SENSEX
NIFTY
GOLD
USD/INR

Weather

25    C
... ...View News by News Source
ಗೆಲ್ಲುವ ಹುಮ್ಮಸ್ಸಿನಲ್ಲಿ ನೈಟ್ ರೈಡರ್ಸ್

ಮುಂಬೈ: ಶುಕ್ರವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಮುಖಮುಖಿಯಾಗಲಿವೆ. ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿರುವ ಕೆಕೆಆರ್ ತಂಡ ಇನ್ನೇನು ಸೆಮಿ ಫೈನಲ್ ಪ್ರವೇಶಿಸುವ ಲೆಕ್

3 May 2024 6:11 pm
ಅಶ್ಲೀಲ ವಿಡಿಯೋ ಪ್ರಕರಣ: ಭವಾನಿ ರೇವಣ್ಣ ಸಂಬಂಧಿ ಜೈಲುಪಾಲು

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಂಬಂಧಿ ಸತೀಶ್ ಬಾಬು ಜೈಲುಪಾಲಾಗಿ ದ್ದಾರೆ. ವಿಡಿಯೋದಲ್ಲಿದ್ದ ಸಂತ್ರಸ್ತ ಮಹಿಳೆಯಾಗಿರುವ ನನ್ನ ತಾಯಿಯನ್ನು ಅಪಹರಿಸಿದ್ದಾರ

3 May 2024 5:09 pm
ಜನವರಿಯಿಂದ ಮಾರ್ಚ್’ವರೆಗೆ 2 ಕೋಟಿ ‘ವಾಟ್ಸಾಪ್’ಖಾತೆಗಳ ನಿಷೇಧ

ನವದೆಹಲಿ: ಜನವರಿ ಒಂದು ತಿಂಗಳ ಅವಧಿಯಲ್ಲಿ 6,728,000 ವಾಟ್ಸಾಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಫೆಬ್ರವರಿ 1 ರಿಂದ ಫೆಬ್ರವರಿ 29 ನಡುವೆ 7,628,000 ಖಾತೆಗಳನ್ನು ಹಾಗೂ ಮಾರ್ಚ್ 1 ರಿಂದ ಮಾರ್ಚ್ 31ರ ನಡುವೆ 7,954,000 ಖಾತೆಗಳನ್ನು ನಿಷೇಧಿಸಲಾಗಿದೆ. 20

3 May 2024 4:39 pm
ತಂಡದ ಗೆಲುವಿಗೆ ಕುಣಿದು ಕುಪ್ಪಳಿಸಿದ ಕಾವ್ಯಾ ಮಾರನ್​

ಹೈದರಾಬಾದ್​: ಗುರುವಾರ ರಾತ್ರಿ ನಡೆದ ಐಪಿಎಲ್​ನ 50ನೇ ಪಂದ್ಯದಲ್ಲಿ ಭುವನೇಶ್ವರ್​ ಕುಮಾರ್ ಅವರು ಅಂತಿಮ ಎಸೆತದ ಮ್ಯಾಜಿಕ್​ನಿಂದ ಸನ್​ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ್​ ರಾಯಲ್ಸ್ ವಿರುದ್ಧ ರೋಚಕ 1 ರನ್​ ಅಂತರದ ಗೆಲುವನ

3 May 2024 4:26 pm
ಮಾಜಿ ಮುಖ್ಯಮಂತ್ರಿ ಹೇಮಂತ್ ಅರ್ಜಿ ವಜಾ

ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನ ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಮುಖ್ಯ ನ್ಯಾ

3 May 2024 4:17 pm
ಉತ್ತರದ ಚುನಾವಣೆಗೆ ಪೆನ್ ಡ್ರೈವ್ ಪೆಟ್ಟು

ಶಿವಕುಮಾ‌ರ್‌ ಬೆಳ್ಳಿತಟ್ಟೆ ಮತ ಜಾರುವ ಆತಂಕ ದೋಸ್ತಿಗಳು ಕೊಂಚ ದೂರ ಮುಜುಗರ ತಡೆಗೆ ಬಿಜೆಪಿ ಸಾಹಸ ಬೆಂಗಳೂರು: ಬಗೆದಷ್ಟೂ ಭಯಂಕರ ಅಸಹ್ಯಗಳು ಬಯಲಾಗುತ್ತಿರುವ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಲೋಕಸಭೆಯ ೨ ನೇ ಹಂತದ ಚ

3 May 2024 3:38 pm
ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌…!

ಲಕ್ನೋ: ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿದ್ದಾನೆ. ತ್ರಿವಳಿ ತಲಾಕ್ ಎಂಬ ಅನಿಷ್ಟ ಪದ್ಧತಿಯನ್ನು ಕೇಂದ್ರ ಸರ್ಕಾರ ಈಗಾಗಲೇ ನಿಷೇಧಿಸಿದೆ. ಮೊಹಮ್ಮದ್‌ ಅರ್ಷದ್‌ ಹೀಗೆ ತ್ರಿ

3 May 2024 2:54 pm
ಪತ್ನಿಯನ್ನು ಇರಿಸಿಕೊಂಡು ಪತಿಯಿಂದ ಸಾಲದ ಕಂತು ಸಂಗ್ರಹಿಸಿದ ಖಾಸಗಿ ಬ್ಯಾಂಕ್ ಉದ್ಯೋಗಿ..!

ಚನ್ನೈ: ಸೇಲಂ ಜಿಲ್ಲೆಯ ವಜಪ್ಪಾಡಿಯ ಖಾಸಗಿ ಬ್ಯಾಂಕ್ ಉದ್ಯೋಗಿಯೊಬ್ಬ ಕಾರ್ಮಿಕನ ಪತ್ನಿಯನ್ನು ಬ್ಯಾಂಕಿಗೆ ಕರೆದೊಯ್ದು ಆಕೆಯ ಪತಿ ಸಾಲದ ಕಂತು ಪಾವತಿಸಿದ ನಂತರವೇ ಬಿಡುಗಡೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಪತ್ನಿಯನ್ನು ಸಂಜ

3 May 2024 2:33 pm
ನಿವೃತ್ತ ಯೋಧ ಅಂಬಳ್ಳಿ ನಾಗರಾಜ ನಾಯ್ಕ, ಪತ್ನಿ ಯೋಧೆ ಪದ್ಮಾಕ್ಷೀಗೆ ಅದ್ದೂರಿ ಸ್ವಾಗತ

ಶಿರಸಿ: ಕಾನಸೂರ ಗ್ರಾ.ಪಂ ವ್ಯಾಪ್ತಿಯ ಅಂಬಳ್ಳಿ ನಾಗರಾಜ ನಾಯ್ಕ ಹಾಗೂ ಪತ್ನಿ ಪದ್ಮಾಕ್ಷೀಯು ಸುದೀರ್ಘ ದೇಶ ಸೇವೆ ಸಲ್ಲಿಸಿ, ನಿವೃತ್ತರಾದ ಹಿನ್ನೆಲೆ ನಗರದ ಮಾರಿಕಾಂಬಾ ದೇವಸ್ಥಾನದಿಂದ ಕಾನಸೂರಿನ ವರೆಗೆ ಮೆರವಣಿಗೆ ನಡೆಸಿ, ಅದ್

3 May 2024 1:52 pm
ಪ್ರಧಾನಿ ನುಡಿದಂತೆ ನಡೆದಿದ್ದಲ್ಲಿ ಅವರನ್ನು ಬೆಂಬಲಿಸಿ, ಇಲ್ಲವಾದಲ್ಲಿ ತಿರಸ್ಕರಿಸಿ: ಸಿಎಂ ಸಿದ್ದರಾಮಯ್ಯ

ಶಿರಸಿ: ಪ್ರಧಾನಿಯವರು ನುಡಿದಂತೆ ನಡೆದಿದ್ದೇ ಆದಲ್ಲಿ ನೀವೆಲ್ಲ ಅವರನ್ನು ಬೆಂಬಲಿಸಿ. ಇಲ್ಲವಾದಲ್ಲಿ ಅವರನ್ನು ತಿರಸ್ಕರಿಸಿ ಎಂದು ಸಿಎಂ ಸಿದ್ದರಾಮಯ್ಯ ಹೆರಳಿದರು. ಅವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಶುಕ್ರವಾರ

3 May 2024 1:44 pm
ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸದ ಪಾಕ್…?

ಕರಾಚಿ: ಮುಂಬರುವ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಲು ಮೇ 1 ಅಂತಿಮ ದಿನವಾಗಿದ್ದರೂ ಕೂಡ ಪಾಕ್​ ಇದುವರೆಗೆ ತಂಡವನ್ನು ಪ್ರಕಟಿಸಿಲ್ಲ. ಈಗಾಗಲೇ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್​, ನ್ಯೂಜಿಲ್ಯಾಂಡ್​ ಸೇರಿ ಹಲವು ದೇಶಗಳು ತಮ್ಮ ತಂ

3 May 2024 1:36 pm
ಸುಳ್ಳು ಹೇಳುವ ಪಕ್ಷ ನಮಗೆ ಬೇಕಾಗಿಲ್ಲ: ಡಿಸಿಎಂ ಡಿಕೆಶಿವಕುಮಾರ್‌

ಶಿರಸಿ: ಕರ್ನಾಟಕದಲ್ಲಿ ಒಂದೇ ಒಂದು ಡ್ಯಾಂ ಗಳನ್ನು ಬಿಜೆಪಿ ಸರಕಾರ ಕಟ್ಟಿಸಿಲ್ಲ. ನಾವು ಉಚಿತ ನೀರು, ವಿದ್ಯುತ್, ಅನ್ನ ನೀಡಿದ್ದೇವೆ. ಉಚಿತ ಶಿಕ್ಷಣ ವನ್ನೂ ನಾವು ಮಾಡಿದ್ದೇವೆ ಎಂದ ಡಿಸಿಎಂ ಡಿಕೆಶಿವಕುಮಾರ್‌, ನರೇಗಾ ಕಾರ್ಯದಲ್

3 May 2024 1:16 pm
ಪ್ರಜಾಧ್ವನಿಯಾತ್ರೆ ಕಾರ್ಯಕ್ರಮ ಆರಂಭ

ಉತ್ತರಕನ್ನಡ: ಜಿಲ್ಲೆಯ ಮುಂಡಗೋಡಿನಲ್ಲಿ ಶುಕ್ರವಾರಪ್ರಜಾಧ್ವನಿಯಾತ್ರೆ ಕಾರ್ಯಕ್ರಮ ಆರಂಭವಾಗಿದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್‌, ಸಚಿವ ಮಂಕಾಳ ವೈದ್ಯ, ಶಾಸಕರಾದ ಭೀಮಣ್ಣ ನಾಯ್ಕ, ಸತೀಶ್ ಸೈಲ್, ದೇಶಪಾಂಡ

3 May 2024 12:55 pm
ಅವಳ ನಿರ್ಧಾರವೇ ಅಂತಿಮ!

ಪ್ರತಿಸ್ಪಂದನ ಶಂಕರನಾರಾಯಣ ಭಟ್ ‘ಇದು ಬೆಳೆದ ಮಗಳನ್ನಿಟ್ಟುಕೊಂಡ ಎಲ್ಲ ತಾಯಂದಿರ ಸಮಸ್ಯೆ’ ಎಂಬ ‘ನೂರೆಂಟು ವಿಶ್ವ’ ಅಂಕಣ ಬರಹವು (ವಿಶ್ವವಾಣಿ ಮೇ.೨) ಇರುವ ಸಮಸ್ಯೆ ಗಳನ್ನು ಪರಿಹರಿಸದೆ ಇನ್ನಷ್ಟು ಹೆಚ್ಚು ಮಾಡಿದಂತೆ ಕಂಡಿತು.

3 May 2024 11:30 am
ಪತ್ರಕರ್ತ ಪ್ರಜಾಸತ್ತೆಯ ಸಂರಕ್ಷಕ

ಮಾಧ್ಯಮಮಿತ್ರ ಎ.ಎಸ್.ಬಾಲಸುಬ್ರಮಣ್ಯ (ಇಂದು ವಿಶ್ವ ಪತ್ರಿಕಾ ಸ್ವಾತಂತ್ರ‍್ಯ ದಿನ) ಮೇ ತಿಂಗಳ ೩ನೇ ದಿನಾಂಕದಂದು ವಿಶ್ವದೆಲ್ಲೆಡೆ ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ. ಈ ದಿನವನ್ನು ‘ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ’ ಎ

3 May 2024 11:01 am
ಕಾಮುಕರ ಕುತ್ತಿಗೆಗೆ ಗಂಟೆ ಕಟ್ಟುವ ವ್ಯವಸ್ಥೆ ನಮ್ಮಲ್ಲಿಯೂ ಬೇಕಾಗಿದೆ !

ಶಿಶಿರ ಕಾಲ shishirh@gmail.com ಅವನೊಬ್ಬ ಬ್ಯುಸಿನೆಸ್‌ಮನ್. ಅವನ ಹೆಸರು ಜೆಫ್ರಿ ಎಪ್‌ಸ್ಟೀನ್. ಎಲ್ಲ ದೇಶಗಳಲ್ಲಿಯೂ ಶ್ರೀಮಂತರ ಬಗ್ಗೆಯೇ ಕೆಲವು ಪತ್ರಿಕೆಗಳಿರುತ್ತವೆ. ಅಂಥ ಪತ್ರಿಕೆಗಳಲ್ಲಿ ಅವನ ಹೆಸರು ಆಗೀಗ ಬಂದುಹೋಗುತ್ತಿತ್ತು. ಅವನ

3 May 2024 10:15 am
ಮಳೆಯಪ್ಪ ಮಳೆರಾಯ ಕರೆಯುತಾರೋ ನಿನ್ನ..

ಶಶಾಂಕಣ shashidhara.halady@gmail.com ಬಯಲುಸೀಮೆಯ ಹಳ್ಳಿಗಳಲ್ಲಿ ಜನರದ್ದು ಅಕ್ಷರಶಃ ನೀರಿಗಾಗಿ ಹಾಹಾಕಾರ. ಮಲೆನಾಡು, ಕರಾವಳಿಗಳಲ್ಲಿ ಬೇರೆಯದೇ ರೀತಿಯ ಸಮಸ್ಯೆ. ಆದರೆ ಒಂದಂತೂ ನಿಜ. ಚಿತ್ರದುರ್ಗ, ಬಳ್ಳಾರಿ, ಹಾವೇರಿ ಮೊದಲಾದೆಡೆ ಇರುವಂಥ ಸಮಸ್ಯ

3 May 2024 9:59 am
ದುರುಳರ ಹೆಡೆಮುರಿ ಕಟ್ಟಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ನೋಯ್ಡಾದಲ್ಲಿನ ೫೦ಕ್ಕೂ ಹೆಚ್ಚು ಶಾಲೆಗಳಿಗೆ ಮೊನ್ನೆ ಬುಧವಾರ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ನಿಜಕ್ಕೂ ಆತಂಕಕಾರಿ ಸಂಗತಿ. ಹೀಗೊಂದು ಬೆದರಿಕೆ ಬಂದ ಕೂಡಲೇ ಶಾಲೆಗಳು ಎಲ್ಲ ಮಕ್ಕಳನ್

3 May 2024 9:37 am
ಶಾ ಬಗ್ಗೆ ಮಾನಹಾನಿ ಹೇಳಿಕೆ: ಮೇ.14ರಂದು ರಾಹುಲ್ ವಿಚಾರಣೆ

ಸುಲ್ತಾನ್‌ಪುರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಗ್ಗೆ ಮಾನಹಾನಿ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ 2018ರಲ್ಲಿ ದಾಖಲಾದ ಪ್ರಕರಣದ ವಿಚಾರಣೆ ಮೇ 14ರಂದು ನಡೆಯಲಿದೆ. ‘ಇಂದು ವಿಚ

2 May 2024 5:00 pm
ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ

ನವದೆಹಲಿ: ನಿಯಮಗಳಿಗೆ ವಿರುದ್ಧವಾಗಿ ನೇಮಕ ಮಾಡಿಕೊಂಡಿರುವ ಆರೋಪದ ಹಿನ್ನಲೆಯಲ್ಲಿ ದೆಹಲಿಯ ಮಹಿಳಾ ಆಯೋಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 223 ಮಹಿಳಾ ಉದ್ಯೋಗಿಗಳನ್ನು ಹುದ್ದೆಯಿಂದ ತೆಗೆದು ಹಾಕಲಾಗಿದೆ. ದೆಹಲಿಯ ಲೆಫ್ಟಿನೆ

2 May 2024 4:45 pm
ತಮಿಳು ಚಿತ್ರರಂಗದ ಹಿನ್ನೆಲೆ ಗಾಯಕಿ ಉಮಾ ರಮಣನ್​ ಇನ್ನಿಲ್ಲ

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಉಮಾ ರಮಣನ್​ (72) ಇಹಲೋಕ ತ್ಯಜಿಸಿದ್ದಾರೆ. ಉಮಾ ಅವರು ಪತಿ ಎ.ವಿ. ರಮಣನ್​ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಆದರೆ, ಅವರ ಸಾವಿಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಉಮ

2 May 2024 4:15 pm
ರಾಜ್ಯದ 25 ಜಿಲ್ಲೆಗಳಲ್ಲಿ ಭಾರೀ ಬಿಸಿ: ರಾಯಚೂರಿನಲ್ಲಿ 46 ಡಿಗ್ರಿ ಉಷ್ಣಾಂಶ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಾವು ಹೆಚ್ಚುತ್ತಿದ್ದು ಮತ್ತೊಂದೆಡೆ ಅತಿಯಾದ ಬಿಸಿಲಿನ ತಾಪಮಾನಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದ 25 ಜಿಲ್ಲೆಗಳಲ್ಲಿ 40 ಕ್ಕೂ ಹೆಚ್ಚು ಡಿಗ್ರಿ ಸೆಲ್ಸಿಯಸ್ ಉಷ

2 May 2024 3:45 pm
ಮೇ 13 ರ ’ಲೋಕ’ ಮತದಾನದ ಸಮಯ ವಿಸ್ತರಣೆ

ನವದೆಹಲಿ: ರಾಜಕೀಯ ಪಕ್ಷಗಳು ಮಾಡಿದ ಮನವಿಗಳ ನಂತರ ಮತ್ತು ತೆಲಂಗಾಣವನ್ನು ಆವರಿಸಿರುವ ಶಾಖದ ಅಲೆಯ ಪರಿಸ್ಥಿತಿಗಳನ್ನು ಪರಿಗಣಿಸಿ, ಭಾರತದ ಚುನಾವಣಾ ಆಯೋಗವು ಮೇ 13 ರಂದು ನಿಗದಿಯಾಗಿದ್ದ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತದಾನ

2 May 2024 2:50 pm
ವಿಪಕ್ಷಗಳು ಲೋಕಸಭೆಯ 272 ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ಮೋದಿ ಕಿಡಿ

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದು, ಬಿಜೆಪಿ ಹೊರತುಪಡಿಸಿ, ಇನ್ಯಾವುದೇ ವಿರೋಧ ಪಕ್ಷಗಳು ಲೋಕಸಭೆಯ 272 ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ. ಸರ್ಕಾರ ರಚಿಸಲು 272 ಸ್ಥಾನಗಳ ಅಗತ್ಯವಿದೆ ಎಂದು ಹೇಳಿದ

2 May 2024 2:36 pm
ಬಿಜೆಪಿಯವರು ಕಾಂಗ್ರೆಸ್ ಏನು ಮಾಡಿದೆ ಎಂದು ದ್ವೇಷಿಸುತ್ತಿರುವುದು ವಿಷಾಧನೀಯ ಸಂಗತಿ

ಇಂಡಿ: ಕಾಂಗ್ರೆಸ್ ಪಕ್ಷಕ್ಕೆ ತನ್ನದೇಯಾದ ಇತಿಹಾಸವಿದೆ. ಸುಮಾರು ಶತಮಾನಗಳಿಂದ ಭಾರತ ದಾಸ್ಯ ಸಂಕೋಲೆಯನ್ನು ಬಿಡುಗಡೆಗೊಳಿಸಿದ ಪಕ್ಷ ಕಾಂಗ್ರೆಸ್ ಇತಿಹಾಸವನ್ನು ತಿಳಿಯಬೇಕು. ಬಿಜೆಪಿಯವರು ಕಾಂಗ್ರೆಸ್ ಏನು ಮಾಡಿದೆ ಎಂದು ದ್ವೇ

2 May 2024 1:45 pm
ಈ ದೇಶ ಕಂಡ ಸುಳ್ಳು ಪ್ರಧಾನ ಮಂತ್ರಿ: ಶಾಸಕ ಯಶವಂತರಾಯಗೌಡ ಪಾಟೀಲ ಆರೋಪ 

ಇಂಡಿ: ಪ್ರಧಾನಿ ಮೋದಿ ಅಚ್ಚೇ ದಿನ ಬರುತ್ತದೆ ಎಂದರು ಕಪ್ಪು ಹಣ ತರುತ್ತೇನೆ. ಪ್ರತಿ ಭಾರತೀಯ ನಾಗರೀಕನ ಬ್ಯಾಂಕ್ ಖಾತೆ ೧೫ ಲಕ್ಷ ರೂ ಜಮಾ ಮಾಡುತ್ತೇನೆ ಎಂದು ಸುಳ್ಳು ಹೇಳಿದ ಈ ದೇಶ ಕಂಡ ಅತ್ಯೆಂತ ಹಸಿ ಸುಳ್ಳಿನ ಪ್ರಧಾನ ಮಂತ್ರಿ ನರ

2 May 2024 1:35 pm
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ: 3 ವರ್ಷಗಳ ಡಿಪ್ಲೋಮಾ ಕೋರ್ಸ್ ಅರ್ಜಿ ಆಹ್ವಾನ

ತುಮಕೂರು: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವ್ಯಾಸಂಗದ ಸಮಯದಲ್ಲಿ ಮಾರ್ಗ

2 May 2024 1:27 pm
ದೇಶದ ನಾಡಿಮಿಡಿತ ಅರಿಯಲು ಇವರು ವಿಫಲರಾಗುತ್ತಿರುವುದೇಕೆ ?

ಗಂಟಾಘೋಷ ಗುರುರಾಜ್ ಗಂಟಿಹೊಳೆ ವಾಸ್ತವಿಕತೆಯಿಂದ ಬಹಳ ದೂರವಿರುವ ಇಂದಿನ ಕಾಂಗ್ರೆಸ್ ನಾಯಕತ್ವವು ಅಸಮಂಜಸ ಘೋಷಣೆಗಳನ್ನು ಮಾಡುತ್ತಿದೆ. ದೇಶದ ಹಿತ ಮತ್ತು ಸಮಗ್ರತೆಯನ್ನು ಕಾಯುವ ಒಂದು ಸದೃಢ ವಿರೋಧ ಪಕ್ಷವಾಗಿ ಕಾಂಗ್ರೆಸ್ ತನ

2 May 2024 11:56 am
ಚಾರಿತ್ರ್ಯ ಹಾಳಾದರೆ ಎಲ್ಲವೂ ಹಾಳಾದಂತೆ

ಹಿತೋಪದೇಶ ನಿತ್ಯಾನಂದ ಹೆಗಡೆ, ಮೂರೂರು ಒಬ್ಬ ಶಿಕ್ಷಕನಿರಲಿ, ಬ್ಯಾಂಕ್ ಅಧಿಕಾರಿಯಿರಲಿ, ಗುತ್ತಿಗೆದಾರನಿರಲಿ, ಮಠಾಧೀಶನಿರಲಿ, ರಾಜಕಾರಣಿ- ವೈದ್ಯ-ಪತ್ರಕರ್ತನೇ ಆಗಿರಲಿ, ಅವಿರತ ಶ್ರಮ ಹಾಗೂ ಮೇರುಸಾಧನೆಗಳ ನಂತರವೂ ತನ್ನ ಖಾಸಗಿ

2 May 2024 11:26 am
ಮೂಲೆಗುಂಪಾಗುತ್ತಿದೆ ಕೆಂಪು ಉಗ್ರವಾದ

ಚರ್ಚಾವೇದಿಕೆ ಗಣೇಶ್ ಭಟ್ ವಾರಣಾಸಿ ದೇಶದಲ್ಲೀಗ ಹೆಚ್ಚು ನಕ್ಸಲರು ಇರುವುದು ಛತ್ತೀಸ್‌ಗಢದಲ್ಲಿ. ಇತ್ತೀಚೆಗೆ ಅಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ೨೯ ಮಂದಿ ನಕ್ಸಲರನ್ನು ಕೊಂದು ಹಾಕಲಾಯಿತು. ಇದು ಈಚಿನ ವರ್ಷಗಳಲ್ಲಿನ ಇಂಥ ಕ

2 May 2024 11:07 am
ಇದು ಬೆಳೆದ ಮಗಳನ್ನಿಟ್ಟುಕೊಂಡ ಎಲ್ಲ ತಾಯಂದಿರ ಸಮಸ್ಯೆ !

ನೂರೆಂಟು ವಿಶ್ವ ಮೊದಲಾಗಿದ್ದರೆ ಮಗಳ ಮೇಲೆ ನಿಗಾ ಇಡುವುದು ಸುಲಭವಾಗಿತ್ತು. ಕಾಲೇಜಿಗೆ ಹೋಗುವ ಮಗಳು ಪ್ರೇಮಪಾಶಕ್ಕೆ ಬಿದ್ದರೆ ಪತ್ತೆಹಚ್ಚುವುದು ಕಷ್ಟವೇನೂ ಆಗುತ್ತಿರಲಿಲ್ಲ. ಎಲ್ಲ ಲವ್ವೂ ಲವ್‌ಲೆಟರ್‌ನಲ್ಲಿಯೇ ಆರಂಭವಾಗು

2 May 2024 10:09 am
ದೂರದೃಷ್ಟಿಯೇ ಇಲ್ಲವಾದರೆ…

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುತ್ತಾ, ‘ನಮಗೆ ದೇಶದ ವಿಷನ್ ಚಿಂತೆಯಾದರೆ, ಪ್ರತಿಪಕ್ಷಗಳಿಗೆ ಕಮಿಷನ್ ಚಿಂತೆಯಾಗಿದೆ’ ಎಂದಿರುವುದನ್ನು ನೀವು ಈಗಾಗಲೇ ಪತ್ರಿಕ

2 May 2024 9:38 am
ನಟಿ ರೂಪಾಲಿ ಗಂಗೂಲಿ ಬಿಜೆಪಿಗೆ ಸೇರ್ಪಡೆ

ಕೊಲ್ಕತ್ತಾ: ಹಿಂದಿಯ ‘ಅನುಪಮಾ’ ಧಾರವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ‘ಅನುಪಮಾ’ ಮತ್ತು ‘ಸಾರಾಭಾಯ್ ವರ್ಸಸ್ ಸಾರಾಭಾಯ್’ ಪಾತ್ರಗಳಿಗೆ ಹೆಸರುವಾಸಿ ರೂಪಾಲಿ ಲೋಕಸಭೆ ಚುನಾವಣೆ

1 May 2024 7:08 pm
ದೆಹಲಿ ಕಾಂಗ್ರೆಸ್ಸಿನ ಮಾಜಿ ಶಾಸಕರು ರಾಜೀನಾಮೆ

ನವದೆಹಲಿ: ದೆಹಲಿಯಲ್ಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ ನೀಡುತ್ತಿದ್ದಂತೆ ಮತ್ತೆರಡು ವಿಕೆಟ್ ಪತನಗೊಂಡಿದೆ. ಮಾಜಿ ಶಾಸಕರಾದ ನೀರಜ್ ಬಸೋಯಾ ಮತ್ತು ನಸ್ಸೆಬ್ ಸಿಂಗ್ ಅವರು ಅರವಿಂದರ್ ಸಿಂಗ್ ಲವ್ಲಿ

1 May 2024 6:39 pm
ಟಿ20 ವಿಶ್ವಕಪ್ ಪಂದ್ಯಾವಳಿಗೆ ಅಫ್ಘಾನಿಸ್ತಾನ ತಂಡ ಪ್ರಕಟ

ದುಬೈ: ಜೂನ್‌ನಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಗಾಗಿ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ 15 ಸದಸ್ಯರ ಅಫ್ಘಾನಿಸ್ತಾನ ತಂಡವನ್ನು

1 May 2024 6:26 pm
ಟಿ-20 ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡ ಪ್ರಕಟ

ನವದೆಹಲಿ:ಮುಂಬರುವ ಟಿ-20 ವಿಶ್ವಕಪ್‌ಗೆ ಆಸ್ಟ್ರೇಲಿಯಾ 15 ಮಂದಿಯ ಬಲಿಷ್ಠ ತಂಡವನ್ನು ಬುಧವಾರ ಪ್ರಕಟಿಸಿದೆ. ಕಪ್‌ ಗೆಲ್ಲುವ ಮೆಚ್ಚಿನ ತಂಡಗಳಲ್ಲಿ ಒಂದಾಗಿರುವ ಆಸ್ಟ್ರೇಲಿಯಾ 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಮಿಚ್ ಮಾ

1 May 2024 6:15 pm
ಇಂಡೋನೇಷ್ಯಾದ ರುವಾಂಗ್’ನಲ್ಲಿ ಜ್ವಾಲಾಮುಖಿ ಸ್ಫೋಟ

ಇಂಡೋನೇಷ್ಯಾ: ಇಂಡೋನೇಷ್ಯಾದ ರುವಾಂಗ್ ಜ್ವಾಲಾಮುಖಿ ಮಂಗಳವಾರ ಸ್ಫೋಟಗೊಂಡಿದ್ದು, ಮಿಂಚಿನ ಮಿಂಚು ಅದರ ಕುಳಿಯನ್ನು ಹೆಚ್ಚಿಸಿದ್ದು ಲಾವಾವನ್ನು ಹೊರಸೂಸಿದೆ. ಅಧಿಕಾರಿಗಳು ಎಚ್ಚರಿಕೆ ನೀಡಿದ್ದು ಹತ್ತಿರದ ದ್ವೀಪದಲ್ಲಿ ವಾಸಿ

1 May 2024 5:48 pm
ಲಸಿಕೆ ತಯಾರಕರಿಂದ ರಾಜಕೀಯ ದೇಣಿಗೆ: ಅಖಿಲೇಶ್ ಆರೋಪ

ಲಕ್ನೋ: ಕೋವಿಶೀಲ್ಡ್ ಲಸಿಕೆ ತಯಾರಕರಿಂದ ರಾಜಕೀಯ ದೇಣಿಗೆಗಳನ್ನು ಸುಲಿಗೆ ಮಾಡಲು ಬಿಜೆಪಿ ಜನರ ಜೀವವನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಬುಧವಾರ ಆರೋಪಿಸಿದ್ದಾರೆ. ಈ ಬಗ್ಗೆ ಉನ್

1 May 2024 5:35 pm
370 ನೇ ವಿಧಿಯ ಮರುಪರಿಶೀಲನಾ ಅರ್ಜಿಗಳ ಬಗ್ಗೆ ತೀರ್ಪು ಇಂದು

ನವದೆಹಲಿ: 370 ನೇ ವಿಧಿಯ ಮರುಪರಿಶೀಲನಾ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ತನ್ನ ತೀರ್ಪನ್ನು ನೀಡಲಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಧಿಯ ಅಡಿಯಲ್ಲಿ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮತ್ತು ರಾಜ್ಯವನ್ನ

1 May 2024 4:32 pm
ದೆಹಲಿ, ನೋಯ್ಡಾದ ಶಾಲೆಗಳಿಗೆ ಬಾಂಬ್​ ಬೆದರಿಕೆ ಇಮೇಲ್‌: ಶಾಲಾ ಮಕ್ಕಳು ಮನೆಗೆ ವಾಪಸ್

ನವದೆಹಲಿ:ದೆಹಲಿ ಮತ್ತು ನೋಯ್ಡಾದ 100ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್​ ಬೆದರಿಕೆ ಬಂದಿದ್ದು, ಗೊಂದಲದ ವಾತಾವರಣ ನಿರ್ಮಾಣವಾಗಿ, ಭದ್ರತೆಯ ದೃಷ್ಟಿಯಿಂದ ಶಾಲಾ ಮಕ್ಕಳನ್ನು ಮನೆಗೆ ವಾಪಸ್ ಕಳುಹಿಸಲಾಯಿತು. ಬಾಂಬ್ ಬೆದರಿಕೆ ಸಂದೇಶ

1 May 2024 3:54 pm
ಸನಾತನ ಪರಂಪರೆಯಲ್ಲಿ ಗೃಹಸ್ಥಾಶ್ರಮಕ್ಕೆ ವಿಶಿಷ್ಟ ಸ್ಥಾನ: ಪ್ರಭುಕುಮಾರ ಶಿವಾಚಾರ್ಯರು

ಕೊಲ್ಹಾರ: ಸತಿಪತಿಯರಲ್ಲಿ ಹೊಂದಾಣಿಕೆ ಇದ್ದಾಗ ಮಾತ್ರ ಸಂಸಾರ ನೌಕೆ ಸರಾಗವಾಗಿ ಸಾಗುತ್ತದೆ ಎಂದು ಮಸೂತಿ ಜಗದೀಶ್ವರ ಹಿರೇಮಠದ ಪ್ರಭುಕುಮಾರ ಶಿವಾಚಾರ್ಯರು ಹೇಳಿದರು. ಪಟ್ಟಣದ ಬಿಜೆಪಿ ಮುಖಂಡ ಟಿ.ಟಿ ಹಗೇದಾಳ ಹಾಗೂ ಸಹೋದರ ಲಕ್ಷಣ

1 May 2024 3:22 pm
ಮೇ 4 ರಂದು ವಿಚಾರಣೆಗೆ ಹಾಜರಾಗುತ್ತೇನೆ: ಎಚ್ ಡಿ ರೇವಣ್ಣ ಸ್ಪಷ್ಟನೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಅಧಿಕಾರಿಗಳು ಹಾಸನ ಜಿಲ್ಲೆಯ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಮನೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಅಂಟಿಸಿ ಬಂದಿತ್ತು. ಈ ನೋಟಿಸ್ ಗೆ ಶಾಸಕ ಎಚ್ ಡಿ ರೇ

1 May 2024 3:03 pm
ಕಂದಕಕ್ಕೆ ಉರುಳಿದ ಬಸ್: ನಾಲ್ವರ ಸಾವು, 45 ಮಂದಿಗೆ ಗಾಯ

ಸೇಲಂ: ತಮಿಳುನಾಡಿನ ಸೇಲಂನಲ್ಲಿ ಖಾಸಗಿ ಬಸ್ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 45 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎ

1 May 2024 1:53 pm
ವಾಣಿಜ್ಯ ಸಿಲಿಂಡರ್‌ಗಳ ಬೆಲೆ 19 ರೂ. ಇಳಿಕೆ

ನವದೆಹಲಿ:ಜಾಗತಿಕ ತೈಲ ಬೆಲೆ ಕುಸಿತದಿಂದ ಭಾರತದಾದ್ಯಂತ LPG ಸಿಲಿಂಡರ್ ಬೆಲೆ ಇಳಿಕೆಯಾಗಿದೆ. ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಮೇ 1 ರಿಂದ ಪರಿಷ್ಕರಣೆ ಮಾಡಲಾಗಿದ್ದು, ದರದಲ್ಲಿ 19 ರೂ. ಇಳಿಕೆ ಮಾಡಲಾಗಿದೆ. ಮೆಟ್ರೋ

1 May 2024 1:38 pm
ರಜೆ ಅರ್ಥಪೂರ್ಣವಾಗಿರಲಿ !

ಕಳಕಳಿ ಹರಳಹಳ್ಳಿ ಪುಟ್ಟರಾಜು ಕಳೆದ ಹತ್ತು ತಿಂಗಳಿಂದ ಶಾಲೆ ಹಾಗೂ ಪರೀಕ್ಷಾ ಒತ್ತಡವನ್ನು ಅನುಭವಿಸಿ ಬಸವಳಿದಿದ್ದ ಮಕ್ಕಳಿಗೆ ಬೇಸಗೆ ರಜೆ ಪ್ರಾರಂಭವಾಗಿದೆ. ಬೇಸಗೆ ರಜೆಯ ಅವಧಿಯಲ್ಲಿ ಸಂಪೂರ್ಣ ಮಜಾ ಮಾಡಬಹುದು ಎಂಬ ಭಾವನೆ ಮಕ್

1 May 2024 11:43 am
ವಿಶ್ವಾಸಾರ್ಹತೆಯ ದ್ಯೋತಕ

ಗುಣಗಾನ ಜೆ.ಸಿ.ಜಾಧವ ಒಂದು ದೇಶದ ಆರ್ಥಿಕ ಪರಿಸ್ಥಿತಿ ಅತ್ಯುತ್ತಮವಾಗಿರಬೇಕಾದರೆ, ಅಲ್ಲಿನ ಆರ್ಥಿಕ ನೀತಿಗಳು ಮತ್ತು ಸರಕಾರಿ ಸ್ವಾಮ್ಯದ ಆರ್ಥಿಕ ಸಂಸ್ಥೆಗಳು ಬಲಿಷ್ಠ ವಾಗಿರಬೇಕು. ಅಂದಾಗ ಮಾತ್ರ ಮುನ್ನಡೆ ಸಾಧಿಸಲು ಸಾಧ್ಯ. ಈಗ

1 May 2024 11:27 am
ಪ್ರತಿಪಕ್ಷಗಳ ಪರಿಸ್ಥಿತಿಯೇನೂ ಕಳಪೆಯಾಗಿಲ್ಲ

ವಿದ್ಯಮಾನ ಕೆ.ಎಂ.ಚಂದ್ರಶೇಖರ್‌ ಅಬಕಾರಿ ಹಗರಣದ ಸಂಬಂಧವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲರನ್ನು ಬಂಽಸಿದ ಕ್ರಮ ‘ಇಂಡಿಯ’ ಮೈತ್ರಿಕೂಟದ ಸಹಭಾಗಿ ಪಕ್ಷಗಳನ್ನು ಹತ್ತಿರಕ್ಕೆ ತಂದಿದೆ. ಆದರೆ, ಇದೇ ಸ್ಥಿತಿ ಅಥವಾ ಸ್ಥ

1 May 2024 10:39 am
ಕಾರ್ಮಿಕ ದಿನಾಚರಣೆ: ಒಂದು ಅವಲೋಕನ

ತನ್ನಿಮಿತ್ತ ಕೆ.ವಿ.ವಾಸು ಕಾರ್ಮಿಕ ಬಾಂಧವರು ವಿಶ್ವಾದ್ಯಂತ ಮೇ ೧ರಂದು ಕಾರ್ಮಿಕ ದಿನವನ್ನು ಆಚರಿಸುವ ಮೂಲಕ, ಶ್ರಮಿಕ ವರ್ಗದ ಧೀಃಶಕ್ತಿಯನ್ನು ಅನಾವರಣ ಗೊಳಿಸುವುದು ವಾಡಿಕೆಯಾಗಿದೆ. ಕಾರ್ಮಿಕರ ಏಕತೆಯನ್ನು ಪ್ರದರ್ಶಿಸಲು ಕೂ

1 May 2024 10:14 am
ವಿಜ್ಞಾನವೂ ವಿವಾದಗಳಿಗೆ ಹೊರತಲ್ಲ !

ಹಿಂದಿರುಗಿ ನೋಡಿದಾಗ ನಮ್ಮ ಸಮಾಜದತ್ತ ಒಂದು ಪಕ್ಷಿನೋಟವನ್ನು ಬೀರಿದಾಗ, ಸಮಾಜದ ಪ್ರತಿಯೊಂದು ಆಯಾಮದಲ್ಲೂ ಒಂದಲ್ಲಾ ಒಂದು ವಾದ-ವಿವಾದಗಳು ಇರುವುದನ್ನು ನಾವು ನೋಡಬಹುದು. ಇದಕ್ಕೆ ವಿಜ್ಞಾನವೂ ಹೊರತಲ್ಲ. ವಿಜ್ಞಾನ ಜಗತ್ತಿನ ಬಹ

1 May 2024 9:44 am
ಬಿರುಬಿಸಿಲಿನ ರುದ್ರನರ್ತನ

ಕಳೆದ ವರ್ಷವೆಲ್ಲಾ ಮಳೆರಾಯ ಕೈಕೊಟ್ಟು ಕೃಷಿಕರು ಕಂಗಾಲಾಗುವಂತಾಯಿತು. ಕೆರೆ-ಕಟ್ಟೆಗಳು ಒಣಗಿದವು, ಜೀವನದಿಗಳ ಹರಿವು ಗೋಳಾಟದಂತೆ ಕಾಣತೊಡಗಿತು. ಪರಿಣಾಮ ರಾಜ್ಯವನ್ನು ಭೀಕರ ಕ್ಷಾಮ ಆವರಿಸಿದೆ. ಇದಕ್ಕೆ ಪರಿಹಾರಾರ್ಥವಾಗಿ ಕೇಂ

1 May 2024 9:21 am
ಹಾಡಿ ರಂಜಿಸಿ ಎತ್ಲಾಗೆ ಹೋದ್ರಿ ಮಾರಾಯ್ರೆ ?!

ಸಂಸ್ಮರಣೆ ಟಿ.ದೇವಿದಾಸ್ ದಕ್ಷಿಣೋತ್ತರ ಕನ್ನಡ ಜಿಲ್ಲೆಯ ಕರಾವಳಿಯ ಸಾಂಸ್ಕೃತಿಕ ಸಮೃದ್ಧಿಗೆ ಮುಕುಟಪ್ರಾಯವಾಗಿ ಶೋಭಿಸುತ್ತಿರುವುದು ಯಕ್ಷಗಾನ ಎಂಬುದು ಸರ್ವಕಾಲಕ್ಕೂ ಅನ್ವಯಿಸುವಂಥ ಸತ್ಯ. ಯಕ್ಷಗಾನದ ಹುಚ್ಚು ಅಂತಿಂಥ ಹುಚ್

30 Apr 2024 1:18 pm
ಕಾಸಿನ ವಿಕಸನದ ಕಥೆ ಇಲ್ಲಿದೆ ನೋಡಿ !

ವಿಶ್ವರಂಗ ರಂಗಸ್ವಾಮಿ ಮೂಕನಹಳ್ಳಿ ಜಗತ್ತಿಗೆ ಕಾಯಿನ್, ಕ್ಯಾಶ್ ನೀಡಿದ ಚೀನಾ ತಾನೇ ಸೃಷ್ಟಿಸಿದ ವ್ಯವಸ್ಥೆಯಲ್ಲಿನ ಲೋಪದೋಷದ ಭಾರಕ್ಕೆ ಕುಸಿದದ್ದು ವಿಪರ್ಯಾಸವಾದರೆ, ಅದರ ದಾರಿಯಲ್ಲಿ ನಡೆದ ಅಮೆರಿಕ, ಯುರೋಪ್ ವಿತ್ತ ಜಗತ್ತನ್

30 Apr 2024 12:34 pm
ಆರ್ಥಿಕತೆಗೆ ಮೋದಿ ಕೊಡುಗೆಯೇನು ?

ಸಾಧನಾಪಥ ಶಶಿಕುಮಾರ‍್ ಕೆ. ಭಾರತದ ಹಣಕಾಸು ಕ್ಷೇತ್ರದಲ್ಲಿ ನಡೆದಿರುವ ಡಿಜಿಟಲ್ ಕ್ರಾಂತಿ ಜಗತ್ತಿನ ಕಣ್ಣು ಕುಕ್ಕಿದೆ. ಜರ್ಮನಿಯಲ್ಲಿ ೧೦ ಲಕ್ಷ ಜನರಿಗೆ ಒಮ್ಮೆಲೇ ಹಣ ವಗಾಯಿಸಿದರೆ ಅಲ್ಲಿನ ತಾಂತ್ರಿಕ ವ್ಯವಸ್ಥೆ ಬ್ರೇಕ್‌ಡೌನ

30 Apr 2024 12:01 pm
ಮನೆಯೊಂದು ಮೂರು ಬಾಗಿಲು!

‘ಈಗಲೇ ಹಿಂಗೆ, ಆಮೇಲೆ ಇನ್ಹೆಂಗೋ?!’ ಎಂಬುದು ಚಲನಚಿತ್ರವೊಂದರ ಹಾಸ್ಯ ಸನ್ನಿವೇಶದಲ್ಲಿ ತೂರಿ ಬರುವ ಸಂಭಾಷಣೆ. ಬಿಜೆಪಿಯೇತರ ವಿಪಕ್ಷಗಳ ‘ಇಂಡಿಯ’ ಮೈತ್ರಿಕೂಟದ ವರಸೆಗಳನ್ನು ನೋಡುತ್ತಿದ್ದರೆ ಈ ಮಾತು ಅಪ್ರಯತ್ನವಾಗಿ ನೆನಪಾಗು

30 Apr 2024 9:08 am
ಏ.30ರಂದು ಶ್ರೀ ದುರ್ಗಾಪರಮೇಶ್ವರಿ ಅದ್ದೂರಿ ಜಾತ್ರಾ ಮಹೋತ್ಸವ 

ಗುಬ್ಬಿ: ತಾಲೂಕಿನ ಎಂಎನ್ ಕೋಟೆ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವ ಏ.30ರಂದು ಮತ್ತು ಮೇ.01ರಂದುನಡೆಯಲಿದೆ. ಮಂಗಳವಾರ ಬೆಳಿಗ್ಗೆ ಅಮ್ಮನವರಿಗೆ ಕುಂಕುಮಾರ್ಚನೆ ಸಹಸ್ರನಾಮಸ್ಮರಣೆ ಮಹಾಮಂಗಳಾರತಿಯೊಂದಿಗೆ ಮನೆಮನ

29 Apr 2024 11:27 pm
ನರೇಂದ್ರ ಮೋದಿ ಸುಳ್ಳು ಹೇಳಿ ಜನರಿಗೆ ದಾರಿ ತಪ್ಪಿಸುತ್ತಿದ್ದಾರೆ

ಇಂಡಿ: ಕೇಂದ್ರದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸುಳ್ಳು ಹೇಳಿ ಜನರಿಗೆ ದಾರಿ ತಪ್ಪಿಸುತ್ತಿದ್ದಾರೆ. ದೇಶಕ್ಕೆ ಅನ್ನ ನೀಡುವ ಅನ್ನದಾತನಿಗೆ ರಾಜಕಾರಣಿ ಗಳು ಮರೆಯಬಾರದು ಆದರೆ ಬಿಜೆಪಿ ಸರಕಾರ ಅದಾನಿ, ಅಂಬಾನಿ ಪರವಾಗಿ ಕೆಲಸ ಮಾಡ

29 Apr 2024 11:20 pm
ಅಳಿಯ –ಅತ್ತೆಯ ರೋಮ್ಯಾನ್ಸ್: ಎಲ್ಲರ ಸಮ್ಮುಖದಲ್ಲಿ ಮದುವೆ ಮಾಡಿಸಿದ ’ಮಾವ’

ಪಾಟ್ನಾ:ಬಿಹಾರ ರಾಜ್ಯದ ಬಂಕಾದ ಛತ್ರಪಾಲ್ ನಲ್ಲಿವ್ಯಕ್ತಿ ತನ್ನ ಪತ್ನಿ ಮರಣದ ನಂತರ ಅತ್ತೆಯ ಜೊತೆ ಸಲುಗೆ ಬೆಳೆಸಿ, ಪ್ರೀತಿ ಮಾಡಿ ಮದುವೆಯಾಗಿದ್ದಾನೆ. ಹೀರ್​ಮೋತಿ ಗ್ರಾಮದ ದಿಲೇಶ್ವರ್ ದರ್ವೆ ಹಾಗೂ ಗೀತಾ ದೇವಿ ದಂಪತಿ ತಮ್ಮ ಮಗ

29 Apr 2024 7:10 pm
ಜೈ ಶ್ರೀ ರಾಮ್ ಕೂಗಿದ್ದಕ್ಕೆ ಹಲ್ಲೆ: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಡಾರ್ಜಿಲಿಂಗ್‌: ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ. ಈ ಹಿನ್ನಲೆ ಸಿಲಿಗುರಿಯ ಮಟಿಗರ ಪ್ರದೇಶದಲ್ಲ

29 Apr 2024 6:54 pm
ಶಾ ವಿಡಿಯೋ ತಿರುಚಿದ ಆರೋಪ: ತೆಲಂಗಾಣ ಸಿಎಂಗೆ ಸಮನ್ಸ್‌ ಜಾರಿ

ಹೈದ್ರಾಬಾದ್​: ಗೃಹ ಸಚಿವ ಅಮಿತ್‌ ಶಾ ಅವರ ವಿಡಿಯೋ ತಿರುಚಿದ ಆರೋಪದ ಮೇಲೆ ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿಗೆ ಸಮನ್ಸ್‌ ಜಾರಿ ಮಾಡಲಾಗಿದೆ. ತೆಲಂಗಾಣ ಮೂಲದ ಇತರ ನಾಲ್ವರಿಗೂ ಪ್ರಕರಣದ ವಿಚಾರಣೆಗೆ ಹಾಜರಾಗಲು ನೋಟಿಸ್

29 Apr 2024 6:15 pm
ಪ್ಯಾಲೆಸ್ತೀನ್‌ ಲೇಖಕ ಬಾಸಿಮ್ ಖಂದಕ್ಜೀ ಕಾದಂಬರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಗರಿ

ಟೆಲ್ ಅವೀವ್: ಇಸ್ರೇಲ್ ನಲ್ಲಿ 20 ವರ್ಷ ಹಿಂದೆ ಸೆರೆಮನೆ ವಾಸ ಶಿಕ್ಷೆಗೆ ಗುರಿಯಾಗಿದ್ದ ಪ್ಯಾಲೆಸ್ತೀನ್‌ ಲೇಖಕ ಬಾಸಿಮ್ ಖಂದಕ್ಜೀ ಅವರ “ಎ ಮಾಸ್ಕ್ ದ ಕಲರ್ ಆಫ್ ಸ್ಕೈ” ಎಂಬ ಅರೆಬಿಕ್ ಕಾದಂಬರಿಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ

29 Apr 2024 5:16 pm
ನಿಂತಿದ್ದ ಕಾರಿಗೆ ಟ್ರಕ್ ಡಿಕ್ಕಿ: ಸ್ಥಳದಲ್ಲೇ 10 ಮಂದಿ ಸಾವು

ಬೆಮೆತಾರಾ (ಛತ್ತೀಸ್​ಗಢ): ಛತ್ತೀಸ್​ಗಢ ಹೆದ್ದಾರಿಯಲ್ಲಿ ಟ್ರಕ್​ ಒಂದು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸ್ಥಳದಲ್ಲೇ ಮೃತಪಟ್ಟಿ ದ್ದಾರೆ. ಭೀಕರ ಅಪಘಾತ ಸಂಭವಿಸಿದ್ದು, 10 ಮಂದಿ ಪ್ರಾಣಬಿಟ್ಟಿದ್ದಾರೆ. ಹೆದ್ದಾ

29 Apr 2024 4:48 pm
ಸಂದೇಶ್ಖಾಲಿ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಸುಪ್ರೀಂ ಅಸ್ತು

ನವದೆಹಲಿ: ಸಂದೇಶ್ಖಾಲಿ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಯಾವುದೇ ಪರಿಹಾರ ಸಿಕ್ಕಿಲ್ಲ. ಪ್ರಕರಣದಲ್ಲಿ ಸಿಬಿಐ ತನಿಖೆ ಮುಂದುವರಿಯುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಸ ಸೋಮವಾರ ಸುಪ್ರೀಂಕೋ

29 Apr 2024 4:20 pm
ಪತಿ ಅರವಿಂದ್‌ ನಿಗದಿತ ಭೇಟಿಗೆ ಪತ್ನಿಗೆ ಅನುಮತಿ ನಿರಾಕರಣೆ

ನವದೆಹಲಿ: ತಿಹಾರ್‌ ಜೈಲಿನಲ್ಲಿ ಅರವಿಂದ್‌ ಕೇಜ್ರಿವಾಲ್‌ ರ ನಿಗದಿತ ಭೇಟಿಗೆ ಪತ್ನಿ ಸುನೀತಾ ಕೇಜ್ರಿವಾಲ್‌ ಅವರಿಗೆ ಅವಕಾಶ ನಿರಾಕರಿಸಲಾಗಿದೆಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ. ಜೈಲಿನಲ್ಲಿರುವ ವ್ಯಕ್ತಿಯನ್ನು ಭೇಟಿಯಾಗ

29 Apr 2024 3:50 pm
ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್

ಇಂದೋರ್‌: ಮಧ್ಯಪ್ರದೇಶದ ಇಂದೋರ್‌ನ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್​​​​ ಅವರು ಸೋಮವಾರ ತಮ್ಮ ನಾಮಪತ್ರ ಹಿಂಪಡೆದಿದ್ದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್​​​​ ನಾಯಕನ ಈ ನಡೆ ಕಾಂಗ್ರೆಸ್​​​ ಪಕ್ಷ

29 Apr 2024 3:39 pm
ಕಲಬುರಗಿಯಲ್ಲಿ 42.9 ಡಿಗ್ರಿ ತಾಪಮಾನ ದಾಖಲು

ಬೆಂಗಳೂರು:ಏಪ್ರಿಲ್ 29ರಂದು ಸೋಮವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ

29 Apr 2024 3:17 pm
ಇಂದು ಕಾಂಗ್ರೆಸ್ ಕಾರ್ಯಕರ್ತರ- ಮತದಾರರ ಚುನಾವಣಾ ಪ್ರಚಾರ ಸಭೆ

ಯಾದಗಿರಿ: ಕಲಬುರಗಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಗುರುಮಠಕಲ್ ಪಟ್ಟಣ ಹೊರವಲಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಮತದಾರರ ಚುನಾವಣಾ ಪ್ರಚಾರ ಸಭೆ ಸೋಮವಾರ ಹಮ್ಮಿಕೊಳ್ಳಲಾಗಿದೆ.‌ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲ

29 Apr 2024 2:53 pm
ರಿಯಾಲಿಟಿ ಶೋ ವಿರುದ್ಧ ದೂರು ದಾಖಲು

ಬೆಂಗಳೂರು: ಶ್ರಮಿಕರಿಗೆ ಅಪಮಾನ ಮಾಡಿರುವ ಆರೋಪದ ಮೇಲೆಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋ ವಿರುದ್ಧ ತುಮಕೂರು ಚಿಕ್ಕನಾಯಕನಹಳ್ಳಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಿರ್ಮಾಪಕ, ನಿರ್ದೇಶಕ, ತೀರ್ಪುಗಾರರಾದ

29 Apr 2024 2:25 pm
ಚಾಮರಾಜನಗರದ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ನಿಧನ

ಬೆಂಗಳೂರು: ದಲಿತ ಸಮುದಾಯದ ಪ್ರಭಾವಿ ನಾಯಕ, ಕೇಂದ್ರದ ಮಾಜಿ ಸಚಿವ ಹಾಗೂ ಚಾಮರಾಜನಗರದ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ (76) ನಿಧನರಾಗಿದ್ದಾರೆ. ಪತ್ನಿ ಭಾಗ್ಯಲಕ್ಷ್ಮಿ, ಮೂವರು ಪುತ್ರಿಯರು, ಅಳಿಯಂದಿರಾದ ನಂಜನಗೂಡು ಮಾಜಿ ಶಾಸಕ

29 Apr 2024 2:03 pm
ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ ಶಾಂತಿಯುತ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ಮರು ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಇಂಡಿಗನತ್ತ ಗ್ರಾಮದ ಮತಗಟ್ಟೆ ಸಂಖ್ಯೆ 14

29 Apr 2024 1:22 pm
ಟಿ-20 ಕ್ರಿಕೆಟ್: ನ್ಯೂಜಿಲೆಂಡ್ ತಂಡ ಪ್ರಕಟ

ಅಕ್ಲೆಂಡ್‌: ಜೂನ್‌ನಲ್ಲಿ ಅಮೆರಿಕ ಹಾಗೂ ಕೆರಿಬಿಯನ್‌ ಆತಿಥ್ಯದಲ್ಲಿ ನಡೆಯಲಿರುವ ಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ 15 ಆಟಗಾರರ ನ್ಯೂಜಿಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಕೇನ್ ವಿಲಿಯಮ್ಸನ್ ಅವರು ನಾಲ್ಕನೇ ಬಾರಿಗೆ ತಂಡ

29 Apr 2024 1:11 pm
ಸ್ವರಧಾರೆ ಹರಿಸಿದ ಧಾರೇಶ್ವರ…

ವಿದೇಶವಾಸಿ dhyapaa@gmail.com ‘ಸುಬ್ರಹ್ಮಣ್ಯ ಧಾರೇಶ್ವರ ಅವರು ಎಲ್ಲಿದ್ದರೂ ಕಂಟ್ರೋಲ್ ರೂಮಿಗೆ ಬರಬೇಕು…’, ‘ಯಕ್ಷಗಾನದ ಪ್ರಸಿದ್ಧ ಭಾಗವತರಾದ ಶ್ರೀ ಸುಬ್ರಹ್ಮಣ್ಯ ಧಾರೇಶ್ವರ ಅವರು ಕೂಡಲೇ ಕಂಟ್ರೋಲ್ ರೂಮಿಗೆ ಬರಬೇಕು…’, ‘ಯಕ್ಷಗಾನದ

29 Apr 2024 11:02 am
ಮೋದಿ ಸೋತರೆ ಅದು ನಮ್ಮದೇ ಸೋಲು

ವಿಶ್ಲೇಷಣೆ ನರೇಂದ್ರ ಎಸ್.ಗಂಗೊಳ್ಳಿ ಮೋದಿಯವರ ಈವರೆಗಿನ ಆಡಳಿತಾವಽಯಲ್ಲಿ ಯಾವ ಹಗರಣಗಳೂ ನಡೆದಿಲ್ಲ. ಅವರು ತಮಗಾಗಲೀ ತಮ್ಮ ಪರಿವಾರದವರಿಗಾಗಲೀ ಯಾವ ಆಸ್ತಿಯನ್ನೂ ಮಾಡಿಟ್ಟುಕೊಂಡಿಲ್ಲ. ಒಬ್ಬ ನಿಜವಾದ ಕರ್ಮಯೋಗಿಗೆ, ತಪಸ್ವಿಗೆ

29 Apr 2024 10:39 am
ಹತ್ತರ ಬೆನ್ನು ಹತ್ತಿದ ಕೈ-ಕಮಲ

ಮೂರ್ತಿಪೂಜೆ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮತದಾನದ ನಂತರ ಕೈ ಮತ್ತು ಕಮಲ ಪಾಳಯಗಳಲ್ಲಿ ಆತ್ಮವಿಶ್ವಾಸ ಕಾಣಿಸಿಕೊಂಡಿದೆ. ಕನಿಷ್ಠ ಹತ್ತು ಕ್ಷೇತ್ರಗಳಲ್ಲಿ ತಾವು ಗೆಲ್ಲುತ್ತೇವೆ ಎಂಬುದು ಈ ಪಾಳಯಗಳ ನಂಬ

29 Apr 2024 9:53 am
ಸತ್ಯದ ಅನಾವರಣವಾಗಲಿ

ಬರಗಾಲದಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರ ಸರಕಾರವು ‘ಕೇಂದ್ರ ವಿಕೋಪ ಪರಿಹಾರ ನಿಧಿ’ (ಎನ್‌ಡಿಆರ್‌ಎಫ್) ಅಡಿಯಲ್ಲಿ ೩,೪೫೪ ಕೋಟಿ ರುಪಾಯಿ ಅನುದಾನವನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಜನರು ಒಂದು ಮಟ್ಟಿಗಾ

29 Apr 2024 9:30 am
ಮೂರನೇ ಮದುವೆಯ ನಂತರ ಮೊದಲ ಪತಿಯೇ ಬೇಕೆಂದ ಪತ್ನಿ..!

ಅಹಮದಾಬಾದ್: ಮಹಿಳೆ ತನ್ನ ಮೂರನೇ ಮದುವೆಯ ನಂತರ ತನ್ನ ಮೊದಲ ಪತಿಯೇ ಬೇಕು ಎಂದು ಕೋರ್ಟ್​​ ಮೆಟ್ಟಿಲೇರಿದ್ದಾಳೆ. ಹೀಗೊಂದು ಪ್ರಸಂಗ ನಡೆದದ್ದು ಅಹಮದಾಬಾದ್‌ ನಲ್ಲಿ. ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಹಿಳೆ ಪ್ರೀತಿಸಿದವನೊಂದಿ

28 Apr 2024 7:24 pm
ಕಾಂಬೋಡಿಯಾದ ಸೇನಾ ನೆಲೆಯಲ್ಲಿ ಬೃಹತ್‌ ಸ್ಫೋಟ: 20 ಸೈನಿಕರ ಸಾವು

ಚ್ಬರ್‌ ಮೊನ್‌: ನೈಋತ್ಯ ಕಾಂಬೋಡಿಯಾದ ಸೇನಾ ನೆಲೆಯಲ್ಲಿ ನಡೆದ ಬೃಹತ್‌ ಸ್ಫೋಟದಲ್ಲಿ 20 ಸೈನಿಕರು ಮೃತಪಟ್ಟಿದ್ದಾರೆ. ಕೊಂಪಾಂಗ್‌ ಸ್ಪ್ಯೂ ಪ್ರಾಂತ್ಯದಚ್ಬರ್‌ ಮೊನ್‌ ಜಿಲ್ಲೆಯಲ್ಲಿ ಸ್ಫೋಟ ಸಂಭವಿಸಿದ್ದು ಸಾವು -ನೋವಿನ ಜೊತೆಗೆ

28 Apr 2024 7:10 pm
37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸಮಂತಾ

ಹೈದರಾಬಾದ್:ಬಹುಭಾಷಾ ನಟಿ ಸಮಂತಾ ಅವರಿಂದು 37ನೇ ಹುಟ್ಟುಹಬ್ಬದ ಸಂಭ್ರಮ ಆಚರಿಸಿದರು. ಅನಾರೋಗ್ಯದಿಂದ ಸಿನಿಮಾರಂಗದಿಂದ ಬ್ರೇಕ್‌ ಪಡೆದಿರುವ ಸಮಂತಾ, ಪ್ರವಾಸ ಮಾಡುತ್ತಾ ಜಾಲಿ ಮೂಡ್‌ ನಲ್ಲಿದ್ದಾರೆ.ಹುಟ್ಟುಹಬ್ಬಕ್ಕೆ ಅವರು ಕಂ

28 Apr 2024 6:57 pm
ಉಪ್ಪು ತಿಂದವರು ನೀರು ಕುಡಿಯಲಿ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಅಶ್ಲೀಲ ವೀಡಿಯೋಗೂ ಜೆಡಿಎಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಉಪ್ಪು ತಿಂದವರು ನೀರು ಕುಡಿಯಲಿ. ಪ್ರಜ್ವಲ್ ರೇವಣ್ಣ ಪರಾರಿಯಾಗಿದ್ದರೆ ಎಸ್‌ಐಟಿ ಕರೆದುಕೊಂಡು ಬರುತ್ತೆ ಬಿಡಿ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾ

28 Apr 2024 6:03 pm
ಎಎಪಿ ಪಕ್ಷದ ಪ್ರಚಾರದ ಹಾಡಿಗೆ ಚುನಾವಣಾ ಆಯೋಗದಿಂದ ನಿಷೇಧ: ಆರೋಪ

ನವದೆಹಲಿ: ಪಕ್ಷದ ಪ್ರಚಾರದ ಹಾಡಿಗೆ ಚುನಾವಣಾ ಆಯೋಗ ನಿಷೇಧ ಹೇರಿದೆ ಎಂದು ಆಮ್ ಆದ್ಮಿ ಪಕ್ಷ ಭಾನುವಾರ ಆರೋಪಿಸಿದೆ. ಎಎಪಿ ಇತ್ತೀಚೆಗಷ್ಟೇ ‘ಜೈಲ್ ಕೆ ಜವಾಬ್ ಮೇ ಹಮ್ ವೋಟ್ ದೇಂಗೆ’ ಎಂಬ ಚುನಾವಣಾ ಪ್ರಚಾರ ಹಾಡನ್ನು ಬಿಡುಗಡೆಗೊಳಿಸ

28 Apr 2024 5:21 pm
ದ್ವಿತೀಯ ಪಿಯುಸಿ ಎರಡನೇ ವಾರ್ಷಿಕ ಪರೀಕ್ಷೆ ನಾಳೆಯಿಂದ ಪ್ರಾರಂಭ

ಬೆಂಗಳೂರು: ದ್ವಿತೀಯ ಪಿಯುಸಿ ಎರಡನೇ ವಾರ್ಷಿಕ ಪರೀಕ್ಷೆ ನಾಳೆಯಿಂದ ಪ್ರಾರಂಭವಾಗಲಿದ್ದು, ರಾಜ್ಯದಲ್ಲಿ 301 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು 1,49,300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇ

28 Apr 2024 3:42 pm
ಮೇ.7 ರಂದು ಎರಡನೇ ಹಂತದ ಮತದಾನ: ಮತದಾನ ದಿನ ವೇತನ ಸಹಿತ ರಜೆ

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ. 7 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹ

28 Apr 2024 3:23 pm
ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ನಲ್ಲಿ ಸ್ಥಾನ ಖಚಿತ

ಮುಂಬೈ:ರಾಜಸ್ಥಾನ್ ರಾಯಲ್ಸ್ 16 ಅಂಕಗಳನ್ನು ಗಳಿಸಿ ಇದರೊಂದಿಗೆ, ಸಂಜು ಸ್ಯಾಮ್ಸನ್ ನೇತೃತ್ವದ ತಂಡವು ಪ್ಲೇಆಫ್ನಲ್ಲಿ ಸ್ಥಾನವನ್ನು ಬಹುತೇಕ ಖಚಿತಪಡಿಸಿದೆ. ಐಪಿಎಲ್ 2024 ಪಾಯಿಂಟ್ಸ್ ಟೇಬಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಹೊರತುಪಡ

28 Apr 2024 3:14 pm
ಬಂಜಾರ್ ಸಮಾಜದ ಏಳಿಗೆಗಾಗಿ ಶ್ರಮಿಸುವೆ : ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ

ಹರಪನಹಳ್ಳಿ: ಇಂದಿರಾಗಾ0ಧಿಯವರ ಕಾಲದಿಂದಲೂ ಬಂಜಾರ ಸಮುದಾಯ ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸುತ್ತಾ ಬಂದಿದ್ದು, ಈಗಲೂ ಕಾಂಗ್ರೆಸ್‌ಗೆ ಬೆನ್ನೆಲುಬಾಗಿ ನಿಂತಿದೆ ಎಂದು ಮಾಜಿ ಸಚಿವ ಪಿ.ಟಿ.ಪರಮೇಶ್ವರನಾಯ್ಕ ಹೇಳಿದರು. ಪಟ್ಟಣದ ಆಚ

28 Apr 2024 2:54 pm
ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ನವದೆಹಲಿ: ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ಅವರು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಉಸ್ತುವಾರಿ ದೀಪಕ್ ಬಬಾರಿಯಾ ಅವರ ನಿರಂತರ ಹಸ್ತಕ್ಷೇಪವನ್ನು ಉಲ್ಲೇಖಿಸಿ ಅರ

28 Apr 2024 2:36 pm
ಪ್ರಧಾನಿ ತೆರಳುವ ಹಿನ್ನೆಲೆ: ಮುಖ್ಯಮಂತ್ರಿ ವಿಶೇಷ ವಿಮಾನ ಇಳಿಯಲು ನಿರಾಕರಣೆ

ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ವಿಮಾನ ಇಳಿಯಲು ಅನುಮತಿ ನಿರಾಕರಿಸಲಾಗಿದೆ. ಸಾಂವಿಧಾನಿಕ ಮುಖ್ಯಸ್ಥರಾದ ಪಿಎಂ ಮತ್ತು ಸಿಎಂ ಚುನಾವಣಾ ಪ್ರಚಾರಾರ್ಥ ಬೆಳಗಾವಿ ಪ್ರವಾಸದಲ್

28 Apr 2024 2:30 pm
ಏ.29ರಂದು ಹಾಸನ ಜಿಲ್ಲಾ ಜನಪರ ಚಳವಳಿ ಒಕ್ಕೂಟ ಪ್ರತಿಭಟನೆ

ಹಾಸನ: ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಶೇರ್ ಮಾಡಿದ ವ್ಯಕ್ತಿಗಳನ್ನು ಬಂಧಿಸುವಂತೆ ಆಗ್ರಹಿಸಿ ಏ.29ರಂದು ಹಾಸನ ಜಿಲ್ಲಾ ಜನಪರ ಚಳವಳಿ ಒಕ್ಕೂಟ ಪ್ರತಿಭಟನೆ ಹಮ್ಮಿಕೊಂಡಿದೆ. ಪೆನ್ ಡ್ರೈವ್ ಮೂಲಕ ಮಹಿಳೆಯರ ಲೈಂಗಿಕ ಚಿತ್ರಗಳು ಮತ್

28 Apr 2024 2:21 pm
ಮಹಾದೇವ್‌ ಬೆಟ್ಟಿಂಗ್‌ ಆಪ್‌ ಪ್ರಕರಣ: ನಟ ಸಾಹಿಲ್‌ ಖಾನ್‌ ಬಂಧನ

ಮುಂಬೈ: ಮಹಾದೇವ್‌ ಬೆಟ್ಟಿಂಗ್‌ ಆಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಸೈಬರ್‌ ಸೆಲ್‌ನ ವಿಶೇಷ ತನಿಖಾ ತಂಡವು ಛತ್ತೀಸ್‌‍ಗಢದ ನಟ ಸಾಹಿಲ್‌ ಖಾನ್‌ ಅವರನ್ನು ಬಂಧಿಸಿದೆ. ಬಾಂಬೆ ಹೈಕೋರ್ಟ್‌ಗೆ ನಟ ಸಲ್ಲಿಸಿದ್ದ ಜಾಮೀನು ಅರ

28 Apr 2024 12:48 pm
ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮ

ಶಿರಸಿ: ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮ ಭಾನುವಾರ ಆರಂಭವಾಯ್ತು. ಕಾರ್ಯಕ್ರಮಕ್ಕೆ ಮೋದಿಯವರ ಆಗಮನವಾಗಲಿದ್ದು, ಕ್ಷೇತ್ರದ ಜನರ ಉದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ

28 Apr 2024 12:35 pm
ಬಿಸಿಲಿನ ತಾಪಕ್ಕೆ ವಾಂತಿ, ಬೇಧಿ: ಕುಟುಂಬದ ಇಬ್ಬರು ಮಕ್ಕಳು ಬಲಿ

ರಾಯಚೂರು: ರಾಯಚೂರು, ಕಲಬುರಗಿಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. ಬಿಸಿಲಿನ ತಾಪಕ್ಕೆ ವಾಂತಿ, ಬೇಧಿ ಹಿನ್ನೆಲೆ ಒಂದೇ ಕುಟುಂಬದ ಇಬ್ಬರು ಮಕ್ಕಳು ಬಲಿಯಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ರಾಯಚೂರು ತಾಲ್ಲೂಕಿ

28 Apr 2024 12:29 pm
ವಿದೇಶಗಳಿಗೆ ಈರುಳ್ಳಿ ರಫ್ತು ಮಾಡಲು ಗ್ರೀನ್ ಸಿಗ್ನಲ್

ನವದೆಹಲಿ : ಮೋದಿ ಸರ್ಕಾರ ಈರುಳ್ಳಿ ರಫ್ತು ಬಗ್ಗೆ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಒಂದು ಲಕ್ಷ ಟನ್ ಗಿಂತ ಹೆಚ್ಚು ಈರುಳ್ಳಿಯನ್ನು ವಿದೇಶಗಳಿಗೆ ರಫ್ತು ಮಾಡಲು ಅನುಮತಿ ನೀಡಲಾಗಿದೆ. ಬಾಂಗ್ಲಾದೇಶ, ಶ್ರೀಲಂಕಾ, ಭೂತಾನ್,

28 Apr 2024 12:19 pm