SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

BREAKING : ಒಮಾನ್’ನಲ್ಲಿ ‘ಟ್ರಕ್ಕಿಂಗ್’ಗೆ ಹೋಗಿದ್ದ ಖ್ಯಾತ ಗಾಯಕಿ ‘ಚಿತ್ರಾ ಅಯ್ಯರ್’ಸಹೋದರಿ ಸಾವು.!

ಮಲಯಾಳಂನ ಖ್ಯಾತ ಹಿನ್ನೆಲೆ ಗಾಯಕಿ ಚಿತ್ರಾ ಅಯ್ಯರ್ ಅವರ ಸಹೋದರಿ ಶಾರದಾ ಅಯ್ಯರ್ (56) ಜನವರಿ 2 ರಂದು ಒಮಾನ್ನ ಜೆಬೆಲ್ ಶಮ್ಸ್ ಪ್ರದೇಶದಲ್ಲಿ ನಡೆದ ಟ್ರೆಕ್ಕಿಂಗ್ ಅಪಘಾತದಲ್ಲಿ ನಿಧನರಾದರು. ಮಸ್ಕತ್ನಲ್ಲಿ ವಾಸಿಸುತ್ತಿದ್ದ ಭಾರತೀಯ ವಲಸಿಗ ಶಾರದಾ ಅಯ್ಯರ್ ಕೇರಳದ ತಝವಾ ಮೂಲದವರು. ಅಧಿಕಾರಿಗಳ ಪ್ರಕಾರ, ಓಮನ್ ಏರ್ನ ಮಾಜಿ ವ್ಯವಸ್ಥಾಪಕಿ ಶಾರದಾ, ಒಮಾನ್ನ ಅಲ್ ದಖಿಲಿಯಾ ಗವರ್ನರೇಟ್ನಲ್ಲಿರುವ ಜೆಬೆಲ್ ಶಮ್ಸ್ನಲ್ಲಿರುವ ಒರಟಾದ ವಾಡಿ ಗುಲ್ ಪ್ರದೇಶದ ಗೊತ್ತುಪಡಿಸಿದ ಹಾದಿಗಳಲ್ಲಿ ಟ್ರೆಕ್ಕಿಂಗ್ ಮಾಡುವಾಗ ಮೃತಪಟ್ಟರು ಎಂದು ಗಲ್ಫ್ […]

ಕನ್ನಡ ದುನಿಯಾ 5 Jan 2026 3:00 pm

BREAKING : ಅಮೆರಿಕದಲ್ಲಿ ರಸ್ತೆ ಅಪಘಾತ : ಭಾರತೀಯ ಮೂಲದ ದಂಪತಿ ಸಾವು, ಇಬ್ಬರು ಮಕ್ಕಳ ಸ್ಥಿತಿ ಗಂಭೀರ.!

ಅಮೆರಿಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶದ ದಂಪತಿ ಸಾವನ್ನಪ್ಪಿದ್ದು, ಅವರ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಲಿಯಾದವರನ್ನು ಪಶ್ಚಿಮ ಗೋದಾವರಿ ಜಿಲ್ಲೆಯ ಪಾಲಕೊಲ್ಲು ಮೂಲದ ಕೋಟಿಕಲಪುಡಿ ಕೃಷ್ಣ ಕಿಶೋರ್ (45) ಮತ್ತು ಅವರ ಪತ್ನಿ ಆಶಾ (40) ಎಂದು ಗುರುತಿಸಲಾಗಿದ್ದು, ವಾಷಿಂಗ್ಟನ್ನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರು ಇವರೆಲ್ಲರೂ. ಅವರ ಮಗಳು ಮತ್ತು ಮಗ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ದುರಂತದ ಬಗ್ಗೆ ಕುಟುಂಬಕ್ಕೆ ತಿಳಿಸಲಾಗಿದೆ. ಕೃಷ್ಣ ಕಿಶೋರ್ ಒಂದು ದಶಕಕ್ಕೂ ಹೆಚ್ಚು ಕಾಲ ಅಮೆರಿಕದಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ […]

ಕನ್ನಡ ದುನಿಯಾ 5 Jan 2026 2:46 pm

BIG NEWS: ಕಲಬುರಗಿ ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್ ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್ ಕಚೇರಿ, ಸಬ್ ರಿಜಿಸ್ಟರ್ ಆಫೀಸ್ ಸೇರಿದಂತೆ ವಿವಿಧೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. 15ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳಿ ಜಿಲ್ಲೆಯ ವಿವಿಧ ಇಲಾಖೆಗಳ ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಲೋಕಾಯುಕ್ತ ನ್ಯಾಯಾಧೀಶ ವಿಜಯಾನಂದ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಅಧಿಕಾರಿಗಳು ಪಾಲಿಕೆಯ ಇ-ಆಸ್ತಿ ವಿಭಾಗ ಹಗೂ ಚುನಾವಣಾ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಇ-ಆಸ್ತಿಯ ಒಂದು ಕಡತಕ್ಕೆ ಪಾಲಿಕೆ […]

ಕನ್ನಡ ದುನಿಯಾ 5 Jan 2026 2:44 pm

ಬೆಂಗಳೂರು ನಗರದಲ್ಲಿ ಪೇ &ಪಾರ್ಕ್ ವ್ಯವಸ್ಥೆ: ಯಾವ ರಸ್ತೆ, ದರಗಳ ಪಟ್ಟಿ

ಬೆಂಗಳೂರು ನಗರದಲ್ಲಿ ಪೇ & ಪಾರ್ಕ್ ವ್ಯವಸ್ಥೆ ಜಾರಿಗೊಳಿಸಲು ತಯಾರಿ ನಡೆದಿದೆ. ನಗರದ ಆಯ್ದ ಪ್ರದೇಶಗಳಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದ್ದು, ಸಿಬಿಡಿ, ಹೆಬ್ಬಾಳ, ಯಲಹಂಕ ಭಾಗದಲ್ಲಿ ಜನರು ವಾಹನಗಳನ್ನು ನಿಲ್ಲಿಸಲು ಹಣವನ್ನು ಪಾವತಿ ಮಾಡಬೇಕಿದೆ. ವಾರದ ದಿನದ ಮತ್ತು ಮಾಸಿಕ ಪಾಸುಗಳ ವ್ಯವಸ್ಥೆಯನ್ನು ಸಹ ಮಾಡಲಾಗುತ್ತಿದೆ. ಪೇ & ಪಾರ್ಕ್ ವ್ಯವಸ್ಥೆ ಯಾವಾಗಿನಿಂದ ಆರಂಭ? ಎಂಬ ಕುರಿತು ಇನ್ನೂ ಮಾಹಿತಿ ತಿಳಿದಿಲ್ಲ. ಆದರೆ ವಾಹನಗಳ ಪಾರ್ಕಿಂಗ್‌ ಶುಲ್ಕ, ಪಾಸುಗಳ ವಿವರಗಳನ್ನು ನೀಡಲಾಗಿದೆ. ಸಂಚಾರಿ ಪೊಲೀಸರು ಪಟ್ಟಿ […]

ಕನ್ನಡ ದುನಿಯಾ 5 Jan 2026 2:34 pm

BREAKING : ಮೈಸೂರು ಅರಮನೆ ಬಳಿ ಸ್ಪೋಟ ಕೇಸ್ : ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದ CM ಸಿದ್ದರಾಮಯ್ಯ.!

ಮೈಸೂರು: ಮೈಸೂರು ಅರಮನೆ ಬಳಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಡಿ.25 ರಂದು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಆದ ಪರಿಣಾಮ ಮೂವರು ಮೃತಪಟ್ಟಿದ್ದರು. ಈ ಸ್ಪೋಟದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ತಲಾ 5 ಲಕ್ಷ ರೂ ಪರಿಹಾರ ಪರಿಹಾರ ಘೋಷಿಸಿದ್ದಾರೆ. ಮೈಸೂರಿನ ಅಂಬಾವಿಲಾಸ ಅರಮನೆಯ ಎದುರು ಜಯ ಮಾರ್ಯಾಂಡ ದ್ವಾರದ ಬಳಿ ಡಿ. 25 ರಂದು ರಾತ್ರಿ […]

ಕನ್ನಡ ದುನಿಯಾ 5 Jan 2026 2:19 pm

ಮಧುಮೇಹ -ಬೊಜ್ಜಿಗೆ ಗುಡ್ ಬೈ: ವಾರಕ್ಕೆ 3 ಬಾರಿ ಈ ‘ಮ್ಯಾಜಿಕ್ ಗಂಜಿ’ಕುಡಿದ್ರೆ ಸಾಕು!

ಬೆಂಗಳೂರು: ಇಂದಿನ ಓಟದ ಬದುಕಿನಲ್ಲಿ ನಮಗೆ ಅರಿವಿಲ್ಲದೆಯೇ ದೇಹಕ್ಕೆ ಅಂಟಿಕೊಳ್ಳುವ ಶತ್ರುಗಳೆಂದರೆ ಅದು ಬೊಜ್ಜು (Obesity) ಮತ್ತು ಮಧುಮೇಹ (Diabetes). ತೂಕ ಇಳಿಸಲು ಜಿಮ್, ಡಯಟ್ ಎಂದು ಹರಸಾಹಸ ಪಡುವವರಿಗಾಗಿ ನಮ್ಮ ಹಿರಿಯರು ನೀಡಿದ ಅಮೃತದಂತಹ ಮನೆಮದ್ದೊಂದು ಈಗ ಮತ್ತೆ ಸುದ್ದಿಯಲ್ಲಿದೆ. ಅದೇ ಹುರುಳಿ-ಮೆಂತ್ಯ-ಬೆಳ್ಳುಳ್ಳಿ ಗಂಜಿ ಏನಿದು ಹುರುಳಿ ಮಹಿಮೆ?“ಕುದುರೆಗೆ ಇರುವ ಶಕ್ತಿ ಮತ್ತು ವೇಗವನ್ನು ಮನುಷ್ಯರಿಗೂ ನೀಡುವ ಸಾಮರ್ಥ್ಯ ಹುರುಳಿಗಿದೆ” ಎಂಬ ಮಾತಿದೆ. ಹಾರ್ಸ್ ಗ್ರಾಂ (Horse Gram) ಎಂದು ಕರೆಯಲ್ಪಡುವ ಈ ಕಾಳಿನಲ್ಲಿ ಪ್ರೊಟೀನ್ […]

ಕನ್ನಡ ದುನಿಯಾ 5 Jan 2026 2:16 pm

BIG NEWS: ತಹಶಿಲ್ದಾರ್ ಗೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದ ಶಾಸಕ: ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಬಾಲಕೃಷ್ಣ ಕ್ಷಮೆಯಾಚನೆ

ರಾಮನಗರ: ಮಾಗಡಿ ತಹಶಿಲ್ದಾರ್ ಗೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ಇದೀಗ ಕ್ಷಮೆಯಾಚಿಸಿದ್ದಾರೆ. ಕೆಲ ದಿನಗಳ ಹಿಂದೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ವೇಳೆ ತಹಶಿಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ಶಾಸಕ, ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದು ಆವಾಜ್ ಹಾಕಿದ್ದರು. ಶಾಸಕರ ಈ ಹೇಳಿಕೆ ಭಾರಿ ಆಕ್ರೋಶಕ್ಕೆ ವ್ಯಕ್ತವಾಗಿತ್ತು. ಈಗ ಸರ್ಕಾರಿ ನೌಕರರ ತಾಲೂಕು ಕ್ರೀಡಾಕೂಟದ ವೇದಿಕೆಯಲ್ಲಿ ತಮ್ಮ ಮಾತಿಗೆ ಶಾಸಕರು ತಹಶಿಲ್ದಾರ್ ಬಳಿ ಕ್ಷಮೆ ಕೋರಿದ್ದಾರೆ. ಆಡು […]

ಕನ್ನಡ ದುನಿಯಾ 5 Jan 2026 1:59 pm

BREAKING : ಬೆಂಗಳೂರಲ್ಲಿ ಘೋರ ಘಟನೆ : ಮನೆಗೆ ಬೆಂಕಿ ಬಿದ್ದು  ‘ಮಹಿಳಾ ಟೆಕ್ಕಿ’ದಾರುಣ ಸಾವು.!

ಬೆಂಗಳೂರು : ಮನೆಗೆ ಬೆಂಕಿ ಬಿದ್ದು ಮಹಿಳಾ ಟೆಕ್ಕಿ ಮೃತಪಟ್ಟ ಘಟನೆ ಬೆಂಗಳೂರಿನ ಸುಬ್ರಮಣ್ಯ ಲೇಔಟ್ ನಲ್ಲಿ ನಡೆದಿದೆ. ಮನೆಗೆ ತಗುಲಿದ ಬೆಂಕಿಯಿಂದ ಮನೆಯ ವಸ್ತುಗಳು ಎಲ್ಲಾ ಸುಟ್ಟು ಕರಕಲಾಗಿದೆ. ಹಾಗೂ ಬೆಂಕಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಮೃತಪಟ್ಟಿದ್ದಾರೆ. ಜ.3 ರಂದು ಸುಬ್ರಮಣ್ಯ ಲೇಔಟ್ ನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಕಿಯ ಹೊಗೆ ಕುಡಿದು ಉಸಿರುಗಟ್ಟಿ ಶರ್ಮಿಳಾ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮನೆಗೆ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಮನೆ ಮಾಲೀಕರು ರಾಮಮೂರ್ತಿ […]

ಕನ್ನಡ ದುನಿಯಾ 5 Jan 2026 1:44 pm

ರಾಜ್ಯದ ಜನತೆ ಗಮನಕ್ಕೆ : ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡರೆ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡರೆ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ ಎಂದು ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ ಹೊರಡಿಸಿದೆ. ಅರಣ್ಯ ಪ್ರದೇಶದ ಹೊರಗೆ ಎಲ್ಲೇ ವನ್ಯಜೀವಿಗಳು ಕಂಡರೆ ಸಾರ್ವಜನಿಕರು 1926 ಸಹಾಯವಾಣಿಗೆ ಕರೆ ಮಾಡಿದರೆ ಸಾಕು. ಸ್ವಯಂ ಚಾಲಿತವಾಗಿ ಕೇಂದ್ರ ಮತ್ತು ಸಂಬಂಧಿತ ವಲಯ ನಿಯಂತ್ರಣ ಕೇಂದ್ರಕ್ಕೆ ಮಾಹಿತಿ ರವಾನೆಯಾಗಲಿದೆ. ದೂರು ದಾಖಲಾದ ಕೂಡಲೇ ಕ್ರಮ ವಹಿಸಲಾಗುವುದು ಎಂದು ಸರ್ಕಾರ ಮಹತ್ವದ ಪ್ರಕಟಣೆ ಹೊರಡಿಸಿದೆ. ವೃಕ್ಷೋದ್ಯಾನ ಸಾರ್ವಜನಿಕ ಬಳಕೆಗೆ ಮುಕ್ತ […]

ಕನ್ನಡ ದುನಿಯಾ 5 Jan 2026 1:31 pm

ಬಳ್ಳಾರಿ ಗಲಾಟೆ: ಬಲಿಯಾದ ಕಾರ್ಯಕರ್ತ ರಾಜಶೇಖರ್ ಗೆ 2 ಬಾರಿ ಪೋಸ್ಟ್ ಮಾರ್ಟಮ್ ಮಾಡಿದ್ದೇಕೆ? ಮೊದಲ ಬಾರಿ ಶವ ಪರೀಕ್ಷೆಯಲ್ಲಿ ಗುಂಡು ಹೊರತೆಗೆಯದ್ದೇ ಮುಚ್ಚಿಟ್ಟಿದ್ದೇಕೆ?HDK ಹೊಸ ಬಾಂಬ್

ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ-ಫೈರಿಂಗ್ ನಡೆದು ಈ ವೇಳೆ ಗುಂಡೇತಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಬಲಿಯಾಗಿರುವ ಘಟನೆ ನಡೆದಿದೆ. ಇದೀಗ ರಾಜಶೇಖರ್ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಎರಡು ಬಾರಿ ನಡೆಸಲು ಕಾರಣವೇನು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮರಸ್ವಾಮಿ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಾರ್ಯಕರ್ತರ ಶವ ಪರೀಕ್ಷೆಯನ್ನು ಎರಡು ಬಾರಿ ಮಾಡಲಾಗಿದೆ. ಎರಡು ಬಾರಿ ಮಾಡಲು ಕಾರಣವೇನು? ನಮಗೆ ಬಂದ ಮಾಹಿತಿ ಪ್ರಕಾರ ಮೊದಲ ಬಾರಿ ಪೋಸ್ಟ್ ಮಾರ್ಟಮ್ ಮಾಡಿದಾಗ ದೇಹದಲ್ಲಿದ್ದ ಹೊಕ್ಕಿದ್ದ […]

ಕನ್ನಡ ದುನಿಯಾ 5 Jan 2026 1:28 pm

‘ಗೂಗಲ್ ಮ್ಯಾಪ್’ ಬರೀ ದಾರಿ ತೋರಿಸುವುದಿಲ್ಲ.. ! ಈ 7 ವೈಶಿಷ್ಟ್ಯಗಳ ಬಗ್ಗೆ ಹಲವರಿಗೆ ತಿಳಿದಿಲ್ಲ!

ಗೂಗಲ್ ಮ್ಯಾಪ್ ನ್ನು ವಿಶ್ವಾದ್ಯಂತ 2 ಬಿಲಿಯನ್ಗಿಂತಲೂ ಹೆಚ್ಚು ಜನರು ಬಳಸುತ್ತಾರೆ. ನಮ್ಮ ದೇಶದಲ್ಲಿಯೂ ಸಹ, ಲಕ್ಷಾಂತರ ಜನರು ಮಾರ್ಗ ತಿಳಿದಿಲ್ಲದಿದ್ದರೆ ತಕ್ಷಣ ಗೂಗಲ್ ನಕ್ಷೆಗಳನ್ನು ಆನ್ ಮಾಡುತ್ತಾರೆ. ಆದರೆ ಗೂಗಲ್ ನಕ್ಷೆಗಳು ಕೇವಲ ಮಾರ್ಗ ಸಂಚರಣೆಗೆ ಮಾತ್ರವಲ್ಲ. ಇದು ಅನೇಕ ಜನರಿಗೆ ತಿಳಿದಿಲ್ಲದ 7 ವೈಶಿಷ್ಟ್ಯಗಳನ್ನು ಹೊಂದಿದೆ. ಅವು ಯಾವುವು..? ತಿಳಿಯೋಣ. ಹಲವು ವೈಶಿಷ್ಟ್ಯ * ನೀವು ಪ್ರಯಾಣದಲ್ಲಿರುವಾಗ ಬ್ಯಾಟರಿ ಅಥವಾ ಇಂಧನ ಖಾಲಿಯಾಗುತ್ತಿದೆಯೇ? ನೀವು ಪ್ರಯಾಣದಲ್ಲಿರುವಾಗ Google ನಕ್ಷೆಗಳು ನಿಮಗೆ ಹತ್ತಿರದ EV ಚಾರ್ಜಿಂಗ್ […]

ಕನ್ನಡ ದುನಿಯಾ 5 Jan 2026 1:20 pm

ರೈಲ್ವೆ ಇಲಾಖೆಗೆ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲಾ ಜನರ ಬೇಡಿಕೆಗಳು

ವಿಜಯನಗರ ರೈಲ್ವೆ ಬಳಕೆದಾರರ ಸಂಘ ಹೊಸಪೇಟೆ (ರಿ) ವಿ.ಸೋಮಣ್ಣ ಕೇಂದ್ರ ರೈಲ್ವೇ ಖಾತೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವರಿಗೆ ಪತ್ರವೊಂದನ್ನು ಬರೆದಿದೆ. ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ರೈಲು ಯೋಜನೆಗಳ ಕುರಿತು ಬೇಡಿಕೆಯನ್ನು ಇಟ್ಟಿದೆ. ಈ ಪತ್ರ ವಿಜಯನಗರ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ರೈಲ್ವೇ ಪ್ರಯಾಣಿಕರ ಬೇಡಿಕೆಗಳ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ. ನೈರುತ್ಯ ರೈಲ್ವೇ ವಲಯಕ್ಕೆ ಹೆಚ್ಚು ಆದಾಯ ನೀಡುತ್ತಿರುವ ಮೂರು ಜಿಲ್ಲೆಗಳ ಜನರಿಗೆ ಅಗತ್ಯವಾಗಿರುವ ರೈಲ್ವೇ ಸೌಲಭ್ಯಗಳ ಬೇಡಿಕೆಗಳನ್ನು ಈಡೇರಿಸಬೇಕೆಂದು ತಮ್ಮಲ್ಲಿ […]

ಕನ್ನಡ ದುನಿಯಾ 5 Jan 2026 1:18 pm

ನಿಮ್ಮ ‘ಪ್ಯಾನ್ ಕಾರ್ಡ್’ ಸಕ್ರಿಯವಾಗಿದೆಯೇ ಅಥವಾ ಇಲ್ಲವೇ.? ಜಸ್ಟ್ ಹೀಗೆ ಕಂಡು ಹಿಡಿಯಿರಿ

ಕೇಂದ್ರ ಸರ್ಕಾರ ಪ್ಯಾನ್-ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಇದಕ್ಕಾಗಿ ಡಿಸೆಂಬರ್ 31, 2025 ರವರೆಗೆ ಸಮಯ ನೀಡಿತ್ತು. ಆ ಗಡುವು ಈಗಾಗಲೇ ಮುಗಿದಿದೆ. ಇದರೊಂದಿಗೆ ಲಿಂಕ್ ಮಾಡದವರ ಪ್ಯಾನ್ ಕಾರ್ಡ್ ಏನಾಗುತ್ತದೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಆದಾಯ ತೆರಿಗೆ ನಿಯಮಗಳ ಪ್ರಕಾರ, ಡಿಸೆಂಬರ್ 31 ರೊಳಗೆ ಪ್ಯಾನ್ ಕಾರ್ಡ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡಬೇಕು. ಆ ಸಮಯದೊಳಗೆ ಹಾಗೆ ಮಾಡದವರ ಪ್ಯಾನ್ ಕಾರ್ಡ್ಗಳನ್ನು ರದ್ದುಗೊಳಿಸಲಾಗುತ್ತದೆ ಅಥವಾ ನಿಷ್ಕ್ರಿಯಗೊಳಿಸಲಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ ಈ ಹಿಂದೆ […]

ಕನ್ನಡ ದುನಿಯಾ 5 Jan 2026 12:57 pm

BREAKING: ಬಳ್ಳಾರಿ ಗಲಾಟೆ-ಫೈರಿಂಗ್ ಪ್ರಕರಣ: ಬಂಧಿತ 26 ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ-ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಜನರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಲ್ಲಾರಿ ಗಲಾಟೆ-ಫೈರಿಂಗ್ ಪ್ರಕರಣದಲ್ಲಿ ಬಳ್ಳಾರಿ ಪೊಲೀಸರು ಮೂವರು ಖಾಸಗಿ ಗನ್ ಮ್ಯಾನ್ ಗಳು, 10 ಜನ ಕಾಂಗ್ರೆಸ್ ಕಾರ್ಯಕರ್ತರು,10 ಜನ ಬಿಜೆಪಿ ಕಾರ್ಯಕರ್ತರು ಸೇರಿ ಒಟ್ಟು 26 ಜನರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಇಂದು ಬಂಧಿತ ಆರೋಪಿಗಳನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್, 26 ಆರೋಪಿಗಳಿಗೆ ನ್ಯಾಯಾಂಗ […]

ಕನ್ನಡ ದುನಿಯಾ 5 Jan 2026 12:56 pm

BREAKING: ಹುಬ್ಬಳ್ಳಿಯಲ್ಲಿ ಪುಡಿರೌಡಿಗಳ ಅಟ್ಟಹಾಸ: ತಲ್ವಾರ್ ಹಿಡಿದು ಹೊಡೆದಾಡಿಕೊಂಡ ಪುಂಡರು: ಓರ್ವನ ಸ್ಥಿತಿ ಗಂಭೀರ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಪ್ರಕರಣಗಳು ದಿಬದಿಂದ ದಿನಕ್ಕೆ ಹೆಚ್ಚುತ್ತಿವೆ. ಹುಬ್ಬಳ್ಳಿ ಮಿನಿ ಮುಂಬೈನಂತಾಗಿದೆ. ದಿನಕ್ಕೊಂದು ಅಪರಾಧ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಪುಡಿರೌಡಿಗಳ ನಡುವೆ ಹಾಡಹಗಲೇ ಮಾರಾಮಾರಿ ನಡೆದಿದೆ. ಹುಬ್ಬಳ್ಳಿತ ಕಮರಿಪೇಟೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಎರಡು ಪುಡಿರೌಡಿಗಳ ಗುಂಪು ತಲ್ವಾರ್ ಹಿಡಿದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹೊಡೆದಾಟದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು […]

ಕನ್ನಡ ದುನಿಯಾ 5 Jan 2026 12:49 pm

ದಾವಣಗೆರೆ ದಕ್ಷಿಣದ ಉಪ ಚುನಾವಣೆ: ಶಾಮನೂರು ಕುಟುಂಬದ ಕೈತಪ್ಪಲಿದೆ ಟಿಕೆಟ್?

ಶಾಮನೂರು ಶಿವಶಂಕರಪ್ಪ ನಿಧನದ ಕಾರಣ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಇದುವರೆಗೂ ನಡೆದ 4 ಚುನಾವಣೆಗಳಲ್ಲಿಯೂ ಶಾಮನೂರು ಶಿವಶಂಕರಪ್ಪ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುದು ಸದ್ಯದ ಪ್ರಶ್ನೆ. ಉಪ ಚುನಾವಣೆ ಟಿಕೆಟ್ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ನೀಡಬೇಕು ಎಂಬ ಒತ್ತಾಯವಿದೆ. ಆದರೆ ದಾವಣಗೆರೆ ಉತ್ತರದಲ್ಲಿ ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಶಾಸಕರು, ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರು. ಶಾಮನೂರು ಶಿವಶಂಕರಪ್ಪ ಸೊಸೆ ಡಾ.ಪ್ರಭಾ ಮಲ್ಲಿಕಾರ್ಜುನ […]

ಕನ್ನಡ ದುನಿಯಾ 5 Jan 2026 12:43 pm

ಕಣ್ಣಿನ ಸುತ್ತ ‘ಡಾರ್ಕ್ ಸರ್ಕಲ್’ ಏಕೆ ಬರುತ್ತದೆ..? ಇದಕ್ಕೆ ಪರಿಹಾರ ಏನು ತಿಳಿಯಿರಿ

ಇಂದಿನ ಬ್ಯುಸಿ ಜೀವನಶೈಲಿಯಲ್ಲಿ ಕಣ್ಣಿನ ಕೆಳಗೆ ಡಾರ್ಕ್ ಸರ್ಕಲ್ ಸಾಮಾನ್ಯ ಸಮಸ್ಯೆಯಾಗಿ ಮಾರ್ಪಟ್ಟಿವೆ. ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಾಣುತ್ತಿದ್ದ ಈ ಸಮಸ್ಯೆ ಈಗ ಯುವಕರು ಮತ್ತು ಮಕ್ಕಳಲ್ಲಿಯೂ ಕಂಡುಬರುತ್ತಿದೆ. ಅತಿಯಾದ ಮೊಬೈಲ್ ಸ್ಕ್ರೀನ್ ಬಳಕೆ, ತಡವಾಗಿ ಮಲಗುವ ಸಮಯ, ವಿಶ್ರಾಂತಿ ಕೊರತೆ ಮುಂತಾದ ಜೀವನಶೈಲಿಯ ಬದಲಾವಣೆಗಳು ಇದಕ್ಕೆ ಪ್ರಮುಖ ಕಾರಣ ಎಂದು ವೈದ್ಯರು ಹೇಳುತ್ತಾರೆ. ಇಂದಿನ ಜೀವನದಲ್ಲಿ, ಕಣ್ಣುಗಳ ಕೆಳಗೆ ಕಪ್ಪು ವರ್ತುಲಗಳು ಸಾಮಾನ್ಯವಾಗಿದೆ. ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಈ ಲಕ್ಷಣವು ಈಗ […]

ಕನ್ನಡ ದುನಿಯಾ 5 Jan 2026 12:33 pm

SHOCKING: ಮಂಗಳೂರಿನಲ್ಲಿ ಆಘಾತಕಾರಿ ಘಟನೆ: ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿ-ಮಗು ಬೆಳಗಾಗುವಷ್ಟರಲ್ಲಿ ಕೆರೆಯಲ್ಲಿ ಶವವಾಗಿ ಪತ್ತೆ

ಮಂಗಳೂರು: ರಾತ್ರಿ ಮನೆಯಲ್ಲಿ ನಿದ್ದೆಗೆ ಜಾರಿದ್ದ ತಾಯಿ ಹಾಗೂ ಮೂರು ವರ್ಷದ ಮಗು ಇಂದು ಬೆಳಗಾಗುವಷ್ಟರಲ್ಲಿ ಮನೆಯ ಬಳಿಯ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಕೋಡಿಯಾಲ ಗ್ರಾಮದ ಅರ್ವಾರ ಹರೀಶ್ ಎಂಬುವವರ ಪತ್ನಿ ಮಧುಶ್ರೀ (34) ಹಾಗು ಮದು ಧನ್ವಿ (3) ಮೃತರು. ಹರೀಶ್ ತನ್ನ ಪತ್ನಿ, ಮಗು ಹಾಗೂ ತಾಯಿ ಜೊತೆ ಅರ್ವಾರ ಮನೆಯಲ್ಲಿ ವಾಸವಾಗಿದ್ದರು. ರಾತ್ರಿ ಎಲ್ಲಾ ಕೆಲಸ ಮುಗಿಸಿ ಮಲಗಿದ್ದ ಪತ್ನಿ ಹಾಗೂ ಮಗು […]

ಕನ್ನಡ ದುನಿಯಾ 5 Jan 2026 12:27 pm

BREAKING : ‘ಕನ್ನಡದಲ್ಲಿ ಮಾತನಾಡಿದ್ದಕ್ಕೆ ವಿದ್ಯಾರ್ಥಿಗಳಿಗೆ ಧಮ್ಕಿ’ : ಬೆಂಗಳೂರಿನ ಕಾಲೇಜು ‘ಹಾಸ್ಟೆಲ್ ವಾರ್ಡನ್’ಅರೆಸ್ಟ್ |VIDEO

ಬೆಂಗಳೂರು : ಕನ್ನಡದಲ್ಲಿ ಮಾತನಾಡಿದ್ದಕ್ಕೆ ವಿದ್ಯಾರ್ಥಿಗಳಿಗೆ ಧಮ್ಕಿ ಹಾಕಿದ್ದ ಹಾಸ್ಟೆಲ್ ವಾರ್ಡನ್ ಓರ್ವ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಬೆಂಗಳೂರಿನ ಬನ್ನೇರುಘಟ್ಡ ರಸ್ತೆಯ ಕಲ್ಕೆರೆ ಬಳಿ ಇರುವ ಎ ಎಂಸಿ ಕಾಲೇಜಿನ ಹಾಸ್ಟೆಲ್ ವಾರ್ಡನ್ ಸುರೇಶ್ ಬಂಧಿತ ಆರೋಪಿಯಾಗಿದ್ದಾನೆ. ಕನ್ನಡ ಬೇಡ ಹಿಂದಿಯಲ್ಲಿ ಮಾತನಾಡು. ಕನ್ನಡದಲ್ಲಿ ಮಾತನಾಡಬೇಕಾದರೆ ನೀನು ಮನೆಗೆ ಹೋಗಿ ಮಾತನಾಡು. ನಿನ್ ಜೊತೆ ಕನ್ನಡದಲ್ಲಿ ಮಾತನಾಡಬೇಕಾ..? ಹಿಂದಿಯಲ್ಲಿ ಮಾತನಾಡಬೇಕಾ ಎಂದು ನಾನು ನಿರ್ಧರಿಸುತ್ತೇನೆ..? ಎಂದು ಅವಾಜ್ ಹಾಕಿದ್ದನು. ಕನ್ನಡ ಮಾತನಾಡಬಾರದು ಎಂದ ಎಎಂಸಿ ಕಾಲೇಜಿನ ವಿದ್ಯಾರ್ಥಿಗಳಿಗೆ […]

ಕನ್ನಡ ದುನಿಯಾ 5 Jan 2026 12:19 pm

BIG NEWS: ತರಕಾರಿ ತರಲೆಂದು ಹೋಗಿದ್ದ ತಾಯಿ-ಮಗಳು: ಭೀಕರ ಭೈಕ್ ಅಪಘಾತದಲ್ಲಿ ಸಾವು

ಛತ್ತೀಸಗಢ: ತರಕಾರಿ ತರಲೆಂದು ತಾಯಿ-ಮಗಳು ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಭೀಕರ ಅಪಘಾತಕ್ಕೀಡಾಗಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಕೋರ್ಬಾ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ್ ಅಕೊಹಾಡಿಯಾ ವಾರ್ಡ್ ನಿವಾಸಿ ರಾಮ್ ಕುಮಾರಿ ವರ್ಮಾ, ತನ್ನ ಮಗಳು ರೇಣು ವರ್ಮಾ ಜೊತೆ ಮಾರುಕಟ್ಟೆಗೆ ತೆರಳಿ ತರಕಾರಿ ಖರೀದಿಸಿ ಮನೆಗೆ ವಾಪಾಸ್ ಆಗುತ್ತಿದ್ದರು. ವೇಗವಾಗಿ ಬಂದ ಬೈಕ್ ಸವಾರನೊಬ್ಬ ತಾಯಿ-ಮಗಳು ತೆರಳುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದಾನೆ. ನಿಯಂತ್ರಣ ಕಳೆದುಕೊಂಡು ತಾಯಿ-ಮಗಳು ಸ್ಕೂಟಿಯಿಂದ ಕೆಳಗೆ ಬಿದ್ದಿದ್ದಾರೆ. ಹ್ಗೆ ಬಿದ್ದವರ ಮೇಲೆ ವೇಗವಾಗಿ […]

ಕನ್ನಡ ದುನಿಯಾ 5 Jan 2026 12:14 pm

BREAKING : ‘ಬಳ್ಳಾರಿ ಫೈರಿಂಗ್’ಕೇಸ್ : ಶಾಸಕ ಜನಾರ್ಧನ ರೆಡ್ಡಿ ಮನೆ ಬಳಿ ಮತ್ತೊಂದು ಬುಲೆಟ್ ಪತ್ತೆ.!

ಬಳ್ಳಾರಿ : ಬಳ್ಳಾರಿ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜನಾರ್ಧನ ರೆಡ್ಡಿ ಮನೆ ಬಳಿ ಮತ್ತೊಂದು ಬುಲೆಟ್ ಪತ್ತೆಯಾಗಿದೆ. ಬಳ್ಳಾರಿ ಫೈರಿಂಗ್ ಗಲಾಟೆಗೆ ಸಂಬಂಧಿಸಿದಂತೆ ಜನಾರ್ಧನ ರೆಡ್ಡಿ ಮನೆ ಬಳಿ ಬಾಂಬ್ ನಿಷ್ಕ್ರಿಯ ದಳ ಇಂದು ಬೆಳಗ್ಗೆಯಿಂದ ತಪಾಸಣೆ ನಡೆಸುತ್ತಿದ್ದು, ಇದೀಗ ಬುಲೆಟ್ ಪತ್ತೆಯಾಗಿದೆ . ರೆಡ್ಡಿ ಅವರ ಮನೆ ಮುಂದಿನ ಕಾಂಪೌಂಡ್ ಬಳಿ ಬುಲೆಟ್ ಪತ್ತೆಯಾಗಿದೆ. ಪತ್ತೆಯಾದ ಬುಲೆಟ್ 9 ಎಮ್ ಎಮ್ ಬುಲೆಟ್ ಎಂದು ತಿಳಿದು ಬಂದಿದೆ. ಬುಲೆಟ್ ವಶಕ್ಕೆ ಪಡೆದುಕೊಂಡ ಅಧಿಕಾರಿಗಳು ಪರಿಶೀಲನೆಗಾಗಿ […]

ಕನ್ನಡ ದುನಿಯಾ 5 Jan 2026 12:10 pm

‘ಸಮಗ್ರ ಶಿಶು ಅಭಿವೃದ್ಧಿ ಸೇವೆ’ಗಳಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳ ಪಾತ್ರವೇನು..? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಭಾರತ ಸಂವಿಧಾನದ 253 ಜಿ ರನ್ವಯ ರಾಜ್ಯಗಳು ಪಂಚಾಯಿತಿಗಳಿಗೆ ಅಧಿಕಾರ ಮತ್ತು ಪ್ರಾಧಿಕಾರವನ್ನು ನೀಡಬೇಕೆಂದು ಆದೇಶಿಸುತ್ತದೆ. ಇದರಿಂದ, ಪಂಚಾಯಿತಿಗಳು ಸ್ವಯಂ ಆಡಳಿತ ಸಂಸ್ಥೆಗಳಾಗಿ ಕಾರ್ಯನಿರ್ವಹಿಸಲು ಮತ್ತು ಹನ್ನೊಂದನೆಯ ಪರಿವಿಡಿಯಲ್ಲಿರುವ ನಮೂದಿಸಿರುವ ಎಲ್ಲಾ 29 ವಿಷಯಗಳನ್ನು ಒಳಗೊಂಡಂತೆ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಮತ್ತು ಅನುಷ್ಠಾನಗೊಳಿಸಲು ಅನುವು ಮಾಡಿಕೊಡುತ್ತದೆ. ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. 1.ಸಂವಿಧಾನದ ಪ್ರಕಾರ ಪಂಚಾಯಿತಿಗಳ ಸಬಲೀಕರಣದಲ್ಲಿ ರಾಜ್ಯಗಳು ಪ್ರಮುಖ ಪಾತ್ರವಹಿಸುತ್ತವೆ. ಆದಾಗ್ಯೂ ವಿವಿಧ ಅಧ್ಯಯನಗಳು ಪಂಚಾಯಿತಿಗಳಿಗೆ ಹಂಚಿಕೆಯಾದ […]

ಕನ್ನಡ ದುನಿಯಾ 5 Jan 2026 11:56 am

ಭಾರಿ ಏರಿಕೆ ಕಂಡ ಬಂಗಾರದ ಬೆಲೆ, ಒಂದೇ ದಿನಕ್ಕೆ ₹1,580 ಜಿಗಿದ ಚಿನ್ನ; 2026ರಲ್ಲೇ ಇದು ಗರಿಷ್ಠ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಚಿನ್ನದ ದರದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಜಾಗತಿಕ ಮಾರುಕಟ್ಟೆಯ ಏರಿಳಿತ ಮತ್ತು ಸ್ಥಳೀಯ ಬೇಡಿಕೆಯ ಹೆಚ್ಚಳದಿಂದಾಗಿ ಚಿನ್ನದ ಬೆಲೆ ಮತ್ತೆ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿದೆ.ಜನವರಿ ತಿಂಗಳ ಆರಂಭದಿಂದಲೂ ಬೆಂಗಳೂರಿನ ಚಿನ್ನದ ಮಾರುಕಟ್ಟೆಯಲ್ಲಿ ಅಸ್ಥಿರತೆ ಎದ್ದು ಕಾಣುತ್ತಿದೆ. ಈ ತಿಂಗಳಲ್ಲೇ ದಾಖಲಾದ ಗರಿಷ್ಠ ಬೆಲೆ ₹13,740 ಆಗಿದ್ದರೆ, ಕನಿಷ್ಠ ಬೆಲೆ ₹13,506 ರಷ್ಟಿತ್ತು. ಅಂತರಾಷ್ಟ್ರೀಯ ಹೂಡಿಕೆಗಳ ಟ್ರೆಂಡ್ ಮತ್ತು ರೂಪಾಯಿ ಮೌಲ್ಯದ ಬದಲಾವಣೆಯು ಈ ಏರಿಕೆಗೆ ಪ್ರಮುಖ ಕಾರಣ ಎಂದು ತಜ್ಞರು […]

ಕನ್ನಡ ದುನಿಯಾ 5 Jan 2026 11:44 am

Big News: ಮಂಗಳೂರು-ಬೆಂಗಳೂರು ಕೆಎಸ್ಆರ್‌ಟಿಸಿ ಬಸ್ ದರ ಕಡಿತ

ಮಂಗಳೂರು-ಬೆಂಗಳೂರು ನಡುವೆ ಸಂಚಾರ ನಡೆಸುವ ಪ್ರಯಾಣಿಕರಿಗೆ ಗುಡ್‌ನ್ಯೂಸ್. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ಮಂಗಳೂರು-ಬೆಂಗಳೂರು ನಡುವಿನ ಬಸ್ ಪ್ರಯಾಣ ದರವನ್ನು ಸೋಮವಾರದಿಂದಲೇ ಜಾರಿಗೆ ಬರುವಂತೆ ಕಡಿತಗೊಳಿಸಿದ ಆದೇಶಿಸಿದೆ. ಕೆಎಸ್ಆರ್‌ಸಿಟಿ ಮಂಗಳೂರು-ಬೆಂಗಳೂರು ನಡುವಿನ ಐಷಾರಾಮಿ ಬಸ್‌ಗಳ ಪ್ರಯಾಣ ದರವನ್ನು ಕಡಿತ ಮಾಡಿದೆ. ಜನವರಿ-ಮಾರ್ಚ್‌ ನಡುವಿನ ಅವಧಿಯಲ್ಲಿ ಸಂಚಾರ ನಡೆಸುವ ಜನರನ್ನು ಆಕರ್ಷಣೆ ಮಾಡಲು ಈ ದರ ಕಡಿತ ಮಾಡಲಾಗಿದೆ. ಅತಿ ಹೆಚ್ಚು ಜನರು ಸಂಚಾರ ನಡೆಸುವ ಏಪ್ರಿಲ್-ಜೂನ್, ಅಕ್ಟೋಬರ್-ಡಿಸೆಂಬರ್ ತಿಂಗಳುಗಳಲ್ಲಿ ಕೆಎಸ್ಆರ್‌ಟಿಸಿ ಪ್ರಯಾಣ ದರವನ್ನು ಶೇ […]

ಕನ್ನಡ ದುನಿಯಾ 5 Jan 2026 11:35 am

‘ಮದ್ಯ’ಸೇವಿಸಿದ ಬಳಿಕ ಕಣ್ಣು ಕೆಂಪಾಗೋದು ಯಾಕೆ ಗೊತ್ತೇ..? ತಿಳಿಯಿರಿ

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂದು ಕೆಲವರು ತಿಳಿದಿದ್ದರೂ, ಅವರು ಆ ಅಭ್ಯಾಸವನ್ನು ಬಿಡುವುದಿಲ್ಲ. ಕುಡಿದ ನಂತರ, ದೇಹದಲ್ಲಿ ಅನೇಕ ಬದಲಾವಣೆಗಳು ಸಂಭವಿಸುತ್ತವೆ. ಮದ್ಯಪಾನವು ನಿಮ್ಮನ್ನು ಮಾದಕವಾಗಿಸುತ್ತದೆ ಎಂಬುದು ನಿಜ, ಆದರೆ ಅದು ದೇಹದ ಎಲ್ಲಾ ಭಾಗಗಳ ಮೇಲೆ ಒಂದೇ ಪ್ರಮಾಣದಲ್ಲಿ ಪರಿಣಾಮ ಬೀರುತ್ತದೆ. ವಿಶೇಷವಾಗಿ, ಮದ್ಯಪಾನ ಮಾಡಿದ ಜನರನ್ನು ಅವರ ಕಣ್ಣುಗಳಿಂದ ಗುರುತಿಸಬಹುದು. ಸಾಮಾನ್ಯವಾಗಿ, ನೀವು ಅತಿಯಾಗಿ ಮದ್ಯಪಾನ ಮಾಡಿದರೆ, ನಿಮ್ಮ ಕಣ್ಣುಗಳು ಕೆಂಪಾಗುತ್ತವೆ. ಇತರ ಸಂದರ್ಭಗಳಲ್ಲಿ, ಗಾಳಿ ಮತ್ತು ಧೂಳಿನಂತಹ ಕಾರಣಗಳಿವೆ. ಆದರೆ ಮದ್ಯಪಾನ ಮಾಡಿದವರಲ್ಲಿ, […]

ಕನ್ನಡ ದುನಿಯಾ 5 Jan 2026 11:34 am

BREAKING : ದೆಹಲಿ ಗಲಭೆ ಕೇಸ್ : ಸುಪ್ರೀಂಕೋರ್ಟ್’ನಲ್ಲಿ  ಉಮರ್ ಖಾಲಿದ್, ಶಾರ್ಜೀಲ್ ಜಾಮೀನು ಅರ್ಜಿ ವಜಾ

2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ನಿರಾಕರಿಸಿದೆ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಪರಿಗಣನೆಗಳು ವಿಚಾರಣೆಯ ಪೂರ್ವ ಹಂತದಲ್ಲಿ ದೀರ್ಘಕಾಲದ ಜೈಲುವಾಸದ ಹಕ್ಕುಗಳನ್ನು ಮೀರಿಸುತ್ತದೆ ಎಂದು ಒತ್ತಿ ಹೇಳಿದೆ. ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು ಪ್ರಕರಣದಲ್ಲಿ ಹೆಸರಿಸಲಾದ ಇತರ ಐದು ಆರೋಪಿಗಳಾದ ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ […]

ಕನ್ನಡ ದುನಿಯಾ 5 Jan 2026 11:29 am

ನಾಗರಿಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ

ಧಾರವಾಡ : ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜನವರಿ 12, 2025 ರಿಂದ ಜನೆವರಿ 18, 2026 ರವರೆಗೆ ಬೆಳಿಗ್ಗೆ 6:30 ಗಂಟೆಯಿಂದ 9 ಗಂಟೆಯವರೆಗೆ ಧಾರವಾಡ ಪೊಲೀಸ್ ಕವಾಯತು ಮೈದಾನ ಡಿ.ಎ.ಆರ್ ಘಟಕದಲ್ಲಿ ನಾಗರಿಕ ಬಂದೂಕು ತರಬೇತಿಯನ್ನು ಆಯೋಜಿಸಲಾಗಿದೆ. ನಾಗರಿಕ ಬಂದೂಕು ತರಬೇತಿಯನ್ನು ಪಡೆಯಲು ಇಚ್ಛಿಸುವ, ಧಾರವಾಡ ಜಿಲ್ಲಾ ವ್ಯಾಪ್ತಿಯ ನಾಗರಿಕರು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳನ್ನು ಅಥವಾ ಜಿಲ್ಲಾ ಆಯುಧಗಾರರು. ಡಿ.ಎ.ಆರ್. ಧಾರವಾಡ (ವೈ.ಎಂ. ಕಡೇಮನಿ, ಮೊ.ಸಂ: 872252206) ಅವರನ್ನು ಸಂಪರ್ಕಿಸಬಹುದು. ನಿಗಧಿತ ನಮೂನೆಯಲ್ಲಿ […]

ಕನ್ನಡ ದುನಿಯಾ 5 Jan 2026 11:08 am

BIG NEWS : ‘ನಾನ್ ವೆಜ್’ಪ್ರಿಯರಿಗೆ ಬಿಗ್ ಶಾಕ್ : ಚಿಕನ್ ದರ ಕೆಜಿಗೆ 300 ರೂ.ಗೆ ಏರಿಕೆ |Chicken Price Hike

ಚಳಿಗಾಲದಲ್ಲಿ ಚಿಕನ್ ಸೇವಿಸುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದರ ಪರಿಣಾಮ ಚಿಕನ್ ಬೆಲೆ ಕೂಡ ಏರಿಕೆಯಾಗಿದೆ. ಹೌದು. ಈ ವರ್ಷದ ಆರಂಭದಲ್ಲಿ ಕೋಳಿ ಮಾಂಸದ ಬೆಲೆ ಗಗನಕ್ಕೇರಿದೆ. ಕಳೆದ ಕೆಲವು ದಿನಗಳಲ್ಲಿ 200 -250 ರವರೆಗೆ ಇದ್ದ ಒಂದು ಕೆಜಿ ಕೋಳಿ ಮಾಂಸದ ಬೆಲೆ ಇದ್ದಕ್ಕಿದ್ದಂತೆ ಗರಿಷ್ಠ ಮಟ್ಟವನ್ನು ತಲುಪಿದೆ. ಪ್ರಸ್ತುತ, ಮಾರುಕಟ್ಟೆಯಲ್ಲಿ ಒಂದು ಕೆಜಿ ಕೋಳಿ ಮಾಂಸದ ಬೆಲೆ ಟ್ರಿಪಲ್ ಸೆಂಚುರಿಯನ್ನು ತಲುಪಿದ್ದು, 300 ರೂ.ಗೆ ಏರುತ್ತಿದೆ. ಕೋಳಿ ಮೊಟ್ಟೆಯ ಬೆಲೆ ಹೆಚ್ಚಳ ಕೋಳಿ ಮಾಂಸ ಮಾತ್ರವಲ್ಲ.. […]

ಕನ್ನಡ ದುನಿಯಾ 5 Jan 2026 11:01 am

ಕೇಂದ್ರ ಸರ್ಕಾರದಿಂದ ವಾಟ್ಸಾಪ್‌ನಲ್ಲಿ ಉಚಿತ ಕಾನೂನು ನೆರವು: ‘ನ್ಯಾಯ ಸೇತು’ ಬಳಕೆ ಹೇಗೆ?

ಕೇಂದ್ರ ಸರ್ಕಾರ ಜನರಿಗೆ ವಾಟ್ಸಾಪ್‌ನಲ್ಲಿ ಉಚಿತ ಕಾನೂನು ನೆರವು ಸೇವೆಯನ್ನು ‘ನ್ಯಾಯ ಸೇತು’ ಮೂಲಕ ನೀಡಲಿದೆ. ಬೆರಳ ತುದಿಯಲ್ಲಿಯೇ ನೀವು ಎಲ್ಲಿಂದ ಬೇಕಾದರೂ ಕಾನೂನು ನೆರವು ಪಡೆಯಬಹುದಾಗಿದೆ. ಇದನ್ನು ಬಳಕೆ ಮಾಡುವುದು ಹೇಗೆ?, ಸೇವೆ ಕಾರ್ಯ ನಿರ್ವವಹಣೆ ಹೇಗೆ? ಮುಂತಾದ ವಿವರಗಳು ಇಲ್ಲಿದೆ. ಭಾರತ ಸರ್ಕಾರದ ಕಾನೂನು ಮತ್ತು ನ್ಯಾಯ ಸಚಿವಾಲಯ ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ. ಮೆಟ ಒಡೆತನದ ವಾಟ್ಸಾಪ್‌ನಲ್ಲಿ ಈ ಚಾಟ್‌ಬಾಟ್ ಮೂಲಕ ಜನರು ಹೇಗೆ ಉಚಿತ ಕಾನೂನು ಸಹಾಯ […]

ಕನ್ನಡ ದುನಿಯಾ 5 Jan 2026 10:48 am

ದಕ್ಷಿಣ ಭಾರತದ ಕುಂಭಮೇಳ ಕೊಪ್ಪಳ ಗವಿಮಠ ಜಾತ್ರೆಗೆ ಕ್ಷಣಗಣನೆ: ಇಂದು ಸಂಜೆ ಮಹಾ ರಥೋತ್ಸವ!

ಕೊಪ್ಪಳ: ಇಡೀ ವಿಶ್ವವೇ ತಿರುಗಿ ನೋಡುವಂತಹ, ಭಕ್ತಿ ಮತ್ತು ಮಾನವೀಯತೆಯ ಸಂಗಮವಾದ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ‘ಮಹಾ ರಥೋತ್ಸವ’ಕ್ಕೆ ಇಂದು (ಜನವರಿ 5, 2026) ಚಾಲನೆ ದೊರೆಯಲಿದೆ. ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿಯಾದ ಈ ಜಾತ್ರೆಗೆ ಈಗಾಗಲೇ ಲಕ್ಷಾಂತರ ಭಕ್ತ ಸಾಗರ ಹರಿದು ಬಂದಿದೆ. ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧಿಯಾದ ಕೊಪ್ಪಳದ ಗವಿಮಠದ ಜಾತ್ರೆ ಅದ್ದೂರಿಯಾಗಿ ನಡೆಯುತ್ತಿದೆ. ಈ ಸಂಭ್ರಮದ ನಡುವೆ, ಪ್ರತಿ ವರ್ಷ ನಡೆಯುವ ಪಲ್ಲಕ್ಕಿ ಮಹೋತ್ಸವ ಮತ್ತು ರಥೋತ್ಸವದ […]

ಕನ್ನಡ ದುನಿಯಾ 5 Jan 2026 10:35 am

Big Update: ಜನಾರ್ದನ ರೆಡ್ಡಿ ನಿವಾಸದಲ್ಲಿ 50ಕ್ಕೂ ಹೆಚ್ಚು ದೊಣ್ಣೆಗಳು ಪತ್ತೆ

ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಸಂಬಂಧ ಬ್ಯಾನರ್ ಅಳವಡಿಕೆ ಮಾಡುವ ವಿಚಾರಕ್ಕೆ ದೊಡ್ಡ ಗಲಾಟೆ ನಡೆದಿದೆ. ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ, ಗಂಗಾವತಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಬೆಂಬಲಿಗರು ಜನಾರ್ದನ ರೆಡ್ಡಿ ನಿವಾಸದ ಮುಂದೆ ಗಲಾಟೆ ಮಾಡಿಕೊಂಡಿದ್ದಾರೆ. ಈ ಸಮಯದಲ್ಲಿ ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿದ್ದಾನೆ. ಬಳ್ಳಾರಿ ನಗರದ ಅವಂಬಾವಿ ಏರಿಯಾದಲ್ಲಿರುವ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮನೆಗೆ ಬಾಂಬ್ ನಿಷ್ಕ್ರೀಯ ದಳ ಸೋಮವಾರ ಭೇಟಿ ನೀಡಿದೆ. […]

ಕನ್ನಡ ದುನಿಯಾ 5 Jan 2026 10:24 am

BREAKING : ಬೆಂಗಳೂರಲ್ಲಿ ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಕೇಸ್ : ಮೂವರು ಅಪ್ರಾಪ್ತ ಬಾಲಕರು ಅರೆಸ್ಟ್.!

ಬೆಂಗಳೂರು : ಬೆಂಗಳೂರಲ್ಲಿ ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮೂವರು ಅಪ್ರಾಪ್ತ ಬಾಲಕರು ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿದ ಪೊಲೀಸರು ಪ್ರಕರಣ ಯಾವುದೇ ತಿರುವು ಪಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. ದೇವಿಯ ತೇರು ಎಳೆಯುತ್ತಿರುವ ವೇಳೆ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ನಿನ್ನೆ ರಾತ್ರಿ ಬೆಂಗಳೂರಿನ ಚಾಮರಾಜಪೇಟೆ ಬಳಿಯ ಜೆಜೆ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು. ಕಲ್ಲು ತೂರಿದ […]

ಕನ್ನಡ ದುನಿಯಾ 5 Jan 2026 10:17 am

BREAKING : ತುಮಕೂರಿನಲ್ಲಿ 11 ಕೋತಿಗಳ ನಿಗೂಢ ಸಾವು : ಕಿಡಿಗೇಡಿಗಳಿಂದ ವಿಷಪ್ರಾಶನ ಶಂಕೆ.!

ತುಮಕೂರು : ತುಮಕೂರಿನಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕಿಡಿಗೇಡಿಗಳು ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ. ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 2 ದಿನದಲ್ಲಿ 11 ಮಂಗಗಳು ಸಾವನ್ನಪ್ಪಿದೆ.ದೇವರಾಯನದುರ್ಗ ಹಾಗೂ ದುರ್ಗದ ಹಳ್ಳಿ ನಡುವಿನ ಅರಣ್ಯ ಪ್ರದೇಶದಲ್ಲಿ ಕಳೆದ 2 ದಿನದಲ್ಲಿ ಮಂಗಗಳ ಮೃತದೇಹಗಳು ಪತ್ತೆಯಾಗಿದೆ. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಯಲ್ಲಿ ಮಂಗಗಳು ಯಾವುದೇ ಸೋಂಕು ಅಥವಾ ಕಾಯಿಲೆಯಿಂದ ಮೃತಪಟ್ಟಿಲ್ಲ ಎಂದು […]

ಕನ್ನಡ ದುನಿಯಾ 5 Jan 2026 9:56 am

Big News: ಸರ್ಕಾರಿ ನೌಕರರ ಜನ್ಮ ದಿನಾಂಕ ಬದಲಾವಣೆಗೆ ಹೊಸ ನಿಯಮ

ಸರ್ಕಾರಿ ಕೆಲಸ ಸಿಗಬೇಕು ಎಂಬುದು ಬಹಳಷ್ಟು ಯುವ ಜನರ ಕಸಸು. ಆದರೆ ಸರ್ಕಾರಿ ನೌಕರಿಗೆ ಸೇರಿದ ಮೇಲೆ ಹಲವು ನೌಕರರು ತಮ್ಮ ಹುಟ್ಟಿದ ದಿನಾಂಕ ಬದಲಾವಣೆ ಮಾಡುತ್ತಾರೆ. ಈ ಮೂಲಕ ಹೆಚ್ಚು ಕಾಲ ಸೇವೆಯಲ್ಲಿಯೇ ಮುಂದುವರೆಯಲು ಬಯಸುತ್ತಾರೆ. ಈಗ ಕರ್ನಾಟಕ ಸರ್ಕಾರ ಇದಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ಸರ್ಕಾರಿ ಸೇವೆಗೆ ಸೇರಿದ ಬಳಿಕ ನೌಕರರು ಅಫಿಡೆವಿಟ್ ಸಲ್ಲಿಸುವ ಮೂಲಕ ತಮ್ಮ ಹುಟ್ಟಿದ ದಿನಾಂಕ ಬದಲಿಸುತ್ತಾರೆ. ಇದಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಸರ್ಕಾರ ಹೊಸ ಕಾನೂನು ಜಾರಿಗೆ ತರಲಿದೆ. […]

ಕನ್ನಡ ದುನಿಯಾ 5 Jan 2026 9:51 am

ಸ್ನಾನ ಮಾಡುವಾಗ ‘ಗೀಸರ್’ಆನ್ ಇಡೋದು ಭಾರಿ ಡೇಂಜರ್ : ಅಪ್ಪಿ ತಪ್ಪಿಯೂ ಈ ತಪ್ಪು ಮಾಡಬೇಡಿ.!

ಎಲ್ಲರ ಮನೆಗಳಲ್ಲಿ ಗೀಸರ್ ಇದೆ. ಈ ಋತುವಿನಲ್ಲಿ ಚಳಿ ಇರುವುದರಿಂದ ಈ ಗೀಸರ್ಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಆದರೆ ಸ್ನಾನ ಮಾಡುವಾಗ ಗೀಸರ್ ಆನ್ ಮಾಡಬೇಕೇ? ಅಥವಾ ಅದನ್ನು ಆಫ್ ಮಾಡಬೇಕೇ? ಎಂಬ ಪ್ರಶ್ನೆ ಅನೇಕ ಜನರಲ್ಲಿ ಉದ್ಭವಿಸುತ್ತದೆ. ಸ್ನಾನ ಮಾಡುವಾಗ ಗೀಸರ್ ಆನ್ ಆಗಿದ್ದರೆ ಏನಾಗುತ್ತದೆ ತಿಳಿಯಿರಿ. ಚಳಿಗಾಲದಲ್ಲಿ ಸ್ನಾನ ಮಾಡುವಾಗ ಅನೇಕ ಜನರು ಗೀಸರ್ ಅನ್ನು ಆನ್ ಮಾಡುತ್ತಲೇ ಇರುತ್ತಾರೆ. ಅದು ಅಭ್ಯಾಸವಾಗುತ್ತದೆ. ಆದರೆ ಅದರಿಂದ ಉಂಟಾಗುವ ಅಪಾಯಗಳ ಬಗ್ಗೆ ಅವರಿಗೆ ತಿಳಿದಿರುವುದಿಲ್ಲ.ಚಳಿಗಾಲದಲ್ಲಿ ಗೀಸರ್ ಸ್ಫೋಟಗಳ […]

ಕನ್ನಡ ದುನಿಯಾ 5 Jan 2026 9:26 am

ಸಿಎಂ ವಿರುದ್ಧ ಕಾನೂನು ಕ್ರಮ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಎಚ್ಚರಿಕೆ

ಹುಬ್ಬಳ್ಳಿ: ಮಹಾತ್ಮ ಗಾಂಧಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಸತ್ಯವಾಗಿದ್ದರೆ ಅವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಗಾ ಕಾಯ್ದೆ ರದ್ದುಪಡಿಸಿ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಕಾಯ್ದೆ ಜಾರಿ ಮೂಲಕ ಬಿಜೆಪಿಯವರು ಗಾಂಧಿಯನ್ನು ಎರಡು ಬಾರಿ ಕೊಂದಿದ್ದಾರೆ ಎಂದು ಸಿಎಂ ಹೇಳಿಕೆ ನೀಡಿದ್ದಾರೆ. ಇಂತಹದೇ ಹೇಳಿಕೆಗೆ ಸಂಬಂಧಿಸಿದಂತೆ ಈಗಾಗಲೇ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ […]

ಕನ್ನಡ ದುನಿಯಾ 5 Jan 2026 9:21 am

ನಿಮ್ಮ ದೇಹಕ್ಕೆ ಸಕ್ಕರೆ ಒಂದು ಸಿಹಿ ವಿಷ! 14 ದಿನ ಇದನ್ನು ಬಿಟ್ಟರೆ ಏನಾಗುತ್ತದೆ ಗೊತ್ತಾ?

ಭಾರತೀಯ ಅಡುಗೆಮನೆಯಲ್ಲಿ ಸಕ್ಕರೆಗೆ ಅಗ್ರಸ್ಥಾನ. ಚಹಾ-ಕಾಫಿಯಿಂದ ಹಿಡಿದು ಹಬ್ಬದ ಸಿಹಿ ಅಡುಗೆಗಳವರೆಗೆ ಸಕ್ಕರೆ ಅನಿವಾರ್ಯ. ಆದರೆ, ಇದೇ ಸಕ್ಕರೆ ನಮ್ಮ ದೇಹದ ಪಾಲಿಗೆ ‘ಸಿಹಿ ವಿಷ’ (Sweet Poison) ಎಂಬುದು ನಿಮಗೆ ಗೊತ್ತೇ? ಒಬ್ಬ ಸರಾಸರಿ ಭಾರತೀಯ ವರ್ಷಕ್ಕೆ ಬರೋಬ್ಬರಿ 20 ಕೆಜಿ ಸಕ್ಕರೆ ಸೇವಿಸುತ್ತಾನೆ ಎಂದು ವರದಿಗಳು ಹೇಳುತ್ತವೆ. ಒಂದು ವೇಳೆ ನೀವು ಕೇವಲ 15 ದಿನಗಳ ಕಾಲ ಸಕ್ಕರೆಯನ್ನು ಸಂಪೂರ್ಣವಾಗಿ ತ್ಯಜಿಸಿದರೆ ನಿಮ್ಮ ದೇಹದಲ್ಲಿ ಯಾವೆಲ್ಲಾ ಅದ್ಭುತ ಬದಲಾವಣೆಗಳಾಗುತ್ತವೆ? ಈ ಬಗ್ಗೆ ಹಾರ್ವರ್ಡ್ ತರಬೇತಿ […]

ಕನ್ನಡ ದುನಿಯಾ 5 Jan 2026 9:20 am

Shocking News: ಕಾರ್ಕಳದ ಪರಶುರಾಮ ಥೀಂ ಪಾರ್ಕ್‌ನಲ್ಲಿ ಕಳ್ಳತನ

ಕಾರ್ಕಳದ ಪರಶುರಾಮ ಥೀಂ ಪಾರ್ಕ್‌ನಲ್ಲಿ ಕಳ್ಳತನ ನಡೆದಿದೆ. 2023ರ ವಿಧಾನಸಭೆ ಚುನಾವಣೆಗೂ ಮೊದಲು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಉಮ್ಮಿಕಲ್ ಬೆಟ್ಟದ ಮೇಲಿರುವ ಥೀಂ ಪಾರ್ಕ್‌ ಉದ್ಘಾಟಿಸಿದ್ದರು. ಬಳಿಕ ವಿವಿಧ ಕಾರಣಕ್ಕೆ ಇದು ಭಾರೀ ಸುದ್ದಿಯಾಗಿತ್ತು. ಕಾರ್ಕಳದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಥೀಂ ಪಾರ್ಕ್‌ನ ಬಾಗಿಲನ್ನು ಒಡೆದು ಒಳನುಗ್ಗಿದ ದುಷ್ಕರ್ಮಿಗಳು ಮೇಲ್ಛಾವಣಿಗೆ ಹಾಕಿದ್ದ ತಾಮ್ರದ ಹೊದಿಕೆಗಳನ್ನು ಕಿತ್ತು ಕಳ್ಳತನ ಮಾಡಿದ್ದಾರೆ. […]

ಕನ್ನಡ ದುನಿಯಾ 5 Jan 2026 9:17 am