SENSEX
NIFTY
GOLD
USD/INR

Weather

16    C

ಹಡಗಿನಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಪರೀಕ್ಷಾ ಪೇ ಚರ್ಚಾ

ಗುವಾಹಟಿ,ಡಿ.21- ಪ್ರಧಾನಿ ನರೇಂದ್ರಮೋದಿ ಅವರು ಅಸ್ಸಾಂ ಪ್ರವಾಸದ ಎರಡನೇ ದಿನವಾದ ಇಂದು ಬೆಳಗ್ಗೆ ಬ್ರಹಪುತ್ರ ನದಿಯಲ್ಲಿ ಸಮರ ನೌಕೆಯೊಂದರಲ್ಲಿ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೇ ಚರ್ಚಾ ಸಂವಾದ ನಡೆಸಿದರು. ಅಸ್ಸಾಂನ ವಿವಿಧ ಶ

21 Dec 2025 3:34 pm
ಆಸೀಸ್‌‍ ಬೌಲಿಂಗ್‌ಗೆ ಶರಣಾದ ಇಂಗ್ಲೆಂಡ್‌, ಆಶಸ್‌‍ ಸರಣಿ ಗೆದ್ದ ಆಸ್ಟ್ರೇಲಿಯಾ

ಅಡಿಲೇಡ್‌, ಡಿ.21- ಪ್ರತಿಷ್ಠಿತ ಆಶಸ್‌‍ ಟೆಸ್ಟ್‌ ಸರಣಿಯನ್ನು ಮಾಜಿ ವಿಶ್ವಚಾಂಪಿಯನ್‌ ಆಸ್ಟ್ರೇಲಿಯಾವು 3-0ಯಿಂದ ಗೆದ್ದು ಸಂಭ್ರಮಿಸಿದೆ. ಮೊದಲೆರಡು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದ್ದ ಇಂಗ್ಲೆಂಡ್‌ ಪಡೆಯು ಸರಣಿಯಲ್ಲಿ ಜೀವ

21 Dec 2025 3:23 pm
ಸಾವಿನಲ್ಲೂ ಜೊತೆಯಾದ ದಂಪತಿ

ಯಲಹಂಕ,ಡಿ.21- ಅರವತ್ತೈದು ವರ್ಷಗಳಿಗೂ ಹೆಚ್ಚು ಕಾಲ ಜೊತೆಯಾಗಿಯೇ ಸಾರ್ಥಕ ಬದುಕು ಕಂಡ ದಂಪತಿ ಸಾವಿನಲ್ಲೂ ಜೊತೆಯಾಗಿರುವ ವಿಶೇಷ ಘಟನೆಯೊಂದು ಯಲಹಂಕ ನಗರದ ಅಟ್ಟೂರು ವಾರ್ಡ್‌ ವ್ಯಾಪ್ತಿಯ ಅನಂತಪುರದ ಮಹಾಲಕ್ಷಿ ಬಡಾವಣೆಯಲ್ಲಿ ನ

21 Dec 2025 3:21 pm
ಸಿದ್ದರಾಮಯ್ಯ ಬಣದ ಶಾಸಕರು-ಸಚಿವರ ಜೊತೆ ಡಿಸಿಎಂ ಡಿಕೆಶಿ ಸಂಧಾನ ತಂತ್ರ

ಬೆಂಗಳೂರು,ಡಿ.21- ಮುಖ್ಯ ಮಂತ್ರಿ ಗಾದಿಯ ಮೇಲೆ ಕಣ್ಣಿಟ್ಟಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಮ್ಮ ವಿರುದ್ಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರನ್ನು ಭೇಟಿ ಮಾಡುವ ಮೂಲಕ ರಾಜಕೀಯ ಸಂಧಾನ ಮಾರ್ಗಗಳನ್ನು ಅನುಸರಿಸಲಾರಂಭ

21 Dec 2025 3:19 pm
ಬೈಕ್ ಸ್ಕಿಡ್‌ ಆಗಿ ಬಿದ್ದು ಐಟಿ ಉದ್ಯೋಗಿ ದುರ್ಮರಣ

ಬೆಂಗಳೂರು, ಡಿ.21- ಸ್ವಯಂ ಅಪಘಾತದಲ್ಲಿ ಸಾಫ್ಟ್ ವೇರ್‌ ಕಂಪನಿ ಉದ್ಯೋಗಿಯೊಬ್ಬರು ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ಹುಳಿಮಾವು ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಮನಹಳ್ಳಿ ನಿವಾಸಿ ಮುನಿಸ್ವಾಮಿ (31) ಅಪಘಾ

21 Dec 2025 3:16 pm
ಕೈಕೊಟ್ಟ ಹೈಕಮಾಂಡ್‌ : ಸ್ಥಳೀಯ ಮಟ್ಟದಲ್ಲೇ ಅಧಿಕಾರ ಹಂಚಿಕೆ ಗೊಂದಲ ಬಗೆಹರಿಸಿಕೊಳ್ಳಲು ಸಂದೇಶ

ಕಲ್ಬುರ್ಗಿ, ಡಿ.21- ಅಧಿಕಾರ ಹಂಚಿಕೆಗೆ ಸಂಬಂಧ ಪಟ್ಟಂತೆ ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಪದೇ ಪದೇ ಹೇಳುತ್ತಿರುವ ಹಂತದಲ್ಲೇ, ಗೊಂದಲ ಗಳನ್ನು ಸ್ಥಳೀಯ ಮಟ್ಟದಲ್ಲೇ ಬ

21 Dec 2025 3:14 pm
ಕೆ.ಎನ್‌.ರಾಜಣ್ಣ ಮುಖ್ಯಮಂತ್ರಿಯವರಿಗಿಂತಲೂ ನನಗೆ ಹೆಚ್ಚು ಆಪ್ತ : ಡಿಕೆಶಿ

ಬೆಂಗಳೂರು, ಡಿ.21- ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಅಣ್ಣತಮಂದಿರಂತೆ ಕೆಲಸ ಮಾಡುತ್ತಿದ್ದೇವೆ. ನಮಲ್ಲಿ ಯಾವುದೇ ಸಂಘರ್ಷಗಳಿಲ್ಲ. ಮಾಜಿ ಸಚಿವ ಕೆ.ಎನ್‌.ರಾಜಣ್ಣ ಮುಖ್ಯಮಂತ್ರಿಯವರಿಗಿಂತಲೂ ನನಗೆ ಹೆಚ್ಚು ಆಪ್ತ ಎಂದು ಉಪ

21 Dec 2025 1:50 pm
ಶನಿವಾರದೊಳಗೆ ಗೃಹಲಕ್ಷಿ ಹಣ ಬಿಡುಗಡೆ : ಸಚಿವೆ ಲಕ್ಷಿ ಹೆಬ್ಬಾಳ್ಕರ್ ಭರವಸೆ

ಬೆಳಗಾವಿ, ಡಿ.21- ರಾಜ್ಯದ ಗೃಹಲಕ್ಷಿ ಯೋಜನೆಯಡಿ 24ನೇ ಕಂತಿನ ಹಣವನ್ನು ಸೋಮವಾರದಿಂದ ಶನಿವಾರದೊಳಗೆ ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷಿ ಹೆಬ್ಬಳ್ಕರ್‌ ತಿಳಿಸಿದರು. ಪಲ್ಸ್ ಪೋಲಿಯೋ ಲಸಿಕೆ ಅಭಿ

21 Dec 2025 1:49 pm
ಕಷ್ಟದಲ್ಲಿ ಸಹಾಯ ಮಾಡಿದ ನಂತರ ಮಂಚಕ್ಕೆ ಕರೆದ ಆನ್‌ಲೈನ್‌ ಗೆಳೆಯನ ವಿರುದ್ಧ ಮಹಿಳೆ ದೂರು

ಬೆಂಗಳೂರು, ಡಿ.21- ಕಷ್ಟದಲ್ಲಿ ಮಹಿಳೆಗೆ ಸಹಾಯ ಮಾಡಿ ಕೊನೆಗೆ ಮಂಚಕ್ಕೆ ಕರೆದ ಆನ್‌ಲೈನ್‌ ಗೆಳೆಯನ ವಿರುದ್ಧ ರಾಜಗೋಪಾಲನಗರ ಪೊಲೀಸ್‌‍ ಠಾಣೆಯಲ್ಲಿ ದೂರು ದಾಖಲಾಗಿದೆ.ಮದುವೆಯಾಗಿ ಮಕ್ಕಳಿರುವ 38 ವರ್ಷದ ಗೃಹಿಣಿಯೊಬ್ಬರಿಗೆ ಸೋಷಿಯ

21 Dec 2025 1:24 pm
ರೈಲು ಪ್ರಯಾಣದ ಟಿಕೆಟ್‌ ದರ ಪರಿಷ್ಕರಣೆ : ಇಲ್ಲಿದೆ ಹೊಸ ದರಗಳ ಕುರಿತ ಮಾಹಿತಿ

ನವದೆಹಲಿ,ಡಿ.21- ಭಾರತೀಯ ರೈಲ್ವೆ ಇಲಾಖೆಯು ಇದೇ ತಿಂಗಳ 26ರಿಂದ ಅನ್ವಯವಾಗುವಂತೆ ಹೊಸ ರೈಲು ಟಿಕೆಟ್‌ ದರವನ್ನು ಪರಿಷ್ಕರಣೆ ಮಾಡಿದೆ. ಪ್ರಯಾಣಿಕರಿಗೆ ಹೆಚ್ಚಿನ ಹೊರೆಯಾಗದಂತೆ ಹಾಗೂ ರೈಲ್ವೆ ಇಲಾಖೆಯಲ್ಲಿ ಅಂತಾರಾಷ್ಟ್ರೀಯ ಮಟ್ಟ

21 Dec 2025 1:21 pm
ಅನುಮತಿ ನೀಡದಿದ್ದರೂ ನೀರಾವರಿ ಯೋಜನೆಗಳ ಮುಂದುವರಿಕೆ : ಕೇಂದ್ರ ಸರ್ಕಾರಕ್ಕೆ ಸಡ್ಡು ಹೊಡೆದ ಡಿಕೆಶಿ

ಬೆಂಗಳೂರು, ಡಿ.21- ಎತ್ತಿನಹೊಳೆ ನೀರಾವರಿ ಯೋಜನೆ ಮತ್ತು ಕಳಸ ಬಂಡೂರಿ ಅಣೆಕಟ್ಟೆ ನಿರ್ಮಾಣ ಯೋಜನೆಗಳಿಗೆ ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡದೆ ಇದ್ದರೂ ನಾವು ಕೆಲಸವನ್ನು ಮುಂದುವರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿ

21 Dec 2025 1:15 pm
17 ವರ್ಷಗಳ ಜೈಲು ಶಿಕ್ಷೆ : ದೇಶಾದ್ಯಂತ ಪ್ರತಿಭಟನೆಗಳಿಗೆ ಪಾಕ್ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಕರೆ

ಇಸ್ಲಮಾಬಾದ್‌‍, ಡಿ.21-ಭ್ರಷ್ಟಾಚಾರ ಪ್ರಕರಣದಲ್ಲಿ ತಮಗೆ ಮತ್ತು ಪತ್ನಿ ಬುಷ್ರಾ ಬೀಬಿಗೆ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿದನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳಿಗೆ ಸಜ್ಜಾಗುವಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌

21 Dec 2025 1:08 pm
ಪ್ರೊ.ಗೋವಿಂದರಾವ್‌ ಸಮಿತಿ ವರದಿ ಬಳಿಕ ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಕುರಿತು ಹೊಸ ಯೋಜನೆಗಳ ಘೋಷಣೆ : ಸಿಎಂ

ಬೆಂಗಳೂರು, ಡಿ.21- ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಕುರಿತಂತೆ ಪ್ರೊ.ಗೋವಿಂದರಾವ್‌ ಅವರ ಸಮಿತಿ ವರದಿ ನೀಡಿದ ಬಳಿಕ ಅದರ ಅನುಷ್ಠಾನಕ್ಕೆ ಹೊಸ ಘೋಷಣೆಗಳನ್ನು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚ

21 Dec 2025 1:06 pm
ಬಿಸಿ ನೀರಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

ಮೈಸೂರು, ಡಿ. 21- ಒಂದೂವರೆ ವರ್ಷದ ಮಗುವೊಂದು ಬಿಸಿ ನೀರಿನ ಪಾತ್ರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ ಜೇನುಕುರುಬ ದಂಪತಿ ರವ್ಯಾ ಮತ್ತು ಬಸಪ್ಪನವರ ಒಂ

21 Dec 2025 1:02 pm
ಪಿಜಿ ವೈದ್ಯಕೀಯ ಕೋರ್ಸ್‌ ಪ್ರವೇಶ : ನಾಳೆ 2ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು,ಡಿ.21-ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ ಪ್ರವೇಶ ಸಂಬಂಧ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಡಿ.23ರ ಬದಲಿಗೆ ನಾಳೆಯೇ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿ

21 Dec 2025 12:58 pm
ರಾಜ್ಯದಲ್ಲಿ ಮೈ ಕೊರೆಯುವ ಮಾಗಿ ಚಳಿಗೆ ಥಂಡಾ ಹೊಡೆದ ಜನ, ತಾಪಮಾನದಲ್ಲಿ ಏರಿಳಿತ

ಬೆಂಗಳೂರು, ಡಿ.21-ರಾಜ್ಯದಲ್ಲಿ ಮೈ ಕೊರೆಯುವ ಮಾಗಿ ಚಳಿಗೆ ಜನರು ತತ್ತರಿಸಿ ಹೋಗಿದ್ದಾರೆ. ಕರಾವಳಿ ಭಾಗ ಹೊರತು ಪಡಿಸಿ ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಕುಸಿತವಾಗಿದೆ. ಹವಾಮಾನದಲ್ಲಾಗುತ್ತಿರ

21 Dec 2025 11:49 am
ಬಾಂಗ್ಲಾ ಉದ್ವಿಗ್ನ : ಭಾರತೀಯ ಸಹಾಯಕ ಹೈಕಮಿಷನ್‌ ಕಚೇರಿ, ವೀಸಾ ಕೇಂದ್ರದಲ್ಲಿ ಬಿಗಿ ಭದ್ರತೆ

ಢಾಕಾ, ಡಿ.21- ಉದ್ವಿಗ್ನತೆಗೊಂಡಿರುವ ಬಾಂಗ್ಲಾದೇಶದ ಸಿಲ್ಹೆಟ್‌ ನಗರದಲ್ಲಿರುವ ಭಾರತೀಯ ಸಹಾಯಕ ಹೈಕಮಿಷನ್‌ ಕಚೇರಿ ಮತ್ತು ವೀಸಾ ಅರ್ಜಿ ಕೇಂದ್ರದಲ್ಲಿ ಭದ್ರತೆಯನ್ನು ಬಲಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವು

21 Dec 2025 11:47 am
ಚುನಾವಣಾ ಬಾಂಡ್‌ ಯೋಜನೆ ರದ್ದುಗೊಂಡ ನಂತರ ರಾಜಕೀಯ ದೇಣಿಗೆಯಲ್ಲಿ 3 ಪಟ್ಟು ಹೆಚ್ಚಳ

ನವದೆಹಲಿ,ಡಿ.21- ಸುಪ್ರೀಂಕೋರ್ಟ್‌ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿದ ಒಂದು ವರ್ಷದ ನಂತರ ಅಚ್ಚರಿಯ ಬೆಳವಣಿಗೆ ಹೊರಬಿದ್ದಿದ್ದು, ಚುನಾವಣಾ ಬಾಂಡ್‌ ಯೋಜನೆ ರದ್ದುಗೊಂಡ ಮೊದಲ ಹಣಕಾಸು ವರ್ಷದಲ್ಲಿ ರಾಜಕೀಯ ಪಕ್ಷಗಳ

21 Dec 2025 11:44 am
ಕಾಂಗ್ರೆಸ್ಸಿನ ಹೈಕಮಾಂಡ್ ಕಮಾಂಡ್‌ ಕಳೆದುಕೊಂಡಿದೆ : ಪ್ರಹ್ಲಾದ್‌ ಜೋಶಿ

ಚಿಕ್ಕಮಗಳೂರು,ಡಿ.21- ಸಿಎಂ ಕುರ್ಚಿ ವಿಚಾರ ಸಂಬಂಧ ರಾಜ್ಯದಲ್ಲಿ ಅಸ್ಥಿರ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌‍ನಲ್ಲಿ ಹೈ ಅನ್ನೋದು ಇದೆ ಅಷ್ಟೇ. ಕಮಾಂಡ್‌ ಎನ್ನುವುದು ಉಳಿದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಲ

21 Dec 2025 11:40 am
ಕೋಳಿ ಅಂಕ ನಡೆಸಿದ ಆರೋಪ : ಶಾಸಕ ಅಶೋಕ್‌ ರೈ ಸೇರಿ 17 ಜನರ ವಿರುದ್ಧ ಕೇಸ್

ಮಂಗಳೂರು, ಡಿ.21-ನಿರ್ಬಂಧದ ನಡುವೆಯೂ ಕೋಳಿ ಅಂಕ (ಜೂಜಾಟ) ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಕೊತ್ತೂರು ಶಾಸಕ ಅಶೋಕ್‌ ರೈ ಸೇರಿದಂತೆ 17 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂ

21 Dec 2025 11:37 am
ನಾನು ರಾಜಿಯಾಗಲ್ಲ, ಹಿಂದೆ ಆಡಿದ ಮಾತಿಗೆ ಈಗಲೂ ಬದ್ಧ : ಕೆ.ಎನ್‌.ರಾಜಣ್ಣ

ಬೆಂಗಳೂರು, ಡಿ.21- ನಾನು ಯಾವುದಕ್ಕೂ ರಾಜಿಯಾಗಲ್ಲ. ಹಿಂದೆ ಆಡಿದ ಮಾತಿಗೆ ಈಗಲೂ ಬದ್ಧ. ನಾನು ಯಾವಾಗಲೂ ಸಿದ್ದರಾಮಯ್ಯ ಪರ ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್‌.ರಾಜಣ್ಣ ಹೇಳಿದ್ದಾರೆ. ನಿನ್ನೆಯಷ್ಟೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅ

21 Dec 2025 11:34 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-12-2025)

ನಿತ್ಯ ನೀತಿ : ದಾರಿ ಇಲ್ಲ ಅಂತ ನಡೆಯುವುದನ್ನೇ ನಿಲ್ಲಿಸಬಾರದು. ನಾವು ನಡೆದಿದ್ದೇ ದಾರಿ ಆಗಬೇಕು. ಆ ದಾರಿ ನಾಲ್ಕು ಜನಕ್ಕೆ ಸ್ಫೂರ್ತಿ ಆಗಬೇಕು. ಪಂಚಾಂಗ : ಭಾನುವಾರ, 21-12-2025ವಿಶ್ವಾವಸುನಾಮ ಸಂವತ್ಸರ / ಆಯನ: ಉತ್ತರಾಯಣ / ಋತು: ಸೌರ ಹೇ

21 Dec 2025 6:31 am
ಮಹಿಳೆ ಚಲಾಯಿಸುತ್ತಿದ್ದ ಥಾರ್‌ ಡಿಕ್ಕಿ ಹೊಡೆದು ಪಾದಚಾರಿ ಸಾವು

ಬೆಂಗಳೂರು,ಡಿ.20- ಜೀಪ್‌ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ಜೆಬಿನಗರ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನ

20 Dec 2025 4:11 pm
ಐದು ಮಂದಿ ವಿರುದ್ಧ ಧರ್ಮಸ್ಥಳ ಪೊಲೀಸ್‌‍ ಠಾಣೆಯಲ್ಲಿ ಬೆದರಿಕೆ ದೂರು ನೀಡಿದ ಚಿನ್ನಯ್ಯ

ಬೆಳ್ತಂಗಡಿ,ಡಿ.20- ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದ ಬುರುಡೆ ಚಿನ್ನಯ್ಯ ಇದೀಗ ಐದು ಮಂದಿ ವಿರುದ್ಧ ಬೆದರಿಕೆಯ ದೂರು ನೀಡಿ ಸೂಕ್ತ ರಕ್ಷಣೆ ನೀಡುವಂತೆ ಧರ್ಮಸ್ಥಳ ಪೊಲೀಸ್‌‍ ಠಾಣೆಗೆ ಅರ್ಜಿ ಸಲ್ಲಿ

20 Dec 2025 4:04 pm
ಹೊಳಲ್ಕೆರೆ ಶಾಸಕರ ಮೇಲೆ ದಲಿತರ ಭೂಮಿ ಕಬಳಿಕೆ ಆರೋಪ, ಆಸ್ತಿ ಕುರಿತು ತನಿಖೆಗೆ ಹೆಚ್‌.ಆಂಜನೇಯ ಆಗ್ರಹ

ಚಿತ್ರದುರ್ಗ,ಡಿ.20- ಸರ್ಕಾರಿ ಜಾಗ, ದಲಿತರ ಭೂಮಿ ಕಬಳಕೆ ಮಾಡುತ್ತಿರುವ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅಕ್ರಮ ಆಸ್ತಿ ಕುರಿತು ಸಮಗ್ರ ತನಿಖೆ ನಡೆಸುವಂತೆ ಮಾಜಿ ಸಚಿವ ಹೆಚ್‌.ಆಂಜನೇಯ ಆಗ್ರಹಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠ

20 Dec 2025 4:02 pm
ರಾಜ್ಯದಲ್ಲಿರುವ ಅಕ್ರಮ ವಲಸಿಗರನ್ನು ಹೊರಗಟ್ಟುವಂತೆ ಸರ್ಕಾರಕ್ಕೆ ಅಶೋಕ್‌ ಆಗ್ರಹ

ಬೆಂಗಳೂರು,ಡಿ.20- ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಿ, ಅಕ್ರಮ ವಲಸಿಗರ ಮೇಲೆ ಕಠಿಣ ಕ್ರಮಕೈಗೊಂಡು ಅವರನ್ನು ಹೊರದಬ್ಬುವ ಕೆಲಸ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌

20 Dec 2025 4:00 pm
ಬೆಳಗಾವಿಯ 10 ದಿನದ ಚಳಿಗಾಲದ ಅಧಿವೇಶನದಲ್ಲಿ 23 ವಿಧೇಯಕ ಅಂಗೀಕಾರ

ಬೆಂಗಳೂರು,ಡಿ.20- ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ನಡೆದ ಚಳಿಗಾಲದ ವಿಧಾನಸಭೆಯ ಅಧಿವೇಶನವು 10 ದಿನಗಳ ಕಾಲ 57 ಗಂಟೆ 35 ನಿಮಿಷಗಳ ಕಾಲ ನಡೆದಿದೆ. ಡಿ.8 ರಿಂದ 19 ರವರೆಗೆ ಅಧಿವೇಶನ ನಡೆದಿದ್ದು, ಒಟ್ಟು 23 ವಿಧೇಯಕಗಳನ್ನು ಮಂಡಿಸಿ ಅಂಗೀಕ

20 Dec 2025 3:57 pm
ದ್ವೇಷ ಭಾಷಣ ತಡೆ ಮಸೂದೆಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿ

ಬೆಂಗಳೂರು,ಡಿ.20- ಕರ್ನಾಟಕ ಕಾಂಗ್ರೆಸ್‌‍ ಸರ್ಕಾರ ಅಂಗೀಕರಿಸಿದ ದ್ವೇಷ ಭಾಷಣ ಮಸೂದೆ ಸಾರ್ವಜನಿಕರ ಬಾಯಿ ಮುಚ್ಚಿಸುವ ಆದೇಶವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ. ಈ

20 Dec 2025 3:55 pm
ಗೃಹಸಚಿವ ಅಮಿತ್‌ ಷಾ ವಿರುದ್ದ ಪ್ರಿಯಾಂಕ್‌ ಖರ್ಗೆ ಆಕ್ಷೇಪಾರ್ಹ ಪದ ಬಳಕೆ : ಕ್ಷಮೆಯಾಚನೆಗೆ ಆಗ್ರಹ

ಬೆಂಗಳೂರು,ಡಿ.20- ಕೇಂದ್ರ ಗೃಹಸಚಿವ ಅಮಿತ್‌ ಷಾ ವಿರುದ್ದ ಸದನದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಕೂಡಲೇ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯ

20 Dec 2025 3:53 pm
ದಟ್ಟ ಮಂಜು : ಲ್ಯಾಂಡ್ ಆಗದೆ ಹಿಂದಿರುಗಿದ ಪ್ರಧಾನಿ ಮೋದಿ ಇದ್ದ ಹೆಲಿಕಾಪ್ಟರ್‌

ಕೋಲ್ಕತ್ತಾ, ಡಿ.20- ಪಶ್ಚಿಮ ಬಂಗಾಳದ ತಾಹೆರ್‌ಪುರ ಹೆಲಿಪ್ಯಾಡ್‌ನಲ್ಲಿ ದಟ್ಟವಾದ ಮಂಜಿನಿಂದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಕಡಿಮೆ ಗೋಚರತೆಯಿಂದಾಗಿ ಇಳಿಯಲು ಸಾಧ್ಯವಾಗದೆ ಹಿಂತಿರುಗಿದ ಘಟ

20 Dec 2025 3:48 pm
ಟಿ.20 ವಿಶ್ವಕಪ್‌ಗೆ ಭಾರತದ ತಂಡ ಪ್ರಕಟ, ಸೂರ್ಯ ಕುಮಾರ್‌ ಯಾದವ್‌ ಕ್ಯಾಪ್ಟನ್

ನವದೆಹಲಿ,ಡಿ.20- ಮುಂಬರುವ ಟಿ.20 ವಿಶ್ವಕಪ್‌ಗೆ ಭಾರತ ತಂಡವನ್ನು ಸೂರ್ಯ ಕುಮಾರ್‌ ಯಾದವ್‌ ಮುನ್ನಡೆಸುತ್ತಿದ್ದು, ಉಪನಾಯಕನಾಗಿ ಅಕ್ಷರ್‌ ಪಟೇಲ್‌ ಅವರನ್ನು ನೇಮಿಸಲಾಗಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಶುಭ್‌ಮನ್‌‍ ಗಿಲ್‌

20 Dec 2025 2:35 pm
ಬಹುದಿನಗಳ ಬೇಡಿಕೆಯ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ ಕೇಂದ್ರ, ವಿವಿಧ ರಾಜ್ಯಗಳ ಸಚಿವರಿಗೆ ಆಹ್ವಾನ

ಬೆಂಗಳೂರು, ಡಿ.20- ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ ಜಲಸಂಪನ್ಮೂಲ ಸಚಿವರಿಗೆ ಆಹ್ವಾನ ನೀಡಿದೆ.ಅದರಲ್ಲಿ ಕ

20 Dec 2025 2:09 pm
ನಾಳೆ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ

ಬೆಂಗಳೂರು,ಡಿ.20- ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ನಾಳೆ ಚಾಲನೆ ನೀಡಲಾಗುತ್ತದೆ. ದೇವನಹಳ್

20 Dec 2025 2:07 pm
ನುಗ್ಗೆ ಬೆಳೆಯಲು ಹೆಕ್ಟೇರ್‌ಗೆ 24 ಸಾವಿರ ರೂ. ಸಹಾಯಧನ : ಸಚಿವ ಎಸ್‌‍.ಎಸ್‌‍.ಮಲ್ಲಿಕಾರ್ಜುನ್‌

ಬೆಂಗಳೂರು,ಡಿ.20- ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಶೇ.60 ರಷ್ಟು ಸಹಾಯಧನವನ್ನು ನುಗ್ಗೆ ಬೆಳೆಯಲು ನೀಡಲಾಗುತ್ತದೆ ಎಂದು ತೋಟಗಾರಿಕೆ ಸಚಿವ ಎಸ್‌‍.ಎಸ್‌‍.ಮಲ್ಲಿಕಾರ್ಜುನ್‌ ತಿಳಿಸಿದ್ದಾರೆ. ಶಾಸಕ ಡಾ.ಅವಿನಾಶ್‌ ಉಮೇಶ್

20 Dec 2025 2:05 pm
ದ್ವೇಷ ಭಾಷಣ ಖಾಯ್ದೆ ಮೂಲಕ ನಮ್ಮ ಬಾಯಿ ಮುಚ್ಚಿಸಬಹುದೆಂಬ ಭ್ರಮೆ ಬೇಡ : ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು,ಡಿ.20- ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಜಾರಿ ಮಾಡುವ ಮೂಲಕ ಕಾಂಗ್ರೆಸ್‌‍ ನಾಯಕರು ಓಲೈಕೆಗೆ ಮುಂದಾಗಿದ್ದಾರೆ. ನಮ್ಮ ಬಾಯಿಗೆ ಬೀಗ ಹಾಕಲು ಅವಕಾಶ ಕೊಡುವುದಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕ

20 Dec 2025 1:57 pm
ಅಧಿಕಾರ ಹಂಚಿಕೆ ಕುರಿತು ವರಿಷ್ಠ ನಾಯಕರು ಕರೆ ಮಾಡಿ, ಏನೋ ಹೇಳಿದ್ದಾರೆ : ಕುತೂಹಲ ಹೆಚ್ಚಿಸಿದ ಡಿಕೆಶಿ ಹೇಳಿಕೆ

ಬೆಂಗಳೂರು, ಡಿ.20- ಅಧಿಕಾರ ಹಂಚಿಕೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ಸಿನ ವರಿಷ್ಠ ನಾಯಕರು ಕರೆ ಮಾಡಿ, ಏನೋ ಹೇಳಿದ್ದಾರೆ. ಯಾವಾಗ ದೆಹಲಿಗೆ ಬರಬೇಕು ಎಂದೂ ತಿಳಿಸಿದ್ದಾರೆ. ನಾನು ಮತ್ತು ಮುಖ್ಯಮಂತ್ರಿಯವರು ಆ ವೇಳೆಗೆ ವರಿಷ್ಠರನ್ನು

20 Dec 2025 1:53 pm
ಮುಸ್ಲಿಂ ಮೂಲಭೂತವಾದಿ ಶಕ್ತಿಗಳಿಂದ ಹುಚ್ಚೆದ್ದ ಬಾಂಗ್ಲಾದೇಶದಲ್ಲಿ ಭಾರತ ವಿರುದ್ಧ ಆಕ್ರೋಶ

ಡಾಕಾ, ಡಿ.20- ಬಾಂಗ್ಲಾದ ವಿದ್ಯಾರ್ಥಿ ನಾಯಕ ಷರೀಫ್‌ ಉಸ್ಮಾನ್ ಹದಿ ಹತ್ಯೆ ಖಂಡಿಸಿ ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾತ್ಮಕ ಪ್ರತಿಭಟನೆಯನ್ನು, ಅಲ್ಲಿನ ಮೂಲಭೂತವಾದಿ ಶಕ್ತಿಗಳು ಹೈಜಾಕ್‌ ಮಾಡಿವೆ. ಪ್ರತಿಭಟನೆಯ ನೆಪದ

20 Dec 2025 11:37 am
ಪ್ರಿಯಾಂಕಾ ಗಾಂಧಿ ಜೊತೆ ಪ್ರಧಾನಿ ಮೋದಿ ಸ್ನೇಹಮಯ ಸಂಭಾಷಣೆ

ನವದೆಹಲಿ, ಡಿ.20- ಸಂಸತ್ತಿನ ಚಳಿಗಾಲದ ಅಧಿವೇಶನದ ಕೊನೆಯಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕಾಂಗ್ರೆಸ್‌‍ ಸಂಸದೆ ಪ್ರಿಯಾಂಕಾ ಗಾಂಧಿ ಮತ್ತು ಇತರ ಸಂಸದರನ್ನು ಭೇಟ

20 Dec 2025 11:30 am
ಗೆಳತಿಗೆ ಕೊಟ್ಟ ಮಾತಿನಂತೆ ಮೊದಲ ಬಾಲಿನಲ್ಲೇ ಸಿಕ್ಸ್ ಬಾರಿಸಿದ ಹಾರ್ದಿಕ್‌ ಪಾಂಡ್ಯ

ನವದೆಹಲಿ, ಡಿ.20- ಗೆಳತಿಗೆ ನೀಡಿದ ಮಾತಿನಂತೆ ಮೊದಲ ಬಾಲಿನಲ್ಲೇ ಸಿಕ್ಸರ್‌ ಬಾರಿಸಿದ್ದೇನೆ ಎಂದು ಭಾರತ ಟಿ20 ಕ್ರಿಕೆಟ್‌ ತಂಡದ ಹೊಡಿ ಬಡಿ ಆಟಗಾರ ಹಾರ್ದಿಕ್‌ ಪಾಂಡ್ಯ ಹೇಳಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ನರೇಂದ್ರ ಮ

20 Dec 2025 11:23 am
ಖ್ಯಾತ ಮಲಯಾಳಂ ನಟ, ನಿರ್ದೇಶಕ ಶ್ರೀನಿವಾಸನ್‌ ನಿಧನ

ಕೊಚ್ಚಿ, ಡಿ.20- ಖ್ಯಾತ ಮಲಯಾಳಂ ನಟ ಕಮ್‌ ನಿರ್ದೇಶಕ ಶ್ರೀನಿವಾಸನ್‌ ಇಂದು ಬೆಳಿಗ್ಗೆ ಇಲ್ಲಿಗೆ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಚಲನಚಿತ್ರೋದ್ಯಮ ಮೂಲಗಳು ತಿಳಿಸಿವೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.

20 Dec 2025 11:20 am
ಅಸ್ಸಾಂ : ರೈಲು ಡಿಕ್ಕಿಯಾಗಿ 8 ಆನೆಗಳ ದುರ್ಮರಣ

ಗುವಾಹಟಿ, ಡಿ. 20: ಇಂದು ಮುಂಜಾನೆ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಾಂಗ್‌ ನವದೆಹಲಿ ರಾಜಧಾನಿ ಎಕ್‌್ಸಪ್ರೆಸ್‌‍ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ 8 ಆನೆಗಳು ಸಾವನ್ನಪ್ಪಿವೆ. ಮಾತ್ರವಲ್ಲ, ರೈಲಿನ ಐದು ಬೋಗಿಗಳು ಹಳಿ ತ

20 Dec 2025 11:17 am
ಬೊಲೆರೋ –ಲಾರಿ ಮುಖಾಮುಖಿ ಡಿಕ್ಕಿ, ಇಬ್ಬರು ಸಾವು

ಗೌರಿಬಿದನೂರು,ಡಿ.20-ಬುಲೋರೋ ಮತ್ತು ಸಿಮೆಂಟ್‌ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಎರಡೂ ವಾಹನಗಳ ಚಾಲಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಪೊತೇನಹಳ್ಳಿ ಬಳಿ ಜರುಗಿದೆ. ತಾಲೂಕಿನ ಜಕ್ಕೇನಹಳ್ಳಿ ಗ

20 Dec 2025 11:15 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-12-2025)

ನಿತ್ಯ ನೀತಿ : ದೇವರು ವರವನ್ನು ಕೊಡುವುದಿಲ್ಲ, ಶಾಪವನ್ನೂ ಕೊಡುವುದಿಲ್ಲ , ಅವಕಾಶವನ್ನು ಮಾತ್ರ ಕೊಡುತ್ತಾನೆ. ಅದನ್ನು ವರವೋ, ಶಾಪವೋ ಆಗಿ ಪರಿವರ್ತಿಸುವುದು ನಮ್ಮ ಕೈಯಲ್ಲಿದೆ. ಶನಿವಾರ ಪಂಚಾಂಗ – 20-12-2025ವಿಶ್ವಾವಸುನಾಮ ಸಂವತ್ಸ

20 Dec 2025 6:31 am
ಚಿನ್ನಸ್ವಾಮಿ ಕ್ರೆಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗೆ ಗ್ರೀನ್‌ ಸಿಗ್ನಲ್‌, ಮಾರ್ಗಸೂಚಿ ಸಿದ್ಧತೆ

ಬೆಂಗಳೂರು,ಡಿ.19-ನಗರದ ಚಿನ್ನಸ್ವಾಮಿ ಕ್ರೆಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಗಳನ್ನು ಪುನರಾರಂಭಿಸಲು ಅಂತಿಮವಾಗಿ ಗ್ರೀನ್‌ ಸಿಗ್ನಲ್‌ ದೊರೆತಿದೆ. ಆರ್‌ಸಿಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದ ಘಟನೆಯ ನಂ

19 Dec 2025 5:12 pm
ನನಗೆ ರಾಜಕೀಯ ನಿಶ್ಶಕ್ತಿ ಇಲ್ಲ : ವಿಪಕ್ಷಗಳಿಗೆ ಸಿಎಂ ಸಿದ್ದು ತಿರುಗೇಟು

ಬೆಳಗಾವಿ,ಡಿ.19- ರಾಜಕೀಯವಾಗಿ ತಮಗೆ ಯಾವತ್ತೂ ನಿಶ್ಶಕ್ತಿ ಇಲ್ಲ, ಅಂತಹ ಸಂದರ್ಭವೂ ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೃಢವಾಗಿ ಹೇಳಿದ್ದಾರೆ. ಅದಕ್ಕೆ ಪೂರಕವಾಗಿ ವಿರೋಧ ಪಕ್ಷಗಳು ಹಾಗಿದ್ದರೆ ಐದು ವರ್ಷ ಅಧಿಕಾರ ಪ

19 Dec 2025 5:00 pm
ಶಕ್ತಿದೇವತೆಯ ಮೊರೆ ಹೋದ ಡಿಸಿಎಂ ಡಿಕೆಶಿ, ಇಷ್ಟಾರ್ಥ ಸಿದ್ಧಿಯ ಪ್ರಶ್ನೆ

ಬೆಳಗಾವಿ,ಡಿ.19- ಕಾಂಗ್ರೆಸ್ಸಿನಲ್ಲಿ ಅಧಿಕಾರ ಹಂಚಿಕೆಗೆ ಸಂಬಂಧಪಟ್ಟಂತೆ ಗೊಂದಲಗಳ ನಡುವೆ ಇಂದು ಮುಂಜಾನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಕ್ತಿ ದೇವತೆ ಅಂದ್ಲೆ ಜಗದೀಶ್ವರಿ ದ

19 Dec 2025 4:23 pm
ಉತ್ತರ ಭಾರತವನ್ನು ಆವರಿಸಿದ ಭಾರಿ ಮಂಜು

ನವದೆಹಲಿ, ಡಿ. 19 (ಪಿಟಿಐ)- ಪಂಜಾಬ್‌ನಿಂದ ಬಿಹಾರದವರೆಗೆ ವ್ಯಾಪಿಸಿರುವ ದಟ್ಟವಾದ ಮಂಜಿನ ಪದರವು ಇಂದು ಬೆಳಿಗ್ಗೆ ಇಂಡೋ-ಗಂಗಾ ಬಯಲು ಪ್ರದೇಶಗಳಲ್ಲಿ ಗೋಚರತೆಯನ್ನು ಕಡಿಮೆ ಮಾಡಿದೆ. ಹೀಗಾಗಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದೆಹಲಿ

19 Dec 2025 3:48 pm
ಸಚಿವ ಮಹದೇವಪ್ಪ ರಾಜೀನಾಮೆಗೆ ಆಗ್ರಹ ಛಲವಾದಿ ನಾರಾಯಣಸ್ವಾಮಿ

ಬೆಳಗಾವಿ,ಡಿ.19- ದಲಿತರ ಉದ್ಧಾರ ಮಾಡದೇ ವಂಚನೆಗೆ ಕಾರಣರಾದ ಸಚಿವ ಮಹದೇವಪ್ಪ ಅವರು ತಕ್ಷಣ ರಾಜೀನಾಮೆ ಕೊಡಬೇಕೆಂದು ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಒತ್ತಾಯಿಸಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನ

19 Dec 2025 3:46 pm
ವಾರ್ಷಿಕ ರಕ್ಷಣಾ ನೀತಿ ಮಸೂದೆಗೆ ಟ್ರಂಪ್ ಸಹಿ : ಭಾರತ- ಅಮೆರಿಕ ಸಂಬಂಧ ವಿಸ್ತರಣೆ

ನ್ಯೂಯಾರ್ಕ್‌, ಡಿ. 19 (ಪಿಟಿಐ)- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ವಾರ್ಷಿಕ ರಕ್ಷಣಾ ನೀತಿ ಮಸೂದೆಗೆ ಸಹಿ ಹಾಕಿದ್ದಾರೆ, ಇದು ಕ್ವಾಡ್‌ ಮೂಲಕ ಮುಕ್ತ ಮತ್ತು ಮುಕ್ತ ಇಂಡೋ-ಪೆಸಿಫಿಕ್‌ ಪ್ರದೇಶದ ಹಂಚಿಕೆಯ ಉದ್ದೇಶವನ್ನು ಮ

19 Dec 2025 3:43 pm
ಸಂಸತ್‌ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ನವದೆಹಲಿ, ಡಿ.19- ಸಂಸತ್ತಿನ ಚಳಿಗಾಲದ ಅಧಿವೇಶನದ ಮುಕ್ತಾಯಗೊಂಡಿದೆ. ರಾಜ್ಯಸಭೆಯಲ್ಲಿ ಸಭಾಪತಿ ಹಾಗು ಉಪರಾಷ್ಟ್ರಪತಿ ಸಿ ಪಿ ರಾಧಾಕೃಷ್ಣನ್‌ ಅವರು 15 ದಿನಗಳ ಅಧಿವೇಶನದಲ್ಲಿ ನಡೆದ ಚರ್ಚೆ,ಕಾಯ್ದೆಗಳ ಬಗ್ಗೆ ಪ್ರಸ್ತಾಪಿಸಿ ಗ್ರಾಮ

19 Dec 2025 3:39 pm
ಅಧಿಕಾರಾವಧಿ ಹಂಚಿಕೆ ಇಲ್ಲ , ಮುಂದೆಯೂ ನಾನೇ ಸಿಎಂ, ಹೈ ಕಮಾಂಡ್‌ ನನ್ನ ಪರ : ಸಿದ್ದರಾಮಯ್ಯ

ಬೆಳಗಾವಿ,ಡಿ.19- ಎರಡೂವರೆ ವರ್ಷಗಳಿಗೆ ಮಾತ್ರ ಮುಖ್ಯಮಂತ್ರಿ ಹುದ್ದೆ ಎಂದು ತೀರ್ಮಾನ ವಾಗಿಲ್ಲ. ಕಾಂಗ್ರೆಸ್‌‍ ಪಕ್ಷದ ವರಿಷ್ಠರು ತೀರ್ಮಾನ ಮಾಡಿದರೆ ಮುಂದೆಯೂ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಹೈಕಮಾಂಡ್‌ ನನ್ನ ಪರವಾಗಿದ

19 Dec 2025 3:38 pm
ಬಾಂಗ್ಲಾದಲ್ಲಿ ಪೈಶಾಚಿಕ ಕೃತ್ಯ : ಹಿಂದೂ ವ್ಯಕ್ತಿಯನ್ನು ಕೊಂದು ಮರಕ್ಕೆ ಶವ ಕಟ್ಟಿ ಹಾಕಿ ಬೆಂಕಿ ಬೆಂಕಿಯಿಟ್ಟ ಕಟುಕರು

ಡಾಕಾ, ಡಿ.19- ಜುಲೈ ದಂಗೆಯ ಪ್ರಮುಖ ನಾಯಕ ಷರೀಫ್‌ ಉಸಾನ್‌ ಹಾದಿ ಅವರ ಮರಣದ ನಂತರ ಬಾಂಗ್ಲಾದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಇಲ್ಲಿನ ಮೈಮೆನ್ಸಿಂಗ್‌ ಜಿಲ್ಲೆಯಲ್ಲಿ ದೇವದೂಷಣೆಯ ಆರೋಪದ ಮೇಲೆ ಹಿಂದೂ ವ್ಯಕ್ತಿಯೊಬ್ಬನನ

19 Dec 2025 1:11 pm
ಮನರೆಗಾ ಯೋಜನೆ ನಿಲ್ಲಿಸಿದರೆ ಜನ ದಂಗೆ ಏಳುತ್ತಾರೆ ; ಖರ್ಗೆ

ನವದೆಹಲಿ, ಡಿ.19- ಮನರೆಗಾ ಯೋಜನೆಯನ್ನು ಕೊನೆಗೊಳಿಸಿದರೆ ಜನರು ನಿಮ ನಾಯಕರನ್ನು ರಸ್ತೆಗಳಲ್ಲಿ ಅಲೆದಾಡಲು ಬಿಡುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಎಂಜಿಎನ

19 Dec 2025 1:04 pm
2ನೇ ಪತ್ನಿಯನ್ನು ಪೋಷಿಸುವ ಕಾರಣ ನೀಡಿ ಮೊದಲ ಪತ್ನಿಯ ಜೀವನಾಂಶ ಹಕ್ಕನ್ನು ನಿರಾಕರಿಸಲಾಗುವುದಿಲ್ಲ : ಅಲಹಾಬಾದ್‌ ಕೋರ್ಟ್‌

ಅಲಹಾಬಾದ್‌, ಡಿ.19- ಎರಡನೇ ಪತ್ನಿಯನ್ನು ಪೋಷಿಸಲು ಪತಿಯ ಆರ್ಥಿಕ ಸಾಮರ್ಥ್ಯವು ಮೊದಲ ಪತ್ನಿಯ ಜೀವನಾಂಶ ಕೋರಿಕೆಯನ್ನು ನಿರಾಕರಿಸಲು ಆಧಾರವಾಗಲು ಸಾಧ್ಯವಿಲ್ಲ ಎಂದು ಅಲಹಾಬಾದ್‌ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿ

19 Dec 2025 1:01 pm
ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕಕ್ಕೆ ಮೇಲನೆ ಅಸ್ತು

ಬೆಳಗಾವಿ,ಡಿ.19- ಮಾನಸಿಕ ಆರೋಗ್ಯ ಸಂಸ್ಥೆಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆಯ ಪರಿಭಾಷೆಯೊಳಗೆ ಸೇರಿಸಲು ಹಾಗೂ ಇತರೆ ವೈದ್ಯಕೀಯ ಸಂಸ್ಥೆಗಳ ನೊಂದಣಿಯನ್ನು ಸರಳಗೊಳಿಸುವ ಉದ್ದೇಶದಿಂದ ರೂಪಿಸಲಾದ 2025 ನೇ ಸಾಲಿನ ಕರ್ನಾಟಕ ಖಾಸಗಿ ವೈ

19 Dec 2025 12:47 pm
ತಲಾದಾಯದಲ್ಲಿ ದೇಶದಲ್ಲೇ ಕರ್ನಾಟಕ ನಂ.1 : ಸಿಂ ಸಿದ್ದರಾಮಯ್ಯ

ಬೆಳಗಾವಿ,ಡಿ.19- ತಲಾ ಆದಾಯದಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಗೆ ತಿಳಿಸಿದರು.ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆದ ಚರ್ಚೆಗೆ ಉತ್ತರ ನೀಡಿದ ಅವರು, ರಾಜ್ಯದ

19 Dec 2025 12:43 pm
ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಮಲೆನಾಡಿನ ಬ್ಯಾಟ್‌ಮಿಂಟನ್‌ ಚಾಂಪಿಯನ್‌ ಉನ್ನತಿ

ಚಿಕ್ಕಮಗಳೂರು,ಡಿ.19- ಮಲೆನಾಡಿನ ಪ್ರತಿಭೆ ಉನ್ನತಿ ಈಗ ರಾಷ್ಟ್ರಮಟ್ಟದ ಬ್ಯಾಟ್‌ಮಿಂಟನ್‌ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ರಾಜ್ಯದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾಳೆ.ಮಧ್ಯಪ್ರದೇಶದಲ್ಲಿ ನಡೆದ 14 ವರ್ಷದೊಳಗಿನ ಬ್ಯಾಟ್‌ಮಿಂ

19 Dec 2025 11:43 am
ರಾಜ್ಯಾದ್ಯಂತ ಜೈಲುಗಳಲ್ಲಿ ಶೋಧ ಕಾರ್ಯಾಚರಣೆ, ಮೊಬೈಲ್ ಸೇರಿದಂತೆ ಹಲವು ವಸ್ತುಗಳು ವಶಕ್ಕೆ

ಬೆಂಗಳೂರು, ಡಿ.19- ರಾಜ್ಯಾದ್ಯಂತ ಜೈಲುಗಳಲ್ಲಿ ಅಕ್ರಮ ಚಟುವಟಿಕೆ ವಿರುದ್ಧ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದ್ದು, ಹಲವಾರು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಜಿಪಿ (ಕಾರಾಗೃಹ) ಅಲೋಕ್‌ ಕುಮಾರ್‌ ತಿಳಿಸಿದ್ದಾರ

19 Dec 2025 11:22 am
16 ವರ್ಷ ಹಿಂದಿನ ಕೊಲೆ ಪ್ರಕರಣದಲ್ಲಿ ದಂಪತಿ ಅರೆಸ್ಟ್

ಪಾಲ್ಘರ್‌, ಡಿ.19- ಕಳೆದ 16 ವರ್ಷಗಳ ಹಿಂದೆ ಮಹಾರಾಷ್ಟ್ರದ ಪಾಲ್ಘರ್‌ ಜಿಲ್ಲೆಯಲ್ಲಿ ನಡೆದಿದ್ದ ರಿಯಲ್‌ ಎಸ್ಟೇಟ್‌ ಏಜೆಂಟ್‌ ಹತ್ಯೆಯಲ್ಲಿ ಭಾಗಿಯಾಗಿದ್ದ ದಂಪತಿಯನ್ನು ಮಧ್ಯಪ್ರದೇಶದ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತ

19 Dec 2025 11:20 am
ಮಹಾರಾಷ್ಟ್ರ : ಥಾಣೆಯ ಕ್ಲಬ್‌ವೊಂದರಲ್ಲಿ ಅಗ್ನಿ ಅವಘಡ, ಅಪಾಯದಿಂದ ಪಾರಾದ ಸಾವಿರಕ್ಕೂ ಹೆಚ್ಚು ಜನ

ಥಾಣೆ, ಡಿ.19-ಮಹಾರಾಷ್ಟ್ರದ ಥಾಣೆ ನಗರದ ಕ್ಲಬ್‌ವೊಂದರ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆಯುತ್ತಿದ್ದ ಮದುವೆ ಔತಣಕೂಟದ ವೇಳೆ ಬೆಂಕಿ ಅವಘಡದ ಸಂಭವಿಸಿದ್ದು ಸುಮಾರು 1 ಸಾವಿರಕ್ಕೂ ಹೆಚ್ಚು ಅತಿಥಿಗಳು ಅಪಾಯದಿಂದ ಪಾರಾಗಿದ್ದಾರೆ. ನ

19 Dec 2025 11:15 am
ಬಾಂಗ್ಲಾದ ಜುಲೈ ದಂಗೆಯ ಪ್ರಮುಖ ನಾಯಕ ಒಸ್ಮಾನ್ ಹಾದಿ ಸಾವು, ಢಾಕಾ ಉದ್ವೀಗ್ನ

ಢಾಕಾ, ಡಿ. 19 (ಪಿಟಿಐ) ಕಳೆದ ವಾರ ಗುಂಡೇಟಿಗೆ ಒಳಗಾಗಿದ್ದ ಜುಲೈ ದಂಗೆಯ ಪ್ರಮುಖ ನಾಯಕ ಶರೀಫ್‌ ಉಸಾನ್‌ ಹಾದಿ, ಆರು ದಿನಗಳ ಕಾಲ ಜೀವನ್ಮರಣ ಹೋರಾಟದ ನಂತರ ತಡರಾತ್ರಿ ಸಿಂಗಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನ

19 Dec 2025 10:56 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-12-2025)

ನಿತ್ಯ ನೀತಿ : ಎಲ್ಲರೂ ಶ್ರೀಮಂತಿಕೆಯ ಬದುಕನ್ನು ಇಷ್ಟಪಡುತ್ತಾರೆ, ಆದರೆ `ನೆಮ್ಮದಿಯ ಬದುಕು’ ಅದಕ್ಕಿಂತ ಶ್ರೀಮಂತವಾದುದೆಂದು ಎಷ್ಟೋ ಜನರಿಗೆ ಗೊತ್ತೇ ಇರುವುದಿಲ್ಲ. ಪಂಚಾಂಗ : ಶುಕ್ರವಾರ, 19-12-2025ವಿಶ್ವಾವಸುನಾಮ ಸಂವತ್ಸರ /

19 Dec 2025 6:31 am
ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪೊಲೀಸರು ಶಾಮೀಲಾದರೆ ಸೇವೆಯಿಂದ ವಜಾ

ಬೆಳಗಾವಿ,ಡಿ.18- ಕಳ್ಳತನ, ದರೋಡೆ, ಕೊಲೆ, ಸುಲಿಗೆ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪೊಲೀಸರು ಶಾಮೀಲಾಗಿರುವುದು ಕಂಡುಬಂದರೆ ಅಂಥವರನ್ನು ಮುಲಾಜಿಲ್ಲದೆ ಸೇವೆಯಿಂದ ವಜಾಗೊಳಿಸುವ ಕಾನೂನು ಜಾರಿ ಮಾಡಿದ್ದೇವೆ ಎಂದು ಗೃ

18 Dec 2025 5:30 pm
ಜೈಲು ವಿಡಿಯೋ ಹಿಂದಿನ ಸರ್ಕಾರದಲ್ಲಿ ನಡೆದ ಘಟನೆ : ಗೃಹಸಚಿವ ಪರಮೇಶ್ವರ್‌

ಬೆಳಗಾವಿ,ಡಿ.18- ಇತ್ತೀಚೆಗೆ ರಾಜ್ಯದ ವಿವಿಧ ಕಡೆ ಜೈಲುಗಳಲ್ಲಿ ಆರೋಪಿಗಳು ಹಾಗು ಅಪರಾಧಿಗಳು ಐಷರಾಮಿ ಜೀವನ ನಡೆಸುತ್ತಿರುವ ಕುರಿತು ಹೊರಬಂದ ವಿಡಿಯೋಗಳು ಹಿಂದಿನ ಸರ್ಕಾರದಲ್ಲಿ ನಡೆದ ಘಟನೆಗಳು ಎಂದು ಗೃಹಸಚಿವ ಪರಮೇಶ್ವರ್‌ ಹ

18 Dec 2025 4:00 pm
ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ

ಬೆಳಗಾವಿ, ಡಿ.18-ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ನಿಲುವಳಿ ಸೂಚನೆಯಡಿ, ಉದ್ಯೋಗಾಕಾಂಕ್

18 Dec 2025 3:58 pm
ಹೆತ್ತವರ ಕೊಂದು ಗರಗಸದಿಂದ ಶವಗಳನ್ನು ತುಂಡರಿಸಿ ನದಿಗೆಸೆದ ಪುತ್ರ

ಜೌನ್‌ಪುರ,ಡಿ.18- ಪೋಷಕರ ಹಠಮಾರಿತ ನದಿಂದ ಬೇಸತ್ತ ವಿದ್ಯಾವಂತ ಮಗನೊಬ್ಬ ತಂದೆ-ತಾಯಿಯನ್ನು ಭೀಕರವಾಗಿ ಕೊಲೆ ಮಾಡಿ ಶವಗಳನ್ನು ಗರಗಸದಿಂದ ತುಂಡರಿಸಿ ನದಿಗೆ ಎಸೆದಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಜನ ನ

18 Dec 2025 3:57 pm
ಶಕ್ತಿ ಯೋಜನೆಗೆ ಹಣಕಾಸಿನ ಸಮಸ್ಯೆ ಇಲ್ಲ : ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ,ಡಿ.18- ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಯಾವುದೇ ಹಣಕಾಸಿನ ಸಮಸ್ಯೆ ಎದುರಾಗಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನಪರಿಷತ್‌ನಲ್ಲಿ ಸ್ಪಷ್ಟಪಡಿಸಿದರು.

18 Dec 2025 3:54 pm
ರಾಜ್ಯದಲ್ಲಿ 100 ವಿದ್ಯುತ್‌ ಕೇಂದ್ರಗಳ ಸ್ಥಾಪನೆ : ಸಚಿವ ಕೆ.ಜೆ.ಜಾರ್ಜ್‌

ಬೆಳಗಾವಿ,ಡಿ.18- ಪ್ರಸಕ್ತ ವರ್ಷ ರಾಜ್ಯದಲ್ಲಿ 100 ವಿದ್ಯುತ್‌ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ವಿಧಾನಸಭೆಗೆ ತಿಳಿಸಿದರು.ಪ್ರಶ್ನೋತ್ತರ ವೇಳೆಯಲ್ಲಿ ದೊಡ್ಡನಗೌಡ ಹನುಮಗೌಡ ಪಾಟೀಲ ಅವರ ಪ್ರ

18 Dec 2025 3:51 pm
ಸಚಿವ ಕೃಷ್ಣಭೈರೇಗೌಡ ಮೇಲೆ ಕೆರೆ ಒತ್ತುವರಿ ಆರೋಪ : ವಿಧಾನಸಭೆಯಲ್ಲಿ ವಾಗ್ವಾದ

ಬೆಳಗಾವಿ, ಡಿ.18- ಕಂದಾಯ ಸಚಿವರಿಂದ ಕೆರೆ ಸೇರಿದಂತೆ ಸರ್ಕಾರದ ಭೂಮಿ ಒತ್ತುವರಿಯಾಗಿದೆ ಎಂಬ ಆರೋಪ ಕುರಿತು ಸ್ಪಷ್ಟನೆ ನೀಡಬೇಕೆಂದು ವಿರೋಧ ಪಕ್ಷಗಳು ವಿಧಾನಸಭೆಯಲ್ಲಿಂದು ಆಗ್ರಹಿಸಿದ್ದರಿಂದ ಸಣ್ಣ ಪ್ರಮಾಣದ ವಾಗ್ವಾದ ನಡೆಯಿತು

18 Dec 2025 3:47 pm
ಬಿಪಿಎಲ್‌ ಕಾರ್ಡ್‌ಗೆ ಆದಾಯಮಿತಿ ಹೆಚ್ಚಳ ಕುರಿತು ಪರಿಶೀಲನೆ : ಸಚಿವ ಮುನಿಯಪ್ಪ

ಬೆಳಗಾವಿ,ಡಿ.18- ಬಿಪಿಎಲ್‌ ಕಾರ್ಡ್‌ ಪಡೆಯಲು ಅರ್ಹತಾ ಮಾನದಂಡದ ಪ್ರಕಾರ ನಿಗದಿಯಾಗಿರುವ 1.20 ಲಕ್ಷ ರೂಪಾಯಿಗಳ ಆದಾಯದ ಮಿತಿಯನ್ನು ಹೆಚ್ಚಳ ಮಾಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ

18 Dec 2025 3:44 pm
ಹಳೇ ವಾಹನಗಳ ದೆಹಲಿ ಪ್ರವೇಶ ನಿರ್ಬಂಧ

ನವದೆಹಲಿ,ಡಿ.18- ಉಸಿರು ಗಟ್ಟಿಸುತ್ತಿರುವ ಮಾಲಿನ್ಯದಿಂದ ರಾಷ್ಟ್ರ ರಾಜಧಾನಿಯನ್ನು ಉಳಿಸುವ ಉದ್ದೇಶದಿಂದ ಇಂದಿನಿಂದ ಹಳೆಯ ವಾಹನಗಳು ದೆಹಲಿ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ರತಿ ಚಳಿಗಾಲದಂತೆ ಈ ಬಾರಿಯೂ ವಿಷಗ

18 Dec 2025 3:41 pm
ನದಿಗಳಿಗೆ ತ್ಯಾಜ್ಯ ನೀರು ಹರಿಸುವ 11 ಸ್ಥಳೀಯ ಸಂಸ್ಥೆಗಳ ವಿರುದ್ಧ ಕ್ರಿಮಿನಲ್‌ ಕೇಸ್ : ಖಂಡ್ರೆ

ಬೆಳಗಾವಿ, ಡಿ.18- ತಾಜ್ಯ ನೀರನ್ನು ಸಂಸ್ಕರಿಸದೆ ನದಿಗಳಿಗೆ ಹರಿಸುವ 11 ಸ್ಥಳೀಯ ಸಂಸ್ಥೆಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್

18 Dec 2025 1:15 pm
ಸಚಿವರು ಬಂದು ಉತ್ತರಿಸದಿದ್ದರೆ ಸದನವನ್ನು ಮುಂದೂಡಬೇಕಾಗುತ್ತದೆ : ಸಭಾಪತಿ ಹೊರಟ್ಟಿ ಎಚ್ಚರಿಕೆ

ಬೆಳಗಾವಿ,ಡಿ.18-ಸದನದಲ್ಲಿ ಉತ್ತರಿಸಬೇಕಾದ ಸಚಿವರು ಇಲ್ಲದಿದ್ದರೆ,ಅನಿವಾರ್ಯವಾಗಿ ಸದನವನ್ನು ಮುಂದೂಡಬೇಕಾಗುತ್ತದೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ್‌ ಹೊರಟ್ಟಿ ಅವರು ಸರಕಾರಕ್ಕೆ ಎಚ್ಚರಿಕೆ ನೀಡಿದ ಪ್ರಸಂಗ ಜರುಗಿತು

18 Dec 2025 1:00 pm
ಮೈಸೂರಿನ ಜನರಲ್ಲಿ ಆತಂಕ ಮೂಡಿಸಿದ ಮರದ ಮೇಲೆ ಕುಳಿತ ಚಿರತೆ AI ಫೋಟೋ

ಮೈಸೂರು,ಡಿ.18- ಎರಡು ದಿನಗಳ ಹಿಂದೆ ಮೈಸೂರಿನ ಅಶೋಕಪುರಂ ರೈಲ್ವೆ ವರ್ಕ್‌ಶಾಪ್‌ ಬಳಿ ಇರುವ ಮರದ ಕೊಂಬೆ ಮೇಲೊಂದು ಚಿರತೆ ಕುಳಿತಿರುವ ಫೋಟೋ ಹರಿದಾಡಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.ಮುನ್ನೆಚ್ಚರಿಕೆ ಕ್ರಮವಾಗಿ ಮೈಸೂರಿನ ಜಯನಗರ,

18 Dec 2025 12:43 pm
ಆಂತರಿಕ ಕಚ್ಚಾಟ ಬದಿಗಿಟ್ಟು ಒಗ್ಗಟ್ಟು ಪ್ರದರ್ಶಿಸಿ ಸಚಿವರೊಬ್ಬರು ಕ್ಷಮೆ ಕೇಳುವಂತೆ ಮಾಡಿದ ಬಿಜೆಪಿ

ಬೆಳಗಾವಿ,ಡಿ.18- ತನ್ನ ಆಂತರಿಕ ಕಚ್ಚಾಟದಿಂದಲೇ ಪ್ರತಿ ಅಧಿವೇಶನದಲ್ಲೂ ಆಡಳಿತ ಪಕ್ಷದ ಮುಂದೆ ಬೆತ್ತಲಾಗುತ್ತಿದ್ದ ವಿರೋಧಪಕ್ಷ ಬಿಜೆಪಿ ಇದೇ ಮೊದಲ ಬಾರಿಗೆ ಒಗ್ಗಟ್ಟು ಪ್ರದರ್ಶಿಸಿದ ಪರಿಣಾಮ ಸರ್ಕಾರದ ಕಿವಿಹಿಂಡುವಲ್ಲಿ ಯಶಸ್ವ

18 Dec 2025 12:16 pm
ನಿದ್ರೆ ಮಾತ್ರೆ ಬೆರೆಸಿದ ಜ್ಯೂಸ್ ನೀಡಿ ಅಪ್ರಾಪ್ತೆಯರ ಮೇಲೆ ಅತ್ಯಾಚಾರವೆಸಗುತ್ತಿದ್ದವನ ಬಂಧನ

ಮುಂಬೈ, ಡಿ. 18: ಕಾಮುಕನೊಬ್ಬ ತಂಪು ಪಾನೀಯಗಳಲ್ಲಿ ನಿದ್ರೆ ಮಾತ್ರೆ ಬೆರೆಸಿ ಹಲವಾರು ಅಪ್ರಾಪ್ತ ಬಾಲಕಿಯರ ಅತ್ಯಾಚಾರ ನಡೆಸಿರುವ ಘಟನೆ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ನಡೆದಿದೆ. ಈ ಘಟನೆ ಇಡಿ ನಗರವನ್ನು ಬೆಚ್ಚಿ ಬೀಳಿಸಿದೆ.ಇತ್ತ

18 Dec 2025 12:08 pm
ದೇಶದ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾದ ಸಯೀ ಜಾಧವ್‌

ಪುಣೆ, ಡಿಸೆಂಬರ್‌ 18 (ಪಿಟಿಐ) ಮಹಾರಾಷ್ಟ್ರದ ಕೊಲ್ಹಾಪುರದ ಸಯೀ ಜಾಧವ್‌ ಅವರು ಡೆಹ್ರಾಡೂನ್‌ನ ಭಾರತೀಯ ಮಿಲಿಟರಿ ಅಕಾಡೆಮಿಯಲ್ಲಿ (ಐಎಂಎ) ಪೂರ್ವ-ಕಮಿಷನಿಂಗ್‌ ತರಬೇತಿಯನ್ನು ಪೂರ್ಣಗೊಳಿಸಿದ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕ

18 Dec 2025 12:01 pm
ಪಶ್ಚಿಮ ಬಂಗಾಳದಲ್ಲಿ ಇಂದಿನಿಂದ ಎಸ್‌‍ಐಆರ್‌ ಪ್ರಕ್ರಿಯೆ ಶುರು

ಕೋಲ್ಕತ್ತಾ, ಡಿ. 18 (ಪಿಟಿಐ) ಪಶ್ಚಿಮ ಬಂಗಾಳದ ಚುನಾವಣಾ ನೋಂದಣಿ ಅಧಿಕಾರಿಗಳು (ಇಆರ್‌ಒ) ಇಂದಿನಿಂದ ವಿಚಾರಣೆಗೆ ನೋಟಿಸ್‌‍ಗಳನ್ನು ನೀಡಲು ಪ್ರಾರಂಭಿಸಲಿದ್ದಾರೆ, ಇದು ವಿಶೇಷ ತೀವ್ರ ಪರಿಷ್ಕರಣೆ (ಎಸ್‌‍ಐಆರ್‌) ನ ಮುಂದಿನ ಹಂತವನ್

18 Dec 2025 11:56 am
ಕಾರವಾರದಲ್ಲಿ ಚೀನಿ ಜಿಪಿಎಸ್‌‍ ಟ್ರ್ಯಾಕಿಂಗ್‌ ಸಾಧನ ಅಳವಡಿಸಿದ್ದ ಸೀಗಲ್‌ ಪಕ್ಷಿ ಪತ್ತೆ, ತನಿಖೆ ಆರಂಭ

ಕಾರವಾರ, ಡಿ. 18 (ಪಿಟಿಐ) ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ, ಸೀಗಲ್‌ ಪಕ್ಷಿಗೆ ಚೀನಾ ನಿರ್ಮಿತ ಜಿಪಿಎಸ್‌‍ ಟ್ರ್ಯಾಕಿಂಗ್‌ ಸಾಧನವೊಂದು ಜೋಡಿಸಲ್ಪಟ್ಟಿರುವುದು ಕಂಡುಬಂದ ನಂತರ ಭ

18 Dec 2025 11:15 am
ಜನಗಣತಿಗೆ ಶಿಕ್ಷಕರ ಕಳುಹಿಸಲು ವೈಯಕ್ತಿಕವಾಗಿ ನನಗೆ ಇಷ್ಟ ಇಲ್ಲ : ಮಧು ಬಂಗಾರಪ್ಪ

ಬೆಳಗಾವಿ,ಡಿ.18- ಮುಂದಿನ ವರ್ಷ ರಾಷ್ಟ್ರೀಯ ಜನಗಣತಿ ಆರಂಭವಾಗಲಿದ್ದು, ಸರ್ಕಾರಿ ಶಾಲಾ ಶಿಕ್ಷಕರನ್ನು ಗಣತಿ ಕಾರ್ಯಕ್ಕೆ ಕಳುಹಿಸಲು ವೈಯಕ್ತಿಕವಾಗಿ ಇಷ್ಟ ಇಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಿಧಾ

18 Dec 2025 11:09 am
ಮೊಟ್ಟೆ ಬಗ್ಗೆ ಆತಂಕಪಡುವ ಅಗತ್ಯವಿಲ್ಲ : ಸಚಿವ ಗುಂಡೂರಾವ್‌ ಸ್ಪಷ್ಟನೆ

ಬೆಳಗಾವಿ,ಡಿ.18- ಮೊಟ್ಟೆ ತಿನ್ನುವುದರ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ಗುಂಡೂರಾವ್‌ ವಿಧಾನಸಭೆಯಲ್ಲಿ ಭರವಸೆ ನೀಡಿದರು. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ವಿ.ಸುನ

18 Dec 2025 11:08 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-12-2025)

ನಿತ್ಯ ನೀತಿ : ಬಂಗಾರದ ಪೆನ್ನು ನಿಮಗೆ ಪಿತ್ರಾರ್ಜಿತ ಆಸ್ತಿಯಾಗಿ ಸಿಗಬಹುದು, ಆದರೆ ಏನು ಬರೆಯಬೇಕೆಂಬ ಜ್ಞಾನವನ್ನು ನೀವೇ ಸಂಪಾದಿಸಬೇಕು. ಪಂಚಾಂಗ : ಗುರುವಾರ, 18-12-2025ವಿಶ್ವಾವಸುನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು: ಸೌರ ಹೇಮಂತ /

18 Dec 2025 6:31 am
ಅಲೋಕ್‌ ಕಾರ್ಯಾಚರಣೆ ಬೆನ್ನಲ್ಲೇ ಬೆಚ್ಚಿಬಿದ್ದ ಖೈದಿಗಳು

ಬೆಂಗಳೂರು,ಡಿ.17- ಕಾರಾಗೃಹಗಳಲ್ಲಿನ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಎಐ ತಂತ್ರಜ್ಞಾನ ಬಳಕೆ ಮಾಡಲು ಕಾರಾಗೃಹಗಳ ಡಿಜಿಪಿ ಅಲೋಕ್‌ಕುಮಾರ್‌ ಅವರು ಚಿಂತನೆ ಮಾಡುತ್ತಿದ್ದಾರೆ. ಜೈಲುಗಳಲ್ಲಿ ಮ

17 Dec 2025 4:20 pm
ದೆಹಲಿಯಲ್ಲಿ ಮತ್ತಷ್ಟು ಹೆಚ್ಚಿದ ಅಪರಾಧ ಪ್ರಕರಣಗಳು

ನವದೆಹಲಿ,ಡಿ.17- ರಾಷ್ಟ್ರ ರಾಜಧಾನಿ ದೆಹಲಿಯ ಡಿಸೆಂಬರ್‌ ಮಾಹೆಯೊಂದರಲ್ಲೇ ಅಪರಾಧ ಪ್ರಕರಣಗಳು ವೇಗವಾಗಿ ಹೆಚ್ಚಾಗಿದೆ. ಡಿಸೆಂಬರ್‌ನ ಮೊದಲ 15 ದಿನಗಳಲ್ಲಿ ರಾಜಧಾನಿಯಾದ್ಯಂತ ಕನಿಷ್ಠ 14 ಜನರು ಹತ್ಯೆಗೀಡಾಗಿದ್ದಾರೆ, ಈ ಹತ್ಯೆಗಳಲ

17 Dec 2025 4:18 pm
ನಕಲಿ ಪಾನ್‌ಕಾರ್ಡ್‌ ಬಳಿಸಿ ಜನರ ಆಸ್ತಿ ಲಪಟಾಯಿಸುತ್ತಿರುವುದರ ಕುರಿತು ಎಳೆಎಳೆಯಾಗಿ ವಿವರಿಸಿದ ಸಚಿವ ಕೃಷ್ಣಭೈರೇಗೌಡ

ಬೆಳಗಾವಿ,ಡಿ.17- ರಾಜ್ಯದಲ್ಲಿ ನಕಲಿ ಪಾನ್‌ಕಾರ್ಡ್‌ ಬಳಸಿಕೊಂಡು ಬೇರೆಯವರು ಹೇಗೆ ಜನರ ಆಸ್ತಿಯನ್ನು ಲಪಟಾಯಿಸುತ್ತಾರೆ ಎಂಬುದರ ಬಗ್ಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಪರಿಷತ್‌ನಲ್ಲಿ ಎಳೆಎಳೆಯಾಗಿ ವಿವರಿಸಿದರು. ಪ್ರಶ್ನ

17 Dec 2025 4:00 pm
ಮೇಲನೆಯಲ್ಲಿ ಆಡಳಿತ ಪಕ್ಷದ ಸದಸ್ಯರ ಗೈರು : ಪ್ರತಿಪಕ್ಷಗಳ ಸದಸ್ಯರ ವಾಗ್ದಾಳಿ

ಬೆಳಗಾವಿ,ಡಿ.17- ಪ್ರಶ್ನೋತ್ತರ ಸಂದರ್ಭದಲ್ಲಿ ಆಡಳಿತ ಪಕ್ಷದ ಸಾಲಿನಲ್ಲಿ ಇಬ್ಬರೇ ಇಬ್ಬರು ಸದಸ್ಯರು ಆಸೀನರಾಗಿದ್ದರಿಂದ ಕೆರಳಿ ಕೆಂಡವಾದ ಪ್ರತಿಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಸದನವನ್ನು ಕೆಲ

17 Dec 2025 3:42 pm
ಗೃಹಲಕ್ಷ್ಮಿ ಯೋಜನೆ ಕಂತುಗಳ ಪಾವತಿ ಕುರಿತು ತಪ್ಪು ಮಾಹಿತಿ ನೀಡಿದ್ದಕ್ಕೆ ಕ್ಷಮೆ ಕೇಳಿದ ಲಕ್ಷ್ಮಿ ಹೆಬ್ಬಾಳ್ಕರ್‌

ಬೆಳಗಾವಿ, ಡಿ.17- ರಾಜ್ಯ ಸರ್ಕಾರದ ಮಹತ್ವಕಾಂಷೆಯ ಗೃಹಲಕ್ಷ್ಮಿ ಯೋಜನೆ ಮಾಸಿಕ ಕಂತುಗಳ ಪಾವತಿಯ ವಿಚಾರವಾಗಿ ತಪ್ಪು ಮಾಹಿತಿ ನೀಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕಾರ್‌ ವಿಧಾನಸಭೆಯಲ್ಲಿ ಪೇಚಿಗೆ ಸ

17 Dec 2025 3:39 pm
ಅಲೆಮಾರಿ ಸಮುದಾಯದವರಿಗೆ ಮನೆ ನಿರ್ಮಾಣದ ಬಗ್ಗೆ ಪರಿಶೀಲನೆ : ರಾಮಲಿಂಗಾರೆಡ್ಡಿ

ಬೆಳಗಾವಿ,ಡಿ.17- ಅಲೆಮಾರಿ ಸಮುದಾಯದವರಿಗೆ ವಿಶೇಷ ಪ್ರಕರಣದಡಿ ಸರ್ಕಾರದ ವತಿಯಿಂದ ಮನೆಗಳನ್ನು ನೀಡುವ ಬಗ್ಗೆ ಪರಿಶೀಲನೆ ಮಾಡಲಿದ್ದೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ. ಸದಸ್ಯ ಡಿ.ಟಿ.ಶ್ರೀನಿವಾಸ್‌‍ ಅವರ

17 Dec 2025 3:36 pm
ಶಿಲ್ಪಾಶೆಟ್ಟಿ ವಿರುದ್ಧ ದಾಖಲಾಯ್ತು 60 ಕೋಟಿ ರೂ. ವಂಚನೆ ಪ್ರಕರಣ

ಮುಂಬೈ, ಡಿ.17- ಖ್ಯಾತ ಬಾಲಿವುಡ್‌ ನಟಿ ಹಾಗೂ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್‌ ಕುಂದ್ರಾ ಅವರ ವಿರುದ್ದ 60 ಕೋಟಿ ರೂ.ಗಳ ವಂಚನೆ ಪ್ರಕರಣ ದಾಖಲಾಗಿದೆ. ಸಾಲ ಮತ್ತು ಹೂಡಿಕೆ ಒಪ್ಪಂದದಲ್ಲಿ ದಂಪತಿಗಳಿಂದ ವಂಚಿತನಾಗ

17 Dec 2025 3:33 pm
ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ಗಲಾಟೆ, ಆಡಳಿತ-ಪ್ರತಿಪಕ್ಷಗಳ ನಡುವೆ ಭಾರಿ ವಾಗ್ವಾದ

ಬೆಳಗಾವಿ, ಡಿ.17- ರಾಜ್ಯದಲ್ಲಿ ಗೃಹಲಕ್ಷಿ ಫಲಾನುಭವಿಗಳಿಗೆ ಹಣ ಪಾವತಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷೀ ಹೆಬ್ಬಾಳ್ಕರ್‌ ಅವರು ಸದನಕ್ಕೆ ತಪ್ಪು ಮಾಹಿತಿ ನೀಡಿ ಅಗೌರವ ತೋರಿ

17 Dec 2025 1:08 pm