GOOD NEWS : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : 2026 ರಲ್ಲಿ ಭಾರತೀಯ ಕಂಪನಿಗಳಿಂದ ’12 ಮಿಲಿಯನ್’ಉದ್ಯೋಗಿಗಳ ನೇಮಕ
ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 2026 ರಲ್ಲಿ ಭಾರತೀಯ ಕಂಪನಿಗಳು 12 ಮಿಲಿಯನ್ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಿದೆ ಎಂದು ವರದಿಯೊಂದು ತಿಳಿಸಿದೆ. ಭಾರತದಲ್ಲಿ ಕಾರ್ಪೊರೇಟ್ ನೇಮಕಾತಿ ಮುಂಬರುವ ವರ್ಷದಲ್ಲಿ ವೇಗ ಪಡೆಯುವ ನಿರೀಕ್ಷೆಯಿದೆ, ಕಂಪನಿಗಳು 2025 ಕ್ಕಿಂತ 2026 ರಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೇರಿಸಲು ಯೋಜಿಸುತ್ತಿವೆ ಎಂದು ವರದಿ ತಿಳಿಸಿದೆ. 2025 ರಲ್ಲಿ ಅಂದಾಜು 8-10 ಮಿಲಿಯನ್ ಉದ್ಯೋಗಗಳನ್ನು ಭಾರತೀಯ ಕಂಪನಿಗಳು ಸೃಷ್ಟಿಸಬಹುದೆಂಬುದಾಗಿ ಸಿಬ್ಬಂದಿ ಸಂಸ್ಥೆ ಟೀಮ್ಲೀಸ್ ಅಂದಾಜಿಸಿದೆ, ಇದು 2026 ರಲ್ಲಿ ಅಂದಾಜು 8-10 ಮಿಲಿಯನ್ […]
ಬಳ್ಳಾರಿ ಘಟನೆ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯ
ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಬ್ಯಾನರ್ ಕಟ್ಟುವ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಬಳ್ಳಾರಿ ನಗರ ಕಾಂಗ್ರೆಸ್ ಶಾಸಕನಾರಾ ಭರತ್ ರೆಡ್ಡಿಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಕಾಂಗ್ರೆಸ್ ಬೆಂಬಲಿಗನೊಬ್ಬ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾನೆ. ಘಟನೆ ಕುರಿತು ರಾಜ್ಯ ಪೊಲೀಸ್ ಮಹಾ ನಿರ್ದೇಶಕ (ಡಿಜಿ-ಐಜಿಪಿ) ಎಂ.ಎ. ಸಲೀಂ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಾಹಿತಿ ನೀಡಿದ್ದಾರೆ. ಕಠಿಣ ಕ್ರಮವನ್ನು ಕೈಗೊಳ್ಳಿ ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಇದೆ. ಈ […]
BREAKING: ಬಳ್ಳಾರಿ ಘರ್ಷಣೆಯಲ್ಲಿ ಓರ್ವ ಸಾವು ಪ್ರಕರಣ: ಜಿಲ್ಲೆಯಾದ್ಯಂತ ಹೈ ಅಲರ್ಟ್, ಪೊಲೀಸರ ಬಿಗಿ ಬಂದೋಬಸ್ತ್
ಬಳ್ಳಾರಿ: ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನೆಲೆಯಲ್ಲಿ ಶಾಸಕ ಜನಾರ್ಧನ ರೆಡ್ಡಿ ನಿವಾಸದ ಬಳಿ ಬ್ಯಾನರ್ ಕಟ್ಟುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿ ಘರ್ಷಣೆ, ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಘಟನೆ ಬೆನ್ನಲ್ಲೇ ಸಂಪೂರ್ಣ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಳ್ಳಾರಿಯಲ್ಲಿ ಕಾನೂನು ಸುವವಸ್ಥೆ ಕಾಪಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಬಳ್ಳಾರಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. […]
2026 ರಲ್ಲಿ ಬರುವ 12 ಹುಣ್ಣಿಮೆಗಳ ಪಟ್ಟಿ ಇಲ್ಲಿದೆ.! ಆ ದಿನಗಳಲ್ಲಿ ಏನು ಮಾಡಬೇಕು ತಿಳಿಯಿರಿ
ಹಿಂದೂ ನಂಬಿಕೆಗಳ ಪ್ರಕಾರ, ಒಂದು ವರ್ಷದ ಪ್ರತಿ ಹುಣ್ಣಿಮೆಗೆ ವಿಶೇಷ ಮಹತ್ವವಿದೆ. ಆ ದಿನದಂದು ಮಾಡುವ ಪೂಜೆ ಮತ್ತು ದಾನಗಳು ಅಪಾರ ಪುಣ್ಯವನ್ನು ತರುತ್ತವೆ ಮತ್ತು ಒಬ್ಬರ ಜೀವನದಿಂದ ನಕಾರಾತ್ಮಕತೆಯನ್ನು ತೆಗೆದುಹಾಕುತ್ತವೆ ಎಂದು ನಂಬಲಾಗಿದೆ. ಹುಣ್ಣಿಮೆಯ ದಿನದಂದು ಚಂದ್ರನು ಸಂಪೂರ್ಣವಾಗಿ ಬೆಳಗುತ್ತಾನೆ. ಪವಿತ್ರ ಸ್ನಾನ, ಸತ್ಯನಾರಾಯಣ ಸ್ವಾಮಿ ವ್ರತ, ಲಕ್ಷ್ಮಿ ಪೂಜೆ, ಚಂದ್ರನ ಪೂಜೆ ಮತ್ತು ಹುಣ್ಣಿಮೆಯ ದಿನದಂದು ಮಾಡುವ ಉಪವಾಸವನ್ನು ಆಧ್ಯಾತ್ಮಿಕ ಪ್ರಗತಿ ಮತ್ತು ಜೀವನದಲ್ಲಿ ಸಕಾರಾತ್ಮಕ ಪ್ರಯೋಜನಗಳನ್ನು ಸಾಧಿಸುವ ಒಂದು ಮಾರ್ಗವೆಂದು ಪರಿಗಣಿಸಲಾಗಿದೆ. ಈಗ, […]
ಬಸ್ನಲ್ಲಿ ಶುರುವಾಗಿ ಬೆಳ್ಳಿತೆರೆಯಲ್ಲಿ ಮಿನುಗಿದ ಪ್ರೇಮಕಥೆ ; ರಜನಿ ಮೊದಲ ಪ್ರೀತಿಯ ರೋಚಕ ಹಾದಿ !
ಇಂದು ಜಗತ್ತೇ ಮೆಚ್ಚುವ ‘ಸೂಪರ್ಸ್ಟಾರ್’ ರಜನಿಕಾಂತ್ ಅವರ ಯಶಸ್ಸಿನ ಹಿಂದೆ ಒಬ್ಬ ನಿಗೂಢ ಯುವತಿಯ ತ್ಯಾಗ ಮತ್ತು ಪ್ರೋತ್ಸಾಹವಿದೆ ಎಂಬ ಸತ್ಯ ಅನೇಕರಿಗೆ ತಿಳಿದಿಲ್ಲ. ಶಿವಾಜಿ ರಾವ್ ಗಾಯಕ್ವಾಡ್ ಎಂಬ ಸಾಮಾನ್ಯ ಬಸ್ ಕಂಡಕ್ಟರ್ ಅಂದು ಸಿನಿಮಾ ಎಂಬ ಕನಸಿನ ಲೋಕಕ್ಕೆ ಕಾಲಿಡಲು ಕಾರಣವಾಗಿದ್ದು ಅವರು ಪ್ರೀತಿಸಿದ್ದ ನಿರ್ಮಲಾ ಎಂಬ ಯುವತಿ. ಆದರೆ, ಆಕೆ ರಜನಿಕಾಂತ್ ಬದುಕಿನಿಂದ ಮಾಯವಾದ ಕಥೆ ಯಾವುದೇ ಸಿನಿಮಾಗಿಂತಲೂ ಕಡಿಮೆ ಇಲ್ಲ. ಬಸ್ನಲ್ಲಿ ಶುರುವಾದ ಪ್ರೇಮಕಥೆ: ಮಲಯಾಳಂ ನಟ ಶ್ರೀನಿವಾಸನ್ ಮತ್ತು ದೇವನ್ […]
ರೈತರಿಗೆ ಗುಡ್ ನ್ಯೂಸ್ : ಹೆಸರು, ಉದ್ದು, ಸೂರ್ಯಕಾಂತಿ ಹಾಗೂ ಸೋಯಾಬಿನ್ ಖರೀದಿ ಅವಧಿ ವಿಸ್ತರಣೆ
ಬೆಂಗಳೂರು : ರೈತರ ಅನುಕೂಲಕ್ಕಾಗಿ ಹೆಸರು, ಉದ್ದು, ಸೂರ್ಯಕಾಂತಿ ಹಾಗೂ ಸೋಯಾಬಿನ್ ಖರೀದಿ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. 2025-26 ನೇ ಸಾಲಿನ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ (FAQ) ಗುಣಮಟ್ಟದ ಹೆಸರು ಕಾಳು, ಉದ್ದಿನ ಕಾಳು, ಸೂರ್ಯಕಾಂತಿ ಹಾಗೂ ಸೋಯಾಬಿನ್ ಉತ್ಪನ್ನವನ್ನು ರೈತರಿಂದ ಖರೀದಿಸಲು ನಿಗದಿಪಡಿಸಿರುವ ಗರಿಷ್ಠ ಮಿತಿಯನ್ನು ತೆಗೆದು FRUITS ತಂತ್ರಾಂಶದಲ್ಲಿ ಲಭ್ಯವಿರುವ ರೈತರ ಬೆಳೆಯ ಮಾಹಿತಿ ಆಧಾರದ ಮೇಲೆ ಎಕರೆಗೆ ಅನುಗುಣವಾಗಿ ಖರೀದಿಸಲು […]
BIG NEWS : ಹೆಲ್ಮೆಟ್ ಮೇಲೆ ‘ಪ್ಯಾಲೆಸ್ತೀನ್’ಬಾವುಟ ಅಂಟಿಸಿಕೊಂಡು ಬ್ಯಾಟಿಂಗ್ ಮಾಡಿದ ಕ್ರಿಕೆಟಿಗ : ಸಮನ್ಸ್ ಜಾರಿ.!
ನಾವು ನೋಡಿರುವ ಹಾಗೆ ಆಯಾ ದೇಶದ ಕ್ರಿಕೆಟ್ ಆಟಗಾರರ ಹೆಲ್ಮೆಟ್ ಮೇಲೆ ಆಯಾ ದೇಶದ ಚಿಕ್ಕದಾದ ಬಾವುಟ ಅಂಟಿಸಿರುತ್ತಾರೆ. ಆದರೆ ಜಮ್ಮು- ಕಾಶ್ಮೀರ ಚಾಂಪಿಯನ್ಸ್ ಲೀಗ್ನಲ್ಲಿ ನಡೆದ ಕ್ರಿಕೆಟ್ ಪಂದ್ಯವೊಂದರಲ್ಲಿ ಕ್ರಿಕೆಟಿಗನೊಬ್ಬ ಪ್ಯಾಲೆಸ್ಟೈನ್ ಧ್ವಜವಿರುವ ಹೆಲ್ಮೆಟ್ ಧರಿಸಿದ್ದು, ಭಾರಿ ವಿವಾದ ಭುಗಿಲೆದ್ದಿದೆ. ಈ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವೈರಲ್ ಆದ ಚಿತ್ರದ ಬಗ್ಗೆ ಆಕ್ರೋಶಗೊಂಡ ನಂತರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಿವಾದ ಭುಗಿಲೆದ್ದ ನಂತರ ಕ್ರಿಕೆಟಿಗನನ್ನು ಲೀಗ್ನಿಂದ ನಿಷೇಧಿಸಲಾಗಿದೆ ಎಂಬ ವರದಿಗಳೂ ಇವೆ. ವರದಿಗಳ […]
ಬೆಂಗಳೂರು: ಟೋಲ್ ಭೂತ್ ಗೆ ಬಸ್ ಗುದ್ದಿ ಭೀಕರ ಅಪಘಾತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆಯ ನೆಪದಲ್ಲಿ ಬಂದ ಖದೀಮರು ಮೊಬೈಲ್ ಗಳನ್ನು ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಅಪಘಾತ ಸಂಭವಿಸಿದೆ. ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಟ್ರಾನ್ಸ್ ಇಂಡಿಯಾ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ವೇಗವಾಗಿ ಬಂದು ಟೋಲ್ ಪ್ಲಾಜಾ ಬೂತ್ ಗೆ ಡಿಕ್ಕಿ ಹೊಡೆದಿದೆ. ಬಸ್ ನ […]
BREAKING : ಬಳ್ಳಾರಿಯಲ್ಲಿ ‘ಜನಾರ್ಧನ ರೆಡ್ಡಿ’ಮನೆ ಎದುರು ಗಲಾಟೆ ಕೇಸ್ : ಕಠಿಣ ಕ್ರಮಕ್ಕೆ ‘CM ಸಿದ್ದರಾಮಯ್ಯ’ಸೂಚನೆ.!
ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆ, ಘರ್ಷಣೆ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಂದ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆದಿದ್ದಾರೆ.ಹಾಗೂ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಡಿಜಿ-ಐಜಿಪಿ ಡಾ.ಸಲೀಂ ಅವರಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಹಾಳಾಗಬಾರದು. ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ನಿವಾಸದ ಎದುರು […]
BIG NEWS: ಮಗಳಿಗೆ ಚಿತ್ರಹಿಂಸೆ ನೀಡುತ್ತಿದ್ದ ಅಳಿಯನನ್ನೇ ರಾಡ್ ನಿಂದ ಹೊಡೆದು ಕೊಲೆಗೈದ ಮಾವ
ಶಿವಮೊಗ್ಗ: ಮಗಳಿಗೆ ಚಿತ್ರಹಿಂಸೆ ನೀಡುತ್ತಿದ್ದ ಅಳಿಯನ ಕಾಟಕ್ಕೆ ಬೇಸತ್ತ ಮಾವ, ಅಳಿಯನನ್ನು ರಾಡ್ ನಿಂದ ಹೊಡೆದು ಕೊಲೆಗೈದಿರುವ ಘಟನೆ ಶಿವಮೊಗ್ಗದ ವಿನೋಬಾನಗರದಲ್ಲಿ ನಡೆದಿದೆ. ಇಲ್ಲಿನ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಶ್ರೀನಿಧಿ ವೈನ್ ಶಾಪ್ ಮುಂದೆ ಈ ಘಟನೆ ನಡೆದಿದೆ. ಅರುಣ ಎಂಬಾತ ವೈನ್ ಶಾಪ್ ಮುಂದೆ ನಿಂತಿದ್ದ ವೇಳೆ ಏಕಾಏಕಿ ಎಂಟ್ರಿಕೊಟ್ಟ ಇಬ್ಬರು, ಅರುಣ್ ಮೇಲೆ ರಾಡ್ ನಿಂದ ಮಾರಣಾಂತಿಕವಾಗಿ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಅರುಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅರುಣ್ ಗೆ ಹೆಣ್ನುಕೊಟ್ಟಿದ್ದ ಮಾವ […]
ಬಳ್ಳಾರಿಯಲ್ಲಿ ರೆಡ್ಡಿ V/S ರೆಡ್ಡಿ: ಯಾರು ಶಾಸಕ ನಾರಾ ಭರತ್ ರೆಡ್ಡಿ?
ಬಳ್ಳಾರಿ ರಾಜಕೀಯ ಮತ್ತೆ ಕರ್ನಾಟಕದಲ್ಲಿ ಸದ್ದು ಮಾಡಿದೆ. ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಂಗಾವತಿಶಾಸಕಜನಾರ್ದನರೆಡ್ಡಿಹಾಗೂ ಬಳ್ಳಾರಿ ನಗರ ಕಾಂಗ್ರೆಸ್ಶಾಸಕ ನಾರಾ ಭರತ್ರೆಡ್ಡಿ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಬಲಿಯಾಗಿದ್ದಾನೆ. ಬಳ್ಳಾರಿಯಲ್ಲಿ ಜನಾರ್ದನರೆಡ್ಡಿ, ಬಿ.ಶ್ರೀರಾಮುಲು ಎದುರುಹಾಕಿಕೊಂಡು ರಾಜಕೀಯ ಮಾಡುತ್ತಿರುವ ಯುವ ನಾಯಕ ನಾರಾ ಭರತ್ ರೆಡ್ಡಿ. 36 ವರ್ಷದ ನಾಯಕ ಬಳ್ಳಾರಿಯಲ್ಲಿ ರೆಡ್ಡಿ V/S ರೆಡ್ಡಿ ರಾಜಕೀಯದ ಮೂಲಕ ಗಮನ ಸೆಳೆದಿದ್ದಾರೆ. ರೆಡ್ಡಿ ಕುಟುಂಬಕ್ಕೆ ಸೋಲು: […]
BREAKING : ಧಾರವಾಡದಲ್ಲಿ ಸಿಲಿಂಡರ್ ಸ್ಪೋಟ : ನಾಲ್ವರು ಮಕ್ಕಳು ಸೇರಿ 6 ಮಂದಿಗೆ ಗಂಭೀರ ಗಾಯ.!
ಧಾರವಾಡ : ಧಾರವಾಡ ನಗರದ ಕೋಳಿಕೆರೆ ಬಡಾವಣೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೋಳಿಕೆರೆ ಬಡಾವಣೆಯ ಇಸ್ಮಾಯಿಲ್ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ 6 ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಪೋಟದ ರಭಸಕ್ಕೆ ಮನೆಯ ಗೋಡೆಗಳು ಪುಡಿ ಪುಡಿಯಾಗಿದ್ದು, ವಸ್ತುಗಳು ಚೆಲ್ಲಾಪಿಲ್ಲಿಯಾಗಿದೆ. ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಕಲಬುರಗಿ: ಕಲಬುರಗಿ ಜೈಲಿನಲ್ಲಿ ಕೈದಿಗಳು ಸಿಗರೇಟ್, ಮದ್ಯ ಸೇವನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಪ್ರಕರಣ ಸಂಬಂಧ ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕೈದಿಗಳಾದ ಆಕಾಶ್, ರಾಕೇಶ್, ಪ್ರಜ್ವಲ್, ಮುನಿಕೃಷ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜೈಲಿನಲ್ಲಿ ಜೂಜಾಡುತ್ತಾ ಸಿಗರೇಟ್, ಮದ್ಯ ಸೇವನೆ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಜೈಲು ಮುಖ್ಯ ಅಧಿಕ್ಷಕಿ ಡಾ.ಅನಿತಾ ನೀಡಿದ ದೂರಿನ ಮೇರೆಗೆ ಎಫ್ ಐ ಆರ್ ದಾಖಲಾಗಿದೆ. ನಾಳೆ ಕಾರಾಗೃಹ ಡಿಜಿಪಿ ಅಲೋಕ್ […]
BIG NEWS : ‘NMMS’ಪರೀಕ್ಷೆಯ ಕರಡು ಪ್ರವೇಶ ಪತ್ರ ಬಿಡುಗಡೆ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
ಬೆಂಗಳೂರು : 2025-26ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:18.01.2026 ಭಾನುವಾರದಂದು ನಡೆಸಲಾಗುತ್ತದೆ. ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಕರಡು ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ. https://kseab.karnataka.gov.in/ ವೆಬ್ ಸೈಟ್ ನಲ್ಲಿ ಕರಡು ಪ್ರವೇಶ ಪತ್ರಗಳನ್ನು ಮುಖ್ಯಶಿಕ್ಷಕರು/ಪ್ರಾಂಶುಪಾಲರು Download ಮಾಡಿಕೊಂಡು ವಿದ್ಯಾರ್ಥಿಗಳ ಮಾಹಿತಿಯನ್ನು ಪರಿಶೀಲಿಸಿಕೊಂಡು ಯಾವುದೇ ಬದಲಾವಣೆಗಳು ಇದ್ದಲ್ಲಿ (SATS ಮಾಹಿತಿಯನ್ನು ಹೊರೆತುಪಡಿಸಿ) ದಿನಾಂಕ:03.01.2026 ರೊಳಗೆ ಕೆ.ಎಸ್.ಕ್ಯು.ಎ.ಎ.ಸಿ ಕಛೇರಿಗೆ ಇ-ಮೇಲ್ ಮೂಲಕ(ksqaacbangalore@gmail.com) ತಿಳಿಸಲು ಸೂಚಿಸಿದೆ.
ಪಿಜಿ ಎಂದು ಬಾರ್ ಓಪನ್: ಮಾಲೀಕನನ್ನು ಪೊರಕೆ ಹಿಡಿದು ಓಡಿಸಿದ ಮಹಿಳೆಯರು!
ಪಿಜಿ ಎಂದು ಹೇಳಿ ಬೋರ್ಡ್ ಹಾಕಿಕೊಂಡು ಒಳಗೆ ಬಾರ್ ಓಪನ್ ಮಾಡಲಾಗಿತ್ತು. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿತ್ತು. ಬಾರ್ ಓಪನ್ ಮಾಡಲು ಬಂದ ಮಾಲೀಕನನ್ನು ಮಹಿಳೆಯರು ಪೊರಕೆ ಹಿಡಿದು ಓಡಿಸಿದ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ. ಇನ್ನೊಮ್ಮೆ ಈ ಕಡೆ ತಲೆ ಹಾಕಿದರೆ ಸರಿಯಾಗಿ ಬಾರಿಸುತ್ತೇವೆ ಎಂದು ಮಹಿಳೆಯರು ಎಚ್ಚರಿಕೆ ಕೊಟ್ಟಿದ್ದಾರೆ. ಪೀಣ್ಯ ದಾಸರಹಳ್ಳಿ ವ್ಯಾಪ್ತಿಯ ದೊಡ್ಡಬಿದರಕಲ್ಲು ವಾರ್ಡ್ನಲ್ಲಿ ಈ ಘಟನೆ ನಡೆದಿದೆ. ವಿಶ್ವನಾಥ್ ಎಂಬ ಕಟ್ಟಡದ ಮಾಲೀಕ ಪಿಜಿ ಎಂದು ಬೋರ್ಡ್ ಹಾಕಿಕೊಂಡು ಒಳಗೆ ಬಾರ್ […]
Weather Report: ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ: ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಮುನ್ಸೂಚನೆ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ತುಂತುರು ಮಳೆ ಆರಂಭವಾಗಿದೆ. ಎರಡು ದಿನ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರುನಲ್ಲಿ ಮೋಡ ಕವಿದ ವಾತಾವರಣ, ಚಳಿ ಮುಂದುವರೆಯಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಹಾವೇರಿ, ಗದಗ, ಯಾದಗಿರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಕಲಬುರಗಿ, ಧಾರವಾಡ, ಜಿಲ್ಲೆಗಳಲ್ಲಿ […]
BIG NEWS : ‘ಫಾಸ್ಟ್ ಟ್ಯಾಗ್’ಗಳಲ್ಲಿ ಕಾರು, ಜೀಪ್, ವ್ಯಾನ್ಗಳಿಗೆ ‘KYV’ಪ್ರಕ್ರಿಯೆ ಸ್ಥಗಿತ : ಫೆ.1 ರಿಂದ ಜಾರಿ
ಸರ್ಕಾರಿ ಸ್ವಾಮ್ಯದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಫೆಬ್ರವರಿ 1, 2026 ರಿಂದ ಜಾರಿಗೆ ಬರುವಂತೆ ಕಾರುಗಳು, ಜೀಪ್ಗಳು ಮತ್ತು ವ್ಯಾನ್ಗಳಿಗೆ ಎಲ್ಲಾ ಹೊಸ ಫಾಸ್ಟ್ಟ್ಯಾಗ್ ವಿತರಣೆಗಳಲ್ಲಿ (KYV) ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಅಸ್ತಿತ್ವದಲ್ಲಿರುವ ಫಾಸ್ಟ್ಟ್ಯಾಗ್ಗಳಿಗೆ, KYV ಇನ್ನು ಮುಂದೆ ನಿಯಮಿತ ಅವಶ್ಯಕತೆಯಾಗಿರುವುದಿಲ್ಲ. ಸಾರ್ವಜನಿಕ ಅನುಕೂಲತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಲಕ್ಷಾಂತರ ಹೆದ್ದಾರಿ ಬಳಕೆದಾರರು ಎದುರಿಸುತ್ತಿರುವ ಸಕ್ರಿಯಗೊಳಿಸುವಿಕೆಯ ನಂತರದ ಅನಾನುಕೂಲತೆ ಅಥವಾ ಕಿರುಕುಳದ ಸಂದರ್ಭಗಳನ್ನು ಕಡಿಮೆ ಮಾಡುವ ಗುರಿಯನ್ನು ಈ ನಿರ್ಧಾರ ಹೊಂದಿದೆ. ಈ ಸುಧಾರಣೆಯು ಫಾಸ್ಟ್ಟ್ಯಾಗ್ […]
ಪುಣೆ: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅವರನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿರುವ ಹಳೆಯ ವೀಡಿಯೊಗಳು ಕಾಣಿಸಿಕೊಂಡ ನಂತರ ಪುಣೆ ನಾಗರಿಕ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಕೈಬಿಟ್ಟಿದೆ. ಮರಾಠಾ ಕೋಟಾ ಆಂದೋಲನದ ಸಂದರ್ಭದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಅವರ ಪತ್ನಿ ವಿರುದ್ಧ ಪೂಜಾ ಮೋರ್ ಜಾಧವ್ ವೈಯಕ್ತಿಕ ಹೇಳಿಕೆಗಳನ್ನು ನೀಡಿದ್ದಾರೆ ಎಂದು ತೋರಿಸುವ ಹಳೆಯ ವೀಡಿಯೊಗಳು ಮತ್ತೆ ಕಾಣಿಸಿಕೊಂಡ ನಂತರ ಬಿಜೆಪಿ ಪುಣೆ ನಾಗರಿಕ ಚುನಾವಣೆಯಿಂದ ಅವರ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡಿದೆ. ಇದು ಹಲವಾರು ಬಿಜೆಪಿ ಕಾರ್ಯಕರ್ತರಿಂದ ತೀವ್ರ […]
ಇಂದು ಸಚಿವ ಸಂಪುಟ ಸಭೆ: ಮರ್ಯಾದೆ ಹತ್ಯೆ ಕೇಸ್ ಬಗ್ಗೆ ಮಹತ್ವದ ತೀರ್ಮಾನ?
ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದಲ್ಲಿ ನಡೆದಿರುವ ಮರ್ಯಾದೆ ಹತ್ಯೆ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮರ್ಯಾದೆ ಹತ್ಯೆ ತಡೆಯಲು ಕರ್ನಾಟಕ ಸರ್ಕಾರ ಕಾನೂನು ರೂಪಿಸಲಿದೆ ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ. ಈ ಕುರಿತು ಸರ್ಕಾರ ಇಂದು ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಂಜೆ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಇನಾಂ ವೀರಾಪುರದಲ್ಲಿ ನಡೆದಿರುವ ಮರ್ಯಾದೆ ಹತ್ಯೆ ಪ್ರಕರಣದ ತನಿಖೆಗಾಗಿ ವಿಶೇಷ ಅಭಿಯೋಜಕರ ನೇಮಕ, ತ್ವರಿತ ನ್ಯಾಯಾಲಯ ಸ್ಥಾಪನೆ ಮತ್ತು ದೊಡಮನಿ […]
BREAKING: ಫೆ. 23 ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 23ರಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಆಗಮಿಸಲಿದ್ದಾರೆ. ಭೇಟಿಯ ವೇಳೆ ಪ್ರಧಾನಿ ಮೋದಿ ಶ್ರೀ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಾರ್ಷಿಕ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶ್ರೀ ಕ್ಷೇತ್ರ ಆದಿಚುಂಚನಗಿರಿ ಹಾಗೂ ಧಾರ್ಮಿಕ ವಿಚಾರವಾಗಿ ಮೋದಿ ಭಾಷಣ ಮಾಡದಿದ್ದಾರೆ. ಕಳೆದ ನವೆಂಬರ್ –ಡಿಸೆಂಬರ್ ನಲ್ಲಿ ಮೋದಿ ಉಡುಪಿಗೆ ಭೇಟಿ ನೀಡಿದ್ದರು. ಶ್ರೀ ಕೃಷ್ಣನ ದಶನ ಪಡೆದು ಪರ್ಯಾಯ ಪುತ್ತಿಗೆ ಶ್ರೀಕೃಷ್ಣ […]
BIG UPDATE : ‘ಸ್ವಿಟ್ಜರ್ಲ್ಯಾಂಡ್’ನಲ್ಲಿ ಭೀಕರ ಸ್ಪೋಟ : 47 ಮಂದಿ ಸಜೀವ ದಹನ, ಭಯಾನಕ ವೀಡಿಯೋ ವೈರಲ್ |WATCH VIDEO
ಸ್ವಿಟ್ಜರ್ಲ್ಯಾಂಡ್ : ಸ್ವಿಸ್ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್-ಮೊಂಟಾನಾದಲ್ಲಿ ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಜನದಟ್ಟಣೆಯ ಬಾರ್ನಲ್ಲಿ ಸಂಭವಿಸಿದ ಭೀಕರ ಸ್ಪೋಟ-ಅಗ್ನಿ ದುರಂತದಲ್ಲಿ ಸುಮಾರು 47 ಜನರು ಸಾವನ್ನಪ್ಪಿದ್ದುಕನಿಷ್ಠ 115 ಜನರು ಗಾಯಗೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೊಸ ವರ್ಷವನ್ನು ಸ್ವಾಗತಿಸುವ ಜನರಿಂದ ತುಂಬಿದ್ದ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ನಲ್ಲಿರುವ ಜನಪ್ರಿಯ ಬಾರ್ ಲೆ ಕಾನ್ಸ್ಟೆಲೇಷನ್ನಲ್ಲಿ ಸ್ಥಳೀಯ ಸಮಯ ಸುಮಾರು 1:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು. ಪರಿಣಾಮ ಹಲವರು ಸುಟ್ಟು ಕರಕಲಾದರು ಹಾಗೂ ಹಲವರು ಗಂಭೀರವಾಗಿ ಗಾಯಗೊಂಡರು. […]
SHOCKING: ಎದೆ ಸೀಳಿದ ಗೋಡೆ ಕೊರೆಯುವ ಯಂತ್ರ, ಬಾಲಕ ಸಾವು
ಮಂಡ್ಯ: ಕಬ್ಬಿಣ ಮತ್ತು ಗೋಡೆ ಕೊರೆಯುವ ಯಂತ್ರ ಹಿಡಿದಿದ್ದ ಬಾಲಕ ಆಕಸ್ಮಿಕವಾಗಿ ಅದನ್ನು ಆನ್ ಮಾಡಿದ್ದರಿಂದ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ನಡೆದಿದೆ. 11 ವರ್ಷದ ದರ್ಶನ್ ಮೃತಪಟ್ಟ ಬಾಲಕ. ದರ್ಶನ್ ತಂದೆ ಪುಟ್ಟಸ್ವಾಮಿ ಗಾರೆ ಕೆಲಸಗಾರರಾಗಿದ್ದು, ಮನೆಯ ಬಳಿ ಗೋಡೆ ಕೊರೆಯುವ ಯಂತ್ರ ಇಟ್ಟಿದ್ದರು. ಮಧ್ಯಾಹ್ನ ಆಟವಾಡಿಕೊಂಡಿದ್ದ ದರ್ಶನ್ ಆ ಯಂತ್ರವನ್ನು ತೆಗೆದುಕೊಂಡು ಆಕಸ್ಮಿಕವಾಗಿ ಆನ್ ಮಾಡಿದ್ದಾನೆ. ಕೂಡಲೇ ಯಂತ್ರದ ಚಕ್ರ ಆತನ ಎದೆ, ಭುಜ, ಕೈಗಳನ್ನು […]
‘ಹಿಂಗಾರು ಬೆಳೆ’ಸಮೀಕ್ಷೆಯ ರೈತರ ಆ್ಯಪ್ ಬಿಡುಗಡೆ : ಜಸ್ಟ್ ಹೀಗೆ ಡೌನ್ ಲೋಡ್ ಮಾಡಿಕೊಳ್ಳಿ.!
2025-26ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ರೈತರಿಂದ ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಮೊಬೈಲ್ ಆಪ್ನಿಂದ ದಾಖಲಿಸಲು ಆಪ್ ಬಿಡುಗಡೆ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಈಗಾಗಲೇ ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಬೆಳೆ ಸಮೀಕ್ಷೆ ಆಪ್ ಬಿಡುಗಡೆಯಾಗಿರುತ್ತದೆ. ರೈತರು ತಮ್ಮ ಮೊಬೈಲ್ನಲ್ಲಿ ಗೂಗಲ್ ಪ್ಲೇಸ್ಟೋರ್ನಿಂದ ಬೆಳೆ ಸಮೀಕ್ಷೆ ಹಿಂಗಾರು ಹಂಗಾಮಿನ ಫಾರ್ಮರ್ ಆಪ್ ಕ್ರಾಪ್ ಸರ್ವೇ ರಬಿ 2025 ಆಪ್ ನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಈ ಕೆಳಗಿನ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು. […]
BIG NEWS: ಮರ್ಯಾದೆಗೇಡು ಹತ್ಯೆಗೆ ಜೀವಾವಧಿ ಜೈಲು, 5 ಲಕ್ಷ ರೂ. ವರೆಗೆ ದಂಡ: ಮಸೂದೆ ಕರಡು ಸಿದ್ದ
ಬೆಂಗಳೂರು: ಮರ್ಯಾದೆಗೇಡು ಹತ್ಯೆ ಎಸೆಗುವವರಿಗೆ ಜೀವಾವಧಿ ಜೈಲು ಶಿಕ್ಷೆ ಮತ್ತು ಐದು ಲಕ್ಷ ರೂಪಾಯಿ ದಂಡ ವಿಧಿಸುವ ಮಸೂದೆ ಕರಡು ಸಿದ್ಧಪಡಿಸಲಾಗಿದೆ. ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ಗರ್ಭಿಣಿ ಮಾನ್ಯಾ ಪಾಟೀಲ್ ಅವರನ್ನು ತಂದೆಯೇ ಹತ್ಯೆ ಮಾಡಿದ್ದ ಪ್ರಕರಣ ದೇಶಾದ್ಯಂತ ಗಮನಸೆಳೆದಿದ್ದು, ಇಂತಹ ಅಮಾನವೀಯ ಮತ್ತು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆಗಳನ್ನು ತಡೆಯಲು ಪ್ರತ್ಯೇಕ ಕಾಯ್ದೆ ಜಾರಿಗೆ ತರಬೇಕೆಂಬ ಒತ್ತಾಯ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಮದುವೆ ಮತ್ತು ಸಂಗಾತಿ […]
ಗಣ ರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2026 ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ […]
BIG NEWS : ಬೆಂಗಳೂರಲ್ಲಿ ಹೊಸ ವರ್ಷಾಚರಣೆ ವೇಳೆ ಡ್ರಿಂಕ್ &ಡ್ರೈವ್ : 501 ಚಾಲಕರ ವಿರುದ್ಧ ಕೇಸ್ ದಾಖಲು.!
ಬೆಂಗಳೂರು : ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸಿದ 501 ಚಾಲಕರ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ. ಹೊಸ ವರ್ಷದ ಮುನ್ನಾ ದಿನ ಬುಧವಾರ ಡ್ರಿಂಕ್ & ಡ್ರೈವ್ ಮಾಡಿದ 501 ಚಾಲಕರ ವಿರುದ್ಧ ಕೇಸ್ ದಾಖಲಾಗಿದೆ. ಪಾನಮತ್ತ ಚಾಲಕರ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು 166 ಕಡೆ ವಾಹನಗಳನ್ನ ತಪಾಸಣೆ ನಡೆಸಿದ್ದಾರೆ . ಮದ್ಯ ಸೇವಿಸಿ ಗಾಡಿ ಚಲಾಯಿಸಿದ 501 ಚಾಲಕರ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಮದ್ಯಪಾನ ಮಾಡಿ ವಾಹನ ಚಾಲನೆ […]
ದೇಶದ ಜನತೆಗೆ ಗುಡ್ ನ್ಯೂಸ್: ಈ ತಿಂಗಳಾಂತ್ಯಕ್ಕೆ ‘ಭಾರತ್ ಟ್ಯಾಕ್ಸಿ’ಸೇವೆ ಆರಂಭ
ನವದೆಹಲಿ: ಜನವರಿ ಅಂತ್ಯದ ವೇಳೆಗೆ ಭಾರತ ಟ್ಯಾಕ್ಸಿ ಸೇವೆಯನ್ನು ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವು ನಗರಗಳಲ್ಲಿ ಆರಂಭಿಸಲಾಗುವುದು. ಕೇಂದ್ರ ಸಹಕಾರ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಪಂಕಜ್ ಕುಮಾರ್ ಬನ್ಸಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಹಕಾರ ವ್ಯವಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತ್ ಟ್ಯಾಕ್ಸಿ ಆ್ಯಪ್ ಅನ್ನು ದೆಹಲಿಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿದ್ದು, ಇದನ್ನು ಸಹಕಾರ ಟ್ಯಾಕ್ಸಿ ಕೋ ಆಪರೇಟಿವ್ ಲಿಮಿಟೆಡ್ ನಿರ್ವಹಿಸುತ್ತಿದೆ. ಇದು ವ್ಯಾಪಕ ಜನ ಮೆಚ್ಚುಗೆಗೆ ಪಾತ್ರವಾಗಿದೆ. ಇದರಿಂದ ಅಧಿಕೃತ ಸೇವೆಗೆ ಈ ತಿಂಗಳ ಅಂತ್ಯದ […]
BIG NEWS : ರಾಜ್ಯದಲ್ಲಿ ಹೊಸ ವರ್ಷಕ್ಕೆ ಸಖತ್ ಕಿಕ್ ಕೊಟ್ಟ ‘ಎಣ್ಣೆ’ : 3 ದಿನದಲ್ಲಿ 745.84 ಕೋಟಿ ರೂ. ಮದ್ಯ ಮಾರಾಟ
ಬೆಂಗಳೂರು : ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಕರ್ನಾಟಕದಲ್ಲಿ ದಾಖಲೆ ಮಟ್ಟದಲ್ಲಿ ಎಣ್ಣೆ ಸೇಲ್ ಆಗಿದೆ. ಹೌದು. ರಾಜ್ಯದಲ್ಲಿ ಹೊಸವರ್ಷಾಚರಣೆ ವೇಳೆ ಭರ್ಜರಿ ಮದ್ಯ ಸೇಲ್ ಆಗಿದ್ದು, , ಅಬಕಾರಿ ಇಲಾಖೆಗೆ ಭರ್ಜರಿ ಆದಾಯ ಬಂದಿದೆ. 3 ದಿನದಲ್ಲಿ 745.84 ಕೋಟಿ ರೂ. ಮದ್ಯ ಮಾರಾಟವಾಗಿದೆ. 2025 ಡಿಸೆಂಬರ್ ತಿಂಗಳ ಕೊನೆಯ 3 ದಿನಗಳಲ್ಲಿ 745.84 ರೂ ಕೋಟಿ ಮೌಲ್ಯದ ಇಂಡಿಯನ್ ಮೇಡ್ ಮದ್ಯ ಮತ್ತು ಬಿಯರ್ ಮಾರಾಟವಾಗಿದೆ. ಇದರಿಂದ ಅಬಕಾರಿ ಇಲಾಖೆಗೆ 587.51 ಕೋಟಿ ಆದಾಯ ಹರಿದು […]
ಡಿಸೆಂಬರ್ ತೆರಿಗೆ ಸಂಗ್ರಹದಲ್ಲಿ ಶೇ. 6.1 ರಷ್ಟು ಏರಿಕೆ: 1.74 ಲಕ್ಷ ಕೋಟಿ ರೂ. ಜಿ.ಎಸ್.ಟಿ. ಸಂಗ್ರಹ
ನವದೆಹಲಿ: ಕಳೆದ ಸೆಪ್ಟೆಂಬರ್ 22ರಂದು 375 ವಸ್ತುಗಳ ಮೇಲೆ ಜಿ.ಎಸ್.ಟಿ. ಕಡಿತ ಮಾಡುವ ಮೂಲಕ ಕೇಂದ್ರ ಸರ್ಕಾರ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿತ್ತು. ಇದು ಒಟ್ಟಾರೆ ಜಿ.ಎಸ್.ಟಿ. ಸಂಗ್ರಹದ ಮೇಲೆ ಪರಿಣಾಮ ಬೀರಬಹುದು ಎಂದು ವಿಶ್ಲೇಷಿಸಲಾಗಿತ್ತು. ಆದರೆ ದೇಶಿಯ ಮಾರಾಟದಿಂದ ಬರುವ ಆದಾಯದಲ್ಲಿ ಕೊಂಚ ಇಳಿಕೆಯ ನಡುವೆ 2025 ರ ಡಿಸೆಂಬರ್ ನಲ್ಲಿ ಒಟ್ಟು ಜಿಎಸ್ಟಿ ಸಂಗ್ರಹ 2024ರ ಡಿಸೆಂಬರ್ ಗೆ ಹೋಲಿಸಿದರೆ ಶೇಕಡ 6.1 ರಷ್ಟು ಏರಿಕೆಯಾಗಿದೆ. 1.74 ಲಕ್ಷ ಕೋಟಿ ರೂ. ಜಿ.ಎಸ್.ಟಿ. ಸಂಗ್ರಹವಾಗಿದೆ. […]
BREAKING: ‘ಡಿ. 25 ರಂದು ಜಗತ್ತು ಕೊನೆಗೊಳ್ಳುತ್ತೆ’ಸುಳ್ಳು ಭವಿಷ್ಯ ನುಡಿದಿದ್ದ ನಕಲಿ ದೇವಮಾನವ ಎಬೋ ನೋಹ್ ಅರೆಸ್ಟ್
ಅಕ್ರಾ(ಘಾನಾ): 2025ರ ಡಿಸೆಂಬರ್ 25 ರಂದು ಜಗತ್ತು ಕೊನೆಯಾಗಲಿದೆ ಎಂದು ಸ್ಥಳೀಯರಲ್ಲಿ ಭೀತಿ ಮೂಡಿಸಿದ ಜಾಗತಿಕ ಪ್ರವಾಹದ ಮುನ್ಸೂಚನೆ ನೀಡಿದ್ದಕ್ಕಾಗಿ ಸ್ವಯಂ ಘೋಷಿತ ಘಾನಾದ ಪ್ರವಾದಿ ಎಬೋ ನೋಹ್ ಅವರನ್ನು ಘಾನಾ ಪೊಲೀಸರು ಬಂಧಿಸಿದ್ದಾರೆ. ನೋಹ್ ಅವರನ್ನು ಘಾನಾ ಪೊಲೀಸ್ ಸೇವೆಯ ವಿಶೇಷ ಸೈಬರ್ ಪರಿಶೀಲನಾ ತಂಡ ಬುಧವಾರ(ಸ್ಥಳೀಯ ಸಮಯ) ಬಂಧಿಸಿದೆ. ಕೈಕೋಳದೊಂದಿಗೆ ಪೊಲೀಸ್ ಕಸ್ಟಡಿಯಲ್ಲಿರುವ ಸ್ವಯಂ ಘೋಷಿತ ಪ್ರವಾದಿಯ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ವೈರಲ್ ಆಗಿತ್ತು. ಆಧುನಿಕ ನೋಹ್ ತನ್ನನ್ನು ದೇವರು ಕಳುಹಿಸಿದ ಪ್ರವಾದಿ […]
ಆನ್ಲೈನ್ ಗೇಮಿಂಗ್ ನಡೆಸುತ್ತಿದ್ದ ವಿಂಜೋ ಸಂಸ್ಥೆಯ 192 ಕೋಟಿ ರೂ. ಮುಟ್ಟುಗೋಲು
ಬೆಂಗಳೂರು: ಆನ್ಲೈನ್ ಗೇಮಿಂಗ್ ನಡೆಸುತ್ತಿದ್ದ ವಿಂಜೋ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕಚೇರಿ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ ಅಧಿಕಾರಿಗಳು 192 ಕೋಟಿ ಮೌಲ್ಯದ ಅಪರಾಧದ ಆದಾಯವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಬೆಂಗಳೂರು ವಲಯ ಇಡಿ ಅಧಿಕಾರಿಗಳು ವಿಂಜೋ ಸಂಸ್ಥೆಯ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ಕಂಪನಿಯು ಝೋ ಗೇಮ್ಸ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ಆನ್ಲೈನ್ ರಿಯಲ್ ಮನಿ ಗೇಮಿಂಗ್ ವ್ಯವಹಾರದಲ್ಲಿ ತೊಡಗಿದ್ದು ಈ ಕಂಪನಿಗೆ ಸೇರಿದ […]
ಮಾಡಿ ಸವಿಯಿರಿ ಗರಿ ಗರಿಯಾದ ರವೆ ಚಕ್ಕುಲಿ
ಸಂಜೆ ಟೀ ಸಮಯಕ್ಕೆ ಏನಾದರೂ ಕುರುಕಲು ಇದ್ದರೆ ಚೆನ್ನಾಗಿರುತ್ತದೆ ಅಂದುಕೊಂಡಿದ್ದೀರಾ…? ಹಾಗಾದ್ರೆ ತಡವೇಕೆ ಇಲ್ಲಿದೆ ನೋಡಿ ಸುಲಭವಾಗಿ ಮಾಡಬಹುದಾದ ರೆ ಚಕ್ಕುಲಿ. ಟೀ ಜತೆ ಸಖತ್ ಆಗಿರುತ್ತದೆ. ಬೇಕಾಗುವ ಸಾಮಾಗ್ರಿಗಳು: 2 ಕಪ್ ನೀರು, 1 ಕಪ್ – ರವೆ, 2 ಟೇಬಲ್ ಸ್ಪೂನ್ – ಬೆಣ್ಣೆ, 2 ಕಪ್ ಅಕ್ಕಿ ಹಿಟ್ಟು, 1 ಟೇಬಲ್ ಸ್ಪೂನ್ – ಬಿಳಿ ಎಳ್ಳು, 1 ಟೀ ಸ್ಪೂನ್ – ಖಾರದಪುಡಿ, ಚಿಟಿಕೆ – ಇಂಗು, 1 ಟೀ ಸ್ಪೂನ್ […]
ಒತ್ತಡದಿಂದ ಹೊರಬರಲು ಅನುಸರಿಸಿ ಈ ಮಾರ್ಗ
ಒಂದಲ್ಲ ಒಂದು ಸಮಯದಲ್ಲಿ ಎಲ್ಲರಿಗೂ ಒತ್ತಡ ಕಾಡುವುದು ಸಾಮಾನ್ಯ. ಆದ್ರೆ ಒತ್ತಡ ಅತಿಯಾದ್ರೆ ಅದು ಪ್ಯಾನಿಕ್ ಅಟ್ಯಾಕ್ ರೂಪ ಪಡೆದುಕೊಳ್ಳುತ್ತದೆ. ಇಂಥ ಸಂದರ್ಭದಲ್ಲಿ ಒತ್ತಡಕ್ಕೊಳಗಾದ ವ್ಯಕ್ತಿ ಅತಿಯಾಗಿ ಆಡುತ್ತಾನೆ. ಉದ್ವಿಗ್ನತೆಗೆ ಒಳಗಾಗ್ತಾನೆ. ಇದು ಆತನ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಇದ್ರಿಂದ ತಾನು ಸತ್ತೇ ಹೋದೆ ಎಂಬ ಆತಂಕಕ್ಕೂ ಮನುಷ್ಯ ಒಳಗಾಗ್ತಾನೆ. ಆದ್ರೆ ಇದ್ರಿಂದ ಸಾವು ಬರುವುದಿಲ್ಲ. ಆದ್ರೆ ಇದ್ರಿಂದ ಹೊರಬರಲು ಪ್ರತಿಯೊಬ್ಬರೂ ಪ್ರಯತ್ನಪಡಬೇಕು. ನಿಮಗೆ ಯಾವ ಸಂಗತಿ ಹೆಚ್ಚು ಒತ್ತಡ ನೀಡುತ್ತದೆ ಎಂಬುದನ್ನು ನೀವೇ ಪತ್ತೆ […]
ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಜನ ಸಾಮಾನ್ಯರಿಗೆ ಸಂಕಷ್ಟ: ಸಿಎಂ ಸಿದ್ಧರಾಮಯ್ಯ ಆಕ್ರೋಶ
ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಸುಮಾರು 111 ರೂ. ಹೆಚ್ಚಳ ಮಾಡಿರುವುದು ಸಾಮಾನ್ಯ ಜನರಿಗೆ ನೇರ ಹೊಡೆತವಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಹಾ ಅಂಗಡಿಗಳು, ದರ್ಶಿನಿಗಳು, ಸಣ್ಣ ಹೋಟೆಲ್ಗಳು, ಬೇಕರಿಗಳು ಮತ್ತು ಬೀದಿ ವ್ಯಾಪಾರಿಗಳು ವಾಣಿಜ್ಯ ಎಲ್ಪಿಜಿಯನ್ನು ಅವಲಂಬಿಸಿದ್ದಾರೆ. ಅದರ ಬೆಲೆ ಏರಿದಾಗ, ಆಹಾರವು ದುಬಾರಿಯಾಗುತ್ತದೆ, ಜೀವನೋಪಾಯವು ಬಳಲುತ್ತದೆ ಮತ್ತು ಹಣದುಬ್ಬರವು ಪ್ರತಿ ಮನೆಯನ್ನು ಸದ್ದಿಲ್ಲದೆ ಪ್ರವೇಶಿಸುತ್ತದೆ ಎಂದು ತಿಳಿಸಿದ್ದಾರೆ. ಸೌದಿ ಒಪ್ಪಂದ ಬೆಲೆಗಳ (ಸಿಪಿ) ಏರಿಕೆಯಿಂದಾಗಿ ಎಲ್ಪಿಜಿ ಬೆಲೆಗಳು ಹೆಚ್ಚಾಗಿದೆ ಎಂದು ಕೇಂದ್ರ […]
ಚಳಿಗಾಲದಲ್ಲಿ ಅತಿಯಾಗಿ ಕಾಡುವ ತಲೆಹೊಟ್ಟಿನ ಸಮಸ್ಯೆಗೆ ಇಲ್ಲಿವೆ 10 ಸುಲಭದ ಪರಿಹಾರಗಳು
ಚಳಿಗಾಲದಲ್ಲಿ ತಲೆಹೊಟ್ಟಿನ ಸಮಸ್ಯೆ ಹೆಚ್ಚು. ಆಹಾರ ಸೇವನೆಯಲ್ಲಾಗುವ ವ್ಯತ್ಯಾಸ ಮತ್ತು ಶಿಲೀಂಧ್ರಗಳ ಸೋಂಕಿನಿಂದ ಹೆಚ್ಚಿನ ಜನರಿಗೆ ತಲೆಯಲ್ಲಿ ವಿಪರೀತ ಹೊಟ್ಟಾಗುತ್ತದೆ. ನಿಮ್ಮ ಕೂದಲಿನಲ್ಲೂ ಡ್ಯಾಂಡ್ರಫ್ ಇದ್ದರೆ, ನೆತ್ತಿಯಲ್ಲಿ ತುರಿಕೆಯಾಗುತ್ತಿದ್ದರೆ ಈ ಮನೆಮದ್ದುಗಳನ್ನು ಅಳವಡಿಸಿಕೊಳ್ಳಬಹುದು. ತಲೆಹೊಟ್ಟು ಹೋಗಲಾಡಿಸಲು ಈ ಮನೆಮದ್ದುಗಳು ತುಂಬಾ ಪರಿಣಾಮಕಾರಿ. – ನಾಲ್ಕು ಚಮಚ ಗಸಗಸೆಯನ್ನು ತೆಗೆದುಕೊಂಡು ಅದನ್ನು ಹಾಲಿನಲ್ಲಿ ನುಣ್ಣಗೆ ರುಬ್ಬಿಕೊಳ್ಳಿ. ಈ ಪೇಸ್ಟ್ ಅನ್ನು ಕೂದಲಿನ ಬೇರುಗಳಿಗೆ ಅನ್ವಯಿಸಿ. ಸುಮಾರು ಅರ್ಧ ಗಂಟೆ ಹಾಗೇ ಬಿಟ್ಟು, ನಂತರ ಕೂದಲನ್ನು ತೊಳೆಯಿರಿ. ಶಾಂಪೂವಿನಂತೆ ಕೂದಲನ್ನು […]
BREAKING: ಬಳ್ಳಾರಿಯಲ್ಲಿ ಬ್ಯಾನರ್ ಘರ್ಷಣೆ: ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಜನರ ವಿರುದ್ಧ ಕೇಸ್ ದಾಖಲು
ಬಳ್ಳಾರಿ: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ನಿವಾಸದ ಎದುರು ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆಯಾಗಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದಾನೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಜನಾರ್ದನ ರೆಡ್ಡಿ, ಬಿ. ಶ್ರೀರಾಮುಲು, ಸೋಮಶೇಖರ್ ರೆಡ್ಡಿ, ಆಲಿಖಾನ್, ದಮ್ಮೂರು ಶೇಖರ್ ಸೇರಿದಂತೆ 11 ಜನರ ವಿರುದ್ಧ ಕೇಸು ದಾಖಲಾಗಿದೆ. ವಾಲ್ಮೀಕಿ ಪ್ರತಿಮೆ ಅನಾವರಣದ ಕಾರ್ಯಕ್ರಮದ ಬ್ಯಾನರ್ ಹರಿದ ವಿಚಾರಕ್ಕೆ ಕೇಸು ದಾಖಲಾಗಿದೆ. ಜನಾರ್ದನ ರೆಡ್ಡಿ, ಶಾಸಕ […]
ಬಿಜೆಪಿ ಶಾಸಕ ಸುರೇಶ್ ಕುಮಾರ್ 655 ಕಿ.ಮೀ. ಸೈಕಲ್ ಯಾತ್ರೆಗೆ ಪ್ರಧಾನಿ ಮೋದಿ ಪ್ರಶಂಸೆ
ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ತಮ್ಮ 70ನೇ ವಯಸ್ಸಿನಲ್ಲೂ ಬೆಂಗಳೂರಿನಿಂದ ಸುಮಾರು 655 ಕಿಲೋ ಮೀಟರ್ ದೂರದ ಕನ್ಯಾಕುಮಾರಿಗೆ ಸೈಕಲ್ ಯಾತ್ರೆ ನಡೆಸಿದ್ದಾರೆ. ಅವರಿಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಗುರುವಾರ ದೂರವಾಣಿ ಮೂಲಕ ಸುರೇಶ್ ಕುಮಾರ್ ಅವರನ್ನು ಸಂಪರ್ಕಿಸಿದ ಪ್ರಧಾನಿ ಮೋದಿ ಸೈಕಲ್ ಯಾತ್ರೆಯ ಅನುಭವ, ಮಾಹಿತಿ ಪಡೆದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸುರೇಶ್ ಕುಮಾರ್ ಅವರಿಗೆ ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ […]
ಗಾಢ ನಿದ್ದೆಯಲ್ಲಿರುವವರನ್ನು ಹಠಾತ್ತನೆ ಎಬ್ಬಿಸಿದ್ರೆ ಆಗಬಹುದು ಮೆದುಳಿಗೆ ಹಾನಿ…!
ನಿದ್ರೆ ಪ್ರತಿಯೊಬ್ಬ ವ್ಯಕ್ತಿಯ ಜೀವನದ ಅವಿಭಾಜ್ಯ ಅಂಗವಾಗಿದೆ. ದಿನದ ಆಯಾಸದಿಂದ ಚೇತರಿಸಿಕೊಳ್ಳಲು ಮತ್ತು ಮಾರನೇ ದಿನಕ್ಕೆ ಬೇಕಾದ ಶಕ್ತಿಯನ್ನು ತುಂಬಲು ನಿದ್ರೆ ನಮಗೆ ಸಹಾಯ ಮಾಡುತ್ತದೆ. ಆದರೆ ಹಠಾತ್ತನೆ ಯಾರನ್ನಾದರೂ ನಿದ್ರೆಯಿಂದ ಎಬ್ಬಿಸುವುದು ಅವರ ಪ್ರಾಣಕ್ಕೇ ಮಾರಕವಾಗಬಹುದು. ಇದು ಆರೋಗ್ಯದ ಮೇಲೆ ಆಳವಾದ ಪರಿಣಾಮ ಬೀರುತ್ತದೆ ಎಂಬುದನ್ನ ನಾವು ನಿರ್ಲಕ್ಷಿಸುತ್ತೇವೆ. ಒಬ್ಬ ವ್ಯಕ್ತಿಯು ನಿದ್ರೆಯಿಂದ ಇದ್ದಕ್ಕಿದ್ದಂತೆ ಎಚ್ಚರಗೊಂಡರೆ ಅದು ಅವನ ಮೆದುಳಿಗೆ ಶಾಶ್ವತ ಹಾನಿಯನ್ನು ಉಂಟುಮಾಡಬಹುದು.ಈ ಕ್ರಿಯೆಯು ಅವರ ಮಾನಸಿಕ ಸಮತೋಲನದ ಮೇಲೆ ಪರಿಣಾಮ ಬೀರುವುದು ಮಾತ್ರವಲ್ಲದೆ, […]

23 C