ಬೆಂಗಳೂರು, ಏ.19- ಜೈಲಿನಿಂದ ಇತ್ತೀಚೆಗಷ್ಟೇ ಹೊರಬಂದಿದ್ದ ಯುವಕನನ್ನು ಸ್ನೇಹಿತನೇ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.ಬಾಣಸವಾಡಿ ನಿವಾಸಿ ಕೀರ್ತಿ(24) ಕೊಲೆ
ಹುಬ್ಬಳ್ಳಿ, ಏ.19- ಹಿಂದೂ ಯುವತಿ ನೇಹಾ ಕೊಲೆ ಹಿಂದೆ ಲವ್ ಜಿಹಾದ್ ಕೈವಾಡವಿದ್ದು ಕೂಡಲೇ ಕೊಲೆಗಾರನನ್ನು ಎನ್ಕೌಂಟರ್ ಮಾಡಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು. ಇಲ್ಲಿನ ಕಿಮ್ಸ್ ಶವಾಗಾರಕ್ಕೆ
ಹುಬ್ಬಳ್ಳಿ, ಏ.19- ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಬರ್ಬರ ಕೊಲೆ ಪ್ರಕರಣ ದುರದೃಷ್ಟಕರ. ಈ ಪ್ರಕರಣ ಖಂಡನೀಯ. ಎನ್ಕೌಂಟರ್ ಕಾನೂನು ತರಬೇಕಾದ ಅಗತ್ಯವಿದೆ ಎಂದು ಇಲ್ಲಿನ ಕಿಮ್ಸ್ ಶವಗಾರಕ್ಕೆ ಭೇಟಿ ನೀಡಿದ ನಂತರ ಸಚಿವ ಸಂತೋಷ್ಲ
ಹುಬ್ಬಳ್ಳಿ,ಏ.19- ವಿದ್ಯಾರ್ಥಿನಿ ನೇಹಾ ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ… ಹುಬ್ಬಳ್ಳಿಯಲ್ಲಿ ಮಡುವುಗಟ್ಟಿದ ಆಕ್ರೋಶ… ಪೊಷಕರ ಅಳಲು… ನಿನ್ನೆ ಕೊಲೆಯಾದ ವಿದ್ಯಾರ್ಥಿನಿ ನೇಹಾ ಮೃತದೇಹವನ್ನು ಪೊಷಕರಿಗೆ ಹಸ್ತಾಂತರಿಸು
ಬೆಂಗಳೂರು, ಏ.19- ಗ್ಯಾರಂಟಿ ಯೋಜನೆಗಳು ಬಡವರಿಗೆ ಶಕ್ತಿ ತುಂಬುತ್ತಿವೆ. ಇದನ್ನು ಕಂಡು ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ಕಂಗೆಟ್ಟಿದ್ದಾರೆ. ಅದಕ್ಕಾಗಿ ಬಾಯಿಗೆ ಬಂದಂತೆ ಟೀಕೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ
ಬೆಂಗಳೂರು, ಏ.19- ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಹಲವಾರು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಆರು ಮಂದಿ ರೌಡಿಗಳನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಐದು ಮಂದಿ ರೌಡಿಗಳ ಸೆರೆ:ಬನಶಂಕರಿ, ತಿಲಕ್ನಗರ, ಜಯನಗ
ನಾಗ್ಪುರ, ಏ.19- ದೇಶವಾಸಿಗಳಲ್ಲಿ ನಮ್ಮ ಅಸ್ಮಿತೆಯ ಅರಿವಿನ ಕೊರತೆಯಿದೆ ಎಂದು ಗಂಭೀರ ಆರೋಪ ಮಾಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರು ಜನರು ತಮ್ಮ ಗುರುತನ್ನು ಹಿಂದೂ ಎಂದು ಹೆಮ್ಮೆಯಿಂದ ಒಪ್ಪಿಕ
ನವದೆಹಲಿ,ಏ.19- ಆಗ್ನೇಯ ಏಷ್ಯಾದ ದೇಶದೊಂದಿಗೆ ಶಸ್ತ್ರಾಸ್ತ್ರ ವ್ಯವಸ್ಥೆಗಳನ್ನು ಪೂರೈಸಲು 375 ಮಿಲಿಯನ್ ಅಮೆರಿಕನ್ ಡಾಲರ್ ಒಪ್ಪಂದಕ್ಕೆ ಸಹಿ ಹಾಕಿದ ಎರಡು ವರ್ಷಗಳ ನಂತರ ಇಂದು ಫಿಲಿಪ್ಪೀನ್ಸ್ಗೆ ಮೊದಲ ಬ್ಯಾಚ್ ಬ್ರಹ್ಮೋಸ್ ಸೂಪ
ಕೂಚ್ಬೆಹಾರ್,ಏ.19- ಪಶ್ಚಿಮ ಬಂಗಾಳದಲ್ಲಿ ಮತದಾನ ಕೇಂದ್ರದ ವಾಶ್ರೂಮ್ನಲ್ಲಿ ಕಾಲು ಜಾರಿ ಬಿದ್ದು ಅರೆಸೈನಿಕ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ಇಂದು ಬೆಳಿಗ್ಗೆ ತಿಳಿಸಿವೆ.ಇಂದು ಮತದಾನ ನಡೆಯಲಿರುವ ಕೂಚ್ಬೆಹರ
ಬೆಂಗಳೂರು,ಏ.18- ಕಾಂಗ್ರೆಸ್ ಸರ್ಕಾರಕ್ಕೆ ಧಮ್ಮು, ತಾಕತ್ತು ಇದ್ದರೆ ಜೈಶ್ರೀರಾಮ್ ಎಂದು ಘೋಷಣೆ ಕೂಗಬಾರದೆಂದು ಅಡ್ಡಿಪಡಿಸಿ ಜೀವ ಬೆದರಿಕೆ ಹಾಕಿರುವವರ ಮೇಲೆ ಗೂಂಡಾ ಕಾಯ್ದೆಯಡಿ ದೂರು ದಾಖಲಿಸಿ ದೇಶದ್ರೋಹ ಪ್ರಕರಣ ದಾಖಲಿಸಬೇಕ
ನಿತ್ಯ ನೀತಿ : ನಮ್ಮ ಬದುಕಿನಲ್ಲಿ ಕೆಲವರು ವರವಾಗಿ ಬರುತ್ತಾರೆ, ಇನ್ನೂ ಕೆಲವರು ಪಾಠವಾಗಿ ಬರುತ್ತಾರೆ. ಪಂಚಾಂಗ : ಗುರುವಾರ, 18-04-2024ಕ್ರೋನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಶುಕ್ಲ ಪಕ್ಷ / ತಿಥಿ: ದಶಮಿ / ನಕ್ಷತ್ರ: ಆಶ್
ಬೆಂಗಳೂರು, ಏ.17- ರಾಜಧಾನಿ ಬೆಂಗಳೂರಿನಲ್ಲಿ ಶ್ರೀ ರಾಮನವಮಿಯ ಸಡಗರ ಮುಗಿಲು ಮುಟ್ಟಿತ್ತು. ಗಲ್ಲಿಗಲ್ಲಿಗಳಲ್ಲಿ ರಾಮನ ಜೈಕಾರದ ಘೋಷಣೆ ಮೊಳಗಿತು. ಎಲ್ಲೆಡೆ ರಾಮನವಮಿಯ ಆಚರಣೆ ಪಾನಕ, ಕೋಸಂಬರಿ ವಿತರಣೆ ಜೋರಾಗಿತ್ತು. ಶ್ರೀರಾಮನವಮ
ಬೆಂಗಳೂರು, ಏ.17- ಪ್ರಸಕ್ತ ಲೋಕಸಭಾ ಚುನಾವಣೆಯ ರಾಜ್ಯದ ಮೊದಲ ಹಂತದ ಮತದಾನ ನಡೆಯುವ 14 ಕ್ಷೇತ್ರಗಳಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ಮತದಾರರು ಹಾಗೂ ದಿವ್ಯಾಂಗ ಮತದಾರರು ಶೇ.75.22ರಷ್ಟು ಮತದಾನವನ್ನು ಮನೆಯಿಂದ ಮಾಡಿದ್ದಾರೆ. ಮನ
ರಾಯ್ಪುರ,ಏ.17- ಛತ್ತೀಸ್ಗಢದಲ್ಲಿ ಮಾವೋವಾದಿ ಹಿರಿಯ ನಾಯಕ ಶಂಕರ್ ರಾವ್ ಸೇರಿದಂತೆ 29 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಛತ್ತೀಸ್ಗಢದ ಈ ಅತಿದೊಡ್ಡ ಮಾವೋವಾದಿ ವಿರೋಧಿ ಕಾರ್ಯಾಚರಣೆಯ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಕಂಕೇರ
ಬೆಂಗಳೂರು,ಏ.17- ಬಿಸಿಲ ಧಗೆ ಹಾಗೂ ಶ್ರೀ ರಾಮ ನವಮಿ ಹಬ್ಬದ ಹಿನ್ನಲೆಯಲ್ಲಿ ಕರ್ಬೂಜ, ಸೌತೆಕಾಯಿ, ನಿಂಬೆಹಣ್ಣುಗಳ ಬೆಲೆ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಲೇ ಇದ್ದು ಎಲ್ಲೆಡೆ ಕುಡಿಯುವ ನೀರಿಗೆ ಹಾಹಾಕಾರ
ಬ್ಯಾಂಕಾಕ್, ಏ. 17 (ಎಪಿ)- ಮ್ಯಾನ್ಮಾರ್ನ ಜೈಲಿನಲ್ಲಿರುವ ಮಾಜಿ ನಾಯಕಿ ಆಂಗ್ ಸಾನ್ ಸೂಕಿ ಅವರನ್ನು ಬಿಸಿಗಾಳಿ ಪ್ರಭಾವದಿಂದ ಉಂಟಾಗುವ ಅನಾರೋಗ್ಯದಿಂದ ರಕ್ಷಿಸಲು ಅವರನ್ನು ಜೈಲಿನಿಂದ ಗೃಹಬಂಧನಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮಿ
ಬೆಂಗಳೂರು, ಏ.17- ಮಕ್ಕಳ ಅಶ್ಲೀಲ ವಿಡಿಯೋ ಮತ್ತು ಭಾವಚಿತ್ರಗಳನ್ನು ಅಂತರ್ಜಾಲದಲ್ಲಿ ಡೌನ್ಲೋಡ್ ಮಾಡಿಕೊಂಡು ವೀಕ್ಷಿಸುವುದರ ಜೊತೆಗೆ ವರ್ಗಾಯಿಸುತ್ತಿದ್ದ ಅಸ್ಸಾಂ ರಾಜ್ಯದ ಸೆಕ್ಯುರಿಟಿ ಗಾರ್ಡ್ನನ್ನು ಪೂರ್ವ ವಿಭಾಗದ ಸಿಇಎನ
ಬೆಂಗಳೂರು, ಏ.17- ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಹಾಗೂ ರನ್ವೇ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಯೂಟ್ಯೂಬರ್ ನನ್ನು ಏರ್ ಪೋರ್ಟ್ ಠಾಣೆ ಪೊಲೀಸರು ಬಂಧಿಸಿದ್ದ
ಬೆಂಗಳೂರು, ಏ.17- ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ಕರಡಿ ಸಂಗಣ್ಣ ಇಂದು ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹ
ಮಂಡ್ಯ, ಏ.17- ಬಿಜೆಪಿ ಶ್ರೀಮಂತರ ಪರವಾಗಿ ಮಾತ್ರ ಯೋಚಿಸುತ್ತಿದ್ದು, ಬಡವರ ಬದುಕಿನ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನ ಸಾಮಾನ್ಯರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಕಾಂಗ್ರೆಸ
ಉಡುಪಿ, ಏ.17-ಲೋಕಸಭೆ ಚುನಾವಣೆ ಸಂಭಂದ ಚುನಾವಣಾ ಆಯೋಗದ ಸೌಲಭ್ಯಪಡೆದು ಉತ್ಸಾಹದಿಂದ ಮನೆಯಲ್ಲೇ ಮತದಾನ ಮಾಡಿದ ವೃದ್ದೆ ಕೆಲವೇ ಕ್ಷಣದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರದಲ್ಲಿ ನಡೆದಿದೆ. ಚಡಗರ ಅಗ್
ಈ ನೆಲದ ದೈವಿಕ ದೃಢತೆ, ಎಲ್ಲರ ಮನಸ್ಸಿನ ಆರಾಧನೆ, ಕೋಟ್ಯಂತರ ಜನರ ಸಂಕಲ್ಪ ಈಡೇರಿದ ಕ್ಷಣವಿದು. 500 ವರ್ಷಗಳಿಂದ ಪರಿತಪಿಸುತ್ತಿದ್ದ ಭಕ್ತರ ಕನಸು ನನಸಾಗಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದೊಂದಿಗೆ ನವ ಪೀಳಿಗೆ ಈ ಬಾರಿಯ ರಾಮನವಮಿಯ
ಬೆಂಗಳೂರು, ಏ.17- ನಿನ್ನೆ ಇಹಲೋಹ ತ್ಯಜಿಸಿದ ಕನ್ನಡ ಚಿತ್ರರಂಗದ ಮೇರು ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರ ಅಂತ್ಯ ಸಂಸ್ಕಾರ ಇಂದು ಅಪಾರ ಅಭಿಮಾನಿಗಳ, ಕಲಾವಿದರ ಅಶ್ರು ತರ್ಪಣದ ನಡುವೆ ನಗರದ ಚಾಮರಾಜಪೇಟೆಯ ರುದ್ರಭೂಮಿಯಲ್ಲ
ಬೆಂಗಳೂರು, ಏ.17- ಕಾರ್ಯಕ್ರಮವೊಂದರಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಪ್ರಸಕ್ತ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಅವರಿಗೆ ಸಾರ್ವಜನಿಕರು ದಿಕ್ಕಾರ ಕೂಗಿರುವ ವಿಡಿಯೋವನ್ನು ತನ್ನ ಸಾಮಾಜಿ
ಬೆಂಗಳೂರು, ಏ.17- ವೃತ್ತಿಪರ ಕೋರ್ಸ್ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಪರೀಕ್ಷೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ ಮೂರು ದಿನ ನಡೆಯಲಿರುವ ಸಿಇಟಿ ಪರೀಕ್ಷೆಗೆ ಕರ್ನ
ನವದೆಹಲಿ, ಏ.17 (ಪಿಟಿಐ) ಭಾರತದ ಜನಸಂಖ್ಯೆ 144ಕೋಟಿಗೆ ತಲುಪಿದೆ ಎಂದು ವಿಶ್ವ ಜನಸಂಖ್ಯಾ ನಿಧಿ (ಯುಎನ್ಎಫ್ ಪಿಎ) ಯ ವರದಿ ತಿಳಿಸಿದೆ.ಯುಎನ್ ಫ್ ಪಿಎಯ ಸ್ಟೇಟ್ ಆಫ್ ವಲ್ಡರ್ ಪಾಪ್ಯುಲೇಶನ್ ವರದಿ ಈ ವಿಷಯ ಬಹಿರಂಗಪಡಿಸಿದ್ದು, ಭಾರತದ ಜ
ಹುಣಸೂರು, ಏ.17- ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅವರ ಹೆಸರಿನಲ್ಲಿ ರಾಜ್ಯಮಟ್ಟದ ದತ್ತಿನಿಧಿ ಪ್ರಶಸ್ತಿ ಸ್ಥಾಪನೆ ಮಾಡಲು ಶಾಸಕ ಜಿ.ಡಿ. ಹರೀಶ್ ಗೌಡ ನಿರ್ಧರಿಸಿದ್ದಾರೆ. ದ್ವಾರಕೀಶ್ ಅವರ ನಿ
ಬೇಲೂರು, ಏ.17- ಲೋಕಸಭಾ ಚುನಾವಣೆ ಮುಗಿದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ಥಿತ್ವದಲ್ಲೇ ಇರುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭವಿಷ್ಯ ನುಡಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಇಬ್ಬೀಡು
ವಿಶ್ವಸಂಸ್ಥೆ, ಏ. 17 (ಪಿಟಿಐ) : ಭಾರತದ ಆರ್ಥಿಕತೆಯು 2024 ರಲ್ಲಿ ಶೇ.6.5 ರಷ್ಟು ಬೆಳವಣಿಗೆ ಹೊಂದಲಿದೆ ಎಂದು ವಿಶ್ವಸಂಸ್ಥೆ ವಿಶ್ವಾಸ ವ್ಯಕ್ತಪಡಿಸಿದೆ. ಬಹುರಾಷ್ಟ್ರೀಯ ಕಂಪನಿಗಳು ತಮ್ಮ ಉತ್ಪಾದನಾ ಪ್ರಕ್ರಿಯೆಗಳನ್ನು ದೇಶಕ್ಕೆ ವಿಸ್
ನವದೆಹಲಿ,ಏ. 17 (ಪಿಟಿಐ) ರಾಮ ಮಂದಿರದ ಪ್ರತಿಷ್ಠಾಪನೆಯ ನಂತರ ಇದೇ ಮೊದಲ ಬಾರಿಗೆ ಅಯೋಧ್ಯೆಯಲ್ಲಿ ಉತ್ಸವವನ್ನು ಆಚರಿಸಲಾಗುತ್ತಿದ್ದು, ಅಯೋಧ್ಯೆಯು ಹೋಲಿಸಲಾಗದ ಆನಂದದಲ್ಲಿದೆ ಎಂದು ಹೇಳುವ ಮೂಲಕ ಪ್ರಧಾನ ನರೇಂದ್ರ ಮೋದಿ ಅವರು ನಾ
ಶ್ರೀವಿಷ್ಣುವಿನ ಏಳನೇ ಅವತಾರನಾದ ಶ್ರೀರಾಮನ ಜನ್ಮ ಪ್ರೀತ್ಯರ್ಥವಾಗಿ ಶ್ರೀರಾಮ ನವಮಿಯನ್ನು ಆಚರಿಸುತ್ತಾರೆ. ಈ ದಿನ ಪುನರ್ವಸು ನಕ್ಷತ್ರದಲ್ಲಿ, ಮಧ್ಯಾಹ್ನದಲ್ಲಿ, ಕರ್ಕ ಲಗ್ನದಲ್ಲಿ ಸೂರ್ಯಾದಿ ಐದು ಗ್ರಹಗಳಿದ್ದಾಗ ಅಯೋಧ್ಯೆ
ಬೆಂಗಳೂರು,ಏ.16- ನಗರದಲ್ಲಿ ಮೊದಲ ಹಂತದ ಚುನಾವಣೆ ನಡೆಯುವ ಏ.26ರಂದು ಐಟಿ-ಬಿಟಿ ಸಂಸ್ಥೆಗಳಿಗೆ ರಜೆ ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ಗಿರಿನಾಥ್ ಸೂಚಿಸಿದ್ದಾರೆ. ಈ ಕುರಿತಂತೆ ಐಟಿಬ
ವಾಷಿಂಗ್ಟನ್, ಏ. 16 (ಪಿಟಿಐ)- ಭಾರತದಿಂದ ಬರುವ ವಿದ್ಯಾರ್ಥಿಗಳಿಗೆ ಅಮೆರಿಕವು ಸ್ವಾಗತಾರ್ಹ ವಾತಾ ವರಣವನ್ನು ನೀಡುವುದನ್ನು ಮುಂದುವರೆಸಿದೆ ಎಂದು ಖ್ಯಾತ ಭಾರತೀಯ-ಅಮೆರಿಕನ್ ಶಿಕ್ಷಣ ತಜ್ಞರೊಬ್ಬರು ಹೇಳಿದ್ದಾರೆ. ಭಾರತದಿಂದ ಅಥವ
ಬೆಂಗಳೂರು,ಏ.16-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆ ವಹಿಸಿದ್ದ ಜೆಡಿಎಸ್-ಬಿಜೆಪಿ ನಾಯಕರಿದ್ದ ಸಭೆಗೆ ಸೂಕ್ತ ಭದ್ರತೆ ಒದಗಿಸದೆ ಲೋಪವಾಗಿದೆ ಎಂದು ಆರೋಪಿಸಿ ತುಮಕೂರು ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ದೂರ
ಬೆಂಗಳೂರು,ಏ.16- ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ರಾಹುಲ್ಗಾಂಧಿ ನಾಳೆ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರ
ಬೆಂಗಳೂರು,ಏ.16- ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿರುವ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಮಾಡಿಕೊಂಡ ಎಡವಟ್ಟುಗಳಿಗೆ ಪೂರ್ಣ ವಿರಾಮ ಹಾಕಿ, ದೇಶಕ್ಕೆ ಮೋದಿ ಅಗತ್ಯತೆಯ ಬಗ್ಗೆ ಪ
ನವದೆಹಲಿ, ಏ.16- ವ್ಯಾಪಾರಕ್ಕೆಂದು ದೂರದ ಸೂಡಾನ್ಗೆ ತೆರಳಿದ್ದ ಮೈಸೂರಿನ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಪಕ್ಷಿರಾಜಪುರದ ನಿವಾಸಿ ನಂದಿನಿ ಸೂಡಾನ್
ಉತ್ತರ ಪ್ರದೇಶ,ಏ.16- ನಾಳೆ ಶ್ರೀ ರಾಮನ ಜನ್ಮ ದಿನ. ಅಯೋಧ್ಯೆಯ ಬಾಲರಾಮನಿಗೆ ಇದು ಮೊದಲ ರಾಮನವಮಿ. ಹೀಗಾಗಿ ಅಯೋಧ್ಯೆಯಲ್ಲಿ ನಾಳೆಯ ದಿನ ಬಾಲರಾಮನ ದರ್ಶನಕ್ಕೆ ಭಕ್ತರ ಒಳ ಹರಿವು ಹೆಚ್ಚಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇವ
ಕೊರಟಗೆರೆ,ಏ.16- ರಾಜಕೀಯ ಚದುರಂಗದಾಟದಲ್ಲಿ ಯಾವಾಗ ಏನು ಆಗಲಿದೆ ಎಂಬುದನ್ನು ಊಹೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠ ಹೆಚ್.ಡಿ.ದೇವೇಗೌಡರು ತಿಳಿಸಿದರು. ಮೈಸೂರಿನಲ್ಲಿ ನಡೆದ ಚುನಾವ
ನವದೆಹಲಿ,ಎ.16- ಸ್ತನ ಕ್ಯಾನ್ಸರ್ ಈಗ ವಿಶ್ವದ ಅತ್ಯಂತ ಸಾಮಾನ್ಯವಾದ ಕಾರ್ಸಿನೋಜೆನಿಕ್ ಕಾಯಿಲೆಯಾಗಿದ್ದು, 2040 ರ ವೇಳೆಗೆ ಇದು ವಾರ್ಷಿಕ 1 ಮಿಲಿಯನ್ ಮಹಿಳೆಯರು ಸಾವು ಸಂಭವಿಸುವ ಸಾಧ್ಯತೆಯಿದೆ ಎಂದು ಜಾಗತಿಕ ಅಧ್ಯಯನವೊಂದು ಹೇಳಿದೆ.
ವಾಷಿಂಗ್ಟನ್, ಅ 16-ಭಾರತ ತನ್ನ ಮಿಲಿಟರಿಯನ್ನು ಆಧುನೀಕರಿಸುವ ಮೂಲಕ ಬೇರೆ ದೇಶಗಳ ಮೇಲಿನ ಅವಲಂಭನೆಯನ್ನು ಕಡಿಮೆ ಮಾಡಿದೆ ಎಂದು ಅಮೆರಿಕದ ರಕ್ಷಣಾ ಇಲಾಖೆಯ ಉನ್ನತ ಗುಪ್ತಚರ ಅಧಿಕಾರಿ ಹೇಳಿದ್ದಾರೆ. ಜಾಗತಿಕ ನಾಯಕನಾಗಿ ಭಾರತವು ತನ
ಅಮರಾವತಿ, ಏ.15- ಬಾಲ್ಯ ವಿವಾಹ ದಿಂದ ಬಚಾವಾಗಿದ್ದ ಬಾಲಕಿಯೊಬ್ಬಳು ಆಂಧ್ರಪ್ರದೇಶದ ಒಂದನೇ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡು ಗಮನ ಸೆಳೆದಿದ್ದಾರೆ. ಒಮ್ಮೆ ಬಲವಂತದ ಬಾಲ್ಯ ವಿವಾಹದಿಂದ ಪಾ
ಲಖ್ನೋ, ಏ.15- ಒಂದೊಮ್ಮೆ ನಮ್ಮ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶವನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಲಾಗುವುದು ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಪಶ್ಚಿಮ ಉತ್ತರ ಪ್ರದೇಶ
ಜಲ್ನಾ, ಏ.15 –ಪಾಪಿ ತಂದೆಯೊಬ್ಬ ತನ್ನ ಇಬ್ಬರು ಹೆಣ್ಣುಮಕ್ಕಳು ಮತ್ತು ಮಗನನ್ನು ಬಾವಿಗೆ ಎಸೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಅಂಬಾದ್ ತಹಸಿಲ್ನ ಡೊಮೆಗಾಂವ್ ಗ್ರಾಮದಲ್ಲಿ ನಡೆದಿದೆ. ಘಟನೆ ನಡೆದ ಕೆಲವೇ ಗಂಟೆಯ
ಹೊಸದಿಲ್ಲಿ, ಅ 15 (ಪಿಟಿಐ) – ರಾಷ್ಟ್ರ ರಾಜಧಾನಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ನಲ್ಲೂ ಜಾಮೀನು ದೊರೆತಿಲ್ಲದ ಕಾರಣ ಇನ್ನು ಸ್ವಲ್ಪ ದಿನಗಳ ಕಾಲ ತಿಹಾರ್ ಜೈಲಿನಲ್ಲೇ ಕಾಲ ಕಳೆಯುವಂತಹ ಸನ್
ಬೆಂಗಳೂರು,ಏ.15- ಚುನಾವಣೆಯ ಸಮಯದಲ್ಲಿ ಮತದಾರರ ಮೇಲೆಯೇ ಹಲ್ಲೆ, ನಿಂದನೆ ಮಾಡಲು ಮುಂದಾಗುವ ತೇಜಸ್ವಿ ಸೂರ್ಯನ ಪಟಾಲಂನ ದುರಹಂಕಾರ ಮಿತಿ ಮೀರಿದೆ, ಮತದಾರರು ಈ ಅಹಂಗೆ ಪಾಠ ಕಲಿಸುವ ಸಮಯ ಬಂದಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡ
ಬೆಂಗಳೂರು,ಏ.15- ದಾರಿ ತಪ್ಪಿದ ಹೇಳಿಕೆಗೆ ಕ್ಷಮೆ ಕೇಳಿದ ಬಳಿಕವೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮುಂದುವರೆಸಿದ್ದಾರೆ.ಲೋಕಸಭಾ ಚುನಾವಣೆಯ ಅಖಾಡದಲ್ಲಿ ಕುಮಾರಸ್ವಾ
ಬೆಂಗಳೂರು,ಏ.15- ತುರುವೇಕೆರೆಯಲ್ಲಿನ ಚುನಾವಣಾ ಪ್ರಚಾರ ಸಭೆಯಲ್ಲಿ ನೀಡಿದ ಹೇಳಿಕೆಯಿಂದ ರಾಜ್ಯದ ಯಾವುದೇ ತಾಯಂದಿರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳ
ನಿತ್ಯ ನೀತಿ :ಯಾವಾಗಲೂ ಸೋಲನ್ನು ಎದುರಿಸಲು ಸಿದ್ಧರಾಗಿರಿ. ಯಶಸ್ಸು ತಾನಾಗಿಯೇ ಬರುತ್ತದೆ. ಪಂಚಾಂಗ : ಸೋಮವಾರ, 15-04-2024ಕ್ರೋನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಪುನರ್ವಸು / ಯ
ಬೆಂಗಳೂರು,ಏ.14- ತಮ್ಮ ರಾಜಕಾರಣದ ಸ್ವಾರ್ಥಕ್ಕಾಗಿ ಧಾರ್ಮಿಕ ಕೇಂದ್ರಗಳನ್ನು ಬಳಸಿಕೊಳ್ಳುವವರು ದೇಶದ್ರೋಹಿಗಳು ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಬೆಂಗಳೂರು, ಏ.14-ಸತ್ಯವನ್ನು ವಕ್ರೀಕರಿಸುವುದು, ತಿರುಚುವುದು ರಾಜ್ಯ ಕಾಂಗ್ರೆಸ್ ಪಕ್ಷದ ಪುರಾತನ-ಪರಂಪರಾಗತ ಚಾಳಿ ಎಂದು ಜೆಡಿಎಸ್ ಆರೋಪಿಸಿದೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೊಸ್ಟ್ ಮಾಡಿರುವ ಜೆಡಿಎಸ್, 75 ವರ್ಷಗಳಿಂ
ಕೆಜಿಎಫ್,ಏ.14- ` ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 10 ವರ್ಷ ಕಳೆದಿದೆ ಆದರೆ ಚುನಾವಣೆ ಸಂದರ್ಭದಲ್ಲಿ ದೇಶದ ಮತದಾರರ ಬಳಿ ಹೊರ ದೇಶದಿಂದ ಕಪ್ಪು ಹಣವನ್ನು ವಾಪಸು ತರುವುದಾಗಿ ತಿಳಿಸಿದ್ದರು ಆದರೆ ಒಂದು ರೂಪಾಯಿ ಸಹ ನಮ್ಮ ದೇಶಕ್ಕೆ
ಬೆಂಗಳೂರು, ಏ.14- ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಏ.26ರಂದು ಮತದಾನ ನಡೆಯಲಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್
ಮೈಸೂರು, ಏ.14- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೈಸೂರಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸಂಜೆ 5 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮೋದಿಯವರು ಭಾಷಣ ಮಾಡಲಿದ್ದಾರೆ. ಮೋ
ನವದೆಹಲಿ,ಏ.14- ಇಸ್ರೇಲ್-ಇರಾನ್ ನಡುವಿನ ಯುದ್ಧವನ್ನು ನಾಸ್ಟ್ರಾಡಾಮಸ್ ನುಡಿದಿದ್ದ ಮೂರನೇ ಮಹಾಯುದ್ಧಕ್ಕೆ ಹೋಲಿಕೆ ಮಾಡಲಾಗುತ್ತಿದೆ. ನಿನ್ನೆಯಿಂದ ಇರಾನ್ ಇಸ್ರೇಲ್ ವಿರುದ್ಧ ದಾಳಿ ಆರಂಭಿಸಿದೆ. ಇಂತಹ ಸಂದರ್ಭದಲ್ಲಿ ಅಮೆರಿಕ
ಬೆಳಗಾವಿ,ಏ.14- ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಮಾತನಾಡುವಾಗ ಬಿಜೆಪಿ ನಾಯಕರ ನಾಲಿಗೆ ಬಿಗಿ ಹಿಡಿತದಲ್ಲಿರಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಸಿದ್ದಾರೆ. ಬಿಜೆಪಿಯ
ಮುಂಬೈ,ಏ.14- ಪ್ರಧಾನಿ ನರೇಂದ್ರ ಮೋದಿ ಇಲ್ಲದಿದ್ದರೆ ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಅಯೋಧ್ಯೆ ರಾಮಮಂದಿರ ನಿರ್ಮಾಣವಾಗುತ್ತಿರಲಿಲ್ಲ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್ ಠಾಕ್ರೆ ಹೇಳಿದ್ದಾರೆ. ಮುಂಬರ
ನವದೆಹಲಿ,ಏ.14- ಭಾರತೀಯ ಜನತಾ ಪಕ್ಷದ ಲೋಕಸಭಾ ಚುನಾವಣಾ ಪ್ರಣಾಳಿಕೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಳೆದ 10 ವರ್ಷಗಳಲ್ಲಿ ನೀವು ಬಡವರಿಗಾಗಿ ಏನನ್ನೂ
ನವದೆಹಲಿ,ಏ.14- ಇರಾನ್ ದಾಳಿ ತಡೆಯಲು ಇಸ್ರೇಲ್ ಸಿದ್ದವಾಗಿದೆ ಅವರಿಗೆ ತಕ್ಕಪಾಠ ಕಲಿಸುತ್ತೇವೆ ಎಂದು ಇಸ್ರೇಲ್ ಅಧ್ಯಕ್ಷ ಬೆಂಜಮಿನ್ ನೆತನ್ಯಾಹು ಗುಡುಗಿದ್ದಾರೆ. ಸಿರಿಯಾದ ರಾಜಧಾನಿ ಡಮಾಸ್ಕಸ್ನಲ್ಲಿರುವ ಇರಾನ್ನ ರಾಯಭಾರ ಕಚ
ನವದೆಹಲಿ,ಏ.14- ಕಳೆದ 10 ವರ್ಷಗಳ ಬಿಜೆಪಿ ಸರ್ಕಾರದ ಸಾಧನೆಗಳಾದ ಸಂವಿಧಾನದ 370 ನೇ ವಿಧಿ ರದ್ದತಿ ಮತ್ತು ಮಹಿಳಾ ಮೀಸಲಾತಿ ಕಾನೂನ ಜಾರಿಯಿಂದಾಗಿ ಜನರು ಈ ಬಾರಿಯೂ ತಮ್ಮ ಪಕ್ಷಕ್ಕೆ ಬಹುಮತ ನೀಡಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನ
ಬೆಂಗಳೂರು,ಏ.14- ತನ್ನ ಬಳಿ ಇದ್ದ ಮೊಬೈಲ್ ಫೋನ್ ರಿಪೇರಿ ಮಾಡಿಸಲು ಹೋಗಿ ರಾಮೇಶ್ವರಂ ಕೆಫೆ ಸ್ಫೋಟದ ರೂವಾರಿಗಳಾದ ಮುಸ್ಸಾವಿರ್ ಹುಸೇನ್ ಶಾಜೆಬ್ ಹಾಗೂ ಅಬ್ದುಲ್ ಮಥೀನ್ ತಾಹಾ ದೂರದ ಪಶ್ಚಿಮ ಬಂಗಾಳದಲ್ಲಿ ಎನ್ಐಎ ಖೆಡ್ಡಾಕ್ಕೆ ಸಿ
ನಿತ್ಯ ನೀತಿ : ಮೂರ್ಖ ತಾನು ಜಾಣ ಎಂದು ತಿಳಿದಿರುತ್ತಾನೆ. ಆದರೆ, ಜಾಣನಿಗೆ ತನ್ನ ಮೂರ್ಖತನದ ಅರಿವು ಇರುತ್ತದೆ. ಪಂಚಾಂಗ : ಭಾನುವಾರ, 14-04-2024ಕ್ರೋನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಶುಕ್ಲ ಪಕ್ಷ / ತಿಥಿ: ಷಷ್ಠಿ / ನಕ್ಷ
ಬೆಂಗಳೂರು,ಏ.13- ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಯ ಎರಡನೇ ಹಂತದ ರ್ಯಾಂಡಮೈಸೇಷನ್ ಅನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಸಾಮಾನ್ಯ ವೀಕ್ಷಕರುಗಳ ಸ
ಬೆಂಗಳೂರು,ಏ.13- ಪ್ರಸಕ್ತ ಲೋಕಸಭೆ ಚುನಾವಣೆ ಮಾದರಿ ನೀತಿಸಂಹಿತೆ ಕಟ್ಟುನಿಟ್ಟಿನ ಜಾರಿ ಹಿನ್ನಲೆಯಲ್ಲಿ ಜಯನಗರ 4ನೇ ಬ್ಲಾಕ್ನಲ್ಲಿ ಕೋಟ್ಯಂತರ ರೂ. ಹಣ ಪತ್ತೆಯಾಗಿದೆ.ಜಯನಗರ 4ನೇ ಬ್ಲಾಕ್ನ ಗಣಪತಿ ದೇವಾಲಯದ ಬಳಿ 2 ಕಾರು ಹಾಗೂ 1 ಬೈಕ್
ಬೆಂಗಳೂರು,ಏ.13- ತಮ್ಮ ವಿರುದ್ಧ ಸುಳ್ಳು ದೂರು ನೀಡಿದ್ದ ಬಿಬಿಎಂಪಿ ವಿಶೇಷ ಆಯುಕ್ತರಾಗಿರುವ ಡಾ.ಸವಿತಾ ಅವರ ವಿರುದ್ದ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್ರಾಜ್ ಅವರು ಮಾನನಷ್ಟ ಮೊಕದ್ದಮ
ಪ್ರಶಾಂತ್ ಕುಮಾರ್ ಎ. ಪಿ.ಇಪ್ಪತ್ತನೇ ಶತಮಾನ ಕಂಡಂತಹ ಶ್ರೇಷ್ಠ ಪ್ರತಿಭಾವಂತರೂ, ಮೇಧಾವಿ ಗಳೂ, ಕಾನೂನು ತಜ್ಞರೂ, ಸಮಾನತೆಯ ಸಾಕಾರಮೂರ್ತಿಗಳೂ ಆದವರು ಸಂವಿಧಾನಶಿಲ್ಪಿ ಡಾ.ಬಿ. ಆರ್. ಅಂಬೇಡ್ಕರ್ರವರು. ಅಂದು ಸಾಮಾಜಿಕ ಶೋಷಣೆಗೆ ಒಳ
ಬೆಂಗಳೂರು, ಏ.13-ಮಗು ಮಾಡಿಕೊಳ್ಳುವ ವಿಚಾರಕ್ಕೆ ನವದಂಪತಿ ನಡುವೆ ಜಗಳವಾಗಿ ಪತಿಯೇ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಎಚ್ಎಎಲ್ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.ಮೂಲತಃ ಭಟ್ಕಳ ನಿವಾಸಿ ಗಿರಿಜಾ (30) ಕೊ
ಮಹದೇವಪುರ, ಏ. 13- ಚುನಾವಣಾ ಆಯೋಗವು 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಮನೆಗೆ ಮತಗಟ್ಟೆ ಅಧಿಕಾರಿಗಳು ಪೊಲಿಸ್ ಭದ್ರತೆಯೊಂದಿಗೆ ತೆರಳಿ ಮತದಾನ ಪಡೆಯುವ ವಿಧಾನ ರೂಪಿಸಿದ ಹಿನ್ನೆಲೆಯಲ್ಲಿ ಮಂಡೂರು ಗ್ರಾಮದ ಶತಾಯುಷಿ ಪಟೇಲರ ಕಮಲಮ
ಬೆಂಗಳೂರು,ಏ.13- ಸಂವಿಧಾನ ಬದಲಾವಣೆ ಮಾಡುವಂಥ ದುಸ್ಸಾಹಕ್ಕೆ ಬಿಜೆಪಿ ಎಂದಿಗೂ ಕೈ ಹಾಕುವುದಿಲ್ಲ. ದಿ.ಇಂದಿರಾಗಾಂಧಿಯವರು ಸಂವಿಧಾನವನ್ನೇ ಬುಡುಮೇಲು ಮಾಡಿದಾಗ ಕಾಂಗ್ರೆಸ್ನವರು ಏಕೆ ಸುಮ್ಮನಿದ್ದರು ಎಂದು ವಿಧಾನಸಭೆಯ ಪ್ರತಿಪಕ
ಬೆಂಗಳೂರು,ಏ.13- ನಗರದ ಕುಂದಲಹಳ್ಳಿಯ ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಇಬ್ಬರು ಶಂಕಿತ ಉಗ್ರರನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿನ ನ್ಯಾಯಾಲಯ ಹತ್ತು ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ(
ವಾಷಿಂಗ್ಟನ್. ಏ.13 (ಪಿಟಿಐ) : ವಾಣಿಜ್ಯೋದ್ಯಮಿ ಮತ್ತು ಪೈಲಟ್ ಆಗಿರುವ ಗೋಪಿ ತೋಟಕೂರ ಅವರು ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ ಅವರ ಬ್ಲೂ ಒರಿಜಿನ್ನ ಎನ್ಎಸ್ -25 ಮಿಷನ್ನಲ್ಲಿ ಪ್ರವಾಸಿಯಾಗಿ ಬಾಹ್ಯಾಕಾಶಕ್ಕೆ ತೆರಳುವ ಮೊದಲ ಭಾರ
ಕರಾಚಿ,ಏ. 13 (ಪಿಟಿಐ) : ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಅಪರಿಚಿತ ಉಗ್ರಗಾಮಿಗಳು ಒಂಬತ್ತು ಬಸ್ ಪ್ರಯಾಣಿಕರು ಸೇರಿದಂತೆ ಕನಿಷ್ಠ 11 ಜನರನ್ನು ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ಘ
ತಿರುವನಂತಪುರಂ,ಏ.13- ರಾಹುಲ್ ಗಾಂಧಿ ಅವರು ದೃಢಸಂಕಲ್ಪ ಮತ್ತು ಧೈರ್ಯಶಾಲಿ ನಾಯಕರಾಗಿದ್ದು, ಅವರು ಯಾವುದೇ ಪ್ರತಿಕೂಲ ಪರಿಸ್ಥಿತಿಗೆ ತಮ್ಮ ನಿರ್ಧಾರಗಳಿಗೆ ಮಣಿಯುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಅಭಿಪ್ರಾ
ನವದೆಹಲಿ,ಏ.13- ಭಾರತೀಯ ವಾಯುಸೇನೆಗಾಗಿ ಇನ್ನೂ 97 ಲಘು ಯುದ್ಧ ವಿಮಾನ (ಎಲ್ಸಿಎ ಎಂಕೆ-1ಎ) ತೇಜಸ್ಗಳನ್ನು ಖರೀದಿಸಲು ರಕ್ಷಣಾ ಸಚಿವಾಲಯವು ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಪ್ರಮುಖ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ಗೆ ಟೆ
ಕಲಬುರಗಿ,ಏ.13- ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ ಕುರಿತು ಇತ್ತೀಚೆಗೆ ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿರುಗೇಟು ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಧರ್ಮದ ಹೆಸರಿನಲ್ಲಿ ದ
ಪುಣೆ,ಏ.13- ಕಳೆದ 2014 ರಿಂದ ಭಾರತದ ವಿದೇಶಾಂಗ ನೀತಿಯಲ್ಲಿ ಬದಲಾವಣೆಯಾಗಿದೆ ಮತ್ತು ಭಯೋತ್ಪಾದನೆಯನ್ನು ಎದುರಿಸುವ ವಿಧಾನವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಪುಣೆಯಲ್ಲಿ ನಡೆದ ವೈ ಭಾರತ್ ಮ್ಯ
ತಿರುಚಿರಾಪಳ್ಳಿ,ಏ.13- ತಮಿಳುನಾಡಿನಲ್ಲಿ ಲೋಕಸಭೆ ಮತದಾನಕ್ಕೂ ಮುನ್ನ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ತಡರಾತ್ರಿ ತಿರುಚಿರಾಪಳ್ಳಿಯ ಎತ್ತರೈ ಗ್ರಾಮದ ಮನೆಯೊಂದರಿಂದ ರೂ.1 ಕೋಟಿ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು,ಏ.13- ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೇವಲ ಎರಡು ವಾರ ಬಾಕಿಯುಳಿದಿದೆ. ಮೊದಲ ಹಂತದಲ್ಲಿ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಒಕ್ಕಲಿಗ ಮತ್ತು ಕುರುಬ ಸಮುದಾಯದ ಮತಗಳು ನಿರ್ಣಾಯಕವಾ
ಮೈಸೂರು, ಏ.13- ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್ಐಎ ತಂಡ ಮತ್ತು ಕರ್ನಾಟಕ ಪೊಲೀಸ್ನ ಕಾರ್ಯವೈಖರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ನಗರದ
ಬೆಂಗಳೂರು,ಏ.13- ಕಡುಬಡತನಕ್ಕೆ ಸಿಲುಕಿ ಡೋಲಾಯಮಾನ ಸ್ಥಿತಿಯಲ್ಲಿದ್ದ ಪ್ರತಿಭಾವಂತ ವಿದ್ಯಾರ್ಥಿನಿಯೊಬ್ಬರಿಗೆ ಬಿಜಿಎಸ್ ಸಂಸ್ಥೆಯಲ್ಲಿ ಪ್ರವೇಶಾತಿ ಕಲ್ಪಿಸುವ ಮೂಲಕ ಆದಿಚುಂಚನಗಿರಿ ಪೀಠದ ಪೀಠಾಧ್ಯಕ್ಷರಾದ ಡಾ.ಶ್ರೀ.ನಿರ್ಮಲ
ಬೆಂಗಳೂರು,ಏ.13- ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ನಿನ್ನೆಯಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ಮೊದಲ ದಿನ 41 ಅಭ್ಯರ್ಥಿಗಳು 57 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ದಾವಣಗೆರೆ ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲ
ಬೆಂಗಳೂರು,ಏ.13- ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಅಕ್ರಮಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿರುವ ಹಿನ್ನೆಲೆಯಲ್ಲಿ ಜಪ್ತಿಯಾಗುತ್ತಿರುವ ನಗದು, ಚಿನ್ನಾಭರಣ, ಮದ್ಯ, ಉಚಿತ ಉಡುಗೊರೆಗಳ ಪ್ರಮಾಣ ದಿನದಿಂದ ದಿನಕ
ಬೆಂಗಳೂರು,ಏ.13- ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದಿನಿಂದ ಏ.18 ರವರೆಗೆ ಅಂಚೆ ಮತದಾನ ನಡೆಯಲಿದೆ.85 ವರ್ಷಕ್ಕಿಂತ ಮೇಲ್ಪಟ್ಟ ಮತದಾರರು ಶೇ.40 ಕ್ಕಿಂತ ಹೆಚ್ಚಿನ ದಿವ್ಯಾಂಗ ಮತದಾರರು (ಇಡಬ್ಲ್ಯೂಡಿ, ಎವಿಪಿಡಿ) ಮಾತ್ರ ಮ
ನಿತ್ಯ ನೀತಿ : ಯಾವ ವ್ಯಕ್ತಿಯು ಕೆಟ್ಟ ದಿನಗಳನ್ನು ನೋಡಿರುತ್ತಾನೆ ಅವನು ಎಂದಿಗೂ ಬೇರೆಯವರಿಗೆ ಕೆಟ್ಟದ್ದನ್ನು ಬಯಸುವುದಿಲ್ಲ. ಪಂಚಾಂಗ : ಶನಿವಾರ, 13-04-2024ಕ್ರೋನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಶುಕ್ಲ ಪಕ್ಷ / ತಿ
ನವದೆಹಲಿ,ಏ.12- ದೇಶವಾಸಿಗಳು ಬಯಸುವವರೆಗೆ ಮೋದಿ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ NDA ಹ್ಯಾಟ್ರಿಕ್ ಸಾಧಿಸಲು ಪ್ರಯತ್ನಿ
ಬೆಂಗಳೂರು, ಏ.12-ಉತ್ತರ ವಿಭಾಗದ ರಾಜಗೋಪಾಲನಗರ ಮತ್ತು ಸಂಜಯನಗರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಹಗಲು ಮತ್ತು ರಾತ್ರಿ ವೇಳೆ ಕನ್ನಗಳವು ಮಾಡುತ್ತಿದ್ದ ಮೂವರು ರೌಡಿಗಳು ಸೇರಿದಂತೆ 7 ಮಂದಿಯನ್ನು ಬಂಧಿಸಿದ್ದಾರೆ.ಆರೋಪಿಗಳಿಂ
ಬೆಂಗಳೂರು, ಏ.12- ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್ಪೋಸ್ಟ್ ಗಳಲ್ಲಿ ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಸೂಕ್ತ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ10 ಕೆಜಿ ಚಿನ್ನ, 5 ಕೆಜಿ ಬೆಳ್ಳಿಯನ
ಬೆಂಗಳೂರು,ಏ.12- ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಗಳು ನಡೆಯುವ ದಿನದಂದು ಮೆಟ್ರೋ ರೈಲು ಸೇವೆಯನ್ನು ರಾತ್ರಿ 11.30ರವರೆಗೂ ವಿಸ್ತರಣೆ ಮಾಡಲಾಗುತ್ತದೆ. ನಗರದಲ್ಲಿ ನಡೆಯುವ ಟಾಟಾ ಐಪಿಎಲ್ ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ ಬರುವ ವೀ
ಧೀರೇಂದ್ರ ಗೋಪಾಲ್ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಲ್ಲೊಬ್ಬರು.ಧೀರೇಂದ್ರ ಗೋಪಾಲ್ ಅಂದರೆ ಮನಮೋಹಕವಾಗಿ ಸಂಭಾಷಣೆ ಹೇಳುತ್ತಿದ್ದ ಒಂದು ಮನೋಜ್ಞ ನಟನೆಯ ಕಲಾಭಿವ್ಯಕ್ತಿ ನಮ್ಮ ಕಣ್ಣೆದುರು ಬಂದು ನಿಲ್ಲುತ್ತದೆ. ಅವರು ಮ
ಬೆಂಗಳೂರು,ಏ.12- ಪಕ್ಷದ ಆದೇಶವನ್ನು ಧಿಕ್ಕರಿಸಿ ಪ್ರತಿಷ್ಠಿತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಚಿಂತನೆ ನಡೆದಿದೆ. ನಾಮಪತ್ರ ಹಿ