SENSEX
NIFTY
GOLD
USD/INR

Weather

32    C
... ...View News by News Source
ICMR Dietary Guidelines Part-1 : ಭಾರತೀಯರ ಆಹಾರ ಪದ್ಧತಿ ಹೇಗಿರಬೇಕು? ಸರ್ಕಾರದ ಮಾರ್ಗಸೂಚಿಯಲ್ಲಿ ಏನಿದೆ?

ಇತ್ತೀಚೆಗಿನ ದಿನಗಳಲ್ಲಿ ಜನರ ಜೀವನ ಶೈಲಿ ಹಾಗೂ ಆಹಾರ ಕ್ರಮದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಆಹಾರ ಪದ್ಧತಿಯಲ್ಲಾದ ಬದಲಾವಣೆ ಯಿಂದ ನಾನಾ ರೀತಿಯ ಕಾಯಿಲೆಗಳು ದೇಹವನ್ನು ಒಕ್ಕರಿಸಿಕೊಂಡು ಬಿಟ್ಟಿದೆ. ಹೀಗಾಗಿ ಸಣ್ಣ ವಯಸ್ಸಿ

10 May 2024 5:24 pm
ನೆಲ್ಲೂರು ಮೂಲದ ಹಸು 36 ಕೋಟಿಗೆ ಮಾರಾಟವಾಗಿದೆ! ಇದರ ಹಿಂದಿನ ಲೆಕ್ಕಾಚಾರ ಮಾರಕವಾ? ಇಲ್ಲಿದೆ ಪೈಸಾ ವಸೂಲ್ ಕಹಾನಿ

ಒಂದು ಮಾಮೂಲಿ ನೆಲ್ಲೂರು ಹಸು ಕೇವಲ ಕೆಲವು ಡಜನ್ ಕರುಗಳನ್ನು ಹುಟ್ಟುಹಾಕಬಹುದು. ಅದೇ ಬ್ರೆಜಿಲ್​​ನಲ್ಲಿ ಅಭಿವೃದ್ಧಿಪಡಿಸಲಾದ ರಾಣಿ ಹಸು ಬಲಾಢ್ಯ ಹತ್ತಾರು ಜಾನುವಾರುಗಳನ್ನು ಹುಟ್ಟುಹಾಕುತ್ತದೆ. ಇಲ್ಲಿನ ಸಂತಾನೋತ್ಪತ್ತಿ

10 May 2024 5:13 pm
ಕೊನೆಗೂ ಜೀವ ಪಡೆದ ಬ್ರಿಟನ್ ಆರ್ಥಿಕತೆ; ತಾಂತ್ರಿಕ ಹಿನ್ನಡೆಯಿಂದ ಹೊರ ಬಂದ ಯುಕೆ

Britain economy grows by 0.6pc in 2024 Jan-March Quarter: ಬ್ರಿಟನ್ ಆರ್ಥಿಕತೆ 2024ರ ಜನವರಿಯಿಂದ ಮಾರ್ಚ್​ವರೆಗಿನ ಕ್ವಾರ್ಟರ್​ನಲ್ಲಿ ಶೇ. 0.6ರಷ್ಟು ಬೆಳವಣಿಗೆ ದಾಖಲಿಸಿದೆ. 2021ರ ನಾಲ್ಕನೇ ಕ್ವಾರ್ಟರ್ ಬಳಿಕ ತೋರಿದ ಅತಿ ಹೆಚ್ಚಿನ ವೃದ್ಧಿ ಇದು. ಆರ್ಥಿಕ ತಜ್ಞರು ಈ

10 May 2024 5:12 pm
SSLC ವಿಧ್ಯಾರ್ಥಿನಿ ಮೀನಾ ಕೊಲೆಗಡುಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಕೊಂದು ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನೇಣುಬಿಗಿದ ಸ್ಥಿತಿಯಲ್ಲಿ ಆರೋಪಿ ಪ್ರಕಾಶ್(35) ಮೃತದೇಹ ಪತ್ತೆಯಾಗಿದೆ. ಪೊಲೀಸರು ಶೋ

10 May 2024 5:11 pm
ತೆಲಂಗಾಣದ ನಾರಾಯಣಪೇಟ್ ನಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಕಲಬುರಗಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ನಾರಾಯಣಪೇಟ್ ತೆಲಂಗಾಣದ ರಾಜಧಾನಿ ಹೈದರಾಬಾದ್ ನಿಂದ ಸುಮಾರು 160 ಕಿಮೀ ದೂರವಿರುವ ಜಿಲ್ಲಾ ಕೇಂದ್ರವಾಗಿದ್ದು, ರೇಶ್ಮೆ ಮತ್ತು ಕಾಟನ್ ಸೀರೆಗಳಿಗೆ ಪ್ರಸಿದ್ಧಿ ಹೊಂದಿರುವ ನಗರವಾಗಿದೆ. ರಾಜ್ಯದ ಗುರುಮಠಕಲ ವಿಧಾನಸಭಾ ಕ್ಷೇತ್ರದಿ

10 May 2024 5:09 pm
Mothers Day 2024 : ಸಂಬಳ ಇಲ್ಲ, ರಜೆ ಇಲ್ಲ, ನಮಗಾಗಿ ದುಡಿಯುವ ಅಮ್ಮನ ಆರೋಗ್ಯದ ಕಾಳಜಿ​​ ಬೇಕಲ್ವ, ಹೀಗೆ ಮಾಡಿ

ಒಂಬತ್ತು ತಿಂಗಳು ತನ್ನ ಗರ್ಭದಲ್ಲಿಟ್ಟುಕೊಂಡು ತನ್ನ ಕಂದನ ಆಗಮನಕ್ಕಾಗಿ ಕಾಯುವ ತಾಯಿ ಜೀವನ ಪರ್ಯಂತ ತನ್ನ ಮಕ್ಕಳ ಹಿತಕ್ಕಾಗಿ ಶ್ರಮಿಸುತ್ತಾಳೆ. ತನ್ನ ಆರೋಗ್ಯದ ಬಗ್ಗೆಯು ಕಾಳಜಿ ವಹಿಸದೇ ಸಂಬಳವಿಲ್ಲದೇ ದುಡಿಯುವ ಆಕೆಯ ಆರೋಗ

10 May 2024 5:04 pm
Video Viral:ಬೆಲ್ಟ್‌ನಿಂದ ಮಹಿಳೆಯನ್ನು ಉಸಿರುಗಟ್ಟಿಸಿ, ಬೀದಿಯಲ್ಲೇ ಅತ್ಯಾಚಾರವೆಸಗಿ ಪರಾರಿಯಾದ ವ್ಯಕ್ತಿ

ಮಹಿಳೆಯ ಹಿಂದಿನಿಂದ ಬಂದ ವ್ಯಕ್ತಿ ಬೆಲ್ಟ್​​ನಿಂದ ಆಕೆಯ ಕತ್ತನ್ನು ಬಲವಾಗಿ ಹಿಡಿದು ಉಸಿರುಗಟ್ಟುವಂತೆ ಮಾಡಿದ್ದಾನೆ. ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲಕ್ಕೆ ಬಿದ್ದ ಮಹಿಳೆಯನ್ನು ಎರಡು ಕಾರುಗಳ ನಡುವೆ ಎಳೆದುಕೊಂಡು ಹೋ

10 May 2024 5:00 pm
ಹಿರಿಯ ಪತ್ರಕರ್ತ ಟಿಜಿ ಅಶ್ವತ್ಥನಾರಾಯಣರಿಗೆ ಕೆಯುಡಬ್ಲ್ಯೂಜೆ ಗೌರವ

ಮಾಧ್ಯಮ ಅಕಾಡೆಮಿ ಸೇರಿದಂತೆ ಯಾವ ಸಂಸ್ಥೆಯಿಂದಲೂ ಪ್ರಶಸ್ತಿ ಬರಲಿಲ್ಲ. ಅದನ್ನು ನಾನು ನಿರೀಕ್ಷೆಯೂ ಮಾಡಲಿಲ್ಲ. ಡಿವಿಜಿ ಹುಟ್ಟುಹಾಕಿದ ವೃತ್ತಿಪರವಾದ ಪತ್ರಕರ್ತರ ಸಂಘ ಮನೆಗೆ ಬಂದು ಸನ್ಮಾನಿಸುತ್ತಿರುವುದು ಎಲ್ಲಾ ಪ್ರಶಸ್ತ

10 May 2024 4:57 pm
ಎಸ್​ಎಸ್​ಎಲ್​ಸಿಯಲ್ಲಿ ಯಾದಗಿರಿ ಜಿಲ್ಲೆ ಸತತ 5 ವರ್ಷ ಕೊನೆ ಸ್ಥಾನ: ಇದು ಯಾರ ನಿರ್ಲಕ್ಷ್ಯ?

ಯಾದಗಿರಿ ಅಂದ ಕೂಡಲೇ ರಾಜ್ಯದಲ್ಲಿ ಈ ಜಿಲ್ಲೆ ಇದಿಯೋ ಇಲ್ವೋ ಎನ್ನುವ ಅನುಮಾನ ಕಾಡುತ್ತೆ. ಯಾಕೆಂದ್ರೆ ಯಾವುದೇ ವಿಷಯದಲ್ಲಿ ಸದ್ದು ಮಾಡದ ಜಿಲ್ಲೆ ತೀರಾ ಹಿಂದುಳಿದ ಜಿಲ್ಲೆ ಎನ್ನುವ ಹಣೆ ಪಟ್ಟಿಯನ್ನ ಕಟ್ಟಿಕೊಂಡಿದೆ. ಏಕೆಂದರೆ ನ

10 May 2024 4:54 pm
ಮತದಾರರ ಮತದಾನದ ಮಾಹಿತಿ ವಿಳಂಬ; ಖರ್ಗೆ ಆರೋಪ ತಿರಸ್ಕರಿಸಿದ ಚುನಾವಣಾ ಆಯೋಗ

ಕಾಂಗ್ರೆಸ್‌ನಿಂದ ಹಿಂದಿನ ಮತ್ತು ಪ್ರಸ್ತುತ ಬೇಜವಾಬ್ದಾರಿ ಹೇಳಿಕೆಗಳ ಸರಣಿಯಲ್ಲಿ ಇದೂ ಒಂದು. ಖರ್ಗೆ ಅವರ ಆರೋಪವನ್ನು 'ಗೊಂದಲದ ಆರೋಪ' ಎಂದು ಕರೆದ ಚುನಾವಣಾ ಆಯೋಗ, ಎಲ್ಲವೂ ಸರಿಯಾಗಿಯೇ ಇದೆ. ಕಾಂಗ್ರೆಸ್ ಅಧ್ಯಕ್ಷರು ಪಕ್ಷಪಾತ

10 May 2024 4:52 pm
Sign of good time: ಒಳ್ಳೆಯ ಸಮಯ ಪ್ರಾರಂಭವಾಗುವ ಮೊದಲು ಈ ಸೂಚನೆಗಳು ಕಂಡುಬರುತ್ತವೆ

ಕಷ್ಟದ ಸಮಯದಲ್ಲಿ, ಎಲ್ಲರೂ ಅಂದುಕೊಳ್ಳುವುದು ಏನೆಂದರೆ ಇದೆಲ್ಲವೂ ಶೀಘ್ರದಲ್ಲೇ ಕೊನೆಯಾಗಲಿ, ಉತ್ತಮ ದಿನಗಳು ಪ್ರಾರಂಭವಾಗಲಿ ಎಂದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಳ್ಳೆಯ ಸಮಯ ಪ್ರಾರಂಭವಾಗುವ ಮೊದಲು ಕೆಲವು ಸೂಚನೆಗಳು ಸಿ

10 May 2024 4:51 pm
ನನ್ನ ಪತಿ ಹತ್ಯೆಯಲ್ಲಿ ಮುಸ್ತಫಾ ಪೈಚಾರ್ ಪ್ರಮುಖ ಆರೋಪಿ: ಪ್ರವೀಣ್ ನೆಟ್ಟಾರು ಪತ್ನಿ ನೂತನಾ

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಕೊಲೆ ಮಾಡಲಾಗಿತ್ತು. ಇದು ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಪ್ರವೀಣ ನೆಟ್ಟಾರು ಕೊಲೆ ಪ

10 May 2024 4:45 pm
ಜಪಾನ್​​ನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿದೊಡ್ಡ ಸೌರ ವಿದ್ಯುತ್ ಉತ್ಪಾದಕ ದೇಶವಾಗಿದೆ ಭಾರತ

ಭಾರತಕ್ಕೆ ಮತ್ತೊಂದು ಬಹುದೊಡ್ಡ ಹಿರಿಮೆ ಸೇರಿಕೊಂಡಿದೆ. ಜಪಾನ್​​ನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿದೊಡ್ಡ ಸೌರ ವಿದ್ಯುತ್ ಉತ್ಪಾದಕ ದೇಶವಾಗಿದೆ ಭಾರತ. ಗ್ಲೋಬಲ್ ಎನರ್ಜಿ ಥಿಂಕ್ ಟ್ಯಾಂಕ್, ಎಂಬರ್ ವರದಿಯ ಪ್ರಕಾರ, 2023 ರಲ್ಲ

10 May 2024 4:34 pm
‘ಕಲ್ಕಿ’ ಸಿನಿಮಾ ಕರ್ನಾಟಕ ವಿತರಣೆ ಹಕ್ಕು ಖರೀದಿಸಿದ ನಿರ್ಮಾಣ ಸಂಸ್ಥೆ

ಪ್ರಭಾಸ್ ನಟನೆಯ ‘ಕಲ್ಕಿ’ ಸಿನಿಮಾದ ವಿತರಣೆ ಹಕ್ಕು ಖರೀದಿಸಲು ದೊಡ್ಡ ದೊಡ್ಡ ನಿರ್ಮಾಣ ಹಾಗೂ ವಿತರಣೆ ಸಂಸ್ಥೆಗಳು ಸಾಲುಗಟ್ಟಿವೆ. ಅಂಥಹುದರಲ್ಲಿ ದೊಡ್ಡ ನಿರ್ಮಾಣ ಸಂಸ್ಥೆಯೊಂದು ‘ಕಲ್ಕಿ’ ಸಿನಿಮಾದ ಕರ್ನಾಟಕ ವಿತರಣೆ ಹಕ್ಕು

10 May 2024 4:32 pm
ಕಡೂರು ಬಸ್ ನಿಲ್ದಾಣದಲ್ಲಿ ಅರೆನಗ್ನವಾಗಿ ವಿದೇಶಿ ಪ್ರಜೆ ಹುಚ್ಚಾಟ

ಚಿಕ್ಕಮಗಳೂರು(Chikmagaluru) ಜಿಲ್ಲೆಯ ಕಡೂರು ಸರ್ಕಾರಿ ಬಸ್ ನಿಲ್ದಾಣದಲ್ಲಿ ಅರೇ ನಗ್ನನಾಗಿದ್ದ ಅಬ್ರಾಡ್ ಪ್ರಜೆ, ಬರೀ ಮೈಯಲ್ಲಿ ಸೊಂಟಕ್ಕೆ ಪ್ಲಾಸ್ಟಿಕ್ ಚೀಲ ಸುತ್ತಿಕೊಂಡು ನಗರದಾದ್ಯಂತ ಓಡಾಟ ನಡೆಸಿದ್ದಾನೆ. ಈ ವೇಳೆ ಆತನನ್ನು ಹಿಡಿ

10 May 2024 3:50 pm
ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದ್ದಿದ್ದು ಗೊತ್ತಿದ್ದರೂ ಪೊಲೀಸರಿಗೆ ತಿಳಿಸದ ದೇವರಾಜೇಗೌಡನ ಬಂಧನ ಕಾಂಗ್ರೆಸ್ ಧರಣಿ

ಕಳೆದ ಎರಡು ವರ್ಷಗಳಿಂದ ಸಂತ್ರಸ್ತೆಯರಿಗೆ ನ್ಯಾಯ ಒದಗಿಸುವ ಪೋಸು ಬಿಗಿಯುತ್ತಾ ಅವರ ಲೈಂಗಿಕ ಶೋಷಣೆ ನಡೆಸಿದ್ದಾನೆ, ಅದೇ ಕಾರಣಕ್ಕೆ ಅವನನ್ನು ಕಾಮುಕ ಎನ್ನುತ್ತಿದ್ದೇವೆ, ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆದಿದ್ದು ಗೊತ್ತಿದ್

10 May 2024 3:49 pm
HD Revanna Kidnap Case: 3 ದಿನ ಆಪ್ತರು, ಕುಟುಂಬಸ್ಥರಿಗಿಲ್ಲ ರೇವಣ್ಣ ಭೇಟಿಗೆ ಅವಕಾಶ

ಮಹಿಳೆ ಕಿಡ್ನ್ಯಾಪ್ ಕೇಸ್‌ನಲ್ಲಿ ಹೆಚ್.ಡಿ.ರೇವಣ್ಣ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಅವರಿಗೆ ವಿಚಾರಣಾಧೀನ ಕೈದಿ ನಂಬರ್ 4567 ನೀಡಲಾಗಿದೆ. ಜೈಲು ಸೇರಿದ್ದ ಮೊದಲ ದಿನ ರಾತ್ರಿ ಸರಿಯಾಗಿ ನಿದ್ದೆ, ಊಟ ಮಾಡದೆ ತೊಳಲಾಡಿದ್ದ ರ

10 May 2024 3:39 pm
Video Viral: ಹಿಂದಿನಿಂದ ಬಂದು ಮಹಿಳೆಯ ಕುತ್ತಿಗೆಗೆ ಬೆಲ್ಟ್​​​ನಿಂದ ಬಿಗಿದು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ ವ್ಯಕ್ತಿ

ಮಹಿಳೆಯೊಬ್ಬರನ್ನು ಹಿಂದಿನಿಂದ ಬಂದು ಕುತ್ತಿಗೆಗೆ ಬೆಲ್ಟ್​​​ನಿಂದ ಬಿಗಿದು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಸಿಸಿಟಿವಿ ವಿಡಿಯೋ ಕೂಡ ವೈರಲ್​​ ಆಗಿದೆ. ಈ ಘಟನೆಯ ಬಗ್ಗೆ ಸಂಪೂರ್ಣ ಮಾ

10 May 2024 3:38 pm
ಹೈಟೆನ್ಷನ್ ವಿದ್ಯುತ್ ವೈಯರ್ ತಗುಲಿ ವ್ಯಕ್ತಿ ಸಾವು; ವಿಂಡ್ ಪವರ್ ಕಂಪನಿ ವಿರುದ್ದ ಆಕ್ರೋಶ

ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಿನ್ನೆ(ಮೇ.09) ಮೇಕೆಗಳನ್ನು ಮೇಯಿಸಿಕೊಂಡು ಬರಲು ಹೋಗಿದ್ದವ ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಮನೆಗೆ ಮೇಕೆಗಳು ಬಂದ್ರು ಮೇಕೆಯ ಮಾಲೀಕ ಮಾತ್ರ ನಾಪತ್ತೆಯಾಗಿದ್ದ. ಹೀಗಾಗಿ ಕ

10 May 2024 3:28 pm
ನಕಲಿ ವೈದ್ಯರ ಹಾವಳಿ: ಬೆಳಗಾವಿಯ ನಾಲ್ಕು ಖಾಸಗಿ ಆಸ್ಪತ್ರೆ ಸೀಜ್​

ನಕಲಿ ವೈದ್ಯರ ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲಾ ಆರೋಗ್ಯ ಅಧಿಕಾರಿಗಳು ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ಅನಧಿಕೃತವಾಗಿ ನಡೆಸಲಾಗುತ್ತಿದ್ದ ಆಸ್ಪತ್ರೆಗಳ ಮೇ

10 May 2024 3:26 pm
ತೃತೀಯ ಲಿಂಗಿ ಹತ್ಯೆ ಪ್ರಕರಣ; ಓರ್ವ ಮಹಿಳೆ ಬಂಧನ, ಹತ್ಯೆಗೆ ಕಾರಣವೇನು ಗೊತ್ತಾ?

ಇದೇ ಮೇ. 3ರಂದು ಜೆ.ಬಿ ನಗರ ಪೊಲೀಸ್ ಠಾಣಾ(JB Nagar Police Station) ವ್ಯಾಪ್ತಿಯ ಮನೆಯೊಂದರಲ್ಲಿ ಮಂಜಿ ಬಾಯ್ ಅಲಿಯಾಸ್​ ಮಂಜ ನಾಯ್ಕ್ (42) ಎಂಬ ತೃತೀಯ ಲಿಂಗಿ ಕೊಲೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಓರ್ವ ಮಹಿಳೆಯನ್ನು ಪೊಲೀಸರು ಬಂ

10 May 2024 3:07 pm
Video: ಕುಡಿದ ಮತ್ತಿನಲ್ಲಿ ಪೊಲೀಸರನ್ನೇ ಥಳಿಸಿದ ಮೂವರು ಯುವತಿಯರು

ಕುಡಿತದ ಮತ್ತಿನಲ್ಲಿರುವ ಮೂವರು ಯುವತಿಯ ದುರ್ವತನೆ ಮೊಬೈನಲ್ಲಿ ಸೆರೆಯಾಗಿದ್ದು,ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪೊಲೀಸರು ಮೂವರು ಯುವತಿಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

10 May 2024 3:06 pm
KGF: ಕೆಜಿಎಫ್​ನಲ್ಲಿ ಈಗಲೂ ಚಿನ್ನ ಇದೆಯೇ?: ಕೋಲಾರದ ಚಿನ್ನದ ಗಣಿ ಮುಚ್ಚಲು ಏನು ಕಾರಣ..?

History of Kolar Gold Fields: ಬ್ರಿಟಿಷ್ ಅಧಿಕಾರಿ ಜಾನ್ ವಾರೆನ್ ಅವರ ವರದಿಯು, ಬ್ರಿಟಿಷರು ಕೋಲಾರದ ಚಿನ್ನದ ಗಣಿಯನ್ನು ಹೇಗೆ ಆಳುತ್ತಿದ್ದರು ಎಂದು ಹೇಳುತ್ತದೆ. ಹಾಗಾದರೆ ಜಾನ್ ವಾರೆನ್ ಏನು ಹೇಳಿದ್ದಾರೆ, ಕೆಜಿಎಫ್ ಇತಿಹಾಸವೇನು?, ಈಗಲೂ ಇಲ್ಲ

10 May 2024 2:59 pm
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರವನ್ನು ಶುದ್ಧೀಕರಿಸುತ್ತೇವೆ: ನಾನಾ ಪಟೋಲೆ

ಇಂಡಿಯಾ ಮೈತ್ರಿಕೂಟ ಈ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮ ಮಂದಿರವನ್ನು ಶುದ್ಧೀಕರಿಸಲಾಗುವುದು ಎಂದು ಮಹಾರಾಷ್ಟ್ರದ ಕಾಂಗ್ರೆಸ್​ ಅಧ್ಯಕ್ಷ ನಾನಾ ಪಟೋಲೆ ಹೇಳಿದ್ದಾರೆ.

10 May 2024 2:57 pm
ಅರಬ್ಬೀ ಸಮುದ್ರದಲ್ಲಿ ಭಾರೀ ಮತ್ಸ್ಯ ಕ್ಷಾಮ: ಮೀನುಗಾರಿಕೆ ನಿಷೇಧದ ಅವಧಿಗೂ ಮೊದಲೇ ಬಂದರಿನಲ್ಲಿ ಲಂಗರು ಹಾಕಿದ ಬೋಟ್‌ಗಳು

ದಕ್ಷಿಣಕನ್ನಡ ಜಿಲ್ಲೆಯಲ್ಲಿ 30 ಸಾವಿರಕ್ಕೂ ಹೆಚ್ಚು ವೃತ್ತಿನಿರತ ಮೀನುಗಾರರಿದ್ದಾರೆ. 1134 ಪರ್ಸೀನ್ ಮತ್ತು ಟ್ರಾಲ್, 1396 ಗಿಲ್‌ನೆಟ್, 531 ಸಾಂಪ್ರದಾಯಿಕ ಬೋಟ್‌ಗಳಿವೆ. ಮೀನುಗಾರಿಕೆ ನಷ್ಟದ ಹಾದಿಯಲ್ಲಿರುವುದರಿಂದ ಅನಿವಾರ್ಯವಾಗ

10 May 2024 2:56 pm
ಏರ್ ಇಂಡಿಯಾ ಎಕ್ಸ್​ಪ್ರೆಸ್ ಕ್ಯಾಬಿನ್ ಸಿಬ್ಬಂದಿಯ ಮುಷ್ಕರ ಅಂತ್ಯ; ಫ್ಲೈಟ್ ಸೇವೆ ಸಹಜ ಸ್ಥಿತಿಗೆ

Air India Express crisis: ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್​ನಲ್ಲಿ ಇದ್ದ ಉದ್ಯೋಗಿಗಳ ಬೇಗುದಿ ತಾತ್ಕಾಲಿಕವಾಗಿ ಶಮನಗೊಂಡಿದೆ. ಮುಷ್ಕರ ನಡೆಸುತ್ತಿದ್ದವರು ತಮ್ಮ ಪ್ರತಿಭಟನೆ ಕೈಬಿಟ್ಟು ಕೆಲಸಕ್ಕೆ ಮರಳಲು ನಿರ್ಧರಿಸಿದ್

10 May 2024 2:44 pm
ಪ್ರೀತಿಸಿದ ಹುಡುಗಿ ಜತೆ ಅದ್ಧೂರಿ ಮದುವೆ, 12 ದಿನದ ನಂತರ ಗೊತ್ತಾಯ್ತು ಇದು ಅದಲ್ಲ

ಸೋಶಿಯಲ್​​​ ಮೀಡಿಯಾದಿಂದ ಹುಟ್ಟುವ ಪ್ರೀತಿ ಎಷ್ಟು ಡೇಂಜರ್​​​​​​ ಎಂಬದನ್ನು ಈ ಸ್ಟೋರಿ ನೋಡಿದ್ರೆ ಗೊತ್ತಾಗಬಹುದು. ಮದುವೆಯಾಗಿ 12 ದಿನಕ್ಕೆ ಹುಡುಗನಿಗೆ ಶಾಕ್ ಕಾದ್ದಿತ್ತು. ಪ್ರೀತಿಸಿ ಮದುವೆಯಾಗಿ ಮನೆಗೆ ಕರೆದುಕೊಂಡು ಬಂ

10 May 2024 2:41 pm
ಬಿಸಿಲ ಧಗೆಗೆ ಹೊರಬಂದ ಹಾವುಗಳು; ಒಂದೇ ದಿನ 12 ಸರ್ಪಗಳ ರಕ್ಷಣೆ

ಇನ್ನು ಇತ್ತೀಚೆಗಷ್ಟೇ ಹಾವು ಕಡಿತದ ಚಿಕಿತ್ಸೆಗೆ ಅಗತ್ಯವಿರುವ ಔಷಧ ಸಂಗ್ರಹವು ಆಸ್ಪತ್ರೆಗಳಲ್ಲಿ ಲಭ್ಯವಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಮಧ್ಯೆ ಬಿಸಿಲಿನ ತಾಪಮಾನಕ್ಕೆ ಹಾವುಗಳು ಹೊರಬರುತ್ತಿದ್ದು, ಜನರಿಗೆ ಮತ್ತೊಂದು ಆತ

10 May 2024 2:40 pm
ಈ ನಟಿಗಾಗಿ ಎರಡು ಐಪಿಎಲ್ ಟಿಕೆಟ್ ಖರೀದಿಸಿದ ದಳಪತಿ ವಿಜಯ್

ವಿಜಯ್ ಅವರು ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್ಸ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೇ. 80 ಶೂಟಿಂಗ್ ರಷ್ಯಾದಲ್ಲಿ ನಡೆಯಲಿದೆ. ಈ ಚಿತ್ರದಲ್ಲಿ ಮೀನಾಕ್ಷಿ ಚೌಧರಿ, ಮೋಹನ್, ಜಯರಾಮ್ ಮೊದಲಾದವರು ನಟಿಸಿದ್ದಾರೆ. ಅವರು

10 May 2024 2:39 pm
ಸಂತ್ರಸ್ತೆಯರಿಗೆ ಬೆದರಿಕೆ ಕರೆ ಮತ್ತು ದೇವರಾಜೇಗೌಡ ವಿರುದ್ಧ ದೂರನ್ನು ಎಸ್ಐಟಿ ಅಧಿಕಾರಿಗಳು ವಿಚಾರಿಸಿಕೊಳ್ಳುತ್ತಾರೆ: ಜಿ ಪರಮೇಶ್ವರ್

ದೇವರಾಜೇಗೌಡ ವಿರುದ್ಧ ಎಫ್ಐಆರ್ ಆಗಿರುವ ವಿಚಾರದಲ್ಲೂ ಗೃಹ ಸಚಿವ ಸಮಾಧಾನದಿಂದ ಉತ್ತರ ನೀಡಲಿಲ್ಲ. ಅದನ್ನೆಲ್ಲ ಎಸ್ಐಟಿ ಅಧಿಕಾರಿಗಳು ನೋಡಿಕೊಳ್ಳುತ್ತಾರೆ ಎಂದಷ್ಟೇ ಎಂದರು. ಮೊದಲೆಲ್ಲ ಪ್ರಜ್ವಲ್ ರೇವಣ್ಣ ಮತ್ತು ಹೆಚ್ ಡಿ ರೇ

10 May 2024 2:33 pm
ಅಕ್ಷಯ ತೃತೀಯ: ಬೆಂಗಳೂರಿನ ಆಭರಣದಂಗಡಿಗಳಲ್ಲಿ ಜನರ ನೂಕುನುಗ್ಗಲು; ರಾಮನ ನಾಣ್ಯ ಟ್ರೆಂಡಿಂಗ್​ನಲ್ಲಿ

Bengaluru and Akshaya Tritiya: ಮೇ 10 ಅಕ್ಷಯ ತೃತೀಯ ದಿನವಾದ ಇಂದು ಬೆಂಗಳೂರಿನ ಆಭರಣ ಅಂಗಡಿಗಳ ಬಳಿ ಬೆಳಗ್ಗೆಯಿಂದಲೇ ಜನರು ಸೇರತೊಡಗಿದ್ದಾರೆ. ಚಿನ್ನದ ನಾಣ್ಯದ ಜೊತೆಗೆ ಈ ಬಾರಿ ಚಿನ್ನದ ಒಡವೆ ಖರೀದಿಗೆ ಬೇಡಿಕೆ ಹೆಚ್ಚಿದೆ. ಕಡಿಮೆ ಬಜೆಟ್ ಹೊಂದಿರ

10 May 2024 12:53 pm
ಮುನಿಸು ಮರೆತು ಪವನ್ ಕಲ್ಯಾಣ್​ಗೆ ಬೆಂಬಲ ಸೂಚಿಸಿದ ಅಲ್ಲು ಅರ್ಜುನ್

ಹಳೆಯ ಮುನಿಸು ಮರೆತು ನಟ ಅಲ್ಲು ಅರ್ಜುನ್, ಪವನ್ ಕಲ್ಯಾಣ್​ರ ಚುನಾವಣಾ ಪಯಣಕ್ಕೆ ಶುಭ ಹಾರೈಸಿದ್ದಾರೆ. ಪವನ್ ಕಲ್ಯಾಣ್ ಪೀಠಾಪುರಂ ಕ್ಷೇತ್ರದಿಂದ ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ.

10 May 2024 12:52 pm
ನರೇಂದ್ರ ದಾಭೋಲ್ಕರ್​ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಶುಕ್ರವಾರ ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ. ಆರೋಪಿಗಳನ್ನು ಸಚಿನ್ ಅಂದು

10 May 2024 12:34 pm
120W ಫಾಸ್ಟ್ ಚಾರ್ಜಿಂಗ್: ಮಾರುಕಟ್ಟೆಗೆ ಬಂತು ರಿಯಲ್ ಮಿ GT ನಿಯೋ 6 ಸ್ಮಾರ್ಟ್​ಫೋನ್

Realme GT Neo 6 Launched: ಮಾರುಕಟ್ಟೆಗೆ ರಿಯಲ್ ಮಿ GT ನಿಯೋ 6 ಸ್ಮಾರ್ಟ್​ಫೋನ್ ಬಂದಿದೆ. ಈ ಫೋನ್​ನಲ್ಲಿ ಬರೋಬ್ಬರಿ 120W ಫಾಸ್ಟ್ ಚಾರ್ಜಿಂಗ್ ಸೌಲಭ್ಯವಿದೆ. ಜೊತೆಗೆ ಕ್ವಾಲ್ಕಂನ ಸ್ನಾಪ್‌ಡ್ರಾಗನ್ 8s Gen 3 SoC ನಲ್ಲಿ ಕಾರ್ಯನಿರ್ವಹಿಸುತ್ತದೆ. 50-ಮೆಗಾ

10 May 2024 12:32 pm
ಬುಧನ ಸಂಚಾರದಿಂದ ಯಾರಿಗೆ ಶುಭ ಫಲ?

ಈ ಬಾರಿ ಬುಧನ ಸಂಚಾರದಿಂದ ಯಾರಿಗೆ ಶುಭ ಫಲ? ಇದೆ, ಯಾವೆಲ್ಲ ರಾಶಿಗೆ ಅದೃಷ್ಟವಿದೆ. ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುತ್ತಿದ್ದಾನೆ. ಮೀನ ರಾಶಿಯು ಗುರುವಿನ ರಾಶಿಯಾಗಿದೆ. ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುವುದರಿಂ

10 May 2024 12:32 pm
ಕೊಡಗು: ಎಸ್​ಎಸ್​ಎಲ್​ಸಿ ಪಾಸಾದ ಬಾಲಕಿಯ ಹತ್ಯೆ ನಡೆದ ಸ್ಥಳದ ಪರಿಶೀಲನೆ ನಡೆಸಿದ ಎಫ್​ಎಸ್​ಎಲ್ ​ತಂಡ

ವಿಷಯ ಗೊತ್ತಾದ ಬಳಿಕ ಕುಪಿತಗೊಂಡ ಓಂಕಾರಪ್ಪ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಪಾಶವೀ ಕೃತ್ಯವೆಸಗಿದ್ದಾನೆ. ಕೊಲೆ ನಡೆದ ಸ್ಥಳವನ್ನು ಕೊಡಗು ಹೆಚ್ಚುವರಿ ಎಸ್ ಪಿ ಸುಂದರ್ ರಾಜ್, ಎಫ್ ಎಸ್ ಎಲ್ ತಂಡ ಮತ್ತು ಶ್ವಾನದ

10 May 2024 12:25 pm
Viral Video: ಸಂತೋಷ, ಆರೋಗ್ಯ ವೃದ್ಧಿಗಾಗಿ ಮುಖಕ್ಕೆ ಮಸಿ ಬಳಿದು ಸಂಭ್ರಮಿಸುತ್ತಾರೆ ಇಲ್ಲಿನ ಜನ 

ನಮ್ಮಲ್ಲಿ ಏನೋ ಕೆಟ್ಟ ಕೆಲಸ ಮಾಡಿದ್ರೆ ಅಥವಾ ತಲೆ ತಗ್ಗಿಸುವಂತಹ ಕೆಲಸ ಮಾಡಿದ್ರೆ ಜನರು ಅಂತಹವರ ಮುಖಕ್ಕೆ ಸಾರ್ವಜನಿಕ ಸ್ಥಳದಲ್ಲಿ ಮಸಿ ಬಳಿದು ಶಿಕ್ಷಿಸುವಂತಹ ಕ್ರಮ ಇದೆ. ಆದ್ರೆ ಚೀನಾದಲ್ಲಿ ಮಾತ್ರ ಮುಖಕ್ಕೆ ಮಸಿ ಬಳಿದು ಸಂಭ

10 May 2024 12:18 pm
ಪುನೀತ್ ನಟನೆಯ ಎರಡು ಸಿನಿಮಾ ಒಟ್ಟಿಗೆ ಮರು ಬಿಡುಗಡೆ, ಅಭಿಮಾನಿಗಳಿಗೆ ಬೇಸರ

ದಿವಂಗತ ಪುನೀತ್ ರಾಜ್​ಕುಮಾರ್ ನಟನೆಯ ಎರಡು ಸಿನಿಮಾಗಳು ಇಂದು (ಮೇ 10) ಮರು ಬಿಡುಗಡೆ ಆಗಿವೆ. ಆದರೆ ಒಂದೇ ದಿನ ಎರಡು ಸಿನಿಮಾ ಬಿಡುಗಡೆ ಮಾಡಿರುವುದಕ್ಕೆ ಕೆಲ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

10 May 2024 12:12 pm
ಅಕ್ಷಯ್, ಸಲ್ಮಾನ್ ಸಿನಿಮಾಗಳು ಹಣ ಗಳಿಸದಿರಲು ಕಾರಣವೇನು? ವಿವರಿಸಿದ ಖ್ಯಾತ ನಟ

ಅಕ್ಷಯ್ ಕುಮಾರ್ ಅವರ ನಟನೆಯ ಹಲವು ಸಿನಿಮಾಗಳು ಸತತವಾಗಿ ಫ್ಲಾಪ್ ಎನಿಸಿಕೊಂಡಿವೆ. ಅವರು ಇತ್ತೀಚೆಗೆ ಗಂಭೀರ ವಿಚಾರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇದು ಕೂಡ ಸಿನಿಮಾ ಸೋಲಿಗೆ ಕಾರಣ ಇರಬಹುದು ಎಂದು ಹೇಳಲಾಗುತ್ತಿದೆ.

10 May 2024 11:54 am
ಕಾಂಗ್ರೆಸ್​ ಅಧಿಕಾರಕ್ಕೆ ಬಂದ್ರೆ, ಇಬ್ಬರು ಹೆಂಡತಿಯರು ಇರುವವಗೆ 2 ಲಕ್ಷ ರೂ. ಆರ್ಥಿಕ ನೆರವು: ಕಾಂಗ್ರೆಸ್​ ನಾಯಕ

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಪತ್ನಿಯನ್ನು ಹೊಂದಿರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಕಾಂಗ್ರೆಸ್​ ನಾಯಕ ಕಾಂತಿಲಾಲ್ ಹೇಳಿದ್ದಾರೆ.

10 May 2024 11:51 am
Viral News: ಖಾಲಿ ಬಿಯರ್ ಬಾಟಲಿಯಿಂದಲೇ ಲಕ್ಷಾಧಿಪತಿಯಾದ ವ್ಯಕ್ತಿ

ಇಲ್ಲೊಬ್ಬ ವ್ಯಕ್ತಿ ತಾನು ಕುಡಿದ ಬಿಸಾಕಿದ ಖಾಲಿ ಬಿಯರ್​ ಬಾಟಲಿಗಳಿಂದಲೇ ಲಕ್ಷಾಧಿಪತಿಯಾಗಿದ್ದಾನೆ. ಇದು ನಿಮಗೆ ಸ್ವಲ್ಪ ವಿಚಿತ್ರವೆನಿಸಬಹುದು, ಆದರೆ ಇದು ಸಂಪೂರ್ಣವಾಗಿ ನಿಜ. ಮೊದಲ 6000 ಕ್ಯಾನ್‌ಗಳನ್ನು ಮಾರಾಟ ಮಾಡಿ, $13500 (ರೂ 14

10 May 2024 11:47 am
ಪ್ರವೀಣ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಬಂಧನ

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಕೊಲೆ ಮಾಡಲಾಗಿತ್ತು. ಇದು ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಪ್ರವೀಣ ನೆಟ್ಟಾರು ಕೊಲೆಯಿ

10 May 2024 11:38 am
ಬಸವ ಜಯಂತಿಯಂದು ಬಸವಣ್ಣನ ವಚನದ ಮೂಲಕ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್!

ಬಸವಣ್ಣನವರು ಹೇಳಿರುವ ಮಾತೇನು? ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ, ನೆರೆಮನೆಯ ದುಃಖಕ್ಕೆ ಅಳುವವರ ಮೆಚ್ಚ ನಮ್ಮ ಕೂಡಲಸಂಗಮದೇವ ಅಂತ ಹೇಳಿದ್ದಾರೆ ಎಂದು

10 May 2024 11:38 am
ಪ್ರಜ್ವಲ್ ರೇವಣ್ಣಗೆ ಇನ್ನಷ್ಟು ಸಂಕಷ್ಟ: ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್ ದಾಖಲು

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಸಂಕಷ್ಟಗಳ ಸರಮಾಲೆಯೇ ಸುತ್ತಿಕೊಳ್ಳುತ್ತಿದೆ. ಪ್ರಜ್ವಲ್ ವಿರುದ್ಧ ಇದೀಗ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು

10 May 2024 11:36 am
ಕೊಲೆ ಮಾಡಲು ಒಂದು ತಿಂಗಳು ವೆಬ್ ಸೀರೀಸ್ ನೋಡಿದ ಆರೋಪಿಗಳು

ಯುಪಿಯ ಗ್ರೇಟರ್ ನೋಯ್ಡಾದಲ್ಲಿ ನಡೆದ ಕುನಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಪೊಲೀಸರು ಕಳೆಹಾಕಿದ್ದಾರೆ. ವೆಬ್ ಸಿರೀಸ್ ನೋಡಿಕೊಂಡು ಕುನಾಲ್​​​ ಎಂಬ ಹುಡುಗನ್ನು ಹತ್ಯೆ ಮಾಡಲಾಗಿದೆ, ಇದೀಗ ಪ್ರಕ

10 May 2024 11:20 am
ಭಾರತವು ಪಾಕಿಸ್ತಾನವನ್ನು ಗೌರವಿಸಬೇಕು ಇಲ್ಲವಾದರೆ ಅಣುಬಾಂಬ್​ ದಾಳಿ ನಡೆಸಬಹುದು: ಮಣಿಶಂಕರ್ ಅಯ್ಯರ್ ವಿವಾದಾತ್ಮಕ ಹೇಳಿಕೆ

ಪಾಕಿಸ್ತಾನವನ್ನು ಗೌರವದಿಂದ ಕಾಣಬೇಕು ಇಲ್ಲವಾದಲ್ಲಿ ಭಾರತದ ಮೇಲೆ ಅಣುಬಾಂಬ್ ದಾಳಿ ನಡೆಸಬಹುದು ಎಂದು ಕಾಂಗ್ರೆಸ್​ ನಾಯಕ ಮಣಿಶಂಕರ್​ ಅಯ್ಯರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಾವು ಪಾಕಿಸ್ತಾನಕ್ಕೆ ಗೌರವ ನೀಡದಿದ್ದರ

10 May 2024 11:17 am
ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ, ಕೆಐಎ ಮೇಲ್ಛಾವಣಿ ಸೋರಿಕೆ, ಲಗೇಜ್ ಬೇಗೆ ನುಗ್ಗಿದ ನೀರು!

ಏರ್ಪೋರ್ಟ್ ಅಥಾರಿಟಿ ಮೂಲಗಳಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ ರನ್ ವೇ ಕ್ಲೀಯರನ್ಸ್ ಸಿಗದ ಕಾರಣ ಸುಮಾರು 18 ವಿಮಾನಗಳನ್ನು ಬೇರೆಡೆ ಡೈವರ್ಟ್ ಮಾಡಲಾಗಿದೆ. ಏರ್ಪೋರ್ಟ್ ಗೆ ನೀರು ನುಗ್ಗೋದು ಅಸಾಮಾನ್ಯ ಸಂಗತಿಯೇನಲ್ಲ; ಆದರೆ, ಒಳ

10 May 2024 11:02 am
ಸಲ್ಮಾನ್ ಖಾನ್ ಜೊತೆ ನಟಿಸಲು ಭಾರಿ ಸಂಭಾವನೆ ಪಡೆಯಲಿದ್ದಾರೆ ರಶ್ಮಿಕಾ ಮಂದಣ್ಣ

ಸಲ್ಮಾನ್ ಖಾನ್ ಜೊತೆಗೆ ‘ಸಿಖಂಧರ್’ ಸಿನಿಮಾದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಈ ಸಿನಿಮಾಕ್ಕಾಗಿ ದೊಡ್ಡ ಮೊತ್ತದ ಸಂಭಾವನೆಯನ್ನೇ ನಟಿ ರಶ್ಮಿಕಾ ಮಂದಣ್ಣ ಪಡೆಯಲಿದ್ದಾರೆ.

10 May 2024 10:58 am
ತೆರಿಗೆ ಬಾಕಿ‌: ಮಂತ್ರಿಮಾಲ್​ಗೆ ಬಿಬಿಎಂಪಿ ಬೀಗ

ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಮಂತ್ರಿಮಾಲ್​ಗೆ ಬಿಬಿಎಂಪಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಬೀಗ ಹಾಕಿದ್ದಾರೆ. ಈ ಹಿಂದೆ ಕೂಡ ಹಲವು ಬಾರೀ ಪಾಲಿಕೆ ಬೀಗ ಹಾಕಿತ್ತು. ಎಷ್ಟೇ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಮಾಲ

10 May 2024 10:53 am
ಇಲ್ಲಿ ಜನರು ಶವಗಳನ್ನು ಸುಡುವುದಿಲ್ಲ, ಕಾಡಿನಲ್ಲಿ ಕೊಳೆಯಲು ಬಿಡ್ತಾರೆ, ಕಾರಣ ವಿಚಿತ್ರ

ಇಂಡೋನೇಷ್ಯಾದ ಬಾಲಿಯಯ ದ್ವೀಪದಲ್ಲಿರುವ ಈ ಗ್ರಾಮದಲ್ಲಿ ಆಚರಣೆಗಳು ತುಂಬಾ ವಿಚಿತ್ರ, ಇಲ್ಲಿ ಯಾರಾದರೂ ಸತ್ತರೆ ಅವರನ್ನು ಸುಡುವುದಾಗಲಿ, ಹೂಳುವುದಾಗಲಿ ಮಾಡುವುದಿಲ್ಲ ಬದಲಾಗಿ ಅವುಗಳನ್ನು ಕಾಡಿನಲ್ಲಿ ಕೊಳೆಯಲು ಬಿಡುತ್ತಾರ

10 May 2024 10:50 am
Basava Jayanti 2024: ಕಾಯಕ ತತ್ವವನ್ನು ಸಾರಿದ ವಿಶ್ವಗುರು ಬಸವಣ್ಣ

ಕಾಯಕವೇ ಕೈಲಾಸ ಎಂದು ಮಾನವ ಕುಲಕ್ಕೆ ಸಂದೇಶವನ್ನು ನೀಡಿದ ಬಸವಣ್ಣನವರ ಹುಟ್ಟಿದ ದಿನ ಇಂದು. ಸಮಾಜಕ್ಕೆ ತನ್ನದೇ ಆದ ತತ್ವಗಳ ಮೂಲಕ ಸಾಮಾಜಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಿದ ಮಹಾ ಸಂತನ ಜನ್ಮದಿನವಾದ ಇಂದು (ಮೇ 10) ಅದ್ದೂರಿಯಾಗ

10 May 2024 10:46 am
Bengaluru Rains: ಕೆಂಪೇಗೌಡ ವಿಮಾನ ನಿಲ್ದಾಣದ ‘ಟರ್ಮಿನಲ್​ 2’ ಚಾವಣಿಯಲ್ಲಿ ಸೋರಿಕೆ, ಏರ್​​ಪೋರ್ಟ್​​​​ನೊಳಗೆ ನುಗ್ಗಿದ ನೀರು

Kempegowda International Airport Terminal 2: ಬೆಂಗಳೂರು ನಗರದಲ್ಲಿ ಮತ್ತು ಹೊರವಲಯದಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಮಳೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ಬಿಟ್ಟಿಲ್ಲ. ವಿಮಾನ ನಿಲ್ದಾಣದ ಟರ್ಮಿನಲ್ 2ರ ಮೇಲ್ಚಾವಣಿ ಸೋರಿಕೆಯಾಗಿ

10 May 2024 10:27 am
ಬೆಂಗಳೂರಲ್ಲಿ ಬೇಸಿಗೆಯ ಅಕಾಲಿಕ ಮಳೆಗೆ ತಲೆಯೆತ್ತಿದ ಅದೇ ಹಳೆಯ ಸಮಸ್ಯೆ, ಮನೆಗಳಿಗೆ ನುಗ್ಗಿದ ಕೊಳಚೆ ನೀರು!

ಮಳೆಗಾಲ ಶುರುವಾಗಲು ಇನ್ನೂ ಒಂದು ತಿಂಗಳು ಬಾಕಿಯಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಗರದ ಸೆಲಿಬ್ರಿಟಿಗಳನ್ನು ಕರೆದು ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಮೀಟಿಂಗ್ ಗಳನ್ನು

10 May 2024 10:25 am
Ganga Saptami 2024: ಪದೇ ಪದೇ ಮದುವೆ ವಿಳಂಬ ಆಗುತ್ತಿದ್ಯಾ; ಗಂಗಾ ಸಪ್ತಮಿಯ ದಿನ ಈ ಕ್ರಮ ಅನುಸರಿಸಿ

ಗಂಗಾ ಸಪ್ತಮಿಯ ದಿನ ಈ ಪರಿಹಾರಗಳನ್ನು ಮಾಡುವುದರಿಂದ ಏಳು ಜನ್ಮಗಳ ಪಾಪಗಳು ಪರಿಹಾರವಾಗುತ್ತವೆ ಮತ್ತು ನೀವು ಬಯಸಿದಂತಹ ಸಂಗಾತಿಯನ್ನು ವರಿಸಬಹುದು ಎಂಬ ನಂಬಿಕೆಯಿದೆ. ಇದಲ್ಲದೇ ಮನೆಗೆ ಸಮೃದ್ಧಿ ಬರುತ್ತದೆ ಎಂದು ಹೇಳಲಾಗುತ್ತ

10 May 2024 10:21 am
ಕಾಂಗ್ರೆಸ್​ ಜತೆ ಪ್ರಾದೇಶಿಕ ಪಕ್ಷಗಳು ವಿಲೀನ: ಶರದ್ ಪವಾರ್ ಏನಂದ್ರು?

ಸಣ್ಣ ಪಕ್ಷಗಳ ಜತೆ ಪ್ರಾದೇಶಿಕ ಪಕ್ಷಗಳ ವಿಲೀನ ವಿಚಾರ ಕುರಿತು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಪಷ್ಟನೆ ನೀಡಿದ್ದಾರೆ.

10 May 2024 10:03 am
PBKS vs RCB: ವಿರಾಟ್ ಕೊಹ್ಲಿಯ ಬೆಂಕಿ ರನೌಟ್ ಕಂಡು ಸ್ತಬ್ಧವಾದ ಧರ್ಮಶಾಲಾ: ರೋಚಕ ವಿಡಿಯೋ ನೋಡಿ

Virat Kohli Run Out Video, PBKS vs RCB IPL 2024: ಐಪಿಎಲ್ 2024ರ 58 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಇನ್ನಿಂಗ್ಸ್‌ನ 14ನೇ ಓವರ್‌ನಲ್ಲಿ ರೋಚಕ ರನ್ ಔಟ್ ನಡೆದಿದೆ. ವಿರಾಟ್ ಕೊಹ್ಲಿ ಚಿರತೆಯ ವೇಗದಲ್ಲಿ ಓಡಿ ಬಂದು ನಾನ್ ಸ್ಟ್ರೈಕರ್​ನ ತುದಿಗೆ ಚೆಂಡನ್ನು ನೇರವ

10 May 2024 9:58 am
ಪದ್ಮ ಅವಾರ್ಡ್ ಬಳಿಕ ಔತಣಕೂಟದಲ್ಲಿ ಭಾಗಿ ಆದ ಚಿರಂಜೀವಿ, ರಾಮ್ ಚರಣ್

ಮೇ 9ರಂದು ಚಿರಂಜೀವಿ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವಾರ್ಡ್ ನೀಡಿದ್ದಾರೆ. ಆ ಬಳಿಕ ಔತಣಕೂಟ ಏರ್ಪಡಿಸಲಾಗಿತ್ತು. ಚಿರಂಜೀವಿ ಜೊತೆಗೆ ಪತ್ನಿ ಸುರೇಖಾ, ಮಗ ರಾಮ್ ಚ

10 May 2024 9:42 am
ಶುಕ್ರನ ಅನುಗ್ರಹ ಇರುವ ವ್ಯಕ್ತಿಗೆ ಪ್ರಧಾನಮಂತ್ರಿ ಹುದ್ದೆ; ಇಲ್ಲಿದೆ ಮತಎಣಿಕೆ ದಿನದ ಮುಹೂರ್ತ ವಿಶ್ಲೇಷಣೆ

ಜೂನ್ ನಾಲ್ಕನೇ ತಾರೀಕಿನ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಇರುವಂಥ ದೇಶವಾದ ಭಾರತದ ಸಂಸತ್ ಗೆ ಆಯ್ಕೆಯಾಗುವ 543 ಸಂಸದರ ಹೆಸರು ಹೊರಬರುವ ದಿನವಿದು. ಹೀಗೆ ಆಯ್ಕೆಯಾದವರು ಪ್ರತಿನಿಧಿಸುವ ಪಕ್ಷ ಅಥವಾ ಮೈತ್ರಿಕೂಟಕ

10 May 2024 9:37 am
ರೇವಣ್ಣ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ಬೆದರಿಕೆ ಹಾಕುತ್ತಿರುವ ಕುಮಾರಸ್ವಾಮಿ: ಎಸ್​​ಐಟಿಗೆ ಕಾಂಗ್ರೆಸ್ ದೂರು

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಮತ್ತು ಮಾಜಿ ಸಚಿವ ರೇವಣ್ಣ ವಿರುದ್ಧದ ಕಿಡ್ನಾಪ್ ಪ್ರಕರಣದಲ್ಲಿ ಇದೀಗ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರಿಗೂ ಸಂಕಷ್ಟ ಉಂಟಾಗಲಿದೆಯೇ? ಹೀಗೊಂದು ಪ್ರಶ್ನೆ ಇದ

10 May 2024 9:32 am
ಉತ್ತರ ಪ್ರದೇಶದ ಅಕ್ಬರ್​ಪುರ​ ಹೆಸರು ಬದಲಾಗಲಿದೆಯೇ? ಸುಳಿವು ಕೊಟ್ಟ ಯೋಗಿ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅಕ್ಬರ್​ಪುರ ಹೆಸರನ್ನು ಮರುನಾಮಕರಣ ಮಾಡುವ ಸುಳಿವು ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮೂರನೇ ಬಾರಿಗೆ ಮೋದಿ ಸರ್ಕಾರ ರಚನೆಯಾದರೆ ಅಕ್ಬರ್​ಪುರ ಹೆಸರನ್ನು ಬದ

10 May 2024 9:28 am
Importance of Northeast direction: ಹಿಂದೂ ಧರ್ಮದಲ್ಲಿ ಈಶಾನ್ಯ ದಿಕ್ಕಿನ ಪ್ರಾಮುಖ್ಯತೆ ಏನು? ಈ ದಿಕ್ಕಿನಲ್ಲಿ ಪೂಜೆ ಏಕೆ ಮಾಡಲಾಗುತ್ತದೆ?

ಹಿಂದೂ ಧರ್ಮದಲ್ಲಿ, ಯಾವುದೇ ರೀತಿಯ ಪೂಜೆ ಮಾಡುವಾಗ ಅಥವಾ ಕೆಲವು ಶುಭ ಕಾರ್ಯಗಳನ್ನು ನಡೆಸಬೇಕೆಂದಾಗ, ಪೂಜಾ ಸ್ಥಳವನ್ನು ಈಶಾನ್ಯ ಮೂಲೆಯಲ್ಲಿ ಮಾಡಲು ಪಂಡಿತರು ಯಾವಾಗಲೂ ಸಲಹೆ ನೀಡುತ್ತಾರೆ. ಆದರೆ ಹಿಂದೂ ಧರ್ಮದಲ್ಲಿ ಈಶಾನ್ಯ ದ

10 May 2024 9:15 am
ಬಳ್ಳಾರಿ: ಜಿಂದಾಲ್​ ಕಾರ್ಖಾನೆಯಲ್ಲಿನ ನೀರಿನ ಹೊಂಡಕ್ಕೆ ಬಿದ್ದು 3 ಸಾವು

ಪ್ರತ್ಯೇಕ ಘಟನೆ: ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಬಳಿ ಇರುವ ಜಿಂದಾಲ್​​ ಉಕ್ಕಿನ ಕಾರ್ಖಾನೆಯಲ್ಲಿನ ನೀರಿನ ಹೊಂಡಕ್ಕೆ ಬಿದ್ದು ಮೂವರು ಮೃತಪಟ್ಟಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಮೇಕೆ ಮೇಯಿಸಲು ಹೋಗಿದ್ದ

10 May 2024 9:10 am
ಭೌತಿಕ ಚಿನ್ನವಾ, ಬಾಂಡ್​ಗಳಾ? ಅಕ್ಷಯ ತೃತೀಯ ದಿನದಂದು ಬಂಗಾರದಂಥ ತೀರ್ಮಾನ ಕೈಗೊಳ್ಳಿ

Gold investments in Akshaya Tritiya: ಅಕ್ಷಯ ತೃತೀಯ ಈ ವರ್ಷ ಮೇ 10ರಂದು ಬಂದಿದೆ. ಕಳೆದ ವರ್ಷ ಏಪ್ರಿಲ್ 22ರಂದು ಇತ್ತು. ಆಗ ಚಿನ್ನದ ಬೆಲೆ 61,300 ರೂ ಇತ್ತು. ಈಗ ಅದು 72,000 ರೂ ದಾಟಿದೆ. ಒಂದು ವರ್ಷದಲ್ಲಿ ಹೆಚ್ಚೂಕಡಿಮೆ ಶೇ. 20ರಷ್ಟು ಬೆಲೆ ಹೆಚ್ಚಳವಾಗಿದೆ. ಹೀಗಾಗಿ,

10 May 2024 9:00 am
Chardham Yatra 2024: ಇಂದಿನಿಂದ ಚಾರ್​ಧಾಮ್ ಯಾತ್ರೆ ಇಂದಿನಿಂದ ಶುರು

ಚಾರ್ ಧಾಮ್‌ ಯಾತ್ರೆಗಳೆಂದರೆ, ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಹಾಗು ಬದರಿನಾಥ್. ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಚಾರ್ ಧಾಮ್‌ ಯಾತ್ರೆ ಕೂಡ ಒಂದಾಗಿದೆ. ಕೇದಾರನಾಥ ಹಾಗೂ ಬದರಿನಾಥ ಧಾಮಗಳು ಮುಂದಿನ ದಿನಗಳಲ್ಲಿ ಭಕ್ತರ ಸಂ

10 May 2024 8:54 am
PBKS vs RCB: ಗನ್ ಸೆಲೆಬ್ರೇಷನ್ ಮಾಡಿದ ಪಂಜಾಬ್ ಬ್ಯಾಟರ್​ನ ಮೈಚಳಿ ಬಿಡಿಸಿದ ವಿರಾಟ್ ಕೊಹ್ಲಿ: ವಿಡಿಯೋ

Virat Kohli - Riley Rossouw: ರಿಲೀ ರೂಸೋ ಔಟಾದ ನಂತರ ವಿರಾಟ್ ಕೊಹ್ಲಿ ಅವರ ಸಂಭ್ರಮಾಚರಣೆ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್ ಆಗಿದೆ. ಕೊಹ್ಲಿ ದಕ್ಷಿಣ ಆಫ್ರಿಕಾದ ಬ್ಯಾಟರ್‌ ಮಾಡಿದ ಸೆಲೆಬ್ರೇಷನ್ ಅನ್ನು ಅವರಿಗೇ ವಾಪಾಸ್ ನೀಡಿದರು. ಈ ಪಂದ್ಯ

10 May 2024 8:44 am
ರಾಷ್ಟ್ರಪತಿಗಳಿಂದ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ಚಿರಂಜೀವಿ; ಆ ಕ್ಷಣದ ವಿಡಿಯೋ ನೋಡಿ

ಚಿರಂಜೀವಿ ಅವರಿಗೆಪದ್ಮ ವಿಭೂಷಣ ಪ್ರಶಸ್ತಿ ಪ್ರಧಾನ ಆಗಿದೆ. ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಆಧರಿಸಿ ಈ ಅವಾರ್ಡ್ ನೀಡಲಾಗಿದೆ. ದೆಹಲಿಯಲ್ಲಿ ಗುರುವಾರ (ಮೇ 9) ನಡೆದ ಕಾರ್ಯಕ್ರಮದಲ್ಲಿ ಚಿರಂಜೀವಿ ಅವರು ಈ ಪ್ರಶಸ್ತಿಯ

10 May 2024 8:30 am
Kargil Earthquake: ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್​ನಲ್ಲಿ 4.3 ತೀವ್ರತೆಯ ಭೂಕಂಪ

ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್​ನಲ್ಲಿ 4.3 ತೀವ್ರತೆಯ ಭೂಕಂಪದ ಅನುಭವವಾಗಿದೆ. ತಕ್ಷಣವೇ ಜನರು ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಕಾರ್ಗಿಲ್‌ನಲ್ಲಿ ಹಠಾತ್ತನೆ ಹವಾಮಾನ ಹದಗೆಟ್ಟಿತು. ಯಾವುದೇ ಪ್ರಾಣಹಾನಿ, ಆಸ್ತಿ ಪಾಸ್ತಿ

10 May 2024 8:24 am
Cyber Crime: ಆನ್​ಲೈನ್ ವಂಚನೆಯಿಂದ ಬರೋಬ್ಬರಿ 1.60 ಕೋಟಿ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ

ಆನ್ಲೈನ್ ವಂಚನೆ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಇತ್ತೀಚೆಗೆ ಇಂತಹ ಹಲವು ಪ್ರಕರಣಗಳು ವರದಿಯಾಗಿವೆ..ತ್ತೀಚಿನ ದಿನಗಳಲ್ಲಿ ಬಹುದೊಡ್ಡದು ಎನ್ನಬಹುದಾದಂತಹ ಸ

10 May 2024 8:22 am
Daily Devotional: ಅಕ್ಷಯ ತೃತೀಯ ಮಹತ್ವ ತಿಳಿದುಕೊಳ್ಳಿ

ಪ್ರತಿ ವರ್ಷ ಅಕ್ಷಯ ತೃತೀಯ ಹಬ್ಬವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯಂದು ಆಚರಿಸಲಾಗುತ್ತದೆ. ಈ ದಿನ ಜನರು ಚಿನ್ನ ಮತ್ತು ಬೆಳ್ಳಿಯನ್ನು ಖರೀದಿಸುತ್ತಾರೆ ಮತ್ತು ಲಕ್ಷ್ಮಿ ದೇವಿಯನ್ನು ಪೂಜಿಸುತ್ತಾರೆ. ಹಿಂದೂ ಧರ್ಮ

10 May 2024 8:17 am
Daily Horoscope: ಅಕ್ಷಯ ತೃತೀಯ, ಶುಭ ಶುಕ್ರವಾರದ ದಿನಭವಿಷ್ಯ

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 10) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ

10 May 2024 8:09 am
ಸಲ್ಲು ಚಿತ್ರಕ್ಕೆ ರಶ್ಮಿಕಾ ನಾಯಕಿ; ಒಟ್ಟೂ ಎಷ್ಟು ಸ್ಟಾರ್​ಗಳ ಜೊತೆ ನಟಿಸಿದ್ದಾರೆ ಗೊತ್ತಾ?

ಕನ್ನಡ ಚಿತ್ರರಂಗದಿಂದ ಬಣ್ಣದ ಬದುಕು ಆರಂಭಿಸಿ ಈಗ ಸಲ್ಲು ಜೊತೆ ತೆರೆ ಹಂಚಿಕೊಳ್ಳೋದು ಎಂದರೆ ಅಷ್ಟು ಸುಲಭದ ವಿಚಾರ ಅಲ್ಲವೇ ಅಲ್ಲ. ರಶ್ಮಿಕಾಗೆ ಈಗ ಅಂಥ ಅವಕಾಶ ಸಿಕ್ಕಿದೆ. ಅವರು ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿಯಲ್ಲಿ ಹಲವು

10 May 2024 7:57 am
Akshaya Tritiya 2024 : ಅಕ್ಷಯ ತೃತೀಯದಂದು ನಿಮ್ಮ ಪ್ರೀತಿಪಾತ್ರರಿಗೆ ಈ ರೀತಿ ಶುಭ ಹಾರೈಸಿ ಸಂಭ್ರಮಿಸಿ

ಅಕ್ಷಯ ತೃತೀಯದಂದು ಯಾವುದೇ ಕೆಲಸ ಕಾರ್ಯಗಳಿಗೆ ಕೈ ಹಾಕಿದರೆ, ಅದರ ಫಲವು ಶುಭದಾಯಕವಾಗಿರುತ್ತದೆ ಎನ್ನುವ ನಂಬಿಕೆಯಿದೆ. ಈ ಬಾರಿ ಅಕ್ಷಯ ತೃತೀಯ ಹಬ್ಬವು ಮೇ 10 ಕ್ಕೆ ಬಂದಿದ್ದು, ಈ ಶುಭ ದಿನದಂದು ಹೆಚ್ಚಿನವರು ಚಿನ್ನ ಹಾಗೂ ಬೆಳ್ಳಿಯ

10 May 2024 7:56 am
ಶಾಲೆ, ಕಾಲೇಜುಗಳ ಬಳಿ ತಂಬಾಕು ಉತ್ಪನ್ನ ಮಾರಾಟ: ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ಪ್ರಕರಣ ಪತ್ತೆ

ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದನ್ನು ನಿಷೇಧಿಸಿ ದಶಕಗಳೇ ಕಳೆದಿವೆ. ಆದಾಗ್ಯೂ ಬೆಂಗಳೂರಿನಲ್ಲಿ ಇದರ ಹಾವಳಿ ನಿಂತಿಲ್ಲ. 2023-24ನೇ ಸಾಲಿನಲ್ಲಿ ಏನು ಬಾಹಿರವಾಗಿ ಶಾಲಾ-ಕಾಲೇಜು

10 May 2024 7:46 am
PBKS vs RCB: ಆರ್​ಸಿಬಿ ಗೆಲುವಿನ ಗುಟ್ಟು ರಟ್ಟು: ಪೋಸ್ಟ್ ಮ್ಯಾಚ್​ನಲ್ಲಿ ಡುಪ್ಲೆಸಿಸ್ ಏನು ಹೇಳಿದ್ರು ನೋಡಿ

faf du plessis post match presentation: ಐಪಿಎಲ್ 2024 ರಲ್ಲಿ ಗುರುವಾರ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 60 ರನ್​ಗಳ ಅಮೋಘ ಜಯ ಸಾಧಿಸಿ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿದೆ. ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆ

10 May 2024 7:45 am
ಶ್ರೇಯಸ್ ತಲ್ಪಡೆಗೆ ಹೃದಯಾಘಾತ ಆದ ಬಳಿಕ ಅಕ್ಷಯ್ ಕುಮಾರ್ ನಡೆದುಕೊಂಡ ರೀತಿ ಹೇಗಿತ್ತು?

‘ನಾನು ಇದೆಲ್ಲವನ್ನು ಅನುಭವಿಸುತ್ತಿರುವಾಗ ಅಕ್ಷಯ್ ಅವರು ನನ್ನ ಪತ್ನಿ ದೀಪ್ತಿಗೆ ಯಾವಾಗಲೂ ಕರೆ ಮಾಡಿ ಆರೋಗ್ಯ ವಿಚಾರಿಸುತ್ತಿದ್ದರು. ಏನಾದರೂ ಅಗತ್ಯವಿದ್ದರೆ ಕೇಳುವಂತೆ ಕೋರಿದ್ದರು. ಕೆಲವು ವಿಚಾರಗಳು ಸಂಬಂಧವನ್ನು ರೂಪಿ

10 May 2024 7:44 am
Karnataka Rains: ಬೆಂಗಳೂರು, ಕೋಲಾರ, ಮೈಸೂರು ಸೇರಿದಂತೆ ಹಲವೆಡೆ ಇಂದು ಭಾರಿ ಮಳೆಯ ಮುನ್ಸೂಚನೆ, ಯೆಲ್ಲೋ ಅಲರ್ಟ್​

ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ನಿತ್ಯ ಮಳೆಯಾಗುತ್ತಿದೆ, ತಿಂಗಳುಗಳ ಕಾಲ ಬಿಸಿಲ ಬೇಗೆಯಿಂದ ಬೆಂದಿದ್ದ ಜನ ಈಗ ನಿಟ್ಟುಸಿರು ಬಿಟ್ಟಿದ್ದಾರೆ. ಇಂದು ಕೂಡ ಬೆಂಗಳೂರು, ಕೋಲಾರ, ಮಂಡ್ಯ, ಮೈಸೂರು ಭಾಗಗಳಲ್ಲಿ ಹೆಚ್ಚು

10 May 2024 7:39 am
Petrol Diesel Price on May 10: ಅಸ್ಸಾಂ, ಛತ್ತೀಸ್​ಗಢದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಸರ್ಕಾರಿ ತೈಲ ಕಂಪನಿಗಳು ಮೇ 10, ಶುಕ್ರವಾರದ ಪೆಟ್ರೋಲ್​, ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿವೆ. ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದುಬಾರಿಯಾಗಿದೆ. ಇಂದು ಬಿಹಾರದಲ್ಲಿ ಪೆಟ್ರೋಲ್ ಲೀಟರ್‌ಗೆ 43 ಪೈಸೆ ಏರಿಕೆ

10 May 2024 7:11 am
‘ಬಿಗ್ ಬಾಸ್’ ಖ್ಯಾತಿಯ ಅಬ್ದು ರೋಜಿಕ್ ಮದುವೆ; ಆ ಲಕ್ಕಿ ಹುಡುಗಿ ಯಾರು?

ಅಬ್ದು ಅವರು ಸೋಶಿಯಲ್ ಮೀಡಿಯಾದಲ್ಲಿ ಮದುವೆ ವಿಚಾರ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಕ್ಯಾಪ್ಶನ್ ಕೂಡ ನೀಡಿದ್ದಾರೆ. ‘ನನ್ನನ್ನು ಗೌರವಿಸುವ, ಪ್ರೀತಿಸುವ ಹುಡುಗಿ ಸಿಗುತ್ತಾಳೆ ಎಂದು ನಾನು ಊಹಿಸಿರಲಿಲ್ಲ. ನಾನು ಎಷ್ಟು ಸಂತೋ

10 May 2024 7:07 am
ಬೆಂಗಳೂರು: ರಾಜಕಾಲುವೆಗೆ ಕಸ ಎಸೆದವರಿಗೆ ದಂಡ, ಮಾರ್ಷಲ್​ಗಳ ಮೂಲಕ ನಿಗಾ ಇಡಲು ಯೋಜನೆ

ಕೊನೆಗೂ ಬೆಂಗಳೂರಿನಲ್ಲಿ ಮಳೆಯಾಗಲು ಶುರುವಾಗಿದೆ. ಆದರೆ ರಾಜಕಾಲುವೆಯಲ್ಲಿ ಸುಗಮ ಹರಿವಿಗೆ ತಡೆಯಾಗುತ್ತಿರುವುದು ಮತ್ತು ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸುವುದು ಬಿಬಿಎಂಪಿಗೆ ಸವಾಲಾಗಿ ಪರಿಣಮಿಸಿದೆ. ಇದಕ್ಕೆ ಕಾರಣ,

10 May 2024 6:53 am
Bengaluru Rains: ಮೇ 12ರ ವರೆಗೂ ಬೆಂಗಳೂರಿನಲ್ಲಿ ಭಾರಿ ಮಳೆ ಮುನ್ಸೂಚನೆ, ಗುರುವಾರದ ಮಳೆಗೆ ಎಲ್ಲೆಲ್ಲಿ ಏನೇನಾಯ್ತು?

Karnataka Weather forecast: ಬೆಂಗಳೂರಿನಲ್ಲಿ ಗುರುವಾರ ಸಂಜೆ ಹಾಗೂ ರಾತ್ರಿ ಕೂಡ ಮಳೆಯಾಗಿದೆ. ಜೊತೆಗೆ ಕರ್ನಾಟಕದ ಇತರ ಹಲವು ಪ್ರದೇಶಗಳಲ್ಲಿಯೂ ಮಳೆಯಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ಮೂರು ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ

10 May 2024 6:30 am
ಕೂದಲೆಳೆ ಅಂತರದಿಂದ ಎಲ್​ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಭಾರೀ ಅಪಘಾತದಿಂದ ಪಾರು

ಲೋಕಸಭಾ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಚಿರಾಗ್ ಪಾಸ್ವಾನ್ ಅವರ ಹೆಲಿಕಾಪ್ಟರ್ ಬಿಹಾರದ ಉಜಿಯಾರ್‌ಪುರದಲ್ಲಿ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದೆ. ಹೆಲಿಕಾಪ್ಟರ್ ಲ್ಯಾಂಡ್ ಆಗುವಾಗ ಈ ಅವಘಡ ಸಂಭವಿಸಿದ್ದು, ದುರಂತವೊಂ

9 May 2024 7:58 pm
‘ಕಣ್ಣಪ್ಪ’ ಶೂಟಿಂಗ್​ ಸೆಟ್​ಗೆ ಬಂದ ಪ್ರಭಾಸ್​; ಪೋಸ್ಟರ್​ ಮೂಲಕ ಗುಡ್​ ನ್ಯೂಸ್​

ಪ್ರೇಕ್ಷಕರಿಗೆ ‘ಕಣ್ಣಪ್ಪ’ ಸಿನಿಮಾ ಬಗ್ಗೆ ಇರುವ ಕ್ರೇಜ್​ ಜಾಸ್ತಿ ಆಗಿದೆ. ಅದಕ್ಕೆ ಕಾರಣ ಆಗಿರುವುದು ಪ್ರಭಾಸ್​ ಅವರ ಎಂಟ್ರಿ. ಹೌದು, ಈ ಬಹುನಿರೀಕ್ಷಿತ ಸಿನಿಮಾದ ಚಿತ್ರೀಕರಣದಲ್ಲಿ ಪ್ರಭಾಸ್​ ಈಗ ಭಾಗಿ ಆಗಿದ್ದಾರೆ. ಅವರ ಆಗಮ

9 May 2024 7:50 pm
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮುದಾಯಾಧಾರಿತವಾಗಿ ಟೀಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಏ

9 May 2024 7:38 pm
ಬೆಂಗಳೂರಲ್ಲಿ ಮಳೆ ಅವಾಂತರ ಬಗೆಹರಿಸಲು ಸಹಾಯವಾಣಿ ತೆರೆದ BBMP; ಇಲ್ಲಿದೆ ವಿವರ

ಹಲವು ತಿಂಗಳಿನಿಂದ ಬಿಸಿಲು ಝಳದ ಬಳಿಕ ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲೂ ಮತ್ತಷ್ಟು ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇ

9 May 2024 7:35 pm
Bengaluru Rain: ಸಂಜೆಯಾಗ್ತಿದ್ದಂತೆ ಬೆಂಗಳೂರು ಮಹಾನಗರದ ಹಲವೆಡೆ ಮಳೆ ಆರಂಭ

ಇಂದು(ಮೇ,09) ಸಂಜೆಯಾಗುತ್ತಿದ್ದಂತೆ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಮೆಜೆಸ್ಟಿಕ್, ಯಶವಂತಪುರ, ರಾಜಾಜಿನಗರ, ಮಲ್ಲೇಶ್ವರಂ, ವಿಜಯನಗರ, ಭಾಷ್ಯಂ ಸರ್ಕಲ್ ಸೇರಿದಂತೆ ಮಹಾನಗರದ ಹಲವೆಡೆ ಮಳೆ ಶುರುವಾಗಿದ್ದು, ಮಳೆ ಹಿನ್ನೆ

9 May 2024 7:26 pm
ಕೃಷಿ ತ್ಯಾಜ್ಯ ಸುಡುವ ರೈತರಿಗೆ ಎಂಎಸ್‌ಪಿ ನೀಡದಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸೂಚನೆ: ಮೂಲಗಳು

ದ್ರವು ಭಾರತದ ಪ್ರಧಾನ ಬಾಹ್ಯಾಕಾಶ ಸಂಸ್ಥೆಯಾದ ISRO ಸಹಾಯದಿಂದ ಕೃಷಿ ತ್ಯಾಜ್ಯ ಸುಡುವವರನ್ನು ಗುರುತಿಸಲು ನೋಡುತ್ತಿದೆ. ಟಿವಿ9 ನೆಟ್‌ವರ್ಕ್‌ನ ಮೂಲಗಳ ಪ್ರಕಾರ, ಕೇಂದ್ರವು ಪಂಜಾಬ್, ಹರಿಯಾಣ, ದೆಹಲಿ ಮತ್ತು ರಾಜಸ್ಥಾನದ ಕಾರ್ಯದರ

9 May 2024 7:22 pm
ರೇವಣ್ಣರನ್ನು ನೋಡಲು ಕೇಂದ್ರೀಯ ಜೈಲಿಗೆ ಬಂದ ಜೆಡಿಎಸ್ ಶಾಸಕರು-ಎ ಮಂಜು ಮತ್ತು ಬಾಲಕೃಷ್ಣ

ಜೈಲು ಮೂಲಗಳಿಂದ ಲಭ್ಯವಾಗುತ್ತಿರುವ ಮಾಹಿತಿ ಪ್ರಕಾರ ರೇವಣ್ಣ ಹೈಪರ್ ಅಸಿಡಿಟಿಯಿಂದ ಬಳಲುತ್ತಿದ್ದಾರೆ. ಹಾಗಾಗೇ, ಅವರ ಆರೋಗ್ಯ ವಿಚಾರಿಸಲು ಇಬ್ಬರು ಜೆಡಿಎಸ್ ಶಾಸಕರು-ಅರಕಲಗೂಡು ಕ್ಷೇತ್ರದ ಎ ಮಂಜು ಮತ್ತು ಶ್ರವಣಬೆಳಗೊಳ ಕ್ಷ

9 May 2024 7:22 pm
ಕರೀನಾ ಕೇಳಿದಷ್ಟು ಹಣ ಕೊಡಲಿಲ್ಲವೇ ‘ಟಾಕ್ಸಿಕ್’ ತಂಡದವರು? ಹೊಸ ಚರ್ಚೆ ಶುರು

ಯಶ್​ ಜೊತೆ ಕರೀನಾ ಕಪೂರ್​ ಖಾನ್ ನಟಿಸುತ್ತಾರೆ ಎಂದು ಅವರ ಅಭಿಮಾನಿಗಳು ಕನಸು ಕಂಡಿದ್ದರು. ಆದರೆ ಅದೇಕೋ ನಿಜವಾಗುವ ಹಾಗೆ ಕಾಣುತ್ತಿಲ್ಲ. ‘ಟಾಕ್ಸಿಕ್​’ ಚಿತ್ರತಂಡದಿಂದ ಕರೀನಾ ಕಪೂರ್​ ಖಾನ್​ ಅವರು ಹೊರಬಂದಿದ್ದಾರೆ ಎಂಬ ಗುಸ

9 May 2024 7:18 pm
Crime News: ಮಧ್ಯಪ್ರದೇಶದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಐವರು ಆರೋಪಿಗಳ ಬಂಧನ

ಮಧ್ಯಪ್ರದೇಶದಲ್ಲಿ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು, ಐವರು ಆರೋಪಿಗಳು ಇದೀಗ ಪೊಲೀಸರ ವಶವಾಗಿದ್ದಾರೆ. ಅಲ್ಲದೆ, ಅವರ ಮನೆಗಳನ್ನು ನೆಲಸಮಗೊಳಿಸಲಾಗಿದೆ. ಈ ಕುರಿತು ಪೂರ್ತಿ ಮಾಹಿತಿ ಇಲ್ಲಿದೆ.

9 May 2024 7:11 pm
ಫೋಟೋ ಅಪ್​ಲೋಡ್ ಮಾಡಿ, ನಿಮ್ಮ ಚಿತ್ರವಿರುವ ಕೇಕ್ ಪಡೆಯಿರಿ; ಇದು ಜೊಮಾಟೋದ ಫೋಟೋ ಕೇಕ್ ಫೀಚರ್

Zomato and Photo Cake feature: ಅಮ್ಮನ ದಿನ ಬರುತ್ತಿದೆ. ತಾಯಿ ಜೊತೆ ನೀವಿರುವ ಅಥವಾ ತಾಯಿಯ ಚಿತ್ರ ಇರುವ ಕೇಕ್ ತರಿಸಿ ಅಮ್ಮ ಕೈಯಿಂದ ಕಟ್ ಮಾಡಿಸುವ ಐಡಿಯಾ ಹೇಗಿರುತ್ತದೆ? ಜೊಮಾಟೋ ಇಂಥದ್ದೊಂದು ಅವಕಾಶ ಕೊಟ್ಟಿದೆ. ಅದರ ಫೋಟೋ ಕೇಕ್ ಫೀಚರ್​ನಲ್ಲಿ

9 May 2024 7:02 pm