ಇತ್ತೀಚೆಗಿನ ದಿನಗಳಲ್ಲಿ ಜನರ ಜೀವನ ಶೈಲಿ ಹಾಗೂ ಆಹಾರ ಕ್ರಮದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಆಹಾರ ಪದ್ಧತಿಯಲ್ಲಾದ ಬದಲಾವಣೆ ಯಿಂದ ನಾನಾ ರೀತಿಯ ಕಾಯಿಲೆಗಳು ದೇಹವನ್ನು ಒಕ್ಕರಿಸಿಕೊಂಡು ಬಿಟ್ಟಿದೆ. ಹೀಗಾಗಿ ಸಣ್ಣ ವಯಸ್ಸಿ
ಒಂದು ಮಾಮೂಲಿ ನೆಲ್ಲೂರು ಹಸು ಕೇವಲ ಕೆಲವು ಡಜನ್ ಕರುಗಳನ್ನು ಹುಟ್ಟುಹಾಕಬಹುದು. ಅದೇ ಬ್ರೆಜಿಲ್ನಲ್ಲಿ ಅಭಿವೃದ್ಧಿಪಡಿಸಲಾದ ರಾಣಿ ಹಸು ಬಲಾಢ್ಯ ಹತ್ತಾರು ಜಾನುವಾರುಗಳನ್ನು ಹುಟ್ಟುಹಾಕುತ್ತದೆ. ಇಲ್ಲಿನ ಸಂತಾನೋತ್ಪತ್ತಿ
Britain economy grows by 0.6pc in 2024 Jan-March Quarter: ಬ್ರಿಟನ್ ಆರ್ಥಿಕತೆ 2024ರ ಜನವರಿಯಿಂದ ಮಾರ್ಚ್ವರೆಗಿನ ಕ್ವಾರ್ಟರ್ನಲ್ಲಿ ಶೇ. 0.6ರಷ್ಟು ಬೆಳವಣಿಗೆ ದಾಖಲಿಸಿದೆ. 2021ರ ನಾಲ್ಕನೇ ಕ್ವಾರ್ಟರ್ ಬಳಿಕ ತೋರಿದ ಅತಿ ಹೆಚ್ಚಿನ ವೃದ್ಧಿ ಇದು. ಆರ್ಥಿಕ ತಜ್ಞರು ಈ
ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ಸಿ ಬಾಲಕಿಯನ್ನು ಕೊಂದು ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನೇಣುಬಿಗಿದ ಸ್ಥಿತಿಯಲ್ಲಿ ಆರೋಪಿ ಪ್ರಕಾಶ್(35) ಮೃತದೇಹ ಪತ್ತೆಯಾಗಿದೆ. ಪೊಲೀಸರು ಶೋ
ನಾರಾಯಣಪೇಟ್ ತೆಲಂಗಾಣದ ರಾಜಧಾನಿ ಹೈದರಾಬಾದ್ ನಿಂದ ಸುಮಾರು 160 ಕಿಮೀ ದೂರವಿರುವ ಜಿಲ್ಲಾ ಕೇಂದ್ರವಾಗಿದ್ದು, ರೇಶ್ಮೆ ಮತ್ತು ಕಾಟನ್ ಸೀರೆಗಳಿಗೆ ಪ್ರಸಿದ್ಧಿ ಹೊಂದಿರುವ ನಗರವಾಗಿದೆ. ರಾಜ್ಯದ ಗುರುಮಠಕಲ ವಿಧಾನಸಭಾ ಕ್ಷೇತ್ರದಿ
ಒಂಬತ್ತು ತಿಂಗಳು ತನ್ನ ಗರ್ಭದಲ್ಲಿಟ್ಟುಕೊಂಡು ತನ್ನ ಕಂದನ ಆಗಮನಕ್ಕಾಗಿ ಕಾಯುವ ತಾಯಿ ಜೀವನ ಪರ್ಯಂತ ತನ್ನ ಮಕ್ಕಳ ಹಿತಕ್ಕಾಗಿ ಶ್ರಮಿಸುತ್ತಾಳೆ. ತನ್ನ ಆರೋಗ್ಯದ ಬಗ್ಗೆಯು ಕಾಳಜಿ ವಹಿಸದೇ ಸಂಬಳವಿಲ್ಲದೇ ದುಡಿಯುವ ಆಕೆಯ ಆರೋಗ
ಮಹಿಳೆಯ ಹಿಂದಿನಿಂದ ಬಂದ ವ್ಯಕ್ತಿ ಬೆಲ್ಟ್ನಿಂದ ಆಕೆಯ ಕತ್ತನ್ನು ಬಲವಾಗಿ ಹಿಡಿದು ಉಸಿರುಗಟ್ಟುವಂತೆ ಮಾಡಿದ್ದಾನೆ. ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲಕ್ಕೆ ಬಿದ್ದ ಮಹಿಳೆಯನ್ನು ಎರಡು ಕಾರುಗಳ ನಡುವೆ ಎಳೆದುಕೊಂಡು ಹೋ
ಮಾಧ್ಯಮ ಅಕಾಡೆಮಿ ಸೇರಿದಂತೆ ಯಾವ ಸಂಸ್ಥೆಯಿಂದಲೂ ಪ್ರಶಸ್ತಿ ಬರಲಿಲ್ಲ. ಅದನ್ನು ನಾನು ನಿರೀಕ್ಷೆಯೂ ಮಾಡಲಿಲ್ಲ. ಡಿವಿಜಿ ಹುಟ್ಟುಹಾಕಿದ ವೃತ್ತಿಪರವಾದ ಪತ್ರಕರ್ತರ ಸಂಘ ಮನೆಗೆ ಬಂದು ಸನ್ಮಾನಿಸುತ್ತಿರುವುದು ಎಲ್ಲಾ ಪ್ರಶಸ್ತ
ಯಾದಗಿರಿ ಅಂದ ಕೂಡಲೇ ರಾಜ್ಯದಲ್ಲಿ ಈ ಜಿಲ್ಲೆ ಇದಿಯೋ ಇಲ್ವೋ ಎನ್ನುವ ಅನುಮಾನ ಕಾಡುತ್ತೆ. ಯಾಕೆಂದ್ರೆ ಯಾವುದೇ ವಿಷಯದಲ್ಲಿ ಸದ್ದು ಮಾಡದ ಜಿಲ್ಲೆ ತೀರಾ ಹಿಂದುಳಿದ ಜಿಲ್ಲೆ ಎನ್ನುವ ಹಣೆ ಪಟ್ಟಿಯನ್ನ ಕಟ್ಟಿಕೊಂಡಿದೆ. ಏಕೆಂದರೆ ನ
ಕಾಂಗ್ರೆಸ್ನಿಂದ ಹಿಂದಿನ ಮತ್ತು ಪ್ರಸ್ತುತ ಬೇಜವಾಬ್ದಾರಿ ಹೇಳಿಕೆಗಳ ಸರಣಿಯಲ್ಲಿ ಇದೂ ಒಂದು. ಖರ್ಗೆ ಅವರ ಆರೋಪವನ್ನು 'ಗೊಂದಲದ ಆರೋಪ' ಎಂದು ಕರೆದ ಚುನಾವಣಾ ಆಯೋಗ, ಎಲ್ಲವೂ ಸರಿಯಾಗಿಯೇ ಇದೆ. ಕಾಂಗ್ರೆಸ್ ಅಧ್ಯಕ್ಷರು ಪಕ್ಷಪಾತ
ಕಷ್ಟದ ಸಮಯದಲ್ಲಿ, ಎಲ್ಲರೂ ಅಂದುಕೊಳ್ಳುವುದು ಏನೆಂದರೆ ಇದೆಲ್ಲವೂ ಶೀಘ್ರದಲ್ಲೇ ಕೊನೆಯಾಗಲಿ, ಉತ್ತಮ ದಿನಗಳು ಪ್ರಾರಂಭವಾಗಲಿ ಎಂದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಳ್ಳೆಯ ಸಮಯ ಪ್ರಾರಂಭವಾಗುವ ಮೊದಲು ಕೆಲವು ಸೂಚನೆಗಳು ಸಿ
2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಕೊಲೆ ಮಾಡಲಾಗಿತ್ತು. ಇದು ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಪ್ರವೀಣ ನೆಟ್ಟಾರು ಕೊಲೆ ಪ
ಭಾರತಕ್ಕೆ ಮತ್ತೊಂದು ಬಹುದೊಡ್ಡ ಹಿರಿಮೆ ಸೇರಿಕೊಂಡಿದೆ. ಜಪಾನ್ನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿದೊಡ್ಡ ಸೌರ ವಿದ್ಯುತ್ ಉತ್ಪಾದಕ ದೇಶವಾಗಿದೆ ಭಾರತ. ಗ್ಲೋಬಲ್ ಎನರ್ಜಿ ಥಿಂಕ್ ಟ್ಯಾಂಕ್, ಎಂಬರ್ ವರದಿಯ ಪ್ರಕಾರ, 2023 ರಲ್ಲ
ಪ್ರಭಾಸ್ ನಟನೆಯ ‘ಕಲ್ಕಿ’ ಸಿನಿಮಾದ ವಿತರಣೆ ಹಕ್ಕು ಖರೀದಿಸಲು ದೊಡ್ಡ ದೊಡ್ಡ ನಿರ್ಮಾಣ ಹಾಗೂ ವಿತರಣೆ ಸಂಸ್ಥೆಗಳು ಸಾಲುಗಟ್ಟಿವೆ. ಅಂಥಹುದರಲ್ಲಿ ದೊಡ್ಡ ನಿರ್ಮಾಣ ಸಂಸ್ಥೆಯೊಂದು ‘ಕಲ್ಕಿ’ ಸಿನಿಮಾದ ಕರ್ನಾಟಕ ವಿತರಣೆ ಹಕ್ಕು
ಚಿಕ್ಕಮಗಳೂರು(Chikmagaluru) ಜಿಲ್ಲೆಯ ಕಡೂರು ಸರ್ಕಾರಿ ಬಸ್ ನಿಲ್ದಾಣದಲ್ಲಿ ಅರೇ ನಗ್ನನಾಗಿದ್ದ ಅಬ್ರಾಡ್ ಪ್ರಜೆ, ಬರೀ ಮೈಯಲ್ಲಿ ಸೊಂಟಕ್ಕೆ ಪ್ಲಾಸ್ಟಿಕ್ ಚೀಲ ಸುತ್ತಿಕೊಂಡು ನಗರದಾದ್ಯಂತ ಓಡಾಟ ನಡೆಸಿದ್ದಾನೆ. ಈ ವೇಳೆ ಆತನನ್ನು ಹಿಡಿ
ಕಳೆದ ಎರಡು ವರ್ಷಗಳಿಂದ ಸಂತ್ರಸ್ತೆಯರಿಗೆ ನ್ಯಾಯ ಒದಗಿಸುವ ಪೋಸು ಬಿಗಿಯುತ್ತಾ ಅವರ ಲೈಂಗಿಕ ಶೋಷಣೆ ನಡೆಸಿದ್ದಾನೆ, ಅದೇ ಕಾರಣಕ್ಕೆ ಅವನನ್ನು ಕಾಮುಕ ಎನ್ನುತ್ತಿದ್ದೇವೆ, ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆದಿದ್ದು ಗೊತ್ತಿದ್
ಮಹಿಳೆ ಕಿಡ್ನ್ಯಾಪ್ ಕೇಸ್ನಲ್ಲಿ ಹೆಚ್.ಡಿ.ರೇವಣ್ಣ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಅವರಿಗೆ ವಿಚಾರಣಾಧೀನ ಕೈದಿ ನಂಬರ್ 4567 ನೀಡಲಾಗಿದೆ. ಜೈಲು ಸೇರಿದ್ದ ಮೊದಲ ದಿನ ರಾತ್ರಿ ಸರಿಯಾಗಿ ನಿದ್ದೆ, ಊಟ ಮಾಡದೆ ತೊಳಲಾಡಿದ್ದ ರ
ಮಹಿಳೆಯೊಬ್ಬರನ್ನು ಹಿಂದಿನಿಂದ ಬಂದು ಕುತ್ತಿಗೆಗೆ ಬೆಲ್ಟ್ನಿಂದ ಬಿಗಿದು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಸಿಸಿಟಿವಿ ವಿಡಿಯೋ ಕೂಡ ವೈರಲ್ ಆಗಿದೆ. ಈ ಘಟನೆಯ ಬಗ್ಗೆ ಸಂಪೂರ್ಣ ಮಾ
ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಿನ್ನೆ(ಮೇ.09) ಮೇಕೆಗಳನ್ನು ಮೇಯಿಸಿಕೊಂಡು ಬರಲು ಹೋಗಿದ್ದವ ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಮನೆಗೆ ಮೇಕೆಗಳು ಬಂದ್ರು ಮೇಕೆಯ ಮಾಲೀಕ ಮಾತ್ರ ನಾಪತ್ತೆಯಾಗಿದ್ದ. ಹೀಗಾಗಿ ಕ
ನಕಲಿ ವೈದ್ಯರ ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲಾ ಆರೋಗ್ಯ ಅಧಿಕಾರಿಗಳು ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ಅನಧಿಕೃತವಾಗಿ ನಡೆಸಲಾಗುತ್ತಿದ್ದ ಆಸ್ಪತ್ರೆಗಳ ಮೇ
ಇದೇ ಮೇ. 3ರಂದು ಜೆ.ಬಿ ನಗರ ಪೊಲೀಸ್ ಠಾಣಾ(JB Nagar Police Station) ವ್ಯಾಪ್ತಿಯ ಮನೆಯೊಂದರಲ್ಲಿ ಮಂಜಿ ಬಾಯ್ ಅಲಿಯಾಸ್ ಮಂಜ ನಾಯ್ಕ್ (42) ಎಂಬ ತೃತೀಯ ಲಿಂಗಿ ಕೊಲೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಓರ್ವ ಮಹಿಳೆಯನ್ನು ಪೊಲೀಸರು ಬಂ
ಕುಡಿತದ ಮತ್ತಿನಲ್ಲಿರುವ ಮೂವರು ಯುವತಿಯ ದುರ್ವತನೆ ಮೊಬೈನಲ್ಲಿ ಸೆರೆಯಾಗಿದ್ದು,ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪೊಲೀಸರು ಮೂವರು ಯುವತಿಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.
History of Kolar Gold Fields: ಬ್ರಿಟಿಷ್ ಅಧಿಕಾರಿ ಜಾನ್ ವಾರೆನ್ ಅವರ ವರದಿಯು, ಬ್ರಿಟಿಷರು ಕೋಲಾರದ ಚಿನ್ನದ ಗಣಿಯನ್ನು ಹೇಗೆ ಆಳುತ್ತಿದ್ದರು ಎಂದು ಹೇಳುತ್ತದೆ. ಹಾಗಾದರೆ ಜಾನ್ ವಾರೆನ್ ಏನು ಹೇಳಿದ್ದಾರೆ, ಕೆಜಿಎಫ್ ಇತಿಹಾಸವೇನು?, ಈಗಲೂ ಇಲ್ಲ
ಇಂಡಿಯಾ ಮೈತ್ರಿಕೂಟ ಈ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮ ಮಂದಿರವನ್ನು ಶುದ್ಧೀಕರಿಸಲಾಗುವುದು ಎಂದು ಮಹಾರಾಷ್ಟ್ರದ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಹೇಳಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ 30 ಸಾವಿರಕ್ಕೂ ಹೆಚ್ಚು ವೃತ್ತಿನಿರತ ಮೀನುಗಾರರಿದ್ದಾರೆ. 1134 ಪರ್ಸೀನ್ ಮತ್ತು ಟ್ರಾಲ್, 1396 ಗಿಲ್ನೆಟ್, 531 ಸಾಂಪ್ರದಾಯಿಕ ಬೋಟ್ಗಳಿವೆ. ಮೀನುಗಾರಿಕೆ ನಷ್ಟದ ಹಾದಿಯಲ್ಲಿರುವುದರಿಂದ ಅನಿವಾರ್ಯವಾಗ
Air India Express crisis: ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್ಪ್ರೆಸ್ನಲ್ಲಿ ಇದ್ದ ಉದ್ಯೋಗಿಗಳ ಬೇಗುದಿ ತಾತ್ಕಾಲಿಕವಾಗಿ ಶಮನಗೊಂಡಿದೆ. ಮುಷ್ಕರ ನಡೆಸುತ್ತಿದ್ದವರು ತಮ್ಮ ಪ್ರತಿಭಟನೆ ಕೈಬಿಟ್ಟು ಕೆಲಸಕ್ಕೆ ಮರಳಲು ನಿರ್ಧರಿಸಿದ್
ಸೋಶಿಯಲ್ ಮೀಡಿಯಾದಿಂದ ಹುಟ್ಟುವ ಪ್ರೀತಿ ಎಷ್ಟು ಡೇಂಜರ್ ಎಂಬದನ್ನು ಈ ಸ್ಟೋರಿ ನೋಡಿದ್ರೆ ಗೊತ್ತಾಗಬಹುದು. ಮದುವೆಯಾಗಿ 12 ದಿನಕ್ಕೆ ಹುಡುಗನಿಗೆ ಶಾಕ್ ಕಾದ್ದಿತ್ತು. ಪ್ರೀತಿಸಿ ಮದುವೆಯಾಗಿ ಮನೆಗೆ ಕರೆದುಕೊಂಡು ಬಂ
ಇನ್ನು ಇತ್ತೀಚೆಗಷ್ಟೇ ಹಾವು ಕಡಿತದ ಚಿಕಿತ್ಸೆಗೆ ಅಗತ್ಯವಿರುವ ಔಷಧ ಸಂಗ್ರಹವು ಆಸ್ಪತ್ರೆಗಳಲ್ಲಿ ಲಭ್ಯವಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಮಧ್ಯೆ ಬಿಸಿಲಿನ ತಾಪಮಾನಕ್ಕೆ ಹಾವುಗಳು ಹೊರಬರುತ್ತಿದ್ದು, ಜನರಿಗೆ ಮತ್ತೊಂದು ಆತ
ವಿಜಯ್ ಅವರು ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್ಸ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೇ. 80 ಶೂಟಿಂಗ್ ರಷ್ಯಾದಲ್ಲಿ ನಡೆಯಲಿದೆ. ಈ ಚಿತ್ರದಲ್ಲಿ ಮೀನಾಕ್ಷಿ ಚೌಧರಿ, ಮೋಹನ್, ಜಯರಾಮ್ ಮೊದಲಾದವರು ನಟಿಸಿದ್ದಾರೆ. ಅವರು
ದೇವರಾಜೇಗೌಡ ವಿರುದ್ಧ ಎಫ್ಐಆರ್ ಆಗಿರುವ ವಿಚಾರದಲ್ಲೂ ಗೃಹ ಸಚಿವ ಸಮಾಧಾನದಿಂದ ಉತ್ತರ ನೀಡಲಿಲ್ಲ. ಅದನ್ನೆಲ್ಲ ಎಸ್ಐಟಿ ಅಧಿಕಾರಿಗಳು ನೋಡಿಕೊಳ್ಳುತ್ತಾರೆ ಎಂದಷ್ಟೇ ಎಂದರು. ಮೊದಲೆಲ್ಲ ಪ್ರಜ್ವಲ್ ರೇವಣ್ಣ ಮತ್ತು ಹೆಚ್ ಡಿ ರೇ
Bengaluru and Akshaya Tritiya: ಮೇ 10 ಅಕ್ಷಯ ತೃತೀಯ ದಿನವಾದ ಇಂದು ಬೆಂಗಳೂರಿನ ಆಭರಣ ಅಂಗಡಿಗಳ ಬಳಿ ಬೆಳಗ್ಗೆಯಿಂದಲೇ ಜನರು ಸೇರತೊಡಗಿದ್ದಾರೆ. ಚಿನ್ನದ ನಾಣ್ಯದ ಜೊತೆಗೆ ಈ ಬಾರಿ ಚಿನ್ನದ ಒಡವೆ ಖರೀದಿಗೆ ಬೇಡಿಕೆ ಹೆಚ್ಚಿದೆ. ಕಡಿಮೆ ಬಜೆಟ್ ಹೊಂದಿರ
ಹಳೆಯ ಮುನಿಸು ಮರೆತು ನಟ ಅಲ್ಲು ಅರ್ಜುನ್, ಪವನ್ ಕಲ್ಯಾಣ್ರ ಚುನಾವಣಾ ಪಯಣಕ್ಕೆ ಶುಭ ಹಾರೈಸಿದ್ದಾರೆ. ಪವನ್ ಕಲ್ಯಾಣ್ ಪೀಠಾಪುರಂ ಕ್ಷೇತ್ರದಿಂದ ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ.
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಶುಕ್ರವಾರ ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ. ಆರೋಪಿಗಳನ್ನು ಸಚಿನ್ ಅಂದು
Realme GT Neo 6 Launched: ಮಾರುಕಟ್ಟೆಗೆ ರಿಯಲ್ ಮಿ GT ನಿಯೋ 6 ಸ್ಮಾರ್ಟ್ಫೋನ್ ಬಂದಿದೆ. ಈ ಫೋನ್ನಲ್ಲಿ ಬರೋಬ್ಬರಿ 120W ಫಾಸ್ಟ್ ಚಾರ್ಜಿಂಗ್ ಸೌಲಭ್ಯವಿದೆ. ಜೊತೆಗೆ ಕ್ವಾಲ್ಕಂನ ಸ್ನಾಪ್ಡ್ರಾಗನ್ 8s Gen 3 SoC ನಲ್ಲಿ ಕಾರ್ಯನಿರ್ವಹಿಸುತ್ತದೆ. 50-ಮೆಗಾ
ಈ ಬಾರಿ ಬುಧನ ಸಂಚಾರದಿಂದ ಯಾರಿಗೆ ಶುಭ ಫಲ? ಇದೆ, ಯಾವೆಲ್ಲ ರಾಶಿಗೆ ಅದೃಷ್ಟವಿದೆ. ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುತ್ತಿದ್ದಾನೆ. ಮೀನ ರಾಶಿಯು ಗುರುವಿನ ರಾಶಿಯಾಗಿದೆ. ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುವುದರಿಂ
ವಿಷಯ ಗೊತ್ತಾದ ಬಳಿಕ ಕುಪಿತಗೊಂಡ ಓಂಕಾರಪ್ಪ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಪಾಶವೀ ಕೃತ್ಯವೆಸಗಿದ್ದಾನೆ. ಕೊಲೆ ನಡೆದ ಸ್ಥಳವನ್ನು ಕೊಡಗು ಹೆಚ್ಚುವರಿ ಎಸ್ ಪಿ ಸುಂದರ್ ರಾಜ್, ಎಫ್ ಎಸ್ ಎಲ್ ತಂಡ ಮತ್ತು ಶ್ವಾನದ
ನಮ್ಮಲ್ಲಿ ಏನೋ ಕೆಟ್ಟ ಕೆಲಸ ಮಾಡಿದ್ರೆ ಅಥವಾ ತಲೆ ತಗ್ಗಿಸುವಂತಹ ಕೆಲಸ ಮಾಡಿದ್ರೆ ಜನರು ಅಂತಹವರ ಮುಖಕ್ಕೆ ಸಾರ್ವಜನಿಕ ಸ್ಥಳದಲ್ಲಿ ಮಸಿ ಬಳಿದು ಶಿಕ್ಷಿಸುವಂತಹ ಕ್ರಮ ಇದೆ. ಆದ್ರೆ ಚೀನಾದಲ್ಲಿ ಮಾತ್ರ ಮುಖಕ್ಕೆ ಮಸಿ ಬಳಿದು ಸಂಭ
ದಿವಂಗತ ಪುನೀತ್ ರಾಜ್ಕುಮಾರ್ ನಟನೆಯ ಎರಡು ಸಿನಿಮಾಗಳು ಇಂದು (ಮೇ 10) ಮರು ಬಿಡುಗಡೆ ಆಗಿವೆ. ಆದರೆ ಒಂದೇ ದಿನ ಎರಡು ಸಿನಿಮಾ ಬಿಡುಗಡೆ ಮಾಡಿರುವುದಕ್ಕೆ ಕೆಲ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಕ್ಷಯ್ ಕುಮಾರ್ ಅವರ ನಟನೆಯ ಹಲವು ಸಿನಿಮಾಗಳು ಸತತವಾಗಿ ಫ್ಲಾಪ್ ಎನಿಸಿಕೊಂಡಿವೆ. ಅವರು ಇತ್ತೀಚೆಗೆ ಗಂಭೀರ ವಿಚಾರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇದು ಕೂಡ ಸಿನಿಮಾ ಸೋಲಿಗೆ ಕಾರಣ ಇರಬಹುದು ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಬ್ಬರು ಪತ್ನಿಯನ್ನು ಹೊಂದಿರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಕಾಂಗ್ರೆಸ್ ನಾಯಕ ಕಾಂತಿಲಾಲ್ ಹೇಳಿದ್ದಾರೆ.
ಇಲ್ಲೊಬ್ಬ ವ್ಯಕ್ತಿ ತಾನು ಕುಡಿದ ಬಿಸಾಕಿದ ಖಾಲಿ ಬಿಯರ್ ಬಾಟಲಿಗಳಿಂದಲೇ ಲಕ್ಷಾಧಿಪತಿಯಾಗಿದ್ದಾನೆ. ಇದು ನಿಮಗೆ ಸ್ವಲ್ಪ ವಿಚಿತ್ರವೆನಿಸಬಹುದು, ಆದರೆ ಇದು ಸಂಪೂರ್ಣವಾಗಿ ನಿಜ. ಮೊದಲ 6000 ಕ್ಯಾನ್ಗಳನ್ನು ಮಾರಾಟ ಮಾಡಿ, $13500 (ರೂ 14
2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಕೊಲೆ ಮಾಡಲಾಗಿತ್ತು. ಇದು ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಪ್ರವೀಣ ನೆಟ್ಟಾರು ಕೊಲೆಯಿ
ಬಸವಣ್ಣನವರು ಹೇಳಿರುವ ಮಾತೇನು? ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ, ನೆರೆಮನೆಯ ದುಃಖಕ್ಕೆ ಅಳುವವರ ಮೆಚ್ಚ ನಮ್ಮ ಕೂಡಲಸಂಗಮದೇವ ಅಂತ ಹೇಳಿದ್ದಾರೆ ಎಂದು
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಸಂಕಷ್ಟಗಳ ಸರಮಾಲೆಯೇ ಸುತ್ತಿಕೊಳ್ಳುತ್ತಿದೆ. ಪ್ರಜ್ವಲ್ ವಿರುದ್ಧ ಇದೀಗ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು
ಯುಪಿಯ ಗ್ರೇಟರ್ ನೋಯ್ಡಾದಲ್ಲಿ ನಡೆದ ಕುನಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಪೊಲೀಸರು ಕಳೆಹಾಕಿದ್ದಾರೆ. ವೆಬ್ ಸಿರೀಸ್ ನೋಡಿಕೊಂಡು ಕುನಾಲ್ ಎಂಬ ಹುಡುಗನ್ನು ಹತ್ಯೆ ಮಾಡಲಾಗಿದೆ, ಇದೀಗ ಪ್ರಕ
ಪಾಕಿಸ್ತಾನವನ್ನು ಗೌರವದಿಂದ ಕಾಣಬೇಕು ಇಲ್ಲವಾದಲ್ಲಿ ಭಾರತದ ಮೇಲೆ ಅಣುಬಾಂಬ್ ದಾಳಿ ನಡೆಸಬಹುದು ಎಂದು ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಾವು ಪಾಕಿಸ್ತಾನಕ್ಕೆ ಗೌರವ ನೀಡದಿದ್ದರ
ಏರ್ಪೋರ್ಟ್ ಅಥಾರಿಟಿ ಮೂಲಗಳಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ ರನ್ ವೇ ಕ್ಲೀಯರನ್ಸ್ ಸಿಗದ ಕಾರಣ ಸುಮಾರು 18 ವಿಮಾನಗಳನ್ನು ಬೇರೆಡೆ ಡೈವರ್ಟ್ ಮಾಡಲಾಗಿದೆ. ಏರ್ಪೋರ್ಟ್ ಗೆ ನೀರು ನುಗ್ಗೋದು ಅಸಾಮಾನ್ಯ ಸಂಗತಿಯೇನಲ್ಲ; ಆದರೆ, ಒಳ
ಸಲ್ಮಾನ್ ಖಾನ್ ಜೊತೆಗೆ ‘ಸಿಖಂಧರ್’ ಸಿನಿಮಾದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಈ ಸಿನಿಮಾಕ್ಕಾಗಿ ದೊಡ್ಡ ಮೊತ್ತದ ಸಂಭಾವನೆಯನ್ನೇ ನಟಿ ರಶ್ಮಿಕಾ ಮಂದಣ್ಣ ಪಡೆಯಲಿದ್ದಾರೆ.
ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಮಂತ್ರಿಮಾಲ್ಗೆ ಬಿಬಿಎಂಪಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಬೀಗ ಹಾಕಿದ್ದಾರೆ. ಈ ಹಿಂದೆ ಕೂಡ ಹಲವು ಬಾರೀ ಪಾಲಿಕೆ ಬೀಗ ಹಾಕಿತ್ತು. ಎಷ್ಟೇ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಮಾಲ
ಇಂಡೋನೇಷ್ಯಾದ ಬಾಲಿಯಯ ದ್ವೀಪದಲ್ಲಿರುವ ಈ ಗ್ರಾಮದಲ್ಲಿ ಆಚರಣೆಗಳು ತುಂಬಾ ವಿಚಿತ್ರ, ಇಲ್ಲಿ ಯಾರಾದರೂ ಸತ್ತರೆ ಅವರನ್ನು ಸುಡುವುದಾಗಲಿ, ಹೂಳುವುದಾಗಲಿ ಮಾಡುವುದಿಲ್ಲ ಬದಲಾಗಿ ಅವುಗಳನ್ನು ಕಾಡಿನಲ್ಲಿ ಕೊಳೆಯಲು ಬಿಡುತ್ತಾರ
ಕಾಯಕವೇ ಕೈಲಾಸ ಎಂದು ಮಾನವ ಕುಲಕ್ಕೆ ಸಂದೇಶವನ್ನು ನೀಡಿದ ಬಸವಣ್ಣನವರ ಹುಟ್ಟಿದ ದಿನ ಇಂದು. ಸಮಾಜಕ್ಕೆ ತನ್ನದೇ ಆದ ತತ್ವಗಳ ಮೂಲಕ ಸಾಮಾಜಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಿದ ಮಹಾ ಸಂತನ ಜನ್ಮದಿನವಾದ ಇಂದು (ಮೇ 10) ಅದ್ದೂರಿಯಾಗ
Kempegowda International Airport Terminal 2: ಬೆಂಗಳೂರು ನಗರದಲ್ಲಿ ಮತ್ತು ಹೊರವಲಯದಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಮಳೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ಬಿಟ್ಟಿಲ್ಲ. ವಿಮಾನ ನಿಲ್ದಾಣದ ಟರ್ಮಿನಲ್ 2ರ ಮೇಲ್ಚಾವಣಿ ಸೋರಿಕೆಯಾಗಿ
ಮಳೆಗಾಲ ಶುರುವಾಗಲು ಇನ್ನೂ ಒಂದು ತಿಂಗಳು ಬಾಕಿಯಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಗರದ ಸೆಲಿಬ್ರಿಟಿಗಳನ್ನು ಕರೆದು ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಮೀಟಿಂಗ್ ಗಳನ್ನು
ಗಂಗಾ ಸಪ್ತಮಿಯ ದಿನ ಈ ಪರಿಹಾರಗಳನ್ನು ಮಾಡುವುದರಿಂದ ಏಳು ಜನ್ಮಗಳ ಪಾಪಗಳು ಪರಿಹಾರವಾಗುತ್ತವೆ ಮತ್ತು ನೀವು ಬಯಸಿದಂತಹ ಸಂಗಾತಿಯನ್ನು ವರಿಸಬಹುದು ಎಂಬ ನಂಬಿಕೆಯಿದೆ. ಇದಲ್ಲದೇ ಮನೆಗೆ ಸಮೃದ್ಧಿ ಬರುತ್ತದೆ ಎಂದು ಹೇಳಲಾಗುತ್ತ
ಸಣ್ಣ ಪಕ್ಷಗಳ ಜತೆ ಪ್ರಾದೇಶಿಕ ಪಕ್ಷಗಳ ವಿಲೀನ ವಿಚಾರ ಕುರಿತು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಪಷ್ಟನೆ ನೀಡಿದ್ದಾರೆ.
Virat Kohli Run Out Video, PBKS vs RCB IPL 2024: ಐಪಿಎಲ್ 2024ರ 58 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಇನ್ನಿಂಗ್ಸ್ನ 14ನೇ ಓವರ್ನಲ್ಲಿ ರೋಚಕ ರನ್ ಔಟ್ ನಡೆದಿದೆ. ವಿರಾಟ್ ಕೊಹ್ಲಿ ಚಿರತೆಯ ವೇಗದಲ್ಲಿ ಓಡಿ ಬಂದು ನಾನ್ ಸ್ಟ್ರೈಕರ್ನ ತುದಿಗೆ ಚೆಂಡನ್ನು ನೇರವ
ಮೇ 9ರಂದು ಚಿರಂಜೀವಿ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವಾರ್ಡ್ ನೀಡಿದ್ದಾರೆ. ಆ ಬಳಿಕ ಔತಣಕೂಟ ಏರ್ಪಡಿಸಲಾಗಿತ್ತು. ಚಿರಂಜೀವಿ ಜೊತೆಗೆ ಪತ್ನಿ ಸುರೇಖಾ, ಮಗ ರಾಮ್ ಚ
ಜೂನ್ ನಾಲ್ಕನೇ ತಾರೀಕಿನ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಇರುವಂಥ ದೇಶವಾದ ಭಾರತದ ಸಂಸತ್ ಗೆ ಆಯ್ಕೆಯಾಗುವ 543 ಸಂಸದರ ಹೆಸರು ಹೊರಬರುವ ದಿನವಿದು. ಹೀಗೆ ಆಯ್ಕೆಯಾದವರು ಪ್ರತಿನಿಧಿಸುವ ಪಕ್ಷ ಅಥವಾ ಮೈತ್ರಿಕೂಟಕ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಮತ್ತು ಮಾಜಿ ಸಚಿವ ರೇವಣ್ಣ ವಿರುದ್ಧದ ಕಿಡ್ನಾಪ್ ಪ್ರಕರಣದಲ್ಲಿ ಇದೀಗ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರಿಗೂ ಸಂಕಷ್ಟ ಉಂಟಾಗಲಿದೆಯೇ? ಹೀಗೊಂದು ಪ್ರಶ್ನೆ ಇದ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಕ್ಬರ್ಪುರ ಹೆಸರನ್ನು ಮರುನಾಮಕರಣ ಮಾಡುವ ಸುಳಿವು ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮೂರನೇ ಬಾರಿಗೆ ಮೋದಿ ಸರ್ಕಾರ ರಚನೆಯಾದರೆ ಅಕ್ಬರ್ಪುರ ಹೆಸರನ್ನು ಬದ
ಹಿಂದೂ ಧರ್ಮದಲ್ಲಿ, ಯಾವುದೇ ರೀತಿಯ ಪೂಜೆ ಮಾಡುವಾಗ ಅಥವಾ ಕೆಲವು ಶುಭ ಕಾರ್ಯಗಳನ್ನು ನಡೆಸಬೇಕೆಂದಾಗ, ಪೂಜಾ ಸ್ಥಳವನ್ನು ಈಶಾನ್ಯ ಮೂಲೆಯಲ್ಲಿ ಮಾಡಲು ಪಂಡಿತರು ಯಾವಾಗಲೂ ಸಲಹೆ ನೀಡುತ್ತಾರೆ. ಆದರೆ ಹಿಂದೂ ಧರ್ಮದಲ್ಲಿ ಈಶಾನ್ಯ ದ
ಪ್ರತ್ಯೇಕ ಘಟನೆ: ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಬಳಿ ಇರುವ ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿನ ನೀರಿನ ಹೊಂಡಕ್ಕೆ ಬಿದ್ದು ಮೂವರು ಮೃತಪಟ್ಟಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಮೇಕೆ ಮೇಯಿಸಲು ಹೋಗಿದ್ದ
Gold investments in Akshaya Tritiya: ಅಕ್ಷಯ ತೃತೀಯ ಈ ವರ್ಷ ಮೇ 10ರಂದು ಬಂದಿದೆ. ಕಳೆದ ವರ್ಷ ಏಪ್ರಿಲ್ 22ರಂದು ಇತ್ತು. ಆಗ ಚಿನ್ನದ ಬೆಲೆ 61,300 ರೂ ಇತ್ತು. ಈಗ ಅದು 72,000 ರೂ ದಾಟಿದೆ. ಒಂದು ವರ್ಷದಲ್ಲಿ ಹೆಚ್ಚೂಕಡಿಮೆ ಶೇ. 20ರಷ್ಟು ಬೆಲೆ ಹೆಚ್ಚಳವಾಗಿದೆ. ಹೀಗಾಗಿ,
ಚಾರ್ ಧಾಮ್ ಯಾತ್ರೆಗಳೆಂದರೆ, ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಹಾಗು ಬದರಿನಾಥ್. ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಚಾರ್ ಧಾಮ್ ಯಾತ್ರೆ ಕೂಡ ಒಂದಾಗಿದೆ. ಕೇದಾರನಾಥ ಹಾಗೂ ಬದರಿನಾಥ ಧಾಮಗಳು ಮುಂದಿನ ದಿನಗಳಲ್ಲಿ ಭಕ್ತರ ಸಂ
Virat Kohli - Riley Rossouw: ರಿಲೀ ರೂಸೋ ಔಟಾದ ನಂತರ ವಿರಾಟ್ ಕೊಹ್ಲಿ ಅವರ ಸಂಭ್ರಮಾಚರಣೆ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್ ಆಗಿದೆ. ಕೊಹ್ಲಿ ದಕ್ಷಿಣ ಆಫ್ರಿಕಾದ ಬ್ಯಾಟರ್ ಮಾಡಿದ ಸೆಲೆಬ್ರೇಷನ್ ಅನ್ನು ಅವರಿಗೇ ವಾಪಾಸ್ ನೀಡಿದರು. ಈ ಪಂದ್ಯ
ಚಿರಂಜೀವಿ ಅವರಿಗೆಪದ್ಮ ವಿಭೂಷಣ ಪ್ರಶಸ್ತಿ ಪ್ರಧಾನ ಆಗಿದೆ. ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಆಧರಿಸಿ ಈ ಅವಾರ್ಡ್ ನೀಡಲಾಗಿದೆ. ದೆಹಲಿಯಲ್ಲಿ ಗುರುವಾರ (ಮೇ 9) ನಡೆದ ಕಾರ್ಯಕ್ರಮದಲ್ಲಿ ಚಿರಂಜೀವಿ ಅವರು ಈ ಪ್ರಶಸ್ತಿಯ
ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ನಲ್ಲಿ 4.3 ತೀವ್ರತೆಯ ಭೂಕಂಪದ ಅನುಭವವಾಗಿದೆ. ತಕ್ಷಣವೇ ಜನರು ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಕಾರ್ಗಿಲ್ನಲ್ಲಿ ಹಠಾತ್ತನೆ ಹವಾಮಾನ ಹದಗೆಟ್ಟಿತು. ಯಾವುದೇ ಪ್ರಾಣಹಾನಿ, ಆಸ್ತಿ ಪಾಸ್ತಿ
ಆನ್ಲೈನ್ ವಂಚನೆ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಇತ್ತೀಚೆಗೆ ಇಂತಹ ಹಲವು ಪ್ರಕರಣಗಳು ವರದಿಯಾಗಿವೆ..ತ್ತೀಚಿನ ದಿನಗಳಲ್ಲಿ ಬಹುದೊಡ್ಡದು ಎನ್ನಬಹುದಾದಂತಹ ಸ
ಪ್ರತಿ ವರ್ಷ ಅಕ್ಷಯ ತೃತೀಯ ಹಬ್ಬವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯಂದು ಆಚರಿಸಲಾಗುತ್ತದೆ. ಈ ದಿನ ಜನರು ಚಿನ್ನ ಮತ್ತು ಬೆಳ್ಳಿಯನ್ನು ಖರೀದಿಸುತ್ತಾರೆ ಮತ್ತು ಲಕ್ಷ್ಮಿ ದೇವಿಯನ್ನು ಪೂಜಿಸುತ್ತಾರೆ. ಹಿಂದೂ ಧರ್ಮ
ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 10) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ
ಕನ್ನಡ ಚಿತ್ರರಂಗದಿಂದ ಬಣ್ಣದ ಬದುಕು ಆರಂಭಿಸಿ ಈಗ ಸಲ್ಲು ಜೊತೆ ತೆರೆ ಹಂಚಿಕೊಳ್ಳೋದು ಎಂದರೆ ಅಷ್ಟು ಸುಲಭದ ವಿಚಾರ ಅಲ್ಲವೇ ಅಲ್ಲ. ರಶ್ಮಿಕಾಗೆ ಈಗ ಅಂಥ ಅವಕಾಶ ಸಿಕ್ಕಿದೆ. ಅವರು ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿಯಲ್ಲಿ ಹಲವು
ಅಕ್ಷಯ ತೃತೀಯದಂದು ಯಾವುದೇ ಕೆಲಸ ಕಾರ್ಯಗಳಿಗೆ ಕೈ ಹಾಕಿದರೆ, ಅದರ ಫಲವು ಶುಭದಾಯಕವಾಗಿರುತ್ತದೆ ಎನ್ನುವ ನಂಬಿಕೆಯಿದೆ. ಈ ಬಾರಿ ಅಕ್ಷಯ ತೃತೀಯ ಹಬ್ಬವು ಮೇ 10 ಕ್ಕೆ ಬಂದಿದ್ದು, ಈ ಶುಭ ದಿನದಂದು ಹೆಚ್ಚಿನವರು ಚಿನ್ನ ಹಾಗೂ ಬೆಳ್ಳಿಯ
ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದನ್ನು ನಿಷೇಧಿಸಿ ದಶಕಗಳೇ ಕಳೆದಿವೆ. ಆದಾಗ್ಯೂ ಬೆಂಗಳೂರಿನಲ್ಲಿ ಇದರ ಹಾವಳಿ ನಿಂತಿಲ್ಲ. 2023-24ನೇ ಸಾಲಿನಲ್ಲಿ ಏನು ಬಾಹಿರವಾಗಿ ಶಾಲಾ-ಕಾಲೇಜು
faf du plessis post match presentation: ಐಪಿಎಲ್ 2024 ರಲ್ಲಿ ಗುರುವಾರ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 60 ರನ್ಗಳ ಅಮೋಘ ಜಯ ಸಾಧಿಸಿ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿದೆ. ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆ
‘ನಾನು ಇದೆಲ್ಲವನ್ನು ಅನುಭವಿಸುತ್ತಿರುವಾಗ ಅಕ್ಷಯ್ ಅವರು ನನ್ನ ಪತ್ನಿ ದೀಪ್ತಿಗೆ ಯಾವಾಗಲೂ ಕರೆ ಮಾಡಿ ಆರೋಗ್ಯ ವಿಚಾರಿಸುತ್ತಿದ್ದರು. ಏನಾದರೂ ಅಗತ್ಯವಿದ್ದರೆ ಕೇಳುವಂತೆ ಕೋರಿದ್ದರು. ಕೆಲವು ವಿಚಾರಗಳು ಸಂಬಂಧವನ್ನು ರೂಪಿ
ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ನಿತ್ಯ ಮಳೆಯಾಗುತ್ತಿದೆ, ತಿಂಗಳುಗಳ ಕಾಲ ಬಿಸಿಲ ಬೇಗೆಯಿಂದ ಬೆಂದಿದ್ದ ಜನ ಈಗ ನಿಟ್ಟುಸಿರು ಬಿಟ್ಟಿದ್ದಾರೆ. ಇಂದು ಕೂಡ ಬೆಂಗಳೂರು, ಕೋಲಾರ, ಮಂಡ್ಯ, ಮೈಸೂರು ಭಾಗಗಳಲ್ಲಿ ಹೆಚ್ಚು
ಸರ್ಕಾರಿ ತೈಲ ಕಂಪನಿಗಳು ಮೇ 10, ಶುಕ್ರವಾರದ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿವೆ. ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದುಬಾರಿಯಾಗಿದೆ. ಇಂದು ಬಿಹಾರದಲ್ಲಿ ಪೆಟ್ರೋಲ್ ಲೀಟರ್ಗೆ 43 ಪೈಸೆ ಏರಿಕೆ
ಅಬ್ದು ಅವರು ಸೋಶಿಯಲ್ ಮೀಡಿಯಾದಲ್ಲಿ ಮದುವೆ ವಿಚಾರ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಕ್ಯಾಪ್ಶನ್ ಕೂಡ ನೀಡಿದ್ದಾರೆ. ‘ನನ್ನನ್ನು ಗೌರವಿಸುವ, ಪ್ರೀತಿಸುವ ಹುಡುಗಿ ಸಿಗುತ್ತಾಳೆ ಎಂದು ನಾನು ಊಹಿಸಿರಲಿಲ್ಲ. ನಾನು ಎಷ್ಟು ಸಂತೋ
ಕೊನೆಗೂ ಬೆಂಗಳೂರಿನಲ್ಲಿ ಮಳೆಯಾಗಲು ಶುರುವಾಗಿದೆ. ಆದರೆ ರಾಜಕಾಲುವೆಯಲ್ಲಿ ಸುಗಮ ಹರಿವಿಗೆ ತಡೆಯಾಗುತ್ತಿರುವುದು ಮತ್ತು ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸುವುದು ಬಿಬಿಎಂಪಿಗೆ ಸವಾಲಾಗಿ ಪರಿಣಮಿಸಿದೆ. ಇದಕ್ಕೆ ಕಾರಣ,
Karnataka Weather forecast: ಬೆಂಗಳೂರಿನಲ್ಲಿ ಗುರುವಾರ ಸಂಜೆ ಹಾಗೂ ರಾತ್ರಿ ಕೂಡ ಮಳೆಯಾಗಿದೆ. ಜೊತೆಗೆ ಕರ್ನಾಟಕದ ಇತರ ಹಲವು ಪ್ರದೇಶಗಳಲ್ಲಿಯೂ ಮಳೆಯಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ಮೂರು ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ
ಲೋಕಸಭಾ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಚಿರಾಗ್ ಪಾಸ್ವಾನ್ ಅವರ ಹೆಲಿಕಾಪ್ಟರ್ ಬಿಹಾರದ ಉಜಿಯಾರ್ಪುರದಲ್ಲಿ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದೆ. ಹೆಲಿಕಾಪ್ಟರ್ ಲ್ಯಾಂಡ್ ಆಗುವಾಗ ಈ ಅವಘಡ ಸಂಭವಿಸಿದ್ದು, ದುರಂತವೊಂ
ಪ್ರೇಕ್ಷಕರಿಗೆ ‘ಕಣ್ಣಪ್ಪ’ ಸಿನಿಮಾ ಬಗ್ಗೆ ಇರುವ ಕ್ರೇಜ್ ಜಾಸ್ತಿ ಆಗಿದೆ. ಅದಕ್ಕೆ ಕಾರಣ ಆಗಿರುವುದು ಪ್ರಭಾಸ್ ಅವರ ಎಂಟ್ರಿ. ಹೌದು, ಈ ಬಹುನಿರೀಕ್ಷಿತ ಸಿನಿಮಾದ ಚಿತ್ರೀಕರಣದಲ್ಲಿ ಪ್ರಭಾಸ್ ಈಗ ಭಾಗಿ ಆಗಿದ್ದಾರೆ. ಅವರ ಆಗಮ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಸಮುದಾಯಾಧಾರಿತವಾಗಿ ಟೀಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಏ
ಹಲವು ತಿಂಗಳಿನಿಂದ ಬಿಸಿಲು ಝಳದ ಬಳಿಕ ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲೂ ಮತ್ತಷ್ಟು ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇ
ಇಂದು(ಮೇ,09) ಸಂಜೆಯಾಗುತ್ತಿದ್ದಂತೆ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಮೆಜೆಸ್ಟಿಕ್, ಯಶವಂತಪುರ, ರಾಜಾಜಿನಗರ, ಮಲ್ಲೇಶ್ವರಂ, ವಿಜಯನಗರ, ಭಾಷ್ಯಂ ಸರ್ಕಲ್ ಸೇರಿದಂತೆ ಮಹಾನಗರದ ಹಲವೆಡೆ ಮಳೆ ಶುರುವಾಗಿದ್ದು, ಮಳೆ ಹಿನ್ನೆ
ದ್ರವು ಭಾರತದ ಪ್ರಧಾನ ಬಾಹ್ಯಾಕಾಶ ಸಂಸ್ಥೆಯಾದ ISRO ಸಹಾಯದಿಂದ ಕೃಷಿ ತ್ಯಾಜ್ಯ ಸುಡುವವರನ್ನು ಗುರುತಿಸಲು ನೋಡುತ್ತಿದೆ. ಟಿವಿ9 ನೆಟ್ವರ್ಕ್ನ ಮೂಲಗಳ ಪ್ರಕಾರ, ಕೇಂದ್ರವು ಪಂಜಾಬ್, ಹರಿಯಾಣ, ದೆಹಲಿ ಮತ್ತು ರಾಜಸ್ಥಾನದ ಕಾರ್ಯದರ
ಜೈಲು ಮೂಲಗಳಿಂದ ಲಭ್ಯವಾಗುತ್ತಿರುವ ಮಾಹಿತಿ ಪ್ರಕಾರ ರೇವಣ್ಣ ಹೈಪರ್ ಅಸಿಡಿಟಿಯಿಂದ ಬಳಲುತ್ತಿದ್ದಾರೆ. ಹಾಗಾಗೇ, ಅವರ ಆರೋಗ್ಯ ವಿಚಾರಿಸಲು ಇಬ್ಬರು ಜೆಡಿಎಸ್ ಶಾಸಕರು-ಅರಕಲಗೂಡು ಕ್ಷೇತ್ರದ ಎ ಮಂಜು ಮತ್ತು ಶ್ರವಣಬೆಳಗೊಳ ಕ್ಷ
ಯಶ್ ಜೊತೆ ಕರೀನಾ ಕಪೂರ್ ಖಾನ್ ನಟಿಸುತ್ತಾರೆ ಎಂದು ಅವರ ಅಭಿಮಾನಿಗಳು ಕನಸು ಕಂಡಿದ್ದರು. ಆದರೆ ಅದೇಕೋ ನಿಜವಾಗುವ ಹಾಗೆ ಕಾಣುತ್ತಿಲ್ಲ. ‘ಟಾಕ್ಸಿಕ್’ ಚಿತ್ರತಂಡದಿಂದ ಕರೀನಾ ಕಪೂರ್ ಖಾನ್ ಅವರು ಹೊರಬಂದಿದ್ದಾರೆ ಎಂಬ ಗುಸ
ಮಧ್ಯಪ್ರದೇಶದಲ್ಲಿ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು, ಐವರು ಆರೋಪಿಗಳು ಇದೀಗ ಪೊಲೀಸರ ವಶವಾಗಿದ್ದಾರೆ. ಅಲ್ಲದೆ, ಅವರ ಮನೆಗಳನ್ನು ನೆಲಸಮಗೊಳಿಸಲಾಗಿದೆ. ಈ ಕುರಿತು ಪೂರ್ತಿ ಮಾಹಿತಿ ಇಲ್ಲಿದೆ.
Zomato and Photo Cake feature: ಅಮ್ಮನ ದಿನ ಬರುತ್ತಿದೆ. ತಾಯಿ ಜೊತೆ ನೀವಿರುವ ಅಥವಾ ತಾಯಿಯ ಚಿತ್ರ ಇರುವ ಕೇಕ್ ತರಿಸಿ ಅಮ್ಮ ಕೈಯಿಂದ ಕಟ್ ಮಾಡಿಸುವ ಐಡಿಯಾ ಹೇಗಿರುತ್ತದೆ? ಜೊಮಾಟೋ ಇಂಥದ್ದೊಂದು ಅವಕಾಶ ಕೊಟ್ಟಿದೆ. ಅದರ ಫೋಟೋ ಕೇಕ್ ಫೀಚರ್ನಲ್ಲಿ