ನಿತ್ಯ ನೀತಿ : `ಶಿಕ್ಷಣದ ಅರ್ಥ ಕೇವಲ ಪುಸ್ತಕ ಓದುವುದು ಅಲ್ಲ. ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಗೌರವದಿಂದ ನೋಡುವುದನ್ನು ಕಲಿಸಿದಾಗಲೇ ಅದು ನಿಜವಾದ ಶಿಕ್ಷಣವಾಗುತ್ತದೆ’. ಪಂಚಾಂಗ : ಗುರುವಾರ, 25-12-2025ವಿಶ್ವಾವಸುನಾಮ ಸಂವತ
ಬೆಂಗಳೂರು,ಡಿ.24- ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರವಾಗಿರುವ ವಿವಾದಾತಕ ಅಪರಾಧಗಳ ಪ್ರತಿಬಂಧಕ ವಿಧೇಯಕ-2025 ಅನ್ನು ಯಾವುದೇ ಕಾರಣಕ್ಕೂ ಅಂಗೀಕರಿಸದಂತೆ ಆಗ್ರಹಿಸಿ ಬಿಜೆಪಿ ನಾಳೆ ರಾ
ಬೆಂಗಳೂರು,ಡಿ.24- ಮಗಳನ್ನು ಮದುವೆ ಮಾಡಿಕೊಡದಿದ್ದಕ್ಕೆ ಕೋಪಗೊಂಡು ಆಕೆಯ ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿರುವ ಆರೋಪಿಗಾಗಿ ಬಸವೇಶ್ವರ ನಗರ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.ಟೀ ಅಂಗಡಿ ಇಟ್ಟ
ಬೆಂಗಳೂರು,ಡಿ.24- ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ಬೆಂಕಿ ತಗುಲಿ ಹಾನಿಗೀಡಾಗಿರುವ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.ಜೆಪಿ ನಗರ 8 ನೇ ಹಂತದ ವಡ್ಡರಪಾಳ
ಬೆಂಗಳೂರು,ಡಿ.24- ಸಾಫ್ಟ್ ವೇರ್ ಎಂಜಿನಿಯರ್ ಗಳನ್ನು ಮೋಹದ ಬಲೆಗೆ ಬೀಳಿಸಿಕೊಂಡು ಸುಲಿಗೆ ಮಾಡುತ್ತಿದ್ದ ಇಬ್ಬರು ಯುವತಿಯರು ಸೇರಿದಂತೆ ಐದು ಮಂದಿಯ ಗ್ಯಾಂಗ್ ಅನ್ನು ಆರ್ಆರ್ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಟೆಕ್ಕಿ
ಮುಂಬೈ, ಡಿ.24- ಭಾರತಕ್ಕೆ ಯಾವಾಗ ಮರಳಲು ಉದ್ದೇಶಿಸಿದ್ದೀರಿ ಎಂದು ಬಾಂಬೆ ಹೈಕೋರ್ಟ್ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಕೇಳಿದೆ.ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರು ಯಾವಾದ ದೇಶಕ್ಕೆ ಹಿಂತಿರುಗುವುದಾಗ
ಅಯೋಧ್ಯೆ, ಡಿ. 24- ಕರ್ನಾಟಕದ ಅನಾಮಧೇಯ ಭಕ್ತರೊಬ್ಬರು ಅಯೋಧ್ಯೆಯ ರಾಮಮಂದಿರಕ್ಕೆ ಸುಮಾರು 30 ಕೋಟಿ ರೂ.ಮೌಲ್ಯದ ರಾಮನ ಚಿನ್ನದ ಪ್ರತಿಮೆಯನ್ನು ದಾನ ಮಾಡಿದ್ದಾರೆ.ಇದರೊಂದಿಗೆ ಅಯೋಧ್ಯೆಯ ರಾಮಲಲ್ಲಾ ದೇವಾಲಯ ಆವರಣ ಚಿನ್ನ, ಬೆಳ್ಳಿ, ವ
ಬೆಂಗಳೂರು,ಡಿ.24- ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು ಮನೆಗೆ ಶಾಶ್ವತವಾಗಿ ಕಳುಹಿಸುವುದು ಗ್ಯಾರಂಟಿ ಎಂದು ವಿಧಾನಸಭೆಯ ಪ್
ಬೆಂಗಳೂರು, ಡಿ.24- ಬೆಂಗಳೂರು- ಮೈಸೂರು ಇನ್ಫಾಸ್ಟ್ರಕ್ಚರ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ನನ್ನನ್ನು ಪಾರ್ಟಿ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು
ಇಸ್ರೋ ಬ್ಲೂಬರ್ಡ್ ಬ್ಲಾಕ್ -2 ಉಪಗ್ರಹವನ್ನು ಕಕ್ಷೆಗೆ ಯಶಸ್ವಿಯಾಗಿ ಉಡಾಯಿಸಿತು. ನವದೆಹಲಿ, ಡಿ.24- ಭಾರತದ ಬಾಹುಬಲಿ ರಾಕೆಟ್, ಲಾಂಚ್ ವೆಹಿಕಲ್ ಮಾರ್ಕ್-3 (ಎಲ್ಎಂವಿ 3) ಎಂ 6, ಇಂದು ಬೆಳಿಗ್ಗೆ ಆಂಧ್ರಪ್ರದೇಶದ ಶ್ರೀಹರಿಕೋಟಾ
ಅಂಕಾರಾ, ಡಿ. 24 (ಎಪಿ)- ಟರ್ಕಿ ರಾಜಧಾನಿ ಅಂಕಾರಾ ನಿಲ್ದಾಣದಿಂದ ಟೇಕ್ ಆಫ್ ಆದ ಖಾಸಗಿ ಜೆಟ್ ಪತನಗೊಂಡು ಲಿಬಿಯಾ ಮಿಲಿಟರಿ ಮುಖ್ಯಸ್ಥ ಸೇರಿ ಏಳು ಮಂದಿ ಸಾವಿಗೀಡಾಗಿದ್ದಾರೆ. ಲಿಬಿಯಾದ ಮಿಲಿಟರಿ ಮುಖ್ಯಸ್ಥ, ಇತರ ನಾಲ್ವರು ಅಧಿಕಾರ
ನವದೆಹಲಿ, ಡಿ.24- ಅಧಿಕಾರ ಹಂಚಿಕೆಯ ವಿಷಯದಲ್ಲಿ ಹೈಕಮಾಂಡ್ ನಾಯಕರ ಅನಾಧಾರಣೆಯಿಂದ ಬೇಸರಗೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ತಮಗೆ ಉಪ ಮುಖ್ಯಮಂತ್ರಿ ಹುದ್ದೆಗಿಂತ ಸಾಮಾನ್ಯ ಕಾರ್ಯ ಕರ್ತನಾಗಿ ಇರುವುದರಲ್ಲೇ ಹೆಚ್ಚು ಖುಷ
ಬೆಂಗಳೂರು, ಡಿ.24- ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಹಾಗೂ ಹಿರಿಯ ಕೆಎಎಸ್ ಶ್ರೇಣಿ ಅಧಿಕಾರಿ ಸರ್ಫರಾಜ್ ಖಾನ್ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡ
ಬೆಂಗಳೂರು, ಡಿ.24- ನಾಯಕತ್ವ ಬದಲಾವಣೆ ವಿಷಯದಲ್ಲಿ ಹೈಕಮಾಂಡ್ ನಾಯಕರು ಮಧ್ಯ ಪ್ರವೇಶಿಸುವಂತೆ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿ ಮಟ್ಟದಲ್ಲಿ ಭಾರೀ ಲಾಬಿ ನಡೆಸುತ್ತಿದ್ದಾರೆ, ಈ ನಡುವೆ ಪ್ರಮುಖ ನಾಯಕರಾದ ಡಿ.ಕ
ಬೆಂಗಳೂರು,ಡಿ.24- ನಗರದಲ್ಲಿ ಸ್ಪಲ್ಪ ಮಟ್ಟಿಗೆ ವೀಲ್ಹಿಂಗ್ ಹುಚ್ಚಾಟ ಕಡಿಮೆಯಾಗಿದೆ ಅಂದುಕೊಳ್ಳುವಷ್ಟರಲ್ಲಿ ಯುವಕನೊಬ್ಬ ಆಟೋ ರಿಕ್ಷಾದಲ್ಲಿ ವೀಲ್ಹಿಂಗ್ ಸ್ಟಂಟ್ ಮಾಡಲು ಹೋಗಿ ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರು,ಡಿ.24- ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸವಾರರ ವಿರುದ್ಧ ನಗರದಾದ್ಯಂತ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 439 ಪ್ರಕರಣಗಳನ್ನು ದಾಖಲಿಸಿದ್ದಾರೆ. ನಿನ್ನೆ ಈ ವಿಶೇಷ ಕಾರ್ಯಾಚರಣೆ ಕೈಗೊಂಡು 31,075 ಕ್ಕೂ ಹೆಚ್ಚ
ಬೆಂಗಳೂರು,ಡಿ.24- ಇನ್ಸ್ಟಾಗ್ರಾಮ್ ಮೂಲಕ ಯುವತಿಯನ್ನು ಪರಿಚಯಿಸಿಕೊಂಡು ಪ್ರೀತಿಸುವಂತೆ ಪೀಡಿಸಿ, ಹಲ್ಲೆ ಮಾಡಿ, ಬಟ್ಟೆ ಹಿಡಿದು ಎಳೆದಾಡಿ ಕಿರುಕುಳ ನೀಡಿದ್ದ ಪಾಗಲ್ ಪ್ರೇಮಿಯನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್
ಪಾಟ್ನಾ, ಡಿ. 24 (ಪಿಟಿಐ) ತಮ್ಮ ತವರು ರಾಜ್ಯ ಬಿಹಾರಕ್ಕೆ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ನಿತಿನ್ ನಬಿನ್ ಇಂದು ಪಾಟ್ನಾದ ಒಂದೆರಡು ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು.ಬಿಜೆಪಿಯ ರಾಜ್ಯ ಅಧ್ಯಕ್ಷ ಸ
ಢಾಕಾ, ಡಿ. 24 (ಪಿಟಿಐ) ಕಳೆದ ವಾರ ಧರ್ಮನಿಂದನೆಯ ಆರೋಪದ ಮೇಲೆ ಹತ್ಯೆಗೀಡಾದ ಹಿಂದೂ ಕಾರ್ಮಿಕನ ಕುಟುಂಬದ ಜವಾಬ್ದಾರಿಯನ್ನು ನಾವು ವಹಿಸಿಕೊಳ್ಳಲಿದ್ದೇವೆ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಹಿರಿಯ ಸಲಹೆಗಾರ ಹೇಳಿದ್ದಾರೆ. ಡ
ಢಾಕಾ, ಡಿ. 24 (ಪಿಟಿಐ) ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಹಣಕಾಸು ಸಲಹೆಗಾರ ಸಲೇಹುದ್ದೀನ್ ಅಹ್ಮದ್ ಅವರು ನಮ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಭಾರತದೊಂದಿಗೆ ಆರ್ಥಿಕ ಸಂಬಂಧಗಳನ್ನು ಅಭಿವೃದ್ಧಿಪಡಿಸಲು ತಮ್ಮ ಆಡಳಿತವು ಆ
ಬೆಂಗಳೂರು,ಡಿ.24- ಪ್ರಸಕ್ತ 2025-26 ನೇ ಸಾಲಿನಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಸುಮಾರು 360.01 ಕೋಟಿ ರೂ. ವೆಚ್ಚದಲ್ಲಿ ಸುಮಾರು 2,200 ತರಗತಿ ಕೊಠಡಿಗಳ ನಿರ್ಮಾಣಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅನುಮತಿ ನೀಡಿ ಆದೇಶಿ
ನಿತ್ಯ ನೀತಿ : ಸಂಬಂಧ ಯಾವುದೇ ಆಗಿರಲಿ ಆ ವ್ಯಕ್ತಿ ನಿಮ್ಮ ಕಣ್ಣ ಮುಂದೆ ಅಷ್ಟೇ ಅಲ್ಲ ನಿಮ್ಮ ಬೆನ್ನ ಹಿಂದೆಯೂ ಅಷ್ಟೇ ಪ್ರಾಮಾಣಿಕವಾಗಿ ಇದ್ದರೆ ಮಾತ್ರ ಆ ಸಂಬಂಧ ಶಾಶ್ವತ. ಪಂಚಾಂಗ : ಬುಧವಾರ, 24-12-2025ವಿಶ್ವಾವಸುನಾಮ ಸಂವತ್ಸರ / ಆಯನ:
ನವದೆಹಲಿ,ಡಿ.23- ರಾಜ್ಯದ ಹಿತಾಸಕ್ತಿಗೆ ಅನುಗುಣವಾಗಿ ನೀರಾವರಿ ಯೋಜನೆಗಳು ಹಾಗೂ ಇತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕೇಂದ್ರ ಸಚಿವರ ಜೊತೆ ಸರಣಿ ಸಭೆಗಳನ್ನು ನಡೆಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ದೆಹಲಿ
ವಿಶ್ವಸಂಸ್ಥೆ, ಡಿ. 23 (ಪಿಟಿಐ) – ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಹತ್ಯೆ ಸೇರಿದಂತೆ ಅಲ್ಲಿನ ಹಿಂಸಾಚಾರದ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕಳವಳ ವ್ಯಕ್ತಪಡಿಸಿದ್ದಾರೆ.ಹೌದು, ಬಾಂಗ್ಲ
ನವದೆಹಲಿ, ಡಿ. 23- ನೆರೆಯ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳು ಭಾರತದಲ್ಲೂ ಕಾವು ಮೂಡಿಸತೊಡಗಿದೆ.ವಿಶ್ವ ಹಿಂದೂ ಪರಿಷತ್, ಭಜರಂಗ ದಳ ಸೇರಿದಂತೆ ವಿವಿಧ ಹಿಂದೂ ಪರ ಸಂಘಟನೆಗಳು ದೇಶದ ಹಲವು ನಗರಗ
ಬೆಂಗಳೂರು,ಡಿ.23- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ.ಚಿನಿವಾರಪೇಟೆಯಲ್ಲಿ ಹಳದಿ ಲೋಹ ಎಂದೇ ಪರಿಗಣಿಸುವ ಚಿನ್ನದ ಬೆಲೆ ನಿರಂತರ ಏರಿಕೆ ಕಾಣುತ್ತಿದೆ. ಅದಕ್ಕೆ ಪೈಪೋಟಿ ನೀಡುವಂತೆ
ಬೆಂಗಳೂರು, ಡಿ.23- ನಾಳೆ ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯ್ ಹಜಾರೆ ಕ್ರಿಕೆಟ್ ಪಂದ್ಯಗಳು ನಡೆಯುವುದಿಲ್ಲ.ಐಪಿಎಲ್ ಪಂದ್ಯ ಗೆದ್ದ ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 11 ಅಮಾಯಕ ಜೀ
ಬೆಂಗಳೂರು,ಡಿ.23- ಬ್ರೆಡ್ ಒಳಗೆ ಮಾದಕ ವಸ್ತುವನ್ನು ಪ್ಯಾಕ್ಮಾಡಿ ಯಾರಿಗೂ ಅನುಮಾನ ಬಾರದಂತೆ ಮುಂಬೈನಿಂದ ಸಾಗಣೆ ಮಾಡಿಕೊಂಡು ಖಾಸಗಿ ಟ್ರಾವೆಲ್ಸ್ ಬಸ್ನಲ್ಲಿ ನಗರಕ್ಕೆ ಬಂದಿದ್ದ ನೈಜೀರಿಯಾ ದೇಶದ ಮಹಿಳೆಯನ್ನು ಸಿಸಿಬಿ ಪೊಲ
ನವದೆಹಲಿ, ಡಿ.23- ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯದ ಕರಾವಳಿ ಭಾಗದ ಜನರಿಗೆ ಅನುಕೂಲವಾಗುವಂತೆ ಬೆಂಗಳೂರು-ಗೋವಾದ ಮಡಗಾಂವ್ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲ
ನ್ಯೂಯಾರ್ಕ್, ಡಿ. 23 (ಪಿಟಿಐ) ಭಾರತ-ಪಾಕಿಸ್ತಾನ ಸಂಘರ್ಷವನ್ನು ಪರಿಹರಿಸುವ ತಮ್ಮ ಹೇಳಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರಾವರ್ತಿಸಿದ್ದಾರೆ ಮತ್ತು ಲಕ್ಷಾಂತರ ಜೀವಗಳನ್ನು ಉಳಿಸಿದ್ದಕ್ಕಾಗಿ ಇಸ್ಲಾಮಾಬಾದ
ಬೆಂಗಳೂರು,ಡಿ.23- ನಗರದಲ್ಲಿ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಜನರು ರಸ್ತೆಗಳಲ್ಲಿ ಓಡಾಡುತ್ತಿರುವ ಹಗಲು ವೇಳೆಯಲ್ಲೇ ಮನೆಗಳ ಆವರಣದಲ್ಲಿ ಇಟ್
ಬೆಂಗಳೂರು, ಡಿ.23- ಕಾಂಗ್ರೆಸ್ ಪಕ್ಷದಲ್ಲಿ ಸಮಸ್ಯೆಗಳೇ ಇಲ್ಲ. ಇನ್ನು ಬಗೆಹರಿಸಿಕೊಳ್ಳುವುದು ಯಾವುದನ್ನು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿ ದೆಹಲಿಗೆ ವಿಮಾನ ಏರಿದ ಬೆನ್ನಲ್ಲೇ, ಅಧಿಕಾರ ಹಂಚಿಕೆಯ ಒಪ್
ಕೋಲ್ಕತ್ತಾ, ಡಿ. 23 (ಪಿಟಿಐ) ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಅಡಿಯಲ್ಲಿ ಮೊದಲ ಹಂತದ ವಿಚಾರಣೆಯಲ್ಲಿ ಸುಮಾರು 32 ಲಕ್ಷ ಗುರುತಿಸಲಾಗದ ಮತದಾರರನ್ನು ಪತ್ತೆ ಹೆಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದ
ಗಾಲ್ವೆಸ್ಟನ್, ಡಿ. 23 (ಎಪಿ) ಯುವ ವೈದ್ಯಕೀಯ ರೋಗಿಯನ್ನು ಮತ್ತು ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕನ್ ನೌಕಾಪಡೆಯ ಸಣ್ಣ ವಿಮಾನವು ಅಮೆರಿಕದ ಗಾಲ್ವೆಸ್ಟನ್ ಬಳಿ ಅಪಘಾತಕ್ಕೀಡಾಗಿದ್ದು, ಕನಿಷ್ಠ ಐದು ಜನರು ಸಾವನ್ನ
ಬೆಂಗಳೂರು,ಡಿ.23- ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಮತ್ತು ರಾಯಚೂರಿನಲ್ಲಿ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ಮಾಡಿ ಚಳಿ ಬಿಡಿಸಿದ್ದಾರೆ. ಭ್ರಷ್
ದೊಡ್ಡಬಳ್ಳಾಪುರ,ಡಿ.23- ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಘಾಟಿ ಸುಬ್ರಹಣ್ಯದಲ್ಲಿ ಇದೇ 25ರಂದು ನಡೆಯಲಿರುವ ಬ್ರಹರಥೋತ್ಸವಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿ
ಚಿಕ್ಕಮಗಳೂರು,ಡಿ.23- ನಗರದ ಅರಳುಗುಪ್ಪೆ ಮಲ್ಲೇಗೌಡ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ ಜಿಲ್ಲಾ ಸರ್ಜನ್ ಕಚೇರಿ ಎದುರು ನಿಂತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಬೆಂಕಿಯನ್ನು ನಂದಿಸಿ ಭ
ನಿತ್ಯ ನೀತಿ : ನಮ್ಮವರು ಅಂತ ಅಂದುಕೊಂಡವರೆಲ್ಲಾ ನಮ್ಮ ಜೊತೆ ಯಾವಾಗ್ಲೂ ಒಂದೇ ರೀತಿ ಇರುತ್ತಾರೆ ಅನ್ನೋದು ನಮ್ಮ ತಪ್ಪು ಕಲ್ಪನೆ. ಈ ಪ್ರಪಂಚದಲ್ಲಿ ಎಲ್ಲದಕ್ಕಿಂತ ವೇಗವಾಗಿ ಬದಲಾಗೋದು ಮನುಷ್ಯನ ಮನಸ್ಸು, ಆಲೋಚನೆ ಮಾತ್ರ..!! ಪಂಚಾ
ಬೆಂಗಳೂರು,ಡಿ.22- ಐಪಿಎಲ್ ಮತ್ತು ವಿಜಯ್ ಹಜಾರೆ ಕ್ರಿಕೆಟ್ ಪಂದ್ಯಗಳನ್ನು ಬೆಂಗಳೂರಿನಲ್ಲೇ ನಡೆಸಲು ಪೂರಕವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಇಂದು ಹಿರಿಯ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ.ಆರ್ಸಿಬಿ ಐಪಿಎಲ್
ಹುಬ್ಬಳ್ಳಿ, ಡಿ. 22- ಅನ್ಯ ಜಾತಿಯ ಯುವಕನ ಜೊತೆ ಮಗಳು ಮದುವೆಯಾಗಿದ್ದಾಳೆಂಬ ಕೋಪಕ್ಕೆ ಮಗಳು ಗರ್ಭಿಣಿ ಎಂಬುವುದನ್ನೂ ಲೆಕ್ಕಿಸದೇ ಪಾಲಕರು ಮಗಳ ಮೇಲೆ ಮಾರಕಾಸಗಳಿಂದ ಹೊಡೆದು ಕೊಲೆ ಮಾಡಿದ್ದಲ್ಲದೆ, ಯುವಕನ ಕುಟುಂಬದವರ ಮೇಲೂ ಹಲ್ಲ
ಬೆಂಗಳೂರು,ಡಿ.22-ಕಳೆದ ಕೆಲವು ದಿನಗಳ ಹಿಂದೆ ಹಾಸನ, ತುಮಕೂರು ಸೇರಿದಂತೆ ವಿವಿಧ ಜಿಲ್ಲಾಧಿಕಾರಿಗಳ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಇದೀಗ ಹಾಸನ ಜಿಲ್ಲೆಯ ಆಲೂರು ಹಾಗೂ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕು
ಬೆಂಗಳೂರು,ಡಿ.22- ಕೃಷಿಯೇತರ ಆಸ್ತಿ ಮತ್ತು ಸ್ವತ್ತುಗಳ ನೋಂದಣಿಯಲ್ಲಿ ಕಳೆದ ಮೂರು ವಾರಗಳಿಂದ ರಾಜ್ಯದಲ್ಲಿ ವ್ಯತ್ಯಯವಾಗಿದೆ. ತಮ ಸ್ವತ್ತುಗಳನ್ನು ನೋಂದಣಿ ಮಾಡಿಸಲು ಹೋದವರು ಸಕಾಲದಲ್ಲಿ ನೋಂದಣಿಯಾಗದೆ ಪರದಾಡುವಂತಾಗಿದೆ. ಆದರ
ಬೆಂಗಳೂರು, ಡಿ.22- ಅಧಿಕಾರ ಹಂಚಿಕೆ ಗೊಂದಲಗಳು ಗರಿ ಗೆದರಿರುವ ಸಂದರ್ಭದಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇಂದು ದೆಹಲಿಯತ್ತ ಮುಖ ಮಾಡಿದ್ದಾರೆ. ಹೈಕಮಾಂಡ್ ಸಮುಖದಲ್ಲಿ ಚರ್ಚೆಗೆ ವೇದಿಕೆ ಸಜ್ಜುಗೊಳಿಸುವ ಪ್ರಯತ್ನ ನ
ಚಿಕ್ಕಮಗಳೂರು,ಡಿ.22- ಜನರ ಮನರಂಜನೆಗಾಗಿ ನಿತ್ಯವೂ ಮುಖ್ಯಮಂತ್ರಿ ಗಾದಿ ಕುರ್ಚಿ ಫೈಟ್ ನಡೆಯುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು. ಬಾಳೆಹೊನ್ನೂರಿನ
ಹೈದರಾಬಾದ್, ಡಿ.22- ಭವಿಷ್ಯದಲ್ಲಿ ಹಲವಾರು ಉಡಾವಣೆಗಳನ್ನು ನಡೆಸಲು ಸನ್ನದ್ಧವಾಗಿರುವ ಇಸ್ರೋ ಅಧಿಕಾರಿಗಳ ತಂಡ ಇಂದು ತಿರುಮಲ ತಿಮಪ್ಪನ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆರ್ಶೀವಾದ ಪಡೆದುಕೊಂಡಿತು. ಇಸ್ರೋ ಅಧ್ಯಕ್ಷ ಡಾ. ವಿ
ನವದೆಹಲಿ, ಡಿ.22- ಬಾಂಗ್ಲಾದ ಮಧ್ಯಂತರ ಸರ್ಕಾರದ ವಿರುದ್ಧ ಅಲ್ಲಿನ ಮಾಜಿ ಪ್ರಧಾನಿ ಶೇಖ್ ಹಸೀನಾ ತಮ ಅಸಮಾಧಾನ ಹೊರ ಹಾಕಿದ್ದಾರೆ. ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರದ ವಿಚಾರವಾಗಿ ಭಾರತದಲ್ಲಿ ರಕ್ಷಣೆ ಪಡೆದುಕೊಂಡಿರುವ ಮಾಜ
ಬೆಂಗಳೂರು, ಡಿ.22– ರಾಜ್ಯ ರಾಜಕೀಯದಲ್ಲಿನ ಗೊಂದಲಗಳನ್ನು ಬಗೆ ಹರಿಸುವ ಬದಲಾಗಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳು ರಾಷ್ಟ್ರಮಟ್ಟದ ಕಾಂಗ್ರೆಸ್ಸಿನಲ್ಲಿಯೂ ಗೊಂದಲಗಳಿವೆಯೇ ಎಂಬ ಅನುಮಾನ ಮೂಡುವಂತೆ ಮಾಡ
ಬೆಂಗಳೂರು,ಡಿ.22- ರಸ್ತೆ ದಾಟುತ್ತಿದ್ದ ಕ್ಯಾಷಿಯರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ಹೆಚ್ಎಸ್ಆರ್ ಲೇಔಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಮೂಲತಃ ಬೆಳ
ಬೆಂಗಳೂರು,ಡಿ.22- ನಗರದ ನಾಗರಿಕರು ಹೊಸವರ್ಷದ ಸಂಭ್ರಮಾಚರಣೆಯನ್ನು ಜಾಗೃತಿ, ಕಾಳಜಿ ಮತ್ತು ಸುರಕ್ಷತೆಯೊಂದಿಗೆ ಜವಾಬ್ದಾರಿಯುತವಾಗಿ ಆಚರಿಸುವಂತೆ ನಗರ ಪೊಲೀಸರು ಅಭಿಯಾನವನ್ನು ಪ್ರಾರಂಭಿಸಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ
ಬೆಂಗಳೂರು,ಡಿ.22- ಪತ್ನಿಯನ್ನು ಉಪಾಯವಾಗಿ ತಮ್ಮ ಸೈಟ್ ಬಳಿ ಕರೆದುಕೊಂಡು ಹೋಗಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಪತಿಯೇ ಕೊಲೆ ಮಾಡಿರುವ ಘಟನೆ ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಿಟ್ಟಿಗಾನ ಹಳ್ಳಿಯ ನಿವಾಸಿ ಗ
ಹಾಸನ, ಡಿ.22-ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಬೇಕಿದ್ದ ಎರಡು ತಿಂಗಳ ಗೃಹಲಕ್ಷಿ ಯೋಜನೆ(Grihalakshmi scheme)ಯ ಹಣ ಎಲ್ಲಿಗೆ ಹೋಯಿತು? ಅದರ ಬಗ್ಗೆ ರಾಜ್ಯ ಸರ್ಕಾರ ಏನು ಕ್ರಮ ಕೈಗೊಂಡಿದೆ? ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ
ಬೆಂಗಳೂರು,ಡಿ.22- ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ವೇ (Bengaluru-Mysuru Expressway) ವಾಹನ ಸಂಚಾರಕ್ಕೆ ಮುಕ್ತವಾದ ಬಳಿಕ, ಕಳೆದ 3 ವರ್ಷಗಳಲ್ಲಿ ಎರಡು ಟೋಲ್ಗಳಿಂದ ಬರೋಬ್ಬರಿ 855.79 ಕೋಟಿ ರೂ.ಗಳಷ್ಟು ಟೋಲ್ ಸಂಗ್ರಹವಾಗಿದೆ. ಹೆದ್ದಾರಿಯಲ್ಲಿ ಎರ
ಬೆಂಗಳೂರು,ಡಿ.22- ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಇಬ್ಬರ ಕುರ್ಚಿ ಕಿತ್ತಾಟದಲ್ಲಿ ಕರ್ನಾಟಕ ಅಭಿವೃದ್ಧಿ ಇಲ್ಲದೆ ಸೊರಗಬೇಕಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ
ಬೆಂಗಳೂರು,ಡಿ.22- ಕುಂಬಳಗೋಡು ಸ್ಟೇಷನ್ನಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ನಾಳೆ ನಗರದ ಕೆಲವು ಕಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ತಿಳಿಸಿದೆ. ನಾಳೆ ಬೆಳಿಗ್ಗೆ 10 ಗಂಟೆಯಿ
ಕೋಲ್ಕತ್ತಾ, ಡಿ. 22 (ಪಿಟಿಐ) ಜನಾಂಗೀಯ ಕಲಹದಿಂದ ಪೀಡಿತ ಮಣಿಪುರ(Manipur)ದಲ್ಲಿ ಹೋರಾಡುತ್ತಿರುವ ಪಕ್ಷಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಸಮಯ ತೆಗೆದುಕೊಳ್ಳುತ್ತದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವ
ಪೇಶಾವರ, ಡಿ.22 (ಪಿಟಿಐ) ಪಾಕಿಸ್ತಾನ(Pakistan)ದ ವಾಯುವ್ಯ ಪ್ರಾಂತ್ಯದ ಖೈಬರ್ ಪಖ್ತುಂಖಾ(hyber Pakhtunkhwa)ದಲ್ಲಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಭದ್ರತಾ ಪಡೆಗಳು ಒಂಬತ್ತು ಭಯೋತ್ಪಾದಕರನ್ನು ಕೊಂದಿವೆ ಎಂದು ಮಿಲಿಟರಿಯ ಮಾಧ
Chikkamagaluru,ಡಿ.22- ಮನೆಗಳ್ಳನ ಮಾಡಿದ ಆರೋಪಿಗಳನ್ನು ತರೀಕೆರೆ ಠಾಣೆ ಪೊಲೀಸರು 24 ಘಂಟೆಯೊಳಗೆ ಬಂಧಿಸಿ 8.76 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 8.90 ಹಣವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ತರೀಕೆರೆಯ ಕೋಡಿಕ್ಯಾಂಪ್ 9ನೇ ತ
ಚಿಕ್ಕಬಳ್ಳಾಪುರ(Chikkaballapur),ಡಿ.22– ದಟ್ಟವಾದ ಮಂಜು, ಹೆದ್ದಾರಿಗಳಲ್ಲಿ ಸೂಚನಾ ಫಲಕ ಇಲ್ಲದಿರುವುದು ಸೇರಿದಂತೆ ಮತ್ತಿತರ ಕಾರಣಗಳಿಂದ ಜಿಲ್ಲೆಯಾದ್ಯಂತ ಬಹುತೇಕ ಕಡೆಗಳಲ್ಲಿ ಕಳೆದ ಒಂದು ತಿಂಗಳಲ್ಲಿ ಸುಮಾರು 50ಕ್ಕೂ ಅಧಿಕ ಅಪಘಾತ (Road Acci
ನಿತ್ಯ ನೀತಿ : ಒಂಟಿಯಾಗಿದ್ದರೂ ಪರವಾಗಿಲ್ಲ ಆದರೆ ಸಮಯಕ್ಕೆ ತಕ್ಕಂತೆ ಬಣ್ಣ ಬದಲಿಸುವ ಜನರ ಸಹವಾಸ ಬೇಡ. ಪಂಚಾಂಗ : ಸೋಮವಾರ, 22-12-2025ವಿಶ್ವಾವಸುನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು: ಸೌರ ಹೇಮಂತ / ಮಾಸ: ಪುಷ್ಯ / ಪಕ್ಷ: ಶುಕ್ಲ / ತಿಥಿ: ದ್
ಗುವಾಹಟಿ,ಡಿ.21- ಪ್ರಧಾನಿ ನರೇಂದ್ರಮೋದಿ ಅವರು ಅಸ್ಸಾಂ ಪ್ರವಾಸದ ಎರಡನೇ ದಿನವಾದ ಇಂದು ಬೆಳಗ್ಗೆ ಬ್ರಹಪುತ್ರ ನದಿಯಲ್ಲಿ ಸಮರ ನೌಕೆಯೊಂದರಲ್ಲಿ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೇ ಚರ್ಚಾ ಸಂವಾದ ನಡೆಸಿದರು. ಅಸ್ಸಾಂನ ವಿವಿಧ ಶ
ಅಡಿಲೇಡ್, ಡಿ.21- ಪ್ರತಿಷ್ಠಿತ ಆಶಸ್ ಟೆಸ್ಟ್ ಸರಣಿಯನ್ನು ಮಾಜಿ ವಿಶ್ವಚಾಂಪಿಯನ್ ಆಸ್ಟ್ರೇಲಿಯಾವು 3-0ಯಿಂದ ಗೆದ್ದು ಸಂಭ್ರಮಿಸಿದೆ. ಮೊದಲೆರಡು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದ್ದ ಇಂಗ್ಲೆಂಡ್ ಪಡೆಯು ಸರಣಿಯಲ್ಲಿ ಜೀವ
ಯಲಹಂಕ,ಡಿ.21- ಅರವತ್ತೈದು ವರ್ಷಗಳಿಗೂ ಹೆಚ್ಚು ಕಾಲ ಜೊತೆಯಾಗಿಯೇ ಸಾರ್ಥಕ ಬದುಕು ಕಂಡ ದಂಪತಿ ಸಾವಿನಲ್ಲೂ ಜೊತೆಯಾಗಿರುವ ವಿಶೇಷ ಘಟನೆಯೊಂದು ಯಲಹಂಕ ನಗರದ ಅಟ್ಟೂರು ವಾರ್ಡ್ ವ್ಯಾಪ್ತಿಯ ಅನಂತಪುರದ ಮಹಾಲಕ್ಷಿ ಬಡಾವಣೆಯಲ್ಲಿ ನ
ಬೆಂಗಳೂರು, ಡಿ.21- ಸ್ವಯಂ ಅಪಘಾತದಲ್ಲಿ ಸಾಫ್ಟ್ ವೇರ್ ಕಂಪನಿ ಉದ್ಯೋಗಿಯೊಬ್ಬರು ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ಹುಳಿಮಾವು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಮನಹಳ್ಳಿ ನಿವಾಸಿ ಮುನಿಸ್ವಾಮಿ (31) ಅಪಘಾ
ಕಲ್ಬುರ್ಗಿ, ಡಿ.21- ಅಧಿಕಾರ ಹಂಚಿಕೆಗೆ ಸಂಬಂಧ ಪಟ್ಟಂತೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಪದೇ ಪದೇ ಹೇಳುತ್ತಿರುವ ಹಂತದಲ್ಲೇ, ಗೊಂದಲ ಗಳನ್ನು ಸ್ಥಳೀಯ ಮಟ್ಟದಲ್ಲೇ ಬ
ನವದೆಹಲಿ,ಡಿ.21- ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಬಹುನಿರೀಕ್ಷಿತ 2026-27ನೇ ಸಾಲಿನ ಬಜೆಟ್ ಈ ಬಾರಿ ಭಾನುವಾರವೇ ಮಂಡನೆಯಾಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಭಾನುವಾರ ಸರ್ಕಾರಿ ರಜೆ. ಅಂದು ಯಾವುದೇ ಅಧಿಕೃತ ಕಾ
ಬೆಂಗಳೂರು, ಡಿ.21- ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಅಣ್ಣತಮಂದಿರಂತೆ ಕೆಲಸ ಮಾಡುತ್ತಿದ್ದೇವೆ. ನಮಲ್ಲಿ ಯಾವುದೇ ಸಂಘರ್ಷಗಳಿಲ್ಲ. ಮಾಜಿ ಸಚಿವ ಕೆ.ಎನ್.ರಾಜಣ್ಣ ಮುಖ್ಯಮಂತ್ರಿಯವರಿಗಿಂತಲೂ ನನಗೆ ಹೆಚ್ಚು ಆಪ್ತ ಎಂದು ಉಪ
ಬೆಳಗಾವಿ, ಡಿ.21- ರಾಜ್ಯದ ಗೃಹಲಕ್ಷಿ ಯೋಜನೆಯಡಿ 24ನೇ ಕಂತಿನ ಹಣವನ್ನು ಸೋಮವಾರದಿಂದ ಶನಿವಾರದೊಳಗೆ ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷಿ ಹೆಬ್ಬಳ್ಕರ್ ತಿಳಿಸಿದರು. ಪಲ್ಸ್ ಪೋಲಿಯೋ ಲಸಿಕೆ ಅಭಿ
ಬೆಂಗಳೂರು, ಡಿ.21- ಕಷ್ಟದಲ್ಲಿ ಮಹಿಳೆಗೆ ಸಹಾಯ ಮಾಡಿ ಕೊನೆಗೆ ಮಂಚಕ್ಕೆ ಕರೆದ ಆನ್ಲೈನ್ ಗೆಳೆಯನ ವಿರುದ್ಧ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಮದುವೆಯಾಗಿ ಮಕ್ಕಳಿರುವ 38 ವರ್ಷದ ಗೃಹಿಣಿಯೊಬ್ಬರಿಗೆ ಸೋಷಿಯ
ನವದೆಹಲಿ,ಡಿ.21- ಭಾರತೀಯ ರೈಲ್ವೆ ಇಲಾಖೆಯು ಇದೇ ತಿಂಗಳ 26ರಿಂದ ಅನ್ವಯವಾಗುವಂತೆ ಹೊಸ ರೈಲು ಟಿಕೆಟ್ ದರವನ್ನು ಪರಿಷ್ಕರಣೆ ಮಾಡಿದೆ. ಪ್ರಯಾಣಿಕರಿಗೆ ಹೆಚ್ಚಿನ ಹೊರೆಯಾಗದಂತೆ ಹಾಗೂ ರೈಲ್ವೆ ಇಲಾಖೆಯಲ್ಲಿ ಅಂತಾರಾಷ್ಟ್ರೀಯ ಮಟ್ಟ
ಬೆಂಗಳೂರು, ಡಿ.21- ಎತ್ತಿನಹೊಳೆ ನೀರಾವರಿ ಯೋಜನೆ ಮತ್ತು ಕಳಸ ಬಂಡೂರಿ ಅಣೆಕಟ್ಟೆ ನಿರ್ಮಾಣ ಯೋಜನೆಗಳಿಗೆ ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡದೆ ಇದ್ದರೂ ನಾವು ಕೆಲಸವನ್ನು ಮುಂದುವರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿ
ಬೆಂಗಳೂರು, ಡಿ.21- ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಕುರಿತಂತೆ ಪ್ರೊ.ಗೋವಿಂದರಾವ್ ಅವರ ಸಮಿತಿ ವರದಿ ನೀಡಿದ ಬಳಿಕ ಅದರ ಅನುಷ್ಠಾನಕ್ಕೆ ಹೊಸ ಘೋಷಣೆಗಳನ್ನು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚ
ಮೈಸೂರು, ಡಿ. 21- ಒಂದೂವರೆ ವರ್ಷದ ಮಗುವೊಂದು ಬಿಸಿ ನೀರಿನ ಪಾತ್ರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ ಜೇನುಕುರುಬ ದಂಪತಿ ರವ್ಯಾ ಮತ್ತು ಬಸಪ್ಪನವರ ಒಂ
ಬೆಂಗಳೂರು,ಡಿ.21-ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮೆ ಸಾಬೀತು ಮಾಡೋಣ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಜಿಲ್ಲಾ ಉಸ್ತುವಾ
ಬೆಂಗಳೂರು,ಡಿ.21-ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶ ಸಂಬಂಧ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಡಿ.23ರ ಬದಲಿಗೆ ನಾಳೆಯೇ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿ
ಬೆಂಗಳೂರು, ಡಿ.21-ರಾಜ್ಯದಲ್ಲಿ ಮೈ ಕೊರೆಯುವ ಮಾಗಿ ಚಳಿಗೆ ಜನರು ತತ್ತರಿಸಿ ಹೋಗಿದ್ದಾರೆ. ಕರಾವಳಿ ಭಾಗ ಹೊರತು ಪಡಿಸಿ ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಕುಸಿತವಾಗಿದೆ. ಹವಾಮಾನದಲ್ಲಾಗುತ್ತಿರ
ಢಾಕಾ, ಡಿ.21- ಉದ್ವಿಗ್ನತೆಗೊಂಡಿರುವ ಬಾಂಗ್ಲಾದೇಶದ ಸಿಲ್ಹೆಟ್ ನಗರದಲ್ಲಿರುವ ಭಾರತೀಯ ಸಹಾಯಕ ಹೈಕಮಿಷನ್ ಕಚೇರಿ ಮತ್ತು ವೀಸಾ ಅರ್ಜಿ ಕೇಂದ್ರದಲ್ಲಿ ಭದ್ರತೆಯನ್ನು ಬಲಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವು
ನವದೆಹಲಿ,ಡಿ.21- ಸುಪ್ರೀಂಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಒಂದು ವರ್ಷದ ನಂತರ ಅಚ್ಚರಿಯ ಬೆಳವಣಿಗೆ ಹೊರಬಿದ್ದಿದ್ದು, ಚುನಾವಣಾ ಬಾಂಡ್ ಯೋಜನೆ ರದ್ದುಗೊಂಡ ಮೊದಲ ಹಣಕಾಸು ವರ್ಷದಲ್ಲಿ ರಾಜಕೀಯ ಪಕ್ಷಗಳ
ಚಿಕ್ಕಮಗಳೂರು,ಡಿ.21- ಸಿಎಂ ಕುರ್ಚಿ ವಿಚಾರ ಸಂಬಂಧ ರಾಜ್ಯದಲ್ಲಿ ಅಸ್ಥಿರ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್ನಲ್ಲಿ ಹೈ ಅನ್ನೋದು ಇದೆ ಅಷ್ಟೇ. ಕಮಾಂಡ್ ಎನ್ನುವುದು ಉಳಿದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲ
ಬೆಂಗಳೂರು, ಡಿ.21- ನಾನು ಯಾವುದಕ್ಕೂ ರಾಜಿಯಾಗಲ್ಲ. ಹಿಂದೆ ಆಡಿದ ಮಾತಿಗೆ ಈಗಲೂ ಬದ್ಧ. ನಾನು ಯಾವಾಗಲೂ ಸಿದ್ದರಾಮಯ್ಯ ಪರ ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ. ನಿನ್ನೆಯಷ್ಟೆ ಡಿಸಿಎಂ ಡಿ.ಕೆ.ಶಿವಕುಮಾರ್ ಅ
ನಿತ್ಯ ನೀತಿ : ದಾರಿ ಇಲ್ಲ ಅಂತ ನಡೆಯುವುದನ್ನೇ ನಿಲ್ಲಿಸಬಾರದು. ನಾವು ನಡೆದಿದ್ದೇ ದಾರಿ ಆಗಬೇಕು. ಆ ದಾರಿ ನಾಲ್ಕು ಜನಕ್ಕೆ ಸ್ಫೂರ್ತಿ ಆಗಬೇಕು. ಪಂಚಾಂಗ : ಭಾನುವಾರ, 21-12-2025ವಿಶ್ವಾವಸುನಾಮ ಸಂವತ್ಸರ / ಆಯನ: ಉತ್ತರಾಯಣ / ಋತು: ಸೌರ ಹೇ
ಅರ್ಜುನ್ ಜನ್ಯಾ ನಿರ್ದೇಶನದ ’45’ ಸಿನಿಮಾ ದೊಡ್ಡಮಟ್ಟದಲ್ಲಿ ಸದ್ದು ಮಾಡ್ತಿದೆ. ಕ್ರಿಸ್ಮಸ್ ಸಂಭ್ರಮದಲ್ಲಿ 45 ತೆರೆಗಪ್ಪಳಿಸಲಿದೆ. ಮತ್ತೊಂದು ಖುಷಿಯ ವಿಚಾರ ಅಂದ್ರೆ ತೆಲುಗು, ತಮಿಳು, ಹಿಂದಿ, ಮಲಯಾಳಂ ರೈಟ್ಸ್ ಭರ್ಜರಿ ಬೆಲೆಗೆ ಆ
ಬೆಂಗಳೂರು,ಡಿ.20- ಜೀಪ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ಜೆಬಿನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನ
ಬೆಳ್ತಂಗಡಿ,ಡಿ.20- ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದ ಬುರುಡೆ ಚಿನ್ನಯ್ಯ ಇದೀಗ ಐದು ಮಂದಿ ವಿರುದ್ಧ ಬೆದರಿಕೆಯ ದೂರು ನೀಡಿ ಸೂಕ್ತ ರಕ್ಷಣೆ ನೀಡುವಂತೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಅರ್ಜಿ ಸಲ್ಲಿ
ಚಿತ್ರದುರ್ಗ,ಡಿ.20- ಸರ್ಕಾರಿ ಜಾಗ, ದಲಿತರ ಭೂಮಿ ಕಬಳಕೆ ಮಾಡುತ್ತಿರುವ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅಕ್ರಮ ಆಸ್ತಿ ಕುರಿತು ಸಮಗ್ರ ತನಿಖೆ ನಡೆಸುವಂತೆ ಮಾಜಿ ಸಚಿವ ಹೆಚ್.ಆಂಜನೇಯ ಆಗ್ರಹಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠ
ಬೆಂಗಳೂರು,ಡಿ.20- ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಿ, ಅಕ್ರಮ ವಲಸಿಗರ ಮೇಲೆ ಕಠಿಣ ಕ್ರಮಕೈಗೊಂಡು ಅವರನ್ನು ಹೊರದಬ್ಬುವ ಕೆಲಸ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್
ಬೆಂಗಳೂರು,ಡಿ.20- ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ನಡೆದ ಚಳಿಗಾಲದ ವಿಧಾನಸಭೆಯ ಅಧಿವೇಶನವು 10 ದಿನಗಳ ಕಾಲ 57 ಗಂಟೆ 35 ನಿಮಿಷಗಳ ಕಾಲ ನಡೆದಿದೆ. ಡಿ.8 ರಿಂದ 19 ರವರೆಗೆ ಅಧಿವೇಶನ ನಡೆದಿದ್ದು, ಒಟ್ಟು 23 ವಿಧೇಯಕಗಳನ್ನು ಮಂಡಿಸಿ ಅಂಗೀಕ
ಬೆಂಗಳೂರು,ಡಿ.20- ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಂಗೀಕರಿಸಿದ ದ್ವೇಷ ಭಾಷಣ ಮಸೂದೆ ಸಾರ್ವಜನಿಕರ ಬಾಯಿ ಮುಚ್ಚಿಸುವ ಆದೇಶವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಈ
ಬೆಂಗಳೂರು,ಡಿ.20- ಕೇಂದ್ರ ಗೃಹಸಚಿವ ಅಮಿತ್ ಷಾ ವಿರುದ್ದ ಸದನದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೂಡಲೇ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯ
ಕೋಲ್ಕತ್ತಾ, ಡಿ.20- ಪಶ್ಚಿಮ ಬಂಗಾಳದ ತಾಹೆರ್ಪುರ ಹೆಲಿಪ್ಯಾಡ್ನಲ್ಲಿ ದಟ್ಟವಾದ ಮಂಜಿನಿಂದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಕಡಿಮೆ ಗೋಚರತೆಯಿಂದಾಗಿ ಇಳಿಯಲು ಸಾಧ್ಯವಾಗದೆ ಹಿಂತಿರುಗಿದ ಘಟ
ಬೆಂಗಳೂರು, ಡಿ.20– ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ದೊಡ್ಡ ಬೊಮಯ್ಯ ಅವರು ಇಂದು ನಿಧನರಾಗಿದ್ದಾರೆ. ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ ದೊಡ್ಡಯ್ಯ ಮತ್ತು ಚಿಕ್ಕ

14 C