ALERT : ರೈತರಿಗೆ ಕೇಂದ್ರ ಸರ್ಕಾರದಿಂದ ಎಚ್ಚರಿಕೆ : ಈ ತಪ್ಪು ಮಾಡಿದ್ರೆ 50 ಲಕ್ಷ ದಂಡ , 5 ವರ್ಷ ಜೈಲು ಶಿಕ್ಷೆ.!
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿವೆ. ಇದರ ಭಾಗವಾಗಿ, ಕೇಂದ್ರವು ಇತ್ತೀಚೆಗೆ ಕೀಟನಾಶಕ ನಿರ್ವಹಣಾ ಮಸೂದೆ 2025 ರ ಕರಡನ್ನು ಬಿಡುಗಡೆ ಮಾಡಿದೆ.ಇದರೊಂದಿಗೆ, ನಕಲಿ ಕೀಟನಾಶಕಗಳನ್ನು ಪರಿಶೀಲಿಸಲು ಕೇಂದ್ರವು ಆಶಿಸಿದೆ. ನಕಲಿ ಕೀಟನಾಶಕಗಳ ಬಳಕೆ ಮತ್ತು ಮಾರಾಟದ ವಿರುದ್ಧ ಬಲವಾದ ಎಚ್ಚರಿಕೆ ನೀಡಿರುವ ಕೇಂದ್ರವು, ನಕಲಿ ಉತ್ಪನ್ನಗಳನ್ನು ಮಾರಾಟ ಮಾಡುವುದು ಅಥವಾ ಬಳಸುವುದು ಅಪರಾಧವೆಂದು ಪರಿಗಣಿಸುತ್ತಿದೆ. ರೈತರು ಹಾಗೆ ಮಾಡಿದರೆ, ಅವರಿಗೆ 50 ಲಕ್ಷ ರೂ. ದಂಡ ವಿಧಿಸಲಾಗುತ್ತದೆ, ಅಥವಾ ನಕಲಿ ಉತ್ಪನ್ನಗಳನ್ನು ಮಾರಾಟ […]
ಉಡುಪಿ ಶ್ರೀಕೃಷ್ಣ ಮಠದಲ್ಲಿ ಡ್ರೆಸ್ ಕೋಡ್ ಜಾರಿ: ಸಾಂಪ್ರದಾಯಿಕ ಉಡುಗೆ ಧರಿಸಿ ಬರುವಂತೆ ಭಕ್ತರಿಗೆ ಸೂಚನೆ
ಉಡುಪಿ: ರಾಜ್ಯದ ವಿವಿಧ ದೇವಾಲಯಗಳಲ್ಲಿ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿಗೆ ತರಲಾಗುತ್ತಿರುವ ಬೆನ್ನಲ್ಲೇ ಉಡುಪಿ ಶ್ರೀಕೃಷ್ಣ ಮಠದಲ್ಲಿಯೂ ವಂಸ್ತ್ರಸಂಹಿತೆ ಜಾರಿಯಾಗಿದೆ. ಇನ್ಮುಂದೆ ಶ್ರೀಕೃಷ್ಣನ ದರ್ಶನಕ್ಕೆ ಆಗಮಿಸುವ ಭಕ್ತರು, ಪ್ರವಾಸಿಗರು ಜೀನ್ಸ್, ಟೀ ಶರ್ಟ್ ಧರಿಸುವಂತಿಲ್ಲ. ಸಾಂಪ್ರದಾಯಿಕ ಬಟ್ಟೆಗಳನ್ನು ಮಾತ್ರ ಧರಿಸಬೇಕು ಎಂದು ಸೂಚಿಸಲಾಗಿದೆ. ಶ್ರೀಕೃಷ್ಣ ಮಠಕ್ಕೆ ಬರುವವರು ಸಾಂಪ್ರದಾಯಿಕವಾದ ಉಡುಗೆ ಧರಿಸಿ ಬರಬೇಕು ಎಂದು ಶಿರೂರು ಮಠದ ನೂತನ ಪರ್ಯಾಯ ಸ್ವಾಮೀಜಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿಯಾಗಿದೆ. ಶ್ರೀಕೃಷ್ಣ ಮಠಕ್ಕೆ ಬರುವ […]
RBI Recruitment:SSLC ಪಾಸಾದವರಿಗೆ RBI ಬಂಪರ್ ಆಫರ್ 572 ಆಫೀಸ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ನೀವು ಸರ್ಕಾರಿ ಕೆಲಸದ ಕನಸು ಕಾಣುತ್ತಿದ್ದೀರಾ? ಹಾಗಿದ್ದಲ್ಲಿ ದೇಶದ ಪ್ರತಿಷ್ಠಿತ ಬ್ಯಾಂಕ್ ಆದ ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿಮಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. 2026ನೇ ಸಾಲಿನ ಆಫೀಸ್ ಅಟೆಂಡೆಂಟ್’ ಹುದ್ದೆಗಳ ಭರ್ತಿಗೆ ಆರ್ಬಿಐ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಕೇವಲ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಉದ್ಯೋಗದ ಸಂಪೂರ್ಣ ವಿವರಗಳು: ದೇಶಾದ್ಯಂತ ಒಟ್ಟು 572 ಹುದ್ದೆಗಳ ಬೃಹತ್ ನೇಮಕಾತಿ ನಡೆಯುತ್ತಿದೆ. ಈ ಪೈಕಿ ನಮ್ಮ ಬೆಂಗಳೂರು ಶಾಖೆಗೆ 16 ಹುದ್ದೆಗಳು ಮೀಸಲಾಗಿರುವುದು ಕರ್ನಾಟಕದ […]
Big Update: ಬುಧವಾರ ಬೆಂಗಳೂರಲ್ಲಿ ಬೆಳಗ್ಗೆ 10 ರಿಂದ ಸಂಜೆ 6ರ ತನಕ ಪವರ್ ಕಟ್
ಬೆಂಗಳೂರು ನಗರದ ವಿವಿಧ ಬಡಾವಣೆಗಳಲ್ಲಿ ಜನವರಿ 21ರ ಬುಧವಾರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 10 ರಿಂದ ಸಂಜೆ 6ರ ತನಕ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮಾಹಿತಿ ನೀಡಲಾಗಿದೆ. ಪೂರ್ವ ಬೆಂಗಳೂರು ಭಾಗದಲ್ಲಿ ಮಾತ್ರ ಬುಧವಾರ ದಿನವಿಡೀ ವಿದ್ಯುತ್ ಸಂಪರ್ಕ ಇರುವುದಿಲ್ಲ. ಮನೆಯಿಂದ ಕೆಲಸ ಮಾಡುವವರು ಹಾಗೂ ಗೃಹಿಣಿಯರಿಗೆ ಈ ಕುರಿತು ಮಾಹಿತಿ ನೀಡಲಾಗಿದ್ದು, ಬಡಾವಣೆಗಳ ವಿವರಗಳನ್ನು ಪ್ರಕಟಿಸಲಾಗಿದೆ. ಯಾವ-ಯಾವ ಬಡಾವಣೆಗಳು: HRBR 1ನೇ, 2ನೇ ಮತ್ತು 3ನೇ ಬ್ಲಾಕ್, ಸರ್ವೀಸ್ ರಸ್ತೆ, […]
‘ವಂದೇ ಭಾರತ್’ ಸ್ಲೀಪರ್ ರೈಲನ್ನು ಕಸದ ತೊಟ್ಟಿ ಮಾಡಿದ ಪ್ರಯಾಣಿಕರು : ವೈರಲ್ ವೀಡಿಯೋಗೆ ವ್ಯಾಪಕ ಆಕ್ರೋಶ |WATCH VIDEO
ಹೊಸದಾಗಿ ಆರಂಭಿಸಲಾದ ‘ವಂದೇ ಭಾರತ್’ ಸ್ಲೀಪರ್ ರೈಲಿನಲ್ಲಿ ಕಸ ಎಸೆಯುತ್ತಿರುವ ವಿಡಿಯೋಗಳು ಈಗ ವೈರಲ್ ಆಗಿವೆ. ಸಾರ್ವಜನಿಕ ಆಸ್ತಿಯ ಬಗ್ಗೆ ನಮ್ಮ ಜವಾಬ್ದಾರಿ ಏನು ಎಂಬ ಪ್ರಶ್ನೆಯನ್ನು ಇದು ಮತ್ತೊಮ್ಮೆ ಹುಟ್ಟುಹಾಕಿದೆ. ಕೋಲ್ಕತ್ತಾ-ಗುವಾಹಟಿ ವಂದೇ ಭಾರತ್ ಸ್ಲೀಪರ್ ರೈಲು ಉದ್ಘಾಟನೆಯಾದ ಒಂದು ದಿನದೊಳಗೆ, ರೈಲಿನ ಹೊಸ ಬೋಗಿಗಳಲ್ಲಿ ಕಸ ಬೀಳುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದಾಗ, ನಮ್ಮ ಪ್ರೀಮಿಯಂ ರೈಲುಗಳಲ್ಲಿ ನಾಗರಿಕ ಜವಾಬ್ದಾರಿ ಮತ್ತು ಸ್ವಚ್ಛತೆಯ ಬಗ್ಗೆ ಇನ್ನೂ ಸಾಕಷ್ಟು ಕೆಲಸ ಮಾಡಬೇಕಾಗಿದೆ ಎಂಬ […]
ಬೆಂಗಳೂರು: ನೀವು ಚಿನ್ನ ಖರೀದಿಸುವ ಪ್ಲಾನ್ ಮಾಡಿದ್ದೀರಾ? ಹಾಗಾದ್ರೆ ಈ ಸುದ್ದಿ ಕೇಳಿ ನಿಮಗೆ ಶಾಕ್ ಆಗೋದು ಗ್ಯಾರಂಟಿ. ಯಾಕಂದ್ರೆ, ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಸಾಮಾನ್ಯ ಜನರ ಕೈಗೆಟುಕದಷ್ಟು ಎತ್ತರಕ್ಕೆ ಜಿಗಿದಿದೆ. ಮಂಗಳವಾರದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 1,000 ರೂಪಾಯಿ ಏರಿಕೆಯಾದರೆ, ಬೆಳ್ಳಿ ಬೆಲೆ ಒಂದೇ ದಿನದಲ್ಲಿ ಕೆಜಿಗೆ ಬರೋಬ್ಬರಿ 10,000 ರೂಪಾಯಿ ಹೆಚ್ಚಳವಾಗಿದೆ. ನಿನ್ನೆಯಷ್ಟೇ 1,46,240 ರೂಪಾಯಿ ಇದ್ದ 10 ಗ್ರಾಂ ಚಿನ್ನದ ಬೆಲೆ ಇಂದು 1,47,280 ರೂಪಾಯಿಗೆ […]
ಕುಡಿದ ಅಮಲಿನಲ್ಲಿ ಕಿರಾತಕ ಆಟ: ಸತ್ತ ತಿಮಿಂಗಿಲದ ಮೇಲೆ ಹತ್ತಿ ಫೋಟೋಗೆ ಫೋಸ್ ನೀಡಿದ ಮೀನುಗಾರರು
ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋವೊಂದು ಪ್ರಾಣಿ ಪ್ರಿಯರ ಮತ್ತು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕುಡಿದ ಅಮಲಿನಲ್ಲಿದ್ದ ಇಬ್ಬರು ಮೀನುಗಾರರು, ನೀರಿನಲ್ಲಿ ತೇಲುತ್ತಿದ್ದ ಸತ್ತ ತಿಮಿಂಗಿಲದ (Whale) ಮೇಲೆ ಹತ್ತಿ ಪೋಸ್ ನೀಡುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ. ಘಟನೆಯ ವಿವರ: ವಿಡಿಯೋ ಮೂಲ: ಈ ವಿಡಿಯೋವನ್ನು ಮೊದಲು ‘trinitunafishing01’ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಇದರಲ್ಲಿ ಇಬ್ಬರು ಮೀನುಗಾರರು ಸತ್ತ ತಿಮಿಂಗಿಲದ ದೇಹದ ಮೇಲೆ ನಿಂತು ನಗುತ್ತಾ ಫೋಟೋಗಳಿಗೆ ಫೋಸ್ ನೀಡುತ್ತಿರುವುದು ಕಂಡುಬಂದಿದೆ. ತಪ್ಪೊಪ್ಪಿಗೆ: ವಿಡಿಯೋ ಅಪ್ಲೋಡ್ ಮಾಡಿದ […]
ಜನ್ಮದಿನವೇ ಮರಣದಿನವಾಯಿತು ಉದಯಪುರದಲ್ಲಿ 140 ವೇಗದಲ್ಲಿ ಹಾರಿದ ಕಾರು; ನಾಲ್ವರು ಸ್ನೇಹಿತರ ದುರಂತ ಅಂತ್ಯ
ರಾಜಸ್ಥಾನದ ಉದಯಪುರದಲ್ಲಿ ಶನಿವಾರ (ಜನವರಿ 17, 2026) ನಡೆದ ಭೀಕರ ಕಾರು ಅಪಘಾತವು ಇಡೀ ದೇಶವನ್ನೇ ನಡುಗಿಸಿದೆ. ನಾಲ್ವರು ಯುವ ಸ್ನೇಹಿತರು ಪ್ರಾಣ ಕಳೆದುಕೊಳ್ಳುವ ಕೇವಲ 70 ಸೆಕೆಂಡ್ಗಳ ಮೊದಲು ರೆಕಾರ್ಡ್ ಆದ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅತಿ ವೇಗ ಮತ್ತು ಅಜಾಗರೂಕತೆ ಹೇಗೆ ಜೀವನವನ್ನು ಅಂತ್ಯಗೊಳಿಸುತ್ತದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಈ ಹೃದಯವಿದ್ರಾವಕ ಘಟನೆಯ ಪೂರ್ಣ ವಿವರ ಇಲ್ಲಿದೆ: ಘಟನೆಯ ಹಿನ್ನೆಲೆ: ಬರ್ಕತ್ ಕಾಲೋನಿಯ ನಿವಾಸಿ ಅಯಾನ್ ಎಂಬ ಯುವಕನ ಜನ್ಮದಿನ ಜನವರಿ […]
OMG : ಇಂಟರ್ನೆಟ್’ನ ಹಿಂದಿನ ನಿಜವಾದ ರಹಸ್ಯ ಬಯಲು.! 99% ಡೇಟಾ ವರ್ಗಾವಣೆ ಆಗೋದು ಇವುಗಳ ಮೂಲಕ
ನೀವು ಬೆಳಿಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವ ಕ್ಷಣದವರೆಗೆ, ಇಂಟರ್ನೆಟ್ ಇಲ್ಲದೆ ಒಂದು ಕ್ಷಣವೂ ಕಳೆಯುವುದಿಲ್ಲ. ನೀವು Instagram ರೀಲ್ಗಳನ್ನು ವೀಕ್ಷಿಸಲು, YouTube ವೀಡಿಯೊಗಳನ್ನು ಪ್ಲೇ ಮಾಡಲು ಅಥವಾ WhatsApp ನಲ್ಲಿ ಸಂದೇಶ ಕಳುಹಿಸಲು ಬಯಸುತ್ತೀರಾ, ನಿಮಗೆ ಎಲ್ಲದಕ್ಕೂ ಡೇಟಾ ಅಗತ್ಯವಿದೆ. ಆದರೆ ನೀವು ಎಂದಾದರೂ ಅದರ ಬಗ್ಗೆ ಯೋಚಿಸಿದ್ದೀರಾ? ಈ ಎಲ್ಲಾ ಮಾಹಿತಿಯು ಯಾವುದೇ ತಂತಿಗಳಿಲ್ಲದೆ ಗಾಳಿಯ ಮೂಲಕ ನಮ್ಮ ಫೋನ್ಗಳಿಗೆ ಹೇಗೆ ತಲುಪುತ್ತದೆ? ಅಮೆರಿಕದಲ್ಲಿ ಅಪ್ಲೋಡ್ ಮಾಡಲಾದ ವೀಡಿಯೊ ನಮ್ಮ ಹಳ್ಳಿಯಲ್ಲಿ ಫೋನ್ನಲ್ಲಿ ನಿಜವಾಗಿಯೂ […]
Breaking News: ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಹೊತ್ತಿ ಉರಿದ ಆಟೋ
ಬೆಂಗಳೂರು ನಗರದ ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ನಿಧಾನಗತಿಯ ಸಂಚಾರವಿದೆ. ಸಂಚಾರಿ ಪೊಲೀಸರು ಈ ಕುರಿತು ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಅಪ್ಡೇಟ್ ಕೊಟ್ಟಿದ್ದಾರೆ. ಮಂಗಳವಾರ ಡಬಲ್ ಡೆಕ್ಕರ್ ಫ್ಲೈಓವರ್ನಲ್ಲಿ ಸಿಲ್ಕ್ಬೋರ್ಡ್ ಬಳಿ ಆಟೋಗೆ ಬೆಂಕಿ ಹೊತ್ತಿಕೊಂಡಿದೆ. ಈ ಅಪಘಾತದ ಕಾರಣ ಹೆಚ್ಎಸ್ಆರ್ ಲೇಔಟ್ ಕಡೆಗೆ ನಿಧಾನಗತಿಯ ಸಂಚಾರವಿದೆ. ಆಟೋದಲ್ಲಿ ಎಷ್ಟು ಪ್ರಯಾಣಿಕರಿದ್ದರು? ಎಂಬ ಕುರಿತು ಯಾವುದೇ ಮಾಹಿತಿ ಸದ್ಯಕ್ಕೆ ಲಭ್ಯವಿಲ್ಲ. ಆದರೆ ಬೆಂಕಿಯ ಕಾರಣಕ್ಕೆ ಆಟೋ ಸಂಪೂರ್ಣವಾಗಿ ಸುಟ್ಟು […]
ಬಾಡಿಗೆ ಮತ್ತು ಆರೋಗ್ಯ ವಿಮೆಗೂ ಸಿಗುತ್ತಾ ರಿಯಾಯಿತಿ? ಫೆಬ್ರವರಿ 1ರ ಬಜೆಟ್ ಮೇಲೆ ಎಲ್ಲರ ಕಣ್ಣು
ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2026 ಅನ್ನು ಮಂಡಿಸಲಿದ್ದಾರೆ. ಕಳೆದ ವರ್ಷದ ಬಜೆಟ್ನಲ್ಲಿ ಹೊಸ ತೆರಿಗೆ ಪದ್ಧತಿಯಡಿ (New Tax Regime) 12 ಲಕ್ಷ ರೂಪಾಯಿವರೆಗಿನ ಆದಾಯವನ್ನು ತೆರಿಗೆ ಮುಕ್ತಗೊಳಿಸುವ ಮೂಲಕ ಸರ್ಕಾರ ದೊಡ್ಡ ಸಮಾಧಾನ ನೀಡಿತ್ತು. ಆದರೆ, ಈ ಬಾರಿ ಈ ಮಿತಿಯನ್ನು 17 ಲಕ್ಷ ರೂಪಾಯಿಗೆ ಏರಿಸುವ ಸಾಧ್ಯತೆ ಇದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಬಜೆಟ್ 2026 ರಲ್ಲಿ ನಿರೀಕ್ಷಿಸಲಾದ 5 ಪ್ರಮುಖ ಬದಲಾವಣೆಗಳು […]
ಬೆಂಗಳೂರು: ರಾಸಲೀಲೆ ಪ್ರಕರಣದಲ್ಲಿ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಇಂತಹ ಘಟನೆ ಯಾರಿಗೂ ಗೌರವ ತರಲ್ಲ. ಅವರು ಎಷ್ಟೇ ದೊಡ್ಡವರಾಗಿದ್ದರೂ ಅವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ. ಈ ನಿಟ್ಟಿನಲ್ಲಿ ರಾಮಚಂದ್ರ ರಾವ್ ಆವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದರು. ಆರೋಗ್ಯ ಸರಿಯಿಲ್ಲದ ಕಾರಣ ನಿನ್ನೆ ವಿಶ್ರಾಂತಿಯಲ್ಲಿದ್ದೆ. ಮಧ್ಯಾಹ್ನ ಊಟಕ್ಕೆ ಎದ್ದಾಗ ವಿಷಯ ತಿಳಿಯಿತು. ಬಳಿಕ […]
‘ಸೆಕೆಂಡ್ ಹ್ಯಾಂಡ್’ ಬೈಕ್ ಖರೀದಿಸಲು ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವ ಟಾಪ್ 5 ಬ್ಯಾಂಕ್ ಗಳು ಇವು.!
ವಾಹನಗಳ ಬೆಲೆ ದಿನೇ ದಿನೇ ಹೆಚ್ಚುತ್ತಿದೆ. ಇದರಿಂದಾಗಿ ಜನರು ಕನಿಷ್ಠ ಒಂದು ಬೈಕ್ ಖರೀದಿಸುವ ಬಗ್ಗೆ ಯೋಚಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಕಾಲದಲ್ಲಿ ಕೇವಲ 50 ಸಾವಿರ ರೂ. ಹೂಡಿಕೆ ಮಾಡಿ ದ್ವಿಚಕ್ರ ವಾಹನ ಖರೀದಿಸಬಹುದಿತ್ತು. ಆದರೆ ಈಗ ಪರಿಸ್ಥಿತಿ ಹಾಗಿಲ್ಲ. ಪ್ರಸ್ತುತ ಮಾರುಕಟ್ಟೆಯಲ್ಲಿ ಬೈಕ್ ಖರೀದಿಸಲು ಸುಮಾರು 1 ಲಕ್ಷದಿಂದ 2 ಲಕ್ಷ ರೂ. ಅಗತ್ಯವಿದೆ. ಸಾಮಾನ್ಯ ಜನರು ಇಷ್ಟೊಂದು ಹಣವನ್ನು ಹೂಡಿಕೆ ಮಾಡಲು ಸಾಧ್ಯವಿಲ್ಲ. ಇದರಿಂದಾಗಿ ಅನೇಕ ಜನರು ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸಲು […]
ವೈರ್ ಇಲ್ಲ ಬ್ಯಾಟರಿ ಬೇಕಿಲ್ಲ ಲೇಸರ್ ಕಿರಣಗಳ ಮೂಲಕ ವಿದ್ಯುತ್ ರವಾನೆ:ಫಿನ್ಲೆಂಡ್ ಸಂಶೋಧಕರಿಂದ ಹೊಸ ಇತಿಹಾಸ
ನಾವು ಇಂಟರ್ನೆಟ್ ಅನ್ನು ವೈಫೈ ಮೂಲಕ ಬಳಸುವಂತೆಯೇ, ಇನ್ಮುಂದೆ ವಿದ್ಯುತ್ ಅನ್ನು ಕೂಡ ಯಾವುದೇ ವೈರ್ ಇಲ್ಲದೆಯೇ ಬಳಸುವ ಕಾಲ ಹತ್ತಿರ ಬಂದಿದೆ. ಇಂಧನ ಕ್ಷೇತ್ರದಲ್ಲಿ ಜಗತ್ತೇ ಬೆರಗಾಗುವಂತಹ ಸಾಧನೆಯನ್ನು ಫಿನ್ಲೆಂಡ್ನ ಸಂಶೋಧಕರು ಮಾಡಿದ್ದಾರೆ.ಫಿನ್ಲೆಂಡ್ ದೇಶವು ಇತ್ತೀಚೆಗೆ ತಂತಿ ರಹಿತವಾಗಿ (Wireless) ಗಾಳಿಯಲ್ಲಿ ವಿದ್ಯುತ್ ಪ್ರಸಾರ ಮಾಡುವ ತಂತ್ರಜ್ಞಾನವನ್ನು ಯಶಸ್ವಿಯಾಗಿ ಪ್ರದರ್ಶಿಸುವ ಮೂಲಕ ಇಂಧನ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಈ ಕುರಿತಾದ ಪ್ರಮುಖಾಂಶಗಳು ಇಲ್ಲಿವೆ: ವೈರ್ ಇಲ್ಲದೆ ವಿದ್ಯುತ್ ಹರಿಸುವುದು ಹೇಗೆ ಎಂಬ ಕುತೂಹಲಕ್ಕೆ ವಿಜ್ಞಾನಿಗಳು […]
‘ರಾಜ್ಯ ಸರ್ಕಾರಿ’ನೌಕರರು ರಾಜಕೀಯದಲ್ಲಿ ಭಾಗವಹಿಸಬಹುದಾ ? ರೂಲ್ಸ್ ಏನು ಹೇಳುತ್ತದೆ ತಿಳಿಯಿರಿ
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ರಾಜಕೀಯದಲ್ಲಿ ಭಾಗವಹಿಸಬಹುದಾ ? ಭಾಗವಹಿಸಿದ್ರೆ ಅದು ತಪ್ಪಾ..? ರೂಲ್ಸ್ ಏನು ಹೇಳುತ್ತದೆ…ಇಲ್ಲಿದೆ ಮಾಹಿತಿ. ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ ಎಂಬ ನಿಯಮವಿದೆ. ಸರ್ಕಾರಿ ನೌಕರನುರಾಜಕೀಯದಲ್ಲಿ ಮತ್ತುಚುನಾವಣೆಯಲ್ಲಿ ಭಾಗವಹಿಸುವುದು ತಪ್ಪಾ…? (1) ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ […]
Big Breaking: ಭಾಷಣ ಓದದೇ ವಿಧಾನಸಭೆಯಿಂದ ಹೊರ ನಡೆದ ರಾಜ್ಯಪಾಲರು
ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್.ಎನ್.ರವಿ ನಡುವಿನ ಜಟಾಪಟಿ ಮುಂದುವರೆದಿದೆ. ವಿಧಾನಸಭೆ ಅಧಿವೇಶನಕ್ಕೆ ಆಗಮಿಸಿದ್ದ ರಾಜ್ಯಪಾಲರು ಭಾಷಣ ಓದದೇ ವಾಪಸ್ ಹೋಗಿದ್ದಾರೆ. ಮಂಗಳವಾರ ರಾಜ್ಯಪಾಲ ಆರ್.ಎನ್.ರವಿ ತಮಿಳುನಾಡು ವಿಧಾನಸಭೆ ಜಂಟಿ ಅಧಿವೇಶನಕ್ಕೆ ಆಗಮಿಸಿದ್ದರು. ಆದರೆ ರಾಷ್ಟ್ರಗೀತೆ ಮುಕ್ತಾಯವಾದ ಬಳಿಕ ಅವರು ತಮ್ಮ ಭಾಷಣವನ್ನು ಓದದೇ ವಿಧಾನಸಭೆಯಿಂದ ವಾಪಸ್ ಆದರು. ತಮಿಳುನಾಡಿನ ಡಿಎಂಕೆ & ಕಾಂಗ್ರೆಸ್ ಮೈತ್ರಿ ಸರ್ಕಾರ ಮತ್ತು ರಾಜ್ಯಪಾಲ ಆರ್.ಎನ್.ರವಿ ನಡುವಿನ ಜಟಾಪಟಿ ಇದೇ ಮೊದಲಲ್ಲ. ಆದರೆ ಈ ವರ್ಷದ ಮೊದಲ ಅಧಿವೇಶನದಲ್ಲಿಯೇ ರಾಜ್ಯಪಾಲರು ವಿಧಾನಸಭೆಯಲ್ಲಿ […]
ಸಾಮಾನ್ಯವಾಗಿ ನಾವು ಪ್ರತಿವರ್ಷ ಆರೋಗ್ಯ ವಿಮೆಯನ್ನು (Health Insurance) ನವೀಕರಿಸುತ್ತೇವೆ (Renew). ಆದರೆ ಇತ್ತೀಚಿನ ದಿನಗಳಲ್ಲಿ ವಿಮಾ ಕಂಪನಿಗಳು 2 ರಿಂದ 5 ವರ್ಷಗಳವರೆಗೆ ಒಂದೇ ಬಾರಿಗೆ ಪ್ರೀಮಿಯಂ ಪಾವತಿಸುವ ‘ಮಲ್ಟಿ-ಇಯರ್ ಹೆಲ್ತ್ ಇನ್ಶೂರೆನ್ಸ್’ (Multi-year Health Insurance) ಯೋಜನೆಗಳನ್ನು ನೀಡುತ್ತಿವೆ. ವಾರ್ಷಿಕ ಯೋಜನೆಗಿಂತ ಈ ಮಲ್ಟಿ-ಇಯರ್ ಯೋಜನೆ ಉತ್ತಮವೇ? ಇದರ ಲಾಭಗಳೇನು ಎಂಬ ಪೂರ್ಣ ಮಾಹಿತಿ ಇಲ್ಲಿದೆ: ಮಲ್ಟಿ-ಇಯರ್ ಪ್ಲಾನ್ ಎಂದರೇನು? ಈ ಯೋಜನೆಯಲ್ಲಿ ನೀವು 2, 3 ಅಥವಾ 5 ವರ್ಷಗಳ ಪ್ರೀಮಿಯಂ ಅನ್ನು […]
BREAKING : ರಾಜ್ಯ ಸರ್ಕಾರದಿಂದ ನಾಲ್ವರು ‘KAS’ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ
ಬೆಂಗಳೂರು : ರಾಜ್ಯ ಸರ್ಕಾರ ನಾಲ್ವರು ಕೆಎಎಸ್ ( KAS) ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆ/ಸ್ಥಳಕ್ಕೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಈ ಆದೇಶದಿಂದ ಸ್ಥಳ ನಿರೀಕ್ಷಣೆಗೆ ಬರುವ ಅಧಿಕಾರಿಗಳು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ […]
ಒಬ್ಬ ಸಚಿವರು ದೆಹಲಿಗೆ, ಒಬ್ಬರು ರಾಜಸ್ಥಾನಕ್ಕೆ: ಡಿಕೆಶಿ ದೆಹಲಿ ಯಾತ್ರೆ!
ಕರ್ನಾಟಕದ ನಾಯಕತ್ವ ಬದಲಾವಣೆ ಹೈಕಮಾಂಡ್ ನಾಯಕರು ಬ್ರೇಕ್ ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೆಹಲಿಯಿಂದ ಅಭಯ ಸಿಕ್ಕಿದ್ದು, ಅವರು ಬಜೆಟ್ ಮಂಡನೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳತ್ತ ಗಮನ ಹರಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 3 ದಿನಗಳ ದೆಹಲಿ ಭೇಟಿ ಬಳಿಕ ಕರ್ನಾಟಕ ರಾಜಕೀಯದಲ್ಲಿ ಕೇಳಿ ಬರುತ್ತಿರುವ ಸುದ್ದಿ ಇದು. ಅಸ್ಸಾಂ ವಿಧಾನಸಭೆ ಚುನಾವಣೆ ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆದಿದ್ದ ಸಭೆಗೆ ತೆರಳಿದ್ದ ಡಿ.ಕೆ.ಶಿವಕುಮಾರ್ ಮೂರು ದಿನ ದೆಹಲಿಯಲ್ಲಿಯೇ ಇದ್ದರು. […]
30 ಸಾವಿರದ ಕೆಲಸ ಬಿಟ್ಟು 9 ಸಾವಿರ ಕೋಟಿಯ ಒಡೆಯರಾದರು ಭಾರತದ ಕ್ರೇನ್ ಕಿಂಗ್ ವಿಜಯ್ಅಗರ್ವಾಲ್ ಪಯಣ
ಭಾರತದ ಕೈಗಾರಿಕಾ ಕ್ಷೇತ್ರದಲ್ಲಿ ‘ಕ್ರೇನ್ ಕಿಂಗ್’ (Crane King) ಎಂದೇ ಖ್ಯಾತರಾಗಿರುವ ವಿಜಯ್ ಅಗರ್ವಾಲ್ ಅವರ ಯಶಸ್ಸಿನ ಕಥೆ ಅದ್ಭುತವಾದುದು. ಶೂನ್ಯದಿಂದ ಆರಂಭಿಸಿ ಇಂದು 9,300 ಕೋಟಿ ರೂಪಾಯಿ ಮೌಲ್ಯದ ಸಾಮ್ರಾಜ್ಯ ಕಟ್ಟಿರುವ ಇವರು, ಭಾರತವನ್ನು ಕ್ರೇನ್ ತಯಾರಿಕೆಯಲ್ಲಿ ಸ್ವಾವಲಂಬಿಯನ್ನಾಗಿ ಮಾಡಿದ್ದಾರೆ. ವಿಜಯ್ ಅಗರ್ವಾಲ್ ಮತ್ತು ಅವರ ಸಂಸ್ಥೆ Action Construction Equipment (ACE) ಬಗ್ಗೆ ನೀವು ತಿಳಿಯಬೇಕಾದ ಪ್ರಮುಖ ಅಂಶಗಳು ಇಲ್ಲಿವೆ: ವಿಜಯ್ ಅಗರ್ವಾಲ್: ವೃತ್ತಿಜೀವನ ಮತ್ತು ಸಾಹಸ ಮೂಲ: ಇವರು ಹರಿಯಾಣದ ಫರಿದಾಬಾದ್ ಮೂಲದವರು. […]
BIG NEWS : SC/ST ಕಾಯ್ದೆಯಡಿ ಕೇವಲ ‘ನಿಂದನೀಯ ಭಾಷೆಯ ಬಳಕೆ’ಅಪರಾಧವಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು.!
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಕೇವಲ ಅವಹೇಳನಕಾರಿ ಅಥವಾ ನಿಂದನೀಯ ಭಾಷೆಯ ಬಳಕೆಯನ್ನು ಅಪರಾಧವೆಂದು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಒಂದು ಅಪರಾಧವು ಕಾನೂನಿನ ಅಡಿಯಲ್ಲಿ ಬರಬೇಕಾದರೆ, ಆ ಕೃತ್ಯವನ್ನು ವ್ಯಕ್ತಿಯ ಜಾತಿಯ ಆಧಾರದ ಮೇಲೆ ಅವಮಾನಿಸುವ ನಿರ್ದಿಷ್ಟ ಉದ್ದೇಶದಿಂದ ಮಾಡಲಾಗಿದೆ ಎಂದು ಸಾಬೀತುಪಡಿಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಅಲೋಕ್ ಆರಾಧೆ ಅವರ ಪೀಠವು, ಬಲಿಪಶು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರು […]
ಹಾರ್ನ್ ಮಾಡಿದ್ದಕ್ಕೆ ತಂದೆ-ಮಗನಿಗೆ ಚಾಕು ಇರಿದು ರಾಡ್ ನಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು
ಗದಗ: ಕ್ಷುಲ್ಲಕ ಕಾರಣಕ್ಕಾಗಿ ತಂದೆ ಹಾಗೂ ಮಗನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿರುವ ಘಟನೆ ಗದಗ ಜಿಲ್ಲೆಯ ಅಡವಿ ಸೋಮಾಪುರ ಗ್ರಾಮದಲ್ಲಿ ನಡೆದಿದೆ. ಮನೆ ಮುಂದೆ ಹಾರ್ನ್ ಮಾಡಿದ್ದಕ್ಕೆ ಎರಡು ಕುಟುಂಬಗಳ ನಡುವೆ ಆರಂಭವಾದ ಗಲಾಟೆ ಮಾರಾಮಾರಿಗೆ ತಿರುಗಿದೆ. ಜಗಳ ವಿಕೋಪಕ್ಕೆ ಹೋಗಿದ್ದು, ತಂದೆ ಹಾಗೂ ಮಗ ಇಬ್ಬರಿಗೂ ಚಾಕುವಿಂದ ಇರಿದಿದ್ದಾರೆ. ಹೂವಪ್ಪ ಕಂಬಳಿ (45) ಹಾಗೂ ಪುತ್ರ 17 ವರ್ಷದ ಶರಣಪ್ಪ ಕಂಬಳಿ ಚಾಕುವಿಂದ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಗಳ […]
ನಿಮ್ಮೂರಿನಲ್ಲಿ ಪ್ರಾರಂಭಿಸಬಹುದಾದ ಟಾಪ್ 5 ಬ್ಯುಸಿನೆಸ್ ಐಡಿಯಾಗಳು, ಲಾಭವೇ ಲಾಭ..!
ಅನೇಕ ಜನರು ತಮ್ಮ ಊರಿನಲ್ಲಿ ಸೆಟಲ್ ಆಗಲು ಬಯಸುತ್ತಾರೆ. ಏನಾದರೂ ಬ್ಯುಸಿನೆಸ್ ಮಾಡಿ ನಮ್ಮೂರಲ್ಲೇ ಜೀವನ ಕಟ್ಟಿಕೊಳ್ಳಬೇಕು, ಆರ್ಥಿಕವಾಗಿ ಸದೃಡರಾಗಬೇಕು ಎಂದು ಬಯಸುತ್ತಾರೆ.ಆದರೆ ಸರಿಯಾದ ವ್ಯವಹಾರವನ್ನು ಆಯ್ಕೆ ಮಾಡುವುದು ಬಹಳ ಮುಖ್ಯ. ನೀವು ಹೂಡಿಕೆ ಮಾಡಿದರೆ ನೀವು ಎಲ್ಲಿ ಹಣವನ್ನು ಕಳೆದುಕೊಳ್ಳುತ್ತೀರಿ ಎಂದು ಚಿಂತಿಸುವ ಬದಲು, ನೀವು ಉತ್ತಮ ವ್ಯವಹಾರವನ್ನು ಪ್ರಾರಂಭಿಸಿ ಅದನ್ನು ಪರಿಣಾಮಕಾರಿಯಾಗಿ ನಡೆಸಿದರೆ ಹಣವನ್ನು ಕಳೆದುಕೊಳ್ಳುವ ಅಪಾಯವಿಲ್ಲ. ಹಳ್ಳಿಯಲ್ಲಿ ವ್ಯಾಪಾರ ಮಾಡುವವರಿಗೆ 5 ಬ್ಯುಸಿನೆಸ್ ಟಿಪ್ಸ್ ನಾವು ಕೊಡುತ್ತಿದ್ದೇವೆ. 1) ರಸಗೊಬ್ಬರ ವ್ಯವಹಾರ : […]
ದೆಹಲಿಯಿಂದ ಸಿಎಂಗೆ ಅಭಯ: ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವ ಬದಲಾವಣೆ ಚರ್ಚೆಯನ್ನು ಬದಿಗೊತ್ತಿದ್ದಾರೆ. 2026-27ನೇ ಸಾಲಿನ ಬಜೆಟ್ ಮಂಡನೆ ತಯಾರಿಯನ್ನು ಆರಂಭಿಸಿದ್ದಾರೆ. ಈಗಾಗಲೇ 17 ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಅವರು 18ನೇ ಬಜೆಟ್ ಅನ್ನು ಮಾರ್ಚ್ ತಿಂಗಳಿನಲ್ಲಿ ಮಂಡನೆ ಮಾಡಲಿದ್ದಾರೆ. ದೇವರಾಜ ಅರಸು ಅವರ 7 ವರ್ಷ 239 ದಿನಗಳ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿದ್ದ ದಾಖಲೆಯನ್ನು ಮುರಿದು ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಬರೆದಿರುವ ಸಿದ್ದರಾಮಯ್ಯ ಈಗ ಬಜೆಟ್ ಮಂಡನೆಯಲ್ಲೂ ದಾಖಲೆ ಬರೆಯುತ್ತಿದ್ದಾರೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ […]
ಬೆಂಗಳೂರು: ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದೆ. ಸ್ಟಡಿ ಹಾಲಿಡೆಗೆ ಬ್ರೇಕ್ ಹಾಕಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಮಹತ್ವದ ಆದೇಶ ನೀಡಿದೆ. ಪಿಯು ವಿದ್ಯಾರ್ಥಿಗಳಿಗೆ ಪೂರ್ವಸಿದ್ಧತಾ ಪರ್ಕ್ಷೆ ಬಳಿಕ ನೀಡಲಾಗುತ್ತಿದ್ದ ಸ್ಟಡಿ ಹಾಲಿಡೆ ಸ್ಥಗಿತಗೊಳಿಸಲಾಗಿದ್ದು, ಪರೀಕ್ಷೆ ಮುಗಿಯುವವರೆಗೂ ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕು ಎಂದು ಆದೇಶ ಹೊರಡಿಸಲಾಗಿದೆ. ಪಿಯು ಫಲಿತಾಂಶ ಸುಧಾರಣೆಗೆ ಈ ಮೂಲಕ ಕ್ರಮ ಕೈಗೊಳ್ಳಲಾಗುತ್ತಿದೆ. ಸ್ಟಡಿ ಹಾಲಿಡೆ ಬದಲಾಗಿ ಗ್ರೂಪ್ ಸ್ಟಡಿ ಮಾಡಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ. […]
Viral news:ಜಾಬ್ ಮಾಡೋಕೆ ನೆದರ್ಲ್ಯಾಂಡ್ ನಂಬರ್ 1: ಭಾರತೀಯ ಟೆಕ್ಕಿ ಕೊಟ್ಟ 7 ಪವರ್ಫುಲ್ ಕಾರಣಗಳು
ಬೆಂಗಳೂರು: ಇಂದಿನ ದಿನಗಳಲ್ಲಿ ವಿದೇಶಕ್ಕೆ ಹೋಗಿ ನೆಲೆಸಬೇಕು, ಅಲ್ಲಿನ ಡಾಲರ್ ಅಥವಾ ಯುರೋಗಳಲ್ಲಿ ಸಂಪಾದಿಸಬೇಕು ಎಂಬುದು ಪ್ರತಿಯೊಬ್ಬ ಭಾರತೀಯ ಯುವಕನ ದೊಡ್ಡ ಕನಸು. ಆದರೆ, ವಿದೇಶಿ ಕೆಲಸ ಅಂದ ತಕ್ಷಣ ನಮಗೆ ಮೊದಲು ನೆನಪಾಗುವುದು ಅಮೆರಿಕದ ನ್ಯೂಯಾರ್ಕ್ ಅಥವಾ ಬ್ರಿಟನ್ನ ಲಂಡನ್ ನಗರಗಳು ಮಾತ್ರ. ಆದರೆ ಈಗ ಟ್ರೆಂಡ್ ಬದಲಾಗಿದೆ. ಭಾರತೀಯ ವೃತ್ತಿಪರರು ಈಗ ಯುರೋಪ್ನ ಸುಂದರ ದೇಶ ನೆದರ್ಲ್ಯಾಂಡ್ಸ್ ಕಡೆಗೆ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಅಷ್ಟಕ್ಕೂ ಎಲ್ಲರೂ ನೆದರ್ಲ್ಯಾಂಡ್ಸ್ ಬಗ್ಗೆಯೇ ಯಾಕೆ ಮಾತಾಡ್ತಿದ್ದಾರೆ? ಅಲ್ಲಿ ಅಂತಹ […]
ಜೀವನಪರ್ಯಂತ ಹೃದಯ ಮತ್ತು ಮೆದುಳು ಆರೋಗ್ಯವಾಗಿರಬೇಕೆ? ಖರ್ಜೂರ ಸೇವಿಸುವ ಕ್ರಮ ಹೀಗಿರಲಿ
ಖರ್ಜೂರ ಅಥವಾ ‘ಖಜೂರ್’ ಪ್ರಕೃತಿ ನಮಗೆ ನೀಡಿದ ಅದ್ಭುತ ಶಕ್ತಿಯ ಮೂಲ. ಕಾರ್ಬೋಹೈಡ್ರೇಟ್ ಮತ್ತು ನಾರಿನಂಶದಿಂದ (Fibre) ಸಮೃದ್ಧವಾಗಿರುವ ಖರ್ಜೂರವನ್ನು ದಿನದ ಯಾವುದೇ ಸಮಯದಲ್ಲಿ ತಿನ್ನಬಹುದಾದರೂ, ಕೆಲವು ನಿರ್ದಿಷ್ಟ ಸಮಯಗಳಲ್ಲಿ ಸೇವಿಸುವುದು ನಿಮ್ಮ ಆರೋಗ್ಯಕ್ಕೆ ಹೆಚ್ಚಿನ ಲಾಭ ನೀಡುತ್ತದೆ. ಖರ್ಜೂರವನ್ನು ಯಾವಾಗ ಮತ್ತು ಹೇಗೆ ತಿನ್ನಬೇಕು ಎಂಬ ವಿವರ ಇಲ್ಲಿದೆ: ೧. ವ್ಯಾಯಾಮದ ಮೊದಲು (Energy Boost): ಖರ್ಜೂರವು ನೈಸರ್ಗಿಕ ಸಕ್ಕರೆಯನ್ನು ಹೊಂದಿರುವುದರಿಂದ ಇದು ದೇಹಕ್ಕೆ ತಕ್ಷಣದ ಶಕ್ತಿ ನೀಡುತ್ತದೆ. ಯಾವಾಗ: ವರ್ಕೌಟ್ ಅಥವಾ ವ್ಯಾಯಾಮ ಶುರು […]
ಮೆಟ್ರೋ ನಿಲ್ದಾಣದ ಪ್ಲಾಟ್ ಫಾರಂನಲ್ಲಿ ಮೂತ್ರ ವಿಸರ್ಜಿಸಿದ ವ್ಯಕ್ತಿ
ನವದೆಹಲಿ: ವ್ಯಕ್ತಿಯೋರ್ವ ಮೆಟ್ರೋ ನಿಲ್ದಾಣದ ಫ್ಲಾಟ್ ಫಾರಂ ನಲ್ಲಿಯೇ ಮೂತ್ರ ವಿಸರ್ಜನೆ ಮಾಡಿರುವ ಅನಾಗರಿಕ ಘಟನೆ ಬೆಳಕಿಗೆ ಬಂದಿದೆ. ಪ್ರಯಾಣಿಕನಂತೆ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಆಸಾಮಿ, ದೆಹಲಿಯ ಮೆಟ್ರೋ ನಿಲ್ದಾಣದ ಪ್ಲಾಟ್ ಫಾರಂ ನಲ್ಲಿ ಮೂತ್ರ ವಿಸರ್ಜನೆ ಮಾಡಿ ಮುಜುಗರವನ್ನುಂಟು ಮಾಡಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಈತನ ಕೃತ್ಯ ವೈರಲ್ ಆಗಿದೆ. ಸಾವಿರಾರು ಜನರು ಓಡಾಡುವ ಮೆಟ್ರೋ ಪ್ಲಾಟ್ ಫಾರಂ ನಲ್ಲಿಯೇ ಸಾರ್ವಜನಿಕವಾಗಿ ವ್ಯಕ್ತಿ ಮೂತ್ರವಿಸರ್ಜನೆ ಮಾಡಿದ್ದು, ಸ್ವಚ್ಛತೆ ಬಗ್ಗೆ ಆತನಿಗಿರುವ ಬೇಜವಾಬ್ದಾರಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಟ್ರೋ […]
ಕರ್ನಾಟಕಕ್ಕೂ ಬಂತು SIR, ಮತದಾರರಿಗೆ ಮಾಹಿತಿಗಳು
ವಿವಿಧ ಕಾರಣಕ್ಕೆ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಸುದ್ದಿಯಲ್ಲಿದೆ. ಭಾರತ ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಫೆಬ್ರವರಿಯಲ್ಲಿ ಕರ್ನಾಟಕದಲ್ಲಿಯೂ ಆರಂಭವಾಗಲಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ 2002ರ ಮತದಾರರ ಪಟ್ಟಿಯನ್ನು 2025ರ ಪರಿಷ್ಕೃತ ಮತದಾರರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಕಾರ್ಯ ಈಗಾಗಲೇ ರಾಜ್ಯದಲ್ಲಿ ಪ್ರಗತಿಯಲ್ಲಿದೆ. ಈ ಪ್ರಕ್ರಿಯೆಯು ಪ್ರತಿಯೊಬ್ಬ ಮತದಾರರಿಗೂ ಅತಿ ಮಹತ್ವದ್ದಾಗಿದೆ. ಆಯೋಗ ದಿನಾಂಕ 06-01-2025ರ ಆದೇಶವನ್ನು ಹೊರಡಿಸಿದ ದಿನಾಂಕದಲ್ಲಿ ಇದ್ದಂತೆ ಪ್ರಸ್ತುತ ಇರುವ ಪ್ರತಿಯೊಬ್ಬ ಮತದಾರನಿಗೆ ಮುಂಚಿತವಾಗಿ ಭರ್ತಿ […]
BREAKING : ‘ಶಬರಿಮಲೆ ಅಯ್ಯಪ್ಪ ಸ್ವಾಮಿ’ಚಿನ್ನ ಕಳುವು ಕೇಸ್ : ಬೆಂಗಳೂರು ಸೇರಿ 5 ಕಡೆ E.D ದಾಳಿ.!
ಬೆಂಗಳೂರು : ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಚಿನ್ನ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬೆಂಗಳೂರು ಸೇರಿದಂತೆ ಐದು ಕಡೆ ದಾಳಿ ನಡೆಸಿದ್ದಾರೆ. ಹೌದು. ಬೆಳ್ಳಂ ಬೆಳಗ್ಗೆ ಬೆಂಗಳೂರು. ಬಳ್ಳಾರಿ , ತಿರುವನಂತಪುರ ಸೇರಿದಂತೆ ಹಲವು ಕಡೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಶ್ರೀರಾಮಪುರ ಅಯ್ಯಪ್ಪ ದೇವಸ್ಥಾನ ಮತ್ತು ಟ್ರಸ್ಟಿ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ. ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿ ಅಂಗಡಿಗಳ ಮೇಲೂ ಇಡಿ ದಾಳಿ ನಡೆಸಿದೆ. ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಸುಮಾರು 4.5 ಕೆಜಿ […]
ಪ್ರಿಪರೇಟರಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ
ಚಿಕ್ಕಮಗಳೂರು: ಪ್ರಿಪರೇಟರಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪ ತಾಲೂಕಿನ ಕೊಳೆಹಲಸು ಗ್ರಾಮದಲ್ಲಿ ನಡೆದಿದೆ. ಪ್ರಕೃತಿ(16) ಮೃತಪಟ್ಟ ವಿದ್ಯಾರ್ಥಿನಿ. ಕೆಪಿಎಸ್ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಪ್ರಕೃತಿ ಪ್ರಿಪರೇಟರಿ ಪರೀಕ್ಷೆಯಲ್ಲಿ ಮೂರು ವಿಷಯದಲ್ಲಿ ಕಡಿಮೆ ಅಂಕ ಗಳಿಸಿದ್ದರು. ಇದರಿಂದ ಮನನೊಂದ ಅವರು ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿದ್ದಾರೆ. ನಂತರ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Medicine : ಅವಧಿ ಮೀರಿದ ಔಷಧಿಗಳನ್ನು ಬಳಸುವುದು ಅಪಾಯಕಾರಿಯೇ ? ತಿಳಿಯಿರಿ
ಅವಧಿ ಮೀರಿದ ಔಷಧಿಗಳನ್ನು ಬಳಸುವುದು ಅಪಾಯಕಾರಿಯೇ? ಈ ಪ್ರಶ್ನೆ ಅನೇಕ ಜನರಲ್ಲಿ ಉದ್ಭವಿಸುತ್ತದೆ. ಕೆಲವೊಮ್ಮೆ ತುರ್ತು ಸಂದರ್ಭಗಳಲ್ಲಿ, ಮನೆಯಲ್ಲಿಯೇ ಇರುವ ಹಳೆಯ ಔಷಧಿಗಳನ್ನು ಬಳಸಲು ಪ್ರಚೋದಿಸುತ್ತದೆ. ಆದಾಗ್ಯೂ.. ಅವಧಿ ಮೀರಿದ ಪ್ರಿಸ್ಕ್ರಿಪ್ಷನ್ ಔಷಧಿಗಳನ್ನು ಬಳಸುವುದರಿಂದ ಉಂಟಾಗುವ ಅಪಾಯಗಳು ಮತ್ತು ವೈಜ್ಞಾನಿಕ ಕಾರಣಗಳ ಬಗ್ಗೆ ಈಗ ಪೂರ್ಣ ವಿವರವಾಗಿ ತಿಳಿದುಕೊಳ್ಳೋಣ. 1) ಔಷಧಿಗಳ ಪರಿಣಾಮಕಾರಿತ್ವ ಕಡಿಮೆಯಾಗುವುದು: ಔಷಧಿ ಪ್ಯಾಕೆಟ್ನಲ್ಲಿರುವ ‘ಮುಕ್ತಾಯ ದಿನಾಂಕ’ ಔಷಧಿಯು ಎಷ್ಟು ಸಮಯದವರೆಗೆ 100% ಪರಿಣಾಮಕಾರಿಯಾಗಿರುತ್ತದೆ ಎಂಬುದನ್ನು ಸೂಚಿಸುತ್ತದೆ. ಅವಧಿ ಮುಗಿದ ನಂತರ, ಔಷಧದಲ್ಲಿರುವ ರಾಸಾಯನಿಕ […]
BREAKING: ಮೈಸೂರಿನಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ
ಮೈಸೂರು: ಮೈಸೂರಿನಲ್ಲಿ ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಲಾಗಿದೆ. ಉದಯಗಿರಿಯ ಬೀಡಿ ಕಾಲೋನಿಯ ಬಳಿ ಘಟನೆ ನಡೆದಿದೆ. ಶಹಬಾಜ್(26) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಸಣ್ಣಪುಟ್ಟ ವಿಚಾರಕ್ಕೆ ಗಲಾಟೆಯಾಗಿ ಶಹಬಾಜ್ ಕೊಲೆ ಮಾಡಲಾಗಿದೆ. ಸ್ನೇಹಿತರ ಜೊತೆ ಸೇರಿ ಕೊಲೆ ಮಾಡಿರುವ ಮಾಹಿತಿ ಗೊತ್ತಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Love Cheating : ಪ್ರೀತಿಯ ಹೆಸರಲ್ಲಿ ವಂಚನೆ : ‘SI’ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್.!
ಪ್ರೀತಿಯ ಹೆಸರಿನಲ್ಲಿ ಯುವತಿಗೆ ವಂಚಿಸಿದ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯೊಬ್ಬರಿಗೆ ನ್ಯಾಯಾಲಯ ಹತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆಂಧ್ರಪ್ರದೇಶದ ಗುಂಟೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಶರತ್ ಕುಮಾರ್ ಈ ತೀರ್ಪು ನೀಡಿದ್ದಾರೆ. ಈ ತೀರ್ಪು ಜಂಟಿ ಗುಂಟೂರು ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಬಾಪಟ್ಲಾ ಜಿಲ್ಲೆಯ ಅಮೃತಲೂರು ಪೊಲೀಸ್ ಠಾಣೆಯಲ್ಲಿ ಎಸ್ಐ ಆಗಿ ಕಾರ್ಯನಿರ್ವಹಿಸುತ್ತಿರುವ ಕೆ. ರವಿತೇಜ, ಈ ಹಿಂದೆ ಗುಂಟೂರು ಜಿಲ್ಲೆಯ ನಾಗರಂಪಾಲಂನ ಎಸ್ಐ ಆಗಿದ್ದರು.ಆ ಸಮಯದಲ್ಲಿ, ಪ್ರೀತಿಯ ಹೆಸರಿನಲ್ಲಿ ನರ್ಸ್ ಆಗಿ […]
ಜ. 27ರಂದು ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ: ಸತತ 4 ದಿನ ರಜೆ, ಕೆಲ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ
ನವದೆಹಲಿ: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರು ಜನವರಿ 27ರಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ವಾರದಲ್ಲಿ ಐದು ದಿನ ಕೆಲಸದ ಅವಧಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರು ಮುಷ್ಕರ ಕೈಗೊಂಡಿದ್ದಾರೆ. ವಾರಾಂತ್ಯ ಮತ್ತು ಗಣರಾಜ್ಯೋತ್ಸವ ರಜೆಗಳ ಮರುದಿನವೇ ಮುಷ್ಕರ ಕೈಗೊಂಡ ಹಿನ್ನೆಲೆಯಲ್ಲಿ ಸತತ ನಾಲ್ಕು ದಿನಗಳ ಕಾಲ ಬ್ಯಾಂಕುಗಳು ಬಂದ್ ಆಗಲಿವೆ. ಹೀಗಾಗಿ ಹಲವು ಬ್ಯಾಂಕ್ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಜನವರಿ 24ರಂದು 4ನೇ ಶನಿವಾರ, ಜನವರಿ […]
BREAKING : ಬಾಲಿವುಡ್ ನಟ ಅಕ್ಷಯ್ ಕುಮಾರ್ ಕಾರು ಅಪಘಾತ : ತಪ್ಪಿದ ಭಾರಿ ದುರಂತ.!
ಮುಂಬೈ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಕಾರು ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ. ಈ ಘಟನೆ ಮುಂಬೈನ ಜುಹು ಪ್ರದೇಶದಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. ಸೋಮವಾರ ರಾತ್ರಿ 8:45 ರಿಂದ 9 ಗಂಟೆಯ ನಡುವೆ ಈ ಘಟನೆ ನಡೆದಿದೆ. ಅಕ್ಷಯ್ ಕುಮಾರ್ ತಮ್ಮ ಪತ್ನಿ ಟ್ವಿಂಕಲ್ ಖನ್ನಾ ಅವರೊಂದಿಗೆ ವಿಮಾನ ನಿಲ್ದಾಣದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಜುಹುವಿನ ಗಾಂಧಿಗ್ರಾಮ್ ರಸ್ತೆಯ ಇಸ್ಕಾನ್ ದೇವಾಲಯ ಪ್ರದೇಶದಲ್ಲಿ ವೇಗವಾಗಿ ಬಂದ ಮರ್ಸಿಡಿಸ್ ಕಾರು ಆಟೋರಿಕ್ಷಾಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋರಿಕ್ಷಾ […]
BREAKING : ತಮಿಳುನಾಡಿನಲ್ಲಿ ‘ಹೀಲಿಯಂ ಸಿಲಿಂಡರ್’ಸ್ಫೋಟಗೊಂಡು ಓರ್ವ ಸಾವು , 18 ಮಂದಿಗೆ ಗಂಭೀರ ಗಾಯ |WATCH VIDEO
ತಮಿಳುನಾಡಿನ ಕಲ್ಲಕುರಿಚಿಯ ಮನಲೂರ್ಪೆಟ್ಟೈನಲ್ಲಿ ಸೋಮವಾರ ರಾತ್ರಿ ನಡೆದ ಥೆನ್ಪೆನ್ನೈ ನದಿ ಉತ್ಸವದ ಸಂದರ್ಭದಲ್ಲಿ ಹೀಲಿಯಂ ಅನಿಲ ಸಿಲಿಂಡರ್ ಸ್ಫೋಟಗೊಂಡು ಓರ್ವ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಉತ್ಸವಕ್ಕೆ ಹೋಗುವವರಿಗೆ ಮಾರಾಟ ಮಾಡಲು ಬಲೂನ್ಗಳನ್ನು ತುಂಬಲು ಸಿಲಿಂಡರ್ ಅನ್ನು ಬಳಸಲಾಗುತ್ತಿದ್ದ ತಾತ್ಕಾಲಿಕ ಅಂಗಡಿಯಲ್ಲಿ ಈ ಘಟನೆ ಸಂಭವಿಸಿದೆ. ತಿರುವನ್ನಮಲೈ ಜಿಲ್ಲಾಧಿಕಾರಿ ಕೆ. ಥರ್ಪಗರಾಜ್, ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 18 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು […]
ಕೋವಿಡ್ ಅವಧಿಯಲ್ಲಿನ ಆರೋಗ್ಯ ಇಲಾಖೆ ಅಕ್ರಮದ ಬಗ್ಗೆ ವರದಿ ಪರಿಶೀಲಿಸಿ ಕ್ರಮ ಜರುಗಿಸಿ : ಸಚಿವ ಡಿ. ಸುಧಾಕರ್ ಸೂಚನೆ
ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ಆವರಿಸಿದ್ದ ಅವಧಿಯಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ನ್ಯಾ. ಮೈಕಲ್ ಕುನ್ಹಾ ಅವರ ನೇತೃತ್ವದ ಆಯೋಗವು ಸಲ್ಲಿಸಿರುವ ವರದಿಯಲ್ಲಿನ ಅಂಶಗಳನ್ನು ಪರಿಶೀಲಿಸಿ, ಅದರನ್ವಯ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು […]

24 C