ಸೋಶಿಯಲ್ ಮೀಡಿಯಾವು ನಮಗೆ ಅನೇಕ ವಿಚಾರಗಳನ್ನು ತುಂಬಾ ಸುಲಭಗೊಳಿಸಿದೆ. ನಾವು ವೈಯಕ್ತಿಕವಾಗಿ ಆ ಮೂಲಕವೂ ತಿಳಿದುಕೊಳ್ಳುತ್ತೇವೆ. ನಾವು ಎಂದಿಗೂ ಭೇಟಿಯಾಗದ ಜನರ ಬಗ್ಗೆ ವಿವರಗಳನ್ನು ಪಡೆಯುತ್ತೇವೆ. ಆದರೆ, ನಾವು Read more... The post ಸಂಗಾ
ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾದಲ್ಲಿ ಬುಧವಾರ ಸಂಜೆ ನಡೆದ ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ರೌಡಿಶೀಟರ್ ಯಾಸಿನ್ ಖುರೇಶಿ(30) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ನಿನ್ನೆ ಯಾಸಿನ್ ಖುರೇಶಿಗೆ ಮತ್ತೊಂದು Read more... T
ನವದೆಹಲಿ: ಜನಸಂಖ್ಯೆಯ ಬೆಳವಣಿಗೆ ದರಗಳು ಧರ್ಮದೊಂದಿಗೆ ಸಂಬಂಧ ಹೊಂದಿಲ್ಲ. ಎಲ್ಲಾ ಧಾರ್ಮಿಕ ಗುಂಪುಗಳಲ್ಲಿ ಒಟ್ಟು ಫಲವತ್ತತೆ ದರ(ಟಿಎಫ್ಆರ್) ಕುಸಿಯುತ್ತಿದೆ, ಮುಸ್ಲಿಮರಲ್ಲಿ ಅತಿ ಹೆಚ್ಚು ಇಳಿಕೆ ಕಂಡುಬಂದಿದೆ ಎಂದು ಭಾರತದಲ್
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಲಾ ಕ್ಷೇತ್ರದಲ್ಲಿ ಖ್ಯಾತ ಕೊನಿಡೇಲ ಚಿರಂಜೀವಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಚಿರಂಜೀವಿ ಅವರ ಪತ್ನಿ ಸುರೇಖಾ ಮತ್ತು Read more... The post BREAKING: ಖ್ಯಾ
ಪಾಟ್ನಾ: ಬಿಹಾರದ ಉಜಿಯಾರ್ ಪುರದಲ್ಲಿ ಚಿರಾಗ್ ಪಾಸ್ವಾನ್ ಅವರ ಹೆಲಿಕಾಪ್ಟರ್ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದೆ. ಬಿಹಾರದ ಉಜಿಯಾರ್ಪುರ ಲೋಕಸಭಾ ಕ್ಷೇತ್ರದ ಮೊಹದ್ದಿ ನಗರದ ಹೆಲಿಪ್ಯಾಡ್ ಬಳಿ ಲೋಕ ಜನಶಕ್ತಿ Read more... The post BREAK
ದಾವಣಗೆರೆ: ಕಳೆದ ವರ್ಷ 2023 ರ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಿಂದ ಬೆಳೆ ನಷ್ಟವಾದ 82928 ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2000 ರೂ. ವರೆಗೆ ಹಾಗೂ Read more... The post ರೈತರಿಗೆ ಗುಡ್ ನ್ಯೂಸ್: ಖಾತೆಗೆ ಮುಂಗಾರು ಹಂಗಾಮಿನ ಬೆಳೆ ನಷ್
ಬೆಂಗಳೂರು: ಬೆಂಗಳೂರಿನಲ್ಲಿ ಪಿಜಿ ಕಟ್ಟಡದ ಮೇಲಿಂದ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಕಲಬುರಗಿ ಮೂಲದ ಸುಮಾರು Read more... The post ಕಟ್ಟಡದಿಂದ ಹಾರಿ ಯು
ತಮಿಳುನಾಡಿನ ಶಿವಕಾಶಿ ಬಳಿ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಭಾರತದ ಪಟಾಕಿ ಹಬ್ ಎಂದು ಕರೆಯಲ್ಪಡುವ ಶಿವಕಾಶಿ ಬಳಿ ಇರುವ Read more... The post ಶಿವಕಾಶಿ ಪಟಾಕಿ ಕಾರ್ಖ
ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲುಪಾಲಾಗಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೆಚ್,ಡಿ.ರೇವಣ್ಣ Read mor
ಹಾಸನ: ಅತಿಥಿ ಉಪನ್ಯಾಸಕಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ನಡೆದಿದೆ. ದೀಪಾ (34) ಮೃತ ಉಪನ್ಯಾಸಕಿ. ಸೋಮಶೇಖರ್ ಹಾಗೂ ಭಾಗ್ಯಾ ದಂಪತಿಯ Read more...
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟವಾಗಿದೆ. ಪರೀಕ್ಷೆಯಲ್ಲಿ ಕಡಿಮೆ ಅಂಕಗಳಿಸಿದವರಿಗಾಗಿ ಹಾಗೂ ಫೇಲ್ ಆಗಿರುವ ವಿದ್ಯಾರ್ಥಿಗಳಿಗಾಗಿ ಈಬಾರ
ಚಿತ್ರದುರ್ಗ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಪತಿ ಹಾಗೂ ಮನೆಯವರ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಹೊಸದುರ್ಗದ ಗೊರವನಕಲ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗೀತಶ್ರೀ Read more... The post ನೇಣು ಬಿಗಿ
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಿಯೋಗ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ Read more... The post BIG NEWS: ಪ್ರಜ್
ಚೀನಾದ ವ್ಯಕ್ತಿಯೊಬ್ಬ ಬರೋಬ್ಬರಿ 4,600 ಫೋನ್ಗಳನ್ನು ನಕಲಿ ಲೈವ್ಸ್ಟ್ರೀಮ್ ವೀಕ್ಷಣೆಗಾಗಿ ಬಳಸಿದ್ದಾನೆ. ಇದರಿಂದ ನಾಲ್ಕು ತಿಂಗಳೊಳಗೆ 3.5 ಕೋಟಿ ರೂ. ಆದಾಯ ಗಳಿಸಿದ್ದಾನೆ. ವಂಚನೆ ಹಿನ್ನೆಲೆಯಲ್ಲಿ ವ್ಯಕ್ತಿ ಈಗ Read more... The post ಬರೋಬ್
ಅಮರಾವತಿಯ ಭಾರತೀಯ ಜನತಾ ಪಕ್ಷದ ಸಂಸದೆ ಮತ್ತು ತೆಲಂಗಾಣದಲ್ಲಿ ಪಕ್ಷದ ಸ್ಟಾರ್ ಪ್ರಚಾರಕಿ ನವನೀತ್ ರಾಣಾ ಹೈದರಾಬಾದ್ನಲ್ಲಿ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರನ್ನು ಬೆಂಬಲಿಸಿ ಪ್ರಚಾರ ಮಾಡುವಾಗ Read more... The post ‘ಪೊಲೀಸರನ್ನು 15 ಸ
ಪ್ರತಿಯೊಬ್ಬರ ಶಿಕ್ಷಣ ಪ್ರಾರಂಭವಾಗುವ ಮೊದಲ ಸ್ಥಳವೆಂದರೆ ಶಾಲೆ. ಸಾಮಾನ್ಯ ವ್ಯಕ್ತಿಯಾಗಿರಲಿ ಅಥವಾ ಶ್ರೀಮಂತ ಕುಟುಂಬದ ಸದಸ್ಯರೇ ಆಗಿರಲಿ ಶಾಲಾ ಶಿಕ್ಷಣ ಬದುಕಿನ ಮೊದಲ ಹಂತ. ಪ್ರತಿಯೊಬ್ಬರೂ ಶಾಲೆಯೊಂದಿಗೆ ಕೆಲವು Read more... The post ಶ
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಬಿಡುಗಡೆ ಹಿಂದಿನ ಕಥಾನಾಯಕ ಹೆಚ್.ಡಿ.ಕೆ ಎಂದಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಹೌದು. ನಾನೇ ಪ್ರೊಡ್ಯೂಸರ್, Read more... The post ಪೆನ
ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಸಾಯಿ ಪಲ್ಲವಿ 2005ರಲ್ಲಿ ತೆರೆ ಕಂಡ ‘ಕಸ್ತೂರಿ ಮಾನ್’ ಚಿತ್ರದಲ್ಲಿ ಸಣ್ಣ Read more... The post ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸಾಯಿ
ಖ್ಯಾತ ಪತ್ರಕರ್ತ ಪ್ರದೀಪ್ ಭಂಡಾರಿ ಝೀ ನ್ಯೂಸ್ಗೆ ರಾಜೀನಾಮೆ ನೀಡಿದ್ದಾರೆ. ಬುಧವಾರ ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ. “ನಾನು ಜೀ ನ್ಯೂಸ್ಗೆ ರಾಜೀನಾಮೆ Read more... The post ಮೋದಿ, ಯೋಗಿ ರ್ಯ
ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಕಿಡ್ನ್ಯಾಪ್ ಆಗಿದ್ದ ಮಹಿಳೆಯನ್ನು ಪತ್ತೆ ಮಾಡಿದ್ದರೂ ಎಸ್ಐಟಿ ಅಧಿಕಾರಿಗಳು ಇನ್ನು ಯಾಕೆ ಕೋರ್ಟ್ Read mo
ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ನಾಯಕ ನಟನಾಗಿ ಅಭಿನಯಿಸಿರುವ ‘ಕಂಡೋರ್ ಮನೆ ಕಥೆ’ ಚಿತ್ರದ ಸೋಂಬೇರಿ ಎಂಬ ವಿಡಿಯೋ ಹಾಡು ಇಂದು youtube ನಲ್ಲಿ ಬಿಡುಗಡೆ ಮಾಡಲಾಗಿದೆ. ನವೀನ್ Read more... The post ‘ಕಂಡೋರ್ ಮನೆ ಕಥೆ’ ಚಿತ್ರದ ಸೋಂಬೇರಿ ಹಾಡ
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳ ಒಂದು ತಂಡ ವಿದೇಶಕ್ಕೆ ತೆರಳಿದೆ. ಬಂಧನ ಭೀತಿಯಲ್ಲಿರುವ ಪ್ರಜ್ವಲ್ ರೇವಣ್ಣ, ಪ್ರಕರಣ Read more... T
ಗುರುರಾಜ ಕುಲಕರ್ಣಿ ನಿರ್ದೇಶನದ ಜಡ್ಜ್ಮೆಂಟ್ ಚಿತ್ರದ ವಿಡಿಯೋ ಹಾಡನ್ನು g9 ಕಮ್ಯುನಿಕೇಶನ್ ಮೀಡಿಯಾ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ವ್ಯಾಸರಾಜ್ ಸೋಸಲೆ ಮತ್ತು ಕರಿಬಸವ Read more... The post ರಿಲೀಸ್ ಆಯ್ತು ʼ
ಗೂಗಲ್ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಅವರು ತಂತ್ರಜ್ಞಾನದ ಬಗ್ಗೆ ಹೆಚ್ಚು ಒಲವು ಮತ್ತು ಆಸಕ್ತಿ ಹೊಂದಿದ್ದು ಅವರು ಒಂದೇ ಬಾರಿಗೆ 20 ಕ್ಕೂ ಹೆಚ್ಚು ಫೋನ್ಗಳನ್ನು Read more... The post ಒಂದೇ ಬಾರಿಗೆ 20ಕ್ಕೂ ಹೆಚ್ಚು ಫೋನ್ ಬಳಕೆ; ದಿ
ನವದೆಹಲಿ: ಏರ್ ಇಂಡಿಯಾ ಸಂಸ್ಥೆ ಗಗನಸಖಿಯರು ಸೇರಿದಂತೆ 30 ಸಿಬ್ಬಂದಿಗಳನ್ನು ದಿಢೀರ್ ಕೆಲಸದಿಂದ ತೆಗೆದುಹಾಕುವ ಮೂಲಕ ಶಾಕ್ ನೀಡಿದೆ. ಮೇ 8ರಂದು ಬುಧವಾರ ಏರ್ ಇಂಡಿಯಾ ಎಕ್ಸ್ ಪ್೦ರೆಸ್ Read more... The post ಸಿಬ್ಬಂದಿಗಳಿಗೆ ಬಿಗ್ ಶಾಕ್ ನೀಡ
ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಹೆಗ್ಗಳಿಕೆ ಹೊಂದಿರುವ ಭಾರತದಲ್ಲಿ ಈಗ ಲೋಕಸಭಾ ಚುನಾವಣೆ ನಡೆಯುತ್ತಿದೆ. ಈಗಾಗಲೇ ನಾಲ್ಕು ಹಂತದ ಮತದಾನ ಪೂರ್ಣಗೊಂಡಿದ್ದು, ಇನ್ನೂ ಮೂರು ಹಂತದ Read more... The post BIG NEWS: ಭಾರತದ ಲೋಕಸಭಾ
ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡ ಹಾಗೂ ಇತರರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಬಂಧನ ಭೀತಿ ಎದುರಾಗಿದೆ. Read more... The post BIG NEWS: ಪ್ರಜ್ವಲ್ ರೇವಣ್ಣ ಅ
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿರುವ ಸುದ್ದಿ ತಿಳಿಯುತ್ತಿದ್ದಂತೆ ಭಯಗೊಂಡ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೆಟ್ಟಹಳ್ಳಿಯಲ್ಲಿ ನ
ಗೃಹಿಣಿಯಾಗಿ ಮನೆಯಲ್ಲಿ ಕೆಲಸ ಮಾಡುವುದು ಸುಲಭವಲ್ಲ. ಮನೆ, ಮಕ್ಕಳು, ಅಡಿಗೆ ಸೇರಿದಂತೆ ಅನೇಕ ಕೆಲಸಗಳಿರುತ್ತವೆ. ಇದ್ರಿಂದ ಮಹಿಳೆಯರಿಗೆ ಸಮಯ ಸಿಗುವುದಿಲ್ಲ. ಆದ್ರೆ ಈ ಎಲ್ಲದರ ಮಧ್ಯೆಯೇ ಸ್ವಲ್ಪ ಸಮಯವನ್ನು Read more... The post ಸದಾ ಖುಷಿಯ
ಬೆಂಗಳೂರು: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, 28 ಕ್ಷೇತ್ರಗಳ ಪೈಕಿ ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಜೊತೆಗೆ ಬೆಂಗಳೂರು Read more... The post ಪರಿಷತ್ ಚುನಾ
ಬೆಂಗಳೂರು: ವಿದಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸುದ್ದಿಗೋಷ್ಠಿಯಲ್
ಬ್ಯಾಂಕ್ ನೌಕರರು ಪಡೆಯುವ ರಿಯಾಯಿತಿ ದರದ ಸಾಲ ಸೌಲಭ್ಯ ಅಥವಾ ಬಡ್ಡಿ ರಹಿತ ಸಾಲ ಸೌಲಭ್ಯವು ವಿಶೇಷ ಸವಲತ್ತು ಇದ್ದಂತೆ ಎಂದು ಅಭಿಪ್ರಾಯ ಪಟ್ಟಿರುವ ಸುಪ್ರೀಂ ಕೋರ್ಟ್, ಇವುಗಳಿಗೆ Read more... The post ಬ್ಯಾಂಕ್ ನೌಕರರು ಪಡೆಯುವ ವಿಶೇಷ ಸೌಲ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣದ ‘ಪೆನ್ ಡ್ರೈವ್’ ಈಗ ರಾಜ್ಯ ಮಾತ್ರವಲ್ಲದ ರಾಷ್ಟ್ರಮಟ್ಟದಲ್ಲೂ ದೊಡ್ಡ ಸದ್ದು ಮಾಡುತ್ತಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ
ರಾಯಚೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಮಳೆಯಾಗುತ್ತಿದೆ. ಆದರೆ ಹಲವು ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸುಳಿವಿಲ್ಲ. ಭೀಕರ ಬರಗಾಲದಿಂದಾಗಿ ಕೆರೆಗಳು ಸಂಪೂರ್ಣ ಬತ್ತಿ ಹೋಗಿದ್ದು, ಜಲಚರಗಳು ಸಾವನ್ನಪ್ಪುತ್ತಿವೆ. Rea
ವಿಶ್ವದಾದ್ಯಂತ ಅನೇಕ ಬಗೆಯ ಚಿನ್ನ-ಬೆಳ್ಳಿ ಮತ್ತು ಇತರ ಲೋಹದ ನಾಣ್ಯಗಳು ಕಂಡುಬರುತ್ತವೆ. ಆದ್ರೆ ಎಲ್ಲ ನಾಣ್ಯಗಳು ಗೋಲಾಕಾರದಲ್ಲಿರುತ್ತವೆ. ಈ ಎಲ್ಲ ನಾಣ್ಯಗಳ ಆಕಾರ ಗೋಲವಾಗಿರಲು ಕಾರಣವೇನು ಗೊತ್ತಾ..? ನಾಣ್ಯಗಳ Read more... The post ವಿಶ್
ಚಿತ್ರದುರ್ಗ: ಸಿರಿಗೆರೆ ತರಳಬಾಳು ಬೃಹನ್ಮಠದ ವತಿಯಿಂದ 100 ವಿದ್ಯಾರ್ಥಿಗಳಿಗೆ ಪಿಯುಸಿಯಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತದೆ. ಮೇ 20ರಂದು ಬೆಳಿಗ್ಗೆ 11 ಗಂಟೆಗೆ ಲಿಖಿತ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ Read more... The
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಚುರುಕುಗೊಳಿಸಿದ್ದು, ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹಾಗೂ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ Read more... The post BIG NEWS: ಪ್ರಜ
ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಝಳದ ನಡುವೆ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಏಕಾಏಕಿ ವಾತಾವರಣ ಬದಲಾವಣೆಯಿಂದಾಗಿ ಜನರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ರಣಬಿಸಿಲಿನಿಂದ ಕಾದ ಕಾವಲಿಯಂತಾಗಿದ್ದ ಬೆಂಗಳ
ಸಮಾರಂಭಗಳಲ್ಲಿ ದೊಡ್ಡ ಪ್ರಮಾಣದಲ್ಲಿ ತರಕಾರಿ ಕಟ್ ಮಾಡಲು ಹೆಚ್ಚು ಕೆಲಸಗಾರರು ಬೇಕಾಗುತ್ತಾರೆ. ಅಥವಾ ಅದಕ್ಕಾಗಿ ಯಂತ್ರಗಳನ್ನು ಅವಲಂಬಿಸಬೇಕಾಗುತ್ತದೆ. ಕೆಲವರಿಗೆ ಈರುಳ್ಳಿ ಕತ್ತರಿಸಬೇಕೆಂಬ ಸುದ್ದಿ ಕೇಳ್ತಿದ್ದಂತೆಯೇ ಕಣ
ಟಾಟಾ ಗ್ರೂಪ್ನ ಅಧ್ಯಕ್ಷ ರತನ್ ಟಾಟಾ ಅವರು 3800 ಕೋಟಿ ರೂ.ಗಿಂತ ಹೆಚ್ಚು ನಿವ್ವಳ ಮೌಲ್ಯವನ್ನು ಹೊಂದಿದ್ದರೂ ದೇಶಾದ್ಯಂತ ಅವರನ್ನು ವಿನಮ್ರ ವ್ಯಕ್ತಿ ಎಂದು ಶ್ಲಾಘಿಸಲಾಗುತ್ತೆ. ಸಾಮಾಜಿಕ ಸೇವೆ Read more... The post ಮೊಬೈಲ್ ಬಳಸುವುದಿಲ್ಲ, 2
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಚುರುಕುಗೊಂಡಿದೆ. ಎಸ್ಐಟಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದು, ಪ್ರಕರಣದಲ್ಲಿ ಸಂತ್ರಸ್ತೆಯರ ಗುರುತಿಸಿ ವಿಚಾರಣೆ ನಡೆಸಿದ್ದಾರೆ. ಸಾಮಾಜಿಕ
ಕಾನ್ಪುರದಲ್ಲಿ ಕಂಡ ಘಟನೆಯ ವಿಡಿಯೋವೊಂದು ಅಂತರ್ಜಾಲದಲ್ಲಿ ಬಿರುಗಾಳಿ ಎಬ್ಬಿಸಿದ್ದು ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದೆ. ಅವನೀಶ್ ಮಿಶ್ರಾ ಎಂಬುವವರು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದು ವಿಡಿಯೋ ಕ್ಲಿಪ್ ನಲ್ಲ
ಬಾಲಿವುಡ್ನ ಎವರ್ಗ್ರೀನ್ ನಟಿ ರೇಖಾ ಅವರ ವೈಯಕ್ತಿಕ ಜೀವನವು ಅವರ ಚಲನಚಿತ್ರ ವೃತ್ತಿಜೀವನಕ್ಕಿಂತ ಹೆಚ್ಚು ಚರ್ಚೆಯಲ್ಲಿರುತ್ತೆ. 60ರ ಹರೆಯದಲ್ಲೂ ಕೋಟ್ಯಂತರ ಹೃದಯವನ್ನು ಮಿಡಿಯುವಂತೆ ಮಾಡುವ ರೇಖಾ ಅವರ ಜೀವನ Read more... The post ಎವರ್
ಉತ್ತರ ಪ್ರದೇಶದ ಕಾನ್ಪುರದಲ್ಲಿ ಪಾನಮತ್ತ ಮಹಿಳೆಯೊಬ್ಬರು ನಡುರಸ್ತೆಯಲ್ಲೇ ಗಲಾಟೆ ಸೃಷ್ಟಿಸಿ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಮಹಿಳೆಯನ್ನು ನಿಯಂತ್ರಿಸಲು ಪೊಲೀಸರು ಹೈರಾಣಾದರು. ಈ ದೃಶ್ಯ ಕ್ಯಾಮರಾದಲ್ಲಿ ಸ
ಮಂಡ್ಯ: ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪಾಂಡವಪುರದ ಉಪ ವಿಭಾಗೀಯ ಆಸ್ಪತ್ರೆಯ ಹೊರಗುತ್ತಿಗೆ ಡಿ ಗ್ರೂಪ್ ಇಬ್ಬರು ನೌಕರರನ್ನು ವಜಾಗೊಳಿಸಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕೆ. Read more... The post ಹೆಣ್ಣು ಭ್ರೂಣ ಹತ್
ಕೇರಳದಲ್ಲಿ ನಡೆದ ದಾರುಣ ಘಟನೆಯೊಂದರಲ್ಲಿ ಕಾಡಾನೆಗಳ ಹಿಂಡು ನದಿ ದಾಟಿ ಬರುತ್ತಿರುವುದನ್ನು ಚಿತ್ರೀಕರಿಸುತ್ತಿದ್ದ ವಿಡಿಯೋ ಪತ್ರಕರ್ತರೊಬ್ಬರ ಮೇಲೆ ಆನೆ ದಾಳಿ ನಡೆಸಿದ್ದು ಪತ್ರಕರ್ತ ಸಾವನ್ನಪ್ಪಿದ್ದಾರೆ. ಮಾತೃಭೂಮಿ ಟಿವ
ಭೋಪಾಲ್(ಮಧ್ಯಪ್ರದೇಶ): 8ನೇ ತರಗತಿ ಓದುತ್ತಿರುವ 13 ವರ್ಷದ ಬಾಲಕಿ ಹೊಟ್ಟೆನೋವು ಎಂದು ಹೇಳಿದ್ದು, ವೈದ್ಯಕೀಯ ತಪಾಸಣೆಯ ವೇಳೆ ಗರ್ಭಿಣಿಯಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಬಾಲಕಿಯ ಹೇಳಿಕೆಯ Read more
ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿಶೇಷ ಚೇತನ ಮಕ್ಕಳಿಗೆ ಶೇಕಡ 10 ರಷ್ಟು ಮೀಸಲಾತಿ ನೀಡಲಾಗುವುದು. ವಿಶೇಷ ಚೇತನ, ಹೆಚ್ಐವಿ Read more... The post ವಸತಿ ಶಾಲೆಗ
ಕ್ರಿಕೆಟ್ ಮತ್ತು ಕ್ರಿಕೆಟಿಗರ ಮೇಲೆ ಅಭಿಮಾನಿಗಳು ಸಾಕಷ್ಟು ಪ್ರೀತಿ ಇಟ್ಟುಕೊಂಡಿರುತ್ತಾರೆ. ತಮ್ಮ ನೆಚ್ಚಿನ ಕ್ರಿಕೆಟಿಗನನ್ನು ಹತ್ತಿರದಿಂದ ನೋಡುವ , ಫೋಟೋ ತೆಗೆದುಕೊಳ್ಳುವ ಆಸೆ ಸಾಮಾನ್ಯ. ಇಂತಹ ಆಸೆ ಹೊಂದಿದ್ದ Read more... The post ಸ
ಈ ವರ್ಷದ ಮಾರ್ಚ್ನಲ್ಲಿ ಉದ್ಯಮಿ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜೊತೆಗಿನ ವಿವಾಹ ಪೂರ್ವ ಕಾರ್ಯಕ್ರಮ ಭಾರೀ ಗಮನ ಸೆಳೆದಿತ್ತು. ಗುಜರಾತ್ನ Read more... The post ಇವರೇ ನೋಡಿ ಅನಂತ್ ಅಂಬಾನಿ ಪ್ರೀ ವ
ಶಾಲಾ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಹೊತ್ತು ಜಾಮೀನಿನ ಮೇಲೆ ಹೊರಗಿದ್ದ ಶಾಲಾ ಶಿಕ್ಷಕಿ ಈ ವೇಳೆ ಮತ್ತೊಬ್ಬ ವಿದ್ಯಾರ್ಥಿಯಿಂದ ಗರ್ಭಿಣಿಯಾಗಿರುವ ಘಟನೆ ಇಂಗ್ಲೆಂಡ್ ನ ಮ್ಯಾಂಚೆಸ್ಟರ್ Read more... The post ಬಾಲಕನ ಮೇಲೆ ಲೈಂ
ಬೆಂಗಳೂರು: ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಕೇಂದ್ರ ಅಬಕಾರಿ ಸೇವಾ ತೆರಿಗೆ ಮಾಜಿ ಅಧೀಕ್ಷಕ ಜಿತೇಂದ್ರ ಕುಮಾರ್ ದಾಗೂರ್ ಅವರಿಗೆ ಮೂರು ವರ್ಷ ಜೈಲು, 5 ಲಕ್ಷ ರೂಪಾಯಿ ದಂಡ Read more... The post ಲಂಚ ಸ್ವೀಕಾರ ಪ್ರಕರಣದಲ್ಲಿ ಜಿಎಸ್ಟಿ ಮಾಜಿ
ರಾಜ್ಯದಲ್ಲಿ ಈ ಬಾರಿ ಹಿಂದೆಂದೂ ಕಂಡರಿಯದಂತಹ ಸುಡು ಬಿಸಿಲು ಜನಸಾಮಾನ್ಯರನ್ನು ಕಂಗೆಡಿಸಿದೆ. 10 ಗಂಟೆಯ ಬಳಿಕ ಹೊರಗೆ ಹೋಗಲೂ ಸಹ ಹಿಂದೇಟು ಹಾಕುವಂತಾಗಿದ್ದು, ತಾಪಮಾನದಿಂದ ಹೈರಾಣಾಗಿದ್ದವರಿಗೆ ಗುಡ್ ನ್ಯೂಸ್ Read more... The post ಬಿರು ಬ
ಮಂಗಳೂರು: ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಿಸಿದ ಬಾಲಕ ಸಿಕ್ಕಿಬಿದ್ದ ಘಟನೆ ಬಾವುಟ ಗುಡ್ಡೆಯ ಖಾಸಗಿ ಮೆಡಿಕಲ್ ಕಾಲೇಜಿನ ಡೆಂಟಲ್ ವಿಭಾಗದಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ ಹಲ್ಲಿನ Read more... The post ಮ
ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (ಕೆ ಎಸ್ ಎಫ್ ಸಿ) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು Read more... The post ಕೆಪಿಸಿಎಲ್ – KSFC ನೇಮಕಾತ
ಅಜಾಗರೂಕತೆಯಿಂದ ವಾಹನ ಚಲಾಯಿಸಿ ಈ ಮೂಲಕ ಅಪಘಾತಕ್ಕೆ ಕಾರಣವಾಗುವ ಆರೋಪಿಗಳಿಗೆ ಕನಿಷ್ಠ ಶಿಕ್ಷೆ ನೀಡುವುದು ಅಗತ್ಯ, ಇಲ್ಲವಾದರೆ ಇದರಿಂದ ಸಮಾಜ ಮತ್ತು ಸಂತ್ರಸ್ತರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಕರ್ನಾಟಕ Read more... The post ಅಜ
ಭೋಪಾಲ್: ಕಾಂಗ್ರೆಸ್ ಪಕ್ಷ ದೇಶದಲ್ಲಿ ಅಧಿಕಾರಕ್ಕೆ ಬಂದರೆ ಧರ್ಮದ ಆಧಾರದ ಮೇಲೆ ಕ್ರಿಕೆಟ್ ತಂಡಕ್ಕೆ ಸದಸ್ಯರ ಆಯ್ಕೆ ನಡೆಯಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಪ್ರದೇಶದ ಧಾರ್ ನಲ್ಲಿ Read more... The post ಕ್ರಿಕೆಟ್ ತಂಡದಲ್ಲೂ
ಮುಟ್ಟಿನ ಸಮಯದಲ್ಲಿ ಮಹಿಳೆಯರು ಯಮ ಯಾತನೆಯನ್ನ ಅನುಭವಿಸುತ್ತಾರೆ. ಕೆಲವೊಮ್ಮೆಯಂತೂ ಹಾಸಿಗೆ ಬಿಟ್ಟು ಏಳಲು ಸಾಧ್ಯವೇ ಇಲ್ಲ ಎನ್ನುವಷ್ಟರ ಮಟ್ಟಿಗೆ ನೋವು ಕಾಣಿಸಿಕೊಳ್ಳುತ್ತೆ. ಡಾರ್ಕ್ ಚಾಕಲೇಟ್, ಹಾಟ್ವಾಟರ್ ಬ್ಯಾಗ್ಗಳ
ವಾಯುಮಾಲಿನ್ಯದಿಂದಾಗಿ ಜನರು ಉಸಿರಾಟದಲ್ಲಿ ಸಮಸ್ಯೆ ಕಂಡುಬಂದು ಅಸ್ತಮಾ, ನ್ಯುಮೋನಿಯಾದಂತಹ ದೀರ್ಘಕಾಲದ ಸಮಸ್ಯೆಗೆ ಒಳಗಾಗುತ್ತಾರೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು ಗಿಡಮೂಲಿಕೆ ಚಹಾವನ್ನು ಸೇವಿಸಿ. ಈ ಟೀ ತಯಾರಿಸಲು ದಾ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ತಿಪ್ಪಗೊಂಡನಹಳ್ಳಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಫೋನ್ ಬಳಸದಂತೆ ಪೋಷಕರು ಬುದ್ಧಿವಾದ ಹೇಳಿದ್ದರಿಂದ ಬೇಸರಗೊಂಡ ವಿದ್ಯ
ಜಾಗತಿಕ ಭಾಷೆ ಇಂಗ್ಲೀಷ್ ಆಗಿರುವ ಕಾರಣ ಈಗ ಪ್ರತಿಯೊಂದು ಕ್ಷೇತ್ರದಲ್ಲೂ ಇಂಗ್ಲೀಷ್ ಬೇಕೇಬೇಕು. ಈಗ ಇಂಗ್ಲೀಷ್ ಮಾತನಾಡುವುದು ಬಹಳ ಮುಖ್ಯ. ಖಾಸಗಿ ಶಾಲೆಗಳಲ್ಲಿ ಕೂಡ ಇಂಗ್ಲೀಷ್ ಮಾತನಾಡುವುದನ್ನು ಕಡ್ಡಾಯ Read more... The post ಮನೆಯಲ್ಲಿ
ಬೇಸಿಗೆಯಲ್ಲಿ ತಾಪಮಾನ ಹೆಚ್ಚಳ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಬೇಸಿಗೆಯು ಹೊರಾಂಗಣ ಆಟ-ಪಾಠಕ್ಕೆ ಹೇಳಿ ಮಾಡಿಸಿದಂತಹ ಸಮಯ. ಆದರೆ ವಿಪರೀತ ಬಿಸಿಲು ಮತ್ತು ಸೆಖೆಯಿದ್ದರೆ ಮಕ್ಕಳ Read more... The post ಎಚ್ಚರ: ಮಕ್ಕಳ ಮೆ
ಬಿಳಿ ಕೂದಲು ಜಾಸ್ತಿಯಾಗ್ತಿದ್ದಂತೆ ಜನರು ಮೆಹಂದಿಯ ಮೊರೆ ಹೋಗ್ತಾರೆ. ಮೆಹಂದಿ ಕೂದಲಿನ ಬಣ್ಣ ಬದಲಿಸುವ ಕೆಲಸವನ್ನು ಮಾತ್ರ ಮಾಡೋದಿಲ್ಲ. ಬದಲಾಗಿ ಹೊಟ್ಟು ಹಾಗೂ ಉದುರುವ ಕೂದಲನ್ನು ತಡೆದು, ಕೂದಲು Read more... The post ‘ಮೆಹಂದಿ’ ಬಳಕೆಯಿಂ
ಕಾರವಾರ: ಶಾಸಕ ಭೀಮಣ್ಣ ನಾಯಕ ಅವರ ಮೇಲೆ ಜೇನು ನೊಣಗಳು ದಾಳಿ ನಡೆಸಿವೆ. ಶಿರಸಿ ನಗರಕ್ಕೆ ನೀರಿನ ಲಭ್ಯತೆ ಪರಿಶೀಲಿಸಲು ಅಧಿಕಾರಿಗಳೊಂದಿಗೆ ಕೆಂಗ್ರೆ ಹೊಳೆಗೆ ತೆರಳಿದ್ದ ಸಂದರ್ಭದಲ್ಲಿ ಜೇನುನೊಣಗಳು Read more... The post ಶಾಸಕ ಭೀಮಣ್ಣ ನಾಯ
ಈಗಿನ ಜೀವನಶೈಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಬಿಪಿ, ಶುಗರ್ ನಂತೆಯೇ ಇತ್ತೀಚಿನ ದಿನಗಳಲ್ಲಿ ಥೈರಾಯ್ಡ್ ಸಾಮಾನ್ಯ ಎನ್ನುವಂತಾಗಿದೆ. ಥೈರಾಯ್ಡ್ ಗ್ರಂಥಿ ಹೆಚ್ಚು ಥೈರಾಯ್ಡ್ ಹಾರ್ಮೋನ್ ಉತ್ಪಾದಿಸಲು ಶುರು Read more... The post ‘ಥ
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮೇ 11ರ ವರೆಗೆ ಬೆಂಗಳೂರಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 12ರಿಂದ Read more... The post ರಾಜ್ಯದ ಜನತೆಗೆ ಗುಡ್
ಧಾರವಾಡ: ಪ್ರತಿಭಾವಂತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿರುವ 6ನೇ ತರಗತಿ ವಿದ್ಯಾರ್ಥಿಗಳನ್ನು ಧಾರವಾಡ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಪ್ರವೇಶ ಕಲ್ಪಿಸಲು ಅರ್ಜಿಗಳನ್ನು ಅಹ್ವಾನಿಸ
ಕೂದಲನ್ನು ಪೋಷಿಸುವ ಕೆಲಸವನ್ನು ಎಣ್ಣೆ ಮಾಡುತ್ತದೆ. ಮಾರುಕಟ್ಟೆಯಲ್ಲಿ ಕೂದಲಿಗೆ ಹಾಕಲು ಬೇರೆ ಬೇರೆ ತೈಲಗಳು ಸಿಗ್ತಿವೆ. ಕೂದಲು ದಟ್ಟವಾಗಿ, ಗಟ್ಟಿಯಾಗಿ, ಹೊಳಪಾಗಿ ಕಾಣಲು ಕೂದಲಿಗೆ ಎಣ್ಣೆ ಹಚ್ಚಲಾಗುತ್ತದೆ. ಚಿಕ್ಕ Read more... The post
ಶ್ರೀನಗರ: ಬುಧವಾರ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಸೈಟ್ ಬಳಿ ಭಯೋತ್ಪಾದಕ ಸಂಘಟನೆಯ ಸದಸ್ಯ ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂರನೇ ಭಯೋತ್ಪಾದಕನನ್ನು Read more... The post ಕುಲ್ಗಾಮ್ ಎನ್ ಕೌಂಟರ್:
ತಿನ್ನೋದು ಮತ್ತು ಕುಡಿಯುವ ವಿಚಾರದಲ್ಲಿ ನಾವು ಎಷ್ಟು ಜಾಗರೂಕರಾಗಿ ಇರುತ್ತೇವೋ ನಮ್ಮ ಆರೋಗ್ಯ ಕೂಡ ಅಷ್ಟೇ ಚೆನ್ನಾಗಿ ಇರುತ್ತದೆ. ದೇಹದ ಆರೋಗ್ಯ ಕಾಪಾಡುವ ಅನೇಕ ಆಹಾರ ಪದಾರ್ಥಗಳಿವೆ. ಆದರೆ Read more... The post ಈ ಆಹಾರ ಪದಾರ್ಥ ಒಟ್ಟಿಗೆ
ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತದಾನ ಮುಗಿದ ಬೆನ್ನಲ್ಲೇ ಇಂದು ವಿಧಾನಪರಿಷತ್ 6 ಸ್ಥಾನಗಳಿಗೆ ಚುನಾವಣೆ ಅಧಿಸೂಚನೆ ಪ್ರಕಟಿಸಲಾಗುವುದು. ಮೂರು ಪದವೀಧರ, ಮೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಇಂದು Read more... The post ಲೋಕಸ
ಬೇಸಿಗೆಯಲ್ಲಿ ಭೇಟಿ ನೀಡಬಹುದಾದ ಸ್ಥಳವೊಂದರ ಮಾಹಿತಿ ಇಲ್ಲಿದೆ. ಶ್ರೀಕೃಷ್ಣನ ನಾಡು ಉಡುಪಿಯಿಂದ ಸುಮಾರು 6 ಕಿಲೋ ಮೀಟರ್ ದೂರದಲ್ಲಿರುವ ಮಲ್ಪೆ, ಕಡಲ ತೀರವನ್ನು ಹೊಂದಿದ ಪಟ್ಟಣವಾಗಿದೆ. ಮಲ್ಪೆ, ರಾಜ್ಯದ Read more... The post ಪ್ರವಾಸಿಗರ ಮನ
ಕೈತುಂಬ ಸಂಬಳ ಬರುವ ಒಳ್ಳೆ ನೌಕರಿ ಬೇಕೆಂಬುದು ಎಲ್ಲರ ಕನಸು. ಸರ್ಕಾರಿ ನೌಕರಿಗಾಗಿ ಅನೇಕರು ಕಷ್ಟಪಡ್ತಾರೆ. ಆದ್ರೆ ಸರ್ಕಾರಿ ನೌಕರಿ ಎಲ್ಲರಿಗೂ ಸಿಗುವುದಿಲ್ಲ. ಈ ಸಮಯದಲ್ಲಿ ಸರ್ಕಾರಿ ಉದ್ಯೋಗ Read more... The post ಸರ್ಕಾರಿ ಕೆಲಸ ಬೇಕೆಂದ
ಹಿಂದೂ ಧರ್ಮದಲ್ಲಿ ಭಗವಂತನ ಪಾರ್ಥನೆಗೆ ವಿಶೇಷ ಮಹತ್ವವಿದೆ. ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿ ದಿನ ಭಗವಂತನ ಪ್ರಾರ್ಥನೆ ಮಾಡಬೇಕೆನ್ನಲಾಗುತ್ತದೆ. ಸಾಮಾನ್ಯವಾಗಿ ದೇವರ ಮುಂದೆ ಕೈ ಮುಗಿದು ನಿಂತು ಭಕ್ತನಾದವನು ಪ್ರಾರ್ಥನೆ Read more
ಸುಕ್ಕು ಎಂದಾಕ್ಷಣ ವಯಸ್ಸಾದ, ಸುಕ್ಕುಗಟ್ಟಿದ ಮುಖ ನಮ್ಮ ಮನಸ್ಸಿನಲ್ಲಿ ಮೂಡುತ್ತದೆ. ಆದ್ರೆ ಸದ್ಯ ಚರ್ಚೆಯಲ್ಲಿರುವುದು ಬಟ್ಟೆಯ ಮೇಲಿನ ಸುಕ್ಕು. ‘ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್’ನ ವಿಜ್ಞಾನಿಗಳು
ಇಂಗ್ಲೆಂಡ್ನ ಮಾಜಿ ಸ್ಪಿನ್ನರ್ ಮಾಂಟಿ ಪನೇಸರ್ ಅವರ ಪೊಲಿಟಿಕಲ್ ಜರ್ನಿ ಆರಂಭಕ್ಕೂ ಮುನ್ನವೇ ಅಂತ್ಯವಾದಂತಿದೆ. ಜಾರ್ಜ್ ಗ್ಯಾಲೋವೆ ನೇತೃತ್ವದ ವರ್ಕರ್ಸ್ ಪಾರ್ಟಿ ಆಫ್ ಗ್ರೇಟ್ ಬ್ರಿಟನ್ನ ಸಂಸದೀಯ ಅಭ್ಯರ್ಥಿಯಾಗಿದ್ದ Read more.
ಬೈಕ್ ಸವಾರನಿಗೆ ಸಹಾಯ ಮಾಡುವ ನೆಪದಲ್ಲಿ ಪಿಕ್ ಪಾಕೆಟ್ ಮಾಡಿದ ಕಳ್ಳನನ್ನು ದೆಹಲಿ ಪೊಲೀಸರು ತ್ವರಿತಗತಿಯಲ್ಲಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಕಳ್ಳನೊಬ್ಬ Read mo
ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ, ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಜೈಲು ಸೇರಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ರೇವಣ್ಣ ಅವರಿಗೆ ವಿಚಾರಣಾಧೀನ ಬಂಧಿ Read more... The post ಜೈಲು ಸೇ
ಬೆಂಗಳೂರು: ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮರದ ಜೊತೆಗೆ ವಿದ್ಯುತ್ ಕಂಬ ಮುರಿದು ಬಿದ್ದು ಆಟೋ ಜಖಂಗೊಂಡ ಘಟನೆ ವಸಂತನಗರದ ತಿಮ್ಮಯ್ಯ ರಸ್ತೆಯಲ್ಲಿ ನಡೆದಿದೆ. ರಸ್ತೆಯಲ್ಲಿ ತೆರಳುತ್ತಿದ್ದ Read more... T
ಮಳೆ ನಿಂತರೂ ಮಳೆ ಹನಿ ನಿಲ್ಲದು ಎಂಬಂತೆ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಎರಡು ಹಂತದ ಮತದಾನ ಮುಗಿದರೂ ಸಹ ರಾಜಕಾರಣಿಗಳ ಆರೋಪ – ಪ್ರತ್ಯಾರೋಪ ತಪ್ಪಿಲ್ಲ. ಇದೆಲ್ಲಾದರ ಮಧ್ಯೆ Read more... The post BIG NEWS; ಚುನಾವಣಾ ಪ್ರಚಾರದ ಬಳಿಕ ವಿಶ್ರಾಂ
ಮಂಗಳೂರು: ಹಾಸ್ಟೆಲ್ ನಲ್ಲಿಯೇ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಡುಪಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನಿತೇಶ್ ರಾವ್(20) ಆತ್ಮಹತ್ಯೆ Re
ನವದೆಹಲಿ: ಸ್ಯಾಮ್ ಪಿತ್ರೋಡಾ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದು, ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಂಗೀಕರಿಸಿದ್ದಾರೆ ಎಂದು ಪಕ
ದುರ್ಗಾಪುರ: ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಯುವಕರು ಫ್ಲೇವರ್ಡ್ ಕಾಂಡೋಮ್ ಗಳ ವ್ಯಸನಿಗಳಾಗುತ್ತಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಯುವಕರು ಫ್ಲೇವರ್ಡ್ ಕಾಂಡೋಮ್ ಗಳನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸಿ
ಶಿವಮೊಗ್ಗ: ಶಿವಮೊಗ್ಗದಲ್ಲಿ ಹಾಡಹಗಲೇ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಲಷ್ಕರ್ ಮೊಹಲ್ಲಾದಲ್ಲಿ ಘಟನೆ ನಡೆದಿದೆ. ಶೋಯೆಬ್(35) ಮತ್ತು ಮೊಹಮ್ಮದ್ ಗೌಸ್(30) ಕೊಲೆಯಾದವರು ಎಂದು ಹೇಳಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರಿಗೆ ಕರ್ನಾಟಕ ಪೊಲೀಸರು ಬುಧವಾರ ಸಮನ್ಸ್ ನೀಡಿದ್ದಾರೆ. ಎಸ್ಸಿ/ಎಸ್ಟಿ ಸಮುದಾಯದ Read more... The post ವಿವಾದಿತ ಪೋಸ್ಟ್:
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ ಮತ್ತು ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನರಾಗಿದ್ದಾರೆ. ಬೆಳ್ತಂಗಡಿಯಲ್ಲಿ 5 ಬಾರಿ ಶಾಸಕರಾಗಿದ್ದ ವಸಂತ Read more... The post ಕಾಂಗ್ರೆಸ್ ಮಾಜಿ ಶಾಸಕ
ಹೊಸಕೋಟೆಯ ಅವಿಮುಕ್ತೇಶ್ವರ ಬ್ರಹ್ಮ ರಥೋತ್ಸವಕ್ಕೆ ಮುಸ್ಲಿಂ ವ್ಯಕ್ತಿಯನ್ನು ಸದಸ್ಯರನ್ನಾಗಿ ನೇಮಕ ಮಾಡಿದ್ದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದ ರಾಜ್ಯ ಬಿಜೆಪಿ, ಈ ಮೂಲಕ ಕಾಂಗ್ರೆಸ್ ಸರ್ಕಾರ ದೇಗುಲಗಳ
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತಿದ್ದು, ಇದರ ಮಧ್ಯೆ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿರುವ ಆರೋಪದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಮೇ 14ರ ವರೆಗೆ Read more... The post ಈ ಪ್ರಕರಣದ ಪ್ರೊಡ್ಯೂಸರ್
ಹಿಂದೂ ಧರ್ಮದಲ್ಲಿ ಲಕ್ಷ್ಮಿಯನ್ನು ಸಂಪತ್ತಿನ ದೇವತೆ ಎಂದು ಕರೆಯಲಾಗುತ್ತದೆ. ಲಕ್ಷ್ಮಿದೇವಿಯ ಆಶೀರ್ವಾದವು ತನ್ನ ಮೇಲೆ ಇರಬೇಕೆಂದು ಎಲ್ಲರೂ ಬಯಸುತ್ತಾರೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕೆಲವು ವಿಷಯಗಳನ್ನು ಗಮನದಲ್ಲಿಟ್