SENSEX
NIFTY
GOLD
USD/INR

Weather

17    C

ತುಂಡು ಭೂಮಿಗಾಗಿ ತಮನನ್ನೆ ಕೊಂದು ಮನೆಯಲ್ಲಿ ಹೂತಿಟ್ಟ ಭೂಪ

ಪಿಲಿಭಿತ್‌, ಡಿ. 26 (ಪಿಟಿಐ) ತುಂಡು ಭೂಮಿಗಾಗಿ ವ್ಯಕ್ತಿಯೊಬ್ಬ ತನ್ನ ಸಹೋದರನನ್ನೆ ಹತ್ಯೆ ಮಾಡಿ ಆತನ ಶವವನ್ನು ಮನೆಯೊಳಗೆ ಹೂತಿಟ್ಟಿದ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪಿಲಿಭಿತ್‌ನಲ್ಲಿ 10 ಬಿಘಾ ಜಮೀನಿನ ವಿವಾದಕ್ಕೆ ಸಂ

27 Dec 2025 5:12 pm
ಬೆಂಗಳೂರಿನ ಬೀದಿ ನಾಯಿಗಳ ರಕ್ಷಣೆಗೆ ಬಂದ ಮಾಜಿ ಸಂಸದೆ ಮನೇಕಾ ಗಾಂಧಿ

ಬೆಂಗಳೂರು, ಡಿ.27- ನಗರದ ಬೀದಿ ನಾಯಿಗಳ ರಕ್ಷಣೆಗೆ ಮಾಜಿ ಸಂಸದೆ ಮನೇಕಾ ಗಾಂಧಿ ಮುಂದೆ ಬಂದಿದ್ದಾರೆ. ಸುಪ್ರೀಂ ಕೋರ್ಟ್‌ ತೀರ್ಪಿನಂತೆ ನಗರದ ಬೀದಿ ನಾಯಿಗಳನ್ನು ಸಮರ್ಪಕವಾಗಿ ಸಂರಕ್ಷಣೆ ಮಾಡುವಂತೆ ಅವರು ಜಿಬಿಎ ಅಧಿಕಾರಿಗಳಿಗೆ

27 Dec 2025 5:10 pm
ಬಸವನಗುಡಿಯಲ್ಲಿ ಅವರೆಬೇಳೆ ಮೇಳಕ್ಕೆ ಚಾಲನೆ

ಬೆಂಗಳೂರು,ಡಿ.27- ಬಸವನಗುಡಿಯ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಹಮಿಕೊಂಡಿರುವ ಅವರೆಬೇಳೆ ಮೇಳಕ್ಕೆ ಚಿತ್ರನಟಿ ತಾರಾ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದಯಶಂಕರ್‌ ಚಾಲನೆ ನೀಡಿದರು. ಪ್ರತೀ ವರ್ಷ ವಾಸವಿ ಕಾಂಡಿಮೆಂಟ್‌್ಸ

27 Dec 2025 5:07 pm
ನೀರಿನ್‌ ಬಿಲ್‌ ಪಾವತಿಗೂ ಬಂತು ಒನ್‌ ಟೈಮ್‌ ಸೆಟಲ್‌ಮೆಂಟ್‌ ಯೋಜನೆ

ಬೆಂಗಳೂರು,ಡಿ. 27– ಕಾವೇರಿ ನೀರಿನ ಬಿಲ್‌ ಬಾಕಿ ಕಟ್ಟಲು ಓಟಿಎಸ್‌‍ ಪದ್ಧತಿ ಜಾರಿಗೆ ತರಲಾಗಿದೆ. ಒಂದೇ ಬಾರಿಗೆ ಬಿಲ್‌ ಪಾವತಿಸುವವರ ಬಿಲ್‌ ಮೊತ್ತದ ಸಂಪೂರ್ಣ ಬಡ್ಡಿ ಮನ್ನಾ ಮಾಡಲು ಬೆಂಗಳೂರು ಜಲ ಮಂಡಳಿ ತೀರ್ಮಾನಿಸಿದೆ. ಜಲಮಂಡಳ

27 Dec 2025 5:04 pm
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಸಂಚಾರಿ ಪೊಲೀಸರು ಅಲರ್ಟ್

ಬೆಂಗಳೂರು,ಡಿ.27- ಹೊಸ ವರ್ಷಾಚರಣೆಗೆ ದಿನ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ ಸಂಚಾರಿ ಪೊಲೀಸರು ಡ್ರಂಕ್‌ ಅಂಡ್‌ ಡ್ರೈವ್‌ ತಪಾಸಣೆ ತೀವ್ರಗೊಳಿಸಿದ್ದಾರೆ.ನಗರದ ಪ್ರಮುಖ ಜಂಕ್ಷನ್‌ಗಳು ಮತ್ತು ಸರ್ಕಲ್‌ಗಳಲ್ಲಿ

27 Dec 2025 3:45 pm
ಮೈಸೂರು ಅರಮನೆ ಬಳಿ ಸ್ಪೋಟಕ್ಕೆ ಹೀಲಿಯಂ ಬದಲು ಹೈಡ್ರೋಜನ್‌ ಅನಿಲ ಬಳಸಿದ್ದೇ ಕಾರಣ

ಬೆಂಗಳೂರು,ಡಿ.27- ಮೈಸೂರು ಅರಮನೆ ಮುಂಭಾಗ ಬಲೂನಿಗೆ ಅನಿಲ ತುಂಬುವ ಸಿಲಿಂಡರ್‌ಗೆ ಹೀಲಿಯಂ ಅನಿಲಕ್ಕೆ ಬದಲಾಗಿ ಹೈಡ್ರೋಜನ್‌ ಅನಿಲ ಬಳಸಿರುವುದರಿಂದ ಸ್ಫೋಟಗೊಂಡಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿ

27 Dec 2025 3:41 pm
ಇಲ್ಲಸಲ್ಲದ ಆರೋಪ ಮಾಡಿ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಪತಿಯೂ ನೇಣಿಗೆ ಶರಣು

ಬೆಂಗಳೂರು,ಡಿ.27– ತನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲೇ ಪತಿಯೂ ನೇಣಿಗೆ ಶರಣಾಗಿದ್ದಾನೆ. ಮಹಾರಾಷ್ಟ್ರದ ನಾಗಪುರದಲ್ಲಿ ಆತಹತ್ಯೆಗೆ ಶರಣಾದ ಪತಿಯನ್ನು ಸೂರಜ್‌ ಎಂದು ಗುರುತಿಸಲಾಗ

27 Dec 2025 3:36 pm
ವೈಯಾಲಿಕಾವಲ್‌ನ ಟಿಟಿಡಿ ದೇವಸ್ಥಾನದಲ್ಲಿ ವೈಕುಂಠ ದ್ವಾರ ದರ್ಶನಕ್ಕೆ ಸಕಲ ಸಿದ್ಧತೆ

ಬೆಂಗಳೂರು ಡಿ.27- ಪವಿತ್ರವಾದ ವೈಕುಂಠ ಏಕಾದಶಿ ಪರ್ವದಿನದ ಪ್ರಯುಕ್ತ ವೈಯಾಲಿಕಾವಲ್‌ನಲ್ಲಿರುವ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಟಿಟಿಡಿ ಮಾಹಿತಿ ಕೇಂದ್ರದಲ್ಲಿ ಡಿ.30ರಂದು ಭಕ್ತರಿಗೆ ಶ್ರೀವಾರಿ ದರ್ಶನಕ್ಕಾಗಿ ವಿಶೇಷ ವ್ಯವ

27 Dec 2025 3:32 pm
ಬಿಜೆಪಿಯೊಂದಿಗಿನ ಮೈತ್ರಿಗೊಂದಲ ನಿವಾರಣೆ ಹಿನ್ನೆಲೆಯಲ್ಲೇ ಸಮಾವೇಶಕ್ಕೆ ಜೆಡಿಎಸ್‌‍ ಸಿದ್ಧತೆ

ಬೆಂಗಳೂರು, ಡಿ.27- ಬಿಜೆಪಿಯೊಂದಿಗಿನ ಮೈತ್ರಿ ಲೋಕಸಭೆ ಹಾಗೂ ವಿಧಾನ ಸಭೆ ಚುನಾವಣೆಗೆ ಸೀಮಿತವಾಗಿದ್ದು, ನಗರ ಸ್ಥಳೀಯ ಸಂಸ್ಥೆಗಳು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗಳಿಗೆ ಇಲ್ಲ ಎಂದು ಹೇಳುವ ಮೂಲಕ ಜೆಡಿಎಸ್‌‍ ಮುಖ

27 Dec 2025 3:29 pm
ಕತ್ತರಿಯಿಂದ ಮನಬಂದಂತೆ ಕುತ್ತಿಗೆಗೆ ಚುಚ್ಚಿ ಪತ್ನಿಯನ್ನು ಕೊಂದ ಪತಿ

ಬೆಂಗಳೂರು,ಡಿ.27- ಕೌಟುಂಬಿಕ ವಿಚಾರಕ್ಕೆ ದಂಪತಿ ನಡುವೆ ಜಗಳ ನಡೆದು ಕತ್ತರಿಯಿಂದ ಪತ್ನಿಯ ಕುತ್ತಿಗೆಗೆ ಮನಬಂದಂತೆ ಚುಚ್ಚಿ ಭೀಕರ ವಾಗಿ ಕೊಲೆ ಮಾಡಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಗ್ರಹಾ

27 Dec 2025 3:26 pm
ಕತ್ತರಿಯಿಂದ ಮನಬಂದಂತೆ ಕುತ್ತಿಗೆಗೆ ಚುಚ್ಚಿ ಪತ್ನಿಯನ್ನು ಕೊಂದ ಪತ್ನಿ

ಬೆಂಗಳೂರು,ಡಿ.27- ಕೌಟುಂಬಿಕ ವಿಚಾರಕ್ಕೆ ದಂಪತಿ ನಡುವೆ ಜಗಳ ನಡೆದು ಕತ್ತರಿಯಿಂದ ಪತ್ನಿಯ ಕುತ್ತಿಗೆಗೆ ಮನಬಂದಂತೆ ಚುಚ್ಚಿ ಭೀಕರ ವಾಗಿ ಕೊಲೆ ಮಾಡಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಗ್ರಹಾ

27 Dec 2025 3:26 pm
ರಾಜ್ಯದಲ್ಲಿ ಮಾಗಿಚಳಿ ಅಬ್ಬರ, ಬೀದರ್‌ನಲ್ಲಿ 6.3 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದ ತಾಪಮಾನ

ಬೆಂಗಳೂರು,ಡಿ.27– ರಾಜ್ಯದಲ್ಲಿ ಮಾಗಿಚಳಿಯ ತೀವ್ರತೆ ಮುಂದುವರೆದಿದ್ದು, ಬೀದರ್‌ನಲ್ಲಿ ಕನಿಷ್ಠ ತಾಪಮಾನ 6.3 ಡಿ.ಸೆಂ.ನಷ್ಟು ದಾಖಲಾಗಿದೆ.ನಿನ್ನೆಯಿಂದೀಚೆಗೆ ಕನಿಷ್ಠ ತಾಪಮಾನದಲ್ಲಿ ಅಲ್ಪ ಏರಿಕೆ ಕಂಡುಬಂದಿದೆ. ಆದರೆ ವಾಡಿಕೆಗಿಂತ

27 Dec 2025 1:19 pm
ಅಪಘಾತ ತಡೆಗೆ ದೇಶದಲ್ಲೇ ಮೊದಲು ಎನ್ನಲಾದ ವಿನೂತನ ಯೋಜನೆ ಜಾರಿಗೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು,ಡಿ.27- ರಾಜ್ಯದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ದೇಶದಲ್ಲೇ ಮೊದಲು ಎನ್ನಬಹುದಾದ ವಿನೂತನ ಯೋಜನೆಯೊಂದನ್ನು ಜಾರಿ ಮಾಡಲು ಮುಂದಾಗಿದೆ. ಎರಡು ದಿನಗಳ ಹಿಂದೆ ಚಿತ್

27 Dec 2025 1:13 pm
ಸಂಪುಟ ಸರ್ಜರಿಗೆ ಸಿಎಂ ಸಿದ್ದರಾಮಯ್ಯ ಕಸರತ್ತು

ಬೆಂಗಳೂರು, ಡಿ.27- ಬೆಂಗಳೂರು, ಡಿ.27- ನಾಯಕತ್ವ ಬದಲಾವಣೆಯ ಚರ್ಚೆಗಳು ಮುಗಿದ ಅಧ್ಯಾಯ ಎಂದು ಪ್ರತಿಪಾದಿಸುತ್ತಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಪುನರ್‌ ರಚನೆಗೆ ಮತ್ತೊಂದು ಸುತ್ತಿನ ಕಸರತ್ತು ಆರಂಭಿಸಿದ್ದಾರೆ.ರಾಜ್

27 Dec 2025 1:10 pm
ಬಿಜೆಪಿ-ಜೆಡಿಎಸ್‌‍ ದೋಸ್ತಿಯಲ್ಲಿ ಬಿರುಕು ಮೂಡಲು ನೆಪವಾಯಿತೇ ಬಿವೈವಿ ಹೇಳಿಕೆ..?

ಬೆಂಗಳೂರು,ಡಿ.27- ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್‌‍ ಪಕ್ಷದ ಆಧಿಪತ್ಯ ಕೊನೆಗಾಣಿಸಲು ಹಲವು ವಿರೋಧದ ನಡುವೆಯೂ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ತಕ್ಕ ಮಟ್ಟಿಗೆ ಯಶಸ್ವಿಯಾಗಿದ್ದ ಬಿಜೆಪಿ-ಜೆಡಿಎಸ್‌‍ ದೋಸ್ತಿ

27 Dec 2025 12:47 pm
ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್‌ ಸ್ಫೋಟದಲ್ಲಿ ಮೃತರ ಸಂಖ್ಯೆ ಮೂರಕ್ಕೇರಿಕೆ

ಮೈಸೂರು,ಡಿ.27- ಮೈಸೂರು ಅರಮನೆ ಬಳಿ ಹೀಲಿಯಂ ಸಿಲಿಂಡರ್‌ ಸ್ಫೋಟ ಪ್ರಕರಣದಲ್ಲಿ ಇದೀಗ ಮತ್ತೊಬ್ಬ ಮಹಿಳೆ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮೂರಕ್ಕೇರಿದೆ. ಇಲ್ಲಿನ ಕೆ.ಆರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಂಗಳೂ

27 Dec 2025 11:29 am
KEA : ಜ.10 ಮತ್ತು 12ರಂದು ನಡೆಯಬೇಕಿದ್ದ ನೇಮಕಾತಿ ಪರೀಕ್ಷೆ ಜ.18ಕ್ಕೆ ಮುಂದೂಡಿಕೆ

ಬೆಂಗಳೂರು, ಡಿ.27-ಕೆ.ಎಸ್‌‍.ಡಿ.ಎಲ್‌. ಮತ್ತು ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳಿಗೆ ಜನವರಿ 10 ಮತ್ತು 12ರಂದು ನಡೆಸಬೇಕಿದ್ದ ನೇಮಕಾತಿ ಲಿಖಿತ ಪರೀಕ್ಷೆಯನ್ನು ಜನವರಿ 18ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕ

27 Dec 2025 11:26 am
ವಿಕ್ಷಿತ್ ಭಾರತ್ ಗುರಿಯನ್ನು ಮುನ್ನಡೆಸಲಿದ್ದಾರೆ ಭಾರತದ Gen Z & Alpha : ಪ್ರಧಾನಿ ಮೋದಿ

ನವದೆಹಲಿ, ಡಿ.27- ಯುವಜನರ ಸಬಲೀಕರಣದ ಮೇಲೆ ಕೇಂದ್ರೀಕರಿಸಿ, ಅವರನ್ನು ರಾಷ್ಟ್ರ ನಿರ್ಮಾಣದ ಕೇಂದ್ರದಲ್ಲಿ ಇರಿಸುವ ಮೂಲಕ ಹೊಸ ನೀತಿಗಳನ್ನು ರೂಪಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯ ಭಾರತ್‌

27 Dec 2025 11:22 am
ಸಿರಿಯಾ ಮಸೀದಿಯಲ್ಲಿ ಬಾಂಬ್‌ ಸ್ಫೋಟ, 8 ಮಂದಿ ಸಾವು

ಇದ್ಲಿಬ್‌‍, ಡಿ. 27 (ಎಪಿ) ಸಿರಿಯಾದ ಹೋಮ್ಸೌ ನಗರದ ಮಸೀದಿಯ ಪ್ರಾರ್ಥನೆಯ ಸಮಯದಲ್ಲಿ ನಡೆದ ಬಾಂಬ್‌ ದಾಳಿಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 18 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೀ

27 Dec 2025 11:17 am
ನಕಲಿ ಕಸ್ಟಮ್ಸೌ ಅಧಿಕಾರಿಗಳ ಬಗ್ಗೆ ಇರಲಿ ಎಚ್ಚರ..!

ಬೆಂಗಳೂರು, ಡಿ. 27 (ಪಿಟಿಐ) ಕಸ್ಟಮ್ಸೌ ಅಧಿಕಾರಿಗಳಂತೆ ವರ್ತಿಸಿ ವಂಚಿಸುತ್ತಿರುವವರ ಬಗ್ಗೆ ಎಚ್ಚರದಿಂದ ಇರುವಂತೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸೌ ಇಲಾಖೆಯು ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದೆ. ಕೆ

27 Dec 2025 11:14 am
ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿಗೆ ಹರಿದು ಬಂದ ಪ್ರವಾಸಿಗರ ದಂಡು, ಕಾರುಗಳದ್ದೇ ಕಾರುಬಾರು

ಚಿಕ್ಕಮಗಳೂರು,ಡಿ.27- ಕ್ರಿಸ್‌‍ಮಸ್‌‍ ರಜೆ ಹಾಗೂ ವಾರಾಂತ್ಯದ ಹಿನ್ನೆಲೆಯಲ್ಲಿ ಕಾಫಿನಾಡು ಚಿಕ್ಕಮಗಳೂರಿಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು, ಎಲ್ಲೆಲ್ಲೂ ಕಾರುಗಳದ್ದೇ ದರ್ಬಾರು ಕಂಡುಬರುತ್ತಿದೆ.ಕ್ರಿಸ್‌‍ಮಸ್‌‍ ಹಿ

27 Dec 2025 11:07 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-12-2025)

ನಿತ್ಯ ನೀತಿ : ಕಾಲ' ಬದಲಾಗಬಹುದು,ಜನ’ ಬದಲಾಗಬಹುದು, ಆದರೆ, ಬದುಕಿನ ತಿರುವುಗಳಲ್ಲಿ ದಾರಿ ತಪ್ಪಿದಾಗ, ನಮ್ಮ ನೆರಳಿನಂತೆ ಇರುವ ನೆನಪುಗಳು' ನಮಗೆ ನಾವುಯಾರು’ ಅನ್ನೋದನ್ನ ನೆನಪಿಸುತ್ತದೆ. ಪಂಚಾಂಗ : ಶನಿವಾರ, 27-12-2025ವಿಶ್ವಾವಸುನಾ

27 Dec 2025 6:31 am
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜತೆ ಮೈತ್ರಿ ಕಷ್ಟ : ದೇವೇಗೌಡರು

ಬೆಂಗಳೂರು,ಡಿ.26- ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದರು. ಸುದ್

26 Dec 2025 4:04 pm
ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ಧುರೀಣರ ಜಾಣಮೌನ ಏಕೆ..? : ಸಿಎಂ ಸಿದ್ದು

ದಾವಣಗೆರೆ, ಡಿ.26- ದೇಶಾದ್ಯಂತ ಇಂದಿನಿಂದ ರೈಲ್ವೆ ಪ್ರಯಾಣದರ ಏರಿಕೆಯಾಗಿದೆ. ಬಿಜೆಪಿಯ ನಾಯಕರು ಇದರ ಬಗ್ಗೆ ಮಾತನಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರ

26 Dec 2025 4:03 pm
ಕಾಂಗ್ರೆಸ್ಸಿನಲ್ಲಿ ಜಿಲ್ಲೆಗೊಬ್ಬ ಸಿಎಂ ಆಕಾಂಕ್ಷಿ

ಬೆಂಗಳೂರು, ಡಿ.26- ಕಾಂಗ್ರೆಸ್ಸಿನಲ್ಲಿ ಅಧಿಕಾರ ಹಂಚಿಕೆಗೆ ಸಂಬಂಧಪಟ್ಟಂತೆ ಗೊಂದಲಗಳು ಇತ್ಯರ್ಥವಾಗದ ಹಿನ್ನೆಲೆಯಲ್ಲಿ ಜಿಲ್ಲಾವಾರು ಮುಖ್ಯಮಂತ್ರಿ ಆಕಾಂಕ್ಷಿಗಳ ಅಬ್ಬರ ಜೋರಾಗಿದೆ. ಇದರ ನಡುವೆ ದಾವಣಗೆರೆಯಲ್ಲಿ ಇಂದು ಮುಖ್ಯ

26 Dec 2025 4:01 pm
40 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶ

ಇಂಫಾಲ, ಡಿ. 26 (ಪಿಟಿಐ)- ಅಸ್ಸಾಂ ರೈಫಲ್ಸ್ ಮತ್ತು ಮಣಿಪುರ ಪೊಲೀಸರು ಜಿರಿಬಮ್‌ ಜಿಲ್ಲೆಯಿಂದ ಸುಮಾರು 40 ಕೋಟಿ ರೂ. ಮೌಲ್ಯದ ನಿಷೇಧಿತ ಯಾಬಾ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅರೆಸೈನಿಕ ಪಡೆ ಹೇಳಿಕೆಯಲ್ಲಿ ತಿಳಿಸಿದೆ.ಈ

26 Dec 2025 3:59 pm
ಹೊಸ ವರ್ಷಾಚರಣೆಗೆ ಪೊಲೀಸರಿಂದ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು, ಡಿ.26- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದ

26 Dec 2025 3:57 pm
ಬೆಂಗಳೂರು : ಪ್ರಿಯಕರನಿಂದಲೇ ಸ್ಟಾಫ್‌ ನರ್ಸ್‌ ಭೀಕರ ಕೊಲೆ

ಬೆಂಗಳೂರು,ಡಿ. 26- ಒಂಟಿಯಾಗಿ ವಾಸವಾಗಿದ್ದ ಸ್ಟಾಫ್‌ನರ್ಸ್‌ ಕತ್ತು ಕೊಯ್ದು ಪ್ರಿಯಕರನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕುಮಾರ ಸ್ವಾಮಿ ಲೇಔಟ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್‌

26 Dec 2025 3:37 pm
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 5 ಜೆಡಿಎಸ್‌‍ ಅಭ್ಯರ್ಥಿಗಳ ಗೆಲುವು

ಬೆಂಗಳೂರು,ಡಿ.26- ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‌‍ನ ಐವರು ಅಭ್ಯರ್ಥಿಗಳು(ಕೌನ್ಸಿಲರ್‌ ಸ್ಥಾನ) ಚುನಾಯಿತರಾಗಿರುವುದಕ್ಕೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಸಂತಸ ವ್ಯ

26 Dec 2025 3:35 pm
ಹಿರಿಯೂರು ಬಸ್‌‍ ಬೆಂಕಿ ದುರಂತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ

ಬೆಂಗಳೂರು,ಡಿ.26– ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಖಾಸಗಿ ಬಸ್‌‍- ಕಂಟೇನರ್‌ ಲಾರಿ ನಡುವೆ ನಡೆದ ಭೀಕರ ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂಬುದು ತನಿಖಾ ವರದಿಯಲ್ಲಿ ಬಹಿರಂಗಗ

26 Dec 2025 3:33 pm
ಯುಕೆನಲ್ಲಿ ಕುಳಿತು ಯುಪಿ ಸರ್ಕಾರದಿಂದ ಸಂಬಳ ಪಡೆಯುತ್ತಿದ್ದ ಮದರಸಾ ಶಿಕ್ಷಕನ ವಿರುದ್ಧ ಇಡಿ ಕೇಸ್

ನವದೆಹಲಿ,ಡಿ.26- ಜಾರಿ ನಿರ್ದೇಶನಾಲಯವು ಉತ್ತರ ಪ್ರದೇಶ ಮೂಲದ ಮಾಜಿ ಮುದರಸಾ ಶಿಕ್ಷಕ ಮೌಲಾನಾ ಷಂಸುಲ್‌ ಹುದಾ ಖಾನ್‌ ಎಂಬಾತನ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಯಡಿ ಪ್ರಕರಣ ದಾಖಲಿಸಿದೆ. ಯಾರು ಈ ಷಂಸುಲ್‌

26 Dec 2025 3:29 pm
ಹಿರಿಯೂರು ಬಸ್‌‍ ಬೆಂಕಿ ದುರಂತದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಬೆಂಗಳೂರು,ಡಿ.26- ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌‍ ಅಪಘಾತ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಇದೀಗ ಸಾವಿನ ಸಂಖ್ಯೆ 7 ಕ್ಕೆ ಏರಿದೆ. ಈ ದುರ್ಘಟನೆಯಲ್ಲಿ ನಿನ್ನೆ 6 ಮಂದಿ ಸಜೀವ ದಹನಗೊಂಡಿದ್ದು, ಗಂಭೀರ ಗಾ

26 Dec 2025 3:26 pm
ಬೆಂಗಳೂರಿನ ಪಾರ್ಕ್‌, ಉದ್ಯಾನವನಗಳಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಬೆಂಗಳೂರು, ಡಿ.26- ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಗರದಲ್ಲಿರುವ ಪಾರ್ಕ್‌, ಉದ್ಯಾನವರ, ಕೆರೆಗಳಿಗೆ ಎಂಟ್ರಿ ನಿಷೇಧಿಸಲಾಗಿದೆ.ಡಿ. 31 ರ ಸಂಜೆ 6 ರಿಂದ ಬೆಳಗಿನ ಜಾವ 6ರವರೆಗೆ ಜಿಬಿಎ ವ್ಯಾಪ್ತಿಯ ಪಾರ್ಕ್‌ಗಳು, ಉದ್ಯಾನವನಗಳು, ಕೆರೆಗಳ

26 Dec 2025 1:24 pm
ಚಿನ್ನ, ಬೆಳ್ಳಿ ಬೆಲೆ ಏರಿಕೆಯಲ್ಲಿ ಸಾರ್ವಕಾಲಿಕ ದಾಖಲೆ

ಬೆಂಗಳೂರು,ಡಿ.26- ದುಬಾರಿ ಲೋಹ ಎಂದೇ ಪರಿಗಣಿತವಾಗಿರುವ ಚಿನ್ನ, ಬೆಳ್ಳಿ ಬೆಲೆಯು ನಿರಂತರ ಏರಿಕೆಯಾಗುತ್ತಿದ್ದು, ಹೊಸ ದಾಖಲೆ ಸೃಷ್ಟಿಸಿವೆ.ಚಿನ್ನ, ಬೆಳ್ಳಿ ದರಗಳು ಏರುಗತಿಯಲ್ಲಿದ್ದು, ಗ್ರಾಹಕರ ನಿದ್ದೆಗೆಡಿಸಿವೆ. ಈಗಾಗಲೇ ದುಬ

26 Dec 2025 12:52 pm
ಮೈಸೂರು ಅರಮನೆ ಬಳಿ ಅನುಮಾನಾಸ್ಪದ ಸ್ಫೋಟ : ಸಲೀಂ ತಂಗಿದ್ದ ಲಾಡ್ಜ್ ನಲ್ಲಿ ಪರಿಶೀಲನೆ

ಮೈಸೂರು,ಡಿ.26- ಸ್ಫೋಟದಲ್ಲಿ ಮೃತಪಟ್ಟ ಉತ್ತರಪ್ರದೇಶ ಮೂಲದ ಸಲೀಂ ತಂಗಿದ್ದ ಲಾಡ್ಜ್ ನಲ್ಲಿ ಪೊಲೀಸರ ತಂಡ ಪರಿಶೀಲನೆ ನಡೆಸಿದೆ. ಈ ವೇಳೆ ದೊರೆತ ಮೊಬೈಲ್‌ನಲ್ಲಿ ಆತ ಅರಮನೆಯ ಒಳಗೆ ಪ್ರೇಕ್ಷಕನಂತೆ ಹೋಗಿ ಕೆಲ ಫೋಟೊಗಳನ್ನು ತೆಗೆದ

26 Dec 2025 12:49 pm
ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಎಲ್ಲರೂ ಕಾರ್ಯಕರ್ತರಾಗಿಯೇ ಕೆಲಸ ಮಾಡಬೇಕು : ಯತೀಂದ್ರ

ಬೆಂಗಳೂರು, ಡಿ.26- ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಪಕ್ಷ ಹೇಳುವ ಕೆಲಸಗಳನ್ನು ಎಲ್ಲರೂ ಕಾರ್ಯಕರ್ತರಾಗಿ ಮಾಡಲೇಬೇಕು ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರರಾಗಿರುವ ವಿಧಾನ ಪರಿಷತ್‌ ಸದಸ್ಯ ಯತೀಂದ್ರ ತಿರು

26 Dec 2025 12:45 pm
ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಿಂದ ದೂರ ಉಳಿದ ಡಿಕೆಶಿ, ಕುತೂಹಲ ಕೆರಳಿಸಿದೆ ನಡೆ

ಬೆಂಗಳೂರು, ಡಿ.26- ಬೆಂಗಳೂರು, ಡಿ.26- ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ನಡೆಯುವ ಕಾಂಗ್ರೆಸ್‌‍ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಆಹ್ವಾನಿತರಾಗಿ, ಇಂದು ದೆಹಲಿಗೆ ತೆರಳಲಿದ್ದಾರೆ. ಕೆಪಿಸಿ

26 Dec 2025 12:43 pm
ಮೈಸೂರು ಅರಮನೆಯ ಮಾರ್ತಾಂಡ ದ್ವಾರದ ಬಳಿ ಅನುಮಾನಾಸ್ಪದ ಸ್ಫೋಟ..!

ಮೈಸೂರು, ಡಿ.26- ಅರಮನೆ ಆವರಣದ ಮಾರ್ತಾಂಡ ದ್ವಾರದ ಬಳಿ ನಿನ್ನೆ ರಾತ್ರಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್‌ಐಎ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಬಲೂನ್‌ಅನ್ನು ಮಾರಾಟ

26 Dec 2025 11:28 am
ಸಾಮಾಜಿಕ ಜಾಲತಾಣದಲ್ಲಿ ದೇವೇಗೌಡರಿಗೆ ಅಪಮಾನ, ಕಠಿಣ ಕ್ರಮಕ್ಕೆ ಜೆಡಿಎಸ್‌‍ ಆಗ್ರಹ

ಬೆಂಗಳೂರು,ಡಿ.26- ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಮಾನ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ನಗರ ಪೊಲೀಸ್‌‍ ಆಯುಕ್ತರಿಗೆ ಜೆಡಿಎಸ್‌‍ ದೂರು ನೀಡಿದೆ. ಈ ಸಂಬಂಧ ಜೆಡಿಎಸ್

26 Dec 2025 11:10 am
ಮೈಸೂರು : ಹೊಸವರ್ಷದ ಸ್ವಾಗತಕ್ಕೆ 2 ಲಕ್ಷ ಲಡ್ಡು ವಿತರಣೆ

ಮೈಸೂರು,ಡಿ.26- ನೂತನ ಕ್ರೈಸ್ತ ವರ್ಷ-2026ರ ಸ್ವಾಗತಕ್ಕೆ ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ತಿರುಪತಿ ಮಾದರಿ 2 ಲಕ್ಷ ಲಡ್ಡು ಪ್ರಸಾದ ವಿತರಿಸಲಾಗುತ್ತದೆ.ಈ ಬಗ್ಗೆ ದೇವಸ್ಥಾನದ ಆವರಣದಲ್ಲಿ

26 Dec 2025 11:07 am
ಚಿಕ್ಕಬಳ್ಳಾಪುರ : ದ್ವಿಚಕ್ರ ವಾಹನಕ್ಕೆ ಟಿಪ್ಪರ್‌ ಡಿಕ್ಕಿಯಾಗಿ ನಾಲ್ವರು ಯುವಕರ ದುರ್ಮರಣ

ಚಿಕ್ಕಬಳ್ಳಾಪುರ, ಡಿ 26– ದ್ವಿಚಕ್ರವಾಹನಕ್ಕೆ ಅತಿ ವೇಗದಿಂದ ಬಂದ ಟಿಪ್ಪರ್‌ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಅಜ್ಜವಾರ ಗೇಟ್‌ನಲ್ಲಿ ಸಂಭವಿಸಿದೆ. ಚ

26 Dec 2025 11:03 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (26-12-2025)

ನಿತ್ಯ ನೀತಿ : ಇಲ್ಲಿನ ಮಾತುಗಳನ್ನು ಅಲ್ಲಿ ಹೇಳುವುದು, ಅಲ್ಲಿನ ಮಾತುಗಳನ್ನು ಇಲ್ಲಿ ಹೇಳುವುದನ್ನು ಬಿಟ್ಟುಬಿಡಿ. ಸಮಸ್ಯೆಗಳನ್ನು ಸೃಷ್ಟಿಸುವ ಮತ್ತು ಸಂಬಂಧಗಳನ್ನು ಹಾಳು ಮಾಡುವ ಅತಿ ಕೆಟ್ಟ ಅಭ್ಯಾಸವಿದು. ಶಕ್ತಿಯುತ ವ್ಯಕ್ತ

26 Dec 2025 6:31 am
ದೆಹಲಿಯಲ್ಲಿ ಅಟಲ್‌ ಕ್ಯಾಂಟೀನ್‌ಗಳು ಆರಂಭ

ನವದೆಹಲಿ, ಡಿ.25- ಕರ್ನಾಟಕದ ಇಂದಿರಾ ಕ್ಯಾಂಟೀನ್‌ ಮಾದರಿಯಲ್ಲಿ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ 101ನೇ ಜಯಂತಿ ಹಿನ್ನೆಲೆ ದೆಹಲಿ ಸರ್ಕಾರ ಇಂದು ರಾಜಧಾನಿಯಲ್ಲಿ 100 ಹೊಸ ಅಟಲ್‌ ಕ್ಯಾಂಟೀನ್‌ಗಳನ್ನು ಆರಂಭಿಸಿದೆ. ಈ ಕ್ಯ

25 Dec 2025 3:48 pm
ಬೆಂಗಳೂರು ಕ್ಷೇತ್ರಗಳಲ್ಲಿ 15 ಸಾವಿರ ಮತದಾರರ ಅಕ್ರಮ ಸೇರ್ಪಡೆ : ವಿಜಯೇಂದ್ರ ಗಂಭೀರ ಆರೋಪ

ಬೆಂಗಳೂರು,ಡಿ.25– ರಾಜಧಾನಿ ಬೆಂಗಳೂರಿನ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ 10ರಿಂದ 15 ಸಾವಿರ ಮತದಾರರನ್ನು ಅಕ್ರಮವಾಗಿ ಸರ್ಕಾರ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭ

25 Dec 2025 3:30 pm
ಬೆಂಗಳೂರು : ಕುಡಿದು ಕಿರಿಕ್ ಮಾಡುತ್ತಿದ್ದ ಪತಿಯನ್ನು ಇರಿದು ಕೊಂದ ಪತ್ನಿ

ಬೆಂಗಳೂರು,ಡಿ.25- ಕೆಲಸಕ್ಕೆ ಹೋಗದೆ ಕುಡಿದು ಬಂದು ವಿನಾಕಾರಣ ಜಗಳವಾಡುತ್ತಿದ್ದ ಪತಿಯನ್ನು ಪತ್ನಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವರ್ತೂರು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಅಸ್ಸಾ

25 Dec 2025 3:28 pm
ಬಸ್‌‍ನ ಡೀಸೆಲ್‌ ಟ್ಯಾಂಕ್‌ಗೆ ಕಂಟೈನರ್‌ ಡಿಕ್ಕಿ ಹೊಡೆದಿದ್ದರಿಂದ ಘೋರ ದುರಂತ

ಬೆಂಗಳೂರು,ಡಿ.25- ಕಂಟೈನರ್‌ ಲಾರಿ, ಬಸ್‌‍ನ ಡೀಸೆಲ್‌ ಟ್ಯಾಂಕ್‌ಗೆ ನೇರವಾಗಿ ರಭಸದಿಂದ ಗುದ್ದಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ಪೂರ್ವ ವಲಯದ ಐಜಿಪಿ ರವಿಕಾಂತೇಗೌಡ ತಿಳಿಸಿದ್ದಾರೆ. ಚಿತ್ರದುರ್ಗದ ಹಿರಿಯೂರು ಬಳಿ ಸಂಭವ

25 Dec 2025 3:26 pm
ಬೆಂಗಳೂರಲ್ಲಿ ಬೀದಿ ನಾಯಿಗಳನ್ನು ದತ್ತು ಪಡೆಯಲು ಅವಕಾಶ ಕಲ್ಪಿಸಿದ ಜಿಬಿಎ

ಬೆಂಗಳೂರು, ಡಿ.25- ಪ್ರಾಣಿ ಪ್ರಿಯರು ಬೀದಿ ನಾಯಿಗಳನ್ನು ದತ್ತು ಪಡೆಯಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅವಕಾಶ ಕಲ್ಪಿಸಿಕೊಟ್ಟಿದೆ.ನಗರ ವ್ಯಾಪ್ತಿಯಲ್ಲಿ ಇರುವ ಬೀದಿ ನಾಯಿಗಳನ್ನು ದತ್ತು ಪಡೆದು ಸಾಕಲು ಮುಂದಾಗುವ ಶ್ವಾನ ಪ

25 Dec 2025 1:05 pm
ಬೆಂಗಳೂರು ಪ್ರೆಸ್‌‍ಕ್ಲಬ್‌ ವಾರ್ಷಿಕ ಪ್ರಶಸ್ತಿ ಪ್ರಕಟ

ಬೆಂಗಳೂರು,ಡಿ.25- ಈ ಸಂಜೆ ದಿನಪತ್ರಿಕೆಯ ಮುಖ್ಯ ವರದಿಗಾರರಾದ ಬಿ.ಎಸ್‌‍.ರಾಮಚಂದ್ರ ಸೇರಿದಂತೆ 55 ಪತ್ರಕರ್ತರನ್ನು 2025ನೇ ಸಾಲಿನ ಬೆಂಗಳೂರು ಪ್ರೆಸ್‌‍ಕ್ಲಬ್‌ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರೆಸ್‌‍ಕ್ಲಬ್‌ನ ಕಾರ

25 Dec 2025 1:03 pm
ಬಿಎಂಸಿ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಾಲು ನಿರ್ಧರಿಸಿದ ಕಾಂಗ್ರೆಸ್‌‍

ಮುಂಬೈ,ಡಿ.25-ಬೃಹತ್‌ ಮುಂಬೈ ಮುನ್ಸಿಪಲ್‌ ಕಾರ್ಪೊರೇಷನ್‌ (ಬಿಎಂಸಿ) ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಕಾಂಗ್ರೆಸ್‌‍ ನಿರ್ಧಾರಿಸಿದೆ.ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಮತ್ತು ರಾಜ್‌ ಠಾಕ್ರೆ ಅವರ ಎ

25 Dec 2025 1:00 pm
ಹಿರಿಯೂರು ಬಸ್ ದುರಂತದಲ್ಲಿ ಕೂದಲೆಳೆಯ ಅಂತರದಿಂದ ಪಾರಾದ ಶಾಲಾ ಮಕ್ಕಳು

ಬೆಂಗಳೂರು,ಡಿ.25- ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ ಪ್ರವಾಸದ ಬಸ್‌‍ ಕೂದಲೆಳೆಯ ಅಂತರದಿಂದ ಪಾರಾಗಿದೆ.ಟಿ ದಾಸರಹಳ್ಳಿಯ ಶಾಲೆಯೊಂದರ 42

25 Dec 2025 12:57 pm
ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ತುರ್ತು ನಿರ್ಗಮದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ನೀಡದಂತೆ ಆದೇಶ

ಬೆಂಗಳೂರು, ಡಿ.25- ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ-ಎಫ್‌ ಸಿ ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಸಾರಿಗೆ ಸಚಿವರಾದ ರ

25 Dec 2025 12:56 pm
ಮಾಜಿ ಪ್ರಧಾನಿ ವಾಜಪೇಯಿ 101ನೇ ಜನ್ಮ ದಿನಾಚರಣೆ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ನಮನ

ನವದೆಹಲಿ, ಡಿ. 25 (ಪಿಟಿಐ) ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ 101 ನೇ ಜನ್ಮ ದಿನಾಚರಣೆಯಂದು ಅವರ ಸ್ಮಾರಕ ಸದೈವ್‌ ಅಟಲ್‌‍ನಲ್ಲಿ ನಡೆದ ಪ್ರಾರ್ಥನಾ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ ಪಿ ರ

25 Dec 2025 11:52 am
ಬಾಂಗ್ಲಾದಲ್ಲಿ ಹಿಂದೂ ಯುವಕನ ಹತ್ಯೆ ಖಂಡಿಸಿದ ಶಶಿ ತರೂರ್‌

ನವದೆಹಲಿ, ಡಿ.25- ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಹತ್ಯೆಯನ್ನು ಖಂಡಿಸಿದ ಕಾಂಗ್ರೆಸ್‌‍ ಸಂಸದ ಶಶಿ ತರೂರ್‌ ಅವರು ಭಾರತದಲ್ಲಿ ನಡೆದ ಪ್ರತಿಭಟನೆಗಳನ್ನು ಹಿಂಸಾಚಾರವಿಲ್ಲದೆ ನಡೆಸಲಾಗಿದೆ ಎಂದು ಉಲ್ಲೇಖಿಸಿ ದೇಶದಲ್ಲಿ ಶಾ

25 Dec 2025 11:49 am
ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ಶಿಕ್ಷಕನಿಗೆ ಗುಂಡಿಟ್ಟು ಹತ್ಯೆ

ನವದೆಹಲಿ, ಡಿ.25- ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಆವರಣದಲ್ಲಿ ಶಾಲಾ ಶಿಕ್ಷಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ಇಲ್ಲಿನ ಎಬಿಕೆ ಪ್ರೌಢಶಾಲೆಯಲ್ಲಿ 11 ವರ್ಷಗಳ ಕಾಲ ಕಂಪ್ಯೂಟರ್‌ ವಿಜ್ಞಾನವನ್ನು ಕ್

25 Dec 2025 11:47 am
ನೈಜೀರಿಯಾ : ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್‌ ಸ್ಫೋಟಮ್ ಐದು ಮಂದಿ ಬಲಿ

ಲಾಗೋಸ್‌‍, ಡಿ. 25 (ಎಪಿ) ನೈಜೀರಿಯಾದ ಈಶಾನ್ಯ ಮೈದುಗುರಿಯಲ್ಲಿ ತಡರಾತ್ರಿ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್‌ ಸ್ಫೋಟಗೊಂಡು ಐದು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್‌‍ ಹೇಳಿಕೆ ತಿಳಿಸಿದೆ. ದಾಳಿಯಲ್ಲಿ 35 ಜನರು ಗಾಯಗೊ

25 Dec 2025 11:42 am
ಸಿಂಗಾಪುರ ಹಿಂದೂ ದತ್ತಿ ಮಂಡಳಿ ಮುಖ್ಯಸ್ಥರಾದ ಸರೋಜಿನಿ

ಸಿಂಗಾಪುರ, ಡಿ. 25 (ಪಿಟಿಐ) ಸಿಂಗಾಪುರದ ಪ್ರಮುಖ ಹಿಂದೂ ದೇವಾಲಯಗಳನ್ನು ನಿರ್ವಹಿಸುವ ಶಾಸನಬದ್ಧ ಸಂಸ್ಥೆಯಾದ ಹಿಂದೂ ದತ್ತಿ ಮಂಡಳಿಯು ತನ್ನ ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅನುಭವಿ ಸಾರ್ವಜನಿಕ ಸೇವಾ ನಾಯಕಿ ಸರೋಜಿನ

25 Dec 2025 11:40 am
ಹಿರಿಯೂರು ಬಸ್‌ ಬೆಂಕಿ ದುರಂತ : ಪ್ರಧಾನಿ ಮೋದಿ ತೀವ್ರ ಸಂತಾಪ, ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು : ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡು ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ದುರ್ಘಟನೆಯಿಂದಾಗಿ ಉಂಟಾದ

25 Dec 2025 10:53 am
BIG NEWS : ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಖಾಸಗಿ ಬಸ್, 9 ಜನ ಸಾವು..!

ಚಿತ್ರದುರ್ಗ,ಡಿ.25- ಇಂದು ಬೆಳಗಿನ ಜಾವ ರಾಷ್ಟ್ರೀಯ ಹೆದ್ದಾರಿ -48 ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಖಾಸಗಿ ಬಸ್‌‍ ಬೆಂಕಿಯಿಂದ ಹೊತ್ತಿಉರಿದಿದ್ದು, ಒಂಬತ್ತಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ.ಅಪ

25 Dec 2025 10:32 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (25-12-2025)

ನಿತ್ಯ ನೀತಿ : `ಶಿಕ್ಷಣದ ಅರ್ಥ ಕೇವಲ ಪುಸ್ತಕ ಓದುವುದು ಅಲ್ಲ. ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಗೌರವದಿಂದ ನೋಡುವುದನ್ನು ಕಲಿಸಿದಾಗಲೇ ಅದು ನಿಜವಾದ ಶಿಕ್ಷಣವಾಗುತ್ತದೆ’. ಪಂಚಾಂಗ : ಗುರುವಾರ, 25-12-2025ವಿಶ್ವಾವಸುನಾಮ ಸಂವತ

25 Dec 2025 6:31 am
ದ್ವೇಷ ಭಾಷಣ ಕಾಯ್ದೆ ಅಂಗೀಕರಿಸದಂತೆ ಗೌರ್ನರ್‌ಗೆ ಬಿಜೆಪಿ ದೂರು

ಬೆಂಗಳೂರು,ಡಿ.24- ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರವಾಗಿರುವ ವಿವಾದಾತಕ ಅಪರಾಧಗಳ ಪ್ರತಿಬಂಧಕ ವಿಧೇಯಕ-2025 ಅನ್ನು ಯಾವುದೇ ಕಾರಣಕ್ಕೂ ಅಂಗೀಕರಿಸದಂತೆ ಆಗ್ರಹಿಸಿ ಬಿಜೆಪಿ ನಾಳೆ ರಾ

24 Dec 2025 5:27 pm
ಬೆಂಗಳೂರು : ಮಹಿಳೆ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಆರೋಪಿಗಾಗಿ ಶೋಧ

ಬೆಂಗಳೂರು,ಡಿ.24- ಮಗಳನ್ನು ಮದುವೆ ಮಾಡಿಕೊಡದಿದ್ದಕ್ಕೆ ಕೋಪಗೊಂಡು ಆಕೆಯ ತಾಯಿಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿರುವ ಆರೋಪಿಗಾಗಿ ಬಸವೇಶ್ವರ ನಗರ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.ಟೀ ಅಂಗಡಿ ಇಟ್ಟ

24 Dec 2025 3:59 pm
ಬೆಂಗಳೂರು : ಮನೆ ಆವರಣದಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ಬೆಂಕಿ

ಬೆಂಗಳೂರು,ಡಿ.24- ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ಬೆಂಕಿ ತಗುಲಿ ಹಾನಿಗೀಡಾಗಿರುವ ಘಟನೆ ಕೋಣನಕುಂಟೆ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.ಜೆಪಿ ನಗರ 8 ನೇ ಹಂತದ ವಡ್ಡರಪಾಳ

24 Dec 2025 3:56 pm
ಭಾರತಕ್ಕೆ ಯಾವಾಗ ವಾಪಸ್ಸಾಗುತ್ತೀರಿ..? : ವಿಜಯ್‌ ಮಲ್ಯಗೆ ಬಾಂಬೆ ಹೈಕೋರ್ಟ್‌ ಪ್ರಶ್ನೆ

ಮುಂಬೈ, ಡಿ.24- ಭಾರತಕ್ಕೆ ಯಾವಾಗ ಮರಳಲು ಉದ್ದೇಶಿಸಿದ್ದೀರಿ ಎಂದು ಬಾಂಬೆ ಹೈಕೋರ್ಟ್‌ ಮದ್ಯದ ದೊರೆ ವಿಜಯ್‌ ಮಲ್ಯ ಅವರನ್ನು ಕೇಳಿದೆ.ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್‌ ಮಲ್ಯ ಅವರು ಯಾವಾದ ದೇಶಕ್ಕೆ ಹಿಂತಿರುಗುವುದಾಗ

24 Dec 2025 3:50 pm
ಕೇರಳದಲ್ಲಿ 24 ಲಕ್ಷ ಮತದಾರರ ಹೆಸರು ಡಿಲಿಟ್‌

ತಿರುವಂತನಪುರಂ, ಡಿ.24- ಎಸ್‌‍ಐಆರ್‌ ನಂತರ ಕೇರಳದಲ್ಲಿ 24 ಲಕ್ಷಕ್ಕೂ ಹೆಚ್ಚು ಮತದಾರರನ್ನು ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ.ಕೇರಳದ ಅಂತಿಮ ಮತದಾರರ ಪಟ್ಟಿಯನ್ನು ಬರುವ ಫೆ. 21 ರಂದು ಪ್ರಕಟಿಸಲಾಗುವುದು ಎಂದು ಭಾರತೀ

24 Dec 2025 3:47 pm
ಅಯೋಧ್ಯೆ ರಾಮಮಂದಿರಕ್ಕೆ 30 ಕೋಟಿ ಮೌಲ್ಯದ ರಾಮನ ಚಿನ್ನದ ವಿಗ್ರಹ ದಾನ ಮಾಡಿದ ಅನಾಮಧೇಯ ಕನ್ನಡಿಗ

ಅಯೋಧ್ಯೆ, ಡಿ. 24- ಕರ್ನಾಟಕದ ಅನಾಮಧೇಯ ಭಕ್ತರೊಬ್ಬರು ಅಯೋಧ್ಯೆಯ ರಾಮಮಂದಿರಕ್ಕೆ ಸುಮಾರು 30 ಕೋಟಿ ರೂ.ಮೌಲ್ಯದ ರಾಮನ ಚಿನ್ನದ ಪ್ರತಿಮೆಯನ್ನು ದಾನ ಮಾಡಿದ್ದಾರೆ.ಇದರೊಂದಿಗೆ ಅಯೋಧ್ಯೆಯ ರಾಮಲಲ್ಲಾ ದೇವಾಲಯ ಆವರಣ ಚಿನ್ನ, ಬೆಳ್ಳಿ, ವ

24 Dec 2025 3:45 pm
`ಕೈ’ಕಚ್ಚಾಟದ ವಿರುದ್ಧ ಆರ್‌.ಅಶೋಕ್‌ ಟೀಕಾಪ್ರಹಾರ

ಬೆಂಗಳೂರು,ಡಿ.24- ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್‌‍ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು ಮನೆಗೆ ಶಾಶ್ವತವಾಗಿ ಕಳುಹಿಸುವುದು ಗ್ಯಾರಂಟಿ ಎಂದು ವಿಧಾನಸಭೆಯ ಪ್

24 Dec 2025 3:43 pm
ನೈಸ್‌‍ ಯೋಜನೆ ಕುರಿತು ಸುಪ್ರೀಂಗೆ ಸಲ್ಲಿಸಿದ ರಿಟ್‌ ಅರ್ಜಿಯಲ್ಲಿ ನನ್ನನ್ನು ಪಾರ್ಟಿ ಮಾಡಿದ್ದಾರೆ : ದೇವೇಗೌಡರು

ಬೆಂಗಳೂರು, ಡಿ.24- ಬೆಂಗಳೂರು- ಮೈಸೂರು ಇನ್ಫಾಸ್ಟ್ರಕ್ಚರ್‌ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಕೆಯಾಗಿದ್ದು, ನನ್ನನ್ನು ಪಾರ್ಟಿ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು

24 Dec 2025 3:40 pm
ಬ್ಲೂಬರ್ಡ್ ಬ್ಲಾಕ್ -2 ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಇಸ್ರೋ

ಇಸ್ರೋ ಬ್ಲೂಬರ್ಡ್ ಬ್ಲಾಕ್ -2 ಉಪಗ್ರಹವನ್ನು ಕಕ್ಷೆಗೆ ಯಶಸ್ವಿಯಾಗಿ ಉಡಾಯಿಸಿತು. ನವದೆಹಲಿ, ಡಿ.24- ಭಾರತದ ಬಾಹುಬಲಿ ರಾಕೆಟ್‌‍, ಲಾಂಚ್‌ ವೆಹಿಕಲ್‌ ಮಾರ್ಕ್‌-3 (ಎಲ್‌ಎಂವಿ 3) ಎಂ 6, ಇಂದು ಬೆಳಿಗ್ಗೆ ಆಂಧ್ರಪ್ರದೇಶದ ಶ್ರೀಹರಿಕೋಟಾ

24 Dec 2025 3:37 pm
ಟರ್ಕಿಯಲ್ಲಿ ಖಾಸಗಿ ಜೆಟ್‌ ಪತನ : ಲಿಬಿಯಾದ ಸೇನಾ ಮುಖ್ಯಸ್ಥ ಸೇರಿ 7 ಮಂದಿ ಸಾವು

ಅಂಕಾರಾ, ಡಿ. 24 (ಎಪಿ)- ಟರ್ಕಿ ರಾಜಧಾನಿ ಅಂಕಾರಾ ನಿಲ್ದಾಣದಿಂದ ಟೇಕ್‌ ಆಫ್‌ ಆದ ಖಾಸಗಿ ಜೆಟ್‌ ಪತನಗೊಂಡು ಲಿಬಿಯಾ ಮಿಲಿಟರಿ ಮುಖ್ಯಸ್ಥ ಸೇರಿ ಏಳು ಮಂದಿ ಸಾವಿಗೀಡಾಗಿದ್ದಾರೆ. ಲಿಬಿಯಾದ ಮಿಲಿಟರಿ ಮುಖ್ಯಸ್ಥ, ಇತರ ನಾಲ್ವರು ಅಧಿಕಾರ

24 Dec 2025 3:31 pm
ಹೈಕಮಾಂಡ್‌ ವಿರುದ್ಧ ಡಿ.ಕೆ.ಶಿವಕುಮಾರ್‌ ಬೇಸರ

ನವದೆಹಲಿ, ಡಿ.24- ಅಧಿಕಾರ ಹಂಚಿಕೆಯ ವಿಷಯದಲ್ಲಿ ಹೈಕಮಾಂಡ್‌ ನಾಯಕರ ಅನಾಧಾರಣೆಯಿಂದ ಬೇಸರಗೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌, ತಮಗೆ ಉಪ ಮುಖ್ಯಮಂತ್ರಿ ಹುದ್ದೆಗಿಂತ ಸಾಮಾನ್ಯ ಕಾರ್ಯ ಕರ್ತನಾಗಿ ಇರುವುದರಲ್ಲೇ ಹೆಚ್ಚು ಖುಷ

24 Dec 2025 3:28 pm
ದೆಹಲಿಯಲ್ಲಿ ಸಿಎಂ ಕುರ್ಚಿಗೆ ಕಸರತ್ತು ನಡೆಸಿರುವ ಡಿಕೆಶಿಗೆ ‘ಕೈ’ಕಮಾಂಡ್‌ ರೆಡ್‌ ಸಿಗ್ನಲ್‌

ಬೆಂಗಳೂರು, ಡಿ.24- ನಾಯಕತ್ವ ಬದಲಾವಣೆ ವಿಷಯದಲ್ಲಿ ಹೈಕಮಾಂಡ್‌ ನಾಯಕರು ಮಧ್ಯ ಪ್ರವೇಶಿಸುವಂತೆ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿ ಮಟ್ಟದಲ್ಲಿ ಭಾರೀ ಲಾಬಿ ನಡೆಸುತ್ತಿದ್ದಾರೆ, ಈ ನಡುವೆ ಪ್ರಮುಖ ನಾಯಕರಾದ ಡಿ.ಕ

24 Dec 2025 12:31 pm
ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಏರಿಕೆ..! ಆಭರಣ ಪ್ರಿಯರಿಗೆ ಆಘಾತ

ಬೆಂಗಳೂರು,ಡಿ.24- ಚಿನ್ನ ಮತ್ತು ಬೆಳ್ಳಿ ದರಗಳು ನಿರಂತರ ಏರಿಕೆಯಾಗಿದ್ದು ಗಗನಮುಖಿಯಾಗಿವೆ. ಅಮೂಲ್ಯ ಲೋಹಗಳಾದ ಚಿನ್ನ ಮತ್ತು ಬೆಳ್ಳಿ ದುಬಾರಿಯಾಗಿ ಗ್ರಾಹಕರ ಪಾಲಿಕೆಗೆ ಗಗನಕುಸುಮವಾಗಿವೆ. ಇದರಿಂದ ಆಭರಣ ಪ್ರಿಯರು ತತ್ತರಿಸುವ

24 Dec 2025 12:28 pm
ಆಟೋ ರಿಕ್ಷಾದಲ್ಲಿ ವೀಲ್ಹಿಂಗ್‌ ಸ್ಟಂಟ್‌ ಮಾಡಿ ಸಿಕ್ಕಿಬಿದ್ದ ಯುವಕ

ಬೆಂಗಳೂರು,ಡಿ.24- ನಗರದಲ್ಲಿ ಸ್ಪಲ್ಪ ಮಟ್ಟಿಗೆ ವೀಲ್ಹಿಂಗ್‌ ಹುಚ್ಚಾಟ ಕಡಿಮೆಯಾಗಿದೆ ಅಂದುಕೊಳ್ಳುವಷ್ಟರಲ್ಲಿ ಯುವಕನೊಬ್ಬ ಆಟೋ ರಿಕ್ಷಾದಲ್ಲಿ ವೀಲ್ಹಿಂಗ್‌ ಸ್ಟಂಟ್‌ ಮಾಡಲು ಹೋಗಿ ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದಾನೆ.

24 Dec 2025 12:25 pm
ಕುಡಿದು ವಾಹನ ಚಲಾಯಿಸುವವರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ , 439 ಪ್ರಕರಣ ದಾಖಲು

ಬೆಂಗಳೂರು,ಡಿ.24- ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸವಾರರ ವಿರುದ್ಧ ನಗರದಾದ್ಯಂತ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 439 ಪ್ರಕರಣಗಳನ್ನು ದಾಖಲಿಸಿದ್ದಾರೆ. ನಿನ್ನೆ ಈ ವಿಶೇಷ ಕಾರ್ಯಾಚರಣೆ ಕೈಗೊಂಡು 31,075 ಕ್ಕೂ ಹೆಚ್ಚ

24 Dec 2025 12:21 pm
ಪ್ರೀತಿಸುವಂತೆ ಯುವತಿಗೆ ಕಿರುಕುಳ ನೀಡುತ್ತಿದ್ದ ಪಾಗಲ್‌ಪ್ರೇಮಿಯ ಬಂಧನ

ಬೆಂಗಳೂರು,ಡಿ.24- ಇನ್ಸ್ಟಾಗ್ರಾಮ್‌ ಮೂಲಕ ಯುವತಿಯನ್ನು ಪರಿಚಯಿಸಿಕೊಂಡು ಪ್ರೀತಿಸುವಂತೆ ಪೀಡಿಸಿ, ಹಲ್ಲೆ ಮಾಡಿ, ಬಟ್ಟೆ ಹಿಡಿದು ಎಳೆದಾಡಿ ಕಿರುಕುಳ ನೀಡಿದ್ದ ಪಾಗಲ್‌ ಪ್ರೇಮಿಯನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್

24 Dec 2025 12:19 pm
ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ನಿತಿನ್‌ ನಬಿನ್‌ ಟೆಂಪಲ್‌ ರನ್‌

ಪಾಟ್ನಾ, ಡಿ. 24 (ಪಿಟಿಐ) ತಮ್ಮ ತವರು ರಾಜ್ಯ ಬಿಹಾರಕ್ಕೆ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ನಿತಿನ್‌ ನಬಿನ್‌ ಇಂದು ಪಾಟ್ನಾದ ಒಂದೆರಡು ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು.ಬಿಜೆಪಿಯ ರಾಜ್ಯ ಅಧ್ಯಕ್ಷ ಸ

24 Dec 2025 11:31 am
ಮುಸ್ಲಿಂಮರಿಂದ ಹತ್ಯೆಗೀಡಾದ ದೀಪು ದಾಸ್‌‍ ಕುಟುಂಬದ ಜವಾಬ್ದಾರಿ ವಹಿಸಿಕೊಂಡ ಬಾಂಗ್ಲಾ ಸರ್ಕಾರ

ಢಾಕಾ, ಡಿ. 24 (ಪಿಟಿಐ) ಕಳೆದ ವಾರ ಧರ್ಮನಿಂದನೆಯ ಆರೋಪದ ಮೇಲೆ ಹತ್ಯೆಗೀಡಾದ ಹಿಂದೂ ಕಾರ್ಮಿಕನ ಕುಟುಂಬದ ಜವಾಬ್ದಾರಿಯನ್ನು ನಾವು ವಹಿಸಿಕೊಳ್ಳಲಿದ್ದೇವೆ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಹಿರಿಯ ಸಲಹೆಗಾರ ಹೇಳಿದ್ದಾರೆ. ಡ

24 Dec 2025 11:26 am
ಭಾರತದೊಂದಿಗಿನ ಸಂಬಂಧ ಸುಧಾರಿಸಲು ಮುಹಮ್ಮದ್‌ ಯೂನಸ್‌‍ ಪ್ರಯತ್ನ

ಢಾಕಾ, ಡಿ. 24 (ಪಿಟಿಐ) ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಹಣಕಾಸು ಸಲಹೆಗಾರ ಸಲೇಹುದ್ದೀನ್‌ ಅಹ್ಮದ್‌ ಅವರು ನಮ ಮುಖ್ಯ ಸಲಹೆಗಾರ ಮುಹಮ್ಮದ್‌ ಯೂನಸ್‌‍ ಭಾರತದೊಂದಿಗೆ ಆರ್ಥಿಕ ಸಂಬಂಧಗಳನ್ನು ಅಭಿವೃದ್ಧಿಪಡಿಸಲು ತಮ್ಮ ಆಡಳಿತವು ಆ

24 Dec 2025 11:18 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-12-2025)

ನಿತ್ಯ ನೀತಿ : ಸಂಬಂಧ ಯಾವುದೇ ಆಗಿರಲಿ ಆ ವ್ಯಕ್ತಿ ನಿಮ್ಮ ಕಣ್ಣ ಮುಂದೆ ಅಷ್ಟೇ ಅಲ್ಲ ನಿಮ್ಮ ಬೆನ್ನ ಹಿಂದೆಯೂ ಅಷ್ಟೇ ಪ್ರಾಮಾಣಿಕವಾಗಿ ಇದ್ದರೆ ಮಾತ್ರ ಆ ಸಂಬಂಧ ಶಾಶ್ವತ. ಪಂಚಾಂಗ : ಬುಧವಾರ, 24-12-2025ವಿಶ್ವಾವಸುನಾಮ ಸಂವತ್ಸರ / ಆಯನ:

24 Dec 2025 9:57 am
ಬೆಂಗಳೂರಿನ ಇಂದಿನ ಕ್ರೈಂ ಸುದ್ದಿಗಳು

ಚಿನ್ನಾಭರಣ ಕಳವು ಮಾಡಿ ಕರಗಿಸಿ ಮಾರಾಟ: ಆಂಧ್ರದ ವ್ಯಕ್ತಿ ಸೆರೆ, 4.60 ಲಕ್ಷ ನಗದು ಸೇರಿ 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಬೆಂಗಳೂರು,ಡಿ.23- ಮನೆಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡಿ ಅವುಗಳನ್ನು ಕರಗಿಸಿ ಗಟ್ಟಿಮಾಡಿ ಮಾರಾಟ ಮಾಡುತ್

23 Dec 2025 4:05 pm
ಕೇಂದ್ರ ಸಚಿವರ ಜೊತೆ ಡಿಸಿಎಂ ಡಿಕೆಶಿ ಸರಣಿ ಸಭೆ

ನವದೆಹಲಿ,ಡಿ.23- ರಾಜ್ಯದ ಹಿತಾಸಕ್ತಿಗೆ ಅನುಗುಣವಾಗಿ ನೀರಾವರಿ ಯೋಜನೆಗಳು ಹಾಗೂ ಇತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕೇಂದ್ರ ಸಚಿವರ ಜೊತೆ ಸರಣಿ ಸಭೆಗಳನ್ನು ನಡೆಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ದೆಹಲಿ

23 Dec 2025 3:58 pm
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿಗೆ ವಿಶ್ವಸಂಸ್ಥೆ ಖಂಡನೆ

ವಿಶ್ವಸಂಸ್ಥೆ, ಡಿ. 23 (ಪಿಟಿಐ) – ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಹತ್ಯೆ ಸೇರಿದಂತೆ ಅಲ್ಲಿನ ಹಿಂಸಾಚಾರದ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್‌‍ ಕಳವಳ ವ್ಯಕ್ತಪಡಿಸಿದ್ದಾರೆ.ಹೌದು, ಬಾಂಗ್ಲ

23 Dec 2025 3:56 pm
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಹಲ್ಲೆ ಖಂಡಿಸಿ ಭಾರತದ ದೇಶದ ಹಲವೆಡೆ ಪ್ರತಿಭಟನೆ

ನವದೆಹಲಿ, ಡಿ. 23- ನೆರೆಯ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳು ಭಾರತದಲ್ಲೂ ಕಾವು ಮೂಡಿಸತೊಡಗಿದೆ.ವಿಶ್ವ ಹಿಂದೂ ಪರಿಷತ್‌, ಭಜರಂಗ ದಳ ಸೇರಿದಂತೆ ವಿವಿಧ ಹಿಂದೂ ಪರ ಸಂಘಟನೆಗಳು ದೇಶದ ಹಲವು ನಗರಗ

23 Dec 2025 3:53 pm
ಚಿನ್ನ, ಬೆಳ್ಳಿ ದರ ಸಾರ್ವಕಾಲಿಕ ದಾಖಲೆ ಏರಿಕೆ

ಬೆಂಗಳೂರು,ಡಿ.23- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ.ಚಿನಿವಾರಪೇಟೆಯಲ್ಲಿ ಹಳದಿ ಲೋಹ ಎಂದೇ ಪರಿಗಣಿಸುವ ಚಿನ್ನದ ಬೆಲೆ ನಿರಂತರ ಏರಿಕೆ ಕಾಣುತ್ತಿದೆ. ಅದಕ್ಕೆ ಪೈಪೋಟಿ ನೀಡುವಂತೆ

23 Dec 2025 3:50 pm
ವಿಜಯ್‌ ಹಜಾರೆ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲ್ಲ

ಬೆಂಗಳೂರು, ಡಿ.23- ನಾಳೆ ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯ್‌ ಹಜಾರೆ ಕ್ರಿಕೆಟ್‌ ಪಂದ್ಯಗಳು ನಡೆಯುವುದಿಲ್ಲ.ಐಪಿಎಲ್‌ ಪಂದ್ಯ ಗೆದ್ದ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 11 ಅಮಾಯಕ ಜೀ

23 Dec 2025 3:46 pm
ಬ್ರೆಡ್‌ನಲ್ಲಿಟ್ಟು ಮುಂಬೈನಿಂದ ಬೆಂಗಳೂರಿಗೆ ಡ್ರಗ್ಸ್ ಸಾಗಿಸುತ್ತಿದ್ದ ನೈಜೀರಿಯಾ ಮಹಿಳೆ ಬಂಧನ

ಬೆಂಗಳೂರು,ಡಿ.23- ಬ್ರೆಡ್‌ ಒಳಗೆ ಮಾದಕ ವಸ್ತುವನ್ನು ಪ್ಯಾಕ್‌ಮಾಡಿ ಯಾರಿಗೂ ಅನುಮಾನ ಬಾರದಂತೆ ಮುಂಬೈನಿಂದ ಸಾಗಣೆ ಮಾಡಿಕೊಂಡು ಖಾಸಗಿ ಟ್ರಾವೆಲ್ಸ್ ಬಸ್‌‍ನಲ್ಲಿ ನಗರಕ್ಕೆ ಬಂದಿದ್ದ ನೈಜೀರಿಯಾ ದೇಶದ ಮಹಿಳೆಯನ್ನು ಸಿಸಿಬಿ ಪೊಲ

23 Dec 2025 3:44 pm
ಬೆಂಗಳೂರು –ಕರಾವಳಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್‌ ರೈಲು ಆರಂಭಕ್ಕೆ ಹೆಚ್ಡಿಕೆ ಮನವಿ

ನವದೆಹಲಿ, ಡಿ.23- ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು, ರಾಜ್ಯದ ಕರಾವಳಿ ಭಾಗದ ಜನರಿಗೆ ಅನುಕೂಲವಾಗುವಂತೆ ಬೆಂಗಳೂರು-ಗೋವಾದ ಮಡಗಾಂವ್‌ ಮಾರ್ಗದಲ್ಲಿ ವಂದೇ ಭಾರತ್‌ ಎಕ್ಸ್ ಪ್ರೆಸ್‌‍ ರೈಲ

23 Dec 2025 1:12 pm
ಭಾರತ-ಪಾಕ್‌ ಪರಮಾಣು ಯುದ್ಧ ಯುದ್ಧ ನಿಲ್ಲಿಸಿದ್ದು ನಾನೇ ; ಮತ್ತೊಮ್ಮೆ ಕನವರಿಸಿದ ಟ್ರಂಪ್‌

ನ್ಯೂಯಾರ್ಕ್‌, ಡಿ. 23 (ಪಿಟಿಐ) ಭಾರತ-ಪಾಕಿಸ್ತಾನ ಸಂಘರ್ಷವನ್ನು ಪರಿಹರಿಸುವ ತಮ್ಮ ಹೇಳಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಪುನರಾವರ್ತಿಸಿದ್ದಾರೆ ಮತ್ತು ಲಕ್ಷಾಂತರ ಜೀವಗಳನ್ನು ಉಳಿಸಿದ್ದಕ್ಕಾಗಿ ಇಸ್ಲಾಮಾಬಾದ

23 Dec 2025 1:02 pm
ಕೇರಳ : ಅನುಮಾನಾಸ್ಪದವಾಗಿ ಒಂದೇ ಕುಟುಂಬದ ನಾಲ್ವರ ಸಾವು

ಕಣ್ಣೂರು, ಡಿ. 23 (ಪಿಟಿಐ) ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ.ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಮೃತಪಟ್ಟಿರುವುದು ಪತ್ತೆಯಾಗಿ

23 Dec 2025 12:59 pm
ಬೆಂಗಳೂರಲ್ಲಿ ಗ್ಯಾಸ್‌‍ ಸಿಲಿಂಡರ್‌ ಕಳ್ಳರ ಹಾವಳಿ : ಹಾಡುಹಗಲೇ ಸಿಲಿಂಡರ್ ಹೊತ್ತೊಯ್ಯುವ ಕಳ್ಳರು..!

ಬೆಂಗಳೂರು,ಡಿ.23- ನಗರದಲ್ಲಿ ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಜನರು ರಸ್ತೆಗಳಲ್ಲಿ ಓಡಾಡುತ್ತಿರುವ ಹಗಲು ವೇಳೆಯಲ್ಲೇ ಮನೆಗಳ ಆವರಣದಲ್ಲಿ ಇಟ್

23 Dec 2025 12:08 pm