SENSEX
NIFTY
GOLD
USD/INR

Weather

31    C
... ...View News by News Source
ಕಾಯಕ ಪ್ರಜ್ಞೆ ಸಾರಿದ ಮಹಾಪುರುಷ ಬಸವಣ್ಣ

ಭಾರತೀಯ ಸಾಂಸ್ಕೃತಿಕ ಚರಿತ್ರೆಯ ಸಂದರ್ಭದಲ್ಲಿ, ವಿಶೇಷವಾಗಿ ಕರ್ನಾಟಕದ ಐತಿಹಾಸಿಕ, ಸಾಮಾಜಿಕ, ರಾಜಕೀಯ, ಧಾರ್ಮಿಕ ಸಂದರ್ಭದಲ್ಲಿ, ಸಮಗ್ರತೆಯ ಅರ್ಥದಲ್ಲಿ

10 May 2024 2:55 pm
ನಗರದಲ್ಲಿ ಇಂದು ವಿವಿಧೆಡೆಯಲ್ಲಿ ಬಸವ ಜಯಂತ್ಯೋತ್ಸವ

ಶ್ರೀ ವಿರಕ್ತ ಮಠದ ವತಿಯಿಂದ ಶಿವಯೋಗಾಶ್ರಮ ವಿರಕ್ತ ಮಠದ ಚರಮೂರ್ತಿಗಳು ಹಾಗೂ ಚಿತ್ರದುರ್ಗ ಮುರುಘಾ ಮಠದ ಉಸ್ತುವಾರಿ ಶ್ರೀಗಳಾದ ಶ್ರೀ ಬಸವಪ್ರಭು ಸ್ವಾಮೀಜಿ ನೇತೃತ್ವದಲ್ಲಿ

10 May 2024 2:52 pm
ಮಲೇಬೆನ್ನೂರಿನ ವೀರಭದ್ರೇಶ್ವರ ದೇವಸ್ಥಾನದಲ್ಲಿ ಇಂದಿನಿಂದ ಮಹಾರುದ್ರಯಾಗ

ಮಲೇಬೆನ್ನೂರು ಪಟ್ಟಣದ ಹೊರವಲಯ ದಲ್ಲಿರುವ ಶ್ರೀ ಭದ್ರಕಾಳಿ ಸಮೇತ ವೀರಭದ್ರೇಶ್ವರ ದೇವಸ್ಥಾನದಲ್ಲಿ ಮಹಾರುದ್ರಯಾಗವನ್ನು ಹಮ್ಮಿಕೊಳ್ಳಲಾಗಿದೆ

10 May 2024 2:50 pm
ಕದಳಿ ಮಹಿಳಾ ವೇದಿಕೆಯಿಂದ ಕಾರ್ಮಿಕ ದಿನಾಚರಣೆ

ನಗರದ ಕದಳಿ ಮಹಿಳಾ ವೇದಿಕೆಯ ವತಿಯಿಂದ ಕಾರ್ಮಿಕ ದಿನಾಚರಣೆ ಆಚರಣೆ ಮಾಡಲಾಯಿತು.

10 May 2024 2:48 pm
ಎಸ್ಸೆಸ್ಸೆಲ್ಸಿ ಪರೀಕ್ಷೆ : ಸೇಂಟ್ ಜಾನ್ಸ್ ಶಾಲೆಗೆ ಶೇ. 100 ಫಲಿತಾಂಶ

ನಗರದ ಸೇಂಟ್ ಜಾನ್ಸ್ ಶಾಲೆಗೆ ಶೇ. 100 ಫಲಿತಾಂಶ ಲಭಿಸಿದ್ದು, ಕು. ಅಮೂಲ್ಯ ಎನ್.ಎಸ್. ಹಾಗೂ ವರ್ಷಿತಾ ಹೆಚ್.ಕೆ. 605 ಅಂಕಗಳೊಂದಿಗೆ

10 May 2024 2:47 pm
ಬೆಳ್ಳೂಡಿ ಪಟೇಲ್ ಗುರುಬಸಪ್ಪ ಶಾಲೆಗೆ ಶೇ 62.50 ಫಲಿತಾಂಶ

ಬೆಳ್ಳೂಡಿ ಗ್ರಾಮದ ಶ್ರೀ ಪಟೇಲ್ ಗುರುಬಸಪ್ಪ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.62.50 ರಷ್ಟು ಫಲಿತಾಂಶ

10 May 2024 2:46 pm
ಎಲೆಬೇತೂರಿನ ತರಳಬಾಳು ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ : ಸುಪ್ರಭೆ ಶಾಲೆಗೆ ಪ್ರಥಮ

ಎಲೆಬೇತೂರಿನ ತರಳಬಾಳು ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ : ಸುಪ್ರಭೆ ಶಾಲೆಗೆ ಪ್ರಥಮ

10 May 2024 2:32 pm
ಎಲೆಬೇತೂರಿನಲ್ಲಿ ಇಂದು ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆ

ದಾವಣಗೆರೆ ಸಮೀಪದ ಎಲೆಬೇತೂರಿನಲ್ಲಿ ವಿಶ್ವಗುರು ಮತ್ತು ಸಾಂಸ್ಕೃತಿಕ ನಾಯಕ ಬಸವೇಶ್ವರರ ಜಯಂತಿಯ ಪ್ರಯುಕ್ತ ಗ್ರಾಮದ ಬಸವೇಶ್ವರ ವೃತ್ತದಲ್ಲಿ

10 May 2024 2:28 pm
ಹರಿಹರದಲ್ಲಿ ಇಂದು ಬಸವೇಶ್ವರ ಜಯಂತಿ, ಎತ್ತುಗಳ ಮೆರವಣಿಗೆ

ಜನಪದ ಕಲಾ ತಂಡ, ಸಹ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹೊಸಪೇಟೆ ಬೀದಿಯಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಬಸವ ಜಯಂತಿ ಪ್ರಯು

10 May 2024 2:27 pm
ರಾಣೇಬೆನ್ನೂರು : ಶೇ. 80.91 ಫಲಿತಾಂಶ

ತಾಲ್ಲೂಕಿನ ಸರ್ಕಾರಿ ಹಾಗೂ ಖಾಸಗಿ ಸೇರಿದಂತೆ ಒಟ್ಟು 83 ಪ್ರೌಢಶಾಲೆಗಳ ಒಟ್ಟು 4613 ವಿದ್ಯಾರ್ಥಿಗಳು

10 May 2024 2:25 pm
ಎಸ್ಸೆಸ್ಸೆಲ್ಸಿ : ಮಾಗನೂರು ಬಸಪ್ಪ ಶಾಲೆಗೆ ಶೇ. 100 ಫಲಿತಾಂಶ

ನಗರದ ಮಾಗನೂರು ಬಸಪ್ಪ ಪ್ರೌಢಶಾಲೆಯು ಸತತ 8ನೇ ಬಾರಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 43 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.100ರಷ್ಟು ಫಲಿತಾಂಶ

10 May 2024 2:24 pm
ಕಸ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹ

ತಾಲ್ಲೂಕಿನ ಆವರಗೊಳ್ಳ ಸಮೀಪದ ಘನ ತ್ಯಾಜ್ಯ ಕಸ ವಿಲೇವಾರಿ ಘಟಕವನ್ನು ತಕ್ಷಣವೇ ಅಲ್ಲಿಂದ ಸ್ಥಳಾಂತರಿಸಲು ಗ್ರಾಮದ ಮುಖಂಡ ಬಿ. ಎಂ. ಷಣ್ಮುಖಯ್ಯ ಆಗ್ರಹಿಸಿದ್ದಾರೆ

10 May 2024 2:23 pm
ನಗರದ ಕೆ.ಆರ್. ಮಾರುಕಟ್ಟೆಯ ಮಳಿಗೆಗಳ ಪುನರಾರಂಭ ಇಂದು

ನಗರದ ಶ್ರೀ ಕೃಷ್ಣ ರಾಜೇಂದ್ರ ತರಕಾರಿ ಮಾರುಕಟ್ಟೆ ವರ್ತಕರ ಸಂಘದ ವತಿಯಿಂದ ನಾಳೆ ದಿನಾಂಕ 10ರ ಶುಕ್ರವಾರ ಕೆ.ಆರ್. ಮಾರುಕಟ್ಟೆಯ ನೂತನ ಸಂಕೀರ್ಣದಲ್ಲಿ ವಿಶೇಷ ಪೂಜೆ,

10 May 2024 2:18 pm
ಯುನೈಟೆಡ್ ಇಂಟರ್‌ನ್ಯಾಷನಲ್ ಶಾಲೆಗೆ ಶೇ. 100 ಫಲಿತಾಂಶ

ನಗರದ ಯುನೈಟೆಡ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಮೊದಲ ಬ್ಯಾಚಿನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ

10 May 2024 2:16 pm
ಎಸ್ಸೆಸ್ಸೆಲ್ಸಿ : ಜಯನಗರ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ಗೆ ಶೇ.100 ಫಲಿತಾಂಶ

ಇಲ್ಲಿನ ಜಯನಗರ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

10 May 2024 2:15 pm
ಎಸ್ಸೆಸ್ಸೆಲ್ಸಿ : ನಂದಗೋಕುಲ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ದೇವರಾಜ ಅರಸು ಬಡಾವಣೆ `ಸಿ' ಬ್ಲಾಕ್‌ನ 6ನೇ ಕ್ರಾಸ್‌ನಲ್ಲಿರುನ ನಂದಗೋಕುಲ ಆಂಗ್ಲ ಮಾಧ್ಯಮ ಶಾಲೆಯ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100

10 May 2024 2:13 pm
ಮಲೇಬೆನ್ನೂರು : ಇಂದು ಆಂಜನೇಯ ಸ್ವಾಮಿ ರಥ, ಸಾಮೂಹಿಕ ವಿವಾಹ

ಮಲೇಬೆನ್ನೂರು : ಬಸವ ಜಯಂತಿ ಅಂಗವಾಗಿ ಇಂದು ಸ್ಥಳೀಯ ಆಂಜನೇಯ ಸ್ವಾಮಿ ರಥೋತ್ಸವ ಹಾಗೂ 18ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ.

10 May 2024 2:11 pm
ದೈವಜ್ಞ ಸಮಾಜದ ಮಕ್ಕಳಿಗೆ ಶಾರದಾ ಪುರಸ್ಕಾರಕ್ಕೆ ಆಹ್ವಾನ

ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದ ವತಿಯಿಂದ 2023-24ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಶೇ.85ರಷ್ಟು ಫಲಿತಾಂಶ ಪಡೆದ ದೈವಜ್ಞ ಸಮಾಜದ ಮಕ್ಕಳಿಗೆ `

10 May 2024 2:10 pm
ಹಳೇ ವಿದ್ಯಾರ್ಥಿಗಳಿಂದ ಗುರು ವಂದನೆ

ಇಲ್ಲಿನ ಎಂಇಎಸ್ ಪ್ರೌಢಶಾಲೆಯ 1994-95ನೇ ಸಾಲಿನ ವಿದ್ಯಾರ್ಥಿಗಳಿಂದ ಇತ್ತೀಚೆಗೆ ಶಾಮನೂರಿನ ಬಸವರಾಜ್‌ ರೆಸಾರ್ಟ್ ತೋಟದ ಮನೆಯಲ್ಲಿ ಗುರುವಂದನಾ ಕಾರ್ಯಕ್ರಮ

10 May 2024 1:46 pm
10.05.2024

This content is restricted.

10 May 2024 3:15 am
ಇಂದು ವಿಶ್ವ `ಥಲಸ್ಸೇಮಿಯಾ’ದಿನ: ಈ ರಕ್ತದ ಕಾಯಿಲೆ ಬಗ್ಗೆ ನಿಮಗೆಷ್ಟು ಗೊತ್ತು?

ಇದು ಒಂದು ಅನುವಂಶಿಕವಾಗಿ ತಂದೆ, ತಾಯಿಯಿಂದ ಮಕ್ಕಳಿಗೆ ಬರುವ ರಕ್ತದ ಕಾಯಿಲೆಯಾಗಿದೆ. ಈ ಕಾಯಿಲೆಯ ಲಕ್ಷಣ ಅದರ ಚಿಕಿತ್ಸೆಯ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಮೇ 8 ರಂದು ವಿಶ್ವ ಥಲಸ್ಸೇಮಿಯಾ ದಿನವನ್ನು ಆ

9 May 2024 1:27 pm
ಸ್ಟ್ರಾಂಗ್ ರೂಂನಲ್ಲಿ ಭದ್ರವಾದ ಅಭ್ಯರ್ಥಿಗಳ ಭವಿಷ್ಯ

ಕರುಣಾ ಜೀವ ಕಲ್ಯಾಣ ಟ್ರಸ್ಟಿನ ವತಿಯಿಂದ ಇಂದು ಸಂಜೆ 5 ಕ್ಕೆ ಶ್ರೀ ಡಾ. ಸದ್ಯೋಜ್ಯಾತ ಶಿವಾಚಾರ್ಯ ಹಿರೇಮಠದ ಆವ ರಣದಲ್ಲಿ 150ನೇ ಸೈಕಲ್ ವಿತರಣೆ ಅಂಗವಾಗಿ ಇಂದು 50 ಸೈಕ ಲ್‌ಗಳ ವಿತರಣಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.

9 May 2024 1:23 pm
ಹರಿಹರದಲ್ಲಿ ನಾಳೆ ಬಸವೇಶ್ವರ ಜಯಂತಿ, ಎತ್ತುಗಳ ಮೆರವಣಿಗೆ

ಹರಿಹರ : ಹೊಸಪೇಟೆ ಬೀದಿಯಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಬಸವ ಜಯಂತಿ ಪ್ರಯುಕ್ತ ನಾಡಿದ್ದು ದಿನಾಂಕ 10ರ ಶುಕ್ರವಾರ ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ಬಸವೇಶ್ವರ ಸ್ವಾಮಿಗೆ ಮತ್ತು ಉತ್ಸವ ಮೂರ್ತಿ ಬೆಳ್ಳಿ ಬಸವೇಶ್ವರ

9 May 2024 1:18 pm
ಜಿಗಳಿ : ಗೆಲುವಿನ ವಿಶ್ವಾಸದಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್

ಮಲೇಬೆನ್ನೂರು : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವಿ ಗಾಗಿ ಕಾಂಗ್ರೆಸ್ ಪಕ್ಷದ ಮುಖಂ ಡರು, ಕಾರ್ಯಕರ್ತರು, ಅಭಿ ಮಾನಿಗಳು ನಮ್ಮ ನಿರೀಕ್ಷೆಗೂ ಮೀರಿ ಕೆಲಸ ಮಾಡಿದ್ದು, ಅವರಿಗೆ ನಾನು ಚಿರಋಣಿಯಾಗಿ ದ್ದೇನೆಂದು ಕಾಂಗ್ರೆ

9 May 2024 1:18 pm
ಪ್ರಭಾ ಭಾರೀ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸ

ಹೊನ್ನಾಳಿ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಅತೀ ಹೆಚ್ಚಿನ ಮತಗಳ ಅಂತರದಿಂದ ಜಯ ಗಳಿಸಲಿದ್ದಾರೆ ಎಂದು ಯುವ ಕಾಂಗ್ರೆಸ್ ಮುಖಂಡ ಅರಕೆರೆ ಮಧುಗೌಡ ವಿಶ್ವಾಸ ವ್ಯಕ್ತಪಡಿಸ

9 May 2024 1:17 pm
ಪ್ರಭಾ ಎಸ್ಸೆಸ್ಸೆಂ ಗೆಲುವಿನ ಲೆಕ್ಕಾಚಾರದಲ್ಲಿ ಶಾಸಕ ಬಸವಂತಪ್ಪ

ಕಳೆದ ಒಂದೂವರೆ ತಿಂಗಳಿನಿಂದ ಕ್ಷೇತ್ರದ ಜನರ ಬಳಿ ತೆರಳಿ ಮತ ಬೇಟೆಯಲ್ಲಿ ತೊಡಗಿದ್ದ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಬುಧವಾರ ವಿಶ್ರಾಂತಿಯ ಮೊರೆಯಲ್ಲೂ ಪಕ್ಷದ ಅಭ್ಯರ್ಥಿಯ ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದರು.

9 May 2024 1:15 pm
ಮೇ 8, ವಿಶ್ವ ರೆಡ್‌ಕ್ರಾಸ್ ದಿನಾಚರಣೆ

ವಿಶ್ವ ರೆಡ್‌ ಕ್ರಾಸ್‌ ಸಂಸ್ಥೆಯನ್ನು ಹೆನ್ರಿ ಡ್ಯೂನಾಂಟ್‌ ಎಂಬುವರು 1863ರಲ್ಲಿ ಹುಟ್ಟು ಹಾಕಿದರು. ಇದನ್ನು 1859 ಜೂನ್ 24ರಂದು ಇಟಲಿ, ಫ್ರಾನ್ಸ್‌ ಹಾಗೂ ಆಸ್ಟ್ರೀಯ ದೇಶಗಳ ನಡುವೆ ನಡೆದ `ಸಲ್ಫರಿನೊ' ಯುದ್ಧದಲ್ಲಿ ಗಾಯಗೊಂಡ ಗಾಯಾಳುಗ

9 May 2024 1:04 pm
ಹರಪನಹಳ್ಳಿ : 73ರ ಸಂಭ್ರಮದಲ್ಲಿ ಸಂಸದ ವೈ.ದೇವೇಂದ್ರಪ್ಪ

ಹರಪನಹಳ್ಳಿ : ಬಳ್ಳಾರಿ ಸಂಸದ ವೈ. ದೇವೇಂದ್ರಪ್ಪನವರ 73ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು.

9 May 2024 1:03 pm
ಆಸ್ತಿಗಾಗಿ ವೃದ್ಧೆಯ ಕೊಲೆ : ಘಟನೆ ನಡೆದ 24 ಗಂಟೆಯಲ್ಲೇ ಆರು ಜನರ ಬಂಧನ

ವೃದ್ದೆಯನ್ನು ನೇಣು ಬಿಗಿದು ಕೊಲೆ ಮಾಡಿ, ಸುಟ್ಟು ಹಾಕಿದ ಆರೋಪದ ಮೇಲೆ ಕಾರ್ತಿಕ, ಸಂದೀಪ, ತೇಜಸ್ವಿನಿ, ಮಹೇ ಶಪ್ಪ, ನಾಗರಾಜ, ಶಿವು, ವಿವೇಕ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

9 May 2024 1:01 pm
ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ 12ರಂದು ಬೀಜ ವೈಭವ

ಬೀಜ ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ ಜೀವನಾಡಿ. ಸಾವಿರಾರು ವರ್ಷಗಳಿಂದ ಬೀಜ, ಕೃಷಿ ಬದುಕಿನ ಭಾಗವಾಗಿ, ಸಂಸ್ಕೃತಿಯ ಜೊತೆಯಾಗಿ ಬೆಸೆದುಕೊಂಡು ಬಂದಿದೆ.

9 May 2024 1:01 pm
ಸತತ ಚಿಕಿತ್ಸೆಯಿಂದ ಅಸ್ತಮಾ ಕಾಯಿಲೆ ಹತೋಟಿ ಸಾಧ್ಯ

ಅಸ್ತಮಾ ಕಾಯಿಲೆಯು ಸಾಕಷ್ಟು ಜನರನ್ನು ಬಾಧಿಸಿದರೂ ಸರಿಯಾದ ಹಾಗೂ ಸತತವಾದ ಚಿಕಿತ್ಸೆಯಿಂದ ಹತೋಟಿಗೆ ಬರುತ್ತದೆ.

9 May 2024 12:58 pm
ಸಮ ಸಮಾಜದ ಪಿತಾಮಹ ವಿಶ್ವಗುರು ಬಸವಣ್ಣ

ಬಸವಣ್ಣ ಬರೀ ಲಿಂಗಾಯತರ, ಕನ್ನಡಿಗರ ಸ್ವತ್ತು ಅಲ್ಲ, ಇಡೀ ಮಾನವ ಕುಲಕ್ಕೇ ಬೇಕಾಗಿರುವಂತಹ ವಿಶ್ವಗುರು. ಎಲ್ಲರ ಪರವಾಗಿ ಹೋರಾಟ ಮಾಡಿದ ಮಹಾ ಮಾನವತಾವಾದಿ ಎಂದರೆ ಅದು 12ನೇ ಶತಮಾನದ ಬಸವಣ್ಣನವರು ಎಂದು ವಿರಕ್ತಮಠದ ಶ್ರೀ ಬಸವಪ್ರಭು

9 May 2024 12:56 pm
ಸಂಸದರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ

ಗೌಪ್ಯ ಮತದಾನ ಉಲ್ಲಂಘಿಸಿದ ಆರೋಪದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ ಅವರ ವಿರುದ್ಧ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್‌ ಆಗ್ರಹಿಸಿದರು.

9 May 2024 12:50 pm
ನಗರದ ಕಾಯಿಪೇಟೆಯಲ್ಲಿ ಇಂದಿನಿಂದ ಬಸವೇಶ್ವರ ಜಯಂತ್ಯೋತ್ಸವ

ಕಾಯಿಪೇಟೆಯ ಶ್ರೀ ಬಸವೇಶ್ವರ ನಗರದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಇಂದಿನಿಂದ ಮೂರು ದಿನ ಶ್ರೀ ಬಸವೇಶ್ವರ ಜಯಂತ್ಯೋತ್ಸವ ನಡೆಯಲಿದೆ. ಇಂದು ಪ್ರಾತಃಕಾಲ ಶ್ರೀ ಬಸವೇಶ್ವರ ಪಾದಕ್ಕೆ ಮಹಾರುದ್ರಾಭಿಷೇಕ ಏರ್ಪಡಿಸಲಾಗ

9 May 2024 12:49 pm
12ರಂದು ನಗರದಲ್ಲಿ ಕವಿಗೋಷ್ಠಿ

ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಯಿಂದ ಇದೇ ದಿನಾಂಕ 12ರ ಭಾನು ವಾರ ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ಕನ್ನಡ ಭವನದಲ್ಲಿ ಕವಿಗೋಷ್ಠಿ ನಡೆಯಲಿದೆ.

9 May 2024 12:49 pm
ನಗರದ ದೊಡ್ಡಪೇಟೆಯಲ್ಲಿ ಇಂದಿನಿಂದ ಬಸವ ಜಯಂತ್ಯೋತ್ಸವ

ದೊಡ್ಡಪೇಟೆಯ ಬಸವ ಮಂಟಪದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಇಂದಿನಿಂದ ಮೂರು ದಿನ ಶ್ರೀ ಬಸವೇಶ್ವರ ಜಯಂತ್ಯೋತ್ಸವ ನಡೆಯಲಿದೆ.

9 May 2024 12:48 pm
ಸರಸ್ವತಿ ಬಡಾವಣೆಯಲ್ಲಿ ಬಸವ ಜಯಂತಿ

ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಜಯಂತ್ಯೋತ್ಸವವನ್ನು ಬಸವ ಮಹಾಮನೆ, ಬಸವ ಬಳಗ, ಸರಸ್ವತಿ ಬಡಾವಣೆಯಲ್ಲಿ ಎ.ಹೆಚ್. ಹುಚ್ಚಪ್ಪ ಗುರುಗಳ ಅಧ್ಯಕ್ಷತೆಯಲ್ಲಿ ಮೊದಲಿಗೆ ಧ್ವಜಾರೋಹಣದೊಂದಿಗೆ ಪ್ರಾರಂಭ ಮಾಡಲಾಯಿತು.

9 May 2024 12:48 pm
ಹೆೊನ್ನಾಳಿಯಲ್ಲಿಂದು ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್ ಕೌಲಾಪೂರೆ ಅವರು ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 1.30ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.

9 May 2024 12:47 pm
ಬಸವ ಜಯಂತಿ : ನಗರದಲ್ಲಿಂದು ಪ್ರಭಾತ್‌ಪೇರಿ

ಬಸವ ಜಯಂತ್ಯೋತ್ಸವದ ಪ್ರಯುಕ್ತ ಶ್ರೀ ವಿರಕ್ತ ಮಠ ಮತ್ತು ಲಿಂಗಾಯತ ತರುಣ ಸಂಘ ಇವರ ಜಂಟಿ ಆಶ್ರಯದಲ್ಲಿ ವಿವಿಧ ಬಡಾವಣೆಗಳಲ್ಲಿ ಬಸವ ಪ್ರಭಾತ್ ಪೇರಿ ನಡೆಯುತ್ತಿದ್ದು, ಈ ಪ್ರಭಾತ್ ಪೇರಿಗೆ ಬಸವ ಕಲಾ ಲೋಕ ಪ್ರತಿನಿತ್ಯ ವಚನ ಭಜನೆ ಸಾ

9 May 2024 12:46 pm
ಲೋಕಸಭಾ ಮತದಾನಕ್ಕಾಗಿ ವಿದೇಶದಿಂದ ಬಂದ ಸನಾವುಲ್ಲಾ

ಮಲೇಬೆನ್ನೂರು : ನಿನ್ನೆ ನಡೆದ ಲೋಕಸಭಾ ಚುನಾವಣೆಗೆ ಸೌದಿ ಅರಬ್‌ನಿಂದ ಬಂದು ಮಲೇಬೆನ್ನೂರು ಪಟ್ಟಣದ 105ನೇ ಮತಗಟ್ಟೆಯಲ್ಲಿ ಮತದಾನ ಮಾಡಿದ ಸಿವಿಲ್ ಎಂಜಿನಿಯರ್ ಸನಾವುಲ್ಲಾ ಖಾಜಿ ಅವರು ಬೆರಳು ತೋರಿಸಿ ಸಂಭ್ರಮಿಸಿದರು.

9 May 2024 12:45 pm
ವೈದ್ಯ ಸಮೂಹಕ್ಕೆ ಹೊಸ ಆವಿಷ್ಕಾರಗಳ ಅರಿವು ಬೇಕು : ಡಾ. ಶುಕ್ಲಾ ಶೆಟ್ಟಿ

ವೈದ್ಯಕೀಯ ಸಮುದಾಯಕ್ಕೆ ಹೊಸ ಆವಿಷ್ಕಾರಗಳ ಬಗ್ಗೆ ಅರಿವು ಮೂಡಿಸಿದರೆ ಗುಣಮಟ್ಟದ ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ ಎಂದು ಜೆಜೆಎಂ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಕ್ಲಾ ಶೆಟ್ಟಿ ಹೇಳಿದರು.

9 May 2024 12:39 pm
ಜಿಲ್ಲಾಡಳಿತದಿಂದ 12ರಂದು ಶಂಕರಾಚಾರ್ಯ ಜಯಂತಿ

ಜಿಲ್ಲಾಡಳಿತ ವತಿಯಿಂದ ಇದೇ ದಿನಾಂಕ 12 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿಯನ್ನು ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು

9 May 2024 12:30 pm
ಗಾಂಧಿನಗರದಲ್ಲಿ ಇಂದು ಹುಲಿಗೆಮ್ಮದೇವಿ ಜಾತ್ರೆ, ಭಜನೆ

ದಾವಣಗೆರೆ ಗಾಂಧಿ ನಗರದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಜಾತ್ರಾ ಮಹೋತ್ಸವ ಇಂದು - ನಾಳೆ ನಡೆಯಲಿದೆ.

9 May 2024 12:28 pm
09.05.2024

This content is restricted.

9 May 2024 3:42 am
ದಾವಣಗೆರೆ ಕ್ಷೇತ್ರದಲ್ಲಿ ಶೇ.77ರಷ್ಟು ಮತದಾನ

ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಶಾಂತಿಯುತ ಶೇ.77ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.

8 May 2024 1:41 pm
ಹಲವು ಮತಯಂತ್ರಗಳಲ್ಲಿ ತಾಂತ್ರಿಕ ಸಮಸ್ಯೆ

ಲೋಕಸಭಾ ಚುನಾವಣೆ ವೇಳೆ ಜಿಲ್ಲೆಯ ಕೆಲ ಮತಗಟ್ಟೆಗಳ ಮತಯಂತ್ರಗಳಲ್ಲಿ ತಾಂತ್ರಿಕ ಲೋಪ ಕಾಣಿಸಿಕೊಂಡಿದೆ.

8 May 2024 1:36 pm
ಕಾಂಗ್ರೆಸ್ ಗೆಲುವು ‘ಗ್ಯಾರಂಟಿ’ : ಎಸ್ಸೆಸ್ಸೆಂ

ದಾವಣಗೆರೆ ಲೋಕಸಭಾ ಕ್ಷೇತ್ರದೆಲ್ಲೆಡೆ ಕಾಂಗ್ರೆಸ್‌ಗೆ ಉತ್ತಮ ಬೆಂಬಲ ಸಿಗುತ್ತಿದೆ. ಈ ಬಾರಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

8 May 2024 1:35 pm
ಬಿಜೆಪಿ ಅಭ್ಯರ್ಥಿ ಗಾಯತ್ರಿ ಮತದಾನದ ಗೌಪ್ಯತೆ ಉಲ್ಲಂಘನೆ : ಎಸ್ಸೆಸ್ಸೆಂ ಆರೋಪ

ಸಂಸದ ಜಿ.ಎಂ. ಸಿದ್ದೇಶ್ವರ ಅವರು ಕಾನೂನು ಬಾಹಿರವಾಗಿ ತಮ್ಮ ಪತ್ನಿ ಹಾಗೂ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಮತದಾನ ಮಾಡುವುದನ್ನು ನೋಡಿದ್ದಾರೆ ಹಾಗೂ ಇಂಥದೇ ಪಕ್ಷಕ್ಕೆ ಮತದಾನ ಮಾಡುವಂತೆ ತಿಳಿಸಿದ್ದಾರೆ ಎಂದು ಜ

8 May 2024 1:33 pm
ಗಂಗನರಸಿಯಲ್ಲಿ ಇಂದು ಅಕ್ಷಯ ತದಿಗೆ ಅಮಾವಾಸ್ಯೆ

ಹರಿಹರ ತಾಲ್ಲೂಕಿನ ಗಂಗನರಸಿ ಗ್ರಾಮದ ಶ್ರೀ ಗೋಣಿ ಬಸವೇಶ್ವರ ಹೊರ ಮಠದಲ್ಲಿ ಅಕ್ಷಯ ತದಿಗೆ ಅಮಾವಾಸ್ಯೆಯ ವಿಶೇಷ ಪೂಜಾ ಕಾರ್ಯಕ್ರಮಗಳು ಇಂದು ಬೆಳಿಗ್ಗೆ 11ಕ್ಕೆ ನಡೆಯಲಿವೆ.

8 May 2024 1:30 pm
ಮತ ಚಲಾಯಿಸಿದವರಿಗೆ ಉಚಿತ ಕಿವಿ, ಮೂಗು, ಗಂಟಲು ತಪಾಸಣೆ

ದಾವಣಗೆರೆಯ ಡಾ.ಎ.ಎಂ. ಶಿವಕು ಮಾರ್ ಅವರ ಕಿವಿ, ಮೂಗು ಮತ್ತು ಗಂಟಲು ಆಸ್ಪತ್ರೆಯಲ್ಲಿ ಇಂದಿನಿಂದ ನಾಲ್ಕು ದಿನ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿ ಸಿದವರಿಗೆ ಪ್ರತಿದಿನ ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ ಉಚಿತ ತಪಾಸಣಾ ನಡೆಯಲ

8 May 2024 1:30 pm
ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಯಿಂದ ಮತದಾನ, ಸೆಲ್ಫಿಯಲ್ಲಿ ವಿಶ್ರಾಂತಿ

ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ಇಂದು ಮತದಾನ ನಡೆದಿದ್ದು, ಚುನಾವಣಾ ಸಿಬ್ಬಂದಿಗಳು ಚುನಾವಣಾ ಪರ್ವದಲ್ಲಿ ಭಾಗಿಯಾಗಿ ನನ್ನ ಮತ, ನನ್ನ ಹಕ್ಕು ಚಲಾಯಿಸುವ ಮೂಲಕ ಸೆಲ್ಫಿಯಲ್ಲಿ ಒಂದಾಗಿ ಸಂತೋಷ ಹಂಚಿಕೊಂಡಿದ್ದಾರೆ.

8 May 2024 1:30 pm
ಜಗಳೂರು : ಒಂದು ಮತಗಟ್ಟೆಯಲ್ಲಿ ಮತದಾನ ಬಹಿಷ್ಕಾರ

ಜಗಳೂರು : ವಿಧಾನಸಭಾ ಕ್ಷೇತ್ರ 263 ಮತಗಟ್ಟೆ ವ್ಯಾಪ್ತಿಯಲ್ಲಿ ನಡೆದ ಲೋಕಸಭಾ ಚುನಾವಣೆ ಶಾಂತಿಯುತವಾಗಿದ್ದು ಯಾವುದೇ ಹಿತಕರ ಘಟನೆಗಳು ವರದಿಯಾಗಿಲ್ಲ.

8 May 2024 1:29 pm
ಡಾ. ಪ್ರಭಾ ಮಲ್ಲಿಕಾರ್ಜುನ್ ಗೆಲುವು ಖಚಿತ: ಶಾಸಕ ಬಸವಂತಪ್ಪ ವಿಶ್ವಾಸ

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಒಲವು ತೋರಿದ್ದು, ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವು ಖಚಿತವಾಗಿದೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ವಿಶ್ವಾಸ ವ್ಯಕ್ತಪಡಿಸಿದರು.

8 May 2024 12:57 pm
ದಾವಣಗೆರೆ ಲೋಕಸಭೆ ಚುನಾವಣೆ : ಮತದಾನ ಮಾಡಿದ ಸ್ವಾಮೀಜಿಗಳು, ಗಣ್ಯರು, ಅಧಿಕಾರಿಗಳು

ದಾವಣಗೆರೆ ಲೋಕಸಭೆ ಚುನಾವಣೆ : ಮತದಾನ ಮಾಡಿದ ಸ್ವಾಮೀಜಿಗಳು, ಗಣ್ಯರು, ಅಧಿಕಾರಿಗಳು

8 May 2024 12:54 pm
ಬಸವ ಜಯಂತಿ : ನಗರದಲ್ಲಿ ಇಂದು ಪ್ರಭಾತ್‌ಪೇರಿ

ಬಸವ ಜಯಂತ್ಯೋತ್ಸವದ ಪ್ರಯುಕ್ತ ಶ್ರೀ ವಿರಕ್ತ ಮಠ ಮತ್ತು ಲಿಂಗಾಯತ ತರುಣ ಸಂಘ ಇವರ ಜಂಟಿ ಆಶ್ರಯದಲ್ಲಿ ವಿವಿಧ ಬಡಾವಣೆಗಳಲ್ಲಿ ಬಸವ ಪ್ರಭಾತ್ ಪೇರಿ ನಡೆಯುತ್ತಿದ್ದು, ಈ ಪ್ರಭಾತ್ ಪೇರಿಗೆ ಬಸವ ಕಲಾ ಲೋಕ ಪ್ರತಿನಿತ್ಯ ವಚನ ಭಜನೆ ಸಾ

8 May 2024 12:52 pm
ರಾಣೇಬೆನ್ನೂರು : ಅಲೆಮಾರಿಗಳಲ್ಲಿ ಮತ ಜಾಗೃತಿ ಮೂಡಿಸುವಲ್ಲಿ ಸ್ವೀಪ್‌ ಸಮಿತಿ ವಿಫಲ

ರಾಣೇಬೆನ್ನೂರು : ಜಿಲ್ಲಾ ಸ್ವೀಪ್‌ ಸಮಿತಿಯು ಗುಳೇ ಬಂದ ಹೆಳವರು ಮತ್ತು ಅಲೆಮಾರಿ ಗಳಿಗೆ ಮತದಾನದ ಅರಿವು ಮೂಡಿಸದೇ ಇರುವುದ ರಿಂದ ಈ ಜನಾಂಗ ಮತದಾನದಿಂದ ವಂಚಿತರಾಗಿದ್ದಾರೆ

8 May 2024 12:50 pm
ಹೊನ್ನಾಳಿಯಲ್ಲಿ ವಿಶೇಷ ಚೇತನರಿಂದ ಶೇ. 100 ರಷ್ಟು ಮತದಾನ

ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿನ 4236 ಮತದಾರರಲ್ಲಿ 2496 ಪುರುಷರಲ್ಲಿ 2495 ಮತದಾನ ಮಾಡಿದ್ದು, ಒಬ್ಬರು ಪ್ಯಾರಾಲಿಸಿಸ್ ಕಾರಣ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು

8 May 2024 12:44 pm
ಕೋಡಿ ಕ್ಯಾಂಪ್‌ ಕೊಟ್ಟೂರೇಶ್ವರ ಸ್ವಾಮಿ ಮಠದಲ್ಲಿ ಇಂದು ಅಕ್ಷಯ ಅಮಾವಾಸ್ಯೆ

ದಾವಣಗೆರೆಯ ಕೊಟ್ಟೂರು ಶ್ರೀ ಗುರುಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್‌ ಇವರಿಂದ, ಮಾಗಾನಹಳ್ಳಿ ಕೋಡಿ ಕ್ಯಾಂಪ್‌ ಬಳಿ ಇರುವ ಶ್ರೀ ಗುರು ಕೊಟ್ಟೂರೇಶ್ವರ ಮಹಾಸ್ವಾಮಿ ಪಾದಗಳಿಗೆ ಅಕ್ಷಯ ತದಿಗೆ ಅಮಾವಾಸ್ಯೆ ಪ್ರಯಕ್ತ ಇಂ

8 May 2024 12:43 pm
ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಯಶಸ್ಸಿಗೆ ಶ್ರಮಿಸಿದವರಿಗೆ ಜಿಲ್ಲಾಡಳಿತ ಅಭಿನಂದನೆ

18ನೇ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಮತದಾನವು ಸಂಪೂರ್ಣ ಶಾಂತಯುತವಾಗಿ ನಡೆದಿದ್ದು, ಮತ ಪ್ರಮಾಣದಲ್ಲಿ ಭಾರೀ ಹೆಚ್ಚಳ ನಿರೀಕ್ಷಿಸಿ, ಯಶಸ್ವಿ ಚುನಾವಣೆ ನಡೆಸಲು ಶ್ರಮಿಸಿದ ಅಧ

8 May 2024 12:39 pm
ಕೊನೆಗೂ ಮತಭಾಗ್ಯ ಪಡೆದ ಅಮೆರಿಕದ ಮತದಾರ

ಅಮೆರಿಕದ ಡೆಲ್ಲಾಸ್‌ನಲ್ಲಿರುವ ದಾವಣಗೆರೆ ಮೂಲದ ರಾಘವೇಂದ್ರ ಕಮಲಾಕರ ಶೇಟ್ ಅವರು ಈ ಬಾರಿ ಮತದಾನ ಮಾಡುವ ಪ್ರಯತ್ನದಲ್ಲಿ ಯಶಸ್ಸು ಕಂಡಿದ್ದಾರೆ.

8 May 2024 12:39 pm
ಗುಡಗೂರಿನಲ್ಲಿ ಕೋಳಿವಾಡ ಮತ ಚಲಾವಣೆ

ರಾಣೇಬೆನ್ನೂರು : ಮಗ ಶಾಸಕ ಪ್ರಕಾಶ ಕೋಳಿವಾಡ, ಸೊಸೆ ಪೂರ್ಣಿಮಾ ಸೇರಿದಂತೆ ಮಾವ, ಅಳಿಯ, ಮಗಳು ಹಾಗೂ ಮೊಮ್ಮಕ್ಕಳೊಂದಿಗೆ ವಿಧಾನಸಭೆ ಮಾಜಿ ಸಭಾಪತಿ ಕೆ.ಬಿ. ಕೋಳಿವಾಡ ಅವರು ತಮ್ಮ ಹುಟ್ಟೂರು, ತಾಲ್ಲೂಕಿನ ಗುಡಗೂರು ಗ್ರಾಮದಲ್ಲಿಂದು ಮ

8 May 2024 12:38 pm
ಹೂವಿನ ಸಸಿ ನೀಡಿ, ಮತಗಟ್ಟೆಗೆ ಆಹ್ವಾನ

ಚನ್ನಗಿರಿ : ಚುನಾವಣೆಗೆ ಇಂದು ನಡೆದ ಮತದಾನದ ವೇಳೆ ಇಲ್ಲಿನ ವಿಶೇಷ ಮತಗಟ್ಟೆಗಳಲ್ಲಿ ಮತದಾರರಿಗೆ ಹೂವಿನ ಸಸಿಗಳನ್ನು ನೀಡುವ ಮೂಲಕ ಮತಗಟ್ಟೆಗೆ ಬರಮಾಡಿಕೊಂಡು ಬೀಳ್ಕೊಡಲಾಯಿತು.

8 May 2024 12:26 pm
ನಗರದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅಮಾವಾಸ್ಯೆ ಪೂಜೆ

ದೇವರಾಜ ಅರಸು ಬಡಾವಣೆ 'ಎ' ಬ್ಲಾಕ್ ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅಕ್ಷಯ ತದಿಗೆ ಅಮಾವಾಸ್ಯೆ ಪ್ರಯುಕ್ತ ಇಂದು ಶ್ರೀ ನಾಗಲಿಂಗೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಮೃತ್ಯುಂಜಯ ಹೋಮ, ಪ್ರಧಾನ ದೇವತೆ ಶ

8 May 2024 12:25 pm
ಹೊನ್ನಾಳಿ : ನಾಳೆ ಲೋಕಾಯುಕ್ತ ಭೇಟಿ

ಹೊನ್ನಾಳಿ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಲೋಕಾಯುಕ್ತ (ದಾವಣಗೆರೆ) ಪೊಲೀಸ್‌ ಅಧೀಕ್ಷಕ ಎಂ.ಎಸ್‌. ಕೌಲಾಪೂರೆ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ದೂರುಗಳ ಸ್ವೀಕಾರ ಕಾರ್ಯಕ್ರಮವನ್ನು ನಾಡಿದ್ದು ದಿನಾಂಕ 9ರ ಗುರುವಾ

8 May 2024 12:22 pm
ಕಾಯಿಪೇಟೆಯಲ್ಲಿ ನಾಡಿದ್ದು ಬಸವ ಜಯಂತ್ಯೋತ್ಸವ

ನಗರದ ಕಾಯಿಪೇಟೆ ಶ್ರೀ ಬಸವೇಶ್ವರ ನಗರದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಇದೇ ದಿನಾಂಕ 10ರ ಶುಕ್ರವಾರ ಶ್ರೀ ಬಸವೇಶ್ವರ ಜಯಂತ್ಯೋತ್ಸವ ನಡೆಯಲಿದೆ.

8 May 2024 12:22 pm
ಜಿಲ್ಲಾ ಪೊಲೀಸ್ ವತಿಯಿಂದ ವಿವಿಧ ಬಗೆಯ ಸೈಬರ್ ಅಪರಾಧಗಳ ಮಾಹಿತಿ

ಸಾರ್ವತ್ರಿಕ ಲೋಕಸಭಾ ಚುನಾವಣೆಯಂದು ದಾವಣಗೆರೆ ನಗರದ ವಿವಿಧ ಮತದಾನ ಕೇಂದ್ರಗಳಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ವಿವಿಧ ಬಗೆಯ ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗ

8 May 2024 12:20 pm
ಗಾಂಧಿನಗರದಲ್ಲಿ ಇಂದಿನಿಂದ ಶ್ರೀ ಹುಲಿಗೆಮ್ಮದೇವಿ ಜಾತ್ರೆ

ಗಾಂಧಿ ನಗರದಲ್ಲಿ ಇಂದಿನಿಂದ 10ರ ವರೆಗೆ ಶ್ರೀ ಹುಲಿಗೆಮ್ಮ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದೆ.

8 May 2024 12:19 pm
12ಕ್ಕೆ ನಗರದಲ್ಲಿ ಕವಿಗೋಷ್ಠಿ

ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಯಿಂದ ಇದೇ ದಿನಾಂಕ 12ರ ಭಾನು ವಾರ ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ಕನ್ನಡ ಭವನದಲ್ಲಿ ಕವಿಗೋಷ್ಠಿ ನಡೆಯಲಿದೆ.

8 May 2024 12:19 pm
ರಾಜಕೀಯದಲ್ಲಿ ಈಗಾಗಲೇ ಗೆದ್ದಿದ್ದೇನೆ ಎಂದ ಜಿ.ಬಿ. ವಿನಯ್ ಕುಮಾರ್

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕ್ರಾಂತಿ ಆಗಿದೆ. ನಾನು ಸ್ವಾಭಿಮಾನಿ ಯಾಗಿ ಹೋರಾಟ ಮಾಡಿದ್ದೇನೆ. ಇಂದು ನನ್ನ ಹಕ್ಕು ಮತ ಚಲಾಯಿಸಿದ ಹೆಮ್ಮೆ ನನಗಿದೆ ಎಂದು ಪಕ್ಷೇತರ ಅಭ್ಯರ್ಥಿ ಜಿ. ಬಿ‌. ವಿನಯ್ ಕುಮಾರ್ ಹೇಳಿದರು.

8 May 2024 12:19 pm
ವಯೋವೃದ್ಧರಲ್ಲಿ ಮತದಾನದ ಉತ್ಸಾಹ

ಮನೆಯಲ್ಲಿ ಮತದಾನದ ಅವಕಾಶವಿದ್ದರೂ, ಹಲವಾರು ವಯೋ ವೃದ್ಧರು ಮತಗಟ್ಟೆಗಳಿಗೇ ಬಂದು ಉತ್ಸಾಹದಿಂದ ಮತ ಚಲಾಯಿಸಿದರು.

8 May 2024 12:18 pm
11ರಂದು ಶ್ರೀ ಶಂಕರ ಭಗವತ್ಪಾದರ ಜಯಂತಿ ಆಚರಣೆ

ಶ್ರೀ ಶಂಕರ ಸೇವಾ ಸಂಘದಿಂದ ಇದೇ ದಿನಾಂಕ 11 ಮತ್ತು 12 ರಂದು ಶ್ರೀ ಶಂಕರ ಭಗವತ್ಪಾದರ ಜಯಂತಿಯನ್ನು ನಿಜಲಿಂಗಪ್ಪ ಬಡಾವಣೆಯಲ್ಲಿರುವ ಶ್ರೀ ಶಾರದಾಂಬ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ.

8 May 2024 12:16 pm
08.05.2024

This content is restricted.

8 May 2024 3:33 am
ಗಂಗನರಸಿಯಲ್ಲಿ ನಾಳೆ ಅಮಾವಾಸ್ಯೆ

ಹರಿಹರ : ತಾಲ್ಲೂಕಿನ ಗಂಗನರಸಿ ಗ್ರಾಮದ ಶ್ರೀ ಗೋಣಿ ಬಸವೇಶ್ವರ ಹೊರ ಮಠದಲ್ಲಿ ಅಕ್ಷಯ ತದಿಗೆ ಅಮಾವಾಸ್ಯೆಯ ವಿಶೇಷ ಪೂಜಾ ಕಾರ್ಯಕ್ರಮಗಳು ನಾಡಿದ್ದು 8ರ ಬುಧವಾರ ಬೆಳಿಗ್ಗೆ 11ಕ್ಕೆ ನಡೆಯಲಿವೆ.

7 May 2024 1:13 pm
ಕೋಡಿ ಕ್ಯಾಂಪ್‌ ಕೊಟ್ಟೂರೇಶ್ವರ ಸ್ವಾಮಿ ಮಠದಲ್ಲಿ ನಾಳೆ ಅಕ್ಷಯ ಅಮಾವಾಸ್ಯೆ

ನಗರದ ಕೊಟ್ಟೂರು ಶ್ರೀ ಗುರುಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್‌ ಇವರಿಂದ, ಮಾಗಾನಹಳ್ಳಿ ಕೋಡಿ ಕ್ಯಾಂಪ್‌ ಬಳಿ ಇರುವ ಶ್ರೀ ಗುರು ಕೊಟ್ಟೂರೇಶ್ವರ ಮಹಾಸ್ವಾಮಿ ಪಾದಗಳಿಗೆ ಅಕ್ಷಯ ತದಿಗೆ ಅಮಾವಾಸ್ಯೆ ಪ್ರಯಕ್ತ ನಾಡಿದ್ದ

7 May 2024 1:11 pm
ಶಾಂತಿಯುತ ಲೋಕಸಭಾ ಚುನಾವಣೆಗೆ ತಾಲ್ಲೂಕು ಆಡಳಿತ ಸಜ್ಜು

ಜಗಳೂರು : ಮತಗಟ್ಟೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸರ್ಕಾರಿ ಬಸ್ ಗಳ ಮೂಲಕ ತಮ್ಮನ್ನು ನಿಯೋಜಿಸಿರುವ ಮತಗಟ್ಟೆಗಳಿಗೆ ಮತ ಯಂತ್ರಗಳೊಂದಿಗೆ ತೆರಳಿದರು.

7 May 2024 1:10 pm
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ 110ನೇ ಸಂಸ್ಥಾಪನಾ ದಿನಾಚರಣೆ

ನಗರದ ಕನ್ನಡ ಕುವೆಂಪು ಭವನದಲ್ಲಿ ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನ್ನಡ ಸಾಹಿತ್ಯ ಪರಿಷತ್ತಿನ 110ನೆಯ ಸಂಸ್ಥಾಪನೆ ದಿನಾಚರಣೆ ಆಚರಿಸಲಾಯಿತು.

7 May 2024 1:10 pm
ಪ್ರಜ್ಞಾವಂತ ಮತದಾರ ಪ್ರಜಾಪ್ರಭುತ್ವದ ಯಶಸ್ಸಿನ ರೂವಾರಿ : ಬಿ. ವಾಮದೇವಪ್ಪ

ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವದ ರಾಷ್ಟ್ರ ಭಾರತ. ಇಲ್ಲಿ ಪ್ರತಿ 5 ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಮತದಾರ ತನ್ನ ಅಮೂಲ್ಯ ಮತ ಚಲಾವಣೆ ಮೂಲಕ ಪ್ರಜಾಪ್ರಭುತ್ವಕ್ಕೆ ಶಕ್ತಿಯನ್ನು ತುಂಬುತ್ತಾನೆ.

7 May 2024 1:09 pm
ಹರಿಹರ : ವಿಳಂಬ ಕಾಮಗಾರಿಯಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆ

ಹರಿಹರ : ನಗರದ ದೊಡ್ಡಿ ಬೀದಿ ಬಡಾವಣೆಯಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದ್ದು, ಗುತ್ತಿಗೆದಾರ ಸಕಾಲಕ್ಕೆ ಕಾಮ ಗಾರಿ ಪೂರ್ಣಗೊಳಿ ಸದೇ ಇರುವುದರಿಂದ ಬಡಾವಣೆ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ.

7 May 2024 12:56 pm
ಮತದಾನ ಮಾಡಿ ಬಹುಮಾನ ಗೆಲ್ಲಿ

ನಗರದ 42ನೇ ವಾರ್ಡಿನ ಮತದಾರರು, ಮತ ಚಲಾಯಿಸಿ ಆಕರ್ಷಕ ಬಹುಮಾನ ಗೆಲ್ಲುವ ಅವಕಾಶವನ್ನು ನಗರದ ವಿಶ್ವ ಪೇಪರ್‌ ಸ್ಟಾಲ್‌ ಕಲ್ಪಿಸಿದೆ.

7 May 2024 12:55 pm
ಬಯಲುಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಚಿತ್ರದುರ್ಗ : ಅಭಿವೃದ್ಧಿ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಗುತ್ತಿಗೆದಾರರೊಬ್ಬರಿಂದ 4 ಲಕ್ಷ ರೂ. ಲಂಚ ಪಡೆಯುವಾಗ ಬಯಲುಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಎಸ್‌.ವೈ.ಬಸವರಾಜಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ

7 May 2024 12:55 pm
ಆವರಗೆರೆಯಲ್ಲಿ ಎಐವೈಎಫ್‌ ಸಂಸ್ಥಾಪನಾ ದಿನಾಚರಣೆ

ಅಖಿಲ ಭಾರತ ಯುವಜನ ಒಕ್ಕೂಟವು ನಗರದ ಹೊರ ವಲಯದ ಆವರಗೆರೆಯಲ್ಲಿ 65ನೇ ವರ್ಷದ ಸಂಸ್ಥಾಪನಾ ದಿನ ಆಚರಿಸಿತು.

7 May 2024 12:51 pm
ಮತದಾರರನ್ನು ಸ್ವಾಗತಿಸಲು ವಿಶೇಷ ಮತಗಟ್ಟೆಗಳ ಸ್ಥಾಪನೆ

ಇಂದು ನಡೆಯುವ 18 ನೇ ಲೋಕಸಭಾ ಚುನಾವಣೆಯ ಮತದಾನಕ್ಕೆ ಸಾಂಪ್ರದಾಯಿಕ, ಧ್ಯೇಯ, ಸಖಿ, ಯುವ, ವಿಶೇಷಚೇತನರ ಮತಗಟ್ಟೆಗಳು ಕಂಗೊಳಿಸುತ್ತಿವೆ.

7 May 2024 12:49 pm
ಸಾಂಪ್ರದಾಯಿಕ, ಧ್ಯೇಯ, ಸಖಿ, ಯುವ, ವಿಶೇಷಚೇತನರ ಮತಗಟ್ಟೆಗಳು

18 ನೇ ಲೋಕಸಭಾ ಚುನಾವಣೆ ನಡೆಯುತ್ತಿದ್ದು ಪ್ರಜಾಪ್ರಭುತ್ವದ ಮತದಾನ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲು ಜಿಲ್ಲೆಯಾದ್ಯಂತ 63 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಿ ಮತದಾರರನ್ನು ಆಕರ್ಷಿಸಲಾಗುತ್ತಿದೆ.

7 May 2024 12:47 pm
ಬಿಜೆಪಿ ಧುರೀಣ ರವೀಂದ್ರನಾಥ್ ಆಶೀರ್ವಾದ ಪಡೆದ ಪ್ರಭಾ ಎಸ್ಸೆಸ್ಸೆಂ

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಮಾಜಿ ಸಚಿವರೂ ಆಗಿರುವ ಬಿಜೆಪಿ ಹಿರಿಯ ಧುರೀಣ ಎಸ್.ಎ. ರವೀಂದ್ರನಾಥ್ ಅವರನ್ನು ಅವರ ನಿವಾಸದಲ್ಲಿ ಇಂದು ಭೇಟಿಯಾಗಿ ಆಶೀರ್ವಾದ ಪಡೆದರು.

7 May 2024 12:46 pm
ನಗರದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಾಳೆ ಅಮಾವಾಸ್ಯೆ ಪೂಜೆ

ನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅಕ್ಷಯ ತದಿಗೆ ಅಮಾವಾಸ್ಯೆ ಪ್ರಯುಕ್ತ ನಾಳೆ ದಿನಾಂಕ 8ರ ಬುಧವಾರ ಶ್ರೀ ನಾಗಲಿಂಗೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಮೃತ್ಯುಂಜಯ ಹೋಮ, ಪ್ರಧಾನ ದೇವತೆ ಶ್ರೀ ಮಾತಾ ಅನ್ನಪೂರ್ಣೇಶ್ವರಿಗೆ ಮಹಾ ಮ

7 May 2024 12:45 pm
ಇಂದು ಮತದಾನ : ಮತಗಟ್ಟೆ ತಲುಪಿದ ಚುನಾವಣಾ ಸಿಬ್ಬಂದಿ

ಲೋಕಸಭಾ ಚುನಾವಣಾ ಮತದಾನ ನಾಳೆ ದಿನಾಂಕ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ನಡೆಯಲಿದ್ದು, ಎಲ್ಲಾ ಕ್ಷೇತ್ರಗಳ ಮಸ್ಟ ರಿಂಗ್ ಕೇಂದ್ರಗಳಿಂದ ಸಿಬ್ಬಂದಿಗಳು ಮತಗಟ್ಟೆಯನ್ನು ತಲುಪಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.

7 May 2024 12:44 pm
ಹರಿಹರದಲ್ಲಿ ಚುನಾವಣಾ ಸಿಬ್ಬಂದಿಗೆ ಇಡಿಸಿ ವಿತರಣೆ

ಹರಿಹರ : ನಗರದ ಹರಪನಹಳ್ಳಿ ರಸ್ತೆಯ ಸೆಂಟ್ ಮೇರಿಸ್ ಶಾಲಾ ಆವರಣದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿರತ 1436 ಇಡಿಸಿ ಪತ್ರವನ್ನು ನೋಡಲ್ ಅಧಿಕಾರಿ ಬಿ.ಇ.ಒ.ಎಂ. ಹನುಮಂತಪ್ಪ ವಿತರಣೆ ಮಾಡಿದರು.

7 May 2024 12:43 pm
ಕನ್ನಡ ಸಾಹಿತ್ಯ ಪರಿಷತ್ತು ಜನಸಾಮಾನ್ಯರ ಪರಿಷತ್ತಾಗಬೇಕು

110 ವರ್ಷಗಳ ಭವ್ಯ ಇತಿಹಾಸವಿರುವ ಕನ್ನಡ ಸಾಹಿತ್ಯ ಪರಿಷತ್ತು ಜನಸಾಮಾನ್ಯರ ಪರಿಷತ್ತಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿದ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಉದ್ದೇಶ ಈಡೇರುತ್ತ

7 May 2024 12:43 pm
ದಾವಣಗೆರೆ –ಹರಿಹರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ, ಗೌರವ

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ಮೊನ್ನೆ ನಗರಕ್ಕಾಗಮಿಸಿದ್ದ ಮೈಸೂರು ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನಗರದ ಪ್ರತಿಷ್ಠಿತ ಬ್ಯಾಂಕುಗಳಲ್ಲೊಂದಾದ ದಾವಣಗೆರೆ - ಹರಿಹರ ಅರ್ಬನ್ ಕೋ-ಆಪರೇಟಿವ್ ಬ್ಯ

7 May 2024 12:27 pm
ಕಾಯಿಪೇಟೆಯಲ್ಲಿ 10ರಂದು ಬಸವ ಜಯಂತ್ಯೋತ್ಸವ

ನಗರದ ಕಾಯಿಪೇಟೆ ಶ್ರೀ ಬಸವೇಶ್ವರ ನಗರದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಇದೇ ದಿನಾಂಕ 10ರ ಶುಕ್ರವಾರ ಶ್ರೀ ಬಸವೇಶ್ವರ ಜಯಂತ್ಯೋತ್ಸವ ನಡೆಯಲಿದೆ.

7 May 2024 12:26 pm