SENSEX
NIFTY
GOLD
USD/INR

Weather

20    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source

ಸೊಸೆ ಮೇಲೆ ಕಣ್ಣು ಹಾಕಿದ ಮಾವನ ಬಂಧನ …..!

ಬೆಂಗಳೂರು ಅತ್ತೆ-ಮಾವ ಎಂದರೆ ದೇವರಿಗೆ ಸಮ. ಅದರಲ್ಲೂ ಹೆಣ್ಮಕ್ಕಳಿಗೆ ಮಾವ ಎಂದರೆ ತಂದೆಗೆ ಸಮ, ಆದರೆ ಈ ಸುದ್ದಿ ಇದಕ್ಕೆ ವಿರುದ್ಧವಾಗಿದೆ. ಸೊಸೆಯನ್ನು ಮಗಳಂತೆ ನೋಡಬೇಕಾದ ಮಾವನೇ ಮಂಚಕ್ಕೆ ಕರೆದಿರುವ ಘಟನೆ ನೆಲಮಂಗಲದ ಹೊರವಲಯದಲ್ಲಿ ನಡೆದಿದೆ. ನಿವೃತ್ತ ಡಿವೈಎಸ್ಪಿಯವರ ಪುತ್ರಿ ಅನಿತಾ ಎಂಬವವರು ತನ್ನ ಅತ್ತೆ ಮನೆಯಲ್ಲಿ ನೀಡುತ್ತಿದ್ದ ಕಿರುಕುಳದ ಬಗ್ಗೆ ಪೊಲೀಸ್​​​ ಠಾಣೆಯಲ್ಲಿ ದೂರು ನೀಡಿದ್ದಾರೆ. ಅನಿತಾ ಅವರು ಗಂಡ ಡಾ.ಗೋವರ್ಧನ್ ಮತ್ತು ಮಾವ ಪ್ರೊಫೆಸರ್ ನಾಗರಾಜು ವಿರುದ್ಧ ವರದಕ್ಷಿಣೆ […]

ಪ್ರಜಾ ಪ್ರಗತಿ 20 Nov 2025 4:46 pm

ತಂದೆ ಮಾಡಿದ ತಪ್ಪಿಗೆ ಮಗಳ ಮೇಲೆ ಲೈಂಗಿಕ ದೌರ್ಜನ್ಯ

ಕಾರವಾರ ತಂದೆ ಪಡೆದ ಸಾಲ ಮರುಕಳಿಸದ್ದಕ್ಕೆ 10 ವರ್ಷದ ಮಗಳ ಮೇಲೆ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯವೆಸಗಿರುವಂತಹ ಘಟನೆ ಜಿಲ್ಲೆಯ ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮತೀನ್​​ ಎಂಬಾತನಿಂದ ದೌರ್ಜನ್ಯವೆಸಗಲಾಗಿದೆ. ಸದ್ಯ ಶಿರಸಿ ಗ್ರಾಮಾಂತರ ಠಾಣೆಗೆ ಬಾಲಕಿ ತಾಯಿ ದೂರು ನೀಡಿದ್ದು, ಆರೋಪಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. ಬಾಲಕಿಯ ತಂದು ಸಂಘದಿಂದ ಪಡೆದ ಸಾಲ ಮರುಕಳಿಸದೆ ಸತಾಯಿಸುತ್ತಿದ್ದರಂತೆ. ಹೀಗಾಗಿ ಕೊಟ್ಟ ಸಾಲ ವಾಪಸ್​ ಕೇಳಲು ಆರೋಪಿ ಮತೀನ್ ನಿನ್ನೆ ಸಂಜೆ […]

ಪ್ರಜಾ ಪ್ರಗತಿ 20 Nov 2025 4:39 pm

ಬೀದರ್​​: ಹೈವೇನಲ್ಲಿ ಸಿನಿಮೀಯ ಶೈಲಿಯಲ್ಲಿ ದರೋಡೆ…..!

ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ರಾಷ್ಟ್ರೀಯ ಹೆದ್ದಾರಿ 65ರ ಮಂಠಾಳ ಕ್ರಾಸ್ ಹತ್ತಿರ ದರೋಡೆ ನಡೆದಿದೆ. ಮಹಾರಾಷ್ಟ್ರ ಮೂಲದ ವ್ಯಕ್ತಿಗೆ ಜೀವ ಬೆದರಿಕೆ ಹಾಕಿ ಬರೋಬ್ಬರಿ 23 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ದರೋಡೆಕೋರರು ಲೂಟಿ ಮಾಡಿ ಪರಾರಿಯಾಗಿರುವಂತಹ ಘಟನೆ ನಡೆದಿದೆ. ಸದ್ಯ ದೂರು ದಾಖಲಿಸಿಕೊಂಡು ಬಸವಕಲ್ಯಾಣ ನಗರ ಠಾಣೆ ಪೊಲೀಸರು ದರೋಡೆಕೋರರ ಪತ್ತೆಗೆ ಜಾಲ ಬೀಸಿದ್ದಾರೆ. ಬುಧವಾರ ಸೊಲ್ಲಾಪುರ-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ ಮೇಲೆ ಸಿನಿಮೀಯ ಶೈಲಿಯಲ್ಲಿ ದರೋಡೆ ನಡೆದಿದೆ. 8 ಜನ […]

ಪ್ರಜಾ ಪ್ರಗತಿ 20 Nov 2025 4:31 pm

ಕುನೋದಲ್ಲಿ ಐದು ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಜನಿಸಿದ ಚೀತಾ

ಕುನೋ: ಮಧ್ಯಪ್ರದೇಶದ ಕುನೋ ನೈಟೋನಲ್ ಪಾರ್ಕ್‌ನಲ್ಲಿರುವ ಭಾರತದಲ್ಲಿ ಜನಿಸಿದ ಮೊದಲ ಹೆಣ್ಣು ಚೀತಾ ಮುಖಿ ಐದು ಮರಿಗಳಿಗೆ ಜನ್ಮ ನೀಡುವುದರೊಂದಿಗೆ ಭಾರತಕ್ಕೆ ಚೀತಾಗಳನ್ನು ಮರುಪರಿಚಯಿಸುವ ಯೋಜನೆಯು ಒಂದು ಪ್ರಮುಖ ಮೈಲಿಗಲ್ಲನ್ನು ಸಾಧಿಸಿದೆ.33 ವರ್ಷದ ಮುಖಿ ಭಾರತದಲ್ಲಿ ಪ್ರಾಜೆಕ್ಟ್ ಚೀತಾ ಅಡಿಯಲ್ಲಿ ಸ್ಥಳಾಂತರಗೊಂಡ ನಮೀಬಿಯಾದ ಹೆಣ್ಣು ಚೀತಾಗೆ ಜನಿಸಿದೆ. ಇದೊಂದು “ಐತಿಹಾಸಿಕ ಮೈಲಿಗಲ್ಲು. ಭಾರತದಲ್ಲಿ ಜನಿಸಿದ ಚೀತಾ ಮುಖಿ 5 ಮರಿಗಳಿಗೆ ಜನ್ಮ ನೀಡಿದೆ. ಭಾರತಕ್ಕೆ ಚೀತಾಗಳನ್ನು ಮರುಪರಿಚಯ ಉಪಕ್ರಮದಲ್ಲಿ ಒಂದು ಸಂತೋಷಕರ […]

ಪ್ರಜಾ ಪ್ರಗತಿ 20 Nov 2025 4:22 pm

ಶಶಿ ತರೂರ್ ಗೆ ಕಾಂಗ್ರೆಸ್ ತರಾಟೆ…..!

ನವದೆಹಲಿ: ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ರಾಮನಾಥ್ ಗೋಯೆಂಕಾ ಉಪನ್ಯಾಸವನ್ನು ಶ್ಲಾಘಿಸುವ ಮೂಲಕ ಪಕ್ಷದಲ್ಲಿ ಮತ್ತೊಮ್ಮೆ ವಿವಾದ ಹುಟ್ಟುಹಾಕಿದ್ದಾರೆ.ಕಳೆದ ಮಂಗಳವಾರ X ನಲ್ಲಿ ಪೋಸ್ಟ್ ಮಾಡಲಾದ ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅವರು ಪ್ರಧಾನಿಯವರ ಆಲೋಚನೆಗಳು ಶ್ಲಾಘನೀಯವೆಂದು ಭಾವಿಸುವುದಾದರೆ ಕಾಂಗ್ರೆಸ್‌ನಲ್ಲಿ ಏಕೆ ಇದ್ದಾರೆ? ಎಂದು ಪ್ರಶ್ನಿಸಿದ್ದಾರೆ. “ನಿಮ್ಮ ಪ್ರಕಾರ, ಯಾರಾದರೂ ಕಾಂಗ್ರೆಸ್ ನೀತಿಗಳಿಗೆ ವಿರುದ್ಧವಾಗಿ ದೇಶಕ್ಕೆ ಒಳ್ಳೆಯದನ್ನು ಮಾಡುತ್ತಿದ್ದರೆ, ನೀವು […]

ಪ್ರಜಾ ಪ್ರಗತಿ 20 Nov 2025 4:11 pm

ರಷ್ಯಾದಿಂದ ತೈಲ ಖರೀದಿಯನ್ನು ಭಾರತ ಸ್ಥಗಿತಗೊಳಿಸಲಿದೆಯೇ…….?

ದೆಹಲಿ 2025ರ ನವೆಂಬರ್‌ 21ರಿಂದ ಅಂದರೆ ಶುಕ್ರವಾರದಿಂದಲೇ ರಷ್ಯಾದಿಂದ ಭಾರತಕ್ಕೆ ಕಚ್ಚಾ ತೈಲ ಬಂದ್‌ ಆಗಲಿದೆಯೇ? ನಡು ಸಮುದ್ರದಲ್ಲಿ 11 ಹಡಗಗುಗಳು ಅತಂತ್ರವಾಗಿದೆಯೇ? ಹಾಗಾದರೆ ಏನಾಗಲಿದೆ? ಮುಂತಾದ ಪ್ರಶ್ನೆ ಕಾಡುತ್ತಿದೆ. ಈ ಬಗ್ಗೆ ಹಲವರಲ್ಲಿ ಗೊಂದಲ, ಆತಂಕವೂ ಕಾಡುತ್ತಿದೆ. ಹಾಗಾದರೆ ವಾಸ್ತವ ಏನು? ನೋಡೋಣ ಬನ್ನಿ. ಮೊದಲನೆಯದಾಗಿ ರಷ್ಯಾದಿಂದ ಭಾರತಕ್ಕೆ ನವೆಂಬರ್‌ 21ರಿಂದ ಸಂಪೂರ್ಣವಾಗಿ ಕಚ್ಚಾ ತೈಲ ಬಂದ್‌ ಆಗುವುದಿಲ್ಲ. ಆದರೆ ರಿಲಯನ್ಸ್‌ ಇಂಡಸ್ಟ್ರೀಸ್‌, ಭಾರತ್‌ ಪೆಟ್ರೋಲಿಯಂ, ಹಿಂದೂಸ್ತಾನ್‌ ಪೆಟ್ರೋಲಿಯಂ, ಎಂಆರ್‌ಪಿಎಲ್‌, ಎಚ್‌ಪಿಸಿಎಲ್‌ನಂತಹ ಪ್ರಮುಖ […]

ಪ್ರಜಾ ಪ್ರಗತಿ 20 Nov 2025 2:48 pm

ಕ್ಯಾಬ್​ಗಳಲ್ಲಿ 112 ತುರ್ತು ಸಹಾಯವಾಣಿ ಸ್ಟಿಕ್ಕರ್​ ಅಂಟಿಸಲು ಸೂಚನೆ……!

ಬೆಂಗಳೂರು: ಪ್ರಯಾಣಿಕ ಸುರಕ್ಷತೆಗೆ ಮತ್ತಷ್ಟು ಒತ್ತು ನೀಡಲು ಪೊಲೀಸ್‌ ಇಲಾಖೆ ಹೆಚ್ಚಿನ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುವ ಕ್ಯಾಬ್‌ಗಳು ತುರ್ತು ಸಂಖ್ಯೆ 112 ಮತ್ತು ಕರ್ನಾಟಕ ರಾಜ್ಯ ಪೊಲೀಸ್ (KSP) ಮೊಬೈಲ್ ಅಪ್ಲಿಕೇಶನ್ ಬಗ್ಗೆ ಮಾಹಿತಿಯನ್ನು ಹೊಂದಿರುವ ಸ್ಟಿಕ್ಕರ್‌ಗಳನ್ನು ಪ್ರದರ್ಶಿಸಬೇಕೆಂದು ಪೊಲೀಸರು ಹೊಸ ಸುರಕ್ಷತಾ ನಿಯಮವನ್ನು ಪರಿಚಯಿಸಿದ್ದಾರೆ. ಸಾರ್ವಜನಿಕ ಸುರಕ್ಷತೆಯನ್ನು ಸುಧಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಮಹಿಳಾ ಪ್ರಯಾಣಿಕರ ಮೇಲೆ ನಿರ್ದಿಷ್ಟ ಗಮನ ಹರಿಸಲಾಗಿದೆ. ಸ್ಪಷ್ಟವಾಗಿ ಗೋಚರಿಸುವ ತುರ್ತು ವಿವರಗಳು […]

ಪ್ರಜಾ ಪ್ರಗತಿ 20 Nov 2025 2:32 pm

ರೋಕೊ ಟೆಸ್ಟ್‌ಗೆ ವಿದಾಯಕ್ಕೆ ಗಂಭೀರ್‌ ಕಾರಣ : ಮನೋಜ್‌ ತಿವಾರಿ

ನವದೆಹಲಿ: ಭಾರತ ತಂಡದ ಮಾಜಿ ನಾಯಕರಾದ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಅವರು ಟೆಸ್ಟ್‌ ಕ್ರಿಕೆಟ್‌ನಲ್ಲಿ ಮುಂದುವರಿಯಲು ಬಯಸಿದ್ದರು. ಆದರೆ, ಈ ಇಬ್ಬರೂ ದಿಗ್ಗಜರು ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳವಂತಹ ಕೆಟ್ಟ ವಾತಾವರಣವನ್ನು ತಂಡದಲ್ಲಿ ರೂಪಿಸಲಾಗಿದೆ ಎಂದು ಮಾಜಿ ಕ್ರಿಕೆಟಿಗ ಮನೋಜ್‌ ತಿವಾರಿ ಗಂಭೀರ ಆರೋಪ ಮಾಡಿದ್ದಾರೆ. ಆ ಮೂಲಕ ಹೆಡ್‌ ಕೋಚ್‌ ಗೌತಮ್‌ ಗಂಭೀರ್‌ ವಿರುದ್ಧ ಪರೋಕ್ಷವಾಗಿ ಆರೋಪ ಮಾಡಿದ್ದಾರೆ. ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಗೂ ಮುನ್ನ ಅಂದರೆ 2025ರ […]

ಪ್ರಜಾ ಪ್ರಗತಿ 20 Nov 2025 2:27 pm

ಹೆಸರಿಗೆ ವಿದ್ಯಾರ್ಥಿಗಳು, ಮಾಡ್ತಿದ್ದಿದ್ದು ದರೋಡೆ…..!

ಮಂಡ್ಯ ಎಟಿಎಂಗಳಿಗೆ ಹಣ ಪೂರೈಸಲು ಹಣ ಕೊಂಡೊಯ್ಯುತ್ತಿದ್ದ ವಾಹನವನ್ನು ಅಡ್ಡಗಟ್ಟಿ 7.1 ಕೋಟಿ ರೂಪಾಯಿ ದೋಚಿರುವ ಘಟನೆ ರಾಜ್ಯವನ್ನು ಬೆಚ್ಚಿ ಬೀಳಿಸಿರುವ ನಡುವೆ, ದರೋಡೆ ನಡೆಸುತ್ತಿದ್ದ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ತಂಡವನ್ನು ಮಂಡ್ಯ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರು ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಇಂಜಿನಿಯರಿಂಗ್​ ವಿದ್ಯಾರ್ಥಿಗಳು ಎಂಬುದು ಗೊತ್ತಾಗಿದೆ. ಕೆಂಗೇರಿ ಬಸ್ ನಿಲ್ದಾಣ ಬಳಿ ಬಸ್‌ಗಾಗಿ ಕಾಯುವವರನ್ನೇ ಟಾರ್ಗೆಟ್​​ ಮಾಡಿ ಈ ವಿದ್ಯಾರ್ಥಿಗಳ ಗ್ಯಾಂಗ್​​ ರಾಬರಿ ಮಾಡುತ್ತಿತ್ತು. ಕಾರಿನಲ್ಲಿ ಡ್ರಾಪ್ ಮಾಡುವುದಾಗಿ […]

ಪ್ರಜಾ ಪ್ರಗತಿ 20 Nov 2025 12:17 pm

ನಾಗರಿಕ ಸಮಾಜದಲ್ಲಿ ಇಂತಹ ಪದ್ಧತಿಗೆ ಅವಕಾಶ ನೀಡಬೇಕೆ? : ಸುಪ್ರೀಂ ಪ್ರಶ್ನೆ

ನವದೆಹಲಿ ಮುಸ್ಲಿಂಸಮುದಾಯದಲ್ಲಿ ಸಾಮಾನ್ಯವಾಗಿ ಕಂಡುಬರುವ ವಿಚ್ಛೇದನ ಪ್ರಕ್ರಿಯೆಯಾದ ತಲಾಖ್-ಎ-ಹಸನ್ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಾಗರಿಕ ಸಮಾಜದಲ್ಲಿ ಈ ಪದ್ಧತಿಗೆ ಅವಕಾಶ ನೀಡಬಹುದೇ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಪತಿಯ ಉಪಸ್ಥಿತಿಯಿಲ್ಲದೆ ವಕೀಲರ ಮೂಲಕ ವಿಚ್ಛೇದನ ಪ್ರಕ್ರಿಯೆಗಳನ್ನು ಒಳಗೊಂಡ ಪ್ರಕರಣವನ್ನು ಸುಪ್ರೀಂ ಕೋರ್ಟ್ ಪ್ರಸ್ತುತ ವಿಚಾರಣೆ ನಡೆಸುತ್ತಿದೆ. ಮುಸ್ಲಿಂ ಪುರುಷರು ತ್ರಿವಳಿ ತಲಾಖ್ ಮೂಲಕ ತಮ್ಮ ಪತ್ನಿಯರಿಗೆ ವಿಚ್ಛೇದನ ನೀಡುವ ಪದ್ಧತಿಯನ್ನು ಸುಪ್ರೀಂ ಕೋರ್ಟ್ ಬುಧವಾರ ಪ್ರಶ್ನಿಸಿದೆ. ವಿಚ್ಛೇದನ ನೋಟಿಸ್‌ನಲ್ಲಿ […]

ಪ್ರಜಾ ಪ್ರಗತಿ 20 Nov 2025 12:11 pm

ಫೈನಲ್‌ಗೆ ಭಾರತದ 15 ಬಾಕ್ಸರ್‌ಗಳ ಪ್ರವೇಶ !

ನವದೆಹಲಿ: ಹಾಲಿ ವಿಶ್ವ ಚಾಂಪಿಯನ್ ಜಾಸ್ಮಿನ್ ಲಂಬೋರಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್ ನಿಖತ್ ಜರೀನ್ ಆತಿಥೇಯ ಭಾರತವನ್ನು 2025ರ ವಿಶ್ವ ಬಾಕ್ಸಿಂಗ್ ಕಪ್ ಫೈನಲ್‌ಗೆ ತಲುಪಿಸಿದ್ದಾರೆ. ಗುರುವಾರದ ಪ್ರಶಸ್ತಿ ಸುತ್ತಿನಲ್ಲಿ ದಾಖಲೆಯ 15 ಬಾಕ್ಸರ್‌ಗಳನ್ನು ಚಿನ್ನದ ಪದಕದ ಪಂದ್ಯಗಳಿಗೆ ಕಳುಹಿಸುವ ಮೂಲಕ ಭಾರತ ಇತಿಹಾಸ ನಿರ್ಮಿಸಿದೆ. ಶಹೀದ್ ವಿಜಯ್ ಸಿಂಗ್, ಪಥಿಕ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಎಲೈಟ್ ಎಂಟು-ಮಾತ್ರ ಸ್ಪರ್ಧೆಯಲ್ಲಿ ಯಾವುದೇ ದೇಶವು ಫೈನಲ್‌ಗೆ ತಲುಪಿದ ಅತ್ಯಧಿಕ ಸಂಖ್ಯೆ ಇದಾಗಿದೆ. […]

ಪ್ರಜಾ ಪ್ರಗತಿ 20 Nov 2025 11:50 am

ಭ್ರಷ್ಟಾಚಾರ ನಡೆದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ :ಡಿ ಕೆ ಶಿವಕುಮಾರ್‌

ಬೆಂಗಳೂರು: ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು ಆಗಿಲ್ಲ. ಈಗ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂಡಿ.ಕೆ. ಶಿವಕುಮಾರ್ ಹರಿಹಾಯ್ದರು. ‘ನೀಲಿ ದಳ’ ಹಾಗೂ ರೋಬೋಟಿಕ್ ತಂತ್ರಜ್ಞಾನ ಬಳಕೆಗೆ ಚಾಲನೆ ನೀಡಿದ ನಂತರ ಮಾಧ್ಯಮಗಳಿಗೆ ಬುಧವಾರ ಅವರು ಪ್ರತಿಕ್ರಿಯೆ ನೀಡಿದರು. ಎರಡನೇ ಬೆಳೆಗೆ ತುಂಗಭದ್ರಾ ನೀರು […]

ಪ್ರಜಾ ಪ್ರಗತಿ 20 Nov 2025 11:38 am

ಬಯಲಾಗುತ್ತಾ ಜೆಫ್ರಿ ಫೈಲ್ಸ್‌ನಲ್ಲಿರುವ ಅತೀ ದೊಡ್ಡ ಲೈಂಗಿಕ ಹಗರಣ……?

ವಾಷಿಂಗ್ಟನ್‌: ವಿಶ್ವದಾದ್ಯಂತ ಭಾರೀ ಚರ್ಚೆಯನ್ನು ಹುಟ್ಟು ಹಾಕಿದ್ದ ಜೆಫ್ರಿ ಎಪ್ಸ್ಟೀನ್‌ ಫೈಲ್‌ಗೆ ಇನ್ನು ತೆರೆ ಬೀಳಲಿದೆ. ರಾಜಕೀಯ ಒತ್ತಡಕ್ಕೆ ಮಣಿದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶಿಕ್ಷೆಗೊಳಗಾದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್‌ಗೆ ಸಂಬಂಧಿಸಿದ ಎಲ್ಲಾ ಕಡತಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವಂತೆ ತಮ್ಮ ಆಡಳಿತಕ್ಕೆ ಆದೇಶಿಸುವ ಮಸೂದೆಗೆ ಸಹಿ ಹಾಕಿರುವುದಾಗಿ ಘೋಷಿಸಿದ್ದಾರೆ. ಎಪ್ಸ್ಟೀನ್ ಫೈಲ್ಸ್ ಟ್ರಾನ್ಸ್‌ಪರೆನ್ಸಿ ಆಕ್ಟ್ ಎಂದು ಕರೆಯಲ್ಪಡುವ ಈ ಮಸೂದೆಯು, ಎಪ್ಸ್ಟೀನ್ ಪ್ರಕರಣದ ತನಿಖೆಯ ಕುರಿತು ಎಲ್ಲಾ ಮಾಹಿತಿಯನ್ನು “ಹುಡುಕಬಹುದಾದ ಮತ್ತು […]

ಪ್ರಜಾ ಪ್ರಗತಿ 20 Nov 2025 11:31 am

ಭಾರತದ ಅತ್ಯಾಧುನಿಕ e-passports: ನೀವು ತಿಳಿದುಕೊಳ್ಳಬೇಕಾದ ವಿಷಯಗಳು

ನವದೆಹಲಿ: ದೇಶಾದ್ಯಂತ ಇ-ಪಾಸ್‌ಪೋರ್ಟ್‌ಗಳನ್ನು ಪರಿಚಯಿಸುವುದರೊಂದಿಗೆ, ಭದ್ರತೆಯನ್ನು ಹೆಚ್ಚಿಸಲು ಮತ್ತು ಜಾಗತಿಕ ಚಲನಶೀಲತೆಯನ್ನು ಸುಗಮಗೊಳಿಸಲು ವಿನ್ಯಾಸಗೊಳಿಸಲಾದ ಪ್ರಮುಖ ತಾಂತ್ರಿಕ ಅಪ್‌ಗ್ರೇಡ್ ಭಾರತದ ಪಾಸ್ ಪೋರ್ಟ್ ನಲ್ಲಿ ವ್ಯವಸ್ಥೆಯಾಗಿದೆ .ಪಾಸ್‌ಪೋರ್ಟ್ ಸೇವಾ ಕಾರ್ಯಕ್ರಮ (PSP) ಆವೃತ್ತಿ 2.0 ರ ಅಡಿಯಲ್ಲಿ ಪರಿಚಯಿಸಲಾದ ಈ ಉಪಕ್ರಮವು ದೇಶದಲ್ಲಿ ಕೈಗೊಂಡ ಅತ್ಯಂತ ಮಹತ್ವಾಕಾಂಕ್ಷೆಯ ಇ-ಆಡಳಿತ ಯೋಜನೆಗಳಲ್ಲಿ ಒಂದಾಗಿದೆ. ಇದು ಅತ್ಯಾಧುನಿಕ ಡಿಜಿಟಲ್ ಪರಿಕರಗಳನ್ನು ಪ್ರಯಾಣ ದಾಖಲಾತಿ ವ್ಯವಸ್ಥೆಯಲ್ಲಿ ಸಂಯೋಜಿಸುತ್ತದೆ. ಇ-ಪಾಸ್‌ಪೋರ್ಟ್‌ನ ಮೂಲತತ್ವವೆಂದರೆ ಹಿಂಬದಿಯ ಕವರ್‌ನಲ್ಲಿ ಹುದುಗಿರುವ ಸಂಪರ್ಕವಿಲ್ಲದ […]

ಪ್ರಜಾ ಪ್ರಗತಿ 19 Nov 2025 5:29 pm

ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರೂ. ಹಣ ದರೋಡೆ; ಗ್ಯಾಂಗ್ ಪರಾರಿ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ನಗದು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಬುಧವಾರ ನಡೆದಿದೆ.ಇಂದು ಮಧ್ಯಾಹ್ನ ಜಯದೇವ ಡೇರಿ ಸರ್ಕಲ್ ಬಳಿ ದರೋಡೆ ನಡೆದಿದ್ದು, ಇನ್ನೋವಾ ಕಾರಿನಲ್ಲಿ ಬಂದ ದರೋಡೆಕೋರರ ಗ್ಯಾಂಗ್ ಏಕಾಏಕಿ ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು 7.11 ಕೋಟಿ ರೂಪಾಯಿ ಹಣ ದರೋಡೆ ಮಾಡಿ ಪರಾರುಯಾಗಿದೆ. ಬೆಂಗಳೂರಿನ ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲಿ ಘಟನೆ […]

ಪ್ರಜಾ ಪ್ರಗತಿ 19 Nov 2025 5:16 pm

ಇಂದಿರಾ ಗಾಂಧಿ ಯವರ 108ನೇ ಜನ್ಮ ದಿನಾಚರಣೆಯ ಹಿನ್ನಲೆಯಲ್ಲಿ ಆಹಾರ ಸಚಿವ ಕೆಹೆಚ್. ಮುನಿಯಪ್ಪ ಪುಷ್ಪ ನಮನ ಸಲ್ಲಿಸಿದರು

ನವದೆಹಲಿ: ಭಾರತದ ಶಕ್ತಿ, ಸ್ಫೂರ್ತಿ ಮತ್ತು ದೃಢ ನಾಯಕತ್ವದ ಪ್ರತಿರೂಪರಾದ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿಯವರ 108ನೇ ಜನ್ಮಜಯಂತಿಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತದೆ ಈ ಸಂದರ್ಭದಲ್ಲಿ ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ರವರು ನವದೆಹಲಿಯ ಶಕ್ತಿ ಸ್ಥಳದಲ್ಲಿ ಇಂದಿರಾ ಗಾಂಧಿಯ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಿದರು. “ರಾಷ್ಟ್ರದ ಪ್ರಗತಿ, ಏಕತೆ ಮತ್ತು ಸಾಮರ್ಥ್ಯವನ್ನು ಬಲಪಡಿಸಲು ಶ್ರೀಮತಿ ಇಂದಿರಾ ಗಾಂಧಿ ಯವರು ಮಾಡಿದ ಅಪರೂಪದ ಕೊಡುಗೆಗಳು ಇಂದಿಗೂ ನಮ್ಮ ರಾಷ್ಟ್ರಕ್ಕೆ ದಾರಿದೀಪವಾಗಿವೆ. […]

ಪ್ರಜಾ ಪ್ರಗತಿ 19 Nov 2025 4:58 pm

ಶಬರಿಮಲೆ ಯಾತ್ರಿಕರೇ ಎಚ್ಚರವಹಿಸಿ…….!

ಮಿದುಳು ತಿನ್ನುವ ಅಮೀಬಾ ಕುರಿತು ಆರೋಗ್ಯ ಸಚಿವಾಲಯದಿಂದ ಸುರಕ್ಷತಾ ಸಲಹಾ ಮಾರ್ಗಸೂಚಿ ಬೆಂಗಳೂರು ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ. 1. […]

ಪ್ರಜಾ ಪ್ರಗತಿ 19 Nov 2025 4:07 pm

ಪ್ರತಿರೋಧದ ಬಳಿಕ ಪುರುಷೋತ್ತಮ ಬಿಳಿಮಲೆ ಕ್ಷಮೆಯಾಚನೆ……!

ಮೈಸೂರು: ಯಕ್ಷಗಾನ ಕಲಾವಿದರಲ್ಲಿ ಬಹುತೇಕರಲ್ಲಿ ಸಲಿಂಗಕಾಮ ಪ್ರವೃತ್ತಿ ಬೆಳೆಯುತ್ತಿತ್ತು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ವ್ಯಾಪಕ ಪ್ರತಿರೋಧ ವ್ಯಕ್ತವಾದ ಬಳಿಕ ಕ್ಷಮೆಯಾಚನೆ ಮಾಡಿದ್ದಾರೆ. ಯಕ್ಷಗಾನ ಕಲಾವಿದರು, ಅಭಿಮಾನಿಗಳು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಅನೇಕರು ಈ ಹೇಳಿಕೆಯನ್ನು ಖಂಡಿಸಿದ್ದರು. ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಇರುತ್ತಿದ್ದರು. ಅಲ್ಲಿ ಅಂತಹ ಅನಿವಾರ್ಯತೆ ಇತ್ತು. ಯಕ್ಷಗಾನ ಕಲಾವಿದರೊಳಗೆ ಎಷ್ಟೋ ಬಾರಿ ಹೋಮೋಸೆಕ್ಸ್ ಬೆಳೀತಿತ್ತು ಎಂದು […]

ಪ್ರಜಾ ಪ್ರಗತಿ 19 Nov 2025 3:44 pm

ನಾಳೆ ನಿತೀಶ್ ಕುಮಾರ್‌ ಬಣದ ಪ್ರಮಾಣವಚನ ಫಿಕ್ಸ್‌……!

ಪಟನಾ: ಬಿಹಾರದಲ್ಲಿ ಹೊಸ ಎನ್‌ಡಿಎ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನಾಳೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಇಪ್ಪತ್ತೆರಡು ಸಚಿವರು ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ ಎಂದು ಆಡಳಿತ ಒಕ್ಕೂಟದ ಉನ್ನತ ಮೂಲಗಳು ತಿಳಿಸಿವೆ. ಬಿಜೆಪಿಯ ಒಂಬತ್ತು ಶಾಸಕರು, ಜೆಡಿಯುನ 10 ಶಾಸಕರು ಮತ್ತು ಚಿರಾಗ್ ಪಾಸ್ವಾನ್ ಅವರ ಎಲ್ಜೆಪಿ , ಜಿತನ್ ರಾಮ್ ಮಾಂಝಿ ಅವರ ಹಿಂದೂಸ್ತಾನಿ ಅವಾಮಿ ಮೋರ್ಚಾ ಮತ್ತು ಉಪೇಂದ್ರ ಕುಶ್ವಾಹ ಅವರ ರಾಷ್ಟ್ರೀಯ ಲೋಕ ಮೋರ್ಚಾದಿಂದ ತಲಾ ಒಬ್ಬರು […]

ಪ್ರಜಾ ಪ್ರಗತಿ 19 Nov 2025 3:39 pm

ಸಿದ್ದರಾಮಯ್ಯ ಪ್ರಶಸ್ತಿಗೆ ಸುಶೀಲಾ ಸುಬ್ರಹ್ಮಣ್ಯ, ನೀಳಾ ಎಂ.ಎಚ್ ಆಯ್ಕೆ‌

ಬೆಂಗಳೂರು: ಕರ್ನಾಟಕ ಪತ್ರಕರ್ತೆಯರ ಸಂಘ ನೀಡುವ ಸಿಎಂ ಸಿದ್ದರಾಮಯ್ಯ ಹೆಸರಿನ 2024-25ನೇ ಸಾಲಿನ ದತ್ತಿನಿಧಿ ಪ್ರಶಸ್ತಿ ಹಿರಿಯ ಪತ್ರಕರ್ತೆಯರಾದ ಸುಶೀಲಾ ಸುಬ್ರಹ್ಮಣ್ಯ ಹಾಗೂ ನೀಳಾ ಎಂ.ಎಚ್‌. ಅವರಿಗೆ ದೊರೆತಿದೆ. ನಲವತ್ತು ವರ್ಷಗಳಿಂದ ʼಸದರ್ನ್‌ ಎಕನಾಮಿಸ್ಟ್‌ʼ ಪತ್ರಿಕೆ ನಡೆಸುತ್ತಿರುವ ಹಿರಿಯ ಪತ್ರಕರ್ತೆ ಸುಶೀಲಾ ಸುಬ್ರಹ್ಮಣ್ಯ ಹಾಗೂ ‘ಪ್ರಜಾವಾಣಿʼ ಪತ್ರಿಕೆಯ ಮುಖ್ಯ ಉಪಸಂಪಾದಕಿ ನೀಳಾ ಎಂ.ಎಚ್‌. 2025ನೇ ಸಾಲಿನ ಸಿದ್ದರಾಮಯ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ತಮ್ಮದೇ ಹೆಸರಿನಲ್ಲಿ ಪ್ರಶಸ್ತಿ ಪ್ರಕಟಿಸಲು ದತ್ತಿನಿಧಿ […]

ಪ್ರಜಾ ಪ್ರಗತಿ 19 Nov 2025 3:29 pm

Delhi Blast : ಪಾಕಿಸ್ತಾನ, ದುಬೈನಿಂದ ಮಾಡ್ಯೂಲ್‌ ನಿರ್ವಹಿಸುತ್ತಿದ್ದ ಉಗ್ರರು……!

ನವದೆಹಲಿ: ದೆಹಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಜೊತೆ ಸಂಪರ್ಕ ಹೊಂದಿರುವ ಭಯೋತ್ಪಾದಕ ಮಾಡ್ಯೂಲ್ ಬಗ್ಗೆ ತನಿಖೆ ನಡೆಯುತ್ತಿರುವಾಗ, ಗಡಿಯಾಚೆಯಿಂದ ಆನ್‌ಲೈನ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಕಳೆದ 48 ಗಂಟೆಗಳಲ್ಲಿ, ಜಮ್ಮುವಿನ ಪೂಂಚ್, ರಾಜೌರಿ, ದೋಡಾ ಮತ್ತು ಕಿಶ್ತ್ವಾರ್ ಜಿಲ್ಲೆಗಳಲ್ಲಿ ಹಲವಾರು ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳು ಮತ್ತು ಫೋನ್ ಸಂಖ್ಯೆಗಳು ಯುವಕರನ್ನು ಗುರಿಯಾಗಿಸಲು ಉಗ್ರರು ಪ್ರಯತ್ನಿಸಿವೆ ಎಂದು ತಿಳಿದು ಬಂದಿದೆ. ಈ ಖಾತೆಗಳು ಮತ್ತು ಸಂಖ್ಯೆಗಳು ಪಾಕಿಸ್ತಾನ, ಪಾಕ್ ಆಕ್ರಮಿತ ಕಾಶ್ಮೀರ ಮತ್ತು ದುಬೈ […]

ಪ್ರಜಾ ಪ್ರಗತಿ 19 Nov 2025 3:21 pm

ಫಡ್ನವೀಸ್ ನೇತೃತ್ವದ ಸಂಪುಟ ಸಭೆ ‘ಬಹಿಷ್ಕರಿಸಿದ’ಶಿಂಧೆ ಸಚಿವರು!

ಮುಂಬೈ: ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿನ ಬಿರುಕು ಮತ್ತಷ್ಟು ದೊಡ್ಡದಾಗಿದ್ದು, ಡೊಂಬಿವಲಿಯ ಸೇನಾ ನಾಯಕರೊಬ್ಬರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದನ್ನು ವಿರೋಧಿಸಿ, ಮಂಗಳವಾರ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಸಚಿವರು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ವಾರದ ಸಚಿವ ಸಂಪುಟ ಸಭೆಯನ್ನು ಬಹಿಷ್ಕರಿಸಿದ್ದಾರೆ. ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ಮಹಾಯುತಿ ಮೈತ್ರಿಕೂಟದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ನಾಸಿಕ್ ಜಿಲ್ಲೆಯ ಯೆಯೋಲಾದಲ್ಲಿ ಶಿಂಧೆ ಅವರ ಶಿವಸೇನೆಯು ಪ್ರತಿಪಕ್ಷದ ಭಾಗವಾಗಿರುವ ಎನ್‌ಸಿಪಿ(ಎಸ್‌ಪಿ) ಜೊತೆ ಕೈಜೋಡಿಸಲು […]

ಪ್ರಜಾ ಪ್ರಗತಿ 19 Nov 2025 12:22 pm

ನಾಗರಹೊಳೆಯಲ್ಲಿ ಚೈನ್‌ ಲಿಂಕ್‌ ಮೆಶ್‌ ಅಳವಡಿಕೆ..!

ಮೈಸೂರು: ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷವನ್ನು ಪರಿಹರಿಸುವ ಪ್ರಯತ್ನದಲ್ಲಿ, ಅರಣ್ಯ ಅಧಿಕಾರಿಗಳು ಮೈಸೂರಿನ ಎಚ್‌ಡಿ ಕೋಟೆ ತಾಲ್ಲೂಕಿನ ನಾಗರಹೊಳೆ ಹುಲಿ ಮೀಸಲು ಪ್ರದೇಶದಲ್ಲಿ 13 ಕಿ.ಮೀ. ಉದ್ದಕ್ಕೂ ಚೈನ್ ಲಿಂಕ್‌ ಮೆಶ್‌ ಅಳವಡಿಸಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ. ಈ ತಡೆಗೋಡೆಯನ್ನು ಪ್ರಸ್ತುತ ಪ್ರಾಯೋಗಿಕವಾಗಿ ನಿರ್ಮಿಸಲಾಗುತ್ತಿದ್ದು, ಈ ಪ್ರಯೋಗ ಯಶಸ್ವಿಯಾದರೆ, ಮತ್ತಷ್ಟು ವಿಸ್ತರಿಸಿ 10 ಅಡಿ ಎತ್ತರಕ್ಕೆ ಏರಿಸಿ ಅಳವಡಿಸಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.ಯೋಜನೆಯು ಆರಂಭಿಕ ಹಂತದಲ್ಲಿದ್ದರೂ, ಜಾಲರಿ ಬೇಲಿ ಬಲವಾದ ಭೌತಿಕ ನಿರೋಧಕವಾಗಿ […]

ಪ್ರಜಾ ಪ್ರಗತಿ 19 Nov 2025 12:18 pm

ಕಾರ್ಕಳ: ಜನಿವಾರ -ಮಣಿಕಟ್ಟಿನ ದಾರದ ವಿಚಾರಕ್ಕೆ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಿರುಕುಳ; ದೈಹಿಕ ಶಿಕ್ಷಕ ವಜಾ

ಉಡುಪಿ: ವಿದ್ಯಾರ್ಥಿಗಳು ಧರಿಸುತ್ತಿದ್ದ ಧಾರ್ಮಿಕ ಚಿಹ್ನೆಗಳನ್ನು ತೆಗೆಸಿದ ಆರೋಪದಲ್ಲಿ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅತಿಥಿ ಶಿಕ್ಷಕರೊಬ್ಬರನ್ನು ವಜಾಗೊಳಿಸಲಾಗಿದೆ. ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮಾಧ್ಯಮ ವಸತಿ ಶಾಲೆಯ ಪ್ರಾಂಶುಪಾಲರು ಸೋಮವಾರ ಅತಿಥಿ ಶಿಕ್ಷಕ ಮದರಶಾ ಎಸ್ ಮಕಂದಾರ್ ಅವರನ್ನು ವಜಾಗೊಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಅನಿಯಮಿತವಾಗಿ ಬಸ್ಕಿ ಹೊಡೆಸುವುದು, ಜನಿವಾರ ಮತ್ತು ಕೈಗೆ ಕಟ್ಟಿರುವ ದಾರ ತೆಗೆಯುವಂತೆ ಸೂಚಿಸುತ್ತಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ. ವಿದ್ಯಾರ್ಥಿಗಳು ಶಿಕ್ಷಕರ ವರ್ತನೆಯನ್ನು ವರದಿ ಮಾಡಿದ ನಂತರ ವಿವಾದ ಭುಗಿಲೆದ್ದಿತು. […]

ಪ್ರಜಾ ಪ್ರಗತಿ 19 Nov 2025 12:14 pm

ಮೆಟ್ರೋ ವಿಸ್ತರಣೆಯಿಂದ ಬೆಂಗಳೂರು ಮೇಲಿನ ಒತ್ತಡ ಕಡಿಮೆಯಾಗಲಿದೆ: ಸಚಿವ ಪರಮೇಶ್ವರ್‌

ಬೆಂಗಳೂರು: ಬೆಂಗಳೂರಿನಿಂದ ತುಮಕೂರಿಗೆ ನಮ್ಮ ಮೆಟ್ರೋ ರೈಲು ವಿಸ್ತರಣೆಯಿಂದ ತುಮಕೂರು ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಯೋಜನೆಗೆ ಅಪಸ್ವರ ತೆಗೆದಿರುವ ತೇಜಸ್ವಿ ಸೂರ್ಯಗೆ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹ ಸಚಿವ ಪರಮೇಶ್ವರ್‌ ಅವರು, ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಅನೇಕ ವಿಚಾರಗಳು ಸಂಸದ ತೇಜಸ್ವಿಸೂರ್ಯ ಅವರ ಗಮನದಲ್ಲಿಲ್ಲ. ಇದೇ ಕಾರಣದಿಂದ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರತಿನಿತ್ಯ ತುಮಕೂರಿನಿಂದ ಸಾವಿರಾರು ಜನರು ಪ್ರಯಾಣ […]

ಪ್ರಜಾ ಪ್ರಗತಿ 19 Nov 2025 12:12 pm

ಪ್ರತ್ಯೇಕ ಕೇಡರ್ ರಚಿಸಿ, 15 ವನ್ಯಜೀವಿ ವೈದ್ಯರ ನೇಮಕ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ರಾಜ್ಯದ 9 ಮೃಗಾಲಯಗಳ ಖಾಲಿ ಪಶುವೈದ್ಯರ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡುವಂತೆ ಅರಣ್ಯ ಇಲಾಖೆ ಮತ್ತು ಎಲ್ಲಾ 9 ಮೃಗಾಲಯಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗುವುದು ಎಂದು ಸಚಿವ ಈಶ್ವರ್ ಬಿ ಖಂಡ್ರೆ ಅವರು ಮಂಗಳವಾರ ಹೇಳಿದ್ದಾರೆ .ಬೆಳಗಾವಿ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಅಸಹಜವಾಗಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಒಂಬತ್ತೂ ಮೃಗಾಲಯಗಳ ಮುಖ್ಯಸ್ಥರೊಂದಿಗೆ ಮಂಗಳವಾರ ವಿಡಿಯೊ ಸಂವಾದ ಮೂಲಕ ಸಚಿವರು ಸಭೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತ್ಯೇಕ ಕೇಡರ್ ರಚಿಸಲು […]

ಪ್ರಜಾ ಪ್ರಗತಿ 19 Nov 2025 12:09 pm

ಸಿಎಂ ಸಿದ್ದರಾಮಯ್ಯ ಪತ್ನಿ ಆರೋಗ್ಯದಲ್ಲಿ ಚೇತರಿಕೆ : ವಾರ್ಡ್‌ಗೆ ಶಿಫ್ಟ್

ಬೆಂಗಳೂರು: ಆರೋಗ್ಯಗದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರನ್ನು ಮಂಗಳವಾರ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಿಂದ (ಐಸಿಯು) ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ.ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪಾರ್ವತಿ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಯಿತು. ಶ್ವಾಸಕೋಶದ ಎಡಿಮಾ ಇರುವುದು ಪತ್ತೆಯಾದ ನಂತರ ಐಸಿಯುಗೆ ವರ್ಗಾಯಿಸಲಾಯಿತು. ಹಿರಿಯ ಸಲಹೆಗಾರ ಡಾ. ಬಿ.ಸಿ. ಶ್ರೀನಿವಾಸ್ ಅವರ ತಂಡ ಪಾರ್ವತಿ ಅವರಿಗೆ ಚಿಕಿತ್ಸೆ ನೀಡಿದ್ದರು. ಅವರ ಆರೋಗ್ಯದಲ್ಲಿ […]

ಪ್ರಜಾ ಪ್ರಗತಿ 19 Nov 2025 12:01 pm

31 ಕೃಷ್ಣಮೃಗಗಳ ಸಾವಿಗೆ ‘Hemorrhagic Septicemia’ಸೋಂಕು ಕಾರಣ..!

ಬೆಳಗಾವಿ: . ಬೆಳಗಾವಿಯ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳ ಸಾವಿಗೆ ಗಳಲೆ ರೋಗ (ಹೆಮರೈಜಿಕ್ ಸೆಪ್ಟೀಸಿಮಿಯಾ– ಹೆಚ್‌.ಎಸ್‌) ಕಾರಣ ಎಂದು ಪ್ರಯೋಗಾಲಯದ ವರದಿ ಖಚಿತಪಡಿಸಿದೆ. ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ ಪನ್ವಾರ್‌ ಮತ್ತು ಹಿರಿಯ ವನ್ಯಜೀವಿ ಪಶುವೈದ್ಯ ಡಾ. ಪ್ರಯಾಗ್ ನೇತೃತ್ವದ ಉನ್ನತ ಮಟ್ಟದ ತಜ್ಞರ ಸಮಿತಿಯು ಮಂಗಳವಾರ ಮೃಗಾಲಯವನ್ನು ಪರಿಶೀಲಿಸಿತು. ಆವರಣದ ಪರಿಸ್ಥಿತಿಗಳು, ಸಾವಿನ ಮಾದರಿಗಳು ಮತ್ತು ಪ್ರಯೋಗಾಲಯ ಸೂಚಕಗಳನ್ನು ಪರಿಶೀಲಿಸಿದ ನಂತರ […]

ಪ್ರಜಾ ಪ್ರಗತಿ 19 Nov 2025 11:59 am

ಡಿ.1 ರವರೆಗೆ ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ED ಕಸ್ಟಡಿಗೆ

ನವದೆಹಲಿ: ದೆಹಲಿಯ ಕೆಂಪುಕೋಟೆ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಅಲ್ ಫಲಾಹ್ ವಿಶ್ವ ವಿದ್ಯಾಲಯ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಅವರನ್ನು ಡಿಸೆಂಬರ್ 1ರವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ. ದೆಹಲಿ ಸ್ಫೋಟ ಮತ್ತು ವೈಟ್ ಕಾಲರ್ ಉಗ್ರ ಮಾಡ್ಯೂಲ್ ನ ಹಿಂದಿನ ಭಯೋತ್ಪಾದಕ ಘಟಕದ ಕೇಂದ್ರ ಬಿಂದುವಾಗಿರುವ ಅಲ್ ಫಲಾಹ್ ವಿಶ್ವವಿದ್ಯಾಲಯದ ಸ್ಥಾಪಕ ಜವಾದ್ ಅಹ್ಮದ್ ಸಿದ್ದಿಕಿ ಅವರನ್ನು ಮಂಗಳವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ […]

ಪ್ರಜಾ ಪ್ರಗತಿ 19 Nov 2025 11:40 am

ಶಬರಿಮಲೆಗೆ ತೆರಳುತ್ತಿದ್ದ ಮಂಡ್ಯದ ಅಯ್ಯಪ್ಪ ಮಾಲಾಧಾರಿಗಳ ಬಸ್‌ ಪಲ್ಟಿ; ಪವಾಡಸದೃಶ ಪಾರಾದ 33 ಮಂದಿ

ಮಂಡ್ಯ: ಶಬರಿಮಲೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದ 33 ಮಾಲಾಧಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮೇಲಿ ಬಳಿ ಅಪಘಾತ ಸಂಭವಿಸಿದೆ. ಯಾಲದಹಳ್ಳಿ‌ಕೊಪ್ಪಲು ಗ್ರಾಮದ 33 ಮಂದಿ ಅಯ್ಯಪ್ಪನ ಮಾಲೆ ಧರಿಸಿ ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ ತೆರಳುತ್ತಿದ್ದರು. ಈ ವೇಳೆ ಕೇರಳದ ಏರಿಮಲೈ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಬಸ್ […]

ಪ್ರಜಾ ಪ್ರಗತಿ 19 Nov 2025 11:11 am

ಚೀನಾ ಹಿಂದಿಕ್ಕಲು ಇನ್ಫೋಸಿಸ್ ನಾರಾಯಣ ಮೂರ್ತಿ ‘9,9,6’ಸೂತ್ರ……!

ಬೆಂಗಳೂರು: ಕೆಲಸದ ಅವಧಿಯ ಕುರಿತು ಮೊದಲಿನಿಂದಲೂ ಒತ್ತಾಯ ಹೇರುತ್ತಾ ಬಂದಿದ್ದ ಇನ್ಫೋಸಿಸ್ ಅಧ್ಯಕ್ಷ ನಾರಾಯಣಮೂರ್ತಿ ಇದೀಗ ಅಂತಹುದೇ ಮತ್ತೊಂದು ಸೂತ್ರದೊಂದಿಗೆ ಮುಂದೆ ಬಂದಿದ್ದಾರೆ. ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಮತ್ತೊಮ್ಮೆ ಕೆಲಸದ ಅವಧಿಯ ವಿಚಾರವಾಗಿ ಮಾತನಾಡಿದ್ದು, ಈ ಬಾರಿ ಚೀನಾ ನಿದರ್ಶನದೊಂದಿಗೆ ಸುದ್ದಿಗೆ ಗ್ರಾಸವಾಗುತ್ತಿದ್ದಾರೆ. ನಾರಾಯಣಮೂರ್ತಿ ಅವರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆನ್ನುವ ವಾದ ಸಮರ್ಥಿಸಿಕೊಂಡಿದ್ದು, ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮೂರ್ತಿಗಳು ಚೀನಾದ ನಿದರ್ಶನ […]

ಪ್ರಜಾ ಪ್ರಗತಿ 18 Nov 2025 4:54 pm

ಮತ್ತೆ ಪ್ರಧಾನಿಯನ್ನು ಹಾಡಿ ಹೊಗಳಿದ ಶಶಿ ತರೂರ್

ನವದೆಹಲಿ: ಬಹು ದಿನಗಳಿಂದ ಮಾನಸಿಕವಾಗಿ ಕಾಂಗ್ರೆಸ್ ನಿಂದ ದೂರ ಉಳಿದಿರುವ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಮೂಲಕ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಕಳೆದ ರಾತ್ರಿ ಇಂಡಿಯನ್ ಎಕ್ಸ್ ಪ್ರೆಸ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ. ಅಲ್ಲಿ ಪ್ರಧಾನಿ “ಅಭಿವೃದ್ಧಿಗೆ ಭಾರತದ ರಚನಾತ್ಮಕ […]

ಪ್ರಜಾ ಪ್ರಗತಿ 18 Nov 2025 4:50 pm

ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

ಬೆಂಗಳೂರು: ಕರ್ನಾಟಕವನ್ನು ನಾವೀನ್ಯತೆ ಮತ್ತು ಆಳವಾದ ತಂತ್ರಜ್ಞಾನ ಪರಿಹಾರಗಳಿಗಾಗಿ ಜಾಗತಿಕ ತಾಣವಾಗಿ ಪರಿವರ್ತಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಮೂರು ಪ್ರಮುಖ ನೀತಿಗಳಾದ ಮಾಹಿತಿ ತಂತ್ರಜ್ಞಾನ ನೀತಿ, ಬಾಹ್ಯಾಕಾಶ ತಂತ್ರಜ್ಞಾನ ನೀತಿ ಮತ್ತು ಸ್ಟಾರ್ಟ್ಅಪ್ ನೀತಿ ಅನಾವರಣಗೊಳಿಸಿದರು. ಭಾರತದ ಪ್ರಮುಖ ತಂತ್ರಜ್ಞಾನ ಕೇಂದ್ರವಾಗಿ ರಾಜ್ಯದ ಸ್ಥಾನವನ್ನು ಬಲಪಡಿಸುವುದಾಗಿ ಹೇಳಿದ ಸಿಎಂ, ಕರ್ನಾಟಕವು “ಜಾಗತಿಕ ತಂತ್ರಜ್ಞಾನ ಕ್ರಾಂತಿಯಲ್ಲಿ ಭಾಗವಹಿಸುವುದಷ್ಟೇ ಅಲ್ಲ, ಅದನ್ನು ಮುನ್ನಡೆಸುತ್ತಿದೆ” ಎಂದು ಪ್ರತಿಪಾದಿಸಿದರು. ರಾಜ್ಯ ಐಟಿ-ಬಿಟಿ ಇಲಾಖೆ ವತಿಯಿಂದ ಬೆಂಗಳೂರು ಅಂತರರಾಷ್ಟ್ರೀಯ […]

ಪ್ರಜಾ ಪ್ರಗತಿ 18 Nov 2025 4:48 pm

‘ಬೆಂಗಳೂರು ಟೆಕ್ ಸಮ್ಮಿಟ್ 2025’ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಐಟಿ-ಬಿಟಿ ಇಲಾಖೆ ವತಿಯಿಂದ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ(ಬಿಇಐಸಿ) ಆಯೋಜಿಸಲಾಗಿರುವ ಏಷ್ಯಾದ ಅತಿದೊಡ್ಡ ಟೆಕ್ ಸಮ್ಮಿಟ್ ‘ಬೆಂಗಳೂರು ಟೆಕ್ ಸಮ್ಮಿಟ್ 2025’ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಐಟಿ, ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ಕಿಯೋನಿಕ್ಸ್ ಅಧ್ಯಕ್ಷರಾದ ಶರತ್ ಬಚ್ಚೇಗೌಡ ಸೇರಿದಂತೆ ದೇಶ ವಿದೇಶಗಳಿಂದ ಆಗಮಿಸಿದ್ದ ತಂತ್ರಜ್ಞಾನ ವಲಯದ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. […]

ಪ್ರಜಾ ಪ್ರಗತಿ 18 Nov 2025 4:45 pm

ಬಿಹಾರ ಎಲೆಕ್ಷನ್‌ ಕುರಿತು ವಾಗ್ವಾದ…. ಕೊಲೆಯಲ್ಲಿ ಅಂತ್ಯ…….!

ಇಂದೋರ್: ಬಿಹಾರ ಚುನಾವಣಾ ಫಲಿತಾಂಶದ ಕುರಿತಾದ ರಾಜಕೀಯ ಚರ್ಚೆಯು ಕೌಟುಂಬಿಕ ವಾಗ್ವಾದವಾಗಿ ಮಾರ್ಪಟ್ಟಿದ್ದು, ಕೊನೆಗೆ ಕೊಲೆಯಲ್ಲಿ ಅಂತ್ಯವಾದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಗುಣ ಜಿಲ್ಲೆಯಲ್ಲಿ ನಡೆದಿದೆ. ಮಾವಂದಿರಿಬ್ಬರು ಸೇರಿ ತಮ್ಮ ಸೋದರಳಿಯನನ್ನು ಹತ್ಯೆ ಮಾಡಿದ್ದಾರೆ. ಬಿಹಾರದ ಶಿವಹಾರ್ ಜಿಲ್ಲೆಯ ಕಾರ್ಮಿಕ 22 ವರ್ಷದ ಶಂಕರ್ ಮಾಂಝಿ ಮೃತ ದುರ್ದೈವಿ. ಮಾವಂದಿರಾದ ರಾಜೇಶ್ ಮಾಂಝಿ (25) ಮತ್ತು ತೂಫಾನಿ ಮಾಂಝಿ (27) ಹತ್ಯೆ ಆರೋಪಿಗಳು. ಶಂಕರ್ ತನ್ನ ಮಾವಂದಿರೊಂದಿಗೆ ವಾಸವಾಗಿದ್ದ ನಿರ್ಮಾಣ ಹಂತದ […]

ಪ್ರಜಾ ಪ್ರಗತಿ 18 Nov 2025 2:06 pm

ಆರಂಭದಲ್ಲೇ ರಾಜಮೌಳಿಗೆ ಎದುರಾಯ್ತು ವಿಘ್ನ; ಜಕ್ಕಣ್ಣ ವಿರುದ್ಧ ಪೊಲೀಸರಿಗೆ ದೂರು ಕಾರಣ ಏನು ಗೊತ್ತಾ….?

ಹೈದ್ರಾಬಾದ್‌ : ಖ್ಯಾತ ನಿರ್ದೇಶಕ ಎಸ್‌ ಎಸ್‌ ರಾಜಮೌಳಿ ಅವರು ʻವಾರಣಾಸಿʼ ಸಿನಿಮಾವನ್ನು ಗ್ರ್ಯಾಂಡ್‌ ಆಗಿ ಶುರು ಮಾಡಿದ್ದಾರೆ. ಮಹೇಶ್‌ ಬಾಬು ಮತ್ತು ಪ್ರಿಯಾಂಕಾ ಚೋಪ್ರಾ ಅಭಿನಯದ ಈ ಸಿನಿಮಾಕ್ಕೆ ಆಗಲೇ 60 ದಿನ ಶೂಟಿಂಗ್‌ ಮಾಡಲಾಗಿದೆ. ಸದ್ಯ ʻವಾರಣಾಸಿʼ ಸಿನಿಮಾಗೆ ವಿವಾದಗಳು ಬೆನ್ನು ಬಿದ್ದಿವೆ. ರಾಜಮೌಳಿ ಹೇಳಿದ ಮಾತಿನಿಂದ ಇದೀಗ ದೊಡ್ಡ ವಿವಾದವೇ ಉಂಟಾಗಿದೆ. ಹಿಂದೂಗಳ ಧಾರ್ಮಿಕ ನಂಬಿಕೆಗೆ ಧಕ್ಕೆ ತಂದ ಆರೋಪದ ಮೇಲೆ ನಿರ್ದೇಶಕ ರಾಜಮೌಳಿ ವಿರುದ್ಧ ದಾಖಲಾಗಿರುವ ಬಗ್ಗೆ […]

ಪ್ರಜಾ ಪ್ರಗತಿ 18 Nov 2025 1:58 pm

ಅಯ್ಯಪ್ಪನ ಭಕ್ತರೇ ಅಲರ್ಟ್‌…ಅಲರ್ಟ್‌…! ಕೇರಳದಲ್ಲಿ ಹೆಚ್ಚಿದ ಮೆದುಳು ಜ್ವರ ಭೀತಿ

ತಿರುವನಂತಪುರ: ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಅಥವಾ ಮೆದುಳು ಜ್ವರ ಪ್ರಕರಣಗಳ ಹಿನ್ನೆಲೆಯಲ್ಲಿ, ಕೇರಳ ಆರೋಗ್ಯ ಇಲಾಖೆಯು ಇತ್ತೀಚೆಗೆ ಒಂದು ಎಚ್ಚರಿಕೆ/ಸೂಚನೆಯನ್ನು ಹೊರಡಿಸಿದ್ದು, ಶಬರಿಮಲೆ ಭಕ್ತರು ಜಾಗರೂಕರಾಗಿರಬೇಕು ಮತ್ತು ನೀರು ಮೂಗಿನೊಳಗೆ ಹೋಗದಂತೆ ನೋಡಿಕೊಳ್ಳಬೇಕೆಂದು ಸಲಹೆ ನೀಡಿದೆ. ನವೆಂಬರ್ 17 ರಿಂದ ಪ್ರಾರಂಭವಾದ ವಾರ್ಷಿಕ ತೀರ್ಥಯಾತ್ರೆಗೆ ಯಾತ್ರಾರ್ಥಿಗಳು ಬರುತ್ತಿರುವುದರಿಂದ, ಯಾವುದೇ ವೈದ್ಯಕೀಯ ಚಿಕಿತ್ಸೆಗೆ ಒಳಗಾಗುತ್ತಿರುವ ಯಾತ್ರಾರ್ಥಿಗಳು ತಮ್ಮ ವೈದ್ಯಕೀಯ ದಾಖಲೆಗಳು ಮತ್ತು ಔಷಧಿಗಳನ್ನು ಕೊಂಡೊಯ್ಯಬೇಕು ಎಂದು ಇಲಾಖೆ ತಿಳಿಸಿದೆ. ಔಷಧಿಗಳನ್ನು ತೆಗೆದುಕೊಳ್ಳುತ್ತಿರುವವರು ಯಾತ್ರೆಯ ಸಮಯದಲ್ಲಿಯೂ ತಮ್ಮ […]

ಪ್ರಜಾ ಪ್ರಗತಿ 18 Nov 2025 1:54 pm

ಭಾರತದ ತನಿಖಾ ವಿಧಾನಕ್ಕೆ ತಲೆದೂಗಿದ ಅಮೆರಿಕ ಸಚಿವ…….!

ನ್ಯೂಯಾರ್ಕ್: ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟವು ‘ಸ್ಪಷ್ಟವಾಗಿ ಭಯೋತ್ಪಾದಕ ದಾಳಿ’ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಹೇಳಿದ್ದಾರೆ. ಭಾರತ ಮಾರಕ ಘಟನೆಯ ತನಿಖೆ ನಡೆಸುತ್ತಿರುವ ರೀತಿ ‘ಬಹಳ ವೃತ್ತಿಪರ’ವಾಗಿದೆ ಎಂದು ಅವರು ಶ್ಲಾಘಿಸಿದ್ದಾರೆ.ಸೋಮವಾರ ದೆಹಲಿಯ ಕೆಂಪು ಕೋಟೆಯ ಹೊರಗೆ ಸಂಭವಿಸಿದ ತೀವ್ರತರವಾದ ಸ್ಫೋಟದಲ್ಲಿ ಕನಿಷ್ಠ 13 ಜನ ಸಾವನ್ನಪ್ಪಿದ್ದಾರೆ. ಭಾರತ ಕಾರು ಸ್ಫೋಟವನ್ನು ಘೋರ ಭಯೋತ್ಪಾದಕ ಘಟನೆ ಎಂದು ಹೇಳಿದೆ. ರುಬಿಯೊ ಬುಧವಾರ ಕೆನಡಾದ ಹ್ಯಾಮಿಲ್ಟನ್‌ನಲ್ಲಿ […]

ಪ್ರಜಾ ಪ್ರಗತಿ 18 Nov 2025 12:40 pm