ಬೆಂಗಳೂರು: ದಾವಣಗೆರೆ, ಗದಗದಲ್ಲಿ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಚಾರ ಕೈಗೊಂಡಿದ್ದಾರೆ. ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ. Read more...
ಹೈದರಾಬಾದ್: ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಮುಕ್ತಾಯದ ವರದಿಯನ್ನು ಸಲ್ಲಿಸಿದ್ದು, ಆಗಿನ ಸಿಕಂದರಾಬಾದ್ ಸಂಸದ ಬಂಡಾರು ದತ್ತಾತ್ರೇಯ, ವಿಧಾನಪರಿಷತ್ ಸದಸ್ಯ ಎನ್ ರಾಮಚಂದರ್ ರಾವ್, ಉಪಕುಲಪತಿ Read more... The
ಭಾರತದಲ್ಲಿ ಅಸ್ತಮಾದಿಂದ ಪ್ರತಿ ವರ್ಷ ಅಂದಾಜು 2ಲಕ್ಷ ಜನ ಸಾವನ್ನಪ್ಪುತ್ತಿದ್ದಾರೆಂಬ ಆಘಾತಕಾರಿ ಅಂಶವನ್ನು ಪುಣೆ ಮೂಲದ ಪುಲ್ಮೋಕೇರ್ ರಿಸರ್ಚ್ ಅಂಡ್ ಎಜುಕೇಶನ್ (ಪ್ಯೂರ್) ಫೌಂಡೇಶನ್ನ ನಿರ್ದೇಶಕ ಮತ್ತು ಭಾರತೀಯ Read more... The post ʼ
ಥೈಲ್ಯಾಂಡ್ನಲ್ಲಿ ವಿಚಿತ್ರ ಕಾಮ ಹಗರಣವೊಂದು ಬಯಲಿಗೆ ಬಂದಿದೆ. ರಾಜಕಾರಣಿಯಾಗಿರುವ ತಾಯಿ ದತ್ತುಪುತ್ರನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗಲೇ ಆಕೆಯ ಗಂಡನಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾಳೆ. 45 ವರ್ಷದ ರ
ವಿಜಯಪುರ: ಮರ್ಯಾದಾಗೇಡು ಹತ್ಯೆ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ, 5 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಜಯಪುರದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ. ಇಬ್ರಾಹಿಂ Read more... The post ಪ್ರೀತ
ನಡುರಸ್ತೆಯಲ್ಲೇ ಇಬ್ಬರು ವಿದ್ಯಾರ್ಥಿನಿಯರು ಜುಟ್ಟು ಹಿಡಿದುಕೊಂಡು ಜಗಳವಾಡಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಯುವ ಸಮೂಹದಲ್ಲಿ ಹೆಚ್ಚಾಗುತ್ತಿರುವ ಹಿಂಸಾಚಾರದ ನಡುವೆ ಶಾಲೆಗೆ ಹೋಗುವ ಹುಡುಗ
ಟಿಕೆಟ್ ರಹಿತ ಪ್ರಯಾಣಿಕರು ರೈಲಿನ ಎಸಿ ಕೋಚ್ಗಳನ್ನು ಪ್ರವೇಶಿಸಿ ಪ್ರಯಾಣ ಮಾಡುವ ಅಸಮಾಧಾನದ ನಡುವೆ ರೈಲ್ವೆ ಇಲಾಖೆಯ ಅಸಮರ್ಥತೆ ಬಗ್ಗೆ ಮತ್ತೊಂದು ಕೂಗು ಕೇಳಿಬಂದಿದೆ. ದೆಹಲಿ-ಸಾರಾಯ್ ರೋಹಿಲ್ಲಾ ಸೂಪರ್ಫಾಸ್ಟ್ Read more... The post ಎ
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಆನ್ಲೈನ್ ನಲ್ಲೇ ದಂಡಪಾವತಿ ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ. ಇಷ್ಟು ದಿನ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಆನ್ಲೈನ್ ದಂಡ ಪಾವತಿ ಅವಕಾಶವನ್ನು ರಾಜ್ಯದ ಎಲ್ಲಾ Read more
ಊಟದ ನಂತರ ಎಲೆ ಅಡಿಕೆ ಅಂದರೆ ಪಾನ್ ತಿನ್ನುವುದು ಬಹುತೇಕರ ವಾಡಿಕೆ. ರಸವತ್ತಾದ ಪಾನ್ ಜಗಿಯುವ ಖುಷಿಯೇ ಬೇರೆ. ಪಾನ್ ನಲ್ಲಿ ಹಲವಾರು ವೆರೈಟಿಗಳಿವೆ. ಹಾಗಾದರೆ ಈ ಪಾನ್ Read more... The post ಪಾನ್ ತಿನ್ನುವುದರಿಂದ ಸಿಗುತ್ತೆ ಇಷ್ಟೆಲ್ಲಾ ಆರೋ
ನಾವು ತಿನ್ನುವ ಆಹಾರ, ಆರೋಗ್ಯದ ಮೇಲೆ ಎಷ್ಟೆಲ್ಲಾ ಪರಿಣಾಮ ಬೀರುತ್ತದೆ ನೋಡಿ. ಕ್ಯಾಂಡಿ, ಸೋಡಾ ನಮ್ಮ ಆರೋಗ್ಯಕ್ಕೆ ಪೂರಕವಲ್ಲ. ನೈಸರ್ಗಿಕ ವಿಧಾನಗಳ ಮೂಲಕವೇ ಹಲ್ಲಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಅದಕ್ಕಾಗಿ Read more... The post ಹ
ಅಗಸೆ ಬೀಜದಲ್ಲಿ ಹೇರಳವಾಗಿ ನಾರಿನಾಂಶವಿದೆ. ಇದು ನಿಮ್ಮ ಜೀರ್ಣಕ್ರೀಯೆಯನ್ನು ಸರಾಗವಾಗಿಸುತ್ತದೆ. ಮಲಬದ್ಧತೆಯನ್ನು ನಿವಾರಿಸುತ್ತದೆ. ಹಾಗೇ ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಜತೆಗೆ ನಿಮ್ಮ ಹೃದಯದ ಆರೋಗ್ಯವನ್ನ
ಇಂಗು ಅಡುಗೆ ಮನೆಗೆ ಮಾತ್ರ ಸೀಮಿತವಲ್ಲ. ಔಷಧ ತಯಾರಿಕೆಯಲ್ಲೂ ಅದನ್ನು ಹೇರಳವಾಗಿ ಬಳಸುತ್ತಾರೆ. ಹೊಟ್ಟೆಯ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಇದು ನಿವಾರಿಸುತ್ತದೆ. ಹೊಟ್ಟೆ ನೋವು ಬಂದಾಕ್ಷಣ ಮಜ್ಜಿಗೆಗೆ ಇಂಗು ಬೆರೆಸಿ Read more... The post ʼ
ಕ್ಯಾಪ್ಸಿಕಂನಿಂದ ಬೋಂಡಾ, ಕರಿ ತಯಾರಿಸಬಹುದು ಎಂದು ಸರಳವಾಗಿ ಹೇಳುತ್ತೇವೆ. ಆದರೆ ಅದರಿಂದ ದೇಹದ ಮೇಲಾಗುವ, ಆರೋಗ್ಯದ ಪ್ರಯೋಜನಗಳ ಬಗ್ಗೆ ನಮಗೆ ತಿಳಿದಿಲ್ಲ. ಹೃದಯದ ಆರೋಗ್ಯಕ್ಕೆ ಅಗತ್ಯವಿರುವ ಲೈಕೋಪಿನ್ ಎಂಬ Read more... The post ಜೀರ್ಣಕ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮತ್ತೆ ಕೆಲವು ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more... The post ರಾಜ್ಯ
ಬೇಸಿಗೆ ಕಾಲದಲ್ಲಿ ಜಾಸ್ತಿ ಮಸಾಲೆಯಿಂದ ಕೂಡಿದ ಆಹಾರ ಪದಾರ್ಥಗಳನ್ನು ಸೇವಿಸಲು ಆಗುವುದಿಲ್ಲ. ಅದೂ ಅಲ್ಲದೇ ಅಡುಗೆ ಮಾಡುವುದಕ್ಕೆ ಯಾವುದೇ ತರಕಾರಿ ಇಲ್ಲದಿದ್ದಾಗ ಒಂದು ಕಪ್ ಮೊಸರು ಇದ್ದರೆ ಸಾಕು Read more... The post ಬೇಸಿಗೆಯಲ್ಲಿ ದೇಹ
ಬೆಂಗಳೂರು: ಮೇ 20 ರ ನಂತರ ಸಿಬಿಎಸ್ಇ 10, 12ನೇ ತರಗತಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ದೇಶದಾದ್ಯಂತ 37 ಲಕ್ಷಕ್ಕೂ ಅಧಿಕ ಮಕ್ಕಳು ಕಾಯುತ್ತಿರುವ ಈ ಬಾರಿಯ Read more... The post ಫಲಿತಾಂಶದ ನಿರೀಕ್ಷೆಯಲ್ಲಿರುವ CBSE 10, 12ನೇ ತರಗತಿ ವಿದ್ಯಾರ್ಥಿ
ಬೆಂಗಳೂರು: ಬೆಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಿದ್ದು, ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಬ್ರಹ್ಮಣ್ಯ ಗ್ರಾಮದಲ್ಲಿ ಸೋಮಸುಂದರ್(34)
ಆಲೂಗಡ್ಡೆ ಇಷ್ಟ ಪಡದವರು ಯಾರೂ ಇಲ್ಲವೇನೋ? ಇದರಿಂದ ಹಲವು ರೀತಿಯ ತಿಂಡಿ, ತಿನಿಸುಗಳನ್ನು ತಯಾರಿಸಬಹುದು. ಆಲೂಗಡ್ಡೆ ಸಿಪ್ಪೆಯಲ್ಲಿ ವಿಟಮಿನ್ ಸಿ ಹೆಚ್ಚಾಗಿ ಇರುವ ಕಾರಣ ಜೀವಸತ್ವದ ಕೊರತೆಯಿಂದ ಬಳಲುತ್ತಿದ್ದರೆ Read more... The post ಜೀವಸ
ಬೆಂಗಳೂರು: ಕಳೆದ ಮುಂಗಾರು ಹಂಗಾಮಿನಲ್ಲಿ ಬರಗಾಲದಿಂದ ಬೆಳೆ ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ವಿತರಣೆ ಪ್ರಕ್ರಿಯೆ ಆರಂಭಿಸಲಾಗಿದೆ. ಕೇಂದ್ರ ಸರ್ಕಾರ ಎನ್.ಡಿ.ಆರ್.ಎಫ್.ನಿಂದ ಬಿಡುಗಡೆ ಮಾಡಿದ 3454.22 ಕೋಟಿ ರೂ.ಗಳನ್ನು ಅರ್ಹ Read more... Th
ಬೆಂಗಳೂರು: ಜೂನ್ ನಲ್ಲಿ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಆಹ್ವಾನಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ. ಕಳೆದ ಒಂದುವರೆ ವರ್ಷದಿಂದ ಸ್ಥಗಿತವಾಗಿದ್ದ ಎಪಿಎಲ್ ಕಾರ್ಡ್ Read more... The post ಪಡಿತರ ಚೀಟಿ ನಿರೀಕ್ಷೆಯ
ದೇಹದಲ್ಲಿ ಸಣ್ಣ ಕರುಳು ಆಹಾರವನ್ನು ಒಡೆದು ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ದೊಡ್ಡ ಕರುಳು ಜೀರ್ಣವಾಗದ ವಸ್ತುಗಳಿಂದ ನೀರು ಮತ್ತು ಲವಣಗಳನ್ನು ಹೀರಿಕೊಂಡು ತ್ಯಾಜ್ಯ ಉತ್ಪನ್ನಗಳನ್ನು ಹೊರಹಾಕುತ್ತದೆ. ಈ Read m
ವಾಸ್ತು ಶಾಸ್ತ್ರದ ಮೂಲಕ ನಾವು ನಮ್ಮ ಸುತ್ತಲಿನ ದುಷ್ಟ ಶಕ್ತಿಗಳನ್ನು ಜಯಿಸಬಹುದು. ವಾಸ್ತುವಿನಲ್ಲಿ ಉಲ್ಲೇಖಿಸಲಾದ ಪರಿಹಾರಗಳು ನಮ್ಮ ಜೀವನದಲ್ಲಿ ಶಕ್ತಿಯ ಹರಿವನ್ನು ತುಂಬುತ್ತವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆ, Read more... The pos
ಕಾರವಾರ: ಚುನಾವಣಾ ಕರ್ತವ್ಯ ಆರೋಪ ಹಿನ್ನೆಲೆ ಮೂವರನ್ನು ಅಮಾನತು ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮೂವರು ನೌಕರರನ್ನು ಅಮಾನತು ಮಾಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ Read more... The post ಚುನಾವಣೆ ಕರ್ತವ್ಯ
ಹುಬ್ಬಳ್ಳಿ: ನೇಹಾ ಕೊಲೆ ಮಾಸುವ ಮೊದಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಅನ್ಯಕೋಮಿನ ಯುವಕ ಎಸ್ಕೇಪ್ ಆಗಿದ್ದಾನೆ. ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ Read more... The post ನೇಹಾ ಕ
ಆಘಾತಕಾರಿ ಘಟನೆಯೊಂದರಲ್ಲಿ ಕಿರ್ಗಿಸ್ತಾನ್ನಲ್ಲಿ ನಡೆದ ಉತ್ಸವದಲ್ಲಿ ಚಾಲಕ ರಹಿತ ಐಸ್ ಕ್ರೀಂ ಮಿನಿ ಟ್ರಕ್ ಇದ್ದಕ್ಕಿದ್ದಂತೆ ಜನರತ್ತ ನುಗ್ಗಿದ್ದು, ಅನೇಕ ಮಕ್ಕಳಿಗೆ ಡಿಕ್ಕಿ ಹೊಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ Read more... Th
ವ್ಯಕ್ತಿಯೊಬ್ಬ ರೈಲು ಕಂಟೈನರ್ ಮೇಲೆ ಹತ್ತಿ ಹೈಟೆನ್ಷನ್ ವೈರ್ ಗಳನ್ನು ಹಿಡಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಭೋಪಾಲ್ ರೈಲ್ವೇ ಜಂಕ್ಷನ್ನಲ್ಲಿ ವರದಿಯಾಗಿದೆ. ವೈರ್ ಹಿಡಿದುಕೊಳ್ತಿದ್ದಂತೆ ಶಾಕ್ ನಿಂದ Read more... The
ಮಂಗಳೂರು: ಮಂಗಳೂರು ನಗರದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ತುಂಬೆಯಲ್ಲಿ ಜಲಮಟ್ಟ ಇಳಿಕೆಯಾಗುತ್ತಿದ್ದು, ಮೇ 5ರಿಂದ ಮಂಗಳೂರಿನಲ್ಲಿ ಕುಡಿಯುವ ನೀರಿನ ರೇಷನಿಂಗ್ ನಡೆಸಲು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದೆ. ದಿನ ಬ
ನವದೆಹಲಿ: ಅಮಿತ್ ಶಾ ಅವರ ನಕಲಿ ವಿಡಿಯೋ ಪ್ರಕರಣದಲ್ಲಿ ಎಕ್ಸ್ ನಲ್ಲಿ ‘ಸ್ಪಿರಿಟ್ ಆಫ್ ಕಾಂಗ್ರೆಸ್’ ನಡೆಸುತ್ತಿರುವ ತೆಲಂಗಾಣದ ಅರುಣ್ ರೆಡ್ಡಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ಸಚಿವ Read more... The post ಅಮಿತ್ ಶಾ ನಕಲ
ಕಾರವಾರ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವುಕಂಡಿದ್ದು, 49 ಪ್ರಯಾಣಿಕರಿಗೆ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಸುಳೆಮುರ್ಕಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ತುಮಕೂರಿನ ಲೋಕೇಶ್(26), ಚಿಕ್ಕಬಳ್ಳಾಪುರದ ರುದ್ರ
ನವದೆಹಲಿ: ರಾಯ್ ಬರೇಲಿಯಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧೆ ಹಿನ್ನಲೆಯಲ್ಲಿ ರಾಯ್ ಬರೇಲಿ ಜನರಿಗೆ ಪ್ರಿಯಾಂಕಾ ಗಾಂಧಿ ಭಾವನಾತ್ಮಕ ಸಂದೇಶ ಕಳಿಸಿದ್ದಾರೆ. ಕೆಲವು ದಿನಗಳ ಹಿಂದೆ ನನ್ನ Read more... The post ಅರ್ಧ ಶತಮಾನದಿಂದ ಪ್
ಬೆಂಗಳೂರು: ರಾಜ್ಯದಲ್ಲಿ ಮೇ 7 ರಂದು ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ, ಉತ್ತರ ಕರ್ನಾಟಕ ಭಾಗದಲ್ಲಿ ಚುನಾವಣೆ ಹೊತ್ತಲ್ಲೇ ಬಿಸಿಲ ಝಳ, ತಾಪಮಾನ ಭಾರಿ Read more... The post ಮೇ 7 ರಂದು ಮತದಾನದ ಅವಧಿ ಸಂಜೆ 1 ಗಂಟೆ ವ
ಮುಂಬೈ: ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಶುಕ್ರವಾರ ಎರಡು ಕಾರ್ ಗಳ ನಡುವೆ ಡಿಕ್ಕಿ ಸಂಭವಿಸಿದ ದುರಂತದಲ್ಲಿ ಎರಡು ಶಿಶುಗಳು ಸೇರಿದಂತೆ ಕನಿಷ್ಠ ಆರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಬಲಿಯಾದವರಲ್ಲಿ ಅಮರಾವತಿ Read more... The post
Usa ಮತ್ತು ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಇನ್ನೇನು ಹತ್ತಿರದಲ್ಲಿದ್ದು, ಎಲ್ಲಾ ತಂಡಗಳು ತಮ್ಮ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಇದೀಗ ಓಮನ್ ತಂಡ ಕೂಡ Read more... The post ಟಿ20 ವಿಶ್ವಕಪ್ ಗೆ ಬಲಿಷ್ಠ ತಂಡವನ
ಐಪಿಎಲ್ ನಲ್ಲಿ ಆರಂಭಿಕ ಮತ್ತು ಮಧ್ಯಾಕ್ರಮಾಂಕದ ಬ್ಯಾಟ್ಸ್ಮನ್ ಗಳು ಹೆಚ್ಚಾಗಿ ಶತಕಗಳನ್ನು ಸಿಡಿಸುವುದನ್ನು ನಾವು ನೋಡುತ್ತೇವೆ. ಅತಿ ಹೆಚ್ಚು ರನ್ ಬಾರಿಸಿರುವವರ ಪಟ್ಟಿಯಲ್ಲಿ ಇವರ ಹೆಸರು ಇದ್ದೇ ಇರುತ್ತದೆ. Read more... The post ಈ ಬಾರ
ರಾಮನಗರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಕೆಲವೆಡೆ ಸಿಡಿಲು ಬಡಿದು ಅವಾಂತರಗಳು ಸೃಷ್ಟಿಯಾಗಿವೆ. ಸಿಡಿಲು ಬಡಿದು ಪ್ರವಾಸಿ ತಾಣದ ಜಾನಪದಲೋಕದ ಗಿರಿಜನ ಮನೆಗೆ Read more... The post BREAKING NEWS: ಸಿ
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈನಡುವೆ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರವೇ ವಿಳಂಬ ಮಾಡುತ್ತಿದೆ Read more... The post BIG NEWS: ಸ್ವತ
ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಹಾಗೂ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಹೆಚ್.ಡಿ.ರೇವಣ್ಣ
ರಾಯಚೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ಆರೋಪದ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ರಾಯಚೂರಿನ ಸಿಂಧನೂರಿನಲ್ಲಿ ಮಾತನಾಡಿದ
ದರ್ಶನ್ ಶ್ರೀನಿವಾಸ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರದ ಟ್ರೈಲರನ್ನು ಮಾಸ್ ಮ್ಯೂಸಿಕ್ ಅಡ್ಡ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಸಾಕಷ್ಟು ವೀಕ್ಷಣೆ ಪಡೆದುಕೊಂಡಿದೆ. ನಟ ಲೂಸ್ ಮಾದ Read more... The post ‘4n6’ ಚಿತ್ರದ ಟ್ರ
ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಂಬಂಧಿ ಸತೀಶ್ ಬಾಬು ಜೈಲುಪಾಲಾಗಿದ್ದಾರೆ. ವಿಡಿಯೋದಲ್ಲಿದ್ದ ಸಂತ್ರಸ್ತ ಮಹಿಳೆಯಾಗಿರುವ ನನ್ನ ತಾಯಿಯನ್ನು ಅಪಹರಿಸಿದ್ದಾರ
ಲಖನೌ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದ ಜೊತೆಗೆ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದು, ಇಂದು ನಾಮಪತ್ರ ಸಲ್ಲಿಸಿದರು. ಈ ವೇಳೆ ಎಐಸಿಸಿ ಅಧ್ಯಕ್ಷ Read more... The post ರಾಯ್ ಬರೇಲಿ ಕ್ಷೇತ್ರದ
ಬೆಂಗಳೂರು: ಬಿಸಿಲ ಝಳದಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ವರುಣದೇವ ತಂಪೆರದಿದ್ದಿದ್ದಾನೆ. ರಾಜಧಾನಿ ಬೆಂಗಳೂರಿನಲ್ಲಿ ಬಿರುಗಾಳಿಸಹಿತ ಭಾರಿ ಮಳೆಯಾಗುತ್ತಿದೆ. ನಗರದ ಹಲವೆಡೆ ಗುಡುಗು, ಬಿರುಗಾಳಿಸಹಿತ ಮಳೆಯಾಗುತ್ತಿದ್ದು,
ನಿನ್ನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಎದುರು ಸನ್ ರೈಸರ್ಸ್ ಹೈದರಾಬಾದ್ ತಂಡ ಕೇವಲ ಒಂದು ರನ್ ಗಳಿಂದ ರೋಚಕ ಜಯ ಸಾಧಿಸಿದ್ದು, ತನ್ನ ಸೆಮಿ ಫೈನಲ್ ಆಸೆಯನ್ನು ಇನ್ನು Read more... The post ಐಪಿಎಲ್ 2024 ಇಂದು ಮುಂಬೈ ಇಂಡಿಯನ್ಸ್ ಮತ್ತು ಕ
ಆಪಲ್ ವಾಚ್ ಅತಿ ದುಬಾರಿ ಬೆಲೆಯದ್ದು ಎಂಬುದು ಮಧ್ಯಮವರ್ಗದವರ ಮಾತು. ಆದರೆ ಇದರಲ್ಲಿ ಲಭ್ಯವಿರುವ ತಂತ್ರಜ್ಞಾನದ ಬಗ್ಗೆ ಮೆಚ್ಚುಗೆ ಇದೆ. ತುರ್ತು ಸಂದರ್ಭಗಳಲ್ಲಿ ಇದು ನೀಡುವ ಎಚ್ಚರಿಕೆಯು ಹಲವಾರು Read more... The post ದೆಹಲಿ ಮಹಿಳೆಯ ಪ್ರ
ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಅಭಿನಯದ ಗಂಗಾಧರ್ ಸಾಲಿಮಠ್ ನಿರ್ದೇಶನದ ಬಹು ನಿರೀಕ್ಷಿತ ‘ಗ್ರೇ ಗೇಮ್ಸ್’ ಚಿತ್ರ ಇದೇ ಮೇ ಹತ್ತಕ್ಕೆ ರಾಜ್ಯದ್ಯಂತ ತೆರೆ ಮೇಲೆ ಬರಲಿದೆ. ಈ Read more... The post ಇಂದು ಬಿಡುಗಡೆಯಾಗಲಿದೆ ‘ಗ್ರೇ ಗೇಮ್
ಚುನಾವಣೆ ಪ್ರಚಾರ ಕಾರ್ಯಕ್ಕೆ ಶಿವಸೇನೆ ನಾಯಕರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ನಡೆದಿದೆ. ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಈ ಘಟನೆ ನಡೆದಿದೆ. ಇಬ್ಬರು ಪೈಲಟ್ ಗಳಿಗೆ Read more... Th
ಹಾಸನ: ಕೆರೆ ಮೀನು ತಿಂದು ಇಬ್ಬರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ನಡೆದಿದೆ. ಬಸವನಹಳ್ಳಿ ಗ್ರಾಮದ ರವಿಕುಮಾರ್ (46), Read more... The post ಮೀನು ತಿಂ
ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಎಸ್ ಐಟಿಗೆ ಫ್ರೀ ಹ್ಯಾಂಡ್ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನ
ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ಚುರುಕುಗೊಳಿಸಿದ್ದು, ಪ್ರಜ್ವಲ್ ರೇವಣ್ಣ ಎಲ್ಲೇ ಎಸ್ಕೇಪ್ ಆಗಿರಲಿ, ಯಾವ ದೇಶದಲ್ಲಿಯೇ ಇದ್ದರೂ ಹಿಡಿದು ತರುತ್ತೇವೆ Read more... The post BIG NEW
ಮಕ್ಕಳಿಂದ ಹಿಡಿದು ವೃದ್ಧರವರೆಗೂ ಕೋಪ ಬರುವುದು ಸಾಮಾನ್ಯ. ಕೆಲವರಿಗೆ ಗಂಭೀರ ವಿಚಾರಗಳಿಗೆ ಕೋಪ ಬಂದರೆ ಕೆಲವರು ಸಣ್ಣ ಸಣ್ಣ ವಿಚಾರಗಳಿಗೂ ಕೋಪಗೊಳ್ಳುತ್ತಾರೆ. ಕೆಲವರು ಕೋಪವನ್ನ ದಿನಗಟ್ಟಲೆ ಪ್ರದರ್ಶಿಸಿದರೆ, ಕೆಲವರು Read more... The
ಕಾಯಿಲೆಗಳು ಯಾವುದೇ ಸಮಯದಲ್ಲಿ ಯಾರಿಗಾದರೂ ಬರಬಹುದು. ಆದರೆ ಕೆಲವೊಮ್ಮೆ ರೋಗದ ಅಪಾಯವು ವಯಸ್ಸಿಗೆ ಅನುಗುಣವಾಗಿರುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಸಂಪೂರ್ಣ ದೇಹ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು. ಇದರಿಂದ ವಯಸ್ಸಿನ ಪ್ರತಿ
ಬೆಂಗಳೂರು: ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರನಕ್ಕೆ ಸಬಂಧಿಸಿದಂತೆ ಹೆಚ್.ಡಿ,ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದಿದ್ದಾರೆ. ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ
ಅಖಿಲ ಕರ್ನಾಟಕ ಲಾಫ್ಟರ್ ಕ್ಲಬ್ಗಳ (ಎಕೆಎಲ್ಸಿ) ಪ್ರಕಾರ ದೇಶದಲ್ಲೇ ಬೆಂಗಳೂರು ಅತಿ ಹೆಚ್ಚು ನಗೆಕೂಟಗಳನ್ನು ಹೊಂದಿರುವ ನಗರವಾಗಿದೆ. ನಗರವು ಸುಮಾರು 220 ಕ್ಕೂ ಹೆಚ್ಚು ನಗೆಕೂಟಗಳನ್ನು ಹೊಂದಿದೆ. ಬೆಂಗಳೂರು Read more... The post ರಾಜ್ಯ ರ
ಪ್ರಪಂಚದಾದ್ಯಂತ ಮಕ್ಕಳಲ್ಲಿ ಮಧುಮೇಹದ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಇದು ಭಾರತದಲ್ಲೂ ಆತಂಕದ ವಿಷಯವಾಗಿದೆ. ಮೊದಲು ದೊಡ್ಡವರಲ್ಲಿ ಮಾತ್ರ ಬರುತ್ತಿದ್ದ ಈ ಕಾಯಿಲೆ ಈಗ ಮಕ್ಕಳಲ್ಲೂ ಸಾಮಾನ್ಯವಾಗುತ್ತಿದೆ ಏಕೆಂದರೆ ಈ Rea
ನೀಟ್ ಪರೀಕ್ಷೆಯಲ್ಲಿ ಪಾಸ್ ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ 20 ವರ್ಷದ ಯುವತಿಯನ್ನ ರಾಜಸ್ತಾನ ಪೊಲೀಸರು ಪತ್ತೆಹಚ್ಚಿದ್ದಾರೆ. ಪೋಷಕರನ್ನು ನಂಬಿಸುವ ಯತ್ನದಲ್ಲಿ ಡೆ
ಹೊಸ ಇಸುಜು ಪಿಕಪ್ ಟ್ರಕ್ ಮಾರುಕಟ್ಟೆಗೆ ಬಂದಿದೆ. Isuzu D-Max V-Cross Z, ಕಂಪನಿಯ ಪಿಕಪ್ ಟ್ರಕ್ ಪೋರ್ಟ್ಫೋಲಿಯೊದಲ್ಲಿರುವ ಪ್ರಮುಖ ಮಾದರಿಯಾಗಿದೆ. ಈ ಹೊಸ ವಿ-ಕ್ರಾಸ್ ಟ್ರಿಮ್ ಅನ್ನು Read more... The post ಟೊಯೊಟಾ ಹಿಲಕ್ಸ್ಗೆ ಪೈಪೋಟಿ ನೀಡಲು ಬಂ
ಹೊಸ ಇಸುಜು ಪಿಕಪ್ ಟ್ರಕ್ ಮಾರುಕಟ್ಟೆಗೆ ಬಂದಿದೆ. Isuzu D-Max V-Cross Z, ಕಂಪನಿಯ ಪಿಕಪ್ ಟ್ರಕ್ ಪೋರ್ಟ್ಫೋಲಿಯೊದಲ್ಲಿರುವ ಪ್ರಮುಖ ಮಾದರಿಯಾಗಿದೆ. ಈ ಹೊಸ ವಿ-ಕ್ರಾಸ್ ಟ್ರಿಮ್ ಅನ್ನು Read more... The post ಟೊಯೊಟಾ ಹಿಲಕ್ಸ್ಗೆ ಪೈಪೋಟಿ ನೀಡಲು ಬಂ
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಮೂರು ತೋಟದ ಮನೆಗಳ Read more... The post BIG NEWS: ಪ್ರಜ
ತಮಿಳು ಚಿತ್ರರಂಗದ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಓಮಂದೂರರ್ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿ
ಶಿವಮೊಗ್ಗ: ಕಾಡಾನೆ ದಾಳಿಗೆ ಕೃಷಿ ಕಾರ್ಮಿಕನೊಬ್ಬ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರದಲ್ಲಿ ನಡೆದಿದೆ. ತಿಮ್ಮಪ್ಪ (58) ಮೃತ ದುರ್ದೈವಿ. Read more... The post BIG NEWS: ಶಿ
ಮಹಾರಾಷ್ಟ್ರದ ಶಿವಸೇನಾ ನಾಯಕಿಯನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್, ಲ್ಯಾಂಡಿಂಗ್ ವೇಳೆ ಪತನಗೊಂಡಿದ್ದು ಅದೃಷ್ಟವಶಾತ್ ಹೆಲಿಕಾಪ್ಟರ್ ನಲ್ಲಿದ್ದವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಉದ್ದವ್ ಠಾಕ್ರೆ ಬಣದ ಶಿವಸೇನ
ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ಸಿದ್ಧತೆಗಳು ನಡೆದಿದ್ದು, ಮೇ 7 ರಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ಪೈಕಿ ಕಲಬುರಗಿ ಲೋಕಸಭಾ ಕ್ಷೇತ್ರವೂ ಒಂದು. ಕಲಬುರಗಿ ಲೋಕಸಭಾ Read more... The post ಚುನಾವಣೆಗೂ ಮುನ್ನ ಬಿಜೆಪಿ ಸಂಸದ ಉಮ
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಎ1 ಆರೋಪಿ ಶಾಸಕ ಹೆಚ್.ಡಿ.ರೇವಣ್ಣಗೆ ಎಸ್ ಐಟಿ ಶಾಕ್ ನೀಡಿದೆ. ರೇವಣ್ಣ ಅವರ ಬೆಂಗಳೂರಿನ ಮನೆ ಮೇಲೂ ಎಸ್ ಐಟಿ ತಂಡ ದಾಳಿ Read more... The post BREAKING NEWS: ಹೆಚ್.ಡಿ.ರೇವಣ್ಣ ಬೆಂಗಳೂರು ಮನೆ ಮೇಲೆ SIT ದಾಳಿ first appear
ಬಾಲಿವುಡ್ ನಟ ಗೋವಿಂದ ಅವರ ಸೋದರ ಸೊಸೆ ಮತ್ತು ಜನಪ್ರಿಯ ಕಿರುತೆರೆ ನಟಿ ರಾಗಿಣಿ ಖನ್ನಾ ಕ್ರೈಸ್ತ ಧರ್ಮಕ್ಕೆ ಮತಾಂತರವಾದ ಮರುದಿನವೇ ಹಿಂದೂಧರ್ಮಕ್ಕೆ ವಾಪಸ್ಸಾಗಿದ್ದಾರೆ. ಇತ್ತೀಚಿಗೆ ಕ್ರೈಸ್ತ ಧರ್ಮಕ್ಕೆ Read more... The post ಕ್ರೈಸ್ತ
ಮೈಸೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ವಿಡಿಯೋದಲ್ಲಿದ್ದ ಸಂತ್ರಸ್ತ ಮಹಿಳೆ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಎಫ್ ಐ R
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಪ್ರಜ್ವಲ್ ವಿರುದ್ಧ 2ನೇ ಎಫ್ ಐ ಆರ್ ನಲ್ಲಿ ವಿವಿಧ ಸೆಕ್ಷನ್ ಗಳ ಅಡಿ ಎಸ್ ಐಟಿ Read more... The post BREAKING NEWS: ಪ್ರಜ್ವಲ್ ರೇವಣ್ಣಗೆ ಸಂಕಷ್ಟದ ಮೇಲೆ ಸಂಕಷ್ಟ; ವಿವಿಧ
ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ವರೆಗೆ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ Read more... The post BREAKING NEWS: ಪ್ರಜ್
ಪ್ರವಾಸೋದ್ಯಮವನ್ನು ಉತ್ತೇಜಿಸಲು ರಾಜ್ಯಗಳು ಜಾಹೀರಾತು ನೀಡುವುದು ಸಾಮಾನ್ಯ. ದೇಶದೊಳಗಿನ ನೆರೆಹೊರೆಯ ರಾಜ್ಯಗಳಲ್ಲಿ ಪರಸ್ಪರ ಇಂತಹ ಜಾಹೀರಾತುಗಳ ಪ್ರದರ್ಶನ ಪ್ರವಾಸೋದ್ಯಮದ ಉತ್ತೇಜನಕ್ಕೆ ಸಹಕಾರಿಯಾಗಿದೆ. ಅದಾಗ್ಯೂ ಇಂತಹ
ಸುರಪುರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೂಗೌಡ ವಾಗ್ದಾಳಿ ನಡೆಸಿದ್ದಾರೆ. ಡಿ.ಕೆ. ಶಿವಕುಮಾರ್ ಪೆನ್ ಡ್ರೈವ್, ಸಿಡಿ ವಿಶ್ವವಿದ್ಯಾಲಯ ತೆರೆದಿದ್ದಾರೆ. Read more...
ಗುಜರಾತ್ ನ ಅದಾನಿ ಬಂದರಿನಲ್ಲಿ ಸೆರೆಹಿಡಿಯಲಾದ ದೃಶ್ಯವೆಂದು ಬಿಂಬಿಸಿ ಟ್ರಕ್ ನಲ್ಲಿ ಸಾವಿರಾರು ಜಾನುವಾರುಗಳನ್ನು ಯೂರೋಪ್ ದೇಶಗಳಿಗೆ ಸಾಗಿಸಿ ಕೋಟ್ಯಂತರ ರೂಪಾಯಿ ಆದಾಯ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. Read more.
ಬೆಂಗಳೂರು: ಕೊಲ್ಕತ್ತಾದಿಂದ ಸೋಮವಾರ ರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಯುವಕನೊಬ್ಬ ವಿಮಾನ ನಿಲ್ಲುವ ಮೊದಲೇ ತುರ್ತು ನಿರ್ಗಮನ ಬಾಗಿಲು ತೆಗೆಯಲು ಯತ್
ಅಯೋಧ್ಯೆ: ರಾಮ್ ಲಲ್ಲಾಗೆ ಪೂಜೆ ಸಲ್ಲಿಸಲು ಪಾಕಿಸ್ತಾನದಿಂದ ಸಿಂಧಿ ಸಮುದಾಯದ 200 ಸದಸ್ಯರ ನಿಯೋಗ ಇಂದು ಅಯೋಧ್ಯೆಗೆ ತಲುಪಲಿದೆ ಎಂದು ದೇವಸ್ಥಾನದ ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಸಿಂಧ್ Read more... The post ಪಾಕಿಸ್
ಹಾವೇರಿ: ಪ್ರೀತಿಸಿ ಯುವತಿಯನ್ನು ಯುವಕ ಕರೆದುಕೊಂಡು ಹೋಗಿದ್ದಕ್ಕೆ ಯುವಕನ ತಾಯಿಯ ಮೇಲೆ ಹಲ್ಲೆ ನಡೆಸಲಾಗಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದೆ. ನಾಲ್ಕು Read more..
ಬೆಂಗಳೂರು: ನಟ ದರ್ಶನ್ ಅಭಿನಯದ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ‘ಕಾಟೇರ’ ಯಶಸ್ವಿಯಾಗಿ 100 ದಿನ ಪೂರೈಸಿದೆ. ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿದ ‘ಕಾಟೇರ’ ಭರ್ಜರಿ ಯಶಸ್ಸು ಕಂಡ ಹಿನ್ನೆಲೆಯಲ್ಲಿ Read more... The post ಭರ್ಜರಿ ಯಶಸ್ಸು ಕಂಡ
ನವದೆಹಲಿ: ದೇಶದ ಗಮನ ಸೆಳೆದಿರುವ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಎಐಸಿಸಿ ವತಿಯಿಂದ ಅಧಿಕೃತವಾಗಿ ರಾಹುಲ್ ಗಾಂಧಿ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. Read more... The post BREA
ಮಂಗಳೂರು: ಪುತ್ತೂರು ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮೇಳದ ಹಿರಿಯ ಕಲಾವಿದ ಗಂಗಾಧರ ಪುತ್ತೂರು(60) ಉಡುಪಿಯಲ್ಲಿ ಬುಧವಾರ ರಾತ್ರಿ ನಡೆದ ಯಕ್ಷಗಾನದಲ್ಲಿ ಪ್ರದರ್ಶನ ನೀಡಿದ ನಂತರ ಚೌಕಿಯಲ್ಲಿ ಬಣ್ಣ ಕಳಚುವಾಗ Read more... The post ಯಕ್ಷ
ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಲೋಕಸಭೆ ಚುನಾವಣಾ ಕಾರ್ಯ ನಿರ್ವಹಿಸಲು ನಿರಾಕರಿಸಿ ಬೇಜವಾಬ್ದಾರಿ ವರ್ತನೆ ತೋರಿದ ಆರೋಪದ ಮೇಲೆ ಇಬ್ಬರು ಶಿಕ್ಷಕಿಯರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ
ತೂಕ ಇಳಿಸುವ ಪ್ಲಾನ್ ನಲ್ಲಿ ನೀವಿದ್ದರೆ ಈ ಟಿಪ್ಸ್ ಪಾಲಿಸಿ. ಭಾರತದ ಅಡುಗೆ ಮನೆಯಲ್ಲಿರುವ ಮಸಾಲೆ ಪದಾರ್ಥಗಳು ಕೇವಲ ಆಹಾರದ ರುಚಿ ಹೆಚ್ಚಿಸುವುದಿಲ್ಲ. ಸಾಕಷ್ಟು ಔಷಧಿ ಗುಣವನ್ನು ಹೊಂದಿರುತ್ತವೆ. Read more... The post ತೂಕ ಇಳಿಸಿಕೊಳ್ಳುವ
ಅಜ್ವೈನ್ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅಜ್ವೈನ ಹೊಟ್ಟೆಯ ಅನೇಕ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಗ್ಯಾಸ್, ಅಜೀರ್ಣ, ಹೊಟ್ಟೆ ನೋವು ಮತ್ತು ಮಲಬದ್ಧತೆಯ ಸಮಸ್ಯೆ ನಿವಾರಿಸುತ್ತದೆ. ಅಜ್ವೈನ್ ಆಯುರ್ವೇದ ಗುಣಗಳಿಂದ Read more... The post ಖ
ಬೆಂಗಳೂರು: ರಾಜ್ಯದ ಸುಮಾರು 34 ಲಕ್ಷ ರೈತರಿಗೆ ಡಿಬಿಟಿ ಮೂಲಕ ಇಂದಿನಿಂದಲೇ ಬೆಳೆ ನಷ್ಟ ಪರಿಹಾರ ವಿತರಿಸಲಾಗುವುದು. ಇನ್ನೂ 3-4 ದಿನಗಳಲ್ಲಿ ಎಲ್ಲಾ ರೈತರ ಖಾತೆಗೆ ಬೆಳೆ ನಷ್ಟ Read more... The post ರೈತರಿಗೆ ಸಿಹಿ ಸುದ್ದಿ: ಇಂದಿನಿಂದಲೇ ಖಾತೆಗ
ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಸಮವಸ್ತ್ರ, ನೋಟ್ ಬುಕ್, ಲೇಖನ ಸಾಮಗ್ರಿ ಖರೀದಿಸುವಂತೆ ಪೋಷಕರ ಮೇಲೆ ಒತ್ತಾಯದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕರ್ನಾಟಕ ಶಿಕ್ಷಣ Read more... The post ಪೋಷ
ಇದು ಫ್ಯಾಷನ್ ಯುಗ. ಇದರಲ್ಲಿ ಹಿಂದೆ ಬೀಳಲು ಯಾರೂ ಇಷ್ಟಪಡುವುದಿಲ್ಲ. ಆದ್ರೆ ಸಮಯದ ಅಭಾವದಿಂದಾಗಿ ಚರ್ಮದ ಆರೈಕೆಗೆ ಗಮನ ನೀಡಲು ಸಾಧ್ಯವಾಗ್ತಿಲ್ಲ. ಇದರಿಂದಾಗಿ ಚರ್ಮಕ್ಕೆ ಸಂಬಂಧಿಸಿದ ಕೆಲವು ಸಮಸ್ಯೆಗಳು Read more... The post ʼಬಿಳಿ ಗುಳ್
30 ರ ನಂತ್ರ ಮಹಿಳೆಯರ ದೇಹದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತವೆ. ಹಾರ್ಮೋನ್ ಹಾಗೂ ದೈಹಿಕ ಬದಲಾವಣೆಗಳಾಗುತ್ತವೆ. ತೂಕ ನಿಯಂತ್ರಣ ಮಾಡುವುದು ಕಷ್ಟವಾಗುತ್ತದೆ. ಒಂದೇ ಸಮನೆ ಏರುವ ತೂಕದಿಂದ ಕ್ಯಾನ್ಸರ್ ನಂತ Read more... The post ಮಹಿಳೆಯರೇ
ಕಫದಿಂದ ಬರುವ ಕೆಮ್ಮಿಗೆ ಔಷಧ ಕಂಡುಕೊಳ್ಳಬಹುದು. ಆದರೆ ಒಣಕೆಮ್ಮಿಗೆ ಔಷಧ ಹುಡುಕುವುದು ಬಹಳ ಕಷ್ಟ. ಒಮ್ಮೆ ನಿಮ್ಮನ್ನು ಒಣ ಕೆಮ್ಮಿನ ಸಮಸ್ಯೆ ಅಂಟಿಕೊಂಡರೆ ಅದು ನಿಮ್ಮನ್ನು ಬಿಟ್ಟು ದೂರವಾಗುವುದೇ Read more... The post ಇಲ್ಲಿದೆ ಒಣ ಕೆಮ್ಮ
ಬೆಂಗಳೂರು: ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ ಕೊಲೆ ಮಾಡಿದ ಘಟನೆ ಗುರುವಾರ ಬೆಂಗಳೂರಿನ ಕೋರಮಂಗಲದ ಆರನೇ ಬ್ಲಾಕ್ ನಲ್ಲಿ ನಡೆದಿದೆ. 28 ವರ್ಷದ Read more... The post ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊ
ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆ -ಸೆಟ್ 2023ರಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಗುರುವಾರ ವೆಬ್ಸೈಟ್ ನಲ್ಲಿ Read more... The post ಕೆ -ಸೆಟ
ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ Read more... The post ಹಿಂದಿನ ದಿನದ ಅನ್ನ ಎಸೆಯದೆ ಹೀಗೆ ಸೇವಿಸಿ
ಮೈಸೂರು: ಪುತ್ರ ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಬಂಧನ ಭೀತಿ ಎದುರಾಗಿದೆ. ಇದೇ ಹೊತ್ತಲ್ಲಿ ರೇವಣ್ಣ ಅವರ ವಿರುದ್ಧ ಮತ್ತೊಂದು Read more... The post ಬಂಧನ ಭೀತಿಯಲ್ಲ
ಯಾರಾದರೂ ಏನನ್ನಾದರೂ ತಿನ್ನೋವಾಗ ಅವರ ಬಾಯಿಂದ ಬರುವ ಶಬ್ದದಿಂದ ನಿಮಗೆ ಹೇಸಿಗೆ ಎನಿಸುತ್ತದೆಯೇ..? ನಿಮಗೂ ಸಹ ಈ ಶಬ್ದದಿಂದ ಅಲರ್ಜಿ ಇದೆ ಎಂದಾದಲ್ಲಿ ನೀವುಮಿಸೊಫೋನಿಯಾ ಎಂಬ ಸ್ಥಿತಿಯಲ್ಲಿದ್ದೀರಾ ಎಂದರ್ಥ. Read more... The post ಆಹಾರ ಅಗಿ
ಸೇಲಂ: ಸಾಲ ಕಟ್ಟದವನ ಪತ್ನಿಯನ್ನು ಬ್ಯಾಂಕ್ ಒತ್ತೆ ಇರಿಸಿಕೊಂಡ ಆಘಾತಕಾರಿ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ಸಂಜೆ ಆರು ಗಂಟೆಯ ನಂತರ ಸಾಲದ ಹಣ ಮರುಪಾವತಿಗೆ ಹಣಕಾಸು Read more... The post SHOCKING: ಸಾಲಗಾರನ ಪತ್ನಿಯ ಒತ್ತೆ ಇಟ