ಬೆಂಗಳೂರು: ಮನೆಗೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರನ್ನು 4 ದಿನ ಎಸ್ಐಟಿ ವಶಕ್ಕೆ ನೀಡಿ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ನೋಟಿಸ್ ನೀಡಿದರೂ
ಧರ್ಮಶಾಲಾ: ರವೀಂದ್ರ ಜಡೇಜಾ ಆಲ್ರೌಂಟ್ ಆಟದ ನೆರವಿನಿಂದ ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) 28 ರನ್ಗಳ ಜಯ ಗಳಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ
‘ಬಿಗ್ ಬಾಸ್ ಕನ್ನಡ ಸೀಸನ್ 7’ರ ಸ್ಪರ್ಧಿ (Bigg Boss Kannada 7) ದೀಪಿಕಾ ದಾಸ್ (Deepika Das) ಅವರು ಪತಿ ಜೊತೆ ವಿದೇಶಕ್ಕೆ ಹಾರಿದ್ದಾರೆ. ಸದ್ಯ ನಟಿ ಪ್ರವಾಸ ಎಂಜಾಯ್ ಮಾಡುತ್ತಿದ್ದಾರೆ. ಪ್ರವಾಸದ ಸುಂದರ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ. ಪತಿ
ಪ್ರಶಾಂತ್ ವರ್ಮಾ ನಿರ್ದೇಶನ ಮತ್ತು ತೇಜಾ ಸಜ್ಜಾ (Teja Sajja) ನಟನೆಯ ‘ಜೈ ಹನುಮಾನ್’ (Jai Hanuman) ಮೊದಲ ಭಾಗ ಸಕ್ಸಸ್ ಕಂಡಿದೆ. ಇದರ ಪಾರ್ಟ್ 2 ಬರುವ ಬಗ್ಗೆ ಇತ್ತೀಚೆಗೆ ಚಿತ್ರತಂಡ ಅನೌನ್ಸ್ ಮಾಡಿದೆ. ಆಂಜನೇಯ ಪಾತ್ರದಲ್ಲಿ ಯಾರು ನಟಿಸುತ್ತಾರ
– ಯಾವುದೇ ಪುರಾವೆ ಇಲ್ಲದೆ ಅರೆಸ್ಟ್ ಮಾಡಿದ್ದಾರೆ ಬೆಂಗಳೂರು: ಇದೊಂದು ರಾಜಕೀಯ ಷಡ್ಯಂತ್ರ. ಯಾವುದೇ ಪುರಾವೆ ಇಲ್ಲದೆ ಅರೆಸ್ಟ್ ಮಾಡಿದ್ದಾರೆ ಎಂದು ಬಂಧಿತ ಹೆಚ್.ಡಿ.ರೇವಣ್ಣ (H.D.Revanna) ಗಂಭೀರ ಆರೋಪ ಮಾಡಿದ್ದಾರೆ. ನ್ಯಾಯಾಧೀಶರ ಮುಂ
ಚಿಕ್ಕಬಳ್ಳಾಪುರ: ಮಗನಿಗೆ (Son) ಈಜು (Swimming) ಕಲಿಸಲು ಹೋದ ತಂದೆ (Father) ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ (Chintamani) ತಾಲೂಕಿನ ಕೋನಪ್ಪಲ್ಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅ
ಬೀದರ್: ವಕೀಲನ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಮೂವರು ಆರೋಪಿಗಳನ್ನು ಬಂಧಿಸಿ ಬೀದರ್ (Bidar) ಪೊಲೀಸರು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಜಮೀನು ಖರೀದಿ ಮಾಡುವ ವಿಚಾರಕ್ಕೆ ಹಲ್ಲೆ ಮಾಡ
ಶ್ರೀನಗರ: ಕಾಶ್ಮೀರದ ಪೂಂಚ್ನಲ್ಲಿ ಭಾರತೀಯ ವಾಯುಪಡೆಯ (IAF) ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಗಿಳಿದ ಸೇನೆ (Indian Army) ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂದು ವರದಿಯಾಗಿದ
ಪಾಟ್ನಾ: ಪೆರೋಲ್ ಮೇಲೆ ಜೈಲಿನಿಂದ ಹೊರಬಂದ ಮಾಜಿ ಶಾಸಕರೊಬ್ಬರು ಜೆಡಿಯು (JDU) ಅಭ್ಯರ್ಥಿ ಪರವಾಗಿ ಮೆಗಾ ರೋಡ್ಶೋನಲ್ಲಿ ಭಾಗಿಯಾಗಿ ಪ್ರಚಾರ ನಡೆಸಿದ್ದಾರೆ. ಛೋಟೆ ಸರ್ಕಾರ್ ಖ್ಯಾತಿ ಗಳಿಸಿರುವ ಅನಂತ್ ಕುಮಾರ್ ಸಿಂಗ್, ಮೊಕಾಮಾದಿ
ಕನ್ನಡತಿ ಶ್ರೀಲೀಲಾ (Sreeleela) ‘ಗುಂಟೂರು ಖಾರಂ’ ಸಿನಿಮಾದ ನಂತರ ಸೈಲೆಂಟ್ ಆಗಿದ್ದಾರೆ. ಸಾಲು ಸಾಲು ತೆಲುಗಿನ ಎರಡ್ಮೂರು ಸಿನಿಮಾಗಳು ಮಕಾಡೆ ಮಲಗಿದ ಬೆನ್ನಲ್ಲೇ ನಟಿ ಕಾಲಿವುಡ್ನತ್ತ ಮುಖ ಮಾಡಿದ್ದಾರೆ. ತಮಿಳು ನಟ ಕಾರ್ತಿ ಮುಂದಿನ
ಹುಬ್ಬಳ್ಳಿ: ವೀಡಿಯೋಗಳನ್ನು ಯಾರು ವೈರಲ್ ಮಾಡಿದ್ದಾರೆ ಎನ್ನುವುದಕ್ಕಿಂತ ಸಾರ್ವಜನಿಕ ಜೀವನದಲ್ಲಿ ಹೇಗೆ ವರ್ತಿಸುತ್ತೇವೆ ಎಂಬುದು ಮುಖ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi ) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ
ರಾಯಚೂರು: ಪ್ರಜ್ವಲ್ (Prajwal Revanna) ದೇಶ ಬಿಟ್ಟು ಹೋಗಲು ಕೇಂದ್ರದ ಸಪೋರ್ಟ್ ಇದೆ ಎಂದು ಯುವ ಕಾಂಗ್ರೆಸ್ (Congress) ಅಧ್ಯಕ್ಷ ಬಿ.ವಿ.ಶ್ರೀನಿವಾಸ್ (BV Srinivas) ಆರೋಪಿಸಿದ್ದಾರೆ. ಈ ಕುರಿತು ರಾಯಚೂರಿನಲ್ಲಿ (Raichur) ಮಾತನಾಡಿದ ಅವರು, ಪ್ರಜ್ವಲ್ ವಿಚಾರ
ಬಿಗ್ ಬಾಸ್ (Bigg Boss), ‘ಲಕ್ಷ್ಮಿ ಬಾರಮ್ಮ’ (Lakshmi Baramma) ಸೀರಿಯಲ್ ಮೂಲಕ ಮೋಡಿ ಮಾಡಿರುವ ಕವಿತಾ ಗೌಡ ಮತ್ತು ಚಂದನ್ ಕುಮಾರ್ (Chandan Kumar) ದಂಪತಿ ಇದೀಗ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನಟಿ ಕವಿತಾ ತಾಯಿಯಾಗ್ತಿದ್ದಾರೆ. ಪ್ರೆಗ
ಬೆಂಗಳೂರು: ಪ್ರಜ್ವಲ್ ರೇವಣ್ಣ ಈಗ ಹಾಸನದಿಂದ ಗೆದ್ದರೆ ನಾವು ಎನ್ಡಿಎ (NDA) ವತಿಯಿಂದ ಅಮಾನತು ಮಾಡ್ತೀವಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ಹೇಳಿದ್ದಾರೆ. ಇಲ್ಲಿನ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾ
– ರಾಜಕೀಯ ಸರ್ಕಾರ ರಚನೆಗಾಗಿ ಅಲ್ಲ, ರಾಷ್ಟ್ರ ನಿರ್ಮಾಣಕ್ಕೆ ನವದೆಹಲಿ: ಚುನಾವಣಾ (loksabha Elections 2024) ಲಾಭಕ್ಕಾಗಿ ಹಿಂದೂ ಮತ್ತು ಮುಸ್ಲಿಂ ನಡುವೆ ಒಡಕು ಮೂಡಿಸಲು ಯತ್ನಿಸುತ್ತಿರುವ ಕಾಂಗ್ರೆಸ್ ಬೆಂಕಿಯೊಂದಿಗೆ ಆಟವಾಡುತ್ತಿದೆ ಎಂದು
ಗಾಂಧೀನಗರ: ಹಿಂದೂ ಸಂಘಟನೆಯೊಂದರ ನಾಯಕನನ್ನು ಕೊಲ್ಲಲು ಸಂಚು ರೂಪಿಸಿದ್ದ ಆರೋಪದ ಮೇಲೆ ಸೂರತ್ (Surat) ಪೊಲೀಸರು ಮುಸ್ಲಿಂ ಧರ್ಮಗುರುವನ್ನು (Muslim Cleric) (ಮೌಲ್ವಿ) ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 153
ಮುಂಬೈ: 2008ರ ಮುಂಬೈ ದಾಳಿಯ (Mumbai Attack) ಸಂದರ್ಭದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ (Hemant Karkare) ಅವರನ್ನು ಪಾಕಿಸ್ತಾನಿ ಭಯೋತ್ಪಾದಕರು ಹತ್ಯೆ ಮಾಡಿಲ್ಲ ಎಂದು ಮಹಾರಾಷ್ಟ್ರ ವಿಧಾನಸಭೆಯ ಪ್ರತಿಪಕ
ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಸದ್ಯ ರಾಜಕೀಯ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದರ ನಡುವೆ ಈಗಾಗಲೇ ಒಪ್ಪಿಕೊಂಡಿರುವ ಚಿತ್ರದ ಶೂಟಿಂಗ್ನಲ್ಲಿ ಅವರು ನಿರತರಾಗಿದ್ದಾರೆ. ವಿಜಯ್ ನಟನೆಯ 69ನೇ (Vijay Thalapathy 69th Film) ಚಿತ್ರದ ಅ
ದಾವಣಗೆರೆ: ಪ್ರಜಾಪ್ರಭುತ್ವ ಎಂದರೆ ಸಂವಿಧಾನದಲ್ಲಿ ಪ್ರಜೆಗಳಿಂದ, ಪ್ರಜೆಗಳಿಗಾಗಿ ಇರುವ ಸರ್ಕಾರ ಎಂಬ ಅರ್ಪಣೆಯಾಗಿದೆ. ಅದನ್ನು ಮತಾಂಧರಿಂದ, ಮತಾಂಧರಿಗಾಗಿ, ಮತಾಂಧರಿಗೋಸ್ಕರ ಇರುವ ಸರ್ಕಾರವೆಂದು ಕಾಂಗ್ರೆಸ್ನವರು (Congress) ತಿ
ಲಕ್ನೋ: ಇಷ್ಟು ದಿನ ಐಪಿಎಲ್ನಲ್ಲಿ ಮಾತ್ರ ಬೆಟ್ಟಿಂಗ್ ನಡೆಯುತ್ತಿತ್ತು. ಬ್ಯಾಟರ್, ಬೌಲರ್ಗಳು ಕಣಕ್ಕಿಳಿದರೆ, ಇತಿಂಷ್ಟು ರನ್ ಹೊಡೆಯುತ್ತಾರೆ, ವಿಕೆಟ್ ತೆಗೆಯುತ್ತಾರೆ, ಸಿಕ್ಸರ್ ಬೌಂಡರಿ ಸಿಡಿಸುತ್ತಾರೆ ಎಂದು ಬೆಟ್
ನ್ಯಾಷನಲ್ ಸ್ಟಾರ್ ಯಶ್ (Yash) ಸದ್ಯ ನಟನಾಗಿ ಮಾತ್ರವಲ್ಲ. ನಿರ್ಮಾಪಕನಾಗಿಯೂ ಸದ್ದು ಮಾಡುತ್ತಿದ್ದಾರೆ. ಇದೀಗ ಅವರು ಸೋಷಿಯಲ್ ಮೀಡಿಯಾದಲ್ಲಿ ಮಾಡಿರುವ ಪೋಸ್ಟ್ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ‘ಟಾಕ್ಸಿಕ್’ (Toxic Film) ಬಗ್ಗೆ ಸುಳ
ನವದೆಹಲಿ: ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA) ಕುಸ್ತಿಪಟು ಭಜರಂಗ್ ಪುನಿಯಾ (Wrestler Bajrang Punia) ಅವರನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ. ಮೂಲಗಳ ಪ್ರಕಾರ ಮಾರ್ಚ್ 10 ರಂದು ಸೋನೆಪತ್ನಲ್ಲಿ ನಡೆದ ಟ್ರಯಲ್ಸ್ನಲ್ಲಿ ಆ
ಹಸಿಬಿಸಿ ದೃಶ್ಯಗಳಲ್ಲಿ ನಟಿಸಲ್ಲ ಎಂದಿದ್ದ ಅನುಪಮಾ ಪರಮೇಶ್ವರನ್ (Anupama Parameshwaran)‘ಟಿಲ್ಲು ಸ್ಕ್ವೇರ್’ (Tillu Square) ಸಿನಿಮಾದಲ್ಲಿ ಹೀರೋ ಜೊತೆ ಲಿಪ್ಲಾಕ್ ಮಾಡುವ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದರು. ಈ ಚಿತ್ರದ ಸಕ್ಸಸ್ ನಂತರ ಪ
ಕೊಪ್ಪಳ: ಪಕ್ಷೇತರನಾಗಿ ಗೆದ್ದ ಕೂಡಲೇ ನಿನ್ನ ಕಾವಲುಗಾರರು ನನ್ನ ಮನೆ ಮುಂದೆ ನಿಂತು ಕಾಯುತ್ತಿದ್ದದ್ದು ಮರೆತು ಹೋಯಿತೆ? ಎಂದು ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಶಾಸಕ ಜನಾರ್ದನ ರೆಡ್ಡಿ (Janardhana Reddy) ವಿರುದ್ಧ ಏಕವಚನದಲ್ಲಿ ವಾಗ್ದ
ಇದುವರೆಗೂ ಭಿನ್ನ ಪಥದ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವವರು ಅಶೋಕ್ ಕಡಬ. ಇದೀಗ ಅವರು ‘ಸತ್ಯಂ’ (Sathyam Film) ಚಿತ್ರದ ಮೂಲಕ ಮತ್ತೊಂದು ಜಾಡಿನತ್ತ ಹೊರಳಿಕೊಂಡಿರುವ ಸ್ಪಷ್ಟ ಸೂಚನೆಯೊಂದು ಸಿಕ್ಕಿಬಿಟ್ಟಿದೆ. ಈ ಹಿಂದೆ ಸತ್ಯಂ ಟೀಸರ್
– ರೇವಣ್ಣ ಕಡೆಯವರಿಂದ ಸಂತ್ರಸ್ತೆಯ ಅಪಹರಣ ಪ್ರಕರಣ – ಪಬ್ಲಿಕ್ ಟಿವಿ ಜೊತೆ ಅಳಲು ತೋಡಿಕೊಂಡ ಕಾರ್ಮಿಕರು – ಆ ಮಹಿಳೆಯನ್ನು ನಾವು ನೋಡೇ ಇಲ್ಲ ಮೈಸೂರು: ಶನಿವಾರ 40ಕ್ಕೂ ಹೆಚ್ಚು ಪೊಲೀಸರು (Police) ಬಂದು ಹೊಡೆದಿದ್ದಾರೆ. ಪೊಲೀಸರ ಏಟಿ
– ಕೂಲಿ ಕೆಲಸದಾಕೆ ಅಂತ ಹೇಳಿ ನಮಗೆ ಪರಿಚಯಿಸಲಾಗಿತ್ತು ಎಂದ ಕಾರ್ಮಿಕರು – ಆಕೆ ಕ್ಷಣಕ್ಕೊಂದು ಮಾತನಾಡುತ್ತಿದ್ದಳು, ಸಾಲದ ಕಥೆ ಹೇಳ್ತಿದ್ದಳು ಮೈಸೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ಮೇಲಿನ ಅಪಹರಣ ಪ್ರಕರಣದ (HD Revanna Kidnap Case) ಸಂತ್ರ
ತಮಿಳಿನ ನಟಿ ಜ್ಯೋತಿಕಾ (Jyothika) ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ರಾಜ್ಕುಮಾರ್ ರಾವ್ ನಿರ್ದೇಶನದ ಹಿಂದಿ ‘ಶ್ರೀಕಾಂತ್’ (Srikanth) ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೀಗ ಸಂದರ್ಶನವೊಂದರಲ್ಲಿ ಆನ್ಲೈನ್ ಮೂ
ತಮ್ಮ ಕಟ್ಟುನಿಟ್ಟಾದ ಕಾರ್ಯ ವೈಖರಿ ಮೂಲಕ ‘ಸಿಂಗಂ ಅಣ್ಣ’ ಎಂದೇ ಬಿರುದು ಪಡೆದಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರ ಬಯೋಪಿಕ್ ಮಾಡಲು ಕಾಲಿವುಡ್ನಲ್ಲಿ ತಯಾರಿ ಮಾಡಲಾಗುತ್ತಿದೆ. ಅಣ್ಣಾಮಲೈ ಪಾತ್ರಕ್ಕೆ ತಮಿಳಿನ ನ
ಬೆಂಗಳೂರು: ದೇಶಾದ್ಯಂತ ಸದ್ಯ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ (Prajwal Pendrive Case) ಭಾರೀ ಸದ್ದು ಮಾಡುತ್ತಿದೆ. ಪ್ರಜ್ವಲ್ ರೇವಣ್ಣ ಅವರನ್ನು ವಿಚಾರಣೆಗೆ ಒಳಪಡಿಸಲು ವಿಶೇಷ ತನಿಖಾ ತಂಡ ಲುಕ್ಔಟ್ ನೋಟಿಸ್ ಹೊರಡಿಸಿದೆ. ಆದ್ರೆ
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ (Petrol Tanker) ಪಲ್ಟಿಯಾದ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electronic City) ಇಂದು ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ (Mangaluru) ಅತ್ತಿಬೆಲೆಗೆ ಬರುತ್ತಿದ್ದ ಟ್ಯಾಂಕರ್
ಕಾರವಾರ: ಗಂಡನ (Wife) ಮೇಲಿನ ಸಿಟ್ಟಿಗೆ ಆರು ವರ್ಷದ ಮಗುವನ್ನು ಮೊಸಳೆಗಳಿದ್ದ (Crocodile) ನಾಲೆಗೆ ತಾಯಿಯೇ ಎಸೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ (Dandeli) ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ. ಸಾವಿತ್ರಿ ನಾಲೆಗೆ ಎಸೆದ ಪಾಪಿ ತಾಯಿಯ
ಬೆಂಗಳೂರು: ವಿದೇಶದಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಸದ್ಯದಲ್ಲೇ ವಿಶೇಷ ತನಿಖಾ ತಂಡದ ಎದುರು ಶರಣಾಗಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಈ ನಡುವೆ ಸ್ಫೋಟಕ ರಹಸ್ಯವೊಂದು ಬಯಲಾಗಿದೆ. ಯಾರೊಂದಿಗೂ ಸ
– ಮೋದಿಜೀಗೆ 51 ಸಾವಿರ ಕೋಟಿ ದೇಣಿಗೆ ಕೊಟ್ಟಿದ್ದ ಕಂಪನಿ ತಯಾರಿಸಿದ ಲಸಿಕೆ ಇದು – ಲೈಂಗಿಕ ದೌರ್ಜನ್ಯ ಆರೋಪಿಯೊಂದಿಗೆ ಮೋದಿ ವೇದಿಕೆ ಹಂಚಿಕೊಂಡಿದ್ದಾರೆ ಎಂದು ವಾಗ್ದಾಳಿ ದಾವಣಗೆರೆ: ಕೋವಿಡ್ ಲಸಿಕೆ (Covid Vaccine) ಪಡೆದ ಅನೇಕ ಯುವಜನರಿ
ಬೆಂಗಳೂರು: ಪತಿ ರೇವಣ್ಣ (HD Revanna) ಅರೆಸ್ಟ್ ಆದ ಬೆನ್ನಲ್ಲೇ ಪತ್ನಿ ಭವಾನಿಗೂ (Bhavani Revanna) ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಮಹಿಳೆಯೊಬ್ಬರ ಅಪಹರಣ (Kidnap) ಪ್ರಕರಣದಲ್ಲಿ ಹೆಚ್ಡಿ ರೇವಣ್ಣ ಬಂಧನಕ್ಕೆ ಒಳಗಾಗಿದ್ದಾರೆ. ಭವಾನಿ ರೇವಣ್ಣ ಕ
ಬೆಂಗಳೂರು: ಸದ್ಯ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ (Prajwal Revanna) ಇಂದು ಶರಣಾಗ್ತಾರಾ ಎಂಬ ಪ್ರಶ್ನೆ ಎದ್ದಿದೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್ಡಿ ರೇವಣ್ಣ (HD Revanna) ಬಂಧನಕ್ಕೆ ಒಳಗಾದ ಬೆನ್ನಲ್ಲೇ ಅತ್ಯಾಚಾರ ಪ್ರಕರ
ಪಂಚಾಂಗ ಸಂವತ್ಸರ: ಕ್ರೋಧಿ ನಾಮ ಋತು: ವಸಂತ ಅಯನ: ಉತ್ತರಾಯಣ ಮಾಸ: ಚೈತ್ರ ಪಕ್ಷ: ಕೃಷ್ಣ ತಿಥಿ: ದ್ವಾದಶಿ ನಕ್ಷತ್ರ: ಉತ್ತರಾಭಾದ್ರ ರಾಹುಕಾಲ: 05:00 – 06:35 ಗುಳಿಕಕಾಲ: 03:25 – 05:00 ಯಮಗಂಡಕಾಲ: 12:16 – 01:51 ಮೇಷ: ಆರೋಗ್ಯದ ಕಡೆ ಗಮನವಿರಲಿ, ದಾಂಪತ್ಯದಲ
ಚಿಕ್ಕೋಡಿ: ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಪ್ರಕರಣದಲ್ಲಿ ನಾವು ಮಧ್ಯಪ್ರವೇಶ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ರೇವಣ್ಣ ಬಂಧನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ನಾನು ಪ
ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಅವರ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯ
ನವದೆಹಲಿ: ದೆಹಲಿ ಕಾಂಗ್ರೆಸ್ (Congress) ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದ ಅರವಿಂದರ್ ಸಿಂಗ್ ಲವ್ಲಿ (Arvinder Singh Lovely) ಇಂದು ಅಧಿಕೃತವಾಗಿ ಬಿಜೆಪಿ (BJP) ಸೇರ್ಪಡೆಯಾಗಿದ್ದಾರೆ. ಅವರ ಜೊತೆ ಮಾಜಿ ಶಾಸಕರಾದ ರಾಜ್ ಕುಮಾರ್ ಚ
ಬಾಲಿವುಡ್ ಬೆಡಗಿ ಮೌನಿ ರಾಯ್ (Mouni Roy) ವೈವಾಹಿಕ ಜೀವನ ಮತ್ತು ಸಿನಿಮಾ ಚಿತ್ರೀಕರಣ ಎಂದು ಎರಡನ್ನು ನಿಭಾಯಿಸುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ ಅನಾರೋಗ್ಯ ಸಮಸ್ಯೆಯಿಂದ ಬಳಲಿದ್ದರ ಬಗ್ಗೆ ನಟಿ ಸಂದರ್ಶನವೊಂದರಲ್ಲಿ ಬಾಯ್ಬಿಟ್
ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಕಿಡ್ನಾಪ್ ಮಾಡಿದ್ದಾರೆ ಎನ್ನಲಾದ ಮೈಸೂರಿನ ಕೆ.ಆರ್ ನಗರದ ಸಂತ್ರಸ್ತೆಯನ್ನು (K.R Nagar Victim Woman) ಇದೀಗ ರಕ್ಷಿಸಲಾಗಿದೆ. ಮೈಸೂರು ಜಿಲ್ಲೆ ಹುಣಸೂರು ಬಳಿಯ ರೇವಣ್ಣ ಆಪ್ತನ ಕಾಳೇನಹಳ್ಳಿ ತ
ಬಳ್ಳಾರಿ: ಬಿಜೆಪಿ (BJP) ಅಭ್ಯರ್ಥಿ ಶ್ರೀರಾಮುಲು (B. Sriramulu) ಪರ ಮತಯಾಚಿಸಿದ ಮೈಸೂರು -ಕೊಡಗು ಅಭ್ಯರ್ಥಿ ಯದುವೀರ್ ಒಡೆಯರ್ (Yaduveer Wadiyar) ದಲಿತರ ಮನೆಯಲ್ಲಿ ಎಳನೀರು ಸೇವಿಸಿದ್ದಾರೆ. ಬಳಿಕ ಮಾತನಾಡಿ, ದಲಿತರೊಂದಿಗೆ ನಾವಿದ್ದೇವೆ. ಮೈಸೂರು ಸಂ
ಬಾಲಿವುಡ್ ನಟ ಆಮೀರ್ ಖಾನ್ (Aamir Khan) ಪುತ್ರ ಜುನೈದ್ ಖಾನ್ ನಟನೆಯ ಮೂರನೇ ಸಿನಿಮಾಗೆ ಶ್ರೀದೇವಿ ಅವರ 2ನೇ ಪುತ್ರಿ ಖುಷಿ ಕಪೂರ್ (Khushi Kapoor) ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ಎರಡು ಚಿತ್ರಗಳಲ್ಲಿ ನಟಿಸಿರುವ ಜುನೈದ್ ಅವರಿಗೆ ಇದು
ಹಾಸನ: ಮಾಜಿ ಸಚಿವ ಹೆಚ್.ಡಿ ರೇವಣ್ಣ (H.DRevanna) ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದ ತನಿಖೆ ಆರಂಭಿಸಿರುವ ಎಸ್ಐಟಿ (SIT) ಅಧಿಕಾರಿಗಳು, ಹೊಳೆನರಸೀಪುರದ (Holenarasipur) ಅವರ ನಿವಾಸದಲ್ಲಿ ಸಂತ್ರಸ್ತೆಯ ಸಮ್ಮುಖದಲ್ಲಿ ಸ್ಥಳ ಮಹಜರ
ನವದೆಹಲಿ: ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುದೀರ್ಘ ಪತ್ರ ಬರೆದಿದ್ದಾರೆ. ಪ್ರಜ್ವಲ ರೇವಣ್ಣ ಪ್ರಕರಣದಲ್ಲಿ ಸಂತ್ರಸ
ಭಾರತೀಯ ಸಿನಿಮಾ ರಂಗದ ದಿಗ್ಗಜರುಗಳಾದ ರಜನಿ ಮತ್ತು ಅಮಿತಾಭ್ ಬಚ್ಚನ್ (Amitabh Bachchan) ಅವರ ಸಮಾಗಮಾ ಆಗಿದೆ. ಕೌನ್ ಬನೇಗಾ ಕರೋಡ್ಪತಿ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ಅಮಿತಾಭ್ ಈಗ ವೆಟ್ಟೈಯನ್ (Vettaiyan) ಚಿತ್ರದ ಶೂಟಿಂಗ್ (Shooting) ನಲ್ಲಿ ಭಾ
ಮುಂಬೈ: ಬಾಲಿವುಡ್ ನಟಿ ಊರ್ವಶಿ ರೌಟೇಲಾ (Urvashi Rautela) ಇದೀಗ ರಿಷಭ್ ಪಂತ್ ವಿಚಾರಕ್ಕೆ ಮತ್ತೆ ಸುದ್ದಿಯಲ್ಲಿದ್ದಾರೆ. ಪಂತ್ ಅವರೊಂದಿಗೆ ಮದುವೆ ವಿಚಾರಕ್ಕೆ ನಟಿ ಕೊಟ್ಟ ಪ್ರತಿಕ್ರಿಯೆ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಕಾಲೆಳೆಯ
ಬಾಲಿವುಡ್ ನ ಜನಪ್ರಿಯ ನಟಿ, ಹೆಸರಾಂತ ನಟ ಗೋವಿಂದ್ ಅವರ ಅಕ್ಕನ ಮಗಳು ರಾಗಿಣಿ ಖನ್ನಾ (Ragini Khanna) ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತಗೊಂಡಿದ್ದಾರೆ ಎಂದು ವರದಿಯಾಗಿತ್ತು. ಮತಾಂತರ ಗೊಂಡ ಒಂದೇ ದಿನಕ್ಕೆ ಅವರು ವಾಪಸ್ಸು ಹಿಂದೂ ಧರ್ಮಕ್
ವಿಜಯಪುರ: ಗರ್ಭಿಣಿಯನ್ನು ಮರ್ಯಾದೆಗೇಡು ಹತ್ಯೆ (Indecent Killing) ಮಾಡಿದ್ದ ಇಬ್ಬರು ಆರೋಪಿಗಳಿಗೆ ವಿಜಯಪುರ (Vijayapura) ಜಿಲ್ಲೆಯ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಇಬ್ರಾಹಿಂಸಾಬ್ ಅತ್
ಹಾಸನ: ಕಾನೂನು ಸಂಕಷ್ಟ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ (H.D.Revanna) ಒಳ್ಳೆಯದಾಗಲಿ ಎಂದು ಅವರ ಮನೆ ದೇವರು ಈಶ್ವರನ ಪ್ರಸಾದವನ್ನು ಅರ್ಚಕರು ತಂದಿದ್ದಾರೆ. ದೇವೇಗೌಡರ ಹುಟ್ಟೂರು ಹೊಳೆನರಸೀಪುರ ತಾಲೂಕಿನ ಹರದನಹಳ್ಳ
ಒಟ್ಟಾವ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ (Hardeep Singh Nijjar Murder Case) ಬಂಧಿತರಾಗಿರುವ ಭಾರತ ಮೂಲದ ಮೂವರು ಆರೋಪಿಗಳ ಫೋಟೋಗಳನ್ನು ಕೆನಡಾ ಪೊಲೀಸರು ಶನಿವಾರ ಹಂಚಿಕೊಂಡಿದ್ದಾರೆ. ಈ ಕುರಿತಂತೆ ಕೆನಡಿಯನ್
ಟಾಕ್ಸಿಕ್ ಸಿನಿಮಾಗೆ ಮತ್ತೋರ್ವ ಸ್ಟಾರ್ ನಟಿ ಎಂಟ್ರಿ ಆಗಲಿದೆ ಎನ್ನುವ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತರಾಗಿರುವ ನಯನತಾರಾ (Nayanthara) ಅವರು ಎರಡನೇ ಬಾರಿ ಕನ್ನಡ ಸಿನಿಮಾ ರಂಗಕ್ಕೆ ಬರ
ಬೆಂಗಳೂರು: ಹುಬ್ಬಳ್ಳಿಯಲ್ಲಿ (Hubballi) ಅನ್ಯಕೋಮಿನ ಯುವಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಅಪ್ರಾಪ್ತೆ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರವನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ಕಾಂಗ್ರೆಸ್ ಬ್ರದರ್ಸ
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧ ವಾರಣಾಸಿ (Varanasi) ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಹಾಸ್ಯನಟ ಶ್ಯಾಮ್ ರಂಗೀಲಾ (Shyam Rangeela) ಪರವಾಗಿ ಕನ್ನಡದ ನಟ ಕಿಶೋರ್ (Kishore) ಬೆಂಬಲ ಘೋಷಿಸಿದ್ದಾರೆ. ಈ ಕುರಿತಂತೆ ಅವರ
– ಸಿಡಿಲು ಬಡಿದು ಇಬ್ಬರ ಸಾವು – ಹಲವೆಡೆ ಹಾನಿ ಬೆಂಗಳೂರು: ಬಿಸಿಲಿನಿಂದ ಕೆಂಗಟ್ಟಿದ್ದ ಜನರು ಮಳೆಯಿಂದಾಗಿ (Rain) ನಿಟ್ಟಿಸಿರು ಬಿಟ್ಟಿದ್ದಾರೆ. ಬಿಸಿಲಿನಿಂದ ಕಾದು ಬೆಂಡಾಗಿದ್ದ ಜನರ ಜೀವನಕ್ಕೆ ಮಳೆಯ ಸಿಂಚನವಾಗಿದ್ದು. ಕೊಂಚಮಟ್
ರಿಯೊ ಗ್ರಾಂಡೆ ಡೊ ಸುಲ್: ಬ್ರೆಜಿಲ್ನ ದಕ್ಷಿಣ (Brazil Rain) ರಾಜ್ಯ ರಿಯೊ ಗ್ರಾಂಡೆ ಡೊ ಸುಲ್ನಲ್ಲಿ ಭಾರೀ ಮಳೆ ಮತ್ತು ಮಣ್ಣಿನ ಕುಸಿತದಿಂದಾಗಿ 37 ಮಂದಿ ಸಾವಿಗೀಡಾಗಿದ್ದಾರೆ. 74 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಕುಸಿದ ಮನೆಗಳು,
ಬೆಂಗಳೂರು: ಐಪಿಎಲ್ ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿರುವ ಆರ್ಸಿಬಿ (IPL 2024) ಮುಂದಿನ ತನ್ನೆಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕೆಂದು ಪಣ ತೊಟ್ಟಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇಂದು (ಏ.4) ತವರು ಚಿನ್ನಸ್ವಾಮಿ ಕ
ಮಂಗಳೂರು: ಮಂಗಳೂರು ಹಾಗೂ ಲಕ್ಷದ್ವೀಪದ (Mangaluru-Lakshadweep) ನಡುವೆ ಪ್ರವಾಸಿ ಹಡಗು ಸಂಚಾರ ಮತ್ತೆ ಆರಂಭವಾಗಿದೆ. ಲಕ್ಷದ್ವೀಪದಿಂದ 150 ಮಂದಿ ಪ್ರವಾಸಿಗರನ್ನು ಹೊತ್ತ ಮೊದಲು ಹೈಸ್ಪೀಡ್ ಪ್ರವಾಸಿ ಹಡಗು, ಕಡಲೂರು ತಲುಪಿದ್ದು, ಮಂಗಳೂರಿನ ಹಳೆ
ಹುಬ್ಬಳ್ಳಿ: ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿರುವ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕಾಲಿಗೆ ಗುಂಡೇಟು ತಿಂದಿರುವ ಘಟನೆ ಹುಬ್ಬಳ್ಳಿ (Hubballi) ತಾಲೂಕಿನ ಸುತಗಟ್ಟಿ ಗ್ರಾಮದ ಬಳಿ ನಡೆದಿದೆ. ಅಪ್ರಾಪ್ತೆ ಗರ್ಭಿಣಿ ಮಾಡಿದ
– ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿದ್ದ ಹರ್ದೀಪ್ ಸಿಂಗ್ ನಿಜ್ಜರ್ ಒಟ್ಟಾವಾ: ಕಳೆದ ವರ್ಷ ಕೆನಡಾದಲ್ಲಿ ನಡೆದ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೇರಿದಂತೆ ಕೆಲವ
ಪಂಚಾಂಗ ಶ್ರೀ ಕ್ರೊಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಏಕಾದಶಿ, ಪೂರ್ವಭಾದ್ರಪದ ನಕ್ಷತ್ರ. ರಾಹುಕಾಲ: 09:11 ರಿಂದ 10:46 ಗುಳಿಕಕಾಲ: 06:02 ರಿಂದ 07:37 ಯಮಗಂಡಕಾಲ: 01:55 ರಿಂದ 03:29 ಮೇಷ: ಉತ್ತಮ ಹೆಸರು ಕೀರ್ತಿ, ಮಾನ ಸನ
ನವದೆಹಲಿ: 2024 ರ ಸಾರ್ವತ್ರಿಕ ಚುನಾವಣೆಗಳ ಕಾರಣ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮಧ್ಯಂತರ ಜಾಮೀನಿಗೆ ಸಂಬಂಧಿಸಿದಂತೆ ವಾದಗಳನ್ನು ಮೇ 7 ರಂದು ಆಲಿಸಬಹುದು ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದೆ. ನ್ಯಾ
ಚಿಕ್ಕಬಳ್ಳಾಪುರ: ಐಸ್ಕ್ರೀಂ ತಿನ್ನಬೇಡಿ, ಕೂಲ್ ಡ್ರಿಂಕ್ಸ್, ಫ್ರಿಡ್ಜ್ ವಾಟರ್ ಕುಡಿಯಬೇಡಿ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕಾನೂನು ಕಾಲೇಜು ಕಟ್ಟಪ್ಪಣೆ ಹೊರಡಿಸಿದ ಸೂಚನಾ ಪತ್ರ ಸಾಮಾಜಿಕ ಜಾಲತಾಣದಲ್ಲಿ (Social Media) ವೈರ
ನಾಗಚೈತನ್ಯ (Naga Chaitanya) ನಟನೆಯ ಧೂತ್ ಸಿರೀಸ್ ಇದೀಗ ಸಿಕ್ವೇಲ್ ರೂಪದಲ್ಲಿ ಬರಲಿದೆ. ಈಗಾಗಲೇ ಸರಣಿಗಾಗಿ ಸರ್ವಸಿದ್ದತೆ ಮಾಡಿಕೊಂಡಿರುವ ಚಿತ್ರತಂಡ ನಾಯಕಿಯನ್ನೂ ಆಯ್ಕೆ ಮಾಡಿಕೊಂಡಿದೆ. ಈ ಸರಣಿಯಲ್ಲಿ ಪ್ರಮುಖ ಪಾತ್ರದಲ್ಲಿ ಕಾಮಾಕ್
ನವದೆಹಲಿ: ರಾಹುಲ್ ಗಾಂಧಿ (Rahul Gandhi) ಸ್ಪರ್ಧಿಸಲಿದ್ದಾರೆ ಎನ್ನಲಾಗಿದ್ದ ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಿಶೋರಿ ಲಾಲ್ ಶರ್ಮಾ (Kishori Lal Sharma) ಅವರನ್ನು ಕಾಂಗ್ರೆಸ್ (Congress) ಹೈಕಮಾಂಡ್ ಕಣಕ್ಕಿಳಿಸಿದ್ದು, ಅವರು ಬಿಜೆಪಿಯ ಸ್ಮೃತಿ ಇರಾನಿ ವಿ
ರಾಯಚೂರು: ರಾಜ್ಯದಲ್ಲಿ ಒಂದೆಡೆ ಎರಡನೇ ಹಂತದ ಲೋಕಸಭಾ ಚುನಾವಣಾ (Loksabha Elections 2024) ಕಾವು ಏರುತ್ತಿದ್ದರೆ ಇನ್ನೊಂದೆಡೆ ರಾಯಚೂರಿನಲ್ಲಿ ದಿನೇದಿನೇ ಏರುತ್ತಿರುವ ಬಿಸಿಲಿನಲ್ಲೂ ಪಾಲಿಟಿಕ್ಸ್ ನಡೆದಿದೆ. ರಾಯಚೂರಿನಲ್ಲಿ ತಾಪಮಾನ ಹೆಚ್
– ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ, ಬ್ಲ್ಯಾಕ್ಮೇಲ್; FIRನಲ್ಲಿ ಏನಿದೆ? ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಸಿಐಡಿ ಸೈಬಲ್ ಸೆಲ್ನಲ್ಲಿ ಎಸ್ಐಟಿ ಮುಖ್ಯಸ್ಥರ ಮುಂ
ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾದ ಸ್ಟಂಟ್ ಮಾಸ್ಟರ್ (Stunt Master) ಕೆವಿನ್ (Kevin) ಇದೀಗ ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಪವರ್ ಫುಲ್ ಸಾಹಸ ಸನ್ನಿವೇಶವನ್ನು ಅವರು ಕಂಪೋಸ್ ಮಾಡಿದ್ದು, ಈ ದೃಶ್ಯಗಳಲ್ಲಿ
ಜೈಪುರ: ಸದ್ಯ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡವು ನಟ ಕಿಚ್ಚ ಸುದೀಪ್ ಅವರಿಗೆ ರಾಜಸ್ಥಾನ್ ತಂಡದ ಜೆರ್ಸಿಯನ್ನು (Rajasthan Royals Jersey) ಉಡುಗೊರೆಯಾಗಿ ಕಳುಹಿಸಿ
ಮಡಿಕೇರಿ: ಅತ್ತೆಯನ್ನು ಕೊಲೆಗೈದು ಬಳಿಕ ಸಹಜ ಸಾವು ಎಂದು ಬಿಂಬಿಸಿದ್ದ ಆರೋಪದಡಿ ಸೊಸೆಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಡಿಕೇರಿ (Madikeri) ತಾಲೂಕಿನ
– ಮೀಸಲು ಆಟಗಾರನಾಗಿ ರಿಂಕು ಆಯ್ಕೆ ಬಗ್ಗೆ ರೋಹಿತ್, ಅಗರ್ಕರ್ ನೀಡಿದ ಸ್ಪಷ್ಟನೆ ಏನು? ಮುಂಬೈ: ಮುಂಬರುವ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದ ಆಯ್ಕೆ ಕುರಿತು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ
ಹಾವೇರಿ: ಕೆಲವೊಮ್ಮೆ ಮಕ್ಕಳು ಮಾಡುವ ತಪ್ಪಿಗೆ ಹೆತ್ತವರು ಶಿಕ್ಷೆ ಅನುಭವಿಸುತ್ತಾರೆ. ಅಂತೆಯೇ ಹಾವೇರಿ (Haveri) ಜಿಲ್ಲೆಯಲ್ಲಿ ಇಂಥದ್ದೇ ಒಂದು ಘಟನೆ ನಡೆದಿದೆ. ಪ್ರೀತಿಸಿ ಬಳಿಕ ಯುವತಿಯನ್ನು ಕರೆದುಕೊಂಡು ಹೋದನೆಂದು ಸಿಟ್ಟಿಗೆದ್
ಪಂಚಾಂಗ: ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ದಶಮಿ, ಶುಕ್ರವಾರ, ಶತಭಿಷ ನಕ್ಷತ್ರ ರಾಹುಕಾಲ: 10:45 ರಿಂದ 12:19 ಗುಳಿಕಕಾಲ: 07:37 ರಿಂದ 09:11 ಯಮಗಂಡಕಾಲ: 03:28 ರಿಂದ 05:02 ಮೇಷ: ನೇರ ನಡೆ ನುಡಿಯಿಂದ ಕಲಹ, ಷೇರು
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಒಣಹವೆಯ ವಾತಾವರಣ ಮುಂದುವರಿಯಲಿದೆ. ಇದರೊಂದಿಗೆ ಕೆಲ ಜಿಲ್ಲೆಗಳಲ್ಲಿ ವರುಣನ ಆಗಮನವೂ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಏಪ್ರಿಲ್ ತಿಂಗಳಿನ
ಹೈದರಾಬಾದ್: ಕೊನೆಯಲ್ಲಿ ನಾಯಕ ಪ್ಯಾಟ್ ಕಮ್ಮಿನ್ಸ್ (Pat Cummins) ಮತ್ತು ಭುವನೇಶ್ವರ್ ಕುಮಾರ್ (Bhuvneshwar Kumar) ಅವರ ಮ್ಯಾಜಿಕ್ ಬೌಲಿಂಗ್ನಿಂದಾಗಿ ರಾಜಸ್ಥಾನ ರಾಯಲ್ಸ್ (Rajasthan Royals) ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ (Sunrisers Hyderabad) 1
ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ (Bhaskar Rao) ಅವರು ಕಾರು ಅಪಘಾತದಿಂದ ಪಾರಾಗಿದ್ದಾರೆ. ಆಂಧ್ರಪ್ರದೇಶದಲ್ಲಿ ಇವರಿದ್ದ ಕಾರು ಅಪಘಾತವಾಗಿದ್ದು (Accident) ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಏ.23
ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ (Samadhi) ಯಾರು ದಿಕ್ಕು-ದ
ತನಗೆ ಅನ್ಯಾಯವಾಗಿದೆ, ಲೈಂಗಿಕ ಶೋಷಣೆಗೆ ಒಳಗಾಗಿದ್ದೇನೆ ಎಂದು ಹಲವಾರು ಬಾರಿ ತೆಲುಗು ನಿರ್ಮಾಪಕರ ಸಂಘ, ಕಲಾವಿದರ ಸಂಘದ ಮುಂದೆ ಬೆತ್ತಲೆಯಾಗಿ ಪ್ರತಿಭಟನೆ (Protest) ಮಾಡಿದ್ದ ನಟಿ ಶ್ರೀರೆಡ್ಡಿ (Srireddy) ಕುರಿತಾಗಿ ಆಘಾತಕಾರಿ ಸುದ್ದಿಯ
ನವದೆಹಲಿ: ಐದನೇ ಹಂತದ ಲೋಕಸಭೆ ಚುನಾವಣೆಗೆ (Lok Sabha Election) ನಾಮಪತ್ರ ಸಲ್ಲಿಸಲು ಶುಕ್ರವಾರ ಮಾತ್ರ ಅವಕಾಶವಿದೆ. ಆದರೂ ರಾಯ್ಬರೇಲಿ (Raebareli) ಮತ್ತು ಅಮೇಥಿ (Amethi) ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಕಾಂಗ್ರೆಸ್ (Congress) ಇನ್ನೂ ಅಂತಿಮಗೊ
– ಪ್ರಜ್ವಲ್ ಪ್ರಕರಣದಲ್ಲಿ ಪ್ರಧಾನಿಗೆ ಪತ್ರ ಬರೆದಿದ್ದು ರಾಜಕೀಯ ವಿಜಯಪುರ: ಮಹಿಳೆಯರಿಗೆ ರಕ್ಷಣೆ ಹಾಗೂ ನೆಮ್ಮದಿ ಸಿಕ್ಕಿದ್ದು ಮೋದಿಯವರ (Narendra Modi) 10 ವರ್ಷದ ಆಡಳಿತದಲ್ಲಿ ಎಂದು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲ
ಬೀಜಿಂಗ್: ದಕ್ಷಿಣ ಚೀನಾದ (China) ಗುವಾಂಗ್ಡಾಂಗ್ ಪ್ರಾಂತ್ಯದಲ್ಲಿ ಹೆದ್ದಾರಿ ಕುಸಿತದಿಂದ (China Highway Collapse) 48 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಭಾರೀ ಮಳೆಯಿಂದಾಗಿ ಮ
ಬಳ್ಳಾರಿ: ಕಲ್ಯಾಣ್ ಜ್ಯುವೆಲರ್ಸ್ನಲ್ಲಿ (Jewelery shop) ಶಾರ್ಟ್ ಸರ್ಕ್ಯೂಟ್ನಿಂದ ಎಸಿ ಸ್ಫೋಟಗೊಂಡ (AC Blast) ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಳ್ಳಾರಿ (Bellary)- ಬೆಂಗಳೂರು ರಸ್ತೆಯಲ್ಲಿರುವ ಮಳಿಗೆಯಲ್ಲಿ ಈ ಅವಘಡ ಸಂಭವಿಸಿ
ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟ ನಗರದ ಜನತೆಗೆ ಮಳೆರಾಯ ಕೊಂಚ ತಂಪೆರೆದಿದ್ದಾನೆ. ನಗರದ ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದ್ದು ಬಿಸಿಲಿನಿಂದ ಬೇಸತ್ತಿದ್ದ ಜನ ಕೊಂಚ ರಿಲೀಫ್ ಆಗಿದ್ದಾರೆ. ನಗರದ ವಸಂತಪುರ, ಕುಮಾರಸ್ವ
ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಅವರ ಪತಿ, ರಾಜಕಾರಣಿ ರಾಘವ್ ಚಡ್ಡಾ ಅವರ ಕಣ್ಣಿಗೆ ಬಲವಾಗಿ ಏಟು ಬಿದ್ದಿರುವ ಪರಿಣಾಮ, ಅವರಿಗೆ ಲಂಡನ್ ನಲ್ಲಿ ಶಸ್ತ್ರ ಚಿಕಿತ್ಸೆ (Surgery) ನಡೆಸಲಾಗಿದೆ. ಕಣ್ಣಿನ ರೆಟಿನಾದಲ್ಲಿ ರಂಧ್ರವಿರುವ ಕಾರಣದ
ರಾಯಚೂರು: ಬಿಸಿಲಿನ ತಾಪದಿಂದ (Heatstroke) ಹೊಲದ ಕೆಲಸಕ್ಕೆ ತೆರಳಿದ್ದ ರೈತರೊಬ್ಬರು ಸಾವಿಗೀಡಾದ ಘಟನೆ ತಾಲೂಕಿನ (Raichur) ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹನುಮಂತು (45) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಹೊಲದಿಂದ ಬಣವೆ
ಬೆಂಗಳೂರು: ದೇವೇಗೌಡರದ್ದು (H.D.Deve Gowda) 420 ಕುಟುಂಬ ಅಲ್ಲ, ಅದು ಪೆನ್ಡ್ರೈವ್ ಕುಟುಂಬ ಎಂದು ಸಂಸದ ಡಿ.ಕೆ.ಸುರೇಶ್ (D.K.Suresh) ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ (H.D.Kumaraswamy) ಏನೇ ಹೇಳಿರಲಿ. ಅವರ ಕುಟುಂಬವ
ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರ ಡೀಪ್ಫೇಕ್ (Deep Fake) ವೀಡಿಯೋವನ್ನು ಪೋಸ್ಟ್ ಮಾಡಿ ಶೇರ್ ಮಾಡಿದ ಆರೋಪದ ಮೇಲೆ ಉತ್ತರಪ್ರದೇಶ (Uttar Pradesh) ಎಸ್ಟಿಎಫ್ (STF) ತಂಡ ಓರ್ವನನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ