SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

ಕಾಂಗ್ರೆಸ್‌ ನಾಯಕತ್ವ ಕುರಿತು ಮತ್ತೆ ಯತೀಂದ್ರ ಹೇಳಿಕೆ; ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ…..?

ಬೆಳಗಾವಿ ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ, ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಹೇಳಿದ್ದಾರೆ. ಈ ಹಿಂದೆ ಹೇಳಿದ್ದ ಮಾತನ್ನೇ ಪುನರುಚ್ಚರಿಸಿರುವ ಅವರು, ನಾಯಕತ್ವದ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ನಾಯಕತ್ವದ ಬಗ್ಗೆ ಯಾರೂ ಮಾತನಾಡಬೇಡಿ ಎಂದು ಹೈಕಮಾಂಡ್‌ ಎಚ್ಚರಿಸಿದ್ದರೂ ಯತೀಂದ್ರ ಮತ್ತೆ ಮಾತನಾಡಿದ್ದಾರೆ. ಬೆಳಗಾವಿಯಲ್ಲಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಹಿನ್ನೆಲೆಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ, ‘ರಾಜ್ಯದಲ್ಲಿ ನಾಯಕತ್ವದ ವಿಚಾರದಲ್ಲಿ […]

ಪ್ರಜಾ ಪ್ರಗತಿ 11 Dec 2025 4:37 pm

ದರ್ಶನ್‌ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ : ಸಹೋದರ ದಿನಕರ್ ಹೇಳಿದ್ದೇನು?

ಬೆಂಗಳೂರು : ದರ್ಶನ್‌ ಅಭಿನಯದ ‘ಡೆವಿಲ್’ ಸಿನಿಮಾ ಇಂದು (ಡಿಸೆಂಬರ್ 11) ಬಿಡುಗಡೆ ಆಗಿದೆ. ಬೆಂಗಳೂರು ಮಾತ್ರವಲ್ಲದೆ ಹಲವೆಡೆ ಮುಂಜಾನೆ ಶೋ ಅನ್ನು ಅಭಿಮಾನಿಗಳು ವೀಕ್ಷಿಸಿದ್ದಾರೆ. ಸಿನಿಮಾ ನೋಡಿದ ಅಭಿಮಾನಿಗಳು ಸಿನಿಮಾ ಚೆನ್ನಾಗಿದೆ, ಸೂಪರ್ ಹಿಟ್ ಆಗಲಿದೆ ಎಂದಿದ್ದಾರೆ. ಇದೀಗ ದರ್ಶನ್‌ ಸಹೋದರ ದಿನಕರ್‌ ಮಾಧ್ಯಮವೊಂದಕ್ಕೆ ಸಿನಿಮಾ ಕುರಿತಾಗಿ ಮಾತನಾಡಿದ್ದಾರೆ. ದಿನಕರ್‌ ಮಾತನಾಡಿ, ಅಭಿಮಾನಿಗಳು ಯಾವ ಸಮಯದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ಅಂತ ಬಿರುದು ಕೊಟ್ರೋ ಗೊತ್ತಿಲ್ಲ. ಅಲ್ಲಿಂದ ದರ್ಶನ್‌ ಲೈಫ್‌ನಲ್ಲಿ ಚಾಲೆಂಜ್‌ ಫೇಸ್‌ […]

ಪ್ರಜಾ ಪ್ರಗತಿ 11 Dec 2025 12:24 pm

ಭಾರತದ ವಿಚಾರದಲ್ಲಿ ಮೃದುವಾಯ್ತಾ ಅಮೆರಿಕದ ಧೋರಣೆ?

ವಾಷಿಂಗ್ಟನ್: ಭಾರತ ಮತ್ತು ಯುಎಸ್ ನಡುವೆ ವ್ಯಾಪಾರ ಮಾತುಕತೆಗಳು ಮುಂದುವರಿಯುತ್ತಿದ್ದು, ಈವರೆಗೆ ಸಿಗದೇ ಇರುವಂತಹ ಅತ್ಯುತ್ತಮ ಕೊಡುಗೆಗಳನ್ನು ಭಾರತ ನೀಡಿದೆ ಎಂದು ಯುಎಸ್ ವ್ಯಾಪಾರ ಪ್ರತಿನಿಧಿ ಜೇಮಿಸನ್ ಗ್ರೀರ್ ತಿಳಿಸಿದ್ದಾರೆ. ಸೆನೆಟ್ ವಿನಿಯೋಗ ಉಪಸಮಿತಿಯ ವಿಚಾರಣೆಯಲ್ಲಿ ಮಂಗಳವಾರ ಮಾತನಾಡಿದ ಅವರು, ಯುಎಸ್ ಟಿಆರ್ ತಂಡವು ನವದೆಹಲಿಯೊಂದಿಗೆ ಮಾತುಕತೆಯನ್ನು ಮುಂದುವರಿಸಿದ್ದು, ಸೂಕ್ಷ್ಮ ಅಡೆತಡೆಗಳನ್ನು ನಿವಾರಿಸುವ ಕೆಲಸ ಮಾಡುತ್ತಿದೆ. ಈ ಬಾರಿ ಭಾರತದಿಂದ ಇದುವರೆಗೆ ಪಡೆಯದೇ ಇರುವಂತಹ ಅತ್ಯುತ್ತಮ ಕೊಡುಗೆಗಳನ್ನು ನೀಡಿದೆ ಎಂದು ಹೇಳಿದರು. […]

ಪ್ರಜಾ ಪ್ರಗತಿ 10 Dec 2025 2:47 pm

ವಿಧಾನಸಭೆಯಲ್ಲೂ ಸದ್ದು ಮಾಡಿದ ಸೈಬರ್ ಕ್ರೈಂ…..!

ಬೆಳಗಾವಿ ಪ್ರತಿದಿನ ಸಹಸ್ರಾರು ಜನ ಸೈಬರ್ ವಂಚನೆಗೆ ತುತ್ತಾಗುತ್ತಿದ್ದು, ಮಂಗಳವಾರ ಇದೇ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ಬಿಜೆಪಿ ಶಾಸಕ ಸಿಮೆಂಟ್ ಮಂಜು ಪ್ರಶ್ನೆಗೆ ಉತ್ತರಿಸಿದ ಗೃಹಸಚಿವ ಪರಮೇಶ್ವರ್, ದೇಶ-ವಿದೇಶಗಳಲ್ಲಿ ಇಂದು ಆನ್‌ಲೈನ್ ಬೆಟ್ಟಿಂಗ್ ಹೆಚ್ಚಾಗಿದೆ. ಕಳ್ಳತನ, ಸುಲಿಗೆ, ದರೋಡೆ, ಡಕಾಯಿತಿ ಪ್ರಕರಣಗಳಿಗಿಂತ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದರು. ಕರ್ನಾಟಕದಲ್ಲಿ 2023 ರ ನವೆಂಬರ್ 15 ರಿಂದ ಈವರೆಗೆ 57,733 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. 5,474 ಕೋಟಿ ರೂ. ವಂಚನೆ […]

ಪ್ರಜಾ ಪ್ರಗತಿ 10 Dec 2025 12:12 pm