ಡಾಲರ್ ಎದುರು 90ರ ಆಚೆಗೆ ಕುಸಿದ ರೂಪಾಯಿ…..!
ನವದೆಹಲಿ: ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಬುಧವಾರ ಮತ್ತೆ 29 ಪೈಸೆ ಕುಸಿದಿದ್ದು, ಇದರೊಂದಿಗೆ ಭಾರತದ ಕರೆನ್ಸಿ ಮೊದಲ ಬಾರಿಗೆ ನೈಂಟಿ ಕ್ರಾಸ್ ಮಾಡಿದೆ.ಅಮೆರಿಕದ ಡಾಲರ್ ಎದುರು ರೂಪಾಯಿ ಅಪಮೌಲ್ಯ ಮುಂದುವರೆದಿದ್ದು, ಪ್ರತಿ ಡಾಲರ್ ಗೆ 90.25 ರೂ. ಗೆ ತಲುಪಿದೆ. ಇದು ಸಾರ್ವಕಾಲಿಕ ಕನಿಷ್ಠ ಮಟ್ಟವಾಗಿದೆ. ನಿನ್ನೆ ಡಾಲರ್ ಎದುರು ರೂಪಾಯಿ ಮೌಲ್ಯ 89.94 ರೂಪಾಯಿ ಇತ್ತು. ಎಫ್ಐಐ ಹೊರಹರಿವು ಮತ್ತು ಬ್ಯಾಂಕುಗಳು ನಿರಂತರವಾಗಿ ಡಾಲರ್ಗಳನ್ನು ಖರೀದಿಸುತ್ತಿರುವುದು ರೂಪಾಯಿ […]
ಮಂಗಳೂರಿನಲ್ಲಿ ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಬೆಂಬಲಿಗರಿಂದ ಜೈಕಾರ ಘೋಷಣೆ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಕರ್ನಾಟಕ ಕಾಂಗ್ರೆಸ್ನಲ್ಲಿ ಅಸಮಾಧಾನ, ಬಣ ರಾಜಕೀಯ ಇನ್ನೂ ಶಮನಗೊಂಡಿಲ್ಲ. ಇಂದು ಬುಧವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಡಿ ಕೆ ಶಿವಕುಮಾರ್ ಪರ ಘೋಷಣೆಗಳೊಂದಿಗೆ ಸ್ವಾಗತಿಸಲಾಯಿತು. ಮಂಗಳೂರು ವಿಶ್ವವಿದ್ಯಾಲಯ ಆಯೋಜಿಸಿದ್ದ ಐತಿಹಾಸಿಕ ನಾರಾಯಣ ಗುರು-ಮಹಾತ್ಮ ಗಾಂಧಿ ಸಂವಾದದ ಶತಮಾನೋತ್ಸವ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಲು ವೇಣುಗೋಪಾಲ್ ಮಂಗಳೂರಿಗೆ ಆಗಮಿಸಿದರು. ಈ […]
ಮದುವೆಯಾದ ಸಂತಸದಲ್ಲಿದ್ದ ಮದುಮಗ ಹೃದಯಾಘಾತದಿಂದ ಸಾವು!
ಶಿವಮೊಗ್ಗ: ಶಿವಮೊಗ್ಗ ಮೂಲದ ವ್ಯಕ್ತಿಯೋರ್ವ ತಾನು ಮದುವೆಯಾದ ಮರುದಿನವೇ ಮೃತಪಟ್ಟಿರುವ ಮನಕಲಕುವ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯ ಬಂಡ್ರಿ ಗ್ರಾಮದಲ್ಲಿ ನಡೆದಿದೆ.ಸಂಭ್ರಮದ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ದೇವರ ದರ್ಶನ ಪಡೆಯಲು ತೆರಳಿದ ಸಂದರ್ಭದಲ್ಲಿ ಯುವಕನಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಹೊಸಕೊಪ್ಪ ನಿವಾಸಿಯಾಗಿರುವ ರಮೇಶ್(30) ಮೃತಪಟ್ಟಿದ್ದಾರೆ. ನವೆಂಬರ್ 30ರಂದು ಶಿವಮೊಗ್ಗದ ಬಿ. ಹೆಚ್. ರಸ್ತೆಯ ಗಂಗಾ ಪ್ರಿಯಾ ಕಲ್ಯಾಣ ಮಂಟಪದಲ್ಲಿ ಮಧು- ರಮೇಶ್ ವಿವಾಹ ನಡೆದಿತ್ತು. ಮದುವೆಯ […]
ಕಾಶಿಯ ಯುವ ವೇದ ವಿದ್ವಾಂಸನ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ
ಕಾಶಿ: ಕಾಶಿಯ 19 ವರ್ಷದ ಯುವ ವೇದ ವಿದ್ವಾಂಸ ದೇವವ್ರತ್ ಮಹೇಶ್ ರೇಖೆ ಸಾಧನೆ ಈಗ ದೇಶದೆಲ್ಲೆಡೆ ಸುದ್ದಿಯಾಗತೊಡಗಿದೆ. ಸ್ವತಃ ಕಾಶಿಯ ಸಂಸದರೂ ಆಗಿರುವ ಪ್ರಧಾನಿ ನರೇಂದ್ರ ಮೋದಿ ಈ ಯುವ ವೇದ ವಿದ್ವಾಂಸನ ಸ್ಮೃತಿ ಸಾಮರ್ಥ್ಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರೂ ಸಹ ಮಹೇಶ್ ರೇಖೆ ಅವರ ಸಾಧನೆಯನ್ನು ಮೆಚ್ಚಿ ವೇದಿಕೆಯಲ್ಲಿ ಸನ್ಮಾನ ಮಾಡಿದ್ದಾರೆ. ಭಾರತೀಯ ಸಂಸ್ಕೃತಿಯ ಬಗ್ಗೆ ಆಸಕ್ತಿ ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಯು ಶುಕ್ಲ […]
ರಾಜಕೀಯ ಶಾಶ್ವತವಲ್ಲ ಎಂಬ CM ಹೇಳಿಕೆಗೆ ಹೆಚ್ಚಿನ ವಿಶ್ಲೇಷಣೆ ಅನಗತ್ಯ: ಡಿ.ಕೆ. ಸುರೇಶ್
ಬೆಂಗಳೂರು: ಮುಖ್ಯಮಂತ್ರಿಯವರು ಯಾರೊಂದಿಗೋ ಮಾತನಾಡುವಾಗ ಆಡಿರುವ ಮಾತುಗಳಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ. ಆ ಬಗ್ಗೆ ಹೆಚ್ಚಿನ ವಿಶ್ಲೇಷಣೆಯೂ ಅನಗತ್ಯ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು.ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಬುಧವಾರ ಪ್ರತಿಕ್ರಿಯಿಸಿದರು. ರಾಜಕೀಯ ಯಾರಿಗೂ ಶಾಶ್ವತವಲ್ಲ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು. ಮಂಗಳೂರಿನಲ್ಲಿ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ವೇಣುಗೋಪಾಲ್ ಆಗಮಿಸಿದ್ದಾರೆ. ಕಾರ್ಯಕ್ರಮ ಮುಗಿದ ನಂತರ ಕೇರಳದಲ್ಲಿ […]
ಎಂಎಂ- ಹಿಲ್ಸ್ ವನ್ಯಜೀವಿ ಅಭಯಾರಣ್ಯದಲ್ಲಿ ಪೊಲೀಸ್ ಚೆಕ್-ಪೋಸ್ಟ್ ಸ್ಥಾಪಿಸಲು ರಾಜ್ಯ ಸರ್ಕಾರದ ನಿರ್ಧಾರ
ಬೆಂಗಳೂರು: ಸಾಕಷ್ಟು ಪ್ರಯತ್ನಗಳ ನಂತರ, ರಾಜ್ಯ ಸರ್ಕಾರ ಎಂಎಂ ಹಿಲ್ಸ್ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಪೊಲೀಸ್ ಚೆಕ್-ಪೋಸ್ಟ್ ರಚಿಸಲು ಆದೇಶ ಹೊರಡಿಸಿದೆ.ಹೆಚ್ಚುತ್ತಿರುವ ಅಪರಾಧಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಅರಣ್ಯ ಇಲಾಖೆ ಜೂನ್ನಲ್ಲಿ ಈ ಪ್ರಸ್ತಾವನೆ ಮಾಡಿತು. ನವೆಂಬರ್ 28 ರಂದು ಚೆಕ್-ಪೋಸ್ಟ್ ಸ್ಥಾಪಿಸಲು ಆದೇಶಗಳನ್ನು ಹೊರಡಿಸಲಾಗಿದೆ. ರಾಜ್ಯದ ಅರಣ್ಯ ಪ್ರದೇಶದಲ್ಲಿ ಸ್ಥಾಪಿತವಾಗುತ್ತಿರುವ ಮೊದಲ ಪೊಲೀಸ್ ಚೆಕ್-ಪೋಸ್ಟ್ ಇದಾಗಿದೆ. ಬಂಡೀಪುರ ಹುಲಿ ಮೀಸಲು ಪ್ರದೇಶದ ಮಧೂರ್ ನಲ್ಲಿ ಚೆಕ್ ಪೋಸ್ಟ್ ಸ್ಥಾಪನೆಯಾಗುವ […]
‘ಭಿನ್ನಾಭಿಪ್ರಾಯ ಬಗೆಹರಿದಿದೆ’: ಗೃಹ ಸಚಿವ ಜಿ ಪರಮೇಶ್ವರ
ಬೆಂಗಳೂರು: ಇತ್ತೀಚಿನ ರಾಜಕೀಯ ಭಿನ್ನಾಭಿಪ್ರಾಯಗಳ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಬುಧವಾರ ಹೇಳಿದ್ದು, ಪಕ್ಷದೊಳಗಿನ ಯಾವುದೇ ಸಣ್ಣ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಹೇಳಿದ್ದಾರೆ.ರಾಜಕೀಯೇತರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಮಂಗಳೂರಿಗೆ ತೆರಳುತ್ತಿರುವುದಾಗಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ‘ನಾನು ಅನಗತ್ಯವಾಗಿ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಈಗ ಎಲ್ಲವೂ ಮುಗಿದಿದೆ. ಯಾವುದೇ ಸಣ್ಣ ವ್ಯತ್ಯಾಸವಿದ್ದರೂ, ಸಮಸ್ಯೆ ಇದ್ದರೂ, ಅದನ್ನು ಪರಿಹರಿಸಲಾಗಿದೆ… ನಾನು ರಾಜಕೀಯೇತರ ಕಾರ್ಯಕ್ರಮಕ್ಕಾಗಿ ಮಂಗಳೂರಿಗೆ ಹೋಗುತ್ತಿದ್ದೇನೆ’ […]
ನಟ ದರ್ಶನ್ಗೆ ಮತ್ತೊಮ್ಮೆ ಹಿನ್ನಡೆ; 82 ಲಕ್ಷ ರೂ. ಆದಾಯ ತೆರಿಗೆ ಇಲಾಖೆಯ ವಶಕ್ಕೆ ನೀಡಿದ ಕೋರ್ಟ್
ಬೆಂಗಳೂರು ರೇಣುಕಾಸ್ವಾಮಿ ಕೊಲೆ ಪ್ರಕರಣ ದಲ್ಲಿ ಸದ್ಯ ಜೈಲು ಪಾಲಾಗಿರುವ ಸ್ಯಾಂಡಲ್ವುಡ್ ನಟ ದರ್ಶನ್ ಅವರಿಗೆ ಇದೀಗ ಮತ್ತೊಂಡು ಆಘಾತ ಎದುರಾಗಿದೆ. ದರ್ಶನ್ ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಆದಾಯ ತೆರಿಗೆ ಇಲಾಖೆಯಲ್ಲೇ ಇರಲಿ ಎಂದು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ಆದೇಶ ಹೊರಡಿಸಿದೆ. ಆ ಮೂಲಕ ದರ್ಶನ್ಗೆ ಮತ್ತೊಂದು ಹೊಡೆತ ಬಿದ್ದಿದೆ. ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಮನೆ ಮತ್ತು ಪ್ರದೋಷ್ ಮನೆಯಲ್ಲಿ ವಶಕ್ಕೆ ಪಡೆದ ಈ ಹಣವನ್ನು ಆದಾಯ ತೆರಿಗೆ ಇಲಾಖೆಗೆ […]
ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ : ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಕಾರ
ಬೆಂಗಳೂರು ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಸೆರೆವಾಸ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಅವರಿಗೆಕರ್ನಾಟಕ ಹೈಕೋರ್ಟ್ ಮತ್ತೊಂದು ಶಾಕ್ ನೀಡಿದೆ. ಈಗಾಗಲೇ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದನ್ನು ಬದಿಗೆ ಸರಿಸಿ, ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಡಿಸೆಂಬರ್ 3) ವಜಾಗೊಳಿಸಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ಗನ್ನಿಕಾಡದ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ 48 ವರ್ಷದ […]
ಪಾಕ್ ಪರ ಬೇಹುಗಾರಿಕೆ ಆರೋಪ; ವಕೀಲನ ಬಂಧನ
ನವದೆಹಲಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐಗೆ ಬೇಹುಗಾರಿಕೆ ಮತ್ತು ಮಾಹಿತಿ ರವಾನಿಸಿದ ಆರೋಪದ ಮೇಲೆ ಗುರುಗ್ರಾಮದ ವಕೀಲನೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ವಕೀಲನ ಬಳಿ ಎರಡು ಬ್ಯಾಂಕ್ ಖಾತೆಗಳಿದ್ದು, ಹಣ ಸಂಗ್ರಹಿಸಲು ಏಳು ಬಾರಿ ಅಮೃತಸರಕ್ಕೆ ಭೇಟಿ ನೀಡಿದ್ದ ಎಂದು ಆತನ ಸ್ನೇಹಿತ ಮುಷರಫ್ ಅಲಿಯಾಸ್ ಪರ್ವೇಜ್ ಪೊಲೀಸರಿಗೆ ತಿಳಿಸಿದ್ದಾನೆ. ಮುಷರಫ್ ಪ್ರಕಾರ, 2022 ರಲ್ಲಿ ಸೋಹ್ನಾ ನ್ಯಾಯಾಲಯದಲ್ಲಿ ಇಂಟರ್ನ್ಶಿಪ್ ಮಾಡುವಾಗ ಬಂಧಿತ ವಕೀಲ ರಿಜ್ವಾನ್ ಅವರೊಂದಿಗೆ ಸ್ನೇಹ ಬೆಳೆಸಿದ್ದ. ರಿಜ್ವಾನ್ ಗುರುಗ್ರಾಮ್ ನ್ಯಾಯಾಲಯದಲ್ಲಿ ಪ್ರಾಕ್ಟೀಸ್ […]
109 ಬಾಕ್ಸ್ ಸ್ಫೋಟಕಗಳಿದ್ದ ಟ್ರಕ್ ವಶಕ್ಕೆ…..!
ಜೈಪುರ: ಭಾರಿ ಪ್ರಮಾಣದಲ್ಲಿ ಸ್ಪೋಟಕಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದನ್ನು ವಶಕ್ಕೆ ಪಡೆದಿರುವ ರಾಜಸ್ಥಾನ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ರಾಜಸ್ಥಾನದ ರಾಜ್ಸಮಂದ್ನಲ್ಲಿ ಅಪಾರ ಪ್ರಮಾಣ ಸ್ಪೋಟಕಗಳನ್ನು ತುಂಬಿಕೊಂಡು ಪಿಕಪ್ ವಾಹನವೊಂದು ಸಾಗುತ್ತಿತ್ತು. ಇದರ ಮಾಹಿತಿ ತಿಳಿದ ಪೊಲೀಸರು ಟ್ರಕ್ ಅನ್ನು ವಶಕ್ಕೆಪಡೆದಿದೆ. ಸುಮಾರು 10 ಕಿ.ಮೀ. ವ್ಯಾಪ್ತಿಗೆ ಹಾನಿ ಉಂಟು ಮಾಡಬಹುದಾದ ಸಾಮರ್ಥ್ಯವಿರುವ 100ಕ್ಕೂ ಹೆಚ್ಚು ಪೆಟ್ಟಿಗೆಗಳ ಜೆಲಾಟಿನ್ ಸ್ಟಿಕ್ಗಳು, ಡಿಟೋನೇಟರ್ಗಳು ಇದ್ದವು. ಗಣಿಗಾರಿಕಾ ಚಟುವಟಿಕೆಗಳಿಗಾಗಿ ಇದನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಖಚಿತ ಮಾಹಿತಿಯ […]
ಪುಟಿನ್ ಭೇಟಿ ಮುನ್ನ ಭಾರತ-ರಷ್ಯಾ ಒಪ್ಪಂದಕ್ಕೆ ಸಹಿ
ನವದೆಹಲಿ : ಡಿಸೆಂಬರ್ 4-5 ರಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿಯ ಸಂದರ್ಭದಲ್ಲಿ ನಾಗರಿಕ ಪರಮಾಣು ಇಂಧನ ಕ್ಷೇತ್ರದಲ್ಲಿ ಭಾರತದೊಂದಿಗೆ ದ್ವಿಪಕ್ಷೀಯ ಸಹಕಾರವನ್ನು ಗಾಢಗೊಳಿಸುವ ತಿಳುವಳಿಕೆ ಒಪ್ಪಂದಕ್ಕೆ (MoU) ಸಹಿ ಹಾಕಲು ರಷ್ಯಾದ ಸಚಿವ ಸಂಪುಟ ಅನುಮೋದನೆ ನೀಡಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ತಮಿಳುನಾಡಿನ ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಹಲವಾರು ರಿಯಾಕ್ಟರ್ಗಳನ್ನು ನಿರ್ಮಿಸುತ್ತಿರುವ ರಷ್ಯಾದ ರೋಸಾಟಮ್ ಪರಮಾಣು ನಿಗಮವು, ರಷ್ಯಾದ ಸರ್ಕಾರದ ಪರವಾಗಿ ಸಂಬಂಧಿತ […]
ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ : ಪಾಕ್ ಆರೋಪದ ವಿರುದ್ಧ ಭಾರತ ತೀವ್ರ ಕಿಡಿ
ನವದೆಹಲಿ: ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರಿಸಿ ಹೋಗಿದ್ದು, ಈ ನಡುವೆ ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ ಮಾಡಲಾಗಿದೆ ಎಂದ ಪಾಕಿಸ್ತಾನ ಆರೋಪವನ್ನು ಭಾರತ ಮಂಗಳವಾರ ತಿರಸ್ಕರಿಸಿದೆ.ಆರೋಪ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವಾಲಯ, ಪಾಕಿಸ್ತಾನದ ಹೇಳಿಕೆ ಆಧಾರರಹಿತ ಹಾಗೂ ಹಾಸ್ಯಸ್ಪದ ಎಂದು ಹೇಳಿದೆ. ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಲ್ಲಿಸಲಾದ ಪಾಕಿಸ್ತಾನದ ಓವರ್ಫ್ಲೈಟ್ ವಿನಂತಿಯನ್ನು ಅದೇ ದಿನ ಸಂಜೆ 5:30 ರ ವೇಳೆಗೆ ತೆರವುಗೊಳಿಸಲಾಗಿದೆ, ಕೇವಲ ನಾಲ್ಕು ಗಂಟೆಗಳ […]
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ಕಬ್ಬಿನ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ
ಜಮಖಂಡಿ: ಬಾಗಲಕೋಟೆ ಜಿಲ್ಲೆಯ ಸಿದ್ದಾಪುರ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ರಾತ್ರಿ 12.30ಕ್ಕೆ ಕಬ್ಬಿನ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಸಿದ್ದಾಪುರ ಬಳಿ ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ವಿಶ್ವನಾಥ್ ಕಂಬಾರ್ (17), ಪ್ರವೀಣ್ ಶೇಡಬಾಳ್ (22), ಗಣೇಶ ಅಳ್ಳಿಮಟ್ಟಿ (20), ಪ್ರಜ್ವಲ್ ಶೇಡಬಾಳ್ (17) ಮೃತ ದುರ್ದೈವಿಗಳು. […]
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ!
ವಾರಣಾಸಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇಗಿಕೆಯತ್ತ ಆಗಂತುಕನೋರ್ವ ನುಗ್ಗಿದ ಘಟನೆ ವರದಿಯಾಗಿದ್ದು, ಕೂಡಲೇ ಕಮಾಂಡೋ ಸಿಬ್ಬಂದಿ ಆತನನ್ನು ಬಂಧಿಸಿದ್ದಾರೆ.ಮಂಗಳವಾರ ಉತ್ತರ ಪ್ರದೇಶದ ವಾರಣಾಸಿಯ ನಮೋ ಘಾಟ್ನಲ್ಲಿ ನಡೆಯುತ್ತಿದ್ದ ಕಾಶಿ ತಮಿಳು ಸಂಗಮ್ 4.0 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತಾ ವ್ಯವಸ್ಥೆಯನ್ನು ಭೇದಿಸಿ, ವ್ಯಕ್ತಿಯೊಬ್ಬ ವೇದಿಕೆಯತ್ತ ಸಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸರು ಮತ್ತು ಭದ್ರತಾ ಪಡೆಯ ಕಮಾಂಡೋಗಳು ಆತನನ್ನು […]
‘ಬಾಬರಿ ಮಸೀದಿ ನಿರ್ಮಾಣಕ್ಕೆ ಸಾರ್ವಜನಿಕ ಹಣ” : ಏನಿದು ಹೊಸ ಬಾಂಬ್
ದೆಹಲಿ: ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರೂ ಬಾಬರಿ ಮಸೀದಿ ನಿರ್ಮಾಣಕ್ಕೆ ಸಾರ್ವಜನಿಕ ನಿಧಿ ಬಳಸಲು ಬಯಸಿದ್ದರು, ಆದರೆ ಸರ್ದಾರ್ ವಲ್ಲಭಭಾಯಿ ಪಟೇಲ್ ತೀವ್ರವಾಗಿ ವಿರೋಧಿಸಿ ತಡೆದಿದ್ದರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಗುಜರಾತಿನ ವಡೋದರ ಹತ್ತಿರದ ಸಾಧ್ಲಿ ಗ್ರಾಮದಲ್ಲಿ ಸರ್ದಾರ್ ಪಟೇಲ್ 150ನೇ ಜಯಂತ್ಯೋತ್ಸವದ ‘ಯುನಿಟಿ ಮಾರ್ಚ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಟೇಲ್ ನಿಜವಾದ ಸೆಕ್ಯುಲರ್ ನಾಯಕರಾಗಿದ್ದರು, ಯಾರನ್ನೂ ತೃಪ್ತಿಪಡಿಸುವ ರಾಜಕೀಯ ಮಾಡದೆ ಸಮಾನತೆಯ […]
ಕೇರಳದ ಮುನ್ನಾರ್ ಪಂಚಾಯತ್ ಎಲೆಕ್ಷನ್ ಗೆ ಬಿಜೆಪಿಯಿಂದ ‘ಸೋನಿಯಾ ಗಾಂಧಿ’ಸ್ಪರ್ಧೆ
ಕೇರಳ ಮುನ್ನಾರ್ ಪಂಚಾಯತ್ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸೋನಿಯಾ ಗಾಂಧಿ ಇತ್ತೀಚೆಗೆ ಸ್ಥಳೀಯರ ಗಮನ ಸೆಳೆದಿದ್ದಾರೆ. ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೆಸರು ಹೊಂದಿರುವ ಇವರ ರಾಜಕೀಯ ಹಾದಿ ಸಂಪೂರ್ಣವಾಗಿ ವಿಭಿನ್ನವಾದ ಮಾರ್ಗವಾಗಿದೆ. ಅವರ ತಂದೆ, ಹಿರಿಯ ಕಾಂಗ್ರೆಸ್ ನಾಯಕ ಮತ್ತು ನಲ್ಲತನ್ನಿ ಕಲ್ಲಾರ್ನ ಕಾರ್ಯಕರ್ತ ದಿವಂಗತ ದೂರ್ ರಾಜ್, ಸೋನಿಯಾ ಗಾಂಧಿ ಅವರ ಮೇಲಿನ ಅಭಿಮಾನದಿಂದ ತಮ್ಮ ಮಗಳಿಗೂ ಸೋನಿಯಾ ಗಾಂಧಿ ಎಂದು ಹೆಸರಿಟ್ಟರಂತೆ. ಸೋನಿಯಾ […]
ಗೋಲ್ಗಪ್ಪ ತಿನ್ನೋಕೆ ಹೋಗಿ ದವಡೆ ಲಾಕ್, ಆಸ್ಪತ್ರೆಗೆ ಓಡಿದ ಸಂಬಂಧಿಕರು!
ಕಾನ್ಪುರ: ಗೋಲ್ಗಪ್ಪ ತಿನ್ನೋಕೆ ಹೋದ ಮಹಿಳೆಯೊಬ್ಬರ ದವಡೆ ಲಾಕ್ ಆಗಿದ್ದು ಬಾಯಿ ಮುಚ್ಚಲೂ ಆಗದೆ ಪರದಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಉತ್ತರ ಪ್ರದೇಶದ ಔರಿಯಾ ಜಿಲ್ಲೆಯ ದಿಬಿಯಾಪುರ ಪ್ರದೇಶದ ಗೌರಿ ಕಿಶನ್ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೋಲ್ಗಪ್ಪಾ ತಿನ್ನಲು ಹೋದ ಗ್ರಾಮದ 42 ವರ್ಷದ ನಿವಾಸಿ ಇಂಕಲಾ ದೇವಿ ಅವರ ದವಡೆ ಲಾಕ್ ಆಗಿದೆ.ಈ ವೇಳೆ ಆಕೆಯ ದವಡೆಯ ಮೂಳೆ ಜರುಗಿದ್ದು ಆಕೆ ಬಾಯಿ ಮುಚ್ಚಲು ಆಗದೆ ಪರದಾಡಿದ್ದಾರೆ. ಇದನ್ನು ಗಮನಿಸಿದ ಕುಟುಂಬಸ್ಥರು […]
ಮುಸ್ಲಿಮರು ಇನ್ನೂ 2 ಐತಿಹಾಸಿಕ ಸ್ಥಳಗಳ ಬಿಟ್ಟುಕೊಡಿ :ಕೆ ಕೆ ಮುಹಮ್ಮದ್
ಕೋಝಿಕ್ಕೋಡ್: ಅಯೋಧ್ಯೆ ರಾಮಮಂದಿರ ಮಾತ್ರವಲ್ಲ.. ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕ ಕೆ.ಕೆ. ಮುಹಮ್ಮದ್ ಹೇಳಿದ್ದಾರೆ. ಕೇರಳದ ಕೋಝಿಕ್ಕೋಡ್ ನಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಕೆ.ಕೆ. ಮುಹಮ್ಮದ್, ‘ನನ್ನ ಪ್ರಕಾರ ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕೆಂದು ನಾನು ಹೇಳಿದ್ದೆ. ಅವುಗಳೆಂದರೆ ಶ್ರೀಕೃಷ್ಣನ ಜನ್ಮಸ್ಥಳವಾದ ಮಥುರಾ ಮತ್ತು ಶಿವನೊಂದಿಗೆ ಸಂಬಂಧ ಹೊಂದಿರುವ ಜ್ಞಾನವಾಪಿ ದೇಗುಲಗಳಾಗಿವೆ […]
ಲೋಕಸಭೆಯಲ್ಲಿ ಡಿಸೆಂಬರ್ 9 ರಂದು SIR ಕುರಿತು ಚರ್ಚೆ……!
ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ಕಳೆದ ಎರಡು ದಿನಗಳಿಂದ ಸಂಸತ್ತಿನಲ್ಲಿ ನಿರಂತರ ಪ್ರತಿಭಟನೆಯ ನಂತರ, ಡಿಸೆಂಬರ್ 9 ರಂದು ಲೋಕಸಭೆಯಲ್ಲಿ ಚುನಾವಣಾ ಸುಧಾರಣೆಗಳ ಕುರಿತು ಚರ್ಚೆ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಂಗಳವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ ‘ವಂದೇ ಮಾತರಂಗೆ 150 ವರ್ಷ’ ಕುರಿತ ಚರ್ಚೆಯನ್ನು ಹಿಂದಿನ ದಿನ ಕೆಳಮನೆಯಲ್ಲಿ […]
ದೇಶದ ಮೊದಲ ‘ವೇಸ್ಟ್-ಟು-ವ್ಯಾಲ್ಯೂ ಪಾರ್ಕ್’ಗೆ ಡಿಸಿಎಂ ಚಾಲನೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಪಶ್ಚಿಮ ಭಾಗದ ಕನ್ನಹಳ್ಳಿಯಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತ್ಯಾಜ್ಯ ಸಂಸ್ಕರಣಾ ಕೇಂದ್ರದಲ್ಲಿ ಸಮಗ್ರ ‘ತ್ಯಾಜ್ಯ ಮರುಬಳಕೆ ಮತ್ತು ಮೌಲ್ಯವರ್ಧನೆ ಯೋಜನೆ’ಗೆ ಭೂಮಿ ಪೂಜೆ ನೆರವೇರಿಸಿದ್ದಾರೆ. ಈ ಶಂಕುಸ್ಥಾಪನೆ ಸಮಾರಂಭವು ಕನ್ನಹಳ್ಳಿ ಮುನ್ಸಿಪಲ್ ತ್ಯಾಜ್ಯ ಘಟಕದಲ್ಲಿ ನಡೆಯಿತು. ಕಾರ್ಯ ಕ್ರಮದಲ್ಲಿ […]
ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡ್ತಾರಾ ಕೊಹ್ಲಿ …..!?
ನವದೆಹಲಿ: ದೆಹಲಿಯ ಇಬ್ಬರು ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ಮಾಜಿ ಕ್ರಿಕೆಟಿಗ ಮತ್ತು ಪ್ರಸ್ತುತ ಮುಖ್ಯ ಕೋಚ್ ಗೌತಮ್ ಗಂಭೀರ್ ನಡುವೆ ಭಾರತೀಯ ಕ್ರಿಕೆಟ್ ತಂಡದ ಡ್ರೆಸ್ಸಿಂಗ್ ಕೋಣೆಯಲ್ಲಿ ನಡೆಯುತ್ತಿರುವ ಶೀತಲ ಸಮರದ ನಡುವೆ, ಹೊಸ ಸುದ್ದಿ ಹೊರಬಿದ್ದಿದೆ. ವಿರಾಟ್ ಕೊಹ್ಲಿ ವಿಜಯ್ ಹಝಾರೆ ಟ್ರೋಫಿ ಟೂರ್ನಿಯಲ್ಲಿ ದೆಹಲಿ ಪರ ಆಡಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ರೋಹಿತ್ ಶರ್ಮಾ ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ಪರ ಆಡಲು ಸಿದ್ಧರಿದ್ದಾರೆ ಎಂಬ ವರದಿಗಳ ಕೆಲವೇ ಗಂಟೆಗಳ […]
ಕುವೈತ್ ಗೆ ತೆರಳುತ್ತಿದ್ದ ‘ಇಂಡಿಗೋ ವಿಮಾನ’ಮುಂಬೈಯಲ್ಲಿ ತುರ್ತು ಲ್ಯಾಂಡಿಂಗ್!
ಮುಂಬೈ: ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಹೈದರಾಬಾದ್ ನಿಂದ ಕುವೈತ್ ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಇಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ.ವಿಮಾನವನ್ನು ಮುಂಬೈಯಲ್ಲಿ ಸುರಕ್ಷಿತವಾಗಿ ಕೆಳಕ್ಕಿಳಿಸಲಾಗಿದೆ ಎಂದು ವಿಮಾನ ನಿಲ್ದಾಣದಲ್ಲಿನ ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್ ನಲ್ಲಿ ವಿಮಾನ ಲ್ಯಾಂಡಿಂಗ್ ಆದಾಗ ರಿಮೋಟ್ ಕಂಟ್ರೋಲ್ ನಿಯಂತ್ರಿತ ಸ್ಫೋಟಕ ಸಾಧನಗಳನ್ನು ಬಳಸಿ ದಾಳಿ ನಡೆಸಲು ಯೋಜಿಸಲಾಗಿದೆ ಎಂದು ಕೆಲ ಸಮಾಜ ವಿರೋಧಿ ಶಕ್ತಿಗಳು ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆಯ […]
ಗುಬ್ಬಿ ಕೆ ಎಂ ಎಫ್ ಬಾರಿ ಅವ್ಯವಹಾರ ಬಯಲಿಗಿಟ್ಟ ನಿರ್ದೇಶಕಿ ಭಾರತಿ ಶ್ರೀನಿವಾಸ್
ಗುಬ್ಬಿ: ಕಳೆದ ಎರಡು ಮೂರು ದಿನಗಳ ಹಿಂದೆ ಎನ್ ಡಿ ಎ ನಾಯಕರುಗಳು ತು ಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್ ಮೇಲೆ ಅಧಿಕಾರ ದುರುಪಯೋಗ ಹಾಗೂ ಸ್ವಪಕ್ಷವಾದ ಆರೋಪ ಮಾಡಿದ್ದರು,ಈ ಸಂಬಂಧ ಇಂದು ಗುಬ್ಬಿಯ ನಂದಿನಿ ಭವನದಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು So called ಸಮಾಜಸೇವಕರೇ ಕಳೆದ ಇಪ್ಪತೈದು ವರ್ಷಗಳಿಂದ ನಮ್ಮ ತಾಕತ್ತು ಏನು ಎಂಬುದನ್ನು ತೋರೋಸುತ್ತಲೇ ಬಂದಿದ್ದೀವಿ ನಿಮ್ಮ ಎಲ್ಲಾ ಪ್ರಯೋಗಗಳು ವಿಫಲವಾಗಿವೆ ಇನ್ನು ತಾಕತ್ತಿನಿ ಮಾತನಾಡುತ್ತಲೇ […]
ಎಸ್ಐಟಿಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಕುರಿತು ವಿಶೇಷ ಸಂವಾದ
ತುಮಕೂರು: ಇಲ್ಲಿನ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದ ಬಿರ್ಲಾ ಸಭಾಂಗಣದಲ್ಲಿ ಮಂಗಳವಾರ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದಿಂದ ಇನ್ಟ್ಟ್ಯೂಷನ್ ಆಫ್ ಎಂಜಿನಿಯರ್ಸ್ ಇಂಡಿಯಾ(ಐಇಐ) ತುಮಕೂರು ಚಾಪ್ಟರ್ ಸಹಯೋಗದಲ್ಲಿ ‘ಸ್ಮಾರ್ಟ್ ಎಂಜಿನಿಯರಿಂಗ್ ಫಾರ್ ಬೆಟರ್ವರ್ಲ್ಡ್ ಹಾಗೂ ಕರ್ನಾಟಕ ರಾಜ್ಯದ ನೀರಿನ ಪರಿಸ್ಥಿತಿ’ ಕುರಿತಂತೆ ವಿಶೇಷ ಸಂವಾದ ಕಾರ್ಯಕ್ರಮ ಜರುಗಿತು. ಸಂವಾದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಜಲಸಂಪನ್ಮೂಲ ಇಲಾಖೆ ನಿವೃತ್ತ ಕಾರ್ಯದರ್ಶಿ ಕೆ.ಜೈಪ್ರಕಾಶ್ ಅವರು, ಅತ್ಯಮೂಲ್ಯ ಹಾಗೂ ದುರ್ಲಬಸಂಪತ್ತೆಂದರೆ ನೀರು. ಸಿಂಧೂ ನಾಗರಿಕತೆ, ಈಜಿಪ್ಟ್ […]
ಗಿಲ್ಲಿ ನಟ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ಟೀಸರ್ ಬಿಡುಗಡೆ!
ಬೆಂಗಳೂರು : ಕಾಮಿಡಿ ಶೋಗಳ ಮೂಲಕ ಪ್ರವರ್ಧಮಾನಕ್ಕೆ ಬಂದು, ಇದೀಗ ಬಿಗ್ ಬಾಸ್ ಶೋನಲ್ಲಿಯೂ ಸ್ಪರ್ಧಿಯಾಗಿ ಮಿಂಚುತ್ತಿರುವವರು ಗಿಲ್ಲಿ ನಟ. ಗಿಲ್ಲಿ ನಾಯಕನಾಗಿ ನಟಿಸಿರುವ ಸೂಪರ್ ಹಿಟ್ ಚಿತ್ರವೀಗ ಬಿಡುಗಡೆಗೆ ತಯಾರಾಗಿ ನಿಂತಿದೆ. ವಿಜಯಾನಂದ್ ನಿರ್ದೇಶನದ ಈ ಸಿನಿಮಾದ ಟೀಸರ್ ಇದೀಗ ಬಿಡುಗಡೆಗೊಂಡಿದೆ. ಈ ಕುರಿತಾದ ಪತ್ರಿಕಾಗೋಷ್ಠಿಯ ಮೂಲಕ ಚಿತ್ರತಂಡ ಒಟ್ಟಾರೆ ಸಿನಿಮಾದ ಬಗೆಗಿನ ಒಂದಷ್ಟು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದೆ. ಹೀಗೆ ಬಿಡುಗಡೆಗೊಂಡಿರುವ `ಸೂಪರ್ ಹಿಟ್’ ಟೀಸರ್ ಸು ಫ್ರಂ ಸೋ ನಂತರದಲ್ಲಿ ಮತ್ತೊಂದು […]
‘ಸಂಚಾರ ಸಾಥಿ’ಆ್ಯಪ್ ಅಳವಡಿಕೆ ಕಡ್ಡಾಯ: ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ; ಪ್ರಿಯಾಂಕಾ ಆಕ್ರೋಶ
ನವದೆಹಲಿ: ದೇಶದಲ್ಲಿ ತಯಾರಾದ ಅಥವಾ ಆಮದು ಮಾಡಿಕೊಳ್ಳುವ ಎಲ್ಲಾ ಮೊಬೈಲ್ಗಳಲ್ಲಿ ಸಂಚಾರ ಸಾಥಿ ಆ್ಯಪ್ ಅಳವಡಿಕೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿರುವುದರ ವಿರುದ್ಧ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಸೈಬರ್ ವಂಚನೆ ವರದಿ ಮಾಡುವ ಕಾರ್ಯವಿಧಾನದ ಅಗತ್ಯತೆ ಇದೆ. ಆದರೆ, ಮೊಬೈಲ್ಗಳಲ್ಲಿ ‘ಸಂಚಾರ ಸಾಥಿ’ ಆ್ಯಪ್ ಅಳವಡಿಕೆ ಕಡ್ಡಾಯಗೊಳಿಸುವಿಕೆಯಿಂದ ಬಳಕೆದಾರರ ಗೌಪ್ಯತೆ ಉಲ್ಲಂಘಿಸುವ ಸಾಧ್ಯತೆ ಹೆಚ್ಚಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಇದು ಕೇವಲ ಒಂದು ವಿಷಯ […]
ನಾನು ಹಾಗೂ ಡಿ.ಕೆ.ಶಿವಕುಮಾರ್ ಸಹೋದರರು : ಸಿಎಂ ಸಿದ್ದರಾಮಯ್ಯ
ಬೆಂಗಳೂರು ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ. 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಡಿಸಿಎಂ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಮಂಗಳವಾರ ಬ್ರೇಕ್ಫಾಸ್ಟ್ ಮೀಟಿಂಗ್ ನಂತರ ಅವರು ಮಾತನಾಡಿ, ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿ ನೀಡಿದೆ. ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದರು. […]
ಜಗತ್ತಿನೆದುರು ಮತ್ತೆ ಜೋಕರ್ ಆದ ಪಾಕ್…..!
ಕೊಲೊಂಬೋ: ಸದಾ ಒಂದಿಲ್ಲೊಂದು ಎಡವಟ್ಟವನ್ನು ಮಾಡುವ ಪಾಕಿಸ್ತಾನ ಇದೀಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ದಿತ್ವಾ ಚಂಡಮಾರುತದಿಂದ ತತ್ತರಿಸುತ್ತಿರುವ ಶ್ರೀಲಂಕಾಗೆ ಪಾಕಿಸ್ತಾನದಿಂದ ಅವಧಿ ಮೀರಿದ ಮೆಡಿಕಲ್ ಕಿಟ್ ಮತ್ತು ಆಹಾರ ಪದಾರ್ಥಗಳನ್ನು ನೀಡಿದೆ ಎಂಬ ಬಹು ದೊಡ್ಡ ಆರೋಪವೊಂದು ಕೇಳಿ ಬಂದಿದ್ದು, ಇದಕ್ಕೆ ಸಬಂಧಿಸಿದಂತೆ ಕೆಲ ಫೋಟೋಗಳು ವೈರಲ್ ಆಗುತ್ತಿವೆ. ಇದು ಪಾಕಿಸ್ತಾನವನ್ನು ಮುಜುಗರಕ್ಕೀಡು ಮಾಡಿದ್ದು, ಶ್ರೀಲಂಕಾ ಮತ್ತು ವಿದೇಶಾಂಗ ಇಲಾಖೆಗಳಲ್ಲಿ ಕಳವಳ ಹುಟ್ಟುಹಾಕಿದೆ. ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ನಲುಗಿ ಹೋಗಿದ್ದು, ಜನರ ಬದುಕು […]
ನಾವು ಒಗ್ಗಟ್ಟಾಗಿದ್ದೇವೆ, ನಮ್ಮದು ಒಂದೇ ಧ್ವನಿ: ಸಿಎಂ –ಡಿಸಿಎಂ ಜಂಟಿ ಹೇಳಿಕೆ
ಬೆಂಗಳೂರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಂದು ಮತ್ತೆ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ. ಆ ಬಳಿಕ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ನಾವು ಯಾವಾಗಲೂ ಒಗ್ಗಟ್ಟಾಗಿದ್ದೇವೆ. ಹೈಕಮಾಂಡ್ ಸೂಚನೆಯಂತೆ ನಡೆಯುತ್ತೇವೆ. ಪಕ್ಷದ ವಿಚಾರ ಹಾಗು ಬೆಳಗಾವಿ ಅಧಿವೇಶನದ ಕುರಿತು ನಾವು ಚರ್ಚಿಸಿದ್ದೇವೆ ಎಂದು ಸಿಎಂ ಹೇಳಿದರು. ʼನಮ್ಮದು ಒಂದೇ ಧ್ವನಿ, ಒಂದೇ ಆಚಾರ- ವಿಚಾರʼ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. 2028ಕ್ಕೂ ನಾವು ಒಟ್ಟಿಗೇ ಕೆಲಸ ಮಾಡುತ್ತೇವೆ. ಪಕ್ಷವನ್ನು ಅಧಿಕಾರಕ್ಕೆ […]

20 C