ಚೆನ್ನೈ, ಜ.27- ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ ಜನ ನಾಯಗನ್ಗೆ ಹಿಡಿದಿರುವ ಗ್ರಹಣ ಇನ್ನು ಬಿಟ್ಟಾಂಗೇ ಕಾಣುತ್ತಿಲ್ಲ.ಚಿತ್ರ ಬಿಡುಗಡೆಗೆ ಹಿನ್ನಡೆ ಮೇಲೆ ಹಿನ್ನಡೆಯಾಗುತ್ತಿದ್ದು ಮತ್ತೆ ಕೆಲ ದಿನಗಳ ಕಾಲ ಚಿತ್ರ ಬಿಡುಗಡೆಯ
ಬೆಂಗಳೂರು,ಜ.27-ಕ್ಷುಲ್ಲಕ ಕಾರಣಕ್ಕೆ ಗುಂಪೊಂದು ಯುವಕನನ್ನು ಅಪಹರಿಸಲು ಯತ್ನಿಸಿದ್ದು ಸಾರ್ವಜನಿಕರ ಸಮಯಪ್ರಜ್ಞೆಯಿಂದ ತಪ್ಪಿದಂತಾಗಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಇಂಡ್ಲವಾಡಿ ಕ್ರಾಸ್ ಬಳಿ ನಿನ್ನೆ ಸಂಜೆ
ಬೆಂಗಳೂರು,ಜ.27- ಕರ್ನಾಟಕ- ಗೋವಾ ಗಡಿಯಲ್ಲಿ ನಡೆದ 400 ಕೋಟಿ ಹಣ ದರೋಡೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಮಹಾರಾಷ್ಟ್ರದ ಎಸ್ಐಟಿ ಪೊಲೀಸರು ಕಂಟೈನರ್ಗಳ ಇಬ್ಬರು ಚಾಲಕರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ
ಬೆಂಗಳೂರು, ಜ.27- ನರೇಂದ್ರ ಮೋದಿ ಅವರು ಪ್ರಧಾನಿಯಾದಾಗಿನಿಂದಲೂ, ಒಂದಲ್ಲ ಒಂದು ಜನ ವಿರೋಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಭಾವನಾತಕ ರಾಜಕಾರಣದ ಮೂಲಕ ಜನರ ದಿಕ್ಕು ತಪ್ಪಿಸಲಾಗುತ್ತಿದೆ. ಜನ ಪರವಾದ ಯಾವ ಯೋಜನೆಗಳನ
ಬೆಂಗಳೂರು,ಜ.27- ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಪೌರಾಯುಕ್ತೆ ಅಮೃತಗೌಡಗೆ ಕಾಂಗ್ರೆಸ್ ಮುಖಂಡ ರಾಜೀವ್ಗೌಡ ನಿಂದಿಸಿದ ಪ್ರಕರಣ ವಿಧಾನಪರಿಷತ್ನಲ್ಲಿ ಪ್ರತಿಧ್ವನಿಸಿತು. ಪ್ರಶ್ನೋತ್ತರ ಅವಧಿಯಲ್ಲಿ ಸದ
ಬೆಂಗಳೂರು,ಜ.27- ಏಳು ಕೋಟಿ ಹಣ ದರೋಡೆ ಪ್ರಕರಣ ಮಾಸುವ ಮುನ್ನವೇ ಎಟಿಎಂ ಗೆ ಹಣ ತುಂಬುವ ಏಜೆನ್ಸಿಯೊಂದರ ಆರು ಮಂದಿ ಸಿಬ್ಬಂದಿ 1.38 ಕೋಟಿ ಹಣವನ್ನು ಎಟಿಎಂ ಗಳಿಗೆ ತುಂಬದೆ ವಂಚಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.ಈ ಬಗ್ಗೆ ಕೋರಮಂಗಲ
ಬೆಂಗಳೂರು,ಜ.27- ಪ್ರಶ್ನೋತ್ತರ ವೇಳೆ ಆರಂಭವಾದ ಸಂದರ್ಭದಲ್ಲಿ ಸಂಬಂಧಪಟ್ಟ ಸಚಿವರು ಹಾಜರಿಲ್ಲದ ಬಗ್ಗೆ ಬಿಜೆಪಿ ವಿಧಾನಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಪ್ರಶ್ನೋತ್ತರ ಕಲಾಪ ಆರ
ಬೆಂಗಳೂರು, ಜ.27- ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವರಿಂದ ಬೆದರಿಕೆಗೆ ಒಳಗಾಗಿದ್ದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಗೌಡ ಅವರು ಇಂದು ಪೌರಾಡಳಿತ ಸಚಿವ ರಹೀಂಖಾನ್ ಅವರನ್ನು ಭೇಟಿ ಮಾಡಿ ಘಟನೆ ಕುರಿತು ಮಾಹಿತಿ ನೀಡಿದ್ದಾರೆ. ವಿ
ಬೆಂಗಳೂರು,ಜ.27- ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಕಳೆದ ಶುಕ್ರವಾರ ಆರಂಭಿಸಿದ್ದ ಧರಣಿಯನ್ನು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಇಂದು ವಿಧಾನಸಭೆಯಲ್ಲಿ ಹಿಂಪಡೆದವು. ನಿಗದಿತ ಸಮಯಕ್ಕಿಂತ ಸುಮಾರು 2 ಗಂಟೆ ತಡವಾಗಿ ಸದನ
ನವದೆಹಲಿ, ಜ.27- ಭಾರತ- ಯುರೋಪಿಯನ್ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದವನ್ನು ಎಲ್ಲಾ ಒಪ್ಪಂದಗಳ ತಾಯಿ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಇದು ಎರಡೂ ಕಡೆಯ ಜನರು ಮತ್ತು ವ್ಯವಹಾರಗಳಿಗೆ ಬೃಹತ್ ಅವಕಾಶಗಳನ್ನು ತೆ
ಬೆಂಗಳೂರು,ಜ.27- ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿ ರಾಜ್ಯಪಾಲರು ನಿರ್ಗಮಿಸುವ ವೇಳೆ ಅನುಚಿತವಾಗಿ ವರ್ತಿಸಿ ಅಗೌರವ ತೋರಿಸಿದ ಸದಸ್ಯರ ಅಮಾನತು, ಬಳ್ಳಾರಿ ಗಲಾಟೆ, ಅಬಕಾರಿ ಲಂಚ ಪ್ರಕರಣದಲ್ಲಿ ಸಚಿವರ ರಾಜೀನಾಮೆ, ಕುಸಿದು ಬಿದ
ನವದೆಹಲಿ, ಜ.27- ಪ್ರಧಾನಿ ನರೇಂದ್ರ ಮೋದಿಯವರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಹನ ನಡೆಸುವ ಜನಪ್ರಿಯ ಕಾರ್ಯಕ್ರಮ ಪರೀಕ್ಷಾ ಪೆ ಚರ್ಚಾದ 9ನೇ ಆವೃತ್ತಿ ಅತ್ಯಂತ ಯಶಸ್ವಿಯಾಗಿದೆ. ನವದೆಹಲಿಯ ಭಾರತ್ ಮಂಟಪಂನ
ಜೈಪುರ, ಜ. 27 (ಪಿಟಿಐ) ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇ ಹೆದ್ದಾರಿಯಲ್ಲಿ ಇಂದು ಮುಂಜಾನೆ ವೇಗವಾಗಿ ಬಂದ ಕಾರು ಹಿಂದಿನಿಂದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯಾತ್ರಿಕರು ಸಾವನ್ನಪ್ಪಿದ್
ಉಡುಪಿ,ಜ.27- ಸಮುದ್ರದಲ್ಲಿ ಅಲೆಗಳ ಅಬ್ಬರಕ್ಕೆ ಪ್ರವಾಸಿಗರ ದೋಣಿ ಮಗುಚಿ ಸಂಭವಿಸಿದ ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಉಡುಪಿಯ ಡೆಲ್ಟಾ ಬೀಚ್ ಕೋಡಿಬೆಂಗ್ರೆಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಮೈಸೂರಿನ ಶಂಕರಪ್ಪ( 22)
ಬೆಂಗಳೂರು, ಜ.27- ಮಹಾತ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಸ್ವರೂಪದ ಬದಲಾವಣೆಯನ್ನು ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಇಂದು ರಾಜಭವನ ಚಲೋ ನಡೆಸಲಾಯಿತು.ಖುದ
ವಿಶ್ವಸಂಸ್ಥೆ, ಜ. 27 (ಪಿಟಿಐ) ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತವು ಪಾಕಿಸ್ತಾನವು ಭಯೋತ್ಪಾದನೆಯನ್ನು ರಾಜ್ಯ ನೀತಿಯ ಸಾಧನವಾಗಿ ಬಳಸುವುದನ್ನು ಸಹಿಸಿಕೊಳ್ಳುವುದು ಸಾಮಾನ್ಯವಲ್ಲ ಎಂದು ತೀವ್ರವಾಗಿ ಟೀಕಿಸಿದೆ. ನವದೆಹಲ
ಕೋಲ್ಕತ್ತಾ, ಜ.27-ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಎರಡು ಗೋದಾಮುಗಳಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಿಂದ ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಹರ
ರತ್ಲಮ್, ಜ.27-ಪ್ರೇಮ ವಿವಾಹ ವಿರುದ್ದ ಇಲ್ಲಿನ ಗ್ರಾಮವೊಂದರಲ್ಲಿ ಕಠಿಣ ನಿಲುವಿನಲ್ಲಿ ,ನಿಯಮ ಪಾಲಿಸದವರಿಗೆ ಸಾಮಾಜಿಕ ಬಹಿಷ್ಕಾರ ಆದೇಶ ಹೊರಡಿಸಲಾಗಿದೆ.ಮಧ್ಯಪ್ರದೇಶದ ರತ್ಲಮ್ ಜಿಲ್ಲೆಯ ಪಂಚೇವಾ ಗ್ರಾಮದ ನಿವಾಸಿಗಳು ಪ್ರೆ
ಶ್ರೀನಗರ,ಜ.27- ದಂತಚೋರ, ಅರಣ್ಯ ದರೋಡೆಕೋರ ವೀರಪ್ಪನ್ನನ್ನು ಕೊನೆಗೊಳಿಸಲು ಪಡೆಗಳನ್ನು ಮುನ್ನಡೆಸಿದ ತಮಿಳುನಾಡಿನ ನಿವೃತ್ತ ಐಪಿಎಸ್ ಅಧಿಕಾರಿ ಕೆ.ವಿಜಯ್ಕುಮಾರ್ ಅವರಿಗೆ ನಾಗರಿಕ ಸೇವಾ ವಿಭಾಗದಲ್ಲಿ ಪದಶ್ರೀ ಪ್ರಶಸ್
ನಿತ್ಯ ನೀತಿ : `ಬಯಕೆ ಹೆಚ್ಚಾದಷ್ಟು ಬಂಧನ ಗಟ್ಟಿಯಾಗುತ್ತದೆ. ಬಯಕೆ ಕಡಿಮೆಯಾದಷ್ಟು ಮನಸ್ಸು ಹಗುರವಾಗುತ್ತದೆ. ಬಂಧನ ಕತ್ತರಿಸುವ ಕತ್ತಿ ಒಂದೇ ಅದು ಅರಿವಿನ ಬೆಳಕು’. – ಶ್ರೀ ಸಿದ್ದೇಶ್ವರ ಸ್ವಾಮೀಜಿ ಪಂಚಾಂಗ : ಮಂಗಳವಾರ, 27-01-2026 ವ
ನವದೆಹಲಿ, ಜ. 26 (ಪಿಟಿಐ) ದೇಶದ 77 ನೇ ಗಣರಾಜ್ಯೋತ್ಸವವನ್ನು ಕ್ಷಿಪಣಿಗಳು, ಯುದ್ಧ ವಿಮಾನಗಳು, ಹೊಸದಾಗಿ ನಿರ್ಮಿಸಲಾದ ಘಟಕಗಳು ಮತ್ತು ಆಪರೇಷನ್ ಸಿಂಧೂರ್ ಸಮಯದಲ್ಲಿ ಬಳಸಲಾದ ಮಾರಕ ಆಯುಧ ವ್ಯವಸ್ಥೆಗಳನ್ನು ಒಳಗೊಂಡ ತನ್ನ ಮಿಲಿಟ
ಬೆಂಗಳೂರು,ಜ.26- ಸಿಗರೇಟ್ ಹಚ್ಚಲು ಲೈಟರ್ ಕೇಳುವ ವಿಚಾರದಲ್ಲಿ ಇಬ್ಬರು ಸ್ನೇಹಿತರ ನಡುವೆ ಜಗಳ ನಡೆದು ಮರಕ್ಕೆ ಕಾರು ಗುದ್ದಿಸಿ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆ
ಬೆಂಗಳೂರು, ಜ.26- ಸಂವಿಧಾನ ಬದಲಾವಣೆ ಸುಲಭದ ಕೆಲಸ ಅಲ್ಲ ಎಂದು ಅರ್ಥ ಮಾಡಿಕೊಂಡಿರುವವರು, ನಿಧಾನವಾಗಿ ಅದನ್ನು ದುರ್ಬಲಗೊಳಿಸುವ ಸಂಚು ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.77ನೇ ಗಣರಾಜ್ಯೋತ್ಸವದ
ಭವ್ಯ, ನವ್ಯ ಭಾರತಕ್ಕೆ ಇಂದು 77ನೇ ಗಣರಾಜ್ಯೋತ್ಸವ ಸಂಭ್ರಮ. ನಮ ರಾಷ್ಟ್ರವು ತನ್ನದೇ ಆದಂತಹ ಸಂವಿಧಾನವನ್ನು ಅಳವಡಿಸಿಕೊಂಡು 76 ಸಂವತ್ಸರಗಳು ಸಂದಿವೆ. ಇಂದು ಸಮಸ್ತ ಭಾರತೀಯರ ಪಾಲಿಗೆ ಸಡಗರದ ಸುದಿನ. ಸಂವಿಧಾನದ ಕರ್ತವ್ಯಗಳನ್ನು
ಬೆಂಗಳೂರು, ಜ.26- ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಾಣಿಕೆ ಮಾಡಲಾಗುತ್ತಿತ್ತು ಎನ್ನಲಾದ 400 ಕೋಟಿ ರೂಪಾಯಿಗಳ ದರೋಡೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಅಚ್ಚರಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಣ ನಮ್ಮ ಪಕ್ಷದ ನಾಯಕರಿಗ
ಬೆಂಗಳೂರು,ಜ.26- ನಗರದ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿಂದು ಆಯೋಜಿಸಿದ್ದ 77 ನೇ ಗಣರಾಜ್ಯೋತ್ಸವ ಸಮಾರಂಭದ ಅಂಗವಾಗಿ ನಡೆದ ಸಂಕ್ರಾಂತಿ ಸಂಭ್ರಮ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಂಡವು.
ಬೆಂಗಳೂರು, ಜ.26- ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂ. ಹಣ ದರೋಡೆ ಪ್ರಕರಣ ನಾನಾ ರೀತಿಯ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಎರಡು ಕಂಟೈನರ್ಗಳ
ತುಮಕೂರು,ಜ.26- ಕಾರು ಮತ್ತು ಲಾರಿ ನಡುವೆ ರಾಷ್ಟ್ರೀಯ ಹೆದ್ದಾರಿ 48 ರ ನೆಲಹಾಳ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಟೆಕ್ಕಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಅವಿತೇಜ
ನವದೆಹಲಿ, ಜ. 26 (ಪಿಟಿಐ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾದ ಅಶೋಕ ಚಕ್ರವನ್ನು ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಪ್ರದಾನ ಮಾಡಿದರು. ರಾಷ್ಟ್ರ ರಾಜಧಾನಿಯಲ
ಮುಂಬೈ, ಜ.26- ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಮೊಬೈಲ್ ಮೆಫೆಡ್ರೋನ್ ಉತ್ಪಾದನಾ ಘಟಕವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಪತ್ತೆ ಹಚ್ಚಿ 55 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದೆ ಮತ್ತು ಐದು ಜನರನ್
ನವದೆಹಲಿ, ಜ.26: ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ರಾಜಸ್ಥಾನದಲ್ಲಿ ಉಗ್ರರು ಭಾರಿ ದುಷ್ಕೃತ್ಯ ನಡೆಸಲು ರೂಪಿಸಿದ್ದ ಸಂಚನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭಾರಿ
ಜಮ್ಮು, ಜ. 26 (ಪಿಟಿಐ) ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಮಯದಲ್ಲಿ ಪ್ರವಾಸಿಗರನ್ನು ರಕ್ಷಿಸಲು ಪ್ರಯತ್ನಿಸುವಾಗ ಪ್ರಾಣ ಕಳೆದುಕೊಂಡ ಆದಿಲ್ ಹುಸೇನ್ ಶಾ ಸೇರಿದಂತೆ 56 ವ್ಯಕ್ತಿಗಳಿಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಪ್ರಶಸ್ತ
ಬೆಂಗಳೂರು,ಜ.26-ಗಣರಾಜ್ಯೋತ್ಸವ ಅಂಗವಾಗಿ ನೀಡುವ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಐದು ಮಂದಿ ಅಧಿಕಾರಿ ಮತ್ತು ಸಿಬ್ಬಂದಿಗಳು ರಾಷ್ಟ್ರಪತಿಗಳ ಪದಕಕ್ಕೆ ಭಾಜನರಾಗಿದ್ದಾರೆ. ಶೌರ್ಯ ಪದಕ:ಗುರುಸ್ವಾಮ
ಬೆಂಗಳೂರು,ಜ.26- ಮಹಿಳೆಯರ ಸುರಕ್ಷತೆಯ ವಿಚಾರದಲ್ಲಿ ಬೆಂಗಳೂರು ನಗರವು ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಸಮೀಕ್ಷೆಗಳು ಹೇಳಿರುವುದು ರಾಜ್ಯದ ಹೆಮೆಯ ಸಂಗತಿಯಾಗಿದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಶ್ಲಾಘ
ನಿತ್ಯ ನೀತಿ : ಹಣವಂತರ ಜೊತೆ ನೂರಾರು ವರ್ಷ ಬದುಕುವುದಕ್ಕಿಂತಲೂ, ಹೃದಯವಂತರ ಜೊತೆ ಮೂರು ದಿನ ಬದುಕಿದರೂ ಜೀವನ ಸಾರ್ಥಕ. – ಸ್ವಾಮಿ ವಿವೇಕಾನಂದ ಪಂಚಾಂಗ : ಸೋಮವಾರ, 26-01-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿ
ಬೆಂಗಳೂರು,ಜ.25- ವ್ಯಾಪಾರ ಉದ್ಯಮಗಳಿಗೆ ಅನುಕೂಲವಾಗುವಂತೆ ಸುಗಮ ಸಂಚಾರ ವ್ಯವಸ್ಥೆಗಾಗಿ 25 ವರ್ಷಗಳ ಭವಿಷ್ಯದ ನೀಲ ನಕ್ಷೆಯನ್ನು ತಯಾರಿಸಲು ವಿವಿಧ ಸಚಿವರುಗಳ ಜೊತೆ ಇನ್ನೊಂದು ವಾರದಲ್ಲಿ ಮಹತ್ವದ ಸಭೆ ನಡೆಸಲಾಗುವುದು ಎಂದು ಉಪ ಮ
ಮೈಸೂರು, ಜ.25- ಬಿಜೆಪಿ,ಜೆಡಿಎಸ್ ಒಂದಾಗಿ ಚುನಾವಣೆ ಎದುರಿಸಿದರೂ 2028ರಲ್ಲಿ ಅವರು ಗೆಲ್ಲುವುದಿಲ್ಲ. ಮರಳಿ ಕಾಂಗ್ರೆಸ್ ಪಕ್ಷವೇ ಸರ್ಕಾರ ರಚನೆ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮ
ಬೆಂಗಳೂರು, ಜ.25- ಸ್ಕೂಟಿಯಲ್ಲಿ ತಾಯಿಯನ್ನು ಕರೆದುಕೊಂಡು ಮಗಳು ಹೋಗುತ್ತಿದ್ದಾಗ ಕಾರು ತಾಗಿದ ಪರಿಣಾಮ ನಿಯಂತ್ರಣ ತಪ್ಪಿ, ಕೆಳಗೆ ಬಿದ್ದ ತಾಯಿ ಮೇಲೆಯೇ ಕಾರು ಹರಿದ ಪರಿಣಾಮ ಮೃತಪಟ್ಟಿರುವ ಘಟನೆ ಬಾಣಸವಾಡಿ ಸಂಚಾರಿ ಪೊಲೀಸ್ ಠಾ
ಬೆಂಗಳೂರು,ಜ.25- ರಾಜ್ಯ ಸರ್ಕಾರ ಕೇವಲ ರಾಜಕಾರಣಕ್ಕಾಗಿ ಮತ್ತು ತಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವುದು ಹಾಗೂ ರಾಜ್ಯಪಾಲರಿಗೆ ತೋರಿರುವ ಅಗೌರವ. ಅದು ಸಂವಿಧಾನಕ್ಕೆ ಮಾಡಿರುವ ಅಪ
ಬೆಂಗಳೂರು,25- ಧಮಕಿ ಹಾಕಿ ತಲೆಮರೆಸಿಕೊಂಡಿರುವ ರಾಜೀವ್ ಗೌಡ ಎಷ್ಟು ದಿನ ಅಂತ ತಪ್ಪಿಸಿಕೊಂಡು ಹೋಗ್ತಾನೆ ನಮ್ಮ ಪೊಲೀಸರು ಖಂಡಿತವಾಗಿಯೂ ಹಿಡಿದೇ ಹಿಡಿಯುತ್ತಾರೆ ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊ
ಬೆಂಗಳೂರು, ಜ.25- ಗಣರಾಜ್ಯೋತ್ಸವದ ಅಂಗವಾಗಿ ನೀಡುವ ರಾಷ್ಟ್ರಪತಿ ಪದಕ ರಾಜ್ಯದ 22 ಮಂದಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಲಭಿಸಿದೆ. 22 ಮಂದಿ ಪೊಲೀಸರ ಪೈಕಿ ಇಬ್ಬರು ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕಕ್ಕೆ ಹಾಗೂ 20 ಮಂದಿ
ಹುಬ್ಬಳ್ಳಿ- ಕಾಂಗ್ರೆಸ್ ಸರಕಾರವು ಕಳೆದ ಎರಡೂವರೆ ವರ್ಷದಿಂದ ಅಧಿಕಾರದಲ್ಲಿದ್ದರೂ ಯಾವುದೇ ಅಭಿವೃದ್ಧಿಯನ್ನು ರಾಜ್ಯದಲ್ಲಿ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಮಾ
ಬೆಂಗಳೂರು, ಜ.25- ಜನರ ತೆರಿಗೆ ಹಣವನ್ನು ಭ್ರಷ್ಟಾಚಾರದ ಮೂಲಕ ಲೂಟಿ ಮಾಡಿ ವಿವಿಧ ರಾಜ್ಯಗಳ ಚುನಾವಣೆಗೆ ಬಳಕೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕೇಳಿ ಬರುತ್ತಿದ್ದ ಆರೋಪಕ್ಕೆ ಪ್ರತಿಯಾಗಿ ಬೆಳಗಾವಿಯ ಖಾನಾಪುರದ ಬಳಿ ದ
ಬೆಂಗಳೂರು,ಜ.25-ರಾಜ್ಯಪಾಲರ ಭಾಷಣ, ವಿಬಿ -ಜಿ.ರಾಮ್ ಜಿ ವಿವಾದದ ನಡುವೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ಕಾದಿದೆ. ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮ ಇದೀಗ ಅಬ್ಕಾರಿ ಸಚಿವ ಆರ್.ಬಿ.ತಿಮಾಪುರ ಅವರಿಗೆ
ಮಂಗಳೂರು,ಜ.25-ಕೌಟುಂಬಿಕ ಕಲಹದಲ್ಲಿ ತಂದೆಗೆ ಚೂರಿಯಿಂದ ಇರಿದ ಮಗ ಬಳಿಕ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.ಕಡಬದ ರಾಮಕುಂಜ ಗ್ರಾಮದಲ್ಲಿ ಈ ಘಟನೆ ನಡೆ
ಬೆಂಗಳೂರು, ಜ.25- ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಸರ್ಕಾರಿ ಅಧಿಕಾರಿಗಳು ಜನಪ್ರತಿನಿ
ಬೆಳಗಾವಿ, ಜ.25- ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು 400 ಕೋಟಿ ರೂ. ನಗದು ತುಂಬಿದ್ದ ಎರಡು ಟ್ರಕ್ ಕಂಟೇನರ್ಗಳನ್ನು ಜಿಲ್ಲೆಯ ಖಾನಾಪುರ ತಾಲೂಕಿನ ಚೋಲಾರ್ ಘಾಟ್ನಲ್ಲಿ ದರೋಡೆ ಮಾಡಿರುವ ಘಟನೆ ತಡವಾಗಿ ಬೆ
ಜೆಡಿಎಸ್ ಬೆಳ್ಳಿ ಹಬ್ಬದ ಹಿನ್ನೆಲೆಯಲ್ಲಿ ಹಾಸನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಜನತಾ ಸಮಾವೇಶ ಕೇವಲ ಪಕ್ಷದ ಕಾರ್ಯಕ್ರಮವಲ್ಲ, ಅದು ರಾಜ್ಯ ರಾಜಕಾರಣದಲ್ಲಿ ಜೆಡಿಎಸ್ ತನ್ನ ಅಸ್ತಿತ್ವ, ಶಕ್ತಿ ಮತ್ತು ಭವಿಷ್ಯದ ರಾಜಕೀಯ ದ
ಬೆಂಗಳೂರು, ಜ.25-ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಸ್ವಾಭಿಮಾನಿ ಕನ್ನಡಿಗರು ಕಿತ್ತೊಗೆಯುವ ದಿನ ಬಹಳ ದೂರವಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀ
ನಿತ್ಯ ನೀತಿ : ಕಾಡುವ ಬಡತ ನಾಳೆ ಹೋಗಬಹುದು. ಇಲ್ಲದ ಸಿರಿತನ ಮುಂದೆ ಬರಬಹುದು. ಆದರೆ, ಒಮ್ಮೆ ಕಳೆದುಕೊಂಡ ನಂಬಿಕೆ, ವಿಶ್ವಾಸ , ಪ್ರೀತಿ ಮತ್ತೆ ಬರುವುದಿಲ್ಲ. ಪಂಚಾಂಗ : ಭಾನುವಾರ, 25-01-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋ
ನವದೆಹಲಿ, ಜ.24- ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಅವರು ಕಾನೂನು ಬಾಹಿರ ಮತ್ತು ಹಿಂಸಾತ್ಮಕ ಆಡಳಿತ ನಡೆಸುತ್ತಿದ್ದಾರೆ. ದೇಶವನ್ನ ಭಯೋತ್ಪಾದನೆ, ಕಾನೂನು ಬಾಹಿರತೆ ಹಾಗೂ ಪ್ರಜಾಪ್ರಭುತ್ವ ಗಡಿಪಾರು ಯ
ಬೆಂಗಳೂರು,ಜ.24-ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ನಿಂದಿಸಿ ಬಂಧನ ಭೀತಿಯಿಂದ ತಲೆ ಮರೆಸಿಕೊಂಡಿರುವ ರಾಜೀವ್ಗೌಡನ ಮನೆ ಮೇಲೆ ಚಿಕ್ಕಬಳ್ಳಾಪುರ ಠಾಣೆ ಪೊಲೀಸರು ದಾಳಿ ಮಾಡಿದ್ದಾರೆ. ನಗರದ ಸಂಜಯ ನಗರದಲ್ಲಿರುವ
ಪ್ರಯಾಗ್ರಾಜ್, ಜ. 24- ಪತ್ನಿಯೊಬ್ಬಳ ಕೃತ್ಯಗಳು ಅಥವಾ ಲೋಪಗಳು ಗಂಡನ ಸಂಪಾದನೆಯಲ್ಲಿ ಅಸಮರ್ಥತೆಗೆ ಕಾರಣವಾದರೆ, ಅವಳು ಅವನಿಂದ ಜೀವನಾಂಶವನ್ನು ಪಡೆಯಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಹೋಮಿಯೋಪ
ಹುಬ್ಬಳ್ಳಿ,ಜ.24-ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಬೇಕಿದ್ದ ಮನೆ ಹಸ್ತಾಂತರ ಕಾರ್ಯಕ್ರಮ ಆರಂಭವಾಗುವ ಮುನ್ನವೇ ವೇದಿಕೆ ಮುಂಭಾಗ ಅಳವಡಿಸಿದ್ದ ಕಟೌಟ್ಗಳು ಏಕಾಏಕಿ ಕುಸಿದ ಪರಿಣಾಮ ನಾಲ್ವರು ಗಾಯಗೊಂಡಿದ್
ತುಮಕೂರು,ಜ.24- ಹೊಸ ಇ-ಪೌತಿ ಸಾಫ್ಟ್ ವೇರ್ ಅಳವಡಿಕೆಯ ಕಾರಣದಿಂದ ಗ್ರಾಮಪಂಚಾಯತಿ, ಪುರಸಭೆ, ನಗರಸಭೆ ಹಾಗೂ ಕಾರ್ಪೊರೇಷನ್ ವ್ಯಾಪ್ತಿಯ ಎಲ್ಲಾ ಇ ಖಾತಾಗಳನ್ನು ಕಳೆದ 45 ದಿನಗಳಿಂದ ಏಕಾಏಕಿ ಸ್ಥಗಿತಗೊಳಿಸಿರುವುದರಿಂದ ಡೆವಲಪರ್ರ
ಹಾಸನ,ಜ.24- ಜೆಡಿಎಸ್ ರಜತ ಮಹೋತ್ಸವದ ಅಂಗವಾಗಿ ಇಂದು ಜಿಲ್ಲೆಯಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಲಾಯಿತು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನ
ಬೆಂಗಳೂರು, ಜ.24- ಗಣ ರಾಜ್ಯೋತ್ಸವದಂದು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಹದ್ದಿನ ಕಣ್ಣಿಡಲಾಗಿದ್ದು, ಭದ್ರತೆಗಾಗಿ ಅಧಿಕಾರಿಗಳು ಸೇರಿದಂತೆ 2 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ
ಬೆಂಗಳೂರು,ಜ.24-ಅಕ್ರಮ ಬಾಂಗ್ಲಾ ನಿವಾಸಿಗಳ ಬಗ್ಗೆ ಮಾಹಿತಿ ನೀಡಿದರೆ ಪೊಲೀಸರು ನನಗೆ ಹಾಗೂ ನನ್ನ ಕುಟುಂಬಕ್ಕೆ ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ವೈದ್ಯರೊಬ್ಬರು ವಿಧಾನ ಸೌಧದ ಎದುರೇ ವಿಷ ಕುಡಿದು ಆತಹತ್ಯೆಗೆ ಯತ್ನಿಸಿರ
ಬೆಂಗಳೂರು,ಜ.24- ಸರಕಾರಿ ಶಾಲೆಗಳಲ್ಲಿ ಓದಿ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸುವ ಬದಲಾಗಿ ವಿದ್ಯಾರ್ಥಿಗಳ ಖಾತೆಗೆ ಹಣ ಸಂದಾಯ ಮಾಡುವಂತೆ ಶಾಲಾ ಮ
ಬೆಂಗಳೂರು,ಜ.24- ಬಳ್ಳಾರಿ ನಗರದ ಬೆಳಗಲ್ಲು ರಸ್ತೆಯಲ್ಲಿನ ಜನಾರ್ದನ ರೆಡ್ಡಿ ಒಡೆತನದ ಜಿ.ಸ್ಕೈರ್ ಲೇಟ್ನ ಮಾಡೆಲ್ ಹೌಸ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಬಳ್ಳಾರಿ ಗ್ರಾಮೀಣ ಠಾಣ
ಬೆಂಗಳೂರು,ಜ.24- ಪ್ರಸಕ್ತ 205-26ನೇ ಸಾಲಿನ ರಾಜ್ಯಮಟ್ಟದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27 ರಿಂದ ಫೆ.2 ರವರೆಗೆ ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ
ಬೆಂಗಳೂರು,ಜ.24-ಅಬಕಾರಿ ಇಲಾಖೆಯಲ್ಲಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣ ತಿರುವು ಪಡೆದಿದ್ದು, ಸಚಿವರಿಗೂ ಪ್ರತಿ ತಿಂಗಳು ಮಾಮೂಲು ಕೊಡಬೇಕೆಂಬ ವಿಷಯ ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ. ಲೋಕಾಯುಕ್ತ ಅಧಿಕಾರಿಗ
ಬೆಂಗಳೂರು,ಜ.24- ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ ಹಂಗಾಮ ಸೃಷ್ಟಿಸಿದ್ದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಇದೀಗ ಗಣರಾಜ್ಯೋತ್ಸವ
ಫರಿದಾಬಾದ್, ಜ. 24- ಹೋಮ್ ವರ್ಕ್ ಮಾಡದ ನಾಲ್ಕು ವರ್ಷದ ಮಗಳನ್ನು ತಂದೆಯೇ ಹೊಡೆದು ಕೊಂದಿರುವ ಘಟನೆ ಫರಿದಾಬಾದ್ನಲ್ಲಿ ನಡೆದಿದೆ.ಈ ಕುರಿತಂತೆ ಮೃತ ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕೊಲೆಗಾರ ತಂದೆಯ ವಿರುದ್ಧ ಸೆಕ್ಟರ್ 58
ಬೆಂಗಳೂರು,ಜ.24- ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ ಅಧಿಕಾರಹಂಚಿಕೆಯ ಗೊಂದಲಗಳು ತಾತ್ಕಾಲಿಕವಾಗಿ ಶಮನವಾದಂತಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯ ಬಜೆಟ್ ಮಂಡಿಸುವುದು ಖಚಿತವಾಗಿದೆ. ಆರ್ಥಿಕ ಸ
ತಿ.ನರಸೀಪುರ,ಜ.24-ಹುಡುಗಿಯನ್ನು ಕರೆದುಕೊಂಡ ಹೋಗಿದ್ದ ಆರೋಪದಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಪಟ್ಟಣ ಪೋಲೀಸ್ ಠಾಣಾ ವ್ಯಾಪ್ತಿಯ ಚಿದರವಳ್ಳಿ ಗ್ರಾಮದಲ್ಲಿ ಸ
ಬೆಂಗಳೂರು,ಜ.24– ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಸಂಸ್ಥೆಯು ನಂದಿನಿ ಹೊಸ ಉತ್ಪನ್ನಗಳಾದ ಗುಡ್ ಲೈಫ್ ತುಪ್ಪ (ಹೈ ಅರೋಮ), ಪನೀರ್ (ಮೀಡಿಯಂ ಫ್ಯಾಟ್), ಎನ್- ಪ್ರೋಮಿಲ್ಕ್ , ಪ್ರೋಬಯಾಟಿಕ್ ಮೊಸರು ಮತ್ತ
ಚಿಕ್ಕಮಗಳೂರು ಜ.24- ಚೀನಾ ದೇಶದ ವಧು ಹಾಗೂ ಕಾಫಿಸೀಮೆಯ ವರನನ್ನು ವರಿಸಿದ್ದಾರೆ. ಪರಸ್ಪರ ಇಷ್ಟಪಟ್ಟು ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಚೀನಾದ ವಧು ಜೇಡ್ ಮತ್ತು ಕಾಫಿಸೀಮೆಯ ವರ ರೂಪಕ್ರನ್ನು ವಿವಾಹವಾಗಿದ್ದಾರೆ. ದೇಶ, ಮತ,
ಚಿಕ್ಕಮಗಳೂರು,ಜ.24- ಚಾಲಕನ ನಿಯಂತ್ರಣ ತಪ್ಪಿದ ಸಿಲಿಂಡರ್ ತುಂಬಿದ ಲಾರಿ ಉರುಳಿ ಬಿದ್ದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನಲ್ಲಿ ನಡೆದಿದೆ. ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಗ್ಯಾಸ್ ಸಿಲಿಂಡರ್
ನಿತ್ಯ ನೀತಿ : ಸಮಸ್ಯೆಗಳನ್ನ ಮುಚ್ಚಿಟ್ಟರೆ ಸಮಾಧಾನ ಇರುವುದಿಲ್ಲ. ಹೇಳಿದರೆ ಮರ್ಯಾದೆ ಸಿಗುವುದಿಲ್ಲ! ಪಂಚಾಂಗ : ಶನಿವಾರ, 24-01-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಶುಕ್ಲ / ತಿಥಿ: ಷಷ್ಠ
ಬೆಂಗಳೂರು,ಜ.23-ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಚಾಲಕರು ಗಳ ವಿರುದ್ಧ ನಗರ ಸಂಚಾರಿ ಪೊಲೀಸರು ಇಂದು ಬೆಳಗ್ಗೆಯಿಂದಲೇ ವಿಶೇಷ ಕಾರ್ಯಾಚರಣೆ ಕೈಗೊಂಡು 26 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಎಚ್ಚರಿಕೆ ನೀಡಿ
ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನು ಸಾಧಿಸುವುದಿಲ್ಲ. ಗೋ ಬ್ಯಾಕ್ ಗವರ್ನರ್ ಅನ್ನೋದು ಕೇವಲ ರಾಜಕೀಯ ನಾಟಕ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀ
ನವದೆಹಲಿ, ಜ. 23- ಪಶ್ಚಿಮ ಸಿಂಗ್ಭೂಮ್ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಮತ್ತು ಜಾರ್ಖಂಡ್ ಪೊಲೀಸರು ನಡೆಸುತ್ತಿರುವ ಜಂಟಿ ಕಾರ್ಯಾಚರಣೆಯು ಪ್ರದೇಶವನ್ನು ಮಾವೋವಾದ ಮುಕ್ತಗೊಳಿಸುವ ಅಭಿಯಾ ನದಲ್ಲಿ ಪ್
ತಿರುವಂತನಪುರಂ, ಜ.23- ರಾಹುಲ್ ಗಾಂಧಿ ಅಪಮಾನದಿಂದ ಕೋಪಗೊಂಡಿರುವ ಸಂಸದ ಶಶಿ ತರೂರ್ ಅವರು ಕೇರಳ ವಿಧಾನಸಭಾ ಚುನಾವಣೆಗೆ ಪಕ್ಷದ ಸಿದ್ಧತೆಗಳ ಕುರಿತು ಚರ್ಚಿಸಲು ಕಾಂಗ್ರೆಸ್ ಹೈಕಮಾಂಡ್ ಕರೆಯಲಿರುವ ಸಭೆಯಲ್ಲಿ ಭಾಗವಹಿಸದಿರ
ಬೆಂಗಳೂರು,ಜ.23- ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಭಾಷಣ ಮತ್ತು ಆನಂತರ ನಡೆದ ಬೆಳವಣಿಗೆಗಳ ಬಗ್ಗೆ ವಿಧಾನಸಭೆಯಲ್ಲಿಂದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ರಚನಾತಕ ಚರ್ಚೆ ನಡೆಯಿ
ನವದೆಹಲಿ, ಜ. 23 (ಪಿಟಿಐ)- ಗಣರಾಜ್ಯೋತ್ಸವದ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್್ಸ ಫಾರ್ ಜಸ್ಟೀಸ್ (ಎಸ್ಎಫ್ಜೆ) ನಿಯೋಜಿತ ಭಯೋತ್ಪಾದಕ ಗುರುಪತ್ವಂತ್ ಸಿಂಗ್
ಬೆಂಗಳೂರು,ಜ.23- ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಸಂಪುಟದಲ್ಲಿ ಒಪ್ಪಿಗೆ ನೀಡಿದ ಭಾಷಣವನ್ನು ಪೂರ್ತಿಯಾಗಿ ಓದದೆ ಸದನಕ್ಕೆ ಅಪಮಾನ ಮಾಡಿದ್ದಾರೆ. ಈ ಕಾರಣಕ್ಕೆ ಜನತೆಯ ಬಳಿ ಕ್ಷಮೆ ಕೇಳಬೇಕಿದೆ ಎಂದು ಕಾನೂನು ಮತ್ತು ಸಂಸದೀಯ
ಬೆಂಗಳೂರು,ಜ.23- ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿ ನಿರ್ಗಮಿಸಿದ ವೇಳೆ ರಾಜ್ಯಪಾಲರನ್ನು ಅಡ್ಡಗಟ್ಟಿ ರೌಡಿಯಂತೆ ವರ್ತಿಸಿದ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆ
ಬೆಂಗಳೂರು, ಜ.23- ಸ್ಯಾಂಡಲ್ವುಡ್ನ ಪೋಷಕ ನಟ ಉಗ್ರಂ ಮಂಜು ಅವರು ಇಂದು ಸಾಯಿ ಸಂಧ್ಯಾ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ.ಧರ್ಮಸ್ಥಳದಲ್ಲಿ ಸರಳವಾಗಿ ನಡೆದ ವಿವಾಹದಲ್ಲಿ ಮಂಜು ಹಾಗೂ ಸಂಧ್ಯಾ ಅವರ ವಿವಾಹ ಮಹೋತ್ಸವದಲ್ಲಿ ಎರಡು
ಹುಬ್ಬಳ್ಳಿ, ಜ.23: ಕೇಂದ್ರ ಸರ್ಕಾರ ಒಂದು ಬಡವರ ,ಜನಪರ ಯೋಜನೆಯ ಹೆಸರನ್ನ ಬದಲಾವಣೆ ಮಾಡುವ ಮೂಲಕ ಅನೇಕ ಗೊಂದಲಕ್ಕೆ ಅವಕಾಶ ಮಾಡಿಕೊಟ್ಟಿದ್ದು ಮನ್ರೇಗಾ ಯೋಜನೆಯ ಹೆಸರನ್ನ ಬದಲಾವಣೆ ಮೂಲಕರಾಮನಿಗಿಂತ ಗಾಂಧೀ ದೊಡ್ಡವರಾ ಎಂಬ ಚರ್ಚ
ಹುಬ್ಬಳ್ಳಿ: ಇಂದು ಭಾರತೀಯ ಜನತಾ ಪಕ್ಷದ ಎನ್ ಡಿಎ ಅತ್ಯಂತ ಕೆಟ್ಟ ಹಾಗೂ ಜನವಿರೋಧಿ ಆಡಳಿತ ನಡೆಸುತ್ತಿದ್ದು ತನ್ನ ಲಾಭಕ್ಕಾಗಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಹೆಸರು ಬದಲಾವಣೆ ಮಾಡಿದೆ ಎಂದು ಇದರ ವಿರುದ್ಧ ಜನಾಂದಲೋನ ರ
ಬೆಂಗಳೂರು,ಜ.23-ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್ನ ಬೆಂಗಳೂರು ಶಾಖೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.ಇಂದಿರಾನಗರದ 80 ಅಡಿ ರಸ್
ತುಮಕೂರು,ಜ.23-ಒಂದೂವರೆ ಶತಮಾನದ ಬಳಿಕ ಬೆಂಗಳೂರಿನಲ್ಲಿ ಬೃಹತ್ ಉದ್ಯಾನ ನಿರ್ಮಿಸಿ ಅದಕ್ಕೆ ವಿಶ್ವಗುರು ಬಸವಣ್ಣ ಜೈವಿಕ ಉದ್ಯಾನ ಎಂದು ಹೆಸರಿಡಲು ಸಂಪುಟದ ಅನುಮೋದನೆ ಪಡೆದಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್
ಬೆಂಗಳೂರು,ಜ.23- ಜೈಲಲ್ಲಿ ತಟ್ಟೆ, ಲೋಟ, ಚಮಚಾಗಳನ್ನು ಬಿಟ್ಟು ಬೇರೆ ಜಗತ್ತು ನೋಡದ ಶಾಸಕ ಜನಾರ್ದನ ರೆಡ್ಡಿ ಅವರಿಗೆ ರಾಜಕೀಯ ಜೀವನದಲ್ಲಿ ಚಮಚಾಗಿರಿ ಹೊರತುಪಡಿಸಿ ಬೇರೆ ಲೋಕದ ಪರಿಜ್ಞಾನವೇ ಇಲ್ಲ ಎಂದು ಕಾಂಗ್ರೆಸ್ನ ವಿಧಾನ ಪರಿ
ಬೆಂಗಳೂರು, ಜ. 23- ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ ದಟ್ಟಣೆ ಹೊಂದಿರುವ ಎರಡನೇ ನಗರ ಎಂಬ ಅಪಖ್ಯಾತಿಗೂ ಪಾತ್ರವಾಗಿದೆ. ಖಾಸಗಿ ಸಂಸ್ಥೆ ಟಾಮ್ ಟಾಮ್ ಬಿಡುಗಡೆ ಮಾಡಿ
ಕಲಬುರಗಿ,ಜ.23-ಹಳ್ಳಿ ಜೀವನಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಾಲ್ಲೂಕಿನ ಸಿದ್ದೇಶ್ವರ ಕಾಲೋನಿ ನಿವಾಸಿ ಅನುಸೂಯ (26) ಆತಹತ್ಯೆಗೆ ಶರಣಾದ ನವವಿವಾಹಿತೆ. ಅತ್ತೆ ಮಗನನ್ನು ಪ್ರೀತಿಸುತ್ತಿ
ಬೆಂಗಳೂರು, ಜ.23- ಗ್ರೇಟರ್ ಬೆಂಗಳೂರು ಚುನಾವಣೆ ಮೀಸಲಾತಿ ಕುರಿತು ಇದುವರೆಗೂ 700ಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿವೆ.ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ನಿಗದಿಪಡಿಸಲಾಗಿದ್ದ ಮೀಸಲಾತಿಗೆ ಆಕ್ಷೇಪಣೆ
ಬೆಂಗಳೂರು, ಜ.23-ನಗರದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ವಿಧಿಸಿದ್ದ ನಿಷೇಧವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ತೀರ್ಪು ನಗರದಲ್ಲಿ ಮತ್ತೆ ಬೈಕ್ ಟ್ಯಾಕ್ಸಿ ಸೇವೆ ಅರಂಭಿಸಲು ಗ್ರೀನ್ ಸಿಗ್ನಲ್ ದೊರಕಿಸಿಕೊಟ್ಟಂತಾಗಿದೆ.
ಪ್ರಯಾಗರಾಜ್, ಜ.23:ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಾಘ ಮೇಳದಲ್ಲಿ ಇಂದು ನಡೆದ ಬಸಂತ್ ಪಂಚಮಿ ಸ್ನಾನ ಮಹೋತ್ಸವದ ಸಂದರ್ಭದಲ್ಲಿ ಒಂದು ಕೋಟಿಗೂ ಹೆಚ್ಚು ಭಕ್ತರು ಗಂಗಾ ಮತ್ತು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ತ
ನವದೆಹಲಿ, ಜನವರಿ 23 (ಪಿಟಿಐ) ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಮತ್ತು ಪರಂಪರೆಯ ಕುರಿತಾದ ಪ್ರದರ್ಶನ, ಡ್ರೋನ್ ಪ್ರದರ್ಶನ ಮತ್ತು ಸಾಂಸ್ಕೃತಿಕ ಪ್ರದರ್ಶನಗಳನ್ನು ಅಂಡಮಾನ್ ಮತ್ತು ನಿಕೋಬ

22 C