ಮುಂಬೈ: ಶುಕ್ರವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಮುಖಮುಖಿಯಾಗಲಿವೆ. ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿರುವ ಕೆಕೆಆರ್ ತಂಡ ಇನ್ನೇನು ಸೆಮಿ ಫೈನಲ್ ಪ್ರವೇಶಿಸುವ ಲೆಕ್
ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಂಬಂಧಿ ಸತೀಶ್ ಬಾಬು ಜೈಲುಪಾಲಾಗಿ ದ್ದಾರೆ. ವಿಡಿಯೋದಲ್ಲಿದ್ದ ಸಂತ್ರಸ್ತ ಮಹಿಳೆಯಾಗಿರುವ ನನ್ನ ತಾಯಿಯನ್ನು ಅಪಹರಿಸಿದ್ದಾರ
ನವದೆಹಲಿ: ಜನವರಿ ಒಂದು ತಿಂಗಳ ಅವಧಿಯಲ್ಲಿ 6,728,000 ವಾಟ್ಸಾಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಫೆಬ್ರವರಿ 1 ರಿಂದ ಫೆಬ್ರವರಿ 29 ನಡುವೆ 7,628,000 ಖಾತೆಗಳನ್ನು ಹಾಗೂ ಮಾರ್ಚ್ 1 ರಿಂದ ಮಾರ್ಚ್ 31ರ ನಡುವೆ 7,954,000 ಖಾತೆಗಳನ್ನು ನಿಷೇಧಿಸಲಾಗಿದೆ. 20
ಹೈದರಾಬಾದ್: ಗುರುವಾರ ರಾತ್ರಿ ನಡೆದ ಐಪಿಎಲ್ನ 50ನೇ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಅವರು ಅಂತಿಮ ಎಸೆತದ ಮ್ಯಾಜಿಕ್ನಿಂದ ಸನ್ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕ 1 ರನ್ ಅಂತರದ ಗೆಲುವನ
ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನ ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಮುಖ್ಯ ನ್ಯಾ
ಶಿವಕುಮಾರ್ ಬೆಳ್ಳಿತಟ್ಟೆ ಮತ ಜಾರುವ ಆತಂಕ ದೋಸ್ತಿಗಳು ಕೊಂಚ ದೂರ ಮುಜುಗರ ತಡೆಗೆ ಬಿಜೆಪಿ ಸಾಹಸ ಬೆಂಗಳೂರು: ಬಗೆದಷ್ಟೂ ಭಯಂಕರ ಅಸಹ್ಯಗಳು ಬಯಲಾಗುತ್ತಿರುವ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಲೋಕಸಭೆಯ ೨ ನೇ ಹಂತದ ಚ
ಲಕ್ನೋ: ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್ ನೀಡಿದ್ದಾನೆ. ತ್ರಿವಳಿ ತಲಾಕ್ ಎಂಬ ಅನಿಷ್ಟ ಪದ್ಧತಿಯನ್ನು ಕೇಂದ್ರ ಸರ್ಕಾರ ಈಗಾಗಲೇ ನಿಷೇಧಿಸಿದೆ. ಮೊಹಮ್ಮದ್ ಅರ್ಷದ್ ಹೀಗೆ ತ್ರಿ
ಚನ್ನೈ: ಸೇಲಂ ಜಿಲ್ಲೆಯ ವಜಪ್ಪಾಡಿಯ ಖಾಸಗಿ ಬ್ಯಾಂಕ್ ಉದ್ಯೋಗಿಯೊಬ್ಬ ಕಾರ್ಮಿಕನ ಪತ್ನಿಯನ್ನು ಬ್ಯಾಂಕಿಗೆ ಕರೆದೊಯ್ದು ಆಕೆಯ ಪತಿ ಸಾಲದ ಕಂತು ಪಾವತಿಸಿದ ನಂತರವೇ ಬಿಡುಗಡೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಪತ್ನಿಯನ್ನು ಸಂಜ
ಶಿರಸಿ: ಕಾನಸೂರ ಗ್ರಾ.ಪಂ ವ್ಯಾಪ್ತಿಯ ಅಂಬಳ್ಳಿ ನಾಗರಾಜ ನಾಯ್ಕ ಹಾಗೂ ಪತ್ನಿ ಪದ್ಮಾಕ್ಷೀಯು ಸುದೀರ್ಘ ದೇಶ ಸೇವೆ ಸಲ್ಲಿಸಿ, ನಿವೃತ್ತರಾದ ಹಿನ್ನೆಲೆ ನಗರದ ಮಾರಿಕಾಂಬಾ ದೇವಸ್ಥಾನದಿಂದ ಕಾನಸೂರಿನ ವರೆಗೆ ಮೆರವಣಿಗೆ ನಡೆಸಿ, ಅದ್
ಶಿರಸಿ: ಪ್ರಧಾನಿಯವರು ನುಡಿದಂತೆ ನಡೆದಿದ್ದೇ ಆದಲ್ಲಿ ನೀವೆಲ್ಲ ಅವರನ್ನು ಬೆಂಬಲಿಸಿ. ಇಲ್ಲವಾದಲ್ಲಿ ಅವರನ್ನು ತಿರಸ್ಕರಿಸಿ ಎಂದು ಸಿಎಂ ಸಿದ್ದರಾಮಯ್ಯ ಹೆರಳಿದರು. ಅವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಶುಕ್ರವಾರ
ಕರಾಚಿ: ಮುಂಬರುವ ಟಿ20 ವಿಶ್ವಕಪ್ಗೆ ತಂಡ ಪ್ರಕಟಿಸಲು ಮೇ 1 ಅಂತಿಮ ದಿನವಾಗಿದ್ದರೂ ಕೂಡ ಪಾಕ್ ಇದುವರೆಗೆ ತಂಡವನ್ನು ಪ್ರಕಟಿಸಿಲ್ಲ. ಈಗಾಗಲೇ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲ್ಯಾಂಡ್ ಸೇರಿ ಹಲವು ದೇಶಗಳು ತಮ್ಮ ತಂ
ಶಿರಸಿ: ಕರ್ನಾಟಕದಲ್ಲಿ ಒಂದೇ ಒಂದು ಡ್ಯಾಂ ಗಳನ್ನು ಬಿಜೆಪಿ ಸರಕಾರ ಕಟ್ಟಿಸಿಲ್ಲ. ನಾವು ಉಚಿತ ನೀರು, ವಿದ್ಯುತ್, ಅನ್ನ ನೀಡಿದ್ದೇವೆ. ಉಚಿತ ಶಿಕ್ಷಣ ವನ್ನೂ ನಾವು ಮಾಡಿದ್ದೇವೆ ಎಂದ ಡಿಸಿಎಂ ಡಿಕೆಶಿವಕುಮಾರ್, ನರೇಗಾ ಕಾರ್ಯದಲ್
ಉತ್ತರಕನ್ನಡ: ಜಿಲ್ಲೆಯ ಮುಂಡಗೋಡಿನಲ್ಲಿ ಶುಕ್ರವಾರಪ್ರಜಾಧ್ವನಿಯಾತ್ರೆ ಕಾರ್ಯಕ್ರಮ ಆರಂಭವಾಗಿದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್, ಸಚಿವ ಮಂಕಾಳ ವೈದ್ಯ, ಶಾಸಕರಾದ ಭೀಮಣ್ಣ ನಾಯ್ಕ, ಸತೀಶ್ ಸೈಲ್, ದೇಶಪಾಂಡ
ಪ್ರತಿಸ್ಪಂದನ ಶಂಕರನಾರಾಯಣ ಭಟ್ ‘ಇದು ಬೆಳೆದ ಮಗಳನ್ನಿಟ್ಟುಕೊಂಡ ಎಲ್ಲ ತಾಯಂದಿರ ಸಮಸ್ಯೆ’ ಎಂಬ ‘ನೂರೆಂಟು ವಿಶ್ವ’ ಅಂಕಣ ಬರಹವು (ವಿಶ್ವವಾಣಿ ಮೇ.೨) ಇರುವ ಸಮಸ್ಯೆ ಗಳನ್ನು ಪರಿಹರಿಸದೆ ಇನ್ನಷ್ಟು ಹೆಚ್ಚು ಮಾಡಿದಂತೆ ಕಂಡಿತು.
ಮಾಧ್ಯಮಮಿತ್ರ ಎ.ಎಸ್.ಬಾಲಸುಬ್ರಮಣ್ಯ (ಇಂದು ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ) ಮೇ ತಿಂಗಳ ೩ನೇ ದಿನಾಂಕದಂದು ವಿಶ್ವದೆಲ್ಲೆಡೆ ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ. ಈ ದಿನವನ್ನು ‘ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ’ ಎ
ಶಿಶಿರ ಕಾಲ shishirh@gmail.com ಅವನೊಬ್ಬ ಬ್ಯುಸಿನೆಸ್ಮನ್. ಅವನ ಹೆಸರು ಜೆಫ್ರಿ ಎಪ್ಸ್ಟೀನ್. ಎಲ್ಲ ದೇಶಗಳಲ್ಲಿಯೂ ಶ್ರೀಮಂತರ ಬಗ್ಗೆಯೇ ಕೆಲವು ಪತ್ರಿಕೆಗಳಿರುತ್ತವೆ. ಅಂಥ ಪತ್ರಿಕೆಗಳಲ್ಲಿ ಅವನ ಹೆಸರು ಆಗೀಗ ಬಂದುಹೋಗುತ್ತಿತ್ತು. ಅವನ
ಶಶಾಂಕಣ shashidhara.halady@gmail.com ಬಯಲುಸೀಮೆಯ ಹಳ್ಳಿಗಳಲ್ಲಿ ಜನರದ್ದು ಅಕ್ಷರಶಃ ನೀರಿಗಾಗಿ ಹಾಹಾಕಾರ. ಮಲೆನಾಡು, ಕರಾವಳಿಗಳಲ್ಲಿ ಬೇರೆಯದೇ ರೀತಿಯ ಸಮಸ್ಯೆ. ಆದರೆ ಒಂದಂತೂ ನಿಜ. ಚಿತ್ರದುರ್ಗ, ಬಳ್ಳಾರಿ, ಹಾವೇರಿ ಮೊದಲಾದೆಡೆ ಇರುವಂಥ ಸಮಸ್ಯ
ರಾಷ್ಟ್ರ ರಾಜಧಾನಿ ದೆಹಲಿ ಮತ್ತು ನೋಯ್ಡಾದಲ್ಲಿನ ೫೦ಕ್ಕೂ ಹೆಚ್ಚು ಶಾಲೆಗಳಿಗೆ ಮೊನ್ನೆ ಬುಧವಾರ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ನಿಜಕ್ಕೂ ಆತಂಕಕಾರಿ ಸಂಗತಿ. ಹೀಗೊಂದು ಬೆದರಿಕೆ ಬಂದ ಕೂಡಲೇ ಶಾಲೆಗಳು ಎಲ್ಲ ಮಕ್ಕಳನ್
ಸುಲ್ತಾನ್ಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಮಾನಹಾನಿ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ 2018ರಲ್ಲಿ ದಾಖಲಾದ ಪ್ರಕರಣದ ವಿಚಾರಣೆ ಮೇ 14ರಂದು ನಡೆಯಲಿದೆ. ‘ಇಂದು ವಿಚ
ನವದೆಹಲಿ: ನಿಯಮಗಳಿಗೆ ವಿರುದ್ಧವಾಗಿ ನೇಮಕ ಮಾಡಿಕೊಂಡಿರುವ ಆರೋಪದ ಹಿನ್ನಲೆಯಲ್ಲಿ ದೆಹಲಿಯ ಮಹಿಳಾ ಆಯೋಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 223 ಮಹಿಳಾ ಉದ್ಯೋಗಿಗಳನ್ನು ಹುದ್ದೆಯಿಂದ ತೆಗೆದು ಹಾಕಲಾಗಿದೆ. ದೆಹಲಿಯ ಲೆಫ್ಟಿನೆ
ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಉಮಾ ರಮಣನ್ (72) ಇಹಲೋಕ ತ್ಯಜಿಸಿದ್ದಾರೆ. ಉಮಾ ಅವರು ಪತಿ ಎ.ವಿ. ರಮಣನ್ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಆದರೆ, ಅವರ ಸಾವಿಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಉಮ
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಾವು ಹೆಚ್ಚುತ್ತಿದ್ದು ಮತ್ತೊಂದೆಡೆ ಅತಿಯಾದ ಬಿಸಿಲಿನ ತಾಪಮಾನಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದ 25 ಜಿಲ್ಲೆಗಳಲ್ಲಿ 40 ಕ್ಕೂ ಹೆಚ್ಚು ಡಿಗ್ರಿ ಸೆಲ್ಸಿಯಸ್ ಉಷ
ನವದೆಹಲಿ: ರಾಜಕೀಯ ಪಕ್ಷಗಳು ಮಾಡಿದ ಮನವಿಗಳ ನಂತರ ಮತ್ತು ತೆಲಂಗಾಣವನ್ನು ಆವರಿಸಿರುವ ಶಾಖದ ಅಲೆಯ ಪರಿಸ್ಥಿತಿಗಳನ್ನು ಪರಿಗಣಿಸಿ, ಭಾರತದ ಚುನಾವಣಾ ಆಯೋಗವು ಮೇ 13 ರಂದು ನಿಗದಿಯಾಗಿದ್ದ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತದಾನ
ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದು, ಬಿಜೆಪಿ ಹೊರತುಪಡಿಸಿ, ಇನ್ಯಾವುದೇ ವಿರೋಧ ಪಕ್ಷಗಳು ಲೋಕಸಭೆಯ 272 ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ. ಸರ್ಕಾರ ರಚಿಸಲು 272 ಸ್ಥಾನಗಳ ಅಗತ್ಯವಿದೆ ಎಂದು ಹೇಳಿದ
ಇಂಡಿ: ಕಾಂಗ್ರೆಸ್ ಪಕ್ಷಕ್ಕೆ ತನ್ನದೇಯಾದ ಇತಿಹಾಸವಿದೆ. ಸುಮಾರು ಶತಮಾನಗಳಿಂದ ಭಾರತ ದಾಸ್ಯ ಸಂಕೋಲೆಯನ್ನು ಬಿಡುಗಡೆಗೊಳಿಸಿದ ಪಕ್ಷ ಕಾಂಗ್ರೆಸ್ ಇತಿಹಾಸವನ್ನು ತಿಳಿಯಬೇಕು. ಬಿಜೆಪಿಯವರು ಕಾಂಗ್ರೆಸ್ ಏನು ಮಾಡಿದೆ ಎಂದು ದ್ವೇ
ಇಂಡಿ: ಪ್ರಧಾನಿ ಮೋದಿ ಅಚ್ಚೇ ದಿನ ಬರುತ್ತದೆ ಎಂದರು ಕಪ್ಪು ಹಣ ತರುತ್ತೇನೆ. ಪ್ರತಿ ಭಾರತೀಯ ನಾಗರೀಕನ ಬ್ಯಾಂಕ್ ಖಾತೆ ೧೫ ಲಕ್ಷ ರೂ ಜಮಾ ಮಾಡುತ್ತೇನೆ ಎಂದು ಸುಳ್ಳು ಹೇಳಿದ ಈ ದೇಶ ಕಂಡ ಅತ್ಯೆಂತ ಹಸಿ ಸುಳ್ಳಿನ ಪ್ರಧಾನ ಮಂತ್ರಿ ನರ
ತುಮಕೂರು: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವ್ಯಾಸಂಗದ ಸಮಯದಲ್ಲಿ ಮಾರ್ಗ
ಗಂಟಾಘೋಷ ಗುರುರಾಜ್ ಗಂಟಿಹೊಳೆ ವಾಸ್ತವಿಕತೆಯಿಂದ ಬಹಳ ದೂರವಿರುವ ಇಂದಿನ ಕಾಂಗ್ರೆಸ್ ನಾಯಕತ್ವವು ಅಸಮಂಜಸ ಘೋಷಣೆಗಳನ್ನು ಮಾಡುತ್ತಿದೆ. ದೇಶದ ಹಿತ ಮತ್ತು ಸಮಗ್ರತೆಯನ್ನು ಕಾಯುವ ಒಂದು ಸದೃಢ ವಿರೋಧ ಪಕ್ಷವಾಗಿ ಕಾಂಗ್ರೆಸ್ ತನ
ಹಿತೋಪದೇಶ ನಿತ್ಯಾನಂದ ಹೆಗಡೆ, ಮೂರೂರು ಒಬ್ಬ ಶಿಕ್ಷಕನಿರಲಿ, ಬ್ಯಾಂಕ್ ಅಧಿಕಾರಿಯಿರಲಿ, ಗುತ್ತಿಗೆದಾರನಿರಲಿ, ಮಠಾಧೀಶನಿರಲಿ, ರಾಜಕಾರಣಿ- ವೈದ್ಯ-ಪತ್ರಕರ್ತನೇ ಆಗಿರಲಿ, ಅವಿರತ ಶ್ರಮ ಹಾಗೂ ಮೇರುಸಾಧನೆಗಳ ನಂತರವೂ ತನ್ನ ಖಾಸಗಿ
ಚರ್ಚಾವೇದಿಕೆ ಗಣೇಶ್ ಭಟ್ ವಾರಣಾಸಿ ದೇಶದಲ್ಲೀಗ ಹೆಚ್ಚು ನಕ್ಸಲರು ಇರುವುದು ಛತ್ತೀಸ್ಗಢದಲ್ಲಿ. ಇತ್ತೀಚೆಗೆ ಅಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ೨೯ ಮಂದಿ ನಕ್ಸಲರನ್ನು ಕೊಂದು ಹಾಕಲಾಯಿತು. ಇದು ಈಚಿನ ವರ್ಷಗಳಲ್ಲಿನ ಇಂಥ ಕ
ನೂರೆಂಟು ವಿಶ್ವ ಮೊದಲಾಗಿದ್ದರೆ ಮಗಳ ಮೇಲೆ ನಿಗಾ ಇಡುವುದು ಸುಲಭವಾಗಿತ್ತು. ಕಾಲೇಜಿಗೆ ಹೋಗುವ ಮಗಳು ಪ್ರೇಮಪಾಶಕ್ಕೆ ಬಿದ್ದರೆ ಪತ್ತೆಹಚ್ಚುವುದು ಕಷ್ಟವೇನೂ ಆಗುತ್ತಿರಲಿಲ್ಲ. ಎಲ್ಲ ಲವ್ವೂ ಲವ್ಲೆಟರ್ನಲ್ಲಿಯೇ ಆರಂಭವಾಗು
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುತ್ತಾ, ‘ನಮಗೆ ದೇಶದ ವಿಷನ್ ಚಿಂತೆಯಾದರೆ, ಪ್ರತಿಪಕ್ಷಗಳಿಗೆ ಕಮಿಷನ್ ಚಿಂತೆಯಾಗಿದೆ’ ಎಂದಿರುವುದನ್ನು ನೀವು ಈಗಾಗಲೇ ಪತ್ರಿಕ
ಕೊಲ್ಕತ್ತಾ: ಹಿಂದಿಯ ‘ಅನುಪಮಾ’ ಧಾರವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ‘ಅನುಪಮಾ’ ಮತ್ತು ‘ಸಾರಾಭಾಯ್ ವರ್ಸಸ್ ಸಾರಾಭಾಯ್’ ಪಾತ್ರಗಳಿಗೆ ಹೆಸರುವಾಸಿ ರೂಪಾಲಿ ಲೋಕಸಭೆ ಚುನಾವಣೆ
ನವದೆಹಲಿ: ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ ನೀಡುತ್ತಿದ್ದಂತೆ ಮತ್ತೆರಡು ವಿಕೆಟ್ ಪತನಗೊಂಡಿದೆ. ಮಾಜಿ ಶಾಸಕರಾದ ನೀರಜ್ ಬಸೋಯಾ ಮತ್ತು ನಸ್ಸೆಬ್ ಸಿಂಗ್ ಅವರು ಅರವಿಂದರ್ ಸಿಂಗ್ ಲವ್ಲಿ
ದುಬೈ: ಜೂನ್ನಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಗಾಗಿ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ 15 ಸದಸ್ಯರ ಅಫ್ಘಾನಿಸ್ತಾನ ತಂಡವನ್ನು
ನವದೆಹಲಿ:ಮುಂಬರುವ ಟಿ-20 ವಿಶ್ವಕಪ್ಗೆ ಆಸ್ಟ್ರೇಲಿಯಾ 15 ಮಂದಿಯ ಬಲಿಷ್ಠ ತಂಡವನ್ನು ಬುಧವಾರ ಪ್ರಕಟಿಸಿದೆ. ಕಪ್ ಗೆಲ್ಲುವ ಮೆಚ್ಚಿನ ತಂಡಗಳಲ್ಲಿ ಒಂದಾಗಿರುವ ಆಸ್ಟ್ರೇಲಿಯಾ 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಮಿಚ್ ಮಾ
ಇಂಡೋನೇಷ್ಯಾ: ಇಂಡೋನೇಷ್ಯಾದ ರುವಾಂಗ್ ಜ್ವಾಲಾಮುಖಿ ಮಂಗಳವಾರ ಸ್ಫೋಟಗೊಂಡಿದ್ದು, ಮಿಂಚಿನ ಮಿಂಚು ಅದರ ಕುಳಿಯನ್ನು ಹೆಚ್ಚಿಸಿದ್ದು ಲಾವಾವನ್ನು ಹೊರಸೂಸಿದೆ. ಅಧಿಕಾರಿಗಳು ಎಚ್ಚರಿಕೆ ನೀಡಿದ್ದು ಹತ್ತಿರದ ದ್ವೀಪದಲ್ಲಿ ವಾಸಿ
ಲಕ್ನೋ: ಕೋವಿಶೀಲ್ಡ್ ಲಸಿಕೆ ತಯಾರಕರಿಂದ ರಾಜಕೀಯ ದೇಣಿಗೆಗಳನ್ನು ಸುಲಿಗೆ ಮಾಡಲು ಬಿಜೆಪಿ ಜನರ ಜೀವವನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಬುಧವಾರ ಆರೋಪಿಸಿದ್ದಾರೆ. ಈ ಬಗ್ಗೆ ಉನ್
ನವದೆಹಲಿ: 370 ನೇ ವಿಧಿಯ ಮರುಪರಿಶೀಲನಾ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ತನ್ನ ತೀರ್ಪನ್ನು ನೀಡಲಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಧಿಯ ಅಡಿಯಲ್ಲಿ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮತ್ತು ರಾಜ್ಯವನ್ನ
ನವದೆಹಲಿ:ದೆಹಲಿ ಮತ್ತು ನೋಯ್ಡಾದ 100ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಗೊಂದಲದ ವಾತಾವರಣ ನಿರ್ಮಾಣವಾಗಿ, ಭದ್ರತೆಯ ದೃಷ್ಟಿಯಿಂದ ಶಾಲಾ ಮಕ್ಕಳನ್ನು ಮನೆಗೆ ವಾಪಸ್ ಕಳುಹಿಸಲಾಯಿತು. ಬಾಂಬ್ ಬೆದರಿಕೆ ಸಂದೇಶ
ಕೊಲ್ಹಾರ: ಸತಿಪತಿಯರಲ್ಲಿ ಹೊಂದಾಣಿಕೆ ಇದ್ದಾಗ ಮಾತ್ರ ಸಂಸಾರ ನೌಕೆ ಸರಾಗವಾಗಿ ಸಾಗುತ್ತದೆ ಎಂದು ಮಸೂತಿ ಜಗದೀಶ್ವರ ಹಿರೇಮಠದ ಪ್ರಭುಕುಮಾರ ಶಿವಾಚಾರ್ಯರು ಹೇಳಿದರು. ಪಟ್ಟಣದ ಬಿಜೆಪಿ ಮುಖಂಡ ಟಿ.ಟಿ ಹಗೇದಾಳ ಹಾಗೂ ಸಹೋದರ ಲಕ್ಷಣ
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಅಧಿಕಾರಿಗಳು ಹಾಸನ ಜಿಲ್ಲೆಯ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಮನೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಅಂಟಿಸಿ ಬಂದಿತ್ತು. ಈ ನೋಟಿಸ್ ಗೆ ಶಾಸಕ ಎಚ್ ಡಿ ರೇ
ಸೇಲಂ: ತಮಿಳುನಾಡಿನ ಸೇಲಂನಲ್ಲಿ ಖಾಸಗಿ ಬಸ್ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 45 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎ
ನವದೆಹಲಿ:ಜಾಗತಿಕ ತೈಲ ಬೆಲೆ ಕುಸಿತದಿಂದ ಭಾರತದಾದ್ಯಂತ LPG ಸಿಲಿಂಡರ್ ಬೆಲೆ ಇಳಿಕೆಯಾಗಿದೆ. ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆ ಮೇ 1 ರಿಂದ ಪರಿಷ್ಕರಣೆ ಮಾಡಲಾಗಿದ್ದು, ದರದಲ್ಲಿ 19 ರೂ. ಇಳಿಕೆ ಮಾಡಲಾಗಿದೆ. ಮೆಟ್ರೋ
ಕಳಕಳಿ ಹರಳಹಳ್ಳಿ ಪುಟ್ಟರಾಜು ಕಳೆದ ಹತ್ತು ತಿಂಗಳಿಂದ ಶಾಲೆ ಹಾಗೂ ಪರೀಕ್ಷಾ ಒತ್ತಡವನ್ನು ಅನುಭವಿಸಿ ಬಸವಳಿದಿದ್ದ ಮಕ್ಕಳಿಗೆ ಬೇಸಗೆ ರಜೆ ಪ್ರಾರಂಭವಾಗಿದೆ. ಬೇಸಗೆ ರಜೆಯ ಅವಧಿಯಲ್ಲಿ ಸಂಪೂರ್ಣ ಮಜಾ ಮಾಡಬಹುದು ಎಂಬ ಭಾವನೆ ಮಕ್
ಗುಣಗಾನ ಜೆ.ಸಿ.ಜಾಧವ ಒಂದು ದೇಶದ ಆರ್ಥಿಕ ಪರಿಸ್ಥಿತಿ ಅತ್ಯುತ್ತಮವಾಗಿರಬೇಕಾದರೆ, ಅಲ್ಲಿನ ಆರ್ಥಿಕ ನೀತಿಗಳು ಮತ್ತು ಸರಕಾರಿ ಸ್ವಾಮ್ಯದ ಆರ್ಥಿಕ ಸಂಸ್ಥೆಗಳು ಬಲಿಷ್ಠ ವಾಗಿರಬೇಕು. ಅಂದಾಗ ಮಾತ್ರ ಮುನ್ನಡೆ ಸಾಧಿಸಲು ಸಾಧ್ಯ. ಈಗ
ವಿದ್ಯಮಾನ ಕೆ.ಎಂ.ಚಂದ್ರಶೇಖರ್ ಅಬಕಾರಿ ಹಗರಣದ ಸಂಬಂಧವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲರನ್ನು ಬಂಽಸಿದ ಕ್ರಮ ‘ಇಂಡಿಯ’ ಮೈತ್ರಿಕೂಟದ ಸಹಭಾಗಿ ಪಕ್ಷಗಳನ್ನು ಹತ್ತಿರಕ್ಕೆ ತಂದಿದೆ. ಆದರೆ, ಇದೇ ಸ್ಥಿತಿ ಅಥವಾ ಸ್ಥ
ತನ್ನಿಮಿತ್ತ ಕೆ.ವಿ.ವಾಸು ಕಾರ್ಮಿಕ ಬಾಂಧವರು ವಿಶ್ವಾದ್ಯಂತ ಮೇ ೧ರಂದು ಕಾರ್ಮಿಕ ದಿನವನ್ನು ಆಚರಿಸುವ ಮೂಲಕ, ಶ್ರಮಿಕ ವರ್ಗದ ಧೀಃಶಕ್ತಿಯನ್ನು ಅನಾವರಣ ಗೊಳಿಸುವುದು ವಾಡಿಕೆಯಾಗಿದೆ. ಕಾರ್ಮಿಕರ ಏಕತೆಯನ್ನು ಪ್ರದರ್ಶಿಸಲು ಕೂ
ಹಿಂದಿರುಗಿ ನೋಡಿದಾಗ ನಮ್ಮ ಸಮಾಜದತ್ತ ಒಂದು ಪಕ್ಷಿನೋಟವನ್ನು ಬೀರಿದಾಗ, ಸಮಾಜದ ಪ್ರತಿಯೊಂದು ಆಯಾಮದಲ್ಲೂ ಒಂದಲ್ಲಾ ಒಂದು ವಾದ-ವಿವಾದಗಳು ಇರುವುದನ್ನು ನಾವು ನೋಡಬಹುದು. ಇದಕ್ಕೆ ವಿಜ್ಞಾನವೂ ಹೊರತಲ್ಲ. ವಿಜ್ಞಾನ ಜಗತ್ತಿನ ಬಹ
ಕಳೆದ ವರ್ಷವೆಲ್ಲಾ ಮಳೆರಾಯ ಕೈಕೊಟ್ಟು ಕೃಷಿಕರು ಕಂಗಾಲಾಗುವಂತಾಯಿತು. ಕೆರೆ-ಕಟ್ಟೆಗಳು ಒಣಗಿದವು, ಜೀವನದಿಗಳ ಹರಿವು ಗೋಳಾಟದಂತೆ ಕಾಣತೊಡಗಿತು. ಪರಿಣಾಮ ರಾಜ್ಯವನ್ನು ಭೀಕರ ಕ್ಷಾಮ ಆವರಿಸಿದೆ. ಇದಕ್ಕೆ ಪರಿಹಾರಾರ್ಥವಾಗಿ ಕೇಂ
ಸಂಸ್ಮರಣೆ ಟಿ.ದೇವಿದಾಸ್ ದಕ್ಷಿಣೋತ್ತರ ಕನ್ನಡ ಜಿಲ್ಲೆಯ ಕರಾವಳಿಯ ಸಾಂಸ್ಕೃತಿಕ ಸಮೃದ್ಧಿಗೆ ಮುಕುಟಪ್ರಾಯವಾಗಿ ಶೋಭಿಸುತ್ತಿರುವುದು ಯಕ್ಷಗಾನ ಎಂಬುದು ಸರ್ವಕಾಲಕ್ಕೂ ಅನ್ವಯಿಸುವಂಥ ಸತ್ಯ. ಯಕ್ಷಗಾನದ ಹುಚ್ಚು ಅಂತಿಂಥ ಹುಚ್
ವಿಶ್ವರಂಗ ರಂಗಸ್ವಾಮಿ ಮೂಕನಹಳ್ಳಿ ಜಗತ್ತಿಗೆ ಕಾಯಿನ್, ಕ್ಯಾಶ್ ನೀಡಿದ ಚೀನಾ ತಾನೇ ಸೃಷ್ಟಿಸಿದ ವ್ಯವಸ್ಥೆಯಲ್ಲಿನ ಲೋಪದೋಷದ ಭಾರಕ್ಕೆ ಕುಸಿದದ್ದು ವಿಪರ್ಯಾಸವಾದರೆ, ಅದರ ದಾರಿಯಲ್ಲಿ ನಡೆದ ಅಮೆರಿಕ, ಯುರೋಪ್ ವಿತ್ತ ಜಗತ್ತನ್
ಸಾಧನಾಪಥ ಶಶಿಕುಮಾರ್ ಕೆ. ಭಾರತದ ಹಣಕಾಸು ಕ್ಷೇತ್ರದಲ್ಲಿ ನಡೆದಿರುವ ಡಿಜಿಟಲ್ ಕ್ರಾಂತಿ ಜಗತ್ತಿನ ಕಣ್ಣು ಕುಕ್ಕಿದೆ. ಜರ್ಮನಿಯಲ್ಲಿ ೧೦ ಲಕ್ಷ ಜನರಿಗೆ ಒಮ್ಮೆಲೇ ಹಣ ವಗಾಯಿಸಿದರೆ ಅಲ್ಲಿನ ತಾಂತ್ರಿಕ ವ್ಯವಸ್ಥೆ ಬ್ರೇಕ್ಡೌನ
‘ಈಗಲೇ ಹಿಂಗೆ, ಆಮೇಲೆ ಇನ್ಹೆಂಗೋ?!’ ಎಂಬುದು ಚಲನಚಿತ್ರವೊಂದರ ಹಾಸ್ಯ ಸನ್ನಿವೇಶದಲ್ಲಿ ತೂರಿ ಬರುವ ಸಂಭಾಷಣೆ. ಬಿಜೆಪಿಯೇತರ ವಿಪಕ್ಷಗಳ ‘ಇಂಡಿಯ’ ಮೈತ್ರಿಕೂಟದ ವರಸೆಗಳನ್ನು ನೋಡುತ್ತಿದ್ದರೆ ಈ ಮಾತು ಅಪ್ರಯತ್ನವಾಗಿ ನೆನಪಾಗು
ಗುಬ್ಬಿ: ತಾಲೂಕಿನ ಎಂಎನ್ ಕೋಟೆ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವ ಏ.30ರಂದು ಮತ್ತು ಮೇ.01ರಂದುನಡೆಯಲಿದೆ. ಮಂಗಳವಾರ ಬೆಳಿಗ್ಗೆ ಅಮ್ಮನವರಿಗೆ ಕುಂಕುಮಾರ್ಚನೆ ಸಹಸ್ರನಾಮಸ್ಮರಣೆ ಮಹಾಮಂಗಳಾರತಿಯೊಂದಿಗೆ ಮನೆಮನ
ಇಂಡಿ: ಕೇಂದ್ರದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸುಳ್ಳು ಹೇಳಿ ಜನರಿಗೆ ದಾರಿ ತಪ್ಪಿಸುತ್ತಿದ್ದಾರೆ. ದೇಶಕ್ಕೆ ಅನ್ನ ನೀಡುವ ಅನ್ನದಾತನಿಗೆ ರಾಜಕಾರಣಿ ಗಳು ಮರೆಯಬಾರದು ಆದರೆ ಬಿಜೆಪಿ ಸರಕಾರ ಅದಾನಿ, ಅಂಬಾನಿ ಪರವಾಗಿ ಕೆಲಸ ಮಾಡ
ಪಾಟ್ನಾ:ಬಿಹಾರ ರಾಜ್ಯದ ಬಂಕಾದ ಛತ್ರಪಾಲ್ ನಲ್ಲಿವ್ಯಕ್ತಿ ತನ್ನ ಪತ್ನಿ ಮರಣದ ನಂತರ ಅತ್ತೆಯ ಜೊತೆ ಸಲುಗೆ ಬೆಳೆಸಿ, ಪ್ರೀತಿ ಮಾಡಿ ಮದುವೆಯಾಗಿದ್ದಾನೆ. ಹೀರ್ಮೋತಿ ಗ್ರಾಮದ ದಿಲೇಶ್ವರ್ ದರ್ವೆ ಹಾಗೂ ಗೀತಾ ದೇವಿ ದಂಪತಿ ತಮ್ಮ ಮಗ
ಡಾರ್ಜಿಲಿಂಗ್: ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ನಲ್ಲಿ ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ. ಈ ಹಿನ್ನಲೆ ಸಿಲಿಗುರಿಯ ಮಟಿಗರ ಪ್ರದೇಶದಲ್ಲ
ಹೈದ್ರಾಬಾದ್: ಗೃಹ ಸಚಿವ ಅಮಿತ್ ಶಾ ಅವರ ವಿಡಿಯೋ ತಿರುಚಿದ ಆರೋಪದ ಮೇಲೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಗೆ ಸಮನ್ಸ್ ಜಾರಿ ಮಾಡಲಾಗಿದೆ. ತೆಲಂಗಾಣ ಮೂಲದ ಇತರ ನಾಲ್ವರಿಗೂ ಪ್ರಕರಣದ ವಿಚಾರಣೆಗೆ ಹಾಜರಾಗಲು ನೋಟಿಸ್
ಟೆಲ್ ಅವೀವ್: ಇಸ್ರೇಲ್ ನಲ್ಲಿ 20 ವರ್ಷ ಹಿಂದೆ ಸೆರೆಮನೆ ವಾಸ ಶಿಕ್ಷೆಗೆ ಗುರಿಯಾಗಿದ್ದ ಪ್ಯಾಲೆಸ್ತೀನ್ ಲೇಖಕ ಬಾಸಿಮ್ ಖಂದಕ್ಜೀ ಅವರ “ಎ ಮಾಸ್ಕ್ ದ ಕಲರ್ ಆಫ್ ಸ್ಕೈ” ಎಂಬ ಅರೆಬಿಕ್ ಕಾದಂಬರಿಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ
ಬೆಮೆತಾರಾ (ಛತ್ತೀಸ್ಗಢ): ಛತ್ತೀಸ್ಗಢ ಹೆದ್ದಾರಿಯಲ್ಲಿ ಟ್ರಕ್ ಒಂದು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸ್ಥಳದಲ್ಲೇ ಮೃತಪಟ್ಟಿ ದ್ದಾರೆ. ಭೀಕರ ಅಪಘಾತ ಸಂಭವಿಸಿದ್ದು, 10 ಮಂದಿ ಪ್ರಾಣಬಿಟ್ಟಿದ್ದಾರೆ. ಹೆದ್ದಾ
ನವದೆಹಲಿ: ಸಂದೇಶ್ಖಾಲಿ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಯಾವುದೇ ಪರಿಹಾರ ಸಿಕ್ಕಿಲ್ಲ. ಪ್ರಕರಣದಲ್ಲಿ ಸಿಬಿಐ ತನಿಖೆ ಮುಂದುವರಿಯುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಸ ಸೋಮವಾರ ಸುಪ್ರೀಂಕೋ
ನವದೆಹಲಿ: ತಿಹಾರ್ ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ರ ನಿಗದಿತ ಭೇಟಿಗೆ ಪತ್ನಿ ಸುನೀತಾ ಕೇಜ್ರಿವಾಲ್ ಅವರಿಗೆ ಅವಕಾಶ ನಿರಾಕರಿಸಲಾಗಿದೆಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. ಜೈಲಿನಲ್ಲಿರುವ ವ್ಯಕ್ತಿಯನ್ನು ಭೇಟಿಯಾಗ
ಇಂದೋರ್: ಮಧ್ಯಪ್ರದೇಶದ ಇಂದೋರ್ನ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಅವರು ಸೋಮವಾರ ತಮ್ಮ ನಾಮಪತ್ರ ಹಿಂಪಡೆದಿದ್ದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ನಾಯಕನ ಈ ನಡೆ ಕಾಂಗ್ರೆಸ್ ಪಕ್ಷ
ಬೆಂಗಳೂರು:ಏಪ್ರಿಲ್ 29ರಂದು ಸೋಮವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ
ಯಾದಗಿರಿ: ಕಲಬುರಗಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಗುರುಮಠಕಲ್ ಪಟ್ಟಣ ಹೊರವಲಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಮತದಾರರ ಚುನಾವಣಾ ಪ್ರಚಾರ ಸಭೆ ಸೋಮವಾರ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲ
ಬೆಂಗಳೂರು: ಶ್ರಮಿಕರಿಗೆ ಅಪಮಾನ ಮಾಡಿರುವ ಆರೋಪದ ಮೇಲೆಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋ ವಿರುದ್ಧ ತುಮಕೂರು ಚಿಕ್ಕನಾಯಕನಹಳ್ಳಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಿರ್ಮಾಪಕ, ನಿರ್ದೇಶಕ, ತೀರ್ಪುಗಾರರಾದ
ಬೆಂಗಳೂರು: ದಲಿತ ಸಮುದಾಯದ ಪ್ರಭಾವಿ ನಾಯಕ, ಕೇಂದ್ರದ ಮಾಜಿ ಸಚಿವ ಹಾಗೂ ಚಾಮರಾಜನಗರದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ (76) ನಿಧನರಾಗಿದ್ದಾರೆ. ಪತ್ನಿ ಭಾಗ್ಯಲಕ್ಷ್ಮಿ, ಮೂವರು ಪುತ್ರಿಯರು, ಅಳಿಯಂದಿರಾದ ನಂಜನಗೂಡು ಮಾಜಿ ಶಾಸಕ
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ಮರು ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಇಂಡಿಗನತ್ತ ಗ್ರಾಮದ ಮತಗಟ್ಟೆ ಸಂಖ್ಯೆ 14
ಅಕ್ಲೆಂಡ್: ಜೂನ್ನಲ್ಲಿ ಅಮೆರಿಕ ಹಾಗೂ ಕೆರಿಬಿಯನ್ ಆತಿಥ್ಯದಲ್ಲಿ ನಡೆಯಲಿರುವ ಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ 15 ಆಟಗಾರರ ನ್ಯೂಜಿಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಕೇನ್ ವಿಲಿಯಮ್ಸನ್ ಅವರು ನಾಲ್ಕನೇ ಬಾರಿಗೆ ತಂಡ
ವಿದೇಶವಾಸಿ dhyapaa@gmail.com ‘ಸುಬ್ರಹ್ಮಣ್ಯ ಧಾರೇಶ್ವರ ಅವರು ಎಲ್ಲಿದ್ದರೂ ಕಂಟ್ರೋಲ್ ರೂಮಿಗೆ ಬರಬೇಕು…’, ‘ಯಕ್ಷಗಾನದ ಪ್ರಸಿದ್ಧ ಭಾಗವತರಾದ ಶ್ರೀ ಸುಬ್ರಹ್ಮಣ್ಯ ಧಾರೇಶ್ವರ ಅವರು ಕೂಡಲೇ ಕಂಟ್ರೋಲ್ ರೂಮಿಗೆ ಬರಬೇಕು…’, ‘ಯಕ್ಷಗಾನದ
ವಿಶ್ಲೇಷಣೆ ನರೇಂದ್ರ ಎಸ್.ಗಂಗೊಳ್ಳಿ ಮೋದಿಯವರ ಈವರೆಗಿನ ಆಡಳಿತಾವಽಯಲ್ಲಿ ಯಾವ ಹಗರಣಗಳೂ ನಡೆದಿಲ್ಲ. ಅವರು ತಮಗಾಗಲೀ ತಮ್ಮ ಪರಿವಾರದವರಿಗಾಗಲೀ ಯಾವ ಆಸ್ತಿಯನ್ನೂ ಮಾಡಿಟ್ಟುಕೊಂಡಿಲ್ಲ. ಒಬ್ಬ ನಿಜವಾದ ಕರ್ಮಯೋಗಿಗೆ, ತಪಸ್ವಿಗೆ
ಮೂರ್ತಿಪೂಜೆ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮತದಾನದ ನಂತರ ಕೈ ಮತ್ತು ಕಮಲ ಪಾಳಯಗಳಲ್ಲಿ ಆತ್ಮವಿಶ್ವಾಸ ಕಾಣಿಸಿಕೊಂಡಿದೆ. ಕನಿಷ್ಠ ಹತ್ತು ಕ್ಷೇತ್ರಗಳಲ್ಲಿ ತಾವು ಗೆಲ್ಲುತ್ತೇವೆ ಎಂಬುದು ಈ ಪಾಳಯಗಳ ನಂಬ
ಬರಗಾಲದಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರ ಸರಕಾರವು ‘ಕೇಂದ್ರ ವಿಕೋಪ ಪರಿಹಾರ ನಿಧಿ’ (ಎನ್ಡಿಆರ್ಎಫ್) ಅಡಿಯಲ್ಲಿ ೩,೪೫೪ ಕೋಟಿ ರುಪಾಯಿ ಅನುದಾನವನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಜನರು ಒಂದು ಮಟ್ಟಿಗಾ
ಅಹಮದಾಬಾದ್: ಮಹಿಳೆ ತನ್ನ ಮೂರನೇ ಮದುವೆಯ ನಂತರ ತನ್ನ ಮೊದಲ ಪತಿಯೇ ಬೇಕು ಎಂದು ಕೋರ್ಟ್ ಮೆಟ್ಟಿಲೇರಿದ್ದಾಳೆ. ಹೀಗೊಂದು ಪ್ರಸಂಗ ನಡೆದದ್ದು ಅಹಮದಾಬಾದ್ ನಲ್ಲಿ. ಗುಜರಾತ್ನ ಮೆಹ್ಸಾನಾ ಜಿಲ್ಲೆಯ ಮಹಿಳೆ ಪ್ರೀತಿಸಿದವನೊಂದಿ
ಚ್ಬರ್ ಮೊನ್: ನೈಋತ್ಯ ಕಾಂಬೋಡಿಯಾದ ಸೇನಾ ನೆಲೆಯಲ್ಲಿ ನಡೆದ ಬೃಹತ್ ಸ್ಫೋಟದಲ್ಲಿ 20 ಸೈನಿಕರು ಮೃತಪಟ್ಟಿದ್ದಾರೆ. ಕೊಂಪಾಂಗ್ ಸ್ಪ್ಯೂ ಪ್ರಾಂತ್ಯದಚ್ಬರ್ ಮೊನ್ ಜಿಲ್ಲೆಯಲ್ಲಿ ಸ್ಫೋಟ ಸಂಭವಿಸಿದ್ದು ಸಾವು -ನೋವಿನ ಜೊತೆಗೆ
ಹೈದರಾಬಾದ್:ಬಹುಭಾಷಾ ನಟಿ ಸಮಂತಾ ಅವರಿಂದು 37ನೇ ಹುಟ್ಟುಹಬ್ಬದ ಸಂಭ್ರಮ ಆಚರಿಸಿದರು. ಅನಾರೋಗ್ಯದಿಂದ ಸಿನಿಮಾರಂಗದಿಂದ ಬ್ರೇಕ್ ಪಡೆದಿರುವ ಸಮಂತಾ, ಪ್ರವಾಸ ಮಾಡುತ್ತಾ ಜಾಲಿ ಮೂಡ್ ನಲ್ಲಿದ್ದಾರೆ.ಹುಟ್ಟುಹಬ್ಬಕ್ಕೆ ಅವರು ಕಂ
ಬೆಂಗಳೂರು: ಅಶ್ಲೀಲ ವೀಡಿಯೋಗೂ ಜೆಡಿಎಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಉಪ್ಪು ತಿಂದವರು ನೀರು ಕುಡಿಯಲಿ. ಪ್ರಜ್ವಲ್ ರೇವಣ್ಣ ಪರಾರಿಯಾಗಿದ್ದರೆ ಎಸ್ಐಟಿ ಕರೆದುಕೊಂಡು ಬರುತ್ತೆ ಬಿಡಿ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾ
ನವದೆಹಲಿ: ಪಕ್ಷದ ಪ್ರಚಾರದ ಹಾಡಿಗೆ ಚುನಾವಣಾ ಆಯೋಗ ನಿಷೇಧ ಹೇರಿದೆ ಎಂದು ಆಮ್ ಆದ್ಮಿ ಪಕ್ಷ ಭಾನುವಾರ ಆರೋಪಿಸಿದೆ. ಎಎಪಿ ಇತ್ತೀಚೆಗಷ್ಟೇ ‘ಜೈಲ್ ಕೆ ಜವಾಬ್ ಮೇ ಹಮ್ ವೋಟ್ ದೇಂಗೆ’ ಎಂಬ ಚುನಾವಣಾ ಪ್ರಚಾರ ಹಾಡನ್ನು ಬಿಡುಗಡೆಗೊಳಿಸ
ಬೆಂಗಳೂರು: ದ್ವಿತೀಯ ಪಿಯುಸಿ ಎರಡನೇ ವಾರ್ಷಿಕ ಪರೀಕ್ಷೆ ನಾಳೆಯಿಂದ ಪ್ರಾರಂಭವಾಗಲಿದ್ದು, ರಾಜ್ಯದಲ್ಲಿ 301 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು 1,49,300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇ
ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ. 7 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹ
ಮುಂಬೈ:ರಾಜಸ್ಥಾನ್ ರಾಯಲ್ಸ್ 16 ಅಂಕಗಳನ್ನು ಗಳಿಸಿ ಇದರೊಂದಿಗೆ, ಸಂಜು ಸ್ಯಾಮ್ಸನ್ ನೇತೃತ್ವದ ತಂಡವು ಪ್ಲೇಆಫ್ನಲ್ಲಿ ಸ್ಥಾನವನ್ನು ಬಹುತೇಕ ಖಚಿತಪಡಿಸಿದೆ. ಐಪಿಎಲ್ 2024 ಪಾಯಿಂಟ್ಸ್ ಟೇಬಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಹೊರತುಪಡ
ಹರಪನಹಳ್ಳಿ: ಇಂದಿರಾಗಾ0ಧಿಯವರ ಕಾಲದಿಂದಲೂ ಬಂಜಾರ ಸಮುದಾಯ ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸುತ್ತಾ ಬಂದಿದ್ದು, ಈಗಲೂ ಕಾಂಗ್ರೆಸ್ಗೆ ಬೆನ್ನೆಲುಬಾಗಿ ನಿಂತಿದೆ ಎಂದು ಮಾಜಿ ಸಚಿವ ಪಿ.ಟಿ.ಪರಮೇಶ್ವರನಾಯ್ಕ ಹೇಳಿದರು. ಪಟ್ಟಣದ ಆಚ
ನವದೆಹಲಿ: ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ಅವರು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಉಸ್ತುವಾರಿ ದೀಪಕ್ ಬಬಾರಿಯಾ ಅವರ ನಿರಂತರ ಹಸ್ತಕ್ಷೇಪವನ್ನು ಉಲ್ಲೇಖಿಸಿ ಅರ
ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ವಿಮಾನ ಇಳಿಯಲು ಅನುಮತಿ ನಿರಾಕರಿಸಲಾಗಿದೆ. ಸಾಂವಿಧಾನಿಕ ಮುಖ್ಯಸ್ಥರಾದ ಪಿಎಂ ಮತ್ತು ಸಿಎಂ ಚುನಾವಣಾ ಪ್ರಚಾರಾರ್ಥ ಬೆಳಗಾವಿ ಪ್ರವಾಸದಲ್
ಹಾಸನ: ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಶೇರ್ ಮಾಡಿದ ವ್ಯಕ್ತಿಗಳನ್ನು ಬಂಧಿಸುವಂತೆ ಆಗ್ರಹಿಸಿ ಏ.29ರಂದು ಹಾಸನ ಜಿಲ್ಲಾ ಜನಪರ ಚಳವಳಿ ಒಕ್ಕೂಟ ಪ್ರತಿಭಟನೆ ಹಮ್ಮಿಕೊಂಡಿದೆ. ಪೆನ್ ಡ್ರೈವ್ ಮೂಲಕ ಮಹಿಳೆಯರ ಲೈಂಗಿಕ ಚಿತ್ರಗಳು ಮತ್
ಮುಂಬೈ: ಮಹಾದೇವ್ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಸೈಬರ್ ಸೆಲ್ನ ವಿಶೇಷ ತನಿಖಾ ತಂಡವು ಛತ್ತೀಸ್ಗಢದ ನಟ ಸಾಹಿಲ್ ಖಾನ್ ಅವರನ್ನು ಬಂಧಿಸಿದೆ. ಬಾಂಬೆ ಹೈಕೋರ್ಟ್ಗೆ ನಟ ಸಲ್ಲಿಸಿದ್ದ ಜಾಮೀನು ಅರ
ಶಿರಸಿ: ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮ ಭಾನುವಾರ ಆರಂಭವಾಯ್ತು. ಕಾರ್ಯಕ್ರಮಕ್ಕೆ ಮೋದಿಯವರ ಆಗಮನವಾಗಲಿದ್ದು, ಕ್ಷೇತ್ರದ ಜನರ ಉದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ
ರಾಯಚೂರು: ರಾಯಚೂರು, ಕಲಬುರಗಿಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. ಬಿಸಿಲಿನ ತಾಪಕ್ಕೆ ವಾಂತಿ, ಬೇಧಿ ಹಿನ್ನೆಲೆ ಒಂದೇ ಕುಟುಂಬದ ಇಬ್ಬರು ಮಕ್ಕಳು ಬಲಿಯಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ರಾಯಚೂರು ತಾಲ್ಲೂಕಿ
ನವದೆಹಲಿ : ಮೋದಿ ಸರ್ಕಾರ ಈರುಳ್ಳಿ ರಫ್ತು ಬಗ್ಗೆ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಒಂದು ಲಕ್ಷ ಟನ್ ಗಿಂತ ಹೆಚ್ಚು ಈರುಳ್ಳಿಯನ್ನು ವಿದೇಶಗಳಿಗೆ ರಫ್ತು ಮಾಡಲು ಅನುಮತಿ ನೀಡಲಾಗಿದೆ. ಬಾಂಗ್ಲಾದೇಶ, ಶ್ರೀಲಂಕಾ, ಭೂತಾನ್,