SENSEX
NIFTY
GOLD
USD/INR

Weather

21    C

...
ಮೆಸೇಜ್‌ ನೋಡಿ ಹಣ ಹಾಕಿ ಸೈಬರ್‌ ಗಾಳಕ್ಕೆ ಸಿಲುಕಿದ ಮಹಿಳೆ

ಬೆಂಗಳೂರು,ಫೆ.22- ಸೈಬರ್‌ ವಂಚಕರು ಯಾವುದಾದರೂ ರೀತಿಯಲ್ಲಿ ಅಮಾಯಕರ ಮನಃಪರಿವರ್ತನೆ ಮಾಡುತ್ತಾ ಅವರನ್ನು ತಮ ಖೆಡ್ಡಾಗೆ ಬೀಳಿಸಿಕೊಂಡು ಹಣ ಲಪಟಾಯಿಸುತ್ತಿರುವುದು ಒಂದಲ್ಲಾ ಒಂದು ಕಡೆ ನಡೆಯುತ್ತಲೇ ಇದೆ. ಇದಕ್ಕೆ ಉದಾಹರಣೆ ಎಂಬ

22 Feb 2026 2:55 pm
`ಕೈ’ಗೂಂಡಾಗಿರಿ ವಿರುದ್ಧ ಆರ್‌.ಅಶೋಕ್‌ ಆಕ್ರೋಶ

ಬೆಂಗಳೂರು,ಫೆ.22- ಕಾಂಗ್ರೆಸ್ಸಿನ ಗೂಂಡಾಗಿರಿ ರಾಜ್ಯದಲ್ಲೂ ಮಿತಿಮೀರಿದ್ದು, ಎಲ್ಲವನ್ನೂ ಕಾದು ನೋಡುತ್ತಿರುವ ಕನ್ನಡಿಗರು ಸುಮನೆ ಕೂರುವವರಲ್ಲ. ಕಾಂಗ್ರೆಸ್‌‍ ಪಕ್ಷವನ್ನು ರಾಜ್ಯದಿಂದ ಒದ್ದು ಓಡಿಸುವ ಕಾಲ ದೂರವಿಲ್ಲ ಎಂದು ವಿ

22 Feb 2026 2:53 pm
ಮಾಜಿ ಶಾಸಕ ಸುರೇಶ್‌ಗೌಡ ಕಾರು ಅಪಘಾತ

ಬೆಂಗಳೂರು,ಫೆ.22- ನಾಗಮಂಗಲ ವಿಧಾನಸಭಾ ಕ್ಷೇತ್ರದ ಜೆಡಿಎಸ್‌‍ ಮಾಜಿ ಶಾಸಕ ಸುರೇಶ್‌ ಗೌಡ ಅವರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಅವರು ಗಾಯಗೊಂಡಿದ್ದು, ಪ್ರಾಣಾ ಪಾಯದಿಂದ ಪಾರಾಗಿದ್ದಾರೆ. ಕಾರ್

22 Feb 2026 2:51 pm
ಬಿಜೆಪಿಗೆ ಸೇರಿದ ಅಸ್ಸಾಂ ಕಾಂಗ್ರೆಸ್‌‍ನ ಮಾಜಿ ಮುಖ್ಯಸ್ಥ ಭೂಪೇನ್‌ ಬೋರಾ

ಗುವಾಹಟಿ, ಫೆ. 22 (ಪಿಟಿಐ)- ಅಸ್ಸಾಂ ಕಾಂಗ್ರೆಸ್‌‍ನ ಮಾಜಿ ಮುಖ್ಯಸ್ಥ ಭೂಪೇನ್‌ ಕುಮಾರ್‌ ಬೋರಾ ಇಂದು ಆಡಳಿತಾರೂಢ ಬಿಜೆಪಿಗೆ ಸೇರ್ಪಡೆ ಗೊಂಡರು.ಅಸ್ಸಾಂ ಬಿಜೆಪಿ ಪ್ರಧಾನ ಕಚೇರಿ ವಾಜಪೇಯಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಬೋರಾ ಬಿಜ

22 Feb 2026 2:48 pm
ಶರದ್‌ ಪವಾರ್‌ ಆಸ್ಪತ್ರೆಗೆ ದಾಖಲು

ಪುಣೆ, ಫೆ. 22 (ಪಿಟಿಐ)- ಎನ್‌ಸಿಪಿ (ಎಸ್‌‍ಪಿ) ಪಕ್ಷದ ಅಧ್ಯಕ್ಷ ಶರದ್‌ ಪವಾರ್‌ ಅವರನ್ನು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.85 ವರ್ಷದ ಅವರ ಸ್ಥಿತಿ ಸ್ಥಿರವಾಗಿದೆ. ಸೌಮ್ಯ ನಿರ್ಜಲೀಕರಣದಿಂ

22 Feb 2026 2:46 pm
ಗುತ್ತಿಗೆದಾರರಿಂದ ಲಂಚ ಪಡೆದ ಪ್ರಕರಣ : ಶಾಸಕ ಚಂದ್ರು ಲಮಾಣಿ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾದ ಬಿಜೆಪಿ

ಬೆಂಗಳೂರು,ಫೆ.22- ಗುತ್ತಿಗೆದಾರ ರೊಬ್ಬರಿಂದ ಲಂಚ ಪಡೆದ ಪ್ರಕರಣದಲ್ಲಿ ಲೋಕಾಯುಕ್ತ ಬಂಧನಕ್ಕೊಳಪಟ್ಟಿರುವ ಶಾಸಕ ಡಾ.ಚಂದ್ರು ಲಮಾಣಿ ವಿರುದ್ಧ ಬಿಜೆಪಿ ಶಿಸ್ತು ಕ್ರಮ ಜರುಗಿಸಲು ಗಂಭೀರ ಚಿಂತನೆ ನಡೆಸಿದೆ. ಕಾಂಗ್ರೆಸ್‌‍ ಭ್ರಷ್ಟ

22 Feb 2026 2:45 pm
ಸಾಕುನಾಯಿ ವಿಚಾರಕ್ಕೆ ರದ್ದಾದ ಮದುವೆ..!

ಕಾನ್ಪುರ,ಫೆ.22- ಮದುವೆ ಮನೆಯಲ್ಲಿ ವಧುವಿನ ಸಾಕುನಾಯಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಘರ್ಷಣೆ ನಡೆದು ಜಗಳ ಉಂಟಾಗಿ ಐವರಿಗೆ ಗಾಯವಾಗಿದ್ದು, ವಿವಾಹ ಸಮಾರಂಭವನ್ನೇ ರದ್ದು ಮಾಡಿದ ಘಟನೆ ಉತ್ತರಪ್ರದೇಶದ ಫತ್ಹೇಪುರ ಜಿಲ್ಲೆ

22 Feb 2026 12:57 pm
ಪ್ರಧಾನಿ ಮೋದಿ ಮನ್‌ ಕಿ ಬಾತ್‌ನ 131ನೇ ಸಂಚಿಕೆ : ಇಲ್ಲಿದೆ ಹೈಲೈಟ್ಸ್

ನವದೆಹಲಿ, ಫೆ.22- ಭಾರತ್‌ ಮಂಟಪದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಎಐ ಇಂಪ್ಯಾಕ್ಟ್‌ ಶೃಂಗಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು ಮತ್ತು ಈ ಮೂಲಕ, ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಭಾರತದ ಗಮನಾರ್ಹ ಸಾಮರ್ಥ್ಯಗ

22 Feb 2026 12:53 pm
ಮೈಕ್ರೋಸಾಫ್ಟ್ ತೊರೆದು ಸರ್ವಮ್‌ ಸೇರಿದ ಹರ್ವೀನ್‌ ಸಿಂಗ್‌ ಚಾಧಾ

ನವದೆಹಲಿ, ಫೆ.22- ಮೈಕ್ರೋಸಾಫ್ಟ್ ಸಂಸ್ಥೆಯ ಮಾಜಿ ಉದ್ಯೋಗಿಯೊಬ್ಬರು ಭಾರತೀಯ ಎಐ ಸ್ಟಾರ್ಟ್‌ಅಪ್‌ ಸರ್ವಮ್‌ ಸಂಸ್ಥೆಗೆ ಸೇರ್ಪಡೆಗೊಂಡಿದ್ದಾರೆ. ಹರ್ವೀನ್‌ ಸಿಂಗ್‌ ಚಾಧಾ ಎಂಬ ಭಾರತೀಯ ಮೂಲದ ಮೈಕ್ರೋಸಾಫ್ಟ್ ಸಂಸ್ಥೆಯ ಉದ್ಯೊ

22 Feb 2026 12:49 pm
ಲಂಚ ಆರೋಪ : ಸಿದ್ದರಾಮಯ್ಯರ ಹೇಳಿಕೆಯನ್ನು ಉಲ್ಲೇಖಿಸಿ ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಬೆಂಗಳೂರು,ಫೆ.22- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಮಾಜಿ ಆಯುಕ್ತ ನಟೇಶ್‌ಬಡ್ತಿಗೆ ಲಂಚ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸ್ಪಷ್ಟಪಡಿ

22 Feb 2026 12:46 pm
ಮಾರ್ಚ್‌-ಏಪ್ರಿಲ್‌ ವೇಳೆಗೆ ರಸ್ತೆ ದುರಸ್ತಿ ಕಾಮಗಾರಿ ಪೂರ್ಣಗೊಳಿಸಲು ಡಿಸಿಎಂ ಸೂಚನೆ

ಬೆಂಗಳೂರು, ಫೆ.22- ನಗರದಲ್ಲಿ 5 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆಗಳ ದುರಸ್ತಿ ಕಾಮಗಾರಿ ನಡೆಯಲಿದ್ದು, ಎಲ್ಲವೂ ಮಾರ್ಚ್‌ ಅಥವಾ ಏಪ್ರಿಲ್‌ ಒಳಗೆ ಪೂರ್ಣಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೂಚನೆ ನೀಡ

22 Feb 2026 12:44 pm
ವಿದ್ಯಾರ್ಥಿನಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್‌ ಸುರಿದು ಭಾಗಕ್ಕೆ ಬೆಂಕಿ ಹಚ್ಚಲು ಯತ್ನ..!

ಗುರುಗ್ರಾಮ್‌, ಫೆ.22- ವಿದ್ಯಾರ್ಥಿನಿಯೊಬ್ಬಳ ಮೇಲೆ ಹಲ್ಲೆ ನಡೆಸಿ, ಆಕೆಯ ತಲೆಯನ್ನು ಗೋಡೆಗೆ ಒಡೆದು, ಆಕೆಯ ಖಾಸಗಿ ಭಾಗಗಳಿಗೆ ಸ್ಯಾನಿಟೈಸರ್‌ ಸುರಿದು ಬೆಂಕಿ ಹಚ್ಚಲು ಯತ್ನಿಸಿರುವ ಭೀಕರ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಬಾದ

22 Feb 2026 12:42 pm
ಭಾರತ-ಬ್ರೇಜಿಲ್‌ ನಡುವೆ 20 ಶತಕೋಟಿ ಡಾಲರ್‌ ವ್ಯಾಪಾರಕ್ಕೆ ಒಪ್ಪಂದ

ನವದೆಹಲಿ, ಫೆ. 22- ಮುಂದಿನ 5 ವರ್ಷಗಳಲ್ಲಿ 20 ಶತಕೋಟಿ ಡಾಲರ್‌ಗೂ ಹೆಚ್ಚಿನ ದ್ವಿಪಕ್ಷೀಯ ವ್ಯಾಪಾರ ನಡೆಸಲು ಭಾರತ- ಬ್ರೇಜಿಲ್‌ ಗುರಿಯನ್ನು ನಿಗದಿಪಡಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಬ್ರೆಜಿಲ್‌ ಅಧ್ಯಕ್ಷ ಲ

22 Feb 2026 12:39 pm
ಅಹಮದಬಾದ್‌ ಸ್ಟೇಡಿಯಂನಲ್ಲಿ ಭಾರತ- ದಕ್ಷಿಣ ಆಫ್ರಿಕಾ ನಡುವೆ ಹೈವೋಲ್ಟೇಜ್‌ ಪಂದ್ಯ

ಮುಂಬೈ,ಫೆ.22- ಅಹಮದಬಾದ್‌ ಸ್ಟೇಡಿಯಂನಲ್ಲಿ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್‌ ಪಂದ್ಯಕ್ಕೆ ರಣಾಂಗಣ ಸಿದ್ಧವಾಗಿದ್ದು, ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹೈವೋಲ್ಟೇಜ್‌ ಪಂದ್ಯಕ್ಕೆ ಸಾಕ್ಷಿಯಾಗಲಿದೆ.

22 Feb 2026 11:40 am
ಐಡಿಎಫ್‌ಸಿ ಫಸ್ಟ್‌ ಬ್ಯಾಂಕ್‌ ಚಂಡೀಗಢ ಶಾಖೆಯಲ್ಲಿ 590 ಕೋಟಿ ರೂ. ವಂಚನೆ..!

ಚಂಡೀಗಢ, ಫೆ.22- ಒಂದು ನಿರ್ದಿಷ್ಟ ಶಾಖೆಯಲ್ಲಿ ಕೆಲವು ಉದ್ಯೋಗಿಗಳು ಅನಧಿಕೃತ ಮತ್ತು ವಂಚನೆಯ ಚಟುವಟಿಕೆಗಳಲ್ಲಿ ತೊಡಗಿರುವ ಘಟನೆಯ ಬಗ್ಗೆ ಐಡಿಎಫ್‌ಸಿ ಫಸ್ಟ್‌ ಬ್ಯಾಂಕ್‌ ಷೇರು ವಿನಿಮಯ ಕೇಂದ್ರಗಳಿಗೆ ಮಾಹಿತಿ ನೀಡಿದ್ದು, ಗುರ

22 Feb 2026 11:34 am
AI ಶೃಂಗಸಭೆಯಲ್ಲಿ ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆ ಖಂಡಿಸಿದ ಅಖಿಲೇಶ್‌

ಲಕ್ನೋ, ಫೆ.22- ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಇಂಡಿಯಾ ಒಕ್ಕೂಟದ ಅಂಗವಾಗಿರುವ ಅಖಿಲೇಶ್‌ ಯಾದವ್‌ ಅವರು ಎಐ ಇಂಪ್ಯಾಕ್ಟ್‌ ಶೃಂಗಸಭೆಯಲ್ಲಿ ಭಾರತೀಯ ಯುವ ಕಾಂಗ್ರೆಸ್‌‍ ನಡೆಸಿದ ಶರ್ಟ್‌ಲೆಸ್‌‍ ಪ್ರತಿಭಟನೆಯನ್ನು ಟೀಕಿಸಿ

22 Feb 2026 11:29 am
ಮತ್ತೊಂದು ಉಗ್ರಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ 8 ಭಯೋತ್ಪಾದಕರ ಬಂಧನ

ನವದೆಹಲಿ, ಫೆ.22- ಪಾಕಿಸ್ತಾನದ ಐಎಸ್‌‍ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಾರತದಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ ಆರೋಪದ ಮೇಲೆ ಎಂಟು ಜನರನ್ನು ತಮಿಳುನಾಡು ಮತ್ತು ಪಶ್ಚಿಮ ಬಂ

22 Feb 2026 11:26 am
ದೊಡ್ಡಆಲದಮರ ಸಮೀಪ ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಜನತೆ

ಯಶವಂತಪುರ, ಫೆ.22- ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ದೊಡ್ಡಆಲದಮರ ಸಮೀಪದ ಚುಂಚನಕುಪ್ಪೆ ಗ್ರಾಮದಲ್ಲಿ ಸೆರೆಯಾಗಿದೆ. ಕಳೆದ ಕೆಲವು ದಿನಗಳಿಂದ ಚುಂಚನಕುಪ್ಪೆ ಸೇರಿದಂತೆ

22 Feb 2026 11:24 am
ಹಾಸನ : ರೈಲಿಗೆ ತಲೆಕೊಟ್ಟು ವೃದ್ಧ ದಂಪತಿ ಆತ್ಮಹತ್ಯೆ

ಹಾಸನ,ಫೆ.22- ನಗರದ ಎನ್‌ ಡಿ ಆರ್‌ ಕೆ ಶಿಕ್ಷಣ ಸಂಸ್ಥೆ ಎದುರಿನ ರೈಲು ಹಳಿ ಬಳಿ ರೈಲಿಗೆ ಸಿಕ್ಕಿ ವೃದ್ಧ ದಂಪತಿ ಆತಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.ಮೃತಪಟ್ಟ ದಂಪತಿಯ ಗುರುತು ಹಾಗೂ ವಿವರಗಳು ಇನ್ನೂ ಪತ್ತೆಯಾಗಿಲ್ಲ. ಘಟ

22 Feb 2026 11:20 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-02-2026)

ನಿತ್ಯ ನೀತಿ : ಹಿಂದಿನದೆಲ್ಲವನ್ನೂ ತಿಳಿದು, ಇಂದಿನದೆಲ್ಲವನ್ನು ಗಮನಿಸುತ್ತಾ, ಒಳ್ಳೆಯ ಭವಿಷ್ಯ ಹಾರೈಸುವ ಸ್ನೇಹಿತರೇ ನಮ ನಿಜವಾದ ಆಸ್ತಿ. ಅಂಥ ಸ್ನೇಹಿತರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳೋಣ. ಪಂಚಾಂಗ : ಭಾನುವಾರ, 22-02-2026 ವಿಶ

22 Feb 2026 6:31 am
33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ

ಲಕ್ನೋ,ಫೆ.21- ದೇಶವನ್ನೇ ಬಿಚ್ಚಿಬೀಳಿಸಿದ್ದ 33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಗಿಯಾಗಿದ್ದ ದಂಪತಿಗೆ ಉತ್ತರ ಪ್ರದೇಶದ ನ್ಯಾಯಾಲಯವೊಂದು ಮರಣದಂಡನೆ ವಿಧಿಸಿದೆ. ಉತ್ತರ ಪ್ರದೇಶದ ಬಂದಾದಲ್ಲಿರುವ ಪೋಕ್ಸೊ ಕಾ

21 Feb 2026 5:51 pm
ಸುಪ್ರೀಂ ಕೋರ್ಟ್‌ ನ್ಯಾಯಾಧೀಶರ ವಿರುದ್ಧ ಟ್ರಂಪ್ ಟ್ರಂಪ್‌ ಕಿಡಿ

ನ್ಯೂಯಾರ್ಕ್‌/ವಾಷಿಂಗ್ಟನ್‌,ಫೆ.21- ತಾವು ವಿವಿಧ ದೇಶಗಳಿಗೆ ವಿಧಿಸಿದ್ದ ಭಾರಿ ಸುಂಕಗಳ ವಿರುದ್ಧ ಸುಪ್ರೀಂಕೋರ್ಟ್‌ ತೀರ್ಪು ನೀಡಿದ್ದರೂ ತಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರ

21 Feb 2026 5:44 pm
“ಸರಳ ಸುಬ್ಬರಾವ್”ಸಿನಿಮಾ ಹೇಗಿದೆ..?

ನಿನ್ನೆಯಷ್ಟೇ ಸಿನಿಮಾ ರಿಲೀಸ್ ಆಗಿದೆ. ಫ್ರೂಟ್ ಸಲಾಡ್ ಅಂತ ಯಾಕೆ ಹೇಳ್ತಾ ಇದ್ದೀವಿ ಅಂದ್ರೆ ಒಂದು ಫ್ರೂಟ್ ಬೌಲ್ ನಲ್ಲಿ ಎಲ್ಲಾ ಥರದ ಹಣ್ಣುಗಳನ್ನು ಮಿಕ್ಸ್ ಮಾಡಿರ್ತಾರೆ ಅಲ್ವಾ. ಅದೇ ಥರ ಈ ಸಿನಿಮಾ ಕೂಡ ಎಲ್ಲದನ್ನು ನೋಡುಗರಿಗೆ

21 Feb 2026 5:17 pm
5 ಲಕ್ಷ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ ಅರೆಸ್ಟ್

ಗದಗ,ಫೆ.21- ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ ರೂ. ಲಂಚ ಸ್ವೀಕರಿಸಿದ ಆರೋಪದ ಮೇಲೆ ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಮತ್ತು ಇಬ್ಬರು ಆಪ್ತ ಸಹಾಯಕರನ್ನು ಲೋಕಾಯುಕ್ತ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಬಂಧಿಸಲಾಗ

21 Feb 2026 4:23 pm
BIG NEWS : ಮೊದಲಿಗಿಂತಲೂ ಈಗ ರಾಜ್ಯದಲ್ಲಿ ಭ್ರಷ್ಟಾಚಾರ, ವರ್ಗಾವಣೆ ದಂಧೆ ಹೆಚ್ಚಾಗಿದೆ : ಖುದ್ದು ಒಪ್ಪಿಕೊಂಡ ಸಿಎಂ

ಬೆಂಗಳೂರು, ಫೆ.21- ಮೊದಲಿಗಿಂತಲೂ ಇತ್ತೀಚೆಗೆ ಭ್ರಷ್ಟಾಚಾರ ಹೆಚ್ಚಾಗಿದೆ. ವರ್ಗಾವಣೆ ಮಾಡಿಸಲು ಏಜೆಂಟರು ಶುರುವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾ

21 Feb 2026 4:03 pm
ಟೆಕ್ಕಿ ಶರ್ಮಿಳಾ ಕೊಲೆಗೆ ರೋಚಕ ಟ್ವಿಸ್ಟ್ : ಹತ್ಯೆ ಬಳಿಕ ಅತ್ಯಾಚಾರಕ್ಕೆ ಯತ್ನಿಸಿದ್ದನಂತೆ ಆರೋಪಿ

ಬೆಂಗಳೂರು,ಫೆ.21- ನಗರದಲ್ಲಿ ನಡೆದಿದ್ದ ಮಂಗಳೂರು ಮೂಲದ ಮಹಿಳಾ ಟೆಕ್ಕಿಯ ಕೊಲೆಗೆ ರೋಚಕ ತಿರುವು ಸಿಕ್ಕಿದ್ದು, ನೆರೆಮನೆಯಾತ ಆಕೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ವಿಫಲವಾಗಿದ್ದರಿಂದ ಆಕೆಯನ್ನೇ ಹತ್ಯೆ ಮಾಡಿರುವುದು ಪೊಲೀಸರ ತ

21 Feb 2026 3:50 pm
ಸಿಎಂಗೆ ಕಾಂಗ್ರೆಸ್‌‍ನಲ್ಲಿ ಯಾರೂ ವಿರೋಧಿಗಳಲ್ಲ : ಪ್ರಿಯಾಂಕ್‌ ಖರ್ಗೆ

ಬೆಂಗಳೂರು,ಫೆ.21- ಕುರಿ ಕಾಯುವವನು ಮುಖ್ಯಮಂತ್ರಿ ಆಗಿರುವುದನ್ನು ಸಹಿಸಿಕೊಳ್ಳುತ್ತಿಲ್ಲ ಎಂದು ಹೇಳುವುದು ಸರಿಯಲ್ಲ. ಸಹಿಷ್ಣುತೆ ಇಲ್ಲದಿದ್ದರೆ ಸಿದ್ದರಾಮಯ್ಯ ಅವರಿಗೆ ಸುದೀರ್ಘ ಕಾಲ ಮುಖ್ಯಮಂತ್ರಿಯಾಗಲು ಮತ್ತು ಅಷ್ಟೊಂದು

21 Feb 2026 3:49 pm
ಕಣ್ಣಿನ ಪೊರೆ ನೇತ್ರ ಶಸ್ತ್ರಚಿಕಿತ್ಸೆ ಬಳಿಕ ದೃಷ್ಟಿಯನ್ನೇ ಕಳೆದುಕೊಂಡ 9 ಮಂದಿ

ನವದೆಹಲಿ, ಫೆ.21- ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯ ನಂತರ ಒಂಬತ್ತು ರೋಗಿಗಳ ಕಣ್ಣಿಗೆ ಸೋಂಕು ತಗುಲಿದರೆ, ಇತರ 9 ಮಂದಿ ಒಂದು ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡಿರುವ ಘಟನೆ ನಡೆದಿದೆ. ನ್ಯೂ ರಾಜೇ

21 Feb 2026 3:47 pm
ಬೆಂಗಳೂರು : ನೇಣು ಬಿಗಿದುಕೊಂಡು ಬಿಕಾಂ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು,ಫೆ.21- ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜಯನಗರ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲೊಟ್ಟೆ ಗೊಲ್ಲಹಳ್ಳಿಯ ನಿವಾಸಿ ಹೇಮಂತ್‌ (22) ಆತಹತ್ಯೆಗೆ ಶರಣಾದ

21 Feb 2026 3:41 pm
ಮೈತ್ರಿ ಬಗ್ಗೆ ಅಪಸ್ವರ ಬೇಡ : ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು,ಫೆ.21- ಒಗ್ಗಟ್ಟಿನಿಂದ ಪರಸ್ಪರ ವೈಷಮ್ಯ ಮರೆತು ನಾಡಿನ ಜನರ ಹೃದಯ ಗೆಲ್ಲಲು ಪ್ರಯತ್ನಿಸಬೇಕೇ ಹೊರತು ಮೈತ್ರಿ ಬಗ್ಗೆ ಬಹಿರಂಗವಾಗಿ ಪದೇ ಪದೇ ಮಾತನಾಡುವುದು ಸೂಕ್ತವಲ್ಲ ಎಂದು ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿ

21 Feb 2026 3:40 pm
ನಿಷೇಧಿತ ಪಿಎಫ್‌ಐ ಸಂಘಟನೆಯ ರಾಷ್ಟ್ರೀಯ ನಾಯಕನಿಗೆ ಜಾಮೀನು ನಿರಾಕರಣೆ

ಕೊಚ್ಚಿ, ಫೆ.21- ನಿಷೇಧಿತ ಪಿಎಫ್‌ಐನ ಶಿಕ್ಷಣ ವಿಭಾಗದ ರಾಷ್ಟ್ರೀಯ ಉಸ್ತುವಾರಿ ಮತ್ತು ಸಂಘಟನೆಗೆ ಸಂಯೋಜಿತನಾಗಿದ್ದ ಅಶ್ರಫ್‌ ಅಲಿಯಾಸ್‌‍ ಕರಮಣ್ಣ ಅಶ್ರಫ್‌ ಮೌಲವಿ ಅವರ ಜಾಮೀನು ಅರ್ಜಿಯನ್ನು ಎನ್‌ಐಎ ನ್ಯಾಯಾಲಯ ತಿರಸ್ಕರಿಸಿ

21 Feb 2026 3:37 pm
ಗುಂಡು ಹಾರಿಸಿಕೊಂಡು ಕಾನ್‌ಸ್ಟೆಬಲ್‌ ಆತ್ಮಹತ್ಯೆ

ಬಾಗ್‌ಪತ್‌, ಫೆ.21- ದೆಹಲಿ ಪೊಲೀಸ್‌‍ ಪಡೆಯ ಕಾನ್‌ಸ್ಟೆಬಲ್‌‍ಉತ್ತರ ಪ್ರದೇಶದ ದೋಘಾಟ್‌ ಪ್ರದೇಶದಲ್ಲಿನ ತಮ ಊರಿನಲ್ಲಿ ತಮ ಸೇವಾ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತಹತ್ಯೆ ಮಾಡಿಕೊಂಡಿದ್ದಾರೆ. ಅಜಂಪುರ್‌ ಮುಲ್ಸಾಮ್‌ ನಿ

21 Feb 2026 3:31 pm
ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ರಾಜಣ್ಣ-ಸೋಮಣ್ಣ ಬ್ರೇಕ್ ಫಾಸ್ಟ್ ಮೀಟಿಂಗ್

ಬೆಂಗಳೂರು, ಫೆ.21- ನಾಯಕತ್ವದ ಗೊಂದಲದ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮತ್ತೊಬ್ಬ ಪರಮಾಪ್ತ ಶಾಸಕ ಕೆ.ಎನ್‌.ರಾಜಣ್ಣ ಬಹಳ ದಿನಗಳ ನಂತರ ದೆಹಲಿಗೆ ಭೇಟಿ ನೀಡಿದ್ದು, ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದಾರೆ. ಅಚ್ಚರಿಯ ಬ

21 Feb 2026 1:11 pm
ಕಲ್ಲು ತೂರಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು, ಫೆ.21- ಬಾಗಲಕೋಟೆಯಲ್ಲಿ ಶೋಭಾ ಯಾತ್ರೆಯ ಮೇಲೆ ಕಲ್ಲು ತೂರಿದವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು, ಇಲ್ಲಿ ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಕಾನೂನನ್ನು ಕೈಗೆತ್ತಿಕೊಂಡು, ಶಾಂತಿ ಭಂಗ ಮಾಡುವವರ ವಿರು

21 Feb 2026 1:07 pm
ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ

ಕಲಬುರಗಿ,ಫೆ.21-ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ ನಡೆದಿದೆ. ಚಿತ್ತಾಪುರ ತಾಲೂಕಿನ ರಾವೂರ್‌ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಕಟ್ಟಿಗೆ, ಕಲ್ಲುಗಳಿಂದ ಹೊಡೆದಾಟ ನಡೆದಿದ್ದು

21 Feb 2026 12:54 pm
ಹುಬ್ಬಳ್ಳಿಯ ಸಬ್‌ ಜೈಲ್‌ನಲ್ಲಿ ಗಾಂಜಾ ಗಮ್ಮತ್ತು, ಖೈದಿಗಳ ಬಿಂದಾಸ್‌‍ ಲೈಫ್‌ ವಿಡಿಯೋ ವೈರಲ್

ಹುಬ್ಬಳ್ಳಿ, ಫೆ.21- ಬೆಂಗಳೂರು, ಶಿವಮೊಗ್ಗ ಆಯ್ತು ಇದೀಗ ಹುಬ್ಬಳ್ಳಿಯ ಸಬ್‌ ಜೈಲ್‌ನಲ್ಲೂ ಖೈದಿಗಳು ರಾಜಾರೋಷವಾಗಿ ಬಿಂದಾಸ್‌‍ ಲೈಫ್‌ ನಡೆಸುತ್ತಿರುವ ವಿಡಿಯೋ ಬಹಿರಂಗವಾಗಿದೆ.ಕಾರಾಗೃಹಗಳ ಡಿಜಿಪಿ ಅಲೋಕ್‌ ಕುಮಾರ ಅವರು ಹುಬ್ಬ

21 Feb 2026 12:27 pm
ಶಿವಮೊಗ್ಗ : ಪತಿ ಸಾವಿನಿಂದ ಮನನೊಂದಿದ್ದ ಪತ್ನಿ ನೇಣಿಗೆ ಶರಣು

ಶಿವಮೊಗ್ಗ,ಫೆ.21-ಪತಿ ಸಾವಿನಿಂದ ಮನನೊಂದಿದ್ದ ಪತ್ನಿಯೂ ಕೂಡ ಒಂದು ವಾರ ಕಳೆಯುವ ಮುನ್ನವೇ ನೇಣಿಗೆ ಶರಣಾದ ಘಟನೆ ಭದ್ರಾವತಿಯ ಹೊಸ ಸಿದ್ದಾಪುರದಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದ ಸ್ವಾತಿ.ಜೆ (36) ಆತಹತ್ಯೆಗೆ

21 Feb 2026 12:22 pm
ಶೀಲ ಶಂಕಿಸಿ ಪತ್ನಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ ಪತಿ

ರಾಮನಗರ,ಫೆ.21– ಶೀಲ ಶಂಕಿಸಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಪತಿಯೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಗ್ಗಲೀಪುರ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಳ್ಳೇಗೌಡನಪಾಳ್ಯದ ನಿವಾಸಿ ಸಿಂಚನ(21) ಕೊಲೆಯಾದ ಮಹಿಳೆ.

21 Feb 2026 12:17 pm
ಕರಾವಳಿ ಸುಂದರ ಪ್ರೇಮಕಥೆ ‘ಮಾರ್ನಾಮಿ’ಮೆಚ್ಚಿದ ಸಿನಿ ಪ್ರೇಮಿಗಳು

ಮಾರ್ನಾಮಿ ಸಿನಿಮಾ ರಿಲೀಸ್ ಆಗಿದೆ.. ಪ್ರತಿಯೊಂದು ಸಿನಿಮಾಗಳನ್ನು ಪ್ರೇಕ್ಷಕ ನೋಡಬೇಕು ಎಂದುಕೊಂಡಾಗ ಮೊದಲು ಟ್ರೇಲರ್ ನೋಡ್ತಾನೆ. ಅದರಲ್ಲಿ ಎಲ್ಲಾ ಅಂಶಗಳನ್ನು ಸೇರಿಸಿರ್ತಾರೆ, ಸಿನಿಮಾದ ಒಳಗೆ ಏನೆಲ್ಲಾ ಇದೆ ಅನ್ನೋದು ಅರ್ಥವ

21 Feb 2026 11:31 am
ಮಲೈ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

ಹನೂರು, ಫೆ.21-ತಾಲ್ಲೂಕಿನ ಮಲೈ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ. ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗದ ಐದನೆ ತಿರುವಿನಲ್ಲಿ ಚಿರತೆ ಕಾಣಿಸ

21 Feb 2026 11:26 am
ಮತ್ತೆ ಶೇ.10ರಷ್ಟು ಹೆಚ್ಚುವರಿ ಜಾಗತಿಕ ಸುಂಕ ಘೋಷಿಸಿದ ‘ಸುಂಕಾಸುರ’ಟ್ರಂಪ್

ನ್ಯೂಯಾರ್ಕ್‌/ವಾಷಿಂಗ್ಟನ್‌,ಫೆ.21- ತಾವು ವಿವಿಧ ದೇಶಗಳಿಗೆ ವಿಧಿಸಿದ್ದ ಭಾರಿ ಸುಂಕಗಳ ವಿರುದ್ಧ ಸುಪ್ರೀಂಕೋರ್ಟ್‌ ತೀರ್ಪು ನೀಡಿದ್ದರೂ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ

21 Feb 2026 11:24 am
ಬಾಗಲಕೋಟೆ : ಕಂದಕಕ್ಕೆ ಟ್ರ್ಯಾಕ್ಟರ್‌ ಟ್ರ್ಯಾಲಿ ಉರುಳಿ ಬಿದ್ದು ನಾಲ್ವರು ದುರ್ಮರಣ

ಬಾಗಲಕೋಟೆ,ಫೆ.21- ಕಬ್ಬಿನ ಕಟಾವು ಕೆಲಸಕ್ಕೆ ಕಾರ್ಮಿಕರನನು ಕರೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಕಂದಕಕ್ಕೆ ಉರುಳಿದ ಪರಿಣಾಮ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಜಮಖಂಡಿ ಪೊಲೀಸ್‌‍

21 Feb 2026 11:17 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-02-2026)

ನಿತ್ಯ ನೀತಿ : ಬದುಕು ಅನ್ನುವುದು ಬರೆಯುವ ಪುಸ್ತಕವಿದ್ದಂತೆ, ಇಲ್ಲಿ ಪ್ರತಿ ಪುಟವನ್ನೂ ನಿನ್ನ ಸಾಧನೆಯ ಅಕ್ಷರಗಳಿಂದಲೇ ತುಂಬಿಸಬೇಕು ಬೇರೆಯವರ ಪುಸ್ತಕದ ಮೇಲೆ ಕಣ್ಣಿಟ್ಟರೆ ನಿನ್ನ ಕಥೆ ಅಪೂರ್ಣವಾಗಿಯೇ ಉಳಿಯುತ್ತದೆ. ಪಂಚಾಂಗ

21 Feb 2026 6:31 am
ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯ ವೇದಿಕೆಗೆ ನುಗ್ಗಿ ಯೂಥ್ ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ

ನವದೆಹಲಿ: ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್ 2026 ಸಮಾವೇಶದ ಎರಡನೇ ಕೊನೆಯ ದಿನ ರಾಷ್ಟ್ರ ರಾಜಧಾನಿಯ ಭಾರತ ಮಂಟಪದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಟಾಪ್‌ಲೆಸ್ ಪ್ರತಿಭಟನೆ ನಡೆಸಿದ ಘಟನೆ

20 Feb 2026 5:24 pm
ಕಲ್ಲು ತೂರಿದವರ ವಿರುದ್ಧ ಕಠಿಣ ಕ್ರಮ : ಸಿಎಂ ದ್ದರಾಮಯ್ಯ

ಬೆಂಗಳೂರು, ಫೆ.20- ನಾಡಿನ ಶಾಂತಿ-ನೆಮ್ಮದಿ ಭಂಗ ತರುವ ಯಾವುದೇ ಶಕ್ತಿಗಳನ್ನು ಸರ್ಕಾರ ಸಹಿಸುವುದಿಲ್ಲ. ಬಾಗಲಕೋಟೆಯಲ್ಲಿ ಕಲ್ಲು ತೂರಾಟ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ

20 Feb 2026 3:33 pm
ಪ್ರಿಯಕರನ ಸಾಲ ತೀರಿಸಲು ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿದ್ದ ಮಹಿಳೆ ಬಂಧನ

ಬೆಂಗಳೂರು,ಫೆ.20- ಪ್ರಿಯಕರನ ಸಾಲ ತೀರಿಸಲು ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿದ ಮಹಿಳೆಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿ 3.50 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.ಪ್ರಮೀಳಾ(35) ಬಂಧಿತ ಆರೋಪಿ.

20 Feb 2026 3:30 pm
ಕುತೂಹಲ ಕೆರಳಿಸಿದ ಹೈಕಮಾಂಡ್‌ ಜೊತೆ ಡಿಕೆಶಿ ಚರ್ಚೆ

ಬೆಂಗಳೂರು, ಫೆ.20- ಅಸ್ಸಾಂ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಎಐಸಿಸಿ ಮುಖಂಡರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.ಈ ನಡುವೆ ಮುಖ್ಯಮಂತ್ರಿ ಸಿದ್

20 Feb 2026 3:25 pm
ಭುವನೇಶ್ವರ : ಪಟಾಕಿ ಸ್ಫೋಟಕ್ಕೆ ತಾಯಿ, ಮಗು ಬಲಿ

ಭುವನೇಶ್ವರ, ಫೆ. 20 (ಪಿಟಿಐ)- ಒಡಿಶಾದ ಕಟಕ್‌ ಬಳಿ ನಿನ್ನೆ ಸಂಜೆ ಸಂಭವಿಸಿದ ಪಟಾಕಿ ಸ್ಫೋಟದಲ್ಲಿ ಒಬ್ಬ ಮಹಿಳೆ ಮತ್ತು ಅವರ ಮೂರು ವರ್ಷದ ಮಗಳು ಸಾವನ್ನಪ್ಪಿದ್ದು, ಕುಟುಂಬದ ಮತ್ತೊಬ್ಬ ಸದಸ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು

20 Feb 2026 3:23 pm
AI ಉಪಯೋಗದಲ್ಲಿ ಅಮೆರಿಕ-ಭಾರತದ ಪಾಲುದಾರಿಕೆ ನಿರ್ಣಾಯಕ : ಸುಂದರ್‌ ಪಿಚೈ

ನವದೆಹಲಿ, ಫೆ. 20 (ಪಿಟಿಐ)- ಕೃತಕ ಬುದ್ಧಿಮತ್ತೆಯ ಪ್ರಯೋಜನಗಳನ್ನು ಎಲ್ಲರಿಗೂ ಮತ್ತು ಎಲ್ಲೆಡೆ ಲಭ್ಯವಾಗುವಂತೆ ಮಾಡುವಲ್ಲಿ ಅಮೆರಿಕ-ಭಾರತ ಪಾಲುದಾರಿಕೆಯು ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಗೂಗಲ್‌ ಮತ್ತು ಅದರ ಮಾತೃ ಕಂಪನಿ

20 Feb 2026 3:21 pm
ಶಂಕಿತ ಉಗ್ರ ಜುನೈದ್‌ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ

ಬೆಂಗಳೂರು,ಫೆ.20- ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಉಗ್ರರ ಪ್ರಕರಣದಲ್ಲಿ ಎ-2 ಆರೋಪಿಯಾಗಿ ಸದ್ಯ ತಲೆಮರೆಸಿಕೊಂಡಿರುವ ಉಗ್ರ ಜುನೈದ್‌ ಎಂಬಾತನ ಸುಳಿವು ನೀಡಿದವರಿಗೆ ರಾಷ್ಟ್ರೀಯ ತನಿಖಾ ದಳ (ಎನ್‌ ಐ ಎ) 5 ಲಕ್ಷ ರೂ. ಬಂಪರ್‌

20 Feb 2026 3:20 pm
ಏಪ್ರಿಲ್‌ನಿಂದ ವಿದ್ಯುತ್‌ ದರ ಏರಿಕೆ, ಯೂನಿಟ್‌ಗೆ 15 ಪೈಸೆ ಹೆಚ್ಚಳ..!

ಬೆಂಗಳೂರು,ಫೆ.20- ಮುಂಬರುವ ಏಪ್ರಿಲ್‌ 1ರಿಂದ ವಿದ್ಯುತ್‌ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್‌ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ ವಿಧಿಸಲು ಕರ್ನಾಟಕ ವಿದ್ಯುತ್‌ ಸುಧಾರಣಾ ಆಯೋಗ( ಕೆಇಆರ್‌ಸಿ) ತೀರ್ಮಾನಿಸಿದೆ. ಈಗಾಗಲೇ 2025-26, 2026-

20 Feb 2026 3:15 pm
“ಕಮಿಷನ್‌ ಚೋರ್‌ ಸರ್ಕಾರ, ಕಾಮ್‌ ಚೋರ್‌ ಮಂತ್ರಿಗಳು” : ಸಿದ್ದರಾಮಯ್ಯ ಸರ್ಕಾರದ ವಿರುದ್ದ ಅಶೋಕ್‌ ಆರೋಪ

ಬೆಂಗಳೂರು,ಫೆ.20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಿಮ್ಮದು ಕಮಿಷನ್‌ ಚೋರ್‌ ಸರ್ಕಾರ, ಕಾಮ್‌ ಚೋರ್‌ ಮಂತ್ರಿಗಳು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಎಕ್‌್ಸನಲ್ಲಿ ಪೋಸ

20 Feb 2026 1:26 pm
ಬೆಂಗಳೂರಿನಲ್ಲಿ 5 ಕಡೆ ನಿರ್ಮಾಣವಾಗಲಿವೆ ಬೀದಿ ನಾಯಿಗಳ ಶೆಲ್ಟರ್‌

ಬೆಂಗಳೂರು, ಫೆ.20- ಸುಪ್ರೀಂ ಕೋರ್ಟ್‌ ಆದೇಶದಂತೆ ಬೀದಿ ನಾಯಿಗಳ ಉಪಟಳಕ್ಕೆ ಬ್ರೇಕ್‌ ಹಾಕಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ.ಬೀದಿ ನಾಯಿಗಳ ಸಂರಕ್ಷಣೆಗಾಗಿ ನಗರದ ಐದು ಪಾಲಿಕೆಗಳಲ್ಲಿ 15 ಎಕರೆ ಜಾಗ ಗುರುತು ಮಾಡ

20 Feb 2026 1:24 pm
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 2 ದಿನ ಮಳೆ ಸಾಧ್ಯತೆ

ಬೆಂಗಳೂರು, ಫೆ.20-ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಚದುರಿದಂತೆ ಕೆಲವೆಡೆ ಮಳೆಯಾಗುವ ಮುನ್ಸೂಚನೆಗಳಿವೆ. ಇಂದಿನಿಂದ ಭಾನುವಾರದವರೆಗ

20 Feb 2026 1:20 pm
ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಶೋಭಾ ಯಾತ್ರೆ ಮೇಲೆ ಕಲ್ಲು ತೂರಿದ ಪ್ರಕರಣ : 8 ಮಂದಿ ವಶಕ್ಕೆ

ಬೆಂಗಳೂರು,ಫೆ.20- ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಅಂಗವಾಗಿ ನಡೆಯುತ್ತಿದ್ದ ಶೋಭಾ ಯಾತ್ರೆಯ ಮೇಲೆ ಕಲ್ಲು ತೂರಿದ್ದ ಘಟನೆಗೆ ಸಂಬಂಧಪಟ್ಟಂತೆ ತಂಜೀರ್‌ ಸೇರಿದಂತೆ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ

20 Feb 2026 12:15 pm
ಇನ್ಮುಂದೆ ದೇವಾಲಯಗಳಲ್ಲಿ ರೀಲ್ಸ್ ಮಾಡಲು ಶುಲ್ಕ ಕಟ್ಟಬೇಕು

ಬೆಂಗಳೂರು, ಫೆ.20- ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್‌ಕ್ಯಾಶ್‌ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ. ಇನ್ನು ಮುಂದೆ ಮುಜರಾಯಿ ದೇವಾಲಯಗಳಲ್ಲಿ ರೀಲ್ಸ್ ಮಾಡುವವರು

20 Feb 2026 12:11 pm
ವಿವಿಪಿ -2 ಯೋಜನೆಗೆ ಇಂದು ಅಮಿತ್‌ ಶಾ ಚಾಲನೆ

ನವದೆಹಲಿ,ಫೆ.20- ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಇಂದು ವೈಬ್ರಂಟ್‌ ವಿಲೇಜಸ್‌‍ ಪ್ರೋಗ್ರಾಂ (ವಿವಿಪಿ)ನ ಎರಡನೇ ಹಂತಕ್ಕೆ ಚಾಲನೆ ನೀಡಲಿದ್ದಾರೆ. ಇದು 15 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 1954 ಗಡಿ ಗ್ರಾಮಗಳನ್ನು

20 Feb 2026 11:56 am
ಸಂಸದ ಶಶಿ ತರೂರ್‌ ಅವರ ಹೊಸ ಪುಸ್ತಕ ಬಿಡುಗಡೆ ಮಾಡಿದ ಉಪರಾಷ್ಟ್ರಪತಿ

ನವದೆಹಲಿ, ಫೆ. 19 (ಪಿಟಿಐ) ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ ಅವರು ಹಿರಿಯ ಕಾಂಗ್ರೆಸ್‌‍ ನಾಯಕ ಮತ್ತು ಸಂಸದ ಶಶಿ ತರೂರ್‌ ಅವರ ಹೊಸ ಪುಸ್ತಕ ದಿ ಸೇಜ್‌ ಹೂ ರೀ ಇಮ್ಯಾಜಿನ್ಡ್ ಹಿಂದೂಯಿಸಂ: ದಿ ಲೈಫ್‌, ಲೆಸನ್ಸ್ , ಅಂಡ್‌ ಲೆಗಸಿ ಆ

20 Feb 2026 11:55 am
ಫರಿದಾಬಾದ್‌ ಕಾರ್ಖಾನೆ ಬೆಂಕಿ ಅವಘಡಕ್ಕೆ ಬಲಿಯಾದವರ ಸಂಖ್ಯೆ 39ಕ್ಕೆ ಏರಿಕೆ

ಫರಿದಾಬಾದ್‌, ಫೆ. 20 (ಪಿಟಿಐ) ಇಲ್ಲಿನ ಮುಜೇಸರ್‌ ಪ್ರದೇಶದಲ್ಲಿ ಸಂಭವಿಸಿದ ಕಾರ್ಖಾನೆಯ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 39 ಕ್ಕೆ ಏರಿದ್ದು, ಕಾರ್ಖಾನೆಯ ಮಾಲೀಕರ ಮಗ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀ

20 Feb 2026 11:52 am
ನಾಪತ್ತೆಯಾಗಿದ್ದ ಸೆಕ್ಯುರಿಗಾರ್ಡ್‌ ಅಸ್ಥಿಪಂಜರವಾಗಿ ಪತ್ತೆ..!

ದೊಡ್ಡಬಳ್ಳಾಪುರ, ಫೆ.20- ಕಳೆದ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್‌ನ ಅಸ್ಥಿಪಂಜರ ತಾಲ್ಲೂಕಿನ ಬಾಶೆಟ್ಟಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್‌ ಸರ್ಕಲ್‌ ಸಮೀಪ ಪತ್ತೆಯಾಗಿರುವುದು ತಡವಾಗಿ ಬೆಳಕಿಗೆ ಬಂ

20 Feb 2026 11:05 am
ರಾಜ್ಯದಲ್ಲಿ ಮಿತಿಮೀರಿದ ವೀಲಿಂಗ್‌ ಹುಚ್ಚರ ಹಾವಳಿ, ಹಾಸನದ ಜನರಲ್ಲಿ ಆತಂಕ

ಹಾಸನ,ಫೆ.20- ನಗರದ 80 ಫೀಟ್‌ ರಸ್ತೆಯಲ್ಲಿ ಕೆಲ ಯುವಕರು ಬೈಕ್‌ಗಳಲ್ಲಿ ಅಪಾಯಕಾರಿ ವೀಲ್ಹಿಂಗ್‌ ಪ್ರದರ್ಶನಮಾಡುತ್ತಿದ್ದು ಸಾರ್ವಜನಿಕರಲ್ಲಿ ತೀವ್ರ ಆತಂಕ ಉಂಟು ಮಾಡಿದೆ. ರಸ್ತೆಯಲ್ಲಿ ಹೆಚ್ಚು ವಾಹನ ಸಂಚಾರ ಮತ್ತು ಜನನಿಬೀಡ ಪ್ರ

20 Feb 2026 11:01 am
ಪೊಲೀಸ್‌‍ ಸಿಬ್ಬಂದಿಯ ಚಿನ್ನದ ಸರ ಎಗರಿಸಿದ್ದ ಸರಗಳ್ಳ ಫಿರೋಜ್‌ ಖಾನ್‌ ಅರೆಸ್ಟ್

ಥಾಣೆ, ಫೆ.20- ಪೊಲೀಸ್‌‍ ಸಿಬ್ಬಂದಿ ಕೊರಳಲಿದ್ದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಕಳ್ಳನನ್ನುಮಹಾರಾಷ್ಟ್ರದ ಥಾಣೆ ಪೊಲೀಸರು ಬಂಧಿಸಿದ್ದಾರೆ. ಥಾಣೆಯ ಮುಂಬ್ರಾ ಪ್ರದೇಶದ ನಿವಾಸಿ ಸೈಫ್‌ ಫಿರೋಜ್‌ ಖಾನ್‌ (23) ಬಂಧಿತ ಚೋರನ

20 Feb 2026 10:57 am
ವೃದ್ದೆಯ ಹೊಟ್ಟೆಯಲ್ಲಿತ್ತು 6 ಕೆ.ಜಿ ಗಡ್ಡೆ..!

ತೀರ್ಥಹಳ್ಳಿ,ಫೆ.20- ಮಂಗಳೂರು ಇನ್ಸ್ಟಿಟ್ಯೂಟ್‌ ಆಫ್‌ ಆಂಕಾಲಜಿ ತೀರ್ಥಹಳ್ಳಿ ಆಸ್ಪತ್ರೆಯಲ್ಲಿ ದಾವಣಗೆರೆ ಮೂಲದ 81 ವಷರ್ದ ವೃದ್ಧೆಯೊಬ್ಬರ ಹೊಟ್ಟೆಯಲ್ಲಿದ್ದ 40 ಸೆಂ.ಮೀ ಗಾತ್ರದ ಸುಮಾರು 6 ಕೆಜಿ ತೂಕದ ಗಡ್ಡೆಯನ್ನು ಶಸ್ತ್ರ ಚಿಕಿ

20 Feb 2026 10:47 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-02-2026)

ನಿತ್ಯ ನೀತಿ : ಎಲ್ಲಿ ಮಾತಾಡಬೇಕು ಎಂದು ತಿಳಿದವನಿಗಿಂತ ಎಲ್ಲಿ ಮೌನವಾಗಿರಬೇಕು ಎಂದು ತಿಳಿದವನು ನಿಜವಾದ ಬುದ್ಧಿವಂತ. ಪಂಚಾಂಗ : ಶುಕ್ರವಾರ, 20-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗುಣ / ಪಕ್

20 Feb 2026 6:31 am
ಬಸ್‌‍ ಟಿಕೆಟ್‌ ಮೆಷಿನ್‌ನನ್ನೇ ಕದ್ದೊಯ್ದ ಖದೀಮ

ಬೆಂಗಳೂರು,ಫೆ.19- ಕೆಂಪೇಗೌಡ ಬಸ್‌‍ ನಿಲ್ದಾಣದ ಶೌಚಾಲಯದ ಬಳಿ ಕೆಎಸ್‌‍ಆರ್‌ಟಿಸಿ ಬಸ್‌‍ ಕಂಡೆಕ್ಟರ್‌ ಇಟ್ಟಿದ್ದ ಟಿಕೆಟ್‌ ಮೆಷಿನ್‌ನನ್ನೇ ಖದೀಮರು ಕದ್ದೊಯ್ದಿರುವ ಘಟನೆ ನಡೆದಿದೆ. ಮೆಜೆಸ್ಟಿಕ್‌ನಲ್ಲಿ ಬೆಂಗಳೂರು-ಶಿರಸಿ ಮ

19 Feb 2026 4:07 pm
ಒಗ್ಗಟ್ಟಾದರೆ 2028ರಲ್ಲಿ ಬಿಜೆಪಿ ಗತವೈಭವ ಮರುಕಳಿಸಲಿದೆ : ವಿಜಯೇಂದ್ರ

ಬೆಂಗಳೂರು,ಫೆ.19- ಆಡಳಿತಾರೂಢ ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ರಾಜ್ಯದೆಲ್ಲೆಡೆ ಜನಾಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಮಲ್ಲಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಒಟ್ಟಾಗಿ ಕೆಲಸ ಮಾಡಿದರೆ 2028ಕ

19 Feb 2026 3:38 pm
ಬೆಂಗಳೂರು : 80 ವರ್ಷದ ವೃದ್ಧ ಸಜೀವ ದಹನ

ಬೆಂಗಳೂರು,ಫೆ.19- ಮನೆ ಯೊಂದರಲ್ಲಿ ಬೆಂಕಿ ಹೊತ್ತಿಕೊಂಡು ವೃದ್ಧರೊಬ್ಬರು ಸಜೀವ ದಹನವಾಗಿರುವ ಘಟನೆ ಕೆಂಗೇರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ.ಮೈಲಸಂದ್ರದ ತಿಮರಾಯಪ್ಪ ಸರ್ಕಲ್‌ ಸಮೀಪದ ಮನೆಯಲ್ಲಿ ಒಂ

19 Feb 2026 3:34 pm
ಅನಿಲ್‌ ಅಂಬಾನಿಗೆ ಹೊಸ ಸಮನ್ಸ್ ನೀಡಿದ ಇಡಿ

ನವದೆಹಲಿ, ಫೆ. 19 (ಪಿಟಿಐ)- ಈ ವಾರ ರಿಲಯನ್ಸ್ ಗ್ರೂಪ್‌ ಅಧ್ಯಕ್ಷ ಅನಿಲ್‌ ಅಂಬಾನಿ ವಿಚಾರಣೆಗೆ ಹಾಜರಾಗದ ಕಾರಣ ಫೆ. 26 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಅವರಿಗೆ ಹೊಸ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು

19 Feb 2026 3:31 pm
ಬೆಂಗಳೂರಲ್ಲಿ ಹೀಲಿಯಂ ಬಲೂನ್‌ ಮಾರಾಟ ನಿಷೇಧ

ಮೈಸೂರು,ಫೆ.19- ಇತ್ತೀಚೆಗೆ ನಗರದ ಅರಮನೆ ಸಮೀಪ ಸಂಭವಿಸಿದ ಹೀಲಿಯಂ ಸಿಲಿಂಡರ್‌ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಸುರಕ್ಷತೆ ಮತ್ತು ಜೀವ ರಕ್ಷಣೆ ದೃಷ್ಟಿಯಿಂದ ಇನ್ನು ಮುಂದೆ ನಗರದಲ್ಲಿ ಹೀಲಿಯಂ ಅನಿಲ ಬಳಸಿ ಬಲೂನ್

19 Feb 2026 3:30 pm
ವಾಲ್ಮೀಕಿ ಶ್ರೀಗಳಿಗೆ ಲಘು ಹೃದಯಾಘಾತ

ದಾವಣಗೆರೆ,ಫೆ.19- ರಾಯಚೂರು ಜಿಲ್ಲಾ ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳಿಗೆ ಲಘು ಹದಯಾಘಾತವಾಗಿದ್ದು, ಹೈದರಾಬಾದ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಬ

19 Feb 2026 3:22 pm
ನಮ್ಮ ಮನೆ ಮುಂದೆ ಕಸ ಸುರಿದರೂ ಪರವಾಗಿಲ್ಲ, ಡಿಕೆಶಿ ಗೊಡ್ಡು ಬೆದರಿಕೆಗೆ ಹೆದರಲ್ಲ : ಅಶೋಕ್‌

ಬೆಂಗಳೂರು,ಫೆ.19- ನಮ್ಮ ಮನೆಯ ಮುಂದೆ ಕಸ ಸುರಿದರೂ ಪರವಾಗಿಲ್ಲ, ಸರ್ಕಾರ ತನ್ನ ಬಳಿ ಹಣವಿಲ್ಲ, ನಾವು ಪಾಪರ್‌ ಆಗಿದ್ದೇವೆ ಎಂದು ಘೋಷಿಸಿಕೊಳ್ಳುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ವಿಧಾನಸಭೆಯ ಪ್ರತಿಪಕ್ಷ ನಾಯ

19 Feb 2026 3:14 pm
ಕೃತಕಬುದ್ಧಿಮತ್ತೆ (ಎಐ)ಯಿಂದ ಪ್ರಗತಿ ಯುಗದ ಆರಂಭ : ಗೂಗಲ್‌ ಸಿಇಒ ಸುಂದರ್‌ ಪಿಚೈ

ನವದೆಹಲಿ, ಫೆ. 19 (ಪಿಟಿಐ)- ಗೂಗಲ್‌ ಸಿಇಒ ಸುಂದರ್‌ ಪಿಚೈ ಅವರು ಕೃತಕಬುದ್ಧಿಮತ್ತೆಯನ್ನು ಪ್ರಗತಿಯ ಯುಗಕ್ಕೆ ನಾಂದಿ ಎಂದು ಬಣ್ಣಿಸಿದ್ದಾರೆ.ಹೊಸ ವೈಜ್ಞಾನಿಕ ಆವಿಷ್ಕಾರಗಳನ್ನು ಅನ್ಲಾಕ್‌ ಮಾಡುವ ಮತ್ತು ಉದಯೋನ್ಮುಖ ಆರ್ಥಿಕತೆಗ

19 Feb 2026 3:11 pm
ದೆಹಲಿಯಲ್ಲಿ ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆ : AI ತಂತ್ರಜ್ಞಾನದಲ್ಲಿ ಭಾರತದ ಕ್ರಾಂತಿಗೆ ನಾಂದಿ

ನವದೆಹಲಿ, ಫೆ.19- ಕೆಲವರು ಎಐನಲ್ಲಿ ಭಯವನ್ನು ನೋಡುತ್ತಾರೆ, ಆದರೆ ಭಾರತವು ಅದರಲ್ಲಿ ಅದೃಷ್ಟ ಮತ್ತು ಭವಿಷ್ಯವನ್ನು ನೋಡುತ್ತದೆ ಎಂದು ಮೋದಿ ಹೇಳಿದ್ದಾರೆ.ಭಾರತ ಇಂಪ್ಯಾಕ್ಟ್‌ ಶೃಂಗಸಭೆಯ 4 ನೇ ದಿನದಂದು ಪ್ರತಿನಿಧಿಗಳನ್ನು ಉದ್ದ

19 Feb 2026 3:06 pm
ಮತದಾರರ ಪಟ್ಟಿಯ ದೋಷ ಸರಿಪಡಿಸುವಂತೆ ಚುನಾವಣಾ ಆಯೋಗಕ್ಕೆ ಡಿಸಿಎಂ ಪತ್ರ

ಬೆಂಗಳೂರು, ಫೆ.19- ಗ್ರೇಟರ್‌ ಬೆಂಗಳೂರು ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಾಗಿರುವ ಗಂಭೀರ ಲೋಪಗಳನ್ನು ಸರಿಪಡಿಸುವಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ

19 Feb 2026 2:47 pm
ಹೊಸ ಚರ್ಚೆ ಹುಟ್ಟುಹಾಕಿದ ರಾಜಣ್ಣ : ಅಲ್ಪಸಂಖ್ಯಾತರು- ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಬೇಡಿಕೆ

ಬೆಂಗಳೂರು, ಫೆ.19- ಅಧಿಕಾರ ಹಂಚಿಕೆಯ ಗೊಂದಲಗಳ ಏರಿಳಿತದ ನಡುವೆ ಮಾಜಿ ಸಚಿವ ಕೆ.ಎನ್‌. ರಾಜಣ್ಣ, ಅಲ್ಪಸಂಖ್ಯಾತರು ಮತ್ತು ದಲಿತರಿಗೆ ಮುಖ್ಯಮಂತ್ರಿಯಾಗಲು ಕಾಂಗ್ರೆಸ್‌‍ ನಲ್ಲಿ ಅವಕಾಶ ನೀಡಬೇಕು ಎಂಬ ಹೊಸ ಬೇಡಿಕೆ ಮುಂದಿಟ್ಟಿದ್ದ

19 Feb 2026 2:46 pm
ಮಾಜಿ ಸಚಿವ ಮುರುಗೇಶ್‌ ಆರ್‌. ನಿರಾಣಿಗೆ ಗೌರವ ಡಾಕ್ಟರೇಟ್‌

ಬೆಂಗಳೂರು,ಫೆ.19- ಮಾಜಿ ಸಚಿವ ಹಾಗೂ ಕೈಗಾರಿಕೋದ್ಯಮಿ ಮುರುಗೇಶ್‌ ಆರ್‌. ನಿರಾಣಿ ಅವರಿಗೆ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ಲಭಿಸಿದೆ.ಇದೇ ತಿಂಗಳ 24ರಂದು ವಿಶ್ವವಿದ್ಯಾಲಯದ ಆವರಣದ ಡಾ.ಬಿ.ಆರ್‌.ಅಂಬೇಡ್ಕರ್‌

19 Feb 2026 12:51 pm
ಬೇಡಿಕೆಗಳು ಈಡೇರುವವರೆಗೂ ಮುಷ್ಕರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ : ಸರ್ಕಾರಕ್ಕೆ ಸಾರಿಗೆ ನೌಕರರ ಸೆಡ್ಡು

ಬೆಂಗಳೂರು,ಫೆ.19- ತಾವು ಮುಂದಿಟ್ಟಿರುವ ಪೂರ್ಣ ಪ್ರಮಾಣದ ಬೇಡಿಕೆಗಳನ್ನು ಈಡೇರಿಸುವವರೆಗೂ ಮುಷ್ಕರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ನೌಕರರು ಸರ್ಕಾರಕ್ಕೆ ನೇರವಾಗಿ ಸೆಡ್ಡು ಹೊಡೆದಿದ್ದಾರೆ. ಇದರ ನಡುವೆ ಕ

19 Feb 2026 12:20 pm
ಫೆ.26ರಂದು ರಶಿಕಾ ಮಂದಣ್ಣ –ವಿಜಯ್‌ ದೇವರಕೊಂಡ ಮದುವೆ..?

ಮುಂಬೈ, ಫೆ.19- ಕನ್ನಡತಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ ದೇವರಕೊಂಡ ಜೋಡಿ ಫೆ. 26 ರಂದು ಉದಯಪುರದಲ್ಲಿ ವಿವಾಹವಾಗಲಿದ್ದಾರೆ ಎಂದು ವರದಿಯಾಗಿದೆ.ಮದುವೆ ಬಗ್ಗೆ ಈ ಜೋಡಿ ಯಾವುದೇ ಮಾಹಿತಿ ಬಹಿರಂಗಪಡಿಸದಿದ್ದರೂ ಅವರು ಫೆ. 26 ರಂದು ಉದಯ

19 Feb 2026 12:13 pm
ಇಳಿಮುಖವಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ

ಬೆಂಗಳೂರು, ಫೆ.19-ಕಳೆದ ನಾಲ್ಕೈದು ದಿನಗಳಿಂದ ಇಳಿಮುಖವಾಗಿದ್ದ ಚಿನ್ನ ಮತ್ತು ಬೆಳ್ಳಿ ದರಗಳು ಇಂದು ಚೇತರಿಕೆ ಕಂಡಿವೆ. ಐದು ದಿನಗಳಲ್ಲಿ ಒಂದು ಕೆ.ಜಿ.ಗೆ 40 ಸಾವಿರ ರೂ.ನಷ್ಟು ಇಳಿಕೆಯಾಗಿದ್ದ ಬೆಳ್ಳಿ ಇಂದು ಒಂದು ಕೆ.ಜಿ.ಗೆ 15 ಸಾವಿರ ರ

19 Feb 2026 12:02 pm
ಶಬರಿಮಲೆ ದೇವಾಲಯದ ಹಣಕಾಸಿನ ವಿಚಾರದಲ್ಲಿ ನ್ಯೂನತೆಗಳಿವೆ; ಹೈಕೋರ್ಟ್‌

ಕೊಚ್ಚಿ, ಫೆ. 19 (ಪಿಟಿಐ) ಶಬರಿಮಲೆ ದೇವಸ್ಥಾನದಲ್ಲಿ ಪವಿತ್ರ ಕೊಡುಗೆಗಳಿಗೆ ಸಂಬಂಧಿಸಿದಂತೆ ತಿರುವಾಂಕೂರು ದೇವಸ್ವಂ ಮಂಡಳಿಯಲ್ಲಿ (ಟಿಡಿಬಿ) ಕಾರ್ಯವಿಧಾನ, ಮೇಲ್ವಿಚಾರಣೆ, ಸ್ಟಾಕ್‌ ಲೆಕ್ಕಪತ್ರ ನಿರ್ವಹಣೆ ಮತ್ತು ಹಣಕಾಸು ನಿಯಂ

19 Feb 2026 12:00 pm
ಹೋಟೆಲ್‌ನಲ್ಲಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಬಂದಾ, ಫೆ. 19 (ಪಿಟಿಐ) ಹದಿನೈದು ವರ್ಷದ ದಲಿತ ಬಾಲಕಿಯನ್ನು ಇಲ್ಲಿನ ಹೋಟೆಲ್‌ನಲ್ಲಿ ಇಬ್ಬರು ಯುವಕರು ಮತ್ತು ಒಬ್ಬ ಅಪ್ರಾಪ್ತ ವಯಸ್ಕ ಅತ್ಯಾಚಾರ ಮಾಡಿ ಪರಾರಿಯಾಗಿದ್ದಾರೆ. ಕಾಮುಕರು ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎ

19 Feb 2026 11:59 am
ಶಿವಾಜಿ ಮಹಾರಾಜರು ದಾರ್ಶನಿಕ ನಾಯಕ, ಅಸಾಧಾರಣ ಆಡಳಿತಗಾರ : ಪ್ರಧಾನಿ ಮೋದಿ

ನವದೆಹಲಿ, ಫೆ.19- ಛತ್ರಪತಿ ಶಿವಾಜಿ ಮಹಾರಾಜರು ದಾರ್ಶನಿಕ ನಾಯಕ, ಅಸಾಧಾರಣ ಆಡಳಿತಗಾರ ಮತ್ತು ಕಾರ್ಯತಂತ್ರದ ಚಿಂತಕ,ಅವರ ಧೈರ್ಯ ಮತ್ತು ಆಡಳಿತ ಎಲ್ಲರಿಗೂ ಮಾರ್ಗದರ್ಶನ ನೀಡುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರ

19 Feb 2026 11:55 am
ಮುಷ್ಕರ ನಡುವೆಯೂ ಸಾರಿಗೆ ನಿಗಮಗಳ ಬಸ್‌‍ ಸೇವೆ ಯಥಾಸ್ಥಿತಿ

ಬೆಂಗಳೂರು, ಫೆ.19-ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಬೆಂಗಳೂರು ಚಲೋ ಮುಷ್ಕರ ನಡೆಸುವ ಕರೆಯ ನಡುವೆಯೂ ಬಸ್‌‍ ಸೇವೆ ಯಥಾಸ್ಥಿತಿಯಲ್ಲಿದೆ. ಇಂದು ಬೆಳಿಗ್ಗೆ ಕೆಎಸ್‌‍ಆರ್‌ಟಿಸಿ, ಬಿಎಂಟಿಸಿ ಸೇರಿದಂತ

19 Feb 2026 11:34 am
ಕಾಲುವೆಗೆ ಉರುಳಿ ಬಿದ್ದ ಕಾರು, ನಾಲ್ವರ ಸಾವು

ಮಥುರಾ,ಫೆ.19- ಕಾರೊಂದು ಕಾಲುವೆಗೆ ಉರುಳಿ ಬಿದ್ದು ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಘಟನೆ ಕಳೆದ ರಾತ್ರಿ ನಹ್ಲಾ ದೇವಿಯ ಸೇತುವೆಯ ಬಳಿ ನಡೆದಿದೆ. ಮಹಮೂದ್‌ಪುರದಿಂದ ದೀಗ್‌ ಕಡೆಗೆ ಹೋಗುತ್ತಿದ್ದ ಕಾರು ಅತಿ ವೇಗದಲ್ಲಿ

19 Feb 2026 11:30 am
ಕರಡಿಯೊಂದಿಗೆ ಹೋರಾಡಿ ಗಂಡನ ರಕ್ಷಿಸಿದ ವೀರ ನಾರಿ

ಬರಿಪಾದ,ಫೆ.19-ಎಲೆ ಕೂಯುಲು ಕಾಡಿನಂಚೆಗೆ ಹೋಗಿದ್ದಾಗ ಕರಡಿ ಗುಂಪು ಪತಿಯ ಮೇಲೆ ದಾಳಿ ಮಾಡಿದನ್ನು ನೋಡಿದ ಪತ್ನಿ ವೀರಾವೇಶದಿಂದ ಹೋರಾಡಿದ ಘಟನೆ ಒಡಿಶಾದ ಮಯೂರ್‌ಭಂಜ್‌‍ ಜಿಲ್ಲೆಯ ನಡದಿದೆ. ಕರಡಿಯೊಂದಿಗಿನ ಹೋರಾಟದ ಮಹಿಳೆ ತನ್ನ ಗ

19 Feb 2026 11:27 am
ದಕ್ಷಿಣಾರ್ಧ ಗೋಳಕ್ಕೆ ಭಾರತವೇ ಸಾರಥಿ : ಆರ್‌ಎಸ್‌‍ಎಸ್‌‍ ಮುಖ್ಯಸ್ಥ ಮೋಹನ್‌ ಭಾಗವತ್‌

ಲಕ್ನೋ,ಫೆ.19- ಭಾರತವು ಒಂದು ದಿನ ಜಾಗತಿಕ ದಕ್ಷಿಣ ವಲಯವನ್ನು ಮುನ್ನಡೆಸಲಿದೆ ಮತ್ತು ನಂತರ ಯಾವುದೇ ರಾಷ್ಟ್ರ ಅಥವಾ ಯಾವುದೇ ಸುಂಕಗಳು ನಮಗೆ ಹಾನಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌‍

19 Feb 2026 11:22 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-02-2026)

ನಿತ್ಯ ನೀತಿ : ಕಷ್ಟಗಳಿಗೆ ಹೆದರದಿರಿ, ಮನುಷ್ಯನನ್ನು ಸಂಪೂರ್ಣವಾಗಿ ಬದಲಿಸುವ ಸಾಮರ್ಥ್ಯ ದುಃಖಕ್ಕೆ ಇದೆಯೇ ಹೊರತು ಸಂತೋಷಕ್ಕಲ್ಲ. ಪಂಚಾಂಗ : ಗುರುವಾರ, 19-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾ

19 Feb 2026 6:31 am
ಹ್ಯಾಪಿಯೆಸ್ಟ್‌ ಹೆಲ್ತ್‌ ನ “ಬಾಡಿ ಡೈನಾಮಿಕ್ಸ್‌” ವಿಭಾಗ ಆರಂಭ: ಭಾರತಿ ಜೂಜು ನಿರ್ದೇಶಕಿಯಾಗಿ ನೇಮಕ

ಬೆಂಗಳೂರು: ವೈಜ್ಞಾನಿಕ ಆಧಾರಿತ ಚಿಕಿತ್ಸೆ ಹಾಗೂ ವೆಲ್‌ನೆಸ್‌ ಕಾಪಾಡುವ “ಬಾಡಿ ಡೈನಾಮಿಕ್ಸ್‌ʼ ಎಂಬ ವಿಶೇಷ ವಿಭಾಗವನ್ನು ಹ್ಯಾಪಿಯೆಸ್ಟ್‌ ಹೆಲ್ತ್‌ ತೆರೆದಿದ್ದು, ಇದರ ವೈದ್ಯಕೀಯ ನಿರ್ದೇಶಕಿಯಾಗಿ ಭಾರತಿ ಜಜೂ ಅವರನ್ನು ನೇಮ

18 Feb 2026 8:08 pm
ಎಐ ನಿಯಂತ್ರಣ ವಿಶ್ವಸಂಸ್ಥೆಯ ಕೆಲಸವಲ್ಲ : ಗುಟೆರೆಸ್‌‍

ವಿಶ್ವಸಂಸ್ಥೆ, ಫೆ. 18 (ಪಿಟಿಐ)- ಕೃತಕ ಬುದ್ಧಿ ಮತ್ತೆಯನ್ನು ನಿಯಂತ್ರಿಸುವುದು ವಿಶ್ವಸಂಸ್ಥೆಯ ಪಾತ್ರವಲ್ಲ ಎಂದು ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್‌‍ ಒತ್ತಿ ಹೇಳಿದ್ದಾರೆ. ಎಲ್ಲಾ ದೇಶಗಳು, ಸರ್ಕಾರಗಳು, ಖಾಸಗಿ ವಲಯ ಮತ

18 Feb 2026 5:50 pm
ಸಿಎಂ ಬಣದ ಶಾಸಕರ ವಿದೇಶ ಪ್ರವಾಸ : ಡಿಸಿಎಂ ಬಣದ ಬೆಂಬಲಿಗರು ಸಿಡಿಮಿಡಿ

ಬೆಂಗಳೂರು, ಫೆ.18- ಶಾಸಕರು ವಿದೇಶಿ ಪ್ರವಾಸ ಕೈಗೊಂಡಾಕ್ಷಣ ಸರ್ಕಾರವೂ ಬೀಳುವುದಿಲ್ಲ, ಮುಖ್ಯಮಂತ್ರಿಯೂ ಬದಲಾಗುವುದಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಬಣದ ಶಾಸಕರು ವ್ಯಂಗ್ಯವಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಅವರ ಬಣದ ಶ

18 Feb 2026 5:20 pm