SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

ಥಾಣೆ: ಸೂಟ್‌ಕೇಸ್‌ನಲ್ಲಿ ಯುವತಿಯ ಶವ ಪತ್ತೆ; ಲಿವ್-ಇನ್ ಪಾರ್ಟನರ್ ಬಂಧನ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತೊರೆಯ ದಡದಲ್ಲಿ ಸೂಟ್‌ಕೇಸ್‌ನಲ್ಲಿ ಯುವತಿಯೊಬ್ಬರ ಶವ ಪತ್ತೆಯಾಗಿದ್ದು, ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಅವರ ಲಿವ್-ಇನ್ ಪಾರ್ಟನರ್ ಅನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.ನವೆಂಬರ್ 21 ರಂದು ಇಬ್ಬರ ನಡುವೆ ಜಗಳ ನಡೆದಿದ್ದು, ಆರೋಪಿಯು ಯುವತಿಯನ್ನು ಕೊಂದು ಮರುದಿನ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ, ತೊರೆಯ ಬಳಿ ಎಸೆದಿದ್ದಾರೆ ಎಂದು ಅವರು ಹೇಳಿದ್ದಾರೆ. ಸೋಮವಾರ ದೇಸಾಯಿ ಗ್ರಾಮದ ಬಳಿಯ ತೊರೆಯ ಸೇತುವೆಯ ಕೆಳಗೆ ಪ್ರಿಯಾಂಕಾ ವಿಶ್ವಕರ್ಮ(22) […]

ಪ್ರಜಾ ಪ್ರಗತಿ 26 Nov 2025 5:41 pm

ಅಂಬೇಡ್ಕರ್ ಸಂವಿಧಾನಕ್ಕೆ ಮೊದಲು ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು ; ಸಿದ್ದರಾಮಯ್ಯ

ಬೆಂಗಳೂರು: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ – 2025” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ, ಸಮಾನತೆ ವಿರೋಧಿ ನಿಯಮಗಳಿಗೆ ಅಂಬೇಡ್ಕರ್ […]

ಪ್ರಜಾ ಪ್ರಗತಿ 26 Nov 2025 5:40 pm

ಜೈಲಿನೊಳಗೆ ಹತ್ಯೆಗೀಡಾದ್ರಾ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌………?

ಇಸ್ಲಾಮಾಬಾದ್: ಕಳೆದ ಒಂದು ತಿಂಗಳಿನಿಂದ ತಮ್ಮ ಸಹೋದರನನ್ನು ಭೇಟಿ ಮಾಡಲು ಪಾಕಿಸ್ತಾನ ಸರ್ಕಾರ ಅವಕಾಶ ನೀಡಿಲ್ಲ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೂವರು ಸಹೋದರಿಯರು ಆರೋಪಿಸಿದ್ದಾರೆ. ಈ ನಡುವೆಯೇ ಇಮ್ರಾನ್ ಖಾನ್ ಅವರು ಜೈಲಿನಲ್ಲಿ ಸಾವನ್ನಪ್ಪಿದ್ದಾರೆ ಎನ್ನುವ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಇಮ್ರಾನ್ ಖಾನ್ ಅವರನ್ನು ಭೇಟಿಯಾಗಲು ಹೋಗಿದ್ದ ಮೂವರು ಸಹೋದರಿಯರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇಮ್ರಾನ್ ಖಾನ್ ಅವರು ಜೈಲಿನಲ್ಲಿ ನಿಧನರಾಗಿದ್ದಾರೆ […]

ಪ್ರಜಾ ಪ್ರಗತಿ 26 Nov 2025 5:30 pm

ಆರೋಪಿಗಳನ್ನು ರಕ್ಷಿಸಲು ತನಿಖಾಧಿಕಾರಿಗಳು ಸರಿಯಾದ ದಾಖಲೆ ಸಲ್ಲಿಸಿರಲಿಲ್ಲ: ಒಡನಾಡಿ ಪರಶು

ಮೈಸೂರು: ತನಿಖಾಧಿಕಾರಿಗಳು ಸಾಕ್ಷಿಯನ್ನು ಕೊಡುವಲ್ಲಿ ಬಹಳಷ್ಟು ಎಡವಿದ್ದರು. ಆರೋಪಿಗಳನ್ನು ರಕ್ಷಿಸಲು ಸರಿಯಾದ ದಾಖಲೆಗಳನ್ನು ಸಲ್ಲಿಸಿರಲಿಲ್ಲ. ನಾವು ಪ್ರಶ್ನೆ ಮಾಡಿದ್ದಕ್ಕೆ ನಮ್ಮ ಮೇಲೆಯೇ ಷಡ್ಯಂತ್ರದ ಕೇಸ್‌ ಹಾಕಿದ್ದರು ಎಂದು ಒಡನಾಡಿ ಸಂಸ್ಥೆಯ ಪರಶು ಹೇಳಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಖುಲಾಸೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಈಗ ನಾನು ಯಾರನ್ನು ದೂಷಿಸಲು ಹೋಗುವುದಿಲ್ಲ. ನ್ಯಾಯಾಲಯ ಏನು ಹೇಳಿದೆಯೋ ಆ ತೀರ್ಪನ್ನು ಓದಬೇಕು. ವಕೀಲರ ಜೊತೆ ಸೇರಿ ಚರ್ಚೆ […]

ಪ್ರಜಾ ಪ್ರಗತಿ 26 Nov 2025 5:05 pm

ಕರ್ನಾಟಕದ 9 ಜಿಲ್ಲೆಗಳನ್ನೊಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು

ನವದೆಹಲಿ: ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಕರ್ನಾಟಕದ ಕೈಗಾರಿಕೆ ಹಾಗೂ ಸಾಗಣೆ ಕ್ಷೇತ್ರಗಳಿಗೆ ಪರಿವರ್ತನಾತ್ಮಕ ಕಾಯಕಲ್ಪ ನೀಡುವ ಈ ಯೋಜನೆಗೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ (Piyush Goyal) ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಒಂಬತ್ತು ಕೈಗಾರಿಕಾ ಪಾರ್ಕ್‌ಗಳನ್ನು ಸ್ಥಾಪಿಸುವ […]

ಪ್ರಜಾ ಪ್ರಗತಿ 26 Nov 2025 5:04 pm

ಕಟ್ಟಡ ನಕ್ಷೆ ಉಲ್ಲಂಘನೆ ತಡೆಗೆ GBA ಮಾರ್ಗಸೂಚಿ ಪ್ರಕಟ…..!

ಬೆಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಇದ್ದ ನಕ್ಷೆ ಮಂಜೂರಾತಿ ನೀಡುವ ಅಧಿಕಾರವನ್ನ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಗೆ ವರ್ಗಾಯಿಸಿದ ಬೆನ್ನಲ್ಲೇ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಕಟ್ಟಡ ನಕ್ಷೆ ಉಲ್ಲಂಘನೆ ತಡೆಯಲು ಮುಂದಾಗಿರುವ ಜಿಬಿಎ ತಳಪಾಯಕ್ಕೂ ಪ್ರಮಾಣ ಪತ್ರ ಪಡೆಯುವುದನ್ನ ಕಡ್ಡಾಯಗೊಳಿಸಿದೆ. ನಗರ ಯೋಜನೆ ಅಧಿಕಾರಿಗಳು ಕಡ್ಡಾಯವಾಗಿ ಈ ಕುರಿತು ಜವಾಬ್ದಾರಿ ಪಾಲಿಸಬೇಕು ಎಂದು ತಾಕೀತು ಮಾಡಿದೆ. ಇನ್ನೂ ಅನಧಿಕೃತ ಕಟ್ಟಡಗಳ ತಡೆಗೆ ಏನೆಲ್ಲ ಮಾರ್ಗಸೂಚಿ ಅನುಸರಿಸಬೇಕು ಅನ್ನೋದನ್ನ ನೋಡೋದಾದ್ರೆ… […]

ಪ್ರಜಾ ಪ್ರಗತಿ 26 Nov 2025 5:03 pm

ರೈಲ್ವೆಗಳಲ್ಲಿ ಕೇವಲ ಹಲಾಲ್ ಮಾಂಸ – ರೈಲ್ವೆ ಬೋರ್ಡ್‌ಗೆ NHRC ನೋಟಿಸ್

ನವದೆಹಲಿ: ಭಾರತೀಯ ರೈಲ್ವೆಯಲ್ಲಿ ನೀಡುವ ಊಟದಲ್ಲಿ ಕೇವಲ ಹಲಾಲ್ ಪ್ರಮಾಣಪತ್ರ ಹೊಂದಿರುವ ಮಾಂಸವನ್ನು ಮಾತ್ರ ನೀಡಲಾಗುತ್ತಿದೆ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರೈಲ್ವೆ ಬೋರ್ಡ್‌ಗೆ ನೋಟಿಸ್ ಜಾರಿ ಮಾಡಿದೆ. ಈ ವಿಚಾರವಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ಎರಡು ವಾರಗಳೊಳಗೆ ವರದಿ ಸಲ್ಲಿಸಲು ಸೂಚಿಸಿದೆ. ಈ ಸಂಬಂಧ ಸಲ್ಲಿಸಿದ ದೂರಿಗಳಲ್ಲಿ ಈ ಅಭ್ಯಾಸ ಹಿಂದೂಗಳು, ಸಿಖ್‌ರು ಮತ್ತು ಎಸ್‌ಸಿಯ ಸಮುದಾಯಗಳ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಲಾಗಿದೆ. ವಿಶೇಷವಾಗಿ ಮಾಂಸ […]

ಪ್ರಜಾ ಪ್ರಗತಿ 26 Nov 2025 4:54 pm

SIR ಸಭೆಗೆ ಗೈರಾಗಿದ್ದಕ್ಕೆ ಅಮಾನತು – ಹಸೆಮಣೆ ಏರಬೇಕಿದ್ದ ಅಧಿಕಾರಿ ಆತ್ಮಹತ್ಯೆ

ಲಕ್ನೋ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದ ಸಭೆಗೆ ಗೈರಾದ ಕಾರಣ ಅಮಾನತುಗೊಂಡ ಅಧಿಕಾರಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.25 ವರ್ಷದ ಗುಮಾಸ್ತ ಸುಧೀರ್ ಕುಮಾರ್ ಆತ್ಮಹತ್ಯೆಗೆ ಶರಣಾದವರು. ಇವರಿಗೆ ಮದುವೆ ನಿಶ್ಚಯವಾಗಿತ್ತು. ವಿವಾಹಕ್ಕೆ ಒಂದು ದಿನವಷ್ಟೇ ಬಾಕಿ ಇರುವಾಗ, ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ವಿವಾಹದ ಸಿದ್ಧತೆಗಳಿಂದಾಗಿ ಭಾನುವಾರ ಅಧಿಕೃತ ಸಭೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಕುಮಾರ್‌ನನ್ನು ಅಮಾನತು ಮಾಡಿದ್ದರು. ಇದರಿಂದ ನನ್ನ […]

ಪ್ರಜಾ ಪ್ರಗತಿ 26 Nov 2025 4:52 pm

ಲಾಲು ಕುಟುಂಬದ ಕೈಯಿಂದ ಜಾರಿದ ಬಂಗಲೆ…..!

ಪಾಟ್ನಾ ಬಿಹಾರದಲ್ಲಿ ಮತ್ತೊಮ್ಮೆ ಎನ್​ಡಿಎ ಸರ್ಕಾರ ರಚನೆಯಾಗಿದೆ. ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿಗೆ ಬೇರೆ ನಿವಾಸವನ್ನು ಮಂಜೂರು ಮಾಡಲಾಗಿದೆ. ರಾಬ್ರಿ ದೇವಿಗೆ ಹೊಸ ಸರ್ಕಾರಿ ನಿವಾಸವನ್ನು ಮಂಜೂರು ಮಾಡುವ ನಿರ್ಧಾರದ ವಿರುದ್ಧ ಲಾಲು ಪ್ರಸಾದ್ ಯಾದವ್ ಮತ್ತು ರಾಬ್ರಿ ದೇವಿ ಅವರ ಪುತ್ರಿ ರೋಹಿಣಿ ಆಚಾರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನೀವು ಅವರನ್ನು ನಿಮ್ಮ ಮನೆಯಿಂದ ಹೊರಗೆ ಹಾಕಬಹುದು, ಆದರೆ ಬಿಹಾರದ ಜನರ ಹೃದಯದಿಂದ ಅವರನ್ನು […]

ಪ್ರಜಾ ಪ್ರಗತಿ 26 Nov 2025 4:44 pm

ಬಿಸ್ನೆಸ್​ನಲ್ಲಿ ಭಾರೀ ಹೊಡೆತ ತಿಂದ ನಟಿ ದೀಪಿಕಾ ಪಡುಕೋಣೆ……!

ಮುಂಬೈ : ನಟಿ ದೀಪಿಕಾ ಪಡುಕೋಣೆ ಅವರು ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದಾರೆ. ಕೆಲವು ಸಿನಿಮಾಗಳಿಂದ ಅವರು ಹೊರ ಬಂದಿರೋದು ಚರ್ಚೆಗೆ ಕಾರಣ ಆಗಿದೆ. ಈ ಮಧ್ಯೆ ದೀಪಿಕಾ ಪಡುಕೋಣೆ ಅವರು ಬಿಸ್ನೆಸ್​ನಲ್ಲಿ ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಅವರ ಒಡೆತನದ ಸ್ಕಿನ್​ಕೇರ್ ಕಂಪನಿ ನಷ್ಟದಲ್ಲಿ ಇದೆ. ಈ ಬಗ್ಗೆ ವರದಿ ಪ್ರಸಾರ ಆಗಿದೆ. ದೀಪಿಕಾ ಪಡುಕೋಣೆ ಅವರು ‘82E’ ಹೆಸರಿನ ಬ್ರ್ಯಾಂಡ್ ಹೊಂದಿದ್ದಾರೆ. 2024ರಲ್ಲಿ ಕಂಪನಿ 21.2 ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ಅದು […]

ಪ್ರಜಾ ಪ್ರಗತಿ 26 Nov 2025 4:39 pm

ಕಮಲಾ ಪಸಂದ್ ಪಾನ್ ಮಸಾಲಾ ಮಾಲೀಕನ ಸೊಸೆಯ ದುರಂತ ಅಂತ್ಯ

ನವದೆಹಲಿ: ಕಮಲಾ ಪಸಂದ್ ಪಾನ್ ಮಸಾಲಾ ಕಂಪನಿಯ ಮಾಲೀಕ ಕಮಲ್ ಕಿಶೋರ್ ಅವರ ಸೊಸೆ ದೀಪ್ತಿ ಚೌರಾಸಿಯಾ (40) ನಿನ್ನೆ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಆಕೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಡೈರಿಯೊಂದನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ ಆಕೆಯ ಪತಿ ಹರ್‌ಪ್ರೀತ್ ಚೌರಾಸಿಯಾ ಅವರೊಂದಿಗಿನ ವಿವಾದದ ಬಗ್ಗೆ ಉಲ್ಲೇಖಿಸಿದ್ದಾರೆ. ದೀಪ್ತಿ 2010 ರಲ್ಲಿ ಹರ್‌ಪ್ರೀತ್ ಅವರನ್ನು ವಿವಾಹವಾದರು. ದಂಪತಿಗೆ 14 ವರ್ಷದ ಮಗನಿದ್ದಾನೆ. ಮೂಲಗಳ ಪ್ರಕಾರ, ಅವರು ದುಪಟ್ಟಾ ಬಳಸಿ […]

ಪ್ರಜಾ ಪ್ರಗತಿ 26 Nov 2025 3:46 pm

ತಲೆಗೆ 1.19 ಕೋಟಿ ಬಹುಮಾನ ಹೊಂದಿದ್ದ 32 ನಕ್ಸಲರು ಸೇರಿ 41 ಮಾವೋವಾದಿಗಳು ಪೊಲೀಸರಿಗೆ ಶರಣು

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ ನಲವತ್ತೊಂದು ನಕ್ಸಲರು ಶರಣಾಗಿದ್ದಾರೆ. ಅವರಲ್ಲಿ 32 ಮಂದಿ ತಲೆಗೆ ಒಟ್ಟಾರೆಯಾಗಿ 1.19 ಕೋಟಿ ರೂ. ಬಹುಮಾನ ಹೊಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.12 ಮಹಿಳೆಯರು ಸೇರಿದಂತೆ 41 ನಕ್ಸಲರು ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಮುಂದೆ ಶರಣಾದರು. ರಾಜ್ಯ ಸರ್ಕಾರದ ಹೊಸ ಶರಣಾಗತಿ ಮತ್ತು ಪುನರ್ವಸತಿ ನೀತಿ ಹಾಗೂ “ಪೂನಾ ಮಾರ್ಗಮ್”ದಿಂದ ಪ್ರಭಾವಿತರಾಗಿ ನಕ್ಸಲರು ಶರಣಾಗಿದ್ದಾರೆ ಎಂದು ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ […]

ಪ್ರಜಾ ಪ್ರಗತಿ 26 Nov 2025 3:43 pm

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ

ಭೂಪಾಲ್: ಮೂಲಭೂತ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿದ್ದು, ಭೂಪಾಲ್ ವಿಐಟಿ ಕ್ಯಾಂಪಸ್ ಧ್ವಂಸಗೊಳಿಸಿ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ವಿಐಟಿ ಭೋಪಾಲ್ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಮತ್ತು ಬುಧವಾರ ಮಧ್ಯರಾತ್ರಿಯಿಂದ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಹಿಂಸಾಚಾರ ಭುಗಿಲೆದ್ದಿದೆ ಈ ಹಿನ್ನೆಲೆಯಲ್ಲಿ ನವೆಂಬರ್ 30 ರವರೆಗೆ ವಿಶ್ವವಿದ್ಯಾಲಯವು ರಜೆ ಘೋಷಿಸಬೇಕಾಯಿತು ಎಂದು ಅಧಿಕೃತ ಮೂಲವೊಂದು ತಿಳಿಸಿದೆ. ಶುದ್ದವಿಲ್ಲದ ಕುಡಿಯುವ ನೀರು, […]

ಪ್ರಜಾ ಪ್ರಗತಿ 26 Nov 2025 3:41 pm

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

ಅಬುಧಾಬಿ: ರಷ್ಯಾದೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಪ್ರಸ್ತಾವಿತ ಒಪ್ಪಂದದ ಚೌಕಟ್ಟಿಗೆ ಯುಕ್ರೇನ್ ಒಪ್ಪಿಕೊಂಡಿದೆ ಎಂದು ಅಮೆರಿಕದ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ.ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹಲವಾರು ಸಮಸ್ಯೆಗಳು ಬಗೆಹರಿಯದೆ ಉಳಿದಿವೆ ಎಂದು ಹೇಳಿದ್ದರೂ, ಶಾಂತಿ ಒಪ್ಪಂದಕ್ಕೆ ಯುಕ್ರೇನ್ ಒಪ್ಪಿಕೊಂಡಿದೆ ಎಂದು ಅಮೆರಿಕದ ಅಧಿಕಾರಿ ಹೇಳಿದ್ದನ್ನು ಸಿಎನ್‌ಎನ್ ವರದಿ ಮಾಡಿದೆ. ಅಬುಧಾಬಿಯಲ್ಲಿ ರಷ್ಯಾದ ಪ್ರತಿನಿಧಿಗಳೊಂದಿಗೆ ಯುಎಸ್ ಸೇನಾ ಕಾರ್ಯದರ್ಶಿ ಡಾನ್ ಡ್ರಿಸ್ಕಾಲ್ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಅಧಿಕಾರಿ, “ಯುಕ್ರೇನಿಯನ್ನರು ಶಾಂತಿ ಒಪ್ಪಂದಕ್ಕೆ ಒಪ್ಪಿಕೊಂಡಿದ್ದಾರೆ. ಕೆಲವು […]

ಪ್ರಜಾ ಪ್ರಗತಿ 26 Nov 2025 2:49 pm

ಕಾಡಸಿದ್ದೇಶ್ವರ ಸ್ವಾಮೀಜಿ ಪ್ರಕರಣ : ಜಿಲ್ಲಾಧಿಕಾರಿ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಮಹಾರಾಷ್ಟ್ರದ ಕನೇರಿ ಮಠದ ಕಾಡೇಶ್ವರ ಸ್ವಾಮೀಜಿಗೆ ಧಾರವಾಡ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ನ ಧಾರವಾಡ ಪೀಠವು ಮಂಗಳವಾರ ವಜಾಗೊಳಿಸಿದೆ. ಧಾರವಾಡ ಜಿಲ್ಲಾಧಿಕಾರಿಯು 05.11.2025ರಿಂದ 3.01.2026ರವರೆಗೆ ನಿರ್ಬಂಧ ವಿಧಿಸಿ ನವೆಂಬರ್‌ 4ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕಾಡಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸುವ ಮೂಲಕ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ತೀರ್ಪು ನೀಡಿದೆ. ನ್ಯಾಯಾಲಯದಲ್ಲಿ ವಾದ ಮಂಡಿಸಿದ ಕಾಡಸಿದ್ದೇಶ್ವರ ಸ್ವಾಮೀಜಿ ಪರ ವಕೀಲರು, ಕಾಡಸಿದ್ದೇಶ್ವರ […]

ಪ್ರಜಾ ಪ್ರಗತಿ 26 Nov 2025 2:39 pm

ನಕಲಿ ನಂದಿನಿ ತುಪ್ಪ ರಾಕೆಟ್ : ಕಿಂಗ್‌ಪಿನ್ ದಂಪತಿ ಬಂಧನ…..!

ಬೆಂಗಳೂರು: ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕಾ ಘಟಕವನ್ನು ಸ್ಥಾಪಿಸಿ ರಾಜ್ಯಾದ್ಯಂತ ನಕಲಿ ಉತ್ಪನ್ನಗಳನ್ನು ವಿತರಿಸುತ್ತಿದ್ದ ಪ್ರಮುಖ ಸೂತ್ರಧಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಶಿವಕುಮಾರ್ ಮತ್ತು ಆತನ ಪತ್ನಿ ರಮ್ಯಾ ಎಂದು ಗುರುತಿಸಲಾಗಿದೆ. ಸಿಸಿಬಿ ಪೊಲೀಸರ ತನಿಖೆ ವೇಳೆ ಈ ದಂಪತಿಯೇ ನಕಲಿ ನಂದಿನಿ ಉತ್ಪನ್ನಗಳ ತಯಾರಿಕೆ ಘಟಕದ ಕಿಂಗ್‌ಪಿನ್‌ಗಳು ಎಂಬುದು ದೃಢಪಟ್ಟಿದೆ. ಸಿಸಿಬಿ ಡಿಸಿಪಿ ಶ್ರೀಹರಿಬಾಬು ಅವರು ನೀಡಿರುವ ಮಾಹಿತಿ ಪ್ರಕಾರ, ಆರೋಪಿ ದಂಪತಿಗಳು ನೆರೆಯ ತಮಿಳುನಾಡಿನಲ್ಲಿ ನಕಲಿ ತುಪ್ಪ […]

ಪ್ರಜಾ ಪ್ರಗತಿ 26 Nov 2025 2:35 pm

ಬೆಂಗಳೂರಿನಲ್ಲಿರುವ ಶ್ರೀಲಂಕಾದ ವಿದ್ಯಾರ್ಥಿಗೆ ಬ್ಲ್ಯಾಕ್‌ಮೇಲ್…….!

ಬೆಂಗಳೂರು: ಬೆಂಗಳೂರಿನಲ್ಲಿದ್ದ 24 ವರ್ಷದ ಶ್ರೀಲಂಕಾದ ಪ್ರಜೆಯೊಬ್ಬರು ಆನ್‌ಲೈನ್ ಲೈಂಗಿಕ ಕಿರುಕುಳ ಜಾಲಕ್ಕೆ ಬಲಿಯಾಗಿದ್ದು, ಈ ಸಂಬಂಧ ದೂರು ದಾಖಲಾಗಿದೆ.ದೂರುದಾರರ ಪ್ರಕಾರ, ಅಪರಿಚಿತ ವ್ಯಕ್ತಿ ಇನ್‌ಸ್ಟಾಗ್ರಾಂನಲ್ಲಿ ಸಂತ್ರಸ್ತ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದಾನೆ. ಕ್ರಮೇಣ ಆನ್‌ಲೈನ್ ಮೂಲಕ ಸ್ನೇಹ ಬೆಳೆಸಿಕೊಂಡು ನಂತರ ವಾಟ್ಸಾಪ್‌ನಲ್ಲಿ ಸಂತ್ರಸ್ತೆಯನ್ನು ಸಂಪರ್ಕಿಸಿದ್ದಾನೆ. ವಿಡಿಯೋ ಕರೆಗಳ ಸಮಯದಲ್ಲಿ, ಆರೋಪಿಯು ತನ್ನ ಒಪ್ಪಿಗೆಯಿಲ್ಲದೆ ವೈಯಕ್ತಿಕ ಫೋಟೊಗಳು ಮತ್ತು ಖಾಸಗಿ ವಿಡಿಯೋಗಳನ್ನು ರಹಸ್ಯವಾಗಿ ತೆಗೆದುಕೊಂಡಿದ್ದಾನೆ. ನಂತರ ಅವುಗಳನ್ನು ಡಿಲೀಟ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ […]

ಪ್ರಜಾ ಪ್ರಗತಿ 26 Nov 2025 2:33 pm

ಹೊಸ ಬಾಂಬ್ ಸಿಡಿಸಿದ ಆರ್‌ ಅಶೋಕ್‌

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕಚ್ಚಾಟ ತೀವ್ರಗೊಂಡಿದ್ದು, ಪರಿಸ್ಥಿತಿ ಎದುರಾಗಿದ್ದೇ ಆದರೆ ಸರ್ಕಾರ ರಚಿಸಲು ಕೈಜೋಡಿಸುವಂತೆ ಕೆಲ ಕಾಂಗ್ರೆಸ್ ನಾಯಕರು ನಮ್ಮನ್ನು ಸಂಪರ್ಕಿಸಿದ್ದಾರೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿಎಂ ಹುದ್ದೆ ಗುದ್ದಾಟಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ನಡುವಿನ ಸಂಘರ್ಷ ನೋಡಿದರೆ ಯಾವುದೇ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು. ಇಷ್ಟು ದಿನ ನಾನೇ ಐದು ವರ್ಷ ಸಿಎಂ […]

ಪ್ರಜಾ ಪ್ರಗತಿ 26 Nov 2025 2:31 pm

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ವಿಷಯವು ಸಾರ್ವಜನಿಕವಾಗಿ ಚರ್ಚಿಸಬೇಕಾದ ವಿಷಯವಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಹೇಳಿದ್ದಾರೆ.ನವೆಂಬರ್ 26 ರಂದು ನಡೆಯುವ ಸಂವಿಧಾನ ದಿನಾಚರಣೆಯಲ್ಲಿ ಭಾಗವಹಿಸಲು ಇಂದು ಬೆಂಗಳೂರಿನಿಂದ ದೆಹಲಿಗೆ ಆಗಮಿಸಿದ ಖರ್ಗೆ, “ಇದು ಇಲ್ಲಿ ಮತ್ತು ಸಾರ್ವಜನಿಕವಾಗಿ ಚರ್ಚಿಸಬೇಕಾದ ವಿಷಯವಲ್ಲ ಎಂದು ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ನವೆಂಬರ್ 26 ರಂದು ನಡೆಯುವ ಸಂವಿಧಾನ ದಿನಾಚರಣೆಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ಇಲ್ಲಿಗೆ […]

ಪ್ರಜಾ ಪ್ರಗತಿ 26 Nov 2025 2:28 pm

KSCA ಚುನಾವಣೆಯಿಂದ ನಿಷೇಧ: ಹೈಕೋರ್ಟ್ ಮೊರೆ ಹೋದ ಕೆಎನ್ ಶಾಂತ ಕುಮಾರ್

ಬೆಂಗಳೂರು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಅಧ್ಯಕ್ಷರಾಗಿ ಮಾಜಿ ವೇಗಿ ವೆಂಕಟೇಶ್‌ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವೆನಿಸಿದೆ. ಬ್ರಿಜೇಶ್‌ ಪಟೇಲ್‌ ಬಣದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಪತ್ರಿಕೋದ್ಯಮಿ ಕೆ.ಎನ್‌.ಶಾಂತ್‌ಕುಮಾರ್‌ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕೃತಗೊಳಿಸಿದ್ದಾರೆ. ಅಚ್ಚರಿ ಎಂದರೆ 200 ಸಬ್‌ಸ್ಕ್ರಿಷ್ಷನ್‌ ಶುಲ್ಕ ಪಾವತಿಸಿಲ್ಲ ಎನ್ನುವ ಕಾರಣಕ್ಕೆ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಕೇವಲ 200 ಶುಲ್ಕ ಕಟ್ಟಿಲ್ಲ ಎನ್ನುವ ಕಾರಣವನ್ನು ಮುಂದಿಟ್ಟುಕೊಂಡು ನಾಮಪತ್ರ ತಿರಸ್ಕೃತಗೊಳಿಸಿರುವ ಚುನಾವಣಾ ಅಧಿಕಾರಿ ವಿರುದ್ಧ ಕೆಎಸ್‌ಸಿಎ ಅಧ್ಯಕ್ಷ […]

ಪ್ರಜಾ ಪ್ರಗತಿ 26 Nov 2025 2:21 pm

ಚಿನ್ನದ ದರದಲ್ಲಿ ಮತ್ತೆ ಏರಿಕೆ….!

ಬೆಂಗಳೂರು: ಇಂದು ಮತ್ತೆ ಚಿನ್ನದ ದರದಲ್ಲಿ ಭಾರೀ ಏರಿಕೆ ಕಂಡಿದೆ . ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಏರಿಕೆ ಆಗಿದ್ದು, 11,725 ರೂ. ಇದ್ದರೆ, 24 ಕ್ಯಾರಟ್‌ ಚಿನ್ನದ 1 ಗ್ರಾಂ ಚಿನ್ನದ ಬೆಲೆಯಲ್ಲಿ 87 ಏರಿಕೆ ಆಗಿದ್ದು ಇಂದು 12,791 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ಇಂದು, 93,800 ರೂ. ಇದ್ದರೆ, 10 ಗ್ರಾಂಗೆ ನೀವು 1,17,250 ರೂ. ಪಾವತಿ […]

ಪ್ರಜಾ ಪ್ರಗತಿ 26 Nov 2025 12:38 pm

ಮೊಟ್ಟೆ ಬೆಲೆಯಲ್ಲಿ ಭಾರೀ ಏರಿಕೆ…..!

ಬೆಂಗಳೂರು: ಮೊದಲೇ ತರಕಾರಿ ಬೆಲೆ ಹೆಚ್ಚಾಗಿದ್ದು,ಇದರ ನಡುವೆ ಮೊಟ್ಟೆ ಬೆಲೆಯೂ ಹೆಚ್ಚಾಗುತ್ತಿರುವುದು ಸಾಮಾನ್ಯ ಜನರ ಮೇಲೆ ತೀವ್ರ ಪ್ರಭಾವವನ್ನು ಉಂಟು ಮಾಡುತ್ತಿದೆ. ಮೀನು ಮಟನ್ ಚಿಕನ್ ಗಿಂತ ಜನರಿಗೆ ಕೈಗೆಟುಕುವ ಬೆಲೆಯಲ್ಲಿ ಸಿಗುವ ವಸ್ತು ಎಂದರೆ ಅದು ಮೊಟ್ಟೆ ಇದೀಗ ಬಡವರು ದುಬಾರಿ ಮೊಟ್ಟೆ ಖರೀದಿಸಿ ತಿನ್ನುವುದು ಕಷ್ಟವಾಗಿ ಬಿಟ್ಟಿದೆ. ಉತ್ಪಾದನೆಯಲ್ಲಿ ಶೇ,10 ರಷ್ಟು ಕಡಿಮೆಯಾಗಿರುವ ಕಾರಣ ಮತ್ತು ದುಬೈ ಏಪ್ರಿಕ ಶ್ರೀಲಂಕಾ ಹಾಗೂ ಓಮನ್ ದೇಶಗಳಿಗೆ ದಿನಕ್ಕೆ ಅಂದಾಜು 50 60 […]

ಪ್ರಜಾ ಪ್ರಗತಿ 26 Nov 2025 12:37 pm

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ಪ್ರಧಾನಿ ಮೋದಿ

ನವದೆಹಲಿ : ಸಾಂವಿಧಾನಿಕ ಕರ್ತವ್ಯಗಳನ್ನು ಎತ್ತಿಹಿಡಿಯುವಂತೆ ಕರೆ ನೀಡಿರುವ ಪ್ರಧಾನ ಮಂತ್ರಿಗಳು ಅವು ಬಲವಾದ ಮತ್ತು ಚೈತನ್ಯಶೀಲ ಪ್ರಜಾಪ್ರಭುತ್ವದ ಮೂಲಾಧಾರ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬುಧವಾರ ದೇಶದ ಜನತೆಗೆ ಕರೆ ನೀಡಿದ್ದಾರೆ. ಸಂವಿಧಾನ ದಿನದಂದು ದೇಶದ ನಾಗರಿಕರಿಗೆ ಬರೆದ ಪತ್ರದಲ್ಲಿ ಅವರು, ಮತದಾನದ ಹಕ್ಕನ್ನು ಸಕ್ರಿಯವಾಗಿ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸುವ ಸಾಮೂಹಿಕ ಜವಾಬ್ದಾರಿಯನ್ನು ಒತ್ತಿ ಹೇಳಿದರು. 18 ವರ್ಷ ತುಂಬಿದ ಮೊದಲ ಬಾರಿಗೆ ಮತದಾನ ಮಾಡುವವರನ್ನು […]

ಪ್ರಜಾ ಪ್ರಗತಿ 26 Nov 2025 11:51 am

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್

ಬೆಂಗಳೂರು: ಹಬ್ಬ ಹಾಗೂ ವಾರಾಂತ್ಯ ರಜೆ ವೇಳೆ ಜನರು ಊರು ಹಾಗೂ ಪ್ರವಾಸಕ್ಕೆ ತೆರಳಿದ ಜನರು ಸೋಮವಾರ ಬೆಂಗಳೂರಿಗೆ ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇರುತ್ತದೆ.ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಳದಿ ಮಾರ್ಗದ ರೈಲು ಸಂಚಾರವನ್ನು ಸೋಮವಾರದಂದು ಬೇಗ ಆರಂಭಿಸಲು ನಿರ್ಧರಿಸಿದೆ. ಇನ್ನು ಮುಂದೆ ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುಗಳು ಸೋಮವಾರ ಬೆಳಿಗ್ಗೆ 5:05 […]

ಪ್ರಜಾ ಪ್ರಗತಿ 26 Nov 2025 11:49 am

ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ….!

ನವದೆಹಲಿ: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ಭಿನ್ನಮತ ತಾರಕಕ್ಕೇರುವಭೀತಿಯಲ್ಲಿದ್ದು, ಅಧಿಕಾರ ಹಂಚಿಕೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಕಾಂಗ್ರೆಸ್ ವರಿಷ್ಠರು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸುವ ಸಾಧ್ಯತೆಯಿದೆ. ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಬಣಗಳ ನಡುವಿನ ಕಲಹ ಮತ್ತು ನಾಯಕತ್ವದ ಸಮಸ್ಯೆಗಳನ್ನು ಬಗೆಹರಿಸಲು ತೊಡಗಿಸಿಕೊಂಡಿರುವ ಪಕ್ಷದ ಉಸ್ತುವಾರಿಗಳ ಶಿಫಾರಸುಗಳ ಆಧಾರದ ಮೇಲೆ ಹೈಕಮಾಂಡ್ ಮಧ್ಯಪ್ರವೇಶಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. […]

ಪ್ರಜಾ ಪ್ರಗತಿ 26 Nov 2025 11:48 am

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ

ಉಡುಪಿ: ನವೆಂಬರ್ 28 ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೃಷ್ಣನಗರಿ ಉಡುಪಿಗೆ ಭೇಟಿ ನೀಡುತ್ತಿದ್ದು, ಭೇಟಿ ವೇಳೆ ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ ನಡೆಸಲಿದ್ದಾರೆಂದು ತಿಳಿದುಬಂದಿದೆ. ಈ ಕುರಿತು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರ್ ನವೀನ್ ಶೆಟ್ಟಿ ಅವರು ಮಾಹಿತಿ ನೀಡಿದ್ದು, ಬೆಳಿಗ್ಗೆ ಗಂಟೆ 11:40ಕ್ಕೆ ಪ್ರಧಾನಿ ಮೋದಿ ಅವರ ರೋಡ್ ಶೋ ಉಡುಪಿ-ಬನ್ನಂಜೆಯ ಡಾ.ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಬಳಿ ಶ್ರೀ ನಾರಾಯಣ ಗುರು ಸರ್ಕಲ್‌ನಿಂದ ಪ್ರಾರಂಭಗೊಂಡು ಸಿಟಿ ಬಸ್ […]

ಪ್ರಜಾ ಪ್ರಗತಿ 26 Nov 2025 11:41 am

ಶಿಂಧೆ ಬಣದ ಕಾರ್ಯಕರ್ತರಿಂದ ನನಗೆ ಬೆದರಿಕೆ, ಗೂಂಡಾಗಳಂತೆ ವರ್ತನೆ; ಬಿಜೆಪಿ ಸಚಿವೆ ಆರೋಪ

ನವದೆಹಲಿ: ಮಹಾರಾಷ್ಟ್ರದ ಮಹಾಯುತಿ ಸರ್ಕಾರದಲ್ಲಿ ಮತ್ತೆ ಬಿರುಕು ಉಂಟಾಗಿದ್ದು, ಶಿಂಧೆ ಬಣದ ಶಿವಸೇನೆ ಕಾರ್ಯಕರ್ತರು ಗೂಂಡಾಗಳಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಸಚಿವೆಯೊಬ್ಬರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವೆ ಮತ್ತು ಭಾರತೀಯ ಜನತಾ ಪಕ್ಷದ ಸಂಸದೆ ರಕ್ಷಾ ಖಾಡ್ಸೆ ಮಂಗಳವಾರ ಜಲಗಾಂವ್ ಜಿಲ್ಲೆಯ ಮುಕ್ತೈನಗರ ವಿಧಾನಸಭಾ ಕ್ಷೇತ್ರದಲ್ಲಿ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಕಾರ್ಯಕರ್ತರು ಜನರನ್ನು ಬೆದರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ, ಇದು ಮಹಾಯುತಿಯಲ್ಲಿ ಎರಡು ಮಿತ್ರಪಕ್ಷಗಳ ನಡುವಿನ ಉದ್ವಿಗ್ನತೆಯನ್ನು ಮತ್ತೊಮ್ಮೆ […]

ಪ್ರಜಾ ಪ್ರಗತಿ 26 Nov 2025 11:39 am

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು : ಎನ್‌ ಎಸ್‌ ಜಿ

ನವದೆಹಲಿ : ರಾಸಾಯನಿಕಗಳು ಮತ್ತು ಎಲೆಕ್ಟ್ರಾನಿಕ್ ಉಪಕರಣಗಳ ಸುಲಭ ಲಭ್ಯತೆಯಿಂದಾಗಿ ಸುಧಾರಿತ ಸ್ಫೋಟಕ ಸಾಧನ ಬಳಕೆಯಲ್ಲಿನ ಹೆಚ್ಚಳದ ಬಗ್ಗೆ ರಾಷ್ಟ್ರೀಯ ಭದ್ರತಾ ಸಿಬ್ಬಂದಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ.ಇಂತಹ ವಸ್ತುಗಳಿಗೆ ಸಂಬಂಧಿಸಿದಂತೆ ಕಠಿಣ ತಪಾಸಣೆಗಳನ್ನು ಜಾರಿಗೆ ತರುವಂತೆ ವಿನಂತಿಸಿದ NSG ಈ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವಾಲಯಕ್ಕೆ ವರದಿಯನ್ನು ಸಲ್ಲಿಸಿದೆ. ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದ ನಂತರ NSG ಒಂದು ಮೌಲ್ಯಮಾಪನವನ್ನು ಮಾಡಿದೆ ಮತ್ತು ಬಾಂಬ್ ತಯಾರಿಸುವ ಸಾಮಗ್ರಿಗಳ ಸುಲಭ ಲಭ್ಯತೆಯು […]

ಪ್ರಜಾ ಪ್ರಗತಿ 26 Nov 2025 11:37 am

ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ

ಚೆನ್ನೈ ಮಾಜಿ ಸಚಿವ ಮತ್ತು ಉಚ್ಚಾಟಿತ ಎಐಎಡಿಎಂಕೆ ಹಿರಿಯ ನಾಯಕ ಕೆಎ ಸೆಂಗೋಟ್ಟಯ್ಯನ್ ಅವರು ಗುರುವಾರ ನಟ, ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷ ಸೇರುವ ಸಾಧ್ಯತೆ ಇದೆ.ಗೋಬಿಚೆಟ್ಟಿಪಾಳಯಂ ಶಾಸಕರಾಗಿರುವ ಸೆಂಗೊಟ್ಟೈಯನ್ ಅವರು ಬುಧವಾರ ವಿಜಯ್ ಅವರನ್ನು ಭೇಟಿ ಮಾಡಿ, ಟಿವಿಕೆ ಸೇರುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. “ಅವರು ಶೀಘ್ರದಲ್ಲೇ ಟಿವಿಕೆ ಸೇರಲಿದ್ದಾರೆ. ಬುಧವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ […]

ಪ್ರಜಾ ಪ್ರಗತಿ 26 Nov 2025 11:31 am

5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ನವದೆಹಲಿ: ಛತ್ತೀಸ್‌ಗಢದ ಸೂರಜ್‌ಪುರದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಐದು ವರ್ಷದ ವಿದ್ಯಾರ್ಥಿಯನ್ನು ಶಿಸ್ತಿನಲ್ಲಿರಿಸುವುದಕ್ಕಾಗಿ ಮರಕ್ಕೆ ನೇತುಹಾಕಿರುವ ಘಟನೆ ವರದಿಯಾಗಿದೆ.ಟಿ-ಶರ್ಟ್‌ ನ್ನು ಹಗ್ಗದಿಂದ ಕಟ್ಟಿ ಮರಕ್ಕೆ ನೇತುಹಾಕುವ ಮೂಲಕ “ಶಿಸ್ತಿನಲ್ಲಿರಿಸಲು” ಪ್ರಯತ್ನಿಸಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿಗೆ ಶೋ-ಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಕಳೆದ ವಾರ ರಾಮಾನುಜ್ ನಗರ ಬ್ಲಾಕ್‌ನ ನಾರಾಯಣಪುರ ಗ್ರಾಮದ ಶಾಲೆಯಲ್ಲಿ ನಡೆದ ಘಟನೆಯಲ್ಲಿ ಭಾಗಿಯಾಗಿರುವ ಮಹಿಳಾ ಶಿಕ್ಷಕಿಯನ್ನು ವಜಾಗೊಳಿಸಲಾಗಿದೆ ಎಂದು […]

ಪ್ರಜಾ ಪ್ರಗತಿ 26 Nov 2025 11:29 am

ಬಿಎಂಟಿಸಿ ಚಾಲಕರ ಹೃದಯ ಹಿಂಡುತ್ತಿದೆಯೇ ಅಧಿಕಾರಿಗಳ ಒತ್ತಡ………?

ಬೆಂಗಳೂರು ಬಿಎಂಟಿಸಿಯಲ್ಲಿ ಪ್ರತಿವರ್ಷ ಹಾರ್ಟ್ ಅಟ್ಯಾಕ್ನಿಂದ ಸಾವನ್ನಪ್ಪುತ್ತಿರುವ ಡ್ರೈವರ್ ಮತ್ತು ಕಂಡಕ್ಟರ್​ಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದಕ್ಕೆ ಅಧಿಕಾರಿಗಳ ಒತ್ತಡವೇ ಕಾರಣ ಎಂದು ಸಾರಿಗೆ ನೌಕರರ ಮುಖಂಡರು ಆರೋಪಿಸುತ್ತಿದ್ದಾರೆ. ನಗರದ ವಿಪರೀತ ಟ್ರಾಫಿಕ್,ಧೂಳು ಸಮಸ್ಯೆಗಳ ನಡುವೆ ಮೇಲಾಧಿಕಾರಿಗಳು ಹೆಚ್ಚಿನ ಒತ್ತಡ ಹೇರುತ್ತಿರುವುದರಿಂದ ಸಿಬ್ಬಂದಿ ನಾನಾ ಆರೋಗ್ಯ ಸಮಸ್ಯೆಗಳಿಗೆ ಒಳಗಾಗಿದ್ದಾರೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದೆ. ಬಿಎಂಟಿಸಿಯಲ್ಲಿ 6500ಕ್ಕೂ ಬಸ್ ಗಳಿದ್ದು, 20 ಸಾವಿರಕ್ಕೂ ಹೆಚ್ಚು ಡ್ರೈವರ್, ಕಂಡಕ್ಟರ್​ಗಳಿದ್ದಾರೆ. ಇದರಲ್ಲಿ ವರ್ಷದಿಂದ ವರ್ಷಕ್ಕೆ ಹಾರ್ಟ್ ಅಟ್ಯಾಕ್​ನಿಂದ […]

ಪ್ರಜಾ ಪ್ರಗತಿ 26 Nov 2025 11:26 am

ರೈಲ್ವೆ ಪ್ರಯಾಣದ ಸಮಯದಲ್ಲಿ ನಿಮ್ಮಬಳಿ ಈ ವಸ್ತುಗಳಿದ್ದರೆ ನಿಮಗೆ ಜೈಲು ಗ್ಯಾರೆಂಟಿ …..!

ನವದೆಹಲಿ ವಿಶ್ವದ ನಾಲ್ಕನೇ ಅತಿದೊಡ್ಡ ರೈಲು ಜಾಲವಾದ ಭಾರತೀಯ ರೈಲ್ವೆ ಕೆಲವು ನಿಯಮಗಳನ್ನು ಜಾರಿಗೆ ತಂದಿದೆ. ಸುರಕ್ಷಿತ ಮತ್ತು ಸುಗಮ ಕಾರ್ಯಾಚರಣೆಗಾಗಿ ರೈಲ್ವೆ ಪ್ರಯಾಣಿಕರಿಗಾಗಿ ವಿವರವಾದ ನಿಯಮಗಳನ್ನು ಜಾರಿಗೊಳಿಸಿದೆ,ಅವುಗಳಲ್ಲಿ ಹಲವು ಇನ್ನೂ ಸಾಮಾನ್ಯ ಪ್ರಯಾಣಿಕರಿಗೆ ಪರಿಚಯವಿಲ್ಲ.ಈ ನಿಯಮಗಳನ್ನು ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಜೈಲು ಶಿಕ್ಷೆ ಕೂಡ ವಿಧಿಸಬಹುದು. ಹೆಚ್ಚಿನ ಪ್ರಯಾಣಿಕರಿಗೆ ಸ್ಟೌವ್‌ಗಳು, ಗ್ಯಾಸ್ ಸಿಲಿಂಡರ್‌ಗಳು, ಸುಡುವ ರಾಸಾಯನಿಕಗಳು, ಪಟಾಕಿಗಳು, ಗ್ರೀಸ್ ಮತ್ತು ಸ್ಫೋಟಕಗಳಂತಹ ವಸ್ತುಗಳನ್ನು ರೈಲುಗಳಲ್ಲಿ ನಿಷೇಧಿಸಲಾಗಿದೆ ಎಂದು ತಿಳಿದಿದೆ. […]

ಪ್ರಜಾ ಪ್ರಗತಿ 26 Nov 2025 11:24 am

ಕೋರ್ಟ್ ಮೊರೆ ಹೋದ ಉಪೇಂದ್ರ ಸಿನಿಮಾ ನಟಿ : ಕಾರಣ ಗೊತ್ತಾದ್ರೆ ನೀವು ಷಾಕ್‌ ಆಗೋದು ಪಕ್ಕಾ….!

ಮುಂಬೈ : ಬಾಲಿವುಡ್‌ನಲ್ಲಿ ಕೌಟುಂಬಿಕ ಹಿಂಸಾಚಾರವನ್ನು ಉಲ್ಲೇಖಿಸಿ ಗಂಡನಿಂದ ಬೇರ್ಪಟ್ಟ ಅನೇಕ ನಟಿಯರು ಇದ್ದಾರೆ. ಅವರು ತಮ್ಮ ಗಂಡಂದಿರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಈಗ, ಮತ್ತೊಬ್ಬ ಬಾಲಿವುಡ್ ನಟಿಯ ಹೆಸರು ಮುನ್ನೆಲೆಗೆ ಬಂದಿದೆ. ಬಾಲಿವುಡ್ ನಟಿ ಮತ್ತು ಮಾಜಿ ಮಿಸ್ ಇಂಡಿಯಾ ಸೆಲಿನಾ ಜೇಟ್ಲಿ ತಮ್ಮ ಆಸ್ಟ್ರಿಯನ್ ಪತಿ ಪ್ರಜೆ ಪೀಟರ್ ಹಾಗ್ ವಿರುದ್ಧ ಕೌಟುಂಬಿಕ ಹಿಂಸಾಚಾರದ ಆರೋಪ ಹೊರಿಸಿ ಮುಂಬೈ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಂಧೇರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮಂಗಳವಾರ ಹಾಗ್‌ಗೆ ನೋಟಿಸ್ […]

ಪ್ರಜಾ ಪ್ರಗತಿ 26 Nov 2025 11:21 am

FBI ನಿರ್ದೇಶಕ ಸ್ಥಾನದಿಂದ ಕಾಶ್ ಪಟೇಲ್ ಪದಚ್ಯುತಗೊಂಡಿದ್ದಾರಾ……….?

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಅವರನ್ನು ಪದಚ್ಯುತಗೊಳಿಸುವ ಬಗ್ಗೆ ಚಿಂತಿಸುತ್ತಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಶ್ವೇತಭವನ ನಿರಾಕರಿಸಿದೆ. ಪಟೇಲ್ ಅವರ ವೃತ್ತಿಪರ ನಡವಳಿಕೆಯ ಬಗ್ಗೆ ತೀವ್ರ ಪರಿಶೀಲನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಆರೋಪಗಳನ್ನು ತಳ್ಳಿಹಾಕಿದೆ. ಎಂಎಸ್ ನೌ ಸುದ್ದಿ ಸಂಸ್ಥೆಯು ವರದಿ ಮಾಡಿರುವ ಪ್ರಕಾರ, ಅಧ್ಯಕ್ಷರು ಮತ್ತು ಅವರ ಹಿರಿಯ ಸಹಾಯಕರು ಎಫ್‌ಬಿಐ ಮುಖ್ಯಸ್ಥರ ಕುರಿತು ಬರುತ್ತಿರುವ ಅಹಿತಕರ ಶೀರ್ಷಿಕೆಗಳಿಂದ ಹೆಚ್ಚು ಬೇಸರಗೊಂಡಿದ್ದಾರೆ ಮತ್ತು ಅವರನ್ನು […]

ಪ್ರಜಾ ಪ್ರಗತಿ 26 Nov 2025 11:10 am

ಕೋಚ್‌ ಗಂಭೀರ್‌ ಪರ ಬ್ಯಾಟ್‌ ಬೀಸಿದ ರೈನಾ ….!

ಗುಹವಾಟಿ ದಕ್ಷಿಣ ಆಫ್ರಿಕಾ ವಿರುದ್ದದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡದ ಬ್ಯಾಟರ್‌ಗಳ ಕಳಪೆ ಪ್ರದರ್ಶನದ ಪರಿಣಾಮವಾಗಿ ಅತಿಥೇಯ ತಂಡ ತವರಿನಲ್ಲಿ ಮತ್ತೊಂದು ಸರಣಿ ಸೋಲಿನ ಭೀತಿಯಲ್ಲಿದೆ. ಇದರ ಬೆನ್ನಲ್ಲೇ ಕೋಚ್‌ ಗೌತಮ್‌ ಗಂಭೀರ್‌ ಅವರ ಆಯ್ಕೆಗಳು ಮತ್ತು ನಿರ್ಧಾರಗಳ ಕುರಿತು ಭಾರಿ ಟೀಕೆಗಳು ಕೇಳಿ ಬರುತ್ತಿವೆ. ಆದರೆ ಭಾರತ ತಂಡದ ಮಾಜಿ ಆಟಗಾರ ಸುರೇಶ್‌ ರೈನಾ , ಗಂಭಿರ್‌ ಅವರನ್ನು ಸಮರ್ಥಿಸಿಕೊಂಡಿದ್ದು, ಅವರು ತಮ್ಮ ಕೆಲಸ ಮಾಡುತ್ತಿದ್ದಾರೆ. ತಂಡದ ಪ್ರದರ್ಶನದ ವೈಫಲ್ಯಕ್ಕೆ ಕೋಚ್‌ ಮಾತ್ರವಲ್ಲ, […]

ಪ್ರಜಾ ಪ್ರಗತಿ 26 Nov 2025 11:06 am

ಕೆ.ಎಲ್ ರಾಹುಲ್ ಕ್ಲೀನ್‌ ಬೌಲ್ಡ್‌ ಕಂಡು ಅನಿಲ್ ಕುಂಬ್ಳೆ ನೀಡಿದ ಪ್ರತಿಕ್ರಿಯೆ ಹೇಗಿತ್ತು…….?

ಗುವಾಹಟಿ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟೆಸ್ಟ್‌ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಆರಂಭಿಕ ಬ್ಯಾಟರ್‌ ಕೆ.ಎಲ್‌ ರಾಹುಲ್‌ ಅವರು ಸೈಮನ್ ಹಾರ್ಮರ್‌ ಆಫ್‌ ಸ್ಪಿನ್‌ಗೆ ಕ್ಲೀನ್‌ ಬೌಲ್ಡ್‌ ಆದ ತಕ್ಷಣ ಭಾರತದ ಮಾಜಿ ನಾಯಕ ಹಾಗೂ ಬೌಲರ್‌ ಅನಿಲ್ ಕುಂಬ್ಳೆ ಕಾಮೆಂಟರಿ ಬಾಕ್ಸ್‌ನಲ್ಲಿ ನೀಡಿದ ಪ್ರತಿಕ್ರಿಯೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕ್ರಿಕೆಟ್ ಲೈವ್‌ನಲ್ಲಿ ಕುಂಬ್ಳೆ ಔಟ್ ಬಗ್ಗೆ ವಿವರಿಸುತ್ತಾ, ಚೆಂಡು ಮತ್ತು ಬ್ಯಾಟ್ಸ್‌ಮನ್‌ನ ವಿಧಾನ ಎರಡನ್ನೂ ನಿರ್ಣಯಿಸುವಲ್ಲಿ ಹಿಂಜರಿಯಲಿಲ್ಲ. ರಾಹುಲ್‌ ಯಾವ […]

ಪ್ರಜಾ ಪ್ರಗತಿ 26 Nov 2025 11:04 am

ರಾಹುಲ್‌ ಗಾಂಧಿ ಭೇಟಿಯಾಗಿ ಬಂದ ಪ್ರಿಯಾಂಕ್‌ ಖರ್ಗೆ, ʼ50:50′ಒಪ್ಪಂದ ಆಗಿಲ್ಲ ಎಂದ ಕೆಜೆ ಜಾರ್ಜ್

ಬೆಂಗಳೂರು ಕರ್ನಾಟಕದ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ​ ಜಟಾಪಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ​ ಬಣಗಳು ಅಧಿಕಾರ ಹಂಚಿಕೆ ಬಗ್ಗೆ ಮುಸುಕಿನ ಗುದ್ದಾಟ ನಡೆಸುತ್ತಿವೆ. ಸಂಪುಟ ವಿಸ್ತರಣೆ ಹಾಗೂ ತಮಗೆ ಸಚಿವ ಸ್ಥಾನಕ್ಕಾಗಿಯೂ ಬೆಂಬಲಿಗರು ಬೇಡಿಕೆಗಳನ್ನು ಇಡುತ್ತಿದ್ದಾರೆ. ಈ ನಡುವೆ ಸಚಿವ ಪ್ರಿಯಾಂಕ್​ ಖರ್ಗೆ‌ , ರಹಸ್ಯವಾಗಿ ರಾಹುಲ್​ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್​​ನಲ್ಲಾಗುತ್ತಿರುವ ವಿದ್ಯಮಾನಗಳ ಬಗ್ಗೆ ವಿವರಿಸಿದ್ದಾರೆ. ರಾಹುಲ್ […]

ಪ್ರಜಾ ಪ್ರಗತಿ 26 Nov 2025 10:37 am

Delhi Blast: ದೆಹಲಿ ಸ್ಫೋಟ ಮಾಡಿದ್ದ ಉಗ್ರನ ಹಿಸ್ಟರಿ ಬಯಲು

ನವದೆಹಲಿ: ಕೆಂಪು ಕೋಟೆ ಬಳಿ ಬಾಂಬ್‌ ಬ್ಲಾಸ್ಟ್‌ ನಡೆಸಿದ್ದ ವೈದ್ಯ ಉಮರ್ ಉನ್ ನಬಿ, ಭಯೋತ್ಪಾದನೆ ಮತ್ತು ಸಾವಿನ ಸಾಧನಗಳನ್ನು ನಿರ್ಮಿಸಲು ರಹಸ್ಯ ‘ಮೊಬೈಲ್ ವರ್ಕ್‌ಸ್ಟೇಷನ್’ ಹೊಂದಿದ್ದ ಎಂದು ವೈಟ್ ಕಾಲರ್ ಭಯೋತ್ಪಾದನಾ ಮಾಡ್ಯೂಲ್‌ನ ಇತರ ಉಗ್ರರು ಹೇಳಿದ್ದಾರೆ. ಫರಿದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದ ಉಮರ್ ಉನ್ ನಬಿ, ತನ್ನ ಕ್ಯಾಂಪಸ್ ಕೋಣೆಯಲ್ಲಿಯೇ ರಾಸಾಯನಿಕ ಸಂಯುಕ್ತದ ಸಣ್ಣ ಪರೀಕ್ಷೆಯನ್ನು ನಡೆಸಿದ್ದಾನೆ – ನಂತರ ಅದನ್ನು ಸುಧಾರಿತ ಸ್ಫೋಟಕ ಸಾಧನ ತಯಾರಿಸಲು ಬಳಸಿದ್ದಾನೆ ಎಂದು […]

ಪ್ರಜಾ ಪ್ರಗತಿ 26 Nov 2025 10:27 am