ಬೆಂಗಳೂರು, ಜ.9- ಕನ್ನಡಿಗರು ಹೆಮೆ ಪಡುವಂತಹ ವಿಚಾರವೊಂದು ಹೊರ ಬಿದ್ದಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ ನಾಯಕ ನಟರಾಗಿ ನಟಿಸಿದ್ದ ಕಾಂತಾರ; ಚಾಪ್ಟರ್ 1 ಚಿತ್ರ ಆಸ್ಕರ್ ಅಂಗಳಕ್ಕೆ ಕಾಲಿರಿಸಿದೆ. ಭಾರತೀಯ ಚಿತ್ರರಂಗದಲ್ಲಿ ಭಾರ
ಬೆಂಗಳೂರು,ಜ.9- ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಪದವಿ ಪಡೆದವರಿಗೆ ಆರ್ಥಿಕ ನೆರವು ನೀಡುವ ರಾಜ್ಯ ಸರ್ಕಾರದ ಐದು ಖಾತರಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಯಡಿಯಲ್ಲಿ ಸುಮಾರು ಮೂರು ಲಕ್ಷ ಫಲಾನುಭವಿಗಳಿದ್ದರೂ, ಉ
ಚೆನ್ನೈ, ಜ. 9 (ಪಿಟಿಐ)- ನಟ ಕಮ್ ರಾಜಕಾರಣಿ ವಿಜಯ್ ಅವರ ಮುಂಬರುವ ಚಿತ್ರ ಜನ ನಾಯಗನ್ಗೆ ಸೆನ್ಸಾರ್ ಪತ್ರ ನೀಡುವಂತೆ ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿರುವುದರಿಂದ ಚಿತ್ರ ಬಿಡುಗಡೆಗೆ ಎದುರಾಗಿದ್ದ ಅಡ್ಡಿ ಆತಂಕ ದ
ಕೈವ್, ಜ. 9 (ಎಪಿ) – ರಷ್ಯಾ ಪಡೆಗಳು ತಡರಾತ್ರಿಯವರೆಗೆ ಉಕ್ರೇನ್ ಮೇಲೆ ಡ್ರೋನ್ಗಳು ಮತ್ತು ಕ್ಷಿಪಣಿಗಳ ದಾಳಿಗಳ ಮಳೆ ಸುರಿಸಿದೆ.ಈ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಕನಿಷ್ಠ 16 ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನಿ
ಮೈಸೂರು, ಜ.9- ಬಡತನ, ಕೀಳರಿಮೆ ಇನ್ನಿತರ ಕಾರಣಗಳಿಂದ ಶಾಲಾ ಹಂತದಲ್ಲೇ ಶಿಕ್ಷಣದಿಂದ ವಂಚಿತರಾಗುವ ಹೆಣ್ಣುಮಕ್ಕಳ ಪೈಕಿ ಸಾಕಷ್ಟು ಮಂದಿಯನ್ನು ಕಾಣದ ಕೈಗಳು ವೇಶ್ಯಾವಾಟಿಕೆಗೆ ದೂಡುವುದು ಅಥವಾ ಲೈಂಗಿಕ ಶೋಷಣೆ ಜಾಲಕ್ಕೆ ಸಿಲುಕಿ
ಬೆಂಗಳೂರು,ಜ.9- ಪಕ್ಷದ ರಾಜಕೀಯ ಲಾಭಕ್ಕಾಗಿ, ಯಾರದ್ದೋ ಸ್ವಾರ್ಥಕ್ಕಾಗಿ ಕರ್ನಾಟಕದ ಮತ್ತು ಕನ್ನಡಿಗರ ಹಿತಾಸಕ್ತಿಯನ್ನು ಪದೇ ಪದೇ ಬಲಿ ಕೊಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಕನ್ನಡಿಗರು ತಕ್ಕಪಾಠ ಕಲಿಸುವ ದಿನ ಬಹಳ ದೂರವಿಲ
ಬೆಂಗಳೂರು, ಜ. 9- ಅಂತೂ ಇಂತೂ ಜಿಬಿಎ ಚುನಾವಣೆಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ. ಕಳೆದ ಹತ್ತು ವರ್ಷಗಳ ಹಿಂದೆ ಚುನಾವಣೆ ನಡೆದಿದ್ದ ಬಿಬಿಎಂಪಿಯನ್ನು ರದ್ದುಗೊಳಿಸಿ ಜಿಬಿಎ ರಚನೆ ಮಾಡಿದ್ದರೂ ಇದುವರೆಗೂ ಚುನಾವಣೆ ನಡೆದಿರ
ಬೆಂಗಳೂರು,ಜ.9- ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಹಾಗೂ ದತ್ತಿ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ.2025ನೇ ಸಾಲಿನ ವಿಶೇಷ ಪ್ರಶಸ್ತಿಯನ್ನು ಈ ಬಾರಿ ಹಿರಿಯ ಪತ್ರಕರ್ತೆ ಸರಿತಾ ರೈ ಅವರಿಗೆ ನೀಡಲಾಗುತ್ತಿದ್ದು, ಒ
ತುಮಕೂರು,ಜ.9- ಅಯ್ಯಪ್ಪ ಸ್ವಾಮಿ ಭಕ್ತರಿದ್ದ ಕ್ರೂಸರ್ ವಾಹನ ರಸ್ತೆ ಬದಿ ನಿಂತಿದ್ದ ಲಾರಿಗೆ ಅಪ್ಪಳಿಸಿದ ಪರಿಣಾಮ ಬಾಲಕಿ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆ
ಬೆಂಗಳೂರು,ಜ.9- ಚಲಾವಣೆಯಲ್ಲಿ ಇಲ್ಲದ ಪತ್ರಿಕೆಯ ಮೇಲೆ ಸಿದ್ದರಾಮಯ್ಯ ನವರ ಸರ್ಕಾರ ಕೋಟ್ಯಾಂತರ ರೂ. ತೆರಿಗೆದಾರರ ಹಣವನ್ನು ಸುರಿದಿದೆ ಎಂದು ರಾಜ್ಯ ಬಿಜೆಪಿ, ಗಂಭೀರ ಆರೋಪ ಮಾಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ವಿಧಾ
ಬೆಂಗಳೂರು,ಜ.9- ಒಕ್ಕಲಿಗ ಸಮುದಾಯಕ್ಕೆ ಸಮಸ್ಯೆಯಾಗುವಂತಹ ಸಂದರ್ಭ ಬಂದರೆ 1993ರಲ್ಲಿ ನಡೆದಂತಹ ದೊಡ್ಡ ಹೋರಾಟಕ್ಕೆ ನಾಂದಿ ಆಗಲಿದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಸರ್ಕಾ
ಬೆಂಗಳೂರು,ಜ.9- ಬಿಜೆಪಿ ಜೊತೆ ಜೆಡಿಎಸ್ ಶೀಘ್ರವೇ ವಿಲೀನವಾಗಲಿದೆ ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಜೆಡಿಎಸ್ ವಿಧಾನ ಪರಿಷತ್ ಉಪನಾಯಕ ಹಾಗೂ ಶಾಸಕ ಟಿ.ಎ. ಶರವಣ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರ
ಭೂಪಾಲ್,ಜ.9- ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ಪಾಂಗ್ರಿ ಅಣೆಕಟ್ಟು ಯೋಜನೆಯಲ್ಲಿ ನ್ಯಾಯಯುತ ಪರಿಹಾರಕ್ಕಾಗಿ ಆಗ್ರಹಿಸಿ ರೈತರು, ತಮ ಸೊಂಟಕ್ಕೆ ಬಾಳೆ ಮತ್ತು ತಲೆಗೆ ತೇಗದ ಎಲೆಗಳನ್ನು ಕಟ್ಟಿಕೊಂಡು ಅರೆಬೆತ್ತಲೆ ಮ
ಬೆಂಗಳೂರು, ಜ.9- ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ 11 ಲಕ್ಷ ಕೋಟಿ ರೂಪಾಯಿ ಅವ್ಯವಹಾರವಾಗಿದೆ ಎಂದು ಆರೋಪ ಮಾಡುವವರು ಅದನ್ನು ಸಾಬೀತು ಮಾಡಬೇಕು. ಇಲ್ಲವಾದರೆ ಮಾನ ನಷ್ಟ ಮೊಕದ್ದಮೆ ದಾಖಲಿಸಲಾಗ
ಬೆಂಗಳೂರು, ಜ.9- ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ದಾಖಲಾಗಿದ್ದ ಪ್ರಕರಣಗಳ ಹಿನ್ನೆಲೆ ಹಾಗೂ ಇತರ ವಿಚಾರಗಳ ಬಗ್ಗೆ ಸ್ಪಷ್ಟತೆ ಇಲ್ಲ. ತನಿಖೆ ಮಾಡಿದಾಗ ಎಲ್ಲಾ ವಾಸ್ತವಾಂಶಗಳು ಗೊತ್ತಾಗಲಿದೆ. ಅದಕ್ಕಾಗಿ ಪ್ರಕರಣವನ್
ಬೆಂಗಳೂರು,ಜ.9-ಅಪರಾಧಿಗಳಿಗೆ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕೆಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಆದೇಶಿಸಿದ್ದಾರೆ. ಸಿಎಆರ್ ಕೇಂದ್ರಸ್ಥಾ
ಬೆಂಗಳೂರು,ಜ.9- ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟೀಸ್ ನೀಡಿದೆ. ಕಳೆದ ಜ.1 ರಂದ
ಮೈಸೂರು,ಜ.9- ಜನವರಿ 30ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ನಡೆಯಲಿದ್ದು, ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ನಟಿ ಜಯಮಾಲಾ ಅವರು ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಇದಕ್ಕೂ ಮುನ್ನ ಮೈ
ಬೆಂಗಳೂರು,ಜ.9- ಜನರ ಆಶೀರ್ವಾದ ಮತ್ತು ದೇವರ ದಯೆಯಿಂದ ಸಿಕ್ಕಿರುವ ಅವಕಾಶದಲ್ಲಿ ಜನತೆಗೆ ಕೈಲಾದ ಸಹಾಯ ಮಾಡುವ ಹುಲು ರಾಜಕಾರಣಿ ನಾನಷ್ಟೇ. ನಿಮಗೆ ಸಿದ್ಧಿಸಿರುವಂತಹ ಭಾರೀ ಅನುಭವ ನನಗಿಲ್ಲ. ವಿನಮ್ರವಾಗಿ ಒಪ್ಪಿಕೊಳ್ಳುವೆ ಎಂದು
ವಿಶ್ವಸಂಸ್ಥೆ, ಜ.9- ಭಾರತವು 2026ರಲ್ಲಿ ಶೇಕಡಾ 6.6ರಷ್ಟು ಬೆಳವಣಿಗೆ ಹೊಂದುವ ನಿರೀಕ್ಷೆಯಿದೆ, ಇದು ಸವಾಲಿನ ಜಾಗತಿಕ ಪರಿಸರದಲ್ಲಿ ಅಸಾಧಾರಣವಾಗಿ ಹೆಚ್ಚಿನ ಬೆಳವಣಿಗೆ ದಾಖಲಿಸಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ಸ್ಥಿತಿಸ್ಥಾಪಕ ಖಾಸ
ಮುಂಬೈ, ಜ.9- ಇಸ್ರೇಲ್ ಜೊತೆಗಿನ ಯುದ್ಧದ ಮಧ್ಯೆ ಪ್ಯಾಲೆಸ್ಟೈನ್ಗೆ ಬೆಂಬಲ ನೀಡುವುದಾಗಿ ಹೇಳಿ 4 ಕೋಟಿ ರೂ.ಗೂ ಹೆಚ್ಚು ಹಣವನ್ನು ಅಕ್ರಮವಾಗಿ ಸಂಗ್ರಹಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಇಬ್ಬರನ್ನು ಬಂಧಿಸ
ಹನೂರು,ಜ.9-ತಾಲ್ಲೂಕಿನ ಪ್ರಸಿದ್ದ ಪುಣ್ಯ ಶ್ರೀ ಕ್ಷೇತ್ರ ಮಲೆ ಮಹದೇಶ್ವರಬೆಟ್ಟ ದೇಗುಲದಲ್ಲಿ ಹುಂಡಿ ಹಣ ಎಣಿಕೆ ನಡೆದಿದ್ದು 29 ದಿನದಲ್ಲಿ 2.48 ಕೋಟಿ ರೂ ಸಂಗ್ರಹವಾಗಿದೆ. ಹಾಗೂ 6 ವಿದೇಶಿ ನೋಟುಗಳು 2 ಸಾವಿರ ರೂ ಮುಖ ಬೆಲೆ 2 ನೋಟುಗಳು ಸ
ನಿತ್ಯ ನೀತಿ : ಕೆಟ್ಟ ಕೆಲಸ ಮಾಡುವಾಗ ಮಾನವ ಹಿಂದೆ, ಮುಂದೆ ಅಕ್ಕ, ಪಕ್ಕ ನಾಲ್ಕು ದಿಕ್ಕುಗಳನ್ನು ನೋಡುತ್ತಾನೆ..!! ಆದರೆ ಮೇಲೆ ಮಾತ್ರ ನೋಡಲು ಮರೆಯುತ್ತಾನೆ..!! ಮೇಲೆ ಒಂದು ಕಾಣದ ಶಕ್ತಿ ನೋಡುತ್ತಿರುವುದನ್ನು ತಿಳಿಯಲಾರ..!! ಪಂಚಾಂಗ :
ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಸಮೀಪ ಇರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಿಸದೆ ಇಂದು ಒಂದೇ ದಿನ ನಾಲ್ವರು ಕಾರ್ಮಿಕರು ಸಾ
ಸ್ಯಾಂಡಲ್ವುಡ್ ಬಾದ್ ಷಾ ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಹೊಸ ಹೆಜ್ಜೆ ಇಟ್ಟಿದ್ದಾರೆ. ಈಗಾಗಲೇ ನಿರ್ಮಾಪಕಿ ಹಾಗೂ ವಿತರಕಿಯಾಗಿರುವ ಪ್ರಿಯಾ ಸುದೀಪ್, ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕೊಡಲು ಮುಂದಾಗಿದ್ದಾ
ಬೆಂಗಳೂರು, ಜ.8- ರಾಕಿಂಗ್ ಸ್ಟಾರ್ ಯಶ್ ಅವರ 40ನೇ ವರ್ಷದ ಹುಟ್ಟುಹಬ್ಬದ ಸಲುವಾಗಿ ಇಂದು ಬಿಡುಗಡೆಗೊಂಡಿರುವ ಟಾಕ್ಸಿಕ್ ಸಿನಿಮಾದ ಟೀಸರ್ ಅಭಿಮಾನಿಗಳಲ್ಲಿ ಕಿಕ್ಕೇರಿಸಿದೆ.ಇದೇ ಮೊದಲ ಬಾರಿಗೆ ಕೆವಿಎನ್ ಪ್ರೊಡಕ್ಷನ್ಸ್ ಜ
ಬೈರುತ್, ಜ.8-ನಾವು ಇಸ್ರೇಲ್ ಅಥವಾ ಅಮೆರಿಕದೊಂದಿಗೆ ಯುದ್ಧವನ್ನು ಬಯಸುವುದಿಲ್ಲ, ಆದರೆ ಮತ್ತೆ ದಾಳಿಯಾದರೆ ಪ್ರತಿದಾಳಿ ಮಾಡಲು ಸಿದ್ಧವಾಗಿದೆ ಎಂದು ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ.ಆದೇಶಕ್ಕಿ
ಬೆಂಗಳೂರು, ಜ.8- ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಜೆಡಿಎಸ್ ಪಕ್ಷ ಬಿಜೆಪಿಯ ಜೊತೆ ಶೀಘ್ರವೇ ವಿಲೀನಗೊಳ್ಳುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭವಿಷ್ಯ
ಬೀಜಿಂಗ್, ಜ.8- ಅಮೆರಿ ಕಾದ ಆಕ್ರಮಣಕಾರಿ ನಡಿಗೆ ಜಗತ್ತಿನ ಹಲವಾರು ರಾಷ್ಟ್ರ ಗಳು ಆಕ್ರೋಶಗೊಂಡಿದೆ. ವೆನಿಜುವೆಲಾ ನಂತರ ಗ್ರೀನ್ಲ್ಯಾಂಡ್ ಮೇಲೆ ಕಣ್ಣು ಹಾಕಿರುವ ಟ್ರಂಪ್ನ ನಿಲುವಿನ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗ
ಬೆಂಗಳೂರು, ಜ.8- ಬಳ್ಳಾರಿ ಬ್ಯಾನರ್ ಗಲಭೆ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣದ ತನಿಖೆ ಮಾಡುವ ಸಾಮಾರ್ಥ್ಯ ನಮ ಪೊಲೀಸರಿಗೆ ಇದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರ
ಮುಂಬೈ, ಜ.8- ಸತತ ಮೂರನೇ ದಿನವೂ ಮುಂಬೈನ ಷೇರುಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಯಾಗಿದ್ದು, ಷೇರು ಸೂಚ್ಯಂಕ ಭಾರೀ ಇಳಿಕೆ ಕಂಡಿದೆ. ಭಾರತೀಯ ಷೇರು ಸೂಚ್ಯಂಕಗಳು ವಾರದ ಆರಂಭದಿಂದಲೂ ತೀವ್ರ ಒತ್ತಡಕ್ಕೆ ಸಿಲುಕಿದ್ದು, ಸತತ 3 ದಿನಗಳಿಂ
ನವದೆಹಲಿ,ಜ.8- ವಿಕಸಿತ್ ಭಾರತ್ – ರೋಜ್ಗಾರ್ ಮತ್ತು ಅಜೀಕಾ ಮಿಷನ್ (ಗ್ರಾಮೀಣ) (ವಿ-ಬಿ-ಜಿ-ರಾಮ್-ಜಿ) ಕಾಯ್ದೆಯು ದೀರ್ಘಕಾಲೀನ ಕಲ್ಯಾಣ ವಾಸ್ತುಶಿಲ್ಪದ ಮೇಲೆ ನಿರ್ಮಿಸುವ ಮೂಲಕ ಗ್ರಾಮೀಣ ಉದ್ಯೋಗ ಚೌಕಟ್ಟನ್ನು ಬಲಪಡಿಸುವ ಗ
ನವದೆಹಲಿ,ಜ.8- ತುಳುನಾಡಿನ ತಿರುಪ್ಪರಾಂಕುಂದ್ರಂನಲ್ಲಿರುವ ಸುಬ್ರಮಣಿಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿಗೆ ದೀಪಥೂನ್ನಲ್ಲಿ ಕಾರ್ತಿಗೈ ದೀಪವನ್ನು ಬೆಳಗಿಸುವಂತೆ ನೀಡಿದ ಆದೇಶ ಹಿಂದೂಗಳ ಹಕ್ಕುಗಳನ್ನು ನಿರಾಕರಿಸಿದ್ದಕ್ಕಾಗ
ನವದೆಹಲಿ,ಜ.8- ಹಲವಾರು ಆಡೆತಡೆಗಳ ನಡುವೆಯೂ ಕಳೆದ 2025ನೇ ವರ್ಷವು ಭಾರತದ ಪಾಲಿಗೆ ಆಶಾಕಿರಣವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವಧಿಯಲ್ಲಿ ಒಂದು ಮಹತ್ವದ ಸುಧಾರಣಾ ವರ್ಷವಾಗಿ ಹೊರಹೊಮಿದೆ ಎಂದು ಬಿಜೆಪಿ ವಿಶ್ಲೇಷಿಸಿ
ಬೆಂಗಳೂರು, ಜ.8- ಇವಿಎಂ ವಿಶ್ವಾಸಾರ್ಹತೆ ಬಗ್ಗೆ ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರ ಮಾಡಿರುವ ಸಮೀಕ್ಷೆ ಇದೀಗ ಕಾಂಗ್ರೆಸ್ ಸರ್ಕಾರವನ್ನು ತೀವ್ರ ಮುಜುಗರಕ್ಕೀಡಾಗುವಂತೆ ಮಾಡಿದೆ. ರಾಜ್ಯದ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತ
ಬೆಂಗಳೂರು, ಜ.8- ಭಾರಿ ಸದ್ದು ಮಾಡಿದ್ದ ಕೋಗಿಲ್ ಲೇಔಟ್ ಬಡಾವಣೆ ತೆರವು ಕಾರ್ಯಚರಣೆಯಲ್ಲಿ ನ್ಯಾಯ ಸಮತವಾಗಿ ಮರು ವಸತಿ ಕಲ್ಪಿಸಬೇಕಿರುವುದು ಕೇವಲ 37 ಕುಟುಂಬಗಳಿಗೆ ಮಾತ್ರ ಎಂಬ ಅಂಕಿ ಅಂಶವನ್ನು ಅಧಿಕಾರಿಗಳು ರೆಡಿ ಮಾಡಿದ್ದಾರ
ಬೆಂಗಳೂರು, ಜ.8- ಬಾಲಿವುಡ್ನ ಹಿರಿಯ ನಟ ಅನಿಲ್ ಕಪೂರ್ ಮೊದಲು ನಟಿಸಿದ್ದು ಕನ್ನಡ ಚಿತ್ರದಲ್ಲಿ ಎನ್ನುವುದು ಎಲ್ಲರಿಗೂ ಗೊತ್ತೆ ಇದೆ. ನಾನು 43 ವರ್ಷಗಳ ಹಿಂದೆ ಕನ್ನಡ ಚಿತ್ರ ಪಲ್ಲವಿ ಅನು ಪಲ್ಲವಿಯಲ್ಲಿ ನಟಿಸಿದ್ದೇ ಎನ್ನುವುದನ
ಹೈದರಾಬಾದ್,ಜ.8-ಕಾರೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾಲೇಜು ವಿದ್ಯಾರ್ಥಿಗಳ ಸಾವನ್ನಪ್ಪಿದ್ದ ಭೀಕರ ಘಟನೆ ಇಲ್ಲಿನ ಮಿರ್ಜಾಗುಡ ಬಳಿ ನಡೆದಿದೆ. ಮೃತರನ್ನು ಐಸಿಎಫ್ಎಐ ವಿಶ್ವವಿದ್ಯಾಲಯದಲ್ಲಿ ಓದ
ಪುಣೆ, ಜ. 8 (ಪಿಟಿಐ) ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಹೆಸರುವಾಸಿಯಾದ ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗಿಲ್ ಅವರು ಇಂದು ಪುಣೆಯಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 83 ವರ್
ಚೆನ್ನೈ, ಜ. 8 (ಪಿಟಿಐ) ನಟ ಕಮ್ ರಾಜಕಾರಣಿ ವಿಜಯ್ ಅವರ ಬಿಗ್ ಬಜೆಟ್ ಚಿತ್ರ ಜನ ನಾಯಗನ್ ಚಿತ್ರ ಬಿಡುಗಡೆ ದಿನಾಂಕ ಮುಂದೂಡಲಾಗಿದೆ.ಚಿತ್ರ ಬಿಡುಗಡೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಕೆವಿಎನ್ ಪ್ರೊಡಕ್ಷನ್ಸ್
ಅಂಬರ್ನಾಥ್, ಜ.8- ಮಹಾರಾಷ್ಟ್ರದ ಅಂಬರ್ನಾಥ್ನಲ್ಲಿ 12 ಕಾಂಗ್ರೆಸ್ ಕೌನ್ಸಿಲರ್ಗಳು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.ಈ ಕ್ರಮವು ಪುರಸಭೆಯಲ್ಲಿ ರಾಜಕೀಯ ಸಮೀಕರಣಗಳನ್ನು ಗಮನಾರ್ಹವಾಗಿ ಬದಲಾಯಿಸಿದೆ. ಚುನಾವಣೆಯ ನಂತರ
ವಾಷಿಂಗ್ಟನ್,ಜ.8- ಭಾರತದ ಮೇಲೆ ಶೇ.500ರಷ್ಟು ಸುಂಕ ವಿಧಿಸಲು ಅಧಿಕಾರ ನೀಡುವ ಮಸೂದೆಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನುಮತಿ ನೀಡಿದ್ದಾರೆ ಎಂದು ವರದಿಯಾಗಿದೆ. ರಷ್ಯಾದ ತೈಲ ಅಥವಾ ಯುರೇನಿಯಂ ಅನ್ನು ಉದ್ದೇಶಪೂರ್ವಕವಾ
ನಿತ್ಯ ನೀತಿ : ಅಳತೆ ಮೀರಿ ಕಟ್ಟಿದ ಮನೆ, ಅತಿಯಾದ ಸಾಲ, ತೋರಿಕೆಯ ಬದುಕು, ಒಬ್ಬರ ಮೇಲೆ ಅತಿಯಾದ ನಂಬಿಕೆ ಯಾವತ್ತೂ ಒಳ್ಳೆಯದಲ್ಲ.! ಪಂಚಾಂಗ : ಗುರುವಾರ, 08-01-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಪುಷ್ಯ /
ನವದೆಹಲಿ : ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸುವುದಕ್ಕೆ ಡಿಸಿಎಂ ಯಾರು? ಅವರಿಗೆ ಆ ಅಧಿಕಾರ ಯಾರು ಕೊಟ್ಟರು? ರಾಜ್ಯದಲ್ಲಿ ಇರೋದು ರಬ್ಬರ್ ಸ್ಟ್ಯಾಂಪ್ ಗೃಹ ಸಚಿವರಾ? ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು
ನವದೆಹಲಿ, ಜ.7- ರಣವೀರ್ ಸಿಂಗ್ ನಟನೆಯ ಧುರಂದರ್ ಸಿನಿಮಾವು 1000 ಕೋಟಿ ಕ್ಲಬ್ ಸೇರುತ್ತಿದ್ದಂತೆ ಸಂಜು ಬಾಬಾ ಬಾಲಿವುಡ್ ಬಾದ್ ಷಾ ಹಾಗೂ ಪ್ರಭಾಸ್ ಅವರ ಮಹತ್ತರ ದಾಖಲೆ ಹಿಂದಿಕ್ಕಿದ್ದಾರೆ. ಹಲವು ವರ್ಷಗಳ ಬಿಡುವಿನ ನಂತರ ಎರ
ನವದೆಹಲಿ, ಜ.7- ಭಾರತ ಹಾಗೂ ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಟೂರ್ನಿಗೆ ನ್ಯೂಜಿಲೆಂಡ್ ತನ್ನ15 ಸದಸ್ಯರ ಬಲಿಷ್ಠ ತಂಡ ಘೋಷಿಸಿದ್ದು, ಆರ್ ಸಿಬಿ ವೇಗಿ ಜಾಕೋಬ್ ಡಫಿಗೆ ಸ್ಥಾನ ಕಲ್ಪಿಸಿದ್ದರೆ, ಆರ
ಬೆಂಗಳೂರು,ಜ.7- ಭ್ರಷ್ಟಾಚಾರವೇ ತುಂಬಿತುಳುಕುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಸಿಎಂ ದೇವರಾಜ ಅರಸು ಅವರಿಗೆ ಹೋಲಿಕೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಿಎಂ ಬಿ.ಎಸ್ .ಯಡಿಯ
ತುಮಕೂರು,ಜ.7- ಅವಳಿ ಮಕ್ಕಳ ಜೊತೆ ಸಂಪ್ಗೆ ಬಿದ್ದು ತಾಯಿ ಆತಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂ ಕಿನ ಹಿರೇಹಳ್ಳಿಯ ಸಮೀಪದ ಸಿಂಗನಹಳ್ಳಿ ಕಾಲೋನಿಯಲ್ಲಿ ನಡೆದಿದೆ. ವಿಜಯಲಕ್ಷ್ಮಿ(26), ಚೇತನ(5), ಚೈತನ್ಯ(5) ಸಾವನ್ನಪ
ಬೆಂಗಳೂರು, ಜ.7– ನರೇಗಾದಡಿ ವಿನೂತನ ತಂತ್ರಜ್ಞಾನ, ಪಾರದರ್ಶಕತೆ ಕಾಂಗ್ರೆಸ್ಸಿಗರಿಗೆ ದೊಡ್ಡ ಸವಾಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭ
ಹುಬ್ಬಳ್ಳಿ, ಜ.7-ನಗರದಲ್ಲಿ ಮಹಿಳೆಯೊಬ್ಬರನ್ನು ಪೊಲೀಸರೇ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರು ವುದು ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕುರಿತ ಪ್ರಶ್ನೆಯನ್ನು ಹುಟ್ಟುಹಾಕ
ಬೆಂಗಳೂರು,ಜ.7- ದ್ವೇಷದಿಂದ ಆರು ವರ್ಷದ ಬಾಲಕಿಯನ್ನು ದುಷ್ಕರ್ಮಿಗಳು ಅಪಹರಿಸಿ ಕೊಲೆ ಮಾಡಿರುವ ದಾರುಣ ಘಟನೆ ವೈಟ್ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಇಜಾಮುಲ್ ಶೇಕ್ ಎಂಬು
ಬೆಂಗಳೂರು,ಜ.7- ಕಾಂಗ್ರೆಸ್ ಹೈಕಮಾಂಡ್ ಸುತ್ತಿಗೆ ಹಿಡಿದುಕೊಂಡು ಕೂತಿದೆ. ಯಾವಾಗ ಹೊಡೆಯುತ್ತದೆಯೋ ಗೊತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ಕೊ
ಬೆಂಗಳೂರು, ಜ.7– ಬೆಂಗಳೂರು, ಜ.7- ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸಕ್ತ ಅವಧಿಗಷ್ಟೇ ಅಲ್ಲ, ಮುಂದಿನ ಅವಧಿಗೂ ಮುಖ್ಯಮಂತ್ರಿ ಆಗಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಪ್ರತಿಪಾದಿಸುವ ಮೂಲಕ ಡಿ.ಕೆ.ಶಿವಕುಮಾರ್ ಅವರ ಬಣವನ್ನು
ನವದೆಹಲಿ,ಜ.7- ಇಸ್ಲಾಮಾಬಾದ್ ದಶಕಗಳಿಂದ ಭಯೋತ್ಪಾದನೆಯನ್ನು ಬಹಿರಂಗವಾಗಿ ಬೆಂಬಲಿಸುತ್ತಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಆರೋಪಿಸಿದ್ದಾರೆ. ಲಕ್ಸೆಂಬರ್ಗ್ನಲ್ಲಿ ಭಾರತದ ನೆರೆಹೊರೆಯ ಬಗ್ಗೆ ಕೇಳಿದ ಪ್ರಶ್ನೆಗೆ
ಬೆಂಗಳೂರು,ಜ.7- ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಜಿದ್ದಾಜಿದ್ದಿನ ವಾಕ್ಸಮರಕ್ಕೆ ಕಾರಣವಾಗಿರುವ ಬಳ್ಳಾರಿ ಗಲಭೆ ಪ್ರಕರಣದಲ್ಲಿ ಮತ್ತೋರ್ವ ಐಪಿಎಸ್ ಅಧಿಕಾರಿ ಎತ್ತಂಗಡಿಯಾಗಿದೆ.ಬಳ್ಳಾರಿಯ ಜಿಲ್ಲಾ ಪೊಲೀಸ್ ವರಿ
ನವದೆಹಲಿ,ಜ.7- ಇಲ್ಲಿನ ರಾಮಲೀಲಾ ಮೈದಾನ ಪ್ರದೇಶದಲ್ಲಿನ ಸೈಯ್ಯದ್ ಫೈಜ್ ಇಲಾಹಿ ಮಸೀದಿಯ ಸಮೀಪ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು ಕನಿಷ್ಠ ಪಕ್ಷ ಐವರು ಪೊಲೀಸರು ಗಾಯಗೊಂಡಿದ್ದಾರೆ. ದೆಹಲಿ ಹೈ
ಕಾರವಾರ,ಜ.7-ಅತೀ ವೇಗದಿಂದಾಗಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಬೆಂಕಿ ಹೊತ್ತಿಕೊಂಡು ಇಬ್ಬರು ಸಜೀವ ದಹನವಾಗಿರುವ ಘಟನೆ ಹೊನ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತ
ಬೆಂಗಳೂರು,ಜ.7- ಮಾಜಿ ಮುಖ್ಯಮಂತ್ರಿ ದಿ.ದೇವರಾಜು ಅರಸು ಅವರು ಹೊಸ ತಲೆಮಾರಿನ ಹಲವು ನಾಯಕರನ್ನು ಬೆಳೆಸಿದರು. ಅವರೆಂದಿಗೂ ಯಾರನ್ನೂ ಹತ್ತಿಕ್ಕಲು ಪ್ರಯತ್ನಿಸುತ್ತಾ, ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಾ ಕಾಲ ಕಳೆಯಲಿಲ್ಲ. ಅವ
ಚಂಡೀಗಢ,ಜ.7- ಪರಿತ್ಯಕ್ತ ಪತ್ನಿಯನ್ನು ಮತ್ತೆ ಮನೆಗೆ ಕರೆದುಕೊಂಡು ಬಂದ ಪತಿ, ಸೊಸೆಗೆ ಬೆಳ್ಳಿ ಕಾಲುಂಗರ ನೀಡಿದ ಆಕೆಯನ್ನು ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಧನಾಸ್ನಲ್ಲಿ ನಡೆದಿದೆ. ಪಾರ್ವತಿ(40) ಚಾಕು ಇರಿತಕ್ಕೊಳಗಾ
ಬೆಂಗಳೂರು,ಜ.7- ಕರ್ನಾಟಕದಲ್ಲಿ ಅತೀ ಹೆಚ್ಚು ಸುದೀರ್ಘ ಕಾಲ ಸೇವೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯನವರು, ರಾಜ್ಯದಲ್ಲೇ ಅತಿ ಹೆಚ್ಚು ಸಾಲ ಮಾಡಿದ ಮುಖ್ಯಮಂತ್ರಿಯೂ ಹೌದು! ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ
ಹುಬ್ಬಳ್ಳಿ, ಜ.7- ಮತದಾರರ ಪಟ್ಟಿಯಲ್ಲಿ ನನ್ನ ಹೆಸರು ಕೈಬಿಟ್ಟಿದೆ ಎಂದು ಗಲಾಟೆ ಮಾಡಿದ್ದ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಇಲ್ಲಿ ಕೇಳಿಬಂದಿದೆ. ಬಿಜೆಪಿ ಕಾರ್ಯಕರ್ತೆ ಸ
ಬೆಂಗಳೂರು, ಜ.7- ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಅವಮಾನ ಮಾಡಿದ ಹಿನ್ನೆಲೆಯಲ್ಲಿ ತಕ್ಷಣವೇ ಘಟನೆಗ ಕಾರಣರಾದ ಪೊಲೀಸರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ವಿಧಾನಪರ
ಬೆಂಗಳೂರು, ಜ.6- ಹೊಸದಾಗಿ ರಚನೆಯಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಗಳು ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯ ಸ್ಥಾನಗಳಿಗೆ ನಡೆಸ ಉಪಚುನಾವಣೆಗಳ ಫಲಿತಾಂಶವನ್ನು ರಾಜ್ಯ ಚು
ಬೆಂಗಳೂರು,ಜ.6- ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ 1500 ಚ.ಅಡಿ ವಿಸ್ತೀರ್ಣದ ನಿವೇಶನಗಳಲ್ಲಿನ ಕಟ್ಟಡಗಳ ಸೆಟ್ಬ್ಯಾಕ್ನಲ್ಲಿ ಭಾರೀ ಕಡಿತ ಮಾಡಿ ನಗರಾಭಿವೃದ್ಧಿ ಇಲಾಖೆಯು ಅಂತಿಮ ಅಧಿಸೂಚನೆ ಹೊರಡಿಸ
ಮುಂಬೈ, ಜ.6- ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಆರೋಪಪಟ್ಟಿಯನ್ನು ಪರಿಗಣಿಸಿದ ನಂತರ, ಇಲ್ಲಿನ ವಿಶೇಷ ನ್ಯಾಯಾಲಯವು ಖ್ಯಾತ ಚಿತ್ರನಟಿ ಶಿಲ್ಪಾ ಶೆಟ್ಟಿ ಅವರ ಪತಿ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಬಿಟ್ಕಾಯಿನ್ ಹಗರಣ ಪ್ರಕ
ಬೆಂಗಳೂರು,ಜ.6- ಸುಲಭವಾಗಿ ಹಣ ಸಂಪಾದನೆ ಮಾಡುವ ಸಲುವಾಗಿ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಅನ್ನ ಹಾಕಿದ ರಿಯಲ್ಎಸ್ಟೇಟ್ ಉದ್ಯಮಿ ಮನೆಗೆ ಕನ್ನ ಹಾಕಿದ ಇಬ್ಬರು ಕೆಲಸಗಾರರು ಸೇರಿದಂತೆ ನಾಲ್ವರನ್ನು ವಿದ್ಯಾರಣ್ಯಪುರ ಠಾ
ಬೆಂಗಳೂರು,ಜ.6- ಮೇಲಿಂದ ಮೇಲೆ ಕಾಂಗ್ರೆಸ್ನ ಗೂಂಡಾಗಿರಿ ಸಂಸ್ಕೃತಿಗೆ ಕನ್ನಡಿ ಹಿಡಿಯುವ ಪ್ರಚೋದನಕಾರಿ ಘಟನೆಗಳು ನಡೆಯುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮಾತ್ರವಲ್ಲ, ಸಂಪೂರ್ಣ ಆಡಳಿತ ಯಂತ್ರವೇ ಕುಸಿದಿದೆ. ರಾ
ಬೆಂಗಳೂರು,ಜ.6- ರಾಜ್ಯದಲ್ಲಿ ಅತಿ ದೀರ್ಘಾವಧಿಗೆ ಆಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ವ್ಯಂಗ್ಯಭರಿತವಾಗಿ,ಜನ ವಿರೋಧಿ ಸಿಎಂ ಎಂದು ಕಾಲೆಳೆದಿದೆ. ದಾಖಲೆ ಸ
ಚೈಬಾಸಾ, ಜ.6- ಕಾಡಾನೆಯೊಂದು ದಿಢೀರ್ ದಾಳಿ ನಡೆಸಿದ ಪರಿಣಾಮ ತಂದೆ ಮತ್ತು ಅವರ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾಹಕ ಘಟನೆ ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ನಡೆದಿದೆ. ಕಾಡಿನೊಳಗಿನ ಗೋಯಿಲ್
ಅಂಬಾಲ,ಜ.6– ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮತ್ತು ವಾಯುಪಡೆಯ ನಿಲ್ದಾಣದ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಒದಗಿಸುತ್ತಿದ್ದ ಆರೋಪದ ಮೇಲೆ ಹರಿಯಾಣದ ಅಂಬಾಲ ಪೊಲೀಸರು ಗುತ್ತಿಗೆ ನೌಕರನನ್ನು ಬಂಧಿಸಿದ್ದಾರೆ.
ಚೆನ್ನೈ, ಜ. 6- ಮಧುರೈನ ತಿರುಪರಂಕುಂದ್ರಂ ಬೆಟ್ಟದ ಮೇಲಿನ ಕಲ್ಲಿನ ಕಂಬದಲ್ಲಿ ಕಾರ್ತಿಗೈ ದೀಪ ಬೆಳಗಿಸಲು ಅವಕಾಶ ನೀಡಿದ್ದ ಏಕ ಸದಸ್ಯ ಪೀಠದ ತೀರ್ಪನ್ನು ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠ ಎತ್ತಿ ಹಿಡಿದಿದೆ. ಇದರೊಂದಿಗೆ ತಮಿಳ
ಬೆಂಗಳೂರು, ಜ.6-ಬಳ್ಳಾರಿಯಲ್ಲಿ ಕಗ್ಗೊಲೆಯಾದ ನಿಮ್ಮದೇ ಪಕ್ಷದ ನತದೃಷ್ಟ ಕಾರ್ಯಕರ್ತನ ಡಬಲ್ ಪೋಸ್ಟ್ ಮಾರ್ಟಂ ಕಥಾನಕದ ಬಗ್ಗೆ ನಾನು ಹೇಳಿದ್ದು ಸತ್ಯ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್
ಮೈಸೂರು,ಜ.6- ಕೆಲವು ದಿನಗಳ ಹಿಂದಷ್ಟೇ ತುಮಕೂರು, ಹಾಸನ ಜಿಲ್ಲಾಧಿಕಾರಿ ಕಚೇರಿ ಹಾಗೂ ಸರಗೂರು ತಾಲ್ಲೂಕು ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಬೆನ್ನಲ್ಲೇ ಇದೀಗ ಮೈಸೂರು ನ್ಯಾಯಾಲಯಕ್ಕೂ ಕೂಡ ಇಂದು ಬೆಳಗ್ಗೆ ಬೆದರಿಕೆ ಸಂದೇಶ ಬಂ
ಬೆಂಗಳೂರು, ಜ.6- ಬಳ್ಳಾರಿ ಸೇರಿದಂತೆ ರಾಜ್ಯದಲ್ಲಿ ಶಾಂತಿ ನೆಲಸಬೇಕೆಂಬುದು ಕಾಂಗ್ರೆಸ್ಸಿನ ಉದ್ದೇಶ. ಆದರೆ ಬಿಜೆಪಿಯವರು ಎಲ್ಲಾ ಕಡೆ ಶಾಂತಿ ಕದಡುವ ಯತ್ನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡ
ಬೆಂಗಳೂರು, ಜ.6-ಹಿಂದೂ ಮಹಾ ಸಾಗರದ ಶ್ರೀಲಂಕಾ ಬಳಿ ವಾಯುಭಾರ ಕುಸಿತ ಉಂಟಾಗಿದ್ದು, ಜ.8ರಿಂದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಾತ್ರ ಮಳೆಯಾಗುವ ಮುನ್ಸೂಚನೆಗಳಿವೆ. ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ದಕ
ಬೆಂಗಳೂರು,ಜ.6- ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡಕ್ಕೆ ಒಳ್ಳೆಯ ಸುದ್ದಿ ಬರುತ್ತಿದೆ. ಇಂಡಿಯನ್ ಪ್ರೀಮಿಯರ್ ಲೀಗ್ 2026 ಸಮೀಪಿಸುತ್ತಿರುವುದರಿಂದ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನವೀಕರಣ ಕ
ನವದೆಹಲಿ, ಜ.6-ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಇಲ್ಲಿನ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಅವರು ಆರೋಗ್ಯವಾಗಿದ್ದಾರೆ ಮತ್ತು ಹೃದಯ ಹೃದಯ ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ಇರ
ಮೈಸೂರು, ಜ.6- ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿದ್ದೇನೆ. ಐದು ವರ್ಷ ಅವಧಿ ಪೂರ್ಣಗೊಳಿಸುವ ವಿಶ್ವಾಸವೂ ಇದೆ. ಆದರೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು,ಜ.7- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಬೆಂಗಳೂರಿನಿಂದ ಕರ್ನಾಟಕದಲ್ಲಿ ಮಾತ್ರವಲ್ಲದೇ ಹೊರ ರಾಜ್ಯಗಳ ಮಹಾನಗರಗಳಿಗೆ ಸಂಚರಿಸುವ ವಿವಿಧ ಮಾರ್ಗಗಳ ಪ್ರತಿಷ್ಠಿತ ಬಸ
ಬೆಂಗಳೂರು, ಜ.6-ನವೆಂಬರ್ನಿಂದ ರಾಜ್ಯದ ವಾಣಿಜ್ಯ ತೆರಿಗೆಗಳ ಸಂಗ್ರಹದಲ್ಲಿ ಇಳಿಮುಖವಾಗುತ್ತಿದೆ. ಆದರೆ, ಕಳೆದ ವರ್ಷಕ್ಕಿಂತ ಹೆಚ್ಚು ತೆರಿಗೆ ಈ ವರ್ಷ ಸಂಗ್ರಹವಾಗುತ್ತಿದೆ. ನವೆಂಬರ್ ತಿಂಗಳಿನಂತೆ ಡಿಸೆಂಬರ್ ತಿಂಗಳಲ್ಲೂ ರಾ
ನವದೆಹಲಿ, ಜ.6- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮತ್ತೊಂದು ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಹೊಸ ದಾಳಿ ನಡೆಸಿದ್ದಾರೆ, ಈ ಬಾರಿ ಆಪರೇಷನ
ಪುಣೆ, ಜ.6-ಭಾರತೀಯ ಒಲಿಂಪಿಕ್ ಅಸೋಸಿಯೇಷನ್ನ ಮಾಜಿ ಅಧ್ಯಕ್ಷ ಮತ್ತು ಕಾಂಗ್ರೇಸ್ ಹಿರಿಯ ಮುಖಂಡ ಸುರೇಶ್ ಕಲಾಡಿ (81)ಮುಂಜಾನೆ ಇಲ್ಲಿನ ಆಸ್ಪತ್ರೆಯಲ್ಲಿ ನಿಧನರಾದರು.ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಲ್ಮ
ಢಾಕಾ, ಜ.6- ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ಮಾರಣಹೋಮ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ದಿನಸಿ ಅಂಗಡಿಯ ಮಾಲೀಕ ಹಿಂದೂ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ. ಇದು ಬಾಂಗ್ಲಾದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಎರಡನೇ
ನಿತ್ಯ ನೀತಿ : ಅವರಂತೆ ಇವರಂತೆ ಹಾಗೇನಿಲ್ಲ, ನೀನು ನಿನ್ನಂತೆ ಇರು ಅದುವೇ ನಿನ್ನ ಗುರುತು. ಪಂಚಾಂಗ : ಮಂಗಳವಾರ, 06-01-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಪುಷ್ಯ / ಪಕ್ಷ: ಕೃಷ್ಣ / ತಿಥಿ: ತೃತೀಯಾ / ನಕ್ಷ
ಬೆಂಗಳೂರು, ಜ.5- ಬಾಲಿವುಡ್ ಅಲ್ಲದೆ ಇಡೀ ವಿಶ್ವದೆಲ್ಲೆಡೆ ದಾಖಲೆ ಮೇಲೆ ದಾಖಲೆ ಸೃಷ್ಟಿಸಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಧುರಂಧರ್ ಸಿನಿಮಾವು ಬಾಕ್ಸಾಫೀಸ್ ಕೊಳ್ಳೆ ಹೊಡೆದು ನಿರ್ಮಾಪಕರಿಗೆ ಜಾಕ್ಪಾಟ್ ತಂದುಕೊಟ್ಟ
ಬೆಂಗಳೂರು,ಜ.5-ಜೆಜೆ ನಗರದಲ್ಲಿ ರಾತ್ರಿ ನಡೆದಿರುವ ರೀತಿಯಲ್ಲೇ ಈ ಹಿಂದೆಯೂ ಮೂರ್ನಾಲ್ಕು ಭಾರಿ ಧಾರ್ಮಿಕ ಆಚರಣೆ ವೇಳೆ ಕಲ್ಲು ತೂರಿರುವ ಘಟನೆಗಳು ನಡೆದಿವೆ ಎಂದು ಓಂ ಶಕ್ತಿ ಭಕ್ತಾಧಿಗಳು ಹೇಳಿದ್ದಾರೆ.ಇತ್ತೀಚೆಗೆ ಅಯ್ಯಪ್ಪ
ಬೆಂಗಳೂರು,ಜ.5- ಯಾರು ತಪ್ಪು ಮಾಡಿದ್ದಾರೋ, ಅದರ ಹಿಂದೆ ಯಾರು ಇದ್ದಾರೋ ಅವರಿಗೆ ಕಠಿಣ ಶಿಕ್ಷೆಯಾಗಲಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ತಿಳಿಸಿದ್ದಾರೆ.ಜೆಜೆ ನಗರದಲ್ಲಿ ಕಳೆದ ರಾತ್ರಿ ಓಂಶಕ್ತಿ ಮಾಲಾಧಾರಿಗಳ ಮೇ
ನ್ಯೂಯಾರ್ಕ್, ಜ.5- ರಷ್ಯಾದಿಂದ ಭಾರತ ದೇಶ ತೈಲ ಖರೀದಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾನು ಸಂತೋಷವಾಗಿಲ್ಲ ಎಂಬುವುದು ತಿಳಿದಿತ್ತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.ಭಾರತದ ರಪ್ತಿನ ಮೇಲೆ ಬಹ
ಬೆಂಗಳೂರು, ಜ.5- ಇಂದೋರ್ ಮಾದರಿ ಘಟನೆ ನಡೆದಿದ್ದ ನಗರದ ಕೆಎಸ್ಎಫ್ಸಿ ಬಡಾವಣೆಯಲ್ಲಿ ವಾಸಿಸುತ್ತಿರುವ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಲಿಂಗರಾಜಪುರ ವ್ಯಾಪ್ತಿಯ ಕೆಎಸ್ಎಫ್ಸಿ ಬಡಾವಣೆಯಲ್ಲಿ ಕುಡಿಯ
ಬೆಂಗಳೂರು,ಜ.5- ಹೊಸ ವರ್ಷ- 2026ರ ಆರಂಭದಲ್ಲೇ ಸರ್ಕಾರ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಹೊಸ ವರ್ಷವು ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ದೊಡ್ಡ ಬದಲಾವಣೆಯನ್ನು ತರುವ ನಿರೀಕ್ಷೆಯಿದೆ. ಮೊದಲ ವರ್ಷದಲ್ಲಿ ವಿವಿ

17 C