ಬಿಡುಗಡೆಗೆ ಸಜ್ಜಾಗಿದೆ ವಿಜಯ್ ರಾಘವೇಂದ್ರ ಅಭಿನಯದ ‘ಗ್ರೇ ಗೇಮ್ಸ್’
ಗಂಗಾಧರ್ ಸಾಲಿಮಠ ನಿರ್ದೇಶನದ ವಿಜಯ ರಾಘವೇಂದ್ರ ಅಭಿನಯದ ಬಹು ನಿರೀಕ್ಷಿತ ‘ಗ್ರೇ ಗೇಮ್ಸ್’ ಚಿತ್ರ ಈಗಾಗಲೇ ತನ್ನ ಹಾಡುಗಳ ಮೂಲಕವೇ ಪ್ರೇಕ್ಷಕರ ಗಮನ ಸೆಳೆದಿದ್ದು, ಇದೇ ಮೇ ಹತ್ತಕ್ಕೆ Read more... The post ಬಿಡುಗಡೆಗೆ ಸಜ್ಜಾಗಿದೆ ವಿಜಯ್ ರಾಘವೇಂದ್ರ ಅಭಿನಯದ ‘ಗ್ರೇ ಗೇಮ್ಸ್’ first appeared on Kannada Dunia | Kannada News | Karnataka News | India News .
ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಗೆಲ್ಲಿಸುವಂತೆ ಮುದ್ರಿಸಿದಕ್ಕೆ ಕೇಸ್ ದಾಖಲು
ಉಪ್ಪಿನಂಗಡಿ: ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಮುದ್ರಿತವಾದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ “ಈ ಬಾರಿಯೂ ಮೋದಿ ಅವರನ್ನು ಪ್ರಧಾನಿ ಮಾಡುವುದೇ ವಧು-ವರರಿಗೆ ನೀಡುವ ಉಡುಗೊರೆ” ಎಂದು ಮುದ್ರಿಸಿದ Read more... The post ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಗೆಲ್ಲಿಸುವಂತೆ ಮುದ್ರಿಸಿದಕ್ಕೆ ಕೇಸ್ ದಾಖಲು first appeared on Kannada Dunia | Kannada News | Karnataka News | India News .
ನಿವೃತ್ತ ಪೊಲೀಸ್ ಕುಟುಂಬಗಳಿಗೆ ಆರೋಗ್ಯ ಭಾಗ್ಯ
ಬೆಂಗಳೂರು: ನಿವೃತ್ತ ಪೊಲೀಸ್ ಕುಟುಂಬದವರಿಗೆ ಆರೋಗ್ಯ ಭಾಗ್ಯ ಕಲ್ಪಿಸುವ ನಿಟ್ಟಿನಲ್ಲಿ ಗುಂಪು ವಿಮೆ ಅನುಷ್ಠಾನಕ್ಕೆ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕ್ಷೇಮ ನಿಧಿ ಕೇಂದ್ರ ಸಮಿತಿ ನಿರ್ಧರಿಸಿದೆ. ನಿವೃತ್ತ Read more... The post ನಿವೃತ್ತ ಪೊಲೀಸ್ ಕುಟುಂಬಗಳಿಗೆ ಆರೋಗ್ಯ ಭಾಗ್ಯ first appeared on Kannada Dunia | Kannada News | Karnataka News | India News .
ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 15ರ ವರೆಗೆ ಅವಕಾಶ
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಕಳೆದ ಮಾರ್ಚ್ ನಲ್ಲಿ 11,307 ಪೌರಕಾರ್ಮಿಕರ ನೇಮಕಾತಿಗೆ ಬಿಬಿಎಂಪಿ ಅರ್ಜಿ Read more... The post ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 15ರ ವರೆಗೆ ಅವಕಾಶ first appeared on Kannada Dunia | Kannada News | Karnataka News | India News .
ಕರಗ ವೀಕ್ಷಣೆಗೆ ಬಂದ ಮಹಿಳೆಯ ಚಿನ್ನಾಭರಣ ಕಳವು
ಬೆಂಗಳೂರು: ವಿಶ್ವವಿಖ್ಯಾತ ಕರಗ ಮಹೋತ್ಸವ ಮೆರವಣಿಗೆ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬರ ಚಿನ್ನಾಭರಣಗಳನ್ನು ಕಿಡಿಗೇಡಿಗಳು ಕಳವು ಮಾಡಿದ ಘಟನೆ ತಿಗಳರ ಪೇಟೆಯ ಧರ್ಮರಾಯ ಸ್ವಾಮಿ ದೇವಾಲಯ ಆವರಣದಲ್ಲಿ ನಡೆದಿದೆ. ಚಿಕ್ಕಪೇಟೆ Read more... The post ಕರಗ ವೀಕ್ಷಣೆಗೆ ಬಂದ ಮಹಿಳೆಯ ಚಿನ್ನಾಭರಣ ಕಳವು first appeared on Kannada Dunia | Kannada News | Karnataka News | India News .
ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಲ್ಲ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ಚಿಂತಾಮಣಿ ತಾಲೂಕಿನ ಕನಿಶೆಟ್ಟಹಳ್ಳಿ ಗ್ರಾಮದ ಗೋವರ್ಧನ ಹಲ್ಲೆಗೊಳಗಾದ ಯುವಕ. Read more... The post ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ first appeared on Kannada Dunia | Kannada News | Karnataka News | India News .
ಏ. 29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ: ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಸೂಚನೆ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -2 ಏಪ್ರಿಲ್ 29ರಿಂದ ಮೇ 6ರವರೆಗೆ ನಡೆಯಲಿದೆ. 1.49 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ -2ಗೆ ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರಿನ 39 ಕೇಂದ್ರಗಳು Read more... The post ಏ. 29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ: ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಸೂಚನೆ first appeared on Kannada Dunia | Kannada News | Karnataka News | India News .
ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಗಗನಕ್ಕೇರಿದ ತರಕಾರಿ ಬೆಲೆ
ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಕಾರಣ ತರಕಾರಿ ಬೆಲೆ ಭಾರಿ ದುಬಾರಿಯಾಗಿದೆ. ಬೀನ್ಸ್ ದರ ಕೆಜಿಗೆ 200 ರೂಪಾಯಿ ತಲುಪಿದೆ. ಬಿಳಿ Read more... The post ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಗಗನಕ್ಕೇರಿದ ತರಕಾರಿ ಬೆಲೆ first appeared on Kannada Dunia | Kannada News | Karnataka News | India News .
ಸಿಇಟಿ ಮರು ಪರೀಕ್ಷೆಗೆ ಸರ್ಕಾರ ಚಿಂತನೆ: ವಿದ್ಯಾರ್ಥಿಗಳು, ಪೋಷಕರ ವಿರೋಧ
ಬೆಂಗಳೂರು: ಸಿಇಟಿಯಲ್ಲಿ 45ಕ್ಕೂ ಅಧಿಕ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಿದ್ದರಿಂದ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಹೀಗಾಗಿ ಸರ್ಕಾರ ಮರು ಪರೀಕ್ಷೆಗೆ ಚಿಂತನೆ ನಡೆಸಿದೆ. ಮರು ಪರೀಕ್ಷೆಗೆ ವಿದ್ಯಾರ್ಥಿಗಳು, ಪೋಷಕರು, Read more... The post ಸಿಇಟಿ ಮರು ಪರೀಕ್ಷೆಗೆ ಸರ್ಕಾರ ಚಿಂತನೆ: ವಿದ್ಯಾರ್ಥಿಗಳು, ಪೋಷಕರ ವಿರೋಧ first appeared on Kannada Dunia | Kannada News | Karnataka News | India News .
ಸಿಎಂ ಸಿದ್ದರಾಮಯ್ಯ ಬದಲಿಸಲು ಕಾಂಗ್ರೆಸ್ ಚಿಂತನೆ: ಮೋದಿ
ಕೊಲ್ಹಾಪುರ: ಕರ್ನಾಟಕದಲ್ಲಿ 2.5 ವರ್ಷಗಳ ಬಳಿಕ ಮುಖ್ಯಮಂತ್ರಿ ಬದಲಿಸಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕೊಲ್ಹಾಪುರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 2.5 Read more... The post ಸಿಎಂ ಸಿದ್ದರಾಮಯ್ಯ ಬದಲಿಸಲು ಕಾಂಗ್ರೆಸ್ ಚಿಂತನೆ: ಮೋದಿ first appeared on Kannada Dunia | Kannada News | Karnataka News | India News .
ಉದ್ದನೆಯ ಹಾಗೂ ದಪ್ಪನೆಯ ಕೂದಲು ಪಡೆಯಲು ಬೆಸ್ಟ್ ಈ ಸೊಪ್ಪು
ಪಾಲಕ್ ಸೊಪ್ಪು ಅಡುಗೆ ಮನೆಗೆ ಮಾತ್ರ ಸೀಮಿತವಲ್ಲ. ಸೌಂದರ್ಯ ವೃದ್ಧಿಗೆ ಅದರಲ್ಲೂ ನೀಳ ಕೂದಲನ್ನು ನಿಮ್ಮದಾಗಿಸಿಕೊಳ್ಳಲು ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ನೋಡೋಣ. ಉದ್ದನೆಯ ಹಾಗೂ ದಪ್ಪನೆಯ ಕೂದಲು ಪಡೆಯಲು Read more... The post ಉದ್ದನೆಯ ಹಾಗೂ ದಪ್ಪನೆಯ ಕೂದಲು ಪಡೆಯಲು ಬೆಸ್ಟ್ ಈ ಸೊಪ್ಪು first appeared on Kannada Dunia | Kannada News | Karnataka News | India News .
ರಾಜ್ಯದಲ್ಲಿ ಇಂದು ಒಂದೇ ದಿನ 4 ಕಡೆ ಮೋದಿ ಭರ್ಜರಿ ಪ್ರಚಾರ
ಬೆಂಗಳೂರು: ರಾಜ್ಯದಲ್ಲಿ ಮೇ 7ರಂದು ನಡೆಯಲಿರುವ ಎರಡನೇ ಹಂತದ ಲೋಕಸಭೆ ಚುನಾವಣೆ ಪ್ರಚಾರ ಭರಾಟೆ ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿ ಇವತ್ತು ಒಂದೇ ದಿನ ರಾಜ್ಯದ ನಾಲ್ಕು ಸ್ಥಳಗಳಲ್ಲಿ Read more... The post ರಾಜ್ಯದಲ್ಲಿ ಇಂದು ಒಂದೇ ದಿನ 4 ಕಡೆ ಮೋದಿ ಭರ್ಜರಿ ಪ್ರಚಾರ first appeared on Kannada Dunia | Kannada News | Karnataka News | India News .
ಶುಂಠಿ ಆರೋಗ್ಯಕರ ಸಾಂಬಾರ ದ್ರವ್ಯಗಳಲ್ಲೊಂದು. ಇದರಲ್ಲಿ ಪೋಷಕಾಂಶಗಳು ಕೂಡ ಹೇರಳವಾಗಿವೆ. ನಮ್ಮ ದೇಹ ಹಾಗೂ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಲು ಶುಂಠಿ ಸಹಕಾರಿ. ವೈಜ್ಞಾನಿಕ ಸಂಶೋಧನೆಯಿಂದ ದೃಢಪಟ್ಟಿರುವ ಶುಂಠಿಯ 5 Read more... The post ಹಲವು ರೋಗಗಳಿಗೆ ರಾಮಬಾಣ ʼಶುಂಠಿʼ first appeared on Kannada Dunia | Kannada News | Karnataka News | India News .
ಕರುನಾಡಿಗೆ ಮತ್ತೆ ಬಂದ ‘ನಮೋ’.. ಇಂದು ಯಾವೆಲ್ಲಾ ಅಭ್ಯರ್ಥಿಗಳ ಪರ ಮೋದಿ ಮತಯಾಚನೆ ಮಾಡಲಿದ್ದಾರೆ?
ರಾಸಲೀಲೆ ಪೆನ್ ಡ್ರೈವ್: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ತನಿಖೆಗೆ ಎಸ್ಐಟಿ ರಚನೆ
ಬೆಂಗಳೂರು: ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಹಾಸನದ ರಾಸಲೀಲೆ ಪೆನ್ ಡ್ರೈವ್ ಪ್ರಕರಣ ತನಿಖೆಗೆ ಸರ್ಕಾರದಿಂದ ಎಸ್ಐಟಿ ರಚಿಸಲಾಗಿದೆ. ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ Read more... The post ರಾಸಲೀಲೆ ಪೆನ್ ಡ್ರೈವ್: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ತನಿಖೆಗೆ ಎಸ್ಐಟಿ ರಚನೆ first appeared on Kannada Dunia | Kannada News | Karnataka News | India News .
ಇಲ್ಲಿದೆ ʼವೆಜ್ ಬಿರಿಯಾನಿʼ ಮಾಡುವ ವಿಧಾನ
ದಿನಾ ಸಾಂಬಾರು, ರಸಂ ತಿಂದು ಬೇಜಾರಾಗಿದ್ದರೆ ಒಮ್ಮೆ ಈ ವೆಜ್ ಬಿರಿಯಾನಿ ಮಾಡಿಕೊಂಡು ಸವಿಯಿರಿ. ಇದು ಮಾಡುವುದಕ್ಕೂ ಸುಲಭವಿದೆ. ಹಾಗೇಯೇ ರುಚಿ ಕೂಡ ಸಖತ್ ಆಗಿರುತ್ತದೆ. ಬೇಕಾಗುವ ಸಾಮಗ್ರಿಗಳು: Read more... The post ಇಲ್ಲಿದೆ ʼವೆಜ್ ಬಿರಿಯಾನಿʼ ಮಾಡುವ ವಿಧಾನ first appeared on Kannada Dunia | Kannada News | Karnataka News | India News .
ಸಮಯಕ್ಕಿಂತ ಮೊದಲು ಮುಟ್ಟಾಗಲು ಇಲ್ಲಿದೆ ʼಮನೆ ಮದ್ದುʼ
ಹಿಂದಿನ ಕಾಲದಿಂದ ನಡೆದು ಬಂದ ಕೆಲವೊಂದು ಸಂಪ್ರದಾಯಗಳನ್ನು ಮಹಿಳೆಯರು ಈಗಲೂ ಪಾಲಿಸಿಕೊಂಡು ಬಂದಿದ್ದಾರೆ. ಮುಟ್ಟಿನ ವೇಳೆ ಅವರು ದೇವರ ಪೂಜೆ ಸೇರಿದಂತೆ ಕೆಲವೊಂದು ಸಭೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವುದಿಲ್ಲ. ಮುಟ್ಟಿನ Read more... The post ಸಮಯಕ್ಕಿಂತ ಮೊದಲು ಮುಟ್ಟಾಗಲು ಇಲ್ಲಿದೆ ʼಮನೆ ಮದ್ದುʼ first appeared on Kannada Dunia | Kannada News | Karnataka News | India News .
ತುಂಬಾ ಸೂಕ್ಷ್ಮ ಚರ್ಮದವರಿಗೆ ಕೆಲವೊಮ್ಮೆ ಹಾನಿಕರ ʼತೆಂಗಿನ ಎಣ್ಣೆʼ
ತೆಂಗಿನ ಎಣ್ಣೆ ಚರ್ಮಕ್ಕೆ, ಕೂದಲಿಗೆ ಬಹಳ ಒಳ್ಳೆಯದು. ಇದನ್ನು ಆಹಾರದಲ್ಲಿಯೂ ಸೇವನೆ ಮಾಡ್ತೇವೆ. ಇದು ಆರೋಗ್ಯಕ್ಕೆ ಅತ್ಯುತ್ತಮ ಎಂದು ನಂಬಲಾಗಿದೆ. ತುಂಬಾ ಪ್ರಯೋಜನಕಾರಿ ಎಂದುಕೊಂಡಿರುವ ತೆಂಗಿನ ಎಣ್ಣೆಯಲ್ಲೂ ಚರ್ಮಕ್ಕೆ Read more... The post ತುಂಬಾ ಸೂಕ್ಷ್ಮ ಚರ್ಮದವರಿಗೆ ಕೆಲವೊಮ್ಮೆ ಹಾನಿಕರ ʼತೆಂಗಿನ ಎಣ್ಣೆʼ first appeared on Kannada Dunia | Kannada News | Karnataka News | India News .
ಖಾರ-ಖಾರವಾಗಿರುವ ಹಸಿರು ಮೆಣಸಿನಲ್ಲೂ ಇದೆ ಇಷ್ಟೆಲ್ಲ ʼಆರೋಗ್ಯʼ ಗುಣ
ಹಸಿರು ಮೆಣಸಿನಕಾಯಿ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಕೆಲವೊಂದು ಪದಾರ್ಥಗಳಿಗೆ ಕೆಂಪು ಮೆಣಸಿನಕಾಯಿ ಹಾಕಿದ್ರೆ, ಹಸಿರು ಮೆಣಸಿನಕಾಯಿ ಹಾಕಿದ ರುಚಿ ಬರುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಹಸಿರು ಮೆಣಸಿನ ಕಾಯಿ ಸೇವನೆ Read more... The post ಖಾರ-ಖಾರವಾಗಿರುವ ಹಸಿರು ಮೆಣಸಿನಲ್ಲೂ ಇದೆ ಇಷ್ಟೆಲ್ಲ ʼಆರೋಗ್ಯʼ ಗುಣ first appeared on Kannada Dunia | Kannada News | Karnataka News | India News .
ಯೋಗ ಮಾಡುವ ಮಧ್ಯೆ ನೀರು ಕುಡಿಯದಿರುವುದರ ಹಿಂದಿದೆ ಈ ಕಾರಣ
ಯೋಗ ಮಾಡುವಾಗ ಖಾಲಿ ಹೊಟ್ಟೆಯಲ್ಲಿ ಮಾಡಬೇಕು. ಯೋಗ ಅಭ್ಯಾಸ ಮಾಡುವಾಗ ಮಧ್ಯದಲ್ಲಿ ನೀರು ಕುಡಿಯಬಾರದು. ತುಂಬಾ ದಾಹವಾದರೆ ಒಂದು ಗುಟುಕು ಕುಡಿಯಬಹುದು, ಆದರೆ ನೀರು ಕುಡಿಯದಿದ್ದರೆ ಆರೋಗ್ಯಕ್ಕೆ ತುಂಬಾ Read more... The post ಯೋಗ ಮಾಡುವ ಮಧ್ಯೆ ನೀರು ಕುಡಿಯದಿರುವುದರ ಹಿಂದಿದೆ ಈ ಕಾರಣ first appeared on Kannada Dunia | Kannada News | Karnataka News | India News .
ಮರಣದ ವೇಳೆ ಜೊತೆಗಿದ್ದರೆ ಈ ಒಂದು ವಸ್ತು ಸುಲಭವಾಗಿ ಪ್ರಾಪ್ತವಾಗುತ್ತೆ ಮುಕ್ತಿ
ಜನನದ ನಂತ್ರ ಮರಣ ನಿಶ್ಚಿತ. ಇದ್ರಿಂದ ತಪ್ಪಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಮೃತ್ಯುವಿನ ನಂತ್ರ ಏನು ಎಂಬ ಪ್ರಶ್ನೆಗೆ ಉತ್ತರವಿಲ್ಲ. ಜ್ಯೋತಿಷ್ಯ ಶಾಸ್ತ್ರ ಹಾಗೂ ಪುರಾಣಗಳಲ್ಲಿ ಮೃತ್ಯುವಿನ ನಂತ್ರದ ಜೀವನವನ್ನು Read more... The post ಮರಣದ ವೇಳೆ ಜೊತೆಗಿದ್ದರೆ ಈ ಒಂದು ವಸ್ತು ಸುಲಭವಾಗಿ ಪ್ರಾಪ್ತವಾಗುತ್ತೆ ಮುಕ್ತಿ first appeared on Kannada Dunia | Kannada News | Karnataka News | India News .
ಸುತ್ತೋಣ ಬನ್ನಿ ಪ್ರತಿಕ್ಷಣ ಈಶ್ವರನ ಜಲಾಭಿಷೇಕ ನಡೆಸುವ ಶಾಲ್ಮಲೆ ಮಡಿಲಲ್ಲಿ
ಶಾಲ್ಮಲೆಯ ತೀರದಲಿ ರಾಜ ಋತುವಿನ ಸಂಜೆ, ಶಶಿಯುದಿಸಿ ಬರೆ ಕಂಡೆ ಸೊಬಗ ಕಂಡೆ… ಎಂದು ಕವಿಗಳು ಶಾಲ್ಮಲಾ ನದಿಯ ಚೆಲುವಿನ ಬಗ್ಗೆ ಹಾಡಿ ಹೊಗಳಿದ್ದಾರೆ. ಸುತ್ತಲೂ ಹಚ್ಚಹಸಿರಿನ ಕಾಡು, Read more... The post ಸುತ್ತೋಣ ಬನ್ನಿ ಪ್ರತಿಕ್ಷಣ ಈಶ್ವರನ ಜಲಾಭಿಷೇಕ ನಡೆಸುವ ಶಾಲ್ಮಲೆ ಮಡಿಲಲ್ಲಿ first appeared on Kannada Dunia | Kannada News | Karnataka News | India News .
ದೇವರ ಮುಂದೆ ‘ದೀಪ’ಹಚ್ಚುವ ಮುನ್ನ ತಿಳಿದುಕೊಳ್ಳಲೇಬೇಕು ಈ ವಿಷಯ
ದೇವರ ಪೂಜೆಯಲ್ಲಿ ದೀಪಕ್ಕೆ ಮಹತ್ವದ ಸ್ಥಾನವಿದೆ. ತುಪ್ಪ ಅಥವಾ ಎಣ್ಣೆಯ ದೀಪ ಬೆಳಗುವ ಸಂಪ್ರದಾಯ ರೂಢಿಯಲ್ಲಿದೆ. ಪೂಜೆ ವೇಳೆ ಯಾವ ದೀಪ ಹಚ್ಚಬೇಕು. ಎಷ್ಟು ಬತ್ತಿಯನ್ನು ಹಚ್ಚಬೇಕು ಎಂಬುದು Read more... The post ದೇವರ ಮುಂದೆ ‘ದೀಪ’ ಹಚ್ಚುವ ಮುನ್ನ ತಿಳಿದುಕೊಳ್ಳಲೇಬೇಕು ಈ ವಿಷಯ first appeared on Kannada Dunia | Kannada News | Karnataka News | India News .
ಅಮ್ಮನ ಜೊತೆ ಸೊಂಟ ಬಳುಕಿಸಿದ ಗಿಚ್ಚಿ ಗಿಲಿಗಿಲಿ ಮಹಿತಾ; ಕ್ಯೂಟ್ ಡ್ಯಾನ್ಸ್ ನೋಡಿದ ನೆಟ್ಟಿಗರು ಫಿದಾ!
ಕಸಾಯಿಖಾನೆಗೆ ಸಾಗಿಸುತ್ತಿದ್ದ 16 ದನಗಳ ರಕ್ಷಣೆ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 16 ದನಗಳನ್ನು ರಕ್ಷಿಸಲಾಗಿದೆ ಗೋ ಗ್ಯಾನ್ ಫೌಂಡೇಶನ್ ಸ್ವಯಂಸೇವಕ ಸಂಜಯ್ ಕುಲಕರ್ಣಿ ಮತ್ತು Read more... The post ಕಸಾಯಿಖಾನೆಗೆ ಸಾಗಿಸುತ್ತಿದ್ದ 16 ದನಗಳ ರಕ್ಷಣೆ first appeared on Kannada Dunia | Kannada News | Karnataka News | India News .
ಬಾಗಲಕೋಟೆಯಲ್ಲಿ ಒಂದೇ ದಿನ ಪ್ರಧಾನಿ ಮೋದಿ, ಪ್ರಿಯಾಂಕಾ ಗಾಂಧಿ ಪ್ರಚಾರ
ಬಾಗಲಕೋಟೆ: ಬಾಗಲಕೋಟೆಯಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದ ದಿನವೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಚಾರ ಕೈಗೊಂಡಿದ್ದಾರೆ. ಏಪ್ರಿಲ್ 29ರಂದು ಬಾಗಲಕೋಟೆ ನಗರದಲ್ಲಿ ಪ್ರಧಾನಿ ಮೋದಿ ಅವರ ಸಮಾವೇಶ ನಡೆಯಲಿದೆ. Read more... The post ಬಾಗಲಕೋಟೆಯಲ್ಲಿ ಒಂದೇ ದಿನ ಪ್ರಧಾನಿ ಮೋದಿ, ಪ್ರಿಯಾಂಕಾ ಗಾಂಧಿ ಪ್ರಚಾರ first appeared on Kannada Dunia | Kannada News | Karnataka News | India News .
ಇಡೀ ವಿಶ್ವವನ್ನೇ ಬೆರಗುಗೊಳಿಸಿದ ಬ್ಯೂಟಿ ಕ್ವೀನ್; ಈಕೆ ವಯಸ್ಸು ಎಷ್ಟು ಅಂತ ಕೇಳಿದ್ರೆ ಶಾಕ್ ಆಗ್ತೀರಾ!
ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ. ರವಿ
ಚಿಕ್ಕಮಗಳೂರು: ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನಾದರೂ ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ರೈತರಿಗೆ ತಲುಪಿಸುವ ಕೆಲಸ ಮಾಡಲಿ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more... The post ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ. ರವಿ first appeared on Kannada Dunia | Kannada News | Karnataka News | India News .
ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಆರೋಗ್ಯವಾಗಿದ್ದಾರೆ: ವದಂತಿಗಳಿಗೆ ಕಿವಿಗೊಡಬೇಡಿ
ಬೆಂಗಳೂರು: ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ವಿ. ಶ್ರೀನಿವಾಸ ಪ್ರಸಾದ್ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ Read more... The post ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಆರೋಗ್ಯವಾಗಿದ್ದಾರೆ: ವದಂತಿಗಳಿಗೆ ಕಿವಿಗೊಡಬೇಡಿ first appeared on Kannada Dunia | Kannada News | Karnataka News | India News .
VIDEO: ದುಬಾರಿ ಕಾರು ಖರೀದಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ ಜೋಡಿ; ಬೆಲೆ ಎಷ್ಟು ಗೊತ್ತಾ?
ಎರಡು ಕುಟುಂಬಗಳ ಗಲಾಟೆ ವೇಳೆ ಮೂರು ವರ್ಷದ ಮಗು ಹತ್ಯೆ
ಬೆಳಗಾವಿ: ಎರಡು ಕುಟುಂಬಗಳ ನಡುವೆ ಗಲಾಟೆ ನಡೆಯುವಾಗ ಮೂರು ವರ್ಷದ ಮಗು ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಎದೆ ಮೇಲೆ Read more... The post ಎರಡು ಕುಟುಂಬಗಳ ಗಲಾಟೆ ವೇಳೆ ಮೂರು ವರ್ಷದ ಮಗು ಹತ್ಯೆ first appeared on Kannada Dunia | Kannada News | Karnataka News | India News .
ಕಾರಿನಲ್ಲಿ ಸಹೋದರರ ಮೃತ್ಯು ಪ್ರಕರಣ | ಹಲವು ವರ್ಷಗಳಿಂದ ಮುಚ್ಚಿದ್ದ ಕಾರಿನ ಲಾಕ್ ಮಕ್ಕಳು ತೆರೆದಿದ್ದು ಹೇಗೆ?
PC: indianexpress.com ಮುಂಬೈ: ಇಲ್ಲಿನ ಅಂಟಾಪ್ ಹಿಲ್ ಪ್ರದೇಶದಲ್ಲಿ ಹಲವು ವರ್ಷಗಳಿಂದ ನಿಂತಿದ್ದ ಕಾರಿನಲ್ಲಿ ಐದು ಹಾಗೂ ಏಳು ವರ್ಷದ ಇಬ್ಬರು ಮಕ್ಕಳ ಶವ ಪತ್ತೆಯಾದ ಬೆನ್ನಲ್ಲೇ, ಮರ್ಸಿಡೆಸ್ ಕಾರಿನ ಬಾಗಿಲನ್ನು ಮಕ್ಕಳು ತೆರೆಯಲು ಸಾಧ್ಯವಾದದ್ದು ಹೇಗೆ ಎನ್ನುವುದು ಅಚ್ಚರಿ ಮೂಡಿಸಿದೆ ಎಂದು ಕಾರಿನ ಡೀಲರ್ ಹೇಳಿದ್ದಾರೆ. ಹಲವು ತಿಂಗಳುಗಳಿಂದ ಜಾಮ್ ಆಗಿದ್ದ ಬಾಗಿಲನ್ನು ವಯಸ್ಕರು ಕೂಡಾ ತೆರೆಯುವುದು ಕಷ್ಟವಾಗಿದ್ದು, ಮಕ್ಕಳು ಹೇಗೆ ತೆರೆಯಲು ಸಾಧ್ಯವಾಯಿತು ಎನ್ನುವುದು ಅಚ್ಚರಿಯ ವಿಚಾರ ಎಂದು ಅವರು ಹೇಳಿದ್ದಾರೆ. ಈ ಕಾರು ನನಗೆ ಸೇರಿದ್ದಲ್ಲ; ಬೇರೆಯವರಿಗೆ ಸೇರಿದ್ದು, ಇದನ್ನು ಮಾರಾಟ ಮಾಡಲು ನನಗೆ 2017ರಲ್ಲಿ ನೀಡಿದ್ದರು. ಆದರೆ ಕಾರು ಹಾಳಾಗಿ ದುರಸ್ತಿ ಮಾಡಲು ಸಾಧ್ಯವಾಗಿರಲಿಲ್ಲ ಎಂದು ಅವರು ಹೇಳಿದ್ದಾರೆ. ಈ ಕಾರನ್ನು ವಿಲೇವಾರಿ ಮಾಡುವ ಸಲುವಾಗಿ ಎರಡು ತಿಂಗಳ ಹಿಂದೆ ಅದರನ್ನು ಗುಜರಿಯವರಿಗೆ ತೋರಿಸಿದ್ದಾಗಿ ವಿವರಿಸಿದ್ದಾರೆ. ಆದರೆ ಕಾರಿನ ಬಾಗಿಲು ತೆರೆಯಲು ಸಾಧ್ಯವಾಗಿರಲಿಲ್ಲ. ಹಲವು ಗಂಟೆಗಳ ಕಾಲ ಪ್ರಯತ್ನ ಮಾಡಿದೆವು. ಬಳಿಕ ಗುಜರಿಯವರು ಪ್ರಯತ್ನ ಬಿಟ್ಟುಬಿಟ್ಟರು. ರಮದಾನ್ ಕಳೆದ ಬಳಿಕ ನೋಡುವುದಾಗಿ ಹೇಳಿದ್ದರು ಎನ್ನುವುದು ರಾಜ್ ಪಾಂಡೆಯವರ ವಿವರಣೆ. ಸಾಜಿದ್ ಶೇಖ್ (7) ಮತ್ತು ಮುಸ್ಕಾನ್ (5) ಅವರ ಶವ ಕಾರಿನಲ್ಲಿ ಪತ್ತೆಯಾಗಿತ್ತು. ಒಳಗೆ ಸಿಕ್ಕಿಹಾಕಿಕೊಂಡ ಅವರು ಉಸಿರುಗಟ್ಟಿ ಮೃತಪಟ್ಟಿದ್ದರು. ಮಕ್ಕಳು ಕಾರಿನ ಹಿಂದಿನ ಸೀಟಿಗೆ ಆಡಲು ತೆರಳಿರಬೇಕು. ಬಾಗಿಲು ಜಾಮ್ ಆಗಿದ್ದರಿಂದ ಮತ್ತೆ ತೆಗೆಯಲು ಸಾಧ್ಯವಾಗಿಲ್ಲ. ಕಾರಿನಿಂದ ಹೊರ ಬರಲು ಮಾರ್ಗ ಕಾಣದೇ ಭಯಭೀತರಾದ ಮಕ್ಕಳು ಉಸಿರುಗಟ್ಟಿ ಸಾವನ್ನಪಿರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ. ಬುಧವಾರ ಮಧ್ಯಾಹ್ನ 1.30ರ ವೇಳೆಗೆ ಆಟವಾಡಲು ತೆರಳಿದ್ದ ಮಕ್ಕಳು ಕಾಣೆಯಾಗಿರುವುದು ತಾಯಿ ಸಾಯಿರ ಅವರ ಗಮನಕ್ಕೆ ಬಂದಿದೆ. ಕೂಡಲೇ ಅವರು ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದಾರೆ. ಮಕ್ಕಳ ತಂದೆ ಕೂಲಿ ಕಾರ್ಮಿಕನಾಗಿದ್ದರಿಂದ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಸಂಜೆ 6 ರವರೆಗೂ ಹುಡುಕಾಡಿದರೂ ಮಕ್ಕಳು ಪತ್ತೆಯಾಗದಿದ್ದಾಗ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಮಕ್ಕಳನ್ನು ಹುಡುಕುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ರಾತ್ರಿ 10ರ ವರೆಗೂ ಕಾರ್ಯಾಚರಣೆ ನಡೆದಿದೆ. ಬಳಿಕ ಪೊಲೀಸ್ ಸಿಬ್ಬಂದಿಯೊಬ್ಬರು ನಿಂತಿದ್ದ ಕಾರಿನ ಬಳಿ ತೆರಳಿದಾಗ ಕಾರಿನೊಳಗೆ ಮಕ್ಕಳು ಪ್ರಜ್ಞೆ ತಪ್ಪಿ ಬಿದ್ದಿರುವುದನ್ನು ನೋಡಿದ್ದಾರೆ. ಕಾರು ಲಾಕ್ ಆಗಿರುವುದು ಅವರ ಗಮನಕ್ಕೆ ಬಂದಾಗ, ಬಲ ಪ್ರಯೋಗಿಸಿ ಬಾಗಿಲು ತೆರೆಯಲು ಪ್ರಯತ್ನಿಸಿದ್ದಾರೆ. ಆದರೆ ಅವರಿಂದ ಸಾಧ್ಯವಾಗದಾಗ ತಮ್ಮ ಸಹೋದ್ಯೋಗಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡು ಮತ್ತೆ ಇಬ್ಬರೂ ಜೊತೆಗೂಡಿ ಬಾಗಿಲು ತೆರೆಯಲು ಬಲ ಪ್ರಯೋಗಿಸಿದ್ದಾರೆ ಎನ್ನಲಾಗಿದೆ. ಬಾಗಲು ತೆರೆದ ಬಳಿಕ ಪ್ರಜ್ಞೆ ತಪ್ಪಿ ಬಿದ್ದಿದ್ದ ಮಕ್ಕಳನ್ನು ಕೂಡಲೇ, ಆಸ್ಪತ್ರೆಗೆ ಸಾಗಿಸಿದರು. ಅ ವೇಳೆಗಾಗಲೇ ಮಕ್ಕಳು ಮೃತಪಟ್ಟಿರುವುದಾಗಿ ವೈದ್ಯರು ಘೋಷಿದರು ಎಂದು ತಿಳಿದು ಬಂದಿದೆ. ಮೃತಪಟ್ಟ ಮಕ್ಕಳ ಅಂತ್ಯಕ್ರಿಯೆಯನ್ನು ಗುರುವಾರ ನೆರವೇರಿಸಲಾಯಿತು ಎಂದ ವರದಿಯಾಗಿದೆ. ಸೌಜನ್ಯ : indianexpress.com
ಹಾಲಿ ಸಂಸದೆಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಉಜ್ವಲ್ ನಿಕಮ್ ಗೆ ಟಿಕೆಟ್
ಮುಂಬೈ: ಲೋಕಸಭೆ ಚುನಾವಣೆಗೆ ಮುಂಬೈ ನಾರ್ತ್ ಸೆಂಟ್ರಲ್ ನಿಂದ 26/11 ಪ್ರಕರಣದ ವಿರುದ್ಧ ಹೋರಾಡಿದ ಉಜ್ವಲ್ ನಿಕಮ್ ಅವರನ್ನು ಬಿಜೆಪಿ ಕಣಕ್ಕಿಳಿಸಿದ್ದು, ಪೂನಂ ಮಹಾಜನ್ ಅವರನ್ನು ಕೈಬಿಟ್ಟಿದೆ. ಶನಿವಾರ Read more... The post ಹಾಲಿ ಸಂಸದೆಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಉಜ್ವಲ್ ನಿಕಮ್ ಗೆ ಟಿಕೆಟ್ first appeared on Kannada Dunia | Kannada News | Karnataka News | India News .
ಹೆಲಿಕಾಪ್ಟರ್ ನಲ್ಲಿ ಜಾರಿ ಬಿದ್ದು ಗಾಯಗೊಂಡ ಸಿಎಂ ಮಮತಾ ಬ್ಯಾನರ್ಜಿ
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಹೆಲಿಕಾಪ್ಟರ್ ಹತ್ತುವಾಗ ಗಾಯಗೊಂಡಿದ್ದಾರೆ. ಪಶ್ಚಿಮ ಬರ್ಧಮಾನ್ನ ದುರ್ಗಾಪುರದಲ್ಲಿ ಹೆಲಿಕಾಪ್ಟರ್ನಲ್ಲಿ ಕುಳಿತ ನಂತರ ಆಸನದಿಂದ Read more... The post ಹೆಲಿಕಾಪ್ಟರ್ ನಲ್ಲಿ ಜಾರಿ ಬಿದ್ದು ಗಾಯಗೊಂಡ ಸಿಎಂ ಮಮತಾ ಬ್ಯಾನರ್ಜಿ first appeared on Kannada Dunia | Kannada News | Karnataka News | India News .
ರಾಜ್ಯ ಸರ್ಕಾರ ದಿವಾಳಿಯಾಗಿದೆ: ಮಾಜಿ ಸಿಎಂ ಬಿಎಸ್ ವೈ ವಾಗ್ದಾಳಿ
ವಿಜಯಪುರ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸರ್ಕಾರ ದಿವಾಳಿಯಾಗಿದೆ ಎಂದು ಕಿಡಿಕಾರಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಬಿಜೆಪಿ ಚುನಾವಣಾ ಪ್ರಚಾರಸಭೆಯಲ್ಲಿ ಮಾತನಾಡಿದ Read more... The post ರಾಜ್ಯ ಸರ್ಕಾರ ದಿವಾಳಿಯಾಗಿದೆ: ಮಾಜಿ ಸಿಎಂ ಬಿಎಸ್ ವೈ ವಾಗ್ದಾಳಿ first appeared on Kannada Dunia | Kannada News | Karnataka News | India News .
ಅಬ್ಬಬ್ಬಾ.. ಸಚಿವ ಜಮೀರ್ ಅಹ್ಮದ್ ಖಾನ್ ಮಾತಿನ ಅಬ್ಬರಕ್ಕೆ ಪೀಸ್, ಪೀಸ್; ವಿಡಿಯೋ ನೋಡಿ!
BREAKING NEWS: ಲೋಕಸಭಾ ಚುನಾವಣೆ: ರಾಜ್ಯದ ಒಂದು ಮತಗಟ್ಟೆಯಲ್ಲಿ ಮರುಮತದಾನ; ಏಪ್ರಿಲ್ 29ರಂದು ಚುನಾವಣೆ
ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಒಂದು ಮತಗಟ್ಟೆಯಲ್ಲಿ ಮರುಮತದಾನ ಘೋಷಿಸಲಾಗಿದೆ. ಬೂತ್ ನಂಬರ್ 146ರಲ್ಲಿ ಏಪ್ರಿಲ್ 29ರಂದು ಸೋಮವಾರ ಮರುಮತದಾನ ನಡೆಯಲಿದೆ. ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಬೂತ್ Read more... The post BREAKING NEWS: ಲೋಕಸಭಾ ಚುನಾವಣೆ: ರಾಜ್ಯದ ಒಂದು ಮತಗಟ್ಟೆಯಲ್ಲಿ ಮರುಮತದಾನ; ಏಪ್ರಿಲ್ 29ರಂದು ಚುನಾವಣೆ first appeared on Kannada Dunia | Kannada News | Karnataka News | India News .
VIDEO: ಸಖತ್ ಟ್ರೋಲ್ ಆಗ್ತಿದೆ ರಾಹುಲ್ ಗಾಂಧಿಯ ಹುಲಿ, ಸಿಂಹ ಘರ್ಜನೆ; ಅಯ್ಯೋ.. ಏನಾಯ್ತು?