Dinesh Karthik on RCB's Comeback Mantra: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಾನು ಆಡಿದ ಮೊದಲ 7 ಪಂದ್ಯಗಳಲ್ಲಿ 1 ಜಯ ಮಾತ್ರವೇ ದಾಖಲಿಸಿ ಅಂಕಪಟ್ಟಿಯ ಕೊನೇ ಸ್ಥಾನ ತಲುಪಿತ್ತು. ಆ
Virat Kohli Scored 92 Runs against PBKS: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದರು. ಪ್ರಸಕ್ತ ಇಂಡಿಯನ್ ಪ್ರೀಮಿಯರ್ ಲೀ
Sivakashi Firecracker Explosion : ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ಸಂಜೆ ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ ಮಹಿಳಾ ಕಾರ್ಮಿಕರನ್ನು ಸೇರಿದಂತೆ 8 ಮಂದಿ ಸಾವಿಗೀಡಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ 12 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲ
ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮುಖಂಡ ಹಾಗೂ ವಕೀಲ ಜಿ ದೇವರಾಜೇಗೌಡ ಹಾಗೂ ಪ್ರಜ್ವಲ್ರ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡಗೆ ವಿಚಾರಣೆಗೆ ಹಾಜರಾಗುವಂತೆ ಮತ್ತೆ ನೋಟಿಸ್ ಜಾರಿ
ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸರಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಚ್ ತ್ರೈಮಾಸಿಕದಲ್ಲಿ ನಿರೀಕ್ಷೆ ಮೀರಿ 20,698 ಕೋಟಿ ರೂಪಾಯಿ ಲಾಭ ಗಳಿಸಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಬ್ಯಾಂಕ್ನ ಲಾಭ ಬ
HD Kumaraswamy On SIT : ಎಸ್ಐಟಿ ತಂಡವು ನೋಂದ ಮಹಿಳೆಯರಿಗೆ ಬೆದರಿಕೆ ಹಾಕಿ ತಾವು ಹೇಳಿದಂತೆ ಹೇಳಿಕೆ ಕೊಡಲು ಒತ್ತಾಯಿಸುತ್ತಿದೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಗಂಭೀರ ಹಾರೋಪ ಮಾಡಿದ್ದಾರೆ. ನಿಮ್ಮನ್ನು ವೇಶ್ಯಾವಾಟಿಕೆ ಪ್ರಕರಣ
ಬೆಂಗಳೂರಿನ ಬೀದಿ ನಾಯಿಗಳಿಗೆ ಲಸಿಕೆ ಹಾಕುವುದು ಮತ್ತು ಮೈಕ್ರೋ ಚಿಪ್ ಅಳವಡಿಕೆ ಸಂಬಂಧ ಬಿಬಿಎಂಪಿ ಟೆಂಡರ್ ಕರೆದಿದೆ. ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದ್ದು, ಸರಕಾರ ಮತ್ತು ಬಿಬಿಎಂಪಿಗೆ ನೋಟಿಸ್
BRS Is BJPs B-team Charge : ಬಿಆರ್ಎಸ್ ಪಕ್ಷವು ಬಿಜೆಪಿಯ ಬಿಟೀಮ್ ಅಲ್ಲ, ಆದರೆ, ಕಾಂಗ್ರೆಸ್ ಪಾರ್ಟಿಗೆ ಬಿಜೆಪಿಯ ವಿರುದ್ದ ಪೈಪೋಟಿ ನೀಡುವ ಸಾಮರ್ಥ್ಯವಿಲ್ಲ ಎಂದು ಮಾಜಿ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಪುತ್ರ ಕೆ.ಟಿ.
Bengaluru Heavy Rain : ಬೆಂಗಳೂರಿನಲ್ಲಿ ಸತತ ಎರಡನೇ ದಿನ ಮಳೆ ಜೋರು ಮಳೆಯಾಗಿದೆ. ಇದರಿಂದ ಕೆಲ ಕಾಲ ನಗರದಲ್ಲಿ ಸಂಚಾರ ವ್ಯತ್ಯಯವಾಗಿತ್ತು. ಮಳೆಯಿಂದ ಮರಗಳು ಧರೆಗೆ ಉರುಳುವೆ. ಈ ಬಗ್ಗೆ ವಿವರ ಇಲ್ಲಿದೆ.
ಕೈಗಳಲ್ಲಿದೆ ಕಾಲಿನಲ್ಲೇ ಕಾರು ಡ್ರೈವ್ ಮಾಡಲು ದೇಶದಲ್ಲೇ ಮೊದಲ ಬಾರಿಗೆ ಡ್ರೈವಿಂಗ್ ಲೈಸೆನ್ಸ್ ಪಡೆದವರು ಮಧ್ಯ ಪ್ರದೇಶದ ಇಂದೋರ್ನ ವಿಕ್ರಮ್ ಅಗ್ನಿಹೋತ್ರಿ. ಅನಂತರದಲ್ಲಿ ಕೇರಳದ ಯುವತಿಯೊಬ್ಬರಿಗೆ ಇಂಥದ್ದೇ ಕಾರಣದಿಂ
Hosapete Train Route Change : ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ತುರ್ತು ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ಈ ಮಾರ್ಗದ ಕೆಲ ರೈಲುಗಳ ಸಂಚಾರಕ್ಕೆ ತೊಡಕಾಗಿದೆ. ಯಾವೆಲ್ಲಾ ರೈಲುಗಳು ಮಾರ್ಗ ಬದಲಾವಣೆ, ಸಂಚಾರ ರದ್ದು, ಭಾಗಶಃ ಸಂಚಾರ ರದ್ದು? ಎಂಬ
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಹಾಗೂ ಲುಕ್ಔಟ್ ನೋಟಿಸ್ ಜಾರಿಯಾಗಿದೆ. ಹೀಗಿದ್ದರೂ ಈವರೆಗೆ ಹಾಸನ ಸಂಸದರು ಪತ್ತೆಯಾಗಿಲ್ಲ. ಹಾಗಾದರೆ ಪ್ರಜ್ವಲ್ ವಶಕ್ಕೆ ಪಡೆ
KL Rahul vs Sanjiv Goenka: ಸನ್ರೈಸರ್ಸ್ ಹೈದರಾಬಾದ್ ಎದುರು ಲಖನೌ ಸೂಪರ್ ಜಯಂಟ್ಸ್ ತಂಡ 10 ವಿಕೆಟ್ಗಳ ಹೀನಾಯ ಸೋಲುಂಡ ಬೆನ್ನಲ್ಲೇ ದೊಡ್ಡ ಬೆಳವಣಿಗೆಗಳು ಶುರುವಾಗಿವೆ. ಎಲ್ಎಸ್ಜಿ ನಾಯಕ ಕೆಎಲ್ ರಾಹುಲ್ ವಿರುದ್ಧ ಆನ್ಫೀಲ್ಡ್ನಲ
KM Shivalinge gowda On Pen Drive Case: ದೇವರಾಜೇಗೌಡ ಅವರೊಬ್ಬ ವಕೀಲರಾಗಿ, ಜಡ್ಜ್ ಅಥವಾ ಪೊಲೀಸರಿಗೆ ಪೆನ್ಡ್ರೈವ್ ಕೊಟ್ಟಿದ್ದರೆ ಮಹಿಳೆಯರ ಮಾನಹರಣ ಆಗುತ್ತಿರಲಿಲ್ಲ. ಯಾರು ಪೆನ್ಡ್ರೈವ್ ಹಂಚಿದ್ದಾರೆ ಎನ್ನವುದು ಬೆಳಕಿಗೆ ಬರಲೇ ಬೇಕು. ಪ್ರಜ್ವಲ
ಮೈಸೂರಿನ ಸೇಂಟ್ ಫಿಲೋಮಿನಾ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಜಯತು ಜಯತು ಶ್ರೀರಾಮ ಎಂಬ ಹಾಡು ಹಾಡಿದ ಯುವಕನೊಬ್ಬನ ಮೇಲೆ ಅದೇ ಕಾಲೇಜಿನ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೈ
Bengaluru Bhubaneswar Special Train : ಬೆಂಗಳೂರು ಹಾಗೂ ಭುವನೇಶ್ವರದ ನಡುವೆ ವಿಶೇಷ ರೈಲು ಸಂಚಾರ ನಡೆಸಲಿದೆ. ಈ ರೈಲು ಮೇ 11 ರಂದು ಒಂದು ಟ್ರಿಪ್ ಮಾತ್ರ ಸಂಚಾರಿಸಲಿದ್ದು, ಪ್ರಯಾಣಿಕರು ಈ ಸೌಲಭ್ಯ ಬಳಸಿಕೊಳ್ಳುವಂತೆ ನೈರುತ್ಯ ರೈಲ್ವೆ ತಿಳಿಸಿದೆ. ಈ ಬಗ
Yuvraj Singh Praised on Virat Kohli: ಆಧುನಿಕ ಕ್ರಿಕೆಟ್ ದಿಗ್ಗಜ ಬ್ಯಾಟ್ಸ್ಮನ್ ಎಂದು ವಿರಾಟ್ ಕೊಹ್ಲಿಯನ್ನು ಮುಕ್ತಕಂಠದಿಂದ ಗುಣಗಾಣ ಮಾಡಿದ ಭಾರತ ತಂಡದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್, ವಿಶ್ವಕಪ್ ಗೆಲ್ಲಲು ಇವರು ಅರ್ಹರಾಗಿದ್ದಾರ
ED Opposes Kejriwal Bail Plea In SC: ದೇಶದಲ್ಲಿ ವರ್ಷವಿಡೀ ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಒಂದು ವೇಳೆ ಚುನಾವಣಾ ಪ್ರಚಾರಕ್ಕಾಗಿ ಜಾಮೀನು ನೀಡುವ ಪರಿಪಾಠ ಆರಂಭಿಸಿದರೆ ದೇಶದ ಯಾವ ರಾಜಕಾರಣಿಯನ್ನೂ ನ್ಯಾಯಾಂಗ ಬಂಧನದಲ್ಲಿ ಇರಿಸಲು ಸಾಧ್ಯವ
ಇಸ್ಲಾಂ ಧರ್ಮದಲ್ಲಿ ವಿವಾಹಿತ ವ್ಯಕ್ತಿಗಳಿಗೆ ಲಿವ್ ಇನ್ ರಿಲೇಷನ್ ನಡೆಸಲು ಅವಕಾಶವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಖಾನ್ ಎಂಬ ವಿವಾಹಿತ ಮುಸ್ಲಿಂ ವ್ಯಕ್ತಿ ಹಾಗೂ ಆತನ ಪ್ರೇಯಸಿ ಸ್ನೇಹಾ ಎಂಬುವರು ತಮಗೆ ಒಟ್ಟಿಗೆ ಸಹ
Minor Casting Vote In MP: ಪ್ರಭಾವಿಗಳು, ಸಿರಿವಂತರು ಹಾಗೂ ರಾಜಕಾರಣಿಗಳಿಗೆ ಕಾನೂನು ಸಡಿಲವಾಗಿ ಬಿಡುತ್ತದೆ! ಜನ ಸಾಮಾನ್ಯರಿಗೆ ಸಿಗದ ವಿಶೇಷ ಸವಲತ್ತುಗಳು ಸಿಕ್ಕಿಬಿಡುತ್ತವೆ. ಅದು ಕಾನೂನು ಬಾಹಿರ ಆದರೂ ಕೂಡಾ! ಅಂಥದ್ದೇ ಒಂದು ಘಟನೆ ಮಧ್ಯ ಪ್
HD Kumaraswamy Complains To Governor : ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯಿಂದ ಪ್ರಾಮಾಣಿಕ ತನಿಖೆಯಾಗುತ್ತಿಲ್ಲ ಎಂದು ಎಚ್ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಈ ಸಂಬಂಧ ಕರ್ನಾಟಕ ರಾಜ್ಯಪಾಲರಿಗೆ ದೂರ ಸಹ ನೀಡಿದ್ದಾ
KL Rahul Statement after loss against SRH: ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಲಖನೌ ಸೂಪರ್ ಜಯಂಟ್ಸ್ ತಂಡ 10 ವಿಕೆಟ್ಗಳ ಹೀನಾಯ ಸೋಲಿನ ಬಳಿಕ ನಾಯಕ ಕೆಎಲ್ ರಾಹುಲ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಪಂದ್ಯದ ಫಲಿತಾಂಶದ ಬಗ್ಗೆ ಹೇಳಲು ನನಗೆ ಪದಗಳ
Sharia and Quran : ನಾಲ್ಕನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇನ್ನು ಎರಡು ದಿನ ಬಾಕಿಯುಳಿದಿದೆ. ಮೇ 13ರಂದು ಆಂಧ್ರ ಪ್ರದೇಶ, ತೆಲಂಗಾಣ ಸೇರಿದಂತೆ ದೇಶದ ವಿವಿದೆಡೆ ಚುನಾವಣೆ ನಡೆಯಲಿದೆ. ತೆಲಂಗಾಣದಲ್ಲಿರುವ ಅಮಿತ್ ಶಾ, ವಿಪಕ್ಷಗಳ ಮೇ
R Ashok Slams Congress: ಸೋನಿಯಾ ಗಾಂಧಿ ಇಟಲಿಯಿಂದ ಬಂದಿದ್ದರೂ ಅವರನ್ನು ಭಾರತೀಯರೆಂದು ಒಪ್ಪಿಕೊಳ್ಳುವಂತೆ ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಾರೆ. ಸೋನಿಯಾ ದೇಶದ ಸೊಸೆ ಎಂದು ನಾವೆಲ್ಲರೂ ಒಪ್ಪಿಕೊಂಡಿದ್ದೇವೆ. ಸೋನಿಯಾ, ರಾಹುಲ್ ಗಾಂ
ಅಕ್ಷಯ ತೃತೀಯಕ್ಕೆ ಎಲ್ಲರೂ ಚಿನ್ನ ಖರೀದಿಗೆ ಮುಗಿ ಬೀಳುತ್ತಾರೆ. ಈ ವೇಳೆ ಎಚ್ಚರ ವಹಿಸದಿದ್ದರೆ ಮೋಸಕ್ಕೆ ಒಳಗಾಗುವ ಸಾಧ್ಯತೆ ಇದೆ. ಹೀಗಾಗಿ ಆಭರಣ ಖರೀದಿಸುವಾಗ ಹಲವು ವಿಷಯಗಳನ್ನು ಗಮನದಲ್ಲಿ ಇಟ್ಟುಕೊಳ್ಳುವುದು ಮುಖ್ಯ. ಹಾಲ್
ಪ್ರಧಾನಿ ನರೇಂದ್ರ ಮೋದಿ ಅವರು ಹೈದರಾಬಾದ್ ನಲ್ಲಿ ನಡೆಸಿದ ಚುನಾವಣಾ ಪ್ರಚಾರ ಭಾಷಣಕ್ಕೆ ಎಐಎಂಐಎಂ ಪಕ್ಷಧ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಆರ್ ಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಹ
ವಿಶ್ವವಿಖ್ಯಾತ ಶಬರಿಮಲೈ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆಯನ್ನು ನಿಯಂತ್ರಿಸಿ, ಸುಗಮ ದರ್ಶನಕ್ಕಾಗಿ ಅವಕಾಶ ಕಲ್ಪಿಸುವ ಉದ್ದೇಶದಿಂದ ಆ ದೇವಸ್ಥಾನದ ಆಡಳಿತ ಮಂಡಳಿಯು, ವರ್ಚ್ಯುವಲ್ ಕ್ಯು ಪದ್ಧತಿಯನ್ನು ಕಡ್ಡ
ಅಕ್ಷಯ ತೃತೀಯಕ್ಕೂ ಮುನ್ನ ಚಿನ್ನದ ದರ ಇಳಿಕೆಯಾಗಿದೆ. ಬುಧವಾರ ಅಲ್ಪ ಇಳಿಕೆ ಕಂಡಿದ್ದ ಚಿನ್ನದ ದರ ಗುರುವಾರವೂ ಕುಸಿತ ಕಂಡಿದೆ. ಮೇ 10ರಂದು ಶುಕ್ರವಾರ ಅಕ್ಷಯ ತೃತೀಯವಾಗಿದ್ದು, ಈ ಸಂದರ್ಭದಲ್ಲಿ ಚಿನ್ನ ಖರೀದಿಸಿದರೆ ಒಳ್ಳೆಯದು ಎ
Travis Head on his fearless Batting: ಲಖನೌ ಸೂಪರ್ ಜಯಂಟ್ಸ್ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ಟ್ರಾವಿಸ್ ಹೆಡ್ ಸನ್ರೈಸರ್ಸ್ ಹೈದರಾಬಾದ್ ತಂಡದ 10 ವಿಕೆಟ್ಗಳ ಗೆಲುವಿನಲ್ಲಿ ಮಹತ್ತರ ಪಾತ್ರವನ್ನು ವಹಿಸಿದರು. ಆ ಮ
DK Shivakumar On HD Kumaraswamy : ಡಿಕೆ ಶಿವಕುಮಾರ್ ಅವರು ಎಚ್ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪೆನ್ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಯಾರಿಗೂ ತಡೆ ಹಾಕಿಲ್ಲ. ಹೋರಾಟ ನಿಮ್ಮ ಹಕ್ಕು ಮಾಡಿ ಎಂದಿದ್ದಾರೆ. ಈ ಬಗ್ಗೆ
ಮೂವರು ಪಕ್ಷೇತರ ಶಾಸಕರು ಹರಿಯಾಣದ ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿರುವುದರಿಂದ ನಯಾಬ್ ಸಿಂಗ್ ಸೈನಿ ಸರಕಾರ ಈಗ ಅಲ್ಪಮತಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಇದೀಗ ವಿಶ್ವಾಸಮತ ಪರೀಕ್ಷೆಗೆ ಬಿಜೆಪ
Sanjiv Goenka vs KL Rahul: ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡ ಅನುಭವಿಸಿದ ಹೀನಾಯ ಸೋಲಿನ ಬೆನ್ನಲ್ಲೇ ಕ್ಯಾಪ್ಟನ್ ಕೆಎಲ್ ರಾಹುಲ್ ವಿರುದ್ಧ ಎಲ್ಎಸ್ಜಿ ತಂಡದ ಮಾಲೀಕ ಸಂಜೀವ್ ಗೋಯೆಂಕ
Russia Alleges US on Indian Elections: ಪ್ರಸ್ತುತ ನಡೆಯುತ್ತಿರುವ ಲೋಕಸಭೆ ಚುನಾವಣೆಯ ವೇಳೆ ಭಾರತವನ್ನು ಅಸ್ಥಿರಗೊಳಿಸಲು ಅಮೆರಿಕ ಪ್ರಯತ್ನಿಸುತ್ತಿದೆ ಎಂದು ರಷ್ಯಾ ಆರೋಪಿಸಿದೆ. ಹಾಗೆಯೇ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಹತ್ಯೆ ಪ್
ಬೆಂಗಳೂರು: ದಕ್ಷಿಣ ಭಾರತೀಯರನ್ನು ಆಫ್ರಿಕಾ ಜನರಿಗೆ ಹೋಲಿಕೆ ಮಾಡಿದ ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯಕ್ಷರಾಗಿದ್ದ ಸ್ಯಾಮ್ ಪಿತ್ರೋಡ 420 ಆಗಿದ್ದಾರೆ. ಅವರು ದೇಶ ವಿಭಜನೆಯ ಮುನ್ನಲೆ ಗಾಯಕರಾಗಿದ್ದಾರೆ. ಆದರೆ ಅವರದ್ದೇ ರೀತಿ
ಕರ್ನಾಟಕದಲ್ಲಿ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆ ಸುರಿಯುತ್ತಿದೆ. ಇದರಿಂದಾಗಿ ಬೇಸಿಗೆಯ ಬಿಸಿ ಕೆಲವು ಕಡೆ ತಗ್ಗಿದೆ. ಇದರ ನಡುವೆಯೇ, ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹ
Amethi Lok Sabha Constituency : ಬಿಜೆಪಿ ಅಭ್ಯರ್ಥಿ ಮತ್ತು ಹಾಲೀ ಎಂಪಿ ಸ್ಮೃತಿ ಇರಾನಿಯವರನ್ನು ಸೋಲಿಸುವುದು ನನಗೆ ದೊಡ್ಡ ಸವಾಲೇನೂ ಅಲ್ಲ. ಕ್ಷೇತ್ರದ ಜನತೆಗೆ ಬಿಜೆಪಿಯ ಬಗ್ಗೆ ಸಿಟ್ಟಿದೆ ಎಂದು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್
Fact Check On Kangana Ranaut Viral Video: ಬಾಲಿವುಡ್ ನಟಿ ಕಂಗನಾ ರಾಣಾವತ್ ಕುರಿತಾಗಿ ಈಗಾಗಲೇ ಹಲವು ವೈರಲ್ ವಿಡಿಯೋಗಳು ಹರಿದಾಡುತ್ತಿವೆ. ಅವರ ಪ್ರತಿಯೊಂದು ಹೇಳಿಕೆಗಳನ್ನೂ ವೈರಲ್ ಮಾಡಲಾಗುತ್ತಿದೆ. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜ
Kerala Governor Visits Ayodhya Ram Mandir: ಉತ್ತರ ಪ್ರದೇಶದ ಅಯೋಧ್ಯಾದಲ್ಲಿ ಜನವರಿಯಲ್ಲಿ ಉದ್ಘಾಟನೆಗೊಂಡ ರಾಮ ಮಂದಿರಕ್ಕೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಬುಧವಾರ ಭೇಟಿ ನೀಡಿದರು. ಈ ವೇಳೆ ಅವರು ರಾಮ ಲಲ್ಲಾ ವಿಗ್ರಹದ ಮುಂದೆ ಮಂಡಿಯೂರಿ ನಮಿ
ದಿನಕ್ಕೊಂದು ತಿರುವು ಪಡೆಯುತ್ತಿರುವ ಹಾಸನ ಪೆನ್ ಡ್ರೈವ್ ಪ್ರಕರಣ ಇದೀಗ ರಾಜ್ಯಪಾಲರ ಮನೆಯಂಗಳ ತಲುಪುವ ಹಂತದಲ್ಲಿದೆ. ಪ್ರಾರಂಭದಲ್ಲಿ ಹಗರಣದಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಮುಖ್ಮಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇದ
Sunrisers Hyderabad vs Lucknow Super Giants Match Highlights: ಸನ್ರೈಸರ್ಸ್ ಹೈದರಾಬಾದ್ ಎದುರು ಲಖನೌ ಸೂಪರ್ ಜಯಂಟ್ಸ್ ತಂಡ ಅನುಭವಿಸಿದ ಹೀನಾಯ ಸೋಲಿನ ಬೆನ್ನಲ್ಲೇ ಎಲ್ಎಸ್ಜಿ ನಾಯಕ ಕೆಎಲ್ ರಾಹುಲ್ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಪಂದ್ಯದಲ್ಲಿ ಮ
Air India Express Mass Sick Leave: ಏರ್ ಇಂಡಿಯಾ ವಿಮಾನ ಸಂಸ್ಥೆಯು ಟಾಟಾ ಸಮೂಹದ ತೆಕ್ಕೆಗೆ ಬಂದ ಬಳಿಕವೂ ಅದರ ಸಮಸ್ಯೆಗಳು ಬಗೆಹರಿದಿಲ್ಲ. 300ಕ್ಕೂ ಅಧಿಕ ಕ್ಯಾಬಿನ್ ಸಿಬ್ಬಂದಿ ಸಾಮೂಹಿಕವಾಗಿ ಅನಾರೋಗ್ಯ ರಜೆ ಹಾಕುವ ಮೂಲಕ ಈ ಬಿಕ್ಕಟ್ಟು ಉಲ್ಬಣಗೊಂಡಿ
ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ಅಶ್ಲೀಲ ವಿಡಿಯೋಗಳು ಯಾರಿಂದ ಚಿತ್ರಿತವಾದವು ಎನ್ನುವುದಕ್ಕಿಂತ ಯಾರಿಂದ ಹೊರಗೆ ಬಂದವು ಎಂಬುದೇ ಹೆಚ್ಚು ಚರ್ಚೆಯಾಗುತ್ತಿದೆ. ಅಂದಾಜು 2800ಕ್ಕೂ ಹೆಚ್ಚು ವಿಡಿಯೋಗಳನ್ನು ಬಿಡುಗಡೆ ಮಾಡಿದ್ದು
Fact Check On Viral Letter: ಚುನಾವಣೆ ಹೊತ್ತಲ್ಲಿ ಸುಳ್ಳುಳ ಸರಮಾಲೆಯೇ ರಚನೆಯಾಗಿ ಬಿಡುತ್ತವೆ. ಈ ಬಾರಿಯ ಲೋಕಸಭಾ ಚುನಾವಣೆ ಹೊತ್ತಲ್ಲೂ ಅದೇ ರೀತಿ ಆಗಿದೆ. ಮೋದಿ ಅವರನ್ನು ಮಣಿಸಲು ಬಿಜೆಪಿ ವಿರುದ್ಧ ವೋಟು ಹಾಕಲು ದುಬೈನಿಂದ ಕರ್ನಾಟಕಕ್ಕೆ ಬರು
ನಟಿ ಮಾನಸಾ ಮನೋಹರ್ ಅವರ ಫ್ಯಾಮಿಲಿ ಫೋಟೋಗಳು ಇಲ್ಲಿವೆ ನೋಡಿ…
NCP (SP) Merge With Congress : ಹಾಲೀ ಲೋಕಸಭಾ ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವ ಹೊತ್ತಿನಲ್ಲಿ ಹಿರಿಯ ರಾಜಕಾರಣಿ ಶರದ್ ಪವಾರ್, ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್ ಜೊತೆ ವಿಲೀನಗೊಳ್ಳಬಹುದು ಎನ್ನುವ ಹೇಳಿಕೆಯನ್ನು ನೀಡಿದ್ದಾರೆ. ಹೀಗಾಗಿ, ಅ
ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣನವರ ವಿರುದ್ಧದ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಲೀಕ್ ಮಾಡಿದ್ದರ ಹಿಂದೆ ನವೀನ್ ಗೌಡ ಎಂಬಾತನ ಪಾತ
Gulf Travelers In Trouble Due to Air India Crisis: ಏರ್ ಇಂಡಿಯಾ ವಿಮಾನದ ಬಿಕ್ಕಟ್ಟಿನ ಪರಿಣಾಮ ಪ್ರಯಾಣಿಕರು ಪರದಾಡುವಂತಾಗಿದೆ. ಮುಖ್ಯವಾಗಿ ಕಾಸರಗೋಡು ಸೇರಿದಂತೆ ಕೇರಳ ವಿವಿಧ ಭಾಗಗಳಿಂದ ಗಲ್ಫ್ ದೇಶಗಳಿಗೆ ಹೆಚ್ಚು ಓಡಾಡುವ ಪ್ರಯಾಣಿಕರಿಗೆ ಸಮಸ್ಯೆ ಎದು
ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ, ರಾಜಕೀಯ ವಲಯದಲ್ಲಿ ತೀವ್ರ ಸಂಚಲನವನ್ನು ಉಂಟುಮಾಡಿರುವ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ
Rahul Overnight Silence On Adani, Ambani : ಉದ್ಯಮಿಗಳಾದ ಅದಾನಿ ಮತ್ತು ಅಂಬಾನಿಯನ್ನು ದಿನಬೆಳಗಾದರೆ ಟೀಕಿಸುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಯಾಕೆ ಸುಮ್ಮನಿದ್ದಾರೆ ಎನ್ನುವ ಪ್ರಶ್ನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉತ್
Mangaluru Medical College Toilet Video Case: ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟು ವಿಡಿಯೋ ಚಿತ್ರೀಕರಿಸಿದ ಪ್ರಕರಣದ ಬೆನ್ನಲ್ಲೇ, ಮಂಗಳೂರಿನ ವೈದ್ಯಕೀಯ ಕಾಲೇಜಿನ ಟಾಯ್ಲೆಟ್ನಲ್ಲಿ ಮೊಬೈಲ್ ಇರಿಸಿ ವಿಡಿಯೋ ಚಿತ್ರೀಕರಿಸಿದ ಘಟನೆ ವಿವಾ
Bengaluru Nagarjuna Layout Rain Water Harvesting: ಬೆಂಗಳೂರಿನ ಸೀಗೆಹಳ್ಳಿ ನಾಗಾರ್ಜುನ ಲೇಔಟ್ನ ನಿವಾಸಿಗಳು ಸ್ವಯಂ ಪ್ರೇರಣೆಯಿಂದ ಮಳೆ ನೀರು ಕೊಯ್ಲುಹೊಂದ ನಿರ್ಮಿಸುವ ಮೂಲಕ ಮಾದರಿಯಾಗಿದ್ದಾರೆ. ತಮ್ಮ ಲೇಔಟ್ನಲ್ಲಿ ಉಂಟಾಗುವ ನೀರಿನ ಬವಣೆಗೆ ತಾವೇ ಪರ
Parents Fined by Court for Letting Minors Ride 2 Wheelers: ನಗರದ ಬಹುತೇಕ ಕಡೆ ಅಪ್ರಾಪ್ತ ವಯಸ್ಸಿನ ಮಕ್ಕಳು ದ್ವಿಚಕ್ರ ವಾಹನ ಓಡಿಸುವ ದೃಶ್ಯಗಳು ಕಾಣಿಸುತ್ತಿರುತ್ತವೆ. ಅದರಲ್ಲಿಯೂ ವೀಲಿಂಗ್ ಮಾಡುವ ಹುಚ್ಚು ಈ ಮಕ್ಕಳಲ್ಲಿ ಅಧಿಕ. ಮಕ್ಕಳ ಹುಚ್ಚಾಟಕ್ಕೆ ಪೋಷಕರ
Lok Sabha Elections 2024: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಲಿಂಗನಮಕ್ಕಿ ಜಲಾಶಯದ ಹಿನ್ನೀರು ಪ್ರದೇಶದಲ್ಲಿನ ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳಸವಳ್ಳಿ ತಮಿಳು ಕ್ಯಾಂಪ್ನ ನಿವಾಸಿಗಳು ಮಂಗಳವಾರ ನಡೆದ ಚುನಾವಣೆಯಲ್ಲಿ ತಮ್ಮ ಮೊದಲ
LSG Owner Sanjeev Goenka Furious With KL Rahul: ಸನ್ರೈಸರ್ಸ್ ಹೈದರಾಬಾದ್ ವಿರುದ್ದ ಲಖನೌ ಸೂಪರ್ ಜಯಂಟ್ಸ್ ತಂಡ ಸೋಲು ಅನುಭವಿಸಿದ ಬೆನ್ನಲ್ಲೆ ಲಖನೌ ಫ್ರಾಂಚೈಸಿ ಮಾಲೀಕ ಸಂಜೀವ್ ಗೊಯಾಂಕ ಅವರು ನಾಯಕ ಕೆಎಲ್ ರಾಹುಲ್ ವಿರುದ್ದ ಅಸಮಾಧಾನವನ್ನು
Mumbai Indians vs Sunrisers Hyderabad: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ಲೇ ಆಫ್ಸ್ ರೇಸ್ನಿಂದ ಹೊರಬಿದ್ದಿರುವ ಐದು ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡ ಉಳಿದ ತಂಡಗಳ ಪ್ಲೇ-ಆಫ್ಸ್ ಹಾದಿ ಕಠಿಣವನ್ನ
Ricky Ponting on Kuldeep Yadav: ಪ್ರಸ್ತುತ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಎಸ್ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಇಬ್ಬರು ಸರಕಾರಿ ಅಧಿಕಾರಿಗಳೂ ಸೇರಿ ಈವರೆಗೆ 9 ಮಂದಿ ಸಂತ್ರಸ್ತೆಯರನ್ನು ಗುರುತಿಸಿ ವಿಚಾರಣೆ ನಡೆಸ
R Ashok On Siddaramaiah : ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಯ ಸುಳ್ಳುಗಳು ನೆನಪಾಗುತ್ತಿವೆ ಎಂದು ಟ್ವೀಟ್ ಮಾಡಿದ್ದರು. ಸದ್ಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ರಾಜ್ಯ ಸರ್ಕಾರ 10 ಎಡವಟ್ಟುಗಳನ್ನು ಸಿಎಂ ಸಿದ್ದರಾಮಯ್ಯ ಅವರಿಗ
Funny Congress Tweet On ECI : ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಮ್ಮೆಯ ಐರಾವತ್ ಬಸ್ಸಿನ ಧ್ಯೇಯವಾಕ್ಯವನ್ನು ಬದಲಾಯಿಸಿ, ಕೇರಳ ಕಾಂಗ್ರೆಸ್ ಘಟಕ ಲೇವಡಿ ಮಾಡಿದೆ. ಮಗುವಿನಂತೆ ಮಲಗಿ ಎನ್ನುವುದನ್ನು ಬದಲಾಯಿಸಿ ಚುನಾವಣಾ ಆಯೋಗದಂತೆ ಮಲಗಿ ಎಂದ
Siddaramaiah Remembered 15 Lies Of Modi : ಈ ಬಾರಿಯ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿ ಹೇಳಿದ ಸುಳ್ಳುಗಳನ್ನು ಎಂದು ಸಿದ್ದರಾಮಯ್ಯ ಪಟ್ಟಿ ಮಾಡಿದ್ದಾರೆ. ಒಟ್ಟು ಮೋದಿ ಹೇಳಿರುವ 15 ಹೇಳಿಕೆಗಳ ಪಟ್ಟಿಯನ್ನು ಸಿಎಂ ಟ್ವೀಟ್ ಮಾಡಿದ್ದಾರೆ. ಯ
ರಾಜ್ಯದಲ್ಲಿ ಮಳೆರಾಯ ಅಲ್ಲಲ್ಲಿ ತಂಪೆರೆಯುತ್ತಿದ್ದ ಗುರುವಾರದಿಂದ ಒಂದು ವಾರ ಕಾಲ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೂಡ ನೀಡಿದೆ. ಮೇ 9 ರ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಈವರೆಗೆ 3 ಮಂದಿಯನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಪ್ರಜ್ವಲ್ ಬರುವವರೆಗೂ ತೀವ್ರಗತಿಯ ವಿಚಾರಣೆ ಕಷ್ಟ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ
M laxman On Hassan Pendrive Case : ಹಾಸನ ಪೆನ್ಡ್ರೈವ್ ಪ್ರಕರಣದ ಬಗ್ಗೆ ಕಾಂಗ್ರೆಸ್ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿರುವ ಎಚ್ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರ
Sunrisers Hyderabad vs Lucknow Super Giants Match Live: ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 57ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಹಾಗೂ ಲಖನೌ ಸೂಪರ್ ಜಯಂಟ್ಸ್ ತಂಡಗಳು ಕಾದಾಟ ನಡೆಸುತ್ತ
ನನ್ನ ಆತ್ಮೀಯ ಗೆಳೆಯ ಮತ್ತು ದೀರ್ಘ ಕಾಲದ ಸಹೋದ್ಯೋಗಿ ಬೆಳ್ತಂಗಡಿಯ ಮಾಜಿ ಶಾಸಕ ಕೆ ವಸಂತ ಬಂಗೇರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅನೇಕ ವರ್ಷಗಳ ಹಿಂದೆ ವಿಧಾನಸಭೆಯಲ್ಲಿ ನಾನು ಮತ್ತ
Krishna Byre Gowda Challenge To HD Kumaraswamy : ಹಾಸನ ಪೆನ್ಡ್ರೈವ್ ಪ್ರಕರಣವು ಪ್ರಪಂಚದಲ್ಲಿಯೇ ಅತಿ ದೊಡ್ಡದಾದ ಲೈಂಗಿಕ ದೌರ್ಜನ್ಯ ಹಗರಣವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಜತೆಗೆ ಎಚ್ಡಿ ಕುಮಾರಸ್ವಾಮಿ, ದೇವಾರಾಜೇಗೌಡ ಅವರ
5 controversial umpire calls in IPL 2024: ಪ್ರಸ್ತುತ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯು ಇದೀಗ ನಿರ್ಣಾಯಕ ಹಂತಕ್ಕೆ ಲಗ್ಗೆ ಇಟ್ಟಿದೆ. ಇದರ ನಡುವೆ ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಅಂಪೈರ್ ತೀರ್ಮಾನಗಳ ಬಗ್ಗೆ ಹ
Heavy Rain In Bengaluru : ಬೆಂಗಳೂರಿನಲ್ಲಿ ದಿನ ಬಿಟ್ಟು ದಿನ ಮಳೆ ಆಗಮಿಸುತ್ತಿದ್ದು, ಸೆಕೆಯಿಂದ ಸುಸ್ತಾಗಿದ್ದ ಜನರಿಗೆ ತಂಪು ಅನುಭವ ನೀಡುತ್ತಿದೆ. ಸತತ ಒಂದು ಗಂಟೆಗಳ ಕಾಲ ಸುರಿದ ಮಳೆಗೆ ರಾಜಧಾನಿ ರಸ್ತೆಗಳಲ್ಲಿ ಹೊಳೆಯಂತಾಗಿದ್ದವು. ಈ ಬಗ್
Prajwal Revanna Pen Drive Case: ಹಾಸನ ಜಿಲ್ಲಾ ರಾಜಕಾರಣ ಮಾತ್ರವಲ್ಲ, ರಾಜ್ಯ ರಾಜಕಾರಣ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಈ ಪೆನ್ಡ್ರ
ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ ವಸಂತ ಬಂಗೇರ ಬುಧವಾರ ನಿಧನರಾಗಿದ್ದಾರೆ. ಮೇ 8ರಂದು ಸಂಜೆ 4 ಗಂಟೆಗೆ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ಕುಟುಂಬದ ಮೂಲಗಳು ಹೇಳಿವೆ. ಬ
BJP Deletes Tweet Muslim Membership For Temple : ಹೊಸಕೇಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಸಮಿತಿಗೆ ಮುಸ್ಲಿಂ ಸಮುದಾಯದ ನವಾಜ್ ಎಂಬುವವರು ಆಯ್ಕೆಯಾಗಿದ್ದರು. ಈ ಬಗ್ಗೆ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ದೊಡ್ಡಮಟ್ಟದ ಆರೋಪ ಮಾಡಿತ್ತು. ಬಳಿಕ ಸ
SR Srinivas On HD Kumaraswamy : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಎಳೆದು ತಂದಿರುವುದಕ್ಕೆ ಗುಬ್ಬಿ ಶಾಸಕ ಎಸ್ಆರ್ ಶ್ರೀನಿವಾಸ್ ಕಿಡಿಕಾರಿದ್ದಾರೆ. ತುಮಕೂರಿನಲ್ಲಿ ಸುದ್ದಿಗೋಷ್ಠಿ
ಟಾಟಾ ಸಮೂಹಕ್ಕೆ ಸೇರಿದ ಟೈಟಾನ್ ಕಂಪನಿಯ ಷೇರುಗಳಲ್ಲಿ ಕಳೆದ ಒಂದು ತಿಂಗಳಲ್ಲಿ ಭಾರೀ ಕುಸಿತ ಕಂಡಿವೆ. ಇದರಿಂದ ಪ್ರಮುಖ ಷೇರು ಹೂಡಿಕೆದಾರೆ ರೇಖಾ ಜುಂಜುನ್ವಾಲಾ ಅವರಿಗೆ ಒಂದೇ ತಿಂಗಳಲ್ಲಿ ಸುಮಾರು 2360 ಕೋಟಿ ರೂ.ಗೂ ಹೆಚ್ಚು ನಷ್
LR Shivaramegowda On Prajwal Revanna Case : ಹಾಸನ ಪೆನ್ಡ್ರೈವ್ ಪ್ರಕರಣದ ಕುರಿತು ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಸುದ್ದಿಗೋಷ್ಠಿ ನಡೆಸಿದ್ದಾರೆ. ನನಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ; ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ನಕಲಿ ವಕೀಲ ಎಂದಿದ್ದಾರ
Borther Vs Sister In Andhra Pradesh : ಆಂಧ್ರ ಪ್ರದೇಶದಲ್ಲಿ ಮುಂದಿನ ವಾರ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆ ಏಕಕಾಲದಲ್ಲಿ ನಡೆಯಲಿದೆ. 2019ರ ಅಸೆಂಬ್ಲಿ ಚುನಾವಣೆಯಲ್ಲಿ ಅಣ್ಣನ ಭಾರೀ ಗೆಲುವಿಗೆ ಕಾರಣಕರ್ತರಲ್ಲಿ ಒಬ್ಬರಾದ ತಂಗಿ, ಈಗ ಕಾಂಗ್ರೆಸ್ ಪಾರ
Brian Lara warning to India Team: 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಭಾರತ ತಂಡಕ್ಕೆ ವೆಸ್ಟ್ ಇಂಡೀಸ್ ಮಾಜಿ ನಾಯಕ ಹಾಗೂ ದಿಗ್ಗಜ ಬ್ರಿಯಾನ್ ಲಾರಾ ಎಚ್ಚರಿಕೆ ನೀಡಿದ್ದಾರೆ. ತಂಡದಲ್ಲಿ ಸ್ಟಾರ್ ಆಟಗಾರರು ಇದ್ದಾರೆಂದ ಮಾತ್ರಕ್ಕೆ ನೀ
Mumbai School Principal Fired Over Palestine Post: ಪ್ಯಾಲಸ್ತೀನ್ ಪರ ವಹಿಸಿ ಇಸ್ರೇಲ್ ವಿರೋಧಿಸಿ ವಿಶ್ವಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಅಮೆರಿಕದಲ್ಲಿ ವಿಶ್ವ ವಿದ್ಯಾಲಯಗಳಲ್ಲೇ ಹೋರಾಟ ನಡೆಯುತ್ತಿದೆ. ಇದೇ ವಿಚಾರಗಳನ್ನ ಪ್ರಸ್ತಾಪಿಸಿ ಮುಂಬೈ ಶ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್, ಬಿಜೆಪಿ ಆರೋಪಕ್ಕೆ ಒಕ್ಕಲಿಗ ಸಮುದಾಯದ ಸಚಿವರು ಜಂಟಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಬುಧವಾರ ತಿರುಗೇಟು ನೀಡಿದ್ದಾರೆ. ಕೆಪಿ
HD Kumaraswamy On Prajwal Revanna : ಹಾಸನ ಪೆನ್ಡ್ರೈವ್ ಕೇಸ್ಗೆ ಸಂಬಂಧಿಸಿದ ಹೋರಾಟದ ಬಗ್ಗೆ ಎಚ್ಡಿ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ. ನಾನು ಶಾಸಕ ರೇವಣ್ಣ ಅವರ ಪರ ಹೋರಾಟ ಮಾಡುತ್ತಿದ್ದೇನೆ. ಪ್ರಜ್ವಲ್ ಪರ ಅಲ್ಲ ಎಂದು ಹೇಳಿದ್ದ
Royal Challengers Bengaluru vs Punjab Kings: ಹದಿನೇಳನೇ ಆವೃತ್ತಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ಲೇ ಆಫ್ಸ್ ಟಿಕೆಟ್ ಸರಲುವಾಗಿ ಶತಾಯ ಗತಾಯ ಪ್ರಯತ್ನ ಮಾಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹ್ಯಾಟ್ರಿಕ್ ಗೆಲುವಿನ
Hindu Temple Committee Muslim Member : ಹಿಂದೂ ದೇವಸ್ಥಾನ ಸಮಿತಿಗೆ ಮುಸ್ಲಿಂ ವ್ಯಕ್ತಿ ಸದಸ್ಯ ಮಾಡಿದೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ಆರೋಪ ಮಾಡಿದೆ. ಸದ್ಯ ಈ ವಿಷಯ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಸಿಎಂ ಟ್ವೀಟ್ ಮಾಡಿ ಬಿಜೆಪಿ ವಿರುದ
ಹೊಸಕೋಟೆ ಅವಿಮುಕ್ತೇಶ್ವರಸ್ವಾಮಿ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಕಾಂಗ್ರೆಸ್ ಸರ್ಕಾರ ನೇಮಕ ಮಾಡಿದೆ ಎಂಬ ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ಬಲವಾದ ತಿರುಗೇಟು ನೀಡಿದೆ. ಈ ಬಗ್ಗೆ ಕರ್ನಾಟಕ ಕಾಂಗ್ರ
HD Revanna Sent To Judicial Custody: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿರುವ ಪೆನ್ ಡ್ರೈವ್ ಪ್ರಕರಣದ ನೂರಾರು ಸಂತ್ರಸ್ತೆಯರ ಪೈಕಿ ಓರ್ವ ಮಹಿಳೆಯನ್ನು ಅಪಹರಣ ಮಾಡಿದ್ದ ಆರೋಪಕ್ಕೆ ಗುರಿಯಾಗಿರುವ ಮಾಜಿ ಸಚಿವ ಎಚ್. ಡಿ. ರೇವಣ್ಣ ಅವರನ್ನು ನ್ಯಾಯಾಲಯ ನ
Why Air India Express flights are cancelled? ಕ್ಯಾಬಿನ್ ಸಿಬ್ಬಂದಿ ಏಕಾಏಕಿ ‘ಸಾಮೂಹಿಕ ಅನಾರೋಗ್ಯ ರಜೆ’ ಹಾಕಿ ಕೆಲಸಕ್ಕೆ ಗೈರಾದ ಹಿನ್ನೆಲೆಯಲ್ಲಿ ಬುಧವಾರ ಕನಿಷ್ಠ 86 ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳ ಹಾರಾಟ ರದ್ದಾಗಿದೆ. ಸುಮಾರು 300 ಹಿರಿಯ ಕ್ಯಾ
Pragyan Ojha on Rajasthan Royals Loss: ಮಂಗಳವಾರ ದಿಲ್ಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಡೆಲ್ಲಿ ಕ್ಯಾಪಿಟಲ್ಸ
ಕೋವಿಶೀಲ್ಡ್ ಲಸಿಕೆಯಿಂದ ಕೆಲವರಲ್ಲಿ ಅಡ್ಡ ಪರಿಣಾಮಗಳು ಉಂಟಾಗುತ್ತವೆ ಎಂದು ಅದನ್ನು ತಯಾರಿಸಿದ ಆ್ಯಸ್ಟ್ರಾಜೆನಿಕಾ ಕಂಪನಿಯೇ ಲಂಡನ್ ನ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದು ಇದು ಆ ಲಸಿಕೆಯನ್ನು ಪಡೆದಿರುವ ಕೋಟ್ಯಂತರ ಜ
PM Modi Slams Rahul Gandhi: ಕಾಂಗ್ರೆಸ್ ಪಕ್ಷದ ನಾಯಕರು ಬಿಜೆಪಿ ವಿರುದ್ದ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡಲಾಗ್ತಿದೆ ಎಂದು ನಿರಂತರವಾಗಿ ಆರೋಪಿಸುತ್ತಿದ್ದರು. ರಾಹುಲ್ ಗಾಂಧಿ ಅವರಂತೂ ಅದಾನಿ, ಅಂಬಾನಿ ಅವರಂಥಾ ಉದ್ಯಮಿಗಳ ಹೆಸರನ್ನು ಪದೇ ಪದ
PM Modi Slams Sam Pitroda Racist Statement: ಜನಾಂಗೀಯ ನಿಂದನೆಯನ್ನು ವಿಶ್ವ ಮಟ್ಟದಲ್ಲಿ ಗಂಭೀರವಾಗಿ ಪರಿಗಣಿಸಲಾಗುತ್ತದೆ. ಅಂತಾದ್ರಲ್ಲಿ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹಿರಿಯ ನಾಯಕ ಸ್ಯಾಮ್ ಪಿತ್ರೊಡಾ ಅವರು ದಕ್ಷಿಣ ಭಾರತೀಯರು ಆಫ್ರಿ
ರಾಜ್ಯದಲ್ಲಿ ಎರಡನೇ ಹಂತದ ಮತದಾನ ಮುಗಿದ ಬಳಿಕ ಬುಧವಾರವನ್ನು ಮನೆಯಲ್ಲೇ ಕುಟುಂಬಸ್ಥರ ಜೊತೆ ಆರಾಮವಾಗಿ ಕಳೆದ ಪ್ರಹ್ಲಾದ ಜೋಶಿ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವೇಳೆ ಕಾಂಗ್ರೆಸ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಅವರು,