SENSEX
NIFTY
GOLD
USD/INR

Weather

24    C
... ...View News by News Source
ಸಂಜೆ ಕಾಫಿ ಜೊತೆ ಸವಿಯಿರಿ ಹಲಸಿನಕಾಯಿ ʼಬೋಂಡಾʼ

ಕೆಲವು ತಿನಿಸುಗಳನ್ನು ಎಷ್ಟು ತಿಂದರೂ ಮತ್ತೆ ಮತ್ತೆ ತಿನ್ನಬೇಕು ಎಂದು ಅನ್ನಿಸುತ್ತಲೇ ಇರುತ್ತದೆ. ಅದರಲ್ಲಿಯೂ ಸಾಯಂಕಾಲದ ಸಮಯದಲ್ಲಿ ಕಾಫಿ-ಟೀ ಜೊತೆಗೆ ಏನಾದರೂ ತಿನ್ನಬೇಕು ಎಂದು ಅನ್ನಿಸುವುದೂ ಉಂಟು. ಅಂತಹ Read more... The post ಸಂಜೆ ಕ

4 May 2024 5:50 am
ಬೇಸಿಗೆಯಲ್ಲಿ ದೇಹಕ್ಕೆ ಹಿತ ನೀಡುವ ‘ಮೊಸರನ್ನ’

ಬೇಸಿಗೆ ಕಾಲದಲ್ಲಿ ಜಾಸ್ತಿ ಮಸಾಲೆಯಿಂದ ಕೂಡಿದ ಆಹಾರ ಪದಾರ್ಥಗಳನ್ನು ಸೇವಿಸಲು ಆಗುವುದಿಲ್ಲ. ಅದೂ ಅಲ್ಲದೇ ಅಡುಗೆ ಮಾಡುವುದಕ್ಕೆ ಯಾವುದೇ ತರಕಾರಿ ಇಲ್ಲದಿದ್ದಾಗ ಒಂದು ಕಪ್ ಮೊಸರು ಇದ್ದರೆ ಸಾಕು Read more... The post ಬೇಸಿಗೆಯಲ್ಲಿ ದೇಹ

4 May 2024 5:50 am
ಫಲಿತಾಂಶದ ನಿರೀಕ್ಷೆಯಲ್ಲಿರುವ CBSE 10, 12ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 20ರ ನಂತರ ರಿಸಲ್ಟ್

ಬೆಂಗಳೂರು: ಮೇ 20 ರ ನಂತರ ಸಿಬಿಎಸ್ಇ 10, 12ನೇ ತರಗತಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ದೇಶದಾದ್ಯಂತ 37 ಲಕ್ಷಕ್ಕೂ ಅಧಿಕ ಮಕ್ಕಳು ಕಾಯುತ್ತಿರುವ ಈ ಬಾರಿಯ Read more... The post ಫಲಿತಾಂಶದ ನಿರೀಕ್ಷೆಯಲ್ಲಿರುವ CBSE 10, 12ನೇ ತರಗತಿ ವಿದ್ಯಾರ್ಥಿ

4 May 2024 5:48 am
ರಾಜ್ಯದ 9 ಜಿಲ್ಲೆಗಳಲ್ಲಿ ಮಳೆ ಅಬ್ಬರ: ಸಿಡಿಲಿಗೆ ಮೂವರು ಬಲಿ

ಬೆಂಗಳೂರು: ಬೆಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಿದ್ದು, ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಬ್ರಹ್ಮಣ್ಯ ಗ್ರಾಮದಲ್ಲಿ ಸೋಮಸುಂದರ್(34)

4 May 2024 5:39 am
ಜೀವಸತ್ವದ ಕೊರತೆಯಿಂದ ಬಳಲುತ್ತಿದ್ದರೆ ಸೇವಿಸಿ ಆಲೂಗಡ್ಡೆ

ಆಲೂಗಡ್ಡೆ ಇಷ್ಟ ಪಡದವರು ಯಾರೂ ಇಲ್ಲವೇನೋ? ಇದರಿಂದ ಹಲವು ರೀತಿಯ ತಿಂಡಿ, ತಿನಿಸುಗಳನ್ನು ತಯಾರಿಸಬಹುದು. ಆಲೂಗಡ್ಡೆ ಸಿಪ್ಪೆಯಲ್ಲಿ ವಿಟಮಿನ್ ಸಿ ಹೆಚ್ಚಾಗಿ ಇರುವ ಕಾರಣ ಜೀವಸತ್ವದ ಕೊರತೆಯಿಂದ ಬಳಲುತ್ತಿದ್ದರೆ Read more... The post ಜೀವಸ

4 May 2024 5:30 am
ರೈತರಿಗೆ ಗುಡ್ ನ್ಯೂಸ್: 22,500 ರೂ.ವರೆಗೆ ಬೆಳೆ ನಷ್ಟ ಪರಿಹಾರ ವಿತರಣೆಗೆ ಸರ್ಕಾರ ಆದೇಶ: ಬಿಬಿಟಿ ಮೂಲಕ ಖಾತೆಗೆ ಜಮಾ

ಬೆಂಗಳೂರು: ಕಳೆದ ಮುಂಗಾರು ಹಂಗಾಮಿನಲ್ಲಿ ಬರಗಾಲದಿಂದ ಬೆಳೆ ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ವಿತರಣೆ ಪ್ರಕ್ರಿಯೆ ಆರಂಭಿಸಲಾಗಿದೆ. ಕೇಂದ್ರ ಸರ್ಕಾರ ಎನ್.ಡಿ.ಆರ್.ಎಫ್.ನಿಂದ ಬಿಡುಗಡೆ ಮಾಡಿದ 3454.22 ಕೋಟಿ ರೂ.ಗಳನ್ನು ಅರ್ಹ Read more... Th

4 May 2024 5:14 am
ಸಣ್ಣ ಮತ್ತು ದೊಡ್ಡ ಕರುಳಿನ ಚಲನೆಯನ್ನು ಹೆಚ್ಚಿಸಲು ಪ್ರತಿದಿನ ಈ ಯೋಗ ಮಾಡಿ

ದೇಹದಲ್ಲಿ ಸಣ್ಣ ಕರುಳು ಆಹಾರವನ್ನು ಒಡೆದು ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ದೊಡ್ಡ ಕರುಳು ಜೀರ್ಣವಾಗದ ವಸ್ತುಗಳಿಂದ ನೀರು ಮತ್ತು ಲವಣಗಳನ್ನು ಹೀರಿಕೊಂಡು ತ್ಯಾಜ್ಯ ಉತ್ಪನ್ನಗಳನ್ನು ಹೊರಹಾಕುತ್ತದೆ. ಈ Read m

4 May 2024 4:50 am
ದುಷ್ಟ ಶಕ್ತಿ ಓಡಿಸಲು ವಾಸ್ತು ಅನುಸಾರ ಮನೆಯಲ್ಲಿರಲಿ ಈ ʼಗಿಡʼ

ವಾಸ್ತು ಶಾಸ್ತ್ರದ ಮೂಲಕ ನಾವು ನಮ್ಮ ಸುತ್ತಲಿನ ದುಷ್ಟ ಶಕ್ತಿಗಳನ್ನು ಜಯಿಸಬಹುದು. ವಾಸ್ತುವಿನಲ್ಲಿ ಉಲ್ಲೇಖಿಸಲಾದ ಪರಿಹಾರಗಳು ನಮ್ಮ ಜೀವನದಲ್ಲಿ ಶಕ್ತಿಯ ಹರಿವನ್ನು ತುಂಬುತ್ತವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆ, Read more... The pos

4 May 2024 4:30 am
ಅಕ್ಷಯ ತೃತೀಯದಂದು ಮಾಡಬೇಡಿ ಈ ತಪ್ಪು; ಬರಬಹುದು ಹಣಕಾಸಿನ ಸಮಸ್ಯೆ…..!

ಹಿಂದೂ ಕ್ಯಾಲೆಂಡರ್ ಪ್ರಕಾರ ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯಾ ತಿಥಿಯಂದು ಆಚರಿಸಲಾಗುತ್ತದೆ. ಅಕ್ಷಯ ತೃತೀಯವನ್ನು ಹಿಂದೂ ಧರ್ಮದಲ್ಲಿ ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಈ ದಿನ Read more... The post ಅಕ್ಷಯ ತೃತೀ

4 May 2024 4:10 am
ಚುನಾವಣೆ ಕರ್ತವ್ಯ ಲೋಪ: ಮೂವರು ಸಸ್ಪೆಂಡ್

ಕಾರವಾರ: ಚುನಾವಣಾ ಕರ್ತವ್ಯ ಆರೋಪ ಹಿನ್ನೆಲೆ ಮೂವರನ್ನು ಅಮಾನತು ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮೂವರು ನೌಕರರನ್ನು ಅಮಾನತು ಮಾಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ Read more... The post ಚುನಾವಣೆ ಕರ್ತವ್ಯ

3 May 2024 9:44 pm
ನೇಹಾ ಕೊಲೆ ಪ್ರಕರಣ ಮಾಸುವ ಮೊದಲೇ ಮತ್ತೊಂದು ಪ್ರಕರಣ ಬೆಳಕಿಗೆ: ಅಪ್ರಾಪ್ತೆ ಗರ್ಭಿಣಿ ಮಾಡಿ ಅನ್ಯಕೋಮಿನ ಯುವಕ ಎಸ್ಕೇಪ್

ಹುಬ್ಬಳ್ಳಿ: ನೇಹಾ ಕೊಲೆ ಮಾಸುವ ಮೊದಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಅನ್ಯಕೋಮಿನ ಯುವಕ ಎಸ್ಕೇಪ್ ಆಗಿದ್ದಾನೆ. ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ Read more... The post ನೇಹಾ ಕ

3 May 2024 8:59 pm
Video |ಸಾವಿರಾರು ಮಂದಿಯಿದ್ದ ಉತ್ಸವದತ್ತ ಏಕಾಏಕಿ ನುಗ್ಗಿದ ಟ್ರಕ್; ಅನೇಕ ಮಕ್ಕಳಿಗೆ ಡಿಕ್ಕಿ ಹೊಡೆದು ಅನಾಹುತ

ಆಘಾತಕಾರಿ ಘಟನೆಯೊಂದರಲ್ಲಿ ಕಿರ್ಗಿಸ್ತಾನ್‌ನಲ್ಲಿ ನಡೆದ ಉತ್ಸವದಲ್ಲಿ ಚಾಲಕ ರಹಿತ ಐಸ್‌ ಕ್ರೀಂ ಮಿನಿ ಟ್ರಕ್‌ ಇದ್ದಕ್ಕಿದ್ದಂತೆ ಜನರತ್ತ ನುಗ್ಗಿದ್ದು, ಅನೇಕ ಮಕ್ಕಳಿಗೆ ಡಿಕ್ಕಿ ಹೊಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ Read more... Th

3 May 2024 8:52 pm
Shocking Video |ರೈಲಿನ ಕಂಟೈನರ್ ಮೇಲೆ ಹತ್ತಿ ಹೈಟೆನ್ಷನ್ ವೈರ್ ಹಿಡಿದು ಆತ್ಮಹತ್ಯೆಗೆ ಯತ್ನ

ವ್ಯಕ್ತಿಯೊಬ್ಬ ರೈಲು ಕಂಟೈನರ್ ಮೇಲೆ ಹತ್ತಿ ಹೈಟೆನ್ಷನ್ ವೈರ್ ಗಳನ್ನು ಹಿಡಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಭೋಪಾಲ್ ರೈಲ್ವೇ ಜಂಕ್ಷನ್‌ನಲ್ಲಿ ವರದಿಯಾಗಿದೆ. ವೈರ್ ಹಿಡಿದುಕೊಳ್ತಿದ್ದಂತೆ ಶಾಕ್ ನಿಂದ Read more... The

3 May 2024 8:46 pm
ನೀರಿನ ತೀವ್ರ ಅಭಾವ: ಮಂಗಳೂರಲ್ಲಿ ನೀರಿನ ರೇಷನಿಂಗ್ ನಡೆಸಲು ನಿರ್ಧಾರ

ಮಂಗಳೂರು: ಮಂಗಳೂರು ನಗರದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ತುಂಬೆಯಲ್ಲಿ ಜಲಮಟ್ಟ ಇಳಿಕೆಯಾಗುತ್ತಿದ್ದು, ಮೇ 5ರಿಂದ ಮಂಗಳೂರಿನಲ್ಲಿ ಕುಡಿಯುವ ನೀರಿನ ರೇಷನಿಂಗ್ ನಡೆಸಲು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದೆ. ದಿನ ಬ

3 May 2024 8:41 pm
ಬಸ್ ಪಲ್ಟಿಯಾಗಿ ಇಬ್ಬರು ಸಾವು: 49 ಪ್ರಯಾಣಿಕರಿಗೆ ಗಾಯ

ಕಾರವಾರ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವುಕಂಡಿದ್ದು, 49 ಪ್ರಯಾಣಿಕರಿಗೆ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಸುಳೆಮುರ್ಕಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ತುಮಕೂರಿನ ಲೋಕೇಶ್(26), ಚಿಕ್ಕಬಳ್ಳಾಪುರದ ರುದ್ರ

3 May 2024 7:29 pm
ಅರ್ಧ ಶತಮಾನದಿಂದ ಪ್ರೀತಿ, ವಿಶ್ವಾಸದ ಅವಿನಾಭಾವ ಸಂಬಂಧವಿದೆ: ರಾಯ್ ಬರೇಲಿ ಜನತೆಗೆ ಪ್ರಿಯಾಂಕಾ ಗಾಂಧಿ ಭಾವನಾತ್ಮಕ ಸಂದೇಶ

ನವದೆಹಲಿ: ರಾಯ್ ಬರೇಲಿಯಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧೆ ಹಿನ್ನಲೆಯಲ್ಲಿ ರಾಯ್ ಬರೇಲಿ ಜನರಿಗೆ ಪ್ರಿಯಾಂಕಾ ಗಾಂಧಿ ಭಾವನಾತ್ಮಕ ಸಂದೇಶ ಕಳಿಸಿದ್ದಾರೆ. ಕೆಲವು ದಿನಗಳ ಹಿಂದೆ ನನ್ನ Read more... The post ಅರ್ಧ ಶತಮಾನದಿಂದ ಪ್

3 May 2024 7:09 pm
ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ, ತೆಂಗು, ಅಡಿಕೆ ಮರ

ತುಮಕೂರು: ಆಕಸ್ಮಿಕ ಬೆಂಕಿ ತಗುಲಿ ಶೆಡ್ ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕೊಬ್ಬರಿ ನಾಶವಾಗಿದೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಅಂಕಸಂದ್ರ ಗ್ರಾಮದಲ್ಲಿ ಘಟನೆ ನಡೆದಿದೆ. ಪಾಪಣ್ಣ ಎಂಬುವರಿಗೆ Read more... The post ಆಕಸ್ಮಿಕ ಬೆ

3 May 2024 6:56 pm
ಮೇ 7 ರಂದು ಮತದಾನದ ಅವಧಿ ಸಂಜೆ 1 ಗಂಟೆ ವಿಸ್ತರಿಸಲು ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ

ಬೆಂಗಳೂರು: ರಾಜ್ಯದಲ್ಲಿ ಮೇ 7 ರಂದು ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ, ಉತ್ತರ ಕರ್ನಾಟಕ ಭಾಗದಲ್ಲಿ ಚುನಾವಣೆ ಹೊತ್ತಲ್ಲೇ ಬಿಸಿಲ ಝಳ, ತಾಪಮಾನ ಭಾರಿ Read more... The post ಮೇ 7 ರಂದು ಮತದಾನದ ಅವಧಿ ಸಂಜೆ 1 ಗಂಟೆ ವ

3 May 2024 6:47 pm
ಎರಡು ಕಾರ್ ಗಳ ಡಿಕ್ಕಿ: ಮಕ್ಕಳು ಸೇರಿ 6 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಶುಕ್ರವಾರ ಎರಡು ಕಾರ್ ಗಳ ನಡುವೆ ಡಿಕ್ಕಿ ಸಂಭವಿಸಿದ ದುರಂತದಲ್ಲಿ ಎರಡು ಶಿಶುಗಳು ಸೇರಿದಂತೆ ಕನಿಷ್ಠ ಆರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಬಲಿಯಾದವರಲ್ಲಿ ಅಮರಾವತಿ Read more... The post

3 May 2024 6:37 pm
ಟಿ20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ಓಮನ್

Usa ಮತ್ತು ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಇನ್ನೇನು ಹತ್ತಿರದಲ್ಲಿದ್ದು, ಎಲ್ಲಾ ತಂಡಗಳು ತಮ್ಮ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಇದೀಗ ಓಮನ್ ತಂಡ ಕೂಡ Read more... The post ಟಿ20 ವಿಶ್ವಕಪ್ ಗೆ ಬಲಿಷ್ಠ ತಂಡವನ

3 May 2024 6:13 pm
ಈ ಬಾರಿ ಐಪಿಎಲ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವವರ ವಿವರ ಇಲ್ಲಿದೆ

ಐಪಿಎಲ್ ನಲ್ಲಿ ಆರಂಭಿಕ ಮತ್ತು ಮಧ್ಯಾಕ್ರಮಾಂಕದ ಬ್ಯಾಟ್ಸ್ಮನ್ ಗಳು ಹೆಚ್ಚಾಗಿ ಶತಕಗಳನ್ನು ಸಿಡಿಸುವುದನ್ನು ನಾವು ನೋಡುತ್ತೇವೆ. ಅತಿ ಹೆಚ್ಚು ರನ್ ಬಾರಿಸಿರುವವರ ಪಟ್ಟಿಯಲ್ಲಿ ಇವರ ಹೆಸರು ಇದ್ದೇ ಇರುತ್ತದೆ. Read more... The post ಈ ಬಾರ

3 May 2024 6:11 pm
BREAKING NEWS: ಸಿಡಿಲು ಬಡಿದು ಹೊತ್ತಿ ಉರಿದ ಜಾನಪದಲೋಕದ ಗಿರಿಜನ ಮನೆ

ರಾಮನಗರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಕೆಲವೆಡೆ ಸಿಡಿಲು ಬಡಿದು ಅವಾಂತರಗಳು ಸೃಷ್ಟಿಯಾಗಿವೆ. ಸಿಡಿಲು ಬಡಿದು ಪ್ರವಾಸಿ ತಾಣದ ಜಾನಪದಲೋಕದ ಗಿರಿಜನ ಮನೆಗೆ Read more... The post BREAKING NEWS: ಸಿ

3 May 2024 5:38 pm
BREAKING NEWS: ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಹಾಗೂ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಹೆಚ್.ಡಿ.ರೇವಣ್ಣ

3 May 2024 4:51 pm
BIG NEWS: ನಾನು ಕ್ಯಾಸೆಟ್ ಬಿಟ್ಟೆ ಅಂತಾರೆ, ನನಗೇನು ಹುಚ್ಚಾ? ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ರಾಯಚೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ಆರೋಪದ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ರಾಯಚೂರಿನ ಸಿಂಧನೂರಿನಲ್ಲಿ ಮಾತನಾಡಿದ

3 May 2024 4:36 pm
BREAKING NEWS: ಸಿಡಿಲು ಬಡಿದು ಮಹಿಳೆ ಹಾಗೂ 20ಕ್ಕೂ ಹೆಚ್ಚು ಮೇಕೆಗಳು ಸಾವು

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಈ ನಡುವೆ ಮಹಿಳೆಯೋರ್ವರು ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ Read more... The post BRE

3 May 2024 4:25 pm
‘4n6’ಚಿತ್ರದ ಟ್ರೈಲರ್ ರಿಲೀಸ್

ದರ್ಶನ್ ಶ್ರೀನಿವಾಸ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರದ ಟ್ರೈಲರನ್ನು ಮಾಸ್ ಮ್ಯೂಸಿಕ್ ಅಡ್ಡ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಸಾಕಷ್ಟು ವೀಕ್ಷಣೆ ಪಡೆದುಕೊಂಡಿದೆ. ನಟ ಲೂಸ್ ಮಾದ Read more... The post ‘4n6’ ಚಿತ್ರದ ಟ್ರ

3 May 2024 3:53 pm
BIG UPDATE: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಭವಾನಿ ರೇವಣ್ಣ ಸಂಬಂಧಿ ನ್ಯಾಯಾಂಗ ಬಂಧನಕ್ಕೆ

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಂಬಂಧಿ ಸತೀಶ್ ಬಾಬು ಜೈಲುಪಾಲಾಗಿದ್ದಾರೆ. ವಿಡಿಯೋದಲ್ಲಿದ್ದ ಸಂತ್ರಸ್ತ ಮಹಿಳೆಯಾಗಿರುವ ನನ್ನ ತಾಯಿಯನ್ನು ಅಪಹರಿಸಿದ್ದಾರ

3 May 2024 3:48 pm
ರಾಯ್ ಬರೇಲಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ಲಖನೌ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದ ಜೊತೆಗೆ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದು, ಇಂದು ನಾಮಪತ್ರ ಸಲ್ಲಿಸಿದರು. ಈ ವೇಳೆ ಎಐಸಿಸಿ ಅಧ್ಯಕ್ಷ Read more... The post ರಾಯ್ ಬರೇಲಿ ಕ್ಷೇತ್ರದ

3 May 2024 3:28 pm
BIG NEWS: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ

ಬೆಂಗಳೂರು: ಬಿಸಿಲ ಝಳದಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ವರುಣದೇವ ತಂಪೆರದಿದ್ದಿದ್ದಾನೆ. ರಾಜಧಾನಿ ಬೆಂಗಳೂರಿನಲ್ಲಿ ಬಿರುಗಾಳಿಸಹಿತ ಭಾರಿ ಮಳೆಯಾಗುತ್ತಿದೆ. ನಗರದ ಹಲವೆಡೆ ಗುಡುಗು, ಬಿರುಗಾಳಿಸಹಿತ ಮಳೆಯಾಗುತ್ತಿದ್ದು,

3 May 2024 3:11 pm
ಐಪಿಎಲ್ 2024 ಇಂದು ಮುಂಬೈ ಇಂಡಿಯನ್ಸ್ ಮತ್ತು ಕೆಕೆಆರ್ ಮುಖಾಮುಖಿ

ನಿನ್ನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಎದುರು ಸನ್ ರೈಸರ್ಸ್ ಹೈದರಾಬಾದ್ ತಂಡ ಕೇವಲ ಒಂದು ರನ್ ಗಳಿಂದ ರೋಚಕ ಜಯ ಸಾಧಿಸಿದ್ದು, ತನ್ನ ಸೆಮಿ ಫೈನಲ್ ಆಸೆಯನ್ನು ಇನ್ನು Read more... The post ಐಪಿಎಲ್ 2024 ಇಂದು ಮುಂಬೈ ಇಂಡಿಯನ್ಸ್ ಮತ್ತು ಕ

3 May 2024 3:02 pm
ಇಂದು ಬಿಡುಗಡೆಯಾಗಲಿದೆ ‘ಗ್ರೇ ಗೇಮ್ಸ್’ಚಿತ್ರದ ಟ್ರೈಲರ್

ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಅಭಿನಯದ ಗಂಗಾಧರ್ ಸಾಲಿಮಠ್‍ ನಿರ್ದೇಶನದ ಬಹು ನಿರೀಕ್ಷಿತ ‘ಗ್ರೇ ಗೇಮ್ಸ್’ ಚಿತ್ರ ಇದೇ ಮೇ ಹತ್ತಕ್ಕೆ ರಾಜ್ಯದ್ಯಂತ ತೆರೆ ಮೇಲೆ ಬರಲಿದೆ. ಈ Read more... The post ಇಂದು ಬಿಡುಗಡೆಯಾಗಲಿದೆ ‘ಗ್ರೇ ಗೇಮ್

3 May 2024 2:56 pm
BIG NEWS: ಶಿವಸೇನೆ ನಾಯಕರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ

ಚುನಾವಣೆ ಪ್ರಚಾರ ಕಾರ್ಯಕ್ಕೆ ಶಿವಸೇನೆ ನಾಯಕರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ನಡೆದಿದೆ. ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಈ ಘಟನೆ ನಡೆದಿದೆ. ಇಬ್ಬರು ಪೈಲಟ್ ಗಳಿಗೆ Read more... Th

3 May 2024 2:36 pm
ಕೇಂದ್ರ ಗೃಹಸಚಿವರಾಗಿ ಮಣಿಪುರದ ಹಿಂಸಾಚಾರದ ಬಗ್ಗೆ ಒಂದೂ ಮಾತನಾಡಿಲ್ಲ ಯಾಕೆ? ಸಿಎಂ ಪ್ರಶ್ನೆ

ಬಾಗಲಕೋಟೆ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕ್ರಣವನ್ನು ಲವ್ ಜಿಹಾದ್ ಎಂದು ಹೇಳಿರುವ ಕೇಂದ್ರ ಗೃಹ ಸಚಿವರ ಹೇಳಿಕೆಗೆ ಕಿಡಿ ಕಾರಿರುವ ಸಿಎಂ ಸಿದ್ದರಾಮಯ್ಯ, ರಾಜಕೀಯಕ್ಕೋಸ್ಕರ ಈ ರೀತಿ Read more... The post ಕೇಂದ್ರ ಗೃಹ

3 May 2024 2:12 pm
ಮೀನು ತಿಂದು ಇಬ್ಬರು ಸಾವು: 15ಕ್ಕೂ ಹೆಚ್ಚು ಜನರು ಅಸ್ವಸ್ಥ

ಹಾಸನ: ಕೆರೆ ಮೀನು ತಿಂದು ಇಬ್ಬರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ನಡೆದಿದೆ. ಬಸವನಹಳ್ಳಿ ಗ್ರಾಮದ ರವಿಕುಮಾರ್ (46), Read more... The post ಮೀನು ತಿಂ

3 May 2024 1:32 pm
BIG NEWS: ಪ್ರಜ್ವಲ್ ರೇವಣ್ಣ ಪ್ರಕರಣ: SITಗೆ ಫ್ರೀ ಹ್ಯಾಂಡ್ ನೀಡಲಾಗಿದೆ; ಡಿಸಿಎಂ ಡಿ.ಕೆ.ಶಿವಕುಮಾರ್

ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಎಸ್ ಐಟಿಗೆ ಫ್ರೀ ಹ್ಯಾಂಡ್ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನ

3 May 2024 1:07 pm
BIG NEWS: ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿದ್ರೂ ಹಿಡಿದು ತರುತ್ತೇವೆ; ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ಚುರುಕುಗೊಳಿಸಿದ್ದು, ಪ್ರಜ್ವಲ್ ರೇವಣ್ಣ ಎಲ್ಲೇ ಎಸ್ಕೇಪ್ ಆಗಿರಲಿ, ಯಾವ ದೇಶದಲ್ಲಿಯೇ ಇದ್ದರೂ ಹಿಡಿದು ತರುತ್ತೇವೆ Read more... The post BIG NEW

3 May 2024 12:40 pm
ಎಚ್ಚರ: ಹೃದಯಕ್ಕೆ ಅಪಾಯಕಾರಿ ಪದೇ ಪದೇ ಬರುವ ಸಣ್ಣ ಕೋಪ….!

ಮಕ್ಕಳಿಂದ ಹಿಡಿದು ವೃದ್ಧರವರೆಗೂ ಕೋಪ ಬರುವುದು ಸಾಮಾನ್ಯ. ಕೆಲವರಿಗೆ ಗಂಭೀರ ವಿಚಾರಗಳಿಗೆ ಕೋಪ ಬಂದರೆ ಕೆಲವರು ಸಣ್ಣ ಸಣ್ಣ ವಿಚಾರಗಳಿಗೂ ಕೋಪಗೊಳ್ಳುತ್ತಾರೆ. ಕೆಲವರು ಕೋಪವನ್ನ ದಿನಗಟ್ಟಲೆ ಪ್ರದರ್ಶಿಸಿದರೆ, ಕೆಲವರು Read more... The

3 May 2024 12:26 pm
ವಯಸ್ಸಿಗೆ ಅನುಗುಣವಾಗಿ ಬರುತ್ತವೆ ಹತ್ತಾರು ಕಾಯಿಲೆಗಳು, ಸುರಕ್ಷಿತವಾಗಿರಲು ಮಾಡಿಸಿಕೊಳ್ಳಿ ಈ ರೀತಿಯ ಸಂಪೂರ್ಣ ದೇಹ ತಪಾಸಣೆ !

ಕಾಯಿಲೆಗಳು ಯಾವುದೇ ಸಮಯದಲ್ಲಿ ಯಾರಿಗಾದರೂ ಬರಬಹುದು. ಆದರೆ ಕೆಲವೊಮ್ಮೆ ರೋಗದ ಅಪಾಯವು ವಯಸ್ಸಿಗೆ ಅನುಗುಣವಾಗಿರುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಸಂಪೂರ್ಣ ದೇಹ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು. ಇದರಿಂದ ವಯಸ್ಸಿನ ಪ್ರತಿ

3 May 2024 12:20 pm
ರಾಜ್ಯ ರಾಜಧಾನಿ ಬೆಂಗಳೂರಿಗೆ ಅತಿಹೆಚ್ಚು ʼನಗೆಕೂಟʼ ಹೊಂದಿರುವ ನಗರವೆಂಬ ಹೆಗ್ಗಳಿಕೆ

ಅಖಿಲ ಕರ್ನಾಟಕ ಲಾಫ್ಟರ್ ಕ್ಲಬ್‌ಗಳ (ಎಕೆಎಲ್‌ಸಿ) ಪ್ರಕಾರ ದೇಶದಲ್ಲೇ ಬೆಂಗಳೂರು ಅತಿ ಹೆಚ್ಚು ನಗೆಕೂಟಗಳನ್ನು ಹೊಂದಿರುವ ನಗರವಾಗಿದೆ. ನಗರವು ಸುಮಾರು 220 ಕ್ಕೂ ಹೆಚ್ಚು ನಗೆಕೂಟಗಳನ್ನು ಹೊಂದಿದೆ. ಬೆಂಗಳೂರು Read more... The post ರಾಜ್ಯ ರ

3 May 2024 12:04 pm
ಎಚ್ಚರ: ತಂದೆ-ತಾಯಿಯ ಈ ತಪ್ಪುಗಳಿಂದ ಮಕ್ಕಳಿಗೆ ಬರಬಹುದು ಸಕ್ಕರೆ ಕಾಯಿಲೆ…!

ಪ್ರಪಂಚದಾದ್ಯಂತ ಮಕ್ಕಳಲ್ಲಿ ಮಧುಮೇಹದ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಇದು ಭಾರತದಲ್ಲೂ ಆತಂಕದ ವಿಷಯವಾಗಿದೆ. ಮೊದಲು ದೊಡ್ಡವರಲ್ಲಿ ಮಾತ್ರ ಬರುತ್ತಿದ್ದ ಈ ಕಾಯಿಲೆ ಈಗ ಮಕ್ಕಳಲ್ಲೂ ಸಾಮಾನ್ಯವಾಗುತ್ತಿದೆ ಏಕೆಂದರೆ ಈ Rea

3 May 2024 11:59 am
Viral Video |ಸೆಕೆಯಿಂದ ತಪ್ಪಿಸಿಕೊಳ್ಳಲು ಫ್ರಿಡ್ಜ್ ಮುಂದೆ ಕೂಲರ್; ಬೊಂಬಾಟ್ ಐಡಿಯಾ ಎಂದ ನೆಟ್ಟಿಗರು

ಈ ಬಾರಿ ಕರ್ನಾಟಕ ಸೇರಿದಂತೆ ದೇಶದ ಎಲ್ಲ ಕಡೆ ಕಂಡರಿಯದಂತಹ ತಾಪಮಾನ ಇದೆ. ಬಿಸಿ ಗಾಳಿಯೂ ಸಹ ಹಲವು ಭಾಗಗಳಲ್ಲಿ ಬೀಸುತ್ತಿದ್ದು, ಇದರ ಪರಿಣಾಮ ಕೆಲವರು ಸಾವಿಗೀಡಾಗಿದ್ದಾರೆ. ಆರೋಗ್ಯ Read more... The post Viral Video | ಸೆಕೆಯಿಂದ ತಪ್ಪಿಸಿಕೊಳ್ಳಲು

3 May 2024 11:55 am
ಪರೀಕ್ಷೆಯಲ್ಲಿ ಪಾಸ್ ಆಗಿಲ್ಲವೆಂದು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಕೊನೆಗೂ ಪತ್ತೆ…!

ನೀಟ್ ಪರೀಕ್ಷೆಯಲ್ಲಿ ಪಾಸ್ ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ 20 ವರ್ಷದ ಯುವತಿಯನ್ನ ರಾಜಸ್ತಾನ ಪೊಲೀಸರು ಪತ್ತೆಹಚ್ಚಿದ್ದಾರೆ. ಪೋಷಕರನ್ನು ನಂಬಿಸುವ ಯತ್ನದಲ್ಲಿ ಡೆ

3 May 2024 11:52 am
ಟೊಯೊಟಾ ಹಿಲಕ್ಸ್‌ಗೆ ಪೈಪೋಟಿ ನೀಡಲು ಬಂದಿದೆ ಹೊಸ ಇಸುಜು ವಿ-ಕ್ರಾಸ್, ಬೆಲೆ 26.91 ಲಕ್ಷ ರೂಪಾಯಿ….!

ಹೊಸ ಇಸುಜು ಪಿಕಪ್‌ ಟ್ರಕ್‌ ಮಾರುಕಟ್ಟೆಗೆ ಬಂದಿದೆ. Isuzu D-Max V-Cross Z, ಕಂಪನಿಯ ಪಿಕಪ್ ಟ್ರಕ್ ಪೋರ್ಟ್‌ಫೋಲಿಯೊದಲ್ಲಿರುವ ಪ್ರಮುಖ ಮಾದರಿಯಾಗಿದೆ. ಈ ಹೊಸ ವಿ-ಕ್ರಾಸ್ ಟ್ರಿಮ್ ಅನ್ನು Read more... The post ಟೊಯೊಟಾ ಹಿಲಕ್ಸ್‌ಗೆ ಪೈಪೋಟಿ ನೀಡಲು ಬಂ

3 May 2024 11:32 am
ಟೊಯೊಟಾ ಹಿಲಕ್ಸ್‌ಗೆ ಪೈಪೋಟಿ ನೀಡಲು ಬಂದಿದೆ ಹೊಸ ಇಸುಜು ವಿ-ಕ್ರಾಸ್; ಬೆಲೆ 26.91 ಲಕ್ಷ ರೂಪಾಯಿ….!

ಹೊಸ ಇಸುಜು ಪಿಕಪ್‌ ಟ್ರಕ್‌ ಮಾರುಕಟ್ಟೆಗೆ ಬಂದಿದೆ. Isuzu D-Max V-Cross Z, ಕಂಪನಿಯ ಪಿಕಪ್ ಟ್ರಕ್ ಪೋರ್ಟ್‌ಫೋಲಿಯೊದಲ್ಲಿರುವ ಪ್ರಮುಖ ಮಾದರಿಯಾಗಿದೆ. ಈ ಹೊಸ ವಿ-ಕ್ರಾಸ್ ಟ್ರಿಮ್ ಅನ್ನು Read more... The post ಟೊಯೊಟಾ ಹಿಲಕ್ಸ್‌ಗೆ ಪೈಪೋಟಿ ನೀಡಲು ಬಂ

3 May 2024 11:32 am
BIG NEWS: ಪ್ರಜ್ವಲ್ ರೇವಣ್ಣಗೆ ಸೇರಿದ 3 ತೋಟದ ಮನೆ ಮೇಲೆ SIT ದಾಳಿ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಮೂರು ತೋಟದ ಮನೆಗಳ Read more... The post BIG NEWS: ಪ್ರಜ

3 May 2024 11:22 am
BIG NEWS: ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ವಿಧಿವಶ

ತಮಿಳು ಚಿತ್ರರಂಗದ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಓಮಂದೂರರ್ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿ

3 May 2024 11:18 am
BREAKING: ಶಿವಸೇನಾ ನಾಯಕಿಯನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ; ಅದೃಷ್ಟವಶಾತ್ ಅಪಾಯದಿಂದ ಪಾರು

ಮಹಾರಾಷ್ಟ್ರದ ಶಿವಸೇನಾ ನಾಯಕಿಯನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್, ಲ್ಯಾಂಡಿಂಗ್ ವೇಳೆ ಪತನಗೊಂಡಿದ್ದು ಅದೃಷ್ಟವಶಾತ್ ಹೆಲಿಕಾಪ್ಟರ್ ನಲ್ಲಿದ್ದವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಉದ್ದವ್ ಠಾಕ್ರೆ ಬಣದ ಶಿವಸೇನ

3 May 2024 11:07 am
ಚುನಾವಣೆಗೂ ಮುನ್ನ ಬಿಜೆಪಿ ಸಂಸದ ಉಮೇಶ್ ಜಾಧವ್ ಗೆ ‘ಕೈ’ಶಾಕ್

ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ಸಿದ್ಧತೆಗಳು ನಡೆದಿದ್ದು, ಮೇ 7 ರಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ಪೈಕಿ ಕಲಬುರಗಿ ಲೋಕಸಭಾ ಕ್ಷೇತ್ರವೂ ಒಂದು. ಕಲಬುರಗಿ ಲೋಕಸಭಾ Read more... The post ಚುನಾವಣೆಗೂ ಮುನ್ನ ಬಿಜೆಪಿ ಸಂಸದ ಉಮ

3 May 2024 10:55 am
SHOCKING NEWS: ಈಜಲು ತೆರಳಿದ್ದಾಗ ದುರಂತ: ತಂಗಿಯ ಕಣ್ಣೆದುರೇ ಕೃಷಿ ಹೊಂಡದಲ್ಲಿ ಮುಳುಗಿ ಅಣ್ಣ ಸಾವು

ಕೋಲಾರ: ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ನಾಗನಾಳ ಗ್ರಾಮದಲ್ಲಿ ನಡೆದಿದೆ. ಗೌತಮ್ ಗೌಡ (26) ಮೃತ ವ್ಯಕ್ತಿ. ಮೈಸೂರು Read more... The post SHOCKING NEWS: ಈಜಲು ತೆರಳಿದ್ದಾಗ ದು

3 May 2024 10:51 am
BREAKING NEWS: ಹೆಚ್.ಡಿ.ರೇವಣ್ಣ ಬೆಂಗಳೂರು ಮನೆ ಮೇಲೆ SIT ದಾಳಿ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಎ1 ಆರೋಪಿ ಶಾಸಕ ಹೆಚ್.ಡಿ.ರೇವಣ್ಣಗೆ ಎಸ್ ಐಟಿ ಶಾಕ್ ನೀಡಿದೆ. ರೇವಣ್ಣ ಅವರ ಬೆಂಗಳೂರಿನ ಮನೆ ಮೇಲೂ ಎಸ್ ಐಟಿ ತಂಡ ದಾಳಿ Read more... The post BREAKING NEWS: ಹೆಚ್.ಡಿ.ರೇವಣ್ಣ ಬೆಂಗಳೂರು ಮನೆ ಮೇಲೆ SIT ದಾಳಿ first appear

3 May 2024 10:13 am
ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ನಟ ಗೋವಿಂದ ಸೋದರ ಸೊಸೆ 24 ಗಂಟೆಯೊಳಗೇ ವಾಪಾಸ್

ಬಾಲಿವುಡ್ ನಟ ಗೋವಿಂದ ಅವರ ಸೋದರ ಸೊಸೆ ಮತ್ತು ಜನಪ್ರಿಯ ಕಿರುತೆರೆ ನಟಿ ರಾಗಿಣಿ ಖನ್ನಾ ಕ್ರೈಸ್ತ ಧರ್ಮಕ್ಕೆ ಮತಾಂತರವಾದ ಮರುದಿನವೇ ಹಿಂದೂಧರ್ಮಕ್ಕೆ ವಾಪಸ್ಸಾಗಿದ್ದಾರೆ. ಇತ್ತೀಚಿಗೆ ಕ್ರೈಸ್ತ ಧರ್ಮಕ್ಕೆ Read more... The post ಕ್ರೈಸ್ತ

3 May 2024 10:00 am
BIG NEWS: ಹೆಚ್.ಡಿ.ರೇವಣ್ಣ ವಿರುದ್ಧ ಮತ್ತೊಂದು ಕೇಸ್; ವಿಡಿಯೋದಲ್ಲಿದ್ದ ಮಹಿಳೆ ನಾಪತ್ತೆ; ರೇವಣ್ಣ ವಿರುದ್ಧ ಎಫ್ ಐ ಆರ್ ದಾಖಲು

ಮೈಸೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ವಿಡಿಯೋದಲ್ಲಿದ್ದ ಸಂತ್ರಸ್ತ ಮಹಿಳೆ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಎಫ್ ಐ R

3 May 2024 9:53 am
BREAKING NEWS: ಪ್ರಜ್ವಲ್ ರೇವಣ್ಣಗೆ ಸಂಕಷ್ಟದ ಮೇಲೆ ಸಂಕಷ್ಟ; ವಿವಿಧ ಸೆಕ್ಷನ್ ಗಳ ಅಡಿ ಪ್ರಕರಣ ದಾಖಲು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಪ್ರಜ್ವಲ್ ವಿರುದ್ಧ 2ನೇ ಎಫ್ ಐ ಆರ್ ನಲ್ಲಿ ವಿವಿಧ ಸೆಕ್ಷನ್ ಗಳ ಅಡಿ ಎಸ್ ಐಟಿ Read more... The post BREAKING NEWS: ಪ್ರಜ್ವಲ್ ರೇವಣ್ಣಗೆ ಸಂಕಷ್ಟದ ಮೇಲೆ ಸಂಕಷ್ಟ; ವಿವಿಧ

3 May 2024 9:30 am
BREAKING NEWS: ಪ್ರಜ್ವಲ್ ರೇವಣ್ಣ ವಿರುದ್ಧ ರೇಪ್ ಕೇಸ್ ದಾಖಲು

ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ವರೆಗೆ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ Read more... The post BREAKING NEWS: ಪ್ರಜ್

3 May 2024 9:16 am
ಸಿಎಂ ಸಿದ್ಧರಾಮಯ್ಯ, ಯತೀಂದ್ರ ವಿರುದ್ಧ ಡಿಸಿಎಂ ಡಿಕೆಶಿ ಸಿಡಿ ಅಸ್ತ್ರ: ರಾಜೂಗೌಡ ಸ್ಪೋಟಕ ಹೇಳಿಕೆ

ಸುರಪುರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೂಗೌಡ ವಾಗ್ದಾಳಿ ನಡೆಸಿದ್ದಾರೆ. ಡಿ.ಕೆ. ಶಿವಕುಮಾರ್ ಪೆನ್ ಡ್ರೈವ್, ಸಿಡಿ ವಿಶ್ವವಿದ್ಯಾಲಯ ತೆರೆದಿದ್ದಾರೆ. Read more...

3 May 2024 9:03 am
ಅದಾನಿ ಪೋರ್ಟ್ ನಿಂದ ಸಾಗಿಸಲಾಗುತ್ತಿತ್ತಾ ಜಾನುವಾರು ? ಫ್ಯಾಕ್ಟ್ ಚೆಕ್ ನಲ್ಲಿ ಅಸಲಿ ಸತ್ಯ ಬಹಿರಂಗ

ಗುಜರಾತ್ ನ ಅದಾನಿ ಬಂದರಿನಲ್ಲಿ ಸೆರೆಹಿಡಿಯಲಾದ ದೃಶ್ಯವೆಂದು ಬಿಂಬಿಸಿ ಟ್ರಕ್ ನಲ್ಲಿ ಸಾವಿರಾರು ಜಾನುವಾರುಗಳನ್ನು ಯೂರೋಪ್ ದೇಶಗಳಿಗೆ ಸಾಗಿಸಿ ಕೋಟ್ಯಂತರ ರೂಪಾಯಿ ಆದಾಯ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. Read more.

3 May 2024 9:03 am
ಮಗುವಿನ ಕೋಣೆಯಲ್ಲಿ ಕೇಳಿಸುತ್ತಿತ್ತು ಭೂತ ಚೇಷ್ಟೆಯ ಸದ್ದು; ಭ್ರಮೆ ಎಂದುಕೊಂಡಿದ್ದ ಹೆತ್ತವರನ್ನೇ ಬೆಚ್ಚಿಬೀಳಿಸಿದೆ ಸತ್ಯ ಸಂಗತಿ !

ಮೂರು ವರ್ಷದ ಬಾಲಕಿಯೊಬ್ಬಳಿಗೆ ತನ್ನ ಕೋಣೆಯಲ್ಲಿ ಭೂತ-ದೆವ್ವಗಳೇ ಶಬ್ಧ ಮಾಡಿದಂತೆನಿಸುತ್ತಿತ್ತು. ಸದಾ ವಿಚಿತ್ರ ಶಬ್ಧ ಕೇಳಿಸುತ್ತಲೇ ಇತ್ತು. ಸೈಲರ್‌ ಎಂಬ ಈ ಬಾಲಕಿಯ ಮಾತುಗಳನ್ನು ಹೆತ್ತವರು ಗಂಭೀರವಾಗಿ ಪರಿಗಣಿಸಲಿಲ್ಲ. Read mo

3 May 2024 8:58 am
ವಿಮಾನ ನಿಲ್ಲುವ ಮೊದಲೇ ತುರ್ತು ಬಾಗಿಲು ತೆಗೆಯಲು ಯತ್ನಿಸಿದ ಯುವಕನ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಕೊಲ್ಕತ್ತಾದಿಂದ ಸೋಮವಾರ ರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಯುವಕನೊಬ್ಬ ವಿಮಾನ ನಿಲ್ಲುವ ಮೊದಲೇ ತುರ್ತು ನಿರ್ಗಮನ ಬಾಗಿಲು ತೆಗೆಯಲು ಯತ್

3 May 2024 8:55 am
ಪಾಕಿಸ್ತಾನದ ಸಿಂಧಿ ಸಮುದಾಯದ 200 ಸದಸ್ಯರ ನಿಯೋಗದಿಂದ ಇಂದು ಅಯೋಧ್ಯೆ ರಾಮಲಲ್ಲಾ ದರ್ಶನ

ಅಯೋಧ್ಯೆ: ರಾಮ್ ಲಲ್ಲಾಗೆ ಪೂಜೆ ಸಲ್ಲಿಸಲು ಪಾಕಿಸ್ತಾನದಿಂದ ಸಿಂಧಿ ಸಮುದಾಯದ 200 ಸದಸ್ಯರ ನಿಯೋಗ ಇಂದು ಅಯೋಧ್ಯೆಗೆ ತಲುಪಲಿದೆ ಎಂದು ದೇವಸ್ಥಾನದ ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಸಿಂಧ್ Read more... The post ಪಾಕಿಸ್

3 May 2024 8:37 am
ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ: ಪ್ರೀತಿಸಿದ ಯುವತಿಯೊಂದಿಗೆ ಪರಾರಿಯಾದ ಯುವಕನ ತಾಯಿ ಕಂಬಕ್ಕೆ ಕಟ್ಟಿ ಹಲ್ಲೆ

ಹಾವೇರಿ: ಪ್ರೀತಿಸಿ ಯುವತಿಯನ್ನು ಯುವಕ ಕರೆದುಕೊಂಡು ಹೋಗಿದ್ದಕ್ಕೆ ಯುವಕನ ತಾಯಿಯ ಮೇಲೆ ಹಲ್ಲೆ ನಡೆಸಲಾಗಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದೆ. ನಾಲ್ಕು Read more..

3 May 2024 8:27 am
ಭರ್ಜರಿ ಯಶಸ್ಸು ಕಂಡ ‘ಕಾಟೇರ’ಚಿತ್ರ ತಂಡಕ್ಕೆ ಕಾರ್ ಗಿಫ್ಟ್

ಬೆಂಗಳೂರು: ನಟ ದರ್ಶನ್ ಅಭಿನಯದ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ‘ಕಾಟೇರ’ ಯಶಸ್ವಿಯಾಗಿ 100 ದಿನ ಪೂರೈಸಿದೆ. ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿದ ‘ಕಾಟೇರ’ ಭರ್ಜರಿ ಯಶಸ್ಸು ಕಂಡ ಹಿನ್ನೆಲೆಯಲ್ಲಿ Read more... The post ಭರ್ಜರಿ ಯಶಸ್ಸು ಕಂಡ

3 May 2024 8:20 am
BREAKING: ದೇಶದ ಗಮನ ಸೆಳೆದ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಣಕ್ಕೆ

ನವದೆಹಲಿ: ದೇಶದ ಗಮನ ಸೆಳೆದಿರುವ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಎಐಸಿಸಿ ವತಿಯಿಂದ ಅಧಿಕೃತವಾಗಿ ರಾಹುಲ್ ಗಾಂಧಿ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. Read more... The post BREA

3 May 2024 8:09 am
ಚುನಾವಣೆ ಕಾರ್ಯದಲ್ಲಿ ಬೇಜವಾಬ್ದಾರಿ ವರ್ತನೆ: ಇಬ್ಬರು ಸಸ್ಪೆಂಡ್

ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಲೋಕಸಭೆ ಚುನಾವಣಾ ಕಾರ್ಯ ನಿರ್ವಹಿಸಲು ನಿರಾಕರಿಸಿ ಬೇಜವಾಬ್ದಾರಿ ವರ್ತನೆ ತೋರಿದ ಆರೋಪದ ಮೇಲೆ ಇಬ್ಬರು ಶಿಕ್ಷಕಿಯರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ

3 May 2024 7:32 am
ತೂಕ ಇಳಿಸಿಕೊಳ್ಳುವವರಿಗೆ ಇಲ್ಲಿದೆ ʼಕಿವಿಮಾತುʼ

ತೂಕ ಇಳಿಸುವ ಪ್ಲಾನ್ ನಲ್ಲಿ ನೀವಿದ್ದರೆ ಈ ಟಿಪ್ಸ್ ಪಾಲಿಸಿ. ಭಾರತದ ಅಡುಗೆ ಮನೆಯಲ್ಲಿರುವ ಮಸಾಲೆ ಪದಾರ್ಥಗಳು ಕೇವಲ ಆಹಾರದ ರುಚಿ ಹೆಚ್ಚಿಸುವುದಿಲ್ಲ. ಸಾಕಷ್ಟು ಔಷಧಿ ಗುಣವನ್ನು ಹೊಂದಿರುತ್ತವೆ. Read more... The post ತೂಕ ಇಳಿಸಿಕೊಳ್ಳುವ

3 May 2024 7:30 am
ಚಿಕ್ಕೋಡಿ ಕ್ಷೇತ್ರದಲ್ಲಿ ಇಂದು ಕೇಂದ್ರ ಸಚಿವ ಅಮಿತ್ ಶಾ ಪ್ರಚಾರ

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಕೈಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಅಣ್ನಾ ಸಾಹೇಬ ಜೊಲ್ಲೆ ಅವರ ಪರವಾಗಿ ಪ್ರಚಾರ ನಡೆಸಲಿರುವ Read more... The post ಚಿಕ್ಕೋಡಿ ಕ್ಷೇತ್ರದಲ್ಲಿ ಇ

3 May 2024 7:10 am
ಖಾಲಿ ಹೊಟ್ಟೆಯಲ್ಲಿ ಇದನ್ನ ಸೇವಿಸಿ ‘ಗ್ಯಾಸ್ಟ್ರಿಕ್’ಗೆ ಹೇಳಿ ಗುಡ್ ಬೈ

ಅಜ್ವೈನ್ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅಜ್ವೈನ ಹೊಟ್ಟೆಯ ಅನೇಕ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಗ್ಯಾಸ್, ಅಜೀರ್ಣ, ಹೊಟ್ಟೆ ನೋವು ಮತ್ತು ಮಲಬದ್ಧತೆಯ ಸಮಸ್ಯೆ ನಿವಾರಿಸುತ್ತದೆ. ಅಜ್ವೈನ್ ಆಯುರ್ವೇದ ಗುಣಗಳಿಂದ Read more... The post ಖ

3 May 2024 7:10 am
ರೈತರಿಗೆ ಸಿಹಿ ಸುದ್ದಿ: ಇಂದಿನಿಂದಲೇ ಖಾತೆಗೆ ಬೆಳೆ ನಷ್ಟ ಪರಿಹಾರ ಜಮಾ

ಬೆಂಗಳೂರು: ರಾಜ್ಯದ ಸುಮಾರು 34 ಲಕ್ಷ ರೈತರಿಗೆ ಡಿಬಿಟಿ ಮೂಲಕ ಇಂದಿನಿಂದಲೇ ಬೆಳೆ ನಷ್ಟ ಪರಿಹಾರ ವಿತರಿಸಲಾಗುವುದು. ಇನ್ನೂ 3-4 ದಿನಗಳಲ್ಲಿ ಎಲ್ಲಾ ರೈತರ ಖಾತೆಗೆ ಬೆಳೆ ನಷ್ಟ Read more... The post ರೈತರಿಗೆ ಸಿಹಿ ಸುದ್ದಿ: ಇಂದಿನಿಂದಲೇ ಖಾತೆಗ

3 May 2024 7:02 am
ಪೋಷಕರಿಗೆ ಗುಡ್ ನ್ಯೂಸ್: ಸಮವಸ್ತ್ರ, ನೋಟ್ ಬುಕ್ ಗೆ ಒತ್ತಾಯಿಸದಂತೆ ಶಾಲೆಗಳಿಗೆ ಸರ್ಕಾರ ಕಟ್ಟಪ್ಪಣೆ

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಸಮವಸ್ತ್ರ, ನೋಟ್ ಬುಕ್, ಲೇಖನ ಸಾಮಗ್ರಿ ಖರೀದಿಸುವಂತೆ ಪೋಷಕರ ಮೇಲೆ ಒತ್ತಾಯದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕರ್ನಾಟಕ ಶಿಕ್ಷಣ Read more... The post ಪೋಷ

3 May 2024 6:50 am
ʼಬಿಳಿ ಗುಳ್ಳೆʼ ಸಮಸ್ಯೆ ನಿವಾರಣೆಗೆ ಇಲ್ಲಿದೆ ಉಪಾಯ

ಇದು ಫ್ಯಾಷನ್ ಯುಗ. ಇದರಲ್ಲಿ ಹಿಂದೆ ಬೀಳಲು ಯಾರೂ ಇಷ್ಟಪಡುವುದಿಲ್ಲ. ಆದ್ರೆ ಸಮಯದ ಅಭಾವದಿಂದಾಗಿ ಚರ್ಮದ ಆರೈಕೆಗೆ ಗಮನ ನೀಡಲು ಸಾಧ್ಯವಾಗ್ತಿಲ್ಲ. ಇದರಿಂದಾಗಿ ಚರ್ಮಕ್ಕೆ ಸಂಬಂಧಿಸಿದ ಕೆಲವು ಸಮಸ್ಯೆಗಳು Read more... The post ʼಬಿಳಿ ಗುಳ್

3 May 2024 6:50 am
ಮಹಿಳೆಯರೇ ವಯಸ್ಸು 30 ರ ನಂತರ ಈ ಬಗ್ಗೆ ಇರಲಿ ಗಮನ

30 ರ ನಂತ್ರ ಮಹಿಳೆಯರ ದೇಹದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತವೆ. ಹಾರ್ಮೋನ್ ಹಾಗೂ ದೈಹಿಕ ಬದಲಾವಣೆಗಳಾಗುತ್ತವೆ. ತೂಕ ನಿಯಂತ್ರಣ ಮಾಡುವುದು ಕಷ್ಟವಾಗುತ್ತದೆ. ಒಂದೇ ಸಮನೆ ಏರುವ ತೂಕದಿಂದ ಕ್ಯಾನ್ಸರ್ ನಂತ Read more... The post ಮಹಿಳೆಯರೇ

3 May 2024 6:50 am
ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಸಮೀಪದಲ್ಲೇ ಇರಿದು ಕೊಂದ ಪತಿ

ಬೆಂಗಳೂರು: ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ ಕೊಲೆ ಮಾಡಿದ ಘಟನೆ ಗುರುವಾರ ಬೆಂಗಳೂರಿನ ಕೋರಮಂಗಲದ ಆರನೇ ಬ್ಲಾಕ್ ನಲ್ಲಿ ನಡೆದಿದೆ. 28 ವರ್ಷದ Read more... The post ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊ

3 May 2024 6:28 am
ಕೆ -ಸೆಟ್ ಪರೀಕ್ಷೆ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ತಾತ್ಕಾಲಿಕ ಅಂಕ ಪ್ರಕಟ

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆ -ಸೆಟ್ 2023ರಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಗುರುವಾರ ವೆಬ್ಸೈಟ್ ನಲ್ಲಿ Read more... The post ಕೆ -ಸೆಟ

3 May 2024 6:15 am
ಹಿಂದಿನ ದಿನದ ಅನ್ನ ಎಸೆಯದೆ ಹೀಗೆ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ Read more... The post ಹಿಂದಿನ ದಿನದ ಅನ್ನ ಎಸೆಯದೆ ಹೀಗೆ ಸೇವಿಸಿ

3 May 2024 6:10 am
ಬಂಧನ ಭೀತಿಯಲ್ಲಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಮತ್ತೊಂದು ಶಾಕ್

ಮೈಸೂರು: ಪುತ್ರ ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಬಂಧನ ಭೀತಿ ಎದುರಾಗಿದೆ. ಇದೇ ಹೊತ್ತಲ್ಲಿ ರೇವಣ್ಣ ಅವರ ವಿರುದ್ಧ ಮತ್ತೊಂದು Read more... The post ಬಂಧನ ಭೀತಿಯಲ್ಲ

3 May 2024 6:05 am
ಆಹಾರ ಅಗಿಯುವ ಶಬ್ದ ಕೇಳಿದರೆ ಕಿರಿಕಿರಿಯಾಗುತ್ತದೆಯೇ….? ಹಾಗಿದ್ದಲ್ಲಿ ನಿಮಗಿರಬಹುದು ಈ ಸಮಸ್ಯೆ….!

ಯಾರಾದರೂ ಏನನ್ನಾದರೂ ತಿನ್ನೋವಾಗ ಅವರ ಬಾಯಿಂದ ಬರುವ ಶಬ್ದದಿಂದ ನಿಮಗೆ ಹೇಸಿಗೆ ಎನಿಸುತ್ತದೆಯೇ..? ನಿಮಗೂ ಸಹ ಈ ಶಬ್ದದಿಂದ ಅಲರ್ಜಿ ಇದೆ ಎಂದಾದಲ್ಲಿ ನೀವುಮಿಸೊಫೋನಿಯಾ ಎಂಬ ಸ್ಥಿತಿಯಲ್ಲಿದ್ದೀರಾ ಎಂದರ್ಥ. Read more... The post ಆಹಾರ ಅಗಿ

3 May 2024 5:50 am
SHOCKING: ಸಾಲಗಾರನ ಪತ್ನಿಯ ಒತ್ತೆ ಇಟ್ಟುಕೊಂಡ ಬ್ಯಾಂಕ್

ಸೇಲಂ: ಸಾಲ ಕಟ್ಟದವನ ಪತ್ನಿಯನ್ನು ಬ್ಯಾಂಕ್ ಒತ್ತೆ ಇರಿಸಿಕೊಂಡ ಆಘಾತಕಾರಿ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ಸಂಜೆ ಆರು ಗಂಟೆಯ ನಂತರ ಸಾಲದ ಹಣ ಮರುಪಾವತಿಗೆ ಹಣಕಾಸು Read more... The post SHOCKING: ಸಾಲಗಾರನ ಪತ್ನಿಯ ಒತ್ತೆ ಇಟ

3 May 2024 5:50 am
‘ಟ್ಯಾಟೂ’ಹಾಕಿಸಿಕೊಳ್ಳುವ ಮುನ್ನ ತಿಳಿದುಕೊಳ್ಳಿ ಈ ವಿಷಯ

ಟ್ಯಾಟೂ ಹಾಕಿಸಿಕೊಳ್ಳುವುದು ಎಂದರೆ ನಿಮಗೆ ಬಲು ಇಷ್ಟವೇ? ನಿಮ್ಮದು ಸೂಕ್ಷ್ಮ ಪ್ರಕಾರದ ತ್ವಚೆ ಎಂಬುದು ಗೊತ್ತಿದ್ದರೂ ಟ್ಯೂಟೂ ಆಕರ್ಷಣೆಯಿಂದ ಹೊರ ಬರಲು ಆಗುತ್ತಿಲ್ಲವೇ, ಹಾಗಿದ್ದರೆ ಇಲ್ಲಿ ಕೇಳಿ….. ಟ್ಯಾಟೂ Read more... The post ‘ಟ್ಯಾಟ

3 May 2024 5:40 am
ಸೌಂದರ್ಯಕ್ಕೂ, ಆರೋಗ್ಯಕ್ಕೂ ಸಹಕಾರಿ ಹುಣಸೆ ಹಣ್ಣು…..!

ಭಾರತೀಯರಾದ ನಮಗೆ ಹುಣಸೆ ಹಣ್ಣು ಇಲ್ಲದೆ ಅಡುಗೆ ತಯಾರಾಗುವುದೇ ಇಲ್ಲ. ಇದು ಜೀರ್ಣಕ್ರಿಯೆಗೆ ಮಾತ್ರವಲ್ಲ ಕೊಲೆಸ್ಟ್ರಾಲ್ ನಿಯಂತ್ರಣಕ್ಕೂ ಸಹಕಾರಿ. ಇದರಿಂದ ತ್ವಚೆಗೂ ಒಳ್ಳೆಯದು. ಹೇಗೆಂದಿರಾ? ಹುಣಸೆ ಹಣ್ಣಿನ ಫೇಸ್ Read more... The post ಸೌ

3 May 2024 5:30 am
ಆರೋಗ್ಯಕ್ಕೆ ಅತ್ಯುತ್ತಮ ಈ 3 ವಿಧದ ಟೀಗಳು

ಸ್ವಲ್ಪ ತಲೆನೋವು ಅಥವಾ ಟೆನ್ಷನ್ ಎನಿಸಿದರೆ ಕಪ್ ಗಳ ಮೇಲೆ ಕಪ್ ಚಹಾ ಹೀರುತ್ತೇವೆ ಅಥವಾ ಕಾಫಿ ಕುಡಿಯುತ್ತೇವೆ. ದಿನದಲ್ಲಿ ಹೆಚ್ಚು ಬಾರಿ ಇವುಗಳನ್ನು ಸೇವಿಸುತ್ತಿದ್ದರೆ, ಸಮಸ್ಯೆಗಳು ಉಂಟಾಗುವ Read more... The post ಆರೋಗ್ಯಕ್ಕೆ ಅತ್ಯುತ

3 May 2024 5:10 am
ಮನೆಯಲ್ಲೇ ತಯಾರಿಸಿ ತರಕಾರಿ ಸೂಪ್

ಆರೋಗ್ಯವಾಗಿರಲು ಒಳ್ಳೆ ಆಹಾರದ ಅವಶ್ಯಕತೆಯಿದೆ. ತರಕಾರಿ ಸೂಪ್ ಆರೋಗ್ಯಕ್ಕೆ ಪ್ರಯೋಜನಕಾರಿ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ತೂಕ ನಿಯಂತ್ರಣಕ್ಕೂ ಇದು ಸಹಕಾರಿ. ತರಕಾರಿ ಸೂಪ್ ತಯಾರಿಸಲು ಬೇಕಾಗುವ Read more... The post ಮ

3 May 2024 4:50 am
ʼಗ್ರಹ ದೋಷʼ ನಿವಾರಣೆಗೆ ಹಾಸಿಗೆ ಬಳಿ ಇದನ್ನಿಟ್ಟು ಮಲಗಿ

ಜ್ಯೋತಿಷ್ಯದ ಪ್ರಕಾರ ಕೆಲವು ವಿಶೇಷ ವಸ್ತುಗಳನ್ನು ಹಾಸಿಗೆ ಅಥವಾ ದಿಂಬಿನ ಕೆಳಗೆ ಇಡುವುದರಿಂದ ಗ್ರಹಗಳ ದೋಷಗಳನ್ನು ಕಡಿಮೆ ಮಾಡಬಹುದು. ಸೂರ್ಯನಿಂದ ಶನಿಯವರೆಗಿನ ಎಲ್ಲಾ ಗ್ರಹಗಳ ಶುಭ ಫಲಿತಾಂಶಗಳನ್ನು ಪಡೆಯುವ Read more... The post ʼಗ್ರ

3 May 2024 4:30 am
ಲಕ್ಷ್ಮಿ ದೇವಿಯ ಕೃಪೆಗಾಗಿ ಶುಕ್ರವಾರ ಮಾಡಿ ಈ 5 ಕೆಲಸ

ಸನಾತನ ಧರ್ಮದಲ್ಲಿ ಲಕ್ಷ್ಮಿಯನ್ನು ಸಂಪತ್ತಿನ ದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿಯ ಆಶೀರ್ವಾದ ಪಡೆದ ವ್ಯಕ್ತಿಯು ತನ್ನ ಜೀವನದಲ್ಲಿ ಮತ್ತೆಂದೂ ಬಡತನವನ್ನು ಅನುಭವಿಸಬೇಕಾಗಿಲ್ಲ ಎಂದು ಹೇಳಲಾಗುತ್ತದೆ. ರಾಜನಾಗಲಿ ಅ

3 May 2024 4:10 am
BIG NEWS: ಸಿಬಿಐ ನಮ್ಮ ನಿಯಂತ್ರಣದಲ್ಲಿಲ್ಲ; ʼಸುಪ್ರೀಂʼ ಗೆ ಕೇಂದ್ರ ಸರ್ಕಾರದಿಂದ ಮಹತ್ವದ ಹೇಳಿಕೆ

ಕೇಂದ್ರೀಯ ತನಿಖಾ ದಳ (ಸಿಬಿಐ) ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಪೂರ್ವಾಪೇಕ್ಷಿತ ಒಪ್ಪಿಗೆಯಿಲ್ಲದೆ ಹಲವಾರು ಪ್ರಕರಣಗಳಲ್ಲಿ ರಾಜ್ಯದ ಒಪ್ಪಿಗೆಯಿಲ್ಲದೇ ತನ್ನ ತನಿಖೆ

2 May 2024 9:07 pm
ಪ್ರಜ್ವಲ್ ಪ್ರಕರಣ ಮುಚ್ಚಿಹಾಕಲು ಬಿಜೆಪಿ ಸಂಚು: ಉಗ್ರಪ್ಪ ಆರೋಪ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಮುಚ್ಚಿ ಹಾಕಲು ಬಿಜೆಪಿ ನಾಯಕರು ವ್ಯವಸ್ಥಿತ ಸಂಚು ನಡೆಸಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆರೋಪಿಸಿದ್ದಾರೆ. Read more... The post ಪ್ರಜ್ವಲ್ ಪ್ರಕರ

2 May 2024 8:59 pm
BREAKING NEWS: ರಾಜ್ಯಪಾಲರಿಂದ ಮಹಿಳೆಗೆ ಕಿರುಕುಳ ಆರೋಪ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಗವರ್ನರ್ ಸಿ.ವಿ. ಆನಂದ ಬೋಸ್ ವಿರುದ್ಧ ಮಹಿಳೆಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ತೃಣಮೂಲ ಕಾಂಗ್ರೆಸ್ ಸಂಸದೆ ಸಾಗರಿಕಾ ಘೋಷ್ ಗುರುವಾರ ಈ Read more... The post BREAKING NEWS: ರಾಜ್ಯಪಾಲರಿಂದ ಮಹಿಳೆಗೆ ಕಿರುಕುಳ

2 May 2024 8:28 pm
SHOCKING: ಅಪರಿಚಿತ ನೀಡಿದ ಪಾರ್ಸೆಲ್ ನಲ್ಲಿದ್ದ ಎಲೆಕ್ಟ್ರಾನಿಕ್ಸ್ ವಸ್ತು ಸ್ಪೋಟ: ತಂದೆ, ಮಗಳು ಸಾವು

ಸಬರ್ಕಾಂತ: ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ವಿತರಿಸಿದ ಎಲೆಕ್ಟ್ರಾನಿಕ್ ವಸ್ತು ಸ್ಫೋಟಗೊಂಡ ಪರಿಣಾಮ ತಂದೆ-ಮಗಳು ಇಬ್ಬರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟ

2 May 2024 8:05 pm
ಜಮೀನು ಕೆಲಸಕ್ಕೆ ತೆರಳಿದ್ದ ರೈತ ಭಾರಿ ಬಿಸಿಲಿಗೆ ಬಲಿ

ರಾಯಚೂರು: ರಾಯಚೂರು ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಭಾರಿ ಬಿಸಿಲಿನ ತಾಪದಿಂದಾಗಿ ಜಮೀನು ಕೆಲಸಕ್ಕೆ ಹೋಗಿದ್ದ ರೈತರೊಬ್ಬರು ಮೃತಪಟ್ಟಿದ್ದಾರೆ. ಹನುಮಂತು(45) ಮೃತಪಟ್ಟವರು ಎಂದು ಹೇಳಲಾಗಿದೆ. ಹೊಲದಿಂದ ಬಣವೆ ಕೆಲಸ ಮುಗಿಸಿಕ

2 May 2024 7:44 pm
BREAKING: ಭಾರಿ ಬಿಸಿಲಿಂದ ತತ್ತರಿಸಿದ್ದ ಜನರಿಗೆ ತಂಪೆರೆದ ಮಳೆರಾಯ: ಬೆಂಗಳೂರಿನ ಹಲವೆಡೆ ಮಳೆ

ಬೆಂಗಳೂರು: ಬೇಸಿಗೆಯ ಭಾರಿ ಬಿಸಿಲಿನಿಂದ ತತ್ತರಿಸಿದ್ದ ಬೆಂಗಳೂರು ಜನತೆಗೆ ತಂಪಿನ ಅನುಭವವಾಗಿದೆ. ಸಂಜೆ ವೇಳೆಗೆ ಬೆಂಗಳೂರು ಮಹಾನಗರದ ಹಲವು ಕಡೆಗಳಲ್ಲಿ ತುಂತುರು ಮಳೆಯಾಗಿದೆ. ಅತ್ಯಧಿಕ ಬಿಸಿಲು, ತಾಪಮಾನದಿಂದಾಗಿ ಕಂಗಾಲಾಗಿ

2 May 2024 7:13 pm
ಹೆಚ್.ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ

ಬೆಂಗಳೂರು: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರದ ಶಾಸಕರಾಗಿರುವ ಮಾಜಿ ಸಚಿವ ರೇವಣ್ಣ ಹೆಚ್.ಡಿ. ರೇವಣ್ಣ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ Read more... The post ಹೆ

2 May 2024 7:05 pm
ದೇವೇಗೌಡರ ಇಡೀ ಕುಟುಂಬ ರಾಜಕೀಯ ಬಿಟ್ಟು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲಿ: ಮಾಜಿ ಸಿಎಂ ಮೊಯ್ಲಿ

ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ಅವರ ಇಡೀ ಕುಟುಂಬ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ Read more... The post ದೇವೇಗೌಡರ ಇಡೀ ಕುಟುಂ

2 May 2024 6:57 pm