SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

ಕರ್ನಾಟಕ ಮತ್ತು ಕನ್ನಡ ಏಳು ಕೋಟಿ ಜನರ ಉಸಿರಾಗಲಿ : ಸಿ ಎಂ ಸಿದ್ದರಾಮಯ್ಯ

ಮೈಸೂರು: ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ. ಕರ್ನಾಟಕ ಬಹುತ್ವದ ಬೀಡು. ಬಹುತ್ವದ ನಾಡು ಕಟ್ಟುವ ವಿಚಾರದಲ್ಲಿ ರಾಜಿಯೇ ಇಲ್ಲ‌ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಸ್ಪಷ್ಟವ

20 Sep 2024 5:03 pm
ಬೆಸ್ಕಾಂನಲ್ಲಿ ಕೆಲಸ ಕೊಡಿಸುವುದಾಗಿ ಮೋಸ : ನಾಲ್ವರ ವಿರುದ್ಧ ದೂರು ದಾಖಲು

ಬೆಂಗಳೂರು: 28 ವರ್ಷದ ಯುವಕನಿಗೆ ಬೆಸ್ಕಾಂನಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ಹಣ ಪಡೆದು ನಕಲಿ ನೇಮಕಾತಿ ಆದೇಶ ನೀಡಿದ್ದ ಆರು ಮಂದಿ ವಿರುದ್ಧ ಹಲಸೂರು ಗೇಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲಿಖಿತ್ ಗೌಡ ಎಂಬುವರ

20 Sep 2024 1:03 pm
ಮೊದಲ ಬಾರಿಗೆ 84 ಸಾವಿರ ಗಡಿದಾಟಿ ಇತಿಹಾಸ ಬರೆದ ಸೆನ್ಸೆಕ್ಸ್

ಮುಂಬೈ: ಅಮೆರಿಕ ಫೆಡರಲ್ ಬ್ಯಾಂಕ್ ದರ ಕಡಿತದ ಬೆನ್ನಲ್ಲೇ ಭಾರತೀಯ ಷೇರುಮಾರುಕಟ್ಟೆಯಲ್ಲಿ ಚೇತೋಹಾರಿ ವಹಿವಾಟು ನಡೆಯುತ್ತಿದ್ದು ಇಂದು ಷೇರುಮಾರುಕಟ್ಟೆ ಆರಂಭದಲ್ಲೇ ಏರಿಕೆಯಲ್ಲಿ ವಹಿವಾಟು ನಡೆಸುತ್ತಿದೆ. ನಿನ್ನೆ 83,603.04 ಅಂಕಗ

20 Sep 2024 1:00 pm
ಕೋಲ್ಕತ್ತಾ : ಶನಿವಾರದಿಂದ ತುರ್ತು ಸೇವೆ ಆರಂಭಿಸಲಿರುವ ಕಿರಿಯ ವೈದ್ಯರು

ಕೋಲ್ಕತ್ತ: ಆರ್‌ಜಿ ಕರ್ ಆಸ್ಪತ್ರೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಕೋಲ್ಕತ್ತಾದ ಸ್ವಾಸ್ಥ್ಯ ಭವನದ ಹೊರಗೆ ಪ್ರತಿಭಟನೆ ನಡೆಸುತ್ತಿರುವ ತರಬೇತಿ ನಿರತ ವೈದ್ಯರು, ಶನಿವಾರ ತುರ್ತು ಸೇವೆಗಳಿಗೆ ಮರಳುವುದಾಗಿ ಹೇಳಿದ

20 Sep 2024 9:27 am
ಇಸ್ರೇಲ್‌ ಅತಿರೇಕಕ್ಕೆ ತಕ್ಕ ಪಾಠ ಕಲಿಸುತ್ತೇವೆ : ನಸ್ರಲ್ಲಾಹ್

ನವದೆಹಲಿ: ಲೆಬನಾನ್ ನಲ್ಲಿ ಪೇಜರ್, ವಾಕಿ-ಟಾಕಿಗಳ ಸ್ಫೋಟದಿಂದಾಗಿ ಹೆಜ್ಬೊಲ್ಲ ಸಂಘಟನೆಯ 37 ಮಂದಿ ಸಾವನ್ನಪ್ಪಿದ್ದು, 3,000 ಕ್ಕೂ ಹೆಚ್ಚಿನ ಮಂದಿ ಗಾಯಗೊಂಡಿದ್ದಾರೆ.ಈ ಕೃತ್ಯದ ಹಿಂದೆ ಇಸ್ರೇಲ್ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದ

20 Sep 2024 9:25 am
‌ನಕಲಿ ಕೋರ್ಟ್ ಕಲಾಪದಿಂದ 59 ಲಕ್ಷ ಕಳೆದುಕೊಂಡ ಸಂತ್ರಸ್ಥ…!

ಬೆಂಗಳೂರು: ಅಕ್ರಮ ಹಣ ವರ್ಗಾವಣೆಗೆ ನಿಮ್ಮ ಕೆವೈಸಿ ಬಳಸಿಕೊಳ್ಳಲಾಗುತ್ತಿದೆ ಎಂಬುದನ್ನು ನಂಬಿಸಿ ಬಹು ರಾಷ್ಟ್ರೀಯ ಸಂಸ್ಥೆಯೊಂದರ ಹಿರಿಯ ಅಧಿಕಾರಿಗೆ 59 ಲಕ್ಷ ವಂಚನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 59 ವರ್ಷದ ಸಂತ್ರ

20 Sep 2024 9:15 am
ಹಾಲು ,ಪೆಟ್ರೋಲ್‌ ಬೆನ್ನಲ್ಲೇ ಏರಿಕೆಯಾಯ್ತು ಅಡುಗೆ ಎಣ್ಣೆ ದರ….!

ಬೆಂಗಳೂರು ಹಾಲು, ಪೆಟ್ರೋಲ್ ಮತ್ತು ಇತ್ತೀಚೆಗೆ ಬಿಯರ್​ ದರ ಕೂಡ ಏರಿಕೆ ಆಗಿದ್ದು, ಇದೀಗ ಇವುಗಳ ಸಾಲಿಗೆ ಅಡುಗೆ ಎಣ್ಣೆ ಸಹ ಸೇರಿಕೊಂಡಿದೆ. ಆ ಮೂಲಕ ಪ್ರತಿನಿತ್ಯ ಒಂದಿಲ್ಲ ಒಂದು ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು,

19 Sep 2024 5:28 pm
ಖಾಲಿ ಇರುವ 16114 ಚ.ಕಿ.ಮೀ. ಮಿತಿಗೆ ಸಮ್ಮತಿಸಿದರೆ ಶೂನ್ಯ ಬಫರ್ ಆಗುತ್ತದೆ : ಈಶ್ವರ್‌ ಖಂಡ್ರೆ

ಬೆಂಗಳೂರು ಕರ್ನಾಟಕದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚದರ ಕಿಲೋಮೀಟರ್​ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂ

19 Sep 2024 5:22 pm
ತೆಲಂಗಾಣ :ಜಾನಿ ಮಾಸ್ಟರ್‌ ಬಂಧನ ….!

ತೆಲಂಗಾಣ: ರಾಷ್ಟ್ರಪ್ರಶಸ್ತಿ ವಿಜೇತ ಡ್ಯಾನ್ಸ್ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅನ್ನು ಅತ್ಯಾಚಾರ ಆರೋಪದಲ್ಲಿ ಸೈಬರಾಬಾದ್ ಪೊಲೀಸರು ಬಂಧಿಸಿದ್ದಾರೆ. ಜಾನಿ ಮಾಸ್ಟರ್ (ಶೇಖ್ ಜಾನಿ ಬಾಷಾ) ವಿರುದ್ಧ ಅಸಿಸ್ಟೆಂಟ್ ಕೊರಿಯೋಗ್ರ

19 Sep 2024 5:18 pm
ಜಮ್ಮು ಮತ್ತು ಕಾಶ್ಮೀರ : ರಾಜ್ಯದ ಸ್ಥಾನಮಾನ ಮರುಸ್ಥಾಪಿಸುತ್ತೇವೆ: ಪ್ರಧಾನಿ ಮೋದಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಯುವಕರು ಪ್ರಜಾಪ್ರಭುತ್ವದಲ್ಲಿ ಮತ್ತೆ ವಿಶ್ವಾಸವಿಟ್ಟಿದ್ದಾರೆ ಮತ್ತು ತಮ್ಮ ಮತವು ಬದಲಾವಣೆ ತರಬಹುದು ಎಂದು ಭಾವಿಸುತ್ತಿದ್ದಾರೆ. ಇದು ಅವರ ಸಬಲೀಕರಣದ ಮೊದಲ ಹೆಜ್ಜೆಯಾಗಿದೆ ಎಂದು ಪ್ರಧಾ

19 Sep 2024 5:06 pm
ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ ….!

ಮುಂಬೈ: ಅತ್ತ ಅಮೆರಿಕ ಫೆಡರಲ್ ಬ್ಯಾಂಕ್ ತನ್ನ ಬಡ್ಡಿದರ ಕಡಿತ ಮಾಡಿದ ಬೆನ್ನಲ್ಲೇ ಇಂದು ಮಾರುಕಟ್ಟೆ ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್ ಬರೊಬ್ಬರಿ 735.95 ಅಂಕಗಳಿಗೆ ಏರಿಕೆಯಾಗಿ ಮೊದಲ ಬಾರಿಗೆ 83 ಸಾವಿರ (83,684.18) ಗಡಿ ದಾಟಿತು.ಅಂ

19 Sep 2024 12:54 pm