ್ತು ದಿಕ್ಕನ್ನು ಪ್ರತಿಬಿಂಬಿಸಲು ಅವಕಾಶವನ್ನು ಒದಗಿಸುತ್ತದೆ ಎಂದು ಹೇಳಿದರು. ಭಾರತದ ಪ್ರಜಾಪ್ರಭುತ್ವದ ಪ್ರಯಾಣವನ್ನು ಪ್ರತಿಬಿಂಬಿಸುತ್ತಾ, ಭಾರತೀಯ ಸಂವಿಧಾನವು ವಿಶ್ವ ಇತಿಹಾಸದಲ್ಲಿ ಅತಿದೊಡ್ಡ ಗಣರಾಜ್ಯದ ಅಡಿಪಾಯ ದಾಖಲೆಯಾಗಿದೆ ಮತ್ತು ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ […]
ಬೆಂಗಳೂರು: ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜತೆ ಚರ್ಚೆಗೆ ಸಿದ್ಧನಿದ್ದೇನೆ. ಅವರು ಮುಖ್ಯಮಂತ್ರಿಯಾಗಿದ್ದಾಲೇ ಅವರ ಸವಾಲನ್ನು ಸ್ವೀಕಾರ ಮಾಡಿದ್ದೇನೆ. ಈಗಲೂ ಸಹ ಬಹಳ ನಮ್ರತೆಯಿಂದ ಅವರ ಸವಾಲು ಸ್ವೀಕರಿಸುತ್ತೇನೆ. ಚರ್ಚೆಗೆ ಬರಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕನಕಪುರದ ದೊಡ್ಡ ಆಲಹಳ್ಳಿಯಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಡದಿ ಟೌನ್ ಶಿಪ್ ಯೋಜನೆ ವಿಚಾರವಾಗಿ ಡಿ.ಕೆ. ಸಹೋದರರು ನನ್ನ ಜೊತೆ ಚರ್ಚೆ ಬರಲಿ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ, […]
ಟಿ-20 ವಿಶ್ವಕಪ್: ಬಲಿಷ್ಠ ತಂಡವನ್ನು ಘೋಷಿಸಿದ ಪಾಕಿಸ್ತಾನ
ಭಾರತದಲ್ಲಿ ಟಿ-20 ವಿಶ್ವಕಪ್ ಆಡುವುದಿಲ್ಲ ಎಂಬ ಬಾಂಗ್ಲಾದೇಶದ ನಿಲುವನ್ನು ಸಮರ್ಥಿಸಿಕೊಂಡು ಕೂತಿದ್ದ ಪಾಕಿಸ್ತಾನ ಟೂರ್ನಿಗೆ ತನ್ನ 15 ಸದಸ್ಯರ ತಂಡವನ್ನು ಘೋಷಣೆ ಮಾಡಿದೆ. ಅವರ ಪ್ರಕಾರ ಬಲಿಷ್ಠ ತಂಡವನ್ನು ಆಯ್ಕೆ ಮಾಡಲಾಗಿದ್ದು, ಕಪ್ ಗೆಲ್ಲುವುದು ಗುರಿಯಾಗಿದೆ. ಟಿ-20 ವಿಶ್ವಕಪ್ ಬಹಿಷ್ಕಾರ ಮಾಡುವ ಬೆದರಿಕೆಯ ಒಂದು ದಿನದ ನಂತರ ಪಾಕಿಸ್ತಾನ 15 ಸದಸ್ಯರ ತಂಡವನ್ನು ಘೋಷಣೆ ಮಾಡಿದೆ. ನಾಯಕರಾಗಿ ಸಲ್ಮಾನ್ ಅಲಿ ಆಗಾ ಫೆಬ್ರವರಿ 7ರಿಂದ ಪ್ರಾರಂಭವಾಗುವ ಪಂದ್ಯಾವಳಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಪಾಕಿಸ್ತಾನ ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ […]

20 C