SENSEX
NIFTY
GOLD
USD/INR

Weather

20    C

ಕಳ್ಳತನ ಮಾಡಿ ರೈಲು, ಬಸ್‌‍ಗಳಲ್ಲಿ ಪರಾರಿಯಾಗುತ್ತಿದ್ದ ಖತರ್ನಾಕ್‌ ಮನೆಗಳ್ಳರ ಸೆರೆ

ಬೆಂಗಳೂರು,ಅ.29– ನಗರದಲ್ಲಿ ಮನೆಗಳ್ಳತನ ಮಾಡಿಕೊಂಡು ಸುಳಿವು ಸಿಗಬಾರದೆಂದು ರೈಲು, ಬಸ್‌‍ ಮತ್ತು ಆಟೋರಿಕ್ಷಾದಲ್ಲಿ ಕೆಜಿಎಫ್‌ಗೆ ಪರಾರಿಯಾಗಿದ್ದ ಇಬ್ಬರನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿ 72 ಲಕ್ಷ ರೂ. ಮೌಲ್ಯದ 614 ಗ್ರಾಂ ಚಿನ

29 Oct 2025 3:47 pm
ಮೈಸೂರು : ರೈತನನ್ನು ಬಲಿ ಪಡೆದಿದ್ದ ನರ ಭಕ್ಷಕ ಹುಲಿ ಸೆರೆ

ಮೈಸೂರು, ಅ.29– ರೈತನನ್ನು ಬಲಿ ಪಡೆದಿದ್ದ ಹುಲಿಯನ್ನು ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಸರಗೂರು ತಾಲ್ಲೂಕಿನ ಬೆಣ್ಣೆಗೆರೆಯಲ್ಲಿ ರಾಜಶೇಖರ್‌ ಎಂಬುವವರು ಹುಲಿ ದಾ

29 Oct 2025 3:45 pm
ಪಿಡಿಒ ಕಿರುಕುಳ ಆರೋಪ, ಲೈಬ್ರರಿಯನ್‌ ಆತ್ಮಹತ್ಯೆ

ನೆಲಮಂಗಲ, ಅ.29– ತಾಲ್ಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಗೋವೇನಹಳ್ಳಿ ಗ್ರಾಮದ ಗ್ರಂಥಾಲಯದ ಅರೆಕಾಲಿಕ ನೌಕರ ವಿಷ ಸೇವಿಸಿ ಆತಹತ್ಯೆ ಮಾಡಿಕೊಂಡಿದ್ದಾರೆ. ತಾಲ್ಲ

29 Oct 2025 3:43 pm
ಕಳ್ಳರು ಕದ್ದಿದ್ದ 1949ಕ್ಕೂ ಹೆಚ್ಚು ಮೊಬೈಲ್‌ಗಳ ವಶ, 42 ಆರೋಪಿಗಳ ಬಂಧನ

ಬೆಂಗಳೂರು,ಅ.29- ನಗರಾಧ್ಯಂತ ಮೊಬೈಲ್‌ ಕಳ್ಳತನ, ಸುಲಿಗೆ ಮಾಡುತ್ತಿದ್ದ 42 ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿ 3.2ಕೋಟಿ ರೂ. ಮೌಲ್ಯದ 1949 ಮೊಬೈಲ್‌ ೇನ್‌ಗಳು ಹಾಗೂ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಸಿಸಿಬಿ: ನಗರದ ಜನಸಂದಣಿ ಪ್

29 Oct 2025 3:41 pm
ಆನೇಕಲ್‌ ಬಳಿ ಅಚ್ಚರಿ ಮೂಡಿಸಿದ ದೇಶದ್ರೋಹಿಗಳ ‘ಪಾಕಿಸ್ತಾನ್‌ ಜಿಂದಾಬಾದ್‌’ವೈಫೈ ಐಡಿ

ಬೆಂಗಳೂರು, ಅ.29- ಆನೇಕಲ್‌ ತಾಲ್ಲೂಕಿನ ಜಿಗಣಿಯ ಸಮೀಪದ ಗ್ರಾಮವೊಂದರಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂಬ ವೈಫೈ ಯೂಸರ್‌ ಐಡಿ (ಎಸ್‌‍ಎಸ್‌‍ಐಡಿ) ಪತ್ತೆಯಾಗುವ ಮೂಲಕ ಆಘಾತ ಮೂಡಿಸಿದೆ. ಜಿಗಣಿಯ ಬಳಿ ಕಲ್ಲುಬಾಳು ಗ್ರಾಮದಲ್ಲಿ ವೈ

29 Oct 2025 1:46 pm
ಖಾಸಗಿ ಬಸ್‌‍ಗಳಲ್ಲಿ ಬಲ್ಕ್ ಮೊಬೈಲ್‌ ಸಾಗಾಟಕ್ಕೆ ಬ್ರೇಕ್‌

ಬೆಂಗಳೂರು, ಅ.29- ಇನ್ನು ಮುಂದೆ ಖಾಸಗಿ ಬಸ್‌‍ಗಳಲ್ಲಿ ಬಲ್ಕ್ ಮೊಬೈಲ್‌ ಸಾಗಾಟಕ್ಕೆ ನಿಷೇಧ ಹೇರಲಾಗಿದೆ.ಕರ್ನೂಲ್‌ ಬಳಿ ಸಂಭವಿಸಿದ ಖಾಸಗಿ ಬಸ್‌‍ ಅಪಘಾತದಲ್ಲಿ 20 ಮಂದಿ ಪ್ರಯಾಣಿಕರು ಜೀವಂತ ದಹನವಾದ ಘಟನೆ ನಡೆದ ಎಚ್ಚೆತ್ತುಕೊಂಡಿ

29 Oct 2025 1:40 pm
ಚಂಡಮಾರುತದ ಪರಿಣಾಮದಿಂದ ಹಿಂಗಾರು ಮಳೆ ದುರ್ಬಲ, ರೈತರಿಗೆ ನಿರಾಸೆ

ಬೆಂಗಳೂರು, ಅ.29-ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಮೊಂತಾ ಚಂಡಮಾರುತದ ಪರಿಣಾಮದಿಂದಾಗಿ ರಾಜ್ಯದಲ್ಲಿ ಹಿಂಗಾರು ಮಳೆ ದುರ್ಬಲಗೊಂಡಿದೆ. ಚಂಡಮಾರುತದ ನೇರ ಪರಿಣಾಮ ರಾಜ್ಯದ ಮೇಲಾಗದಿದ್ದರೂ ವ್ಯಾಪಕ ಮಳೆ ನಿರೀಕ್ಷಿಸಲಾಗಿತ್ತು. ಕೆ

29 Oct 2025 1:32 pm
ಜನರ ಗಮನ ಬೇರೆಡೆ ಸಳೆಯಲು ಆರ್‌ಎಸ್‌‍ಎಸ್‌‍ ವಿವಾದದ ಅಸ್ತ್ರ ಬಳಸುತ್ತಿದೆಯಾ ಕಾಂಗ್ರೆಸ್ ಸರ್ಕಾರ..?

ಬೆಂಗಳೂರು, ಅ.29- ನಾನಾ ರೀತಿಯ ಶುಲ್ಕ, ತೆರಿಗೆ ಹಾಗೂ ದರ ಏರಿಕೆಯಿಂದಾಗಿ ಜನಾಕ್ರೋಶಕ್ಕೆ ತುತ್ತಾಗಿರುವ ಕಾಂಗ್ರೆಸ್‌‍ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಜನರ ಗಮನವನ್ನು ಬೇರೆಡೆ ಸೆಳೆಯಲು ಆರ್‌ಎಸ್‌‍ಎಸ

29 Oct 2025 1:31 pm
ಆಡಿಯೋ-ವಿಡಿಯೋಗಳನ್ನಿಟ್ಟುಕೊಂಡು ಬ್ಲಾಕ್‌ಮೇಲ್‌ ಮಾಡುತ್ತಿದ್ದ ಶಾಸಕರ ಆಪ್ತರಿಗೆ ಧರ್ಮದೇಟು

ಚಿಕ್ಕಮಗಳೂರು, ಅ.29- ಮಹಿಳೆಯರು ಹಾಗೂ ಮುಖಂಡರ ಆಡಿಯೋ ವಿಡಿಯೋಗಳನ್ನು ಮುಂದಿಟ್ಟುಕೊಂಡು ಬ್ಲಾಕ್‌ಮೇಲ್‌ ಮಾಡುತ್ತಿದ್ದ ಶಾಸಕರ ಆಪ್ತನಿಗೆ ಅದೇ ಪಕ್ಷದ ಮುಖಂಡರೇ ಮನೆಗೆ ನುಗ್ಗಿ ಧರ್ಮದೇಟು ನೀಡಿರುವ ವಿಡಿಯೋ ವೈರಲ್‌ ಆಗಿದೆ.ಪ್

29 Oct 2025 1:28 pm
ಹಣೆಯಲ್ಲಿ ಬರೆದಿದ್ದರೆ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗ್ತಾರೆ : ಡಿ.ಕೆ.ಸುರೇಶ್‌

ಬೆಂಗಳೂರು, ಅ.29– ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ನನಗೂ ಇದೆ. ಆದರೆ ಹಣೆಯಲ್ಲಿ ಬರೆದಿದ್ದರೆ ಸಾಧ್ಯವಾಗುತ್ತದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ

29 Oct 2025 1:23 pm
ಜೈಲಲ್ಲಿರುವ ನಟ ದರ್ಶನ್‌ಗೆ ತಿಂಗಳಿಗೊಮ್ಮೆ ಮಾತ್ರ ಬಟ್ಟೆ, ಹೊದಿಕೆ ನೀಡುವಂತೆ ನ್ಯಾಯಾಲಯ ಆದೇಶ

ಬೆಂಗಳೂರು,ಅ.29- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಪ್ರತಿ ತಿಂಗಳಿಗೊಮ್ಮೆ ಮಾತ್ರ ಬಟ್ಟೆ, ಹೊದಿಕೆ ನೀಡಬೇಕು ಎಂದು 57ನೇ ಸಿಸಿಹೆಚ್‌ ನ್ಯಾಯಾಲಯ ಆದೇಶಿಸಿದೆ. ಈ ಹಿಂದೆ ದರ್ಶನ್‌

29 Oct 2025 1:20 pm
ಒಂದೇ ಒಂದು ಕೈಗಾರಿಕೆಯೂ ರಾಜ್ಯದಿಂದ ಹೊರ ಹೋಗಿಲ್ಲ : ಸಚಿವ ಎಂ.ಬಿ.ಪಾಟೀಲ

ಮೈಸೂರು, ಅ.29- ರಾಜ್ಯದಿಂದ ಒಂದೇ ಒಂದು ಕೈಗಾರಿಕೆಯೂ ಹೊರಹೋಗಿಲ್ಲ. ಈ ವಿಚಾರವಾಗಿ ಹಬ್ಬಿಸುತ್ತಿರುವ ತಪ್ಪು ಕಲ್ಪನೆಯಿಂದ ಎಲ್ಲರೂ ಹೊರಬರಬೇಕಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.ರಾಜ್ಯದ

29 Oct 2025 1:17 pm
ತಾಕತ್ತಿದ್ದರೆ ಆರ್‌ಎಸ್‌ಎಸ್‌ ನಿಷೇಧ ಮಾಡಿ : ಸರ್ಕಾರಕ್ಕೆ ಆರ್.ಆಶೋಕ್ ಓಪನ್ ಚಾಲೆಂಜ್

ಬೆಂಗಳೂರು : ಆರ್ ಎಸ್‍ಎಸ್ ಗೆ ಕಡಿವಾಣ ಹಾಕುವ ವ್ಯರ್ಥ ಪ್ರಯತ್ನ ಬಿಟ್ಟು, ತಾಕತ್ತಿದ್ದರೆ ಇದನ್ನು ನಿಷೇಧ ಮಾಡಿ ನೋಡೋಣ ಎಂದು ರಾಜ್ಯ ಸರ್ಕಾರಕ್ಕೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ಬಹಿರಂಗ ಸವಾಲು ಹಾಕಿದ್ದಾರೆ. ತಮ್ಮ

29 Oct 2025 10:48 am
ಅಪ್ಪು ನಮ್ಮನ್ನಗಲಿ ಇಂದಿಗೆ 4 ವರ್ಷ..!

ಬೆಲೆ ಕಟ್ಟಲಾಗದ ಬೆಟ್ಟದ ಹೂ ಅಪ್ಪು.. ದೈಹಿಕವಾಗಿ ಎಲ್ಲರನ್ನು ಅಗಲಿ ಇಂದಿಗೆ ನಾಲ್ಕು ವರ್ಷ.. ಅಭಿಮಾನಿಗಳ ಮನಸ್ಸಲ್ಲಿ ಈಗಲೂ ಚಿರಾಯು.. ಅಪ್ಪು ಅವರ ಸಮಾಜಮುಖಿ ಕೆಲಸಗಳು, ಅವರ ನಗುಮುಖ ಈ ಎಲ್ಲದರ ಮುಖಾಂತರ ಅವರನ್ನ ಜೀವಂತವಾಗಿ ನೋಡ

29 Oct 2025 10:43 am
ಪ್ರತಿಭಾನ್ವಿತ 500 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನಿಸಿದ ಅಶೋಕ ವಿಶ್ವವಿದ್ಯಾಲಯ

ಬೆಂಗಳೂರು: ಮೆರಿಟ್‌ ಪಡೆದ 500 ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಸಹಿತ ಪದವಿಪೂರ್ವ ಕೋರ್ಸ್‌ಗಳಿಗೆ ಪ್ರವೇಶ ಪಡೆದುಕೊಳ್ಳುವ ಅವಕಾಶವನ್ನು ಅಶೋಕ ವಿಶ್ವವಿದ್ಯಾಲಯದ ನೀಡಿದೆ.ಹೌದು, ಭಾರತದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಒಂ

28 Oct 2025 7:09 pm
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳಿಗೆ ಜಿಬಿಎಯಲ್ಲಿ ಹುದ್ದೆ ಬೇಡ; ಎನ್‌ಆರ್‌ಆರ್‌

ಬೆಂಗಳೂರು, ಅ.28- ಈ ಹಿಂದೆ ಬಿಬಿಎಂಪಿಯಲ್ಲಿ ಕೋಟಿ ಕೋಟಿ ಹಣ ಲೂಟಿ ಹೊಡೆದಿದ್ದ ಕಡು ಭ್ರಷ್ಟ ಅಧಿಕಾರಿಗಳನ್ನು ಯಾವುದೇ ಕಾರಣಕ್ಕೂ ಜಿಬಿಎಯ ಪ್ರಮುಖ ಹುದ್ದೆಗಳಿಗೆ ನೇಮಿಸದಂತೆ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಅವರು ಸರ್ಕಾರಕ್

28 Oct 2025 4:59 pm
ಬೆಂಗಳೂರಿಗರೇ ಹುಷಾರ್, ಕಂಡಕಂಡಲ್ಲಿ ಕಸ ಎಸೆದರೆ ನಿಮ್ಮ ಮನೆ ಬಾಗಿಲಿಗೆ ವಾಪಸ್ ಬರುತ್ತೆ

ಬೆಂಗಳೂರು, ಅ.28- ಮಾಡಿದ್ದುಣ್ಣೋ ಮಹಾರಾಯ ಅನ್ನೋ ಗಾದೆ ಮಾತಿನ ಹಾಗೆ… ನೀವು ರಸ್ತೆ ಬದಿ ಎಲ್ಲೆಂದರಲ್ಲಿ ಬಿಸಾಡಿದ್ದ ಕಸ ನಿಮ ಮನೆ ಬಾಗಿಲಿಗೆ ಮತ್ತೆ ವಾಪಸ್‌‍ ಬರುವ ದಿನ ದೂರವಿಲ್ಲ. ಎಷ್ಟು ಬುದ್ದಿಮಾತು ಹೇಳಿದರೂ ಜನ ಪಾಠ ಕಲಿಯ

28 Oct 2025 4:57 pm
ಸ್ಪೀಕರ್‌ ಖಾದರ್‌ ವಿರುದ್ಧ ಭ್ರಷ್ಟಾಚಾರ ಆರೋಪ, ರಾಜ್ಯಪಾಲರಿಗೆ ದೂರು

ಬೆಂಗಳೂರು,ಅ.28– ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಇತ್ತೀಚೆಗೆ ಖರೀದಿ ಮಾಡಿರುವ ಸಾಮಗ್ರಿಗಳ ಕುರಿತು ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಸಂಸದ ವ

28 Oct 2025 4:54 pm
ಬೆಂಗಳೂರು : ತಾಯಿಯ ನಿಂದಿಸಿದ್ದಕ್ಕೆ ಶಾಲಾ ಬಸ್‌‍ ಚಾಲಕನ ಕೊಲೆ

ಬೆಂಗಳೂರು,ಅ.28- ತಾಯಿಗೆ ಕೆಟ್ಟಪದಗಳಿಂದ ನಿಂದಿಸಿದನೆಂಬ ಕಾರಣಕ್ಕೆ ಬೈಕ್‌ನ ಸ್ಟೀಲ್‌ ರಾಡ್‌ನಿಂದ ಶಾಲಾ ಬಸ್‌‍ ಚಾಲಕನ ತಲೆಗೆ ಹೊಡೆದು ಕೊಲೆ ಮಾಡಿರುವ ಘಟನೆ ಜ್ಞಾನಭಾರತಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ

28 Oct 2025 4:37 pm
ನಕಲಿ ಡಿಡಿಗಳ ಹೆಸರಲ್ಲಿ ‘ಗ್ರೇಟರ್‌’ರಾಬರಿ, ಜಿಬಿಎಯಲ್ಲಿ ನಡೆಯುತ್ತಿದೆ ಭಾರೀ ವಂಚನೆ

ಬೆಂಗಳೂರು, ಅ.25- ಬಿಬಿಎಂಪಿ ಹೋಗಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆಯಾದ ನಂತರ ನಕಲಿ ಡಿಡಿಗಳ ಹಾವಳಿ ವಿಪರಿತವಾಗಿದೆ.ಕೆಲವು ಕಿಡಿಗೇಡಿಗಳು ಅನುದಾನದ ಹೆಸರಿನಲ್ಲಿ ನಾಗರಿಕರನ್ನು ವಂಚಿಸಿ ಅವರಿಗೆ ನಕಲಿ ಡಿಡಿ ವಿತರಿಸುತ

28 Oct 2025 4:29 pm
ಗೋವಾದಿಂದ ಬೆಂಗಳೂರಿಗೆ ಖಾಸಗಿ ಬಸ್‌‍ನಲ್ಲಿ ಸಾಗಿಸುತ್ತಿದ್ದ 1 ಕೋಟಿ ರೂ. ಜಪ್ತಿ

ಬೆಂಗಳೂರು,ಅ.28- ಗೋವಾದಿಂದ ಬೆಂಗಳೂರಿಗೆ ಖಾಸಗಿ ಬಸ್‌‍ನಲ್ಲಿ ತರುತ್ತಿದ್ದ ರೂ.1 ಕೋಟಿ ನಗದನ್ನು ಉತ್ತರಕನ್ನಡ ಜಿಲ್ಲೆಯ ಚಿತ್ತಾಕುಲ ಠಾಣೆ ಪೊಲೀಸರು ಜಪ್ತಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರಾಜಸ್ಥಾನ ಮೂಲದ ಕಲ್

28 Oct 2025 4:27 pm
ಟೆಡ್ಡಿಬಾಯ್‌ ಪ್ರಿಯಾಂಕ್‌ ಖರ್ಗೆ : ಬಿಜೆಪಿ ಲೇವಡಿ

ದಿಸ್‌‍ಪುರ್‌, ಅ. 28– ಸೆಮಿಕಂಡಕ್ಟರ್‌ ಕೈಗಾರಿಕೆಗಳ ಕುರಿತ ಹೇಳಿಕೆಯನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿರುಚಿದ್ದಾರೆ ಎಂದ ಕರ್ನಾಟಕ ಐಟಿಬಿಟಿ ಸಚಿವ ಪ್ರಿಯಾಂಕ್‌ ಖರ್ಗೆಯನ್ನು ಅಸ್ಸಾಂ ಬಿಜೆಪಿ ಘಟಕ ಟೆಡ್ಡ

28 Oct 2025 4:25 pm
ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್‌ ಬಲಗೈ ಭಂಟನ ಬಂಧನ

ವಾಷಿಂಗ್ಟನ್‌, ಅ.28- ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯ್‌ ಗ್ಯಾಂಗ್‌ನ ಸಕ್ರಿಯ ಸದಸ್ಯ ಜಗದೀಪ್‌ಸಿಂಗ್‌ ಅಲಿಯಾಸ್‌‍ ಜಗ್ಗಾ ಅಮೆರಿಕದಲ್ಲಿ ಬಂಧನಕ್ಕೊಳಗಾಗಿದ್ದಾನೆ.ರೋಹಿತ್‌ ಗೋದಾರ ಗ್ಯಾಂಗ್‌ನೊಂದಿಗೆ ನಿಕಟ ಸಂಪರ್ಕ ಹೊಂದಿ

28 Oct 2025 4:22 pm
ಅಲ್‌ಖೈದಾ ಜೊತೆ ಲಿಂಕ್ ಹೊಂದಿದ್ದ ಟೆಕ್ಕಿ ಸೆರೆ

ಪುಣೆ, ಅ.28- ಪಾಕಿಸ್ತಾನ ಮೂಲದ ಅಲ್‌ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಟೆಕ್ಕಿಯೊಬ್ಬನನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ. ಭಯೋತ್ಪಾದನಾ ನಿಗ್ರಹ ದಳದ ಪೊಲೀಸರು ಪುಣೆಯ ಕೊಂಧ್ವಾದಲ್ಲಿ ಜುಬೈರ್

28 Oct 2025 4:19 pm
ಶಾಲೆ, ಸರ್ಕಾರಿ ಜಾಗದಲ್ಲಿ ಚಟುವಟಿಕೆಗಳ ನಿರ್ಬಂಧಕ್ಕೆ ಹೈಕೋರ್ಟ್‌ ತಡೆ : ಸರ್ಕಾರಕ್ಕೆ ಮುಖಭಂಗ

ಬೆಂಗಳೂರು,ಅ.28- ಸರ್ಕಾರಿ ಶಾಲಾ-ಕಾಲೇಜುಗಳ ಆಟದ ಮೈದಾನಗಳು ಮತ್ತು ಸರ್ಕಾರಿ ಸಂಸ್ಥೆಗಳ ಆವರಣಗಳಲ್ಲಿ ಯಾವುದೇ ರೀತಿಯ ಚಟುವಟಿಕೆಗಳನ್ನು ನಡೆಸಬೇಕಾದರೆ ಪೂರ್ವಾನುಮತಿ ಕಡ್ಡಾಯ ಎಂಬ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ

28 Oct 2025 4:17 pm
ಬೆಂಗಳೂರಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಅಂದರ್

ಬೆಂಗಳೂರು,ಅ.28-ಮನೆಯೊಂದಕ್ಕೆ ನುಗ್ಗಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ವೆಸಗಿ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಿಥುನ್‌ ಬಂಧಿತ ಆರೋಪಿ. ಈ ಪ

28 Oct 2025 1:40 pm
ರಾಜಕಾರಣಿಗಳನ್ನು ಓಲೈಸಲು ಪೊಲೀಸರು ವ್ಯಕ್ತಿತ್ವವನ್ನು ಬದಲಿಸಿಕೊಳ್ಳಬಾರದು : ಡಿಕೆಶಿ ಕಿವಿಮಾತು

ಬೆಂಗಳೂರು, ಅ.28- ಪೊಲೀಸ್‌‍ ಇಲಾಖೆ ತನ್ನ ಇತಿಹಾಸ ಮರೆತು ರಾಜಕಾರಣಿಗಳನ್ನು ಓಲೈಸಲು ವ್ಯಕ್ತಿತ್ವವನ್ನು ಬದಲಾಯಿಸಿಕೊಳ್ಳಬಾರದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದರು. ವಿಧಾನಸೌಧದ ಬ್ಯಾಕ್ವೆಂಟ್‌ ಹಾಲ

28 Oct 2025 1:27 pm
ಛಾತ್‌ ಪೂಜೆ ಕೊನೆ ದಿನ : ಸೂರ್ಯನಿಗೆ ಆರ್ಘ್ಯ ಅರ್ಪಿಸಿದ ಲಕ್ಷಾಂತರ ಮಂದಿ

ಪಾಟ್ನಾ, ಅ.28– ಛಾತ್‌ ಪೂಜೆಯ ಕೊನೆಯ ದಿನವಾದ ಇಂದು ಬಿಹಾರದಾದ್ಯಂತ ಇರುವ ಘಾಟ್‌ಗಳಲ್ಲಿ ಭಕ್ತರು ಪ್ರಾರ್ಥನೆ ಸಲ್ಲಿಸಿ ಪುನಿತರಾದರು. ನಾಲ್ಕು ದಿನಗಳ ಛಾತ್‌ ಪೂಜಾ ಉತ್ಸವದ ಪರಾಕಾಷ್ಠೆಯನ್ನು ಗುರುತಿಸುವ ಸಲುವಾಗಿ ಬಿಹಾರದಾದ್

28 Oct 2025 12:57 pm
ಕುಸಿದ ಸೇವಂತಿ ಹೂವಿನ ಬೆಲೆ, ಸಂಕಷ್ಟದಲ್ಲಿ ಬೆಳೆಗಾರರು

ಬೆಂಗಳೂರು, ಅ.28- ಹಬ್ಬಗಳ ಸರಣಿ ಮುಗಿಯುತ್ತಿದ್ದಂತೆ ಹೂವಿನ ಬೆಲೆ ಕುಸಿತವಾಗಿದ್ದು, ಪುಷ್ಪ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕುವಂತಾಗಿದೆ.ದಸರಾ, ದೀಪಾವಳಿಗೆ ಉತ್ತಮ ಬೆಲೆ ದೊರೆಯಲಿದೆ ಎಂದು ಭಾರೀ ನೀರಿಕ್ಷೆಯಲ್ಲಿದ್ದ ರೈ

28 Oct 2025 12:55 pm
ಮರಾಠಿ ನಟ ಸಚಿನ್‌ ಚಂದ್ವಾಡೆ ಆತ್ಮಹತ್ಯೆ

ಮುಂಬೈ, ಅ.28– ಮರಾಠಿ ಚಿತ್ರರಂಗದ ಯುವ ನಟ ಸಚಿನ್‌ ಚಂದ್ವಾಡೆ ಆತಹತ್ಯೆ ಮಾಡಿಕೊಂಡಿದ್ದಾರೆ. ಜನಪ್ರಿಯ ಹಿಂದಿಯ ಜಮ್ತಾರಾ 2 ನಲ್ಲಿ ಕಾಣಿಸಿಕೊಂಡಿದ್ದ ಅವರು ಮಹಾರಾಷ್ಟ್ರದ ಜಲಗಾಂವ್‌ ಜಿಲ್ಲೆಯ ಪರೋಲಾ ಪ್ರದೇಶದಲ್ಲಿರುವ ಉಂಡಿರ್ಖ

28 Oct 2025 12:13 pm
ನ.4 ರಿಂದ ಭಾರತದ ಬಳಕೆದಾರರಿಗೆ ಒಂದು ವರ್ಷ ChatGPT Go ಉಚಿತ

ನವದೆಹಲಿ, ಅ. 28 – ಇದೇ ನವೆಂಬರ್‌ 4 ರಿಂದ ಪ್ರಾರಂಭವಾಗುವ ಸೀಮಿತ ಸಮಯದ ಪ್ರಚಾರ ಅವಧಿಯಲ್ಲಿ ಸೈನ್‌ ಅಪ್‌ ಮಾಡುವ ಭಾರತದ ಬಳಕೆದಾರರಿಗೆ ಒಂದು ವರ್ಷದವರೆಗೆ ಉಚಿತವಾಗಿ ಚಾಟ್‌ಜಿಪಿಟಿ ಗೋ ಅನ್ನು ನೀಡುವುದಾಗಿ ಓಪನ್‌ಎಐ ಸಂಸ್ಥೆ ತಿಳ

28 Oct 2025 11:58 am
ಕ್ಷುಲ್ಲಕ ವಿಚಾರಕ್ಕೆ ಬಸ್‌‍ ನಿಲ್ದಾಣದಲ್ಲಿ ಪ್ರಯಾಣಿಕರೆದುರೇ ಯುವಕನ ಭೀಕರ ಹತ್ಯೆ

ಬೇಲೂರು,ಅ.28-ಕ್ಷುಲ್ಲಕ ವಿಚಾರಕ್ಕೆ ಬಸ್‌‍ ನಿಲ್ದಾಣದಲ್ಲಿ ಪ್ರಯಾಣಿಕರ ಸಮುಖದಲ್ಲೆ ಮಚ್ಚಿನಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.ಗುರಪ್ಪಗೌಡರ ಬೀದಿಯ ನಿವಾಸಿ ಗಿರೀಶ್‌ (28) ಕೊಲೆಯ

28 Oct 2025 11:55 am
ದೊಡ್ಡಬಳ್ಳಾಪುರ : ಅಪಘಾತದಲ್ಲಿ ಇಬ್ಬರು ಯುವಕರ ಸಾವು

ದೊಡ್ಡಬಳ್ಳಾಪುರ, ಅ.28- ತಾಲೂಕಿನ ರಾಮಯ್ಯನಪಾಳ್ಯದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.ಮೃತರನ್ನು ಚಿಕ್ಕತಿಮನಹಳ್ಳಿ ಗ್ರಾಮದ ನಂದನ್‌ಕುಮಾರ್‌ (22), ರವಿಕುಮಾರ್‌ (24) ಎಂದು ಗ

28 Oct 2025 11:49 am
ಬಾಡಿಗೆ ಮನೆಯಲ್ಲಿ ವಾಸವಾಗಿದ್ದ 71 ವೃದ್ಧೆ ಆತ್ಮಹತ್ಯೆ

ಬೆಂಗಳೂರು,ಅ.27– ಕಬ್ಬಿಣದ ಮೆಟ್ಟಿಲಿನ ಸರಳುಗಳಿಗೆ ವೃದ್ಧೆ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಕುಂಬಳಗೋಡು ಪೊಲೀಸ್‌‍ ಠಾಣೆ ವ್ಯಾಪ್ತಿಯ ಚಲ್ಲಘಟ್ಟದಲ್ಲಿ ನಡೆದಿದೆ.ಲೀಲಾವತಿ(71) ಆತಹತ್ಯೆಗೆ ಶರಣಾದ ವೃದ್ಧೆ. ಬ

27 Oct 2025 5:29 pm
ಗಂಡನ ಕಿರುಕುಳದಿಂದ ನೊಂದು ಕಟ್ಟಡದಿಂದ ಹಾರಿ ಪತ್ನಿ ಆತ್ಮಹತ್ಯೆ ಯತ್ನ

ಬೆಂಗಳೂರು, ಅ.27- ಕೌಟುಂಬಿಕ ಕಲಹದಿಂದ ಮಹಿಳೆಯೊಬ್ಬರು ಕಟ್ಟಡವೊಂದರ ಮೂರನೇ ಮಹಡಿಯಿದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಣಸವಾಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಾ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಮಹ

27 Oct 2025 5:25 pm
ಬೆಂಗಳೂರು : ಕುಸಿದುಬಿದ್ದು ಆಟೋ ಚಾಲಕ ಸಾವು

ಬೆಂಗಳೂರು,ಅ.27- ಸರಕು ಸಾಗಾಣಿಕೆ ಆಟೋದ ಚಾಲಕನೊಬ್ಬ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ತಲಘಟ್ಟಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನವೀನ್‌ಕುಮಾರ್‌(25) ಮೃತ ಚಾಲಕ. ಭುವನೇಶ್ವರಿ ನಗರದಲ್ಲಿ ತಮ ಅಣ್ಣ ವಸಂತ್‌ ಅವರೊ

27 Oct 2025 5:22 pm
ಬೆಂಗಳೂರಲ್ಲಿ ಮಂಡ್ಯ ಮೂಲದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು,ಅ.27– ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಕೆಂಗೇರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೃಷ್ಣ ಗಾರ್ಡನ್‌, 1ನೇ ಕ್ರಾಸ್‌‍ನ ಡಿ ಬ್ಲಾಕ್‌ನ ನಿವಾಸಿ ಅರ್ಪಿತ (24) ಆತಹತ್ಯೆ ಮಾಡ

27 Oct 2025 5:20 pm
ಬೆಂಗಳೂರು : ಡ್ರಗ್‌ ಪೆಡ್ಲರ್‌ ಬಳಿ ಇತ್ತು ಪಿಸ್ತೂಲ್‌ ಹಾಗೂ ನಾಲ್ಕು ಗುಂಡುಗಳು

ಬೆಂಗಳೂರು,ಅ.27- ಅಕ್ರಮವಾಗಿ ಪಿಸ್ತೂಲ್‌ ಮತ್ತು ಜೀವಂತ ಗುಂಡುಗಳನ್ನು ಹೊಂದಿದ್ದ ಡ್ರಗ್‌ ಪೆಡ್ಲರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಸುದ್ದಗುಂಟೆಪಾಳ್ಯದ ಇಂಡಿಯನ್‌ ಆಯಿಲ್‌ ಪೆಟ್ರೋಲ್‌ ಬಂಕ್‌ ಪಕ್ಕದ ಖಾಲಿ ಜಾಗದ

27 Oct 2025 5:18 pm
ಸಂಪುಟ ಪುನಾರಚನೆಗೆ ಸಮ್ಮತಿಸಲಿದೆಯೇ ‘ಕೈ’ಕಮಾಂಡ್‌..?

ಬೆಂಗಳೂರು, ಅ.27- ರಾಜ್ಯ ರಾಜಕೀಯದಲ್ಲಿ ಯಾವುದೇ ರೀತಿಯ ಕ್ರಾಂತಿ ಇಲ್ಲವೆಂದು ಹೇಳು ತ್ತಿರುವ ನಡುವೆಯೇ ಮುಂದಿನ ಮುಖ್ಯಮಂತ್ರಿ ಹೆಸರಿನಲ್ಲಿ ಪರಸ್ಪರ ಘೋಷಣೆಗಳು ಕೇಳಿ ಬರುತ್ತಿವೆ. ನಿನ್ನೆ ಆಹಾರ ನಾಗರಿಕ ಪೂರೈಕೆ ಸಚಿವ ಕೆ.ಎಚ

27 Oct 2025 4:08 pm
ಧರ್ಮಸ್ಥಳ ಪ್ರಕರಣ ಷಡ್ಯಂತ್ರದ ರೂವಾರಿಗಳಿಗೆ ಬಂಧನದ ಭೀತಿ

ಬೆಂಗಳೂರು,ಅ.27- ಕರ್ನಾಟಕ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಭಾರೀ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದ ಧರ್ಮಸ್ಥಳ ಕೊಲೆ, ಅತ್ಯಾಚಾರ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್‌‍ಐಟಿ) ಷಡ್ಯಂತ್ರ ರೂಪಿಸಿದವರಿಗೆ ಬಲೆ ಬೀ

27 Oct 2025 4:05 pm
ಬ್ಯಾಂಕ್‌ ಖಾತೆಗಳು ಹ್ಯಾಕ್‌ ಮಾಡಿ 48 ಕೋಟಿ ವಂಚಿಸಿದ ಇಬ್ಬರು ಖತರ್‌ನಾಕ್‌ ವಂಚಕರ ಬಂಧನ

ಬೆಂಗಳೂರು,ಅ.27-ವಿದೇಶಿ ಹ್ಯಾಕರ್‌ಗಳ ಸಹಾಯದೊಂದಿಗೆ ಖಾಸಗಿ ಫೈನಾನ್ಸ್ ಸಂಸ್ಥೆ ಯೊಂದರ ಬ್ಯಾಂಕ್‌ ಖಾತೆಗಳನ್ನು ಹ್ಯಾಕ್‌ ಮಾಡಿ 48 ಕೋಟಿ ಹಣವನ್ನು ಲಪಟಾಯಿಸಿದ್ದ ಇಬ್ಬರು ಖತರ್‌ನಾಕ್‌ ವಂಚಕರನ್ನು ಬಂಧಿಸುವಲ್ಲಿ ಸಿಸಿಬಿಯ ಸೈಬ

27 Oct 2025 4:04 pm
ಬೆಂಗಳೂರು : 2ನೇ ಮಹಡಿಯಿಂದ ಬಿದ್ದು ಮಗು ಸಾವು

ಬೆಂಗಳೂರು,ಅ.27– ಎರಡನೇ ಮಹಡಿಯಿಂದ ಬಿದ್ದು ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ಕೋಣನಕುಂಟೆ ಪೊಲೀಸ್‌‍ ಠಾಣೆ ವ್ಯಾಪ್ತಿಯ ಗೊಟ್ಟಿಗೆರೆ ವೀವರ್‌ರ‍ಸ ಕಾಲೋನಿಯಲ್ಲಿ ನಡೆದಿದೆ. ವೇಹಾಂತ್‌ ಮೃತಪಟ್ಟಿರುವ ಗಂಡು ಮಗು. ವೀವರ್‌ರ‍

27 Oct 2025 4:01 pm
ಸೂರ್ಯಕಾಂತ್‌ ಮುಂದಿನ ಸುಪ್ರೀಂ ಸಿಜೆಐ

ನವದೆಹಲಿ, ಅ. 27 (ಪಿಟಿಐ)- ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್‌ ಗವಾಯಿ ಅವರು ಮುಂದಿನ ಸಿಜೆಐ ಆಗಿ ನ್ಯಾಯಮೂರ್ತಿ ಸೂರ್ಯಕಾಂತ್‌ ಅವರ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ. ಸಿಜೆಐ ಗವಾಯಿ ಅವರ ನಂತರ ಸುಪ್ರೀಂ ಕೋರ್ಟ್‌

27 Oct 2025 3:58 pm
ನನ್ನ ತಯಾರಿಯೇ ಯಶಸ್ಸಿಗೆ ಕಾರಣ ; ರೋಹಿತ್‌ ಶರ್ಮಾ

ಸಿಡ್ನಿ, ಅ. 27 (ಪಿಟಿಐ) ಆಸ್ಟ್ರೇಲಿಯಾ ವಿರುದ್ಧದ ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ಸರಣಿಯಲ್ಲಿ ತಾವು ಗಳಿಸಿದ ಯಶಸ್ಸಿಗೆ ತಮ್ಮದೇ ಆದ ರೀತಿಯಲ್ಲಿ ನಡೆಸಿದ ತಯಾರಿಯೇ ಕಾರಣ ಎಂದು ರೋಹಿತ್‌ ಶರ್ಮಾ ಹೇಳಿದ್ದಾರೆ, ಇದು ವೃತ್ತಿಪರ

27 Oct 2025 2:19 pm
ಭಾರತದಲ್ಲಿ 15 ಬಿಲಿಯನ್‌ ಡಾಲರ್‌ ಹೂಡಿಕೆಗೆ ಮುಂದಾದ ಗೂಗಲ್‌

ಬೆಂಗಳೂರು,ಅ.27- ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಭಾರತದ ವಿರುದ್ದ ಸುಂಕ ಸಮರ ಸಾರಿರುವುದಕ್ಕೆ ಅಲ್ಲಿನ ಕಂಪನಿಗಳು ಹೆಚ್ಚು ತಲೆಕೆಡಿಸಿಕೊಳ್ಳದೆ, ಮುಂದಿನ ಐದು ವರ್ಷಗಳಲ್ಲಿ ಭಾರತದಲ್ಲಿ 15 ಬಿಲಿಯನ್‌ ಡಾಲರ್‌ ಹೂಡಿಕೆ ಮಾ

27 Oct 2025 2:02 pm
ಚಾರ್ಮಾಡಿ ಘಾಟಿನಲ್ಲಿ ಅಡ್ಡಲಾಗಿ ನಿಂತ ಟ್ಯಾಂಕರ್‌, ಸಂಚಾರಕ್ಕೆ ಅಡಚಣೆ

ಚಿಕ್ಕಮಗಳೂರು,ಅ.27- ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಹತ್ತು ಚಕ್ರದ ಟ್ಯಾಂಕರ್‌ ರಸ್ತೆ ಮಧ್ಯೆ ಅಡ್ಡಲಾಗಿ ನಿಂತ ಪರಿಣಾಮ ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳ

27 Oct 2025 12:03 pm
ಕೇವಲ 2000ರೂ.ಗಾಗಿ ಸ್ನೇಹಿತನನ್ನೇ ಕೊಂದು ಪೊಲೀಸರಿಗೆ ಶರಣಾದ ಯುವಕ

ಬೆಳಗಾವಿ,ಅ.27- ಕೇವಲ 2000ರೂಗೆ ಸ್ನೇಹಿತನನ್ನೇ ಕೊಲೆ ಮಾಡಿದ ಆರೋಪಿ ಪೊಲೀಸ್‌‍ ಠಾಣೆ ಹೋಗಿ ಶರಣಾದ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಿರಿಯಾಲ ಗ್ರಾಮದಲ್ಲಿ ಘಟನೆ ನಡೆದಿದೆ.ಗಿರಿಯಾಲ ಗ್ರಾಮದ ಮಂಜುನಾಥ ಗೌಡರ (30) ಕೊಲೆಯಾದ ದುರ್ದ

27 Oct 2025 11:58 am
ಪತ್ನಿ, ಮಕ್ಕಳ ಎದುರೇ ಬಾರ್‌ ಕ್ಯಾಷಿಯರ್‌ನನ್ನು ಭೀಕರವಾಗಿ ಕೊಂದು ದುಷ್ಕರ್ಮಿ ಪರಾರಿ

ಮಾಲೂರು,ಅ.27- ಮನೆಯ ಮುಂದೆ ಪತ್ನಿ, ಮಕ್ಕಳ ಎದುರೇ ಬಾರ್‌ ಕ್ಯಾಷಿಯರ್‌ನನ್ನುಭೀಕರವಾಗಿ ಕೊಲೆ ಮಾಡಿ ದುಷ್ಕರ್ಮಿ ಪರಾರಿಯಾಗಿರುವ ಘಟನೆ ತಾಲೂಕಿನ ಲಕ್ಕೂರು ಗ್ರಾಮದಲ್ಲಿ ರಾತ್ರಿ ನಡೆದಿದೆ. ಹಾಸನ ಮೂಲದ ಕುಮಾರ್‌ (45) ಕೊಲೆಯಾದವರು. ಮ

27 Oct 2025 11:54 am
ಜಾರ್ಖಂಡ್‌ : ಕೊಳದಲ್ಲಿ ತೇಲುತ್ತಿತ್ತು ಮೂರು ಹುಡುಗಿಯರ ಶವಗಳು

ಸಿಮ್ಡೆಗಾ, ಅ. 27 (ಪಿಟಿಐ) ಜಾರ್ಖಂಡ್‌ನ ಸಿಮ್ಡೆಗಾ ಜಿಲ್ಲೆಯ ಕೊಳದಲ್ಲಿ ಮೂವರು ಹುಡುಗಿಯರ ಶವಗಳು ತೇಲುತ್ತಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಬಾನೋ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿರುವ ನಿಮ್ತೂರ್‌ ಗ್ರ

27 Oct 2025 11:51 am
ಅಪ್ರಾಪ್ತ ಪುತ್ರಿಯರ ಲೈಂಗಿಕ ಕಿರುಕುಳ ನೀಡಿದ್ದ ತಂದೆಯನ್ನು ಹತ್ಯೆ ಮಾಡಿದ ಮಗ

ಮಥುರಾ, ಅ. 27 (ಪಿಟಿಐ) ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ತನ್ನ ಅಪ್ರಾಪ್ತ ಪುತ್ರಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ 55 ವರ್ಷದ ವ್ಯಕ್ತಿಯೊಬ್ಬನನ್ನು ಆತನ ಮಗ ಮತ್ತು ಸೋದರಳಿಯ ಭೀಕರವಾಗಿ ಕೊಲೆ ಮಾಡಿದ್ದಾರೆ. ತಮ ಅಪ್ರ

27 Oct 2025 11:49 am
ಸುಂಕ ಸಂಕಟ : ಅಮೆರಿಕದ ವಿದೇಶಾಂಗ ಸಚಿವ ರೂಬಿಯೋ ಜೊತೆ ಜೈಶಂಕರ್‌ ಚರ್ಚೆ

ಕೌಲಾಲಂಪುರ, ಅ. 27 (ಪಿಟಿಐ) ಭಾರತೀಯ ಸರಕುಗಳ ಮೇಲಿನ ಅಮೆರಿಕದ ದಂಡನಾತ್ಮಕ ಸುಂಕಗಳಿಂದಾಗಿ ತೀವ್ರ ಒತ್ತಡಕ್ಕೆ ಒಳಗಾಗಿರುವ ದ್ವಿಪಕ್ಷೀಯ ಸಂಬಂಧಗಳನ್ನು ಪುನಃಸ್ಥಾಪಿಸಲು ಎರಡೂ ಕಡೆಯವರು ಮಾಡಿದ ಪ್ರಯತ್ನಗಳ ನಡುವೆಯೇ ವಿದೇಶಾಂಗ

27 Oct 2025 11:46 am
ಚಿಕ್ಕಮಗಳೂರು : ಹೊಯ್ಸಳರ ಕಾಲದ ವೀರಗಲ್ಲು ಪತ್ತೆ

ಚಿಕ್ಕಮಗಳೂರು,ಅ.27- ಬೈಗೂರು ಗ್ರಾಮದ ನಿವೇದನ್‌ಗೆ ಸೇರಿದ ಜಮೀನಿನಲ್ಲಿ ಗ್ರಾಪಂ ಪಿಡಿಒ ಶರತ್‌ ಕುಮಾರ್‌ ಪಿಡಿ ಇವರ ಸೂಚನೆಯ ಮೇರೆಗೆ ಶಾಸನ ಸಂಶೋಧಕರಾದ ಮೇಕನಗ್ದೆ ಲಕ್ಷ್ಮಣಗೌಡರು 12ನೇ ಶತಮಾನಕ್ಕೆ ಸೇರಿದ ಹೊಯ್ಸಳರ ಕಾಲದ ವೀರಗಲ

27 Oct 2025 11:43 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-10-2025)

ನಿತ್ಯ ನೀತಿ : ಜಗತ್ತಿನಲ್ಲಿ ದೇವರಿಗಿಂತ ಶ್ರೇಷ್ಠ ಸೂತ್ರಧಾರ ಯಾರೂ ಇಲ್ಲ , ಏಕೆಂದರೆ ಮನುಷ್ಯನಿಗಿಂತ ಶ್ರೇಷ್ಠ ನಾಟಕಕಾರ ಯಾರೂ ಇಲ್ಲ. ಪಂಚಾಂಗ : ಸೋಮವಾರ, 27-10-2025ಶೋಭಕೃತ್‌ನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು:ಸೌರ ಹೇಮಂತ / ಮಾಸ

27 Oct 2025 6:02 am
ರಸ್ತೆ ತಿರುವಿನಲ್ಲಿ ಉರುಳಿ ಬಿದ್ದ ಕಂಟೈನರ್‌, ಇಬ್ಬರ ಸಾವು

ಬೆಂಗಳೂರು, ಅ.26- ಕಂಟೈನರ್‌ವೊಂದು ರಸ್ತೆ ತಿರುವಿನಲ್ಲಿ ಉರುಳಿಬಿದ್ದ ಪರಿಣಾಮ ಇಬ್ಬರು ಮೃತಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ಜಿಗಣಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಭಾರೀ ಗಾತ್ರದ ಯಂತ್ರಗಳನ

26 Oct 2025 3:18 pm
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಒಡಿಶಾದಲ್ಲಿ ಚಂಡಮಾರುತದ ಎಚ್ಚರಿಕೆ

ಭುವನೇಶ್ವರ,ಅ.26- ಬಂಗಾಳಕೊಲ್ಲಿ ಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ತೀವ್ರಗೊಂಡು ಕರಾವಳಿಯತ್ತ ನಿಧಾನವಾಗಿ ಚಲಿಸುತ್ತಿದ್ದು, ಒಡಿಶಾ ಸರ್ಕಾರವು ಎಲ್ಲಾ 30 ಜಿಲ್ಲೆಗಳಲ್ಲಿ ಎಚ್ಚರಿಕೆ ಸೂಚನೆ ನೀಡಿದೆ. ಅ.28 ರ ಸಂಜೆ ಅಥವಾ ರಾತ್

26 Oct 2025 3:14 pm
ಕಾರಿನಲ್ಲಿ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಲಕ್ನೋ, ಅ.26- ಇಲ್ಲಿನ ಹಜರತ್‌ಗಂಜ್‌‍ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ವ್ಯಕ್ತಿಯೊಬ್ಬರು ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನನ್ನು ರಾಜಾಜಿಪುರಂ ನಿವಾಸಿ ಇಶಾನ್‌ ಗಾರ

26 Oct 2025 3:12 pm
ಬಸ್‌‍ಗಳಲ್ಲಿ ಸುರಕ್ಷತಾ ಕ್ರಮ ಪರಿಶೀಲನೆಗೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು, ಅ.26- ಕರ್ನೂಲ್‌ ಬಳಿ ಸಂಭವಿಸಿದ ಬಸ್‌‍ ಬೆಂಕಿ ದುರಂತ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸಾರಿಗೆ ಸಂಸ್ಥೆಗಳ ಬಸ್‌‍ಗಳಲ್ಲಿ ಸುರಕ್ಷತಾ ವ್ಯವಸ್ಥೆಗಳನ್ನು ಕಟ್ಟುನಿಟ್ಟಾಗಿ ಪರಿಶೀಲನೆ ನಡೆಸಬೇಕೆಂದು ಸಾರಿಗೆ

26 Oct 2025 3:10 pm
ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

ಬೆಂಗಳೂರು. ಅ.26– ಬೆಂಗಳೂರಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲ ಸಲ್ಲದ ಟೀಕೆ ಮಾಡುತ್ತಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಖಾಲಿ ಟ್ರಂಕ್‌ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕು

26 Oct 2025 3:09 pm
ಆಸ್ತಿಗಾಗಿ 60 ವರ್ಷಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿ

ಕನಕಪುರ, ಅ. 26- ಆಸ್ತಿಯ ವ್ಯಾಮೋಹಕ್ಕೆ 60 ವರ್ಷಗಳ ಹಿಂದೆ ಸತ್ತ ವ್ಯಕ್ತಿಯ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ನೋಂದಣಿ ಮಾಡಿಕೊಂಡು ಆಸ್ತಿ ಪರಭಾರೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಇದರ ವಿರುದ್ಧ ರಾಮನಗರ ಐಜೂ

26 Oct 2025 3:07 pm
ಕರೂರ್‌ ಕಾಲ್ತುಳಿತ ಪ್ರಕರಣದ ತನಿಖೆ ಆರಂಭಿಸಿದ ಸಿಬಿಐ

ನವದೆಹಲಿ,ಅ.26– ಕರೂರ್‌ ಕಾಲ್ತುಳಿತದ ಪ್ರಕರಣದ ತನಿಖೆಯನ್ನು ಸಿಬಿಐ ರಂಭಿಸಿದೆ. ನಟ,ರಾಜಕಾರಣಿ ವಿಜಯ್‌ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ರಾಜಕೀಯ ರ್ಯಾಲಿಯಲ್ಲಿ 41 ಜನರು ಸಾವನ್ನಪ್ಪಿದ ಕರೂರ್‌ ಕಾಲ್ತುಳಿತದ ತನಿಖೆಯನ್ನು ಸಿಬ

26 Oct 2025 1:20 pm
ಕರ್ನೂಲ್‌ ಬಸ್ ಬೆಂಕಿ ದುರಂತಕ್ಕೆ ಬ್ಯಾಟರಿಗಳು ಸ್ಫೋಟಗೊಂಡಿದ್ದೇ ಕಾರಣ : ಪ್ರಾಥಮಿಕ ತನಿಖೆ ವರದಿ

ಹೈದರಾಬಾದ್‌,ಅ.26- ದೇಶವನ್ನೇ ಬೆಚ್ಚಿಬೀಳಿಸಿದ್ದ ಆಂಧ್ರಪ್ರದೇಶದ ಕರ್ನೂಲ್‌ ಬಳಿ ಸಂಭವಿಸಿದ ಭೀಕರ ಬಸ್‌‍ ದುರಂತಕ್ಕೆ 12 ಕೆವಿ ಸಾಮರ್ಥ್ಯದ ಬ್ಯಾಟರಿಗಳು ಸ್ಫೋಟಗೊಂಡಿದ್ದೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. 2

26 Oct 2025 1:17 pm
ರಾಜ್ಯದ 17 ಜಿಲ್ಲೆಗಳಲ್ಲಿ ಇಂದು ಆರ್‌ಎಸ್‌‍ಎಸ್‌‍ ಪಥಸಂಚಲನ, ಪೊಲೀಸರು ಅಲರ್ಟ್

ಬೆಂಗಳೂರು, ಅ.26- ರಾಜ್ಯದ 17 ಜಿಲ್ಲೆಗಳಲ್ಲಿ ಇಂದು ಆರ್‌ಎಸ್‌‍ಎಸ್‌‍ ಪಥಸಂಚಲನ ನಡೆಯಲಿದ್ದು, ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌‍ ಆಯುಕ್ತ ಹಿತ

26 Oct 2025 1:15 pm
ಕರೂರು ಕಾಲ್ತುಳಿತ : ಮೃತರ ಕುಟುಂಬಸ್ಥರ ಭೇಟಿಗೆ ಮುಂದಾದ ಟಿಎಂಕೆ ಮುಖ್ಯಸ್ಥ ನಟ ವಿಜಯ್‌

ಚೆನ್ನೈ,ಅ.26- ಭಾರೀ ವಿವಾದ ಸೃಷ್ಟಿಸಿರುವ ತಮಿಳುನಾಡಿನ ಕರೂರಿನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣ ಸಂಬಂಧ ಮೃತರ ಕುಟುಂಬಸ್ಥರನ್ನು ನಟ, ಟಿಎಂಕೆ ಮುಖ್ಯಸ್ಥ ವಿಜಯ್‌ ನಾಳೆ ಭೇಟಿಯಾಗಲಿದ್ದಾರೆ.ಈ ಘಟನೆ ನಡೆದು ಒಂದು ತಿಂಗಳ

26 Oct 2025 1:11 pm
ಪುಷ್ಪ ಸಿನಿಮಾ ಸ್ಟೈಲಲ್ಲಿ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ಆಂಧ್ರದ ಗ್ಯಾಂಗ್‌ ಅರೆಸ್ಟ್

ಬೆಂಗಳೂರು, ಅ.26- ತೆಲುಗಿನ ಪುಷ್ಪ ಸಿನಿಮಾ ಮಾದರಿಯಲ್ಲಿ ಶ್ರೀಗಂಧದ ತುಂಡುಗಳನ್ನು ಈರುಳ್ಳಿ ಚೀಲಗಳ ಕೆಳಗಿಟ್ಟು ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಆಂಧ್ರದ ನಾಲ್ವರ ಗ್ಯಾಂಗ್‌ಅನ್ನು ಬಂಧಿಸಿರುವ ಸಿದ್ದಾಪುರ ಠಾಣೆ ಪೊಲೀಸ

26 Oct 2025 1:08 pm
ಜಾರ್ಖಂಡ್‌ : ವೈದ್ಯರ ನಿರ್ಲಕ್ಷ್ಯದಿಂದ ಎಚ್‌ಐವಿಗೆ ತುತ್ತಾದ ಐವರು ಮಕ್ಕಳು

ರಾಂಚಿ,ಅ.26- ವೈದ್ಯರ ನಿರ್ಲಕ್ಷ್ಯದಿಂದ ಜಾರ್ಖಂಡ್‌ನ ಆಸ್ಪತ್ರೆಯೊಂದರಲ್ಲಿ ರಕ್ತ ಪಡೆದ ಐವರು ಮಕ್ಕಳು ಎಚ್‌ಐವಿಗೆ ತುತ್ತಾಗಿರುವ ಆಘಾತಕಾರಿ ಘಟನೆ ನಡೆದಿದೆ. ಪಶ್ಚಿಮ ಸಿಂಗ್‌ಭೂಮ್‌ ಜಿಲ್ಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್

26 Oct 2025 11:52 am
ನ.26ರಿಂದ ಡಿ.4ರವರೆಗೆ ದತ್ತಮಾಲೆ ಹಾಗೂ ದತ್ತ ಜಯಂತಿ ಉತ್ಸವ

ಚಿಕ್ಕಮಗಳೂರು, ಅ.26- ಜಿಲ್ಲೆಯ ವಿಶ್ವ ಹಿಂದೂ ಪರಿಷದ್‌- ಬಜರಂಗದಳದ ಸಂಯುಕ್ತಶ್ರಯದಲ್ಲಿ ದತ್ತ ಜಯಂತಿ ಉತ್ಸವ ನ. 26ರಿಂದ ಡಿ. 4ರವರೆಗೆ ವಿಜೃಂಭಣೆಯಿಂದ ನಡೆಸಲು ಸಂಘಟನೆ ತೀರ್ಮಾನಿಸಿದ್ದು, ಸಾಧುಸಂತರು, ಮಾತೆಯರು, ದತ್ತಮಾಲಾಧಾರಿಗಳ

26 Oct 2025 11:47 am
ಬೆಲೆ ಕುಸಿತ, ರೈತರಲ್ಲಿ ಕಣ್ಣಲ್ಲಿ ನೀರು ತರಿಸಿದ ಈರುಳ್ಳಿ

ಬೆಂಗಳೂರು, ಅ.26- ರುಚಿಯಾದ ಅಡುಗೆಯಾಗಬೇಕಾದರೆ ಈರುಳ್ಳಿ ಇರಲೇಬೇಕು. ಈರುಳ್ಳಿ ಹೆಚ್ಚಬೇಕಾದರೆ ಗೃಹಿಣಿಯರ ಕಣ್ಣಲ್ಲಿ ನೀರು ಬಂದರೆ ಬೆಲೆ ಕುಸಿತದಿಂದ ರೈತರ ಕಣ್ಣಲ್ಲಿ ನೀರುಬರುತ್ತಿದೆ. ದರ ಕುಸಿತದಿಂದ ಬೆಳೆಗಾರರು ಕಂಗಾಲಾಗಿದ

26 Oct 2025 11:42 am
ರೈತರಿಗೆ ವಂಚಯಿಸಿದವರ ರಕ್ಷಣೆಗೆ ನಿಂತ ಸಚಿವ ಜಮೀರ್‌ ರಾಜಿನಾಮೆಗೆ ಸ್ವಪಕ್ಷೀಯರಿಂದಲೇ ಪಟ್ಟು

ಬೆಂಗಳೂರು. ಅ.26- ವಂಚನೆ ಮಾಡಿದ ನೆರೆ ರಾಜ್ಯದ ಜೋಳದ ವ್ಯಾಪಾರಿಗಳಿಗೆ ಬೆಂಬಲ ನೀಡುವ ಮೂಲಕ ಕರ್ನಾಟಕ ರೈತರಿಗೆ ಅನ್ಯಾಯ ಮಾಡುತ್ತಿರುವ ವಸತಿ, ವಕ್ಫ್ , ಅಲ್ಪ ಸಂಖ್ಯಾತರ ಸಚಿವ ಜಮೀರ್‌ ಅಹಮದ್‌ಖಾನ್‌ ರಾಜೀನಾಮೆ ನೀಡಬೇಕೆಂದು ಸ್ವಪಕ

26 Oct 2025 11:40 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (26-10-2025)

ನಿತ್ಯ ನೀತಿ : ಆರೋಗ್ಯವೇ ದೊಡ್ಡ ಉಡುಗೊರೆ, ಜ್ಞಾನವೇ ಮಹಾ ಸಂಪತ್ತು, ಇರುವುದರಲ್ಲಿಯೇ ತೃಪ್ತಿಯಿಂದ ಬದುಕುವುದೇ ಜೀವನದ ಸಾರ. ಪಂಚಾಂಗ : ಭಾನುವಾರ, 26-10-2025ಶೋಭಕೃತ್‌ನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು:ಸೌರ ಹೇಮಂತ / ಮಾಸ: ಕಾರ್ತಿಕ /

26 Oct 2025 6:02 am
ಬೆಂಗಳೂರಲ್ಲಿ ಸ್ಪೋಟದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಶೋಭಾ ಕರಂದ್ಲಾಜೆ, ತನಿಖೆಗೆ ಆಗ್ರಹ

ಬೆಂಗಳೂರು,ಅ.25-ಸ್ಟೋಟದಿಂದ ಮನೆ ಧ್ವಂಸವಾಗಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಈ ಬಗ್ಗೆ ತನಿಖೆಯಾಗ ಬೇಕೆಂದು ಆಗ್ರಹಿಸಿದ್ದಾರೆ. ಕೆಆರ್‌ಪುರಂನ ತ್ರಿವೇಣಿ ನಗರದ ಮನೆಯೊಂದರಲ್ಲಿ ಸ್ಟ

25 Oct 2025 3:55 pm
ಅದಾನಿ ಗ್ರೂಪ್‌ಗೆ ಲಾಭ ಮಾಡಿಕೊಡಲು ಎಲ್‌ಐಸಿ ಹಣ ದುರುಪಯೋಗ ; ಜೈರಾಮ್‌ ರಮೇಶ್‌ ಆರೋಪ

ನವದೆಹಲಿ, ಅ/ 25 (ಪಿಟಿಐ) ಜೀವ ವಿಮಾ ನಿಗಮದ 30 ಕೋಟಿ ಪಾಲಿಸಿದಾರರ ಉಳಿತಾಯವನ್ನು ಅದಾನಿ ಗ್ರೂಪ್‌ಗೆ ಲಾಭ ಮಾಡಿಕೊಡಲು ವ್ಯವಸ್ಥಿತವಾಗಿ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಕಾಂಗ್ರೆಸ್‌‍ ಆರೋಪಿಸಿದೆ. ಅದೇ ರೀತಿ ಸಂಸತ್ತಿನ ಸಾರ್

25 Oct 2025 12:35 pm
ಶಬರಿಮಲೆ ಚಿನ್ನ ನಷ್ಟ ಪ್ರಕರಣ : ಬೆಂಗಳೂರು, ಬಳ್ಳಾರಿಯಲ್ಲಿ ಕೇರಳ ಎಸ್‌‍ಐಟಿ ಶೋಧ

ಪತ್ತನಂತಿಟ್ಟ, ಅ. 25 (ಪಿಟಿಐ) ಶಬರಿಮಲೆ ದೇವಸ್ಥಾನದಿಂದ ಚಿನ್ನ ನಷ್ಟವಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌‍ಐಟಿ) ಬೆಂಗಳೂರಿನಲ್ಲಿರುವ ಪ್ರಮುಖ ಆರೋಪಿ ಉನ್ನಿಕೃಷ್ಣನ್‌ ಪೊಟ್ಟಿ ಅವರ ಅಪಾರ್ಟ್‌ಮೆಂಟ್‌‍

25 Oct 2025 12:33 pm
ಯಶವಂತಪುರದ ಗಾಂಧಿಪಾರ್ಕ್‌ನಲ್ಲಿ ಡಿಕೆಶಿ ಬೆಂಗಳೂರು ನಡಿಗೆ, ನಾಗರಿಕರ ಅಹವಾಲು ಆಲಿಸಿದ ಡಿಸಿಎಂ

ಬೆಂಗಳೂರು, ಅ.25– ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಾರದ ಕೊನೆ ದಿನಗಳಲ್ಲಿ ನಡೆಸುತ್ತಿರುವ ಬೆಂಗಳೂರು ಉದ್ಯಾನವನ ನಡಿಗೆ ಇಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಹೇರೋಹಳ್ಳಿ ಗಾಂಧಿಪಾರ್ಕ್‌ನಲ್ಲಿ ನಡೆಯಿತು.ಸ್ಥಳೀಯ ನಾಗ

25 Oct 2025 12:31 pm
ಬೆಂಗಳೂರು : ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್‌ ಸ್ಟೋಟ, ವೃದ್ಧೆ ಸಾವು, ಮನೆ ನೆಲಸಮ

ಬೆಂಗಳೂರು,ಅ.25– ಮನೆಯೊಂದರಲ್ಲಿ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಸ್ಪೋಟಗೊಂಡ ಪರಿಣಾಮ ಬೃಹತ್‌ ಕಟ್ಟಡವೇ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಗರದಲ್ಲಿ ನಡೆದಿದೆ. ಅಕ್ಕಯ್ಯಮ (80) ಮ

25 Oct 2025 11:21 am
ಗ್ಯಾಸ್‌‍ ಗೀಸರ್‌ನಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರ ದುರ್ಮರಣ

ಪಿರಿಯಾಪಟ್ಟಣ,ಅ.25- ಗ್ಯಾಸ್‌‍ ಗೀಸರ್‌ನಲ್ಲಿ ಅನಿಲ ಸೋರಿಕೆಯಾಗಿ ಉಸಿರುಗಟ್ಟಿ ಕುಟುಂಬದ ಇಬ್ಬರು ಸಹೋದರಿಯರು ಮೃತಪಟ್ಟಿರುವ ಘಟನೆ ಜರುಗಿದೆ.ಪಿರಿಯಾಪಟ್ಟಣದ ಬೆಟ್ಟದಪುರದ ನಿವಾಸಿಯಾದ ಅಲ್ತಾಫ್ ಪಾಷಾ ಅವರ ಎರಡನೇ ಮಗಳು ಗುಲ್ಪ

25 Oct 2025 11:17 am
ಹಾಸನಾಂಬ ಹುಂಡಿಗೆ ಹರಿದುಬಂದ ಕೋಟಿ ಕೋಟಿ ಕಾಣಿಕೆ!

ಹಾಸನ,ಅ.25-ನಗರದ ಶ್ರೀ ಹಾಸನಾಂಬ ದೇವಿ ಹಾಗೂ ಸಿದ್ದೇಶ್ವರ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು 3,68,12,275 ರೂ. ಸಂಗ್ರಹವಾಗಿದೆ ಎಂದು ದೇಗುಲ ಆಡಳಿತಾಧಿಕಾರಿ ಮಾರುತಿ ತಿಳಿಸಿದರು. ನಗರದ ತೇರಾಪಂಥ್‌ ಸಮುದಾಯ ಭವನದಲ್ಲಿ ನಿನ್ನೆ

25 Oct 2025 11:15 am
ಹುಟ್ಟುಹಬ್ಬದ ದಿನವೇ ಯುವಕ ಸಾವು, ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

ಕೊಪ್ಪಳ, ಅ.25- ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೊಬ್ಬ ಹುಟ್ಟುಹಬ್ಬದ ದಿನವೇ ಮೃತಪಟ್ಟಿದ್ದು, ಪೋಷಕರು ಕೇಕ್‌ ಕತ್ತರಿಸಿ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಕನಕಗಿರಿ ಮೂಲದ ಆರ್

25 Oct 2025 11:12 am
ಕಾರು ಅಪಘಾತ : ಪ್ರಾಣಾಪಾಯದಿಂದ ಪಾರಾದ ಉತ್ತರ ಪ್ರದೇಶದ ಸಚಿವೆ ಬೇಬಿ ರಾಣಿ ಮೌರ್ಯ

ಲಕ್ನೋ, ಅ.25- ಆಗ್ರಾ-ಲಕ್ನೋ ಎಕ್ಸ್ ಪ್ರೆಸ್‌‍ವೇಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉತ್ತರ ಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಬೇಬಿ ರಾಣಿಮೌರ್ಯ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ನಿನ್ನೆ ರಾತ್ರಿ ಲಕ್ನ

25 Oct 2025 11:10 am
ಭವಿಷ್ಯದಲ್ಲಿ ಆನೇಕಲ್‌ ಕೂಡ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ : ಡಿ.ಕೆ.ಶಿವಕುಮಾರ್‌

ಆನೇಕಲ್‌, ಅ.24- `ಆನೇಕಲ್‌ ಭಾಗವನ್ನು ಭವಿಷ್ಯದಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಿಸಲಾಗುವುದು’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.ಚಂದಾಪುರ, ಜಿಗಣಿ, ಕೋನಪ್ಪನ ಅಗ್ರಹಾರಕ್ಕೆ ಆಗಮಿಸಿ ಸ್ಥಳಗಳ

24 Oct 2025 5:03 pm
ಸಮೀಕ್ಷೆಗೆ ಬೆಂಗಳೂರಿನ ಹೈಟೆಕ್‌ ಜನರು ಡೋಂಟ್‌ಕೇರ್‌

ಬೆಂಗಳೂರು, ಅ.24– ಸಿಲಿಕಾನ್‌ ಸಿಟಿಯಲ್ಲಿ ವಾಸಿಸುತ್ತಿರುವ ಬುದ್ದಿವಂತ ಜನರ ಬೇಜವಬ್ದಾರಿ ಮಾತ್ರ ದೂರ ಆಗಿಲ್ಲ.ಮತದಾನಕ್ಕೂ ಮುಂದೆ ಬಾರದ, ಕಸ ಎಲ್ಲೆಂದರಲ್ಲಿ ಎಸೆಯುವ ಈ ಜನರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೂ ಕ್ಯಾರೆ ಎನ

24 Oct 2025 5:00 pm
ನ್ಯಾಯಾಲಯಗಳ ತೀರ್ಪಿನ ಕುಂಟುನೆಪ ಹೇಳಿದರೆ ಸಹಿಸುವುದಿಲ್ಲ : ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಬೆಂಗಳೂರು, ಅ.24- ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಿಸುವ ಸಲುವಾಗಿ ಅಧಿಕಾರಿಗಳು ನ್ಯಾಯಾಲಯಗಳ ತೀರ್ಪಿನ ಕುಂಟು ನೆಪ ಹೇಳಿದರೆ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ವಿಧಾನಸೌಧ ಸಭಾಂಗಣದಲ್

24 Oct 2025 3:50 pm
ಕೆಎಸ್‌‍ಡಿಎಲ್‌ನಿಂದ ಸರ್ಕಾರಕ್ಕೆ 135 ಕೋಟಿ ರೂ.ಡಿವಿಡೆಂಡ್‌ ಚೆಕ್‌ ಹಸ್ತಾಂತರ

ಬೆಂಗಳೂರು, ಅ.24- ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್‌‍ಡಿಎಲ್‌‍) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಇಂದು ಸರ್ಕಾರಕ್ಕೆ ಹಸ್ತಾಂತರಿಸಲಾಯಿತು. ವಿಧಾನಸೌಧದ ಸಮೇಳನ ಸಭಾಂಗಣದಲ್

24 Oct 2025 3:47 pm
ಹೆಣ್ಣು ಭ್ರೂಣ ಪತ್ತೆ-ಹತ್ಯೆ ಪ್ರಕರಣ : ಪ್ರಮುಖ ಆರೋಪಿಗಳಿಗಾಗಿ ಶೋಧ

ಬೆಂಗಳೂರು,ಅ.24– ಮೈಸೂರಿನ ಹೊರವಲಯದ ಫಾರ್ಮ್‌ಹೌಸ್‌‍ನಲ್ಲಿ ಬೆಳಕಿಗೆ ಬಂದ ಹೆಣ್ಣು ಭ್ರೂಣ ಪತ್ತೆ -ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನರ್ಸ್‌ ಸೇರಿ ನಾಲ್ವರನ್ನು ಬಂಧಿಸಿರುವ ವರುಣಾ ಠಾಣೆ ಪೊಲೀಸರು ತಲೆಮರೆಸಿಕೊಂಡಿರ

24 Oct 2025 3:46 pm
ಬೇರೆ ರಾಜ್ಯಗಳಲ್ಲಿ ನೋದಾಯಿಸಿಕೊಂಡು ತೆರಿಗೆ ವಂಚನೆ : 30ಕ್ಕೂ ಹೆಚ್ಚು ಖಾಸಗಿ ಬಸ್‌‍ಗಳು ವಶ

ಬೆಂಗಳೂರು, ಅ.24- ಬೇರೆ ಬೇರೆ ರಾಜ್ಯಗಳಲ್ಲಿ ನೋದಾಯಿಸಿಕೊಂಡು ತೆರಿಗೆ ವಂಚಿಸಿ, ರಾಜ್ಯದಲ್ಲಿ ಸಂಚರಿಸುತ್ತಿದ್ದ 30ಕ್ಕೂ ಹೆಚ್ಚು ಖಾಸಗಿ ಬಸ್‌‍ಗಳನ್ನು ಸಾರಿಗೆ ಇಲಾಖೆಯ ವಿಶೇಷ ಕಾರ್ಯಪಡೆ ವಶಕ್ಕೆ ಪಡೆದುಕೊಂಡಿದೆ. ನಾಗಾಲ್ಯಾಂಡ್

24 Oct 2025 3:44 pm
ನವೆಂಬರ್‌ನಲ್ಲಿ ಬದಲಾವಣೆಯ ಕ್ರಾಂತಿಯಾಗಲಿದೆ : ಶಾಸಕ ಎಚ್‌.ಡಿ.ರಂಗನಾಥ್‌

ಬೆಂಗಳೂರು, ಅ.24- ನವೆಂಬರ್‌ನಲ್ಲಿ ಬದಲಾವಣೆಯ ಕ್ರಾಂತಿಯಾಗಲಿದೆ. ಅದರ ಬಗ್ಗೆ ಡಿಸೆಂಬರ್‌ನಲ್ಲಿ ನಡೆಯುವ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ಮಾಡು ತ್ತೇವೆ ಎಂದು ಕುಣಿಗಲ್‌ ಕ್ಷೇತ್ರದ ಶಾಸಕ ಎಚ್‌.ಡಿ.ರಂಗನಾಥ್‌ ತಿಳ

24 Oct 2025 3:42 pm
ಬಸ್‌‍ ಪ್ರಯಾಣದ ವೇಳೆ ಸುರಕ್ಷತೆಯ ಖಾತ್ರಿ ಬಗ್ಗೆ ಜಾಗೃತಿ ಅಗತ್ಯ : ಡಿಕೆಶಿ

ಬೆಂಗಳೂರು, ಅ.24– ಬಸ್‌‍ ಪ್ರಯಾಣದ ವೇಳೆ ಸುರಕ್ಷತೆಯ ಖಾತ್ರಿ ಬಗ್ಗೆ ಎಲ್ಲಾ ರಾಜ್ಯ ಸರ್ಕಾರಗಳು ಜಾಗೃತ ಕ್ರಮಗಳನ್ನು ಕೈಗೊಳ್ಳಬೇಕೆಂದು ಡಿಸಿಎಂ ಡಿ.ಕೆ.ಶಿವ ಕುಮಾರ್‌ ಮನವಿ ಮಾಡಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದ

24 Oct 2025 3:39 pm
ನ.1ರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ ಬದಲಾವಣೆ

ನವದೆಹಲಿ, ಅ.24- ಬರುವ ನವಂಬರ್‌ ಒಂದರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ ಭಾರಿ ಬದಲಾವಣೆ ಮಾಡಲಾಗಿದೆ.ನವೆಂಬರ್‌ 1ರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ ಬದಲಾವಣೆ ಆಗಲಿದ್ದು, ಬ್ಯಾಂಕ್‌ ಅಕೌಂಟ್‌, ಲಾಕರ್‌ಗಳಿಗೆ ಒಂದಕ್ಕಿಂ

24 Oct 2025 3:38 pm
ಶಕ್ತಿ ಯೋಜನೆಯಿಂದ ಹಾಸನಾಂಬೆ ದರ್ಶನೋತ್ಸವದಲ್ಲಿ ದಾಖಲೆ

ಬೆಂಗಳೂರು,ಅ.24- ಹಾಸನಾಂಬೆ ಸನ್ನಿಧಿಯಲ್ಲಿ ಈ ವರ್ಷ ಸಾರ್ವಜನಿಕರ ದರ್ಶನದ ಸಂಖ್ಯೆ ಹೊಸ ದಾಖಲೆ ಬರೆದಿದೆ. ಕಳೆದ 13 ದಿನಗಳಲ್ಲಿ ಬರೋಬ್ಬರಿ 26 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಶಕ್ತಿ ದೇವತೆಯ ದರ್ಶನ ಪಡೆದಿದ್ದಾರೆ. ಇದಕ್ಕೆ ಮುಖ್ಯ

24 Oct 2025 1:59 pm
ಇಂಡಿ ಒಕ್ಕೂಟ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ಮುಕ್ತ ಸರ್ಕಾರ : ತೇಜಸ್ವಿ ಯಾದವ್‌

ಪಾಟ್ನಾ, ಅ. 24 (ಪಿಟಿಐ) ಬಿಹಾರ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದರೆ ಭ್ರಷ್ಟಾಚಾರ ಮುಕ್ತ ಸರ್ಕಾರ ನಡೆಸುವುದಾಗಿ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್‌ ಘೋಷಿಸಿದ್ದಾರೆ. ಜನರ ಕುಂದುಕೊರತೆಗ

24 Oct 2025 1:57 pm
ಐಪಿಎಸ್‌‍ ಅಧಿಕಾರಿಯ ಮೇಲೆ ಎಸ್‌‍ಐ ಪತ್ನಿ ದೂರು

ರಾಯ್‌ಪುರ, ಅ.24- ಛತ್ತೀಸ್‌‍ಗಢದ ಐಪಿಎಸ್‌‍ಅಧಿಕಾರಿ ರತನ್‌ ಲಾಲ್‌ ಡಾಂಗಿ ಅವರ ವಿರುದ್ದ ಪೊಲೀಸ್‌‍ ಸಬ್‌ ಇನ್ಸ್ ಪೆಕ್ಟರ್‌ ಪತ್ನಿ, ದೈಹಿಕ, ಮಾನಸಿಕ ಮತ್ತು ಕಿರುಕುಳದ ದೂರು ನೀಡಿದ್ದಾರೆಇದಲ್ಲದೆ ರತನ್‌ ಲಾಲ್‌ ಡಾಂಗಿ ನನಗೆ

24 Oct 2025 1:56 pm