SENSEX
NIFTY
GOLD
USD/INR

Weather

19    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

ದರ್ಶನ್ ಬೇಗ ಜೈಲಿಂದ ಹೊರಗೆ ಬರ್ತಾರೆ! ಭವಿಷ್ಯ ನುಡಿದ ನಟ ಝೈದ್ ಖಾನ್

ವಿಜಯನಗರ / ಹೊಸಪೇಟೆ : ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲಿನಲ್ಲಿರುವಾಗಲೇ ಡೆವಿಲ್ ಸಿನಿಮಾದ ಟ್ರೈಲರ್ ಈಗಾಗಲೇ ರಿಲೀಸ್ ಆಗಿದೆ. ಇನ್ನೂ ಡೆವಿಲ್ ಅಬ್ಬರಿಸೋಕೆ ಕೆಲವೇ ದಿನಗಳು ಬಾಕಿ ಇದೆ. ಫ್ಯಾನ್ಸ್ ಅಂತೂ ಹಬ್ಬ ಮಾಡೋಕೆ ರೆಡಿ ಆಗಿ ನಿಂತಿದ್ದಾರೆ. ಇದೀಗ ಕಲ್ಟ್ ಸಿನಿಮಾ ಪ್ರಚಾರದಲ್ಲಿರುವ ಎಂದ ನಟ ಝೈದ್ ಖಾನ್ ದರ್ಶನ್ ಬಗ್ಗೆ ಮಾತನಾಡಿದ್ದಾರೆ. ಕಲ್ಟ್ ಪ್ರಚಾರದಲ್ಲಿ ಝೈದ್ ಖಾನ್ ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ […]

ಪ್ರಜಾ ಪ್ರಗತಿ 5 Dec 2025 8:22 pm

ಸಚಿನ್‌ ತೆಂಡೂಲ್ಕರ್‌ರ 100 ಶತಕಗಳ ದಾಖಲೆ ಮುರಿಯುತ್ತಾರಾ ವಿರಾಟ್‌ ಕೊಹ್ಲಿ…….?

ಮುಂಬೈ: ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ಆಧುನಿಕ ಕ್ರಿಕೆಟ್‌ ದಿಗ್ಗಜ ವಿರಾಟ್‌ ಕೊಹ್ಲಿ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‌ ವೃತ್ತಿ ಜೀವನದಲ್ಲಿ 84 ಶತಕಗಳನ್ನು ಸಿಡಿಸಿದ್ದಾರೆ. ಸದ್ಯ ಟಿ20ಐ ಮತ್ತು ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿರುವ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಮುಂದುವರಿಯುತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಸತತ ಎರಡು ಶತಕ ಬಾರಿಸಿರುವ ಕೊಹ್ಲಿ, ಜಾಗತಿಕ ಕ್ರಿಕೆಟ್‌ ವೇದಿಕೆಯಲ್ಲಿ ಇನ್ನೊಂದು ಐತಿಹಾಸಿಕ ದಾಖಲೆ ನಿರ್ಮಿಸಲು […]

ಪ್ರಜಾ ಪ್ರಗತಿ 5 Dec 2025 5:40 pm

ವಾಚ್ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ರಾಜೀನಾಮೆ ಕೊಡುವೆ : ಛಲವಾದಿ ನಾರಾಯಣಸ್ವಾಮಿಗೆ ಡಿಕೆಶಿ ಸವಾಲ್

ಬೆಂಗಳೂರು “ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ ನೀಡುವೆ, ಇಲ್ಲವಾದರೆ ಅವರು ರಾಜೀನಾಮೆ ನೀಡುತ್ತಾರಾ…” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು. ವಾಚ್ ಕದ್ದದ್ದೋ, ಕೊಂಡದ್ದೋ ಎಂಬ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಬಗ್ಗೆ ಡಿಸಿಎಂ ಗುರುವಾರ ಪ್ರತಿಕ್ರಿಯಿಸಿದರು. “ನಾರಾಯಣಸ್ವಾಮಿ ಅವರಿಗೆ ಇನ್ನೂ ಅನುಭವವಿಲ್ಲ. […]

ಪ್ರಜಾ ಪ್ರಗತಿ 5 Dec 2025 5:26 pm

ಲಂಡನ್‌ನ ‘ದಿ ಹಂಡ್ರೆಡ್’ಲೀಗ್‌ನಲ್ಲೂ ತಂಡ ಖರೀದಿಸಿದ ಮುಂಬೈ ಇಂಡಿಯನ್ಸ್‌

ಲಂಡನ್ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಂಗಸಂಸ್ಥೆಯಾದ ರಿಲಯನ್ಸ್ ಸ್ಟ್ರಾಟೆಜಿಕ್ ಬ್ಯುಸಿನೆಸ್ ವೆಂಚರ್ಸ್ ಲಿಮಿಟೆಡ್ ಮತ್ತು ಸರ್ರೆ ಕೌಂಟಿ ಕ್ರಿಕೆಟ್ ಕ್ಲಬ್, ಯುಕೆಯ ದಿ ಹಂಡ್ರೆಡ್‌ ನ ಐಕಾನಿಕ್ ಫ್ರಾಂಚೈಸಿ ಓವಲ್ ಇನ್ವಿನ್ಸಿಬಲ್ಸ್‌ ನಲ್ಲಿ ಪಾಲುದಾರಿಕೆಯನ್ನು ಘೋಷಿಸಿವೆ. ಈ ಒಪ್ಪಂದದ ಅಡಿಯಲ್ಲಿ, ಸರ್ರೆ ಶೇ. 51ರಷ್ಟು ಪಾಲನ್ನು ಮತ್ತು ರಿಲಯನ್ಸ್ ಶೇ.49ರಷ್ಟು ಪಾಲನ್ನು ಪಡೆದುಕೊಂಡಿದೆ. 2026ರಿಂದ ಪುರುಷ ಮತ್ತು ಮಹಿಳಾ ತಂಡಗಳು ದಿ ಹಂಡ್ರೆಡ್ ಲೀಗ್ನಲ್ಲಿ ‘ಎಂಐ ಲಂಡನ್’ ಎಂಬ ಹೆಸರಿನಲ್ಲಿ ಆಡಲಿವೆ. […]

ಪ್ರಜಾ ಪ್ರಗತಿ 5 Dec 2025 5:23 pm

ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಉಪ ಲೋಕಾಯುಕ್ತ ನ್ಯಾ. ಬಿ. ವೀರಪ್ಪ ಸ್ಪಷ್ಟನೆ

ಬೆಂಗಳೂರು ರಾಜ್ಯದಲ್ಲಿ ‘ಶೇ. 63ರಷ್ಟು ಭ್ರಷ್ಟಾಚಾರವಿದೆ’ ಎಂಬ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾದ ಹಿನ್ನೆಲೆಯಲ್ಲಿ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಮಾತುಗಳ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ. ತಮ್ಮ ಹೇಳಿಕೆಯನ್ನು ರಾಜಕೀಯ ನಾಯಕರು ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ನ್ಯಾಯಮೂರ್ತಿ ವೀರಪ್ಪ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡು, ತಾವು ಯಾವುದೇ ನಿರ್ದಿಷ್ಟ ಸರ್ಕಾರ ಅಥವಾ ಅವಧಿಯನ್ನು ಉಲ್ಲೇಖಿಸಿಲ್ಲ. ಅಲ್ಲದೇ ನಾನು ಯಾವ ಸರ್ಕಾರವನ್ನೂ ಗಮನದಲ್ಲಿಟ್ಟುಕೊಂಡು ಹೇಳಿಲ್ಲ. ಇಂಡಿಯಾ ಕರಪ್ಷನ್ […]

ಪ್ರಜಾ ಪ್ರಗತಿ 5 Dec 2025 5:14 pm

ಒಡಹುಟ್ಟಿದವರ ಬಂಧ ಬೆಸೆಯಲು ಹೋಗುವ ‘ಆದಿ-ಲಕ್ಷ್ಮಿ’ಯ ಪುರಾಣ ಇದೇ ಡಿಸೆಂಬರ್ 8 ರಿಂದ ರಾತ್ರಿ 9 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ

ಬೆಂಗಳೂರು ಸದಾ ಹೊಸತನದೊಂದಿಗೆ ವೀಕ್ಷಕರನ್ನು ಮನರಂಜಿಸಿ ನಂ.1 ಸ್ಥಾನ ಪಡೆದಿರುವ ಜೀ ಕನ್ನಡ 2025 ನ್ನು ವರ್ಷದ ಕೊನೆಗೆ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡುತ್ತಿದೆ. ವಿಭಿನ್ನ ದಿಕ್ಕಿನಲ್ಲಿ ಸಾಗುವ ಇಬ್ಬರ ಪ್ರಯಾಣ ‘ಆದಿ ಲಕ್ಷ್ಮಿ ಪುರಾಣ’ ಇದೇ ಡಿಸೆಂಬರ್ 8 ರಿಂದ ರಾತ್ರಿ 9 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ. ಕಿರುತೆರೆಯಲ್ಲಿ ಸದ್ದು ಮಾಡಲು ಸಿದ್ದವಾಗಿರುವ ‘ಆದಿಲಕ್ಷ್ಮೀ ಪುರಾಣ’ ಸಂಪ್ರದಾಯ ಮತ್ತು ಆಧುನಿಕತೆಯ ಮಧ್ಯೆ ನಿರ್ಮಾಣವಾದ ಕಥೆಯಾಗಿದೆ. ಹಳ್ಳಿ ಹುಡುಗಿ […]

ಪ್ರಜಾ ಪ್ರಗತಿ 5 Dec 2025 4:07 pm

ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಕೆಂಗೇರಿ ಮೆಟ್ರೋ ನಿಲ್ದಾಣದ ಹಳಿಗೆ ಹಾಕಿ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಈ ನಡುವೆ ಸ್ಥಗಿತಗೊಂಡಿದ್ದ ನೇರಳೆ ಮಾರ್ಗದ ಮೆಟ್ರೋ ಸಂಚಾರವು ಇದೀಗ ಪುನಃ ಸಹಜ ಸ್ಥಿತಿಗೆ ಮರಳಿದೆ.ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ವಿಜಯಪುರ ಜಿಲ್ಲೆ ದೇವರಹಿಪ್ಪರಗಿಯ ಶಾಂತಗೌಡ (25) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಬಳಿಕ ಮೆಟ್ರೋ ಸುರಕ್ಷತಾ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಠಾಣೆ […]

ಪ್ರಜಾ ಪ್ರಗತಿ 5 Dec 2025 11:43 am

‘ಡಿಜಿಟಲ್ ಅರೆಸ್ಟ್’: ₹84 ಲಕ್ಷ ಕಳೆದುಕೊಳ್ಳುತ್ತಿದ್ದ ವೃದ್ಧ ದಂಪತಿ ರಕ್ಷಿಸಿದ ಪೊಲೀಸರು

ಮಂಗಳೂರು: ಮುಲ್ಕಿ ಪೊಲೀಸರು ಮತ್ತು ಬ್ಯಾಂಕ್ ಮ್ಯಾನೇಜರ್ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಆನ್‌ಲೈನ್ ‘ಡಿಜಿಟಲ್ ಅರೆಸ್ಟ್’ ಹಗರಣವನ್ನು ವಿಫಲಗೊಳಿಸಿದ್ದು, ಲಕ್ಷಾಂತರ ರೂಪಾಯಿ ವಂಚನೆಯಿಂದ ವೃದ್ಧ ದಂಪತಿಯನ್ನು ಪಾರು ಮಾಡಿದ್ದಾರೆ.ಉತ್ತರ ಪ್ರದೇಶದ ಸಿಐಡಿ ಪೊಲೀಸರಂತೆ ನಟಿಸಿದ ವಂಚಕರು ಸಂತ್ರಸ್ತರನ್ನು ಬೆದರಿಸಿದ್ದಾರೆ. ಆದರೆ, ಪೊಲೀಸರು ಮತ್ತು ಬ್ಯಾಂಕ್ ಮ್ಯಾನೇಜರ್ ಅವರ ತ್ವರಿತ ಹಸ್ತಕ್ಷೇಪದಿಂದಾಗಿ, ದಂಪತಿಯ ಹಣ ಉಳಿದಿದೆ. ಮುಲ್ಕಿ ಇನ್ಸ್‌ಪೆಕ್ಟರ್ ಮಂಜುನಾಥ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಮಾಹಿತಿ ಪ್ರಕಾರ, ಈ ಹಿಂದೆ ಗಲ್ಫ್‌ನಲ್ಲಿ […]

ಪ್ರಜಾ ಪ್ರಗತಿ 5 Dec 2025 11:35 am

ಬೆಳಗಾವಿ : ಪ್ರತಿಭಟನೆಗೆ 50 ಸಂಘಟನೆಗಳು ಸಜ್ಜು: ಕಟ್ಟೆಚ್ಚರ

ಬೆಳಗಾವಿ ಸುವರ್ಣಸೌಧದಲ್ಲಿ ಡಿ.೮ ರಿಂದ ೧೯ರ ರವರೆಗೆ ನಡೆಯಲಿರುವ ಚಳಿಗಾಲ ಅಧಿವೇಶನ ವೇಳೆ ಸಾಲು, ಸಾಲು ಪ್ರತಿಭಟನೆಗಳು ನಡೆಯಲಿವೆ. ಈಗಾಗಲೇ ಸುಮಾರು 50ಕ್ಕೂ ಅಧಿಕ ಸಂಘಟನೆ ಗಳು ಪ್ರತಿಭಟನೆಗೆ ಅನುಮತಿ ಕೋರಿ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹೆಸರು ನೊಂದಾಯಿಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ. ಕಳೆದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿಗೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಉಂಟಾದ […]

ಪ್ರಜಾ ಪ್ರಗತಿ 5 Dec 2025 11:17 am

ಚಿಕ್ಕಬಳ್ಳಾಪುರ :ಜಿಲ್ಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಉತ್ತಮ ಪಡಿಸಲು ಕ್ರಮ ವಹಿಸಿ: ಜಿಲ್ಲಾಧಿಕಾರಿ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿನ ೧೧೧ ಪ್ರೌಢಶಾಲೆಗಳಲ್ಲಿ ಈ ಬಾರಿ ೧೪,೪೪೯ ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆ ಎದುರಿಸುತ್ತಿದ್ದಾರೆ. ಫಲಿತಾಂಶ ಸುಧಾರಣೆ ಕಾರಣವಾಗಿ ೧೧೧ ಸರ್ಕಾರಿ ಶಾಲೆಗಳ ಪೈಕಿ ೫೬ ಶಾಲೆ ಅಧಿಕಾರಿಗಳಿಗೆ ದತ್ತು ನೀಡಲಾಗಿದೆ ಎಂದು ಪಿ.ಎನ್.ರವೀಂದ್ರ ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ಎಸ್.ಎಸ್.ಎಲ್.ಸಿ ಫಲಿತಾಂಶ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ೧೦ನೇ ತರಗತಿ ವಿದ್ಯಾರ್ಥಿಗಳ ಪೈಕಿ ಕಲಿಕೆಯಲ್ಲಿ ಹಿಂದುಳಿದವರ ಪಟ್ಟಿ ಮಾಡಿ […]

ಪ್ರಜಾ ಪ್ರಗತಿ 5 Dec 2025 11:11 am

ಮಹಿಳೆಯರು ಮುಖ್ಯವಾಹಿನಿಗೆ ಬರಬೇಕೆಂಬುದೇ ನಮ್ಮ ಸರ್ಕಾರದ ಉದ್ದೇಶ : ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರು ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು, ಸ್ವಚ್ಛಂದವಾದ ಬದುಕನ್ನು ಕಟ್ಟಿಕೊಳ್ಳಬೇಕು ಎಂಬುದೇ ನಮ್ಮ ಸರ್ಕಾರದ ಹಾಗೂ ನನ್ನ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ಋತುಚಕ್ರ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸದಸ್ಯರಿಗೆ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ […]

ಪ್ರಜಾ ಪ್ರಗತಿ 4 Dec 2025 5:00 pm

ಸಂಚಾರಿ ಸಾಥಿ ಆ್ಯಪ್: ಮೋದಿ ಸರ್ಕಾರ ‘ಯೂ ಟರ್ನ್’

ನವದೆಹಲಿ: ದೇಶದಲ್ಲಿ ಮಾರಾಟವಾಗುವ ಎಲ್ಲ ಸ್ಮಾರ್ಟ್ ಫೋನ್ ಗಳಲ್ಲಿ ‘ಸಂಚಾರಿ ಸಾಥಿ’ ಸೈಬರ್ ಭದ್ರತಾ ಆ್ಯಪ್ ನ ಪೂರ್ವ ಅಳವಡಿಕೆಯನ್ನು ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶವನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿರುವುದು ಮೋದಿ ಸರ್ಕಾರದ ವಿರುದ್ಧ ಮಧ್ಯಮ ವರ್ಗದ ಜನರಿಗೆ ದೊರೆತ ಅಪರೂಪದ ಗೆಲುವು ಆಗಿದೆ. ಭಾರತದಲ್ಲಿ ಮಾರಾಟವಾಗುವ ಎಲ್ಲ ಮೊಬೈಲ್ ಗಳಲ್ಲಿ ಮತ್ತು ಈಗಾಗಲೇ ಬಳಕೆಯಲ್ಲಿರುವ ಮೊಬೈಲ್ ಗಳಲ್ಲಿ ಸಾಫ್ಟ್ ವೇರ್ ನವೀಕರಣದ ಮೂಲಕ ‘ಸಂಚಾರಿ ಸಾಥಿ’ ಆ್ಯಪ್ ನ್ನು ಕಡ್ಡಾಯವಾಗಿ […]

ಪ್ರಜಾ ಪ್ರಗತಿ 4 Dec 2025 3:59 pm

ಸಂಸ್ಕರಿಸಿದ ಆಹಾರಗಳ ಸೇವನೆಯಿಂದಾಗುವ ಅಪಾಯಗಳ ಕುರಿತು ಲೋಕಸಭೆಯಲ್ಲಿ ತೇಜಸ್ವಿ ಸೂರ್ಯ ಮಾತು!

ನವದೆಹಲಿ: ಕಪ್ ನೂಡಲ್ಸ್‌ಗಳು, ಸಿದ್ಧಪಡಿಸಿದ ಆಹಾರ ಪದಾರ್ಥಗಳು ಮತ್ತು ಸಕ್ಕರೆ ಬೆರೆಸಿದ ಪಾನೀಯಗಳಂತಹ ಅತ್ಯಂತ ಸಂಸ್ಕರಿಸಿದ ಆಹಾರಗಳು, ವಿಶೇಷವಾಗಿ ಯುವಜನರು ಮತ್ತು ಕಡಿಮೆ ಆದಾಯದ ಕುಟುಂಬಗಳಲ್ಲಿ ಸಾಂಪ್ರದಾಯಿಕ ಆಹಾರಗಳ ಸ್ಥಾನವನ್ನು ಹೆಚ್ಚಾಗಿ ಕಬಳಿಸುತ್ತಿವೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಲೋಕಸಭೆಯ ಚಳಿಗಾಲ ಅಧಿವೇಶನದ ಇಂದಿನ ಶೂನ್ಯವೇಳೆಯಲ್ಲಿ, ಭಾರತದಲ್ಲಿ ಸಂಸ್ಕರಿಸಿದ ಆಹಾರಗಳ ಸೇವನೆಯಿಂದಾಗುವ ಆರೋಗ್ಯದ ಅಪಾಯಗಳ ಕುರಿತು ಸಂಸದ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ. ಈ ಉತ್ಪನ್ನಗಳ ಹೆಚ್ಚಿನ ಸೇವನೆಯು […]

ಪ್ರಜಾ ಪ್ರಗತಿ 4 Dec 2025 3:35 pm

ಅಹಿಂದ ಹೆಣ್ಣು ಮಕ್ಕಳ ಮೇಲೆ ಕಾಳಜಿ ಇದ್ದರೆ ‘ಸರ್ಕಾರಿ ಹಾಸ್ಟೆಲ್ ಟೂರ್’ಮಾಡಿ- ಬಿಜೆಪಿ ಒತ್ತಾಯ

ಬೆಂಗಳೂರು: ರಾಜ್ಯದ ವಿವಿಧೆಡೆ ಸರ್ಕಾರಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಒಬಿಸಿ ಹಾಸ್ಟೆಲ್ ಗಳಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರು ಗರ್ಭಿಣಿ ಆಗುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಈ ಕುರಿತ ವರದಿಯೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಪ್ರತಿಪಕ್ಷ ನಾಯಕ ಆರ್, ಅಶೋಕ, ಸಿಎಂ ಸಿದ್ದರಾಮಯ್ಯರೇ, ಅಹಿಂದ ಹೆಣ್ಣು ಮಕ್ಕಳ ಮೇಲೆ ಕಾಳಜಿ ಇದ್ದರೆ ‘ಸರ್ಕಾರಿ ಹಾಸ್ಟೆಲ್ ಟೂರ್’ ಮಾಡಿ ಎಂದು ಒತ್ತಾಯಿಸಿದ್ದಾರೆ. ಬಡ ಕುಟುಂಬದ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಆಸರೆಯಾಗಿರುವ ಸರ್ಕಾರಿ […]

ಪ್ರಜಾ ಪ್ರಗತಿ 4 Dec 2025 3:26 pm

ಕರ್ನಾಟಕದಲ್ಲಿ ಶೇ. 63 ರಷ್ಟು ಭ್ರಷ್ಟಾಚಾರ: ಸರ್ಕಾರದ ವಿರುದ್ಧ ಆರ್ ಅಶೋಕ್ ಕಿಡಿ!

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವರದಿಯೊಂದನ್ನು ಹಂಚಿಕೊಂಡು ಅವರು ಪೋಸ್ಟ್ ಮಾಡಿದ್ದು, ಶೇ.40 ರಷ್ಟು ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ […]

ಪ್ರಜಾ ಪ್ರಗತಿ 4 Dec 2025 3:10 pm

ಬೀದಿಗೆ ಬಿತ್ತು ಪಾಕಿಸ್ತಾನದ ಆರ್ಥಿಕತೆ ; ಹಲವು ಸಂಸ್ಥೆಗಳ ಮಾರಾಟಕ್ಕೆ ಸರ್ಕಾರ ಸಜ್ಜು

ಇಸ್ಲಾಮಾಬಾದ್‌: ಸಾಲ ಮತ್ತು ದೇಣಿಗೆಯ ಮೇಲೆ ಬದುಕುಳಿದಿರುವ ಪಾಕಿಸ್ತಾನಕ್ಕೆ ಇದೀಗ ಮತ್ತೆ ಶಾಕ್‌ ಎದುರಾಗಿದೆ. ಇದೀಗ ಪಾಕಿಸ್ತಾನ್ ಇಂಟರ್ನ್ಯಾಷನಲ್ ಏರ್ಲೈನ್ಸ್ ಮಾರಾಟಕ್ಕೆ ಸರ್ಕಾರ ಮುಂದಾಗಿದೆ. ಈಗಾಗಲೇ ಬಿಡ್ಡಿಂಗ್‌ ನಡೆಯುತ್ತಿದ್ದು ಹಲವು ಕಂಪನಿಗಳು ಖರೀದಿಸಲು ಮುಂದಾಗಿದೆ. ಪಿಐಎಯ ಬಿಡ್ಡಿಂಗ್ ಡಿಸೆಂಬರ್ 23, 2025 ರಂದು ನಡೆಯಲಿದ್ದು, ಇದನ್ನು ಎಲ್ಲಾ ಮಾಧ್ಯಮಗಳಲ್ಲಿ ನೇರ ಪ್ರಸಾರ ಮಾಡಲಾಗುವುದು” ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಬುಧವಾರ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಸಂಕಷ್ಟದಲ್ಲಿರುವ PIA ಯಲ್ಲಿ […]

ಪ್ರಜಾ ಪ್ರಗತಿ 4 Dec 2025 2:35 pm

ಕರ್ನಾಟಕ ರಾಜ್ಯಪಾಲರ ಮೊಮ್ಮಗನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

ಭೋಪಾಲ್: ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಮೊಮ್ಮಗ ದೇವೇಂದ್ರ ಗೆಹ್ಲೋಟ್ ಅವರ ಪತ್ನಿ ದಿವ್ಯಾ ಗೆಹ್ಲೋಟ್ ಅವರು ವರದಕ್ಷಿಣೆ ಕಿರುಕುಳ , ಕೊಲೆ ಯತ್ನ, ಕೌಟುಂಬಿಕ ಹಿಂಸೆ ಮತ್ತು ತಮ್ಮ ಅಪ್ರಾಪ್ತ ಮಗಳ ಅಪಹರಣದ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯ ಪೊಲೀಸ್ ಅಧೀಕ್ಷಕ ಅಮಿತ್ ಕುಮಾರ್ ಅವರ ಗಮನಕ್ಕೆ ವಿಷಯ ತಲುಪಿದ್ದು, ದಿವ್ಯಾ ತುರ್ತು ಕ್ರಮ ಮತ್ತು ತನ್ನ ನಾಲ್ಕು ವರ್ಷದ ಮಗಳನ್ನು ಸುರಕ್ಷಿತವಾಗಿ ಮರಳಿ ಪಡೆಯಲು ಲಿಖಿತ ದೂರು […]

ಪ್ರಜಾ ಪ್ರಗತಿ 4 Dec 2025 12:27 pm

ಬಲಗೊಳ್ಳುತ್ತಿದೆ ಜೈಶ್ ಮಹಿಳಾ ಘಟಕ: 5,000ಕ್ಕೂ ಹೆಚ್ಚು ಮಹಿಳೆಯರಿಗೆ ಆನ್‌ಲೈನ್ ತರಬೇತಿ

ನವದೆಹಲಿ: ದೇಶಾದ್ಯಂತ ನಡೆದಿರುವ ಹಲವಾರು ಭಯೋತ್ಪಾದಕ ದಾಳಿಯ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿರುವ ಜೈಶ್-ಎ-ಮೊಹಮ್ಮದ್‌ನ ಮಹಿಳಾ ವಿಭಾಗ ಬಲಗೊಳ್ಳುತ್ತಿದೆ. ಗುಪ್ತಚರ ಮೂಲಗಳ ಮಾಹಿತಿಯ ಪ್ರಕಾರ ಜೈಶ್ ನ ಮಹಿಳಾ ವಿಭಾಗವಾದ ಜಮಾತ್ ಉಲ್ ಮೊಮಿನಾತ್‌ಗೆ ಅಕ್ಟೋಬರ್ 8ರಿಂದ ನೇಮಕಾತಿ ಅಭಿಯಾನ ನಡೆಸಲಾಗುತ್ತಿದೆ. ಇದರಲ್ಲಿ ಈಗಾಗಲೇ 5,000ಕ್ಕೂ ಹೆಚ್ಚು ಮಹಿಳೆಯರು ಸೇರಿಕೊಂಡಿದ್ದಾರೆ. ಇವರಿಗೆ 500 ರೂ. ಶುಲ್ಕ ವಿಧಿಸಲಾಗಿದ್ದು, ಆನ್‌ಲೈನ್ ಮೂಲಕ ತರಬೇತಿಯನ್ನೂ ನೀಡಲಾಗುತ್ತಿದೆ. ಜೈಶ್ ಪ್ರಧಾನ ಕಚೇರಿಯಾದ ಮರ್ಕಜ್ ಉಸ್ಮಾನ್-ಒ-ಅಲಿಯಲ್ಲಿ ಪ್ರಾರಂಭಿಸಲಾಗಿರುವ […]

ಪ್ರಜಾ ಪ್ರಗತಿ 4 Dec 2025 12:25 pm

ಮದುವೆ ಬಗ್ಗೆ ಯಾವಾಗ ಮಾತನಾಡಬೇಕು ಅನ್ನೋದು ಗೊತ್ತಿದೆ! : ರಶ್ಮಿಕ ಮಂದಣ್ಣ

ಹೈದ್ರಾಬಾದ್‌ : ರಶ್ಮಿಕಾ ಮಂದಣ್ಣ ಅವರ ವಿವಾಹದ ಬಗ್ಗೆ ಗುಸುಗುಸು ದಿನೇ ದಿನೇ ಜೋರಾಗುತ್ತಿದೆ. 2026 ರಲ್ಲಿ ಅವರು ತಮ್ಮ ಗೆಳೆಯ ವಿಜಯ್ ದೇವರಕೊಂಡ ಅವರನ್ನು ವಿವಾಹವಾಗಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ವಿವಾಹದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ನಡೆಯುತ್ತಿದೆ. ಇದೀಗ ಮತ್ತೆ ರಶ್ಮಿಕಾ ಮದುವೆ ಬಗ್ಗೆ ಮಾತನಾಡಿದ್ದಾರೆ. ರಶ್ಮಿಕಾ ದಿ ಹಾಲಿವುಡ್ ರಿಪೋರ್ಟರ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ತಮ್ಮ ಮುಂಬರುವ ಸಿನಿಮಾ ಬಿಡುಗಡೆ ಮತ್ತು ಇನ್ನೂ ಹೆಚ್ಚಿನವುಗಳ ಬಗ್ಗೆ ಚರ್ಚಿಸಿದರು. […]

ಪ್ರಜಾ ಪ್ರಗತಿ 4 Dec 2025 12:16 pm

ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಂತ್ರ

ಬೆಂಗಳೂರು: ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶ ಆರಂಭವಾಗುತ್ತಿದ್ದು, ಈ ನಡುವೆ ವಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು, ಕಾರ್ಯತಂತ್ರ ರೂಪಿಸಲು ಗುರುವಾರ ಸಂಜೆ ಸಚಿವರೊಂದಿಗೆ ಸಭೆ ನಡೆಸುತ್ತಿದ್ದಾರೆ.ಇಂದು ಮಧ್ಯಾಹ್ನ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಂಪುಟ ಸಭೆ ಪೂರ್ಣಗೊಂಡ ಬಳಿಕ ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸಚಿವರೊಂದಿಗೆ ಸಭೆ ನಡೆಯಲಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲಿ ಅಧಿಕಾರ ಹಂಚಿಕೆ ಕಿತ್ತಾಟ, ಮತ್ತಿತರ ವಿಷಯಗಳ ಪ್ರಸ್ತಾಪಿಸಿ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡನೆಗೆ ಸಿದ್ಧತೆ ನಡೆಸುತ್ತಿವೆ.ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಎತ್ತಬಹುದಾದ […]

ಪ್ರಜಾ ಪ್ರಗತಿ 4 Dec 2025 12:07 pm

IPL ಸೇರಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ಮೋಹಿತ್ ಶರ್ಮಾ ನಿವೃತ್ತಿ ಘೋಷಣೆ

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೋಹಿತ್ ಶರ್ಮಾ ಅವರು ಐಪಿಎಲ್ ಸೇರಿ ಎಲ್ಲಾ ಮಾದರಿಯ ಕ್ರಿಕೆಟ್‌’ಗೆ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮೋಹಿತ್ ಅವರು, ಇಂದಿನಿಂದ, ನಾನು ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸುತ್ತಿದ್ದೇನೆ. ಹರಿಯಾಣವನ್ನು ಪ್ರತಿನಿಧಿಸುವುದರಿಂದ ಹಿಡಿದು ಭಾರತೀಯ ಜೆರ್ಸಿ ಧರಿಸಿ, ಐಪಿಎಲ್‌ನಲ್ಲಿ ಆಡುವವರೆಗೆ, ನನಗೆ ತುಂಬಾ ಸವಲತ್ತು ಸಿಕ್ಕಿದೆ. ತಮ್ಮ ಕ್ರಿಕೆಟ್ ವೃತ್ತಿಜೀವನದ ಬೆನ್ನೆಲುಬಾಗಿರುವ ಹರಿಯಾಣ ಕ್ರಿಕೆಟ್ ಅಸೋಸಿಯೇಷನ್‌ಗೆ ಧನ್ಯವಾದ ಅರ್ಪಿಸುತ್ತೇನೆಂದು ಹೇಳಿದ್ದಾರೆ. […]

ಪ್ರಜಾ ಪ್ರಗತಿ 4 Dec 2025 12:05 pm