ರಾಜೀನಾಮೆ ನೀಡಿದ ಪ್ರಧಾನಿ, ಕೊರೊನಾ ಚಿಕಿತ್ಸೆ ಎಡವಟ್ಟಿನ ಎಫೆಕ್ಟ್..!
ಬಿಜೆಪಿ ಸರ್ಕಾರದ ವಿರುದ್ಧ ಧ್ವನಿ ಎತ್ತಿದವರನ್ನು ಜೈಲಿಗೆ ಕಳುಹಿಸುವ ಬೆದರಿಕೆ!
ಬಜೆಟ್ 2021: ಕರೆನ್ಸಿ ನೋಟುಗಳ ರದ್ದು ಬಗ್ಗೆ ಆರ್ಬಿಐ ಸ್ಪಷ್ಟನೆ
ಸೊಲೆಮನಿ ಹತ್ಯೆಗೆ ಡೊನಾಲ್ಡ್ ಟ್ರಂಪ್ ವಿರುದ್ಧ ಪ್ರತೀಕಾರ: ಇರಾನ್ ಎಚ್ಚರಿಕೆ
ಗೋಹತ್ಯೆ ನಿಷೇಧ ಕಾಯ್ದೆ; ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು!
ಯೆಸ್ ಬ್ಯಾಂಕ್ ತ್ರೈಮಾಸಿಕ ನಿವ್ವಳ ಲಾಭ 151 ಕೋಟಿ ರೂಪಾಯಿ
ನವದೆಹಲಿ, ಜನವರಿ 22: ಖಾಸಗಿ ವಲಯದ ಯೆಸ್ ಬ್ಯಾಂಕ್ 2020 ರ ಡಿಸೆಂಬರ್ 31 ಕ್ಕೆ ಕೊನೆಗೊಂಡ ಮೂರನೇ ತ್ರೈಮಾಸಿಕದಲ್ಲಿ 151 ಕೋಟಿ ರೂ. ನಿವ್ವಳ ಲಾಭವನ್ನು ವರದಿ ಮಾಡಿದೆ. ಹಿಂದಿನ ವರ್ಷದ ಇದೇ ಅವಧಿ
ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ ಕುರಿತು ಮಹತ್ವದ ವರದಿ ಸಲ್ಲಿಸಿದ ಸದನ ಸಮಿತಿ!
ಮುಂದಿನ 5 ವರ್ಷಗಳಲ್ಲಿ ಬಿಡುಗಡೆಯಾಗಲಿವೆ 50ಕ್ಕೂ ಹೆಚ್ಚು ಹೊಸ ಹೀರೋ ಬೈಕುಗಳು
ನವದೆಹಲಿ, ಜನವರಿ 22: ಮುಂದಿನ ಐದು ವರ್ಷಗಳವರೆಗೆ ಕಂಪನಿಯು ಪ್ರತಿ ವರ್ಷ 10 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದೆ ಎಂದು ಹೀರೋ ಮೊಟೊಕಾರ್ಪ್ ಹೇಳಿದೆ. 2025 ರ ವೇಳೆಗೆ ಕಂಪನಿಯು 50 ಹೊಸ ಮಾ
ಕೊರೊನಾ ಲಸಿಕೆ ನೆಪದಲ್ಲಿ ಹಿರಿಯ ನಾಗರಿಕರಿಗೆ ಮೋಸ; ಕೇಂದ್ರದ ಎಚ್ಚರಿಕೆ
'ಕೌನ್ ಬನೇಗಾ...' ವಿಡಿಯೋ ಹಂಚಿಕೊಂಡು ಖುಷಿಪಟ್ಟ ಗೀತಾ ಗೋಪಿನಾಥ್
ನವದೆಹಲಿ, ಜನವರಿ 22: ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಮುಖ್ಯ ಆರ್ಥಿಕ ತಜ್ಞೆ ಗೀತಾ ಗೋಪಿನಾಥ್ ಟೆಲಿವಿಷನ್ ಕ್ವಿಜ್ ಕಾರ್ಯಕ್ರಮ 'ಕೌನ್ ಬನೇಗಾ ಕರೋಡ್ಪತಿ'ಯ ವಿಶೇಷ ವಿಡಿಯೋವನ್ನು ಹಂ
ಗಣರಾಜ್ಯೋತ್ಸವ ದಿನಾಚರಣೆ: ಯಾವ ಜಿಲ್ಲೆಯಲ್ಲಿ ಯಾವ ಸಚಿವರಿಂದ ಧ್ವಜಾರೋಹಣ?
2021ನೇ ಸಾಲಿನ ಗಣರಾಜ್ಯೋತ್ಸವ ದಿನಾಚರಣೆಯಂದು ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ ರಾಜ್ಯದ ವಿವಿಧ ಜಿಲ್ಲಾಕೇಂದ್ರಗಳಲ್ಲಿ ಧ್ವಜಾರೋಹಣ ಮಾಡುವ ಸಚಿವರ ಹೆಸರುಗಳನ್ನು ಅಂತಿಮ
ಮೇಘಾಲಯದಲ್ಲಿ ಗಣಿ ಅವಘಡ; ಆರು ಕಾರ್ಮಿಕರ ಸಾವು
ಶಿಲ್ಲಾಂಗ್, ಜನವರಿ 22: ಗಣಿಗಾರಿಕೆ ಸಂಬಂಧಿ ಅವಘಡದಲ್ಲಿ ಆರು ಗಣಿ ಕಾರ್ಮಿಕರು ಪ್ರಾಣ ಕಳೆದುಕೊಂಡಿರುವ ಘಟನೆ ಕಲ್ಲಿದ್ದಲು ಸಮೃದ್ಧ ಮೇಘಾಲಯದ ಪೂರ್ವ ಜೈಂತಿಯಾ ಪ್ರದೇಶದಲ್ಲಿ ನಡೆದಿ
ಕೇಂದ್ರ ಬಜೆಟ್ -2021-22: ಆರೋಗ್ಯಕ್ಕೆ ಮೊದಲ ಆದ್ಯತೆ ಮತ್ತು ನಿರೀಕ್ಷೆಗಳ ಕಥೆ!
ಸಂಯೋಜಿತ ಜೇಷ್ಠತೆ ಪಟ್ಟಿ ರಚನೆ ಮೊದಲೇ 36 ಅಧಿಕಾರಿಗಳಿಗೆ ಬಡ್ತಿ!
ವೈರಸ್ ವಿರುದ್ಧದ ಹೋರಾಟಕ್ಕೆ ಸ್ವಚ್ಛ ಭಾರತ ಅಭಿಯಾನ ನೆರವು: ಮೋದಿ
ನವದೆಹಲಿ, ಜನವರಿ 22: ಕೊರೊನಾ ವೈರಸ್ ವಿರುದ್ಧದ ಭಾರತದ ಹೋರಾಟವು ಮೇಕ್ ಇನ್ ಇಂಡಿಯಾ ಯೋಜನೆ ಮೂಲಕ ದೇಶದ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರ
ಬಜೆಟ್ 2021: ಕೃಷಿ ರಾಸಾಯನಿಕಗಳ ಮೇಲೆ ಜಿಎಸ್ಟಿ ತಗ್ಗಿಸುವ ಬೇಡಿಕೆ
ಕೊರೊನಾ 2ನೇ ಅಲೆ: ಅಲರ್ಟ್ ಆಗಿರಬೇಕಾದ ಸಮಯದಲ್ಲಿ ಬಿಎಸ್ವೈ ಸರಕಾರದ ಎಡವಟ್ಟು
ವಿಶ್ವದ ಜನಸಂಖ್ಯೆಯಲ್ಲಿ ಅಮೆರಿಕಾ ಮೂರನೇ ಸ್ಥಾನದಲ್ಲಿದ್ದರೆ, ಕೊರೊನಾ ಸಕ್ರಿಯ ಪ್ರಕರಣ ಮತ್ತು ಸಾವಿನ ಸಂಖ್ಯೆಯಲ್ಲಿ ಆ ದೇಶ ಮೊದಲ ಸ್ಥಾನದಲ್ಲಿದೆ. ವಿಶ್ವದ ಮುಂದುವರಿದ ರಾಷ್ಟ್ರ
ಜೂನ್ ವೇಳೆಗೆ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಖಚಿತ: ವೇಣುಗೋಪಾಲ್
ನವದೆಹಲಿ, ಜನವರಿ 22: ಏನೇ ಆದರೂ ಜೂನ್ ವೇಳೆಗೆ ಕಾಂಗ್ರೆಸ್ ಪಕ್ಷ ತನ್ನ ಚುನಾಯಿತ ಅಧ್ಯಕ್ಷರನ್ನು ಹೊಂದಲಿದೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ. 2021ರ ಜ
ಬಜೆಟ್ 2021: ಎಲೆಕ್ಟ್ರಿಕ್ ವಾಹನ ಕೈಗಾರಿಕೆಗಳ ನಿರೀಕ್ಷೆಗಳೇನು?
ನವದೆಹಲಿ, ಜನವರಿ 22: ಮುಂಬರುವ ಕೇಂದ್ರ ಬಜೆಟ್ ಮೇಲೆ ವಾಹನ ತಯಾರಕ ಕಂಪನಿಗಳು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿವೆ. ಕಳೆದ ವರ್ಷ ಅನುಭವಿಸಿದ ಭಾರೀ ನಷ್ಟದ ನಡುವೆ ಆಟೋಮೊಬೈಲ್
ಅರ್ನಬ್ ವಾಟ್ಸಾಪ್ ಚಾಟ್ ಸೋರಿಕೆ: ಸರ್ಕಾರದ ಮೌನದ ಕುರಿತು ಸೋನಿಯಾ ಗಾಂಧಿ ತರಾಟೆ
ನವದೆಹಲಿ, ಜನವರಿ 22: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರ ಸೋರಿಕೆಯಾದ ವಾಟ್ಸಾಪ್ ಚಾಟ್ನ ಮಾಹಿತಿಗಳ ಕುರಿತು ಕೇಂದ್ರ ಸರ್ಕಾರ ಮೌನವಹಿಸಿರುವುದನ್ನು ಕಾಂಗ್ರೆಸ್ ಅಧ್
ಚಿನ್ನದ ಬೆಲೆ ಕುಸಿತ: ಯಾವ ನಗರಗಳಲ್ಲಿ ಎಷ್ಟು ಇಳಿಕೆ ಆಗಿದೆ?
ನವದೆಹಲಿ, ಜನವರಿ 22: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಇಳಿಕೆಯತ್ತ ಮುಖಮಾಡಿದೆ. ಸತತ ಮೂರು ದಿನ ಏರಿಕೆಗೊಂಡ ಬಳಿಕ ಶುಕ್ರವಾರ ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ
2ನೇ ಹಂತದಲ್ಲಿ 2ಕೋಟಿ ಜನರಿಗೆ ಕೊರೊನಾ ಲಸಿಕೆ: ಸುಧಾಕರ್
ಭಾರತೀಯ ಷೇರುಪೇಟೆ: ಸೆನ್ಸೆಕ್ಸ್ 764 ಪಾಯಿಂಟ್ಸ್ ಕುಸಿತ, 14,400 ಪಾಯಿಂಟ್ಸ್ಗಿಂತ ಕೆಳಗಿಳಿದ ನಿಫ್ಟಿ
ನವದೆಹಲಿ, ಜನವರಿ 22: ಭಾರೀ ವೇಗದಲ್ಲಿ ಮುನ್ನುಗ್ಗುತ್ತಿದ್ದ ಭಾರತೀಯ ಷೇರುಪೇಟೆ ಶುಕ್ರವಾರ ಕುಸಿತಕ್ಕೆ ಸಾಕ್ಷಿಯಾಗಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 764 ಪಾಯಿಂಟ್ಸ್ ಕುಸಿತ ಕಂಡ
ಒತ್ತಡಕ್ಕೆ ಮಣಿದ ಯಡಿಯೂರಪ್ಪ; ಮತ್ತೆ ಸಚಿವರ ಖಾತೆ ಮರು ಹಂಚಿಕೆ!
Union Budget 2021: ಇತಿಹಾಸದಲ್ಲೇ ಮೊದಲ ಬಾರಿ ಕಾಗದರಹಿತ ಬಜೆಟ್
Union Budget 2021: ಕೇಂದ್ರ ಬಜೆಟ್ನಲ್ಲಿ ರಾಜ್ಯದ ಆರೋಗ್ಯ ಕ್ಷೇತ್ರಕ್ಕೆ ಏನು ಸಿಗಬಹುದು?
ಶಿವಮೊಗ್ಗ ಸ್ಪೋಟ ಪ್ರಕರಣ: ಮೃತರ ಕುಟುಂಬಕ್ಕೆ ಪರಿಹಾರ ಘೊಷಣೆ ಮಾಡಿದ ಸಿಎಂ ಯಡಿಯೂರಪ್ಪ!
ಬೆಂಗಳೂರು, ಜ. 22: ಶಿವಮೊಗ್ಗದ ಸಮೀಪ ನಡೆದ ಸ್ಪೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಯಡಿಯೂರಪ್ಪ ಅವರು ಉನ್ನತ ಮಟ್ಟದ ತನಿಖೆಗೆ ಆದೇಶ ಮಾಡಿದ್ದು, ಘಟನೆಯಲ್ಲಿ ಮೃತಪಟ್ಟವ
ಖಾತೆ ಕಿತ್ತಾಟ ಕುರಿತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮಹತ್ವದ ಹೇಳಿಕೆ!
UPSC ಪರೀಕ್ಷೆ; ಕೊನೆ ಪ್ರಯತ್ನದಿಂದ ವಂಚಿತರಾದವರಿಗೆ ಮತ್ತೊಂದು ಅವಕಾಶವಿದೆಯೇ?
ಪುಟಾಣಿ ವಿಧುನ್ ಹೃದಯ ಚಿಕಿತ್ಸೆಗೆ ಬೇಕಿದೆ ನೆರವು
ಇಂಗಾಲದ ಡೈ ಆಕ್ಸೈಡ್ ಅನ್ನು ತಗ್ಗಿಸುವ ಅತ್ಯುತ್ತಮ ತಂತ್ರಜ್ಞಾನಕ್ಕೆ, 730 ಕೋಟಿ ಬಹುಮಾನ ಘೋಷಿಸಿದ ಎಲೋನ್ ಮಸ್ಕ್
ನವದೆಹಲಿ, ಜನವರಿ 22: ವಿಶ್ವದ ಶ್ರೀಮಂತ ವ್ಯಕ್ತಿ ಹಾಗೂ ಟೆಸ್ಲಾ ಹಾಗೂ ಸ್ಪೇಸ್ ಎಕ್ಸ್ ಸಂಸ್ಥಾಪಕ ಎಲೋನ್ ಮಸ್ಕ್ '' ಅತ್ಯುತ್ತಮ ಇಂಗಾಲ ಡೈಆಕ್ಸೈಡ್ ಸಂಗ್ರಹಿಸುವ ತಂತ್ರಜ್ಞಾನಕ್ಕೆ
ಭಾರತದ ಹೊಸ ದಾಖಲೆ: 6 ದಿನಗಳಲ್ಲೇ 10 ಲಕ್ಷ ಜನರಿಗೆ ಕೊರೊನಾ ಲಸಿಕೆ
ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಪೆಟ್ರೋಲ್, ಡೀಸೆಲ್ ದರ: ಮುಂಬೈನಲ್ಲಿ ಪೆಟ್ರೋಲ್ ಲೀ. 92 ರೂಪಾಯಿ
ಕೊವ್ಯಾಕ್ಸಿನ್ ಬೇಡ, ಕೊವಿಶೀಲ್ಡ್ ಕೊಡಿ ಎನ್ನುತ್ತಿರುವ ವೈದ್ಯಕೀಯ ಸಿಬ್ಬಂದಿ!?
ನವದೆಹಲಿ, ಜನವರಿ.22: ಭಾರತದಲ್ಲಿ ಕೊರೊನಾವೈರಸ್ ವಿರುದ್ಧ ಸಮರ ಸಾರುವ ನಿಟ್ಟಿನಲ್ಲಿ ಲಸಿಕೆ ಅಭಿಯಾನ ಆರಂಭಿಸಲಾಗಿದೆ. ದೇಶಾದ್ಯಂತ ಕೊವಿಡ್-19 ಲಸಿಕೆ ಹಾಕಿಸಿಕೊಳ್ಳಲು ಆರೋಗ್ಯ ಕಾರ್ಯ
ಬಜೆಟ್ 2021: ಆದಾಯ ತೆರಿಗೆದಾರರಿಗೆ ರೀಲಿಫ್ ಇಲ್ಲ, ಮತ್ತೇನಿದೆ?
ಪ್ರತಿ ಬಜೆಟ್ನಂತೆ ಈ ಬಾರಿಯೂ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಕ್ರಮದ ಬಗ್ಗೆ ಹೆಚ್ಚಿನ ಮಹತ್ವ ಇರಬಹುದಾರೂ ತೆರಿಗೆದಾರರಿಗೆ ಎಂದಿನಂತೆ ನಿರೀಕ್ಷೆಗಳು ಇದ್ದೆ ಇವೆ. ಮುಖ್ಯವಾಗ
ಹಕ್ಕಿ ಜ್ವರ; ಕೋಳಿ ಮಾಂಸ ಸೇವನೆ ಬಗ್ಗೆ FSSAI ಎಚ್ಚರಿಕೆ...
ನವದೆಹಲಿ, ಜನವರಿ 22: ಕಳೆದ 20 ದಿನಗಳಿಂದ ದೇಶದಲ್ಲಿ ಹಕ್ಕಿ ಜ್ವರ ಭೀತಿ ಕಾಣಿಸಿಕೊಂಡಿದ್ದು, ಇದುವರೆಗೂ ಆರು ರಾಜ್ಯಗಳಲ್ಲಿ ಹಕ್ಕಿ ಜ್ವರ ಪ್ರಕರಣಗಳು ದೃಢಪಟ್ಟಿವೆ. ಹಕ್ಕಿ ಜ್ವರ ಭೀತಿಯ
ಬಿಎಸ್ವೈ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಸಮರ್ಥ ಸಚಿವರಿಗೆ ಯಾಕೀ ಹಿನ್ನಡೆ?
ಮಧ್ಯರಾತ್ರಿ 1 ರಿಂದ 3 ಗಂಟೆವರೆಗೆ UPI ಪಾವತಿ ಸಮಸ್ಯೆ ಎದುರಾಗಲಿದೆ: ಕಾರಣ ಏನು?
ಖಾತೆ ಹಂಚಿಕೆ ಅಸಮಾಧಾನ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಹೇಳಿಕೆ!
ಸಿವಿಲ್ ಸರ್ವಿಸ್ ಪರೀಕ್ಷೆ: ಟ್ರೋಲ್ಗಳಿಗೆ ಉತ್ತರ ನೀಡಿದ ಸ್ಪೀಕರ್ ಓಂ ಬಿರ್ಲಾ ಪುತ್ರಿ
ನವದೆಹಲಿ, ಜನವರಿ 21: ತಮ್ಮ ವಿರುದ್ಧದ ರೂಮರ್ಗಳು ಹಾಗೂ ಸಾಮಾಜಿಕ ಜಾಲತಾಣದ ಟ್ರೋಲ್ಗಳಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಮಗಳು ಅಂಜಲಿ ಬಿರ್ಲಾ ಉತ್ತರ ನೀಡಿದ್ದಾರೆ. ಪರೀಕ್ಷೆಗ
ಫಿಲಿಪ್ಪೈನ್ಸ್ನಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ
ಮನೀಲಾ, ಜನವರಿ 21: ದ್ವೀಪ ದೇಶ ಫಿಲಿಪ್ಪೈನ್ಸ್ನಲ್ಲಿ ರಿಕ್ಟರ್ ಮಾಪನದಲ್ಲಿ 7.0 ತೀವ್ರತೆಯ ಭೂಕಂಪ ಉಂಟಾಗಿದೆ. ಭಾರತೀಯ ಕಾಲಮಾನ ಸಂಜೆ 5.53ರ ಸುಮಾರಿಗೆ ಫಿಲಿಪ್ಪೈನ್ಸ್ನ ಪೊಂಡಗಿಟಾನ್ ಪ
12000 ಜನರಿಗೆ ಲಸಿಕೆ ಹಾಕಿಸಿಕೊಂಡ ಮೇಲೂ ಕೊರೊನಾ ಪಾಸಿಟಿವ್!