Dinesh Karthik vs GT in IPL 2024: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೀನಿಕ್ಸ್ ಪಕ್ಷಿಯಂತೆ ಪುಟಿದೆದ್ದಿದೆ. ಹ್ಯಾಟ್ರಿಕ್ ಜಯ ದಾಖಲಿಸಿರುವ ಫಾಫ್ ಡು ಪ್ಲೆಸಿಸ್ ಸಾರ
KS Eshwarappa On Prajwal Revanna : ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಕೆಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್ ಅವರದ್ದು ಮಾತ್ರ ವಿಡಿಯೋಗಳಿಲ್ಲ. ಇನ್ನು ತುಂಬಾ ರಾಜಕಾರಣಿಗಳದ್ದು ವಿಡಿಯೋ ಇವೆ. ಮುಂದಿನ ದಿನಗಳಲ್ಲಿ ಹೊರಬರಲ
HD Revannas First Reaction After Arrest : ಎಸ್ಐಟಿಯಿಂದ ಬಂಧನಕ್ಕೀಡಾಗಿರುವ ಶಾಸಕ ಎಚ್ಡಿ ರೇವಣ್ಣ ಅವರು ಮಾಧ್ಯಮಗಳಿಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಇದು ರಾಜಕೀಯ ಷಡ್ಯಂತ್ರ ಎಂದು ಆರೋಪಿಸಿದ್ದಾರೆ. ಇಲ್ಲಿದೆ ಹೆಚ್ಚಿನ ವಿವರ.
Ecuadorian Beauty Queen Murder Case: 'ಪುಣ್ಯಾತ್ಗಿತ್ತಿ ನಿಂಗೆ ಎಷ್ಟು ಬಾಯ್ಫ್ರೆಂಡ್ಸು ಅವ್ರೆ.. ಕೇಳ್ಬಹುದಾ' ಅನ್ನೋ ಕನ್ನಡ ಸಿನಿಮಾ ಹಾಡು ನಿಮಗೆಲ್ಲಾ ನೆನಪಿರಬಹುದು. ಅದೇ ರೀತಿ ಈಕ್ವೆಡಾರ್ ದೇಶದ ಬ್ಯೂಟಿ ಕ್ವೀನ್ಗೂ ಬಾಯ್ಫ್ರೆಂಡ್ಸ್ಗಳು
Covishield vaccine Side Effect Clarification : ಕೋವಿಶೀಲ್ಡ್ ಲಸಿಕೆಯಿಂದ ಅಡ್ಡಪರಿಣಾಮ ಆಗುತ್ತೆ ಎಂಬ ಆತಂಕದಲ್ಲಿ ಲಸಿಕೆ ಪಡೆದವರು ಇದ್ದಾರೆ. ಈ ವೇಳೆ ಕರ್ನಾಟಕ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದು, ಜನ ಭಯ ಭೀತರಾಗಬಾರದು, ಅ
Lok Sabha Elections 2024: ಬಿಹಾರದ ಮಾಜಿ ಡಿಸಿಎಂ ಹಾಗೂ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರ ವಿರುದ್ಧ ವಾಗ್ದಾಳಿ ನಡೆಸಲು ಹೋಗಿ, ನಟಿ ಮತ್ತು ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್, ತಮ್ಮದೇ ಪಕ್ಷದ ತೇಜಸ್ವಿ ಸೂರ್ಯ ಅವರನ್ನು ಟೀಕಿಸಿ ಮುಜುಗರಕ್
Randeep Surjewala On Prajwal Revanna : ಪ್ರಜ್ವಲ್ ರೇವಣ್ಣ ಪ್ರಕರಣದ ಸಂತ್ರಸ್ತೆಯರಿಗೆ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಕಾಂಗ್ರೆಸ್ ನಾಯಕ ಸುರ್ಜೇವಾಲ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸುರ್ಜೇವಾಲ ರಾಹುಲ್ ಗಾಂಧಿ ಪತ್
Congress Leader Vijat Wadettiwar Controversy: ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು 26/ 11ರ ಮುಂಬಯಿ ದಾಳಿ ವೇಳೆ ಕೊಲೆ ಮಾಡಿದ್ದು ಉಗ್ರ ಅಜ್ಮಲ್ ಕಸಬ್ ಅಲ್ಲ. ಬದಲಾಗಿ ಆರೆಸ್ಸೆಸ್ ಜತೆ ನಂಟು ಹೊಂದಿರುವ ಪೊಲೀಸ್ ಅಧಿಕಾರಿ ಎಂದು ಮಹಾರಾಷ
Dr. Sharan Prakash Patil Slams BJP: ಬಿಜೆಪಿಯಲ್ಲಿ ಜಾತಿ, ಧರ್ಮಗಳ ನಡುವೆ ಜಗಳ ಹಚ್ಚುವ ದುಷ್ಟ ಗುಣವಿದ್ದು, ಅದನ್ನು ಚುನಾವಣೆ ಹೊತ್ತಲ್ಲಿ ಮುನ್ನಲೆಗೆ ತಂದು ರಾಜಕೀಯ ಲಾಭ ಪಡೆಯುವ ಹುನ್ನಾರ ಅವರದ್ದಾಗಿದೆ ಎಂದು ಟೀಕಾ ಪ್ರಹಾರ ನಡೆಸಿದ ಡಾ.ಶರಣ್ ಪ್ರ
Voting Boycott In Shivamogga Villages: 2024ರ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆದ ಏಪ್ರಿಲ್ 26 ರಂದು ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ಧ್ವಂಸ ಮಾಡಲಾಗಿತ್ತು. ಮತದಾನ ಬಹಿಷ್ಕರಿಸಿದ ಗ್ರಾಮಸ್ಥರನ್ನು ಮತದಾನದ ದ
Plot to Kill Nupur Sharma: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ, ಹಿಂದೂ ಸನಾತನ ಸಂಘದ ರಾಷ್ಟ್ರೀಯ ಅಧ್ಯಕ್ಷ ಉಪದೇಶ್ ರಾಣಾ ಸೇರಿದಂತೆ ಹಲವರ ಕೊಲೆಗೆ ಸಂಚು ನಡೆಸಿದ್ದ ಆರೋಪದಲ್ಲಿ ಗುಜರಾತ್ನ ಸೂರತ್ನಲ್ಲಿ ಮುಸ್ಲಿಂ ಮೌಲ್ವಿಯೊಬ್ಬನನ್ನು
IAF Soldier Killed In Poonch Terror Attack: ಕುಟುಂಬ, ಮನೆ, ಮಕ್ಕಳು, ಹುಟ್ಟೂರನ್ನು ತೊರೆದು ಸಾವಿರಾರು ಕಿಲೋ ಮೀಟರ್ ದೂರದ ಗಡಿ ಪ್ರದೇಶಗಳಲ್ಲಿ ವ್ಯತಿರಿಕ್ತ ಹವಾಮಾನದಲ್ಲಿ ಕಾರ್ಯ ನಿರ್ವಹಿಸುವ ಯೋಧರಿಗೆ ರಜೆ ಸಿಗೋದೇ ಕಷ್ಟ. ಅದರಲ್ಲೂ ಕುಟುಂಬದ ಕಾರ್ಯ
ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರದಲ್ಲಿ ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವಾಗಿ ಆಯೋಜಿಸಲಾಗಿದ್ದ ಕ
CM Siddaramaiah On BG Vinaykumar : ದಾವಣಗೆರೆಯಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಬಿಜಿ ವಿನಯ್ ಕುಮಾರ್ ಗೆಲುವು ಸಾಧಿಸಿದ್ದಾರೆ. ಹೀಗಾಗಿ, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ್
ರಾಜ್ಯದಲ್ಲಿ ಮೊದಲ ಹಂತದ 14 ಲೋಕಸಭಾ ಕ್ಷೇತ್ರದಲ್ಲಿ ಏ. 26ರಂದು ಮತದಾನವಾಗಿದ್ದು, ಇನ್ನುಳಿದ 14 ಕ್ಷೇತ್ರಗಳಲ್ಲಿ ಎರಡನೇ ಹಂತದ ಚುನಾವಣೆಗೆ ದಿನಗಣನೆ ಶುರುವಾಗಿದೆ. ಮೊದಲ ಹಂತದಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ರಾಜ್ಯ ನಾಯಕರು
Pralhad Joshi On Dingaleshwar Swamiji : ದಿಂಗಾಲೇಶ್ವರ ಸ್ವಾಮೀಜಿಯ ಮೇಲೆ ಕೇಸ್ ವಿಚಾರದಲ್ಲಿ ನಾನು ಒತ್ತಡ ಹೇರಲು ಹೇಗೆ ಸಾಧ್ಯ? ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ, ಅಧಿಕಾರಿಗಳು ನನ್ನ ಮಾತು ಕೇಳುತ್ತಾರಾ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ರಾಷ್ಟ್ರೀಯ ಸ್ಮಾರಕವೊಂದು ಅದರ ಸುತ್ತಮುತ್ತ ಅನಾದಿ ಕಾಲದಿಂದಲೂ ವಾಸವಿರುವ ಸುಮಾರು 200 ಕ್ಕೂ ಹೆಚ್ಚು ಕುಟುಂಬಗಳಿಗೆ ಸಂಕಷ್ಟ ತಂದೊಡ್ಡಿದೆ. ಕೇಂದ್ರ ಪುರಾತತ್ವ, ಪ್ರಾಚ್ಯವಸ್ತು ಸಂರಕ್ಷಣಾ ಇಲಾಖೆಯ ನಿಯಮಗಳಿಂದ ಸುಮಾರು 200 ಕುಟ
Fact Check Islam Cleric Viral Video: ಎಂದೋ ನಡೆದ ಘಟನೆ, ಯಾವುದೇ ಸನ್ನಿವೇಶದಲ್ಲಿ ಆಡಿದ ಯಾವುದೋ ಮಾತನ್ನು ಇಂದು ನಡೆದ ಘಟನೆ ಎಂಬಂತೆ ಬಿಂಬಿಸೋದ್ರಲ್ಲಿ ಸುಳ್ಸುದ್ದಿ ವೀರರದ್ದು ಎತ್ತಿದ ಕೈ.. ಅದರಲ್ಲೂ ಲೋಕಸಭಾ ಚುನಾವಣೆ ನಡೆಯುತ್ತಿರುವ ಈ ಸಂದರ್ಭದ
ತಾಯಿಯೊಬ್ಬಳು ತನ್ನ 6 ವರ್ಷದ ಮಗುವನ್ನು ಮೊಸಳೆ ಬಾಯಿಗೆ ಎಸೆದಿರುವ ಹೃದಯ ವಿದ್ರಾವಕ ಘಟನೆ ದಾಂಡೇಲಿ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಹಾಲಮಡ್ಡಿ ಗ್ರಾಮದ ರವಿ ಕುಮಾರ್ - ಸಾವಿತ್ರಿ ದಂಪತಿಯ ಮಗ ವಿನೋದ್ ಮೊಸಳೆಗೆ ಆಹಾರವಾದ ಬಾಲಕ
ಪ್ರತಿ ಲೀಟರ್ ಹಾಲಿಗೆ ಸರಕಾರದ ವತಿಯಿಂದ ರೈತರಿಗೆ 5 ರೂ. ಪ್ರೋತ್ಸಾಹಧನ ನೀಡಲಾಗುತ್ತದೆ. ಇತ್ತ ಹಾಲಿಗೆ ತುಮುಲ್ ನೀಡುವ ಹಣ ಹಸುಗಳ ಆಹಾರ ಮತ್ತು ನಿರ್ವಹಣೆಗಷ್ಟೇ ಸಾಕಾಗುತ್ತದೆ. ಆದ್ದರಿಂದ ಕುಟುಂಬದ ನಿರ್ವಹಣೆಗೆ ರೈತ ಸರ
Wild Elephant Struggling for Life: ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಗಡಿಯಲ್ಲಿರುವ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿಯ ಮಾರಿದಿಬ್ಬ ಎಂಬಲ್ಲಿನ ಭದ್ರಾ ಜಲಾಶಯದ ಹಿನ್ನೀರು ತೀರದಲ್ಲಿ ಕಾಡಾನೆಯೊಂದರ ಪರದಾಟ ಮನಕಲಕುವಂತಿದೆ. ತನ್ನ ಮರಿ
ನಾಡಿನ ಜನರಿಗೆ ಈಜು ವಿದ್ಯೆಯನ್ನು ಕಲಿಸುವ ಉದ್ದೇಶದಿಂದ ಹಿರಿಯೂರಿನ ವಾಣಿವಿಲಾಸ ಸಾಗರ ಅಣೆಕಟ್ಟಿನ ಹಿನ್ನೀರಿನಲ್ಲಿ ಈಜು ತರಬೇತಿ ಕಾರ್ಯಾಗಾರವನ್ನು ತೆರೆಯಲಾಗಿದೆ. 2008ರಲ್ಲಿ ಇದಕ್ಕಾಗಿ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ
Coconut Trees Affected Amid Heat: ಕಲ್ಪವೃಕ್ಷ ಎಂದೇ ಕರೆಯಲಾಗುವ ತೆಂಗು ಅಪಾಯಕ್ಕೆ ಸಿಲುಕಿದೆ. ಒಂದಲ್ಲ ಒಂದು ರೋಗ ಬಾಧೆಯಿಂದ ತತ್ತರಿಸುತ್ತಿರುವ ತೆಂಗು, ಈಗ ನೀರಿನ ಕೊರತೆ ಹಾಗೂ ವಿಪರೀತ ಬಿಸಿಲಿನ ವಾತಾವರಣದಿಂದ ಸೊರಗಿದೆ. ಅನೇಕ ಭಾಗಗಳಲ್ಲಿ ನೀರ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ 2976 ಅಶ್ಲೀಲ ವಿಡಿಯೋಗಳಿರುವ ಪೆನ್ಡ್ರೈವ್ ರಿಲೀಸ್ ಆಗಿದ್ದು, ತನಿಖೆ ನಡೆಯುತ್ತಿದೆ. ನಿತ್ಯ ಈ ಬಗ್ಗೆ ಹೊಸ ಹೊಸ ವಿಷಯಗಳು ಹೊರಬೀಳುತ್ತಿವೆ. ಹೀಗಿರುವಾಗ ‘ನವರಸನಾಯಕ’ ಜಗ್ಗೇಶ್ ಅವರು ಹೆಣ್ಣ
2022-23 ರಲ್ಲಿ ಬೆಂಗಳೂರು ನಗರ ಜಿಲ್ಲೆಯು 4.20 ಹೆಕ್ಟೇರ್ ಪ್ರದೇಶದಲ್ಲಿ ಹಸಿರು ಮನೆ ನಿರ್ಮಿಸಿ, 1.76 ಕೋಟಿ ಅನುದಾನ ಪಡೆದಿದೆ. 2023-24 ರಲ್ಲಿ 18.96 ಹೆಕ್ಟೇರ್ ಪ್ರದೇಶದಲ್ಲಿ ಹಸಿರು ಮನೆ ನಿರ್ಮಿಸುವ ಮೂಲಕ 4.04 ಕೋಟಿ ರೂ. ಸಬ್ಸಿಡಿ ಹಣವನ್ನು
ಮನುಷ್ಯನಿಗೆ ಸಾವು ಹೇಗೆ ಬಂದೊದಗುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಯಾವ ಕ್ಷಣದಲ್ಲಿ, ಯಾವ ರೂಪದಲ್ಲಾದರೂ ಬರಬಹುದು ಎನ್ನುವ ಮಾತಿಗೆ ಉದಾಹರಣೆ ಎಂಬಂತೆ, ಇಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಮದುವೆಯಾಗಿ 15 ದಿನ
6 Killed in Raichur Amid Hot Weather: ಎಲ್ಲೆಡೆ ಬಿಸಿಲಿನ ಝಳ ತೀವ್ರಗೊಂಡಿದೆ. ರಾಯಚೂರು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ 42-46 ಡಿಗ್ರಿ ಸೆಲ್ಸಿಯಸ್ ಉಷ್ಣತೆ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಈ ನಡುವೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆರು ಮಂದಿ ಮೃ
Congress Will Split Soon : ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಿರುದ್ದ ಪಕ್ಷದಲ್ಲಿ ವ್ಯವಸ್ಥಿತ ಪಿತೂರಿ ನಡೆಯುತ್ತಿದ್ದು, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಬಣವೆಂದು ಕಾಂಗ್ರೆಸ್ ಶೀಘ್ರದಲ್ಲೇ ಇಬ್ಬಾಗವಾಗಲಿದೆ ಎ
Virat Kohli Creates History: 2024ರ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಉತ್ತಮ ಫಾರ್ಮ್ ನಲ್ಲಿರುವ ವಿರಾಟ್ ಕೊಹ್ಲಿ, ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲೂ ಸ್ಫೋಟಕ 42 ರನ್ ಸಿಡಿಸಿ ತ
Faf du Plessis Admits Batting Assessment: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಮೇ4) ಗುಜರಾತ್ ಟೈಟನ್ಸ್ ವಿರುದ್ಧ ನಡೆದ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ 52ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 4 ವಿಕೆಟ್ ಗೆಲು
ಬಿಸಿಲ ಝಳದಿಂದ ಕಾದು ಕೆಂಡದಂತಾಗಿದ್ದ ಸಾಂಸ್ಕೃತಿಕ ನಗರಿ ಮೈಸೂರಿಗೆ ವರುಣರಾಯ ತಂಪೆರದಿದ್ದಾನೆ. ನಗರದಲ್ಲಿ ಉತ್ತಮ ಮಳೆಯೇನೋ ಸುರಿದಿದೆ. ಆದರೆ ಗುಡುಗು, ಬಿರುಗಾಳಿ ಸಹಿತ ಮಳೆಯಿದ್ದಿದ್ದರಿಂದ 410 ವಿದ್ಯುತ್ ಕಂಬಗಳು ಮುರಿದು
Surankote Terror Attack: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ಪಡೆ ಮೇಲೆ ಮತ್ತೆ ದಾಳಿ ನಡೆದಿದೆ. ಪೂಂಚ್ ಜಿಲ್ಲೆಯ ಸುರಾನ್ಕೋಟ್ನಲ್ಲಿ ವಾಯು ಪಡೆಯ ಬೆಂಗಾವಲು ವಾಹನವನ್ನು ಗುರಿಯಾಗಿಸಿ ಉಗ್ರರು ಗುಂಡಿನ ಸುರಿಮಳೆಗರೆದಿದ್
ಮಡಿಕೇರಿ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಭಾರತ ಚುನಾವಣಾ ಆಯೋಗವು ಮೇ 2ರಂದು ಚುನಾವಣಾ ವೇ
ಹಾಸನ ಪೆನ್ ಡ್ರೈವ್ ಹಗರಣದ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣನವರು ವಿದೇಶದಲ್ಲಿದ್ದು, ಅವರು ಮೇ 5ರಂದು ಮಂಗಳೂರಿಗೆ ಆಗಮಿಸುವ ಸಾಧ್ಯತೆಗಳಿವೆ. ಪ್ರಕರಣದ ತನಿಖೆಗಾಗಿ ನೇಮಿಸಲಾಗಿರುವ ಎಸ್ಐಟಿ ತಂಡದ ಮುಂದೆ ವಿಚಾರಣೆಗೆ ಹಾಜರಾ
Bengaluru Namma Metro: ವೈಟ್ಫೀಲ್ಡ್ ಮೆಟ್ರೋ ನಿಲ್ದಾಣದಿಂದ ಚಲ್ಲಘಟ್ಟ ಟರ್ಮಿನಲ್ ನಡುವೆ (ನೇರಳೆ ಮಾರ್ಗ) ಪ್ರಸ್ತುತ 25 ರೈಲುಗಳು ಕಾರ್ಯಾಚರಣೆಗೊಳ್ಳುತ್ತಿವೆ. ಈ ಮಾರ್ಗದಲ್ಲಿ ಕನಿಷ್ಠ 43 ರೈಲುಗಳನ್ನು ಓಡಿಸಬೇಕಿತ್ತು. ನಾಗಸಂದ್ರ-ರೇಷ್ಮ
ಮೇ 4 ಹಾಗೂ 5ರಂದು ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಬೆಂಗಳೂರು ನಗರ ಸೇರಿದಂತೆ ಕೊಡಗು, ಮೈಸೂರು, ಚಾಮರಾಜ ನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಜಿಲ್ಲೆಯ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮೇ
ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಬೇಸಿಗೆಯಲ್ಲೂ ಬಿಸಿಯೂಟಕ್ಕಾಗಿ ಶೇ.80 ರಷ್ಟು ಮಂದಿ ಒಪ್ಪಿಗೆ ನೀಡಿದ್ದಾರೆಯಾದರೂ ಬಿಸಿಯೂಟಕ್ಕೆ ಹಾಜರಾಗುತ್ತಿರುವವರ ಸಂಖ್ಯೆ ಕಡಿಮೆ. ಪ್ರತಿ ದಿನ ಶೇ.40 ರಿಂದ 50ರಷ್ಟು ಮಂದಿ ಮಾತ್ರ ಬಿಸಿಯೂಟಕ
ಎರಡು ಸುತ್ತಿನ ಲೋಕಸಭೆ ಚುನಾವಣೆ ಮುಗಿದು ಮೂರನೇ ಸುತ್ತಿನ ಮತದಾನ ಸಮೀಪಿಸುತ್ತಿದ್ದಂತೆ ಕೇಂದ್ರ ಸರಕಾರ ಈರುಳ್ಳಿ ಮೇಲೆ ಹೇರಿದ್ದ ರಫ್ತು ನಿಷೇಧವನ್ನು ತೆರವುಗೊಳಿಸಿದೆ. ಅಲ್ಲದೇ, ಈರುಳ್ಳಿ ಕನಿಷ್ಠ ರಫ್ತು ಬೆಲೆಯನ್ನು (ಎಂಇಪ
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕಿತ್ತೊಗೆಯುವಂತೆ ಸಿಯೆಟ್ ಟೈರ್ಸ್ ಜನರಿಗೆ ಕರೆ ನೀಡಿದೆ ಎಂದು ಹೇಳಿ ವಿಡಿಯೋ ಒಂದು ವೈರಲ್ ಆಗಿದೆ. ಆದರೆ ಇದು ಸುಳ್ಳು ಅಡ
Black Mark On Deve Gowda Political Career : ತನ್ನದೇ ತಪ್ಪಿನಿಂದ ದಳಪತಿಗಳು ಇಂದು ತೊಂದರೆ ಅನುಭವಿಸುತ್ತಿದ್ದಾರೆ. ಲೈಂಗಿಕ ದೌರ್ಜನ್ಯದ ಕೇಸಿನ ಮೇಲೆ ದೇವೇಗೌಡರ ಪುತ್ರ ಎಚ್.ಡಿ.ರೇವಣ್ಣನವರನ್ನು ಎಸ್ಐಟಿ ವಶಕ್ಕೆ ಪಡೆದುಕೊಂಡಿದೆ. ಆ ಮೂಲಕ, ಗೌಡರ ಪಾಲಿ
ಪಾಕ್ ಪರ ಘೋಷಣೆ ಕೂಗಿದವರನ್ನು ನಾವೇ ಗುಂಡಿಕ್ಕಿ ಕೊಲ್ಲುತ್ತೇವೆ ಎಂದು ಶುಕ್ರವಾರವಷ್ಟೇ ಸಿಂಧನೂರಿನಲ್ಲಿ ಹೇಳಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಬಾಗಲಕೋಟೆಯಲ್ಲೂ ಪುನರುಚ್ಚರಿಸಿದ್ದಾರೆ. ಸಂಯುಕ್ತಾ ಪಾಟೀಲ್ ಪರ ಮತಪ್ರಚಾರ ನ
ಲೋಕಸಭಾ ಚುನಾವಣೆ ಬಳಿಕ ಸಿಎಂ ಪಟ್ಟ ಬದಲಾಗಲಿದೆ ಎಂಬ ಊಹಾಪೋಹಗಳಿಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೆರೆ ಎಳೆದಿದ್ದಾರೆ. ಸಿದ್ದರಾಮಯ್ಯ ಮತ್ತು ನಾನು ಇನ್ನೂ 10 ವರ್ಷಗಳ ಕಾಲ ಆಡಳಿತ ಮಾಡಲಿದ್ದೇವೆ. ಯಾರೇನೇ ಮಾಡೋಕಾಗೊಲ್ಲ. ಇನ
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟ ‘ಲಕ್ಷಣ’ ನಟಿಯರು
Yashasvi Jaiswal Focused on T20 world Cup: ವೆಸ್ಟ್ ಇಂಡೀಸ್ ಹಾಗೂ ಅಮೇರಿಕ ಜಂಟಿ ಆತಿಥ್ಯದಲ್ಲಿ ಜೂನ್ ಒಂದರಂದು ಆರಂಭವಾಗಲಿರುವ ಟಿ20 ವಿಶ್ವಕಪ್ ಟೂರ್ನಿಗೆ ಈಗಾಗಲೇ ವಿಶ್ವದ 20 ರಾಷ್ಟ್ರಗಳು ಅಂತಿಮ ಅಭ್ಯಾಸ ನಡೆಸುತ್ತಿವೆ. ಹದಿನೇಳನೇ ಆವೃತ್ತಿಯ ಇಂಡಿಯ
ಸದ್ಯಕ್ಕೆ ಎಚ್ಡಿ ರೇವಣ್ಣ ಅವರನ್ನು ವಶಕ್ಕೆ ಪಡೆದಿರುವ ಎಸ್ಐಟಿ ತಂಡ ಅವರನ್ನು ಪ್ರಾಥಮಿಕ ಹಂತದಲ್ಲಿ ವಿಚಾರಣೆ ಮಾಡಲಿದೆ. ಬಳಿಕ ಬಂಧನದ ಅಗತ್ಯ ಕಂಡು ಬಂದಲ್ಲಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದೆ. ಸದ್ಯ ಕೋರ್ಟ್ ಅವಧಿ ಮ
ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೊದಲ ಆರೋಪಿಯಾಗಿದ್ದ ಎಚ್ಡಿ ರೇವಣ್ಣ ಅವರೀಗ ಮಹಿಳೆಯೊಬ್ಬರನ್ನು ಅಪಹರಿಸಿ ಅಕ್ರಮ ಬಂಧನಲ್ಲಿಟ್ಟುಕೊಂಡ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಸಂತ್ರಸ್ತ ಮಹಿಳೆಯ ಅಪಹರಣ ಸಂಬಂಧ
Royal challengers bengaluru vs gujarat titans Match Live: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 52ನೇ ಪಂದ್ಯಲದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾ
ಬೆಂಗಳೂರು: ಹಾಸನದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರನ್ನು ಶನಿವಾರ ಸಂಜೆ ವಿಶೇಷ ತನಿಖಾ ದಳದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಏಪ್ರಿಲ್ 27ರಿಂದ ನಾಪತ್ತೆಯಾಗಿದ್ದ ಸಂತ್ರಸ್ತೆಯನ್ನು
ದಾವಣಗೆರೆ: ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿ ಮಾಡಿದ್ದೇನು ಎನ್ನುವುದನ್ನು ಭಾರತೀಯರಿಗೆ ತಿಳಿಸಿ ಮತ ಕೇಳುತ್ತಿಲ್ಲ. ಬದಲಿಗೆ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರ
Mumbai Police Constable Death: ಮುಂಬಯಿಯಲ್ಲಿ ಪೊಲೀಸ್ ಕಾನ್ಸ್ಟೆಬಲ್ ಒಬ್ಬರ ನಿಗೂಢ ಸಾವು ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಆಸ್ಪತ್ರೆಗೆ ದಾಖಲಾಗಿದ್ದ ಕಾನ್ಸ್ಟೆಬಲ್, ಸಾಯುವ ಮುನ್ನ ಹೇಳಿಕೆ ನೀಡಿದ್ದರು. ಆದರೆ ಅವರು ವಿವರಿಸಿದ ಘಟ
CNG Gas Shortage in Udupi : ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸಿಎನ್ಜಿ ಕೊರತೆ ಸಮಸ್ಯೆ ತೀವ್ರವಾಗಿ ಕಾಡುತ್ತಿರುವುದರಿಂದ ಪ್ರಮುಖವಾಗಿ ಆಟೋ ಚಾಲಕರು ಹೈರಾಣವಾಗಿ ಹೋಗಿದ್ದಾರೆ. ಈ ಬಗ್ಗೆ ಶಾಸಕ ಕೋಟ ಶ್ರೀನಿವಾಸ ಪೂಜಾರಿ, ಕೇಂದ್
India Will Be Poorer Than Bangladesh by 2025 Fact Check : 2025ರ ವೇಳೆಗೆ ಭಾರತವೂ ಬಾಂಗ್ಲಾದೇಶಕ್ಕಿಂತ ಬಡ ರಾಷ್ಟ್ರವಾಗುತ್ತಾ? ಈ ರೀತಿ ಪೋಸ್ಟ್ ಒಂದು ವೈರಲ್ ಆಗುತ್ತಿದೆ. ಐಎಂಎಫ್ನ ವರ್ಲ್ಡ್ ಎಕನಾಮಿಕ್ ಔಟ್ಲುಕ್ ವರದಿಯನ್ನು ಪ್ರಸ್ತಾಪಿಸಿರುವ ಆ ಪೋಸ್
Afghan Diplomat Caught With Gold: ವಿದೇಶಕ್ಕೆ ತೆರಳುವಾಗ ಅಥವಾ ವಿದೇಶದಿಂದ ಬರುವಾಗ ವಿವಿಧ ರೂಪಗಳಲ್ಲಿ ಚಿನ್ನ ಕಳ್ಳಸಾಗಣೆ ಮಾಡಿ ಸಿಕ್ಕಿಬಿದ್ದ ಪ್ರಸಂಗಗಳನ್ನು ಓದುತ್ತಲೇ ಇರುತ್ತೀರಿ. ಆದರೆ ಹಿರಿಯ ರಾಜತಾಂತ್ರಿಕ ಹುದ್ದೆಯಲ್ಲಿ ಇರುವವರೇ ಇಂ
JDS MLAs Joining Congress : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಚಾರ ಸದ್ದು ಮಾಡುತ್ತಿರುವ ಹೊತ್ತಿನಲ್ಲಿ ಹನ್ನೆರಡು ಜೆಡಿಎಸ್ ಶಾಸಕರು ಕಾಂಗ್ರೆಸ್ಸಿಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಿದಾಡಲಾರಂಭಿಸಿದೆ. ಇದೆಲ್ಲಾ ಸುಳ್ಳು
Madhya Pradesh High Court on Rape: ಭಾರತೀಯ ಕಾನೂನಿನಲ್ಲಿ ವೈವಾಹಿಕ ಅತ್ಯಾಚಾರವನ್ನು ಪರಿಗಣಿಸಲಾಗಿಲ್ಲ. ಹೀಗಾಗಿ 15 ವರ್ಷ ದಾಟಿದ ಪತ್ನಿ ಜತೆಗೆ ಆಕೆಯ ಅನುಮತಿ ಇಲ್ಲದೆ ಇದ್ದರೂ ನಡೆಸುವ ಲೈಂಗಿಕ ಕ್ರಿಯೆಯನ್ನು ಅತ್ಯಾಚಾರ ಎಂದು ಕರೆಯಲು ಸಾಧ್ಯವಿಲ
ನನ್ನ ಮತ್ತು ಕನಕಗುರುಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಮಾತು ತಪ್ಪಿದ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ: ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು. ಬೈರತಿ ಬಸವರಾಜು ಬಿಜೆಪಿಗೆ ಲಾಭ ಆಗಲಿ ಎಂದು
Sucharita Mohanty Returns Congress Ticket : ಸೂರತ್ ಹಾಗೂ ಇಂದೋರ್ ಬಳಿಕ ಕಾಂಗ್ರೆಸ್ಗೆ ಮತ್ತೊಂದು ಶಾಕ್ ಎದುರಾಗಿದೆ. ಎಲೆಕ್ಷನ್ ಖರ್ಚಿಗೆ ಹಣ ಕೊಟ್ಟಿಲ್ಲ ಎಂದು ಚುನಾವಣಾ ಕಣದಿಂದ ಕಾಂಗ್ರೆಸ್ ಅಭ್ಯರ್ಥಿ ಹಿಂದೆ ಸರಿದಿದ್ದಾರೆ. ಒಡಿಶಾದ ಪುರಿ ಲ
2016ರಲ್ಲಿ ಹೈದರಾಬಾದ್ ವಿವಿಯ ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿ ರೋಹಿತ್ ವೆಮುಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ತನಿಖೆ ನಡೆಸಲಾಗುವುದು ಮತ್ತು ನ್ಯಾಯ ಒದಗಿಸಲಾಗುವುದು ಎಂದು
ಕೋವಿಶೀಲ್ಡ್ ಲಸಿಕೆ ಅಡ್ಡಪರಿಣಾಮ ವಿಚಾರವಾಗಿ ಜನರು ಭಯ ಭೀತರಾಗಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಪ್ರಖ್ಯಾತ ಲಸಿಕಾ ತಯಾರಿಕಾ ಸಂಸ್ಥೆ ಆಸ್ಟ್ರಾಜೆನಿಕಾ ತನ್ನ ಕೋವಿಡ್ ಲಸಿಕೆಯಿಂದ ಅಡ್ಡ ಪರಿಣಾಮ ಉಂಟ
ರಾಹುಲ್ ಗಾಂಧಿ ಅವರನ್ನು ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸುವ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಕೇರಳದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚ
ಆರ್ ಎಸ್ ಎಸ್ ನವರು ನೇರವಾಗಿ ರಾಜಕೀಯಕ್ಕೆ ಬರಲಿ, ಸುಮ್ಮನೆ ಇಲ್ಲಿ ಬಂದು ಕಡ್ಡಿ ಗೀರುವುದು ಬೇಡ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು. ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಎಲ್. ಸಂತೋಷ್
Nikhil Kumaraswamy On Prajwal Revanna : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ಡ್ರೈವ್ ರಿಲೀಸ್ ಆಗಿ ಸುಮಾರು 10 ದಿನಗಳ ಬಳಿಕ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಪ್ರಕರಣದ
ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಪ್ರಜ್ವಲ್ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯಗೆ ಎಸ್ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶನಿವಾರ ಎಸ್ಐಟಿ ಮುಖ್ಯಸ್ಥರು ಹಾಗೂ ಅಧಿಕಾರಿಗಳ
ಕಾಂಗ್ರೆಸ್ಗೆ ಮಾತನಾಡಲು ವಿಷಯಗಳಿಲ್ಲ. ಜನರ ಮುಂದೆ ಹೋಗಲು ಯಾವುದೇ ಅಭಿವೃದ್ಧಿ ಕೆಲಸಗಳಿಲ್ಲ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ
Most wicket takers in Single venue: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿಯೇ ಸಾಕಷ್ಟು ದಾಖಲೆಗಳಿವೆ. ಅತಿ ಹೆಚ್ಚು ರನ್, ಅತಿ ಹೆಚ್ಚು ವಿಕೆಟ್ ಸೇರಿದಂತೆ ಇನ್ನೂ ಅನೇಕ ದಾಖಲೆಗಳನ್ನು ನಾವು ಕಾಣಬಹುದು. ಅದರಂತೆ ಐಪಿಎಲ್ ಟೂರ್ನಿಯ ಇತಿಹಾ
ಮಂಗಳೂರು: ಮ0ಗಳೂರು ಅಂತಾರಾಷ್ಟಿಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕನೊಬ್ಬ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಬೆದರಿಕೆ ಇ-ಮೇಲ್ ಹಾಕಿದ್ದಾನೆ. ಇದರಿಂದ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಭ
ಹಾಸನ ಪೆನ್ಡ್ರೈವ್ ಕೇಸ್ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಶಾಸಕ ಎಚ್ಡಿ ರೇವಣ್ಣ ಕೂಡಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಲುಕ್ಔಟ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿ
Hardeep Singh Nijjar Murder: ಕೆನಡಾದ ಸರ್ರೆಯಲ್ಲಿನ ಗುರುದ್ವಾರದ ಹೊರಗೆ ನಡೆದ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಭಾರತೀಯರನ್ನು ಬಂಧಿಸಲಾಗಿದೆ ಎಂದು ಕೆನಡಾ ಪೊಲೀಸರು ತಿಳಿಸಿದ್ದಾರ
Prajwal Revanna Scandal Case: ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಅವರ ಬಂಧನಕ್ಕೆ ಒತ್ತಾಯಿಸಿ ಮಹಿಳಾ ಸಂಘಟನೆಗಳು ಪ್ರತಿಭಟಿಸುತ್ತಿದೆ. ಕೊಪ
Why Raebareli Is Safer To Rahul Gandhi : ಅಮೇಠಿಯಿಂದ ಸ್ಪರ್ಧಿಸದೇ ರಾಯ್ಬರೇಲಿ ಕ್ಷೇತ್ರದಿಂದ ಸ್ಪರ್ಧಿಸುವ ರಾಹುಲ್ ಗಾಂಧಿ ನಿರ್ಧಾರ ಸರಿಯಾಗಿಯೇ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದಕ್ಕೆ ರಾಜಕೀಯ ಪಂಡಿತರು ನಾಲ್ಕು ಕಾರಣಗಳನ್ನು ನೀಡುತ್ತಾರ
ರಾಮನಗರ ದೇವರ ಬೆಟ್ಟ ಅಥವಾ ರಣಹದ್ದು ವನ್ಯಜೀವಿಧಾಮವೂ ಆತ್ಮಹತ್ಯೆಗೆ ಹಾಟ್ಸ್ಟಾಟ್ ಆಗಿ ಗುರುತಿಸಿಕೊಂಡಿದೆ. ಸ್ಥಳದ ಪ್ರವಾಸಕ್ಕೆಂದು ಆಗಮಿಸುವವರು ಬೆಟ್ಟದಿಂದ ಧುಮಿಕಿ ಆತ್ಮಹತ್ಯೆಗೆ ಯತ್ನಿಸುತ್ತಿರುವ ಘಟನೆಯ ಮೇಲಿಂದ ಮ
Venkatesh Iyer Reveals Sourav Ganguly advice: ಶುಕ್ರವಾರ ನಡೆದಿದ್ದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಕೋಲ್ಕತಾ ನೈಟ್ ರೈಡರ್ಸ್ ತಂಡ 24 ರನ್ಗಳಿಂದ ಗೆಲುವು ಪಡೆಯಿತು.ಈ ಪಂದ್ಯದಲ್ಲಿ ಕ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಕಠಿಣ ಶಿಕ್ಷೆಯಾಗಲಿ ಎಂದು ಸಂಸದ ರಾಹುಲ್ ಗಾಂಧಿ ಆಗ್ರಹಸಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಪ್ರಕರಣದ ಸಂತ್ರಸ್ತ ಮಹಿಳೆಯರ ಪರವಾಗಿ ನಾವ
CT Ravi On Love Jihad : ರಾಜ್ಯದಲ್ಲಿ ಮತಾಂದತೆಯ ಜಿಹಾದ್ ಅನ್ನು ಲವ್ ಜಿಹಾದ್ ಮೂಲಕ ವಿಸ್ತರಿಸುತ್ತಿದ್ದಾರೆ ಎಂದು ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದೂ ಯುವತಿಯನ್ನ
ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಡಿ ರೇವಣ್ಣ ಹಾಗೂ ನಮ್ಮ ಕುಟುಂಬ ಬೇರೆ ಬೇರೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹೇಳಿದ್ದರು. ಆದರೆ ಇದೀಗ ನಿಮ್ಮ ನಿಲುವೇಕೆ ಭಿನ್ನ? ಎಂದು ಎಚ್ಡಿಕೆಗೆ ಡಿಸಿಎಂ ಡಿ
Karnataka Council Elections: ಲೋಕಸಭೆ ಚುನಾವಣೆಯ ನಡುವೆಯೇ ರಾಜ್ಯದಲ್ಲಿ ವಿಧಾನ ಪರಿಷತ್ಗೂ ಚುನಾವಣೆ ನಡೆಯಲಿದೆ. ಹೀಗಾಗಿ ರಾಜ್ಯ ರಾಜಕಾರಣಿಗಳಿಗೆ ಮೇ 7ರ ಎರಡನೇ ಹಂತದ ಲೋಕಸಭೆ ಮತದಾನದ ಬಳಿಕವೂ ಬಿಡುವು ಸಿಗುವುದಿಲ್ಲ. ವಿಧಾನಸಭೆಯಲ್ಲಿ ಬಹುಮತ
Shivaraj Kumar Vs Kumar Bangarappa : ಚುನಾವಣಾ ಪ್ರಚಾರದಲ್ಲಿ ತೋರಿಸುವ ಆಸಕ್ತಿಯನ್ನು ನಟನೆಯಲ್ಲೂ ತೋರಿಸಿದ್ದರೆ ಇಂದಿಗೆ ದೊಡ್ಡ ಸ್ಟಾರ್ ಆಗುತ್ತಿದ್ದರು ಎನ್ನುವ ಭಾವ ಕುಮಾರ್ ಬಂಗಾರಪ್ಪ ಮಾತಿಗೆ ಶಿವರಾಜ್ ಕುಮಾರ್ ಕೆರಳಿ, ತಿರುಗೇಟು ನೀಡಿದ್ದ
Temperature Effects on hotel Industry: ಬಿಸಿಲಿನ ತಾಪಮಾನಕ್ಕೆ ತರಕಾರಿ ಬೆಲೆಗಳು ಗಗನಕ್ಕೇರಿದೆ. ಈ ಬೆಲೆ ಏರಿಕೆ ಬಿಸಿ ಜನಸಾಮಾನ್ಯರಿಗಷ್ಟೇ ಅಲ್ಲ ಹೋಟೆಲ್ ಮಾಲೀಕರಿಗೂ ತಟ್ಟಿದೆ. ಬಿಸಿಲಿನ ತಾಪಮಾನಕ್ಕೆ ಗ್ರಾಹಕರ ಸಂಖ್ಯೆ ಇಳಿಮುಖವಾಗುತ್ತಿರುವ
Lok Sabha Elections In North Karnataka : ಉತ್ತರ ಕರ್ನಾಟಕದಲ್ಲಿ ಮೇ 7ರಂದು ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಉತ್ತರದಲ್ಲೂ ಕಾಂಗ್ರೆಸ್ ಹಾಗೂ ಬಿಜೆಪಿಗೆ ಒಳೇಟಿನ ಭೀತಿ ಎದುರಾಗಿದೆ. ಮೋದಿ ಅಲೆ, ಕಾಂಗ
Why Rahul Gandhi Not Contesting In Amethi : ಕಳೆದ ಬಾರಿ ಸೋತಿದ್ದ ಅಮೇಠಿಯಿಂದ ಮತ್ತೆ ಸ್ಪರ್ಧಿಸಲು ರಾಹುಲ್ ಗಾಂಧಿ ಮನಸ್ಸು ಮಾಡಿಲ್ಲ. ತಮ್ಮ ತಾಯಿಯ ಕ್ಷೇತ್ರವಾದ ರಾಯ್ಬರೇಲಿಯಿಂದ ರಾಹುಲ್ ಸ್ಪರ್ಧಿಸಲಿದ್ದಾರೆ. ಅಮೇಠಿಯಲ್ಲಿ ಕುಟುಂಬದ ಪರಮಾಪ್ತ ಕಿಶ
Karnataka Rain Forecast : ಕರ್ನಾಟಕದಲ್ಲಿ ನಿಧಾನವಾಗಿಯಾದರೂ ವರುಣ ಫಾರ್ಮ್ಗೆ ಮರಳುತ್ತಿದ್ದಾನೆ. ಶುಕ್ರವಾರ ಬೆಂಗಳೂರು ಸೇರಿ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ್ದಾನೆ. ಮುಂದಿನ ಮೂರು ವಾರಗಳ ಕಾಲ ಕರ್ನಾಟಕದಲ್ಲಿ ಉತ್ತ
Irfan Pathan on Hardik Pandya Captaincy: ಶುಕ್ರವಾರ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 24 ರನ್ಗಳಿಂದ ಸೋಲು ಅನುಭವಿಸಿತು. ಆ ಮೂಲಕ ಟೂರ್ನಿಯ ಪ್ಲೇಆಫ್ನಿಂದ ಬಹುತೇಕ ಹೊರ ಬಿದ್ದಿದೆ. ಅಂದ ಹಾಗೆ ಈ ಬಾರಿ ಮುಂಬೈ
Lack of market for Cashew Fruit: ಮಾರುಕಟ್ಟೆಯಲ್ಲಿ ಸೂಕ್ತ ಬೆಲೆಯಿಲ್ಲದ ಕಾರಣ ಕಟಾವು ಸಮಯದಲ್ಲಿ ಗೇರು ಬೆಳೆದಿರುವ ರೈತರು ಹಣ್ಣನ್ನು ಸಂಗ್ರಹಿಸಿ ಇಟ್ಟುಕೊಳ್ಳಲು ಸೂಕ್ತ ವ್ಯವಸ್ಥೆ ಇಲ್ಲದೆ ತಿಪ್ಪೆಗೆ ಸುರಿಯುತ್ತಿದ್ದಾರೆ. ಗೇರು ಹಣ್ಣಿನ ಮಹತ
ಪ್ರಜ್ವಲ್ ಪೆನ್ ಡ್ರೈವ್ ಕೇಸ್ ದಿನದಿಂದ ದಿನಕ್ಕೆ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಸಂತ್ರಸ್ತರು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಸ್ವರೂಪದ ಅತ್ಯಾಚಾರ ಆರೋಪಗಳನ್ನು ಮಾಡುತ್ತಿದ್ದಾರೆ. ಈಗಾಗಲೇ ಬ
ಈ ಬಾರಿ ತಾಪಮಾನ ಏರಿಕೆ ಅತಿಯಾಗಿ ಕಾಡುತ್ತಿದೆ. ಬಹುತೇಕ ಕಡೆ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಬಿಸಿಲಿನ ಝಳಕ್ಕೆ ಜನ ಸುಸ್ತಾಗಿದ್ದಾರೆ. ಇನ್ನು ತುಮಕೂರು ಜಿಲ್ಲೆಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ
Lok Sabha Elections 2024: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಪರ ಮೈಸೂರು- ಕೊಡಗು ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್ ಶುಕ್ರವಾರ ಪ್ರಚಾರ ನಡೆಸಿದರು. ಈ ವೇಳೆ ಅವರು, ಪ್ರಧಾನಿ ನರೇಂದ್ರ ಮೋದಿ ಅವ
ಬರಗಾಲದಿಂದಾಗಿ ಕಾವೇರಿ ನಾಡು ಕೊಡಗಿನಲ್ಲೂ ಕೆರೆ-ಕಟ್ಟೆ, ಹಳ್ಳ -ತೊರೆ ಬತ್ತಿ ಹೋಗಿದ್ದು, ಕುಡಿಯುವ ನೀರಿಗೆ ಪರದಾಡುವಂತಾಗಿದೆ. ಜಿಲ್ಲೆಯಲ್ಲಿನ 1,127 ಕೆರೆಗಳ ಪೈಕಿ ಬಹುತೇಕ ಕಡೆ ತಳ ಕಾಣುತ್ತಿದೆ. ಅದರಲ್ಲೂ ಮಡಿಕೇರಿಯಲ್ಲಿರುವ 6 ಕ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 10 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ರೈತರು ಹೂವು ಬೆಳೆಯುತ್ತಿದ್ದು, ಶೇ.40 ಕ್ಕೂ ಹೆಚ್ಚು ರೈತರು ಹೂವು ಬೆಳೆಯಲ್ಲಿ ತೊಡಗಿದ್ದಾರೆ. ಕನಿಷ್ಠ ನಾಲ್ಕೈದು ಗುಂಟೆ ಜಮೀನಿನಿಂದ ಎಕರೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಡೆಯ ಎಸ್ಟೀಮ್ ಮಾಲ್ನಿಂದ ನಗರದ ಕಡೆಗೆ ಹೊಸದಾಗಿ ಮೂರು ಪಥದ ಮೇಲ್ಸೇತುವೆ ಹಾಗೂ ಕೆ.ಆರ್.ಪುರದಿಂದ ನಗರದತ್ತ ಎರಡು ಪಥದ ಮೇಲ್ಸ
2022 ರಲ್ಲಿ ಫಸಲಿಗೆ ವರ್ಷಾಂತ್ಯದಲ್ಲಿ ಸುರಿದ ಮಳೆ ಬೆಳೆಗೆ ಬಾರಿ ಹಾನಿ ಉಂಟು ಮಾಡಿತ್ತು. 2023 ರಲ್ಲಿ ಹವಾಮಾನ ವೈಪರೀತ್ಯ ಸೇರಿದಂತೆ ನಾನಾ ಕಾರಣಗಳಿಂದ ಶೇ.30-50 ರಷ್ಟು ಹಲಸು ಫಸಲು ಇಳಿಕೆ ಕಂಡಿತ್ತು. ಇದೀಗ ಈ ವರ್ಷದಲ್ಲಿ ಬರದ ಪರಿಣಾಮ ಮ