ಬೆಂಗಳೂರು ಬೆಂಗಳೂರಿನ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಏಪ್ರಿಲ್ 23 ರಂದು ಗಂಭೀರವಾದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಅವರ ಎಸ್ಯುವಿ ಮೂರು ಬಾರಿ ಪಲ್ಟಿ ಹೊಡೆ
ಹಾಸನ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ದೇಶ್ಯಾದ್ಯಂತ ಸದ್ದು ಮಾಡುತ್ತಿದ್ದು, ಈಗಾಗಲೇ ಈ ಸಂಬಂಧ ಸಂತ್ರಸ್ತೆಯರ ಆರೋಪದ ಮೇಲೆ ಎಸ್ಐಟಿ 2ನೇ ಬಾರಿ ನೋಟಿಸ್ ನೀಡಿದರೂ ಸಹ ಮಾಜಿ.ಸಚಿವ ಎಚ್.ಡಿ.ರೇವಣ್ಣ ವಿಚಾರಣ
ಚಾಮರಾಜನಗರ ಭಾರತದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮತ್ತೊಂದು ಗೌರವದ ಗರಿ ಬಂದಿದೆ. ಈ ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಇಂಡಿಯ
ಮಂಗಳೂರು ಲಕ್ಷದ್ವೀಪಕ್ಕೆ ಪ್ರವಾಸ ಹೋಗುವ ಕರ್ನಾಟಕದ ಜನರಿಗೆ ಸಿಹಿಸುದ್ದಿಯೊಂದಿದೆ. ಮಂಗಳೂರು-ಲಕ್ಷದ್ವೀಪ ನಡುವಿನ ಪ್ರಯಾಣಿಕ ಹಡಗು ಸೇವೆ ಮತ್ತೆ ಆರಂಭವಾಗಿದೆ. ಇದರಿಂದಾಗಿ ಕಡಿಮೆ ದರ ಮತ್ತು ಸಮಯದಲ್ಲಿ ಪ್ರಯಾಣ ಮಾಡಬಹುದಾಗ
ಬೆಂಗಳೂರು : ‘ಕಾಟೇರ’ ಸಿನಿಮಾ ಸಕ್ಸಸ್ ಕನ್ನಡ ಚಿತ್ರರಂಗಕ್ಕೆ ಶಕ್ತಿ ತುಂಬಿದೆ. ಕಳೆದ ವರ್ಷ ಕೊನೆಗೆ ಬಂದ ಆಕ್ಷನ್ ಎಂಟರ್ಟೈನರ್ ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡಿತ್ತು. ನಮ್ಮದೇ ಮಣ್ಣಿನ ಕಥೆಯನ್ನು ಚಿತ್ರದಲ್ಲಿ ತೆರೆಗೆ ತರಲ
ಬೆಳಗಾವಿ ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ಪ್ರಕರಣದ ಸಂಬಂಧ ಪೊಲೀಸರು ಆರೋಪಿ ಫಯಾಜ್ನನ್ನು ಬಂಧಿಸಿದ್ದಾರೆ. ಆರೋ
ಧಾರವಾಡ ದಾರವಾಡ ಲೋಕಸಭೆ ಮತಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯ ನಿಯೋಜಿತರಾದ ಸಿಬ್ಬಂದಿ, ಅಧಿಕಾರಿಗಳು ಧಾರವಾಡ ಲೋಕಸಭಾ ಮತಕ್ಷೇತ್ರದ ಮತದಾರರಾಗಿದ್ದು ಮತ್ತು ಚುನಾವಣಾ ಆಯೋಗ ನಿಗದಿಪಡಿಸಿದ ದಿನಾಂಕದೊಳಗೆ ಮತದಾನಕ್ಕಾಗಿ ನಿ
ಅಹ್ಮದಾಬಾದ್: ಗುಜರಾತ್ ನ ಸಬರ್ಕಾಂತ ಜಿಲ್ಲೆಯಲ್ಲಿ ಪಾರ್ಸಲ್ ಬಾಂಬ್ ಸ್ಫೋಟಗೊಂಡಿದ್ದು ತಂದೆ ಮಗಳು ಸಾವನ್ನಪ್ಪಿದ್ದಾರೆ. ಅಪರಿಚಿತ ವ್ಯಕ್ತಿಯೋರ್ವ ತಂದುಕೊಟ್ಟ ಎಲೆಕ್ಟ್ರಾನಿಕ್ ವಸ್ತು ಸಿಡಿದ ಪರಿಣಾಮ ಈ ಅನಾಹುತ ನಡೆದಿದೆ ಎ
ತಿರುವನಂತಪುರಂ : ಮಲಯಾಳಂ ನಟಿ ಮಮತಾ ಮೋಹನ್ದಾಸ್ ವಯಸ್ಸು 39ರ ಸಮೀಪದಲ್ಲಿದ್ದರೂ ನೋಡಲು ಚಿರಯುವತಿಯಂತೆ ಕಾಣುತ್ತಾರೆ. ನಟಿ ಮಾತ್ರವಲ್ಲದೆ, ಹಿನ್ನೆಲೆ ಗಾಯಕಿ ಹಾಗೂ ಸಿನಿಮಾ ನಿರ್ಮಾಪಕಿಯಾಗಿ ಕೂಡ ಗುರುತಿಸಿಕೊಂಡಿರುವ ಅವರು, ತ