SENSEX
NIFTY
GOLD
USD/INR

Weather

33    C
... ...View News by News Source
ರಾಜಕೀಯ ಪಿತೂರಿಯಿಂದ ಸಾಕ್ಷಿ ಇಲ್ಲದಿದ್ದರೂ ನನ್ನ ವಿರುದ್ಧ ಅಪಹರಣ ಪ್ರಕರಣ ದಾಖಲು : ಎಚ್‌.ಡಿ.ರೇವಣ್ಣ

ಬೆಂಗಳೂರು : ನನ್ನ‌ ವಿರುದ್ದ ವ್ಯವಸ್ಥಿತವಾಗಿ ರಾಜಕೀಯ ಷಡ್ಯಂತ್ರ ಮಾಡಲಾಗಿದ್ದು, ದುರುದ್ದೇಶದಿಂದಲೇ ನನ್ನನ್ನು ಬಂಧಿಸಲಾಗಿದೆ ಎಂದು ಜೆಡಿಎಸ್‌ ಮುಖಂಡ, ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು. ಬಂಧನದ ಬಳಿಕ ಇದೇ ಮೊದಲ ಬಾರಿಗೆ ಮಾಧ

5 May 2024 6:54 pm
ಊಟಕ್ಕಿಲ್ಲದ ಉಪ್ಪಿನಕಾಯಿ ಆಗಿರುವ ಕುಡಿಯುವ ನೀರಿನ ಘಟಕಗಳು!

ಉಡುಪಿ, ಮೇ 5: ಸುಡು ಬಿಸಿಲ ಧಗೆಯ ವಾತಾವರಣದಲ್ಲಿ ನೀರಡಿಕೆ ಯಾದರೆ ಕುಡಿಯಲು ಹನಿ ನೀರು ಸಿಗದ ಪರಿಸ್ಥಿತಿ ಉಡುಪಿ ನಗರದ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಎದುರಾಗಿದೆ. ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಶೀತಲೀಕೃತ ಕುಡಿಯುವ ನೀ

5 May 2024 6:32 pm
ಪ್ರಹ್ಲಾದ್ ಜೋಶಿ, ಬೊಮ್ಮಾಯಿಗೆ ಯಾವುದೇ ಕಾರಣಕ್ಕೂ ಮತ ಹಾಕಬೇಡಿ‌ : ಕಲ್ಯಾಣ ಸ್ವಾಮೀಜಿ

ಹುಬ್ಬಳ್ಳಿ : ಬಸವರಾಜ ಬೊಮ್ಮಾಯಿ ಮತ್ತು ಪ್ರಹ್ಲಾದ್ ಜೋಶಿಗೆ ಯಾವುದೇ ಕಾರಣಕ್ಕೂ ಮತ ಹಾಕಬೇಡಿ ಎಂದು ಬಳ್ಳಾರಿಯ ಕಲ್ಯಾಣ ಮಠದ ಕಲ್ಯಾಣ ಸ್ವಾಮೀಜಿ ಹೇಳಿದ್ದಾರೆ. ಇಂದು ಹುಬ್ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂ

5 May 2024 6:23 pm
ಪ್ರಧಾನಿ ಮೋದಿ ಮೀಸಲಾತಿಯನ್ನು ಕಸಿದುಕೊಳ್ಳಲು ಬಯಸುತ್ತಿದ್ದಾರೆ : ರಾಹುಲ್ ಗಾಂಧಿ

ಹೈದರಾಬಾದ್ : ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಮೀಸಲಾತಿಗೆ ವಿರುದ್ಧವಾಗಿದ್ದಾರೆ ಮತ್ತು ಜನರಿಂದ ಮೀಸಲಾತಿ ಕಸಿದುಕೊಳ್ಳಲು ಬಯಸುತ್ತಿದ್ದಾರೆ ಎಂದು ಆರ

5 May 2024 6:10 pm
ಸೋಮವಾರದಿಂದ 108 ಆಂಬುಲೆನ್ಸ್ ಸೇವೆ ಸ್ಥಗಿತ : ಎಚ್ಚರಿಕೆ

ಬೆಂಗಳೂರು: ಮೂರು ತಿಂಗಳ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಸೋಮವಾರ(ಮೇ.8) ರಾತ್ರಿ ಎಂಟು ಗಂಟೆಯಿಂದ ಆರೋಗ್ಯ ಕವಚ 108 ಆಂಬುಲೆನ್ಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಸಿಬ್ಬಂದಿಗಳು ಎಚ್ಚರಿಕೆ ನೀಡಿದ್ದಾರೆ. ರವಿವಾರ ಈ

5 May 2024 6:02 pm
ಪ್ರಜ್ವಲ್ ರೇವಣ್ಣ ಪ್ರಕರಣ | ದ್ವೇಷ ರಾಜಕಾರಣ ಇಲ್ಲ, ಕಾನೂನು ರೀತ್ಯಾ ಕ್ರಮ : ಜಿ.ಪರಮೇಶ್ವರ್

ಬೆಂಗಳೂರು : ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣದಲ್ಲಿ ಯಾರ ವಿರುದ್ಧವೂ ದ್ವೇಷ ರಾಜಕಾರಣ ಮಾಡುತ್ತಿಲ್ಲ.ಬದಲಾಗಿ, ಕಾನೂನಿನಂತೆ ಕ್ರಮ ತೆಗೆದುಕೊಂಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ರವಿವಾರ ನಗರದಲ್

5 May 2024 5:57 pm
ಪ್ರಜ್ವಲ್ ರೇವ‍ಣ್ಣ ಗೆದ್ದರೂ ಅಮಾನತು ಆದೇಶ ವಾಪಸ್ಸು ಬೇಡ : ಆರ್.ಅಶೋಕ್

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಜೇತರಾದರೂ ಅವರನ್ನು ಜೆಡಿಎಸ್‍ನಿಂದ ಕೆಲಕಾಲ ಅಮಾನತು ಮಾಡಿರುವ ನಿರ್ಧಾರವನ್ನು ಹಿಂತೆಗೆದುಕೊಳ್ಳದಂತೆ ಪಕ್ಷದ ನಾಯಕರಿಗೆ ನಾವೇ ಮನವಿ ಸಲ್ಲಿಸುತ್ತೇವ

5 May 2024 4:46 pm
ಮುಸ್ಲಿಂ ಸಮುದಾಯವನ್ನು ಅವಹೇಳಿಸುವಂತಹ ವಿಡಿಯೋ ಹರಿಬಿಟ್ಟ ಬಿಜೆಪಿ : ಜೆ.ಪಿ.ನಡ್ಡಾ, ಅಮಿತ್ ಮಾಳವಿಯಾ, ವಿಜಯೇಂದ್ರ ವಿರುದ್ಧ ಎಫ್​​ಐಆರ್ ದಾಖಲು

ಬೆಂಗಳೂರು : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಅನುದಾನವು ಮುಸ್ಲಿಮರ ಪಾಲಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಆ್ಯನಿಮೇಟೆಡ್ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರಿಂದ ಬಿಜೆಪ

5 May 2024 4:30 pm
ಎಲ್ಲ ಮಕ್ಕಳನ್ನು ಶಾಲೆಗಳಿಗೆ ದಾಖಲಿಸಬೇಕು, ಔಪಚಾರಿಕ ಶಿಕ್ಷಣ ನೀಡಬೇಕು: ರಾಜ್ಯಗಳಿಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಿರ್ದೇಶನ

ಹೊಸದಿಲ್ಲಿ: ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್)ವು ಆರರಿಂದ ಹದಿನಾಲ್ಕು ವರ್ಷಗಳ ವಯೋಮಾನದ ಮಕ್ಕಳು ಸಮೀಪದ ಶಾಲೆಗಳಿಗೆ ದಾಖಲಾಗುವಂತೆ ಮತ್ತು ಔಪಚಾರಿಕ ಶಿಕ್ಷಣವನ್ನು ಪಡೆಯುವಂತೆ ನೋಡಿಕೊಳ್ಳಲು ಎಲ

5 May 2024 4:27 pm
ಎರಡು ಬಾರಿ ನ್ಯಾಯಾಲಯ ಆದೇಶಿಸಿದ್ದರೂ ಲಭಿಸದ ಗ್ರಾಚ್ಯುಯಿಟಿ, ಐಐಟಿ ಬಾಂಬೆಯ ನಿವೃತ್ತ ನೌಕರ ಆತ್ಮಹತ್ಯೆ

ಮುಂಬೈ: ಐಐಟಿ ಬಾಂಬೆಯಲ್ಲಿ 39 ವರ್ಷಗಳ ಕಾಲ ಗುತ್ತಿಗೆ ಆಧಾರದಲ್ಲಿ ದುಡಿದು ನಾಲ್ಕು ವರ್ಷಗಳ ಹಿಂದೆ ನಿವೃತ್ತರಾಗಿದ್ದ ರಮಣ ಗರಸೆ ಕಾರ್ಮಿಕ ಆಯೋಗವು ಎರಡು ಸಲ ತನ್ನ ಪರವಾಗಿ ಆದೇಶ ಹೊರಡಿಸಿದ್ದರೂ ಸಂಸ್ಥೆಯಿಂದ ಗ್ರಾಚ್ಯುಯಿಟಿ ಮ

5 May 2024 4:22 pm
ಬಿಜೆಪಿ ಓಟಕ್ಕೆ ‘ಇಂಡಿಯಾ’ ಹಾಕುವುದೇ ಬ್ರೇಕ್?

‘ಕಾಂ’ ಭಾಗವಾಗಿದ್ದ ಕ್ಷತ್ರಿಯ ಸಮುದಾಯ (ರಜಪೂತ್) ಬಿಜೆಪಿ ವಿರುದ್ಧ ತಿರುಗಿ ಬಿದ್ದಿದೆ. ರಾಜಕೋಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಪುರುಷೋತ್ತಮ ರೂಪಾಲ ಇತ್ತೀಚೆಗೆ ಕ್ಷತ್ರಿಯ ಸಮಾಜದ ವಿರುದ್ಧ ವಿವಾದಾತ್ಮಕ ಹೇಳ

5 May 2024 4:16 pm
ಕೇಂದ್ರದಲ್ಲಿ ಕರ್ನಾಟಕದ ಪರ ಕೆಲಸ ಮಾಡುವಲ್ಲಿ ಪ್ರಹ್ಲಾದ್ ಜೋಶಿ ವಿಫಲ : ದಿನೇಶ್ ಗುಂಡೂರಾವ್

ಹುಬ್ಬಳ್ಳಿ : ಕೇಂದ್ರದಲ್ಲಿ ಕರ್ನಾಟಕದ ಪರ ಕೆಲಸ ಮಾಡುವಂತಹ ಸಂಸದರು ನಮ್ಮ ರಾಜ್ಯಕ್ಕೆ ಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ

5 May 2024 3:59 pm
ಮುಸ್ಲಿಂ ಸಮುದಾಯವನ್ನು ಅವಹೇಳಿಸುವಂತಹ ಕಾರ್ಟೂನ್ ವಿಡಿಯೋ ಹರಿಬಿಟ್ಟ ಬಿಜೆಪಿ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲು ಕೆಲವೇ ದಿನಗಳು ಇರುವಾಗ ಕರ್ನಾಟಕ ಬಿಜೆಪಿ, ಮುಸ್ಲಿಮರು, ರಾಹುಲ್‍ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿ ಮಾಡಿ ಆ್ಯನಿಮೇಟೆಡ್

5 May 2024 3:52 pm
ಭರವಸೆಯ ಬೆಳಕು: ಇ-ತ್ಯಾಜ್ಯದಿಂದ ಚಿನ್ನ!

ಇ-ತ್ಯಾಜ್ಯದಿಂದ ಚಿನ್ನವನ್ನು ಪ್ರೊಟೀನ್ ಅಮಿಲಾಯ್ಡ್ ನ್ಯಾನೊಫಿಬ್ರಿಲ್ ಏರ್‌ಜೆಲ್‌ನೊಂದಿಗೆ ಹಾಲೊಡಕುಗಳಿಂದ ಪಡೆಯಲಾಗುತ್ತದೆ. ಇದು ಗಿಣ್ಣು (ಚೀಸ್) ತಯಾರಿಕೆಯ ಉಪ ಉತ್ಪನ್ನವಾಗಿದೆ. ಏರ್‌ಜೆಲ್ ಚಿನ್ನದ ಸ್ಪಂಜಿನಂತೆ ಕಾರ್ಯ

5 May 2024 3:43 pm
ಲೈಂಗಿಕ ಹಗರಣ | ವಿದೇಶದಿಂದ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ : ವಶಕ್ಕೆ ಪಡೆಯಲು ಎಸ್‌ಐಟಿ ಸಿದ್ಧತೆ

ಬೆಂಗಳೂರು : ಲೈಂಗಿಕ ಹಗರಣಕ್ಕೆ ಪೂರಕವಾಗಿ ವರದಿಯಾಗಿರುವ ಮಹಿಳೆ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಶನಿವಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿದ್ದು, ಪ್ರಮು

5 May 2024 2:20 pm
ಲೋಕಸಭಾ ಚುನಾವಣೆ| ಕಸಬ್ ಗೆ ಬಿರಿಯಾನಿ ಪೂರೈಸಲಾಗುತ್ತಿದೆ ಎಂದು ಸುಳ್ಳು ಹೇಳಿದ್ದ ಉಜ್ವಲ್ ನಿಕಮ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ: ಕಾಂಗ್ರೆಸ್ ಆರೋಪ

ಮುಂಬೈ: 26/11 ದಾಳಿಯ ಉಗ್ರ ಅಜ್ಮಲ್ ಕಸಬ್ ಗೆ ಜೈಲಿನಲ್ಲಿ ಬಿರಿಯಾನಿ ಪೂರೈಸಲಾಗುತ್ತಿದೆ ಎಂದು ಸುಳ್ಳು ಹೇಳಿ, ನಂತರ ಬೆತ್ತಲಾಗಿದ್ದ ವಕೀಲ ಉಜ್ವಲ್ ನಿಕಮ್ ಅವರನ್ನು ಮಹಿಳಾ ಸಂಸದೆಯೊಬ್ಬರ ಬದಲು ಬಿಜೆಪಿ ಲೋಕಸಭಾ ಚುನಾವಣಾ ಕಣಕ್ಕಿಳ

5 May 2024 2:09 pm
ಈ ಚುನಾವಣೆ ಕಾಂಗ್ರೆಸ್ ಭರವಸೆ ಮತ್ತು ಬಿಜೆಪಿ ಬುರುಡೆ ನಡುವಣ ಹೋರಾಟ: ಡಿ.ಕೆ.ಶಿವಕುಮಾರ್

ಬೆಳಗಾವಿ, ಮೇ 5: ''ನಾವು ಕೊಟ್ಟ ಭರವಸೆ ಈಡೇರಿಸಿದ್ದೇವೆ. ಬಿಜೆಪಿ 10 ವರ್ಷಗಳಿಂದ ಕೇವಲ ಬುರುಡೆ ಬಿಟ್ಟಿದೆ. ಹೀಗಾಗಿ ಈ ಚುನಾವಣೆ ಕಾಂಗ್ರೆಸ್ ಭರವಸೆ ಮತ್ತು ಬಿಜೆಪಿ ಬುರುಡೆ ನಡುವಣ ಹೋರಾಟ'' ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್

5 May 2024 1:52 pm
ಬಜರಂಗ್ ಪುನಿಯಾರನ್ನು ಅಮಾನತುಗೊಳಿಸಿದ ರಾಷ್ಟ್ರೀಯ ಉದ್ದೀಪನ ದ್ರವ್ಯ ನಿಗ್ರಹ ದಳ: ವರದಿ

ಹೊಸ ದಿಲ್ಲಿ: ಕುಸ್ತಿಪಟು ಬಜರಂಗ್ ಪುನಿಯಾರನ್ನು ಅನಿರ್ದಿಷ್ಟಾವಧಿ ಕಾಲದವರೆಗೆ ರಾಷ್ಟ್ರೀಯ ಉದ್ದೀಪನ ದ್ರವ್ಯ ನಿಗ್ರಹ ದಳ (ನಾಡಾ) ಅಮಾನತುಗೊಳಿಸಿದ್ದು, ಈ ವರ್ಷದ ಅಂತ್ಯದಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾ

5 May 2024 1:39 pm
ಎಚ್‌.ಡಿ.ರೇವಣ್ಣ ಪ್ರಕರಣದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಎಚ್‌.ಡಿ.ರೇವಣ್ಣ ಪ್ರಕರಣದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಎಚ್‌.ಡಿ.ರೇವಣ್ಣ ಅವರಿಗೆ ವಯ

5 May 2024 1:28 pm
ದಿಂಗಾಲೇಶ್ವರ ಸ್ವಾಮೀಜಿ ಮೇಲೆ ಪ್ರಕರಣ ದಾಖಲಾಗುವಲ್ಲಿ ನನ್ನ ಪಾತ್ರವಿಲ್ಲ : ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ : ದಿಂಗಾಲೇಶ್ವರ ಸ್ವಾಮೀಜಿ ವಿಚಾರದಲ್ಲಿ ನಾನು ಯಾವುದೇ ಅಧಿಕಾರಿಗಳ ಮೇಲೂ ಪ್ರಭಾವ ಬೀರಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟಪಡಿಸಿದರು. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅ

5 May 2024 1:10 pm
ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ: ಸಿದ್ದರಾಮಯ್ಯ

ಬೆಳಗಾವಿ , ಮೇ 5: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನಗಳನ್ನು ಗಳಿಸಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರೆಸ್ಸೆಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್

5 May 2024 1:10 pm
ಮುಸ್ಲಿಂ ಸಮುದಾಯವನ್ನು ಅವಹೇಳಿಸುವಂತಹ ಕಾರ್ಟೂನ್ ವಿಡಿಯೋ ಹರಿಬಿಟ್ಟ ಬಿಜೆಪಿ; ವ್ಯಾಪಕ ಆಕ್ರೋಶ

ಬೆಂಗಳೂರು: ಬಿಜೆಪಿಯ ಕರ್ನಾಟಕ ಘಟಕ ಶನಿವಾರ ಮುಸ್ಲಿಂ ಸಮುದಾಯವನ್ನು ಕೆಟ್ಟದಾಗಿ ಬಿಂಬಿಸುವ ವಿಡಿಯೊವನ್ನು ಪೋಸ್ಟ್ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಎಚ್ಚರ..ಎಚ್ಚರ..ಎಚ್ಚರ..! ಎಂಬ ಶ

5 May 2024 12:56 pm
ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿ ಸಾವು: ಹೈಕೋರ್ಟ್ ಮೆಟ್ಟಿಲೇರಿದ ಕುಟುಂಬ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪ ಎದುರಿಸುತ್ತಿದ್ದ ಅನುಜ್ ತಪನ್ ಪೊಲೀಸರ ಕಸ್ಟಡಿಯಲ್ಲಿ ಸಾವನ್ನಪ್ಪಿರುವುದರ ವಿರುದ್ಧ ಆತನ ಕುಟುಂಬದ ಸದಸ್ಯರು ಬಾಂಬೆ ಹೈಕೋರ್ಟ್ ಮೊರೆ ಹೋಗಿದ

5 May 2024 12:35 pm
ಪ್ರಧಾನಿ ಮೋದಿ ಘೋಷಣೆ ವೀರ, ಸುಳ್ಳಿನ ಸರದಾರ : ಬಿ.ಕೆ.ಹರಿಪ್ರಸಾದ್

ಹುಬ್ಬಳ್ಳಿ : ಸಂವಿಧಾನದ ಬಗ್ಗೆ ಗೊತ್ತಿಲ್ಲದ, ಸಂವಿಧಾನ ಓದಿರದ ನರೇಂದ್ರ ಮೋದಿಯವರು ಪ್ರಚಾರಕ್ಕಾಗಿ ಸಂವಿಧಾನ ನಮ್ಮ ಧರ್ಮಗ್ರಂಥ ಎನ್ನುತ್ತಿದ್ದಾರೆ. ನರೇಂದ್ರ ಮೋದಿ ಸಾಧನೆಯ ವೀರ ಅಲ್ಲ, ಘೋಷಣೆ ವೀರ ಎಂದು ಕಾಂಗ್ರೆಸ್ ಮುಖಂಡ ಹ

5 May 2024 12:19 pm
ಹೊರನಾಡು: ಭದ್ರಾ ನದಿಯಲ್ಲಿ ಮುಳುಗಿ 12ರ ಹರೆಯದ ಬಾಲಕಿ ಮೃತ್ಯು

ಚಿಕ್ಕಮಗಳೂರು, ಮೇ 5: ಹೊರನಾಡು ಪ್ರವಾಸ ಬಂದಿದ್ದ ಬಾಲಕಿಯೊಬ್ಬಳು ಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಮೃತ ಬಾಲಕಿಯನ್ನು ತಮಿಳುನಾಡಿನ ಹೊಸೂರು ನಿವಾಸಿ ಜಾಹ್ನವಿ (12) ಎಂದು ಗುರುತಿಸಲಾಗಿದೆ. ಜ

5 May 2024 12:03 pm
ಹಿಂದುತ್ವ ಮತ್ತು ಭಾರತೀಯ ವಿಜ್ಞಾನ

ನಾಝಿಗಳ ಜನಾಂಗೀಯ ಸಿದ್ಧಾಂತ ಜರ್ಮನ್ ವಿಜ್ಞಾನವನ್ನು ನಾಶ ಮಾಡಿತು. ಮಾರ್ಕ್ಸ್ ವಾದದ ರಾಜಕೀಯ ಸಿದ್ಧಾಂತಗಳು ರಶ್ಯದ ವಿಜ್ಞಾನವನ್ನು ದಶಕಗಳಷ್ಟು ಹಿಂದಕ್ಕೆ ತಳ್ಳಿದವು. ಈಗ, ನಮ್ಮ ದೇಶದಲ್ಲಿ ನಮ್ಮ ಅತ್ಯುತ್ತಮ ಸಂಸ್ಥೆಗಳಲ್ಲಿ

5 May 2024 11:37 am
ಹಠಾತ್ ಸಾವುಗಳ ಹೆಚ್ಚಳದ ಕಾರಣ ಪತ್ತೆ ಹಚ್ಚಲು ತುರ್ತು ಕ್ರಮ ಕೈಗೊಳ್ಳಿ: ಆರೋಗ್ಯ ಸಚಿವರಿಗೆ ರಾಜಾರಾಂ ತಲ್ಲೂರು ಬಹಿರಂಗ ಪತ್ರ

ಕಳೆದ ಮೂರು ವರ್ಷಗಳಿಂದ ಸಂಭವಿಸುತ್ತಿರುವ ಗಮನಾರ್ಹ ಪ್ರಮಾಣದ ಅಕಾರಣ ಸಾವುಗಳಿಗೆ ಕಾರಣ ಪತ್ತೆ ಹಚ್ಚಲು ರಾಜ್ಯ ಸರಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ರಾಜ್ಯ ಆರೋಗ್ಯ ಸಚಿವ ದಿನ

5 May 2024 11:36 am
ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಆರೋಪ: ಯುವಕನ ಥಳಿಸಿ ಹತ್ಯೆ

ಚಂಡೀಗಢ: ಗುರುದ್ವಾರವೊಂದರ ಬಳಿ ಸಿಖ್ಖರ ಪವಿತ್ರ ಗ್ರಂಥವಾದ ಗುರುಗ್ರಂಥ ಸಾಹಿಬ್ ನ ಕೆಲವು ಪುಟಗಳನ್ನು ಹರಿದು ಹಾಕಿದ ಎಂಬ ಕಾರಣಕ್ಕೆ 19 ವರ್ಷದ ಯುವಕನೊಬ್ಬನನ್ನು ಥಳಿಸಿ ಹತ್ಯೆಗೈದಿರುವ ಘಟನೆ ಶನಿವಾರ ಪಂಜಾಬ್ ನ ಫಿರೋಝ್ ಪುರ್

5 May 2024 11:23 am
ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮತ್ತೋರ್ವ ಬಲಿ

ಚಿಕ್ಕಮಗಳೂರು, ಮೇ 5: ತೋಟದ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರೊಬ್ಬರನ್ನು ಕಾಡಾನೆ ತುಳಿದು ಸಾಯಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಕಂಚಿನಕಲ್ ದುರ್ಗ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಕೂಲಿ ಕಾ

5 May 2024 11:17 am
ಲಂಡನ್ ಮೇಯರ್ ಚುನಾವಣೆ: ಸಾದಿಕ್ ಖಾನ್‍ಗೆ ಸತತ ಮೂರನೇ ಬಾರಿಗೆ ಗೆಲುವು

ಲಂಡನ್: ಲೇಬರ್ ಪಕ್ಷದ ಸಾದಿಕ್ ಖಾನ್ ಅವರು ಲಂಡನ್ ಮೇಯರ್ ಆಗಿ ಸತತ ಮೂರನೇ ಬಾರಿಗೆ ಐತಿಹಾಸಿಕ ಜಯ ಸಾಧಿಸಿದ್ದಾರೆ. 2016ರ ಮೇ ತಿಂಗಳಲ್ಲಿ ಮೊದಲ ಬಾರಿಗೆ ಲಂಡನ್ ಮೇಯರ್ ಆಗಿ ಆಯ್ಕೆಯಾಗಿದ್ದ ಖಾನ್, ತಮ್ಮ ಕನ್ಸರ್ವೇರ್ಟಿವ್ ಪಕ್ಷದ ಎದು

5 May 2024 11:13 am
ಪೂಂಚ್‍ನಲ್ಲಿ ದಾಳಿ: ವಾಯುಪಡೆಯ ಯೋಧ ಸಾವು, ನಾಲ್ವರಿಗೆ ಗಾಯ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಪರ್ವತ ರಸ್ತೆಯಲ್ಲಿ ತೆರಳುತ್ತಿದ್ದ ಭಾರತೀಯ ವಾಯುಪಡೆಯ ವಾಹನದ ಮೇಲೆ ಶನಿವಾರ ಸಂಜೆ ಉಗ್ರರು ನಡೆಸಿದ ದಾಳಿ ಮತ್ತು ಉಗ್ರರ ಜತೆ ನಡೆದ ಗುಂಡಿನ ಚಕಮ

5 May 2024 11:00 am
ಅಕ್ರಮ ವಲಸಿಗರೆಂಬ ನಿಗೂಢ ಭೂತ

‘‘ದೊಡ್ಡ ಸಂಖ್ಯೆಯಲ್ಲಿ ವಿದೇಶಿ ವಲಸಿಗರು ಮತ್ತು ನುಸುಳುಕೋರರು ಭಾರತದೊಳಗೆ ನುಸುಳಿ ಬಂದಿದ್ದು, ಇಲ್ಲಿಯ ಧರ್ಮ, ಸಂಸ್ಕೃತಿ, ಶಾಂತಿ, ಸುಭಿಕ್ಷೆಗೆ ಮಾತ್ರವಲ್ಲ ದೇಶದ ಏಕತೆ ಮತ್ತು ಅಖಂಡತೆಗೆ ಅಪಾಯ ತಂದೊಡ್ಡಿದ್ದಾರೆ’’ ಎಂಬ ವದ

5 May 2024 10:33 am
ತೊಕ್ಕೊಟ್ಟು | ಬಬ್ಬುಕಟ್ಟೆಯಲ್ಲಿ ಕಾರು ಢಿಕ್ಕಿಯಾದ ರಭಸಕ್ಕೆ ಮುರಿದುಬಿದ್ದ ವಿದ್ಯುತ್ ಕಂಬ

ಉಳ್ಳಾಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬುಕಟ್ಟೆ ಎಂಬಲ್ಲಿ ಶನಿವಾರ ತಡರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಕಾರು ರ

5 May 2024 10:25 am
ಬ್ರಿಜ್‍ಭೂಷಣ್ ಪುತ್ರನಿಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಆರ್‌ಎಲ್‍ಡಿ ಮುಖಂಡ ರಾಜೀನಾಮೆ

ಮೀರಠ್: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್‍ಭೂಷಣ್ ಶರಣ್ ಸಿಂಗ್ ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಬಿಜೆಪಿಯ ಮಿತ್ರಪಕ್ಷವಾದ ರಾಷ್

5 May 2024 10:18 am
ರಾಹುಲ್ ಗಾಂಧಿ ರಾಯ್ ಬರೇಲಿ ನಾಮಪತ್ರ ವಿರುದ್ಧ ದೂರು

ರಾಯಬರೇಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿರು ವಿರುದ್ಧ ದೂರು ನೀಡಲಾಗಿದೆ. ರಾಹುಲ್ಗಾಂಧಿಯವರ ಪೌರತ್ವವನ್ನು ಈ ದೂರಿನಲ್ಲಿ ಪ್ರಶ್ನಿಸಲಾಗಿದ್ದು, ಜತೆಗೆ ಮಾನಹ

5 May 2024 9:33 am
ವಿಟ್ಲ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು

ವಿಟ್ಲ, ಮೇ 5: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ

5 May 2024 9:28 am
ಪ್ರಜ್ವಲ್ ರೇವಣ್ಣ ಬಂಧಿಸುವಂತೆ ಒತ್ತಾಯಿಸಿ 700 ಮಹಿಳೆಯರಿಂದ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಬಹಿರಂಗ ಪತ್ರ

ಬೆಂಗಳೂರು : ಲೈಂಗಿಕ ಹಗರಣದಲ್ಲಿ ಭಾಗಿಯಾದ ಆರೋಪಿ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಸರಕಾರಕ್ಕೆ ಶಿಪಾರಸ್ಸು ಮಾಡಬೇಕು ಎಂದು ಒತ್ತಾಯಿಸಿ ಮಹಿಳಾ ಸಂಘನೆಗಳು ಸೇರಿ 700 ಮಂದಿ ಮಹಿಳೆಯರು ರಾಷ

4 May 2024 8:59 pm
ಬಂಧನ ವೇಳೆ ʼಶುಭ ಮುಹೂರ್ತʼಕ್ಕಾಗಿ ಎಸ್‌ಐಟಿ ಅಧಿಕಾರಿಗಳನ್ನೇ ಅರ್ಧ ಗಂಟೆ ಕಾಯಿಸಿದ ಎಚ್.ಡಿ.ರೇವಣ್ಣ!

ಬೆಂಗಳೂರು : ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಮಹಿಳೆ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿದೆ. ಈ ಬಂಧನದ ಸಂದರ್ಭದಲ್ಲಿಯೂ ʼ

4 May 2024 8:55 pm
ಪೊಲೀಸರ ಮುಕ್ತಾಯ ವರದಿ ಸಂಪೂರ್ಣ ಸುಳ್ಳಿನಿಂದ ಕೂಡಿದೆ: ಕುಟುಂಬ ಆರೋಪ

ಹೈದರಾಬಾದ್: ಹೈದರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ರೋಹಿತ್ ಮೇಮುಲಾ ಅವರ ಆತ್ಮಹತ್ಯೆ ಪ್ರಕರಣದ ಕುರಿತ ತೆಲಂಗಾಣ ಪೊಲೀಸರ ಮುಕ್ತಾಯದ ವರದಿ ಸುಳ್ಳಿನಿಂದ ಕೂಡಿದೆ ಎಂದು ರೋಹಿತ್ ವೇಮುಲಾ ಅವರ ಕುಟುಂಬ ಆರೋಪಿಸಿದೆ. ಅಲ್

4 May 2024 8:54 pm
ಮಹಿಳೆ ಅಪಹರಣ ಪ್ರಕರಣ | ನಿರೀಕ್ಷಣಾ ಜಾಮೀನು ನಿರಾಕರಣೆ ಬೆನ್ನಲ್ಲೇ ಎಚ್‌.ಡಿ.ರೇವಣ್ಣ ಬಂಧನ

ಬೆಂಗಳೂರು: ‘ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧ ಎ1 ಆರೋಪಿಯಾಗಿರುವ ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ವ

4 May 2024 8:51 pm
‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಶೇ. 50 ಮೀಸಲಾತಿ ಮಿತಿ ರದ್ದು: ರಾಹುಲ್ ಗಾಂಧಿ

ಪುಣೆ: ‘ಇಂಡಿಯಾ’ ಮೈತ್ರಿಕೂಟ ಸರಕಾರ ಅಧಿಕಾರಕ್ಕೆ ಬಂದರೆ ಶೇ. 50 ಮೀಸಲಾತಿ ಮಿತಿಯನ್ನು ರದ್ದುಗೊಳಿಸಲಾಗುವುದು ಹಾಗೂ ಮರಾಠಾ, ಧಂಗರ್ ಹಾಗೂ ಇತರರಿಗೆ ಮೀಸಲಾತಿಯನ್ನು ಖಾತರಿಗೊಳಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾ

4 May 2024 8:51 pm
ಬುಲೆಟ್ - ಬೈಕ್ ಮಧ್ಯೆ ಅಪಘಾತ: ಸವಾರ ಮೃತ್ಯು

ಬ್ರಹ್ಮಾವರ : ಬೈಕ್ ಮತ್ತು ಬುಲೆಟ್ ಮಧ್ಯೆ ಮೇ 3ರಂದು ರಾತ್ರಿ ವೇಳೆ ಬ್ರಹ್ಮಾವರ ದೂಪದಕಟ್ಟೆ ಕ್ರಾಸ್ ಬಳಿಯ ಮಂಜುನಾಥ ಗ್ಯಾರೇಜ್ ಎದುರು ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಸತೀಶ್ ಆಚಾ

4 May 2024 8:47 pm
ಅಂದರ್‌ ಬಾಹರ್: ನಾಲ್ವರ ಬಂಧನ

ಕೋಟ: ಹೆಗ್ಗುಂಜೆ ಗ್ರಾಮದ ಶಿರೂರು ಮೂರುಕೈ ಎಂಬಲ್ಲಿ ಮೇ 2ರಂದು ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಡುತ್ತಿದ್ದ ನಾಲ್ವರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ನಿತೇಶ್, ಪರಮೇಶ್ವರ, ಬೆಳ್ಳ, ಭಾಸ್ಕರ ಬಂಧಿತ ಆರೋಪಿಗಳು. ಇವರಿಂದ ೨೧೫೦

4 May 2024 8:44 pm
ಪೊಲೀಸ್ ಠಾಣೆ ದಹನದ ಆರೋಪಿಗಳ ಮನೆ ನೆಲಸಮ ಪ್ರಕರಣ: 6 ಕುಟುಂಬಗಳಿಗೆ ಪರಿಹಾರಕ್ಕೆ ಅಸ್ಸಾಂ ಸರಕಾರ ಅನುಮೋದನೆ

ಗುವಾಹಟಿ: ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಆರೋಪದಲ್ಲಿ 2022ರಲ್ಲಿ ನಾಗಾಂವ್ ಜಿಲ್ಲೆಯಲ್ಲಿ ಪೊಲೀಸರು ಆರೋಪಿಗಳ ಮನೆಗಳನ್ನು ನೆಲಸಮಗೊಳಿಸಿದ ಕಾರಣದಿಂದ ಸಂತ್ರಸ್ತರಾದ 6 ಕುಟುಂಬಗಳಿಗೆ ಅಸ್ಸಾಂ ಸರಕಾರ ಪರಿಹಾರ ನೀಡಲು ಅನುಮೋದನೆ

4 May 2024 8:43 pm
ಸಿಎನ್‌ಜಿ ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸಚಿವರಿಗೆ ಮನವಿ

ಉಡುಪಿ: ಜಿಲ್ಲೆಯ ಉಡುಪಿ, ಕುಂದಾಪುರ, ಬೈಂದೂರು ಇತ್ಯಾದಿ ಪ್ರದೇಶಗಳಲ್ಲಿ ಸಿಎನ್‌ಗ್ಯಾಸ್ ಕೊರತೆಯಿಂದಾಗಿ ಬಂಕ್‌ಗಳ ಮುಂದೆ ವಾಹನ ಗಳು ಸರತಿ ಸಾಲಿನಲ್ಲಿ ನಿಂತು ಚಾಲಕರು ಮತ್ತು ಮಾಲಕರು ಸಂಕಷ್ಟ ಪಡುತ್ತಿರುವ ಹಿನ್ನೆಲೆ ಯಲ್ಲಿ

4 May 2024 8:41 pm
ಉತ್ತರ ಪ್ರದೇಶ: ಬಯಲು ಶೌಚಕ್ಕೆ ತೆರಳಿದ್ದ ದಲಿತ ಬಾಲಕಿಯ ಸಜೀವ ದಹನ

ಬಲರಾಮಪುರ: ಉತ್ತರ ಪ್ರದೇಶದ ಹರೈಯಾ ಪೋಲಿಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ 13ರ ಹರೆಯದ ದಲಿತ ಬಾಲಕಿಯೋರ್ವಳು ಸಜೀವ ದಹನಗೊಂಡಿದ್ದಾಳೆ. ಬಾಲಕಿ ಶುಕ್ರವಾರ ಸಂಜೆ ಮನೆ ಸಮೀಪದ ಹೊಲಕ್ಕೆ ಶೌಚಕ್ಕೆಂದು ತೆರಳಿದ್ದಳು. ಆಕೆಯ ಸಜೀ

4 May 2024 8:35 pm
ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತ ವಯಸ್ಕರನ್ನು ಬಳಸಿಕೊಂಡ ಆರೋಪ: ಅಮಿತ್ ಶಾ ಮತ್ತು ಇತರರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್: ಇಲ್ಲಿ ಇತ್ತೀಚಿಗೆ ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತ ವಯಸ್ಕರನ್ನು ಬಳಸಿಕೊಂಡಿದ್ದ ಆರೋಪದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ,ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಮಾಧವಿ ಲತಾ ಮತ್ತು ಇತರ ಬಿಜ

4 May 2024 8:26 pm
ಕೇಂದ್ರ ಸರಕಾರವು ತನಿಖೆಯ ಹಳಿತಪ್ಪಿಸಲು ಪ್ರಜ್ವಲ್ ರೇವಣ್ಣ ಪರಾರಿಗೆ ಅವಕಾಶ ನೀಡಿತ್ತು: ರಾಹುಲ್ ಗಾಂಧಿ ಆರೋಪ

ಹೊಸದಿಲ್ಲಿ: ಜೆಡಿಎಸ್ ಸಂಸದ ಪ್ರಜ್ವಲ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, ಲೈಂಗಿಕ ದೌರ್ಜನ್ಯಗಳ ಸಂತ್ರಸ್ತೆಯರಿ

4 May 2024 8:23 pm
ಉಡುಪಿ ಜಿಲ್ಲೆಯಲ್ಲಿ 14,763 ಪದವೀಧರ, 2937 ಶಿಕ್ಷಕ ಮತದಾರರು: ಡಿಸಿ ಡಾ.ವಿದ್ಯಾಕುಮಾರಿ

ಉಡುಪಿ : ಜೂನ್ 3ರಂದು ರಾಜ್ಯ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಿಂದ ನೈರುತ್ಯ ಪದವೀಧರ ಮತಕ್ಷೇತ್ರದಲ್ಲಿ ಒಟ್ಟು 14,763 ಪದವೀಧರರು ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ 2937 ಶಿಕ್ಷಕರು ಮತದಾರರ ಪಟ್ಟಿಯಲ

4 May 2024 8:09 pm
14 ಲೋಕಸಭಾ ಕ್ಷೇತ್ರಗಳಿಗೆ ಮೇ 7ಕ್ಕೆ ಮತದಾನ : ಬಹಿರಂಗ ಪ್ರಚಾರಕ್ಕೆ ನಾಳೆ(ಮೇ 5) ಸಂಜೆ 6ಗಂಟೆಗೆ ತೆರೆ

ಬೆಂಗಳೂರು : ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ನಾಳೆ(ಮೇ 5) ಸಂಜೆ 6ಗಂಟೆಗೆ ತೆರೆ ಬೀಳಲಿದ್ದು, ಮತದಾರರ ಮನ ಗೆಲ್ಲಲ್ಲು ರಾಜಕೀಯ ಪಕ್ಷಗಳ ಮುಖಂಡರು, ಘಟಾನುಘಟಿ ಅಭ್ಯರ್ಥಿಗಳು ಕೊನೆಯ ಕ್ಷಣದಲ್ಲಿ ಕಸರತ್ತು ನಡ

4 May 2024 8:04 pm
ಮೇ 5: ನೀಟ್ ಪರೀಕ್ಷೆಗೆ ನಿಷೇಧಾಜ್ಞೆ ಜಾರಿ

ಮಂಗಳೂರು, ಮೇ 4: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮೇ 5ರಂದು 18 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ನೀಟ್ ಪರೀಕ್ಷೆಯ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಂದರ್ಭ ಯಾವುದೇ ರೀತಿಯ ಕಾನೂನು ಬಾಹಿರ

4 May 2024 6:34 pm
ಪ್ರಜ್ವಲ್ ರೇವಣ್ಣ ಪ್ರಕರಣ | ಎಸ್‌ಐಟಿ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ‘ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ’ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಶೇಷ ತನಿಖಾ ತಂಡ(ಎಸ್‌ಐಟಿ) ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಪ್ರಕರಣದ ಪ್ರಮುಖ ಆರೋಪಿಯ ಬಂಧ

4 May 2024 6:19 pm
ಸಂದೇಶಖಾಲಿ ಪ್ರಕರಣದ ಹಿಂದೆ ಬಿಜೆಪಿ ಕೈವಾಡ: ಟಿಎಂಸಿ ಆರೋಪ

ಕೊಲ್ಕತ್ತಾ: ಸಂದೇಶಖಾಲಿ ವಿವಾದಕ್ಕೊಂದು ಹೊಸ ತಿರುವು ಸಿಕ್ಕಿದೆ. ಟಿಎಂಸಿ ನಾಯಕರು ಸಂದೇಶಖಾಲಿ ಮಹಿಳೆಯರ ಮೇಳೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪಗಳು ಇತ್ತೀಚೆಗೆ ಭಾರೀ ಕೋಲಾಹಲ ಸೃಷ್ಟಿಸಿ ಟಿಎಂಸಿಯ ಶಾಹ್‌ಜಹಾನ್‌ ಶ

4 May 2024 6:13 pm
ಕಳೆದ ವರ್ಷ ವಿವಿಧ ರಾಜ್ಯಗಳಿಗೆ 162 ಭೇಟಿಗಳನ್ನು ನೀಡಿದ್ದ ಪ್ರಧಾನಿ ಮೋದಿ ಮಣಿಪುರಕ್ಕೆ ಒಮ್ಮೆಯೂ ಭೇಟಿ ನೀಡಿಲ್ಲ

ಹೊಸದಿಲ್ಲಿ: ಸೂಕ್ಷ್ಮ ಗಡಿರಾಜ್ಯವಾಗಿರುವ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದು ನಿನ್ನೆಗೆ ಒಂದು ವರ್ಷ ಪೂರ್ತಿಗೊಂಡಿದೆ. ಈ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಒಮ್ಮೆಯೂ ಈ ಪ್ರಕ್ಷುಬ್ಧ ರಾಜ್ಯಕ್ಕೆ ಭೇಟಿ

4 May 2024 6:10 pm
ಭಾರತದ ಮೊದಲ ವೃತ್ತಿಪರ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಡೂಡಲ್ ಮೂಲಕ ಗೌರವ ಸಲ್ಲಿಸಿದ ಗೂಗಲ್‌

ಹೊಸದಿಲ್ಲಿ: ಭಾರತದ ಮೊದಲ ವೃತ್ತಿಪರ ಮಹಿಳಾ ಕುಸ್ತಿಪಟು ಎಂದೇ ಪರಿಗಣಿತರಾಗಿರುವ ಹಮೀದಾ ಬಾನು ಅವರ ಸ್ಮರಣಾರ್ಥ ಗೂಗಲ್‌ ಇಂದು, ಮೇ 4ರಂದು ಡೂಡಲ್‌ ಒಂದನ್ನು ಬಿಡುಗಡೆಗೊಳಿಸಿದೆ. “ಹಮೀದಾ ಬಾನು ತಮ್ಮ ಕಾಲದ ಅದ್ಭುತ ಪ್ರತಿಭೆಯಾಗ

4 May 2024 6:00 pm
ಚಾಮರಾಜನಗರ | ಕಾರು, ಬೈಕ್ ನಡುವೆ ಢಿಕ್ಕಿ ; ಸವಾರ ಸಾವು, ಇಬ್ಬರಿಗೆ ಗಾಯ

ಚಾಮರಾಜನಗರ : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಜೊತೆಗೆ ಇಬ್ಬರು ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ವಡೆಕಹಳ್ಳ ಸಮೀಪ ವರದಿಯಾಗಿದೆ

4 May 2024 5:33 pm
ʼವಾರ್ತಾಭಾರತಿʼಯ ವರದಿಗಾರ ಇಸ್ಮಾಯಿಲ್ ಕಂಡಕರೆಗೆ ಪ.ಗೋ. ಪ್ರಶಸ್ತಿ

ಮಂಗಳೂರು, ಮೇ 4: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ನೀಡುವ ಪ.ಗೋ. ಪ್ರಶಸ್ತಿಗೆ ʼವಾರ್ತಾಭಾರತಿʼ  ಕೊಡಗು ಜಿಲ್ಲೆಯ ವಿಶೇಷ ವರದಿಗಾರ ಕೆ.ಎಂ. ಇಸ್ಮಾಯಿಲ್ ಕಂಡಕರೆ ಆಯ್ಕೆಯಾಗಿದ್ದಾರೆ. 2023ರ ಎ.6ರಂದು ‘ವಾರ್ತಾಭಾರತಿ’ ಪತ್ರ

4 May 2024 5:30 pm
ಲೈಂಗಿಕ ಹಗರಣ: ಸ್ಥಳ ಮಹಜರು ನಡೆಸಲು ಸಂತ್ರಸ್ತೆಯನ್ನು ಕರೆತಂದ ಎಸ್‌ಐಟಿ ತಂಡ

ಹಾಸನ : ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಸಂಸದ ಪ್ರಜ್ವಲ್‌ರೇವಣ್ಣ ವಿರುದ್ಧ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿ ಸ್ಥಳ ಮಹಜರು ನಡೆಸಲು ಸಂತ್ರಸ್ತೆಯನ್ನು ಎಸ್‌ಐಟಿ ತಂಡ ಹೊಳೆನರಸೀಪುರದ ಎಚ್.ಡಿ.ರೇವಣ್ಣ ನಿವಾಸಕ್ಕೆ ಕರೆ ತಂದಿದೆ.

4 May 2024 3:03 pm
ಕಾಂಗ್ರೆಸ್‌ ನಿಂದ ಉಚ್ಛಾಟನೆಯಾಗಿದ್ದ ಮಾಜಿ ಸಂಸದ ಸಂಜಯ್ ನಿರುಪಮ್ ಶಿವಸೇನೆ (ಶಿಂಧೆ ಬಣ) ಸೇರ್ಪಡೆ

ಮುಂಬೈ: ಕಾಂಗ್ರೆಸ್ ಮಾಜಿ ನಾಯಕ ಸಂಜಯ್ ನಿರುಪಮ್ ಶುಕ್ರವಾರ ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಯಾದರು. 19 ವರ್ಷಗಳ ಹಿಂದೆ ಬಾಳ್ ಠಾಕ್ರೆ ನೇತೃತ್ವದ ಅವಿಭಜಿತ ಶಿವಸೇನೆಯನ

4 May 2024 2:59 pm
ವಿಟ್ಲ: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಇಬ್ಬರು ಮಕ್ಕಳು, ಚಾಲಕನಿಗೆ ಗಾಯ

ವಿಟ್ಲ: ಚಲಿಸುತ್ತಿದ್ದ ಕೇರಳ ರಾಜ್ಯದ (ಕೆಎಸ್ಸಾರ್ಟಿಸಿ) ಬಸ್ಸಿನ ಗಾಜು ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಶನಿವಾರ ಸಂಭವಿಸಿದೆ. ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟ

4 May 2024 2:32 pm
ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿಯವರು ನಿಲುವು ಬದಲಿಸುತ್ತಿರುವುದೇಕೆ?: ಡಿ.ಕೆ. ಶಿವಕುಮಾರ್

ಬೆಂಗಳೂರು : “ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದು ಏಕೆ? ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮ

4 May 2024 2:25 pm
ಗಾಝಾದಲ್ಲಿ ಮಾನವೀಯ ದುರಂತ: ಇಸ್ರೇಲ್ ಜತೆಗಿನ ಎಲ್ಲ ವ್ಯಾಪಾರ ಸಂಬಂಧಗಳನ್ನು ಸ್ಥಗಿತಗೊಳಿಸಿದ ಟರ್ಕಿ

ಅಂಕಾರಾ, ಟರ್ಕಿ: ಗಾಝಾದಲ್ಲಿ ಹಮಾಸ್ ವಿರುದ್ಧ ಇಸ್ರೇಲ್ ಯುದ್ಧ ಸಾರಿರುವ ಹಿನ್ನೆಲೆಯಲ್ಲಿ ಮಾನವೀಯ ಪರಿಸ್ಥಿತಿ ಹದಗೆಡುತ್ತಿದೆ ಎಂಬ ಕಾರಣ ನೀಡಿ ಇಸ್ರೇಲ್ ದೇಶದ ಜತೆಗಿನ ಎಲ್ಲ ವ್ಯಾಪಾರ ಸಂಬಂಧಗಳನ್ನು ಟರ್ಕಿ ಸ್ಥಗಿತಗೊಳಿಸಿ

4 May 2024 2:05 pm
ಎಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ 2.45ಕ್ಕೆ ಮುಂದೂಡಿಕೆ

ಬೆಂಗಳೂರು : ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಮಹಿಳೆಯ ಅಪಹರಣ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಮಧ್ಯಾಹ್ನ 2.45ಕ್ಕೆ ಮ

4 May 2024 1:13 pm
ಭಾರತದ ಭೂಪ್ರದೇಶಗಳನ್ನೊಳಗೊಂಡ ಹೊಸ ನಕ್ಷೆಯನ್ನು ರೂ 100ರ ಹೊಸ ನೋಟುಗಳಲ್ಲಿ ಮುದ್ರಿಸಲಿರುವ ನೇಪಾಳ

ಕಾಠ್ಮಂಡು: ನೇಪಾಳ ದೇಶದ ನಕ್ಷೆಯೊಂದಿಗೆ ಹೊಸ ರೂ 100ರ ಕರೆನ್ಸಿ ನೋಟುಗಳ ಮುದ್ರಣದ ಕುರಿತು ಶುಕ್ರವಾರ ಹೇಳಿಕೆ ನೀಡಿದೆ. ಈ ನೋಟುಗಳಲ್ಲಿ ಭಾರತ ತನ್ನ ಭೂಭಾಗ ಎಂದು ಹೇಳುವ ವಿವಾದಿತ ಪ್ರದೇಶಗಳಾದ ಲಿಪುಲೇಖ್‌, ಲಿಂಪಿಯದುರ ಮತ್ತು ಕಾ

4 May 2024 1:10 pm
ನಮ್ಮ ತಾಯಂದಿರು ಮತ್ತು ಸಹೋದರಿಯರ ಅತ್ಯಾಚಾರಿಗೆ ಕಠಿಣ ಶಿಕ್ಷೆ ನೀಡಬೇಕು : ಪ್ರಜ್ವಲ್‌ ರೇವಣ್ಣ ಹಗರಣ ಸಂಬಂಧ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಪತ್ರ

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಹಗರಣ ಮತ್ತು ಅತ್ಯಾಚಾರ ಆರೋಪದ ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಪ್ರಕರಣದ ಬಗ್ಗೆ ಕಳವಳ ವ್ಯಕ್ತಪಡಿಸ

4 May 2024 12:47 pm
ರಾಜ್ಯ ಸರ್ಕಾರ ಪ್ರಜ್ವಲ್‌ ರೇವಣ್ಣ ವಿರುದ್ಧ ಸುಮೋಟೊ ಪ್ರಕರಣ ದಾಖಲಿಸಬೇಕಿತ್ತು : ಅಣ್ಣಾಮಲೈ

ರಾಯಚೂರು : ರಾಜ್ಯ ಸರ್ಕಾರವು ಪ್ರಜ್ವಲ್‌ ರೇವಣ್ಣ ವಿರುದ್ಧ ಸುಮೋಟೊ ಪ್ರಕರಣ ದಾಖಲಿಸಬೇಕಿತ್ತು. ಹಾಸನದಿಂದ ಬೆಂಗಳೂರು ಹೋಗುವಾಗಲೇ ಚೆಕ್ ಪೋಸ್ಟ್ ಹಾಕಿ ಅವರನ್ನು ಹಿಡಿಯಬಹುದಿತ್ತು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣ

4 May 2024 12:25 pm
ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬಿಜೆಪಿ ಯಾವತ್ತೂ ಬೆಂಬಲಿಸುವುದಿಲ್ಲ : ಬಿ.ವೈ.ವಿಜಯೇಂದ್ರ

ಹುಬ್ಬಳ್ಳಿ : ರಾಜ್ಯದಲ್ಲಿ ಎರಡನೇ ಹಂತದ ಮತದಾನ 7ನೇ ತಾರೀಕು ನಡೆಯಲಿದ್ದು, ಕಳೆದ ಒಂದು ವಾರದಿಂದ ಕಲ್ಯಾಣ ಕರ್ನಾಟಕದಲ್ಲಿ ಪ್ರವಾಸ ಮಾಡಿದ್ದೇನೆ.‌ ನಮ್ಮ ನಿರೀಕ್ಷೆಗೆ ಮೀರಿದ ಜನಸ್ಪಂದನೆ ದೊರೆತಿದೆ. ಮೋದಿ ಮತ್ತೊಮ್ಮೆ ಪ್ರಧಾನಿ

4 May 2024 11:53 am
ಪ್ರಹ್ಲಾದ್ ಜೋಶಿಗೆ ಮತ ಹಾಕಬೇಡಿ: ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿ: ಪ್ರಹ್ಲಾದ ಜೋಶಿಯವರಿಗೆ ಮತ ಹಾಕಬೇಡಿ ಎಂದು ಶಿರಹಟ್ಟಿ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕರೆ ನೀಡಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಮತದಾರರ ಬೃಹತ್ ಜಾಗೃತಿ ಸಭೆಯಲ್ಲಿ ಅವರು ಮಾತನಾಡುತ್ತಿದ

4 May 2024 11:38 am
ವಾಷಿಂಗ್ ಮಷೀನು ಮತ್ತದರ ‘ಸ್ವಿಚ್ಚು’

ಕರೆತಂದು ಕಂತೆಹಾಕಿಕೊಂಡಿರುವ ಬೇರೆ ಪಕ್ಷಗಳ ರಾಜಕಾರಣಿಗಳನ್ನು ಬಿಜೆಪಿ ವಾಷಿಂಗ್ ಮಷೀನಿಗೆ ತುಂಬಲಾಗಿರುವುದು ಹೊರನೋಟಕ್ಕೆ ಕಾಣಿಸುತ್ತಿದೆ. ಆದರೆ, ನಾಗಪುರದಲ್ಲಿರುವ ವಾಷಿಂಗ್ ಮಷೀನಿನ ‘ಸ್ವಿಚ್ ಆನ್ ಆಗದಿದ್ದರೆ’, ಆಗ ಏನಾ

4 May 2024 11:33 am
ಕೋಲಾರ: ಕುಕ್ಕುಟೋದ್ಯಮಕ್ಕೆ ಭಾರೀ ನಷ್ಟ

ಕೋಲಾರ: ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚಳವಾಗುತ್ತಿದ್ದು, ಬಿರು ಬಿಸಿಲಿಗೆ ಕುಕ್ಕುಟೋದ್ಯಮ ತತ್ತರಿಸಿ ಹೋಗಿದೆ. ವಿಪರೀತ ತಾಪಮಾನದಿಂದ ಕೋಳಿ ಫಾರಂಗಳಲ್ಲಿ 20 ದಿನಗಳಿಂದ ಸಾವಿರಾರು ಕೋಳಿಗಳು ಮೃತಪಟ್ಟಿವೆ. ಇದರಿಂದ ಕು

4 May 2024 10:55 am
ಚಾಮರಾಜನಗರ: ಭಾರಿ ಗಾಳಿ ಮಳೆ; ಹಲವೆಡೆ ಹಾನಿ, ಜನಜೀವನ ಅಸ್ತವ್ಯಸ್ತ

ಚಾಮರಾಜನಗರ : ಜಿಲ್ಲೆಯಲ್ಲಿ ಶುಕ್ರವಾರ ಭಾರಿ ಮಳೆಯಾಗಿದ್ದು, ಹಲವೆಡೆ ಅಪಾರ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಹನೂರು ತಾಲ್ಲೂಕಿನ ಮರಿ ಮಂಗಲ ಗ್ರಾಮದಲ್ಲಿರುವ ಕ್ರೈಸ್ತ ಧರ್ಮದ ಚರ್ಚ್ ಮುಂಭಾಗದಲ್ಲಿ ಇರಿಸಲಾಗಿದ್ದ ಏಸು ಕ್ರ

4 May 2024 10:29 am
ಸಂಪಾದಕೀಯ | ಜೆಡಿಎಸ್ ದುರಂತದಿಂದ ಕಲಿಯಬೇಕಾದ ಪಾಠಗಳು

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

4 May 2024 10:14 am
ಮುಸ್ಲಿಮ್ ಜನಸಂಖ್ಯೆ ಮತ್ತು ಪ್ರಧಾನಿಯವರ ಹತಾಶ ಸುಳ್ಳು

2022ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರವೇ ಪ್ರಕಟಿಸಿದ 5ನೇ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS-5) ಪ್ರಕಾರ, ಭಾರತದಲ್ಲಿ ಮುಸ್ಲಿಮರ ಫರ್ಟಿಲಿಟಿ ದರವು ಬಹಳ ಕ್ಷಿಪ್ರ ಗತಿಯಲ್ಲಿ ಕುಸಿಯುತ್ತಿದೆ. 1998-99ರಲ್ಲಿ 3.6ದಷ್ಟಿದ್ದ ಮ

4 May 2024 9:57 am
ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆ ಪ್ರಕರಣ; ಶಂಕಿತರ ಬಂಧನ: ವರದಿ

ಒಟ್ಟಾವ, ಕೆನಡಾ: ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಎಂಬಾತನನ್ನು ಕಳೆದ ವರ್ಷ ಬ್ರಿಟಿಷ್ ಕೊಲಂಬಿಯಾದಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಪೊಲೀಸರು ಶುಕ್ರವಾರ ಬಾಡಿಗೆ ಹಂತಕರ ತಂಡದ ಸದಸ್

4 May 2024 9:38 am
ಗುಜರಾತ್ ಕದನ: ವೈಟ್ ವಾಶ್ ತಪ್ಪಿಸಿಕೊಳ್ಳಲಿದೆಯೇ ಕಾಂಗ್ರೆಸ್?

ಹೊಸದಿಲ್ಲಿ: ಕ್ರಿಕೆಟ್ ಪರಿಭಾಷೆಯಲ್ಲಿ ಗುಜರಾತ್ ರಾಜ್ಯಕ್ಕೆ ಸಂಬಂಧಿಸಿದಂತೆ 2024ರ ಸಾರ್ವತ್ರಿಕ ಚುನಾವಣೆಯನ್ನು ಬಣ್ಣಿಸುವುದಾದರೆ ಈ ಬಾರಿಯ ಕದನ ಉರಿ ಚೆಂಡು ಎಸೆಯುವ ವೇಗದ ಬೌಲರ್ ಗಳು ಹಾಗೂ ನಿರ್ದಯವಾಗಿ ಬೌಲರ್ ಗಳ ಮೇಲೆ ಸವಾ

4 May 2024 9:27 am
ಜೆಡಿಎಸ್ ದುರಂತದಿಂದ ಕಲಿಯಬೇಕಾದ ಪಾಠಗಳು

ಕರ್ನಾಟಕದ ನೆಲ, ಜಲದ ಹಿತಾಸಕ್ತಿಯನ್ನೇ ಪ್ರಣಾಳಿಕೆಯಾಗಿಸಿಕೊಂಡು ಪ್ರಾದೇಶಿಕ ಪಕ್ಷವಾಗಿ ಬೆಳೆಯುವ ಎಲ್ಲಾ ಅವಕಾಶಗಳನ್ನು ಕೈ ಚೆಲ್ಲಿ, ಸಮಯ ಸಾಧಕತನ ರಾಜಕಾರಣವನ್ನು ನೆಚ್ಚಿಕೊಂಡು ಇದೀಗ ಅವಸಾನದ ಅಂಚಿಗೆ ಬಂದು ನಿಂತಿದೆ ಜಾತ್

4 May 2024 9:03 am
ಬಿರ್ಲಾದ ಮಾಜಿ ಉನ್ನತಾಧಿಕಾರಿ ಒಡಿಶಾದ ಅತ್ಯಂತ ಶ್ರೀಮಂತ ಅಭ್ಯರ್ಥಿ

ಭುವನೇಶ್ವರ: ಕಟಕ್ ಲೋಕಸಭಾ ಕ್ಷೇತ್ರದಿಂದ ಬಿಜೆಡಿ ಟಿಕೆಟ್ ನಲ್ಲಿ ಸ್ಪರ್ಧಿಸುತ್ತಿರುವ ಆದಿತ್ಯ ಬಿರ್ಲಾ ಉದ್ಯಮ ಸಮೂಹದ ಮಾನವ ಸಂಪನ್ಮೂಲ ವಿಭಾಗದ ಮಾಜಿ ಮುಖ್ಯಸ್ಥ ಸಂತೃಪ್ತ್ ಮಿಶ್ರಾ (58) ನಾಮಪತ್ರ ಸಲ್ಲಿಕೆ ಜತೆ ನೀಡಿರುವ ಅಫಿಡ

4 May 2024 8:36 am
ಪತ್ನಿ ಜತೆ ಅಸಹಜ ಲೈಂಗಿಕತೆ ಅತ್ಯಾಚಾರವಲ್ಲ: ಹೈಕೋರ್ಟ್

ಭೋಪಾಲ್: ವಿವಾಹ ಸಂಬಂಧದ ಅತ್ಯಾಚಾರ ಭಾರತೀಯ ದಂಡಸಂಹಿತೆಯಡಿ ಅಪರಾಧವಲ್ಲ. ಆದ್ದರಿಂದ ಪತ್ನಿಯ ಜತೆಗಿನ ಅಸಹಜ ಲೈಂಗಿಕತೆ ಅತ್ಯಾಚಾರ ಎನಿಸುವುದಿಲ್ಲ. ಇಂಥ ಪ್ರಕರಣಗಳಲ್ಲಿ ಆಕೆಯ ಸಮ್ಮತಿ ಅಪ್ರಸ್ತುತ ಎಂದು ಮಧ್ಯಪ್ರದೇಶ ಹೈಕೋರ್

4 May 2024 7:43 am
ಗನ್ ತೋರಿಸಿ ಅತ್ಯಾಚಾರ | ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡಿದ ಸಂತ್ರಸ್ತೆ

ಬೆಂಗಳೂರು : ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣವೂ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಮತ್ತೊಂದು ದೂರು ಸಿಐಡಿ ಬಳಿ ದಾಖಲಾಗಿದೆ. 44 ವರ್ಷದ ಮಹಿಳೆಯೊಬ್ಬರ ಸೊಂಟದ ಬಳಿ ಗನ್ ಇಟ್ಟು ನ

3 May 2024 6:39 pm
ಬೆಂಗಳೂರು | ಕ್ಷುಲ್ಲಕ ವಿಚಾರಕ್ಕೆ ಜಗಳ : ಆಟೋ ಚಾಲಕನ ಕೊಲೆ

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ರೌಡಿಶೀಟರ್ ವೊಬ್ಬ ಆಟೋ ಚಾಲಕನಿಗೆ ಡ್ರಾಗರ್ ನಿಂದ ಇರಿದು ಕೊಲೆಗೈದಿರುವ ಘಟನೆ ಇಲ್ಲಿನ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ನಾಗಶೆಟ್ಟಿಹಳ್ಳಿ ನಿವಾಸಿ ಮೂರ್ತ

3 May 2024 6:34 pm
ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಸಾಧ್ಯತೆ ಪರಿಶೀಲನೆ: ಸುಪ್ರೀಂಕೋರ್ಟ್

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡುವ ಮೂಲಕ ಅವರು ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಕೈಗೊಳ್ಳಲು ಅನುವು ಮಾಡಿಕೊಡುವ ಸಾಧ್ಯತೆಯನ್ನು ಸುಪ್ರೀಂಕೋರ್ಟ

3 May 2024 6:32 pm
ಅಮೆರಿಕದ ಕಾಲೇಜು ಕ್ಯಾಂಪಸ್‍ಗಳಲ್ಲಿ 21,000 ಫೆಲೆಸ್ತೀನಿ ಪರ ಪ್ರತಿಭಟನಾಕಾರರ ಬಂಧನ

ಲಾಸ್‍ಎಂಜಲೀಸ್: ಅಮೆರಿಕದಾದ್ಯಂತ ವಿವಿಧ ಕಾಲೇಜು ಕ್ಯಾಂಪಸ್‍ಗಳಲ್ಲಿ ನಡೆಯುತ್ತಿರುವ ಫೆಲೆಸ್ತೀನಿ ಪರ ಹೋರಾಟಗಲ್ಲಿ ಭಾಗವಹಿಸಿದ 21 ಸಾವಿರ ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಕೆಲವೆಡೆ ಪ್ರತಿಭಟನಾ ಟೆಂ

3 May 2024 6:24 pm
ಕೋವಿಶೀಲ್ಡ್ ಲಸಿಕೆ ಪಡೆದು ಪುತ್ರಿ ಸಾವು: ಆಸ್ಟ್ರಝೆನೆಕ ವಿರುದ್ಧ ದಂಪತಿ ದೂರು

ಹೊಸದಿಲ್ಲಿ: ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ಮೃತಪಟ್ಟರು ಎನ್ನಲಾದ ಯುವತಿಯ ಪೋಷಕರು ಇದೀಗ ವಿಶ್ವದ ಅತಿದೊಡ್ಡ ಲಸಿಕೆ ತಯಾರಿಕಾ ಕಂಪನಿ ವಿರುದ್ಧ ದಾವೆ ಹೂಡಲು ಮುಂದಾಗಿದ್ದಾರೆ. ಲಸಿಕೆ ಅಪರೂಪದ ಪ್ರಕರಣಗಳಲ್ಲಿ ರಕ್ತ ಹೆಪ್ಪುಗ

3 May 2024 6:20 pm
ಅಮೇಥಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಲ್.ಶರ್ಮಾ ಯಾರು ಗೊತ್ತೇ?

ಅಮೇಥಿ: ಕಾಂಗ್ರೆಸ್ ಮುಖಂಡ ಕಿಶೋರ್ ಲಾಲ್ ಶರ್ಮಾ ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. 2019ರ ವರೆಗೂ ಕಾಂಗ್ರೆಸ್‍ನ ಭದ್ರಕೋಟೆಯಾಗಿದ್ದ ಈ ಕ್ಷೇತ್ರದಲ್ಲಿ ಕ

3 May 2024 6:10 pm
ಚುನಾವಣಾ ಆಯೋಗವು ವಿಚಾರಣಾಧೀನ ಕೈದಿಗಳ ಹಕ್ಕುಗಳ ಮೇಲೆ ಅಧಿಕಾರ ವ್ಯಾಪ್ತಿ ಹೊಂದಿಲ್ಲ: ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ: ಭಾರತೀಯ ಚುನಾವಣಾ ಆಯೋಗವು ವಿಚಾರಣಾಧೀನ ಕೈದಿಗಳ ಹಕ್ಕುಗಳ ಮೇಲೆ ಅಧಿಕಾರ ವ್ಯಾಪ್ತಿ ಹೊಂದಿಲ್ಲ ಎಂದು ಎತ್ತಿ ಹಿಡಿದಿರುವ ದಿಲ್ಲಿ ಉಚ್ಚನ್ಯಾಯಾಲಯವು, ಬಂಧಿತ ರಾಜಕಾರಣಿಗಳು ಅಥವಾ ಅಭ್ಯರ್ಥಿಗಳು ಚುನಾವಣಾ ಪ್ರಚಾರ

3 May 2024 6:04 pm
ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ಹೊಸದಿಲ್ಲಿ: ತಾಯಿ ಸೋನಿಯಾ ಗಾಂಧಿ, ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾರೊಂದಿಗೆ ತೆರಳಿದ ರಾಹುಲ್ ಗಾಂಧಿ, ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ತಮ್ಮ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ

3 May 2024 3:02 pm
ಶಿವಸೇನಾ ನಾಯಕಿಯನ್ನು ಕರೆದೊಯ್ಯಲು ಹೊರಟಿದ್ದ ಹೆಲಿಕಾಪ್ಟರ್ ಪತನ

ರಾಯಗಢ: ಶಿವಸೇನಾ ಉಪ ನಾಯಕಿ ಸುಷ್ಮಾ ಅಂಧಾರೆ ಅವರನ್ನು ಕರೆದೊಯ್ಯಲು ಹೊರಟಿದ್ದ ಖಾಸಗಿ ಹೆಲಿಕಾಪ್ಟರ್ ಒಂದು ಶುಕ್ರವಾರ ಭೂಸ್ಪರ್ಶ ಮಾಡುವ ಸಂದರ್ಭದಲ್ಲಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂಧಾರೆ ಹಂಚಿಕೊಂಡಿ

3 May 2024 2:19 pm
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ | ಸಂತ್ರಸ್ತೆಯಿಂದ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ: ಸಚಿವ ಪರಮೇಶ್ವರ

ಬೆಂಗಳೂರು, ಮೇ 3: ಸಂಸದ ಪ್ರಜ್ವಲ್ ರೇವಣ್ಣರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯೊಬ್ಬರಿಂದ ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್

3 May 2024 2:08 pm
ಎಚ್.ಡಿ.ರೇವಣ್ಣ ವಿರುದ್ಧ ಮಹಿಳೆಯ ಅಪಹರಣ ಪ್ರಕರಣ ದಾಖಲು

ಮೈಸೂರು, ಮೇ 3: ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆಯನ್ನು ಅಪಹರಿಸಿದ ಆರೋಪದ ಮೇಲೆ ಮೈಸೂರು ಜಿಲ್ಲೆಯ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ

3 May 2024 1:57 pm