ದರ್ಶನ್ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ : ಸಹೋದರ ದಿನಕರ್ ಹೇಳಿದ್ದೇನು?
ಬೆಂಗಳೂರು : ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಇಂದು (ಡಿಸೆಂಬರ್ 11) ಬಿಡುಗಡೆ ಆಗಿದೆ. ಬೆಂಗಳೂರು ಮಾತ್ರವಲ್ಲದೆ ಹಲವೆಡೆ ಮುಂಜಾನೆ ಶೋ ಅನ್ನು ಅಭಿಮಾನಿಗಳು ವೀಕ್ಷಿಸಿದ್ದಾರೆ. ಸಿನಿಮಾ ನೋಡಿದ ಅಭಿಮಾನಿಗಳು ಸಿನಿಮಾ ಚೆನ್ನಾಗಿದೆ, ಸೂಪರ್ ಹಿಟ್ ಆಗಲಿದೆ ಎಂದಿದ್ದಾರೆ. ಇದೀಗ ದರ್ಶನ್ ಸಹೋದರ ದಿನಕರ್ ಮಾಧ್ಯಮವೊಂದಕ್ಕೆ ಸಿನಿಮಾ ಕುರಿತಾಗಿ ಮಾತನಾಡಿದ್ದಾರೆ. ದಿನಕರ್ ಮಾತನಾಡಿ, ಅಭಿಮಾನಿಗಳು ಯಾವ ಸಮಯದಲ್ಲಿ ಚಾಲೆಂಜಿಂಗ್ ಸ್ಟಾರ್ ಅಂತ ಬಿರುದು ಕೊಟ್ರೋ ಗೊತ್ತಿಲ್ಲ. ಅಲ್ಲಿಂದ ದರ್ಶನ್ ಲೈಫ್ನಲ್ಲಿ ಚಾಲೆಂಜ್ ಫೇಸ್ […]
ಭಾರತದ ವಿಚಾರದಲ್ಲಿ ಮೃದುವಾಯ್ತಾ ಅಮೆರಿಕದ ಧೋರಣೆ?
ವಾಷಿಂಗ್ಟನ್: ಭಾರತ ಮತ್ತು ಯುಎಸ್ ನಡುವೆ ವ್ಯಾಪಾರ ಮಾತುಕತೆಗಳು ಮುಂದುವರಿಯುತ್ತಿದ್ದು, ಈವರೆಗೆ ಸಿಗದೇ ಇರುವಂತಹ ಅತ್ಯುತ್ತಮ ಕೊಡುಗೆಗಳನ್ನು ಭಾರತ ನೀಡಿದೆ ಎಂದು ಯುಎಸ್ ವ್ಯಾಪಾರ ಪ್ರತಿನಿಧಿ ಜೇಮಿಸನ್ ಗ್ರೀರ್ ತಿಳಿಸಿದ್ದಾರೆ. ಸೆನೆಟ್ ವಿನಿಯೋಗ ಉಪಸಮಿತಿಯ ವಿಚಾರಣೆಯಲ್ಲಿ ಮಂಗಳವಾರ ಮಾತನಾಡಿದ ಅವರು, ಯುಎಸ್ ಟಿಆರ್ ತಂಡವು ನವದೆಹಲಿಯೊಂದಿಗೆ ಮಾತುಕತೆಯನ್ನು ಮುಂದುವರಿಸಿದ್ದು, ಸೂಕ್ಷ್ಮ ಅಡೆತಡೆಗಳನ್ನು ನಿವಾರಿಸುವ ಕೆಲಸ ಮಾಡುತ್ತಿದೆ. ಈ ಬಾರಿ ಭಾರತದಿಂದ ಇದುವರೆಗೆ ಪಡೆಯದೇ ಇರುವಂತಹ ಅತ್ಯುತ್ತಮ ಕೊಡುಗೆಗಳನ್ನು ನೀಡಿದೆ ಎಂದು ಹೇಳಿದರು. […]
ವಿಧಾನಸಭೆಯಲ್ಲೂ ಸದ್ದು ಮಾಡಿದ ಸೈಬರ್ ಕ್ರೈಂ…..!
ಬೆಳಗಾವಿ ಪ್ರತಿದಿನ ಸಹಸ್ರಾರು ಜನ ಸೈಬರ್ ವಂಚನೆಗೆ ತುತ್ತಾಗುತ್ತಿದ್ದು, ಮಂಗಳವಾರ ಇದೇ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ಬಿಜೆಪಿ ಶಾಸಕ ಸಿಮೆಂಟ್ ಮಂಜು ಪ್ರಶ್ನೆಗೆ ಉತ್ತರಿಸಿದ ಗೃಹಸಚಿವ ಪರಮೇಶ್ವರ್, ದೇಶ-ವಿದೇಶಗಳಲ್ಲಿ ಇಂದು ಆನ್ಲೈನ್ ಬೆಟ್ಟಿಂಗ್ ಹೆಚ್ಚಾಗಿದೆ. ಕಳ್ಳತನ, ಸುಲಿಗೆ, ದರೋಡೆ, ಡಕಾಯಿತಿ ಪ್ರಕರಣಗಳಿಗಿಂತ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದರು. ಕರ್ನಾಟಕದಲ್ಲಿ 2023 ರ ನವೆಂಬರ್ 15 ರಿಂದ ಈವರೆಗೆ 57,733 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. 5,474 ಕೋಟಿ ರೂ. ವಂಚನೆ […]
ಅಲ್ಟ್ರಾ-ಪ್ರೀಮಿಯಂ ಟಕಿಲಾ ಬ್ರ್ಯಾಂಡ್ ಪರಿಚಯಿಸಿದ ಯುವರಾಜ್ ಸಿಂಗ್
ಮುಂಬಯಿ ಭಾರತ ತಂಡದ ಮಾಜಿ ಆಲ್ರೌಂಡರ್, ಎರಡು ವಿಶ್ವಕಪ್ ವಿಜೇತ ತಂಡದ ಸದಸ್ಯ ಯುವರಾಜ್ ಸಿಂಗ್ ಅವರು ಅಲ್ಟ್ರಾ-ಪ್ರೀಮಿಯಂ ಟಕಿಲಾ ಬ್ರ್ಯಾಂಡ್ ಸ್ಥಾಪಿಸುವ ಮೂಲಕ ಮದ್ಯ ಲೋಕದ ಬ್ಯುಸಿನೆಸ್ಗೆ ಕಾಲಿಟ್ಟಿದ್ದಾರೆ. “ಫಿನೋ” ಹೆಸರಿನ ಅಲ್ಟ್ರಾ-ಪ್ರೀಮಿಯಂ ಟಕಿಲಾ ಬ್ರ್ಯಾಂಡ್ವೊಂದನ್ನು ಯುವಿ ಭಾರತದಲ್ಲಿ ಬಿಡುಗಡೆ ಮಾಡಿದ್ದಾರೆ. “ಫಿನೋ” ಅನ್ನು ಭಾರತದಲ್ಲಿ ಹರಿಯಾಣ, ದೆಹಲಿ, ಮಹಾರಾಷ್ಟ್ರ ಮತ್ತು ಆಯ್ದ ಸುಂಕ ರಹಿತ ಅಂಗಡಿಗಳಲ್ಲಿ ಮಾರಾಟ ಮಾಡಲಿದ್ದಾರೆ. ಈ ಮದ್ಯದ ಆರಂಭಿಕ ಬೆಲೆ ಸುಮಾರು 14,000 ರೂ. “ವೈಫಲ್ಯವು […]
ಕಾಂಡ್ಲಾ ಸಂರಕ್ಷಣಾ ಅಭಿಯಾನಕ್ಕೆ ಚಾಲನೆ: ಕಾಂಡ್ಲಾ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಲಿ:ಕೃಷ್ಣೇಗೌಡ
ಕುಮಟ: ಕಾಂಡ್ಲಾ ಸಾಗರ ತೀರಗಳ ರಕ್ಷಾ ಕವಚ ಇದ್ದಂತೆ ಎಂದು ಕುಮಟಾ ಉಪವಿಭಾಗೀಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣೇಗೌಡ ಹೇಳಿದರು.ಇಂದು ಕಿಮಾನಿ ಅಘನಾಶಿನಿ ನದಿ ತೀರದಲ್ಲಿ ಆಸ್ಟರ್ ಡಿ.ಎಮ್. ಫೌಂಡೇಶನ್ನ ಆಸ್ಟರ್ ವಾಲೆಂಟೀರ್ಸ್, ಸ್ಕೊಡ್ವೆಸ್ ಸಂಸ್ಥೆ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾಂಡ್ಲಾ ಸಂರಕ್ಷಣಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಕಾಂಡ್ಲಾ ವನಗಳು ಅತೀ ಹೆಚ್ಚು ಆಮ್ಲಜನಕ ಉತ್ಪಾದಿಸುವ ಸಸ್ಯ ಪ್ರಬೇಧಗಳಾಗಿರುವುದರಿಂದ ಈ ಪ್ರದೇಶದಲ್ಲಿ ವಿಶಿಷ್ಟ ರೀತಿಯ ಜೀವ ವೈವಿಧ್ಯ ಸರಪಳಿಗಳು […]
ಕೃಷ್ಣಿ ಶಿರೂರಗೆ ಪ್ರೇಮ್ಜಿ ಅಚೀವರ್ಸ್ ಅವಾರ್ಡ್
ಶಿರಸಿ: ಹುಬ್ಬಳ್ಳಿಯ ಪ್ರೇಮ್ಜಿ ಫೌಂಡೇಷನ್ ಹಾಗೂ ಪಿ ಆ್ಯಂಡ್ ಜಿ ಮೀಡಿಯಾ ಕಮ್ಯೂನಿಕೇಶನ್ ಸಂಯುಕ್ತಾಶ್ರಯದಲ್ಲಿ ಕೊಡಲ್ಪಡುವ 2025 ನೇ ಸಾಲಿನ ಪ್ರೇಮ್ಜಿ ಅಚೀವರ್ಸ್ ಅವಾರ್ಡ್ ನ ಮಾಧ್ಯಮ ರತ್ನ ರಾಜ್ಯ ಪ್ರಶಸ್ತಿಗೆ ಹಿರಿಯ ಪತ್ರಕರ್ತೆ ಕೃಷ್ಣಿ ಶಿರೂರ ಆಯ್ಕೆಯಾಗಿದ್ದಾರೆ. ಡಿಸೆಂಬರ್ 21ರಂದು ಸಂಜೆ 6ಗಂಟೆಗೆ ಹುಬ್ಬಳ್ಳಿಯ ನವೀನ್ ಪಂಚತಾರ ಹೋಟೆಲ್ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಜಿಲ್ಲೆಯವರಾದ ಕೃಷ್ಣಿ ಶಿರೂರ್ ಶಿರಸಿಯಲ್ಲಿ ಕೂಡ ಪ್ರಜಾವಾಣಿ ವರದಿಗಾರರಾಗಿ ಕಾರ್ಯ ಮಾಡಿದ್ದು, […]
ಲಡಾಖ್ನಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಚೀನಾ ವ್ಯಕ್ತಿಯ ಬಂಧನ……!
ಶ್ರೀನಗರ: ವೀಸಾ ನಿಯಮಗಳನ್ನು ಉಲ್ಲಂಘಿಸಿ ಲಡಾಖ್ ಮತ್ತು ಕಾಶ್ಮೀರದ ಕಾರ್ಯತಂತ್ರದ ಮತ್ತು ಸೂಕ್ಷ್ಮ ಪ್ರದೇಶಗಳಿಗೆ ಅನುಮತಿಯಿಲ್ಲದೆ ಭೇಟಿ ನೀಡಿದ್ದಕ್ಕಾಗಿ ಚೀನಾ ಮೂಲದ ವ್ಯಕ್ತಿಯನ್ನು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಬಂಧಿಸಲಾಗಿದೆ. ಆತನಿಂದ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆಯಲಾಗಿದ್ದು, ಅದನ್ನು ವಿಧಿವಿಜ್ಞಾನ ವಿಶ್ಲೇಷಣೆಗೆ ಕಳುಹಿಸಲಾಗಿದೆ. ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ್ದಾನೆಯೇ ಎಂಬುದಾಗಿ ತನಿಖೆ ನಡೆಸಲಾಗುತ್ತಿದೆ. ಬಂಧಿತ ಚೀನಾ ವ್ಯಕ್ತಿಯನ್ನು ಹು ಕಾಂಗ್ಟೈ ಎಂದು ಗುರುತಿಸಲಾಗಿದೆ. ಪ್ರವಾಸಿ ವೀಸಾದ ಮೇಲೆ ನವೆಂಬರ್ 19 ರಂದು […]
ಆ್ಯಶಸ್ ಸರಣಿಯಿಂದ ಜೋಶ್ ಹ್ಯಾಜಲ್ವುಡ್ ಔಟ್…..!
ಸಿಡ್ನಿ ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹ್ಯಾಜಲ್ವುಡ್ ಆಶಸ್ ಸರಣಿಯಿಂದ ಹೊರಬಿದ್ದಿದ್ದಾರೆ. ಆಸ್ಟ್ರೇಲಿಯಾದ ದೇಶೀಯ ಶೆಫೀಲ್ಡ್ ಶೀಲ್ಡ್ ಸ್ಪರ್ಧೆಯಲ್ಲಿ ಆಡುವಾಗ ಬಲಗೈ ಸೀಮರ್ ಮಂಡಿರಜ್ಜು ನೋವಿಗೆ ಒಳಗಾಗಿದ್ದರು ಮತ್ತು ನಂತರ ಮೊದಲ ಎರಡು ಟೆಸ್ಟ್ಗಳಿಂದ ಹೊರಗುಳಿದಿದ್ದರು. ಗಾಯದಿಂದ ಸಂಪೂರ್ಣ ಚೇತರಿಕೆ ಕಾರಣ ಕಾರಣ ಅವರನ್ನು ಸರಣಿಯಿಂದ ಕೈಬಿಡಲಾಗಿದೆ. ಜೋಶ್ ಹ್ಯಾಜಲ್ವುಡ್ 2025-26ರ ಆಶಸ್ ಸರಣಿಯ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ ಎಂದು ಕೋಚ್ ಆಂಡ್ರ್ಯೂ ಮೆಕ್ಡೊನಾಲ್ಡ್ ಮಂಗಳವಾರ ದೃಢಪಡಿಸಿದ್ದಾರೆ. ಫೆಬ್ರವರಿಯಲ್ಲಿ ಆಸ್ಟ್ರೇಲಿಯಾದ ಟಿ […]
ನನ್ನ ಸಂಬಳ ನನಗೆ ಸಾಕು; ಸರ್ಕಾರಿ ಕಚೇರಿ ಎದುರಲ್ಲಿ “ಲಂಚ ಬೇಡ”ಬೋರ್ಡ್ ಹಾಕಿದ ದಕ್ಷ ಅಧಿಕಾರಿ
ನಾಗ್ಪುರ: ಸರ್ಕಾರಿ ಕೆಲಸ ಅಂದ್ರೆ ದೇವರ ಕೆಲಸ ಎಂದು ಪ್ರತಿ ಸರ್ಕಾರಿ ಕಚೇರಿಗಳಲ್ಲಿ ಬರೆದಿರುತ್ತದೆ. ಆದರೆ, ಅಧಿಕಾರಿಗಳು ಮಾತ್ರ ಲಂಚ ಭ್ರಷ್ಟರಾಗಿರುತ್ತಾರೆ ಎಂಬ ಆರೋಪ ಕೇಳಿಬರುತ್ತದೆ. ಇದೀಗ ನಾಗ್ಪುರದ ವಿಭಾಗೀಯ ಆಯುಕ್ತರ ಕಚೇರಿ ಸಾರ್ವಜನಿಕರ ಗಮನ ಸೆಳೆದಿದೆ. ಆದಾಯ ಹೆಚ್ಚುವರಿ ಆಯುಕ್ತ ರಾಜೇಶ್ ಖವಾಲೆ ಅವರ ಕಚೇರಿ ಹೊರಭಾಗದಲ್ಲಿ ಅಸಾಮಾನ್ಯ ನಾಮಫಲಕವೊಂದು ಕಾಣಿಸಿಕೊಂಡ ನಂತರ ಅದು ಸಾರ್ವಜನಿಕರ ಗಮನ ಸೆಳೆಯಿತು. ನನ್ನ ಸಂಬಳದಿಂದ ತೃಪ್ತನಾಗಿದ್ದೇನೆ ಎಂಬ ಫಲಕ ಹಾಕಿದ್ದಾರೆ. ಈ ಸಂದೇಶವು […]
ತೆರೆಮೇಲೆ ಯಶ್ರನ್ನು ನೋಡಲು 100 ದಿನಗಳಷ್ಟೇ ಬಾಕಿ….!
ಬೆಂಗಳೂರು : ʻರಾಕಿಂಗ್ ಸ್ಟಾರ್ʼ ಯಶ್ ಅವರು ಕೊನೆಯದಾಗಿ ತೆರೆಮೇಲೆ ಕಾಣಿಸಿಕೊಂಡಿದ್ದು 2022ರ ಏಪ್ರಿಲ್ನಲ್ಲಿ. ಇದೀಗ ಅವರ ಮುಂದಿನ ಸಿನಿಮಾ ʻಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ʼ ಮೇಲಿದೆ. ಈ ಚಿತ್ರದ ಮೂಲಕ ನಾಲ್ಕು ವರ್ಷಗಳ ನಂತರ ಯಶ್ ಅವರು ತೆರೆಮೇಲೆ ಕಾಣಿಸಿಕೊಳ್ಳಲಿದ್ದು, ಸದ್ಯ ಟಾಕ್ಸಿಕ್ ರಿಲೀಸ್ಗೆ 100 ದಿನಗಳು ಬಾಕಿ ಇವೆ. ಈ ಚಿತ್ರವು ಮುಂದಿನ ವರ್ಷ ಮಾರ್ಚ್ 19ರಂದು ತೆರೆಗೆ ಬರಲಿದೆ. ಸದ್ಯ ಈ ಚಿತ್ರದ ಬಗ್ಗೆ ಒಂದಷ್ಟು […]

23 C