Manish Pandey hits Upper cut: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಬ್ಯಾಟ್ಸ್ಮನ್ ಮನೀಷ್ ಪಾಂಡೆ ನಿರ್ಣಾಯಕ ಬ್ಯಾಟಿಂಗ್ ಪ್ರದರ್ಶನ ತೋರಿದರು. ಇವರು ಎದುರಿಸಿದ 31 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 2
ರೋಹಿತ್ ವೆಮುಲ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಶುಕ್ರವಾರ ಕ್ಲೋಸರ್ ರಿಪೋರ್ಟ್ ಸಲ್ಲಿಸಿದ್ದಾರೆ. ಇದರಲ್ಲಿ ಅವರು ಅಚ್ಚರಿಯ ಅಂಶಗಳನ್ನು ಬಹಿರಂಗಪಡಿಸಿದ್ದು, ವೆಮುಲ ದಲಿತನೇ ಅಲ್ಲ ಎಂದಿದ್ದಾರೆ. ಅಲ್ಲದೆ, ಪ್ರಕರಣ
HD Kumaraswamy On Rahul Gandhi : ಈ ನೆಲದ ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ಉಪ್ಪು ತಿಂದವನು ನೀರು ಕುಡಿಯಲೇಬೇಕು. ? ನಿಮಗೆ ಬೇಕಿರುವುದು 7ನೇ ತಾರೀಕು ನಡೆಯುವ ಮತದಾನ ಮತ್ತು ಜನರನ್ನು ದಿಕ್ಕು ತಪ್ಪಿಸಿ ರಾಜಕೀಯ ಲಾಭ ಮಾಡಿಕೊಳ್ಳುವುದು. ರಾಹುಲ್
Another Rape Case Against Prajwal Revanna : ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ರೇಪ್ ಕೇಸ್ ದಾಖಲಾಗಿದೆ. ಸರ್ಕಾರಿ ವಸತಿ ಗೃಹದಲ್ಲಿಯೇ ಗನ್ ಪಾಯಿಂಟ್ ಮಾಡಿ ಅತ್ಯಾಚಾರ ಮಾಡಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ಆರೋಪಿಸಿದ್ದಾರೆ. ಇತ್ತ ಎಚ್
HD Kumaraswamy About Prajwal Revanna Case: ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ. ವಿಡಿಯೋಗಳಲ್ಲಿ ಎಲ್ಲಿಯೂ ಪ್ರಜ್ವಲ್ ಮುಖ ಕಾಣಿಸುವುದಿಲ್ಲ ಎಂದಿದ್ದಾರೆ. ಮತ್ತೆ ಏನೆಲ್ಲಾ ಹೇಳಿಕೆ ನೀಡಿದ್ದಾ
Mustafizur Rahman goodbye to IPL 2024: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಧ್ಯೆದಲ್ಲಿಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗಿ ಮುಸ್ತಾಫಿಝುರ್ ರೆಹಮಾನ್ ನಿರ್ಗಮಿಸಿದ್ದಾರೆ. ಟಿ20 ವಿಶ್ವಕಪ್ ಟೂರ್ನಿಯ ಪೂರ್ವ ಅಭ್ಯಾಸದ ಅ
ಯಾರಾದಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಹಾಕಿದರೆ ಅವರನ್ನು ನಾವು ಗಲ್ಲಿಗೇರಿಸುವುದಿಲ್ಲ. ಅವರನ್ನು ನಾವೇ ಗುಂಡಿಟ್ಟು ಕೊಲ್ತೇವೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಅವರು ಹೇಳಿದ್ದಾರೆ. ರಾಯಚೂರಿನ ಸಿಂಧನೂರು ತಾಲೂಕು
Mumbai Indians vs Kolkata Knight Riders Match Live: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 51ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮ
DK Shivakumar On BJP : ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ 20 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಇನ್ನು ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಬಿಜೆಪಿ ನಾಯಕರ ವಿರುದ
Mahadayi Farmers Protest: ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆಗಾಗಿ ರೈತ ಹೋರಾಟ ಮುಂದುವರೆಯಲಿದೆ. ಈ ಸಂಬಂಧ ಕಳೆದ ಏಪ್ರಿಲ್ 14 ಮತ್ತು 15 ರಂದು ಬೆಳಗಾವಿ ಹಾಗೂ ಧಾರವಾಡ ನಗರಗಳಲ್ಲಿ ಮಹದಾಯಿ ಮಹಾ ವೇದಿಕೆ ಹಾಗೂ ಹೋರಾಟದ ಪರವಾದ ಇನ್ನಿತರ ಒಟ್ಟು 15 ಸಂ
ICC Test Rankings: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಶುಕ್ರವಾರ ವಾರ್ಷಿಕವಾಗಿ ಪರಿಷ್ಕರಣೆಗೊಳಿಸಿದ ಐಸಿಸಿ ಟೆಸ್ಟ್ ತಂಡಗಳ ಶ್ರೇಯಾಂಕದಲ್ಲಿ ಭಾರತ ತಂಡವನ್ನು ಹಿಂದಿಕ್ಕಿದ ಆಸ್ಟ್ರೇಲಿಯಾ ಅಗ್ರ ಸ್ಥಾನಕ್ಕೇರಿದೆ. ಆದರೆ, ಒಡಿಐ ಹ
Ajit Pawar on Sharad Pawar: ಮಹಾರಾಷ್ಟ್ರದಲ್ಲಿ ಎನ್ಸಿಪಿಯನ್ನು ಇಬ್ಭಾಗ ಮಾಡಿ ಬಿಜೆಪಿ ಹಾಗೂ ಶಿವಸೇನಾ ನೇತೃತ್ವದ ಸರ್ಕಾರವನ್ನು ಸೇರಿಕೊಂಡಿರುವ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ತಾವು ಈ ಕೆಲಸವನ್ನು 20 ವರ್ಷಗಳ ಹಿಂದೆಯೇ ಮಾಡಬೇಕಿತ್ತು ಎಂ
Siddaramaiah On Prajwal Revanna : ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು, ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ರೂ ಕರ್ಕೊಂಡು ಬರ್ತಿವಿ. ಕೇಂದ್ರ ಸರ್ಕಾರದಿಂದ ಆರೋಪಿಯ
NDA Will Cross 400 Mark : ಸಾರ್ವತ್ರಿಕ ಚುನಾವಣೆಯ ಫಲಿತಾಂಶದ ದಿನವಾದ ಜೂನ್ ನಾಲ್ಕರ ಮಧ್ಯಾಹ್ನ 12.30ರ ಹೊತ್ತಿಗೆ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ 400 ಸೀಟ್ ಗೆದ್ದಿರುತ್ತದೆ. ಅದಾದ ಮೇಲೆ ವಿಜಯೋತ್ಸವ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿ
Special Train Between Mysore Shivamogga : ಮತದಾನಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರು ಬೆಂಗಳೂರು ಶಿವಮೊಗ್ಗ ನಡುವೆ ವಿಶೇಷ ರೈಲು ಓಡಲಿದೆ. ಈ ಬಗ್ಗೆ ನೈರುತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಈ ರೈಲಿನ ವೇಳಾಪಟ್ಟಿ ಕುರಿತ ಹೆಚ
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಏ. 26ರಂದು ನಡೆದಿದೆ. ಮೇ 7ರಂದು 2ನೇ ಹಂತದ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನಕ್ಕೆ ಒಂದೆರಡು ದಿನದ ಹಿಂದೆಯೇ ಹಾಸನದ ಸಂಸದ ಪ್ರಜ್ವಲ್ ರೇವಣ್ಣನವರ ಲೈಂಗಿಕ ಕಿರುಕುಳದ ವಿಡಿ
ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಹಾಗೆಯೇ ನರೇಂದ್ರ ಮೋದಿ ಅವರು 3ನೇ ಬಾರಿಗೆ ಈ ದೇಶದ ಪ್ರಧಾನ ಮಂತ್ರಿಯಾಗುವುದು ಅಷ್ಟೇ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ದೇಶದಲ್ಲಿ ಬಿಜೆಪಿ 400ಕ್ಕೂ
Uttar Pradesh's Raebareli Lok Sabha Constituency: ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಕೇರಳದ ವಯನಾಡಿನಲ್ಲಿ ಈಗಾಗಲೇ ಚುನಾವಣೆ ಎದುರಿಸಿರುವ ಅವರು, ಈಗ ತಾಯಿ ಸೋನಿಯಾ ಗಾಂಧಿ ಅವ
ಕಿಶೋರಿ ಲಾಲ್ ಶರ್ಮಾ ದೇಶದೆಲ್ಲೆಡೆ ಅಪರಿಚಿತರಾದರೂ, ರಾಯ್ಬರೇಲಿ ಹಾಗೂ ಅಮೇಠಿ ಎರಡೂ ಕ್ಷೇತ್ರಗಳಲ್ಲಿ ಚಿರಪರಿಚಿತರು. ಈ ಎರಡೂ ಕ್ಷೇತ್ರಗಳಿಂದ ಯಾವುದೇ ಗಾಂಧಿಗಳು ಆಯ್ಕೆಯಾದರೂ, ಕ್ಷೇತ್ರದ ಉಸ್ತುವಾರಿ ನೋಡಿಕೊಳ್ಳುತ್ತಿದ
Gautam Gambhir Prainsed on Rohit Sharma: ಭಾರತ ತಂಡದ ನಾಯಕ ಹಾಗೂ ಮುಂಬೈ ಇಂಡಿಯನ್ಸ್ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಕೋಲ್ಕತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಮುಕ್ತಕಂಠದಿಂದ ಗುಣಗಾಣ ಮಾಡಿದ್ದಾರೆ. ಶುಕ್ರವಾರ ಮುಂಬೈ ಇಂಡಿ
DK Shivakumar On Covid Vaccine : ಕೊರೊನಾ ವ್ಯಾಕ್ಸಿನ್ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಲಸಿಕೆ ಪಡೆದವರು ಸಾಯುವ ಕಾಲ ಈಗ ಬಂದಿದೆ ಎಂದಿದ್ದಾರೆ. ಕೊರೊನಾ ಸಂದರ್ಭ ಬಿಜೆಪಿ ಧೋರಣೆಗಳನ್ನು ಖಂಡಿಸಿದ್ದಾರೆ.
ನೇಹಾ ಕೊಲೆ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದೆಂದು ನೇಹಾ ತಂದೆ ನಿರಂಜನ್ ಹಿರೇಮಠ ಅವರು ಕರೆ ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾಳಿಗೆ ನ್ಯಾಯ ಸಲ್ಲಿಸಲು ನಾವು ಜಸ್ಟೀಸ
Namesake Candidates in Elections: ಮತಗಟ್ಟೆಗೆ ಪ್ರವೇಶಿಸಿದಾಗ ಮತ ಯಂತ್ರದಲ್ಲಿರುವ ಹೆಸರು ಕಂಡು ಮತದಾರ ಗೊಂದಲಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ಒಂದೇ ಹೆಸರಿನ ನಾಲ್ಕಾರು ಅಭ್ಯರ್ಥಿಗಳು ಆ ಪಟ್ಟಿಯಲ್ಲಿರುತ್ತಾರೆ. ತಾವು ಮತ ಹಾಕಲು ಬಂದಿರುವ
Rohit Sharma on losing MI's captaincy: ಮುಂಬೈ ಇಂಡಿಯನ್ಸ್ ನಾಯಕತ್ವ ಕಳೆದುಕೊಂಡು ಬಗ್ಗೆ ಇದೇ ಮೊಟ್ಟ ಮೊದಲ ಬಾರಿ ರೋಹಿತ್ ಶರ್ಮಾ ಪ್ರತಿಕ್ರಿಯಿಸಿದ್ದಾರೆ. 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಆರಂಭಕ್ಕೂ ಅಂದರೆ, ಮಿನಿ ಹರಾಜಿನ ಸಮಯದಲ್
ಉತ್ತರ ಕರ್ನಾಟಕದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡು ಲೋಕಸಭಾ ಚುನಾವಣಾ ಪ್ರಚಾರ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಶುಕ್ರವಾರ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪರ ಮುಂಡಗೋಡದ
Side Effects of Covishield Vaccine: ತನ್ನ ಕೋವಿಡ್ ಲಸಿಕೆಯಿಂದ ಅಪರೂಪದ ಅಡ್ಡಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ ಎಂದು ಆಸ್ಟ್ರಾಜೆನಿಕಾ ಸಂಸ್ಥೆ ಒಪ್ಪಿಕೊಂಡಿರುವುದು ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಇತ್ತ ಭಾರತದಲ್ಲಿಯೂ ಈ ಕುರಿತು ಆತಂಕ ಉ
Bengaluru Rains : ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿನ ಜನರಿಗೆ ಸತತ ಎರಡನೇ ದಿನವೂ ಮಳೆರಾಯ ರಿಲೀಫ್ ನೀಡಿದ್ದಾನೆ. ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಮಳೆ ಸುರಿದಿದೆ. ಗುರುವಾರ ಸಂಜೆಯೂ ಸಿಲಿಕಾನ್ ಸಿಟಿಯ ಹ
ಶುಕ್ರವಾರ ಸೆನ್ಸೆಕ್ಸ್ ಸೂಚ್ಯಂಕ ಬರೋಬ್ಬರಿ 1,000 ಅಂಕ ಕುಸಿತ ಕಂಡಿದೆ. ಲಾಭದ ಬುಕಿಂಗ್ ಮತ್ತು ಬ್ಲೂ - ಚಿಪ್ ರಿಲಯನ್ಸ್ ಇಂಡಸ್ಟ್ರೀಸ್ ಲಿ.ನ ಷೇರುಗಳು ಭಾರೀ ಕುಸಿತ ಕಂಡ ಹಿನ್ನೆಲೆಯಲ್ಲಿ ಷೇರುಪೇಟೆ ಸೂಚ್ಯಂಕಗಳು ತೀವ್ರ ನಷ್ಟ ಅನ
Covishield Siddaramaiah College Circular : ಚಿಕ್ಕಬಳ್ಳಾಪುರದಲ್ಲಿರುವ ಸಿದ್ದರಾಮಯ್ಯ ಕಾನೂನು ಕಾಲೇಜಿನ ಪ್ರಾಂಶುಪಾಲರು ಕೋವಿಶೀಲ್ಡ್ ವಿಚಾರಕ್ಕೆ ಸಂಬಂಧಿಸಿದಂತೆ ಹೊರಡಿಸಿದ ಸುತ್ತೋಲೆ, ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಇದು ಕಾಲೇಜಿನ ವಿದ್ಯಾ
PM Modi On Rahul Gandhi: 2019ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿ ಅವರನ್ನು ಸೋಲಿಸಿದ್ದರು. ಈ ಬಾರಿ ಮತ್ತೆ ರಾಹುಲ್ ಗಾಂಧಿ ಕ್ಷೇತ್ರದಲ್ಲಿ ಮುಖಾಮುಖಿ ಆಗುವ ನಿರೀಕ್ಷೆ ಇತ
Royal Challengers Bengaluru vs Gujarat Titans Match Preview: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಪ್ಲೇ-ಆಫ್ಸ್ ಹಂತಕ್ಕೆ ಕಾಲಿಡಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಿದ್ದಾಜಿದ್ದಿನ ಹೋರಾಟ ನಡೆಸುತ್ತಿ
ಹಣ್ಣುಗಳ ರಾಜ ಎಂದೇ ಕರೆಯುವ ಮಾವಿನ ಹಣ್ಣಿನ ರುಚಿಗೆ ಮನಸೋಲದವರಿಲ್ಲ. ಕಳೆದೆರಡು ವರ್ಷ ಮಾವಿನ ಹಣ್ಣು ದುಬಾರಿಯಾಗಿದ್ದ ಕಾರಣ ಮಧ್ಯಮ ವರ್ಗದ ಗ್ರಾಹಕರು ಮಾವು ಕೊಳ್ಳುವುದರಿಂದ ದೂರವೇ ಉಳಿದಿದ್ದರು. ಈ ಬಾರಿ ದರ ಕಡಿಮೆಯಾಗಿದ್ದು
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಂತ್ರಸ್ಥೆಯಾದ ಮಹಿಳೆಯೊಬ್ಬರನ್ನು ಅಪಹರಣ ಮಾಡಲಾಗಿದೆ ಎಂದು ಹೇಳಿ ಪ್ರಜ್ವಲ್ ರೇವಣ್ಣನವರ ವಿರುದ್ಧ ದಾಖಲಾಗಿರುವ ದೂರಿನ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸ
Fact Check On Adhir Ranjan Chaudhary Viral Video: ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಟಿಎಂಸಿಗೆ ಮತ ಹಾಕೋದಕ್ಕಿಂತಾ ಬಿಜೆಪಿಗೆ ಮತ ಹಾಕೋದು ಉತ್ತಮ ಎಂದು ಹೇಳಿದ್ದಾರೆ ಎನ್ನಲಾದ ವೈರಲ್ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡ
ಬಾಗಲಕೋಟೆಯಲ್ಲಿ ಇತ್ತೀಚೆಗೆ ಕಂಬಳಿ ತೊಟ್ಟು ಪ್ರಚಾರ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಅವರು ಕರಿಕಂಬಳಿ ವೇಷ ಹಾಕಿ ಭಾಷಣ ಮಾಡಿರುವುದು ನಾಟಕವೇ ಹೊರತು ಮತ್ತೇನಲ್ಲ, ಕ
Prajwal Revanna CD, Who Invested : ಹಾಸನದ ಹಾಲೀ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಸಿಡಿಗೆ ಸಂಬಂಧಿಸಿದಂತೆ ಕೋಟ್ಯಾಂತರ ರೂಪಾಯಿ ಬಂಡವಾಳ ಹೂಡಿದ್ದಾದರೂ ಯಾರು ಎನ್ನುವ ಚರ್ಚೆ, ರಾಜ್ಯದ ಕೆಲವು ಭಾಗಗಳಲ್ಲಿ ಜೋರಾಗಿದೆ.
US Man Forced Son to Run on Treadmill: ಅತಿಯಾದ ವ್ಯಾಯಾಮ ಅಪಾಯಕಾರಿ ಎನ್ನುವುದು ವೈದ್ಯರು ಹೇಳುವ ಕಿವಿಮಾತು. ಅದರಲ್ಲಿಯೂ ಚಿಕ್ಕ ಮಕ್ಕಳಲ್ಲಿ ಮೂಳೆ ಹಾಗೂ ನರಗಳು ಸರಿಯಾಗಿ ಬೆಳವಣಿಗೆ ಆಗಿರುವುದಿಲ್ಲ. ಹೀಗಾಗಿ ಮಕ್ಕಳು ದೇಹ ದಂಡಿಸುವುದು ಇನ್ನೂ ಅಪಾ
ದೇಶಾದ್ಯಂತ ಸದ್ದು ಮಾಡಿರುವ ಸಂಸದ ಪ್ರಜ್ವಲ್ ರೇವಣ್ಣನಿಗೆ ಸೇರಿದ್ದು ಎನ್ನಲಾದ ಅಶ್ಲೀಲ ಪೆನ್ಡ್ರೈವ್ ಮೂಲ ಯಾವುದು ಎಂದು ಎಸ್ಐಟಿ ಬೆನ್ನತ್ತಿದ ಹಿನ್ನೆಲೆ ಹಲವು ಆಯಾಮಗಳು ತೆರೆದುಕೊಳ್ಳುತ್ತಿದೆ. 2976 ಅಶ್ಲೀಲ ವಿಡಿಯ
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಹುಬ್ಬಳ್ಳಿಯಲ್ಲಿ ಬೃಹತ್ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದರು. ಆ ಸಂದರ್ಭದಲ್ಲಿ ಅಲ್ಲಿ ಭದ್ರತೆಗೆ ನಿಯೋಜಿಸಲಾಗಿದ್ದ ಯಲ್ಲಪ್ಪ ಕಾಶಪ್ಪನ
Fact Check On Congress Candidates: ಕಾಂಗ್ರೆಸ್ ಪಕ್ಷದ ನಾಯಕರಾದ ಗಾಂಧಿ ಪರಿವಾರದ ಸ್ವಂತ ಕ್ಷೇತ್ರ ಎಂದೇ ಬಿಂಬಿತ ಆಗಿರುವ ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್ ಬರೇಲಿ ಕ್ಷೇತ್ರಗಳಲ್ಲಿ ಗಾಂಧಿ ಪರಿವಾರದಿಂದ ಯಾರು ಸ್ಪರ್ಧೆ ಮಾಡ್ತಾರೆ ಅನ್ನೋ ವಿಚ
ಈ ವರ್ಷ ಕುಮಾರಾಧಾರ ನದಿಯ ನೀರಿನ ಮಟ್ಟವನ್ನು ನೋಡಿಕೊಂಡು ಹಲಗೆಗಳನ್ನು ಕಿಂಡಿಗಳಿಗೆ ಜೋಡಣೆ ಮಾಡಲಾಗಿತ್ತು. ಮಳೆಗಾಲ ಪ್ರಾರಂಭವಾಗಿ ನದಿಯಲ್ಲಿ ನೀರಿನ ಮಟ್ಟ ಜಾಸ್ತಿಯಾಗುತ್ತಿದ್ದಂತೆ ಹಲಗೆಗಳನ್ನು ತೆಗೆಯುವ ಉದ್ದೇಶವಿತ್ತ
FIR Against HD Revanna Over Kidnapping Victim : ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ದಿನಕ್ಕೊಂದು ತಿರುವನ್ನು ಪಡೆಯುತ್ತಿದೆ. ಈಗಾಗಲೇ ಪುತ್ರ ಪ್ರಜ್ವಲ್ ರೇವಣ್ಣನ ಜೊತೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಎಚ್ಡಿ ರೇವಣ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮಸ್ಕಲ್ ಬಿಟಿ ಗೊಲ್ಲರಹಟ್ಟಿ ಎಂಬ ಗ್ರಾಮದ ನಿವಾಸಿಯಾದ ಕೃಷ್ಣಮೂರ್ತಿ ಎಂಬುವರು ತಾವು ಸಾಕಿ ಬೆಳೆಸಿದ ಕುರಿಯೊಂದಕ್ಕೆ 3ನೇ ವರ್ಷದ ಹುಟ್ಟುಹಬ್ಬ ಆಚರಿಸಿದ್ದಾರೆ. ತಮ್ಮ ಕುಟುಂಬಸ್ಥರ
ಖಾಸಗಿ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ಸಹನಾ ಮನೆ ಬಿಟ್ಟು ಹೋಗಿದ್ದಾಳೆ. ಸಹನಾ ಎಲ್ಲಿ ಅಂತ ಎಲ್ಲರೂ ಹುಡುಕಾಟದಲ್ಲಿದ್ದಾರೆ. ಇನ್ನೊಂದು ಕಡೆ ಒಂದು ಹುಡುಗಿಯ ಶವ ಸಿಕ್ಕಿದ್ದು, ಅದು ಸ
ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ತಮಿಳುನಾಡಿನ ಅಣ್ಣಾಮಲೈ ಅವರು ಕರ್ನಾಟಕದಲ್ಲಿ ಬಿಜೆಪಿ ಪರ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಮೇ 2ರಂದು ಅವರು ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಅಲ್ಲಿನ ಹಾಲಿ ಸಂಸದ ಹಾಗೂ ಪ್ರಸಕ್ತ
Kalaburagi Man Suicide Over Atrocity Case: ಜಾತಿ ನಿಂದನೆ ಪ್ರಕರಣದಲ್ಲಿ ಸಿಲುಕುವ ಭಯದಿಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಕಲಬುರಗಿಯ ಕಮಲಾಪುರ ತಾಲೂಕಿನ ಲಾಡಮುಗಳಿ ಎಂಬ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಕುರುಬ ಸಮುದಾಯದ ಜನರಲ್ಲಿ ಆ
ಫಲಿತಾಂಶಕ್ಕೆ ಮುನ್ನವೇ ಪ್ರಜ್ವಲ್ ರೇವಣ್ಣ ಕಾನೂನು ಸಮರ ಎದುರಿಸಬೇಕಿದೆ. ಅದು ಯಾವ ಪರಿಣಾಮ ಬೀರುತ್ತದೆಯೋ ಎಂಬ ಆತಂಕ ಇದ್ದೇ ಇದೆ. 2019 ರ ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಆದಾಯ ದೃಢೀಕರಣ ಪತ್ರ ಸಲ್ಲಿಸಿದ ಆರೋಪ ಸಂಬಂಧ ರಾಜ್ಯ
ಅಮೆರಿಕ ನಿವಾಸಿ, ಅಂಕಣಕಾರ ಶ್ರೀನಾಥ್ ಭಲ್ಲೆ ಅವರು ಹಲವು ಸಾಹಿತ್ಯ ಪ್ರಕಾರಗಳ ಕುರಿತು ತಮ್ಮದೇ ಆದ ಶೈಲಿಯಲ್ಲಿ ಕೃತಿಗಳ ವಿಮರ್ಶೆ ಮಾಡುತ್ತಿದ್ದಾರೆ. ಭಕ್ತಿ ಗೀತೆ, ಜನಪದ ಗೀತೆ, ಭಾವ ಗೀತೆ, ಕೀರ್ತನೆ ಹಾಗೂ ಕವನಗಳೂ ಸೇರಿದಂತೆ ಹಲ
ಹಾವೇರಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ ಮಾಸುವ ಮುನ್ನವೇ ಇದೀಗ ಹಾವೇರಿ ಜಿಲ್ಲೆಯಿಂದಲೂ ಅಂತಹದ್ದೇ ಅಮಾನುಷ ಘಟನೆ ವರದಿಯಾಗಿದೆ. ರಾಣೆಬೆನ್ನೂರು ತಾಲೂಕಿನ ಅರೇ ಮಲ್ಲಾಪ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಮೂಲಕ ತಂದೆ-ಮಗನಿಗೆ ಕಾನೂನಿನ ಕುಣಿಕೆ ಮತ್ತಷ್ಟು ಬಿಗಿಯಾಗಿದೆ. ಹೊಳೆನರಸೀಪುರ ಠಾಣೆಯಲ್ಲಿ ಮ
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಲಕ್ಷದ್ವೀಪಕ್ಕೆ ಹೋಗಿದ್ದರು. ಅವರ ಆ ಪ್ರವಾಸದ ನಂತರ ಲಕ್ಷದ್ವೀಪಕ್ಕೆ ಹೋಗುವವರ ಸಂಖ್ಯೆ ಅಧಿಕವಾಗಿದೆ. ಅಂದರೆ, ಅಲ್ಲಿನ ಟೂರಿಸಂ ಮತ್ತಷ್ಟು ಅಭಿವೃದ್ಧಿ ಕಾಣಲಾರಂಭಿಸಿದೆ. ಇದರ ನಡುವ
Lok Sabha Elections 2024: ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವ ಚಿತ್ರ ಬಳಕೆಗೆ ಆಕ್ಷೇಪ ವ್ಯಕ್ತಪಡಿಸಿ ಬಿಜ
Lok Sabha Elections 2024: ರಾಯ್ಬರೇಲಿ ಮತ್ತು ಅಮೇಥಿ ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯಲ್ಲಿ ಸಸ್ಪೆನ್ಸ್ ಕಾಯ್ದುಕೊಂಡಿದ್ದ ಕಾಂಗ್ರೆಸ್, ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಶುಕ್ರವಾರ, ಗಾಂಧಿ ಕುಟುಂಬದ ಎರಡು ಪ್ರಬಲ ಕ್ಷೇತ್ರಗಳ
ಮೈಸೂರು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಜತೆಗೆ ಪ್ರವಾಸಿಗರಿಗೆ ಸೋಮನಾಥಪುರ ದೇಗುಲವನ್ನು ಪರಿಚಯಿಸುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆ ಸೋಮನಾಥಪುರ ಉತ್ಸನ ನಡೆಸಲು ಉದ್ದೇಶಿಸಿದೆ. ಹಂಪಿ ಉತ್ಸವದ ಮಾದರಿಯಲ್ಲಿ ಸೋ
Lok Sabha Election 2024: ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ.ಸುರೇಶ್ ಗೆಲುವು ದಾಖಲಿಸಿದರೆ, ಇದು ಕೆಪಿಸಿಸಿ ಪಡೆಗೆ ದೊಡ್ಡ ವಿಜಯ. ಜತೆಗೆ ಡಿ.ಕೆ.ಶಿವಕುಮಾರ್ ಅವರ ಮುಖ್ಯಮಂತ್ರಿ ಕನಸಿನ ದಾರಿಯೂ ಸುಲಭಗೊಳ್ಳಲಿದೆ. ಡಾ.ಮಂಜುನಾಥ್ ಗೆಲುವು ಕ
ಒಂದು ಬಾರಿ ಜೋರಾಗಿ ಗಾಳಿ ಮಳೆ ಬೀಸುವ ಸಂದರ್ಭದಲ್ಲಿ ನಮ್ಮ ನಾಡಿನ ಜನಪ್ರತಿನಿಧಿಗಳನ್ನೆಲ್ಲಾ ಸಾಲಾಗಿ ಮಲೆನಾಡು- ಕರಾವಳಿ ಜಿಲ್ಲೆಗಳ ಕಾಲು ಸಂಕಗಳ ಮೇಲೆ ನಡೆಸಬೇಕು. ಆಗ ತಿಳಿಯಬಹುದೋ ಏನೋ ಪ್ರತಿನಿತ್ಯ ಜೀವ ಕೈಯ್ಯಲ್ಲಿ ಹಿಡಿದು
ಬೆಂಗಳೂರು ಗ್ರಾ. ರೈತರು ಹೈನೋದ್ಯಮ ನೆಚ್ಚಿಕೊಂಡಿದ್ದಾರೆ. ಒಂದು ಜಾನುವಾರು ಸಾಕಾಣಿಕೆಯಿಂದ ಹಿಡಿದು ಹತ್ತಾರು ಸಾಕಾಣಿಕೆ ಮಾಡುವ ರೈತರು ಸಹ ಇದ್ದಾರೆ. ಇದರಿಂದ ಮೇವಿನ ಅವಶ್ಯಕತೆ ಹೆಚ್ಚಾಗಿದೆ. ಪಶುಸಂಗೋಪನಾ ಇಲಾಖೆ ಮಾಹಿತಿ ಅನ
ಎಲ್ನಿನೋ ಪರಿಣಾಮ ದುರ್ಬಲವಾಗುತ್ತಿದ್ದು, ಮಳೆಗಾಲ ಆರಂಭದ ವೇಳೆಗೆ ಲಾ-ನಿನಾ ಕಾಣಿಸಿಕೊಳ್ಳಲಿದೆ. ಲಾ-ನಿನೋ ಪರಿಣಾಮ ಮಳೆಯಾಗಲು ಸಹಕಾರಿಯಾಗಿದ್ದು, ಮುಂಗಾರು ಉತ್ತಮವಾಗಿರಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿಗಳು ತಿಳಿಸಿದ್
Travis Head Run out Controversy: ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗುರುವಾರ ಸನ್ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 50ನೇ ಪಂದ್ಯದಲ್ಲಿ
Priyanka Gandhi On PM Modi : ಪ್ರಧಾನಿ ಮೋದಿ ರಾಜೀವ್ ಗಾಂಧಿ ಬಗ್ಗೆ ನೀಡಿದ್ದ ಹೇಳಿಕೆಗೆ ಸದ್ಯ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ. ನನ್ನ ತಂದೆ ಅವರ ತಾಯಿಯಿಂದ ಸಂಪತ್ತು ಪಡೆದಿಲ್ಲ. ಹುತಾತ್ಮತೆ ಪಡೆದಿದ್ದಾರೆ ಎಂದು ಹೇಳಿಕೆ ನೀಡಿದ್
Rain and High Temperature Of Bengaluru : ಮಳೆಗಾಗಿ ಕಾದಿದ್ದ ಬೆಂಗಳೂರಿಗರಿಗೆ ವರುಣ ದೇವ ಸ್ವಲ್ಪಹೊತ್ತು ಸಿಂಚಲನವನ್ನು ಮಾಡಿಸಿ ಹೋಗಿದ್ದಾನೆ. ಆ ಮೂಲಕ, ಮೊದಲೇ ಸೆಖೆಯಲ್ಲಿ ಬೇಯುತ್ತಿದ್ದ ಜನರು ಇನ್ನಷ್ಟು ಬೇಯುವಂತಾಗಿದೆ.
CM Siddaramaiah On BJP : ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಸರ್ಕಾರಿ ನೌಕರರಿಗೆ ವೇತನ ಸಮಸ್ಯೆಯಾಗಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆರೋಪಿಸುತ್ತಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮಾತ್ರವಲ್ಲದೇ, ಸ
Neha Father Niranjan Hiremath On Prajwal Revanna : ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ನೇಹಾ ತಂದೆ ನಿರಂಜನಯ್ಯ ಹಿರೇಮಠ ಪ್ರತಿಕ್ರಿಯೆ ನೀಡಿದ್ದಾರೆ. ಇಂತಹ ಕೃತ್ಯ ಎಸಗಿರುವ ವ್ಯಕ್ತಿಯನನ್ನು 3,000 ತುಂಡು ಮಾಡಿ ಹಂಚಿ ಎಂದು ಆಕ್ರೋಶದ ನುಡಿಗಳನ್ನಾಡಿದ್ದಾರ
Ajit Agarkar on Rinku singh's omission from T20 WC: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಕಳೆದ ಎರಡು ವರ್ಷಗಳಿಂದ ಕೋಲ್ಕತಾ ನೈಟ್ ರೈಡರ್ಸ್ ಪರ ಮ್ಯಾಚ್ ಫಿನಿಷರ್ಗ ಆಗಿ ಉತ್ತಮ ಪ್ರದರ್ಶನ ತೋರುತ್ತಿರುವ ರಿಂಕು ಸಿಂಗ್ ಅವರನ್ನು
Rahul Gandhi Sent Back Madhu Bangarappa : ಶಿವಮೊಗ್ಗದಲ್ಲಿ ತನ್ನ ಹಿಂದಿ ಭಾಷೆಯನ್ನು ಸರಿಯಾಗಿ ಕನ್ನಡಕ್ಕೆ ತರ್ಜುಮೆ ಮಾಡದ ಮಧು ಬಂಗಾರಪ್ಪನವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಪಸ್ ಕಳುಹಿಸಿದ್ದಾರೆ. ಇನ್ನೊಬ್ಬರು ರಾಹುಲ್ ಭಾಷಣವನ್ನು ತರ್
Mysore Karwar Special Train : ಬೇಸಿಗೆ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಮೈಸೂರು ಕಾರವಾರ ನಡುವೆ ವಿಶೇಷ ರೈಲು ಓಡಿಸಲಾಗುತ್ತಿದೆ. ಈ ರೈಲಿನ ವೇಳಾಪಟ್ಟಿ ಏನು? ಎಲ್ಲೆಲ್ಲಿ ಸಂಚಾರ? ಇಲ್ಲಿದೆ ಸಂಪೂರ್ಣ ಮಾಹಿತಿ.
ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿದ್ದ ಬಿಜೆಪಿ ಸಂಸದ, ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಈ ಬಾರಿ ಕಮಲ ಪಕ್ಷದ ಟಿಕೆಟ್ ಕೈತಪ್ಪಿದೆ. 6 ಬಾರಿ
Niranjan Hiremath Support Mrinal Hebbalkar : ಹುಬ್ಬಳ್ಳಿಯಲ್ಲಿ ಕೊಲೆಗೀಡಾದ ನೇಹಾ ಅವರ ತಂದೆ ನಿರಂಜನಾ ಹಿರೇಮಠ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಮನೆಗೆ ತೆರಳಿ ಸರ್ಕಾರದ ನೆರವಿನ ಬಗ್ಗೆ ಧನ್ಯವಾದ ತಿಳಿಸಿದ್ದಾರೆ. ಇದೇ ವೇಳಾ ಹೆಬ್ಬಾಳ್ಕರ್ ಪುತ್ರ ಮೃಣ
Stephen Fleming on Shivam Dube: ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಜೂನ್ 1ರಿಂದ 29ರವರೆಗೆ ನಡೆಯಲಿರುವ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಸಲುವಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೆಲೆಕ್ಟರ್
Sunrisers Hyderabad vs Rajasthan Royals Match Live: ಹೈದರಾಬಾದ್ನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 50ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರ
Rohit Sharma on KL Rahul: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಕೆಎಲ್ ರಾಹುಲ್ ಅವರನ್ನು ಟಿ20 ವಿಶ್ವಕಪ್ ತಂಡಕ್ಕೆ ಏಕೆ ಸೇರಿಸಿಲ್ಲ ಎಂಬ ಬಗ್ಗೆ ಮಾತನಾಡಿದ್ದಾರೆ. ಬಿಸಿಸಿಐ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಅವರೊಂದಿಗೆ ಸುದ್ದ
Heavy Rain In Bengaluru: ಬೆಂಗಳೂರಿನಲ್ಲಿ 5 ತಿಂಗಳ ಬಳಿಕ ಮಳೆಯಾಗಿದೆ. ಪ್ರಮುಖವಾಗಿ ನಗರ ಕೇಂದ್ರ ಭಾಗದಲ್ಲಿ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಳಲಿದ್ದ ಜನ ಮಳೆ ಕಂಡು ಖುಷಿಯಾಗಿದ್ದಾರೆ. ಎಲ್ಲೆಲ್ಲಿ ಮಳೆಯಾಗಿದೆ? ಉಷ್ಣಾಂಶ ಎಷ್ಟಿದೆ? ಈ ಬಗ್ಗ
BY Raghavendra On Muslims: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿರುವ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಬಿ. ವೈ. ರಾಘವೇಂದ್ರ, ಜನರ ಭಾವನೆಗಳನ್ನ ಕೆರಳಿಸಲು ಕಾಂಗ್ರೆಸ್ ಪಕ
ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಹೆಸರಿನ ಮೇಲೆ ಮತ ಕೇಳಲು ಅನುಕೂಲ ಮಾಡಿಕೊಡುವ ಸಲುವಾಗಿಯೇ ಏಳು ಹಂತದಲ್ಲಿ ಮೂರು ತಿಂಗಳ ಕಾಲ ಚುನಾವಣೆ ನಡೆಸಲಾಗುತ್ತಿದೆ ಎಂದು ಮಾಜಿ ಸಿಎಂ ಎಂ ವೀರಪ್ಪ ಮೊಯ್ಲಿಆರೋಪಿಸಿದ್ದಾರೆ. ಇವಿಎಂ
Basavaraj Bommai On Congress : ಕಾಂಗ್ರೆಸ್ ಶಾಸಕ ರಾಜು ಕಾಗೇ ಅವರು ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗಲ್ಲ ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಗೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಸದ್ಯ ಪ್ರಧಾನಿ ಮೋದಿ ಸಾವು ಬಯಸುವಷ್ಟು ಕೀಳು ರಾಜಕಾರಣಕ್ಕ
PM Modi On Pak Former Minister Statement : ಕಾಂಗ್ರೆಸ್ ನಿಧಾನವಾಗಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿರುವ ಹೊತ್ತಿನಲ್ಲಿ ಪಾಕಿಸ್ತಾನದ ಮಾಜಿ ಸಚಿವರೊಬ್ಬರು ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂದು ಬಯಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ
Suraj Revanna On Prajwal Revanna: ತಮ್ಮ ಸಹೋದರ, ಸಂಸದ ಪ್ರಜ್ವಲ್ ರೇವಣ್ಣ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ. 100ರಷ್ಟು ಗೆಲುವು ಸಾಧಿಸೋದು ಖಚಿತ ಎಂದು ಸೂರಜ್ ರೇವಣ್ಣ ಹೇಳಿದ್ದಾರೆ. ಕ್ಷೇತ್ರದಲ್ಲಿ ಮತದಾನ ಹೇಗೆ ಆಗಿದೆ ಎಂದು ಪರಾಮರ್ಶೆ ನಡೆಸಿದ
ಹಾಸನ ಸಂಸದ, ಹಾಲಿ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದು ಕೇವಲ ಲೈಂಗಿಕ ಹಗರಣ ಅಲ್ಲ, ಇದು 'ಸಾಮೂಹಿಕ ಅತ್ಯಾಚಾರ' ಎಂದು ಕಿಡಿಕಾರಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ ಮಾ
Modi Photo Removed From Covid Vaccine Certificate: ಸರ್ಕಾರದ ಕೆಲವೊಂದು ಕ್ರಮಗಳು ಭಾರೀ ಸುದ್ದಿಯಾಗಿಬಿಡುತ್ತವೆ. ಅದರಲ್ಲೂ ಕೆಲವು ಸಂದರ್ಭಗಳಲ್ಲಿ ಕೈಗೊಳ್ಳುವ ತೀರ್ಮಾನ ಪ್ರಶ್ನಾರ್ಹ ಆಗಿಬಿಡುತ್ತೆ. ಸದ್ಯ ದೇಶದಲ್ಲಿ ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾ
Karnataka Legislative Council Elections: ವಿಧಾನಪರಿಷತ್ತಿನ 3 ಶಿಕ್ಷಕರ ಹಾಗೂ 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ. ಈ ಚುನಾವಣೆಯ ವಿವಿಧ ದಿನಾಂಕಗಳು, ಸದ್ಯ ಪರಿಷತ್ತಿನಲ್ಲಿ ಪ್ರಮುಖ ಪಕ್ಷಗಳ ಬಲಾಬಲ ಎಷ್ಟಿದೆ? ಇಲ್ಲಿದೆ ಮಾಹಿತಿ.
ಬ್ರೆಂಟ್ ಕಚ್ಚಾ ತೈಲ ದರಗಳು ಎರಡು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು, ಕಳೆದ ಮೂರು ದಿನಗಳಲ್ಲಿ ಶೇಕಡಾ 7ರಷ್ಟು ಇಳಿಕೆಯಾಗಿವೆ. ಇದರ ಪರಿಣಾಮ ಸರಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ
ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಬಿಜಾಪುರ ಜಿಲ್ಲೆಯ ಬಿಜಾಪುರ ತಾಲೂಕಿನ ಮದಬಾವಿ ಗ್ರಾಮದಲ್ಲಿ ನಡೆದಿದ್ದ ಕಾಂಗ್ರೆಸ್ ಪ್ರಚಾರದ ವೇಳೆ, ಪ್ರಧಾನಿ ನರೇಂದ್ರ ಮೋದಿವವರು ನಾಳೆ ಸತ್ತರೆ ಮತ್ಯಾರೂ ಪ್ರಧಾನಿ ಆಗೋದಿಲ್ಲವೇನು
Parameshwar On Prajwal Revanna: ಆರ್ಟಿಕಲ್ 41(ಎ) ಪ್ರಕಾರ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ಅವರಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ನೀಡಿದ 24 ಗಂಟೆಗಳಲ್ಲಿ ವಿಚಾರಣೆಗೆ ಹಾಜರಾಗಬೇಕು. ರೇವಣ್ಣ ಅವರು ತನಿಖೆಗೆ ಬರುವುದಾಗಿ ಹೇಳಿಕೆ ನೀಡಿದ್ದಾರೆ. ಪ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಇದೀಗ ಇಡೀ ರಾಷ್ಟ್ರದಲ್ಲೇ ಸದ್ದು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ(SIT) ರಚನೆ ಮಾಡಿದ್ದು ಪ್ರಜ್ವಲ್ ರೇವಣ್ಣಗೆ ನೋಟಿಸ್ ನೀಡಲಾಗಿದೆ. ಆದರ
Malavika Avinash On Siddaramaiah: ಸಿಎಂ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಕೇಂದ್ರಕ್ಕೆ ಪತ್ರ ಬರೆದು ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಮಾಳವಿಕಾ ಅವಿನಾಶ್ ಆರೋಪ ಮಾಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ
Prajwal Revanna Case, Amit Shah Explains : ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಸಿಡಿಗೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಇದರ ಹಿಂದೆ ವೋಟ್ ಬ್ಯಾಂಕ್ ರಾಜಕಾರಣವಿದೆ ಎಂದು ಆರೋಪಿಸಿದ್ದಾರೆ.
BSY On Prajwal Revanna: ಲೈಂಗಿಕ ದೌರ್ಜನ್ಯ ಆರೋಪ ಹಾಗೂ ಪೆನ್ ಡ್ರೈವ್ ಪ್ರಕರಣದಲ್ಲಿ ಆರೋಪಿ ಆಗಿರುವ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೂ ಲೋಕಸಭಾ ಚುನಾವಣೆಗೂ ಏನೂ ಸಂಬಂಧ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಹೇಳಿದ್ದ
ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜ್ವಲ್ ರೇವಣ್ಣ ಅವರ ಕೈ ಹಿಡಿದು ಅವರ ಪರ ಮತಯಾಚನೆ ಮಾಡಿದ್ದರು. ಈ ಕಾರಣಕ್ಕೆ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ವಿಚಾರದಲ್ಲಿ ನಾವು ಪ್ರಧಾನಿಯನ್ನು ಪ್ರಶ್ನ
Photos: ಕನ್ನಡ ನಟಿಯರ ಜೊತೆ ಬ್ಯಾಚುಲರ್ ಪಾರ್ಟಿ ಆಚರಿಸಿಕೊಂಡ 'ಲಕ್ಷ್ಮೀ ಬಾರಮ್ಮ' ನಟ ಆಕರ್ಷ್ ಭೈರಮುಡಿ